<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>KJ George Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/kj-george/feed/" rel="self" type="application/rss+xml" />
	<link>https://www.justkannada.in/tag/kj-george/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 03 Jun 2026 11:00:53 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>KJ George Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/kj-george/</link>
	<width>32</width>
	<height>32</height>
</image> 
	<item>
		<title>ಡಿಸಿಎಂ ಆಗಿ ಪರಮೇಶ್ವರ್, ಸಚಿವರಾಗಿ ಕೆಎಚ್ ಮುನಿಯಪ್ಪ, ಕೆ.ಜೆ ಜಾರ್ಜ್ ಪ್ರಮಾಣ ವಚನ ಸ್ವೀಕಾರ</title>
		<link>https://www.justkannada.in/dcm-parameshwara-oath/</link>
		
		<dc:creator><![CDATA[prashanth]]></dc:creator>
		<pubDate>Wed, 03 Jun 2026 11:00:53 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[DCM]]></category>
		<category><![CDATA[KH Muniyappa.]]></category>
		<category><![CDATA[KJ George]]></category>
		<category><![CDATA[ministers]]></category>
		<category><![CDATA[oath]]></category>
		<category><![CDATA[Parameshwara]]></category>
		<guid isPermaLink="false">https://www.justkannada.in/?p=155603</guid>

					<description><![CDATA[<p>ಬೆಂಗಳೂರು,ಜೂನ್,3,2026 (www.justkannada.in):  ರಾಜ್ಯದ ಉಪಮುಖ್ಯಮಂತ್ರಿಯಾಗಿ  ಡಾ.ಜಿ.ಪರಮೇಶ್ವರ್ ಹಾಗೂ ಸಚಿವರಾಗಿ ಕೆ.ಎಚ್ ಮುನಿಯಪ್ಪ ಪ್ರಮಾಣ ವಚನ ಸ್ವೀಕಾರ ಮಾಡಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯದ 24ನೇ ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ ಮಾಡಿದರು ಬಳಿಕ  ರಾಜ್ಯದ ಉಪಮುಖ್ಯಮಂತ್ರಿಯಾಗಿ  ಡಾ.ಜಿ.ಪರಮೇಶ್ವರ್ ಹಾಗೂ ಸಚಿವರಾಗಿ ಕೆ.ಎಚ್ ಮುನಿಯಪ್ಪ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ವೇಣುಗೋಪಾಲ್, ರಣದೀಪ್ ಸಿಂಗ್ [&#8230;]</p>
<p>The post <a href="https://www.justkannada.in/dcm-parameshwara-oath/">ಡಿಸಿಎಂ ಆಗಿ ಪರಮೇಶ್ವರ್, ಸಚಿವರಾಗಿ ಕೆಎಚ್ ಮುನಿಯಪ್ಪ, ಕೆ.ಜೆ ಜಾರ್ಜ್ ಪ್ರಮಾಣ ವಚನ ಸ್ವೀಕಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,3,2026 (<a href="http://www.justkannada.in">www.justkannada.in</a>):</strong>  ರಾಜ್ಯದ ಉಪಮುಖ್ಯಮಂತ್ರಿಯಾಗಿ  ಡಾ.ಜಿ.ಪರಮೇಶ್ವರ್ ಹಾಗೂ ಸಚಿವರಾಗಿ ಕೆ.ಎಚ್ ಮುನಿಯಪ್ಪ ಪ್ರಮಾಣ ವಚನ ಸ್ವೀಕಾರ ಮಾಡಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯದ 24ನೇ ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ ಮಾಡಿದರು ಬಳಿಕ  ರಾಜ್ಯದ ಉಪಮುಖ್ಯಮಂತ್ರಿಯಾಗಿ  ಡಾ.ಜಿ.ಪರಮೇಶ್ವರ್ ಹಾಗೂ ಸಚಿವರಾಗಿ ಕೆ.ಎಚ್ ಮುನಿಯಪ್ಪ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.<img decoding="async" class="aligncenter size-full wp-image-155605" src="https://www.justkannada.in/wp-content/uploads/2026/06/dk-shivakumar.jpg" alt="" width="500" height="233" srcset="https://www.justkannada.in/wp-content/uploads/2026/06/dk-shivakumar.jpg 500w, https://www.justkannada.in/wp-content/uploads/2026/06/dk-shivakumar-300x140.jpg 300w, https://www.justkannada.in/wp-content/uploads/2026/06/dk-shivakumar-150x70.jpg 150w" sizes="(max-width: 500px) 100vw, 500px" /></p>
<p>ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಸಿಎಂ ಸಿದ್ದರಾಮಯ್ಯ,  ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಕೇರಳ ಸಿಎಂ ಸತೀಶನ್,  ಇನ್ಫೋಸಿಸ್ ನಾರಾಯಣಮೂರ್ತಿ,  ಸುಧಾಮೂರ್ತಿ ಅವರು ಸೇರಿ ಹಲವು ಉದ್ಯಮಿಗಳು ನಾಡಿನ ವಿವಿಧ ಮಠಾಧೀಶರು ಸೇರಿ ಹಲವರು ಭಾಗಿಯಾಗಿದ್ದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: DCM, Parameshwara, KH Muniyappa, KJ George, ministers, oath</p>
<p>The post <a href="https://www.justkannada.in/dcm-parameshwara-oath/">ಡಿಸಿಎಂ ಆಗಿ ಪರಮೇಶ್ವರ್, ಸಚಿವರಾಗಿ ಕೆಎಚ್ ಮುನಿಯಪ್ಪ, ಕೆ.ಜೆ ಜಾರ್ಜ್ ಪ್ರಮಾಣ ವಚನ ಸ್ವೀಕಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾನು ರಾಜೀನಾಮೆ ನೀಡಲು ಮುಂದಾಗಿಲ್ಲ: ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ</title>
		<link>https://www.justkannada.in/minister-kj-george-10/</link>
		
		<dc:creator><![CDATA[prashanth]]></dc:creator>
		<pubDate>Thu, 29 Jan 2026 06:21:24 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[I am]]></category>
		<category><![CDATA[KJ George]]></category>
		<category><![CDATA[minister]]></category>
		<category><![CDATA[not]]></category>
		<category><![CDATA[resign]]></category>
		<guid isPermaLink="false">https://www.justkannada.in/?p=150801</guid>

					<description><![CDATA[<p>ಬೆಂಗಳೂರು,ಜನವರಿ,29,2026 (www.justkannada.in):  ಇಂದಿನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬೇಸರಗೊಂಡು ಸಚಿವ ಕೆಜೆ ಜಾರ್ಜ್ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಲು ಮುಂದಾಗಿದ್ದರು ಎಂಬ ಸುದ್ದಿ  ಹರಿದಾಡುತ್ತಿದ್ದು ಈ ವಿಚಾರದ ಬಗ್ಗೆ ಸ್ವತಃ ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ. ಇಂದಿನ ಇಲಾಖೆಯಲ್ಲಿ ಸಿಎಂ  ಪುತ್ರ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪ ಕುರಿತು ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಸುನಿಲ್ ಕುಮಾರ್ ಪ್ರಸ್ತಾಪಿಸಿದರು.  ಸುನಿಲ್ ಕುಮಾರ್ ಇದೇ ವಿಚಾರವನ್ನು ಸ್ಪೀಕರ್ ಯುಟಿ ಖಾದರ್ [&#8230;]</p>
<p>The post <a href="https://www.justkannada.in/minister-kj-george-10/">ನಾನು ರಾಜೀನಾಮೆ ನೀಡಲು ಮುಂದಾಗಿಲ್ಲ: ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,29,2026 (<a href="http://www.justkannada.in">www.justkannada.in</a>):</strong>  ಇಂದಿನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬೇಸರಗೊಂಡು ಸಚಿವ ಕೆಜೆ ಜಾರ್ಜ್ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಲು ಮುಂದಾಗಿದ್ದರು ಎಂಬ ಸುದ್ದಿ  ಹರಿದಾಡುತ್ತಿದ್ದು ಈ ವಿಚಾರದ ಬಗ್ಗೆ ಸ್ವತಃ ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದಿನ ಇಲಾಖೆಯಲ್ಲಿ ಸಿಎಂ  ಪುತ್ರ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪ ಕುರಿತು ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಸುನಿಲ್ ಕುಮಾರ್ ಪ್ರಸ್ತಾಪಿಸಿದರು.  ಸುನಿಲ್ ಕುಮಾರ್ ಇದೇ ವಿಚಾರವನ್ನು ಸ್ಪೀಕರ್ ಯುಟಿ ಖಾದರ್ ಅವರ ಗಮನಕ್ಕೆ ತಂದರು.  ಇದಕ್ಕೆ ಸ್ಪಷ್ಟನೆ ನೀಡಿರುವ ಸಚಿವ ಕೆಜಿ ಜಾರ್ಜ್ ನಾನು ರಾಜೀನಾಮೆ ನೀಡಲು ಮುಂದಾಗಿಲ್ಲ. ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸಿಲ್ಲ. ಅದು ಸತ್ಯಕ್ಕೆ ದೂರ ಎಂದಿದ್ದಾರೆ.</p>
<p>ನನ್ನ ಸಂಪೂರ್ಣ ಬೆಂಬಲ ಸಿಎಂ ಸಿದ್ದರಾಮಯ್ಯಗೆ ಇದೆ.  ನಿನ್ನೆ ಸಹ  ಸಿಎಲ್ ಪಿ ಮೀಟಿಂಗ್ ಇತ್ತು. ನನಗೆ ಗೊತ್ತಿಲ್ಲದ ವಿಚಾರ ಕೇಳಿದರೆ ನಾನು ಏನು ಹೇಳಲಿ? ರಾಜೀನಾಮೆ ವಿಚಾರ ಸತ್ಯಕ್ಕೆ ದೂರವಾದ ಮಾತು. ಮಾಧ್ಯಮಗಳು ಇಂತಹ ಸುದ್ದಿಗಳನ್ನು ಅವರೇ ಸೃಷ್ಟಿ ಮಾಡುತ್ತಿದ್ದಾರೆ ಎಂದು ಸಚಿವ ಕೆ.ಜೆ ಜಾರ್ಜ್ ತಿಳಿಸಿದರು.</p>
<p>Key words: I am, not , resign, Minister, KJ George</p>
<p>The post <a href="https://www.justkannada.in/minister-kj-george-10/">ನಾನು ರಾಜೀನಾಮೆ ನೀಡಲು ಮುಂದಾಗಿಲ್ಲ: ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಖಂಡನೀಯ: ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ- ಸಚಿವ ಕೆಜೆ ಜಾರ್ಜ್</title>
		<link>https://www.justkannada.in/minister-kj-george-9/</link>
		
		<dc:creator><![CDATA[prashanth]]></dc:creator>
		<pubDate>Sat, 06 Dec 2025 05:53:49 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[condemnable]]></category>
		<category><![CDATA[congress]]></category>
		<category><![CDATA[KJ George]]></category>
		<category><![CDATA[minister]]></category>
		<category><![CDATA[murder]]></category>
		<category><![CDATA[worker]]></category>
		<guid isPermaLink="false">https://www.justkannada.in/?p=148695</guid>

					<description><![CDATA[<p>ಚಿಕ್ಕಮಗಳೂರು, ಡಿಸೆಂಬರ್ 6,2025 (www.justkannada.in):  ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಉಂಟಾದ ಗಲಾಟೆ ವೇಳೆ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ (40) ಎಂಬುವವರ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕೊಲೆಯಾದ ಗಣೇಶ್ ಸಖರಾಯಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದರು ಎನ್ನಲಾಗಿದೆ. ಇಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ ಜಾರ್ಜ್ ಭೇಟಿ ನೀಡಿ ಗಣೇಶ್ ಕುಟುಂಬಸ್ಥರಿಗೆ  ಸಾಂತ್ವನ ಹೇಳಿದ್ದಾರೆ. ಬಳಿಕ ಮಾತನಾಡಿರುವ ಸಚಿವ ಕೆ.ಜೆ ಜಾರ್ಜ್ ಭಿನ್ನಾಭಿಪ್ರಾಯಕ್ಕೆ ಹತ್ಯೆ ಮಾಡಿರೋದು ಖಂಡನೀಯ.  [&#8230;]</p>
<p>The post <a href="https://www.justkannada.in/minister-kj-george-9/">ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಖಂಡನೀಯ: ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ- ಸಚಿವ ಕೆಜೆ ಜಾರ್ಜ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಿಕ್ಕಮಗಳೂರು, ಡಿಸೆಂಬರ್ 6,2025 (<a href="http://www.justkannada.in">www.justkannada.in</a>):</strong>  ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಉಂಟಾದ ಗಲಾಟೆ ವೇಳೆ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ (40) ಎಂಬುವವರ ಹತ್ಯೆ ಮಾಡಿರುವ ಘಟನೆ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕೊಲೆಯಾದ ಗಣೇಶ್ ಸಖರಾಯಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದರು ಎನ್ನಲಾಗಿದೆ. ಇಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ ಜಾರ್ಜ್ ಭೇಟಿ ನೀಡಿ ಗಣೇಶ್ ಕುಟುಂಬಸ್ಥರಿಗೆ  ಸಾಂತ್ವನ ಹೇಳಿದ್ದಾರೆ.</p>
<p>ಬಳಿಕ ಮಾತನಾಡಿರುವ ಸಚಿವ ಕೆ.ಜೆ ಜಾರ್ಜ್ ಭಿನ್ನಾಭಿಪ್ರಾಯಕ್ಕೆ ಹತ್ಯೆ ಮಾಡಿರೋದು ಖಂಡನೀಯ.  ದತ್ತಜಯಂತಿ ಶಾಂತಿಯಿಂದ ನಡೆದ ಬಳಿಕವೂ ಹತ್ಯೆಯಾಗಿದೆ ಕಾರ್ಯಕರ್ತರ ಹತ್ಯೆ ಜಿಲ್ಲೆಗೆ ಶೋಕ ತರುವಂತ ಘಟನೆ. ಈಗಾಗಲೇ ಐವರ ಬಂಧನವಾಗಿದ್ದು ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗುತ್ತೆ  ಎಂದು ತಿಳಿಸಿದರು.</p>
<p>Key words: Congress, worker, murder, condemnable, Minister, KJ George</p>
<p>The post <a href="https://www.justkannada.in/minister-kj-george-9/">ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಖಂಡನೀಯ: ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ- ಸಚಿವ ಕೆಜೆ ಜಾರ್ಜ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಮ್ಮಲ್ಲಿ ಯಾವುದೇ ಬಣವಿಲ್ಲ, ನಮ್ಮದು ಒಂದು ಕುಟುಂಬ- ಸಚಿವ ಕೆ.ಜೆ ಜಾರ್ಜ್</title>
		<link>https://www.justkannada.in/minister-kj-george-8/</link>
		
		<dc:creator><![CDATA[prashanth]]></dc:creator>
		<pubDate>Mon, 24 Nov 2025 07:00:20 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[congress]]></category>
		<category><![CDATA[KJ George]]></category>
		<category><![CDATA[minister]]></category>
		<category><![CDATA[no faction]]></category>
		<category><![CDATA[One Family]]></category>
		<guid isPermaLink="false">https://www.justkannada.in/?p=148148</guid>

					<description><![CDATA[<p>ಯಾದಗಿರಿ,ನವೆಂಬರ್,24,2025 (www.justkannada.in): ಅಧಿಕಾರ ಹಂಚಿಕೆ , ನಾಯಕತ್ವ ಬದಲಾವಣೆ  ಸಂಬಂಧ  ಡಿಸಿಎಂ ಡಿಕೆ ಶಿವಕುಮಾರ್ ಬಣ ದೆಹಲಿಗೆ ತೆರಳಿದ್ದಾರೆಂಬ ಸುದ್ದಿ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಇಂಧನ ಸಚಿವ  ಕೆ.ಜೆ ಜಾರ್ಜ್, ನಮ್ಮಲ್ಲಿ ಯಾವುದೇ ಬಣವಿಲ್ಲ ನಮ್ಮದು ಒಂದು ಕುಟುಂಬ ಎಂದಿದ್ದಾರೆ. ಯಾದಗಿರಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಜೆ ಜಾರ್ಜ್,  ನಮ್ಮಲ್ಲಿ ಯಾವುದೇ ಬಣ ಇಲ್ಲ. ಎಲ್ಲರೂ ಕಾಂಗ್ರೆಸ್ ಶಾಸಕರು, ನಮ್ಮದು ಒಂದು ಕುಟುಂಬ.  ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರು ಅದಕ್ಕೆ ಸಿಎಂ ಭೇಟಿಯಾಗಿದ್ದಾರೆ. [&#8230;]</p>
<p>The post <a href="https://www.justkannada.in/minister-kj-george-8/">ನಮ್ಮಲ್ಲಿ ಯಾವುದೇ ಬಣವಿಲ್ಲ, ನಮ್ಮದು ಒಂದು ಕುಟುಂಬ- ಸಚಿವ ಕೆ.ಜೆ ಜಾರ್ಜ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಯಾದಗಿರಿ,ನವೆಂಬರ್,24,2025 (<a href="http://www.justkannada.in">www.justkannada.in</a>):</strong> ಅಧಿಕಾರ ಹಂಚಿಕೆ , ನಾಯಕತ್ವ ಬದಲಾವಣೆ  ಸಂಬಂಧ  ಡಿಸಿಎಂ ಡಿಕೆ ಶಿವಕುಮಾರ್ ಬಣ ದೆಹಲಿಗೆ ತೆರಳಿದ್ದಾರೆಂಬ ಸುದ್ದಿ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಇಂಧನ ಸಚಿವ  ಕೆ.ಜೆ ಜಾರ್ಜ್, ನಮ್ಮಲ್ಲಿ ಯಾವುದೇ ಬಣವಿಲ್ಲ ನಮ್ಮದು ಒಂದು ಕುಟುಂಬ ಎಂದಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಯಾದಗಿರಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಜೆ ಜಾರ್ಜ್,  ನಮ್ಮಲ್ಲಿ ಯಾವುದೇ ಬಣ ಇಲ್ಲ. ಎಲ್ಲರೂ ಕಾಂಗ್ರೆಸ್ ಶಾಸಕರು, ನಮ್ಮದು ಒಂದು ಕುಟುಂಬ.  ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರು ಅದಕ್ಕೆ ಸಿಎಂ ಭೇಟಿಯಾಗಿದ್ದಾರೆ. ಯಾವುದೇ  ಭಿನ್ನಾಭಿಪ್ರಾಯವಿಲ್ಲ ಎಂದು ಡಿಕೆ ಶಿವಕುಮಾರ್ ಅವರೇ ಹೇಳಿದ್ದಾರೆ   ಎಂದು ಹೇಳಿದರು.</p>
<p>Key words: congress, no faction, one family, Minister, KJ George</p>
<p>The post <a href="https://www.justkannada.in/minister-kj-george-8/">ನಮ್ಮಲ್ಲಿ ಯಾವುದೇ ಬಣವಿಲ್ಲ, ನಮ್ಮದು ಒಂದು ಕುಟುಂಬ- ಸಚಿವ ಕೆ.ಜೆ ಜಾರ್ಜ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಂಪುಟ ಸಭೆಯಲ್ಲಿ ಜಟಾಪಟಿ ಬಗ್ಗೆ ಸ್ಪಷ್ಟನೆ ಕೊಟ್ಟ ಸಚಿವ ಹೆಚ್.ಸಿ ಮಹದೇವಪ್ಪ</title>
		<link>https://www.justkannada.in/minister-h-c-mahadevappa-17/</link>
		
		<dc:creator><![CDATA[prashanth]]></dc:creator>
		<pubDate>Fri, 31 Oct 2025 08:23:16 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[clarified]]></category>
		<category><![CDATA[H.C.Mahadevappa]]></category>
		<category><![CDATA[KJ George]]></category>
		<category><![CDATA[minister]]></category>
		<category><![CDATA[the cabinet meeting]]></category>
		<guid isPermaLink="false">https://www.justkannada.in/?p=147186</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,31,2025 (www.justkannada.in):  ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಗದ್ದಲವಾಗಿಲ್ಲ. ಸಂಘರ್ಷವಾಗಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ,  ನಿನ್ನೆ ನಡೆದ ಸಂಫುಟ ಸಭೆಯಲ್ಲಿ ಯಾವುದೇ ಗದ್ದಲವಾಗಿಲ್ಲ. ಯಾರ್ ಯಾರಿಗೂ ಗಲಾಟೆಯಾಗಿಲ್ಲ.   ಸಂಘರ್ಷವೋ ಜಟಾಪಟಿಯೋ ಆ ರೀತಿ ಏನೂ ಆಗಿಲ್ಲ.  ಯಾವುದೇ ವಿಷಯಗಳು ಬಂದಾಗ ಚರ್ಚೆ ಆಗುತ್ತೆ ಅಷ್ಟೆ  ಎಂದು ಸ್ಪಷ್ಟನೆ ನೀಡಿದರು. ಎಸ್ ಸಿಪಿ-ಟಿಎಸ್ ಪಿ ಅನುದಾನ ಹಂಚಿಕೆ ವಿಚಾರವಾಗಿ ಇಂಧನ [&#8230;]</p>
<p>The post <a href="https://www.justkannada.in/minister-h-c-mahadevappa-17/">ಸಂಪುಟ ಸಭೆಯಲ್ಲಿ ಜಟಾಪಟಿ ಬಗ್ಗೆ ಸ್ಪಷ್ಟನೆ ಕೊಟ್ಟ ಸಚಿವ ಹೆಚ್.ಸಿ ಮಹದೇವಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್,31,2025 (<a href="http://www.justkannada.in">www.justkannada.in</a>): </strong> ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಗದ್ದಲವಾಗಿಲ್ಲ. ಸಂಘರ್ಷವಾಗಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ,  ನಿನ್ನೆ ನಡೆದ ಸಂಫುಟ ಸಭೆಯಲ್ಲಿ ಯಾವುದೇ ಗದ್ದಲವಾಗಿಲ್ಲ. ಯಾರ್ ಯಾರಿಗೂ ಗಲಾಟೆಯಾಗಿಲ್ಲ.   ಸಂಘರ್ಷವೋ ಜಟಾಪಟಿಯೋ ಆ ರೀತಿ ಏನೂ ಆಗಿಲ್ಲ.  ಯಾವುದೇ ವಿಷಯಗಳು ಬಂದಾಗ ಚರ್ಚೆ ಆಗುತ್ತೆ ಅಷ್ಟೆ  ಎಂದು ಸ್ಪಷ್ಟನೆ ನೀಡಿದರು.</p>
<p>ಎಸ್ ಸಿಪಿ-ಟಿಎಸ್ ಪಿ ಅನುದಾನ ಹಂಚಿಕೆ ವಿಚಾರವಾಗಿ ಇಂಧನ ಸಚಿವ ಕೆ.ಜೆ ಜಾರ್ಜ್ ಮತ್ತು ಸಚಿವ ಹೆಚ್.ಸಿ ಮಹದೇವಪ್ಪ  ನಡುವೆ ನಿನ್ನೆ ಸಂಪುಟ ಸಭೆಯಲ್ಲಿ ಗದ್ದಲವಾಗಿತ್ತು ಎಂದು ವರದಿಯಾಗಿತ್ತು.</p>
<p>ಇನ್ನು ದಲಿತ ಸಿಎಂ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ಸಿ ಮಹದೇವಪ್ಪ,  ನೂರು ವರ್ಷಗಳ ಹಿಂದಿನಿಂದಲೇ ಈ ಹೋರಾಟ ಇದೆ. ಶೈಕ್ಷಣಿಕ ಔದ್ಯೋಗಿಕ ಆರ್ಥಿಕ ರಾಜಕೀಯ, ಅವಕಾಶಗಳಿಗಾಗಿ ಈ ಹೋರಾಟ ಇದ್ದೇ ಇದೆ. ಯಾವಾಗ ತೀರ್ಮಾನ ಮಾಡುತ್ತೋ ಹೈಕಮಾಂಡ್  ಗೆ ಬಿಟ್ಟಿದ್ದು ರಾಜಕೀಯ ಪಕ್ಷದ ಒಳಗೆ ಹೋರಾಟ ಇದ್ದೇ ಇರುತ್ತದೆ ದಲಿತ ಸಿಎಂ ಬಗ್ಗೆ ಹೈಕಮಾಂಡ್ ಹಂತದಲ್ಲಿ ತೀರ್ಮಾನ ಆಗಬೇಕು  ಎಂದರು.</p>
<p>Key words: Minister, H.C. Mahadevappa, clarified , cabinet meeting, KJ George</p>
<p>The post <a href="https://www.justkannada.in/minister-h-c-mahadevappa-17/">ಸಂಪುಟ ಸಭೆಯಲ್ಲಿ ಜಟಾಪಟಿ ಬಗ್ಗೆ ಸ್ಪಷ್ಟನೆ ಕೊಟ್ಟ ಸಚಿವ ಹೆಚ್.ಸಿ ಮಹದೇವಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌</title>
		<link>https://www.justkannada.in/minister-kj-george-7/</link>
		
		<dc:creator><![CDATA[prashanth]]></dc:creator>
		<pubDate>Fri, 04 Jul 2025 13:00:23 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[745 MW]]></category>
		<category><![CDATA[generation]]></category>
		<category><![CDATA[KJ George]]></category>
		<category><![CDATA[KUSUM-C Scheme]]></category>
		<category><![CDATA[minister]]></category>
		<category><![CDATA[power]]></category>
		<guid isPermaLink="false">https://www.justkannada.in/?p=142381</guid>

					<description><![CDATA[<p>ಹಾಸನ, ಜುಲೈ 4, 2025 (www.justkannada.in): ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ವಿದ್ಯುತ್ ಪೂರೈಕೆ ಮಾಡುವ ಕುಸುಮ್-ಸಿ ಯೋಜನೆಯಡಿ ಈಗಾಗಲೇ 200 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದ್ದು, ಇನ್ನು ಕೆಲವೇ ತಿಂಗಳಲ್ಲಿ 545 ಮೆ.ವ್ಯಾ. ವಿದ್ಯುತ್ ಉತ್ಪಾದನೆ ಮಾಡಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ನಗರದ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಶುಕ್ರವಾರ ನಡೆದ ಹಾಸನ ಜಿಲ್ಲೆಗೆ ಸಂಬಂಧಿಸಿದಂತೆ ನಡೆಸಿದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ [&#8230;]</p>
<p>The post <a href="https://www.justkannada.in/minister-kj-george-7/">ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹಾಸನ, ಜುಲೈ 4, 2025 (www.justkannada.in):</strong> ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ವಿದ್ಯುತ್ ಪೂರೈಕೆ ಮಾಡುವ ಕುಸುಮ್-ಸಿ ಯೋಜನೆಯಡಿ ಈಗಾಗಲೇ 200 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದ್ದು, ಇನ್ನು ಕೆಲವೇ ತಿಂಗಳಲ್ಲಿ 545 ಮೆ.ವ್ಯಾ. ವಿದ್ಯುತ್ ಉತ್ಪಾದನೆ ಮಾಡಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಗರದ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಶುಕ್ರವಾರ ನಡೆದ ಹಾಸನ ಜಿಲ್ಲೆಗೆ ಸಂಬಂಧಿಸಿದಂತೆ ನಡೆಸಿದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, &#8220;ಕುಸುಮ್- ಸಿ ಯೋಜನೆಯಡಿ ಈಗಾಗಲೇ ಸುಮಾರು 200 ಮೆಗಾ ವ್ಯಾಟ್‌ ಸಾಮರ್ಥ್ಯದ ಸೋಲಾರ್ ಘಟಕಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಇನ್ನು ಕೆಲವೇ ತಿಂಗಳುಗಳಲ್ಲಿ 93 ಸ್ಥಳಗಳಲ್ಲಿ 545 ಮೆ.ವ್ಯಾ. ಸಾಮರ್ಥ್ಯದ ಸೋಲಾರ್ ಘಟಕಗಳು ಚಾಲನೆಗೊಳ್ಳಲಿವೆ. ಇದರಿಂದ ರೈತರಿಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ಪೂರೈಸಲು ಹೆಚ್ಚಿನ ಅನುಕೂಲವಾಗಲಿದೆ,&#8221; ಎಂದರು.</p>
<p>&#8220;ನಮ್ಮ ಸರ್ಕಾರ ಕುಸುಮ್-ಸಿ ಯೋಜನೆಯಡಿ ಕೃಷಿ ಪಂಪ್ ಸೆಟ್‌ ಗಳ ಫೀಡರ್ ಸೋಲರೈಸೇಷನ್ ಮೂಲಕ 2,400 ಮೆಗಾವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದನೆ ಗುರಿ ಹಾಕಿಕೊಂಡಿದೆ. ಇತ್ತೀಚೆಗೆ ಗೌರಿಬಿದನೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುಸುಮ್-ಸಿ ಯೋಜನೆಯಡಿ ಸ್ಥಾಪಿಸಿರುವ ಸೋಲಾರ್ ವಿದ್ಯುತ್ ಘಟಕವನ್ನು ಉದ್ಘಾಟನೆ ಮಾಡಿದ್ದಾರೆ. ಫೀಡರ್ ಸೋಲರೈಸೇಷನ್ ಕಾರ್ಯ ತ್ವರಿತಗತಿಯಲ್ಲಿ ನಡೆಯುತ್ತಿದೆ,&#8221; ಎಂದು ಹೇಳಿದರು.</p>
<p>&#8220;ಕುಸುಮ್-ಸಿ ಯೋಜನೆಯಡಿ ಒಂದು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ 4 ಎಕರೆ ಭೂಮಿ ಅಗತ್ಯವಿದೆ. ಸರ್ಕಾರಿ ಭೂಮಿ ಲಭ್ಯವಿದ್ದರೆ ಅದನ್ನು ಉಚಿತವಾಗಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ. ಆದರೆ, ಆ ಭೂಮಿಗೆ ಪ್ರತಿ ಎಕರೆಗೆ 25 ಸಾವಿರ ರೂ. ಅನ್ನು ಖಾಸಗಿ ವಿದ್ಯುತ್ ಉತ್ಪಾದಕರು ಪಾವತಿಸಬೇಕು. ಆ ಮೊತ್ತವನ್ನು ಜಿಲ್ಲಾಧಿಕಾರಿಗಳ ಬಳಿ ಇಟ್ಟು ಉಪ ಕೇಂದ್ರ ಇರುವ ಗ್ರಾಮದ ಸರ್ಕಾರಿ ಶಾಲೆ, ಅಂಗನವಾಡಿಗಳ ಅಭಿವೃದ್ಧಿಗೆ ಬಳಸಿಕೊಳ್ಳಲಾಗುವುದು. ಖಾಸಗಿ ಭೂಮಿಯಾಗಿದ್ದರೆ, ವಿದ್ಯುತ್ ಉತ್ಪಾದನೆ ಗುತ್ತಿಗೆ ಪಡೆದ ಡೆವಲಪರ್‌ಗಳು ಗುತ್ತಿಗೆಗೆ ತೆಗೆದುಕೊಂಡು, ಭೂಮಾಲೀಕರಿಗೆ ಎಕರೆಗೆ ಕನಿಷ್ಠ 25,000 ರೂ. ಪರಿಹಾರ ನೀಡುತ್ತಾರೆ,&#8221; ಎಂದು ತಿಳಿಸಿದರು.</p>
<p>&#8220;ರೈತರ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಇದ್ದ 4 ಲಕ್ಷ ಅಕ್ರಮ ಪಂಪ್ ಸೆಟ್ ಗಳ ಪೈಕಿ 3 ಲಕ್ಷ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದೆ. ಫೀಡರ್ ಗಳಿದ 500 ಮೀಟರ್‌ ಒಳಗಿನ ಪಂಪ್‌ ಸೆಟ್‌ ಗಳಿಗೆ ಇಲಾಖೆಯೇ ಟ್ರಾನ್ಸ್‌ಫಾರ್ಮರ್‌ ಒದಗಿಸಲಿದೆ. 500 ಮೀಟರ್‌ ನಿಂದ ಹೊರಗಿನ ಪಂಪ್‌ ಸೆಟ್‌ಗಳಿಗೆ ಕುಸುಮ್-ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್‌ ಗಳನ್ನು ಒದಗಿಸಲಾಗುತ್ತದೆ,&#8221; ಎಂದರು.</p>
<p>&#8220;ಇಲಾಖೆ ಅಧಿಕಾರಿಗಳು ರೈತರು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು. ಅಲ್ಲದೇ ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳಲು ಜನಪ್ರತಿನಿಧಿಗಳ ಬಳಿಗೆ ನೀವೇ ತೆರಳಿ ಅವರಿಂದ ಸಲಹೆಗಳನ್ನು ಪಡೆದು ಕೆಲಸ ಮಾಡಬೇಕು.  ಅದನ್ನು ಬಿಟ್ಟು ಇಲಾಖೆಗೆ ಕೆಟ್ಟ ಹೆಸರು ಬರುವಂತೆ ಮಾಡಬೇಡಿ. ಆಸಕ್ತಿ ಇಲ್ಲದೆ ಕೆಲಸ ಮಾಡುವ ಅಧಿಕಾರಿಗಳನ್ನು ಬೇರೆಡೆಗೆ ವರ್ಗಾವಣೆ ಮಾಡುವ ಮೂಲಕ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಿ ಎಂದು ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ,&#8221; ಎಂದು ಹೇಳಿದರು.</p>
<p>ಇದಕ್ಕೂ ಮುನ್ನ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹಲವು ಶಾಸಕರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಇಂಧನ ಇಲಾಖೆಯಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು. ಈ ಬಗ್ಗೆ ತ್ವರಿತ ಕ್ರಮ ಕೈಗೊಳ್ಳುವಂತೆ ಸಚಿವ ಕೆ.ಜೆ.ಜಾರ್ಜ್ ಅವರು ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದರು. ಅಲ್ಲದೆ, ಜನಪ್ರತಿನಿಧಿಗಳ ಬಳಿ ತೆರಳಿ ಅವರ ಸಲಹೆ ಪಡೆದು ಕೆಲಸ ನಿರ್ವಹಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.</p>
<p>ಸಭೆಯ ಆರಂಭದಲ್ಲಿ ಮಾತನಾಡಿದ ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ.ಮುನಿಗೋಪಾಲ್‌ ರಾಜು, &#8220;ಹಾಸನ ಜಿಲ್ಲೆ ವ್ಯಾಪ್ತಿಯಲ್ಲಿ ಗೃಹಜ್ಯೋತಿ ಯೋಜನೆಯಡಿ ಶೇ.99.86 ಪ್ರಗತಿ ಸಾಧಿಸಿದ್ದು, ಸರ್ಕಾರದಿಂದ ಈವರೆಗೂ 375.09 ಕೋಟಿ ರೂ. ಬಿಡುಗಡೆಯಾಗಿದೆ. ಗಂಗಾಕಲ್ಯಾಣ ಯೋಜನೆಯಲ್ಲಿ 1225 ಅರ್ಜಿಗಳು ಬಾಕಿ ಉಳಿದಿದೆ. ಜಿಲ್ಲೆಯಲ್ಲಿ 149031 ಐಪಿ ಸ್ಥಾವರಗಳಿದ್ದು, ವಿದ್ಯುತ್‌ ಮೂಲಸೌಕರ್ಯ ಕಲ್ಪಿಸಲು ಬಾಕಿ ಇರುವ 3658 ಕಾಮಗಾರಿಗಳನ್ನು 3 ತಿಂಗಳಲ್ಲಿ ಪೂರ್ಣಗೊಳಿಸಲಾಗುವುದು,&#8221;ಎಂದು ಮಾಹಿತಿ ನೀಡಿದರು.</p>
<p>ಅಲ್ಲದೇ, &#8220;ಕುಸುಮ್‌-ಬಿ ಯೋಜನೆಗೆ ಹಾಸನ ಜಿಲ್ಲೆಯಲ್ಲಿ ಒಟ್ಟು 1593 ಅರ್ಜಿಗಳ ನೋಂದಣಿಯಾಗಿದೆ. ತಾಲೂಕುವಾರು 38 ವಿದ್ಯುತ್‌ ವಿತರಣಾ ಕೇಂದ್ರಗಳಿದ್ದು, ಸೋಲಾರ್‌ ಮೂಲಕ 203.84 ಮೆಗಾ ವ್ಯಾಟ್‌ ವಿದ್ಯುತ್‌ ಉತ್ಪಾದಿಸಲಾಗುವುದು. ಜಿಲ್ಲೆಯಲ್ಲಿ ಮಳೆಯಿಂದಾಗಿ 1500ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು, 18 ಟ್ರಾನ್ಸ್‌ಫಾರ್ಮರ್‌ಗಳು ಹಾಗೂ 33 ಕಿ.ಮೀ ವಿದ್ಯುತ್‌ ಮಾರ್ಗಗಳಿಗೆ ಹಾನಿ ಆಗಿದ್ದು, ಒಟ್ಟು 2.5 ಕೋಟಿ ರೂ. ನಷ್ಟವಾಗಿದೆ,&#8221; ಎಂದು ವಿವರಿಸಿದರು.</p>
<p>ಸಭೆಯಲ್ಲಿ ಸಂಸದ ಶ್ರೇಯಸ್‌ ಪಟೇಲ್‌, ಶಾಸಕ ಹಾಗೂ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ, ಶಾಸಕರಾದ ಎಂ.ಮಂಜು, ಸ್ವರೂಪ್, ಸಿ.ಎನ್. ಬಾಲಕೃಷ್ಣ, ಎಚ್‌.ಕೆ. ಸುರೇಶ್‌, ಎಸ್‌. ಮಂಜುನಾಥ್‌ (ಸಿಮೆಂಟ್‌ ಮಂಜು), ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಲತಾಕುಮಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್. ಪೂರ್ಣಿಮಾ ಮತ್ತಿತರರು ಪಾಲ್ಗೊಂಡಿದ್ದರು.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Kusum-C scheme, 745 MW, Power, generation, Minister, KJ George</p>
<p>The post <a href="https://www.justkannada.in/minister-kj-george-7/">ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಸ್ಕಾಂ ನಿರ್ಮಿತ ಕಟ್ಟಡ ಲೋಕಾರ್ಪಣೆಗೊಳಿಸಿದ ಸಚಿವ ಕೆ.ಜೆ.ಜಾರ್ಜ್</title>
		<link>https://www.justkannada.in/minister-kj-george-6/</link>
		
		<dc:creator><![CDATA[prashanth]]></dc:creator>
		<pubDate>Mon, 30 Jun 2025 12:28:29 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bescom.]]></category>
		<category><![CDATA[BTM Layout]]></category>
		<category><![CDATA[inaugurated]]></category>
		<category><![CDATA[KJ George]]></category>
		<category><![CDATA[minister]]></category>
		<category><![CDATA[Sub-Division Office]]></category>
		<guid isPermaLink="false">https://www.justkannada.in/?p=142180</guid>

					<description><![CDATA[<p>ಬೆಂಗಳೂರು, ಜೂನ್, 30, 2025 (www.justkannada.in): ಕೋರಮಂಗಲ ವಿಭಾಗದ ಬೆಸ್ಕಾಂನ ಎಸ್-16 ಮಡಿವಾಳ ಉಪ ವಿಭಾಗ ಕಚೇರಿಯ ನೂತನ ಕಟ್ಟಡವನ್ನು ಇಂಧನ ಸಚಿವ ಕೆ.ಜೆ.ಜಾರ್ಜ್ ಸೋಮವಾರ ಉದ್ಘಾಟಿಸಿದರು. ಇದುವರೆಗೆ ಎಸ್-16 ಮಡಿವಾಳ ಉಪ ವಿಭಾಗ ಕಚೇರಿ ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿತ್ತು. ಇದೀಗ ಬಿಟಿಎಂ ಬಡಾವಣೆಯಲ್ಲಿ 3.17 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಟ್ಟಡದಿಂದಲೇ ಕಾರ್ಯನಿರ್ವಹಿಸಲಿದೆ. ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್, &#8220;ನಗರದ ಪ್ರಮುಖ ಬಡಾವಣೆ ಬಿಟಿಎಂ ಲೇಔಟ್‌ ಉಪ ವಿಭಾಗದಲ್ಲಿ 83,000 [&#8230;]</p>
<p>The post <a href="https://www.justkannada.in/minister-kj-george-6/">ಬೆಸ್ಕಾಂ ನಿರ್ಮಿತ ಕಟ್ಟಡ ಲೋಕಾರ್ಪಣೆಗೊಳಿಸಿದ ಸಚಿವ ಕೆ.ಜೆ.ಜಾರ್ಜ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜೂನ್, 30, 2025 (www.justkannada.in):</strong> ಕೋರಮಂಗಲ ವಿಭಾಗದ ಬೆಸ್ಕಾಂನ ಎಸ್-16 ಮಡಿವಾಳ ಉಪ ವಿಭಾಗ ಕಚೇರಿಯ ನೂತನ ಕಟ್ಟಡವನ್ನು ಇಂಧನ ಸಚಿವ ಕೆ.ಜೆ.ಜಾರ್ಜ್ ಸೋಮವಾರ ಉದ್ಘಾಟಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇದುವರೆಗೆ ಎಸ್-16 ಮಡಿವಾಳ ಉಪ ವಿಭಾಗ ಕಚೇರಿ ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿತ್ತು. ಇದೀಗ ಬಿಟಿಎಂ ಬಡಾವಣೆಯಲ್ಲಿ 3.17 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಟ್ಟಡದಿಂದಲೇ ಕಾರ್ಯನಿರ್ವಹಿಸಲಿದೆ.</p>
<p>ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್, &#8220;ನಗರದ ಪ್ರಮುಖ ಬಡಾವಣೆ ಬಿಟಿಎಂ ಲೇಔಟ್‌ ಉಪ ವಿಭಾಗದಲ್ಲಿ 83,000 ಕ್ಕೂ ಹೆಚ್ಚಿನ ಸಂಪರ್ಕಗಳಿವೆ. ಸಾರ್ವಜನಿಕರಿಗೆ ನೂತನ ಉಪವಿಭಾಗ ಕೇಂದ್ರವು ಬೆಸ್ಕಾಂನ ಹತ್ತು ಹಲವು ಸೇವೆಗಳನ್ನು ತ್ವರಿತವಾಗಿ ಒದಗಿಸಲು ನೆರವಾಗಲಿದೆ,&#8221; ಎಂದು ಹೇಳಿದರು.</p>
<p>&#8220;ಬೆಸ್ಕಾಂ ವಿದ್ಯುತ್ ಪೂರೈಕೆ ಜತೆಗೆ ಸ್ವಂತವಾಗಿ ಮೂಲಸೌಕರ್ಯ ಕಲ್ಪಿಸಿಕೊಳ್ಳುವುದಕ್ಕೂ ಒತ್ತು ನೀಡುತ್ತಿದ್ದು, ಇದರಿಂದ ಭವಿಷ್ಯದಲ್ಲಿ ಆರ್ಥಿಕವಾಗಿಯೂ ಹೊರೆ ತಗ್ಗಲಿದೆ. ಎಲ್ಲಾ ಮೂಲ ಸೌಕರ್ಯಗಳಿರುವುದರಿಂದ ಸಾರ್ವಜನಿಕರಿಗೆ ಇನ್ನಷ್ಟು ತ್ವರಿತವಾಗಿ ಸೇವೆ ಲಭ್ಯವಾಗಲಿದೆ,&#8221; ಎಂದು ತಿಳಿಸಿದರು.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>ಕಾರ್ಯಕ್ರಮದಲ್ಲಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ್ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.</p>
<p><strong>ಕಟ್ಟಡದ ವಿಶೇಷತೆ</strong></p>
<p>ಬೆಸ್ಕಾಂನ ಎಸ್-16 ಮಡಿವಾಳ ಉಪ ವಿಭಾಗ ಕಚೇರಿಯ ನೂತನ ಕಟ್ಟಡವನ್ನು ಬಿಟಿಎಂ ಬಡಾವಣೆಯಲ್ಲಿ ಸುಮಾರು 3.17 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದು, 7431.50 ಚದರ ಅಡಿಯಲ್ಲಿ ಮೂರು ಅಂತಸ್ತನ್ನು ಒಳಗೊಂಡಿದೆ.</p>
<p>ENGLISH SUMMARY&#8230;</p>
<p>BESCOM&#8217;s New BTM Layout Sub-Division Office Inaugurated by Energy Minister KJ George</p>
<p>Bengaluru, June 30, 2025 – Energy Minister K.J. George officially inaugurated the newly constructed building of BESCOM’s S-16 Madiwala Sub-Division Office, located in the Koramangala zone today.</p>
<p>Until now, the S-16 Madiwala Sub-Division Office was operating from a rented building. It will now operate from the newly constructed building in BTM Layout, built at a cost of ₹3.17 crore.</p>
<p>While inaugurating the new facility, Energy Minister K.J. George highlighted that the BTM Layout sub-division—one of Bengaluru’s prominent residential areas—has over 83,000 connections. He noted that the new centre will enable BESCOM to provide its services to the public more efficiently.</p>
<p>&#8220;Along with power supply, BESCOM is also focusing on creating its infrastructure, which will help reduce financial burdens in the future. With all essential infrastructure in place, services will now be made available to the public even more efficiently,&#8221; Energy Minister added.</p>
<p>BESCOM Managing Director Dr. N. Shivashankar and other officials attended the event.</p>
<p>Building Highlights</p>
<p>The new building of BESCOM&#8217;s S-16 Madiwala Sub-Division Office has been constructed in BTM Layout at a cost of approximately ₹3.17 crore. It is a three-storey structure built over an area of 7,431.50 square feet.</p>
<p>Key words: BESCOM,  BTM Layout, Sub-Division Office, Inaugurated, Minister, KJ George</p>
<p>The post <a href="https://www.justkannada.in/minister-kj-george-6/">ಬೆಸ್ಕಾಂ ನಿರ್ಮಿತ ಕಟ್ಟಡ ಲೋಕಾರ್ಪಣೆಗೊಳಿಸಿದ ಸಚಿವ ಕೆ.ಜೆ.ಜಾರ್ಜ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕವಿಕಾದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಸಚಿವ ಕೆ.ಜೆ.ಜಾರ್ಜ್</title>
		<link>https://www.justkannada.in/minister-kj-george-5/</link>
		
		<dc:creator><![CDATA[prashanth]]></dc:creator>
		<pubDate>Mon, 30 Jun 2025 11:47:37 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Center]]></category>
		<category><![CDATA[Converter]]></category>
		<category><![CDATA[KJ George]]></category>
		<category><![CDATA[minister]]></category>
		<category><![CDATA[power]]></category>
		<category><![CDATA[Repair]]></category>
		<guid isPermaLink="false">https://www.justkannada.in/?p=142175</guid>

					<description><![CDATA[<p>ಬೆಂಗಳೂರು, ಜೂನ್, 30, 2025 (www.justkannada.in):  ಸರ್ಕಾರಿ ಸ್ವಾಮ್ಯದ ವಿದ್ಯುತ್ ಪರಿವರ್ತಕಗಳ (ಟ್ರಾನ್ಸ್ ಫಾರ್ಮರ್) ಉತ್ಪಾದನಾ ಸಂಸ್ಥೆ ಕರ್ನಾಟಕ ವಿದ್ಯುತ್ ಕಾರ್ಖಾನೆ ಆವರಣದಲ್ಲಿ ತಲೆ ಎತ್ತಲಿರುವ ವಿದ್ಯುತ್ ಪರಿವರ್ತಕಗಳ ದುರಸ್ತಿ ಕೇಂದ್ರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಶಂಕುಸ್ಥಾಪನೆ ನೆರವೇರಿಸಿದರು. ಸುಮಾರು 14 ಕೋಟಿ ರೂ.ವೆಚ್ಚದಲ್ಲಿ ವಿದ್ಯುತ್ ಪರಿವರ್ತಕಗಳ ದುರಸ್ತಿ ಘಟಕವನ್ನು ಸ್ಥಾಪಿಸಲಾಗುತ್ತಿದ್ದು, 20 ಮೆಗಾವ್ಯಾಟ್ ಸಾಮರ್ಥ್ಯದವರೆಗಿನ ಪರಿವರ್ತಕಗಳನ್ನು ದುರಸ್ತಿ ಮಾಡುವ ಸಾಮರ್ಥ್ಯ ಈ ಘಟಕ ಹೊಂದಲಿದೆ. ದುರಸ್ತಿ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಇಂಧನ [&#8230;]</p>
<p>The post <a href="https://www.justkannada.in/minister-kj-george-5/">ಕವಿಕಾದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಸಚಿವ ಕೆ.ಜೆ.ಜಾರ್ಜ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜೂನ್, 30, 2025 (<a href="http://www.justkannada.in">www.justkannada.in</a>):</strong>  ಸರ್ಕಾರಿ ಸ್ವಾಮ್ಯದ ವಿದ್ಯುತ್ ಪರಿವರ್ತಕಗಳ (ಟ್ರಾನ್ಸ್ ಫಾರ್ಮರ್) ಉತ್ಪಾದನಾ ಸಂಸ್ಥೆ ಕರ್ನಾಟಕ ವಿದ್ಯುತ್ ಕಾರ್ಖಾನೆ ಆವರಣದಲ್ಲಿ ತಲೆ ಎತ್ತಲಿರುವ ವಿದ್ಯುತ್ ಪರಿವರ್ತಕಗಳ ದುರಸ್ತಿ ಕೇಂದ್ರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಶಂಕುಸ್ಥಾಪನೆ ನೆರವೇರಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸುಮಾರು 14 ಕೋಟಿ ರೂ.ವೆಚ್ಚದಲ್ಲಿ ವಿದ್ಯುತ್ ಪರಿವರ್ತಕಗಳ ದುರಸ್ತಿ ಘಟಕವನ್ನು ಸ್ಥಾಪಿಸಲಾಗುತ್ತಿದ್ದು, 20 ಮೆಗಾವ್ಯಾಟ್ ಸಾಮರ್ಥ್ಯದವರೆಗಿನ ಪರಿವರ್ತಕಗಳನ್ನು ದುರಸ್ತಿ ಮಾಡುವ ಸಾಮರ್ಥ್ಯ ಈ ಘಟಕ ಹೊಂದಲಿದೆ.</p>
<p>ದುರಸ್ತಿ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್, &#8220;ಆರು ತಿಂಗಳಲ್ಲಿ ಈ ಘಟಕದ ಕಾಮಗಾರಿ ಪೂರ್ಣಗೊಳಿಸಿ ವಿದ್ಯುತ್ ಪರಿವರ್ತಕಗಳ ದುರಸ್ತಿ ಕಾರ್ಯ ಆರಂಭಿಸಲಾಗುವುದು. ಇದು ಸರ್ಕಾರಿ ಕಾರ್ಖಾನೆಯಾಗಿರುವುದರಿಂದ ಕೆಪಿಟಿಸಿಎಲ್ ಮತ್ತು ಎಲ್ಲಾ ಎಸ್ಕಾಂಗಳ ವ್ಯಾಪ್ತಿಯ ಪರಿವರ್ತಕಗಳನ್ನು ಇಲ್ಲಿಯೇ ದುರಸ್ತಿ ಮಾಡಲಾಗುವುದು,&#8221; ಎಂದು ಹೇಳಿದರು.</p>
<p>&#8220;ಕವಿಕಾದಲ್ಲಿ ವಾರ್ಷಿಕ 2,500 ವಿದ್ಯುತ್ ಪರಿವರ್ತಕಗಳನ್ನು ಸಿದ್ಧಪಡಿಸುವ ಸಾಮರ್ಥ್ಯವಿದೆ. ಆದರೆ, ಅಷ್ಟು ಪ್ರಮಾಣದಲ್ಲಿ ಉತ್ಪಾದನೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಲು ಅಗತ್ಯ ಕೆಲಸದ ಬಂಡವಾಳವನ್ನು  (ವರ್ಕಿಂಗ್ ಕ್ಯಾಪಿಟಲ್) ಎಸ್ಕಾಂಗಳು ಮತ್ತು ಬ್ಯಾಂಕ್ ಮೂಲಕ ಒದಗಿಸಲಾಗುವುದು. ಕಾಲಮಿತಿಯಲ್ಲಿ ವಾರ್ಷಿಕ 2,500 ವಿದ್ಯುತ್ ಪರಿವರ್ತಕಗಳನ್ನು ಇಲ್ಲಿ ಉತ್ಪಾದಿಸುವುದರ ಜತೆಗೆ ಸಾಮರ್ಥ್ಯವನ್ನು ಇನ್ನಷ್ಟು ಹೆಚ್ಚಿಸಲು ಕ್ರಮ ವಹಿಸಲಾಗುವುದು,&#8221; ಎಂದರು.</p>
<p>&#8220;ಕವಿಕಾಗೆ ಎಸ್ಕಾಗಳಿಂದ 50 ಕೋಟಿ ರೂ. ಕೆಲಸದ ಬಂಡವಾಳ ಪೂರೈಸುವಂತೆ ಸೂಚಿಸಲಾಗಿದೆ. ಬೆಸ್ಕಾಂ ವತಿಯಿಂದ 12.50 ಕೋಟಿ ರೂ. ಈಗಾಗಲೇ ಒದಗಿಸಲಾಗಿದೆ. ಉಳಿದ ಮೊತ್ತವನ್ನು ಶೀಘ್ರ ಪಾವತಿ ಮಾಡಲು ಕ್ರಮ ಕೈಗೊಳ್ಳಲಾಗುವುದು,&#8221; ಎಂದು ತಿಳಿಸಿದರು.</p>
<p>ಕವಿಕಾ ವ್ಯಸ್ಥಾಪಕ ನಿರ್ದೇಶಕ ಲೋಖಂಡೆ ಸ್ನೇಹಲ್ ಸುಧಾಕರ್ ಮಾಹಿತಿ ನೀಡಿ, &#8220;ಕವಿಕಾದಲ್ಲೇ ವಿದ್ಯುತ್ ಪರಿವರ್ತಕಗಳ ದುರಸ್ತಿ ಕೇಂದ್ರ ಆರಂಭಿಸುವುದರಿಂದ ದುರಸ್ತಿ ಕೆಲಸ ತ್ವರಿತವಾಗಿ ನಡೆದು ಎಸ್ಕಾಂಗಳು ಮತ್ತು ಕೆಪಿಟಿಸಿಎಲ್ ಗಳಿಗೆ ಅನುಕೂಲವಾಗಲಿದೆ. ಭವಿಷ್ಯದಲ್ಲಿಈ ದುರಸ್ತಿ ಕೇಂದ್ರದಲ್ಲಿ ಪರಿವರ್ತಕಗಳ ಉತ್ಪಾದನೆಯನ್ನೂ ಮಾಡಲಾಗುವುದು,&#8221; ಎಂದು ಹೇಳಿದರು.</p>
<p>ಕಾರ್ಯಕ್ರಮದಲ್ಲಿ ಕವಿಕಾ ಅಧ್ಯಕ್ಷ ಎಚ್.ಸಿ.ಲಲಿತ್ ರಾಘವ್, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ್, ಕವಿಕಾ ಕಾರ್ಯನಿರ್ವಾಹ ನಿರ್ದೇಶಕ ನಾಗರಾಜ್ ಮತ್ತಿತರರು ಪಾಲ್ಗೊಂಡಿದ್ದರು.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Power, Converter, Repair, Center , Minister, KJ George</p>
<p>The post <a href="https://www.justkannada.in/minister-kj-george-5/">ಕವಿಕಾದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಸಚಿವ ಕೆ.ಜೆ.ಜಾರ್ಜ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಇಂಧನ ಇಲಾಖೆಯ ಬಲ ಕೆಪಿಟಿಸಿಎಲ್ ನೌಕರರು:  ಬೇಡಿಕೆಗಳಿಗೆ ಸ್ಪಂದನೆ ಭರವಸೆ ನೀಡಿದ ಸಚಿವ ಕೆ.ಜೆ.ಜಾರ್ಜ್</title>
		<link>https://www.justkannada.in/minister-kj-george-4/</link>
		
		<dc:creator><![CDATA[prashanth]]></dc:creator>
		<pubDate>Wed, 18 Jun 2025 11:37:17 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[employees]]></category>
		<category><![CDATA[Energy Department]]></category>
		<category><![CDATA[KJ George]]></category>
		<category><![CDATA[KPTCL]]></category>
		<category><![CDATA[minister]]></category>
		<guid isPermaLink="false">https://www.justkannada.in/?p=141664</guid>

					<description><![CDATA[<p>ಬೆಂಗಳೂರು, ಜೂನ್, 18, 2025 (www.justkannada.in):  ರಾಜ್ಯ ಸರ್ಕಾರದ ಜನಪರ ಯೋಜನೆಗಳ ಅನುಷ್ಠಾನಕ್ಕೆ ಕೆಪಿಟಿಸಿಎಲ್ ನೌಕರರ ಸಂಘ ಬೆಂಬಲವಾಗಿದೆ, ನಮ್ಮ ಸರ್ಕಾರವೂ ಈ ಸಂಘದ ಪರವಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ‌ ನಿಯಮಿತ ನೌಕರರ ಸಂಘ ಬುಧವಾರ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದ ನಿಗಮದ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, &#8220;ಕೆಪಿಟಿಸಿಎಲ್ ನೌಕರರ ಸಂಘದ ಉತ್ಸಾಹ ಹಾಗೂ ಸ್ಪೂರ್ತಿ ನೋಡಿದರೆ ನಾವು ಮತ್ತಷ್ಟು [&#8230;]</p>
<p>The post <a href="https://www.justkannada.in/minister-kj-george-4/">ಇಂಧನ ಇಲಾಖೆಯ ಬಲ ಕೆಪಿಟಿಸಿಎಲ್ ನೌಕರರು:  ಬೇಡಿಕೆಗಳಿಗೆ ಸ್ಪಂದನೆ ಭರವಸೆ ನೀಡಿದ ಸಚಿವ ಕೆ.ಜೆ.ಜಾರ್ಜ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜೂನ್, 18, 2025 (<a href="http://www.justkannada.in">www.justkannada.in</a>):  </strong>ರಾಜ್ಯ ಸರ್ಕಾರದ ಜನಪರ ಯೋಜನೆಗಳ ಅನುಷ್ಠಾನಕ್ಕೆ ಕೆಪಿಟಿಸಿಎಲ್ ನೌಕರರ ಸಂಘ ಬೆಂಬಲವಾಗಿದೆ, ನಮ್ಮ ಸರ್ಕಾರವೂ ಈ ಸಂಘದ ಪರವಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ‌ ನಿಯಮಿತ ನೌಕರರ ಸಂಘ ಬುಧವಾರ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದ ನಿಗಮದ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, &#8220;ಕೆಪಿಟಿಸಿಎಲ್ ನೌಕರರ ಸಂಘದ ಉತ್ಸಾಹ ಹಾಗೂ ಸ್ಪೂರ್ತಿ ನೋಡಿದರೆ ನಾವು ಮತ್ತಷ್ಟು ಜನಪರ ಯೋಜನೆಗಳನ್ನು ರೂಪಿಸಿದರೂ ಅದನ್ನು ಯಶಸ್ವಿಯಾಗಿ ಜಾರಿಗೊಳಿಸುತ್ತಾರೆ ಎಂಬ ವಿಶ್ವಾಸ ಬರುತ್ತದೆ,&#8221; ಎಂದರು.</p>
<p>&#8220;ರಾಜ್ಯ ಸರ್ಕಾರ, ಇಂಧನ ಇಲಾಖೆ ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿರುವ ನೌಕರರ ಪರವಾಗಿದೆ. ನೌಕರರ ಬೇಡಿಕೆಗಳನ್ನು ಆಡಳಿತ ಮಂಡಳಿ ಸಭೆಯ ಮುಂದೆ ಇಟ್ಟು ಸೂಕ್ತ ಅನುಕೂಲ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು&#8221;.</p>
<p>&#8220;ನಮ್ಮ ಸರ್ಕಾರದ ಪ್ರಮುಖ ಗ್ಯಾರಂಟಿ ಘೋಷಣೆ ಗೃಹಜ್ಯೋತಿ. ಇಂದು 1.65 ಕೋಟಿ ಮನೆಗಳಿಗೆ ತಲುಪಿದೆ. ಇವರೆಲ್ಲರಿಗೂ ಜೀರೋ ಬಿಲ್ ವಿತರಿಸುತ್ತಿದ್ದೇವೆ. ಅದೇ ರೀತಿ ಕುಸುಮ್- ಸಿ ಯೋಜನೆಗೆ ರಾಜ್ಯ ಸರ್ಕಾರ ಶೇಕಡಾ 50 ರಷ್ಟು ಸಬ್ಸಿಡಿ ನೀಡುತ್ತಿದೆ, ಕೇಂದ್ರ ಶೇಕಡಾ 30 ರಷ್ಟು ಸಬ್ಸಿಡಿ ನೀಡುತ್ತಿದೆ. ಇದು ರೈತರಿಗೆ ಬಲ‌ತಂದಿದೆ. ರೈತರ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆ ವಿದ್ಯುತ್ ಒದಗಿಸುವ ಈ ಯೋಜನೆಗೆ ಚಾಲನೆ ನೀಡಿದ್ದೇವೆ. ರೈತರಿಗೆ ಸಮರ್ಪಕ ವಿದ್ಯುತ್ ನೀಡಲು ಕೆಪಿಟಿಸಿಎಲ್ ವತಿಯಿಂದ ಹೆಚ್ಚುವರಿ ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸುತ್ತಿದ್ದೇವೆ, ಇದು ರೈತರಿಗೆ ಶಕ್ತಿ ನೀಡಿದೆ ಎಂದು ಹೇಳಲು ಹೆಮ್ಮೆ ಪಡುತ್ತೇನೆ,&#8221; ಎಂದು ಹೇಳಿದರು.</p>
<p>&#8220;ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಹೇಳಿದಂತೆ ಜೈ ಜವಾನ್ ಜೈ ಕಿಸಾನ್ ಎಂಬುದನ್ನು ಗಮನದಲ್ಲಿಟ್ಟುಕೊಂಡು ನಮ್ಮ ಸರ್ಕಾರ ರೈತರಿಗೆ ಹೆಚ್ಚಿನ ಯೋಜನೆ, ಸೌಲಭ್ಯ ಒದಗಿಸುತ್ತಿದೆ,&#8221; ಎಂದು ತಿಳಿಸಿದರು.</p>
<p>&#8220;ಕೇಂದ್ರದ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ಮಂತ್ರಿಗಳೇ ನಮ್ಮ ಪವನ ವಿದ್ಯುತ್ ಯೋಜನೆಗಳಿಗೆ &#8216;ನಂಬರ್ ಒನ್&#8217; ಸಾಧನೆ ಬಗ್ಗೆ ಪುರಸ್ಕಾರ ನೀಡಿದ್ದಾರೆ. ಈ ಹಿಂದೆ ಸೌರ ವಿದ್ಯುತ್ ಕ್ಷೇತ್ರದಲ್ಲಿ ಪಾವಗಡದಲ್ಲಿ ಸ್ಥಾಪಿಸಿದ್ದ ಸೌರ ಘಟಕ ದೇಶದಲ್ಲೇ ನಂಬರ್ ಒನ್ ಇತ್ತು. ಮತ್ತೆ ನಂಬರ್ ಒನ್ ನತ್ತ ಹೆಜ್ಜೆ ಇಡುತ್ತಿದ್ದೇವೆ. ನಾವೆಲ್ಲರೂ ಸೇರಿ ಮತ್ತಷ್ಟು ಶ್ರಮಿಸಿ ಸೌರ ವಿದ್ಯುತ್ ಕ್ಷೇತ್ರದಲ್ಲೂ ಕರ್ನಾಟಕ ಮೊದಲ ಸ್ಥಾನಕ್ಕೆ ಬರುವಂತೆ ಮಾಡಬೇಕಿದೆ,&#8221; ಎಂದು ತಿಳಿಸಿದರು.</p>
<p>ವಜ್ರಮಹೋತ್ಸವದ ಸಮಾರಂಭದಲ್ಲಿ 2024-25 ನೇ ಶೈಕ್ಷಣಿಕ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.</p>
<p>ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವದ ಸವಿ ನೆನಪಿಗಾಗಿ ಹೊರತಂದಿರುವ ವಜ್ರಜ್ಯೋತಿ ಸ್ಮರಣ ಸಂಚಿಕೆ ಹಾಗೂ ನೌಕರರ ದಿನದರ್ಶಿಕೆಯನ್ನು ಬಿಡುಗಡೆಗೊಳಿಸಲಾಯಿತು. ನೌಕರರ ಸಂಘದ ಅಧಿಕೃತ ಜಾಲತಾಣ www.kptceu.com ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು.</p>
<p>ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕ್ರೆಡಲ್ ಅಧ್ಯಕ್ಷ ಟಿ.ಡಿ.ರಾಜೇಗೌಡ, ಹೆಸ್ಕಾಂ ಅಧ್ಯಕ್ಷ ಸಯ್ಯದ್ ಅಜೀಂ ಪೀರ್ ಖಾದ್ರಿ, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆವಿಕಂ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ್, ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ.ಮುನಿಗೋಪಾಲರಾಜು ಹಾಗೂ ನೌಕರರ ಸಂಘದ ಅಧ್ಯಕ್ಷ ಕೆ.ಬಲರಾಮ್, ಪ್ರಧಾನ ಕಾರ್ಯದರ್ಶಿ ಶಿವರಾಂ ಹಾಗೂ ಕೆಪಿಟಿಸಿಎಲ್ ಹಾಗೂ ವಿವಿಧ ಎಸ್ಕಾಂಗಳ ನೌಕರರು ಭಾಗವಹಿಸಿದ್ದರು.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: KPTCL, employees, Energy Department, Minister, KJ George</p>
<p>The post <a href="https://www.justkannada.in/minister-kj-george-4/">ಇಂಧನ ಇಲಾಖೆಯ ಬಲ ಕೆಪಿಟಿಸಿಎಲ್ ನೌಕರರು:  ಬೇಡಿಕೆಗಳಿಗೆ ಸ್ಪಂದನೆ ಭರವಸೆ ನೀಡಿದ ಸಚಿವ ಕೆ.ಜೆ.ಜಾರ್ಜ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜೂ.11 ರಂದು ಸಿಎಂ ಸಿದ್ದರಾಮಯ್ಯರಿಂದ ‘ಕುಸುಮ್-ಸಿ ಯೋಜನೆ’ ಉದ್ಘಾಟನೆ: ಸಚಿವ ಕೆ.ಜೆ.ಜಾರ್ಜ್‌</title>
		<link>https://www.justkannada.in/minister-kj-george-3/</link>
		
		<dc:creator><![CDATA[prashanth]]></dc:creator>
		<pubDate>Mon, 09 Jun 2025 12:58:26 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Inaugurate]]></category>
		<category><![CDATA[June 11]]></category>
		<category><![CDATA[KJ George]]></category>
		<category><![CDATA[KUSUM-C Scheme]]></category>
		<category><![CDATA[minister]]></category>
		<guid isPermaLink="false">https://www.justkannada.in/?p=141296</guid>

					<description><![CDATA[<p>ಬೆಂಗಳೂರು, ಜೂನ್, 9, 2025 (www.justkannada.in):  ರೈತರ ಕೃಷಿ ಪಂಪ್‌ಸೆಟ್‌ ಗಳಿಗೆ  ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸುವ ಕುಸುಮ್-ಸಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ 11 ರಂದು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಕುಸುಮ್- ಸಿ ಯೋಜನೆಯ ಉದ್ಘಾಟನೆ ಕುರಿತ ಕರ್ಟನ್ ರೈಸರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೆ.ಜೆ ಜಾರ್ಜ್ ಅವರು, &#8220;ಜೂನ್ 11, ಬುಧವಾರ ಬೆಳಗ್ಗೆ 10.30 ಗಂಟೆಗೆ ಗೌರಿಬಿದನೂರಿನ ನೇತಾಜಿ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಯವರು ಯೋಜನೆಗೆ ಚಾಲನೆ ನೀಡಲಿದ್ದಾರೆ. [&#8230;]</p>
<p>The post <a href="https://www.justkannada.in/minister-kj-george-3/">ಜೂ.11 ರಂದು ಸಿಎಂ ಸಿದ್ದರಾಮಯ್ಯರಿಂದ ‘ಕುಸುಮ್-ಸಿ ಯೋಜನೆ’ ಉದ್ಘಾಟನೆ: ಸಚಿವ ಕೆ.ಜೆ.ಜಾರ್ಜ್‌</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜೂನ್, 9, 2025 (<a href="http://www.justkannada.in">www.justkannada.in</a>):</strong>  ರೈತರ ಕೃಷಿ ಪಂಪ್‌ಸೆಟ್‌ ಗಳಿಗೆ  ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸುವ ಕುಸುಮ್-ಸಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ 11 ರಂದು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕುಸುಮ್- ಸಿ ಯೋಜನೆಯ ಉದ್ಘಾಟನೆ ಕುರಿತ ಕರ್ಟನ್ ರೈಸರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೆ.ಜೆ ಜಾರ್ಜ್ ಅವರು, &#8220;ಜೂನ್ 11, ಬುಧವಾರ ಬೆಳಗ್ಗೆ 10.30 ಗಂಟೆಗೆ ಗೌರಿಬಿದನೂರಿನ ನೇತಾಜಿ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಯವರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ  ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಹಾಗೂ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಪಡಿತರ ವಿತರಣೆ ಸಚಿವ ಪ್ರಲ್ಹಾದ್ ಜೋಶಿ, ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಶ್ರೀಪಾದ್‌ ಯೆಸ್ಸೋ ನಾಯಕ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೃಷ್ಣ ಬೈರೇಗೌಡ, ಡಾ.ಎಂ.ಸಿ.ಸುಧಾಕರ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ,&#8221; ಎಂದರು.</p>
<p>&#8220;ರೈತರಿಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ಪೂರೈಸುವ ಉದ್ದೇಶದಿಂದ ಕುಸುಮ್-ಸಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ನೀರಾವರಿಗೆ ವಿದ್ಯುತ್ ಪೂರೈಸುವ ಫೀಡರ್‌ ಗಳ ಬಳಿ ಸೋಲಾರ್ ಘಟಕಗಳನ್ನು ಸ್ಥಾಪಿಸಿ, ವಿದ್ಯುತ್ ಉತ್ಪಾದಿಸಲಾಗುವುದು. ಬಳಿಕ ಅಲ್ಲಿಂದ ಫೀಡರ್‌ ಗಳ ಮೂಲಕ ರೈತರ ಕೃಷಿ ಪಂಪ್‌ ಸೆಟ್‌ಗಳಿಗೆ ಒದಗಿಸಲಾಗುವುದು. ಸ್ಥಳೀಯವಾಗಿಯೇ ವಿದ್ಯುತ್ ಉತ್ಪಾದಿಸಿ ಪೂರೈಸುವುದರಿಂದ ಗುಣಮಟ್ಟದ ವಿದ್ಯುತ್ ಲಭ್ಯವಾಗುತ್ತದೆ. ಟ್ರಾನ್ಸ್‌ ಫರ್ಮರ್‌ಗಳ ಮೇಲಿನ ಹೊರೆಯೂ ಇದರಿಂದ ತಗ್ಗುತ್ತದೆ,&#8221; ಎಂದು ಹೇಳಿದರು.</p>
<p>&#8220;ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿ  ಮತ್ತು ಚರಕಮಟ್ಟೇನಹಳ್ಳಿ ಗ್ರಾಮದ ಸುಮಾರು 60 ಎಕರೆ ಪ್ರದೇಶದಲ್ಲಿ 20 ಮೆ.ವ್ಯಾ. ಸಾಮರ್ಥ್ಯದಲ್ಲಿ ಸೋಲಾರ್ ಘಟಕ ಸ್ಥಾಪಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಕುಸುಮ್- ಸಿ ಯೋಜನೆಯಡಿ ಸ್ಥಾಪಿಸಲಾಗಿರುವ ಅತಿ ದೊಡ್ಡ ಘಟಕವಿದು. ಹೀಗಾಗಿ ಗೌರಿಬಿದನೂರಿನಲ್ಲಿ ಯೋಜನೆಯನ್ನು ಉದ್ಘಾಟಿಸಲು ನಿರ್ಧರಿಸಲಾಗಿದೆ. ಇಲ್ಲಿ ಖಾಸಗಿ ಜಮೀನನ್ನು 25 ವರ್ಷಕ್ಕೆ ಭೋಗ್ಯಕ್ಕೆ ಪಡೆಯಲಾಗಿದೆ,&#8221; ಎಂದು ವಿವರಿಸಿದರು.</p>
<p><strong>ನಮ್ಮ ಸರ್ಕಾರ ಬಂದ ಮೇಲೆ ಕುಸುಮ್-ಸಿ ಜಾರಿ:</strong></p>
<p>&#8220;ಕುಸುಮ್ &#8211; ಸಿ ಯೋಜನೆ ನಾಲ್ಕೈದು ವರ್ಷ ಹಿಂದೆಯೇ ಜಾರಿಯಾಗಿತ್ತಾದರೂ ರಾಜ್ಯದಲ್ಲಿ ಮಾತ್ರ ಅದನ್ನು ಶೀಥಲಗೃಹದಲ್ಲಿಟ್ಟಿದ್ದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯೋಜನೆ ಜಾರಿಗೊಳಿಸಲು ನಿರ್ಧರಿಸಿ, ಟೆಂಡರ್ ಕರೆಯಲಾಯಿತು. ಒಂದು ಮೆಗಾವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದನೆಗೆ 3.5 ಕೋಟಿ ರೂ.ನಿಂದ 4 ಕೋಟಿ ರೂ.ವರೆಗೆ ವೆಚ್ಚ ಆಗುತ್ತದೆ. ಈ ಪೈಕಿ 1 ಕೋಟಿ ರೂ. ಕೇಂದ್ರ ಸರ್ಕಾರದಿಂದ ಸಬ್ಸಿಡಿ ಬರುತ್ತದೆ. ಈ ಎಲ್ಲಾ ಅಂಶಗಳನ್ನು ಆಧರಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಪ್ರತಿ ಯೂನಿಟ್ ವಿದ್ಯುತ್‌ಗೆ ಗರಿಷ್ಠ 3.17 ರೂ. ನಿಗದಿಪಡಿಸಿದೆ,&#8221; ಎಂದು ಸಚಿವ ಕೆ.ಜೆ.ಜಾರ್ಜ್ ಮಾಹಿತಿ ನೀಡಿದರು.</p>
<p>&#8220;ಕುಸುಮ್-ಸಿ ಮೊದಲ ಹಂತದಲ್ಲಿ ಕೃಷಿ ಫೀಡರ್‌ ಗಳ ಸೋಲರೈಸೇಷನ್ ಮೂಲಕ 2,400 ಮೆಗಾವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದನೆ ಗುರಿ ಹಾಕಿಕೊಂಡಿದ್ದು ಸುಮಾರು 6,19,000 (6 ಲಕ್ಷ 19 ಸಾವಿರ)  ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು ವೇಳೆ ಗುಣಮಟ್ಟದ ವಿದ್ಯುತ್  ಸರಬರಾಜು ಮಾಡುವ ನಿಟ್ಟಿನಲ್ಲಿ ಕೆಲಸ ಪ್ರಗತಿಯಲ್ಲಿದೆ. ಈಗಾಗಲೇ ಸುಮಾರು 200 ಮೆ.ವ್ಯಾ. ಸಾಮರ್ಥ್ಯದ ಸೋಲಾರ್ ಘಟಕಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಇನ್ನು ಕೆಲವೇ ತಿಂಗಳುಗಳಲ್ಲಿ 93 ಸ್ಥಳಗಳಲ್ಲಿ 545 ಮೆ.ವ್ಯಾ. ಸಾಮರ್ಥ್ಯದ ಸೋಲಾರ್ ಘಟಕಗಳು ಚಾಲನೆಗೊಳ್ಳಲಿವೆ. ಡಿಸೆಂಬರ್-2025ರ ವೇಳೆಗೆ 2,400 ಮೆ.ವ್ಯಾ. ಸಾಮರ್ಥ್ಯದ ಸೌರ ಘಟಕಗಳ ಸ್ಥಾಪನೆಯ ಗುರಿಯನ್ನು ಸಾಧಿಸಲಾಗುವುದು,&#8221; ಎಂದು ಮಾಹಿತಿ ನೀಡಿದರು.</p>
<p>&#8220;ತಾಂತ್ರಿಕ ಸಾಧ್ಯತೆ ಇರುವ ವಿದ್ಯುತ್ ಉಪ ಕೇಂದ್ರಗಳ ಬಳಿ ಸೌರ ಘಟಕಗಳ ಸ್ಥಾಪನೆಗೆ ನಿರ್ಧರಿಸಲಾಗಿದೆ. ಖಾಸಗಿಯವರು ಸೌರ ಘಟಕಗಳನ್ನು ಸ್ಥಾಪಿಸಿ, ವಿದ್ಯುತ್ ಉತ್ಪಾದಿಸುತ್ತಾರೆ. ಅದನ್ನು ಸರ್ಕಾರ ಖರೀದಿಸಿ ಆಯಾ ಫೀಡರ್‌ ಗಳ ವ್ಯಾಪ್ತಿಯ ಕೃಷಿ ಪಂಪ್‌ ಸೆಟ್‌ಗಳಿಗೆ ಪೂರೈಸುತ್ತದೆ. ಹಗಲು ವೇಳೆ ಸೌರ ವಿದ್ಯುತ್ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿರುವುದರಿಂದ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ಸಮರ್ಪಕ ವಿದ್ಯುತ್ ಲಭ್ಯವಾಗಲಿದೆ,&#8221; ಎಂದರು.</p>
<p>&#8220;ಒಂದು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ 4 ಎಕರೆ ಭೂಮಿ ಅಗತ್ಯವಿದೆ. ಸರ್ಕಾರಿ ಭೂಮಿ ಲಭ್ಯವಿದ್ದರೆ ಅದನ್ನು ಉಚಿತವಾಗಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ. ಆದರೆ, ಆ ಭೂಮಿಗೆ ಪ್ರತಿ ಎಕರೆಗೆ 25 ಸಾವಿರ ರೂ. ಅನ್ನು ಖಾಸಗಿ ವಿದ್ಯುತ್ ಉತ್ಪಾದಕರು ಪಾವತಿಸಬೇಕು. ಆ ಮೊತ್ತವನ್ನು ಜಿಲ್ಲಾಧಿಕಾರಿಗಳ ಬಳಿ ಇಟ್ಟು ಉಪ ಕೇಂದ್ರ ಇರುವ ಗ್ರಾಮದ ಸರ್ಕಾರಿ ಶಾಲೆ, ಅಂಗನವಾಡಿಗಳ ಅಭಿವೃದ್ಧಿಗೆ ಬಳಸಿಕೊಳ್ಳಲಾಗುವುದು. ಖಾಸಗಿ ಭೂಮಿಯಾಗಿದ್ದರೆ, ವಿದ್ಯುತ್ ಉತ್ಪಾದನೆ ಗುತ್ತಿಗೆ ಪಡೆದ ಡೆವಲಪರ್‌ಗಳು ಗುತ್ತಿಗೆಗೆ ತೆಗೆದುಕೊಂಡು, ಭೂಮಾಲೀಕರಿಗೆ ಎಕರೆಗೆ ಕನಿಷ್ಠ ₹25,000 ಪರಿಹಾರ ನೀಡುತ್ತಾರೆ,&#8221; ಎಂದು ಹೇಳಿದರು.</p>
<p>ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕ ಡಾ.ಎನ್‌. ಶಿವಶಂಕರ್ , ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ (ಕ್ರೆಡಲ್) ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ, ಬೆಸ್ಕಾಂ ತಾಂತ್ರಿಕ ನಿರ್ದೇಶಕ ಹೆಚ್‌.ಜೆ.ರಮೇಶ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>ENGLISH SUMMARY&#8230;</p>
<p>Chief Minister to Inaugurate KUSUM-C Scheme on June 11 at Gauribidanur &#8211; Energy Minister KJ George<br />
·      Chief Minister Siddaramaiah to launch the feeder level solarization of agriculture feeders under the Kusum-C scheme<br />
·      Solar-powered electricity to be supplied to irrigation pump sets via agricultural feeder solarization</p>
<p>Bengaluru, June 9, 2025: Chief Minister Siddaramaiah is set to inaugurate a solar substation built under the Kusum-C scheme on June 11 2025. The initiative aims to ensure a reliable daytime power supply for farmers’ agricultural pump sets, Energy Minister K.J. George said today at the curtain raiser event.</p>
<p>At a curtain-raiser press conference for the launch of the Kusum-C scheme, Energy Minister K.J. George announced that Chief Minister Siddaramaiah will inaugurate the initiative at 10:30 AM on Wednesday, June 11, at Netaji Stadium in Gauribidanur.</p>
<p>The event will also see the participation of Union Minister for New and Renewable Energy and Consumer Affairs, Food and Public Distribution Prahlad Joshi, Union Minister of State for New and Renewable Energy Shripad Yesso Naik, Deputy Chief Minister D.K. Shivakumar, Revenue Minister Krishna Byre Gowda, Chikkaballapura District In-charge Minister Dr. M.C. Sudhakar, Gauribidanur MLA Puttaswami Gowda, and several other dignitaries and officials.</p>
<p>The Kusum-C scheme aims to provide farmers with reliable daytime electricity by installing solar units near agricultural electricity feeders. These units will generate power locally, which will then be supplied to agricultural pump sets through the feeders. This localized generation ensures the delivery of high-quality power, the minister noted.</p>
<p>In Gauribidanur taluk’s Thondebhavi Hobli, a 20 MW solar unit has been established across approximately 60 acres in the villages of Hanumenahalli and Charakamattenahalli. This is the largest solar installation under the Kusum-C scheme in Karnataka to date, which is why Gauribidanur was chosen for the scheme’s official launch. The land for the project has been leased from private owners for a period of 25 years, he added.</p>
<p>Kusum-C implemented after our government came to power</p>
<p>The Kusum-C scheme, introduced four to five years ago, was initially put on hold in the state. However, after our government came to power, we decided to implement the scheme and invited tenders. The central government provides a subsidy of ₹ 1.05 crore for generating 1 megawatt of solar power, which significantly reduces the cost of establishment of the Solar Power System for the RESCO developers. The Karnataka Electricity Regulatory Commission has fixed a maximum rate of ₹3.17 per unit of electricity, ensuring affordable and reliable power supply for farmers.</p>
<p>In the first phase of the Kusum-C scheme, we aim to generate 2,400 megawatts of solar electricity through the solarization of agricultural feeders. This will provide quality daytime electricity to around 6,19,000 (6 lakh 19 thousand) agrarian pump sets, significantly reducing their energy costs and ensuring a reliable power supply. The construction of feeder level solarization plants with a capacity of about 200 MW has already been completed, and within the next few months, 545 MW capacity solar units across 93 locations will become operational. Our goal is to establish 2,400 MW of feeder level solarization plants by December 2025, bringing substantial benefits to our farming community.</p>
<p>It has been decided to establish solar units near power substations where technical feasibility exists. Private entities will set up the solar units and generate electricity, which the government will purchase and supply to the agricultural pump sets within the respective feeder&#8217;s coverage area. Since solar power is abundantly available during the daytime, adequate electricity will be available for farmers&#8217; agricultural pump sets during the day, he said.</p>
<p>The Energy Minister also highlighted the transparency in the allocation of funds. He stated, &#8220;Four acres of land are required for the generation of one megawatt of electricity. If government land is available for establishing solar parks for feeder-level solarization, it will be provided free of charge to the Energy Department. Contractors must pay ₹25,000 annually per acre of land, which will be deposited into the District Collector&#8217;s account. The district in-charge minister, local legislators, and collectors will collaborate to allocate these funds for developing government schools, Anganwadis, and drinking water projects within the village panchayat jurisdiction of the solar park. In cases where government land is unavailable, private land will be taken on lease basis by the RESCO developers, and contractors will compensate landowners ₹25,000 per acre for this land,&#8221; the Energy Minister stated.</p>
<p>Additional Chief Secretary to the Government, Energy Department, Gaurav Gupta; Managing Director of Bangalore Electricity Supply Company Limited (BESCOM), Dr Shivashankar N.; Managing Director of Karnataka Renewable Energy Development Limited (KREDL), K.P. Rudrappaiah; and Technical Director of BESCOM, H.J. Ramesh were present at the press conference.<br />
Key words: KUSUM-C Scheme, Inaugurate , June 11,Minister, KJ George</p>
<p>The post <a href="https://www.justkannada.in/minister-kj-george-3/">ಜೂ.11 ರಂದು ಸಿಎಂ ಸಿದ್ದರಾಮಯ್ಯರಿಂದ ‘ಕುಸುಮ್-ಸಿ ಯೋಜನೆ’ ಉದ್ಘಾಟನೆ: ಸಚಿವ ಕೆ.ಜೆ.ಜಾರ್ಜ್‌</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
