<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>KUWJ congratulate Chief Minister Siddaramaiah Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/kuwj-congratulate-chief-minister-siddaramaiah/feed/" rel="self" type="application/rss+xml" />
	<link>https://www.justkannada.in/tag/kuwj-congratulate-chief-minister-siddaramaiah/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 07 Jul 2023 14:14:37 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>KUWJ congratulate Chief Minister Siddaramaiah Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/kuwj-congratulate-chief-minister-siddaramaiah/</link>
	<width>32</width>
	<height>32</height>
</image> 
	<item>
		<title>ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೆಯುಡಬ್ಲ್ಯೂಜೆ ಅಭಿನಂದನೆ</title>
		<link>https://www.justkannada.in/kuwj-congratulate-chief-minister-siddaramaiah/</link>
		
		<dc:creator><![CDATA[JK Desk]]></dc:creator>
		<pubDate>Fri, 07 Jul 2023 14:14:37 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[KUWJ congratulate Chief Minister Siddaramaiah]]></category>
		<guid isPermaLink="false">https://www.justkannada.in/?p=109381</guid>

					<description><![CDATA[<p>ಬೆಂಗಳೂರು, ಜುಲೈ 07, 2023 (www.justkannada.in): ಪತ್ರಕರ್ತರ ಮಾಸಾಶನ ಹೆಚ್ಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯೂಜೆ)ದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಭಿನಂದನೆ ಸಲ್ಲಿಸಿದರು. ಪತ್ರಕರ್ತರ ಮಾಸಾಶನವನ್ನು 10 ಸಾವಿರದಿಂದ 12 ಸಾವಿರಕ್ಕೆ, ಪತ್ರಕರ್ತ ಮೃತಪಟ್ಟ ಸಂದರ್ಭದಲ್ಲಿ ಕುಟುಂಬಕ್ಕೆ ನೀಡಲಾಗುತ್ತಿದ್ದ ಪಿಂಚಣಿಯನ್ನು 3 ಸಾವಿರದಿಂದ 6 ಸಾವಿರಕ್ಕೆ ಹೆಚ್ಷಿಸಿರುವುದು ಸ್ವಾಗತಾರ್ಹ ಎಂದು ಹೇಳಿದರು. ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಸೇರಿದಂತೆ ಇನ್ನುಳಿದ ಬೇಡಿಕೆಯನ್ನು ಈಡೇರಿಸುವಂತೆ ಗಮನ ಸೆಳೆದರು. ಮುಂದೆ ಪರಿಗಣಿಸುವುದಾಗಿ [&#8230;]</p>
<p>The post <a href="https://www.justkannada.in/kuwj-congratulate-chief-minister-siddaramaiah/">ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೆಯುಡಬ್ಲ್ಯೂಜೆ ಅಭಿನಂದನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜುಲೈ 07, 2023 (www.justkannada.in)</strong>: ಪತ್ರಕರ್ತರ ಮಾಸಾಶನ ಹೆಚ್ಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯೂಜೆ)ದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಭಿನಂದನೆ ಸಲ್ಲಿಸಿದರು.</p>
<p>ಪತ್ರಕರ್ತರ ಮಾಸಾಶನವನ್ನು 10 ಸಾವಿರದಿಂದ 12 ಸಾವಿರಕ್ಕೆ, ಪತ್ರಕರ್ತ ಮೃತಪಟ್ಟ ಸಂದರ್ಭದಲ್ಲಿ ಕುಟುಂಬಕ್ಕೆ ನೀಡಲಾಗುತ್ತಿದ್ದ ಪಿಂಚಣಿಯನ್ನು 3 ಸಾವಿರದಿಂದ 6 ಸಾವಿರಕ್ಕೆ ಹೆಚ್ಷಿಸಿರುವುದು ಸ್ವಾಗತಾರ್ಹ ಎಂದು ಹೇಳಿದರು.</p>
<p>ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಸೇರಿದಂತೆ ಇನ್ನುಳಿದ ಬೇಡಿಕೆಯನ್ನು ಈಡೇರಿಸುವಂತೆ ಗಮನ ಸೆಳೆದರು. ಮುಂದೆ ಪರಿಗಣಿಸುವುದಾಗಿ ಸಿಎಂ ಪ್ರತಿಕ್ರಿಯಿಸಿದರು. ಈ ಸಂದರ್ಭದಲ್ಲಿ ಬೆಂಗಳೂರು ಘಟಕದ ಸೋಮಶೇಖರ ಗಾಂಧಿ, ಸ್ವಾಮಿ, ರಾಯಚೂರಿನ ವೆಂಕಟಸಿಂಗ್ ಮತ್ತಿತರರು ಇದ್ದರು.</p>
<p><strong>ಪ್ರಭಾಕರ್ ಗೆ ಅಭಿನಂದನೆ:</strong> ಕೆಯುಡಬ್ಲ್ಯೂಜೆ ಮನವಿ ಪರಿಗಣಿಸಿ, ಪತ್ರಕರ್ತರ ಬಗ್ಗೆ ವಿಶೇಷ ಕಾಳಜಿ ವಹಿಸಿ ಬೇಡಿಕೆ ಈಡೇರಿಸಲು ಶ್ರಮಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರಾದ ಕೆ.ವಿ.ಪ್ರಭಾಕರ್ ಅವರಿಗೂ ಇದೇ ಸಂದರ್ಭದಲ್ಲಿ ಕೆಯುಡಬ್ಲ್ಯೂಜೆ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಲಾಯಿತು.</p>
<p>The post <a href="https://www.justkannada.in/kuwj-congratulate-chief-minister-siddaramaiah/">ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೆಯುಡಬ್ಲ್ಯೂಜೆ ಅಭಿನಂದನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
