<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>kind Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/kind/feed/" rel="self" type="application/rss+xml" />
	<link>https://www.justkannada.in/tag/kind/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 11 Feb 2021 10:55:01 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>kind Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/kind/</link>
	<width>32</width>
	<height>32</height>
</image> 
	<item>
		<title>“ರಾಜ್ಯದ ಪ್ರವಾಸೋದ್ಯಮದ ಬೆಳವಣಿಗೆಗೆ ಎಲ್ಲ ರೀತಿಯ ನೆರವು ನೀಡುತ್ತೇವೆ” : ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ</title>
		<link>https://www.justkannada.in/statetourismgrowthallkindassistancewill-payunion-ministerd-v-sadananda-gowda/</link>
		
		<dc:creator><![CDATA[JK Desk]]></dc:creator>
		<pubDate>Thu, 11 Feb 2021 10:55:01 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[all]]></category>
		<category><![CDATA[Assistance]]></category>
		<category><![CDATA[d.v.sadananda.gowda]]></category>
		<category><![CDATA[growth]]></category>
		<category><![CDATA[kind]]></category>
		<category><![CDATA[State]]></category>
		<category><![CDATA[tourism.]]></category>
		<category><![CDATA[Union minister]]></category>
		<category><![CDATA[will pay]]></category>
		<guid isPermaLink="false">https://www.justkannada.in/?p=56065</guid>

					<description><![CDATA[<p>ಬೆಂಗಳೂರು,ಫೆಬ್ರವರಿ,11,2021(www.justkannada.in) : ಕರಾವಳಿ, ಮಲೆನಾಡು, ಹಳ್ಳಕೊಳ್ಳಗಳು, ತೀರ್ಥಕ್ಷೇತ್ರಗಳು, ಸಾಂಸ್ಕೃತಿಕ ಮತ್ತು ಪಾರಂಪರಿಕ ಆಕರ್ಷಣೆಗಳನ್ನು ಹೊಂದಿರುವ ರಾಜ್ಯದ ಪ್ರವಾಸೋದ್ಯಮದ ಬೆಳವಣಿಗೆಗೆ ನಾವು ಎಲ್ಲ ರೀತಿಯ ನೆರವು ನೀಡುತ್ತೇವೆ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರಗಳ ಸಚಿವ ಡಿ.ವಿ.ಸದಾನಂದಗೌಡ ವಿಶ್ವಾಸವ್ಯಕ್ತಪಡಸಿದ್ದಾರೆ. ಕರ್ನಾಟಕ ಪ್ರವಾಸೋದ್ಯಮ ಯೋಜನೆಗಳ ಬಗ್ಗೆ ಸಚಿವ ಸಿ.ಪಿ.ಯೋಗೇಶ್ವರ್ ಅವರು ದೆಹಲಿಯಲ್ಲಿಂದು ನನ್ನೊಂದಿಗೆ ಚರ್ಚಿಸಿದರು ಎಂದು ಟ್ವೀಟ್ ಮಾಡಿದ್ದಾರೆ. key words : state-tourism-growth-All-Kind-Assistance-will pay-Union Minister-D.V.Sadananda Gowda</p>
<p>The post <a href="https://www.justkannada.in/statetourismgrowthallkindassistancewill-payunion-ministerd-v-sadananda-gowda/">“ರಾಜ್ಯದ ಪ್ರವಾಸೋದ್ಯಮದ ಬೆಳವಣಿಗೆಗೆ ಎಲ್ಲ ರೀತಿಯ ನೆರವು ನೀಡುತ್ತೇವೆ” : ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,11,2021(www.justkannada.in)</strong> : ಕರಾವಳಿ, ಮಲೆನಾಡು, ಹಳ್ಳಕೊಳ್ಳಗಳು, ತೀರ್ಥಕ್ಷೇತ್ರಗಳು, ಸಾಂಸ್ಕೃತಿಕ ಮತ್ತು ಪಾರಂಪರಿಕ ಆಕರ್ಷಣೆಗಳನ್ನು ಹೊಂದಿರುವ ರಾಜ್ಯದ ಪ್ರವಾಸೋದ್ಯಮದ ಬೆಳವಣಿಗೆಗೆ ನಾವು ಎಲ್ಲ ರೀತಿಯ ನೆರವು ನೀಡುತ್ತೇವೆ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರಗಳ ಸಚಿವ ಡಿ.ವಿ.ಸದಾನಂದಗೌಡ ವಿಶ್ವಾಸವ್ಯಕ್ತಪಡಸಿದ್ದಾರೆ.</p>
<p><img fetchpriority="high" decoding="async" class="aligncenter  wp-image-56066" src="https://www.justkannada.in/wp-content/uploads/2021/02/17-3-300x174.jpg" alt="state,tourism,growth,All,Kind,Assistance,will pay,Union Minister,D.V.Sadananda Gowda" width="406" height="236" /></p>
<p>ಕರ್ನಾಟಕ ಪ್ರವಾಸೋದ್ಯಮ ಯೋಜನೆಗಳ ಬಗ್ಗೆ ಸಚಿವ ಸಿ.ಪಿ.ಯೋಗೇಶ್ವರ್ ಅವರು ದೆಹಲಿಯಲ್ಲಿಂದು ನನ್ನೊಂದಿಗೆ ಚರ್ಚಿಸಿದರು ಎಂದು ಟ್ವೀಟ್ ಮಾಡಿದ್ದಾರೆ.</p>
<p>key words : state-tourism-growth-All-Kind-Assistance-will pay-Union Minister-D.V.Sadananda Gowda</p>
<p>The post <a href="https://www.justkannada.in/statetourismgrowthallkindassistancewill-payunion-ministerd-v-sadananda-gowda/">“ರಾಜ್ಯದ ಪ್ರವಾಸೋದ್ಯಮದ ಬೆಳವಣಿಗೆಗೆ ಎಲ್ಲ ರೀತಿಯ ನೆರವು ನೀಡುತ್ತೇವೆ” : ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನೌಕರರು ಮುಷ್ಕರ ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾಗಿ : ಚರ್ಚೆಗೆ ಆಹ್ವಾನಿಸಿ ಮನವಿ ಮಾಡಿದ ಡಿಸಿಎಂ ಲಕ್ಷ್ಮಣ್ ಸವದಿ  </title>
		<link>https://www.justkannada.in/dontanykindegoemployeesstrikeattenddutyministerlakshmana-sawadi/</link>
		
		<dc:creator><![CDATA[JK Desk]]></dc:creator>
		<pubDate>Fri, 11 Dec 2020 10:26:29 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[any]]></category>
		<category><![CDATA[attend]]></category>
		<category><![CDATA[Don't]]></category>
		<category><![CDATA[duty]]></category>
		<category><![CDATA[ego]]></category>
		<category><![CDATA[employees]]></category>
		<category><![CDATA[kind]]></category>
		<category><![CDATA[Lakshmana Sawadi]]></category>
		<category><![CDATA[minister]]></category>
		<category><![CDATA[strike]]></category>
		<guid isPermaLink="false">https://www.justkannada.in/?p=48353</guid>

					<description><![CDATA[<p>ಬೆಂಗಳೂರು,ಡಿಸೆಂಬರ್,11,2020(www.justkannada.in) : ಸಾರಿಗೆ ನೌಕರರು ಮುಷ್ಕರ ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾಗಿ. ಇಂದು ರಾತ್ರಿ ಎಷ್ಟು ಹೊತ್ತಾದರೂ, ನಿಮಗೆ ಕಾಯುತ್ತೇನೆ. ಯಾವಾಗ ಬೇಕಾದರೂ ಮಾತುಕತೆಗೆ ಬನ್ನಿ.  ನನಗೆ ಯಾವುದೇ ತರಹದ ಅಹಂ ಇಲ್ಲ ಎಂದು ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ. ಚಾಲಕರು, ನಿರ್ವಹಕರು ಕರ್ತವ್ಯಕ್ಕೆ ಹಾಜರಾಗಿ. ಸಂಘಟನೆಯ ಮುಖಂಡರ ಜೊತೆಗೆ ಚರ್ಚಿಸಿ ಸಮಸ್ಯೆ ಬಗೆಹರಿಸುತ್ತೇನೆ. ಒಬ್ಬೊಬ್ಬರ ಜೊತೆಗೂ ಮಾತನಾಡುವುದಕ್ಕೆ ಆಗುವುದಿಲ್ಲ. ಇಂದು ಸಂಜೆ ಇನ್ನೊಂದು ಸಭೆ ಕರೆದು ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದಾರೆ. key [&#8230;]</p>
<p>The post <a href="https://www.justkannada.in/dontanykindegoemployeesstrikeattenddutyministerlakshmana-sawadi/">ನೌಕರರು ಮುಷ್ಕರ ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾಗಿ : ಚರ್ಚೆಗೆ ಆಹ್ವಾನಿಸಿ ಮನವಿ ಮಾಡಿದ ಡಿಸಿಎಂ ಲಕ್ಷ್ಮಣ್ ಸವದಿ  </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,11,2020(www.justkannada.in)</strong> : ಸಾರಿಗೆ ನೌಕರರು ಮುಷ್ಕರ ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾಗಿ. ಇಂದು ರಾತ್ರಿ ಎಷ್ಟು ಹೊತ್ತಾದರೂ, ನಿಮಗೆ ಕಾಯುತ್ತೇನೆ. ಯಾವಾಗ ಬೇಕಾದರೂ ಮಾತುಕತೆಗೆ ಬನ್ನಿ.  ನನಗೆ ಯಾವುದೇ ತರಹದ ಅಹಂ ಇಲ್ಲ ಎಂದು ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ.<img decoding="async" class="aligncenter size-full wp-image-46949" src="https://www.justkannada.in/wp-content/uploads/2020/11/jkn.jpg" alt="logo-justkannada-mysore" width="170" height="170" /></p>
<p>ಚಾಲಕರು, ನಿರ್ವಹಕರು ಕರ್ತವ್ಯಕ್ಕೆ ಹಾಜರಾಗಿ. ಸಂಘಟನೆಯ ಮುಖಂಡರ ಜೊತೆಗೆ ಚರ್ಚಿಸಿ ಸಮಸ್ಯೆ ಬಗೆಹರಿಸುತ್ತೇನೆ. ಒಬ್ಬೊಬ್ಬರ ಜೊತೆಗೂ ಮಾತನಾಡುವುದಕ್ಕೆ ಆಗುವುದಿಲ್ಲ. ಇಂದು ಸಂಜೆ ಇನ್ನೊಂದು ಸಭೆ ಕರೆದು ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದಾರೆ.</p>
<p><img decoding="async" class="aligncenter size-full wp-image-23302" src="https://www.justkannada.in/wp-content/uploads/2020/02/lakshman.jpg" alt="don’t,any,kind,ego,Employees,Strike,Attend,Duty,Minister,Lakshmana Sawadi" width="780" height="405" /></p>
<p>key words : don’t-any-kind-ego-Employees-Strike-Attend-Duty-Minister-Lakshmana Sawadi</p>
<p>The post <a href="https://www.justkannada.in/dontanykindegoemployeesstrikeattenddutyministerlakshmana-sawadi/">ನೌಕರರು ಮುಷ್ಕರ ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾಗಿ : ಚರ್ಚೆಗೆ ಆಹ್ವಾನಿಸಿ ಮನವಿ ಮಾಡಿದ ಡಿಸಿಎಂ ಲಕ್ಷ್ಮಣ್ ಸವದಿ  </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
