<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ksou Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/ksou/feed/" rel="self" type="application/rss+xml" />
	<link>https://www.justkannada.in/tag/ksou/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 31 Jul 2026 12:50:35 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>ksou Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/ksou/</link>
	<width>32</width>
	<height>32</height>
</image> 
	<item>
		<title>ನಿಗದಿತ ಸಮಯದಲ್ಲಿ ಕೆಲಸ ಪಡೆದು ಸಾರ್ವಜನಿಕ ಸೇವೆ ಮಾಡಿ- ಐಪಿಎಸ್ ಅಧಿಕಾರಿ ಕೆ.ಎಲ್.ಸೂರಜ್ ಕಿವಿಮಾತು</title>
		<link>https://www.justkannada.in/ksou-job-ips-officer-k-l-suraj-advice/</link>
		
		<dc:creator><![CDATA[prashanth]]></dc:creator>
		<pubDate>Fri, 31 Jul 2026 12:50:35 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Advice]]></category>
		<category><![CDATA[IPS Officer]]></category>
		<category><![CDATA[job]]></category>
		<category><![CDATA[K.L. Suraj]]></category>
		<category><![CDATA[ksou]]></category>
		<category><![CDATA[public service]]></category>
		<guid isPermaLink="false">https://www.justkannada.in/?p=158043</guid>

					<description><![CDATA[<p>ಮೈಸೂರು,ಜುಲೈ,31,2026 (www.justkannada.in): ಸ್ಪರ್ಧಾತ್ಮಕ ಪರೀಕ್ಷೆಗಳು ನಮ್ಮ ಬದುಕನ್ನ ಬದಲಿಸುತ್ತವೆ. ಹೀಗಾಗಿ ನಿಗದಿತ ಸಮಯದಲ್ಲಿ ಕೆಲಸ ಪಡೆದು ಸಾರ್ವಜನಿಕ ಸೇವೆ ಮಾಡಿ ಎಂದು 2023ನೇ ಸಾಲಿನ ಐಪಿಎಸ್ ಅಧಿಕಾರಿ ಕೆ.ಎಲ್.ಸೂರಜ್ ಹೇಳಿದರು. ಇಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಆಯೋಜಿಸಿದ್ದ ಕೆಪಿಎಸ್ಸಿ ಮತ್ತು ಕೆಇಎ ಪರೀಕ್ಷಾ ತರಬೇತಿ ಶಿಬಿರವನ್ನು ಉದ್ಘಾಟಿಸಿ ಕೆ.ಎಲ್.ಸೂರಜ್ ಅವರು ಮಾತನಾಡಿದರು. ಕೆಲಸ ಸಣ್ಣದಾಗಿರಲಿ ಅಥವಾ ದೊಡ್ಡದಾಗಿರಲಿ ಒಂದು ಉತ್ತಮ ಕೆಲಸ ಪಡೆಯಿರಿ. ಭಾರತದಲ್ಲಿ ಯುವಕರ ಸಂಖ್ಯೆ ಹೆಚ್ಚಿದೆ. [&#8230;]</p>
<p>The post <a href="https://www.justkannada.in/ksou-job-ips-officer-k-l-suraj-advice/">ನಿಗದಿತ ಸಮಯದಲ್ಲಿ ಕೆಲಸ ಪಡೆದು ಸಾರ್ವಜನಿಕ ಸೇವೆ ಮಾಡಿ- ಐಪಿಎಸ್ ಅಧಿಕಾರಿ ಕೆ.ಎಲ್.ಸೂರಜ್ ಕಿವಿಮಾತು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,31,2026 (<a href="http://www.justkannada.in">www.justkannada.in</a>):</strong> ಸ್ಪರ್ಧಾತ್ಮಕ ಪರೀಕ್ಷೆಗಳು ನಮ್ಮ ಬದುಕನ್ನ ಬದಲಿಸುತ್ತವೆ. ಹೀಗಾಗಿ ನಿಗದಿತ ಸಮಯದಲ್ಲಿ ಕೆಲಸ ಪಡೆದು ಸಾರ್ವಜನಿಕ ಸೇವೆ ಮಾಡಿ ಎಂದು 2023ನೇ ಸಾಲಿನ ಐಪಿಎಸ್ ಅಧಿಕಾರಿ ಕೆ.ಎಲ್.ಸೂರಜ್ ಹೇಳಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಆಯೋಜಿಸಿದ್ದ ಕೆಪಿಎಸ್ಸಿ ಮತ್ತು ಕೆಇಎ ಪರೀಕ್ಷಾ ತರಬೇತಿ ಶಿಬಿರವನ್ನು ಉದ್ಘಾಟಿಸಿ ಕೆ.ಎಲ್.ಸೂರಜ್ ಅವರು ಮಾತನಾಡಿದರು.</p>
<p>ಕೆಲಸ ಸಣ್ಣದಾಗಿರಲಿ ಅಥವಾ ದೊಡ್ಡದಾಗಿರಲಿ ಒಂದು ಉತ್ತಮ ಕೆಲಸ ಪಡೆಯಿರಿ. ಭಾರತದಲ್ಲಿ ಯುವಕರ ಸಂಖ್ಯೆ ಹೆಚ್ಚಿದೆ. ಏನೆ ಕೆಲಸ ಸಿಕ್ಕರೂ ಅದನ್ನು ಉತ್ತಮವಾಗಿ ನಿರ್ವಹಿಸಿ. ನೀವು ಏನು ಆಗಬೇಕು ಆಗಬಾರದು ಎಂಬುದನ್ನು ಕಂಡುಕೊಳ್ಳಿ. ಬಳಿಕ ನಿಮ್ಮ ಗುರಿಯ ದಾರಿ ಸ್ಪಷ್ಟವಾಗಲಿದೆ ಎಂದರು.</p>
<p>ನೀವು ಏನೇ ಮಾಡಿದರೂ ಅದನ್ನು ತೀವ್ರವಾಗಿ, ನಿಖರವಾಗಿ ಮಾಡಿ. ಏನು ನೋಡಬೇಕು, ಏನು ನೋಡಬಾರದು ಎಂದು ನೀವೇ ನಿರ್ಧರಿಸಿ. ಕೇಳಿಸಿಕೊಳ್ಳುವುದನ್ನೂ ನಿಖರವಾಗಿ ಕೇಳಿಸಿಕೊಳ್ಳಿ. ಏನೇ ಮಾಡಿದರೂ ಅದರಲ್ಲಿ ಸ್ಪಷ್ಟತೆ ನಿಖರತೆ ಇರಲಿ ಎಂದರು.<img decoding="async" class="aligncenter size-full wp-image-120237" src="https://www.justkannada.in/wp-content/uploads/2024/03/ksou.jpg" alt="" width="1200" height="828" srcset="https://www.justkannada.in/wp-content/uploads/2024/03/ksou.jpg 1200w, https://www.justkannada.in/wp-content/uploads/2024/03/ksou-600x414.jpg 600w, https://www.justkannada.in/wp-content/uploads/2024/03/ksou-300x207.jpg 300w, https://www.justkannada.in/wp-content/uploads/2024/03/ksou-1024x707.jpg 1024w, https://www.justkannada.in/wp-content/uploads/2024/03/ksou-768x530.jpg 768w, https://www.justkannada.in/wp-content/uploads/2024/03/ksou-150x104.jpg 150w, https://www.justkannada.in/wp-content/uploads/2024/03/ksou-218x150.jpg 218w, https://www.justkannada.in/wp-content/uploads/2024/03/ksou-696x480.jpg 696w, https://www.justkannada.in/wp-content/uploads/2024/03/ksou-1068x737.jpg 1068w, https://www.justkannada.in/wp-content/uploads/2024/03/ksou-609x420.jpg 609w, https://www.justkannada.in/wp-content/uploads/2024/03/ksou-100x70.jpg 100w" sizes="(max-width: 1200px) 100vw, 1200px" /></p>
<p>ಪದವಿಯಲ್ಲಿರುವಾಗಲೇ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಆರಂಭಿಸಿ. ಪರೀಕ್ಷಾ ಮಾದರಿ ಅರ್ಥಮಾಡಿಕೊಂಡು ವಿಷಯಗಳನ್ನು ಬೇಗ ಓದಲು ಶುರು ಮಾಡಿ. ಅದೇ ಯಶಸ್ಸಿಗೆ ಮುಖ್ಯ ಎಂದು ಹೇಳಿದರು.</p>
<p>ನಿಮ್ಮ ಗುರಿಯ ಬಗ್ಗೆ ಇಂದೇ ನಿರ್ಧರಿಸಿ, ಸಮಯ ನಿಗದಿ ಮಾಡಿಕೊಳ್ಳಿ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವುದು ಹೇಗೆ ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಓದೇ ನಿಮ್ಮ ಸ್ನೇಹಿತ, ನಿಮಗೆ ಓದಿನ ಹಸಿವಿರಬೇಕು ಎಂದರು</p>
<p>ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವಾಗ ಯಾವುದನ್ನು ಓದಬೇಕು ಎನ್ನುವ ಬದಲು ಯಾವುದನ್ನು ಓದಬಾರದು ಎಂಬುದನ್ನು ನೆನಪಿಟ್ಟುಕೊಳ್ಳಿ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವ ವಿದ್ಯಾರ್ಥಿಗಳಿಗೆ ಶ್ರದ್ಧೆ, ಏಕಾಗ್ರತೆ ಮತ್ತು ಆಸಕ್ತಿ ಮುಖ್ಯವಾಗಿದ್ದು, ಶ್ರಮಪಟ್ಟು ಓದಿದರೆ ಮಾತ್ರ ಯಶಸ್ಸು ಕಾಣಬಹುದು ಎಂದು ಸ್ಪರ್ಧಾರ್ಥಿಗಳಿಗೆ ಸಲಹೆ ನೀಡಿದರು.</p>
<p>ಪರೀಕ್ಷಾ ಸಿದ್ಧತೆ ಕುರಿತು ಮಾತನಾಡಿದ, ಹಿರಿಯ ಕೆಎಎಸ್ ಅಧಿಕಾರಿ ಕರ್ನಾಟಕ ಸ್ಟೇಟ್ಸ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಬಸವರಾಜು ಅವರು, ಸ್ಪರ್ಧಾತ್ಮಕ ಯುಗದಲ್ಲಿ ಲಕ್ಷಾಂತರ ಜನ ಪರೀಕ್ಷೆ ಬರೆಯುತ್ತಾರೆ. ಆದರೆ ಅಯ್ಕೆಯಾಗುವವರು ಕೇವಲ ಬೆರಳೆಣಿಕೆಯಷ್ಟು ಜನ ಮಾತ್ರ. ಹೀಗಾಗಿ ಶ್ರದ್ಧೆಯಿಂದ ಓದುವ ಅಭ್ಯಾಸ ಮಾಡಿಕೊಳ್ಳಿ ಎಂದ ಅವರು. ಸರ್ಕಾರಿ ಕೆಲಸವನ್ನು ತೆಗೆದುಕೊಳ್ಳಬೇಕು ಎಂಬ ಕನಸನ್ನು ಕಾಣಬೇಕು. ಆ ಕನಸಿಗೆ ಪೂರಕವಾಗಿ ಓದಿನ ಕಡೆ ಗಮನಹರಿಸಿ. ಪ್ರಶ್ನೆ ಪತ್ರಿಕೆ ಸೋರಿಕೆ ಆಗುತ್ತೆ, ಹಣದ ಆಮಿಷ ಒಡ್ಡುತ್ತಾರೆ ಎನ್ನುವ ಊಹಾಪೋಹ ಮನಸ್ಥಿತಿಯಿಂದ ಹೊರ ಬನ್ನಿ ಕೇವಲ ನಿಮ್ಮ ಗಮನ ಓದಿನ ಕಡೆ ಇರಲಿ ಎಂದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>ಇದು ಎ.ಐ ಯುಗ ಎಲ್ಲವೂ ಕ್ಷಣಾರ್ಧದಲ್ಲಿ ಸಿಗುತ್ತೆ. ಉಪಯೋಗಿಸಿಕೊಂಡು ಓದಿಕೊಳ್ಳಿ, ಪ್ರಶ್ನೆ ಪತ್ರಿಕೆಗಳನ್ನು ಹೆಚ್ಚು ಓದಿ, ಮೌಖಿಕ ಪರೀಕ್ಷೆಗಳನ್ನು ತೆಗೆದುಕೊಳ್ಳಿ. ಆತ್ಮವಿಶ್ವಾಸ ಮತ್ತು ಪರಿಶ್ರಮ ಇಟ್ಟುಕೊಳ್ಳಿ ಎಂದು ಹೇಳಿದರು.</p>
<p>* ಸಹಾಯಕ ಪೊಲೀಸ್ ಆಯುಕ್ತ  ರವಿ ಪ್ರಸಾದ್ ಅವರು ಮಾತನಾಡಿ, ಇಂದಿನ ಯುವಕರು ಸ್ಪರ್ಧಾತ್ಮಕ ಪರೀಕ್ಷಾ ತಯಾರಿ ಮಾಡುಕೊಳ್ಳುವಲ್ಲಿ ಹಿಂದೆ ಉಳಿದಿದ್ದಾರೆ. ಅದರಲ್ಲೂ ದಕ್ಷಿಣ ಕರ್ನಾಟಕ ಭಾಗದ ಯುವಕರಲ್ಲಿ ಉತ್ಸಾಹ ಕಡಿಮೆ ಆಗಿದೆ. ಉತ್ತರ ಕರ್ನಾಟಕದ ಯುವಕರು ಹೆಚ್ಚು ಸರ್ಕಾರಿ ಕೆಲಸ ಪಡೆಯುತ್ತಿದ್ದಾರೆ ಎಂದು ಹೇಳಿದರು.</p>
<p>ಲೆಕ್ಕಪತ್ರ ಇಲಾಖೆಯ ನಿವೃತ್ತ ಐಎಎಸ್ ಅಧಿಕಾರಿ ಡಾ.ಸಿದ್ದರಾಜು ಅವರು ಮಾತನಾಡಿ ಶ್ರಮ ಮತ್ತು ಶ್ರದ್ಧೆ ಎಂದಿಗೂ ವ್ಯರ್ಥವಾಗುವುದಿಲ್ಲ ಕೆಎಸ್‌ ಓಯು ಏರ್ಪಡಿಸಿರುವ ಈ ತರಬೇತಿ ಶಿಬಿರವು ನಿಮಗೆ ಶುಭವನ್ನು ತರುತ್ತದೆ ಎಂಬ ನಂಬಿಕೆ ಇದೆ ಎಂದರು</p>
<p>ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಲಪತಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆಯಲು ಬರವಣಿಗೆ ಮುಖ್ಯವಾಗುತ್ತದೆ. ಹೀಗಾಗಿ ಓದುವಾಗ ಬರೆಯುವ ಅಭ್ಯಾಸ ಮಾಡಿಕೊಳ್ಳಿ ಎಂದು ತಿಳಿಸಿದರು. ಸಮಾಜ ಮತ್ತು ರಾಷ್ಟ್ರ ಸೇವೆಗೆ ಇಂದಿನ ಯುವಕರ ಕೊಡಗೆ ಮುಖ್ಯ. ಯುಪಿಎಸ್ಸಿ ಪರೀಕ್ಷೆ ಬರೆಯುವಾಗ ನಿಮ್ಮ ಬರವಣಿಗೆ ಮುಖ್ಯವಾಗುತ್ತದೆ. ಓದುವಾಗ ಟಿಪ್ಪಣಿ ಮಾಡಿಕೊಳ್ಳಿ, ಉತ್ತರ ಹೇಗೆ ಬರೆಯಬೇಕು ಎಂಬುದನ್ನು ಮನನ ಮಾಡಿಕೊಳ್ಳಿ, ಓದುವಾಗ ಬರೆಯುವ ಅಭ್ಯಾಸ ಮಾಡಿಕೊಳ್ಳಿ ಎಂದ ಅವರು ನೀವೆಲ್ಲರೂ ಸರ್ಕಾರಿ ಕೆಲಸ ಪಡೆದು ಉತ್ತಮ ಸ್ಥಾನ ಪಡೆದುಕೊಳ್ಳಿ ಎಂದು ಸ್ಪರ್ದಾರ್ಥಿಗಳಿಗೆ ಶುಭ ಹಾರೈಸಿದರು.</p>
<p>ಕಾರ್ಯಕ್ರಮದಲ್ಲಿ ಕೆಎಸ್‌ಒಯು ಪರೀಕ್ಷಾಂಗ ಕುಲಸಚಿವ ಪ್ರೊ.ಆನಂದ್ ಕುಮಾ‌ರ್ ಸಿ.ಎಸ್. ಡೀನ್ (ಶೈಕ್ಷಣಿಕ) ಪ್ರೊ. ರಾಮನಾಥಂ ನಾಯ್ಡು ಡೀನ್ (ಅಧ್ಯಯನ ಕೇಂದ್ರ) ಡಾ.ಆನಂದ ಗೌಡ, ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ, ಪತ್ರಿಕೋಧ್ಯಮ ವಿಭಾಗದ ಸಹ ಪ್ರಾಧ್ಯಾಪಕ ಡಾ. ಶೈಲೇಶ್ ರಾಜೇ ಅರಸ್, ಸಹಾಯಕ ಪ್ರಾಧ್ಯಾಪಕ ಡಾ.ಬೀರಪ್ಪ, ಸೂಡಿಯೋ ವಿಭಾಗದ ಪ್ರೊಡ್ಯೂಸರ್ ಬಿ.ಸಿದ್ದೇಗೌಡ, ಗಣೇಶ್ ಕೆ.ಜಿ ಕೊಪ್ಪಲ್ ಸೇರಿದಂತೆ ಅನೇಕರು ಇದ್ದರು.</p>
<p>Key words: KSOU, Job, public service, IPS officer, K.L. Suraj, advice</p>
<p>The post <a href="https://www.justkannada.in/ksou-job-ips-officer-k-l-suraj-advice/">ನಿಗದಿತ ಸಮಯದಲ್ಲಿ ಕೆಲಸ ಪಡೆದು ಸಾರ್ವಜನಿಕ ಸೇವೆ ಮಾಡಿ- ಐಪಿಎಸ್ ಅಧಿಕಾರಿ ಕೆ.ಎಲ್.ಸೂರಜ್ ಕಿವಿಮಾತು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಿಶ್ರಾಂತ ಕುಲಪತಿ ಪ್ರೊ.ರಂಗಪ್ಪ ಭೇಟಿಯಾದ KSOU  ನೂತನ ವಿಸಿ ಪ್ರೊ, ಎ.ಪಿ. ಜ್ಞಾನಪ್ರಕಾಶ್‌</title>
		<link>https://www.justkannada.in/ksou-vc-prof-a-p-gnana-prakash/</link>
		
		<dc:creator><![CDATA[mahesh]]></dc:creator>
		<pubDate>Fri, 26 Jun 2026 06:08:22 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[former Vice-Chancellor Prof. K.S. Rangappa]]></category>
		<category><![CDATA[ksou]]></category>
		<category><![CDATA[Vice-Chancellor Prof. A.P. Gnana Prakash]]></category>
		<guid isPermaLink="false">https://www.justkannada.in/?p=156553</guid>

					<description><![CDATA[<p>&#160; ಮೈಸೂರು, ಜೂ.೨೬,೨೦೨೬: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ನೇಮಕಗೊಂಡಿರುವ ಪ್ರೊಫೆಸರ್ ಎ.ಪಿ. ಜ್ಞಾನ ಪ್ರಕಾಶ್ ಅವರು ಇಂದು ನಿವೃತ್ತ ಕುಲಪತಿ ಪ್ರೊಫೆಸರ್ ಕೆ.ಎಸ್. ರಂಗಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಮೈಸೂರಿನ ನಿವಾಸದಲ್ಲಿ ನಡೆದ ಈ ಆತ್ಮೀಯ ಭೇಟಿಯಲ್ಲಿ, ಪ್ರೊ. ರಂಗಪ್ಪ ಹಾಗೂ ಮಡದಿ ಪೂರ್ಣಿಮಾ ದೇವಿ ಅವರು ನೂತನ ಕುಲಪತಿಯನ್ನು ಸನ್ಮಾನಿಸಿ, ಅವರ ಆಡಳಿತಾವಧಿ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಪ್ರೊ. ಎ.ಪಿ. ಜ್ಞಾನ ಪ್ರಕಾಶ್ ಅವರು ಪ್ರಸ್ತುತ ಮೈಸೂರು [&#8230;]</p>
<p>The post <a href="https://www.justkannada.in/ksou-vc-prof-a-p-gnana-prakash/">ವಿಶ್ರಾಂತ ಕುಲಪತಿ ಪ್ರೊ.ರಂಗಪ್ಪ ಭೇಟಿಯಾದ KSOU  ನೂತನ ವಿಸಿ ಪ್ರೊ, ಎ.ಪಿ. ಜ್ಞಾನಪ್ರಕಾಶ್‌</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಮೈಸೂರು, ಜೂ.೨೬,೨೦೨೬: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ನೇಮಕಗೊಂಡಿರುವ ಪ್ರೊಫೆಸರ್ ಎ.ಪಿ. ಜ್ಞಾನ ಪ್ರಕಾಶ್ ಅವರು ಇಂದು ನಿವೃತ್ತ ಕುಲಪತಿ ಪ್ರೊಫೆಸರ್ ಕೆ.ಎಸ್. ರಂಗಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.</p>
<p>ಮೈಸೂರಿನ ನಿವಾಸದಲ್ಲಿ ನಡೆದ ಈ ಆತ್ಮೀಯ ಭೇಟಿಯಲ್ಲಿ, ಪ್ರೊ. ರಂಗಪ್ಪ ಹಾಗೂ ಮಡದಿ ಪೂರ್ಣಿಮಾ ದೇವಿ ಅವರು ನೂತನ ಕುಲಪತಿಯನ್ನು ಸನ್ಮಾನಿಸಿ, ಅವರ ಆಡಳಿತಾವಧಿ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.</p>
<p><img loading="lazy" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಪ್ರೊ. ಎ.ಪಿ. ಜ್ಞಾನ ಪ್ರಕಾಶ್ ಅವರು ಪ್ರಸ್ತುತ ಮೈಸೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕರಾಗಿದ್ದು, ವಿಭಾಗದ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.</p>
<p>ಗುಲ್ಬರ್ಗಾ ವಿಶ್ವವಿದ್ಯಾನಿಲಯದಿಂದ ಎಂ.ಎಸ್‌ಸಿ. ಮತ್ತು ಎಂ.ಫಿಲ್. ಪದವಿ ಪಡೆದಿರುವ ಅವರು, ಮಂಗಳೂರು ವಿಶ್ವವಿದ್ಯಾನಿಲಯದಿಂದ ಪಿಎಚ್.ಡಿ. ಪದವಿ ಗಳಿಸಿದ್ದಾರೆ.</p>
<p>ಅಲ್ಲದೆ ಅಮೆರಿಕದ ಜಾರ್ಜಿಯಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಗೂ ತೈವಾನ್‌ನ ನ್ಯಾಷನಲ್ ಡಾಂಗ್ ಹ್ವಾ ವಿಶ್ವವಿದ್ಯಾನಿಲಯದಲ್ಲಿ ಪೋಸ್ಟ್-ಡಾಕ್ಟರಲ್ ಸಂಶೋಧಕರಾಗಿ ಕಾರ್ಯನಿರ್ವಹಿಸಿ ಅಂತರರಾಷ್ಟ್ರೀಯ ಮಟ್ಟದ ಸಂಶೋಧನಾ ಅನುಭವವನ್ನು ಸಂಪಾದಿಸಿದ್ದಾರೆ.</p>
<p><img loading="lazy" decoding="async" class="alignnone size-full wp-image-156554" src="https://www.justkannada.in/wp-content/uploads/2026/06/vc.jpg" alt="" width="500" height="268" srcset="https://www.justkannada.in/wp-content/uploads/2026/06/vc.jpg 500w, https://www.justkannada.in/wp-content/uploads/2026/06/vc-300x161.jpg 300w, https://www.justkannada.in/wp-content/uploads/2026/06/vc-150x80.jpg 150w" sizes="auto, (max-width: 500px) 100vw, 500px" /></p>
<p>2007ರಲ್ಲಿ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಹಾಯಕ ಪ್ರಾಧ್ಯಾಪಕರಾಗಿ ಸೇರ್ಪಡೆಯಾದ ಅವರು, ತಮ್ಮ ಪ್ರತಿಭೆ ಮತ್ತು ಪರಿಶ್ರಮದಿಂದ ಹಿರಿಯ ಪ್ರಾಧ್ಯಾಪಕರಾಗಿ ಬೆಳೆದಿದ್ದಾರೆ. ಪರೀಕ್ಷಾಂಗ ಕುಲಸಚಿವರಾಗಿ , ಇನ್‌ಸ್ಟಿಟ್ಯೂಟ್ ಆಫ್ ಎಕ್ಸಲೆನ್ಸ್ ಹಾಗೂ ಔಟ್ರೀಚ್ ಕಾರ್ಯಕ್ರಮಗಳ ನಿರ್ದೇಶಕರಂತಹ ಪ್ರಮುಖ ಆಡಳಿತಾತ್ಮಕ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.</p>
<p>ಸಂಶೋಧನಾ ಕ್ಷೇತ್ರದಲ್ಲಿಯೂ ಅವರು ಗಮನಾರ್ಹ ಸಾಧನೆ ಮಾಡಿದ್ದಾರೆ. 155ಕ್ಕೂ ಹೆಚ್ಚು ಅಂತರರಾಷ್ಟ್ರೀಯ ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸಿರುವ ಅವರು, 175ಕ್ಕೂ ಹೆಚ್ಚು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಮ್ಮೇಳನಗಳಲ್ಲಿ ಸಂಶೋಧನಾ ಲೇಖನಗಳನ್ನು ಮಂಡಿಸಿದ್ದಾರೆ. 11 ಮಂದಿ ಪಿಎಚ್.ಡಿ. ಸಂಶೋಧಕರಿಗೆ ಮಾರ್ಗದರ್ಶನ ನೀಡಿರುವ ಹೆಗ್ಗಳಿಕೆಯೂ ಅವರದು.</p>
<p>ಅರೆವಾಹಕ ಸಾಧನಗಳು, ವಿಕಿರಣ ಭೌತಶಾಸ್ತ್ರ ಮತ್ತು ನ್ಯಾನೋಮಟೀರಿಯಲ್ಸ್ ಕ್ಷೇತ್ರದಲ್ಲಿ ಅವರ ಸಂಶೋಧನೆ ವಿಶೇಷ ಮನ್ನಣೆ ಗಳಿಸಿದೆ. ವಿಜ್ಞಾನ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಕೊಡುಗೆಗಾಗಿ ಕರ್ನಾಟಕ ಸರ್ಕಾರದ ಪ್ರತಿಷ್ಠಿತ &#8216;ಸರ್ ಸಿ.ವಿ. ರಾಮನ್ ಯುವ ವಿಜ್ಞಾನಿ ರಾಜ್ಯ ಪ್ರಶಸ್ತಿ&#8217; ಕೂಡ ಅವರಿಗೆ ಲಭಿಸಿದೆ.</p>
<p>ಈಗ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಅಧಿಕಾರ ಸ್ವೀಕರಿಸಲಿರುವ ಪ್ರೊ. ಎ.ಪಿ. ಜ್ಞಾನ ಪ್ರಕಾಶ್ ಅವರಿಂದ ವಿಶ್ವವಿದ್ಯಾನಿಲಯಕ್ಕೆ ಹೊಸ ದಿಕ್ಕು, ಹೊಸ ಚೈತನ್ಯ ದೊರೆಯುವ ನಿರೀಕ್ಷೆ ವ್ಯಕ್ತವಾಗಿದೆ.</p>
<p>ಮೈಸೂರು ವಿವಿ ಸಿಂಡಿಕೇಟ್‌ ಸದಸ್ಯ ಚಂದ್ರಶೇಖರ್‌, ಪ್ರೊ.ಶ್ರೀಕಂಠಸ್ವಾಮಿ ಸೇರಿದಂತೆ ಹಲವರು ಹಾಜರಿದ್ದರು.</p>
<p>KEY WORDS: KSOU, Vice-Chancellor Prof. A.P. Gnana Prakash, former Vice-Chancellor Prof. K.S. Rangappa</p>
<p><img loading="lazy" decoding="async" class="alignnone size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p><strong>SUMMARY: </strong></p>
<p>New KSOU VC Meets Former Vice-Chancellor</p>
<p>Newly appointed KSOU Vice-Chancellor Prof. A.P. Gnana Prakash met former Vice-Chancellor Prof. K.S. Rangappa at his Mysuru residence and sought his blessings. Prof. Rangappa congratulated and felicitated the new VC, wishing him a successful tenure.</p>
<p><img loading="lazy" decoding="async" class="alignnone size-full wp-image-156555" src="https://www.justkannada.in/wp-content/uploads/2026/06/ksou-2.jpg" alt="" width="500" height="333" srcset="https://www.justkannada.in/wp-content/uploads/2026/06/ksou-2.jpg 500w, https://www.justkannada.in/wp-content/uploads/2026/06/ksou-2-300x200.jpg 300w, https://www.justkannada.in/wp-content/uploads/2026/06/ksou-2-150x100.jpg 150w" sizes="auto, (max-width: 500px) 100vw, 500px" /></p>
<p>Currently serving as Senior Professor and Head of the Department of Physics at the University of Mysore, Prof. Gnana Prakash is an internationally acclaimed researcher with over 155 research publications, 175 conference presentations, and 11 Ph.D. scholars guided. He is also a recipient of the Sir C.V. Raman Young Scientist State Award from the Government of Karnataka.</p>
<p><img loading="lazy" decoding="async" class="alignnone size-full wp-image-146126" src="https://www.justkannada.in/wp-content/uploads/2025/10/jk02.jpg" alt="" width="1600" height="197" srcset="https://www.justkannada.in/wp-content/uploads/2025/10/jk02.jpg 1600w, https://www.justkannada.in/wp-content/uploads/2025/10/jk02-300x37.jpg 300w, https://www.justkannada.in/wp-content/uploads/2025/10/jk02-1024x126.jpg 1024w, https://www.justkannada.in/wp-content/uploads/2025/10/jk02-768x95.jpg 768w, https://www.justkannada.in/wp-content/uploads/2025/10/jk02-1536x189.jpg 1536w, https://www.justkannada.in/wp-content/uploads/2025/10/jk02-150x18.jpg 150w, https://www.justkannada.in/wp-content/uploads/2025/10/jk02-696x86.jpg 696w, https://www.justkannada.in/wp-content/uploads/2025/10/jk02-1068x131.jpg 1068w, https://www.justkannada.in/wp-content/uploads/2025/10/jk02-600x74.jpg 600w" sizes="auto, (max-width: 1600px) 100vw, 1600px" /></p>
<p>#KSOU #ViceChancellor #APGnanaPrakash #Mysuru #HigherEducation #JustKannada</p>
<p>The post <a href="https://www.justkannada.in/ksou-vc-prof-a-p-gnana-prakash/">ವಿಶ್ರಾಂತ ಕುಲಪತಿ ಪ್ರೊ.ರಂಗಪ್ಪ ಭೇಟಿಯಾದ KSOU  ನೂತನ ವಿಸಿ ಪ್ರೊ, ಎ.ಪಿ. ಜ್ಞಾನಪ್ರಕಾಶ್‌</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೆಎಸ್‌ ಒಯುಗೆ ನೂತನ ಕುಲಪತಿಯಾಗಿ ಡಾ. ಜ್ಞಾನ ಪ್ರಕಾಶ್ ನೇಮಕ</title>
		<link>https://www.justkannada.in/dr-gnana-prakash-new-vc-ksou/</link>
		
		<dc:creator><![CDATA[prashanth]]></dc:creator>
		<pubDate>Thu, 25 Jun 2026 12:14:46 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[appointed]]></category>
		<category><![CDATA[Dr. Gnana Prakash]]></category>
		<category><![CDATA[ksou]]></category>
		<category><![CDATA[new VC]]></category>
		<guid isPermaLink="false">https://www.justkannada.in/?p=156538</guid>

					<description><![CDATA[<p>ಮೈಸೂರು,ಜೂನ್,25,2026 (www.justkannada.in):  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (KSOU)ದ ನೂತನ ಕುಲಪತಿಯಾಗಿ ಮೈಸೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ. ಜ್ಞಾನ ಪ್ರಕಾಶ್ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯಗಳ ಕುಲಾಧಿಪತಿಗಳೂ ಆಗಿರುವವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಹಾಲಿ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅವರ ಅಧಿಕಾರಾವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ನೂತನ ಕುಲಪತಿಯನ್ನು ನೇಮಕ ಮಾಡಲಾಗಿದೆ. ಡಾ. ಜ್ಞಾನ ಪ್ರಕಾಶ್ ಅವರು ಮೈಸೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದಲ್ಲಿ ಹಲವು ವರ್ಷಗಳಿಂದ [&#8230;]</p>
<p>The post <a href="https://www.justkannada.in/dr-gnana-prakash-new-vc-ksou/">ಕೆಎಸ್‌ ಒಯುಗೆ ನೂತನ ಕುಲಪತಿಯಾಗಿ ಡಾ. ಜ್ಞಾನ ಪ್ರಕಾಶ್ ನೇಮಕ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜೂನ್,25,2026 (<a href="http://www.justkannada.in">www.justkannada.in</a>):</strong>  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (KSOU)ದ ನೂತನ ಕುಲಪತಿಯಾಗಿ ಮೈಸೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ. ಜ್ಞಾನ ಪ್ರಕಾಶ್ ಅವರನ್ನು ನೇಮಕ ಮಾಡಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಸಂಬಂಧ ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯಗಳ ಕುಲಾಧಿಪತಿಗಳೂ ಆಗಿರುವವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಹಾಲಿ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅವರ ಅಧಿಕಾರಾವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ನೂತನ ಕುಲಪತಿಯನ್ನು ನೇಮಕ ಮಾಡಲಾಗಿದೆ.</p>
<p>ಡಾ. ಜ್ಞಾನ ಪ್ರಕಾಶ್ ಅವರು ಮೈಸೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದಲ್ಲಿ ಹಲವು ವರ್ಷಗಳಿಂದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದು, ಶೈಕ್ಷಣಿಕ ಕ್ಷೇತ್ರದಲ್ಲಿ ಸಂಶೋಧನೆ, ಬೋಧನೆ ಹಾಗೂ ಆಡಳಿತಾತ್ಮಕ ಅನುಭವ ಹೊಂದಿದ್ದಾರೆ. ಇದೀಗ ಅವರಿಗೆ ಕೆಎಸ್‌ಒಯು ಕುಲಪತಿ ಹುದ್ದೆಯ ಜವಾಬ್ದಾರಿ ವಹಿಸಲಾಗಿದೆ.<img loading="lazy" decoding="async" class="aligncenter size-full wp-image-120237" src="https://www.justkannada.in/wp-content/uploads/2024/03/ksou.jpg" alt="" width="1200" height="828" srcset="https://www.justkannada.in/wp-content/uploads/2024/03/ksou.jpg 1200w, https://www.justkannada.in/wp-content/uploads/2024/03/ksou-600x414.jpg 600w, https://www.justkannada.in/wp-content/uploads/2024/03/ksou-300x207.jpg 300w, https://www.justkannada.in/wp-content/uploads/2024/03/ksou-1024x707.jpg 1024w, https://www.justkannada.in/wp-content/uploads/2024/03/ksou-768x530.jpg 768w, https://www.justkannada.in/wp-content/uploads/2024/03/ksou-150x104.jpg 150w, https://www.justkannada.in/wp-content/uploads/2024/03/ksou-218x150.jpg 218w, https://www.justkannada.in/wp-content/uploads/2024/03/ksou-696x480.jpg 696w, https://www.justkannada.in/wp-content/uploads/2024/03/ksou-1068x737.jpg 1068w, https://www.justkannada.in/wp-content/uploads/2024/03/ksou-609x420.jpg 609w, https://www.justkannada.in/wp-content/uploads/2024/03/ksou-100x70.jpg 100w" sizes="auto, (max-width: 1200px) 100vw, 1200px" /></p>
<p>ಮುಕ್ತ ಹಾಗೂ ದೂರ ಶಿಕ್ಷಣ ಕ್ಷೇತ್ರದಲ್ಲಿ ಪ್ರಮುಖ ಸ್ಥಾನ ಹೊಂದಿರುವ ಕೆಎಸ್‌ ಒಯು, ರಾಜ್ಯದ ಸಾವಿರಾರು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಅವಕಾಶ ಕಲ್ಪಿಸುತ್ತಿದೆ. ನೂತನ ಕುಲಪತಿಯಾಗಿ ಅಧಿಕಾರ ಸ್ವೀಕರಿಸಲಿರುವ ಡಾ. ಜ್ಞಾನ ಪ್ರಕಾಶ್ ಅವರ ನೇತೃತ್ವದಲ್ಲಿ ವಿಶ್ವವಿದ್ಯಾನಿಲಯದ ಶೈಕ್ಷಣಿಕ ಗುಣಮಟ್ಟ ಹೆಚ್ಚಳ, ನೂತನ ಶಿಕ್ಷಣ ನೀತಿ (NEP) ಅನುಷ್ಠಾನ, ಡಿಜಿಟಲ್ ಶಿಕ್ಷಣ ವ್ಯವಸ್ಥೆಯ ಬಲವರ್ಧನೆ ಹಾಗೂ ಸಂಶೋಧನಾ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡುವ ನಿರೀಕ್ಷೆ ವ್ಯಕ್ತವಾಗಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Dr. Gnana Prakash, appointed, new VC, KSOU</p>
<p>The post <a href="https://www.justkannada.in/dr-gnana-prakash-new-vc-ksou/">ಕೆಎಸ್‌ ಒಯುಗೆ ನೂತನ ಕುಲಪತಿಯಾಗಿ ಡಾ. ಜ್ಞಾನ ಪ್ರಕಾಶ್ ನೇಮಕ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜ್ಞಾನಾಧಾರಿತ, ಸಮಗ್ರ ಸಮಾಜ ನಿರ್ಮಾಣದಲ್ಲಿ ದೂರ ಶಿಕ್ಷಣದ ಪಾತ್ರ ಮಹತ್ವದ್ದು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್</title>
		<link>https://www.justkannada.in/ksou-governor-thawar-chand-gehlot/</link>
		
		<dc:creator><![CDATA[prashanth]]></dc:creator>
		<pubDate>Sat, 20 Jun 2026 12:22:52 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[distance-education]]></category>
		<category><![CDATA[Governor]]></category>
		<category><![CDATA[ksou]]></category>
		<category><![CDATA[Thawar Chand Gehlot]]></category>
		<guid isPermaLink="false">https://www.justkannada.in/?p=156321</guid>

					<description><![CDATA[<p>ಮೈಸೂರು, ಜೂನ್, 20,2026 (www.justkannada.in):  ಜ್ಞಾನವನ್ನು ಸಾರ್ವತ್ರಿಕಗೊಳಿಸುವ ಮತ್ತು ಶಿಕ್ಷಣವನ್ನು ಸಮಾಜದ ಪ್ರತಿಯೊಂದು ವರ್ಗಕ್ಕೂ ತಲುಪಿಸುವಲ್ಲಿ ಮುಕ್ತ ಮತ್ತು ದೂರ ಶಿಕ್ಷಣ ವ್ಯವಸ್ಥೆ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಹೇಳಿದರು. ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‌ಒಯು) ಆಯೋಜಿಸಿದ್ದ “ಪ್ರವೇಶದಿಂದ ಶ್ರೇಷ್ಠತೆಯೆಡೆಗೆ: ದೂರ ಶಿಕ್ಷಣದ ಭವಿಷ್ಯದ ಹಾದಿಗಳು” ವಿಷಯದ ಶೈಕ್ಷಣಿಕ ಸಭೆ ಹಾಗೂ ಮಾಜಿ ಕುಲಪತಿ ಪ್ರೊ. ಎನ್.ಎಸ್. ರಾಮೇಗೌಡ ರಚಿಸಿರುವ “ಶಿಕ್ಷಣ: ಔಪಚಾರಿಕ, ಮುಕ್ತ ಮತ್ತು ದೂರಶಿಕ್ಷಣದ ಅವಲೋಕನ” [&#8230;]</p>
<p>The post <a href="https://www.justkannada.in/ksou-governor-thawar-chand-gehlot/">ಜ್ಞಾನಾಧಾರಿತ, ಸಮಗ್ರ ಸಮಾಜ ನಿರ್ಮಾಣದಲ್ಲಿ ದೂರ ಶಿಕ್ಷಣದ ಪಾತ್ರ ಮಹತ್ವದ್ದು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಜೂನ್, 20,2026 (<a href="http://www.justkannada.in">www.justkannada.in</a>):</strong>  ಜ್ಞಾನವನ್ನು ಸಾರ್ವತ್ರಿಕಗೊಳಿಸುವ ಮತ್ತು ಶಿಕ್ಷಣವನ್ನು ಸಮಾಜದ ಪ್ರತಿಯೊಂದು ವರ್ಗಕ್ಕೂ ತಲುಪಿಸುವಲ್ಲಿ ಮುಕ್ತ ಮತ್ತು ದೂರ ಶಿಕ್ಷಣ ವ್ಯವಸ್ಥೆ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಹೇಳಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‌ಒಯು) ಆಯೋಜಿಸಿದ್ದ “ಪ್ರವೇಶದಿಂದ ಶ್ರೇಷ್ಠತೆಯೆಡೆಗೆ: ದೂರ ಶಿಕ್ಷಣದ ಭವಿಷ್ಯದ ಹಾದಿಗಳು” ವಿಷಯದ ಶೈಕ್ಷಣಿಕ ಸಭೆ ಹಾಗೂ ಮಾಜಿ ಕುಲಪತಿ ಪ್ರೊ. ಎನ್.ಎಸ್. ರಾಮೇಗೌಡ ರಚಿಸಿರುವ “ಶಿಕ್ಷಣ: ಔಪಚಾರಿಕ, ಮುಕ್ತ ಮತ್ತು ದೂರಶಿಕ್ಷಣದ ಅವಲೋಕನ” ಕೃತಿ ಬಿಡುಗಡೆ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಾತನಾಡಿದರು.</p>
<p>ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದ ಕೆಎಸ್‌ ಒಯು ಉಪಕುಲಪತಿ ಪ್ರೊ. ಶರಣಪ್ಪ ವಿ. ಹಾಲ್ಸೆ ಹಾಗೂ ಅವರ ತಂಡವನ್ನು ಅಭಿನಂದಿಸಿದ ರಾಜ್ಯಪಾಲರು,&#8221; ಇಂದಿನ ಚರ್ಚೆಯ ವಿಷಯವು ಭಾರತದ ಉನ್ನತ ಶಿಕ್ಷಣದ ಭವಿಷ್ಯದೊಂದಿಗೆ ನಿಕಟವಾಗಿ ಸಂಬಂಧ ಹೊಂದಿದ್ದು, ಶಿಕ್ಷಣವನ್ನು ಪ್ರಜಾಪ್ರಭುತ್ವೀಕರಿಸುವ ಹಾಗೂ ಜ್ಞಾನವನ್ನು ಸಾರ್ವತ್ರಿಕಗೊಳಿಸುವ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತದೆ&#8221; ಎಂದು ಹೇಳಿದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಶಿಕ್ಷಣ ಕ್ಷೇತ್ರವು ತಂತ್ರಜ್ಞಾನ, ಡಿಜಿಟಲ್ ಸಂಪನ್ಮೂಲಗಳು ಮತ್ತು ನವೀನ ಬೋಧನಾ ವಿಧಾನಗಳಿಂದ ಅಭೂತಪೂರ್ವ ಬದಲಾವಣೆಗಳನ್ನು ಅನುಭವಿಸುತ್ತಿದೆ. ಇದರಿಂದ ಶಿಕ್ಷಣವು ಹೆಚ್ಚು ಸುಲಭವಾಗಿ ಲಭ್ಯವಾಗುವ, ಸಮಗ್ರ ಮತ್ತು ಪರಿಣಾಮಕಾರಿ ವ್ಯವಸ್ಥೆಯಾಗಿ ರೂಪುಗೊಂಡಿದೆ. ವಿಶೇಷವಾಗಿ, ಮುಕ್ತ ಮತ್ತು ದೂರ ಶಿಕ್ಷಣ ವ್ಯವಸ್ಥೆಗಳು ಸಾಮಾಜಿಕ, ಆರ್ಥಿಕ ಹಾಗೂ ಭೌಗೋಳಿಕ ಕಾರಣಗಳಿಂದ ಸಾಂಪ್ರದಾಯಿಕ ಶಿಕ್ಷಣವನ್ನು ಪಡೆಯಲು ಸಾಧ್ಯವಾಗದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಜ್ಞಾನದ ಬಾಗಿಲುಗಳನ್ನು ತೆರೆದಿವೆ ಎಂದು ಅವರು ತಿಳಿಸಿದರು.<img loading="lazy" decoding="async" class="aligncenter size-full wp-image-140944" src="https://www.justkannada.in/wp-content/uploads/2025/05/thavar.jpg" alt="" width="500" height="619" srcset="https://www.justkannada.in/wp-content/uploads/2025/05/thavar.jpg 500w, https://www.justkannada.in/wp-content/uploads/2025/05/thavar-242x300.jpg 242w, https://www.justkannada.in/wp-content/uploads/2025/05/thavar-339x420.jpg 339w, https://www.justkannada.in/wp-content/uploads/2025/05/thavar-150x186.jpg 150w, https://www.justkannada.in/wp-content/uploads/2025/05/thavar-300x371.jpg 300w, https://www.justkannada.in/wp-content/uploads/2025/05/thavar-324x400.jpg 324w" sizes="auto, (max-width: 500px) 100vw, 500px" /></p>
<p>ಮಹಿಳಾ ಸಬಲೀಕರಣದಲ್ಲಿ ದೂರ ಶಿಕ್ಷಣವು ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಹೇಳಿದ ರಾಜ್ಯಪಾಲರು, ಕುಟುಂಬದ ಜವಾಬ್ದಾರಿಗಳಿಂದ ಅನೇಕ ಮಹಿಳೆಯರು ನಿಯಮಿತ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗುವುದಿಲ್ಲ. ದೂರ ಶಿಕ್ಷಣದ ಮೂಲಕ ಅವರು ಮನೆಯಿಂದಲೇ ಶಿಕ್ಷಣವನ್ನು ಪಡೆದು ಸ್ವಾವಲಂಬಿಗಳಾಗಬಹುದು. ಇದೇ ರೀತಿ ಅಂಗವಿಕಲರು ಹಾಗೂ ಸಮಾಜದ ಹಿಂದುಳಿದ ವರ್ಗಗಳ ಅಭಿವೃದ್ಧಿಗೂ ಇದು ಮಹತ್ವದ ಕೊಡುಗೆ ನೀಡುತ್ತದೆ ಎಂದು ಹೇಳಿದರು.<img loading="lazy" decoding="async" class="aligncenter size-full wp-image-120237" src="https://www.justkannada.in/wp-content/uploads/2024/03/ksou.jpg" alt="" width="1200" height="828" srcset="https://www.justkannada.in/wp-content/uploads/2024/03/ksou.jpg 1200w, https://www.justkannada.in/wp-content/uploads/2024/03/ksou-600x414.jpg 600w, https://www.justkannada.in/wp-content/uploads/2024/03/ksou-300x207.jpg 300w, https://www.justkannada.in/wp-content/uploads/2024/03/ksou-1024x707.jpg 1024w, https://www.justkannada.in/wp-content/uploads/2024/03/ksou-768x530.jpg 768w, https://www.justkannada.in/wp-content/uploads/2024/03/ksou-150x104.jpg 150w, https://www.justkannada.in/wp-content/uploads/2024/03/ksou-218x150.jpg 218w, https://www.justkannada.in/wp-content/uploads/2024/03/ksou-696x480.jpg 696w, https://www.justkannada.in/wp-content/uploads/2024/03/ksou-1068x737.jpg 1068w, https://www.justkannada.in/wp-content/uploads/2024/03/ksou-609x420.jpg 609w, https://www.justkannada.in/wp-content/uploads/2024/03/ksou-100x70.jpg 100w" sizes="auto, (max-width: 1200px) 100vw, 1200px" /></p>
<p>ಜಗತ್ತು ಇಂದು ಜ್ಞಾನಾಧಾರಿತ ಆರ್ಥಿಕತೆಯತ್ತ ಸಾಗುತ್ತಿರುವ ಸಂದರ್ಭದಲ್ಲಿ, ಭಾರತವು ಸಮಗ್ರ ಮತ್ತು ಮಾನವೀಯ ಮೌಲ್ಯಗಳ ಆಧಾರಿತ ಶಿಕ್ಷಣ ಮಾದರಿಯನ್ನು ಜಗತ್ತಿಗೆ ನೀಡುವ ಅವಕಾಶವನ್ನು ಹೊಂದಿದೆ ಎಂದು ರಾಜ್ಯಪಾಲರು ಅಭಿಪ್ರಾಯಪಟ್ಟರು. ಭಾರತದ ಪ್ರಾಚೀನ ಜ್ಞಾನ ಪರಂಪರೆ ಮತ್ತು ಆಧುನಿಕ ತಾಂತ್ರಿಕ ಸಾಮರ್ಥ್ಯಗಳ ಸಮನ್ವಯವು ದೂರ ಶಿಕ್ಷಣವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಬಲ್ಲದು. ಗುಣಮಟ್ಟ, ನಾವೀನ್ಯತೆ ಮತ್ತು ಸಮಾನ ಅವಕಾಶಗಳಿಗೆ ಆದ್ಯತೆ ನೀಡಿದರೆ ಭಾರತವು ಜಾಗತಿಕ ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯ ಪಾತ್ರ ವಹಿಸಲಿದೆ ಎಂದು ಹೇಳಿದರು.</p>
<p>ಮಾಜಿ ಕುಲಪತಿ ಪ್ರೊ. ಎನ್.ಎಸ್. ರಾಮೇಗೌಡ ಅವರ ‘ಶಿಕ್ಷಣ: ಔಪಚಾರಿಕ, ಮುಕ್ತ ಮತ್ತು ದೂರಶಿಕ್ಷಣದ ಅವಲೋಕನ’ ಕೃತಿ ಕುರಿತು ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ , ಈ ಪುಸ್ತಕವು ಔಪಚಾರಿಕ, ಮುಕ್ತ ಹಾಗೂ ದೂರ ಶಿಕ್ಷಣದ ಪರಿಕಲ್ಪನೆಗಳು, ಅವುಗಳ ಬೆಳವಣಿಗೆ, ಸವಾಲುಗಳು ಮತ್ತು ಭವಿಷ್ಯದ ಸಾಧ್ಯತೆಗಳ ಕುರಿತು ಸಮಗ್ರ ಪರಿಚಯ ನೀಡುತ್ತದೆ. ಶಿಕ್ಷಣ ಕ್ಷೇತ್ರದ ನೀತಿ ನಿರೂಪಕರು, ಸಂಶೋಧಕರು ಮತ್ತು ಶಿಕ್ಷಣ ತಜ್ಞರಿಗೆ ಇದು ಉಪಯುಕ್ತ ಮಾರ್ಗದರ್ಶಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.<img loading="lazy" decoding="async" class="aligncenter size-full wp-image-156322" src="https://www.justkannada.in/wp-content/uploads/2026/06/KSOU.jpg" alt="" width="500" height="263" srcset="https://www.justkannada.in/wp-content/uploads/2026/06/KSOU.jpg 500w, https://www.justkannada.in/wp-content/uploads/2026/06/KSOU-300x158.jpg 300w, https://www.justkannada.in/wp-content/uploads/2026/06/KSOU-150x79.jpg 150w" sizes="auto, (max-width: 500px) 100vw, 500px" /></p>
<p>ಲೇಖಕರಾದ ಪ್ರೊ. ಎನ್.ಎಸ್. ರಾಮೇಗೌಡ ಅವರನ್ನು ಅಭಿನಂದಿಸಿದ ರಾಜ್ಯಪಾಲರು, ಈ ಕೃತಿಯು ಮುಕ್ತ ಮತ್ತು ದೂರ ಶಿಕ್ಷಣ ಕ್ಷೇತ್ರದಲ್ಲಿ ಜ್ಞಾನ ವೃದ್ಧಿ ಹಾಗೂ ನಾವೀನ್ಯತೆಗೆ ಹೊಸ ದಿಕ್ಕನ್ನು ನೀಡಲಿದೆ ಎಂದು ಆಶಿಸಿದರು.</p>
<p>ಭವಿಷ್ಯದಲ್ಲಿ ಕೃತಕ ಬುದ್ಧಿಮತ್ತೆ, ಡಿಜಿಟಲ್ ತಂತ್ರಜ್ಞಾನ ಮತ್ತು ಆನ್‌ ಲೈನ್ ಕಲಿಕಾ ವೇದಿಕೆಗಳ ಬಳಕೆಯಿಂದ ಶಿಕ್ಷಣವು ಇನ್ನಷ್ಟು ಸುಲಭ, ಹೊಂದಿಕೊಳ್ಳುವ ಮತ್ತು ಗುಣಮಟ್ಟಯುತವಾಗಲಿದೆ. ಕೌಶಲ್ಯಾಭಿವೃದ್ಧಿ, ನಾವೀನ್ಯತೆ ಹಾಗೂ ಬಹುಶಿಸ್ತೀಯ ಅಧ್ಯಯನಗಳನ್ನು ಉತ್ತೇಜಿಸುವ ಮೂಲಕ ಉದ್ಯೋಗ ಸೃಷ್ಟಿ, ಮಾನವ ಸಂಪನ್ಮೂಲ ಅಭಿವೃದ್ಧಿ ಹಾಗೂ ಸಮಗ್ರ ಸಮಾಜ ನಿರ್ಮಾಣಕ್ಕೆ ಇದು ಮಹತ್ವದ ಕೊಡುಗೆ ನೀಡಲಿದೆ ಎಂದು ಹೇಳಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಜಗದ್ಗುರು ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ಮೈಸೂರಿನ ರಾಮಕೃಷ್ಣ ಆಶ್ರಮದ ಸ್ವಾಮಿ ಮುಕ್ತಿದಾನಂದ ಮಹಾರಾಜರು, ಶಾಸಕ ಕೆ. ಹರೀಶ್ ಗೌಡ, ಕೆಎಸ್‌ಒಯು ಕುಲಪತಿ ಪ್ರೊ. ಶರಣಪ್ಪ ವಿ. ಹಾಲ್ಸೆ, ರಿಜಿಸ್ಟ್ರಾರ್ ಪ್ರೊ. ಎಸ್.ಕೆ. ನವೀನ್ ಕುಮಾರ್, ಡೀನ್ ಅಕಾಡೆಮಿಕ್ಸ್ ಪ್ರೊ. ಎಂ. ರಾಮನಾಥಂ ನಾಯ್ಡು, ಮಾಜಿ ಕುಲಪತಿ ಪ್ರೊ. ಎನ್.ಎಸ್. ರಾಮೇಗೌಡ, ಮಾಜಿ ಕುಲಪತಿ ಪ್ರೊ. ಕೆ.ಎಸ್. ರಂಗಪ್ಪ, ಮಾಜಿ ಡೀನ್ ಪ್ರೊ. ಚಂಬಿ ಪುರಾಣಿಕ್ ಹಾಗೂ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯರು, ಬೋಧಕ ವರ್ಗ, ವಿದ್ಯಾರ್ಥಿಗಳು ಮತ್ತು ಗಣ್ಯರು ಉಪಸ್ಥಿತರಿದ್ದರು.</p>
<p>Key words: KSOU, Distance education, Governor, Thawar Chand Gehlot</p>
<p>The post <a href="https://www.justkannada.in/ksou-governor-thawar-chand-gehlot/">ಜ್ಞಾನಾಧಾರಿತ, ಸಮಗ್ರ ಸಮಾಜ ನಿರ್ಮಾಣದಲ್ಲಿ ದೂರ ಶಿಕ್ಷಣದ ಪಾತ್ರ ಮಹತ್ವದ್ದು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜೂ.20 ರಂದು ಕೆಎಸ್ ಒಯುನಲ್ಲಿ ರಾಷ್ಟ್ರೀಯ ಮಟ್ಟದ ಶೈಕ್ಷಣಿಕ ವಿಚಾರಗೋಷ್ಠಿ, ಪುಸ್ತಕ ಬಿಡುಗಡೆ ಸಮಾರಂಭ</title>
		<link>https://www.justkannada.in/ksou-seminar-book-release/</link>
		
		<dc:creator><![CDATA[prashanth]]></dc:creator>
		<pubDate>Wed, 17 Jun 2026 12:35:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[book-release]]></category>
		<category><![CDATA[Ceremony]]></category>
		<category><![CDATA[june 20]]></category>
		<category><![CDATA[ksou]]></category>
		<category><![CDATA[Seminar]]></category>
		<guid isPermaLink="false">https://www.justkannada.in/?p=156176</guid>

					<description><![CDATA[<p>ಮೈಸೂರು,ಜೂನ್,17,2026 (www.justkannada.in): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ಕೆಎಸ್‌ಒಯು), ಮುಕ್ತಗಂಗೋತ್ರಿ, ಮೈಸೂರು ಇಲ್ಲಿನ ಡೀನ್ (ಶೈಕ್ಷಣಿಕ) ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೇಂದ್ರದ (CIQA) ಸಂಯುಕ್ತ ಆಶ್ರಯದಲ್ಲಿ ಜೂನ್ 20 ರಂದು ರಾಷ್ಟ್ರೀಯ ಮಟ್ಟದ ಶೈಕ್ಷಣಿಕ ವಿಚಾರಗೋಷ್ಠಿ, ಪುಸ್ತಕ ಬಿಡುಗಡೆ ಸಮಾರಂಭವನ್ನು ಆಯೋಜಿಸಲಾಗಿದೆ. ಈ ಸಮಾರಂಭವು ಜೂನ್ 20, 2026 ರಂದು ಬೆಳಿಗ್ಗೆ 11.00 ಗಂಟೆಗೆ ಕೆಎಸ್ ಒಯುವಿನ  ಘಟಿಕೋತ್ಸವ ಭವನದಲ್ಲಿ ನಡೆಯಲಿದೆ. “From Access to Excellence: The Future Pathways of Distance [&#8230;]</p>
<p>The post <a href="https://www.justkannada.in/ksou-seminar-book-release/">ಜೂ.20 ರಂದು ಕೆಎಸ್ ಒಯುನಲ್ಲಿ ರಾಷ್ಟ್ರೀಯ ಮಟ್ಟದ ಶೈಕ್ಷಣಿಕ ವಿಚಾರಗೋಷ್ಠಿ, ಪುಸ್ತಕ ಬಿಡುಗಡೆ ಸಮಾರಂಭ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜೂನ್,17,2026 (<a href="http://www.justkannada.in">www.justkannada.in</a>):</strong> ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ಕೆಎಸ್‌ಒಯು), ಮುಕ್ತಗಂಗೋತ್ರಿ, ಮೈಸೂರು ಇಲ್ಲಿನ ಡೀನ್ (ಶೈಕ್ಷಣಿಕ) ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೇಂದ್ರದ (CIQA) ಸಂಯುಕ್ತ ಆಶ್ರಯದಲ್ಲಿ ಜೂನ್ 20 ರಂದು ರಾಷ್ಟ್ರೀಯ ಮಟ್ಟದ ಶೈಕ್ಷಣಿಕ ವಿಚಾರಗೋಷ್ಠಿ, ಪುಸ್ತಕ ಬಿಡುಗಡೆ ಸಮಾರಂಭವನ್ನು ಆಯೋಜಿಸಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಸಮಾರಂಭವು ಜೂನ್ 20, 2026 ರಂದು ಬೆಳಿಗ್ಗೆ 11.00 ಗಂಟೆಗೆ ಕೆಎಸ್ ಒಯುವಿನ  ಘಟಿಕೋತ್ಸವ ಭವನದಲ್ಲಿ ನಡೆಯಲಿದೆ. “From Access to Excellence: The Future Pathways of Distance Education” 2 ಶೈಕ್ಷಣಿಕ ಗೋಷ್ಠಿಯನ್ನು ಕುಲಾಧಿಪತಿ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ಉದ್ಘಾಟಿಸಲಿದ್ದು ಇದೆ ಸಂದರ್ಭದಲ್ಲಿ ಕೆಎಸ್‌ಒಯು ಮಾಜಿ ಕುಲಪತಿ  ಡಾ. ಎನ್. ಎಸ್. ರಾಮೇಗೌಡ ಅವರ ಕೃತಿ &#8220;Education: An Overview of Formal, Open and Distance Learning&#8221; , ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಡುಗಡೆ ಮಾಡಲಿದ್ದಾರೆ.<img loading="lazy" decoding="async" class="aligncenter size-full wp-image-155582" src="https://www.justkannada.in/wp-content/uploads/2026/06/cm-dk-shivakumar-dks.jpg" alt="" width="500" height="500" srcset="https://www.justkannada.in/wp-content/uploads/2026/06/cm-dk-shivakumar-dks.jpg 500w, https://www.justkannada.in/wp-content/uploads/2026/06/cm-dk-shivakumar-dks-300x300.jpg 300w, https://www.justkannada.in/wp-content/uploads/2026/06/cm-dk-shivakumar-dks-150x150.jpg 150w, https://www.justkannada.in/wp-content/uploads/2026/06/cm-dk-shivakumar-dks-420x420.jpg 420w, https://www.justkannada.in/wp-content/uploads/2026/06/cm-dk-shivakumar-dks-100x100.jpg 100w" sizes="auto, (max-width: 500px) 100vw, 500px" /></p>
<p>ಕಾರ್ಯಕ್ರಮವು ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಹಾಗೂ ಸ್ವಾಮಿ ಮುಕ್ತಿದಾನಂದ ಜೀ ಮಹಾರಾಜ್, ಅಧ್ಯಕ್ಷರು, ರಾಮಕೃಷ್ಣ ಆಶ್ರಮ. ಮೈಸೂರು ಇವರ ದಿವ್ಯ ಸಾನ್ನಿಧ್ಯದಲ್ಲಿ ಜರುಗಲಿದೆ. ಕೃತಿಯ ಕುರಿತು ಪ್ರೊ. ಚಂಬಿ ಪುರಾಣಿಕ್, ಮಾಜಿ ಡೀನ್, ಕೆಎಸ್‌ಒಯು ಅವರು ಪರಿಚಯಾತ್ಮಕ ಭಾಷಣ ಮಾಡಲಿದ್ದಾರೆ.</p>
<p>ಕಾರ್ಯಕ್ರಮದ ಗೌರವ ಅತಿಥಿಗಳಾಗಿ ಶಾಸಕರಾದ ಡಿ. ರವಿಶಂಕರ್, ಕೆ. ಹರೀಶ್ ಗೌಡ, ಹಾಗೂ ಮೈಸೂರು ವಿವಿ ವಿಶ್ರಾಂತ ಕುಲಪತಿ  ಪ್ರೊ. ಕೆ. ಎಸ್. ರಂಗಪ್ಪ ಭಾಗವಹಿಸಲಿದ್ದಾರೆ.<img loading="lazy" decoding="async" class="aligncenter size-full wp-image-143258" src="https://www.justkannada.in/wp-content/uploads/2025/07/rangappa.jpg" alt="" width="500" height="382" srcset="https://www.justkannada.in/wp-content/uploads/2025/07/rangappa.jpg 500w, https://www.justkannada.in/wp-content/uploads/2025/07/rangappa-300x229.jpg 300w, https://www.justkannada.in/wp-content/uploads/2025/07/rangappa-80x60.jpg 80w, https://www.justkannada.in/wp-content/uploads/2025/07/rangappa-150x115.jpg 150w" sizes="auto, (max-width: 500px) 100vw, 500px" /></p>
<p>ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ವಹಿಸಲಿದ್ದು, ಪ್ರೊ. ಎಸ್. ಕೆ. ನವೀನ್ ಕುಮಾರ್ (ಕುಲಸಚಿವರು). ಪ್ರೊ. ನಿರಂಜನ್ ರಾಜ್ ಎಸ್. (ಹಣಕಾಸು ಅಧಿಕಾರಿ), ಪ್ರೊ. ಎಂ. ರಾಮನಾಥಂ ನಾಯ್ಡು (ಡೀನ್, ಶೈಕ್ಷಣಿಕ) ಸೇರಿದಂತೆ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ಸದಸ್ಯರು ಹಾಗೂ ಶಾಸನಬದ್ಧ ಅಧಿಕಾರಿಗಳು ಉಪಸ್ಥಿತರಿರುತ್ತಾರೆ.<img loading="lazy" decoding="async" class="aligncenter size-full wp-image-103451" src="https://www.justkannada.in/wp-content/uploads/2023/02/sharanappa-halase.jpg" alt="" width="500" height="357" srcset="https://www.justkannada.in/wp-content/uploads/2023/02/sharanappa-halase.jpg 500w, https://www.justkannada.in/wp-content/uploads/2023/02/sharanappa-halase-300x214.jpg 300w" sizes="auto, (max-width: 500px) 100vw, 500px" /></p>
<p>ಮಧ್ಯಾಹ್ನ ನಡೆಯುವ ತಾಂತ್ರಿಕ ಅಧಿವೇಶನಗಳಲ್ಲಿ ಪ್ರೊ. ಅಮಿ ಉಪಾಧ್ಯಾಯ, ಕುಲಪತಿಗಳು, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಮುಕ್ತ ವಿಶ್ವವಿದ್ಯಾನಿಲಯ, ಅಹಮದಾಬಾದ್, ಪ್ರೊ. ಸಂಜೀವ್ ಸೋನವಾನೆ. ಕುಲಪತಿಗಳು, ಯಶವಂತರಾವ್ ಚವಾಣ್ ಮಹಾರಾಷ್ಟ್ರ ಮುಕ್ತ ವಿಶ್ವವಿದ್ಯಾನಿಲಯ, ನಾಸಿಕ್ ಹಾಗೂ ಡಾ. ಬಿ. ಶಡ್ರಕ್. ನಿರ್ದೇಶಕರು, COL-CEMCA, ದೆಹಲಿ ಸೇರಿದಂತೆ ಹಲವು ಗಣ್ಯರು ಮುಕ್ತ ಹಾಗೂ ದೂರ ಶಿಕ್ಷಣದ ಭವಿಷ್ಯದ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ.</p>
<p>ನಂತರ ನಡೆಯುವ ವಿಶೇಷ ಅಧಿವೇಶನದಲ್ಲಿ ಡಾ. ಎಸ್.ಪಿ. ಯೋಗಣ್ಣ, ಅಧ್ಯಕ್ಷರು, ಸುಯೋಗ್ ಆಸ್ಪತ್ರೆ ಹಾಗೂ ಖ್ಯಾತ ಲೇಖಕರು, ಮೌಲ್ಯಗಳು, ನೈತಿಕತೆ ಮತ್ತು ವ್ಯಕ್ತಿತ್ವ ವಿಕಾಸ&#8221; ವಿಷಯದ ಕುರಿತು ಉಪನ್ಯಾಸ ನೀಡಲಿದ್ದು, ಪ್ರೊ. ಚಂಬಿ ಪುರಾಣಿಕ್ ಅವರು ಉನ್ನತ ಶಿಕ್ಷಣದಲ್ಲಿನ ಅಡಚಣೆಗಳು ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: KSOU, June 20, seminar, book release, ceremony</p>
<p>The post <a href="https://www.justkannada.in/ksou-seminar-book-release/">ಜೂ.20 ರಂದು ಕೆಎಸ್ ಒಯುನಲ್ಲಿ ರಾಷ್ಟ್ರೀಯ ಮಟ್ಟದ ಶೈಕ್ಷಣಿಕ ವಿಚಾರಗೋಷ್ಠಿ, ಪುಸ್ತಕ ಬಿಡುಗಡೆ ಸಮಾರಂಭ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಿದ್ಯಾರ್ಥಿ ಜೀವನದಲ್ಲಿ ಸಮಯದ ಸದ್ಬಳಕೆಯೇ ಯಶಸ್ಸಿನ ಗುಟ್ಟು: ಪ್ರೊ. ಶರಣಪ್ಪ ವಿ. ಹಲಸೆ</title>
		<link>https://www.justkannada.in/ksou-prof-sharanappa-v-halase/</link>
		
		<dc:creator><![CDATA[prashanth]]></dc:creator>
		<pubDate>Tue, 12 May 2026 09:27:12 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[ksou]]></category>
		<category><![CDATA[Prof. Sharanappa V. Halase]]></category>
		<category><![CDATA[secret]]></category>
		<category><![CDATA[Student]]></category>
		<category><![CDATA[success]]></category>
		<guid isPermaLink="false">https://www.justkannada.in/?p=154716</guid>

					<description><![CDATA[<p>ಮೈಸೂರು ಮೇ,12,2026 (www.justkannada.in): ವಿದ್ಯಾರ್ಥಿ ಜೀವನವು ವ್ಯಕ್ತಿಯ ಭವಿಷ್ಯವನ್ನು ರೂಪಿಸುವ ಅತ್ಯಂತ ಮಹತ್ವದ ಹಂತವಾಗಿದೆ. ಈ ಅವಧಿಯಲ್ಲಿ ಶಿಸ್ತು, ಕಠಿಣ ಪರಿಶ್ರಮ ಮತ್ತು ಸಮಯ ಪ್ರಜ್ಞೆಯನ್ನು ಅಳವಡಿಸಿಕೊಂಡರೆ ಮಾತ್ರ ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (ಕೆಎಸ್‌ಒಯು) ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅವರು ಹೇಳಿದರು. ಇಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ವತಿಯಿಂದ ಕೆ-ಸೆಟ್ ಮತ್ತು ಯುಜಿಸಿ- ನೆಟ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಶಿಬಿರವನ್ನು ಕಾವೇರಿ ಸಭಾಂಗಣದಲ್ಲಿ ಉದ್ಘಾಟಿಸಿ [&#8230;]</p>
<p>The post <a href="https://www.justkannada.in/ksou-prof-sharanappa-v-halase/">ವಿದ್ಯಾರ್ಥಿ ಜೀವನದಲ್ಲಿ ಸಮಯದ ಸದ್ಬಳಕೆಯೇ ಯಶಸ್ಸಿನ ಗುಟ್ಟು: ಪ್ರೊ. ಶರಣಪ್ಪ ವಿ. ಹಲಸೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು ಮೇ,12,2026 (<a href="http://www.justkannada.in">www.justkannada.in</a>):</strong> ವಿದ್ಯಾರ್ಥಿ ಜೀವನವು ವ್ಯಕ್ತಿಯ ಭವಿಷ್ಯವನ್ನು ರೂಪಿಸುವ ಅತ್ಯಂತ ಮಹತ್ವದ ಹಂತವಾಗಿದೆ. ಈ ಅವಧಿಯಲ್ಲಿ ಶಿಸ್ತು, ಕಠಿಣ ಪರಿಶ್ರಮ ಮತ್ತು ಸಮಯ ಪ್ರಜ್ಞೆಯನ್ನು ಅಳವಡಿಸಿಕೊಂಡರೆ ಮಾತ್ರ ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (ಕೆಎಸ್‌ಒಯು) ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅವರು ಹೇಳಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ವತಿಯಿಂದ ಕೆ-ಸೆಟ್ ಮತ್ತು ಯುಜಿಸಿ- ನೆಟ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಶಿಬಿರವನ್ನು ಕಾವೇರಿ ಸಭಾಂಗಣದಲ್ಲಿ ಉದ್ಘಾಟಿಸಿ ಪ್ರೊ. ಶರಣಪ್ಪ ವಿ. ಹಲಸೆ ಮಾತನಾಡಿದರು.</p>
<p>ಸ್ವಾಮಿ ವಿವೇಕಾನಂದರು ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನದಲ್ಲಿ ಮೂರು &#8216;T&#8217; ಸೂತ್ರಗಳನ್ನು ಅಳವಡಿಸಿ ಕೊಳ್ಳುವುದು ಬಹಳ ಮುಖ್ಯ ಎಂದು ಹೇಳಿದರು  (Try for Better Future)ನಿಮ್ಮ ಉಜ್ವಲ ಭವಿಷ್ಯಕ್ಕಾಗಿ ನಿರಂತರವಾಗಿ ಪ್ರಯತ್ನಿಸಿ, (Trust Yourself) ನಿಮ್ಮ ಮೇಲೆ ನಿಮಗೆ ಮೊದಲು ನಂಬಿಕೆ ಇರಲಿ. ಸೋಲುಗಳಿಗೆ ಎದೆಗುಂದದೆ ಗುರಿಯತ್ತ ಸಾಗಿ, (True for Your Work) ನೀವು ಮಾಡುವ ಕೆಲಸದಲ್ಲಿ ಪ್ರಾಮಾಣಿಕತೆ ಇರಲಿ ಎಂದು ಹೇಳಿದರು.</p>
<p>ಪ್ರತಿಯೊಬ್ಬರಿಗೂ ದಿನಕ್ಕೆ 24 ಗಂಟೆಯೇ ಇರುತ್ತದೆ. ಆ ಸಮಯವನ್ನು ಯಾರು ಹೇಗೆ ವಿವೇಚನೆಯಿಂದ ಬಳಸಿಕೊಳ್ಳುತ್ತಾರೆ ಎಂಬುದು ಅವರ ಯಶಸ್ಸನ್ನು ನಿರ್ಧರಿಸುತ್ತದೆ. ಛಲ ಇರಲಿ ಜೀವನದಲ್ಲಿ ಏನನ್ನಾದರೂ ಸಾಧಿಸಬೇಕೆಂಬ ಛಲ ಇರಬೇಕು. ಬರೀ ಮನೋರಂಜನೆಗೆ ಅಂಟಿಕೊಳ್ಳದೆ, ಓದು ಮತ್ತು ಜ್ಞಾನಾರ್ಜನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.</p>
<p>ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯ ಕುಲಪತಿ ಪ್ರೋ. ಬಿ.ಕೆ ರವಿ ಅವರು ಮಾತನಾಡಿ, ಹಿಂದಿನ ಕಾಲಕ್ಕೆ ಹೋಲಿಸಿದರೆ ಇಂದು ತಂತ್ರಜ್ಞಾನ ಮತ್ತು ಸಂಪನ್ಮೂಲಗಳು ಹೇರಳವಾಗಿವೆ. ಆದರೆ, ಪರೀಕ್ಷೆಯನ್ನು ಹೇಗೆ ಎದುರಿಸಬೇಕು, ಯಾವ ಅಂಶಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂಬ ಸರಿಯಾದ ಮಾರ್ಗದರ್ಶನ ಯಶಸ್ಸಿಗೆ ಅತಿ ಮುಖ್ಯ  ಎಂದು ಹೇಳಿದರು.</p>
<p>ವಿಷಯದ ಮೇಲೆ ಪಾಂಡಿತ್ಯವಿದ್ದರೂ ಸಹ, ಪರೀಕ್ಷೆಯಲ್ಲಿ ಅದನ್ನು ಹೇಗೆ ಪ್ರಸ್ತುತಪಡಿಸಬೇಕು ಎಂಬ ಕಮ್ಯುನಿಕೇಶನ್ ಸ್ಕಿಲ್ಸ್ (ಸಂವಹನ ಕೌಶಲ) ವಿದ್ಯಾರ್ಥಿಗಳಿಗೆ ಸಿದ್ಧಿಸಿರಬೇಕು. ಕೇವಲ ಓದಿನಿಂದ ಮಾತ್ರವಲ್ಲದೆ, ಪರೀಕ್ಷಾ ತಂತ್ರಗಳನ್ನು ಅರಿಯುವುದರಿಂದ ಯಶಸ್ಸು ಸಾಧ್ಯ ಎಂದರು.</p>
<p>ಆಡಳಿತ ತರಬೇತಿಯ ಸಂಸ್ಥೆಯ ಜಂಟಿ ನಿರ್ದೇಶಕ ಸತ್ಯ ಶ್ರೀ ಆರ್ ಅವರು ಮಾತನಾಡಿ,  ಸಮಯದ ನಿರ್ವಹಣೆಯೇ ಯಶಸ್ಸಿನ ಮೆಟ್ಟಿಲು ಪ್ರತಿಯೊಬ್ಬ ವ್ಯಕ್ತಿಗೂ ದಿನದ 24 ಗಂಟೆಗಳು ಸಮಾನವಾಗಿರುತ್ತವೆ. ಆದರೆ ಯಾರು ಆ ಸಮಯವನ್ನು ಶಿಸ್ತಿನಿಂದ ಬಳಸಿಕೊಳ್ಳುತ್ತಾರೋ ಅವರು ಮಾತ್ರ ಜೀವನದಲ್ಲಿ ಯಶಸ್ವಿಯಾಗುತ್ತಾರೆ. ವಿದ್ಯಾರ್ಥಿಗಳು ಮೊಬೈಲ್ ಮತ್ತು ಅನಗತ್ಯ ವಿಷಯಗಳಿಗೆ ಸಮಯ ವ್ಯಯಿಸದೆ, ತಮ್ಮ ಪಠ್ಯ ಮತ್ತು ಕೌಶಲ್ಯದ ಅಭಿವೃದ್ಧಿಗೆ ಸಮಯ ಮೀಸಲಿಡಬೇಕು ಎಂದು ಸಲಹೆ ನೀಡಿದರು.</p>
<p>ಕಾರ್ಯಕ್ರಮದಲ್ಲಿ ಕುಲಸಚಿವ ಪ್ರೊ. ನವೀನ್ ಕುಮಾರ್ ಎಸ್.ಕೆ. ಪರೀಕ್ಷಾಂಗ ಕುಲಸಚಿವ ಡಾ. ಸಿ.ಎಸ್. ಆನಂದಕುಮಾರ್, ಶೈಕ್ಷಣಿಕ ಡೀನ್ ಪ್ರೊ. ಎಂ. ರಮಾನಾಥಂ ನಾಯ್ಡು, ಅಧ್ಯಯನ ಕೇಂದ್ರದ ಡೀನ್ ಡಾ. ಎನ್. ಆರ್. ಚಂದ್ರೇಗೌಡ, ಸಂಯೋಜನಾಧಿಕಾರಿ ಜೈನಹಳ್ಳಿ ನಾರಾಯಣಗೌಡ  ಮತ್ತಿತರರು ಉಪಸ್ಥಿತರಿದ್ದರು.</p>
<p>Key words:  secret, success, student, KSOU, Prof. Sharanappa V. Halase</p>
<p>The post <a href="https://www.justkannada.in/ksou-prof-sharanappa-v-halase/">ವಿದ್ಯಾರ್ಥಿ ಜೀವನದಲ್ಲಿ ಸಮಯದ ಸದ್ಬಳಕೆಯೇ ಯಶಸ್ಸಿನ ಗುಟ್ಟು: ಪ್ರೊ. ಶರಣಪ್ಪ ವಿ. ಹಲಸೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>KSOU ರಿಜಿಸ್ಟ್ರಾರ್ ನೇಮಕಾತಿ ಆದೇಶ ಹಿಂಪಡೆದ ಸರ್ಕಾರ — ನಿಗೂಢ ನಿರ್ಧಾರಕ್ಕೆ ಪ್ರಶ್ನೆಗಳ ಮಳೆ</title>
		<link>https://www.justkannada.in/sou-registrar-appointment/</link>
		
		<dc:creator><![CDATA[mahesh]]></dc:creator>
		<pubDate>Mon, 06 Apr 2026 10:22:43 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[ksou]]></category>
		<category><![CDATA[Mysore.]]></category>
		<category><![CDATA[Mystery Deepens]]></category>
		<category><![CDATA[Registrar Appointment]]></category>
		<category><![CDATA[Revoked by Govt]]></category>
		<guid isPermaLink="false">https://www.justkannada.in/?p=153393</guid>

					<description><![CDATA[<p>&#160; ಮೈಸೂರು, April.06,2026: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ರಿಜಿಸ್ಟ್ರಾರ್ ಹುದ್ದೆಗೆ ಕೆಎಎಸ್ ಅಧಿಕಾರಿ ಎಸ್‌. ಕುಸುಮಾ ಕುಮಾರಿ ಅವರನ್ನು ನೇಮಕಗೊಳಿಸಿ ಶನಿವಾರವೇ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರ, ಅದೇ ಆದೇಶವನ್ನು ಸೋಮವಾರ ಅಚಾನಕ್ ಹಿಂಪಡೆದು ಹೊಸ ವಿವಾದಕ್ಕೆ ಕಾರಣವಾಗಿದೆ. ಸೋಮವಾರ ಅಧಿಕಾರ ಸ್ವೀಕರಿಸಲು ಸಕಲ ಸಿದ್ಧತೆ ನಡೆಸಿದ್ದ ಕುಸುಮಾ ಕುಮಾರಿ ಅವರಿಗೆ ಕೊನೆಯ ಕ್ಷಣದಲ್ಲಿ ಆಘಾತ ಎದುರಾಗಿದೆ. ಸರ್ಕಾರದ ಈ ಹಠಾತ್‌ ಯು-ಟರ್ನ್‌ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಈ ನಿರ್ಧಾರದ ಹಿಂದೆ ಯಾವ [&#8230;]</p>
<p>The post <a href="https://www.justkannada.in/sou-registrar-appointment/">KSOU ರಿಜಿಸ್ಟ್ರಾರ್ ನೇಮಕಾತಿ ಆದೇಶ ಹಿಂಪಡೆದ ಸರ್ಕಾರ — ನಿಗೂಢ ನಿರ್ಧಾರಕ್ಕೆ ಪ್ರಶ್ನೆಗಳ ಮಳೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಮೈಸೂರು, April.06,2026: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ರಿಜಿಸ್ಟ್ರಾರ್ ಹುದ್ದೆಗೆ ಕೆಎಎಸ್ ಅಧಿಕಾರಿ ಎಸ್‌. ಕುಸುಮಾ ಕುಮಾರಿ ಅವರನ್ನು ನೇಮಕಗೊಳಿಸಿ ಶನಿವಾರವೇ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರ, ಅದೇ ಆದೇಶವನ್ನು ಸೋಮವಾರ ಅಚಾನಕ್ ಹಿಂಪಡೆದು ಹೊಸ ವಿವಾದಕ್ಕೆ ಕಾರಣವಾಗಿದೆ.</p>
<p>ಸೋಮವಾರ ಅಧಿಕಾರ ಸ್ವೀಕರಿಸಲು ಸಕಲ ಸಿದ್ಧತೆ ನಡೆಸಿದ್ದ ಕುಸುಮಾ ಕುಮಾರಿ ಅವರಿಗೆ ಕೊನೆಯ ಕ್ಷಣದಲ್ಲಿ ಆಘಾತ ಎದುರಾಗಿದೆ. ಸರ್ಕಾರದ ಈ ಹಠಾತ್‌ ಯು-ಟರ್ನ್‌ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.</p>
<p>ಈ ನಿರ್ಧಾರದ ಹಿಂದೆ ಯಾವ ಒತ್ತಡ ಕಾರ್ಯನಿರ್ವಹಿಸಿದೆ? ರಾಜಕೀಯ ಅಥವಾ ಆಡಳಿತಾತ್ಮಕ ಹಸ್ತಕ್ಷೇಪವೇ ಕಾರಣವೇ? ಎಂಬ ಪ್ರಶ್ನೆಗಳು ಉದ್ಭವಿಸಿವೆ. ಅಧಿಕಾರಿಗಳ ವಲಯದಲ್ಲಿಯೂ ಚರ್ಚೆಗಳು ಜೋರಾಗಿವೆ.</p>
<p><img loading="lazy" decoding="async" class="alignnone size-full wp-image-153394" src="https://www.justkannada.in/wp-content/uploads/2026/04/kusuma.jpg" alt="" width="500" height="311" srcset="https://www.justkannada.in/wp-content/uploads/2026/04/kusuma.jpg 500w, https://www.justkannada.in/wp-content/uploads/2026/04/kusuma-300x187.jpg 300w, https://www.justkannada.in/wp-content/uploads/2026/04/kusuma-150x93.jpg 150w, https://www.justkannada.in/wp-content/uploads/2026/04/kusuma-356x220.jpg 356w" sizes="auto, (max-width: 500px) 100vw, 500px" /></p>
<p>ಸರ್ಕಾರದಿಂದ ಯಾವುದೇ ಸ್ಪಷ್ಟನೆ ಹೊರಬಾರದ ಹಿನ್ನೆಲೆಯಲ್ಲಿ, ಈ ನಿರ್ಧಾರ ನಿಗೂಢತೆಯನ್ನು ಮತ್ತಷ್ಟು ಗಾಢಗೊಳಿಸಿದೆ. KSOU ಆಡಳಿತದಲ್ಲಿ ಅನಿಶ್ಚಿತತೆ ಮುಂದುವರಿದಿದ್ದು, ಮುಂದಿನ ಬೆಳವಣಿಗೆಗಳತ್ತ ಎಲ್ಲರ ಗಮನ ನೆಟ್ಟಿದೆ.</p>
<p>Key words:  KSOU, Registrar Appointment, Revoked by Govt, Mystery Deepens, Mysore</p>
<p><img loading="lazy" decoding="async" class="alignnone size-large wp-image-146126" src="https://www.justkannada.in/wp-content/uploads/2025/10/jk02-1024x126.jpg" alt="" width="696" height="86" srcset="https://www.justkannada.in/wp-content/uploads/2025/10/jk02-1024x126.jpg 1024w, https://www.justkannada.in/wp-content/uploads/2025/10/jk02-300x37.jpg 300w, https://www.justkannada.in/wp-content/uploads/2025/10/jk02-768x95.jpg 768w, https://www.justkannada.in/wp-content/uploads/2025/10/jk02-1536x189.jpg 1536w, https://www.justkannada.in/wp-content/uploads/2025/10/jk02-150x18.jpg 150w, https://www.justkannada.in/wp-content/uploads/2025/10/jk02-696x86.jpg 696w, https://www.justkannada.in/wp-content/uploads/2025/10/jk02-1068x131.jpg 1068w, https://www.justkannada.in/wp-content/uploads/2025/10/jk02-600x74.jpg 600w, https://www.justkannada.in/wp-content/uploads/2025/10/jk02.jpg 1600w" sizes="auto, (max-width: 696px) 100vw, 696px" /></p>
<p><strong>SUMMARY:</strong></p>
<p>KSOU Registrar Appointment Revoked by Govt, Mystery Deepens</p>
<p>Mysuru: The state government has abruptly withdrawn its order appointing KAS officer S. Kusuma Kumari as Registrar of KSOU, just two days after issuing it on Saturday. The move comes even as she was set to assume charge on Monday, triggering surprise and speculation.</p>
<p><img loading="lazy" decoding="async" class="alignnone size-full wp-image-153395" src="https://www.justkannada.in/wp-content/uploads/2026/04/ksou-1.jpg" alt="" width="500" height="333" srcset="https://www.justkannada.in/wp-content/uploads/2026/04/ksou-1.jpg 500w, https://www.justkannada.in/wp-content/uploads/2026/04/ksou-1-300x200.jpg 300w, https://www.justkannada.in/wp-content/uploads/2026/04/ksou-1-150x100.jpg 150w" sizes="auto, (max-width: 500px) 100vw, 500px" /></p>
<p>The sudden U-turn has raised questions over possible pressure or interference behind the decision. With no official clarification from the government, the reason remains unclear, adding to the uncertainty within KSOU administration.</p>
<p>The post <a href="https://www.justkannada.in/sou-registrar-appointment/">KSOU ರಿಜಿಸ್ಟ್ರಾರ್ ನೇಮಕಾತಿ ಆದೇಶ ಹಿಂಪಡೆದ ಸರ್ಕಾರ — ನಿಗೂಢ ನಿರ್ಧಾರಕ್ಕೆ ಪ್ರಶ್ನೆಗಳ ಮಳೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>KSOU ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ.</title>
		<link>https://www.justkannada.in/applications-vc-post-ksou/</link>
		
		<dc:creator><![CDATA[prashanth]]></dc:creator>
		<pubDate>Thu, 02 Apr 2026 12:49:44 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[applications]]></category>
		<category><![CDATA[invited]]></category>
		<category><![CDATA[ksou]]></category>
		<category><![CDATA[VC Post]]></category>
		<guid isPermaLink="false">https://www.justkannada.in/?p=153264</guid>

					<description><![CDATA[<p>ಬೆಂಗಳೂರು, ಏಪ್ರಿಲ್,2,2026 (www.justkannada.in): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU), ಮೈಸೂರು ಕುಲಪತಿ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಶೈಕ್ಷಣಿಕ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ, ಆಡಳಿತ ಅನುಭವ ಮತ್ತು ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವವರಾಗಿರಬೇಕು. ವಿಶ್ವವಿದ್ಯಾಲಯದ ಧ್ಯೇಯ ಸಾಧನೆಗೆ ಕೊಡುಗೆ ನೀಡುವ ಶೈಕ್ಷಣಿಕ ನಾಯಕತ್ವ ಹೊಂದಿರುವವರಿಂದ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ. ಅಭ್ಯರ್ಥಿಗಳು 1992ರ ನಿಯಮಾವಳಿ ಪ್ರಕಾರ ನಿಗದಿಪಡಿಸಿದ ಅರ್ಹತೆಗಳನ್ನು ಹೊಂದಿರಬೇಕು. ಅಧ್ಯಾಪನ, ಸಂಶೋಧನೆ ಹಾಗೂ ಆಡಳಿತ ಕ್ಷೇತ್ರಗಳಲ್ಲಿ ಅನುಭವ ಇರಬೇಕೆಂದು ಸೂಚಿಸಲಾಗಿದೆ. ಅರ್ಜಿ ನಮೂನೆ ಹಾಗೂ [&#8230;]</p>
<p>The post <a href="https://www.justkannada.in/applications-vc-post-ksou/">KSOU ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಏಪ್ರಿಲ್,2,2026 (www.justkannada.in):</strong> ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU), ಮೈಸೂರು ಕುಲಪತಿ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಅರ್ಹ ಅಭ್ಯರ್ಥಿಗಳು ಶೈಕ್ಷಣಿಕ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ, ಆಡಳಿತ ಅನುಭವ ಮತ್ತು ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವವರಾಗಿರಬೇಕು. ವಿಶ್ವವಿದ್ಯಾಲಯದ ಧ್ಯೇಯ ಸಾಧನೆಗೆ ಕೊಡುಗೆ ನೀಡುವ ಶೈಕ್ಷಣಿಕ ನಾಯಕತ್ವ ಹೊಂದಿರುವವರಿಂದ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ.</p>
<p>ಅಭ್ಯರ್ಥಿಗಳು 1992ರ ನಿಯಮಾವಳಿ ಪ್ರಕಾರ ನಿಗದಿಪಡಿಸಿದ ಅರ್ಹತೆಗಳನ್ನು ಹೊಂದಿರಬೇಕು. ಅಧ್ಯಾಪನ, ಸಂಶೋಧನೆ ಹಾಗೂ ಆಡಳಿತ ಕ್ಷೇತ್ರಗಳಲ್ಲಿ ಅನುಭವ ಇರಬೇಕೆಂದು ಸೂಚಿಸಲಾಗಿದೆ.</p>
<p>ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳು www.ksoumysuru.ac.in ವೆಬ್‌ ಸೈಟ್‌ ನಲ್ಲಿ ಲಭ್ಯವಿವೆ. ಭರ್ತಿಯಾದ ಅರ್ಜಿಗಳನ್ನು “ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಪಿ.ಬಿ. ನಂ. 5033, ರಾಜಭವನ, ಬೆಂಗಳೂರು–560001” ವಿಳಾಸಕ್ಕೆ ಕಳುಹಿಸಬೇಕು.</p>
<p>ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 10, 2026 ಸಂಜೆ 5.30ರವರೆಗೆ ನಿಗದಿಪಡಿಸಲಾಗಿದೆ. ಜೊತೆಗೆ ಅರ್ಜಿಯ soft copy ಅನ್ನು us.university.rb@karnataka.gov.in ಇಮೇಲ್‌ಗೆ ಕಳುಹಿಸುವಂತೆ ಸೂಚಿಸಲಾಗಿದೆ.</p>
<p>ENGLISH SUMMARY..</p>
<p>Applications Invited for Vice-Chancellor Post at KSOU</p>
<p>Bengaluru, April 2: Applications have been invited for the post of Vice-Chancellor at Karnataka State Open University (KSOU), Mysuru.</p>
<p>Eligible candidates with distinguished academic achievements, administrative experience, and contributions to the higher education sector are encouraged to apply. The university is seeking academic leaders capable of contributing to its vision and growth.</p>
<p>Applicants must meet the qualifications prescribed under the 1992 regulations, with experience in teaching, research, and administration.</p>
<p>Application forms and detailed information are available on the official website: www.ksoumysuru.ac.in. Completed applications should be sent to: “Special Secretary to the Governor, P.B. No. 5033, Raj Bhavan, Bengaluru – 560001.”</p>
<p>The last date to submit applications is May 10, 2026, by 5:30 PM. Candidates are also required to send a soft copy of the application via email to us.university.rb@karnataka.gov.in.</p>
<p>Key words: Applications, Invited, VC Post, KSOU</p>
<p>The post <a href="https://www.justkannada.in/applications-vc-post-ksou/">KSOU ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ನಿರಂತರ ಅಭ್ಯಾಸ ಅತ್ಯಗತ್ಯ- ಬಿ.ಎನ್.ವೀಣಾ</title>
		<link>https://www.justkannada.in/b-n-veena-ksou/</link>
		
		<dc:creator><![CDATA[prashanth]]></dc:creator>
		<pubDate>Thu, 02 Apr 2026 11:32:26 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[B.N. Veena]]></category>
		<category><![CDATA[Competitive Exams]]></category>
		<category><![CDATA[continuous]]></category>
		<category><![CDATA[ksou]]></category>
		<category><![CDATA[practice]]></category>
		<guid isPermaLink="false">https://www.justkannada.in/?p=153256</guid>

					<description><![CDATA[<p>ಮೈಸೂರು,ಏಪ್ರಿಲ್,2,2026 (www.justkannada.in): ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಸಮರ್ಪಣೆಯೊಂದಿಗೆ ನಿರಂತರ ಅಭ್ಯಾಸ ಅತ್ಯಗತ್ಯ ಎಂದು ಮೈಸೂರು ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತರಾದ ಬಿ.ಎನ್.ವೀಣಾ ಅವರು ಹೇಳಿದರು. ಇಂದು ಕಾವೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (ಕರಾಮುವಿ) ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ನಡೆಸಿದ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಕ್ತಭಂಡಾರ ಅಧ್ಯಯನ ಪುಸ್ತಕ ಬಿಡುಗಡೆಗೊಳಿಸಿ ಬಿ.ಎನ್.ವೀಣಾ ಅವರು ಮಾತನಾಡಿದರು. ಯುಪಿಎಸ್ಸಿ ಮತ್ತು ಕೆಪಿಎಸ್ಸಿ ಅಂತಹ ಪರೀಕ್ಷೆಗಳಿಗೆ ಹೇಗೆ ತಯಾರಿ [&#8230;]</p>
<p>The post <a href="https://www.justkannada.in/b-n-veena-ksou/">ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ನಿರಂತರ ಅಭ್ಯಾಸ ಅತ್ಯಗತ್ಯ- ಬಿ.ಎನ್.ವೀಣಾ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಏಪ್ರಿಲ್,2,2026 (www.justkannada.in):</strong> ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಸಮರ್ಪಣೆಯೊಂದಿಗೆ ನಿರಂತರ ಅಭ್ಯಾಸ ಅತ್ಯಗತ್ಯ ಎಂದು ಮೈಸೂರು ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತರಾದ ಬಿ.ಎನ್.ವೀಣಾ ಅವರು ಹೇಳಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಕಾವೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (ಕರಾಮುವಿ) ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ನಡೆಸಿದ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಕ್ತಭಂಡಾರ ಅಧ್ಯಯನ ಪುಸ್ತಕ ಬಿಡುಗಡೆಗೊಳಿಸಿ ಬಿ.ಎನ್.ವೀಣಾ ಅವರು ಮಾತನಾಡಿದರು.</p>
<p>ಯುಪಿಎಸ್ಸಿ ಮತ್ತು ಕೆಪಿಎಸ್ಸಿ ಅಂತಹ ಪರೀಕ್ಷೆಗಳಿಗೆ ಹೇಗೆ ತಯಾರಿ ಮಾಡಿಕೊಳ್ಳಬೇಕು ಎಂದು ಈಗಾಗಲೇ ನಿಮಗೆ ತಿಳಿದಿದೆ. ಕರಾಮುವಿ ತರಬೇತಿ ಕೇಂದ್ರವು ಅಭ್ಯರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡುತ್ತಿದೆ ಎಂದ ಅವರು,  ಓದುವಾಗ ಯಾವಾಗಲೂ ಒಬ್ಬ ವ್ಯಕ್ತಿಯನ್ನು ಮಾದರಿಯನ್ನಾಗಿ ಇಟ್ಟುಕೊಳ್ಳಬೇಕು. ಆವಾಗ ನಿಮಗೆ ಓದಲು ಆಸಕ್ತಿ ಹೆಚ್ಚಾಗುತ್ತದೆ. ನಾವೆಲ್ಲಾ ಓದುವಾಗ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರನ್ನು ಹೆಚ್ಚಾಗಿ ಅನುಸರಿಸುತ್ತಿದ್ದವು. ಅವರಂತೆ ನಾವಾಗಬೇಕು ಎಂದುಕೊಳೊತ್ತಿದ್ದವು, ಇದೀಗ ಅವರಂತೆ ಸಾರ್ವಜನಿಕ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿದೆ. ಕರಾಮುವಿಯ ಈ ತರಬೇತಿ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ ನಿಮಗೂ ಸಾರ್ವಜನಿಕ ಸೇವೆ ಸಲ್ಲಿಸುವ ಅವಕಾಶ ಸಿಗಲಿದೆ ಎಂದು ಹೇಳಿದರು.</p>
<p>ಸ್ಪರ್ಧಾತ್ಮಕ ಜಗತ್ತು ಸಾಗರದಂತೆ. ಇವತ್ತಿನ ಸ್ಪರ್ಧಾತ್ಮಕ ಪರೀಕ್ಷೆ ಸಹ ಮೊದಲಿನಂತಿಲ್ಲ. ಪ್ರಶ್ನೆ ಪತ್ರಿಕೆ ಮಾದರಿ ಬದಲಾಗಿದೆ. ಇದೆಲ್ಲದಕ್ಕೂ ನೀವು ಸಿದ್ಧರಾಗಿರಬೇಕು. ನಿರಂತರ ಅಭ್ಯಾಸ ಇಟ್ಟುಕೊಂಡು, ಸತತವಾಗಿ ಕಠಿಣ ಪರಿಶ್ರಮ ಪಡಿ, ಪರಿಶ್ರಮ ಇಲ್ಲದಿದ್ದರೆ ಯಾವ ಪರೀಕ್ಷೆಯನ್ನು ಗೆಲ್ಲಲು ಸಾಧ್ಯವಿಲ್ಲ ಎಂದರು. ಓದುವಾಗ ಯಾವುದನ್ನೂ ಓದಬೇಕು, ಯಾವುದನ್ನು ಓದಬಾರದು ಎನ್ನುವುದನ್ನು ತಿಳಿದುಕೊಂಡರೆ ಉತ್ತಮ. ಪ್ರತಿದಿನ ಪತ್ರಿಕೆ ಓದಿ. ನಾಲ್ಕೈದು ವರ್ಷಗಳ ಸಾಮಾನ್ಯ ಜ್ಞಾನ ನಿಮಗೆ ತಿಳಿದಿರಲಿ ಎಂದು ಹೇಳಿದರು.</p>
<p>ಓದಲು ಸಮಯ ಇಟ್ಟುಕೊಂಡು ಕೂತಾಗ ಬೇರೆ ಬೇರೆ ಕೆಲಸಗಳ ಬಗ್ಗೆ ಗಮನ ಬೇಡ. ಊರಿನ ಹಬ್ಬ, ಸಂಬಂಧಗಳು, ಹುಟ್ಟುಹಬ್ಬ ಹೀಗೆ ಎಲ್ಲವನ್ನೂ ಬಿಟ್ಟು ಕಠಿಣ ಪರಿಶ್ರಮ ಪಡಬೇಕು. ಕನಿಷ್ಠ ಮೂರು ವರ್ಷ ನೀವು ಕಷ್ಟಪಟ್ಟರೆ, ಮುಂದಿನ ಮೂವತ್ತು ವರ್ಷ ಸುಖವಾಗಿರಬಹುದು ಎಂದು ಹೇಳಿದರು. ನಿಮಗೆಲ್ಲರಿಗೂ ಸಾರ್ವಜನಿಕ ಸೇವೆ ಸಲ್ಲಿಸಲು ಅವಕಾಶ ಸಿಗಲಿ. ಸೇವೆಗೆ ಆಯ್ಕೆಯಾದಾಗ ಜನಪರವಾಗಿ ಕಾರ್ಯನಿರ್ವಹಿಸಬೇಕು. ಹೀಗಾಗಿ ಮಾನವೀಯತೆಯನ್ನು ಈಗಿನಿಂದಲೇ ಅಳವಡಿಸಿಕೊಳ್ಳಿ ಎಂದು ಸಲಹೆ ನೀಡಿದರು. ವಿದ್ಯಾರ್ಥಿ ಜೀವನದಲ್ಲಿ ಕಷ್ಟ ಪಡಬೇಕು. ಗೆಲುವು ಸೋಲು ಎನ್ನುವುದು ಇಲ್ಲಿಲ್ಲ. ಸೋತರೆ ತಲೆಕೆಡಿಸಿಕೊಳ್ಳಬಾರದು. ನಿರಂತರ ಪ್ರಯತ್ನ ಪಡಬೇಕು. ಆವಾಗ ಗೆಲುವು ನಿಶ್ಚಿತ ಎಂದು ಪ್ರತಿಪಾದಿಸಿದರು.</p>
<p>ವಾಣಿಜ್ಯ ತೆರಿಗೆ ಇಲಾಖೆಯ ಮೈಸೂರು ವಿಭಾಗದ ಜಂಟಿ ಆಯುಕ್ತ ಎಂ. ಬಾಲಸುಬ್ರಹ್ಮಣ್ಯ ಅವರು ಶುಭಹಾರೈಸಿ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆ ಎನ್ನುವುದು ದೂರದ ಪಯಣ ಇದ್ದಂತೆ. ಇಲ್ಲಿ ಪರಿಶ್ರಮ ಮುಖ್ಯ ಪರೀಕ್ಷೆಗೆ ತಯಾರಿ ನಡೆಸುವಾಗ ಓದುವುದರ ಜತೆಗೆ ನೊಟ್ಸ್ ಮಾಡಿಟ್ಟುಕೊಳ್ಳಿ. ಹಳೆಯ ಪ್ರಶ್ನೆಪತ್ರಿಕೆಗಳನ್ನು ಓದಿ, ವಿಶ್ಲೇಷಿಸಿ. ನಿಮಗೆ ಹೇಗೆ ಅನುಕೂಲವಾಗುತ್ತದೆಯೋ ಹಾಗೆಯೇ ಅಭ್ಯಾಸ ಮಾಡಿ ಜತೆಗೆ ಸಂವಹನ ಕೌಶಲ್ಯ ಅಳವಡಿಸಿಕೊಳ್ಳಿ. ಇಲ್ಲಿನ ತರಬೇತಿಯು ನಿಮಗೆ ಸಾಕಷ್ಟು ಕಲಿಸಿದೆ, ಅದನ್ನು ನಿಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ಅಭ್ಯರ್ಥಿಗಳಿಗೆ ಶುಭಾಶಯ ಕೋರಿದರು. ಎಷ್ಟು ಗಂಟೆಗಳ ಕಾಲ ಓದುತ್ತೀರ, ಹೇಗೆ ಓದುತ್ತೀರ ಎನ್ನುವುದು ಮುಖ್ಯ ಎಂದ ಅವರು ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ಬಗ್ಗೆ ತಿಳಿಸಿಕೊಟ್ಟು ಶುಭಕೋರಿದರು.</p>
<p>ಕುಲಪತಿ ಪ್ರೊ.ಶರಣಪ್ಪ ಹಲಸೆ ಮಾತನಾಡಿ, ಈಗಾಗಲೆ ತಮಗೆಲ್ಲಾ ಓದುವ ತಯಾರಿ ಗೊತ್ತಾಗಿದೆ. ಧೈರ್ಯ ಇಟ್ಟುಕೊಳ್ಳಿ. ಧೈರ್ಯ ಇದ್ದರೆ ಏನನ್ನಾದರೂ ಸಾಧಿಸಬಹುದು ಎಂದು ಹೇಳಿದರು. ಸಮಾಜದಲ್ಲಿ ನ್ಯಾಯಯುತ ಬದುಕು ಕಟ್ಟಿಕೊಳ್ಳಬೇಕು. ಇದಕ್ಕೆ ಗುರಿ ಇಟ್ಟುಕೊಳ್ಳಿ, ನಂತರ ತಯಾರಿ ನಡೆಸಿ, ಏನನ್ನಾದರೂ ಸಾಧಿಸಲು ಸತತ ಪ್ರಯತ್ನ ಮಾಡಬೇಕು ಎಂದರು. ಅರಿವೇ ಗುರು ಎನ್ನುವ ಹಾಗೆ. ನಿಮ್ಮನ್ನ ನೀವು ನಂಬಿ. ಆ ನಂಬಿಕೆ ಜೀವನ ಪರ್ಯಂತ ಇರಲಿ ಎಂದು ಸಲಹೆ ನೀಡಿದರು.</p>
<p>ಸಮಾರಂಭದಲ್ಲಿ ವಿವಿ ಕುಲಸಚಿವ ಪ್ರೊ.ಎಸ್.ಕೆ.ನವೀನ್ ಕುಮಾರ್, ಶೈಕ್ಷಣಿಕ ಡೀನ್ ರಾಮನಾಥಂ ನಾಯ್ಡು, ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣ ಗೌಡ, ಸಿದ್ಧೇಶ್ ಹೊನ್ನೂರು, ಗಣೇಶ್ ಕೆ.ಜಿ.ಕೊಪ್ಪಲ್ ಇನ್ನಿತರರು ಇದ್ದರು.</p>
<p>Key words: Continuous, practice, competitive exams, B.N. Veena, KSOU</p>
<p>The post <a href="https://www.justkannada.in/b-n-veena-ksou/">ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ನಿರಂತರ ಅಭ್ಯಾಸ ಅತ್ಯಗತ್ಯ- ಬಿ.ಎನ್.ವೀಣಾ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>KSOU: ಏ.2 ರಂದು IAS, KAS ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಶಿಬಿರ ಸಮಾರೋಪ ಸಮಾರಂಭ ಮತ್ತು ಪುಸ್ತಕ ಬಿಡುಗಡೆ</title>
		<link>https://www.justkannada.in/ksou-ias-kas-competitive-exam/</link>
		
		<dc:creator><![CDATA[prashanth]]></dc:creator>
		<pubDate>Tue, 31 Mar 2026 11:46:45 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[book-release]]></category>
		<category><![CDATA[IAS]]></category>
		<category><![CDATA[KAS Competitive Exam]]></category>
		<category><![CDATA[ksou]]></category>
		<category><![CDATA[Training]]></category>
		<guid isPermaLink="false">https://www.justkannada.in/?p=153168</guid>

					<description><![CDATA[<p>ಮೈಸೂರು,ಮಾರ್ಚ್,31,2026 (www.justkannda.in): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಏಪ್ರಿಲ್ 2 ರಂದು ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿ ಶಿಬಿರದ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 11 ಗಂಟೆಗೆ ಕರಾಮುವಿಯ ಕಾವೇರಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.  ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿ ತರಬೇತಿ 233 ಅಭ್ಯರ್ಥಿಗಳು ತರಬೇತಿ ಪಡೆಯುತ್ತಿದ್ದು, ಕಾರ್ಯಕ್ರಮದಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪ ಅವರು ಭಾಗವಹಿಸಿ ಶಿಬಿರಾರ್ಥಿಗಳಿಗೆ ಶುಭಹಾರೈಸುವರು. ಮೈಸೂರು ಮಹಾನಗರ ಪಾಲಿಕೆಯ [&#8230;]</p>
<p>The post <a href="https://www.justkannada.in/ksou-ias-kas-competitive-exam/">KSOU: ಏ.2 ರಂದು IAS, KAS ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಶಿಬಿರ ಸಮಾರೋಪ ಸಮಾರಂಭ ಮತ್ತು ಪುಸ್ತಕ ಬಿಡುಗಡೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮಾರ್ಚ್,31,2026 (<a href="http://www.justkannda.in">www.justkannda.in</a>):</strong> ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಏಪ್ರಿಲ್ 2 ರಂದು ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿ ಶಿಬಿರದ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಅಂದು ಬೆಳಿಗ್ಗೆ 11 ಗಂಟೆಗೆ ಕರಾಮುವಿಯ ಕಾವೇರಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.  ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿ ತರಬೇತಿ 233 ಅಭ್ಯರ್ಥಿಗಳು ತರಬೇತಿ ಪಡೆಯುತ್ತಿದ್ದು, ಕಾರ್ಯಕ್ರಮದಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪ ಅವರು ಭಾಗವಹಿಸಿ ಶಿಬಿರಾರ್ಥಿಗಳಿಗೆ ಶುಭಹಾರೈಸುವರು.</p>
<p>ಮೈಸೂರು ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತರಾದ ಬಿ.ಎನ್. ವೀಣಾ ಅವರು&#8217;ಮುಕ್ತಭಂಡಾರ&#8217; ಅಧ್ಯಯನ ಪುಸ್ತಕವನ್ನು ಬಿಡುಗಡೆ ಮಾಡಿ ಶುಭಹಾರೈಸುವರು. ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು,  ಕುಲಸಚಿವ ಪ್ರೊ.ಎಸ್.ಕೆ ನವೀನ್‌ಕುಮಾ‌ರ್ ಉಪಸ್ಥಿತರಿರುವರು ಎಂದು ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ತಿಳಿಸಿದ್ದಾರೆ.</p>
<p>Key words: KSOU, IAS, KAS Competitive Exam, Training, Book Release,</p>
<p>The post <a href="https://www.justkannada.in/ksou-ias-kas-competitive-exam/">KSOU: ಏ.2 ರಂದು IAS, KAS ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಶಿಬಿರ ಸಮಾರೋಪ ಸಮಾರಂಭ ಮತ್ತು ಪುಸ್ತಕ ಬಿಡುಗಡೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
