<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Kerala. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/kerala/feed/" rel="self" type="application/rss+xml" />
	<link>https://www.justkannada.in/tag/kerala/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 23 May 2026 05:04:19 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Kerala. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/kerala/</link>
	<width>32</width>
	<height>32</height>
</image> 
	<item>
		<title>ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಕೇರಳದಲ್ಲಿ ಆರೋಪಿಯ ಬಂಧನ</title>
		<link>https://www.justkannada.in/arrested-kerala/</link>
		
		<dc:creator><![CDATA[prashanth]]></dc:creator>
		<pubDate>Sat, 23 May 2026 05:04:19 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[accused]]></category>
		<category><![CDATA[arrested]]></category>
		<category><![CDATA[Kerala.]]></category>
		<category><![CDATA[rape]]></category>
		<category><![CDATA[Student]]></category>
		<guid isPermaLink="false">https://www.justkannada.in/?p=155149</guid>

					<description><![CDATA[<p>ಬೆಂಗಳೂರು,ಮೇ,23,2026 (www.justkannada.in): ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಬೆಂಗಳೂರಿನ ಪೊಲೀಸರು ಕೇರಳದಲ್ಲಿ ಆರೋಪಿಯನ್ನ ಬಂಧಿಸಿ ಕರೆತಂದಿದ್ದಾರೆ ಎನ್ನಲಾಗಿದೆ. ಹೈನಾಸ್  ಬಂಧಿತ ಆರೋಪಿ. ಬೆಂಗಳೂರಿನಲ್ಲಿ  ಯುವತಿ ಮೇಲೆ ಅತ್ಯಾಚಾರ ಆರೋಪ ಕೇಳಿ ಬಂದಿತ್ತು. ಮಡಿವಾಳ ಪೊಲೀಸ್  ಠಾಣಾ ವ್ಯಾಪ್ತಿಯಲ್ಲಿ ಘಟನೆ  ನಡೆದಿತ್ತು. ಕೇರಳ ಮೂಲದ ವಿದ್ಯಾರ್ಥಿನಿ ಮೇಲೆ ಆರೋಪಿ ಹೈನಾಸ್ ಅತ್ಯಾಚಾರವೆಸಗಿದ್ದಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಮಡಿವಾಳ ಪೊಲೀಸ್ ಠಾಣೆಗೆ ಸಂತ್ರಸ್ತೆ ದೂರು ನೀಡಿದ್ದರು. ಎಫ್ ಐಆರ್ ದಾಲಾಗಿತ್ತು. ತನ್ನ ಸ್ಮೇಹಿತರ ಜೊತೆ ಪಾರ್ಟಿ [&#8230;]</p>
<p>The post <a href="https://www.justkannada.in/arrested-kerala/">ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಕೇರಳದಲ್ಲಿ ಆರೋಪಿಯ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಮೇ,23,2026 (<a href="http://www.justkannada.in">www.justkannada.in</a>): ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಬೆಂಗಳೂರಿನ ಪೊಲೀಸರು ಕೇರಳದಲ್ಲಿ ಆರೋಪಿಯನ್ನ ಬಂಧಿಸಿ ಕರೆತಂದಿದ್ದಾರೆ ಎನ್ನಲಾಗಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಹೈನಾಸ್  ಬಂಧಿತ ಆರೋಪಿ. ಬೆಂಗಳೂರಿನಲ್ಲಿ  ಯುವತಿ ಮೇಲೆ ಅತ್ಯಾಚಾರ ಆರೋಪ ಕೇಳಿ ಬಂದಿತ್ತು. ಮಡಿವಾಳ ಪೊಲೀಸ್  ಠಾಣಾ ವ್ಯಾಪ್ತಿಯಲ್ಲಿ ಘಟನೆ  ನಡೆದಿತ್ತು. ಕೇರಳ ಮೂಲದ ವಿದ್ಯಾರ್ಥಿನಿ ಮೇಲೆ ಆರೋಪಿ ಹೈನಾಸ್ ಅತ್ಯಾಚಾರವೆಸಗಿದ್ದಎಂಬ ಆರೋಪ ಕೇಳಿ ಬಂದಿತ್ತು.</p>
<p>ಈ ಸಂಬಂಧ ಮಡಿವಾಳ ಪೊಲೀಸ್ ಠಾಣೆಗೆ ಸಂತ್ರಸ್ತೆ ದೂರು ನೀಡಿದ್ದರು. ಎಫ್ ಐಆರ್ ದಾಲಾಗಿತ್ತು. ತನ್ನ ಸ್ಮೇಹಿತರ ಜೊತೆ ಪಾರ್ಟಿ ಮಾಡುವಾಗ ಕೃತ್ಯವೆಸಗಲಾಗಿತ್ತು.  ಸ್ನೇಹಿತರು ಊಟ ತರಲು ಹೋಗಿದ್ದಾಗ ಆರೋಪಿ ಅತ್ಯಾಚಾರವೆಸಗಿ ಬಳಿಕ ಕೇರಳಕ್ಕೆ ಪರಾರಿಯಾಗಿದ್ದ ಎನ್ನಲಾಗಿದೆ.</p>
<p>ನಿನ್ನೆ ಪೊಲೀಸರು ಆರೋಪಿ ಹೈನಾಸ್ ನನ್ನು ಬಂಧಿಸಿ ಕರೆತಂದಿದ್ದಾರೆ. ಮೇ 11 ರಂದು ಆರೋಪಿ ಕೃತ್ಯವೆಸಗಿದ್ದ ಎನ್ನಲಾಗಿದೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: Student, accused, rape, Accused, arrested, Kerala</p>
<p>The post <a href="https://www.justkannada.in/arrested-kerala/">ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಕೇರಳದಲ್ಲಿ ಆರೋಪಿಯ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೇರಳ ನೂತನ ಸಿಎಂ ಆಗಿ ವಿ.ಡಿ ಸತೀಶನ್ ಪ್ರಮಾಣ ವಚನ ಸ್ವೀಕಾರ</title>
		<link>https://www.justkannada.in/v-d-satheesan-new-cm-kerala/</link>
		
		<dc:creator><![CDATA[prashanth]]></dc:creator>
		<pubDate>Mon, 18 May 2026 05:00:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Kerala.]]></category>
		<category><![CDATA[new CM]]></category>
		<category><![CDATA[sworn]]></category>
		<category><![CDATA[V.D. Satheesan]]></category>
		<guid isPermaLink="false">https://www.justkannada.in/?p=154930</guid>

					<description><![CDATA[<p>ತಿರುವನಂತಪುರಂ,ಮೇ,18,2026 (www.justkannada.in):   ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್ ಪ್ರಮಾಣ ವಚನ ಸ್ವೀಕಾರ ಮಾಡಿದರು. ತಿರುವನಂತಪುರ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ಕೇರಳದ ನೂತನ ಸಿಎಂ ಆಗಿ ವಿ.ಡಿ ಸತೀಶನ್ ಪ್ರಮಾಣ ವಚನ ಸ್ವೀಕಾರ ಮಾಡಿದರು. ರಾಜ್ಯಪಾಲ ರಾಜೇಂದ್ರ ವಿಶ್ವನಾಥನ್ ಪ್ರಮಾನ ವಚನ ಬೋಧಿಸಿದರು. ಪ್ರಮಾಣವಚನ ಸ್ವೀಕಾರ ಸಮಾರಂಭ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಎಲ್ಲಾ ಸಿಎಂಗಳು ಭಾಗಿಯಾಗಿದ್ದರು. [&#8230;]</p>
<p>The post <a href="https://www.justkannada.in/v-d-satheesan-new-cm-kerala/">ಕೇರಳ ನೂತನ ಸಿಎಂ ಆಗಿ ವಿ.ಡಿ ಸತೀಶನ್ ಪ್ರಮಾಣ ವಚನ ಸ್ವೀಕಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ತಿರುವನಂತಪುರಂ,ಮೇ,18,2026 (<a href="http://www.justkannada.in">www.justkannada.in</a>):</strong>   ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್ ಪ್ರಮಾಣ ವಚನ ಸ್ವೀಕಾರ ಮಾಡಿದರು.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ತಿರುವನಂತಪುರ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ಕೇರಳದ ನೂತನ ಸಿಎಂ ಆಗಿ ವಿ.ಡಿ ಸತೀಶನ್ ಪ್ರಮಾಣ ವಚನ ಸ್ವೀಕಾರ ಮಾಡಿದರು. ರಾಜ್ಯಪಾಲ ರಾಜೇಂದ್ರ ವಿಶ್ವನಾಥನ್ ಪ್ರಮಾನ ವಚನ ಬೋಧಿಸಿದರು.</p>
<p>ಪ್ರಮಾಣವಚನ ಸ್ವೀಕಾರ ಸಮಾರಂಭ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಎಲ್ಲಾ ಸಿಎಂಗಳು ಭಾಗಿಯಾಗಿದ್ದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: V.D. Satheesan, sworn, new CM, Kerala</p>
<p>The post <a href="https://www.justkannada.in/v-d-satheesan-new-cm-kerala/">ಕೇರಳ ನೂತನ ಸಿಎಂ ಆಗಿ ವಿ.ಡಿ ಸತೀಶನ್ ಪ್ರಮಾಣ ವಚನ ಸ್ವೀಕಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title> ಕೇರಳದ ನೂತನ ಸಿಎಂ ಆಗಿ ವಿ.ಡಿ ಸತೀಶನ್  ಆಯ್ಕೆ</title>
		<link>https://www.justkannada.in/v-d-satheeshan-new-cm-kerala/</link>
		
		<dc:creator><![CDATA[prashanth]]></dc:creator>
		<pubDate>Thu, 14 May 2026 06:49:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[elected]]></category>
		<category><![CDATA[Kerala.]]></category>
		<category><![CDATA[new CM]]></category>
		<category><![CDATA[V.D. Satheeshan]]></category>
		<guid isPermaLink="false">https://www.justkannada.in/?p=154799</guid>

					<description><![CDATA[<p>ತಿರವನಂತಪುರಂ,ಮೇ,14,2026 (www.justkannada.in):  ಕೇರಳ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್  ಆಯ್ಕೆಯಾಗಿದ್ದಾರೆ. ಕೇರಳ ಸಿಎಂ ಹೆಸರನ್ನ ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಮಾಡಿದ್ದು ಕೇರಳದ ನೂತನ ಸಿಎಂ ಆಗಿ ವಿ.ಡಿ ಸತೀಶನ್  ಆಯ್ಕೆಯಾಗಿದ್ದಾರೆ. ಈ ಮೂಲಕ   ಮುಖ್ಯಮಂತ್ರಿಯಾಗಲು ಲಾಬಿ ನಡೆಸಿದ್ದ ಕೆಸಿ ವೇಣುಗೋಪಾಲ್ ಗೆ ಮುಖಭಂಗವಾಗಿದೆ. ವಿ.ಡಿ ಸತೀಶನ್ ಕೇರಳದ ಯುಡಿಎಫ್ ಮೈತ್ರಿಯ ಸಿಎಂ ಆಗಿದ್ದು ಇವರು  ಪರವೂರು ಕ್ಷೇತ್ರದಿಂದ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2021ರಲ್ಲಿ ಕೇರಳ ವಿಧಾನಸಭಾ ವಿಪಕ್ಷ ನಾಯಕರಾಗಿದ್ದರು . ಕೇರಳ ರಾಜ್ಯ ಕಾಂಗ್ರೆಸ್ [&#8230;]</p>
<p>The post <a href="https://www.justkannada.in/v-d-satheeshan-new-cm-kerala/"> ಕೇರಳದ ನೂತನ ಸಿಎಂ ಆಗಿ ವಿ.ಡಿ ಸತೀಶನ್  ಆಯ್ಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ತಿರವನಂತಪುರಂ,ಮೇ,14,2026 (<a href="http://www.justkannada.in">www.justkannada.in</a>):</strong>  ಕೇರಳ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್  ಆಯ್ಕೆಯಾಗಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕೇರಳ ಸಿಎಂ ಹೆಸರನ್ನ ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಮಾಡಿದ್ದು ಕೇರಳದ ನೂತನ ಸಿಎಂ ಆಗಿ ವಿ.ಡಿ ಸತೀಶನ್  ಆಯ್ಕೆಯಾಗಿದ್ದಾರೆ. ಈ ಮೂಲಕ   ಮುಖ್ಯಮಂತ್ರಿಯಾಗಲು ಲಾಬಿ ನಡೆಸಿದ್ದ ಕೆಸಿ ವೇಣುಗೋಪಾಲ್ ಗೆ ಮುಖಭಂಗವಾಗಿದೆ.</p>
<p>ವಿ.ಡಿ ಸತೀಶನ್ ಕೇರಳದ ಯುಡಿಎಫ್ ಮೈತ್ರಿಯ ಸಿಎಂ ಆಗಿದ್ದು ಇವರು  ಪರವೂರು ಕ್ಷೇತ್ರದಿಂದ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2021ರಲ್ಲಿ ಕೇರಳ ವಿಧಾನಸಭಾ ವಿಪಕ್ಷ ನಾಯಕರಾಗಿದ್ದರು . ಕೇರಳ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.<img loading="lazy" decoding="async" class="aligncenter size-full wp-image-146126" src="https://www.justkannada.in/wp-content/uploads/2025/10/jk02.jpg" alt="" width="1600" height="197" srcset="https://www.justkannada.in/wp-content/uploads/2025/10/jk02.jpg 1600w, https://www.justkannada.in/wp-content/uploads/2025/10/jk02-300x37.jpg 300w, https://www.justkannada.in/wp-content/uploads/2025/10/jk02-1024x126.jpg 1024w, https://www.justkannada.in/wp-content/uploads/2025/10/jk02-768x95.jpg 768w, https://www.justkannada.in/wp-content/uploads/2025/10/jk02-1536x189.jpg 1536w, https://www.justkannada.in/wp-content/uploads/2025/10/jk02-150x18.jpg 150w, https://www.justkannada.in/wp-content/uploads/2025/10/jk02-696x86.jpg 696w, https://www.justkannada.in/wp-content/uploads/2025/10/jk02-1068x131.jpg 1068w, https://www.justkannada.in/wp-content/uploads/2025/10/jk02-600x74.jpg 600w" sizes="auto, (max-width: 1600px) 100vw, 1600px" /></p>
<p>Key words: V.D. Satheeshan, elected, new CM, Kerala</p>
<p>The post <a href="https://www.justkannada.in/v-d-satheeshan-new-cm-kerala/"> ಕೇರಳದ ನೂತನ ಸಿಎಂ ಆಗಿ ವಿ.ಡಿ ಸತೀಶನ್  ಆಯ್ಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾತ್ರಿ ಸಂಚಾರ ನಿಷೇಧ ತೆರವಿಗೆ ಮಾರ್ಗ- ಪ್ರಿಯಾಂಕಾ ಗಾಂಧಿ ಭರವಸೆ</title>
		<link>https://www.justkannada.in/%e0%b2%b0%e0%b2%be%e0%b2%a4%e0%b3%8d%e0%b2%b0%e0%b2%bf-%e0%b2%b8%e0%b2%82%e0%b2%9a%e0%b2%be%e0%b2%b0-%e0%b2%a8%e0%b2%bf%e0%b2%b7%e0%b3%87%e0%b2%a7-%e0%b2%a4%e0%b3%86%e0%b2%b0%e0%b2%b5%e0%b2%bf/</link>
		
		<dc:creator><![CDATA[prashanth]]></dc:creator>
		<pubDate>Tue, 07 Apr 2026 12:27:37 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[karnataka]]></category>
		<category><![CDATA[Kerala.]]></category>
		<category><![CDATA[night travel]]></category>
		<category><![CDATA[Priyanka Gandhi]]></category>
		<category><![CDATA[Wayanad]]></category>
		<guid isPermaLink="false">https://www.justkannada.in/?p=153446</guid>

					<description><![CDATA[<p>ವಯನಾಡು,ಏಪ್ರಿಲ್,7,2026 (www.justkannada.in): ಕೇರಳ–ಕರ್ನಾಟಕ ಅರಣ್ಯ ಪ್ರದೇಶದ ಮಧ್ಯೆ ಜಾರಿಯಲ್ಲಿರುವ ರಾತ್ರಿ ವಾಹನ ಸಂಚಾರ ನಿಷೇಧವನ್ನು ತೆರವುಗೊಳಿಸುವ ಕುರಿತು ಮಾರ್ಗಗಳನ್ನು ಹುಡುಕುವುದಾಗಿ ಕಾಂಗ್ರೆಸ್ ನಾಯಕಿ  ಪ್ರಿಯಾಂಕಾ ಗಾಂಧಿ ಭರವಸೆ ನೀಡಿದರು. ಸುಲ್ತಾನ್ ಬತ್ತೇರಿಯಲ್ಲಿ ನಡೆದ ಕಾರ್ನರ್ ಸಭೆಯಲ್ಲಿ ಮಾತನಾಡಿದ ಅವರು, ಈ ನಿಷೇಧದಿಂದ ಜನಜೀವನ ಮತ್ತು ವ್ಯಾಪಾರ ಚಟುವಟಿಕೆಗಳಿಗೆ ಉಂಟಾಗುತ್ತಿರುವ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು, ರಾಜ್ಯಗಳ ನಡುವಿನ ಸಮನ್ವಯದ ಮೂಲಕ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದರು. ಅರಣ್ಯ ಸಂರಕ್ಷಣೆ ಮತ್ತು ಸಾರ್ವಜನಿಕ ಅಗತ್ಯಗಳ ನಡುವೆ ಸಮತೋಲನ ಸಾಧಿಸುವ ಅಗತ್ಯವಿದ್ದು, ಸ್ಥಳೀಯರ [&#8230;]</p>
<p>The post <a href="https://www.justkannada.in/%e0%b2%b0%e0%b2%be%e0%b2%a4%e0%b3%8d%e0%b2%b0%e0%b2%bf-%e0%b2%b8%e0%b2%82%e0%b2%9a%e0%b2%be%e0%b2%b0-%e0%b2%a8%e0%b2%bf%e0%b2%b7%e0%b3%87%e0%b2%a7-%e0%b2%a4%e0%b3%86%e0%b2%b0%e0%b2%b5%e0%b2%bf/">ರಾತ್ರಿ ಸಂಚಾರ ನಿಷೇಧ ತೆರವಿಗೆ ಮಾರ್ಗ- ಪ್ರಿಯಾಂಕಾ ಗಾಂಧಿ ಭರವಸೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ವಯನಾಡು,ಏಪ್ರಿಲ್,7,2026 (www.justkannada.in):</strong> ಕೇರಳ–ಕರ್ನಾಟಕ ಅರಣ್ಯ ಪ್ರದೇಶದ ಮಧ್ಯೆ ಜಾರಿಯಲ್ಲಿರುವ ರಾತ್ರಿ ವಾಹನ ಸಂಚಾರ ನಿಷೇಧವನ್ನು ತೆರವುಗೊಳಿಸುವ ಕುರಿತು ಮಾರ್ಗಗಳನ್ನು ಹುಡುಕುವುದಾಗಿ ಕಾಂಗ್ರೆಸ್ ನಾಯಕಿ  ಪ್ರಿಯಾಂಕಾ ಗಾಂಧಿ ಭರವಸೆ ನೀಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸುಲ್ತಾನ್ ಬತ್ತೇರಿಯಲ್ಲಿ ನಡೆದ ಕಾರ್ನರ್ ಸಭೆಯಲ್ಲಿ ಮಾತನಾಡಿದ ಅವರು, ಈ ನಿಷೇಧದಿಂದ ಜನಜೀವನ ಮತ್ತು ವ್ಯಾಪಾರ ಚಟುವಟಿಕೆಗಳಿಗೆ ಉಂಟಾಗುತ್ತಿರುವ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು, ರಾಜ್ಯಗಳ ನಡುವಿನ ಸಮನ್ವಯದ ಮೂಲಕ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.</p>
<p>ಅರಣ್ಯ ಸಂರಕ್ಷಣೆ ಮತ್ತು ಸಾರ್ವಜನಿಕ ಅಗತ್ಯಗಳ ನಡುವೆ ಸಮತೋಲನ ಸಾಧಿಸುವ ಅಗತ್ಯವಿದ್ದು, ಸ್ಥಳೀಯರ ಸಮಸ್ಯೆಗಳನ್ನು ಕೇಂದ್ರ ಮತ್ತು ರಾಜ್ಯ ಮಟ್ಟದಲ್ಲಿ ಪ್ರಸ್ತಾಪಿಸಲಾಗುವುದು ಎಂದು ಅವರು ಹೇಳಿದರು.</p>
<p>ರಾತ್ರಿ ಸಂಚಾರ ನಿಷೇಧ ತೆರವು ವಿಚಾರವು ದೀರ್ಘಕಾಲದಿಂದ ಜನರ ಬೇಡಿಕೆಯಾಗಿದ್ದು, ಇದೀಗ ಇದಕ್ಕೆ ರಾಜಕೀಯ ವೇದಿಕೆಯಲ್ಲಿ ಮತ್ತೆ ಚರ್ಚೆ ಜೋರಾಗಿದೆ.</p>
<p>Key words: Wayanad, kerala, Karnataka, night travel, Priyanka Gandhi</p>
<p>The post <a href="https://www.justkannada.in/%e0%b2%b0%e0%b2%be%e0%b2%a4%e0%b3%8d%e0%b2%b0%e0%b2%bf-%e0%b2%b8%e0%b2%82%e0%b2%9a%e0%b2%be%e0%b2%b0-%e0%b2%a8%e0%b2%bf%e0%b2%b7%e0%b3%87%e0%b2%a7-%e0%b2%a4%e0%b3%86%e0%b2%b0%e0%b2%b5%e0%b2%bf/">ರಾತ್ರಿ ಸಂಚಾರ ನಿಷೇಧ ತೆರವಿಗೆ ಮಾರ್ಗ- ಪ್ರಿಯಾಂಕಾ ಗಾಂಧಿ ಭರವಸೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>BREAKING NEWS: ಉಚಿತ ಶಿಕ್ಷಣ, ಹೊಸ ಇತಿಹಾಸ ಸೃಷ್ಠಿಸಿದ ಕೇರಳ ಸರಕಾರ.</title>
		<link>https://www.justkannada.in/free-education-in-kerala/</link>
		
		<dc:creator><![CDATA[mahesh]]></dc:creator>
		<pubDate>Mon, 02 Feb 2026 13:36:21 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Free -education]]></category>
		<category><![CDATA[Kerala.]]></category>
		<category><![CDATA[sets new education benchmark]]></category>
		<category><![CDATA[up to the undergraduate level.]]></category>
		<guid isPermaLink="false">https://www.justkannada.in/?p=150972</guid>

					<description><![CDATA[<p>&#160; ತಿರುವನಂತಪುರಂ: ಭಾರತದಲ್ಲಿ ಮೊದಲ ಬಾರಿ ಪದವಿ ಮಟ್ಟದವರೆಗೆ ಸಂಪೂರ್ಣ ಉಚಿತ ಶಿಕ್ಷಣ ಒದಗಿಸುವ ರಾಜ್ಯವಾಗಿ ಕೇರಳ ಇತಿಹಾಸ ನಿರ್ಮಿಸಿದೆ. 2026–27ರ ರಾಜ್ಯ ಬಜೆಟ್‌ನಲ್ಲಿ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ ಅವರು, ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳ ಕಲಾ ಮತ್ತು ವಿಜ್ಞಾನ ಪದವಿ ಕೋರ್ಸ್‌ಗಳನ್ನು ಉಚಿತಗೊಳಿಸುವುದಾಗಿ ಘೋಷಿಸಿದರು. ಇದರಿಂದ 12ನೇ ತರಗತಿಯ ನಂತರವೂ ಉಚಿತ ಶಿಕ್ಷಣವನ್ನು ವಿಸ್ತರಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕೇರಳ ಪಾತ್ರವಾಯಿತು. ಬಜೆಟ್‌ನಲ್ಲಿ 1ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಅಪಘಾತ ವಿಮೆ ಸೌಲಭ್ಯ, [&#8230;]</p>
<p>The post <a href="https://www.justkannada.in/free-education-in-kerala/">BREAKING NEWS: ಉಚಿತ ಶಿಕ್ಷಣ, ಹೊಸ ಇತಿಹಾಸ ಸೃಷ್ಠಿಸಿದ ಕೇರಳ ಸರಕಾರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ತಿರುವನಂತಪುರಂ: ಭಾರತದಲ್ಲಿ ಮೊದಲ ಬಾರಿ ಪದವಿ ಮಟ್ಟದವರೆಗೆ ಸಂಪೂರ್ಣ ಉಚಿತ ಶಿಕ್ಷಣ ಒದಗಿಸುವ ರಾಜ್ಯವಾಗಿ ಕೇರಳ ಇತಿಹಾಸ ನಿರ್ಮಿಸಿದೆ.</p>
<p>2026–27ರ ರಾಜ್ಯ ಬಜೆಟ್‌ನಲ್ಲಿ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ ಅವರು, ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳ ಕಲಾ ಮತ್ತು ವಿಜ್ಞಾನ ಪದವಿ ಕೋರ್ಸ್‌ಗಳನ್ನು ಉಚಿತಗೊಳಿಸುವುದಾಗಿ ಘೋಷಿಸಿದರು. ಇದರಿಂದ 12ನೇ ತರಗತಿಯ ನಂತರವೂ ಉಚಿತ ಶಿಕ್ಷಣವನ್ನು ವಿಸ್ತರಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕೇರಳ ಪಾತ್ರವಾಯಿತು.</p>
<p>ಬಜೆಟ್‌ನಲ್ಲಿ 1ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಅಪಘಾತ ವಿಮೆ ಸೌಲಭ್ಯ, ವಿಶ್ವವಿದ್ಯಾಲಯಗಳಿಗೆ ಹೆಚ್ಚುವರಿ ಅನುದಾನ, ಪಿಎಚ್‌ಡಿ ಬೆಂಬಲ ಸೇರಿದಂತೆ ವಿದ್ಯಾರ್ಥಿವೇತನ ಮತ್ತು ಫೆಲೋಶಿಪ್‌ಗಳಿಗೆ ₹38.76 ಕೋಟಿ ಮೀಸಲಿಡಲಾಗಿದೆ.</p>
<p><img loading="lazy" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಆಧುನಿಕ ತಂತ್ರಜ್ಞಾನ, ವೃತ್ತಿಪರ ಶಿಕ್ಷಣ ಮತ್ತು ಭವಿಷ್ಯದ ಕೌಶಲ್ಯಗಳಿಗೆ ಒತ್ತು ನೀಡುವ “ಗ್ಲೋಬಲ್ ಸ್ಕೂಲ್” ಸ್ಥಾಪನೆಗೂ ಪ್ರಸ್ತಾವನೆ ಸಲ್ಲಿಸಲಾಗಿದೆ. ಜೊತೆಗೆ ಸಂಶೋಧನಾ ಸಂಸ್ಥೆಗಳು ಮತ್ತು ಸ್ಥಳೀಯ ಸಂಸ್ಥೆಗಳ ನಡುವೆ ಬಲವಾದ ಸಹಕಾರ ನಿರ್ಮಿಸುವುದಕ್ಕೂ ಕ್ರಮ ಕೈಗೊಳ್ಳಲಾಗಿದೆ.</p>
<p>ವಿದ್ಯಾರ್ಥಿಗಳ ವಸತಿ ಸಮಸ್ಯೆ ನಿವಾರಣೆಗೆ ಸಾರ್ವಜನಿಕ ಹಾಸ್ಟೆಲ್ ಆರಂಭಿಸಲಾಗುವುದು. ವಿಶ್ವವಿದ್ಯಾಲಯಗಳ ಚಟುವಟಿಕೆಗಳನ್ನು ಬಲಪಡಿಸಲು ₹259.09 ಕೋಟಿ ಅನುದಾನ ಘೋಷಿಸಲಾಗಿದೆ.</p>
<p><img loading="lazy" decoding="async" class="alignnone size-full wp-image-100196" src="https://www.justkannada.in/wp-content/uploads/2022/11/student-1.jpg" alt="" width="500" height="332" srcset="https://www.justkannada.in/wp-content/uploads/2022/11/student-1.jpg 500w, https://www.justkannada.in/wp-content/uploads/2022/11/student-1-300x199.jpg 300w" sizes="auto, (max-width: 500px) 100vw, 500px" /></p>
<p>ಶಿಕ್ಷಣ, ಕಲ್ಯಾಣ ಮತ್ತು ಸಾಮಾಜಿಕ ಭದ್ರತೆಗೆ ಗಟ್ಟಿಯಾದ ಒತ್ತು ನೀಡಿರುವ ಈ ಬಜೆಟ್ ಮೂಲಕ, ಕೇರಳವು ಭಾರತದಲ್ಲಿ ಉನ್ನತ ಶಿಕ್ಷಣಕ್ಕೆ ಹೊಸ ಮಾನದಂಡವನ್ನು ಸ್ಥಾಪಿಸುತ್ತಿದೆಯೇ ಎಂಬ ಪ್ರಶ್ನೆ ಈಗ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ.</p>
<p>key words: Kerala, sets new education benchmark, free education, up to the undergraduate level.</p>
<p><img loading="lazy" decoding="async" class="alignnone size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p><strong>summary:</strong></p>
<p>Kerala sets new education benchmark, free education up to the undergraduate level.</p>
<p>Kerala creates history by becoming the first state in India to offer completely free education up to the undergraduate level. In the State Budget 2026-27, Finance Minister K. N. Balagopal announced that Arts and Science degree courses in government and aided colleges will now be free, extending free education beyond Class 12 for the first time.</p>
<p>The budget also brings accident insurance for students from Classes 1 to 12, higher funding for universities, scholarships and fellowships including PhD support, with an allocation of ₹38.76 crore. A new &#8220;Global School&#8221; focusing on modern technology, vocational education and future skills has also been proposed, along with stronger links between research institutions and local bodies.</p>
<p><img loading="lazy" decoding="async" class="alignnone size-full wp-image-150973" src="https://www.justkannada.in/wp-content/uploads/2026/02/kerala.jpg" alt="" width="500" height="333" srcset="https://www.justkannada.in/wp-content/uploads/2026/02/kerala.jpg 500w, https://www.justkannada.in/wp-content/uploads/2026/02/kerala-300x200.jpg 300w, https://www.justkannada.in/wp-content/uploads/2026/02/kerala-150x100.jpg 150w" sizes="auto, (max-width: 500px) 100vw, 500px" /></p>
<p>To remove accommodation hurdles, a public hostel will be launched, while ₹259.09 crore has been allocated to strengthen university activities. With a strong focus on education, welfare and social security, is Kerala setting a new benchmark for higher education in India?</p>
<p>The post <a href="https://www.justkannada.in/free-education-in-kerala/">BREAKING NEWS: ಉಚಿತ ಶಿಕ್ಷಣ, ಹೊಸ ಇತಿಹಾಸ ಸೃಷ್ಠಿಸಿದ ಕೇರಳ ಸರಕಾರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೇರಳದಲ್ಲಿ ಚುನಾವಣಾ ಕಾರಣಕ್ಕೆ ಭಾಷಾ ರಾಜಕಾರಣ- ಛಲವಾದಿ ನಾರಾಯಣಸ್ವಾಮಿ</title>
		<link>https://www.justkannada.in/chalavadi-narayanaswamy-17/</link>
		
		<dc:creator><![CDATA[prashanth]]></dc:creator>
		<pubDate>Sat, 10 Jan 2026 08:43:47 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[chalavadi Narayanaswamy]]></category>
		<category><![CDATA[election reasons]]></category>
		<category><![CDATA[Kerala.]]></category>
		<category><![CDATA[Language politics]]></category>
		<guid isPermaLink="false">https://www.justkannada.in/?p=150136</guid>

					<description><![CDATA[<p>ಬೆಂಗಳೂರು,ಜನವರಿ,10,2026 (www.justkannada.in): ಕೇರಳದಲ್ಲಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲೆಯಾಳಂ ಕಡ್ಡಾಯ ಮಾಡಲು ಮುಂದಾಗಿರುವ ಬಗ್ಗೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಛಲವಾದಿ ನಾರಾಯಣಸ್ವಾಮಿ, ಕೇರಳದಲ್ಲಿ ಮಲೆಯಾಂ ಕಡ್ಡಾಯ ಮಾಡಿದರೆ ಸಮಸ್ಯೆ ಇಲ್ಲ. ಆದರೆ ಗಡಿಭಾಗದ ಕನ್ನಡ ಶಾಲೆಗಳ ಮೇಲೆ ಮಲೆಯಾಂ ಕಡ್ಡಾಯ ಮಾಡಬಾರದು. ಚುನಾವಣಾ ಕಾರಣಕ್ಕೆ ಕೇರಳ ಸರ್ಕಾರ ಭಾಷಾ ರಾಜಕಾರಣ ಮಾಡುತ್ತಿದೆ ಎಂದು ಕಿಡಿಕಾರಿದರು.  ಅಕ್ರಮವಲಸಿ ಕೋಗಿಲು ಲೇಔಟ್ ಅಕ್ರಮ ಮನೆಗಳ ತೆರವು ಪ್ರಕರಣದಲ್ಲಿ  ಕೇರಳ ಸಿಎಂ [&#8230;]</p>
<p>The post <a href="https://www.justkannada.in/chalavadi-narayanaswamy-17/">ಕೇರಳದಲ್ಲಿ ಚುನಾವಣಾ ಕಾರಣಕ್ಕೆ ಭಾಷಾ ರಾಜಕಾರಣ- ಛಲವಾದಿ ನಾರಾಯಣಸ್ವಾಮಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,10,2026 (<a href="http://www.justkannada.in">www.justkannada.in</a>):</strong> ಕೇರಳದಲ್ಲಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲೆಯಾಳಂ ಕಡ್ಡಾಯ ಮಾಡಲು ಮುಂದಾಗಿರುವ ಬಗ್ಗೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಛಲವಾದಿ ನಾರಾಯಣಸ್ವಾಮಿ, ಕೇರಳದಲ್ಲಿ ಮಲೆಯಾಂ ಕಡ್ಡಾಯ ಮಾಡಿದರೆ ಸಮಸ್ಯೆ ಇಲ್ಲ. ಆದರೆ ಗಡಿಭಾಗದ ಕನ್ನಡ ಶಾಲೆಗಳ ಮೇಲೆ ಮಲೆಯಾಂ ಕಡ್ಡಾಯ ಮಾಡಬಾರದು. ಚುನಾವಣಾ ಕಾರಣಕ್ಕೆ ಕೇರಳ ಸರ್ಕಾರ ಭಾಷಾ ರಾಜಕಾರಣ ಮಾಡುತ್ತಿದೆ ಎಂದು ಕಿಡಿಕಾರಿದರು.  ಅಕ್ರಮವಲಸಿ</p>
<p>ಕೋಗಿಲು ಲೇಔಟ್ ಅಕ್ರಮ ಮನೆಗಳ ತೆರವು ಪ್ರಕರಣದಲ್ಲಿ  ಕೇರಳ ಸಿಎಂ ಟ್ವಿಟ್ ಗೆ ಸ್ಪಂದನೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಛಲವಾದಿ ನಾರಾಯಣಸ್ವಾಮಿ, ಕರ್ನಾಟಕ ಸರ್ಕಾರ ಕೇರಳ ಸರ್ಕಾರಕ್ಕೆ ಹೆದರುತ್ತಿದೆ. ಕೇರಳ ಸರ್ಕಾರದ ಒತ್ತಡಕ್ಕೆ ಮಣಿಯುತ್ತಿದೆ.  ವೇಣುಗೋಪಾಲ್ ಹೇಳಿದ್ದನ್ನ ಕೇಳಿದ್ದಾರೆ ಎಂದು ವಾಗ್ದಾಳಿ ನಡೆಸಿದರು.</p>
<p>Key words: Language politics, election reasons, Kerala, Chalavadi Narayanaswamy</p>
<p>The post <a href="https://www.justkannada.in/chalavadi-narayanaswamy-17/">ಕೇರಳದಲ್ಲಿ ಚುನಾವಣಾ ಕಾರಣಕ್ಕೆ ಭಾಷಾ ರಾಜಕಾರಣ- ಛಲವಾದಿ ನಾರಾಯಣಸ್ವಾಮಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೇರಳದಲ್ಲಿ ಕನ್ನಡ ಶಾಲೆಗಳ ಮುಚ್ಚುವ ಹುನ್ನಾರ ನಡೆಯುತ್ತಿದೆ- ಆರ್.ಅಶೋಕ್ ಆಕ್ರೋಶ</title>
		<link>https://www.justkannada.in/kannada-schools-r-ashok/</link>
		
		<dc:creator><![CDATA[prashanth]]></dc:creator>
		<pubDate>Fri, 09 Jan 2026 13:00:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Kannada schools-]]></category>
		<category><![CDATA[Kerala.]]></category>
		<category><![CDATA[R.ashok]]></category>
		<guid isPermaLink="false">https://www.justkannada.in/?p=150114</guid>

					<description><![CDATA[<p>ಹುಬ್ಬಳ್ಳಿ,ಜನವರಿ,9,2026 (www.justkannada.in):  ಕೇರಳದಲ್ಲಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲೆಯಾಳಂ ಭಾಷೆ ಕಡ್ಡಾಯಕ್ಕೆ ಮುಂದಾದ ಹಿನ್ನೆಲೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಆರ್.ಅಶೋಕ್, ಕೇರಳದಲ್ಲಿ ಕನ್ನಡ ಶಾಲೆಗಳನ್ನು ಮುಚ್ಚುವ ಹುನ್ನಾರ ನಡೆಯುತ್ತಿದೆ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅತಿ ಪ್ರೀತಿ ಕರ್ನಾಟಕ ಸರ್ಕಾರವನ್ನ ಕೇರಳ ರಾಜ್ಯ ಆಳುತ್ತಿದೆ.  ವೇಣುಗೋಪಾಲ್ ಪವರ್ ಫುಲ್ ಜನರಲ್ ಸೆಕರೇಟರಿ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಯಾರು ಅನ್ನೋದು ಗೊತ್ತಾಗುತ್ತಿಲ್ಲ.  ವೇಣುಗೋಪಾಲ್ ಅವರೇ ರಿಯಲ್ ಮುಖ್ಯಮಂತ್ರಿ ಆಗಿದ್ದಾರೆ ಎಂದು ವಾಗ್ದಾಳಿ [&#8230;]</p>
<p>The post <a href="https://www.justkannada.in/kannada-schools-r-ashok/">ಕೇರಳದಲ್ಲಿ ಕನ್ನಡ ಶಾಲೆಗಳ ಮುಚ್ಚುವ ಹುನ್ನಾರ ನಡೆಯುತ್ತಿದೆ- ಆರ್.ಅಶೋಕ್ ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹುಬ್ಬಳ್ಳಿ,ಜನವರಿ,9,2026 (<a href="http://www.justkannada.in">www.justkannada.in</a>):</strong>  ಕೇರಳದಲ್ಲಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲೆಯಾಳಂ ಭಾಷೆ ಕಡ್ಡಾಯಕ್ಕೆ ಮುಂದಾದ ಹಿನ್ನೆಲೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಆರ್.ಅಶೋಕ್, ಕೇರಳದಲ್ಲಿ ಕನ್ನಡ ಶಾಲೆಗಳನ್ನು ಮುಚ್ಚುವ ಹುನ್ನಾರ ನಡೆಯುತ್ತಿದೆ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅತಿ ಪ್ರೀತಿ ಕರ್ನಾಟಕ ಸರ್ಕಾರವನ್ನ ಕೇರಳ ರಾಜ್ಯ ಆಳುತ್ತಿದೆ.  ವೇಣುಗೋಪಾಲ್ ಪವರ್ ಫುಲ್ ಜನರಲ್ ಸೆಕರೇಟರಿ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಯಾರು ಅನ್ನೋದು ಗೊತ್ತಾಗುತ್ತಿಲ್ಲ.  ವೇಣುಗೋಪಾಲ್ ಅವರೇ ರಿಯಲ್ ಮುಖ್ಯಮಂತ್ರಿ ಆಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.</p>
<p>Key words: Kannada schools, Kerala, R. Ashok</p>
<p>The post <a href="https://www.justkannada.in/kannada-schools-r-ashok/">ಕೇರಳದಲ್ಲಿ ಕನ್ನಡ ಶಾಲೆಗಳ ಮುಚ್ಚುವ ಹುನ್ನಾರ ನಡೆಯುತ್ತಿದೆ- ಆರ್.ಅಶೋಕ್ ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕನ್ನಡ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯ : ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ- ಸಿಎಂ ಸಿದ್ದರಾಮಯ್ಯ ಕಿಡಿ</title>
		<link>https://www.justkannada.in/cm-siddaramaiah-386/</link>
		
		<dc:creator><![CDATA[prashanth]]></dc:creator>
		<pubDate>Fri, 09 Jan 2026 07:59:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[kannada]]></category>
		<category><![CDATA[Kerala.]]></category>
		<category><![CDATA[Malayalam]]></category>
		<category><![CDATA[mandatory]]></category>
		<category><![CDATA[Schools.]]></category>
		<guid isPermaLink="false">https://www.justkannada.in/?p=150090</guid>

					<description><![CDATA[<p>ಬೆಂಗಳೂರು,ಜನವರಿ,9,2026 (www.justkannada.in): ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ ಮಲೆಯಾಳಿ ಭಾಷಾ ಮಸೂದೆ-2025 ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ ಎಂದು ಹೇಳಲು ವಿಷಾಧಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇರಳ ಸರ್ಕಾರದ ನಡೆ ವಿರುದ್ದ ಕಿಡಿಕಾರಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಇಂತಹದ್ದೊಂದು ಕಾನೂನು ಜಾರಿಗೆ ಬಂದರೆ ಕೇರಳದ ಗಡಿಜಿಲ್ಲೆಗಳಲ್ಲಿ ಮುಖ್ಯವಾಗಿ ಕಾಸರಗೋಡಿನಲ್ಲಿ ವಾಸಿಸುತ್ತಿರುವ ಕನ್ನಡಿಗರು ಮಾತೃಭಾಷೆಯನ್ನು ಕಲಿಯುವ ಅವಕಾಶದಿಂದ ವಂಚಿತರಾಗಲಿದ್ದಾರೆ. [&#8230;]</p>
<p>The post <a href="https://www.justkannada.in/cm-siddaramaiah-386/">ಕನ್ನಡ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯ : ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ- ಸಿಎಂ ಸಿದ್ದರಾಮಯ್ಯ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,9,2026 (<a href="http://www.justkannada.in">www.justkannada.in</a>):</strong> ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ ಮಲೆಯಾಳಿ ಭಾಷಾ ಮಸೂದೆ-2025 ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ ಎಂದು ಹೇಳಲು ವಿಷಾಧಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕೇರಳ ಸರ್ಕಾರದ ನಡೆ ವಿರುದ್ದ ಕಿಡಿಕಾರಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಇಂತಹದ್ದೊಂದು ಕಾನೂನು ಜಾರಿಗೆ ಬಂದರೆ ಕೇರಳದ ಗಡಿಜಿಲ್ಲೆಗಳಲ್ಲಿ ಮುಖ್ಯವಾಗಿ ಕಾಸರಗೋಡಿನಲ್ಲಿ ವಾಸಿಸುತ್ತಿರುವ ಕನ್ನಡಿಗರು ಮಾತೃಭಾಷೆಯನ್ನು ಕಲಿಯುವ ಅವಕಾಶದಿಂದ ವಂಚಿತರಾಗಲಿದ್ದಾರೆ. ಭಾಷಾ ಅಲ್ಪಸಂಖ್ಯಾತರ ಮೂಲಭೂತ ಹಕ್ಕನ್ನು ದಮನ ಮಾಡುವ ಇಂತಹ ನಡೆಯನ್ನು ಕೇರಳದ ಕಮ್ಯುನಿಸ್ಟ್ ಸರ್ಕಾರದಿಂದ ನಾವು ನಿರೀಕ್ಷಿಸಿರಲಿಲ್ಲ.</p>
<p>ಕಾಸರಗೋಡು ಇಂದು ಆಡಳಿತಾತ್ಮಕವಾಗಿ ಕೇರಳ ರಾಜ್ಯಕ್ಕೆ ಸೇರಿದ್ದರೂ ಅದು ಭಾವನಾತ್ಮಕವಾಗಿ ಕರ್ನಾಟಕ ರಾಜ್ಯಕ್ಕೆ ಸೇರಿದ್ದಾಗಿದೆ. ಅಲ್ಲಿನ ಜನ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯದ ಜೊತೆ ಮಿಳಿತವಾಗಿದ್ದಾರೆ. ಅವರು ಕರ್ನಾಟಕದ ಕನ್ನಡಿಗರಿಗಿಂತ ಕಡಿಮೆ ಕನ್ನಡಿಗರೇನಲ್ಲ. ಅವರ ಹಿತವನ್ನು ರಕ್ಷಿಸುವುದು ನಮ್ಮ ಸರ್ಕಾರದ ಕರ್ತವ್ಯವಾಗಿದೆ. ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವ ಭಾರತದ ಪ್ರತಿಯೊಬ್ಬ ಪ್ರಜೆಗೂ ಅವರ ಮಾತೃಭಾಷೆಯಲ್ಲಿ ಕಲಿಯುವ ಸ್ವಾತಂತ್ರ್ಯ ಇದೆ.</p>
<p>ಈ ಹಿನ್ನೆಲೆಯಲ್ಲಿ ಕೇರಳ ವಿಧಾನಸಭೆ ಅಂಗೀಕರಿಸಿರುವ ಮಲೆಯಾಳಿ ಭಾಷಾ ಮಸೂದೆ-2025 ಅನ್ನು ತಕ್ಷಣ ಹಿಂದೆಗೆದುಕೊಳ್ಳಬೇಕೆಂದು ಕೇರಳದ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರನ್ನು ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ.</p>
<p>ಭಾಷಾ ಅಲ್ಪಸಂಖ್ಯಾತರಿಗೆ ಮಾತೃಭಾಷೆ ಎನ್ನುವುದು ಕೇವಲ ಭಾಷೆ ಅಲ್ಲ, ಅದು ಅವರಿಗೆ ಘನತೆಯ ಬದುಕು ನೀಡುವ ಅಸ್ಮಿತೆಯಾಗಿರುತ್ತದೆ. ಮಾತೃಭಾಷೆಯಲ್ಲಿ ಕಲಿಯುವ ಮಕ್ಕಳು ಸುಲಭದಲ್ಲಿ ವಿಷಯಗಳನ್ನು ಗ್ರಹಿಸುತ್ತಾರೆ ಎನ್ನುವದು ವೈಜ್ಞಾನಿಕವಾಗಿ ಸಾಬೀತಾಗಿದೆ. ಅವರ ಮೇಲೆ ಅನ್ಯಭಾಷೆಯನ್ನು ಹೇರುವುದರಿಂದ ಅವರ ಕಲಿಕಾ ಸಾಮರ್ಥ್ಯವನ್ನು ಕುಂದಿಸುವುದು ಮಾತ್ರವಲ್ಲ, ಒಂದು ಸ್ವತಂತ್ರಭಾಷೆಯ ಅವಸಾನಕ್ಕೆ ದಾರಿ ಮಾಡಿಕೊಟ್ಟ ಹಾಗಾಗುತ್ತದೆ.</p>
<p>ಕಾಸರಗೋಡಿನ ಜನ ಹಲವು ತಲೆಮಾರುಗಳಿಂದ ಕನ್ನಡ ಮಾಧ್ಯಮದಲ್ಲಿ ಓದಿದ್ದಾರೆ, ನಿತ್ಯದ ಬದುಕಿನಲ್ಲಿ ಕನ್ನಡವನ್ನು ನಿರಂತರವಾಗಿ ಬಳಸುತ್ತಾ ಬಂದಿದ್ದಾರೆ. ಕಾಸರಗೋಡು ಜಿಲ್ಲೆಯ ಶೇಕಡಾ 70ರಷ್ಟು ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಮತ್ತು ಕನ್ನಡ ಮಾಧ್ಯಮದಲ್ಲಿಯೇ ಕಲಿಯುವುದನ್ನು ಬಯಸುತ್ತಾರೆ ಎಂಬುದು ಅಲ್ಲಿನ ಕನ್ನಡಿಗರ ಒಕ್ಕೊರಲ ಅಭಿಪ್ರಾಯವಾಗಿದೆ. ಯಾವುದೇ ಒಂದು ಭಾಷೆ ಮತ್ತೊಂದು ಭಾಷೆಯ ವಿರುದ್ಧವಾಗಿ ಇರುವುದಿಲ್ಲ. ಭಾರತ ಬಹುಭಾಷೆ, ಬಹುಸಂಸ್ಕೃತಿ ಮತ್ತು ಬಹುಧರ್ಮದ ತೊಟ್ಟಿಲಾಗಿದೆ. ಈ ಬಹುತ್ವದ ವಾತಾವರಣಕ್ಕೆ ಧಕ್ಕೆ ಉಂಟು ಮಾಡುವ ಪ್ರಯತ್ನ ಅಪಾಯಕಾರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.</p>
<p>ಭಾಷೆಯೂ ಸೇರಿದಂತೆ ಅಲ್ಪಸಂಖ್ಯಾತರ ಹಿತರಕ್ಷಣೆಯ ವಿಚಾರದಲ್ಲಿ ನಾವೆಲ್ಲರೂ ಗೌರವಿಸುವ ಸಂವಿಧಾನದಲ್ಲಿ ಸ್ಪಷ್ಟವಾಗಿದೆ. ಸಂವಿಧಾನದ 29 ಮತ್ತು 30ನೇ ಪರಿಚ‍್ಛೇದಗಳು ದೇಶದ ಯಾವುದೇ ಭಾಗದಲ್ಲಿ ವಾಸಿಸುತ್ತಿರುವವರಿಗೆ ತಮ್ಮ ಭಾಷೆ, ಲಿಪಿ ಮತ್ತು ಸಂಸ್ಕೃತಿ ರಕ್ಷಿಸಿಕೊಳ್ಳುವ ಹಕ್ಕನ್ನು ನೀಡಿದೆ. ಅವರಿಗೆ ತಮ್ಮ ಆಯ್ಕೆಯ ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸಿ ನಡೆಸುವ ಹಕ್ಕನ್ನೂ ನೀಡುತ್ತದೆ. ಸಂವಿಧಾನದ 350 (ಎ) ಪ್ರಾಥಮಿಕ ಹಂತದಲ್ಲಿ ಮಾತೃಭಾಷೆಯಲ್ಲಿ ಕಲಿಯುವ ಸ್ವಾತಂತ್ರ್ಯವನ್ನು ನೀಡಿದೆ. ಸಂವಿಧಾನದ 350(ಬಿ)  ಅಲ್ಪಸಂಖ್ಯಾತರ ರಕ್ಷಣೆಯ ಖಾತರಿಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಸರ್ಕಾರ ಅಲ್ಪಸಂಖ್ಯಾತರ ಭಾಷಾ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.</p>
<p>ಕರ್ನಾಟಕದಲ್ಲಿ ನಾವು ಕನ್ನಡ ಭಾಷೆಯನ್ನು ಪೊರೆಯುವ ಕೆಲಸ ಮಾಡಿದ ಹಾಗೆ, ಕೇರಳ ರಾಜ್ಯದಲ್ಲಿ ಮಲೆಯಾಳಿ ಭಾಷೆಯನ್ನು ಬೆಳೆಸುವ ಮತ್ತು ಉಳಿಸುವ ಸರ್ವ ಸ್ವಾತಂತ್ರ್ಯ ಅಲ್ಲಿನ ರಾಜ್ಯ ಸರ್ಕಾರಕ್ಕೆ ಇದೆ. ಆದರೆ ಒಂದು ಭಾಷೆಯ ಮೇಲೆ ಇನ್ನೊಂದು ಭಾಷೆಯನ್ನು ಹೇರುವ ಪ್ರಯತ್ನ ಸಲ್ಲದು.</p>
<p>ಕೇರಳ ಸರ್ಕಾರ ಈ ಮಸೂದೆಯನ್ನು ಜಾರಿಗೊಳಿಸಲು ಹೊರಟರೆ ಕನ್ನಡಿಗರು ಇದನ್ನು ಒಕ್ಕೊರಲಿನಿಂದ ವಿರೋಧಿಸಲಿದ್ದಾರೆ. ಕಾಸರಗೋಡಿನ ಕನ್ನಡಿಗರ ಜೊತೆಯಲ್ಲಿ ನಿಂತು ಅವರ ಭಾಷಾ ಸ್ವಾತಂತ್ರ್ಯದ ರಕ್ಷಣೆಗೆ ಸರ್ವರೀತಿಯ ಬೆಂಬಲವನ್ನು ನೀಡಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.</p>
<p>Key words: Kerala, Malayalam, mandatory, Kannada, schools, CM Siddaramaiah</p>
<p>The post <a href="https://www.justkannada.in/cm-siddaramaiah-386/">ಕನ್ನಡ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯ : ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ- ಸಿಎಂ ಸಿದ್ದರಾಮಯ್ಯ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕರ್ನಾಟಕ ಸರ್ಕಾರ ಬುಲ್ಡೋಜರ್ ನೀತಿ ಅನುಸರಿಸುತ್ತಿದೆ- ಕೇರಳ ಸಿಎಂ ಪಿಣರಾಯಿ ವಿಜಯನ್ ಕಿಡಿ</title>
		<link>https://www.justkannada.in/kerala-cm-pinarayi-vijayan/</link>
		
		<dc:creator><![CDATA[prashanth]]></dc:creator>
		<pubDate>Sat, 27 Dec 2025 05:40:43 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[bulldozer policy]]></category>
		<category><![CDATA[CM]]></category>
		<category><![CDATA[Karnataka-government]]></category>
		<category><![CDATA[Kerala.]]></category>
		<category><![CDATA[pinarayi-vijayan]]></category>
		<guid isPermaLink="false">https://www.justkannada.in/?p=149554</guid>

					<description><![CDATA[<p>ಬೆಂಗಳೂರು, ಡಿಸೆಂಬರ್, 27,2025 (www.justkannada.in): ಬೆಂಗಳೂರಿನ  ಯಲಹಂಕದ ಕೋಗಿಲು ಗ್ರಾಮದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳನ್ನು ನೆಲಸಮ ಮಾಡಿರುವುದು ತುಂಬಾ ದುಃಖಕರ ವಿಚಾರ. ಕರ್ನಾಟಕ ಸರ್ಕಾರವೂ ಬುಲ್ಡೋಜರ್ ನೀತಿ ಅನುಸರಿಸುತ್ತಿದೆ ಎಂದು ಟ್ವೀಟ್ ಮಾಡಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕೇರಳ ಸಿಎಂ ಪಿಣರಾಯಿ ವಿಜಯನ್, ಕರ್ನಾಟಕದ ರಾಜ್ಯ ಸರ್ಕಾರಕ್ಕೂ ಉತ್ತರ ಪ್ರದೇಶದ ಗಾಳಿ ಬಿಸಿದೆ. ಅಲ್ಲಿನ ಬುಲ್ಡೋಜರ್ ನೀತಿಯನ್ನು ಇಲ್ಲೂ ತರುವ ಕೆಲಸ ನಡೆಯುತ್ತಿದೆ. [&#8230;]</p>
<p>The post <a href="https://www.justkannada.in/kerala-cm-pinarayi-vijayan/">ಕರ್ನಾಟಕ ಸರ್ಕಾರ ಬುಲ್ಡೋಜರ್ ನೀತಿ ಅನುಸರಿಸುತ್ತಿದೆ- ಕೇರಳ ಸಿಎಂ ಪಿಣರಾಯಿ ವಿಜಯನ್ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಡಿಸೆಂಬರ್, 27,2025 (www.justkannada.in):</strong> ಬೆಂಗಳೂರಿನ  ಯಲಹಂಕದ ಕೋಗಿಲು ಗ್ರಾಮದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳನ್ನು ನೆಲಸಮ ಮಾಡಿರುವುದು ತುಂಬಾ ದುಃಖಕರ ವಿಚಾರ. ಕರ್ನಾಟಕ ಸರ್ಕಾರವೂ ಬುಲ್ಡೋಜರ್ ನೀತಿ ಅನುಸರಿಸುತ್ತಿದೆ ಎಂದು ಟ್ವೀಟ್ ಮಾಡಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಿಡಿಕಾರಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಟ್ವೀಟ್ ಮಾಡಿರುವ ಕೇರಳ ಸಿಎಂ ಪಿಣರಾಯಿ ವಿಜಯನ್, ಕರ್ನಾಟಕದ ರಾಜ್ಯ ಸರ್ಕಾರಕ್ಕೂ ಉತ್ತರ ಪ್ರದೇಶದ ಗಾಳಿ ಬಿಸಿದೆ. ಅಲ್ಲಿನ ಬುಲ್ಡೋಜರ್ ನೀತಿಯನ್ನು ಇಲ್ಲೂ ತರುವ ಕೆಲಸ ನಡೆಯುತ್ತಿದೆ. ಬೆಂಗಳೂರಿನ  ಯಲಹಂಕದ ಕೋಗಿಲು ಗ್ರಾಮದ ಫಕೀರ್ ಕಾಲೋನಿ ಮತ್ತು ವಸೀಮ್ ಲೇ ಔಟ್‌ನಲ್ಲಿ ಮುಸ್ಲಿಂ ಕುಟುಂಬಗಳು ಹಲವು ವರ್ಷಗಳಿಂದ ವಾಸಿಸುತ್ತಿದ್ದವು. ಇದೀಗ ಏಕಾಏಕಿ ಬಂದು ಮನೆಗಳನ್ನು ನೆಲಸಮ ಮಾಡಿದರೆ ಅವರು ಎಲ್ಲಿಗೆ ಹೋಗಬೇಕು. ಈ ಚಳಿಯಲ್ಲಿ ಮಕ್ಕಳ, ಮಹಿಳೆಯರನ್ನು ಬೀದಿಗೆ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>
<p>ಸಂಘ ಪರಿವಾರದ ಅಲ್ಪಸಂಖ್ಯಾತ ವಿರೋಧಿ ರಾಜಕೀಯವನ್ನು ಈಗ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಕೂಡ ಮಾಡುತ್ತಿದೆ. ಭಯ ಮತ್ತು ಕ್ರೂರತೆಯ ಬಲದ ಮೂಲಕ ಆಡಳಿತ ನಡೆಸುವಾಗ, ಸಾಂವಿಧಾನಿಕ ಮೌಲ್ಯಗಳು ಮತ್ತು ಮಾನವ ಘನತೆಯು ಮೊದಲ ಬಲಿಪಶುಗಳಾಗುತ್ತವೆ. ಈ ಮೋಸದ ಪ್ರವೃತ್ತಿಯನ್ನು ವಿರೋಧಿಸಲು ಮತ್ತು ಸೋಲಿಸಲು ಎಲ್ಲಾ ಜಾತ್ಯತೀತ ಮತ್ತು ಪ್ರಜಾಪ್ರಭುತ್ವ ಶಕ್ತಿಗಳು ಒಟ್ಟಾಗಿ ಒಟ್ಟುಗೂಡಬೇಕು&#8217; ಎಂದು ಪಿಣರಾಯಿ ವಿಜಯನ್ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ದ ಹರಿಹಾಯ್ದಿದ್ದಾರೆ.</p>
<p>ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಕೋಗಿಲು ಬಂಡೆ ಬಳಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆಗೆ ಮೀಸಲಿಟ್ಟ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ 150ಕ್ಕೂ ಅಧಿಕ ಶೆಡ್‌ ಹಾಗೂ ಶೀಟ್‌ ಮನೆಗಳನ್ನು ತೆರವುಗೊಳಿಸಲಾಗಿದೆ.</p>
<p>Key words: Karnataka government, bulldozer policy, Kerala ,CM, Pinarayi Vijayan</p>
<p>The post <a href="https://www.justkannada.in/kerala-cm-pinarayi-vijayan/">ಕರ್ನಾಟಕ ಸರ್ಕಾರ ಬುಲ್ಡೋಜರ್ ನೀತಿ ಅನುಸರಿಸುತ್ತಿದೆ- ಕೇರಳ ಸಿಎಂ ಪಿಣರಾಯಿ ವಿಜಯನ್ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕರ್ನಾಟಕಕ್ಕೆ ಮಾರಿ: ಕೇರಳಕ್ಕೆ ಉಪಕಾರಿ- ರಾಜ್ಯ ಸರ್ಕಾರದ ವಿರುದ್ದ ಆರ್.ಅಶೋಕ್ ಆಕ್ರೋಶ</title>
		<link>https://www.justkannada.in/r-ashok-against-government/</link>
		
		<dc:creator><![CDATA[prashanth]]></dc:creator>
		<pubDate>Wed, 11 Dec 2024 12:39:58 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[against]]></category>
		<category><![CDATA[Kerala.]]></category>
		<category><![CDATA[R.ashok]]></category>
		<category><![CDATA[state government]]></category>
		<guid isPermaLink="false">https://www.justkannada.in/?p=133295</guid>

					<description><![CDATA[<p>ಬೆಂಗಳೂರು,ಡಿಸೆಂಬರ್,11,2024 (www.justkannada.in): ಕೇರಳದ ವಯನಾಡಿನಲ್ಲಿ ನೆರೆ ಸಂತ್ರಸ್ತರಿಗೆ ಮನೆ ನಿರ್ಮಿಸಿಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್,   ಕೇರಳಕ್ಕೆ ಉಪಕಾರಿ; ಕರ್ನಾಟಕಕ್ಕೆ ಮಾರಿ ಎಂದು ಕಿಡಿಕಾರಿದ್ದಾರೆ. ಭ್ರಷ್ಟಾಚಾರದ ಕಳಂಕ ಮೆತ್ತಿಕೊಂಡು, ಭಂಡತನದಿಂದ ಖುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಸಿಎಂ ಸಿದ್ದರಾಮಯ್ಯನವರ ಸರ್ಕಾರ, ಹೈಕಮಾಂಡ್ ನಾಯಕರನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣವನ್ನು ಪೋಲು ಮಾಡುತ್ತಿದೆ. ಅಕಾಲಿಕ ಮಳೆಯಿಂದ ಬೆಳೆ ಹಾನಿಗೊಳಗಾಗಿ ಸಂಕಷ್ಟದಲ್ಲಿರುವ ರೈತತರಿಗೆ ಪರಿಹಾರ [&#8230;]</p>
<p>The post <a href="https://www.justkannada.in/r-ashok-against-government/">ಕರ್ನಾಟಕಕ್ಕೆ ಮಾರಿ: ಕೇರಳಕ್ಕೆ ಉಪಕಾರಿ- ರಾಜ್ಯ ಸರ್ಕಾರದ ವಿರುದ್ದ ಆರ್.ಅಶೋಕ್ ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,11,2024 (<a href="http://www.justkannada.in">www.justkannada.in</a>):</strong> ಕೇರಳದ ವಯನಾಡಿನಲ್ಲಿ ನೆರೆ ಸಂತ್ರಸ್ತರಿಗೆ ಮನೆ ನಿರ್ಮಿಸಿಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್,   ಕೇರಳಕ್ಕೆ ಉಪಕಾರಿ; ಕರ್ನಾಟಕಕ್ಕೆ ಮಾರಿ ಎಂದು ಕಿಡಿಕಾರಿದ್ದಾರೆ.</p>
<p>ಭ್ರಷ್ಟಾಚಾರದ ಕಳಂಕ ಮೆತ್ತಿಕೊಂಡು, ಭಂಡತನದಿಂದ ಖುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಸಿಎಂ ಸಿದ್ದರಾಮಯ್ಯನವರ ಸರ್ಕಾರ, ಹೈಕಮಾಂಡ್ ನಾಯಕರನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣವನ್ನು ಪೋಲು ಮಾಡುತ್ತಿದೆ.</p>
<p>ಅಕಾಲಿಕ ಮಳೆಯಿಂದ ಬೆಳೆ ಹಾನಿಗೊಳಗಾಗಿ ಸಂಕಷ್ಟದಲ್ಲಿರುವ ರೈತತರಿಗೆ ಪರಿಹಾರ ಕೊಡಲು ಹಣವಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಔಷಧಿಯಿಂದ ಸಾವನ್ನಪ್ಪಿರುವ ಬಾಣಂತಿ ಮಹಿಳೆಯರ ಕುಟುಂಬಗಳಿಗೆ ಪರಿಹಾರ ಕೊಟ್ಟಿಲ್ಲ. ಬೆಂಗಳೂರಿನ ಉದ್ದಗಲಕ್ಕೂ ಬಾಯ್ತೆರೆದಿರುವ ರಸ್ತೆಗುಂಡಿ ಮುಚ್ಚಲು ಹಣವಿಲ್ಲ. ಆದರೆ ಹೈಕಮಾಂಡ್ ನಾಯಕರನ್ನು ಓಲೈಸಲು ಕೇರಳದಲ್ಲಿ ಮನೆ ನಿರ್ಮಿಸಿಕೊಡಲು ಹೊರಟಿದೆ ಈ ನಾಡದ್ರೋಹಿ ಕಾಂಗ್ರೆಸ್ ಸರ್ಕಾರ ಎಂದು ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.</p>
<p>Key words: Kerala, R. Ashok, against, state government</p>
<p>The post <a href="https://www.justkannada.in/r-ashok-against-government/">ಕರ್ನಾಟಕಕ್ಕೆ ಮಾರಿ: ಕೇರಳಕ್ಕೆ ಉಪಕಾರಿ- ರಾಜ್ಯ ಸರ್ಕಾರದ ವಿರುದ್ದ ಆರ್.ಅಶೋಕ್ ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
