<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Kumaraswamy- always-hit and run case- CM Siddaramaiah Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/kumaraswamy-always-hit-and-run-case-cm-siddaramaiah/feed/" rel="self" type="application/rss+xml" />
	<link>https://www.justkannada.in/tag/kumaraswamy-always-hit-and-run-case-cm-siddaramaiah/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 14 May 2024 08:17:21 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Kumaraswamy- always-hit and run case- CM Siddaramaiah Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/kumaraswamy-always-hit-and-run-case-cm-siddaramaiah/</link>
	<width>32</width>
	<height>32</height>
</image> 
	<item>
		<title>ಜೈಲಿನಿಂದ ಮಾಜಿ ಸಚಿವ ಹೆಚ್.ಡಿ ರೇವಣ್ಣ ಬಿಡುಗಡೆ.</title>
		<link>https://www.justkannada.in/hd-revanna-released-jail/</link>
		
		<dc:creator><![CDATA[prashanth]]></dc:creator>
		<pubDate>Tue, 14 May 2024 08:17:21 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Former minister -HD Revanna- released - jail.]]></category>
		<category><![CDATA[Kumaraswamy- always-hit and run case- CM Siddaramaiah]]></category>
		<guid isPermaLink="false">https://www.justkannada.in/?p=123507</guid>

					<description><![CDATA[<p>ಬೆಂಗಳೂರು,ಮೇ,14,2024 (www.justkannada.in): ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತ ಮಹಿಳೆಯನ್ನ ಕಿಡ್ನಾಪ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ ಹಾಗೂ ಹೊಳೆನರಸೀಪುರ ಶಾಸಕ ಹೆಚ್.ಡಿ ರೇವಣ್ಣ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 6 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದ ಹೆಚ್.ಡಿ ರೇವಣ್ಣ ಅವರ ಜೈಲುವಾಸ ಇಂದು ಅಂತ್ಯವಾಗಿದೆ. ಹೆಚ್.ಡಿ ರೇವಣ್ಣಗೆ ನಿನ್ನೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಷರತ್ತುಬದ್ದ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಪರಪ್ಪನ ಅಗ್ರಹಾರ [&#8230;]</p>
<p>The post <a href="https://www.justkannada.in/hd-revanna-released-jail/">ಜೈಲಿನಿಂದ ಮಾಜಿ ಸಚಿವ ಹೆಚ್.ಡಿ ರೇವಣ್ಣ ಬಿಡುಗಡೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,14,2024 (<a href="http://www.justkannada.in">www.justkannada.in</a>):</strong> ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತ ಮಹಿಳೆಯನ್ನ ಕಿಡ್ನಾಪ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ ಹಾಗೂ ಹೊಳೆನರಸೀಪುರ ಶಾಸಕ ಹೆಚ್.ಡಿ ರೇವಣ್ಣ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.<img fetchpriority="high" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 6 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದ ಹೆಚ್.ಡಿ ರೇವಣ್ಣ ಅವರ ಜೈಲುವಾಸ ಇಂದು ಅಂತ್ಯವಾಗಿದೆ. ಹೆಚ್.ಡಿ ರೇವಣ್ಣಗೆ ನಿನ್ನೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಷರತ್ತುಬದ್ದ ಜಾಮೀನು ಮಂಜೂರು ಮಾಡಿತ್ತು.<img decoding="async" class="aligncenter size-full wp-image-104130" src="https://www.justkannada.in/wp-content/uploads/2023/02/hd-revanna.jpg" alt="" width="500" height="406" srcset="https://www.justkannada.in/wp-content/uploads/2023/02/hd-revanna.jpg 500w, https://www.justkannada.in/wp-content/uploads/2023/02/hd-revanna-300x244.jpg 300w" sizes="(max-width: 500px) 100vw, 500px" /></p>
<p>ಈ ಹಿನ್ನೆಲೆಯಲ್ಲಿ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಹೆಚ್.ಡಿ ರೇವಣ್ಣ ಬಿಡುಗಡೆಯಾಗಿದ್ದಾರೆ. ಇನ್ನು ಹೆಚ್.ಡಿ ರೇವಣ್ಣ ಬಿಡುಗಡೆ ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲು ಬಳಿ ಜೆಡಿಎಸ್ ಕಾರ್ಯಕರ್ತರು ಜಮಾಯಿಸಿದ್ದರು. ಈ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿ ಕಾರ್ಯಕರ್ತರನ್ನ ಚದುರಿಸಿದ್ದಾರೆ ಎನ್ನಲಾಗಿದೆ.</p>
<p>Key words: HD Revanna, released, jail</p>
<p>The post <a href="https://www.justkannada.in/hd-revanna-released-jail/">ಜೈಲಿನಿಂದ ಮಾಜಿ ಸಚಿವ ಹೆಚ್.ಡಿ ರೇವಣ್ಣ ಬಿಡುಗಡೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕುಮಾರಸ್ವಾಮಿ always ಹಿಟ್ ಅಂಡ್ ರನ್ ಕೇಸ್ : ಸಿಎಂ ಸಿದ್ದರಾಮಯ್ಯ.</title>
		<link>https://www.justkannada.in/kumaraswamy-hit-and-run-case-cm-siddaramaiah/</link>
		
		<dc:creator><![CDATA[prashanth]]></dc:creator>
		<pubDate>Tue, 14 May 2024 07:40:09 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Kumaraswamy- always-hit and run case- CM Siddaramaiah]]></category>
		<guid isPermaLink="false">https://www.justkannada.in/?p=123505</guid>

					<description><![CDATA[<p>ಮೈಸೂರು,ಮೇ,14,2024 (www.justkannada.in): ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಬಳಿಯಿರುವ ಪೆನ್ ಡ್ರೈವ್ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿ ಅಲ್ ವೇಸ್ ಹಿಟ್ ಅಂಡ್ ರನ್ ಕೇಸ್. ಅವರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಟಾಂಗ್ ಕೊಟ್ಟರು. ಬೆಂಗಳೂರಿನಿಂದ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದು, ದಕ್ಷಿಣ ಶಿಕ್ಷಕರ ಕ್ಷೇತ್ರದ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ತೆರಳಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಸಚಿವರಾದ ಮಹದೇವಪ್ಪ,  ಮಧು ಬಂಗಾರಪ್ಪ, ಚಲುವರಾಯಸ್ವಾಮಿ,  ವೆಂಕಟೇಶ್, ಶಾಸಕರಾದ ಹರೀಶ್ ಗೌಡ, ರವಿಶಂಕರ್, ಇನ್ನಿತರರು ಸಾಥ್ ನೀಡಿದರು. [&#8230;]</p>
<p>The post <a href="https://www.justkannada.in/kumaraswamy-hit-and-run-case-cm-siddaramaiah/">ಕುಮಾರಸ್ವಾಮಿ always ಹಿಟ್ ಅಂಡ್ ರನ್ ಕೇಸ್ : ಸಿಎಂ ಸಿದ್ದರಾಮಯ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮೇ,14,2024 (<a href="http://www.justkannada.in">www.justkannada.in</a>):</strong> ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಬಳಿಯಿರುವ ಪೆನ್ ಡ್ರೈವ್ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿ ಅಲ್ ವೇಸ್ ಹಿಟ್ ಅಂಡ್ ರನ್ ಕೇಸ್. ಅವರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಟಾಂಗ್ ಕೊಟ್ಟರು.<img decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಬೆಂಗಳೂರಿನಿಂದ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದು, ದಕ್ಷಿಣ ಶಿಕ್ಷಕರ ಕ್ಷೇತ್ರದ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ತೆರಳಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಸಚಿವರಾದ ಮಹದೇವಪ್ಪ,  ಮಧು ಬಂಗಾರಪ್ಪ, ಚಲುವರಾಯಸ್ವಾಮಿ,  ವೆಂಕಟೇಶ್, ಶಾಸಕರಾದ ಹರೀಶ್ ಗೌಡ, ರವಿಶಂಕರ್, ಇನ್ನಿತರರು ಸಾಥ್ ನೀಡಿದರು.</p>
<p>ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪರಿಷತ್ ಚುನಾವಣೆ ವಾತಾವರಣ ಚೆನ್ನಾಗಿದೆ. ಈ ಬಾರಿ ಕಾಂಗ್ರೆಸ್ ಪಕ್ಷ ಬಹಳ ಗಂಭೀರವಾಗಿ ಪರಿಗಣಿಸಿದೆ. ಅಭ್ಯರ್ಥಿಗಳಿಗೆ ಮತದಾರರ ಭೇಟಿ ಮಾಡಲಿಕ್ಕೆ ಸಾಕಷ್ಟು ಸಮಯ ಸಿಕ್ಕಿದೆ. ಪೆನ್ ಡ್ರೈವ್ ಪ್ರಕರಣಕ್ಕೂ ಈ ಚುನಾವಣೆಗೆ ಸಂಬಂಧ ಇಲ್ಲ. ಎಲ್ಲ ಮತದಾರರ ವಿದ್ಯಾವಂತರಿದ್ದಾರೆ. ಯಾರನ್ನ ಆಯ್ಕೆ ಮಾಡಬೇಕು ಎಂಬ ಅರಿವು ಅವರಿಗಿದೆ ಹಾಗಾಗಿ ಪರಿಷತ್ ಚುನಾವಣೆಗೆ ಪೆನ್ ಡ್ರೈವ್ ಪ್ರಕರಣ ಯಾವುದೇ ಪರಿಣಾಮ ಬೀರಲ್ಲ ಎಂದರು.<img loading="lazy" decoding="async" class="aligncenter size-full wp-image-115775" src="https://www.justkannada.in/wp-content/uploads/2023/11/siddaramaiah123.webp" alt="" width="500" height="281" srcset="https://www.justkannada.in/wp-content/uploads/2023/11/siddaramaiah123.webp 500w, https://www.justkannada.in/wp-content/uploads/2023/11/siddaramaiah123-300x169.webp 300w" sizes="auto, (max-width: 500px) 100vw, 500px" /></p>
<p>ಸರ್ಕಾರ ಪತನವಾಗುತ್ತೆ ಎಂಬ ಹೇಳಿಕೆ  ವಿಚಾರ‌ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಸರ್ಕಾರ ಪತನದ ಬಗ್ಗೆ ಒಂದು ವರ್ಷದಿಂದ ಹೇಳುತ್ತಿದ್ದಾರೆ‌. ಮಹಾರಾಷ್ಟ್ರ ಸಿಎಂ‌ ತಮ್ಮ ಸರ್ಕಾರವನ್ನ ಮೊದಲು ಉಳಿಸಿಕೊಳ್ಳಲಿ. ನಮ್ಮಲ್ಲಿ ಒಳಜಗಳ ಇಲ್ಲ. ಒಳಗೂ ಇಲ್ಲ, ಹೊರಗೂ ಇಲ್ಲ. ಜಗಳ ಇದ್ದರೇ ತಾನೇ ಬೀಳುವುದು. ಜಗಳ ಇದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಈ ರೀತಿ ಒಟ್ಟಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿತ್ತಾ.? ಎಂದು ಪ್ರಶ್ನಿಸಿದರು.</p>
<p>ಬೇರೆ ರಾಜ್ಯಕ್ಕೆ ಪ್ರಚಾರಕ್ಕೆ ಹೋಗುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಬೇರೆ ರಾಜ್ಯಕ್ಕೆ ಪ್ರಚಾರದ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ. ನಾನು ಸಾಮನ್ಯವಾಗಿ ಯಾವಗಲೂ ಪ್ರಚಾರಕ್ಕೆ ಬೇರೆ ರಾಜ್ಯಗಳಿಗೆ ಹೋಗಿಲ್ಲ. ಈ ಬಾರಿ ಸ್ಟಾರ್ ಪ್ರಚಾರಕ್ಕೆ ಕರೆದಿದ್ದಾರೆ. ಇಲ್ಲಿಯೇ ಬೇರೆ ಕೆಲಸಗಳಿದ್ದಾವೆ.  ನೋಡೊಣಾ ಬಿಡಿ ಎಂದರು.</p>
<p>Key words: Kumaraswamy, hit and run case, CM Siddaramaiah</p>
<p>The post <a href="https://www.justkannada.in/kumaraswamy-hit-and-run-case-cm-siddaramaiah/">ಕುಮಾರಸ್ವಾಮಿ always ಹಿಟ್ ಅಂಡ್ ರನ್ ಕೇಸ್ : ಸಿಎಂ ಸಿದ್ದರಾಮಯ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
