<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>kaveri -water – Tamilnadu- MP -DK Suresh – HD Kumaraswamy Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/kaveri-water-tamilnadu-mp-dk-suresh-hd-kumaraswamy/feed/" rel="self" type="application/rss+xml" />
	<link>https://www.justkannada.in/tag/kaveri-water-tamilnadu-mp-dk-suresh-hd-kumaraswamy/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 17 Aug 2023 12:45:12 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>kaveri -water – Tamilnadu- MP -DK Suresh – HD Kumaraswamy Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/kaveri-water-tamilnadu-mp-dk-suresh-hd-kumaraswamy/</link>
	<width>32</width>
	<height>32</height>
</image> 
	<item>
		<title>ತಮಿಳುನಾಡಿಗೆ ಕಾವೇರಿ ನೀರು: ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ಧ ಹೆಚ್.ಡಿಕೆಗೆ ತಿರುಗೇಟು ನೀಡಿದ ಸಂಸದ ಡಿ.ಕೆ ಸುರೇಶ್.</title>
		<link>https://www.justkannada.in/kaveri-water-tamilnadu-mp-dk-suresh-hd-kumaraswamy/</link>
		
		<dc:creator><![CDATA[JK Desk]]></dc:creator>
		<pubDate>Thu, 17 Aug 2023 12:45:12 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[kaveri -water – Tamilnadu- MP -DK Suresh – HD Kumaraswamy]]></category>
		<guid isPermaLink="false">https://www.justkannada.in/?p=111137</guid>

					<description><![CDATA[<p>ಬೆಂಗಳೂರು, ಆಗಸ್ಟ್, 17,2023(www.justkannada.in):  ಕಾವೇರಿ ನದಿಯಿಂದ ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡುಗಡೆ ಮಾಡುತ್ತಿರುವ ವಿಚಾರ ಕುರಿತು ಟ್ವಿಟ್ಟರ್ ನಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ಧ  ಮಾಜಿ ಮುಖ್ಯಮಂತ್ರಿ ಹೆಚ್​​​ಡಿ ಕುಮಾರಸ್ವಾಮಿಗೆ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿದ ಡಿ.ಕೆ ಸುರೇಶ್,  ಹೆಚ್.ಡಿ ಕುಮಾರಸ್ವಾಮಿಗೆ ರಾಜ್ಯದ ಜನ ವಿಶ್ರಾಂತಿ ನೀಡಿದ್ದಾರೆ. ಹೀಗಾಗಿ ಅವರಿಗೆ ಬೇರೆ ಬೇರೆ ಅಲೋಚನೆಗಳು ಬರುತ್ತಿರುತ್ತವೆ. ಕೆಲಸ ಮಾಡಿ ಅಂತ ರಾಜ್ಯದ ಜನ ಕಾಂಗ್ರೆಸ್ ​ಗೆ  ಆಶೀರ್ವಾದ  ಮಾಡಿದ್ದಾರೆ. ರಾಜ್ಯದ ಹಿತ [&#8230;]</p>
<p>The post <a href="https://www.justkannada.in/kaveri-water-tamilnadu-mp-dk-suresh-hd-kumaraswamy/">ತಮಿಳುನಾಡಿಗೆ ಕಾವೇರಿ ನೀರು: ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ಧ ಹೆಚ್.ಡಿಕೆಗೆ ತಿರುಗೇಟು ನೀಡಿದ ಸಂಸದ ಡಿ.ಕೆ ಸುರೇಶ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಆಗಸ್ಟ್, 17,2023(<a href="http://www.justkannada.in">www.justkannada.in</a>): </strong> ಕಾವೇರಿ ನದಿಯಿಂದ ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡುಗಡೆ ಮಾಡುತ್ತಿರುವ ವಿಚಾರ ಕುರಿತು ಟ್ವಿಟ್ಟರ್ ನಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ಧ  ಮಾಜಿ ಮುಖ್ಯಮಂತ್ರಿ ಹೆಚ್​​​ಡಿ ಕುಮಾರಸ್ವಾಮಿಗೆ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ತಿರುಗೇಟು ನೀಡಿದ್ದಾರೆ.<img decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="(max-width: 300px) 100vw, 300px" /></p>
<p>ಈ ಕುರಿತು ಮಾತನಾಡಿದ ಡಿ.ಕೆ ಸುರೇಶ್,  ಹೆಚ್.ಡಿ ಕುಮಾರಸ್ವಾಮಿಗೆ ರಾಜ್ಯದ ಜನ ವಿಶ್ರಾಂತಿ ನೀಡಿದ್ದಾರೆ. ಹೀಗಾಗಿ ಅವರಿಗೆ ಬೇರೆ ಬೇರೆ ಅಲೋಚನೆಗಳು ಬರುತ್ತಿರುತ್ತವೆ. ಕೆಲಸ ಮಾಡಿ ಅಂತ ರಾಜ್ಯದ ಜನ ಕಾಂಗ್ರೆಸ್ ​ಗೆ  ಆಶೀರ್ವಾದ  ಮಾಡಿದ್ದಾರೆ. ರಾಜ್ಯದ ಹಿತ ಕಾಪಾಡುವ ನಿಟ್ಟಿನಲ್ಲಿ ಕುಮಾರಸ್ವಾಮಿ ಸಲಹೆ ತೆಗೆದುಕೊಂಡು ಅಭಿವೃದ್ಧಿ ಮಾಡುತ್ತೇವೆ ಎಂದು ಟಾಂಗ್ ನೀಡಿದರು.<img fetchpriority="high" decoding="async" class="aligncenter size-medium wp-image-108566" src="https://www.justkannada.in/wp-content/uploads/2023/06/dk-suresh-300x298.jpg" alt="" width="300" height="298" srcset="https://www.justkannada.in/wp-content/uploads/2023/06/dk-suresh-300x298.jpg 300w, https://www.justkannada.in/wp-content/uploads/2023/06/dk-suresh-100x100.jpg 100w, https://www.justkannada.in/wp-content/uploads/2023/06/dk-suresh-150x150.jpg 150w, https://www.justkannada.in/wp-content/uploads/2023/06/dk-suresh.jpg 500w" sizes="(max-width: 300px) 100vw, 300px" /></p>
<p>ಇನ್ನು  ನೈಸ್ ಹಗರಣದ ಕುರಿತು ದಾಖಲೆ ನೀಡಲು ಕುಮಾರಸ್ವಾಮಿ ಅವರು ಪ್ರಧಾನಿ ಮೋದಿ ಬಳಿ ಸಮಯ ಕೇಳಿರುವ ವಿಚಾರದ ಬಗ್ಗೆ  ಪ್ರತಿಕ್ರಿಯಿಸಿದ ಸಂಸದ ಡಿ.ಕೆ ಸುರೇಶ್, ಮಾಜಿ ಪ್ರಧಾನಿ ಹೆಚ್ ​​ಡಿ ದೇವೇಗೌಡರು ಸಿಎಂ ಆಗಿದ್ದ ಸಮಯದಲ್ಲಿ‌ ನೈಸ್ ರಸ್ತೆಗೆ ಯೋಜನೆಗೆ ಸಹಿ ಹಾಕಿದ್ದರು. ರಸ್ತೆಗೆ ಸಂಬಂಧಿಸಿದಂತೆ ಒಪ್ಪಂದ ಮಾಡಿಕೊಟ್ಟಿದ್ದು ದೇವೇಗೌಡರು. ನೈಸ್ ರಸ್ತೆ ಪರ ಹೋರಾಟ, ವಿರೋಧ ಮಾಡಿರೋದು ಕುಮಾರಸ್ವಾಮಿ. ರೈತರಿಗೆ ತೊಂದರೆ ಕೊಡುತ್ತಿರುವುದು ಕುಮಾರಸ್ವಾಮಿ. ಪ್ರಧಾನ ಮಂತ್ರಿಗಳ ಬಳಿ‌ ಧಾರಾಳವಾಗಿ ಎಲ್ಲವನ್ನೂ ಹೇಳಬಹುದು ಎಂದು ಕುಟುಕಿದರು.</p>
<p>Key words: kaveri -water – Tamilnadu- MP -DK Suresh – HD Kumaraswamy</p>
<p>The post <a href="https://www.justkannada.in/kaveri-water-tamilnadu-mp-dk-suresh-hd-kumaraswamy/">ತಮಿಳುನಾಡಿಗೆ ಕಾವೇರಿ ನೀರು: ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ಧ ಹೆಚ್.ಡಿಕೆಗೆ ತಿರುಗೇಟು ನೀಡಿದ ಸಂಸದ ಡಿ.ಕೆ ಸುರೇಶ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
