<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>KPSC Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/kpsc/feed/" rel="self" type="application/rss+xml" />
	<link>https://www.justkannada.in/tag/kpsc/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 12 Aug 2026 10:25:47 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>KPSC Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/kpsc/</link>
	<width>32</width>
	<height>32</height>
</image> 
	<item>
		<title>KPSC ಪರೀಕ್ಷಾ ನಿಯಂತ್ರಕರಾಗಿ ಪ್ರಸನ್ನ ಎಚ್. ಐಎಎಸ್‌ ಅವರಿಗೆ ಹೆಚ್ಚುವರಿ ಹೊಣೆ</title>
		<link>https://www.justkannada.in/kpsc-prasanna-h-ias/</link>
		
		<dc:creator><![CDATA[prashanth]]></dc:creator>
		<pubDate>Wed, 12 Aug 2026 10:25:47 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Examination Controllers]]></category>
		<category><![CDATA[KPSC]]></category>
		<category><![CDATA[new]]></category>
		<category><![CDATA[Prasanna H. IAS]]></category>
		<guid isPermaLink="false">https://www.justkannada.in/?p=158929</guid>

					<description><![CDATA[<p>ಬೆಂಗಳೂರು, ಆಗಸ್ಟ್, 12,2026 (www.justkannada.in): ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪರೀಕ್ಷಾ ನಿಯಂತ್ರಕರ ಹುದ್ದೆಗೆ ಐಎಎಸ್ ಅಧಿಕಾರಿಗಳ ನೇಮಕಾತಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ಪ್ರಸನ್ನ ಎಚ್., ಐಎಎಸ್ (2017 ಬ್ಯಾಚ್) ಅವರನ್ನು ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರ ಹುದ್ದೆಗೆ ಹೆಚ್ಚುವರಿ ಹೊಣೆಗಾರಿಕೆಯಲ್ಲಿ ನೇಮಿಸಲಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರು ಈ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಈ ಹಿಂದೆ ಪರೀಕ್ಷಾ ನಿಯಂತ್ರಕರಾಗಿದ್ದ ದಿಗ್ವಿಜಯ್ ಬೋಡ್ಕೆ, ಐಎಎಸ್ [&#8230;]</p>
<p>The post <a href="https://www.justkannada.in/kpsc-prasanna-h-ias/">KPSC ಪರೀಕ್ಷಾ ನಿಯಂತ್ರಕರಾಗಿ ಪ್ರಸನ್ನ ಎಚ್. ಐಎಎಸ್‌ ಅವರಿಗೆ ಹೆಚ್ಚುವರಿ ಹೊಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಆಗಸ್ಟ್, 12,2026 (<a href="http://www.justkannada.in">www.justkannada.in</a>):</strong> ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪರೀಕ್ಷಾ ನಿಯಂತ್ರಕರ ಹುದ್ದೆಗೆ ಐಎಎಸ್ ಅಧಿಕಾರಿಗಳ ನೇಮಕಾತಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ಪ್ರಸನ್ನ ಎಚ್., ಐಎಎಸ್ (2017 ಬ್ಯಾಚ್) ಅವರನ್ನು ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರ ಹುದ್ದೆಗೆ ಹೆಚ್ಚುವರಿ ಹೊಣೆಗಾರಿಕೆಯಲ್ಲಿ ನೇಮಿಸಲಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರು ಈ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಈ ಹಿಂದೆ ಪರೀಕ್ಷಾ ನಿಯಂತ್ರಕರಾಗಿದ್ದ ದಿಗ್ವಿಜಯ್ ಬೋಡ್ಕೆ, ಐಎಎಸ್ ಅವರನ್ನು ವರ್ಗಾವಣೆ ಮಾಡಲಾಗಿದೆ.<img decoding="async" class="aligncenter size-full wp-image-158931" src="https://www.justkannada.in/wp-content/uploads/2026/08/kpsc.jpg" alt="" width="500" height="513" srcset="https://www.justkannada.in/wp-content/uploads/2026/08/kpsc.jpg 500w, https://www.justkannada.in/wp-content/uploads/2026/08/kpsc-292x300.jpg 292w, https://www.justkannada.in/wp-content/uploads/2026/08/kpsc-409x420.jpg 409w, https://www.justkannada.in/wp-content/uploads/2026/08/kpsc-150x154.jpg 150w, https://www.justkannada.in/wp-content/uploads/2026/08/kpsc-300x308.jpg 300w, https://www.justkannada.in/wp-content/uploads/2026/08/kpsc-356x364.jpg 356w" sizes="(max-width: 500px) 100vw, 500px" /></p>
<p>ಇದೇ ವೇಳೆ ಯಾದಗಿರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಲವಿಷ್ ಒರ್ಡಿಯಾ, ಐಎಎಸ್ (2020 ಬ್ಯಾಚ್) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೆಪಿಎಸ್‌ಸಿಯ ಜಂಟಿ ಪರೀಕ್ಷಾ ನಿಯಂತ್ರಕರಾಗಿ ವರ್ಗಾವಣೆ ಮಾಡಿ ನೇಮಕ ಮಾಡಲಾಗಿದೆ. ಈ ಹುದ್ದೆ ಖಾಲಿ ಇತ್ತು.</p>
<p>ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕ ಹಾಗೂ ಜಂಟಿ ಪರೀಕ್ಷಾ ನಿಯಂತ್ರಕರ ಹುದ್ದೆಗಳನ್ನು ಐಎಎಸ್ ವೇತನ ನಿಯಮಗಳು, 2016ರ ನಿಯಮ 12ರ ಅನ್ವಯ ಹಿರಿಯ ಶ್ರೇಣಿಯ ಐಎಎಸ್‌ನ ನಿರ್ದೇಶಕ, ಪೌರಾಡಳಿತ ಹುದ್ದೆಗೆ ಸಮಾನ ಸ್ಥಾನಮಾನ ಮತ್ತು ಜವಾಬ್ದಾರಿಯ ಹುದ್ದೆಗಳೆಂದು ಸರ್ಕಾರ ಘೋಷಿಸಿದೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಸೇವೆಗಳು-11) ಅಧೀನ ಕಾರ್ಯದರ್ಶಿ ಟಿ. ಮಹಾಂತೇಶ್ ಅವರು ರಾಜ್ಯಪಾಲರ ಹೆಸರಿನಲ್ಲಿ ಅಧಿಸೂಚನೆ ಹೊರಡಿಸಿದ್ದಾರೆ.</p>
<p>Key words: KPSC, New, Examination Controllers, Prasanna H. IAS</p>
<p>The post <a href="https://www.justkannada.in/kpsc-prasanna-h-ias/">KPSC ಪರೀಕ್ಷಾ ನಿಯಂತ್ರಕರಾಗಿ ಪ್ರಸನ್ನ ಎಚ್. ಐಎಎಸ್‌ ಅವರಿಗೆ ಹೆಚ್ಚುವರಿ ಹೊಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೆಪಿಎಸ್ ಸಿಯಲ್ಲಿ ಅಕ್ರಮ: ಮೂರ್ನಾಲ್ಕು ದಿನಗಳಲ್ಲಿ ರಾಜ್ಯದಲ್ಲಿ ಹೋರಾಟ- ಛಲವಾದಿ ನಾರಾಯಣಸ್ವಾಮಿ</title>
		<link>https://www.justkannada.in/chalavadi-narayanaswamy-30/</link>
		
		<dc:creator><![CDATA[prashanth]]></dc:creator>
		<pubDate>Mon, 27 Jul 2026 11:39:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[chalavadi Narayanaswamy]]></category>
		<category><![CDATA[illegal]]></category>
		<category><![CDATA[KPSC]]></category>
		<category><![CDATA[struggle]]></category>
		<guid isPermaLink="false">https://www.justkannada.in/?p=157818</guid>

					<description><![CDATA[<p>ಬೆಂಗಳೂರು,ಜುಲೈ,27,2026 (www.justkannada.in):  ಕೆಪಿಎಸ್ ಸಿ ನಡೆಸಿದ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಆಗಿರುವ ಅಕ್ರಮವನ್ನ ಖಂಡಿಸಿ ಮೂರ್ನಾಲ್ಕು ದಿನಗಳಲ್ಲಿ ಹೋರಾಟ ಆರಂಭವಾಗುತ್ತದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ದಡ್ಡರನ್ನು ಬುದ್ದಿವಂತರನ್ನಾಗಿ ಮಾಡುವ ಸಂಸ್ಥೆ ಇದ್ದರೆ ಅದು ಕೆಪಿಎಸ್ ಸಿ. ಕೆಪಿಎಸ್ ಸಿಯಲ್ಲಿ ಮನಸ್ಸೋ ಇಚ್ಛೇ ತೀರ್ಮಾನ ತೆಗೆದುಕೊಂಡಿದ್ದಾರೆ.  ನಾವು ಪ್ರಶ್ನಿಸಿದಾಗ ಕೆಪಿಎಸ್ ಸಿ ಅಧಿಕಾರಿಗಳಿಗೆ ಬಹಳ ಮುಜುಗರ ಆಗಿದೆ.  ಮೂರ್ನಾಲ್ಕು ದಿನದಲ್ಲಿ ಕರ್ನಾಟಕದಲ್ಲಿ ಹೋರಾಟ ಆರಂಭವಾಗುತ್ತೆ. ಹೋರಾಟಕ್ಕೆ [&#8230;]</p>
<p>The post <a href="https://www.justkannada.in/chalavadi-narayanaswamy-30/">ಕೆಪಿಎಸ್ ಸಿಯಲ್ಲಿ ಅಕ್ರಮ: ಮೂರ್ನಾಲ್ಕು ದಿನಗಳಲ್ಲಿ ರಾಜ್ಯದಲ್ಲಿ ಹೋರಾಟ- ಛಲವಾದಿ ನಾರಾಯಣಸ್ವಾಮಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,27,2026 (<a href="http://www.justkannada.in">www.justkannada.in</a>):</strong>  ಕೆಪಿಎಸ್ ಸಿ ನಡೆಸಿದ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಆಗಿರುವ ಅಕ್ರಮವನ್ನ ಖಂಡಿಸಿ ಮೂರ್ನಾಲ್ಕು ದಿನಗಳಲ್ಲಿ ಹೋರಾಟ ಆರಂಭವಾಗುತ್ತದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ದಡ್ಡರನ್ನು ಬುದ್ದಿವಂತರನ್ನಾಗಿ ಮಾಡುವ ಸಂಸ್ಥೆ ಇದ್ದರೆ ಅದು ಕೆಪಿಎಸ್ ಸಿ. ಕೆಪಿಎಸ್ ಸಿಯಲ್ಲಿ ಮನಸ್ಸೋ ಇಚ್ಛೇ ತೀರ್ಮಾನ ತೆಗೆದುಕೊಂಡಿದ್ದಾರೆ.  ನಾವು ಪ್ರಶ್ನಿಸಿದಾಗ ಕೆಪಿಎಸ್ ಸಿ ಅಧಿಕಾರಿಗಳಿಗೆ ಬಹಳ ಮುಜುಗರ ಆಗಿದೆ.  ಮೂರ್ನಾಲ್ಕು ದಿನದಲ್ಲಿ ಕರ್ನಾಟಕದಲ್ಲಿ ಹೋರಾಟ ಆರಂಭವಾಗುತ್ತೆ. ಹೋರಾಟಕ್ಕೆ ಬಿಜೆಪಿ ಕೂಡ ಸಂಪೂರ್ಣ ಬೆಂಬಲ ನೀಡಲಿದೆ.  ಕಳಂಕ ರಹಿತವಾಗಿ  ಪರೀಕ್ಷೆ ನಡೆಸಲು ಕೆಪಿಎಸ್ ಸಿಗೆ ಆಗ್ರಹಿಸಿದ್ದೇವೆ ಎಂದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಕೆಪಿಎಸ್ ಸಿಯಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಪಿಎಸ್ ಸಿ ಅಧ್ಯಕ್ಷರಾಗಿದ್ದ ಶಿವಶಂಕರಪ್ಪ ಅವರನ್ನ ಈಗಾಗಲೇ ರಾಜ್ಯಪಾಲರು ವಜಾಗೊಳಿಸಿದ್ದಾರೆ.  ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: KPSC, Illegal, Struggle, Chalavadi Narayanaswamy</p>
<p>The post <a href="https://www.justkannada.in/chalavadi-narayanaswamy-30/">ಕೆಪಿಎಸ್ ಸಿಯಲ್ಲಿ ಅಕ್ರಮ: ಮೂರ್ನಾಲ್ಕು ದಿನಗಳಲ್ಲಿ ರಾಜ್ಯದಲ್ಲಿ ಹೋರಾಟ- ಛಲವಾದಿ ನಾರಾಯಣಸ್ವಾಮಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಹುಲ್ ಗಾಂಧಿ ರಾಜ್ಯಕ್ಕೆ ಬಂದು KPSC ಅಕ್ರಮದ ಬಗ್ಗೆ ಹೋರಾಡಲಿ- ಶ್ರೀರಾಮುಲು ಟಾಂಗ್</title>
		<link>https://www.justkannada.in/rahul-gandhi-kpsc-sriramulu/</link>
		
		<dc:creator><![CDATA[prashanth]]></dc:creator>
		<pubDate>Mon, 27 Jul 2026 05:49:36 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[against]]></category>
		<category><![CDATA[Fight]]></category>
		<category><![CDATA[KPSC]]></category>
		<category><![CDATA[Rahul Gandhi]]></category>
		<category><![CDATA[Sriramulu]]></category>
		<guid isPermaLink="false">https://www.justkannada.in/?p=157789</guid>

					<description><![CDATA[<p>ಬಳ್ಳಾರಿ,ಜುಲೈ,27,2026 (www.justkannada.in): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕಕ್ಕೆ ಬಂದು ಕೆಪಿಎಸ್ ಸಿ ಅಕ್ರಮದ ಬಗ್ಗೆ ಹೋರಾಡಲಿ ಎಂದು ಮಾಜಿ ಸಚಿವ ಶ್ರೀರಾಮುಲು ಟಾಂಗ್ ನೀಡಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀರಾಮುಲು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕ್ಕೆ ಯಾವಾಗ ಬರುತ್ತಾರೆ. ನೀಟ್ ಅಕ್ರಮದ ಬಗ್ಗೆ ಹೋರಾಟ ಮಾಡಿದ್ದೇವೆ ಎಂದು ಹೇಳಿದ್ದಾರೆ ಅದೇ ರೀತಿ ಕರ್ನಾಟಕಕ್ಕೆ ಬಂದು ಕೆಪಿಎಸ್ ಸಿ ಅಕ್ರಮದ ಬಗ್ಗೆ ಹೋರಾಡಲಿ. ಕೆಪಿಎಸ್ ಸಿ ಅಕ್ರಮದ ಬಗ್ಗೆ ಯಾರು ರಾಜೀನಾಮೆ ನೀಡುತ್ತಾರೆ?  ರಾಹುಲ್ [&#8230;]</p>
<p>The post <a href="https://www.justkannada.in/rahul-gandhi-kpsc-sriramulu/">ರಾಹುಲ್ ಗಾಂಧಿ ರಾಜ್ಯಕ್ಕೆ ಬಂದು KPSC ಅಕ್ರಮದ ಬಗ್ಗೆ ಹೋರಾಡಲಿ- ಶ್ರೀರಾಮುಲು ಟಾಂಗ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬಳ್ಳಾರಿ,ಜುಲೈ,27,2026 (<a href="http://www.justkannada.in">www.justkannada.in</a>):</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕಕ್ಕೆ ಬಂದು ಕೆಪಿಎಸ್ ಸಿ ಅಕ್ರಮದ ಬಗ್ಗೆ ಹೋರಾಡಲಿ ಎಂದು ಮಾಜಿ ಸಚಿವ ಶ್ರೀರಾಮುಲು ಟಾಂಗ್ ನೀಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀರಾಮುಲು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕ್ಕೆ ಯಾವಾಗ ಬರುತ್ತಾರೆ. ನೀಟ್ ಅಕ್ರಮದ ಬಗ್ಗೆ ಹೋರಾಟ ಮಾಡಿದ್ದೇವೆ ಎಂದು ಹೇಳಿದ್ದಾರೆ ಅದೇ ರೀತಿ ಕರ್ನಾಟಕಕ್ಕೆ ಬಂದು ಕೆಪಿಎಸ್ ಸಿ ಅಕ್ರಮದ ಬಗ್ಗೆ ಹೋರಾಡಲಿ. ಕೆಪಿಎಸ್ ಸಿ ಅಕ್ರಮದ ಬಗ್ಗೆ ಯಾರು ರಾಜೀನಾಮೆ ನೀಡುತ್ತಾರೆ?  ರಾಹುಲ್ ಗಾಂಧಿ ಕಾರಿನ ಹಿಂದೆ ಸಿಎಂ ಡಿಕೆಶಿ ಬಾಡಿಗಾರ್ಡ್ ರೀತಿ ಓಡಾಡುತ್ತಿದ್ದಾರೆ. ಕೆಪಿಎಸ್ಸಿ ನೇಮಕಾತಿಯಲ್ಲಿ ದೊಡ್ಡ ಮಟ್ಟ ಭ್ರಷ್ಟಾಚಾರ ನಡೆದಿದೆ. ಇದರ ಹೊಣೆ ಹೊತ್ತು ಸಿಎಂ ಆಗಲಿ ಪ್ರಿಯಾಂಕ್ ಖರ್ಗೆ ಆಗಲಿ ರಾಜೀನಾಮೆ ನೀಡುತ್ತಾರಾ?  ಎಂದು ಪ್ರಶ್ನಿಸಿದರು.<img loading="lazy" decoding="async" class="aligncenter size-full wp-image-97775" src="https://www.justkannada.in/wp-content/uploads/2022/10/rahul-gandhi-1234.jpg" alt="" width="500" height="307" srcset="https://www.justkannada.in/wp-content/uploads/2022/10/rahul-gandhi-1234.jpg 500w, https://www.justkannada.in/wp-content/uploads/2022/10/rahul-gandhi-1234-300x184.jpg 300w" sizes="auto, (max-width: 500px) 100vw, 500px" /></p>
<p>ರಾಜ್ಯ ಸರ್ಕಾರದಲ್ಲಿ ಒಂದಷ್ಟು ಸಚಿವರು ಮಾತ್ರ ಖುಷಿಯಾಗಿದ್ದಾರೆ.  ಹೈಕಮಾಂಡ್ ಗೆ ಕಪ್ಪ ಕಾಣಿಕೆ ನೀಡುತ್ತಿರುವುದೇ ಈ ಖುಷಿಗೆ ಕಾರಣ.  ಹೈಕಮಾಂಡ್ ಮೆಚ್ಚಿಸಲು ಹಣ ತೆಗೆದುಕೊಂಡು ಹೋಗಿ ಕೊಡುತ್ತಿದ್ದಾರೆ.  ಸಿದ್ದರಾಮಯ್ಯಗಿಂತ ಡಿಕೆ ಶಿವಕುಮಾರ್ ಉತ್ತಮವಾಗಿ ಕಪ್ಪ ಕಾಣಿಕೆ ನೀಡುತ್ತಿದ್ದಾರೆ ಎಂದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Rahul Gandhi, fight, against, KPSC ,Sriramulu</p>
<p>The post <a href="https://www.justkannada.in/rahul-gandhi-kpsc-sriramulu/">ರಾಹುಲ್ ಗಾಂಧಿ ರಾಜ್ಯಕ್ಕೆ ಬಂದು KPSC ಅಕ್ರಮದ ಬಗ್ಗೆ ಹೋರಾಡಲಿ- ಶ್ರೀರಾಮುಲು ಟಾಂಗ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>KPSC ಅಧ್ಯಕ್ಷರ ವಿರುದ್ದ ರಾಜ್ಯಪಾಲರಿಂದ ಕ್ರಮ ಆಗಬೇಕು- ಗೃಹ ಸಚಿವ ಪ್ರಿಯಾಂಕ್ ಖರ್ಗೆ</title>
		<link>https://www.justkannada.in/minister-priyank-kharge-60/</link>
		
		<dc:creator><![CDATA[prashanth]]></dc:creator>
		<pubDate>Sat, 11 Jul 2026 12:26:16 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[action]]></category>
		<category><![CDATA[against]]></category>
		<category><![CDATA[chairman]]></category>
		<category><![CDATA[Governor]]></category>
		<category><![CDATA[Home Minister]]></category>
		<category><![CDATA[KPSC]]></category>
		<category><![CDATA[Priyank Kharge]]></category>
		<guid isPermaLink="false">https://www.justkannada.in/?p=157203</guid>

					<description><![CDATA[<p>ಬೆಂಗಳೂರು,ಜುಲೈ,11,2026 (www.justkannada.in): ಕೆಪಿಎಸ್ ಸಿ ಅಧ್ಯಕ್ಷ ಶಿವಶಂಕರಪ್ಪ ಪುತ್ರಿ ವಿರುದ್ದ ಎಫ್ ಐಆರ್ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಕಲಿ ಆದಾಯ ಪ್ರಮಾಣ ಪತ್ರ ಬಗ್ಗೆ ದೂರು ಹಿನ್ನೆಲೆ ಎಫ್ ಐಆರ್ ಆಗಿದೆ.  ಬೇಲಿಯೇ ಎದ್ದು ಹೊಲ ಮೇಯ್ದರೇ ಏನು ಮಾಡೋದು. ಇದು ನಮ್ಮ ಕೈಯಲ್ಲಿ ಇಲ್ಲ. ನನಗೆ ಇದನ್ನು ಬಿಟ್ಟರೆ ಕೆಎಟಿ, ಕೆಪಿಎಸ್ಸಿಯನ್ನೇ ರದ್ದು ಮಾಡ್ತೀನಿ ಎಂದರು. ಎಲ್ಲರೂ ಸೇರಿ ತೀರ್ಮಾನ [&#8230;]</p>
<p>The post <a href="https://www.justkannada.in/minister-priyank-kharge-60/">KPSC ಅಧ್ಯಕ್ಷರ ವಿರುದ್ದ ರಾಜ್ಯಪಾಲರಿಂದ ಕ್ರಮ ಆಗಬೇಕು- ಗೃಹ ಸಚಿವ ಪ್ರಿಯಾಂಕ್ ಖರ್ಗೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,11,2026 (<a href="http://www.justkannada.in">www.justkannada.in</a>):</strong> ಕೆಪಿಎಸ್ ಸಿ ಅಧ್ಯಕ್ಷ ಶಿವಶಂಕರಪ್ಪ ಪುತ್ರಿ ವಿರುದ್ದ ಎಫ್ ಐಆರ್ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಕಲಿ ಆದಾಯ ಪ್ರಮಾಣ ಪತ್ರ ಬಗ್ಗೆ ದೂರು ಹಿನ್ನೆಲೆ ಎಫ್ ಐಆರ್ ಆಗಿದೆ.  ಬೇಲಿಯೇ ಎದ್ದು ಹೊಲ ಮೇಯ್ದರೇ ಏನು ಮಾಡೋದು. ಇದು ನಮ್ಮ ಕೈಯಲ್ಲಿ ಇಲ್ಲ. ನನಗೆ ಇದನ್ನು ಬಿಟ್ಟರೆ ಕೆಎಟಿ, ಕೆಪಿಎಸ್ಸಿಯನ್ನೇ ರದ್ದು ಮಾಡ್ತೀನಿ ಎಂದರು.<img loading="lazy" decoding="async" class="aligncenter size-full wp-image-128320" src="https://www.justkannada.in/wp-content/uploads/2024/08/kpsc.jpg" alt="" width="500" height="221" srcset="https://www.justkannada.in/wp-content/uploads/2024/08/kpsc.jpg 500w, https://www.justkannada.in/wp-content/uploads/2024/08/kpsc-300x133.jpg 300w, https://www.justkannada.in/wp-content/uploads/2024/08/kpsc-150x66.jpg 150w" sizes="auto, (max-width: 500px) 100vw, 500px" /></p>
<p>ಎಲ್ಲರೂ ಸೇರಿ ತೀರ್ಮಾನ ಮಾಡಿದರೇ ಕೆಪಿಎಸ್ ಸಿ ಶುದ್ದೀಕರಣ ಮಾಡಬಹುದು. ಯುವಕರ ಭವಿಷ್ಯದ ಜೊತೆ ಚೆಲ್ಲಾಟ ಆಡುವುದು ಸರಿಯಲ್ಲ. ಕೆಪಿಎಸ್ ಸಿ ಅಧ್ಯಕ್ಷರ ವಿರುದ್ದ ರಾಜ್ಯಪಾಲರಿಂದ ಕ್ರಮ ಆಗಬೇಕು.  ರಾಜ್ಯಪಾಲರು ಏನು ಮಾಡುತ್ತಾರೋ ನೋಡೋಣ. ಅವರಿಗೆ ದಾಖಲಾತಿ ಕೊಡುವುದು ನಮ್ಮ ಕೆಲಸ ಕೊಡುತ್ತೇವೆ ಎಂದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Governor, action, against, KPSC, chairman, Home Minister, Priyank Kharge</p>
<p>The post <a href="https://www.justkannada.in/minister-priyank-kharge-60/">KPSC ಅಧ್ಯಕ್ಷರ ವಿರುದ್ದ ರಾಜ್ಯಪಾಲರಿಂದ ಕ್ರಮ ಆಗಬೇಕು- ಗೃಹ ಸಚಿವ ಪ್ರಿಯಾಂಕ್ ಖರ್ಗೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೆಪಿಎಸ್ ಸಿಯಲ್ಲಿ ಅಕ್ರಮ : ವಿಧಾನಸಭೆಯಲ್ಲಿ ಉತ್ತರ ನೀಡಿದ ಸರ್ಕಾರ</title>
		<link>https://www.justkannada.in/kpsc-illegal-recruitment-assembly/</link>
		
		<dc:creator><![CDATA[prashanth]]></dc:creator>
		<pubDate>Wed, 18 Mar 2026 09:52:24 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Assembly]]></category>
		<category><![CDATA[government]]></category>
		<category><![CDATA[illegal- recruitment]]></category>
		<category><![CDATA[KPSC]]></category>
		<guid isPermaLink="false">https://www.justkannada.in/?p=152674</guid>

					<description><![CDATA[<p>ಬೆಂಗಳೂರು,ಮಾರ್ಚ್,18,2026 (www.justkannada.in): ಕೆಪಿಎಸ್ ಸಿ ನಡೆಸಿದ ಕೆಎಎಸ್ ನಲ್ಲಿ ಅಕ್ರಮ ಆರೋಪ ಕೇಳಿ ಬಂದಿದ್ದು ಈ  ಹಿನ್ನೆಲೆಯಲ್ಲಿ ಕೆಪಿಎಸ್ ಸಿ ಸುಧಾರಣೆಗೆ ನಿರ್ಧಾರ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಕೆಪಿಸಿ ಅಕ್ರಮ ಸಂಬಂಧ  ವಿಧಾನಸಭೆಯಲ್ಲಿ  ಉತ್ತರ ನೀಡಿದ ಸಚಿವ  ಕೃಷ್ಣಭೈರೇಗೌಡ, ಕೆಪಿಎಸ್ ಸಿ ಯಲ್ಲಿ ಮಾತ್ರ ಸಮಸ್ಯೆಯಾಗುತ್ತಿದೆ.  ಕೆಇಎನಲ್ಲಿ ಯಾವುದೇ ಸಮಸ್ಯೆ ಆಗುತ್ತಿಲ್ಲ .ಕೆಇಎನಲ್ಲಿ 2000 ಪ್ರಶ್ನೆ ಸಿದ್ದಪಡಿಸಿ ಕನ್ನಡಕ್ಕೆ ಭಾಷಾಂತರ ಮಾಡಲಾಗುತ್ತದೆ.  ಪ್ರಶ್ನಾವಳಿ ಮಾಡುವಾಗ 20-30 ಪ್ರಶ್ನೆ ಆಯ್ಕೆ ಮಾಡುತ್ತಾರೆ. ಆಗಲೇ ಭಾಷಾಂತರ [&#8230;]</p>
<p>The post <a href="https://www.justkannada.in/kpsc-illegal-recruitment-assembly/">ಕೆಪಿಎಸ್ ಸಿಯಲ್ಲಿ ಅಕ್ರಮ : ವಿಧಾನಸಭೆಯಲ್ಲಿ ಉತ್ತರ ನೀಡಿದ ಸರ್ಕಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,18,2026 (<a href="http://www.justkannada.in">www.justkannada.in</a>):</strong> ಕೆಪಿಎಸ್ ಸಿ ನಡೆಸಿದ ಕೆಎಎಸ್ ನಲ್ಲಿ ಅಕ್ರಮ ಆರೋಪ ಕೇಳಿ ಬಂದಿದ್ದು ಈ  ಹಿನ್ನೆಲೆಯಲ್ಲಿ ಕೆಪಿಎಸ್ ಸಿ ಸುಧಾರಣೆಗೆ ನಿರ್ಧಾರ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕೆಪಿಸಿ ಅಕ್ರಮ ಸಂಬಂಧ  ವಿಧಾನಸಭೆಯಲ್ಲಿ  ಉತ್ತರ ನೀಡಿದ ಸಚಿವ  ಕೃಷ್ಣಭೈರೇಗೌಡ, ಕೆಪಿಎಸ್ ಸಿ ಯಲ್ಲಿ ಮಾತ್ರ ಸಮಸ್ಯೆಯಾಗುತ್ತಿದೆ.  ಕೆಇಎನಲ್ಲಿ ಯಾವುದೇ ಸಮಸ್ಯೆ ಆಗುತ್ತಿಲ್ಲ .ಕೆಇಎನಲ್ಲಿ 2000 ಪ್ರಶ್ನೆ ಸಿದ್ದಪಡಿಸಿ ಕನ್ನಡಕ್ಕೆ ಭಾಷಾಂತರ ಮಾಡಲಾಗುತ್ತದೆ.  ಪ್ರಶ್ನಾವಳಿ ಮಾಡುವಾಗ 20-30 ಪ್ರಶ್ನೆ ಆಯ್ಕೆ ಮಾಡುತ್ತಾರೆ. ಆಗಲೇ ಭಾಷಾಂತರ ಮಾಡಿರುವುದರಿಂದ ಲೋಪದೋಷ ಕಡಿಮೆ.  ಇದನ್ನೇ ಕೆಪಿಎಸ್ ಸಿಯಲ್ಲಿ ಅನುಷ್ಠಾನ ಮಾಡಲು ಚರ್ಚೆ ಆಗುತ್ತಿದೆ ಎಂದರು.</p>
<p>ಪ್ರತಿವರ್ಷ  ಇಂತಹ ತಿಂಗಳು ಇಂತಹ ದಿನ ಪರೀಕ್ಷೆ ನಡೆಸಬೇಕು ನಿಗದಿತ ದಿನದಲ್ಲಿ ಕಡ್ಡಾಯವಾಗಿ ಕೆಪಿಎಸ್ ಸಿ ಪರೀಕ್ಷೆ ನಡೆಸಬೇಕು. ಸಿ ಗ್ರೂಪ್ ಹಾಗೂ ಗೆಜೆಟೆಡ್ ಪ್ರೊಬೆಷನರಿ ಪರೀಕ್ಷೆಯನ್ನ  ಯುಪಿಎಸ್ ಸಿ ಮಾದರಿಯಲ್ಲಿ ಮಾಡಲು ತೀರ್ಮಾನಿಸಲಾಗಿದೆ. 5 ವರ್ಷಕ್ಕೆ ಎಷ್ಟು ಹುದ್ದೆಗಳ ನೇಮಕಾತಿಯಾಗಲಿದೆ  ಈ ಬಗ್ಗೆ ಮುಂಗಡವಾಗಿ ಕ್ಯಾಲೆಂಡರ್ ಸಿದ್ದಪಡಿಸಲು ಸೂಚನೆ ನೀಡಲಾಗಿದೆ. ಅಲ್ಲದೆ ಕೆಪಿಎಸ್ ಸಿಯಲ್ಲಿ ಇನ್ನೂ ಸುಧಾರಣೆ ಮಾಡಲು ನಿರ್ಧಾರ ಮಾಡಲಾಗಿದ್ದು ಸರ್ವಪಕ್ಷ ಸದಸ್ಯರನ್ನೊಳಗೊಂಡ ಸಮಿತಿ ರಚನೆಗೆ ಸಿಎಂ ಸೂಚನೆ ನೀಡಿದ್ದಾರೆ.  ಮುಂದಿನ  ಅಧಿವೇಶನದೊಳಗೆ ಸಮಿತಿ ವರದಿ ಕೊಟ್ಟರೆ ಅದನ್ನು ಅನುಷ್ಠಾನ ಮಾಡಲು ಸರ್ಕಾರ ಸಿದ್ದ ಎಂದು ತಿಳಿಸಿದರು.</p>
<p>Key words:  KPSC, Illegal recruitment, Government, Assembly</p>
<p>The post <a href="https://www.justkannada.in/kpsc-illegal-recruitment-assembly/">ಕೆಪಿಎಸ್ ಸಿಯಲ್ಲಿ ಅಕ್ರಮ : ವಿಧಾನಸಭೆಯಲ್ಲಿ ಉತ್ತರ ನೀಡಿದ ಸರ್ಕಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೆಪಿಎಸ್ ಸಿಯಲ್ಲಿ ಅಕ್ರಮ ಆರೋಪ: ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಡಿ.ಕೆ ಸುರೇಶ್ ಆಗ್ರಹ</title>
		<link>https://www.justkannada.in/kpsc-dk-suresh/</link>
		
		<dc:creator><![CDATA[prashanth]]></dc:creator>
		<pubDate>Thu, 05 Mar 2026 06:48:45 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Allegation]]></category>
		<category><![CDATA[DK Suresh ..]]></category>
		<category><![CDATA[illegal]]></category>
		<category><![CDATA[KPSC]]></category>
		<guid isPermaLink="false">https://www.justkannada.in/?p=152132</guid>

					<description><![CDATA[<p>ಬೆಂಗಳೂರು,ಮಾರ್ಚ್,5,2026 (www.justkannada.in):  ಕೆಪಿ ಎಸ್ ಸಿಯಲ್ಲಿ ಮತ್ತೆ ಅಕ್ರಮದ ಆರೋಪ ಕೇಳಿ ಬಂದಿದ್ದು ಕೆಎಎಸ್ ಮುಖ್ಯ ಪರೀಕ್ಷೆಯಲ್ಲಿ ಒಂದೇ ಕುಟುಂಬದವರು ಆಯ್ಕೆಯಾದ ಬಗ್ಗೆ ಅಪಸ್ವರ ಕೇಳಿ ಬಂದಿದೆ. ಈ ಸಂಬಂಧ ಸರ್ಕಾರ ಸೂಕ್ತ ಮಾಹಿತಿ ಸಂಗ್ರಹಿಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಮಾಜಿ ಸಂಸದ ಡಿ.ಕೆ ಸುರೇಶ್ ಆಗ್ರಹಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಸುರೇಶ್, ಕರ್ನಾಟಕ ಲೋಕಸೇವಾ ಆಯೋಗದ ಮುಖ್ಯ ಪರೀಕ್ಷೆಯಲ್ಲಿ ಒಂದೇ ಕುಟುಂಬದವರು ಆಯ್ಕೆಯಾಗಿದ್ದಾರೆ.  ಇದು ಅತ್ಯಂತ ಗಂಭೀರವಾದ ವಿಚಾರ.  ಒಂದೇ ಕೊಠರಡಿಯಲ್ಲಿದ್ದ [&#8230;]</p>
<p>The post <a href="https://www.justkannada.in/kpsc-dk-suresh/">ಕೆಪಿಎಸ್ ಸಿಯಲ್ಲಿ ಅಕ್ರಮ ಆರೋಪ: ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಡಿ.ಕೆ ಸುರೇಶ್ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,5,2026 (<a href="http://www.justkannada.in">www.justkannada.in</a>): </strong> ಕೆಪಿ ಎಸ್ ಸಿಯಲ್ಲಿ ಮತ್ತೆ ಅಕ್ರಮದ ಆರೋಪ ಕೇಳಿ ಬಂದಿದ್ದು ಕೆಎಎಸ್ ಮುಖ್ಯ ಪರೀಕ್ಷೆಯಲ್ಲಿ ಒಂದೇ ಕುಟುಂಬದವರು ಆಯ್ಕೆಯಾದ ಬಗ್ಗೆ ಅಪಸ್ವರ ಕೇಳಿ ಬಂದಿದೆ. ಈ ಸಂಬಂಧ ಸರ್ಕಾರ ಸೂಕ್ತ ಮಾಹಿತಿ ಸಂಗ್ರಹಿಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಮಾಜಿ ಸಂಸದ ಡಿ.ಕೆ ಸುರೇಶ್ ಆಗ್ರಹಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಸುರೇಶ್, ಕರ್ನಾಟಕ ಲೋಕಸೇವಾ ಆಯೋಗದ ಮುಖ್ಯ ಪರೀಕ್ಷೆಯಲ್ಲಿ ಒಂದೇ ಕುಟುಂಬದವರು ಆಯ್ಕೆಯಾಗಿದ್ದಾರೆ.  ಇದು ಅತ್ಯಂತ ಗಂಭೀರವಾದ ವಿಚಾರ.  ಒಂದೇ ಕೊಠರಡಿಯಲ್ಲಿದ್ದ ಒಂದೇ ಕುಟುಂಬದ ಹಲವರು ಆಯ್ಕೆ ಇದು ಕೆಪಿಎಸ್ ಸಿ ಬಗ್ಗೆ ಅಪನಂಬಿಕೆಗೆ ಕಾರಣ ಆಗಲಿದೆ.  ಮಾಸ್ ಕಾಪಿ ಆಗಿದ್ಯಾ ಎಂಬ ಪ್ರಶ್ನೆ ಹುಟ್ಟಿಕೊಳ್ಳುತ್ತದೆ. ನೊಂದ ಉದ್ಯೋಗಾಕಾಂಕ್ಷಿಗಳಿಗೆ ನ್ಯಾಯ ಒದಗಿಸಬೇಕು. ಇದು ಉದ್ಯೋಗಾಕಾಂಕ್ಷಿಗಳ ಮೇಲೆ ಪರಿಣಾಮ ಬೀರುತ್ತೆ ರಾಜ್ಯ ಸರ್ಕಾರ ಈ ಬಗ್ಗೆ ಸೂಕ್ತ ಮಾಹಿತಿ ಸಂಗ್ರಹಿಸಬೇಕು. ತಪ್ಪಿತಸ್ಟರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದರು.</p>
<p>ಫೋನ್ ಟ್ಯಾಪಿಂಗ್ ಆರೋಪ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಸುರೇಶ್, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಈ ಬಗ್ಗೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಉತ್ತರ ನೀಡಲಿದೆ. ನಾನೊಬ್ಬ ಜನಸಾಮಾನ್ಯ. ಕುರಿತು ಕೇಂದ್ರ ಸಚಿವ ಹೆಚ್ ಡಿಕೆಗೆ ಗೊತ್ತಿರುತ್ತೆ. ಕುಮಾರಸ್ವಾಮಿ ಸಿಎಂ ಆಗಿದ್ದವರು ಅವರಿಗೆ ಗೊತ್ತಿರುತ್ತೆ ಎಂದು ಟಾಂಗ್ ಕೊಟ್ಟರು.</p>
<p>Key words:  KPSC,  Illegal, allegation, DK Suresh</p>
<p>The post <a href="https://www.justkannada.in/kpsc-dk-suresh/">ಕೆಪಿಎಸ್ ಸಿಯಲ್ಲಿ ಅಕ್ರಮ ಆರೋಪ: ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಡಿ.ಕೆ ಸುರೇಶ್ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಒಂದೇ ಕೊಠಡಿಯ 10 ಜನ ಪಾಸಾಗಿದ್ದು ಭ್ರಷ್ಟಾಚಾರವಲ್ಲ,ಇತಿಹಾಸ-KPSC ಕಾರ್ಯದರ್ಶಿ ಜ್ಯೋತಿ</title>
		<link>https://www.justkannada.in/kpsc-kas-result-corruption/</link>
		
		<dc:creator><![CDATA[prashanth]]></dc:creator>
		<pubDate>Wed, 04 Mar 2026 13:00:18 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[corruption]]></category>
		<category><![CDATA[Jyoti]]></category>
		<category><![CDATA[kas]]></category>
		<category><![CDATA[KPSC]]></category>
		<category><![CDATA[KPSC Secretary]]></category>
		<category><![CDATA[result]]></category>
		<guid isPermaLink="false">https://www.justkannada.in/?p=152120</guid>

					<description><![CDATA[<p>ಬೆಂಗಳೂರು,ಮಾರ್ಚ್, 4,2026 (www.justkannada.in): ಕೆಪಿಎಸ್‌ ಸಿ ಪ್ರಕಟಿಸಿದ ಕೆಎಎಸ್ ಮುಖ್ಯ ಪರೀಕ್ಷಾ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದ್ದು, ಒಂದೇ ಪರೀಕ್ಷಾ ಕೊಠಡಿಯಲ್ಲಿ 10ಕ್ಕೂ ಹೆಚ್ಚು ಅಭ್ಯರ್ಥಿಗಳು ಪಾಸಾಗಿರುವುದು ಅನುಮಾನಕ್ಕೆ  ಎಡೆ ಮಾಡಿಕೊಟ್ಟಿದೆ ಎಂದು ಅಭ್ಯರ್ಥಿಗಳು ಆರೋಪಿಸಿದ್ದಾರೆ. ಆದರೆ   ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೆಪಿಎಸ್‌ ಸಿ ಕಾರ್ಯದರ್ಶಿ ಜ್ಯೋತಿ ಅವರು, ಒಂದೇ ಕೊಠಡಿಯ 10 ಜನ ಪಾಸಾಗಿದ್ದು ಭ್ರಷ್ಟಾಚಾರವಲ್ಲ,ಇತಿಹಾಸ ಎಂದಿದ್ದಾರೆ. ಈ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿದ ಕೆಪಿಎಸ್‌ಸಿ ಕಾರ್ಯದರ್ಶಿ ಜ್ಯೋತಿ ಅವರು, &#8216;ಕೆಪಿಎಸ್‌ಸಿ [&#8230;]</p>
<p>The post <a href="https://www.justkannada.in/kpsc-kas-result-corruption/">ಒಂದೇ ಕೊಠಡಿಯ 10 ಜನ ಪಾಸಾಗಿದ್ದು ಭ್ರಷ್ಟಾಚಾರವಲ್ಲ,ಇತಿಹಾಸ-KPSC ಕಾರ್ಯದರ್ಶಿ ಜ್ಯೋತಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್, 4,2026 (<a href="http://www.justkannada.in">www.justkannada.in</a>):</strong> ಕೆಪಿಎಸ್‌ ಸಿ ಪ್ರಕಟಿಸಿದ ಕೆಎಎಸ್ ಮುಖ್ಯ ಪರೀಕ್ಷಾ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದ್ದು, ಒಂದೇ ಪರೀಕ್ಷಾ ಕೊಠಡಿಯಲ್ಲಿ 10ಕ್ಕೂ ಹೆಚ್ಚು ಅಭ್ಯರ್ಥಿಗಳು ಪಾಸಾಗಿರುವುದು ಅನುಮಾನಕ್ಕೆ  ಎಡೆ ಮಾಡಿಕೊಟ್ಟಿದೆ ಎಂದು ಅಭ್ಯರ್ಥಿಗಳು ಆರೋಪಿಸಿದ್ದಾರೆ. ಆದರೆ   ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೆಪಿಎಸ್‌ ಸಿ ಕಾರ್ಯದರ್ಶಿ ಜ್ಯೋತಿ ಅವರು, ಒಂದೇ ಕೊಠಡಿಯ 10 ಜನ ಪಾಸಾಗಿದ್ದು ಭ್ರಷ್ಟಾಚಾರವಲ್ಲ,ಇತಿಹಾಸ ಎಂದಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿದ ಕೆಪಿಎಸ್‌ಸಿ ಕಾರ್ಯದರ್ಶಿ ಜ್ಯೋತಿ ಅವರು, &#8216;ಕೆಪಿಎಸ್‌ಸಿ ಫಲಿತಾಂಶದಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ನಡೆದಿಲ್ಲ. ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ನಡೆಸಿ ಫಲಿತಾಂಶ ಬಿಡುಗಡೆ ಮಾಡಲಾಗಿದೆ. ಯಾವುದೇ ಆಧಾರವಿಲ್ಲದೆ ಭ್ರಷ್ಟಾಚಾರದ ಆರೋಪ ಮಾಡುವುದು ಸರಿಯಲ್ಲ ಎಂದಿದ್ದಾರೆ.<img loading="lazy" decoding="async" class="aligncenter size-full wp-image-152122" src="https://www.justkannada.in/wp-content/uploads/2026/03/kpsc1.jpg" alt="" width="264" height="339" srcset="https://www.justkannada.in/wp-content/uploads/2026/03/kpsc1.jpg 264w, https://www.justkannada.in/wp-content/uploads/2026/03/kpsc1-234x300.jpg 234w, https://www.justkannada.in/wp-content/uploads/2026/03/kpsc1-150x193.jpg 150w" sizes="auto, (max-width: 264px) 100vw, 264px" /></p>
<p>5,700ಕ್ಕೂ ಅಧಿಕ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಒಂದು ಕೊಠಡಿಯಲ್ಲಿ 24 ಅಭ್ಯರ್ಥಿಗಳು ಇರುತ್ತಾರೆ. ಅದರಲ್ಲಿ 10 ರಿಂದ 12 ಅಭ್ಯರ್ಥಿಗಳು ಆಯ್ಕೆಯಾಗುವುದು ಸಂಭವನೀಯ. ಆದರೆ, ಕೆಪಿಎಸ್‌ಸಿ ಇತಿಹಾಸದಲ್ಲೇ ಒಂದೇ ಕೊಠಡಿಯಲ್ಲಿ ಇಷ್ಟು ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳು ಪಾಸ್ ಆಗಿರುವುದು ಇದೇ ಮೊದಲು ಎನಿಸುತ್ತದೆ. ಇದು ಭ್ರಷ್ಟಾಚಾರವಲ್ಲ, ಇತಿಹಾಸ.  ಇದನ್ನು ನಾನು ಖುದ್ದಾಗಿ ತನಿಖೆ ನಡೆಸುತ್ತಿದ್ದೇನೆ, ಇದಕ್ಕಾಗಿ ಯಾವುದೇ ಪ್ರತ್ಯೇಕ ಸಮಿತಿ ರಚಿಸುವುದಿಲ್ಲ ಎಂದು ಹೇಳಿದರು.</p>
<p>Key words: KPSC, KAS, Result, corruption, KPSC Secretary, Jyoti</p>
<p>The post <a href="https://www.justkannada.in/kpsc-kas-result-corruption/">ಒಂದೇ ಕೊಠಡಿಯ 10 ಜನ ಪಾಸಾಗಿದ್ದು ಭ್ರಷ್ಟಾಚಾರವಲ್ಲ,ಇತಿಹಾಸ-KPSC ಕಾರ್ಯದರ್ಶಿ ಜ್ಯೋತಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೆಪಿಎಸ್ ಸಿ ಅಕ್ರಮ ಆರೋಪ: ವರದಿ ಕೇಳಿದ ಸಿಎಸ್ ಶಾಲಿನಿ ರಜನೀಶ್</title>
		<link>https://www.justkannada.in/kpsc-allegations/</link>
		
		<dc:creator><![CDATA[prashanth]]></dc:creator>
		<pubDate>Wed, 04 Mar 2026 12:06:33 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[allegations]]></category>
		<category><![CDATA[CS Shalini Rajneesh]]></category>
		<category><![CDATA[KPSC]]></category>
		<category><![CDATA[Report]]></category>
		<guid isPermaLink="false">https://www.justkannada.in/?p=152111</guid>

					<description><![CDATA[<p>ಬೆಂಗಳೂರು,ಮಾರ್ಚ್,4,2026 (www.justkannada.in):  ಕೆಎಎಸ್ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು ಕೆಪಿಎಸ್ ಸಿ ವಿರುದ್ದ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವರದಿ ಕೇಳಿದ್ದಾರೆ. ಕೆಎಎಸ್ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಒಂದೇ ಕುಟುಂಬದವರು ಆಯ್ಕೆಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ವರದಿ ನೀಡುವಂತೆ ಸಿಎಸ್ ಶಾಲನಿ ರಜನೀಶ್ ಸೂಚಿಸಿದ್ದಾರೆ. ಇನ್ನೆರಡು ದಿನಗಳಲ್ಲಿ ವರದಿ: ಕೆಪಿಎಸ್ ಸಿ ಕಾರ್ಯದರ್ಶಿ ಆರೋಪ ಕುರಿತು ಪ್ರತಿಕ್ರಿಯಿಸಿರುವ  ಕೆಪಿಎಸ್ ಕಾರ್ಯದರ್ಶಿ [&#8230;]</p>
<p>The post <a href="https://www.justkannada.in/kpsc-allegations/">ಕೆಪಿಎಸ್ ಸಿ ಅಕ್ರಮ ಆರೋಪ: ವರದಿ ಕೇಳಿದ ಸಿಎಸ್ ಶಾಲಿನಿ ರಜನೀಶ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,4,2026 (<a href="http://www.justkannada.in">www.justkannada.in</a>):</strong>  ಕೆಎಎಸ್ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು ಕೆಪಿಎಸ್ ಸಿ ವಿರುದ್ದ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವರದಿ ಕೇಳಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕೆಎಎಸ್ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಒಂದೇ ಕುಟುಂಬದವರು ಆಯ್ಕೆಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ವರದಿ ನೀಡುವಂತೆ ಸಿಎಸ್ ಶಾಲನಿ ರಜನೀಶ್ ಸೂಚಿಸಿದ್ದಾರೆ.</p>
<p><strong>ಇನ್ನೆರಡು ದಿನಗಳಲ್ಲಿ ವರದಿ: ಕೆಪಿಎಸ್ ಸಿ ಕಾರ್ಯದರ್ಶಿ</strong></p>
<p>ಆರೋಪ ಕುರಿತು ಪ್ರತಿಕ್ರಿಯಿಸಿರುವ  ಕೆಪಿಎಸ್ ಕಾರ್ಯದರ್ಶಿ ಜ್ಯೋತಿ ಅವರು,  ಕೆಎಎಸ್ ಫಲಿತಾಂಶದಲ್ಲಿ ಯಾವುದೇ ಭ್ರಷ್ಟಾಚಾರ ಆಗಿಲ್ಲ. ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ಫಲಿತಾಂಶ ಬಿಡುಗಡೆ ಆಗಿದೆ. ಅಧಾರ ಇಲ್ಲದೇ ಭ್ರಷ್ಟಾಚಾರ ಆರೋಪ ಸರಿಯಲ್ಲ. ಈ ವಿಚಾರದ ಬಗ್ಗೆ ಸಿಎಸ್ ಶಾಲಿನಿ ರಜನೀಶ್ ವರದಿ ಕೇಳಿದ್ದಾರೆ. ಇನ್ನೆರಡು ದಿನದಲ್ಲಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.</p>
<p>Key words: KPSC,  allegations, CS Shalini Rajneesh, report</p>
<p>The post <a href="https://www.justkannada.in/kpsc-allegations/">ಕೆಪಿಎಸ್ ಸಿ ಅಕ್ರಮ ಆರೋಪ: ವರದಿ ಕೇಳಿದ ಸಿಎಸ್ ಶಾಲಿನಿ ರಜನೀಶ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೆಪಿಎಸ್ ಸಿಯಲ್ಲಿ ಅಕ್ರಮ:  ಭಾಸ್ಕರ್ ರಾವ್ ತೀವ್ರ ಕಳವಳ</title>
		<link>https://www.justkannada.in/illegal-kpsc-bhaskar-rao/</link>
		
		<dc:creator><![CDATA[prashanth]]></dc:creator>
		<pubDate>Wed, 04 Mar 2026 10:21:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bhaskar Rao.]]></category>
		<category><![CDATA[concerned]]></category>
		<category><![CDATA[deeply]]></category>
		<category><![CDATA[illegal]]></category>
		<category><![CDATA[KPSC]]></category>
		<guid isPermaLink="false">https://www.justkannada.in/?p=152105</guid>

					<description><![CDATA[<p>ಬೆಂಗಳೂರು, ಮಾರ್ಚ್​,4,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೆ ಅಕ್ರಮ ಆರೋಪ ಕೇಳಿಬಂದಿದ್ದು ಕೆಎಎಸ್  ಮುಖ್ಯಪರೀಕ್ಷೆ ಫಲಿತಾಂಶದಲ್ಲಿ ಒಂದೇ ಕುಟುಂಬದವರು ಆಯ್ಕೆಯಾಗಿದ್ದಾರೆ ಎಂಬ ಅಪಸ್ವರ ಎದ್ದಿದೆ. ಈ ಮೂಲಕ ಕೆಪಿಎಸ್ ಸಿಯಲ್ಲಿ ಮತ್ತೆ ಹಗರಣದ ವಾಸನೆ ಕೇಳಿ ಬರುತ್ತಿದ್ದು ಈ ಬಗ್ಗೆ ಮಾಜಿ ಐಪಿಎಸ್ ಅಧಿಕಾರಿ ಹಾಗೂ ಬಿಜೆಪಿ ಮುಖಂಡ ಭಾಸ್ಕರ್ ರಾವ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಭಾಸ್ಕರ್ ರಾವ್,  ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಗಳಲ್ಲಿ ಮತ್ತೊಂದು ಅಕ್ರಮದ ಸುದ್ದಿ ಹೊರಬಿದ್ದಿರುವುದು [&#8230;]</p>
<p>The post <a href="https://www.justkannada.in/illegal-kpsc-bhaskar-rao/">ಕೆಪಿಎಸ್ ಸಿಯಲ್ಲಿ ಅಕ್ರಮ:  ಭಾಸ್ಕರ್ ರಾವ್ ತೀವ್ರ ಕಳವಳ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಮಾರ್ಚ್​,4,2026 (<a href="http://www.justkannada.in">www.justkannada.in</a>):</strong>  ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೆ ಅಕ್ರಮ ಆರೋಪ ಕೇಳಿಬಂದಿದ್ದು ಕೆಎಎಸ್  ಮುಖ್ಯಪರೀಕ್ಷೆ ಫಲಿತಾಂಶದಲ್ಲಿ ಒಂದೇ ಕುಟುಂಬದವರು ಆಯ್ಕೆಯಾಗಿದ್ದಾರೆ ಎಂಬ ಅಪಸ್ವರ ಎದ್ದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಮೂಲಕ ಕೆಪಿಎಸ್ ಸಿಯಲ್ಲಿ ಮತ್ತೆ ಹಗರಣದ ವಾಸನೆ ಕೇಳಿ ಬರುತ್ತಿದ್ದು ಈ ಬಗ್ಗೆ ಮಾಜಿ ಐಪಿಎಸ್ ಅಧಿಕಾರಿ ಹಾಗೂ ಬಿಜೆಪಿ ಮುಖಂಡ ಭಾಸ್ಕರ್ ರಾವ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.</p>
<p>ಈ ಕುರಿತು ಟ್ವೀಟ್ ಮಾಡಿರುವ ಭಾಸ್ಕರ್ ರಾವ್,  ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಗಳಲ್ಲಿ ಮತ್ತೊಂದು ಅಕ್ರಮದ ಸುದ್ದಿ ಹೊರಬಿದ್ದಿರುವುದು ಕೇವಲ ಆತಂಕಕಾರಿಯಷ್ಟೇ ಅಲ್ಲ, ಇದು ನಮ್ಮ ಆಡಳಿತ ವ್ಯವಸ್ಥೆಯ ನೈತಿಕ ಅಧಃಪತನದ ಸಂಕೇತ. ಸ್ಪರ್ಧಾತ್ಮಕ ಪರೀಕ್ಷೆಗಳೆಂದರೆ ಅರ್ಹತೆ ಮತ್ತು ಪ್ರತಿಭೆಯನ್ನು ಒರೆಗೆ ಹಚ್ಚುವ ಪವಿತ್ರ ಪ್ರಕ್ರಿಯೆಯಾಗಬೇಕು. ಆದರೆ, ಪದೇ ಪದೇ ಕೇಳಿಬರುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ, ಮೌಲ್ಯಮಾಪನದಲ್ಲಿನ ಅಕ್ರಮಗಳು ಮತ್ತು ನೇಮಕಾತಿ ಭ್ರಷ್ಟಾಚಾರಗಳು, ವ್ಯವಸ್ಥೆಯ ಮೇಲಿನ ಯುವಜನತೆಯ ನಂಬಿಕೆಯನ್ನು ಬುಡಮೇಲು ಮಾಡುತ್ತಿವೆ. ಇದು ಕೇವಲ ಒಂದು ಹುದ್ದೆಯ ಕಳ್ಳತನವಲ್ಲ, ಬದಲಾಗಿ ನಾಡಿನ ಭವಿಷ್ಯದ ಆಡಳಿತ ಯಂತ್ರದ ಮೇಲೆ ನಡೆಯುತ್ತಿರುವ ಪ್ರಹಾರವಾಗಿದೆ ಎಂದು ಟೀಕಿಸಿದ್ದಾರೆ.</p>
<p>ಸಾಂವಿಧಾನಿಕ ಸಂಸ್ಥೆಯಾಗಿರುವ ಕೆಪಿಎಸ್ಸಿ, ತನ್ನ ಪಾವಿತ್ರ್ಯತೆ ಮತ್ತು ಸ್ವಾಯತ್ತತೆಯನ್ನು ಕಾಪಾಡಿಕೊಳ್ಳುವಲ್ಲಿ ಸಂಪೂರ್ಣವಾಗಿ ವಿಫಲವಾಗುತ್ತಿರುವಂತೆ ಗೋಚರಿಸುತ್ತಿದೆ. ಈ ಸಾಲು ಸಾಲು ಅಕ್ರಮಗಳಿಗೆ ಕೇವಲ ಕೆಪಿಎಸ್ಸಿ ಮಾತ್ರವಲ್ಲ, ಆಡಳಿತ ಯಂತ್ರವನ್ನು ನಿಯಂತ್ರಿಸುವ ಸರ್ಕಾರಗಳ ವ್ಯವಸ್ಥಿತ ನಿರ್ಲಕ್ಷ್ಯ ಮತ್ತು ಇಚ್ಛಾಶಕ್ತಿಯ ಕೊರತೆಯೂ ಕಾರಣವಾಗಿದೆ. ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಕಟ್ಟುನಿಟ್ಟಾದ ಹೊಸ ಕಾಯ್ದೆಗಳನ್ನು ಜಾರಿಗೆ ತರುವಲ್ಲಿ ಮತ್ತು ಭ್ರಷ್ಟರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸುವಲ್ಲಿ ಸರ್ಕಾರಗಳು ಹಿಂದೇಟು ಹಾಕುತ್ತಿರುವುದು ವಿಪರ್ಯಾಸ. ರಾಜಕೀಯ ಇಚ್ಛಾಶಕ್ತಿಯ ಕೊರತೆಯು ಪರೋಕ್ಷವಾಗಿ ಇಂತಹ ಅಕ್ರಮ ಜಾಲಗಳಿಗೆ ರಕ್ಷಣಾ ಕವಚವನ್ನು ಒದಗಿಸುತ್ತಿದೆ ಎಂದು ಕಿಡಿಕಾರಿದ್ದಾರೆ.</p>
<p>ಇದು ಪರಸ್ಪರ ಕೆಸರೆರಚಾಟದ ಸಮಯವಲ್ಲ, ಬದಲಾಗಿ ಸಂಪೂರ್ಣ ನೇಮಕಾತಿ ವ್ಯವಸ್ಥೆಯನ್ನು ರಚನಾತ್ಮಕ ಸುಧಾರಣೆಗೆ ಒಳಪಡಿಸುವ ತುರ್ತು ಅಗತ್ಯವಿದೆ. ಸರ್ಕಾರ ಕೇವಲ ತನಿಖೆಯ ಭರವಸೆ ನೀಡದೆ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಒಂದು ನಿದರ್ಶನವನ್ನು ಸೃಷ್ಟಿಸಬೇಕು ಎಂದು ಭಾಸ್ಕರ್ ರಾವ್​ ಆಗ್ರಹಿಸಿದ್ದಾರೆ.</p>
<p>Key words: Illegal, KPSC,  Bhaskar Rao, deeply, concerned</p>
<p>The post <a href="https://www.justkannada.in/illegal-kpsc-bhaskar-rao/">ಕೆಪಿಎಸ್ ಸಿಯಲ್ಲಿ ಅಕ್ರಮ:  ಭಾಸ್ಕರ್ ರಾವ್ ತೀವ್ರ ಕಳವಳ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>KPSC ಫಲಿತಾಂಶ ಅಕ್ರಮ ಆರೋಪ: ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ- ಬಿವೈ ವಿಜಯೇಂದ್ರ</title>
		<link>https://www.justkannada.in/kpsc-allegations-by-vijayendra/</link>
		
		<dc:creator><![CDATA[prashanth]]></dc:creator>
		<pubDate>Wed, 04 Mar 2026 08:13:43 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[allegations]]></category>
		<category><![CDATA[budget session]]></category>
		<category><![CDATA[BY Vijayendra]]></category>
		<category><![CDATA[KPSC]]></category>
		<category><![CDATA[result]]></category>
		<guid isPermaLink="false">https://www.justkannada.in/?p=152097</guid>

					<description><![CDATA[<p>ಬೆಂಗಳೂರು,ಮಾರ್ಚ್,4,2026 (www.justkannada.in): ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ್ದು ಇದರಲ್ಲಿ ಅಕ್ರಮಗಳು ನಡೆದಿದೆ ಎಂಬ ಅಪಸ್ವರ, ಆರೋಪ ಕೇಳಿ ಬಂದಿದೆ. ಈ ವಿಚಾರವನ್ನ ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಬಿವೈ ವಿಜಯೇಂದ್ರ  ಶುಕ್ರವಾರ ಬಜೆಟ್ ಅಧಿವೇಶನ ಆರಂಭವಾಗಲಿದೆ.  ಕೆಪಿಎಸ್ ಸಿ  ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ಆರೋಪ ಸೇರಿ ಎಲ್ಲವನ್ನು ಪ್ರಸ್ತಾಪಿಸುತ್ತೇವೆ ಅಧೀವೇಶನ ಪ್ರಾರಂಭವಾಗತ್ತಿದ್ದಂತೆ ಪ್ರತಿಭಟನೆ ಮಾಡುತ್ತೇವೆ ಎಂದಿದ್ದಾರೆ. ವೇತನದ ಬಾಕಿ ವೈದ್ಯರ [&#8230;]</p>
<p>The post <a href="https://www.justkannada.in/kpsc-allegations-by-vijayendra/">KPSC ಫಲಿತಾಂಶ ಅಕ್ರಮ ಆರೋಪ: ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ- ಬಿವೈ ವಿಜಯೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,4,2026 (<a href="http://www.justkannada.in">www.justkannada.in</a>):</strong> ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ್ದು ಇದರಲ್ಲಿ ಅಕ್ರಮಗಳು ನಡೆದಿದೆ ಎಂಬ ಅಪಸ್ವರ, ಆರೋಪ ಕೇಳಿ ಬಂದಿದೆ. ಈ ವಿಚಾರವನ್ನ ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಬಿವೈ ವಿಜಯೇಂದ್ರ  ಶುಕ್ರವಾರ ಬಜೆಟ್ ಅಧಿವೇಶನ ಆರಂಭವಾಗಲಿದೆ.  ಕೆಪಿಎಸ್ ಸಿ  ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ಆರೋಪ ಸೇರಿ ಎಲ್ಲವನ್ನು ಪ್ರಸ್ತಾಪಿಸುತ್ತೇವೆ ಅಧೀವೇಶನ ಪ್ರಾರಂಭವಾಗತ್ತಿದ್ದಂತೆ ಪ್ರತಿಭಟನೆ ಮಾಡುತ್ತೇವೆ ಎಂದಿದ್ದಾರೆ.</p>
<p>ವೇತನದ ಬಾಕಿ ವೈದ್ಯರ ಮುಷ್ಕರ ಹೀಗೆ ಎಲ್ಲವನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ. ಪ್ರಸ್ತುತ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿರುವುದು ವಾಸ್ತವಿಕ ಸತ್ಯ ಎಂದು ಸರ್ಕಾರಕ್ಕೆ  ಬಿವೈ ವಿಜಯೇಂದ್ರ ಕುಟುಕಿದ್ದಾರೆ.</p>
<p>Key words: KPSC, result, allegations, budget session, BY Vijayendra</p>
<p>The post <a href="https://www.justkannada.in/kpsc-allegations-by-vijayendra/">KPSC ಫಲಿತಾಂಶ ಅಕ್ರಮ ಆರೋಪ: ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ- ಬಿವೈ ವಿಜಯೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
