<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Kodagu District Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/kodagu-district/feed/" rel="self" type="application/rss+xml" />
	<link>https://www.justkannada.in/tag/kodagu-district/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 07 Jul 2026 12:38:19 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Kodagu District Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/kodagu-district/</link>
	<width>32</width>
	<height>32</height>
</image> 
	<item>
		<title>ಕೊಡಗು ಜಿಲ್ಲೆಯ ಜ್ವಲಂತ ಭೂ ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಸರ್ಕಾರ ತುರ್ತು ಕ್ರಮ ಕೈಗೊಳ್ಳಲಿ- ಸಂಸದ ಯದುವೀರ್</title>
		<link>https://www.justkannada.in/kodagu-district-mp-yaduveer/</link>
		
		<dc:creator><![CDATA[prashanth]]></dc:creator>
		<pubDate>Tue, 07 Jul 2026 12:38:19 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[government]]></category>
		<category><![CDATA[Kodagu District]]></category>
		<category><![CDATA[land issues]]></category>
		<category><![CDATA[MP Yaduveer]]></category>
		<guid isPermaLink="false">https://www.justkannada.in/?p=157014</guid>

					<description><![CDATA[<p>ಮೈಸೂರು,ಜುಲೈ,7,2026 (www.justkannada.in): ಕೊಡಗು ಜಿಲ್ಲೆಯ ಜ್ವಲಂತ ಭೂ ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಸರ್ಕಾರ ತುರ್ತು ಕ್ರಮ ಕೈಗೊಳ್ಳಲಿ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗ್ರಹಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಂಸದ ಯದುವೀರ್, ಕೊಡಗು ಜಿಲ್ಲೆಯ ದಶಕಗಳ ಜ್ವಲಂತ ಸಮಸ್ಯೆಯಾದ &#8216;ಸಿ ಅಂಡ್ ಡಿ&#8217; (ಅ &#38; ಆ) ವರ್ಗದ ಜಮೀನುಗಳು, ಸಿಸಿ ((Cardamom Cultivation), ಪೈಸಾರಿ ಮತ್ತು ಜಮ್ಮಾ ಭೂಮಿಗಳ ಹಕ್ಕು ಹಸ್ತಾಂತರ ಹಾಗೂ ಸಕ್ರಮ ಪ್ರಕ್ರಿಯೆಯು ಪ್ರಸ್ತುತ ರಾಜ್ಯ [&#8230;]</p>
<p>The post <a href="https://www.justkannada.in/kodagu-district-mp-yaduveer/">ಕೊಡಗು ಜಿಲ್ಲೆಯ ಜ್ವಲಂತ ಭೂ ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಸರ್ಕಾರ ತುರ್ತು ಕ್ರಮ ಕೈಗೊಳ್ಳಲಿ- ಸಂಸದ ಯದುವೀರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,7,2026 (<a href="http://www.justkannada.in">www.justkannada.in</a>):</strong> ಕೊಡಗು ಜಿಲ್ಲೆಯ ಜ್ವಲಂತ ಭೂ ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಸರ್ಕಾರ ತುರ್ತು ಕ್ರಮ ಕೈಗೊಳ್ಳಲಿ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗ್ರಹಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಂಸದ ಯದುವೀರ್, ಕೊಡಗು ಜಿಲ್ಲೆಯ ದಶಕಗಳ ಜ್ವಲಂತ ಸಮಸ್ಯೆಯಾದ &#8216;ಸಿ ಅಂಡ್ ಡಿ&#8217; (ಅ &amp; ಆ) ವರ್ಗದ ಜಮೀನುಗಳು, ಸಿಸಿ ((Cardamom Cultivation), ಪೈಸಾರಿ ಮತ್ತು ಜಮ್ಮಾ ಭೂಮಿಗಳ ಹಕ್ಕು ಹಸ್ತಾಂತರ ಹಾಗೂ ಸಕ್ರಮ ಪ್ರಕ್ರಿಯೆಯು ಪ್ರಸ್ತುತ ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿದ್ದು, ಈ ಕುರಿತು ರಾಜ್ಯ ಸರ್ಕಾರವು ತಕ್ಷಣವೇ ದಿಟ್ಟ ಆಡಳಿತಾತ್ಮಕ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು  ಒತ್ತಾಯಿಸಿದ್ದಾರೆ.<img decoding="async" class="aligncenter size-full wp-image-147363" src="https://www.justkannada.in/wp-content/uploads/2025/11/yadveer.jpg" alt="" width="500" height="398" srcset="https://www.justkannada.in/wp-content/uploads/2025/11/yadveer.jpg 500w, https://www.justkannada.in/wp-content/uploads/2025/11/yadveer-300x239.jpg 300w, https://www.justkannada.in/wp-content/uploads/2025/11/yadveer-150x119.jpg 150w" sizes="(max-width: 500px) 100vw, 500px" /></p>
<p>ಈ ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರದ ಯಾವುದೇ ರೀತಿಯ ಸಹಕಾರ, ಅರಣ್ಯ ಕಾಯ್ದೆಗಳ ತಿದ್ದುಪಡಿ ಅಥವಾ ವಿಶೇಷ ಅನುಮೋದನೆಗಳ ಅಗತ್ಯವಿದ್ದಲ್ಲಿ, ತಾವು ವೈಯಕ್ತಿಕವಾಗಿ ಮುತುವರ್ಜಿ ವಹಿಸಿ ಕೇಂದ್ರದಿಂದ ಸಂಪೂರ್ಣ ಸಹಕಾರ ಕೊಡಿಸಲು ಸಿದ್ಧರಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: government, land issues,  Kodagu district, MP Yaduveer</p>
<p>The post <a href="https://www.justkannada.in/kodagu-district-mp-yaduveer/">ಕೊಡಗು ಜಿಲ್ಲೆಯ ಜ್ವಲಂತ ಭೂ ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಸರ್ಕಾರ ತುರ್ತು ಕ್ರಮ ಕೈಗೊಳ್ಳಲಿ- ಸಂಸದ ಯದುವೀರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೊಡಗು ಜಿಲ್ಲೆ ಪ್ರಮುಖ ರಸ್ತೆ ಅಭಿವೃದ್ಧಿಗೆ 22 ಕೋಟಿ ರೂ. ಮಂಜೂರು: ಸಂಸದ ಯದುವೀರ್</title>
		<link>https://www.justkannada.in/mp-yaduveer-42/</link>
		
		<dc:creator><![CDATA[prashanth]]></dc:creator>
		<pubDate>Wed, 10 Jun 2026 07:22:10 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[22 crores]]></category>
		<category><![CDATA[development]]></category>
		<category><![CDATA[Kodagu District]]></category>
		<category><![CDATA[MP Yaduveer]]></category>
		<category><![CDATA[roads]]></category>
		<guid isPermaLink="false">https://www.justkannada.in/?p=155861</guid>

					<description><![CDATA[<p>ಮೈಸೂರು/ಮಡಿಕೇರಿ, ಜೂನ್, 10,2026 (www.justkannada.in): ಕೊಡಗು ಜಿಲ್ಲೆಯ ರಸ್ತೆ ಮೂಲ ಸೌಕರ್ಯ ಅಭಿವೃದ್ಧಿಗೆ ಮಹತ್ವದ ಉತ್ತೇಜನ ನೀಡುವ ನಿಟ್ಟಿನಲ್ಲಿ, ಕೇಂದ್ರ ಸರ್ಕಾರವು ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ (CRF) ಅಡಿಯಲ್ಲಿ ಜಿಲ್ಲೆಯ ಮೂರು ಪ್ರಮುಖ ರಾಜ್ಯ ಹೆದ್ದಾರಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಒಟ್ಟು ₹22 ಕೋಟಿ ಮಂಜೂರು ಮಾಡಿದೆ. ಈ ಮಂಜೂರಾತಿಯನ್ನು ಸ್ವಾಗತಿಸಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಕೊಡಗಿನ ಬಹುಕಾಲದ ರಸ್ತೆ ಅಭಿವೃದ್ಧಿ ಅಗತ್ಯಗಳಿಗೆ ಸ್ಪಂದಿಸಿದ ಕೇಂದ್ರ ರಸ್ತೆ [&#8230;]</p>
<p>The post <a href="https://www.justkannada.in/mp-yaduveer-42/">ಕೊಡಗು ಜಿಲ್ಲೆ ಪ್ರಮುಖ ರಸ್ತೆ ಅಭಿವೃದ್ಧಿಗೆ 22 ಕೋಟಿ ರೂ. ಮಂಜೂರು: ಸಂಸದ ಯದುವೀರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು/ಮಡಿಕೇರಿ, ಜೂನ್, 10,2026 (<a href="http://www.justkannada.in">www.justkannada.in</a>):</strong> ಕೊಡಗು ಜಿಲ್ಲೆಯ ರಸ್ತೆ ಮೂಲ ಸೌಕರ್ಯ ಅಭಿವೃದ್ಧಿಗೆ ಮಹತ್ವದ ಉತ್ತೇಜನ ನೀಡುವ ನಿಟ್ಟಿನಲ್ಲಿ, ಕೇಂದ್ರ ಸರ್ಕಾರವು ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ (CRF) ಅಡಿಯಲ್ಲಿ ಜಿಲ್ಲೆಯ ಮೂರು ಪ್ರಮುಖ ರಾಜ್ಯ ಹೆದ್ದಾರಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಒಟ್ಟು ₹22 ಕೋಟಿ ಮಂಜೂರು ಮಾಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಮಂಜೂರಾತಿಯನ್ನು ಸ್ವಾಗತಿಸಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಕೊಡಗಿನ ಬಹುಕಾಲದ ರಸ್ತೆ ಅಭಿವೃದ್ಧಿ ಅಗತ್ಯಗಳಿಗೆ ಸ್ಪಂದಿಸಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಾಗೂ ಭಾರತ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.<img loading="lazy" decoding="async" class="aligncenter size-full wp-image-120574" src="https://www.justkannada.in/wp-content/uploads/2024/03/nithin.jpg" alt="" width="500" height="285" srcset="https://www.justkannada.in/wp-content/uploads/2024/03/nithin.jpg 500w, https://www.justkannada.in/wp-content/uploads/2024/03/nithin-300x171.jpg 300w, https://www.justkannada.in/wp-content/uploads/2024/03/nithin-150x86.jpg 150w" sizes="auto, (max-width: 500px) 100vw, 500px" /></p>
<p>ಮಂಜೂರಾಗಿರುವ ಕಾಮಗಾರಿಗಳು</p>
<ol>
<li>ಕೊಡ್ಲಿಪೇಟೆ–ಹೆಬ್ಬಾಲೆ ರಸ್ತೆ (ಎಸ್‌ಎಚ್-244)</li>
</ol>
<p>ಕಿ.ಮೀ. 16.70 ರಿಂದ 30.00ರವರೆಗೆ, ಗೋಪಾಲಪುರ–ಬಾಣಾವರ ಹೆಬ್ಬಾಲೆ ಮಾರ್ಗವಾಗಿ ಮುಳ್ಳೂರು ಹಾಗೂ ಮಳಂಬಿ (ಆಯ್ದ ಭಾಗಗಳು) ಸಂಪರ್ಕಿಸುವ ಸೋಮವಾರಪೇಟೆ ತಾಲ್ಲೂಕಿನ ರಸ್ತೆ ಅಭಿವೃದ್ಧಿಗೆ ₹6 ಕೋಟಿ.</p>
<ol start="2">
<li>ಮಡಿಕೇರಿ–ಕುಟ್ಟ ರಸ್ತೆ (ಎಸ್‌ಎಚ್-89)</li>
</ol>
<p>ಚೈನೇಜ್ 4.00 ರಿಂದ 8.00, 10.50 ರಿಂದ 12.00 ಹಾಗೂ 21.00 ರಿಂದ 24.43ರವರೆಗಿನ ಭಾಗಗಳಲ್ಲಿ, ಕುಶಾಲನಗರ ಮತ್ತು ಮಡಿಕೇರಿ ತಾಲ್ಲೂಕುಗಳನ್ನು ಸಂಪರ್ಕಿಸುವ ರಸ್ತೆ ಅಭಿವೃದ್ಧಿಗೆ ₹10 ಕೋಟಿ.</p>
<ol start="3">
<li>ತಲಕಾವೇರಿ ರಸ್ತೆ (ಎಸ್‌ಎಚ್-90)</li>
</ol>
<p>ಕಿ.ಮೀ. 51.00 ರಿಂದ 61.00ರವರೆಗಿನ ವಿರಾಜಪೇಟೆ ತಾಲ್ಲೂಕಿನ ಆಯ್ದ ಭಾಗಗಳ ರಸ್ತೆ ಅಭಿವೃದ್ಧಿಗೆ ₹6 ಕೋಟಿ.</p>
<p>ಈ ಕುರಿತು ಮಾತನಾಡಿದ ಯದುವೀರ್ ಒಡೆಯರ್ ಅವರು, ಈ ರಸ್ತೆಗಳು ಕೊಡಗು ಜಿಲ್ಲೆಯ ನಿವಾಸಿಗಳು, ರೈತರು, ವಿದ್ಯಾರ್ಥಿಗಳು, ಪ್ರವಾಸಿಗರು ಹಾಗೂ ವ್ಯಾಪಾರ ವಲಯದವರಿಗೆ ಅತ್ಯಂತ ಪ್ರಮುಖ ಸಂಪರ್ಕ ಮಾರ್ಗಗಳಾಗಿವೆ ಎಂದು ತಿಳಿಸಿದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಈ ಕಾಮಗಾರಿಗಳ ಅನುಷ್ಠಾನದಿಂದ ರಸ್ತೆ ಸುರಕ್ಷತೆ, ಪ್ರಯಾಣಿಕರ ಅನುಕೂಲತೆ ಹಾಗೂ ಸಾರಿಗೆ ದಕ್ಷತೆ ಹೆಚ್ಚುವುದರ ಜೊತೆಗೆ ಪ್ರವಾಸೋದ್ಯಮ ಮತ್ತು ಆರ್ಥಿಕ ಚಟುವಟಿಕೆಗಳಿಗೂ ಉತ್ತೇಜನ ದೊರೆಯಲಿದೆ ಎಂದು ಅವರು ಹೇಳಿದರು.</p>
<p>ಕರ್ನಾಟಕದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಕೊಡಗು ಜಿಲ್ಲೆಗೆ ಸ್ಥಳೀಯರ ಹಾಗೂ ಪ್ರವಾಸಿಗರ ಹೆಚ್ಚುತ್ತಿರುವ ಅಗತ್ಯಗಳನ್ನು ಪೂರೈಸಲು ಉತ್ತಮ ಗುಣಮಟ್ಟದ ರಸ್ತೆ ಮೂಲಸೌಕರ್ಯ ಅತ್ಯಗತ್ಯವಾಗಿದೆ. ಸಿಆರ್‌ಎಫ್ ಅಡಿಯಲ್ಲಿ ದೊರೆತಿರುವ ಈ ಅನುದಾನವು ಬಹುಕಾಲದಿಂದ ಅಭಿವೃದ್ಧಿಗೆ ಕಾಯುತ್ತಿದ್ದ ಪ್ರಮುಖ ರಸ್ತೆ ಭಾಗಗಳ ಉನ್ನತೀಕರಣಕ್ಕೆ ಸಹಕಾರಿಯಾಗಲಿದೆ ಎಂದು ಸಂಸದ ಯದುವೀರ್ ಅವರು ತಿಳಿಸಿದರು.<img loading="lazy" decoding="async" class="aligncenter size-full wp-image-126170" src="https://www.justkannada.in/wp-content/uploads/2024/07/yaduveer-1.jpg" alt="" width="500" height="500" srcset="https://www.justkannada.in/wp-content/uploads/2024/07/yaduveer-1.jpg 500w, https://www.justkannada.in/wp-content/uploads/2024/07/yaduveer-1-300x300.jpg 300w, https://www.justkannada.in/wp-content/uploads/2024/07/yaduveer-1-100x100.jpg 100w, https://www.justkannada.in/wp-content/uploads/2024/07/yaduveer-1-150x150.jpg 150w, https://www.justkannada.in/wp-content/uploads/2024/07/yaduveer-1-420x420.jpg 420w" sizes="auto, (max-width: 500px) 100vw, 500px" /></p>
<p>ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಇನ್ನಷ್ಟು ಮೂಲಸೌಕರ್ಯ ಹೂಡಿಕೆಗಳು ಹಾಗೂ ಅಭಿವೃದ್ಧಿ ಯೋಜನೆಗಳನ್ನು ತರುವ ತಮ್ಮ ಬದ್ಧತೆಯನ್ನು ಯದುವೀರ್ ಒಡೆಯರ್ ಪುನರುಚ್ಚರಿಸಿದರು. ಈ ಮಂಜೂರಾತಿ ದೊರಕಲು ಸಹಕರಿಸಿದ ಕೇಂದ್ರ ಸರ್ಕಾರ, ಸಂಬಂಧಿತ ಇಲಾಖೆ ಅಧಿಕಾರಿಗಳು ಹಾಗೂ ಎಲ್ಲ ಪಾಲುದಾರರಿಗೆ ಅವರು ಧನ್ಯವಾದಗಳನ್ನು ಅರ್ಪಿಸಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: 22 crores, development, roads,  Kodagu district, MP Yaduveer</p>
<p>The post <a href="https://www.justkannada.in/mp-yaduveer-42/">ಕೊಡಗು ಜಿಲ್ಲೆ ಪ್ರಮುಖ ರಸ್ತೆ ಅಭಿವೃದ್ಧಿಗೆ 22 ಕೋಟಿ ರೂ. ಮಂಜೂರು: ಸಂಸದ ಯದುವೀರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೊಡಗು ಜಿಲ್ಲೆಯಲ್ಲಿ ಏ.8 ರಿಂದ 3 ದಿನಗಳ ಕಾಲ ಪಾಸ್‌ ಪೋರ್ಟ್‌ ಮೇಳ</title>
		<link>https://www.justkannada.in/passport-fair-kodagu-district/</link>
		
		<dc:creator><![CDATA[prashanth]]></dc:creator>
		<pubDate>Wed, 04 Mar 2026 04:58:52 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[3 days]]></category>
		<category><![CDATA[8th April]]></category>
		<category><![CDATA[Kodagu District]]></category>
		<category><![CDATA[Passport fair]]></category>
		<guid isPermaLink="false">https://www.justkannada.in/?p=152082</guid>

					<description><![CDATA[<p>ಮೈಸೂರು, ಫೆಬ್ರವರಿ,4,2026 (www.justkannada.in): ಕಿತ್ತಳೆ ನಾಡು ಕೊಡಗು ಜಿಲ್ಲೆಯ ನಾಗರಿಕರಿಗೆ ಸಂತಸದ ಸುದ್ದಿ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪರಿಶ್ರಮದ ಫಲವಾಗಿ ಕೊಡಗಿನಲ್ಲಿ ಪಾಸ್‌ ಪೋರ್ಟ್‌ ಆಯೋಜಿಸಲು ಬೆಂಗಳೂರು ವಿಭಾಗೀಯ ಪಾಸ್‌ ಪೋರ್ಟ್‌ ಕಚೇರಿ ನಿರ್ಧರಿಸಿದೆ. ಏಪ್ರಿಲ್‌ 8ರಿಂದ ಮೂರು ದಿನಗಳ ಕಾಲ ಕೊಡಗ ಜಿಲ್ಲೆಯಲ್ಲಿ ಪಾಸ್‌ಪೋರ್ಟ್‌ ಮೇಳ ನಡೆಯಲಿದೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದ ಯದುವೀರ್‌ ಒಡೆಯರ್‌ ಕೊಡಗು ಜಿಲ್ಲೆಯಲ್ಲಿ ಪಾಸ್‌ ಪೋರ್ಟ್‌ ಮೇಳ [&#8230;]</p>
<p>The post <a href="https://www.justkannada.in/passport-fair-kodagu-district/">ಕೊಡಗು ಜಿಲ್ಲೆಯಲ್ಲಿ ಏ.8 ರಿಂದ 3 ದಿನಗಳ ಕಾಲ ಪಾಸ್‌ ಪೋರ್ಟ್‌ ಮೇಳ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಫೆಬ್ರವರಿ,4,2026 (www.justkannada.in):</strong> ಕಿತ್ತಳೆ ನಾಡು ಕೊಡಗು ಜಿಲ್ಲೆಯ ನಾಗರಿಕರಿಗೆ ಸಂತಸದ ಸುದ್ದಿ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪರಿಶ್ರಮದ ಫಲವಾಗಿ ಕೊಡಗಿನಲ್ಲಿ ಪಾಸ್‌ ಪೋರ್ಟ್‌ ಆಯೋಜಿಸಲು ಬೆಂಗಳೂರು ವಿಭಾಗೀಯ ಪಾಸ್‌ ಪೋರ್ಟ್‌ ಕಚೇರಿ ನಿರ್ಧರಿಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಏಪ್ರಿಲ್‌ 8ರಿಂದ ಮೂರು ದಿನಗಳ ಕಾಲ ಕೊಡಗ ಜಿಲ್ಲೆಯಲ್ಲಿ ಪಾಸ್‌ಪೋರ್ಟ್‌ ಮೇಳ ನಡೆಯಲಿದೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದ ಯದುವೀರ್‌ ಒಡೆಯರ್‌ ಕೊಡಗು ಜಿಲ್ಲೆಯಲ್ಲಿ ಪಾಸ್‌ ಪೋರ್ಟ್‌ ಮೇಳ ಆಯೋಜಿಸುವಂತೆ ಮನವಿ ಮಾಡಿದ್ದರು.</p>
<p>ಇದಕ್ಕೆ ಸ್ಪಂದಿಸಿರುವ ಬೆಂಗಳೂರು ರೀಜನಲ್‌ ಪಾಸ್‌ ಪೋರ್ಟ್‌ ಅಧಿಕಾರಿಗಳು ಸಂಸದರಿಗೆ ಪತ್ರ ಬರೆದು, ಏಪ್ರಿಲ್‌ 8, 9, 10ರಂದು ಮೇಳ ಆಯೋಜಿಸಲಾಗುವುದು ಹಾಗೂ 8 ರಂದು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲು ಆಗಮಿಸಬೇಕು ಎಂದು ಸಂಸದ ಯದುವೀರ್‌ ಒಡೆಯರ್‌ ಅವರಿಗೆ ಮನವಿ ಮಾಡಿದ್ದಾರೆ.</p>
<p>ಈ ಕುರಿತು ಮಾಹಿತಿ ನೀಡಿರುವ ಸಂಸದ ಯದುವೀರ್‌ ಒಡೆಯರ್‌, ಕೊಡಗು ಜಿಲ್ಲೆಯ ಹಲವಾರು ಮಂದಿ ಪಾಸ್‌ ಪೋರ್ಟ್‌ ಬೇಕು ಎಂಬ ಮನವಿ ಸಲ್ಲಿಸಿದ್ದರು. ಕೆಲವರು ಮೈಸೂರಿಗೆ ಅಥವಾ ಬೆಂಗಳೂರಿಗೆ ತೆರಳಬೇಕು. ಇದು ಹಿರಿಯ ನಾಗರಿಕರಿಗೆ ತೊಂದರೆ ಆಗುತ್ತದೆ ಎಂದು ಮನವಿಯಲ್ಲಿ ವಿವರಿಸಿದ್ದರು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ನಿರ್ಧರಿಸಿದೆ ಎಂದರು.<img loading="lazy" decoding="async" class="aligncenter size-full wp-image-147363" src="https://www.justkannada.in/wp-content/uploads/2025/11/yadveer.jpg" alt="" width="500" height="398" srcset="https://www.justkannada.in/wp-content/uploads/2025/11/yadveer.jpg 500w, https://www.justkannada.in/wp-content/uploads/2025/11/yadveer-300x239.jpg 300w, https://www.justkannada.in/wp-content/uploads/2025/11/yadveer-150x119.jpg 150w" sizes="auto, (max-width: 500px) 100vw, 500px" /></p>
<p>ಕಳೆದ ಬಾರಿ ನವದೆಹಲಿಗೆ ತೆರಳಿದಾಗ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳಾದ ಶ್ರೀಪ್ರಿಯಾ ರಂಗನಾಥನ್‌ ಅವರನ್ನು ಭೇಟಿ ಮಾಡಿ, ಕೊಡಗು ಜಿಲ್ಲೆಯಲ್ಲಿ ಪಾಸ್‌ ಪೋರ್ಟ್‌ ಮೇಳ ಆಯೋಜಿಸಲು ಮನವಿ ಸಲ್ಲಿಸಿದೆ ಎಂದು ತಿಳಿಸಿದರು.</p>
<p>ಇದಕ್ಕೆ ಸ್ಪಂದಿಸಿರುವ ಹಿರಿಯ ಅಧಿಕಾರಿಗಳು, ಬೆಂಗಳೂರು ಪಾಸ್‌ಪೋರ್ಟ್‌ ಕಚೇರಿಗೆ ಸೂಚನೆ ನೀಡಿ ಪಾಸ್‌ಪೋರ್ಟ್‌ ಮೇಳ ಆಯೋಜಿಸಲು ಕ್ರಮ ಕೈಗೊಂಡಿದ್ದಾರೆ ಎಂದು ಸಂಸದ ಯದುವೀರ್ ವಿವರಿಸಿದರು.</p>
<p>ಕೊಡಗು ಜಿಲ್ಲೆಯ ನಾಗರಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಂಸದ ಯದುವೀರ್‌ ಒಡೆಯರ್‌ ಹೇಳಿದರು.</p>
<p>Key words: Passport fair, Kodagu district, 3 days, 8th April</p>
<p>The post <a href="https://www.justkannada.in/passport-fair-kodagu-district/">ಕೊಡಗು ಜಿಲ್ಲೆಯಲ್ಲಿ ಏ.8 ರಿಂದ 3 ದಿನಗಳ ಕಾಲ ಪಾಸ್‌ ಪೋರ್ಟ್‌ ಮೇಳ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೊಡಗು ಜಿಲ್ಲೆಗೆ 14 ದಿನಗಳ ಕಾಲ ದಸರಾ ರಜೆ ಘೋಷಣೆ.</title>
		<link>https://www.justkannada.in/dasara-holiday-14-days-kodagu-district/</link>
		
		<dc:creator><![CDATA[JK Desk]]></dc:creator>
		<pubDate>Tue, 20 Sep 2022 11:19:37 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[14 days]]></category>
		<category><![CDATA[dasara -holiday]]></category>
		<category><![CDATA[Kodagu District]]></category>
		<guid isPermaLink="false">https://www.justkannada.in/?p=96889</guid>

					<description><![CDATA[<p>ಕೊಡಗು, ಸೆಪ್ಟೆಂಬರ್ ,20,2022(www.justkannada.in):  ಕೊಡಗು ಜಿಲ್ಲೆಗೆ  ಸೆಪ್ಟಂಬರ್ 26ರಿಂದ ಅಕ್ಟೋಬರ್ 9ರವರೆಗೆ ದಸರಾ ರಜೆ ಘೋಷಣೆ ಮಾಡಲಾಗಿದೆ. ಶಿಕ್ಷಣ ಸಚಿವ ಬಿ.ಸಿ ನಾಗೇಶ್ ನಿರ್ದೇಶನದ ಮೇರೆಗೆ ಇಂದು ಜಿಲ್ಲಾಧಿಕಾರಿ ಬಿಸಿ ಸತೀಶ್ ಕೊಡಗು ಜಿಲ್ಲೆಗೆ 14 ದಿನಗಳ ಕಾಲ ದಸರಾ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಅಕ್ಟೋಬರ್ 5 ರಂದು ಮಡಿಕೇರಿಯಲ್ಲಿ ದಸರಾ ನಡೆಯಲಿದೆ. ದಸರಾ ಹಬ್ಬದ ಹಿನ್ನಲೆ ಪ್ರತಿ ಜಿಲ್ಲೆಗಳಿಗೂ ಅಲ್ಲಿನ ಹಬ್ಬದ ಆಚರಣೆಯನ್ನು ಗಮನಿಸಿ ರಜೆ ನೀಡುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿತ್ತು. ವಿಶ್ವವಿಖ್ಯಾತ [&#8230;]</p>
<p>The post <a href="https://www.justkannada.in/dasara-holiday-14-days-kodagu-district/">ಕೊಡಗು ಜಿಲ್ಲೆಗೆ 14 ದಿನಗಳ ಕಾಲ ದಸರಾ ರಜೆ ಘೋಷಣೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕೊಡಗು, ಸೆಪ್ಟೆಂಬರ್ ,20,2022(<a href="http://www.justkannada.in">www.justkannada.in</a>):</strong>  ಕೊಡಗು ಜಿಲ್ಲೆಗೆ  ಸೆಪ್ಟಂಬರ್ 26ರಿಂದ ಅಕ್ಟೋಬರ್ 9ರವರೆಗೆ ದಸರಾ ರಜೆ ಘೋಷಣೆ ಮಾಡಲಾಗಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಶಿಕ್ಷಣ ಸಚಿವ ಬಿ.ಸಿ ನಾಗೇಶ್ ನಿರ್ದೇಶನದ ಮೇರೆಗೆ ಇಂದು ಜಿಲ್ಲಾಧಿಕಾರಿ ಬಿಸಿ ಸತೀಶ್ ಕೊಡಗು ಜಿಲ್ಲೆಗೆ 14 ದಿನಗಳ ಕಾಲ ದಸರಾ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಅಕ್ಟೋಬರ್ 5 ರಂದು ಮಡಿಕೇರಿಯಲ್ಲಿ ದಸರಾ ನಡೆಯಲಿದೆ.<img loading="lazy" decoding="async" class="aligncenter size-full wp-image-96890" src="https://www.justkannada.in/wp-content/uploads/2022/09/dasara-1.jpg" alt="" width="500" height="322" srcset="https://www.justkannada.in/wp-content/uploads/2022/09/dasara-1.jpg 500w, https://www.justkannada.in/wp-content/uploads/2022/09/dasara-1-300x193.jpg 300w" sizes="auto, (max-width: 500px) 100vw, 500px" /></p>
<p>ದಸರಾ ಹಬ್ಬದ ಹಿನ್ನಲೆ ಪ್ರತಿ ಜಿಲ್ಲೆಗಳಿಗೂ ಅಲ್ಲಿನ ಹಬ್ಬದ ಆಚರಣೆಯನ್ನು ಗಮನಿಸಿ ರಜೆ ನೀಡುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿತ್ತು. ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ನಡೆಯುವ ಹಿನ್ನೆಲೆ ಮೈಸೂರು ಜಿಲ್ಲೆಗೂ ಸೆಪ್ಟೆಂಬರ್ 26 ಅಕ್ಟೋಬರ್ 9ರವರೆಗೆ ದಸರಾ ರಜೆ ಘೋಷಣೆ ಮಾಡಲಾಗಿದೆ.</p>
<p>Key words: dasara -holiday &#8211; 14 days &#8211; Kodagu district.</p>
<p>The post <a href="https://www.justkannada.in/dasara-holiday-14-days-kodagu-district/">ಕೊಡಗು ಜಿಲ್ಲೆಗೆ 14 ದಿನಗಳ ಕಾಲ ದಸರಾ ರಜೆ ಘೋಷಣೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೊಡಗು ಜಿಲ್ಲೆಗೆ ನಿಷೇಧಾಜ್ಞೆ ಹೇರಿರುವುದಕ್ಕೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ವಿರೋಧ.</title>
		<link>https://www.justkannada.in/bjp-mla-appachhu-ranjan-opposes-prohibition-kodagu-district/</link>
		
		<dc:creator><![CDATA[JK Desk]]></dc:creator>
		<pubDate>Tue, 23 Aug 2022 05:46:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP –MLA- Appachhu Ranjan- opposes]]></category>
		<category><![CDATA[Kodagu District]]></category>
		<category><![CDATA[Prohibition]]></category>
		<guid isPermaLink="false">https://www.justkannada.in/?p=95437</guid>

					<description><![CDATA[<p>ಮಡಿಕೇರಿ,ಆಗಸ್ಟ್,23,2022(www.justkannada.in): ಆಗಸ್ಟ್ 26 ರಂದು ಕಾಂಗ್ರೆಸ್ ನಿಂದ ಮಡಿಕೇರಿ ಚಲೋ ಹಾಗೂ ಬಿಜೆಪಿಯಿಂದ ಜನಜಾಗೃತಿ ಸಮಾವೇಶ ಹಿನ್ನೆಲೆಯಲ್ಲಿ ನಾಳೆಯಿಂದ ನಾಲ್ಕು ದಿನಗಳ ಕಾಲ ಕೊಡಗು ಜಿಲ್ಲೆಗೆ ನಿಷೇಧಾಜ್ಞೆ ಹೇರಲಾಗಿದ್ದು ಇದಕ್ಕೆ  ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಶಾಸಕ ಅಪ್ಪಚ್ಚು ರಂಜನ್,  ಕೊಡಗಿನಲ್ಲಿ ನಿಷೇಧಾಜ್ಞೆ ಹೇರಿರುವುದನ್ನ ಒಪ್ಪುವುದಿಲ್ಲ. ಸರ್ಕಾರ ಯಾಕೆ ಹೀಗೆ ಮಾಡಿತೋ ಗೊತ್ತಿಲ್ಲ ನಾವು ಎಲ್ಲದಕ್ಕೂ ರೆಡಿ ಇದ್ದವು.  ನಿಷೇಧಾಜ್ಞೆ ಹಿಂಪಡೆಯುವಂತೆ ಡಿಸಿಗೆ ಮನವಿ ಮಾಡುತ್ತೇವೆ. ಸರ್ಕಾರ ನಮ್ಮದೆ ಇದೆ. [&#8230;]</p>
<p>The post <a href="https://www.justkannada.in/bjp-mla-appachhu-ranjan-opposes-prohibition-kodagu-district/">ಕೊಡಗು ಜಿಲ್ಲೆಗೆ ನಿಷೇಧಾಜ್ಞೆ ಹೇರಿರುವುದಕ್ಕೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ವಿರೋಧ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಡಿಕೇರಿ,ಆಗಸ್ಟ್,23,2022(<a href="http://www.justkannada.in">www.justkannada.in</a>):</strong> ಆಗಸ್ಟ್ 26 ರಂದು ಕಾಂಗ್ರೆಸ್ ನಿಂದ ಮಡಿಕೇರಿ ಚಲೋ ಹಾಗೂ ಬಿಜೆಪಿಯಿಂದ ಜನಜಾಗೃತಿ ಸಮಾವೇಶ ಹಿನ್ನೆಲೆಯಲ್ಲಿ ನಾಳೆಯಿಂದ ನಾಲ್ಕು ದಿನಗಳ ಕಾಲ ಕೊಡಗು ಜಿಲ್ಲೆಗೆ ನಿಷೇಧಾಜ್ಞೆ ಹೇರಲಾಗಿದ್ದು ಇದಕ್ಕೆ  ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ವಿರೋಧ ವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಕುರಿತು ಮಾತನಾಡಿರುವ ಶಾಸಕ ಅಪ್ಪಚ್ಚು ರಂಜನ್,  ಕೊಡಗಿನಲ್ಲಿ ನಿಷೇಧಾಜ್ಞೆ ಹೇರಿರುವುದನ್ನ ಒಪ್ಪುವುದಿಲ್ಲ. ಸರ್ಕಾರ ಯಾಕೆ ಹೀಗೆ ಮಾಡಿತೋ ಗೊತ್ತಿಲ್ಲ ನಾವು ಎಲ್ಲದಕ್ಕೂ ರೆಡಿ ಇದ್ದವು.  ನಿಷೇಧಾಜ್ಞೆ ಹಿಂಪಡೆಯುವಂತೆ ಡಿಸಿಗೆ ಮನವಿ ಮಾಡುತ್ತೇವೆ. ಸರ್ಕಾರ ನಮ್ಮದೆ ಇದೆ. ಹೀಗಾಗಿ ಸಿಎಂ ಬಳಿ ಮಾತನಾಡುತ್ತೇವೆ. ಕೊಡಗಿನಲ್ಲೂ ನಮಗೆ ಅಪಾರ ಬೆಂಬಲವಿದೆ.<img loading="lazy" decoding="async" class="aligncenter size-full wp-image-95438" src="https://www.justkannada.in/wp-content/uploads/2022/08/appaccu.jpg" alt="" width="500" height="350" srcset="https://www.justkannada.in/wp-content/uploads/2022/08/appaccu.jpg 500w, https://www.justkannada.in/wp-content/uploads/2022/08/appaccu-300x210.jpg 300w" sizes="auto, (max-width: 500px) 100vw, 500px" /></p>
<p>ಸಿದ್ದು ಕಾಂಗ್ರೆಸ್ ಬಗ್ಗೆ ಜನತೆಗೆ ಆಕ್ರೋಶವಿದೆ. ಕಾಂಗ್ರೆಸ್ ನವರು ಜನರನ್ನ ಹೊರಗಡೆಯಿಂದ ಕರೆಸಬೇಕು. ಆದರೆ ಕೊಡಗಿನಲ್ಲೇ ನಮಗೆ ಜನರಿದ್ದಾರೆ.  ನಿಷೇಧಾಜ್ಞೆ ಹಿಂಪಡೆಯದಿದ್ದರೇ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಶಾಸಕ ಅಪ್ಪಚ್ಚು ರಂಜನ್ ಹೇಳಿದರು.</p>
<p>Key words: BJP –MLA- Appachhu Ranjan- opposes &#8211; prohibition &#8211; Kodagu district.</p>
<p>The post <a href="https://www.justkannada.in/bjp-mla-appachhu-ranjan-opposes-prohibition-kodagu-district/">ಕೊಡಗು ಜಿಲ್ಲೆಗೆ ನಿಷೇಧಾಜ್ಞೆ ಹೇರಿರುವುದಕ್ಕೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ವಿರೋಧ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೊಡಗು ಜಿಲ್ಲೆಯಾದ್ಯಂತ ಜೂ.23 ರಿಂದ ಆ.16 ವರೆಗೆ ಭಾರೀ ವಾಹನ ಸಂಚಾರಕ್ಕೆ ನಿಷೇಧ.</title>
		<link>https://www.justkannada.in/heavy-traffic-banned-june-23-august-16-kodagu-district/</link>
		
		<dc:creator><![CDATA[JK Desk]]></dc:creator>
		<pubDate>Wed, 16 Jun 2021 12:00:55 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[august 16]]></category>
		<category><![CDATA[Heavy traffic - banned]]></category>
		<category><![CDATA[June 23]]></category>
		<category><![CDATA[Kodagu District]]></category>
		<guid isPermaLink="false">https://www.justkannada.in/?p=68009</guid>

					<description><![CDATA[<p>ಮಡಿಕೇರಿ ಜೂನ್, 16,2021(www.justkannada.in): ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಮಳೆಗಾಲ ಆರಂಭವಾಗಿದೆ. ಮುಂದಿನ  ಮುಂಗಾರು ಮಳೆಗಾಲದ ದಿನಗಳಲ್ಲಿ ನದಿಪಾತ್ರಗಳಲ್ಲಿ ನೀರಿನ ಹರಿವು ಹೆಚ್ಚಾಗಲಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಣೆ ಹಿತದೃಷ್ಟಿಯಿಂದ ಮರಳುಗಾರಿಕೆ, ಮರದ ದಿಮ್ಮಿಗಳ ಸಾಗಾಣೆ  ಮತ್ತು ಇತರೆ ಸರಕು ಸಾಗಾಣಿಕೆಯನ್ನು ಕೊಡಗು ಜಿಲ್ಲೆಯಾದ್ಯಂತ ಮಳೆಗಾಲ ಮುಕ್ತಾಯವಾಗುವವರೆಗೆ ನಿರ್ಬಂಧಿಸುವ ಬಗ್ಗೆ  ತೀರ್ಮಾನಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗುವ ದಿನಗಳಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತದೆ. ಹಾಗೆಯೇ ಅಧಿಕ ಭಾರ ತುಂಬಿದ ಭಾರೀ ಸರಕು ಸಾಗಾಣೆ ವಾಹನಗಳು [&#8230;]</p>
<p>The post <a href="https://www.justkannada.in/heavy-traffic-banned-june-23-august-16-kodagu-district/">ಕೊಡಗು ಜಿಲ್ಲೆಯಾದ್ಯಂತ ಜೂ.23 ರಿಂದ ಆ.16 ವರೆಗೆ ಭಾರೀ ವಾಹನ ಸಂಚಾರಕ್ಕೆ ನಿಷೇಧ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಡಿಕೇರಿ ಜೂನ್, 16,2021(<a href="https://www.justkannada.in">www.justkannada.in</a>):</strong> ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಮಳೆಗಾಲ ಆರಂಭವಾಗಿದೆ. ಮುಂದಿನ  ಮುಂಗಾರು ಮಳೆಗಾಲದ ದಿನಗಳಲ್ಲಿ ನದಿಪಾತ್ರಗಳಲ್ಲಿ ನೀರಿನ ಹರಿವು ಹೆಚ್ಚಾಗಲಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಣೆ ಹಿತದೃಷ್ಟಿಯಿಂದ ಮರಳುಗಾರಿಕೆ, ಮರದ ದಿಮ್ಮಿಗಳ ಸಾಗಾಣೆ  ಮತ್ತು ಇತರೆ ಸರಕು ಸಾಗಾಣಿಕೆಯನ್ನು ಕೊಡಗು ಜಿಲ್ಲೆಯಾದ್ಯಂತ ಮಳೆಗಾಲ ಮುಕ್ತಾಯವಾಗುವವರೆಗೆ ನಿರ್ಬಂಧಿಸುವ ಬಗ್ಗೆ  ತೀರ್ಮಾನಿಸಲಾಗಿದೆ. <img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗುವ ದಿನಗಳಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತದೆ. ಹಾಗೆಯೇ ಅಧಿಕ ಭಾರ ತುಂಬಿದ ಭಾರೀ ಸರಕು ಸಾಗಾಣೆ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಯ ಬದಿಗಳ ಮಣ್ಣು ಭೂಕುಸಿತದಿಂದಾಗಿ ರಸ್ತೆಯ ಮೇಲೆ ಮಣ್ಣು ಬಿದ್ದು, ರಸ್ತೆ ಸಂಚಾರಕ್ಕೆ ತೊಂದರೆಯಾಗಿ ಸಾಕಷ್ಟು ಅಪಘಾತಗಳಿಗೆ ಕಾರಣವಾಗುತ್ತದೆ.</p>
<p>ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಜೀವ ಮತ್ತು ಆಸ್ತಿಗಳ ಹಿತದೃಷ್ಟಿಯಿಂದ ವಾಹನದ ನೋಂದಣಿ ತೂಕ 16,200 ಕೆ.ಜಿ.ಗಿಂತ ಹೆಚ್ಚಿನ ತೂಕದ ಸರಕು ಸಾಗಾಣಿಕೆ ವಾಹನ/ ಮಲ್ಟಿ ಆಕ್ಸಿಲ್ ಟ್ರಕ್‍ಗಳ ಸಂಚಾರ ಮತ್ತು ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ಮತ್ತು ಮರಳು ಸಾಗಾಣಿಕೆ, ಮರದ ದಿಮ್ಮಿಗಳನ್ನು ಸಾಗಿಸುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಮುಗಿಯುವವರೆಗೆ ನಿರ್ಬಂಧಿಸಲು ಸಂಬಂಧಪಟ್ಟ ಅಧಿಕಾರಿಗಳು ವರದಿ ಸಲ್ಲಿಸಿದ್ದಾರೆ.</p>
<p>ಜೊತೆಗೆ ರಾಜ್ಯ ಹವಾಮಾನ ಇಲಾಖೆಯಿಂದ ಹೆಚ್ಚಿನ ಮಳೆಯಾಗುವ ದಿನಗಳಲ್ಲಿ 02-03 ದಿನಗಳ ಮುಂಚಿತವಾಗಿ  ಆಗಿಂದಾಗ್ಗೆ ವರದಿಯನ್ನು  ನೀಡುತ್ತಾ  ಬರುತ್ತಿದ್ದಾರೆ. ಇದನ್ನು ಅವಲೋಕಿಸಿ ಮತ್ತು ಕಳೆದ 03 ವರ್ಷಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಮತ್ತು ನೆರೆ ಹಾವಳಿಯಿಂದಾಗಿ ಹಲವಾರು ರಸ್ತೆಗಳು ಹಾಳಾಗಿದೆ.  ಈ ರಸ್ತೆಗಳನ್ನು ಈಗಾಗಲೇ ಮಳೆಹಾನಿ ದುರಸ್ತಿಯಡಿ ಸರಿಪಡಿಸಲಾಗುತ್ತಿದ್ದು, ಪ್ರಸ್ತುತ ವರ್ಷದ ಮಳೆಗಾಲ ಸಹ ಪ್ರಾರಂಭವಾಗಿದೆ. ಇದರಿಂದ ಮುಂದೆ ಸಂಭವಿಸಬಹುದಾದ ಅಪಾಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಭಾರೀ ವಾಹನ ಸಂಚಾರದಿಂದ ರಸ್ತೆಗೆ ಅಪಾಯವಾಗುವ ಸಾಧ್ಯತೆ ಇರುತ್ತದೆ.  ಆದ್ದರಿಂದ ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಣೆ ಹಾಗೂ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಭಾರೀ ಸರಕು ವಾಹನಗಳ ಸಂಚಾರವನ್ನು ನಿಷೇಧಿಸುವುದು ಸೂಕ್ತವಾಗಿದೆ. ಈ ರಸ್ತೆಗಳಲ್ಲಿ ಲಘು ವಾಹನಗಳು, ಬಸ್‍ಗಳು ಹಾಗೂ 10 ಟನ್ ತೂಕದೊಳಗಿನ ಸರಕು ವಾಹನಗಳನ್ನು ಹೊರತುಪಡಿಸಿ ಉಳಿದ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸುವುದು ಸೂಕ್ತವಾಗಿದೆ.</p>
<p>ಕೊಡಗು ಜಿಲ್ಲೆಯ ರಸ್ತೆಗಳು ಭಾರೀ ತಿರುವುಗಳು ಹಾಗೂ ಏರಿಳಿತದಿಂದ ಕೂಡಿದ್ದು, ಪ್ರಸ್ತುತ ಮುಂಗಾರು ಪ್ರಾರಂಭವಾಗಿದ್ದು, ಮಳೆಯ ಪ್ರಮಾಣ ಹೆಚ್ಚಿದಂತೆ ನೆಲದಲ್ಲಿ ತೇವಾಂಶ ಹೆಚ್ಚಾಗಿ, ಅಧಿಕ ಭಾರದ ವಾಹನಗಳು ಸಂಚರಿಸಿದಲ್ಲಿ ಭೂ ಕುಸಿತ ಉಂಟಾಗಿ ಅನಾಹುತಗಳಾಗುವ ಸಾಧ್ಯತೆ  ಹೆಚ್ಚಿದೆ. ಮತ್ತು ರಸ್ತೆಯ ಈಗಿನ ಪರಿಸ್ಥಿತಿಯನ್ನು ಅವಲೋಕಿಸಿ, ಜಿಲ್ಲೆಯ ರಸ್ತೆಗಳು, ಸಾರ್ವಜನಿಕ ಆಸ್ತಿ-ಪಾಸ್ತಿಗಳ ರಕ್ಷಣೆ ಹಾಗೂ ಪ್ರಯಾಣಿಕರ ಮತ್ತು ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಕರ್ನಾಟಕ ಪೊಲೀಸ್ ಕಾಯ್ದೆ 1963 ರ ವಿಧಿ 31, ಡಿಸಾಸ್ಟರ್ ಮ್ಯಾನೇಜ್‍ಮೆಂಟ್ ಆಕ್ಟ್ 2005 ರ ಕಲಂ 33, ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮಗಳ ನಿಯಮ 1989 ರ (ತಿದ್ದುಪಡಿ ನಿಯಮಾವಳಿ 1990) ನಿಯಮ  221ಎ (5), ದಂಡಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ, ಸಾರ್ವಜನಿಕ ಆಸ್ತಿಪಾಸ್ತಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯಾದ್ಯಂತ ಇದೇ ಜೂನ್ 23 ರಿಂದ ಆಗಸ್ಟ್ 16 ವರೆಗೆ ಎಲ್ಲಾ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಣಿಕೆ ವಾಹನಗಳು, ವಾಹನದ ನೋಂದಣಿ ತೂಕ 16,200 ಕೆ.ಜಿ.ಗಿಂತ ಹೆಚ್ಚಿನ ಸರಕು ಸಾಗಾಣೆ ಮಾಡುವ ಸರಕು ಸಾಗಾಣಿಕೆ ವಾಹನಗಳು, ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ವಾಹನಗಳನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ.<img loading="lazy" decoding="async" class="aligncenter size-full wp-image-68010" src="https://www.justkannada.in/wp-content/uploads/2021/06/kodagu.jpg" alt="" width="300" height="168" /></p>
<p>ಹಾಗೆಯೇ ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳಿಗೆ (ಮಲ್ಟಿ ಆಕ್ಸಿಲ್ ಬಸ್‍ಗಳು  ಸೇರಿದಂತೆ) ನಿರ್ಬಂಧದಿಂದ ವಿನಾಯಿತಿ ನೀಡಿದ್ದಾರೆ.</p>
<p>ಈ ಬಗ್ಗೆ  ಮೋಟಾರು ವಾಹನ ಕಾಯ್ದೆ 1988 ರ ಸೆಕ್ಷನ್ 116 ರಂತೆ ಅವಶ್ಯವಿರುವ ಸಂಜ್ಞೆ / ಸೂಚನಾ ಫಲಕಗಳನ್ನು ಅಳವಡಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ, ಇವರಿಗೆ ಅನುಮತಿಸಿದೆ.</p>
<p>ಕೊಡಗು ಜಿಲ್ಲೆಯ ಮುಖಾಂತರ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 275 ರ ಜಿಲ್ಲೆಯ ಗಡಿಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್‍ ಪೋಸ್ಟ್ ನಿರ್ಮಿಸಿ, ದಿನದ 24 ಗಂಟೆಯೂ ನಿಗಾ ವಹಿಸಲು ಸಿಬ್ಬಂದಿಗಳನ್ನು ನಿಯೋಜಿಸಲು, ಮೊಬೈಲ್ ಪ್ಯಾಟ್ರೋಲಿಂಗ್ ನಡೆಸಲು ಹಾಗೂ ಈ ಆದೇಶ ಉಲ್ಲಂಘನೆಯಾಗದಂತೆ ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲು ಆರಕ್ಷಕ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.</p>
<p>Key words: Heavy traffic &#8211; banned -June 23 –august 16 &#8211; Kodagu district.</p>
<p>The post <a href="https://www.justkannada.in/heavy-traffic-banned-june-23-august-16-kodagu-district/">ಕೊಡಗು ಜಿಲ್ಲೆಯಾದ್ಯಂತ ಜೂ.23 ರಿಂದ ಆ.16 ವರೆಗೆ ಭಾರೀ ವಾಹನ ಸಂಚಾರಕ್ಕೆ ನಿಷೇಧ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೊಡಗು ಜಿಲ್ಲೆಯಲ್ಲಿ ಇಂದು 9 ಮಂದಿಗೆ ಕೊರೋನಾ ಸೋಂಕು ದೃಢ&#8230;</title>
		<link>https://www.justkannada.in/coronavirus-infects-9-people-kodagu-district/</link>
		
		<dc:creator><![CDATA[JK Desk]]></dc:creator>
		<pubDate>Fri, 31 Jul 2020 04:31:36 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[9 people]]></category>
		<category><![CDATA[coronavirus]]></category>
		<category><![CDATA[infects]]></category>
		<category><![CDATA[Kodagu District]]></category>
		<guid isPermaLink="false">https://www.justkannada.in/?p=33591</guid>

					<description><![CDATA[<p>ಕೊಡಗು,ಜು,31,2020(www.justkannada.in):  ರಾಜ್ಯದಲ್ಲಿ ಕೊರೋನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದ್ದು ನಗರಪ್ರದೇಶಗಳಲ್ಲದೇ ಗ್ರಾಮೀಣ ಭಾಗಕ್ಕೂ ವೈರಸ್ ಹಬ್ಬಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸೋಂಕು ಹರಡುತ್ತಿದ್ದು ಸೋಂಕು ಹರಡುವುದನ್ನ ತಡೆಗಟ್ಟಲು ರಾಜ್ಯ ಸರ್ಕಾರ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಈ ನಡುವೆ ಇಂದು ಕೊಡಗು ಜಿಲ್ಲೆಯಲ್ಲಿ 9 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ವಿರಾಜಪೇಟೆ ತಾಲ್ಲೂಕು 5, ಮಡಿಕೇರಿ ತಾಲ್ಲೂಕಿನಲ್ಲಿ ಮೂರು ಮಂದಿಗೆ ಸೋಮವಾರಪೇಟೆಯಲ್ಲಿ ಒಬ್ಬರಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 408ಕ್ಕೆ ಏರಿಕೆಯಾಗಿದೆ. Key words: [&#8230;]</p>
<p>The post <a href="https://www.justkannada.in/coronavirus-infects-9-people-kodagu-district/">ಕೊಡಗು ಜಿಲ್ಲೆಯಲ್ಲಿ ಇಂದು 9 ಮಂದಿಗೆ ಕೊರೋನಾ ಸೋಂಕು ದೃಢ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಕೊಡಗು,ಜು,31,2020(<a href="https://www.justkannada.in">www.justkannada.in</a>):  ರಾಜ್ಯದಲ್ಲಿ ಕೊರೋನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದ್ದು ನಗರಪ್ರದೇಶಗಳಲ್ಲದೇ ಗ್ರಾಮೀಣ ಭಾಗಕ್ಕೂ ವೈರಸ್ ಹಬ್ಬಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸೋಂಕು ಹರಡುತ್ತಿದ್ದು ಸೋಂಕು ಹರಡುವುದನ್ನ ತಡೆಗಟ್ಟಲು ರಾಜ್ಯ ಸರ್ಕಾರ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಈ ನಡುವೆ ಇಂದು ಕೊಡಗು ಜಿಲ್ಲೆಯಲ್ಲಿ 9 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ವಿರಾಜಪೇಟೆ ತಾಲ್ಲೂಕು 5, ಮಡಿಕೇರಿ ತಾಲ್ಲೂಕಿನಲ್ಲಿ ಮೂರು ಮಂದಿಗೆ ಸೋಮವಾರಪೇಟೆಯಲ್ಲಿ ಒಬ್ಬರಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 408ಕ್ಕೆ ಏರಿಕೆಯಾಗಿದೆ.<img loading="lazy" decoding="async" class="aligncenter size-medium wp-image-33592" src="https://www.justkannada.in/wp-content/uploads/2020/07/cords-1-300x200.png" alt="coronavirus-infects-9-people-kodagu-district" width="300" height="200" /></p>
<p>Key words: Coronavirus –infects- 9 people &#8211; Kodagu district</p>
<p>The post <a href="https://www.justkannada.in/coronavirus-infects-9-people-kodagu-district/">ಕೊಡಗು ಜಿಲ್ಲೆಯಲ್ಲಿ ಇಂದು 9 ಮಂದಿಗೆ ಕೊರೋನಾ ಸೋಂಕು ದೃಢ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೊಡಗು ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರಿಗೆ ಕೊರೋನಾ ಸೋಂಕು: ಬೆಳಗಾವಿಯಲ್ಲಿ ಜಿಲ್ಲಾ ಸರ್ಜನ್ ಗೆ ಪಾಸಿಟಿವ್</title>
		<link>https://www.justkannada.in/coronavirus-infection-four-family-members-kodagu-district/</link>
		
		<dc:creator><![CDATA[JK Desk]]></dc:creator>
		<pubDate>Wed, 29 Jul 2020 04:54:46 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Coronavirus -infection - four family]]></category>
		<category><![CDATA[Kodagu District]]></category>
		<category><![CDATA[members]]></category>
		<guid isPermaLink="false">https://www.justkannada.in/?p=33377</guid>

					<description><![CDATA[<p>ಕೊಡಗು/ಬೆಳಗಾವಿ,ಜು,29,2020(www.justkannada.in):  ರಾಜ್ಯದಲ್ಲಿ ಮಹಾಮಾರಿ ಕೊರೋನಾ ಸೋಂಕಿನ ಪ್ರಮಾಣ ದಿನೇ ದಿನೇ ಏರಿಕೆಯಾಗುತ್ತಿದ್ದು, ಈ ನಡುವೆ ಕೊಡಗಿನಲ್ಲಿ ಒಂದೇ ಕುಟುಂಬದ ನಾಲ್ವರಿಗೆ ಕೊರೋನಾ ಸೋಂಕು ವಕ್ಕರಿಸಿದೆ. ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕುಟುಂಬವೊಂದರನಾಲ್ವರಿಗೆ ಹಾಗೂ ಮಡಿಕೇರಿಯ ಮೂವರಿಗೆ ಇಂದು ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಒಟ್ಟು ಇಂದು 7 ಮಂದಿಗೆ ಸೋಂಕು ತಗುಲಿದೆ. ಈ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 363ಕ್ಕೆ ಏರಿಕೆಯಾಗಿದೆ. ಬೆಳಗಾವಿಯಲ್ಲಿ ಜಿಲ್ಲಾ ಸರ್ಜನ್ ಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ.  ಬೆಳಗಾವಿಯ ಬಿಮ್ಸ್ ನಲ್ಲಿ ಇದುವರೆಗೆ 8 [&#8230;]</p>
<p>The post <a href="https://www.justkannada.in/coronavirus-infection-four-family-members-kodagu-district/">ಕೊಡಗು ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರಿಗೆ ಕೊರೋನಾ ಸೋಂಕು: ಬೆಳಗಾವಿಯಲ್ಲಿ ಜಿಲ್ಲಾ ಸರ್ಜನ್ ಗೆ ಪಾಸಿಟಿವ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಕೊಡಗು/ಬೆಳಗಾವಿ,ಜು,29,2020(<a href="https://www.justkannada.in">www.justkannada.in</a>):  ರಾಜ್ಯದಲ್ಲಿ ಮಹಾಮಾರಿ ಕೊರೋನಾ ಸೋಂಕಿನ ಪ್ರಮಾಣ ದಿನೇ ದಿನೇ ಏರಿಕೆಯಾಗುತ್ತಿದ್ದು, ಈ ನಡುವೆ ಕೊಡಗಿನಲ್ಲಿ ಒಂದೇ ಕುಟುಂಬದ ನಾಲ್ವರಿಗೆ ಕೊರೋನಾ ಸೋಂಕು ವಕ್ಕರಿಸಿದೆ.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕುಟುಂಬವೊಂದರನಾಲ್ವರಿಗೆ ಹಾಗೂ ಮಡಿಕೇರಿಯ ಮೂವರಿಗೆ ಇಂದು ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಒಟ್ಟು ಇಂದು 7 ಮಂದಿಗೆ ಸೋಂಕು ತಗುಲಿದೆ. ಈ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 363ಕ್ಕೆ ಏರಿಕೆಯಾಗಿದೆ.<img loading="lazy" decoding="async" class="aligncenter size-medium wp-image-33378" src="https://www.justkannada.in/wp-content/uploads/2020/07/corona-6-300x225.png" alt="coronavirus-infection-four-family-members-kodagu-district" width="300" height="225" /></p>
<p>ಬೆಳಗಾವಿಯಲ್ಲಿ ಜಿಲ್ಲಾ ಸರ್ಜನ್ ಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ.  ಬೆಳಗಾವಿಯ ಬಿಮ್ಸ್ ನಲ್ಲಿ ಇದುವರೆಗೆ 8 ವೈದ್ಯರು, ಇಬ್ಬರು ನರ್ಸ್ 4 ಜನ ಟೆಕ್ನೀಷಿಯನ್ ಗೆ ಕೊರೋನಾ ಸೋಂಕು ಪತ್ತೆಯಾಗಿದೆ.</p>
<p>Key words: Coronavirus -infection &#8211; four family -members &#8211; Kodagu district.</p>
<p>The post <a href="https://www.justkannada.in/coronavirus-infection-four-family-members-kodagu-district/">ಕೊಡಗು ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರಿಗೆ ಕೊರೋನಾ ಸೋಂಕು: ಬೆಳಗಾವಿಯಲ್ಲಿ ಜಿಲ್ಲಾ ಸರ್ಜನ್ ಗೆ ಪಾಸಿಟಿವ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೊಡಗು ಜಿಲ್ಲೆಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ&#8230;</title>
		<link>https://www.justkannada.in/heavy-vehicle-travel-prohibition-restriction-kodagu-district/</link>
		
		<dc:creator><![CDATA[JK Desk]]></dc:creator>
		<pubDate>Thu, 11 Jun 2020 05:11:00 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Heavy –Vehicle]]></category>
		<category><![CDATA[Kodagu District]]></category>
		<category><![CDATA[Prohibition]]></category>
		<category><![CDATA[Restriction]]></category>
		<category><![CDATA[Travel]]></category>
		<guid isPermaLink="false">https://www.justkannada.in/?p=29428</guid>

					<description><![CDATA[<p>ಕೊಡಗು,ಜೂ,11,2020(www.justkannada.in):  ಮಳೆಗಾಲ ಶುರುವಾಗಿರುವ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶ ಹೊರಡಿಸಿದ್ದಾರೆ. ಮಳೆಗಾಲ ಹಿನ್ನೆಲೆ ಮುಂಜಾಗ್ರತೆಯಿಂದ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ. ಮರದ ದಿಮ್ಮಿ, ಮರಳು ಸಾಗಾಟ ನಿಷೇಧಿಸಲಾಗಿದೆ. 1,62,00 ಕೆಜಿಗಿಂತ ಹೆಚ್ಚು ತೂಕದ ಸರಕುಗಳನ್ನ ಸಾಗಿಸುವಂತಿಲ್ಲ. ಈ ಆದೇಶ ಇಂದಿನಿಂದ ಆಗಸ್ಟ್ 10ರವರೆಗೆ ಜಾರಿಯಲ್ಲಿರುತ್ತದೆ. ಇನ್ನು ಅನಿಲ ಟ್ಯಾಂಕರ್ , ಬಸ್,  ಹಾಲಿನ ವಾಹನಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ. Key words: Heavy [&#8230;]</p>
<p>The post <a href="https://www.justkannada.in/heavy-vehicle-travel-prohibition-restriction-kodagu-district/">ಕೊಡಗು ಜಿಲ್ಲೆಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಕೊಡಗು,ಜೂ,11,2020(<a href="https://www.justkannada.in">www.justkannada.in</a>):  ಮಳೆಗಾಲ ಶುರುವಾಗಿರುವ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶ ಹೊರಡಿಸಿದ್ದಾರೆ.<img loading="lazy" decoding="async" class="aligncenter size-medium wp-image-29429" src="https://www.justkannada.in/wp-content/uploads/2020/06/lor-300x169.jpg" alt="heavy-vehicle-travel-prohibition-restriction-kodagu-district" width="300" height="169" /></p>
<p>ಮಳೆಗಾಲ ಹಿನ್ನೆಲೆ ಮುಂಜಾಗ್ರತೆಯಿಂದ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ. ಮರದ ದಿಮ್ಮಿ, ಮರಳು ಸಾಗಾಟ ನಿಷೇಧಿಸಲಾಗಿದೆ. 1,62,00 ಕೆಜಿಗಿಂತ ಹೆಚ್ಚು ತೂಕದ ಸರಕುಗಳನ್ನ ಸಾಗಿಸುವಂತಿಲ್ಲ. ಈ ಆದೇಶ ಇಂದಿನಿಂದ ಆಗಸ್ಟ್ 10ರವರೆಗೆ ಜಾರಿಯಲ್ಲಿರುತ್ತದೆ.</p>
<p>ಇನ್ನು ಅನಿಲ ಟ್ಯಾಂಕರ್ , ಬಸ್,  ಹಾಲಿನ ವಾಹನಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.</p>
<p>Key words: Heavy –Vehicle- travel-Prohibition – Restriction- Kodagu District</p>
<p>The post <a href="https://www.justkannada.in/heavy-vehicle-travel-prohibition-restriction-kodagu-district/">ಕೊಡಗು ಜಿಲ್ಲೆಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>35 ವರ್ಷದ ವ್ಯಕ್ತಿಗೆ ಕೊರೋನಾ ಸೋಂಕು ದೃಢ: ಇಂದಿನಿಂದ ಕೊಡಗು ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ&#8230;..</title>
		<link>https://www.justkannada.in/coronavirus-infection-person-144-section-kodagu-district/</link>
		
		<dc:creator><![CDATA[JK Desk]]></dc:creator>
		<pubDate>Thu, 19 Mar 2020 07:58:11 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[144 section]]></category>
		<category><![CDATA[coronavirus]]></category>
		<category><![CDATA[infection]]></category>
		<category><![CDATA[Kodagu District]]></category>
		<category><![CDATA[person]]></category>
		<guid isPermaLink="false">https://www.justkannada.in/?p=26065</guid>

					<description><![CDATA[<p>ಕೊಡಗು,ಮಾ,19,2020(www.justkannada.in):  ಕೊಡಗಿನಲ್ಲಿ ಕೊರೋನಾ ವೈರಸ್ ಸೋಂಕಿತ ಮೊದಲ ಪ್ರಕರಣ ಪತ್ತೆಯಾಗಿದ್ದು, ಮಡಿಕೇರಿಯ 35 ವರ್ಷದ ವ್ಯಕ್ತಿಗೆ ಕೊರೋನಾ ಸೋಂಕು ದೃಢವಾಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾಹಿತಿ ನೀಡಿದ್ದಾರೆ. ಕೊಡಗಿನಲ್ಲಿ ವ್ಯಕ್ತಿಗೆ ಕೊರೋನಾ ಸೋಂಕು ಪತ್ತೆಯಾದ ಹಿನ್ನೆಲೆ ಇಂದಿನಿಂದ ಮಾರ್ಚ್ 31ರವರೆಗೆ ಕೊಡಗು ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸೌದಿಯಿಂದ ಕೊಡಗಿಗೆ ಬಂದ ವ್ಯಕ್ತಿಯಲ್ಲಿ ಕೊರೋನಾ ವೈರಸ್ ಪತ್ತೆಯಾಗಿದ್ದು ಈ ಬಗ್ಗೆ ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು. ಕೊಡಗು ಜಿಲ್ಲೆಯಲ್ಲಿ ಇದು [&#8230;]</p>
<p>The post <a href="https://www.justkannada.in/coronavirus-infection-person-144-section-kodagu-district/">35 ವರ್ಷದ ವ್ಯಕ್ತಿಗೆ ಕೊರೋನಾ ಸೋಂಕು ದೃಢ: ಇಂದಿನಿಂದ ಕೊಡಗು ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ&#8230;..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಕೊಡಗು,ಮಾ,19,2020(<a href="https://www.justkannada.in">www.justkannada.in</a>):  ಕೊಡಗಿನಲ್ಲಿ ಕೊರೋನಾ ವೈರಸ್ ಸೋಂಕಿತ ಮೊದಲ ಪ್ರಕರಣ ಪತ್ತೆಯಾಗಿದ್ದು, ಮಡಿಕೇರಿಯ 35 ವರ್ಷದ ವ್ಯಕ್ತಿಗೆ ಕೊರೋನಾ ಸೋಂಕು ದೃಢವಾಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾಹಿತಿ ನೀಡಿದ್ದಾರೆ.</p>
<p>ಕೊಡಗಿನಲ್ಲಿ ವ್ಯಕ್ತಿಗೆ ಕೊರೋನಾ ಸೋಂಕು ಪತ್ತೆಯಾದ ಹಿನ್ನೆಲೆ ಇಂದಿನಿಂದ ಮಾರ್ಚ್ 31ರವರೆಗೆ ಕೊಡಗು ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸೌದಿಯಿಂದ ಕೊಡಗಿಗೆ ಬಂದ ವ್ಯಕ್ತಿಯಲ್ಲಿ ಕೊರೋನಾ ವೈರಸ್ ಪತ್ತೆಯಾಗಿದ್ದು ಈ ಬಗ್ಗೆ ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು. ಕೊಡಗು ಜಿಲ್ಲೆಯಲ್ಲಿ ಇದು ಮೊದಲ ಪ್ರಕರಣವಾಗಿದ್ದು ಕೊರೋನಾ ಸೋಂಕಿತ ವ್ಯಕ್ತಿಯನ್ನ ಪ್ರತ್ಯೇಕವಾಗಿ ಇರಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದರು.</p>
<p>ನಂತರ 2ನೇ ಹಂತದಲ್ಲಿ  35 ವರ್ಷದ ವ್ಯಕ್ತಿಗೆ ಪರೀಕ್ಷೆ ಮಾಡಲಾಗಿದ್ದು 2ನೇ ಹಂತದ ಪರೀಕ್ಷೆಯಲ್ಲೂ ಸೌದಿಯಿಂದ ಬಂದ ವ್ಯಕ್ತಿಗೆ ಕೊರೋನಾ ಸೋಂಕು ಇರುವುದು ದೃಢವಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. ಹಾಗೆಯೇ  ಇಂದಿನಿಂದ ಮಾರ್ಚ್ 31ರವೆರೆಗೆ  ಕೊಡಗು ಜಿಲ್ಲೆಯಲ್ಲಿ 144(3) ಸೆಕ್ಷನ್ ಜಾರಿಗೊಳಿಸಿ ಆದೇಶಿಸಿದ್ದಾರೆ.</p>
<p>Key words: Coronavirus- infection &#8211;  person-144 section- Kodagu district</p>
<p>The post <a href="https://www.justkannada.in/coronavirus-infection-person-144-section-kodagu-district/">35 ವರ್ಷದ ವ್ಯಕ್ತಿಗೆ ಕೊರೋನಾ ಸೋಂಕು ದೃಢ: ಇಂದಿನಿಂದ ಕೊಡಗು ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ&#8230;..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
