<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Kempegowda Jayanti- Name - Union Minister -HDK Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/kempegowda-jayanti-name-union-minister-hdk/feed/" rel="self" type="application/rss+xml" />
	<link>https://www.justkannada.in/tag/kempegowda-jayanti-name-union-minister-hdk/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 26 Jun 2024 11:34:12 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Kempegowda Jayanti- Name - Union Minister -HDK Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/kempegowda-jayanti-name-union-minister-hdk/</link>
	<width>32</width>
	<height>32</height>
</image> 
	<item>
		<title>ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಹೆಸರು ಕೈಬಿಟ್ಟ ವಿಚಾರ: ಕೇಂದ್ರ ಸಚಿವ ಹೆಚ್.ಡಿಕೆ ಪ್ರತಿಕ್ರಿಯಿಸಿದ್ದು ಹೀಗೆ</title>
		<link>https://www.justkannada.in/kempegowda-jayanti-union-minister-hdk/</link>
		
		<dc:creator><![CDATA[prashanth]]></dc:creator>
		<pubDate>Wed, 26 Jun 2024 11:22:48 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Kempegowda Jayanti- Name - Union Minister -HDK]]></category>
		<guid isPermaLink="false">https://www.justkannada.in/?p=125500</guid>

					<description><![CDATA[<p>ನವದೆಹಲಿ, ಜೂನ್ ,26, 2024 (www.justkannada.in):  ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ ತಮ್ಮ ಹೆಸರನ್ನು ಕೈಬಿಟ್ಟಿರುವ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ,  ನಾಡಪ್ರಭು ಕೆಂಪೇಗೌಡರು ಯಾರ ಸ್ವತ್ತು ಅಲ್ಲ, ಅವರು ಕನ್ನಡದ ಸ್ವತ್ತು . ಈ ವಿಚಾರಕ್ಕೆ ಬಹಳ ಮಹತ್ವ ಕೊಡುವುದಿಲ್ಲ ಎಂದರು. ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ,  ನಾನು ಎರಡು ಬಾರಿ ಸಿಎಂ ಆದಾಗಲೂ ಸಹ ಬೆಂಗಳೂರು ಕೊಡುಗೆ ಕೊಟ್ಟಿದ್ದೇನೆ. ನಾನು [&#8230;]</p>
<p>The post <a href="https://www.justkannada.in/kempegowda-jayanti-union-minister-hdk/">ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಹೆಸರು ಕೈಬಿಟ್ಟ ವಿಚಾರ: ಕೇಂದ್ರ ಸಚಿವ ಹೆಚ್.ಡಿಕೆ ಪ್ರತಿಕ್ರಿಯಿಸಿದ್ದು ಹೀಗೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ, ಜೂನ್ ,26, 2024 (<a href="http://www.justkannada.in">www.justkannada.in</a>):</strong>  ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ ತಮ್ಮ ಹೆಸರನ್ನು ಕೈಬಿಟ್ಟಿರುವ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ,  ನಾಡಪ್ರಭು ಕೆಂಪೇಗೌಡರು ಯಾರ ಸ್ವತ್ತು ಅಲ್ಲ, ಅವರು ಕನ್ನಡದ ಸ್ವತ್ತು . ಈ ವಿಚಾರಕ್ಕೆ ಬಹಳ ಮಹತ್ವ ಕೊಡುವುದಿಲ್ಲ ಎಂದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ,  ನಾನು ಎರಡು ಬಾರಿ ಸಿಎಂ ಆದಾಗಲೂ ಸಹ ಬೆಂಗಳೂರು ಕೊಡುಗೆ ಕೊಟ್ಟಿದ್ದೇನೆ. ನಾನು ಕೆಂಪೇಗೌಡರಿಗೆ ಯಾವ ರೀತಿ ಗೌರವ ಸಲ್ಲಿಸಬೇಕು ಅದನ್ನ ಮಾಡುತ್ತೇನೆ. ಇವತ್ತು ನನ್ನ ಹೆಸರು ಹಾಕಿದ್ರು, ಆದ್ರೆ ನಾಳೆ ನಾನ್ ಹೋಗೋಕೆ ಆಗುತ್ತಾ? ನಾಳೆ ರಾಷ್ಟ್ರಪತಿಗಳು ಜಂಟಿ ಭಾಷಣ ಮಾಡುತ್ತಾರೆ. ಹೀಗಾಗಿ ನಾನು ಇಲ್ಲಿ ಇರಬೇಕು. ಹೋಗುವುದಕ್ಕೆ ಆಗುವುದಿಲ್ಲ. ಅದಕ್ಕೆ ನಾನು ಇಲ್ಲೇ ಗೌರವ ಸಲಿಸುತ್ತೇನೆ ಎಂದರು.<img decoding="async" class="aligncenter size-full wp-image-105635" src="https://www.justkannada.in/wp-content/uploads/2023/04/hdk.jpg" alt="" width="500" height="285" srcset="https://www.justkannada.in/wp-content/uploads/2023/04/hdk.jpg 500w, https://www.justkannada.in/wp-content/uploads/2023/04/hdk-300x171.jpg 300w" sizes="(max-width: 500px) 100vw, 500px" /></p>
<p>ಬೆಂಗಳೂರು ನಗರದ ಬಗ್ಗೆ ಇವತ್ತು ವಿಶ್ವದಲ್ಲೇ ಚರ್ಚೆ ಆಗುತ್ತಿದೆ. ಅದಕ್ಕೆ ಕಾರಣರಾದವರು ಕೆಂಪೇಗೌಡರು. ಕೆಂಪೇಗೌಡ ಕಟ್ಟಿರುವ ಕೆರೆಗಳನ್ನ ಈಗಿನ ದಿನಗಳಲ್ಲಿ ಸ್ವಾರ್ಥಕ್ಕೆ ಕೆಲವರು ನುಂಗಿದ್ದಾರೆ. ಈಗಲಾದರೂ ಇರುವ ಕೆರೆಗಳನ್ನ ಕಾಪಾಡುವ ಕೆಲಸ ಮಾಡಬೇಕಿದೆ ಎಂದು ಹೆಚ್.ಡಿಕೆ ಹೇಳಿದರು.</p>
<p>Key words: Kempegowda Jayanti,  Union Minister, HDK</p>
<p>The post <a href="https://www.justkannada.in/kempegowda-jayanti-union-minister-hdk/">ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಹೆಸರು ಕೈಬಿಟ್ಟ ವಿಚಾರ: ಕೇಂದ್ರ ಸಚಿವ ಹೆಚ್.ಡಿಕೆ ಪ್ರತಿಕ್ರಿಯಿಸಿದ್ದು ಹೀಗೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
