<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>KUWJ Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/kuwj/feed/" rel="self" type="application/rss+xml" />
	<link>https://www.justkannada.in/tag/kuwj/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 21 Jul 2026 08:32:41 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>KUWJ Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/kuwj/</link>
	<width>32</width>
	<height>32</height>
</image> 
	<item>
		<title>KUWJ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳ ಪ್ರಕಟ: ಪುರಸ್ಕೃತರ ಪಟ್ಟಿ ಹೀಗಿದೆ..</title>
		<link>https://www.justkannada.in/kuwj-endowment-fund-annual-awards/</link>
		
		<dc:creator><![CDATA[prashanth]]></dc:creator>
		<pubDate>Tue, 21 Jul 2026 08:32:41 +0000</pubDate>
				<category><![CDATA[Front Page]]></category>
		<category><![CDATA[Media Masala]]></category>
		<category><![CDATA[News]]></category>
		<category><![CDATA[announcement.]]></category>
		<category><![CDATA[Endowment Fund Annual Awards]]></category>
		<category><![CDATA[KUWJ]]></category>
		<guid isPermaLink="false">https://www.justkannada.in/?p=157556</guid>

					<description><![CDATA[<p>ಬೆಂಗಳೂರು,ಜುಲೈ,21,2026 (www.justkannada.in): ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೊಡ ಮಾಡುವ ಕೆಯುಡಬ್ಲೂಜೆ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ. ವೃತ್ತಿ ಸೇವೆ, ಸಾಮಾಜಿಕ ಬದ್ದತೆ ಮತ್ತು ಸಾಧನೆಗಳಿಗಾಗಿ ಕೆಯುಡಬ್ಲ್ಯುಜೆ ದತ್ತಿನಿಧಿ ಪ್ರಶಸ್ತಿಯನ್ನು ನೀಡಲಾಗುವುದು. ಪ್ರಶಸ್ತಿಯು ಫಲಕ, ಪ್ರಶಸ್ತಿ ಪತ್ರ, 5ಸಾವಿರ ನಗದು, ಕೆಯುಡಬ್ಲ್ಯೂಜೆ ಗೌರವಾದರಗಳನ್ನು ಒಳಗೊಂಡಿದೆ. ಚಿಕ್ಕಮಗಳೂರಿನಲ್ಲಿ ಜುಲೈ 25ಕ್ಕೆ ನಡೆಯಲಿರುವ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಅವರು ತಿಳಿಸಿದ್ದಾರೆ. [&#8230;]</p>
<p>The post <a href="https://www.justkannada.in/kuwj-endowment-fund-annual-awards/">KUWJ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳ ಪ್ರಕಟ: ಪುರಸ್ಕೃತರ ಪಟ್ಟಿ ಹೀಗಿದೆ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,21,2026 (<a href="http://www.justkannada.in">www.justkannada.in</a>):</strong> ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೊಡ ಮಾಡುವ ಕೆಯುಡಬ್ಲೂಜೆ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ವೃತ್ತಿ ಸೇವೆ, ಸಾಮಾಜಿಕ ಬದ್ದತೆ ಮತ್ತು ಸಾಧನೆಗಳಿಗಾಗಿ ಕೆಯುಡಬ್ಲ್ಯುಜೆ ದತ್ತಿನಿಧಿ ಪ್ರಶಸ್ತಿಯನ್ನು ನೀಡಲಾಗುವುದು. ಪ್ರಶಸ್ತಿಯು ಫಲಕ, ಪ್ರಶಸ್ತಿ ಪತ್ರ, 5ಸಾವಿರ ನಗದು, ಕೆಯುಡಬ್ಲ್ಯೂಜೆ ಗೌರವಾದರಗಳನ್ನು ಒಳಗೊಂಡಿದೆ.</p>
<p>ಚಿಕ್ಕಮಗಳೂರಿನಲ್ಲಿ ಜುಲೈ 25ಕ್ಕೆ ನಡೆಯಲಿರುವ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಅವರು ತಿಳಿಸಿದ್ದಾರೆ.<img decoding="async" class="aligncenter size-full wp-image-149083" src="https://www.justkannada.in/wp-content/uploads/2025/12/shivanand.jpg" alt="" width="500" height="496" srcset="https://www.justkannada.in/wp-content/uploads/2025/12/shivanand.jpg 500w, https://www.justkannada.in/wp-content/uploads/2025/12/shivanand-300x298.jpg 300w, https://www.justkannada.in/wp-content/uploads/2025/12/shivanand-150x149.jpg 150w, https://www.justkannada.in/wp-content/uploads/2025/12/shivanand-423x420.jpg 423w, https://www.justkannada.in/wp-content/uploads/2025/12/shivanand-100x100.jpg 100w" sizes="(max-width: 500px) 100vw, 500px" /></p>
<p>ಪ್ರಶಸ್ತಿಗಳ ವಿವರ ಇಂತಿದೆ.</p>
<p><strong>ಡಿ.ವಿ.ಜಿ.ಪ್ರಶಸ್ತಿ :</strong></p>
<p>ಬಿ.ವಿ.ಗೋಪಿನಾಥ್, ಸಂಯುಕ್ತ ಕರ್ನಾಟಕ, ಕೋಲಾರ</p>
<p><strong>ಗೊಮ್ಮಟ ಮಾಧ್ಯಮ ಪ್ರಶಸ್ತಿ:</strong></p>
<p>ಗಿರೀಶ್ ರಾವ್ ಹತ್ವಾರ್ (ಜೋಗಿ), ಸಂಪಾದಕರು, ಕನ್ನಡಪ್ರಭ</p>
<p><strong>ಎಚ್. ಎಸ್. ದೊರೆಸ್ವಾಮಿ ಪ್ರಶಸ್ತಿ:</strong></p>
<p>ರವಿಪ್ರಕಾಶ್, ಪ್ರಜಾವಾಣಿ</p>
<p><strong>ಎಸ್.ವಿ. ಜಯಶೀಲರಾವ್ ಪ್ರಶಸ್ತಿ:</strong></p>
<p>ಮೀನಾ ಮೈಸೂರು</p>
<p><strong>ಸಿ.ಆರ್.ಕೃಷ್ಣರಾವ್ ಪ್ರಶಸ್ತಿ:</strong></p>
<p>ಅನಂತ ಚಿನಿವಾರ್, ಹಿರಿಯ ಪತ್ರಕರ್ತರು</p>
<p><strong>ಡಾ.ಎಂ.ಎಂ.ಕಲ್ಬುರ್ಗಿ ಪ್ರಶಸ್ತಿ:</strong></p>
<p>ಜಾನ್ ಮಥಾಯಿಸ್, ಹಿರಿಯ ಪತ್ರಕರ್ತರು</p>
<p>&nbsp;</p>
<p><strong>ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ:</strong></p>
<p>ಮಾವಳ್ಳಿ ಶಂಕರ್, ಅಂಬೇಡ್ಕರ್ ವಾದ ಪತ್ರಿಕೆ</p>
<p>&nbsp;</p>
<p><strong>ಪಾಟೀಲ್ ಪುಟ್ಟಪ್ಪ(ಪಾಪು) ಪ್ರಶಸ್ತಿ:</strong></p>
<p>ಅಡಿವೇಂದ್ರ ಇನಾಂದಾರ, ಹಿರಿಯ ಪತ್ರಕರ್ತರು, ಬಾದಾಮಿ</p>
<p>&nbsp;</p>
<p><strong>ಯಶೋದಮ್ಮ ಜಿ. ನಾರಾಯಣ ಪ್ರಶಸ್ತಿ:</strong></p>
<p>ಮಂಜುಳ ಕಿರುಗಾವಲು, ಜನೋದಯ, ಮಂಡ್ಯ</p>
<p>&nbsp;</p>
<p><strong>ಬದರಿನಾಥ ಹೊಂಬಾಳೆ ಪ್ರಶಸ್ತಿ :</strong></p>
<p>ಡಿ.ಜಿ.ಮೋಮಿನ್, ಗಂಜೇಂದ್ರಗಡ, ಗದಗ</p>
<p>&nbsp;</p>
<p><strong>ಕಿಡಿಶೇಷಪ್ಪ ಪ್ರಶಸ್ತಿ:</strong></p>
<p>ದಿನೇಶ್ ಗೌಡಗೆರೆ, ಸಂಪಾದಕರು, ಇಬ್ಬನಿ ಸೂರ್ಯ, ಚಿತ್ರದುರ್ಗ</p>
<p>&nbsp;</p>
<p><strong>ರವಿ ಬೆಳಗೆರೆ ಪ್ರಶಸ್ತಿ:</strong></p>
<p>ಎಚ್.ಸಿ.ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು</p>
<p>&nbsp;</p>
<p><strong>ಪಿ.ಆರ್. ರಾಮಯ್ಯ ಸ್ಮಾರಕ ಪ್ರಶಸ್ತಿ:</strong></p>
<p>ಭವಾನಿ ಲಕ್ಷ್ಮಿನಾರಾಯಣ, ಹಿರಿಯ ಪತ್ರಕರ್ತರು, ಚಿಕ್ಕಬಳ್ಳಾಪುರ</p>
<p>&nbsp;</p>
<p><strong>ಹೆಚ್.ಕೆ. ವೀರಣ್ಣಗೌಡ ಸ್ಮಾರಕ ಪ್ರಶಸ್ತಿ:</strong></p>
<p>ಬಿ.ಎಸ್.ಜಯರಾಂ, ಪಾಂಡವಪುರ</p>
<p>&nbsp;</p>
<p><strong>ರಾಜಶೇಖರ ಕೋಟಿ ಪ್ರಶಸ್ತಿ:</strong></p>
<p>ಟಿ.ವಿ.ರಾಜೇಶ್ವರ, ಆಂದೋಲನ, ಮೈಸೂರು</p>
<p>&nbsp;</p>
<p><strong>ಪಿ.ರಾಮಯ್ಯ ಪ್ರಶಸ್ತಿ:</strong></p>
<p>ಎಚ್.ಬಿ.ದಿನೇಶ್, ಹಿರಿಸಾವೆ.</p>
<p>&nbsp;</p>
<p><strong>ಮಾ. ರಾಮಮೂರ್ತಿ ಪ್ರಶಸ್ತಿ:</strong></p>
<p>ಪ್ರದೀಪ್ ಅಣ್ಣಾಜಿ ಕುಲಕರ್ಣಿ</p>
<p>ಹಿರಿಯ ಪತ್ರಕರ್ತರು, ವಿಜಯಪುರ</p>
<p>&nbsp;</p>
<p><strong>ಮಹದೇವ ಪ್ರಕಾಶ್ ಪ್ರಶಸ್ತಿ:</strong></p>
<p>ಸುರೇಶ್ ಕೆ, ವಿಜಯ ಕರ್ನಾಟಕ, ಬೆಳಗಾವಿ.</p>
<p>&nbsp;</p>
<p><strong>ಶಿವಮೊಗ್ಗ ಮಿಂಚು ಶ್ರೀನಿವಾಸ ಪ್ರಶಸ್ತಿ:</strong></p>
<p>ಶ್ರೀಕಾಂತ್ ಭಟ್, ವಿಜಯವಾಣಿ, ಬೆಂಗಳೂರು</p>
<p>&nbsp;</p>
<p><strong>ಎಚ್.ಎಸ್. ರಂಗಸ್ವಾಮಿ ಪ್ರಶಸ್ತಿ:</strong></p>
<p>ಜಿ.ವಾದಿರಾಜ್ ಕಮರೂರು, ಸ್ಥಾನಿಕ ಸಂಪಾದಕರು, ಹೊಸದಿಗಂತ, ಶಿವಮೊಗ್ಗ</p>
<p>&nbsp;</p>
<p><strong>ಎಂ.ನಾಗೇಂದ್ರ ರಾವ್ ಪ್ರಶಸ್ತಿ:</strong></p>
<p>ಕಣ್ಣಪ್ಪ ಉಷಾಮಹಿ, ಹಿರಿಯ ಪತ್ರಕರ್ತರು, ಶಿವಮೊಗ್ಗ</p>
<p>&nbsp;</p>
<p><strong>ಗಿರಿಜಮ್ಮ, ರುದ್ರಪ್ಪ ತಾಳಿಕೋಟಿ ಪ್ರಶಸ್ತಿ:</strong></p>
<p>ಬಿ.ಕೆ.ರಮ್ಯಶ್ರೀ, ಚಂದನ/ಆಕಾಶವಾಣಿ</p>
<p>&nbsp;</p>
<p><strong>ಅಪ್ಪಾಜಿಗೌಡ (ಸಿನಿ)ಪ್ರಶಸ್ತಿ:</strong></p>
<p>ಹರ್ಷವರ್ಧನ್ ಬ್ಯಾಡನೂರು, ವಿಜಯವಾಣಿ</p>
<p>&nbsp;</p>
<p><strong>ಮೂಡಣ, ಹಾವೇರಿ ಪ್ರಶಸ್ತಿ:</strong></p>
<p>ಎಸ್.ಆರ್.ನಂದಿಹಳ್ಳಿ, ಡಿಡಿ1, ಹಾವೇರಿ</p>
<p>&nbsp;</p>
<p><strong>ಕೆಯುಡಬ್ಲ್ಯೂಜೆ ವಿಶೇಷ ಪ್ರಶಸ್ತಿಗಳು:</strong></p>
<p>ರುದ್ರಯ್ಯ ಕೆ.ಎಚ್. ವಿಜಯ ಕರ್ನಾಟಕ, ಚಿಕ್ಕಮಗಳೂರು</p>
<p>ಕಿರಣ್ ಕೆ. ಸುವರ್ಣ ನ್ಯೂಸ್, ಚಿಕ್ಕಮಗಳೂರು</p>
<p>ಬಿ.ಉಮೇಶ್ ನಾಯಕ್, ವಿಜಯವಾಣಿ, ಚಿಕ್ಕಮಗಳೂರು</p>
<p>ಅಕ್ರಮ್ ಅಬ್ದುಲ್ ಹಕ್, ಹಿರಿಯ ಪೋಟೋ ಜರ್ನಲಿಸ್ಟ್.</p>
<p>ಇಬ್ರಾಹಿಂ ಅಡ್ಕಸ್ಥಳ, ಮಂಗಳೂರು</p>
<p>ಶಿವಕುಮಾರ್ ಪತ್ತಾರ ಟಿವಿ9 ಕೊಪ್ಪಳ</p>
<p>ಬಿಳಿಗಿರಿ ಶ್ರೀನಿವಾಸ್-ಚಾಮರಾಜನಗರ</p>
<p>ಎಚ್.ಪಿ.ರವಿಕುಮಾರ್, ಜನತಾ ಮಾಧ್ಯಮ, ಹಾಸನ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: KUWJ, Endowment Fund Annual Awards, Announcement</p>
<p>The post <a href="https://www.justkannada.in/kuwj-endowment-fund-annual-awards/">KUWJ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳ ಪ್ರಕಟ: ಪುರಸ್ಕೃತರ ಪಟ್ಟಿ ಹೀಗಿದೆ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಂಘದ ಹೆಸರು, ಲೆಟರ್ ಹೆಡ್ ದುರ್ಬಳಕೆ: ಪೊಲೀಸ್ ಮಹಾ ನಿರ್ದೇಶಕರಿಗೆ KUWJ ದೂರು</title>
		<link>https://www.justkannada.in/kuwj-complains-dgp/</link>
		
		<dc:creator><![CDATA[prashanth]]></dc:creator>
		<pubDate>Sat, 20 Jun 2026 11:45:45 +0000</pubDate>
				<category><![CDATA[Front Page]]></category>
		<category><![CDATA[Media Masala]]></category>
		<category><![CDATA[News]]></category>
		<category><![CDATA[association name]]></category>
		<category><![CDATA[complains]]></category>
		<category><![CDATA[DGP]]></category>
		<category><![CDATA[KUWJ]]></category>
		<category><![CDATA[letterhead:]]></category>
		<category><![CDATA[Misuse]]></category>
		<guid isPermaLink="false">https://www.justkannada.in/?p=156316</guid>

					<description><![CDATA[<p>ಬೆಂಗಳೂರು,ಜೂನ್,20,2026 (www.justkannada.in): ಟ್ರೇಡ್ ಯೂನಿಯನ್ ಆ್ಯಕ್ಟ್ 1956 ಪ್ರಕಾರ ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿತವಾಗಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹೆಸರನ್ನು ಕೆಲವರು ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಒತ್ತಾಯಿಸಿದೆ. ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಎಂ.ಎ.ಸಲೀಂ ಅವರನ್ನು ಭೇಟಿ ಮಾಡಿದ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ  ಶಿವಾನಂದ ತಗಡೂರು ಅವರು, ಪೊಲೀಸ್ ಠಾಣೆಯಲ್ಲಿಯೂ ಈ ಹೆಸರಿನ ಲೆಟರ್‌ ಹೆಡ್ ಬಳಕೆ ಮಾಡುತ್ತಿರುವುದು [&#8230;]</p>
<p>The post <a href="https://www.justkannada.in/kuwj-complains-dgp/">ಸಂಘದ ಹೆಸರು, ಲೆಟರ್ ಹೆಡ್ ದುರ್ಬಳಕೆ: ಪೊಲೀಸ್ ಮಹಾ ನಿರ್ದೇಶಕರಿಗೆ KUWJ ದೂರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,20,2026 (<a href="http://www.justkannada.in">www.justkannada.in</a>):</strong> ಟ್ರೇಡ್ ಯೂನಿಯನ್ ಆ್ಯಕ್ಟ್ 1956 ಪ್ರಕಾರ ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿತವಾಗಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹೆಸರನ್ನು ಕೆಲವರು ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಒತ್ತಾಯಿಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಎಂ.ಎ.ಸಲೀಂ ಅವರನ್ನು ಭೇಟಿ ಮಾಡಿದ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ  ಶಿವಾನಂದ ತಗಡೂರು ಅವರು, ಪೊಲೀಸ್ ಠಾಣೆಯಲ್ಲಿಯೂ ಈ ಹೆಸರಿನ ಲೆಟರ್‌ ಹೆಡ್ ಬಳಕೆ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಇದರ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದು ಮನವಿ ಮಾಡಿದರು.<img loading="lazy" decoding="async" class="aligncenter size-full wp-image-99877" src="https://www.justkannada.in/wp-content/uploads/2022/11/KUWJ.jpg" alt="" width="500" height="282" srcset="https://www.justkannada.in/wp-content/uploads/2022/11/KUWJ.jpg 500w, https://www.justkannada.in/wp-content/uploads/2022/11/KUWJ-300x169.jpg 300w" sizes="auto, (max-width: 500px) 100vw, 500px" /></p>
<p>1932ರಲ್ಲಿ ಡಿ.ವಿ.ಗುಂಡಪ್ಪ ಅವರಿಂದ ಸಂಸ್ಥಾಪಿತವಾದ ಸಂಘವು, ಕಾರ್ಮಿಕ ಇಲಾಖೆ ಅಡಿಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದೆ. ಟ್ರೇಡ್ ಯೂನಿಯನ್ ಆ್ಯಕ್ಟ್ ಪ್ರಕಾರ ಕಾಲ ಕಾಲಕ್ಕೆ ಚುನಾವಣೆಯನ್ನು ನಡೆಸುತ್ತಿದ್ದು, ರಾಜ್ಯ, ಜಿಲ್ಲೆ ಮತ್ತು ತಾಲೂಕುಗಳಲ್ಲಿ ಚುನಾಯಿತ ಆಡಳಿತ ಮಂಡಳಿಗಳು ಅಧಿಕಾರ ನಡೆಸುತ್ತಿವೆ. ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲೂಕುಗಳಲ್ಲಿಯೂ ಘಟಕಗಳನ್ನು ಹೊಂದಿದ್ದು, ಸುಮಾರು 9 ಸಾವಿರಕ್ಕೂ ಹೆಚ್ಚು ವೃತ್ತಿ ನಿರತ ಪತ್ರಕರ್ತರು ಸಕ್ರೀಯ ಸದಸ್ಯರಿದ್ದಾರೆ. ಹೊರ ರಾಜ್ಯಗಳಾದ ಕೇರಳ ಮತ್ತು ಮಹಾರಾಷ್ಟ್ರದಲ್ಲಿಯೂ ಘಟಕಗಳನ್ನು ಹೊಂದಿದೆ ಎನ್ನುವುದನ್ನು ಅವರ ಗಮನಕ್ಕೆ ತಂದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಸಹಕಾರ ಇಲಾಖೆಗೆ ತಪ್ಪು ಮಾಹಿತಿ ನೀಡಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಎಂದು ನೋಂದಾಯಿಸಿಕೊಂಡಿರುವ ಖಾಸಗಿ ವ್ಯಕ್ತಿಯೊಬ್ಬ, ಆರ್‌ಟಿಐ ಹಾಕಲು ಮತ್ತು ಸರ್ಕಾರಿ ಮತ್ತು ಪೊಲೀಸ್ ಇಲಾಖೆಯಲ್ಲಿ ಪತ್ರ ವ್ಯವಹಾರಕ್ಕೆ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಸಹಕಾರ ಇಲಾಖೆ ಮತ್ತು ಸರ್ಕಾರಕ್ಕೆ ದೂರು ನೀಡಲಾಗಿದೆ ಎನ್ನುವುದನ್ನು ಗಮನಕ್ಕೆ ತಂದರು.</p>
<p>ಎಲ್ಲೆಲ್ಲಿ ಈ ರೀತಿಯ ದೂರುಗಳು ಬಂದಿವೆ ಎನ್ನುವುದನ್ನು ನನ್ನ ಗಮನಕ್ಕೆ ತರುವಂತೆ ಮತ್ತು ಆ ರೀತಿಯ ವ್ಯಕ್ತಿಗಳ ಚಲನ ವಲನ, ಪೂರ್ವಾಪರ ವಿಚಾರಣೆ ಮಾಡಿ ವರದಿ ನೀಡುವಂತೆ ಪೊಲೀಸ್ ಠಾಣೆಗಳಿಗೆ ಸೂಕ್ತ ನಿರ್ದೇಶನ ನೀಡುವುದಾಗಿ ಪೊಲೀಸ್ ಮಹಾ ನಿರ್ದೇಶಕರು ಕೆಯುಡಬ್ಲ್ಯುಜೆ ನಿಯೋಗಕ್ಕೆ ಭರವಸೆ ನೀಡಿದರು. ಸ್ಥಳದಲ್ಲಿಯೇ ಹೆಚ್ಚು ದೂರು ಬಂದ ಜಿಲ್ಲೆಯೊಂದರ ಪೊಲೀಸ್ ವರಿಷ್ಠಾಧಿಕಾರಿಗೆ ಪೋನ್ ಮಾಡಿ ಸೂಕ್ತ ನಿರ್ದೇಶನವನ್ನೂ ನೀಡಿದರು.</p>
<p>95 ವಸಂತಗಳನ್ನು ತುಂಬಿರುವ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಚಟುವಟಿಕೆಗಳನ್ನು ಗಮನಿಸಿದ್ದೇನೆ. ಸದಾ ಕ್ರೀಯಾಶೀಲವಾಗಿರುವ ಕೆಯುಡಬ್ಲ್ಯುಜೆ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಇದೇ ಸಂದರ್ಭದಲ್ಲಿ ಕೆಯುಡಬ್ಲ್ಯುಜೆ ಹೊರ ತಂದಿರುವ ಪತ್ರಕರ್ತ ಮ್ಯಾಗಜೀನ್ ಮತ್ತು ಕೋವಿಡ್ ಕಥೆಗಳು ಹಾಗೂ ಅಮೃತ ಬೀಜ ಪುಸ್ತಕಗಳನ್ನು ಸಂಘದ ರಾಜ್ಯಧ್ಯಕ್ಷ  ಶಿವಾನಂದ ತಗಡೂರು ಅವರು ಪೊಲೀಸ್ ಮಹಾ ನಿರ್ದೇಶಕ  ಎಂ.ಎ.ಸಲೀಂ ಅವರಿಗೆ ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ವಿ.ಮುನಿರಾಜು ಮತ್ತಿತರರು ಹಾಜರಿದ್ದರು.</p>
<p>Key words: Misuse, association name, letterhead:, KUWJ, complains, DGP</p>
<p>The post <a href="https://www.justkannada.in/kuwj-complains-dgp/">ಸಂಘದ ಹೆಸರು, ಲೆಟರ್ ಹೆಡ್ ದುರ್ಬಳಕೆ: ಪೊಲೀಸ್ ಮಹಾ ನಿರ್ದೇಶಕರಿಗೆ KUWJ ದೂರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳನ್ನು ಸರಳೀಕರಣ ಮಾಡಿ ಆದೇಶ: KUWJ ಸ್ವಾಗತ</title>
		<link>https://www.justkannada.in/bus-pass-rural-journalists-kuwj/</link>
		
		<dc:creator><![CDATA[prashanth]]></dc:creator>
		<pubDate>Tue, 02 Jun 2026 11:55:42 +0000</pubDate>
				<category><![CDATA[Front Page]]></category>
		<category><![CDATA[Media Masala]]></category>
		<category><![CDATA[News]]></category>
		<category><![CDATA[bus pass]]></category>
		<category><![CDATA[KUWJ]]></category>
		<category><![CDATA[rural journalists]]></category>
		<category><![CDATA[simplify]]></category>
		<guid isPermaLink="false">https://www.justkannada.in/?p=155549</guid>

					<description><![CDATA[<p>ಬೆಂಗಳೂರು,ಜೂನ್,2,2026 (www.justkannada.in):  ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಅಡ್ಡಿಯಾಗಿದ್ದ ಕಠಿಣ ಷರತ್ತುಗಳನ್ನು ತೆಗೆದು, ನಿಯಮಾವಳಿ ಸರಳೀಕರಣ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಕೆಯುಡಬ್ಲ್ಯೂಜೆ ಸ್ವಾಗತಿಸಿದೆ. ಬೀದರನಲ್ಲಿ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಒತ್ತಾಯಕ್ಕೆ ಸ್ಪಂದಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದೇ ವೇದಿಕೆಯಲ್ಲಿ ಕಠಿಣ ಷರತ್ತುಗಳನ್ನು ಕೈಬಿಡುವುದಾಗಿ ಭರವಸೆ ನೀಡಿದ್ದರು. ಸರ್ಕಾರಕ್ಕೆ ಮೂರು ವರ್ಷ ತುಂಬಿದಾಗ ಕೆಯುಡಬ್ಲ್ಯೂಜೆ ಏರ್ಪಡಿಸಿದ್ದ ಸಂವಾದದಲ್ಲಿ ಭಾಗವಹಿಸಿದ್ದ ಸಿಎಂ ಮಾಧ್ಯಮ ಸಲಹೆಗಾರ [&#8230;]</p>
<p>The post <a href="https://www.justkannada.in/bus-pass-rural-journalists-kuwj/">ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳನ್ನು ಸರಳೀಕರಣ ಮಾಡಿ ಆದೇಶ: KUWJ ಸ್ವಾಗತ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,2,2026 (<a href="http://www.justkannada.in">www.justkannada.in</a>):</strong>  ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಅಡ್ಡಿಯಾಗಿದ್ದ ಕಠಿಣ ಷರತ್ತುಗಳನ್ನು ತೆಗೆದು, ನಿಯಮಾವಳಿ ಸರಳೀಕರಣ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಕೆಯುಡಬ್ಲ್ಯೂಜೆ ಸ್ವಾಗತಿಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೀದರನಲ್ಲಿ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಒತ್ತಾಯಕ್ಕೆ ಸ್ಪಂದಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದೇ ವೇದಿಕೆಯಲ್ಲಿ ಕಠಿಣ ಷರತ್ತುಗಳನ್ನು ಕೈಬಿಡುವುದಾಗಿ ಭರವಸೆ ನೀಡಿದ್ದರು.<img loading="lazy" decoding="async" class="aligncenter size-full wp-image-135503" src="https://www.justkannada.in/wp-content/uploads/2025/01/buspass-journalist.jpg" alt="" width="500" height="290" srcset="https://www.justkannada.in/wp-content/uploads/2025/01/buspass-journalist.jpg 500w, https://www.justkannada.in/wp-content/uploads/2025/01/buspass-journalist-300x174.jpg 300w, https://www.justkannada.in/wp-content/uploads/2025/01/buspass-journalist-150x87.jpg 150w" sizes="auto, (max-width: 500px) 100vw, 500px" /></p>
<p>ಸರ್ಕಾರಕ್ಕೆ ಮೂರು ವರ್ಷ ತುಂಬಿದಾಗ ಕೆಯುಡಬ್ಲ್ಯೂಜೆ ಏರ್ಪಡಿಸಿದ್ದ ಸಂವಾದದಲ್ಲಿ ಭಾಗವಹಿಸಿದ್ದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಈ ಬಗ್ಗೆ ವಾರದೊಳಗೆ ಕ್ರಮ ವಹಿಸುವುದಾಗಿ ತಿಳಿಸಿದ್ದರು. ಸಿಎಂ ಸೂಚನೆ ಮೇರೆಗೆ ಹೊಸ ಆದೇಶ ಹೊರಬಿದ್ದಿದೆ.<img loading="lazy" decoding="async" class="aligncenter size-full wp-image-155550" src="https://www.justkannada.in/wp-content/uploads/2026/06/journalist.jpg" alt="" width="500" height="739" srcset="https://www.justkannada.in/wp-content/uploads/2026/06/journalist.jpg 500w, https://www.justkannada.in/wp-content/uploads/2026/06/journalist-203x300.jpg 203w, https://www.justkannada.in/wp-content/uploads/2026/06/journalist-284x420.jpg 284w, https://www.justkannada.in/wp-content/uploads/2026/06/journalist-150x222.jpg 150w, https://www.justkannada.in/wp-content/uploads/2026/06/journalist-300x443.jpg 300w" sizes="auto, (max-width: 500px) 100vw, 500px" /></p>
<p>ಪೂರ್ಣಾವಧಿಗೆ ಸೀಮಿತವಾಗಿದ್ದನ್ನು ಬದಲಿಸಿ, ಅರೆಕಾಲಿಕ ವರದಿಗಾರರಿಗೂ ಯೋಜನೆ ವಿಸ್ತರಿಸಲಾಗಿದೆ. ಸೌಲಭ್ಯ ಪಡೆಯಲು 11 ತಿಂಗಳ ಲೈನೇಜ್ ಪಡೆದಿರುವ ಬ್ಯಾಂಕ್ ಸ್ಟೇಟ್ ಮೆಂಟ್ ಕಡ್ಡಾಯವಾಗಿದ್ದನ್ನು ಷರತ್ತಿನಲ್ಲಿ ಕೈಬಿಡಲಾಗಿದೆ.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಸತತ ಹೋರಾಟಕ್ಕೆ ಸ್ಪಂದಿಸಿ ಬೇಡಿಕೆ ಈಡೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ (ಭಾವಿ ಸಿಎಂ) ಡಿ.ಕೆ.ಶಿವಕುಮಾರ್ ಅವರು ಈ ನಿಟ್ಟಿನಲ್ಲಿ ಸತತವಾಗಿ ಸ್ಪಂಧಿಸಿದ ಸಿಎಂ ಮಾಧ್ಯಮ ಸಲಹೆಗಾರಕೆ.ವಿ.ಪ್ರಭಾಕರ್ ಅವರಿಗೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಅಭಿನಂದನೆ ಸಲ್ಲಿಸಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: simplify, bus pass, rural journalists,  KUWJ</p>
<p>The post <a href="https://www.justkannada.in/bus-pass-rural-journalists-kuwj/">ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳನ್ನು ಸರಳೀಕರಣ ಮಾಡಿ ಆದೇಶ: KUWJ ಸ್ವಾಗತ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಾಧ್ಯಮ‌ ಸಲಹೆಗಾರ ಹೊಣೆಗಾರಿಕೆ ಹೂವಿನ‌ ಹಾದಿ ಅಲ್ಲ, ಮುಳ್ಳಿನ ಹಾಸಿಗೆ-ಕೆ.ವಿ.ಪ್ರಭಾಕರ್</title>
		<link>https://www.justkannada.in/kuwj-k-v-prabhakar/</link>
		
		<dc:creator><![CDATA[prashanth]]></dc:creator>
		<pubDate>Fri, 22 May 2026 11:40:42 +0000</pubDate>
				<category><![CDATA[Front Page]]></category>
		<category><![CDATA[Media Masala]]></category>
		<category><![CDATA[News]]></category>
		<category><![CDATA[K.V. Prabhakar]]></category>
		<category><![CDATA[KUWJ]]></category>
		<category><![CDATA[Media Advisor]]></category>
		<category><![CDATA[responsibility]]></category>
		<guid isPermaLink="false">https://www.justkannada.in/?p=155134</guid>

					<description><![CDATA[<p>ಬೆಂಗಳೂರು,ಮೇ,22,2026 (www.justkannada.in): ಮಾಧ್ಯಮ‌ ಸಲಹೆಗಾರ ಹೊಣೆಗಾರಿಕೆ ಹೂವಿನ‌ ಹಾದಿ ಅಲ್ಲ, ಮುಳ್ಳಿನ ಹಾಸಿಗೆ ಇದ್ದ ಹಾಗೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ )ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಬಳಿಕ &#8220;ಮಾಧ್ಯಮ-ಸಂವಾದ&#8221;ದಲ್ಲಿ ಕೆ.ವಿ ಪ್ರಭಾಕರ್  ಮಾತನಾಡಿದರು. ಮಾಧ್ಯಮ ಸಲಹೆಗಾರ ಹುದ್ದೆ ಪ್ರತೀ ದಿನ ಸವಾಲಿನದ್ದು. ಬೆಳಗ್ಗೆ ಎದ್ದು ಪತ್ರಿಕೆಗಳನ್ನು ತಿರುವಿ ಹಾಕುವವರೆಗೂ ನನಗೆ ದುಗುಡ ಇದ್ದೇ ಇರುತ್ತದೆ. [&#8230;]</p>
<p>The post <a href="https://www.justkannada.in/kuwj-k-v-prabhakar/">ಮಾಧ್ಯಮ‌ ಸಲಹೆಗಾರ ಹೊಣೆಗಾರಿಕೆ ಹೂವಿನ‌ ಹಾದಿ ಅಲ್ಲ, ಮುಳ್ಳಿನ ಹಾಸಿಗೆ-ಕೆ.ವಿ.ಪ್ರಭಾಕರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,22,2026 (<a href="http://www.justkannada.in">www.justkannada.in</a>):</strong> ಮಾಧ್ಯಮ‌ ಸಲಹೆಗಾರ ಹೊಣೆಗಾರಿಕೆ ಹೂವಿನ‌ ಹಾದಿ ಅಲ್ಲ, ಮುಳ್ಳಿನ ಹಾಸಿಗೆ ಇದ್ದ ಹಾಗೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ )ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಬಳಿಕ &#8220;ಮಾಧ್ಯಮ-ಸಂವಾದ&#8221;ದಲ್ಲಿ ಕೆ.ವಿ ಪ್ರಭಾಕರ್  ಮಾತನಾಡಿದರು.</p>
<p>ಮಾಧ್ಯಮ ಸಲಹೆಗಾರ ಹುದ್ದೆ ಪ್ರತೀ ದಿನ ಸವಾಲಿನದ್ದು. ಬೆಳಗ್ಗೆ ಎದ್ದು ಪತ್ರಿಕೆಗಳನ್ನು ತಿರುವಿ ಹಾಕುವವರೆಗೂ ನನಗೆ ದುಗುಡ ಇದ್ದೇ ಇರುತ್ತದೆ. ಈ ಸವಾಲುಗಳನ್ನು ಪ್ರತೀ ದಿನ ನಿರ್ವಹಿಸುತ್ತಿದ್ದೇನೆ ಎನ್ನುವ ಸಮಾಧಾನ ಕೂಡ ಇದೆ. ಆದರೆ, ನನಗೆ ಒದಗಿ ಬಂದಿರುವ ಹೊಣೆಗಾರಿಕೆ ಬಗ್ಗೆ ನನಗೆ ಯಾವತ್ತೂ ಭ್ರಮ ನಿರಸನ ಆಗಿಲ್ಲ ಎಂದರು.</p>
<p><strong>ಸಿಎಂ ಯಾವತ್ತೂ ಹೇಳಿಲ್ಲ</strong></p>
<p>ಇವತ್ತಿನವರೆಗೂ ಮುಖ್ಯಮಂತ್ರಿಗಳು ಒಂದು ದಿನ ಕೂಡ, &#8221; ತಮ್ಮ ವಿರುದ್ಧ ಇಂಥಾ ಚಾನಲ್ ನಲ್ಲಿ ಸುದ್ದಿ ಬಂದಿದೆ. ನೋಡು&#8221; ಎನ್ನುವ ಒಂದು ಮಾತನ್ನೂ ಹೇಳಿಲ್ಲ. ಮಾಧ್ಯಮ ಸ್ವಾತಂತ್ರ್ಯಕ್ಕೆ ಮುಖ್ಯಮಂತ್ರಿಗಳು ಯಾವತ್ತೂ ಧಕ್ಕೆ ಆಗದಂತೆ ನೋಡಿಕೊಂಡಿದ್ದಾರೆ ಎಂದರು.</p>
<p><strong>ಕಠಿಣ ಷರತ್ತುಗಳು ವಾಪಸ್ಸು:</strong></p>
<p>ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ವಿಧಿಸಿರುವ ಕಠಿಣವಾದ ಎರಡು ಷರತ್ತುಗಳನ್ನು ಸಡಿಲಗೊಳಿಸಲು ಸಭೆ ಮಾಡಿ ತೀರ್ಮಾನಿಸಲಾಗಿದೆ. ಈ ಬಗ್ಗೆ ವಾರದಲ್ಲಿ ಆದೇಶ ಹೊರಡಿಸಲಾಗುವುದು. ಇದರಿಂದ ಆರು ಸಾವಿರಕ್ಕೂ ಹೆಚ್ಚಿನ ಪತ್ರಕರ್ತರಿಗೆ ಸವಲತ್ತು ಸಿಗುವ ಸಾಧ್ಯತೆಗಳಿವೆ ಎಂದರು.</p>
<p>ಪತ್ರಕರ್ತರ ಸಂಘ ಮತ್ತು ಪತ್ರಕರ್ತ ಸಮುದಾಯ ಅವರ ಒತ್ತಡದಿಂದಲೇ ರಾಜ್ಯದಲ್ಲಿ &#8216;ಜಾಹೀರಾತು ನೀತಿ&#8217; ತರಲಾಗಿದೆ. ವೃತ್ತಿಪರವಾಗಿ ಕಷ್ಟಪಟ್ಟು ಪತ್ರಿಕೆ ಮಾಡುವವರಿಗೆ ನೆರವಾಗಬೇಕು ಎನ್ನುವ ಕಾಳಜಿ ಜಾಹೀರಾತು ನೀತಿಯ ಹಿಂದಿದೆ. ಜಾಹೀರಾತಿ ದರ ಪರಿಷ್ಕರಣೆ ಕೂಡ ಚರ್ಚೆಯಲ್ಲಿದೆ ಎಂದರು.</p>
<p><strong>ಜಾಹೀರಾತು ನೀಡಿಕೆಯಲ್ಲಿನ ತಾರತಮ್ಯ ನಿವಾರಣೆಗೆ ಕ್ರಮ</strong></p>
<p>ಪತ್ರಿಕೆಗಳಿಗೆ ಜಾಹಿರಾತು ನೀಡುವ ವಿಚಾರದಲ್ಲಿ ಕೆಲವು ಸಮುದಾಯಗಳಿಗೆ ಮಾತ್ರ ಕೆನೆ ಪದರದ ಮಿತಿ ಹಾಕಿದ್ದು, ಒಂದು ಸಮುದಾಯಕ್ಕೆ ಮಾತ್ರ ಕೆನೆಪದರ ಇಲ್ಲದಿರುವುದರಿಂದ ಬಹುತೇಕ ಸಮುದಾಯಗಳ ಮಾಲೀಕರು, ಸಂಪಾದಕರುಗಳು ವಿಪರೀತ ನಷ್ಟ ಅನುಭವಿಸಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರಿಸಿ ಲೋಪಗಳ ಬಗ್ಗೆ ಸಭೆ ನಡೆಸಿ ಚರ್ಚಿಸಲಾಗಿದೆ. ಜಾಹಿರಾತು ನೀತಿಯಲ್ಲಿ ಬಹುತೇಕ ಸಮಸ್ಯೆಗಳು ಬಗೆಹರಿದಿವೆ ಎಂದರು.<img loading="lazy" decoding="async" class="aligncenter size-full wp-image-151304" src="https://www.justkannada.in/wp-content/uploads/2026/02/kuwj.jpg" alt="" width="500" height="500" srcset="https://www.justkannada.in/wp-content/uploads/2026/02/kuwj.jpg 500w, https://www.justkannada.in/wp-content/uploads/2026/02/kuwj-300x300.jpg 300w, https://www.justkannada.in/wp-content/uploads/2026/02/kuwj-150x150.jpg 150w, https://www.justkannada.in/wp-content/uploads/2026/02/kuwj-420x420.jpg 420w, https://www.justkannada.in/wp-content/uploads/2026/02/kuwj-100x100.jpg 100w" sizes="auto, (max-width: 500px) 100vw, 500px" /></p>
<p>ವೃತ್ತಿಪರವಾಗಿ, ನಿಯಮಿತವಾಗಿ ಪ್ರಕಟವಾಗುವ ಸ್ಥಳೀಯ ಪತ್ರಿಕೆಗಳು ಮುಖ್ಯಮಂತ್ರಿಗಳ ಮೊದಲ ಆದ್ಯತೆಯಾಗಿದೆ. ಸ್ಥಳೀಯ ಮತ್ತು ಸಣ್ಣ ಪತ್ರಿಕೆಗಳಿಗೆ ಜಾಹೀರಾತಿನಲ್ಲಿ ತೊಂದರೆ ಆಗಬಾರದು ಎನ್ನುವ ನಿಲುವು ಮುಖ್ಯಮಂತ್ರಿಗಳದ್ದೂ ಆಗಿದೆ, ನನ್ನದೂ ಆಗಿದೆ ಎಂದರು.</p>
<p><strong>ಮೂವರಿಗೆ ಅರ್ಪಿಸಿದ ಕೆವಿಪಿ</strong></p>
<p>ತಮಗೆ ಸಿಗುವ ಸಾರ್ವಜನಿಕ ಸನ್ಮಾನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೋಲಾರದ ಪತ್ರಕರ್ತರು ಮತ್ತು ರಾಜ್ಯದ ಪತ್ರಕರ್ತ ಸಮುದಾಯಕ್ಕೆ ಅರ್ಪಿಸಿದ ಕೆ.ವಿ.ಪ್ರಭಾಕರ್ ಅವರು, ಇದಕ್ಕಾಗಿ ಕೃತಜ್ಞತೆ ಸಲ್ಲಿಸಿದರು.</p>
<p><strong>ಓದಿದ ಶಾಲೆಗೆ ನೆರವಾಗಿದ್ದು ಸಮಾಧಾನ ತಂದಿದೆ</strong></p>
<p>ಪತ್ರಕರ್ತ ಸಮುದಾಯಕ್ಕೆ, ಪತ್ರಿಕಾ ವಿತರಕ ಸಮುದಾಯಕ್ಕೆ ನೆರವಾಗುವ ಜೊತೆಗೆ ನೂರಾರು ರೀತಿಯ ನೆರವು ಸರ್ಕಾರದಿಂದ ಒದಗಿಸಲಾಗಿದೆ. ಇವುಗಳ ಆಚೆಗೆ ನಾನು ಓದಿದ ಶಾಲೆಗೆ ಸರ್ಕಾರದ ನೆರವು ಒದಗಿಸಲು ಸಾಧ್ಯವಾಗಿದ್ದು, ಈ ಸರ್ಕಾರಿ ಶಾಲೆಗೆ ಮರುಜೀವ ಬಂದು ವಿದ್ಯಾರ್ಥಿಗಳ ಸಂಖ್ಯೆ 100ರ ಗಡಿ ದಾಟಿರುವುದು ಸಮಾಧಾನ ತಂದಿದೆ ಎಂದರು.</p>
<p><strong>ಪರಿಣಾಮಕಾರಿ ಕೆಲಸ: ಶಿವಾನಂದ ತಗಡೂರು</strong></p>
<p>KUWJ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಪ್ರಭಾಕರ್ ಅವರು ಸರ್ಕಾರ ಮತ್ತು ಸಂಘಟನೆ ನಡುವೆ ಸೇತುವೆ ರೀತಿಯಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದರು.</p>
<p>ಮಾಧ್ಯಮ‌ ಅಕಾಡೆಮಿ‌ ಅಧ್ಯಕ್ಷೆ ಆಯೆಷಾ ಖಾನಂ ಮಾತನಾಡಿ, ಪ್ರಭಾಕರ್ ಅಧಿಕಾರ ಸ್ವೀಕಾರ ಮಾಡಿ ಮೂರು ವರ್ಷ ತುಂಬಿದ ಸಂದರ್ಭದ ಕಾರ್ಯಕ್ರಮವನ್ನು ಕೆಯುಡಬ್ಲ್ಯೂಜೆ ಅಚ್ಚುಕಟ್ಟಾಗಿ ಸಂಘಟಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದರು. ಪ್ರಭಾಕರ್ ಇನ್ನೂ ಉನ್ನತ ಹುದ್ದೆ ಅಲಂಕರಿಸಲಿ ಎಂದು ಶುಭ ಹಾರೈಸಿದರು.</p>
<p>ರಾಜ್ಯ ಪದಾಧಿಕಾರಿಗಳಾದ ಜಿ.ಸಿ.ಲೋಕೇಶ, ಸೋಮಶೇಖರ್ ಕೆರಗೋಡು, ವಾಸುದೇವ ಹೊಳ್ಳ, ಎನ್. ರವಿಕುಮಾರ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.<img loading="lazy" decoding="async" class="aligncenter size-full wp-image-146126" src="https://www.justkannada.in/wp-content/uploads/2025/10/jk02.jpg" alt="" width="1600" height="197" srcset="https://www.justkannada.in/wp-content/uploads/2025/10/jk02.jpg 1600w, https://www.justkannada.in/wp-content/uploads/2025/10/jk02-300x37.jpg 300w, https://www.justkannada.in/wp-content/uploads/2025/10/jk02-1024x126.jpg 1024w, https://www.justkannada.in/wp-content/uploads/2025/10/jk02-768x95.jpg 768w, https://www.justkannada.in/wp-content/uploads/2025/10/jk02-1536x189.jpg 1536w, https://www.justkannada.in/wp-content/uploads/2025/10/jk02-150x18.jpg 150w, https://www.justkannada.in/wp-content/uploads/2025/10/jk02-696x86.jpg 696w, https://www.justkannada.in/wp-content/uploads/2025/10/jk02-1068x131.jpg 1068w, https://www.justkannada.in/wp-content/uploads/2025/10/jk02-600x74.jpg 600w" sizes="auto, (max-width: 1600px) 100vw, 1600px" /></p>
<p>Key words: KUWJ, CM Media advisor, responsibility, K.V. Prabhakar</p>
<p>The post <a href="https://www.justkannada.in/kuwj-k-v-prabhakar/">ಮಾಧ್ಯಮ‌ ಸಲಹೆಗಾರ ಹೊಣೆಗಾರಿಕೆ ಹೂವಿನ‌ ಹಾದಿ ಅಲ್ಲ, ಮುಳ್ಳಿನ ಹಾಸಿಗೆ-ಕೆ.ವಿ.ಪ್ರಭಾಕರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>KUWJ: ಬೆಂಗಳೂರು ನಗರ ಘಟಕ ಚುನಾವಣೆಗೆ ತಡೆಯಾಜ್ಙೆ ತೆರವು</title>
		<link>https://www.justkannada.in/kuwj-bangalore-urban-unit-elections/</link>
		
		<dc:creator><![CDATA[prashanth]]></dc:creator>
		<pubDate>Wed, 11 Feb 2026 06:10:06 +0000</pubDate>
				<category><![CDATA[Front Page]]></category>
		<category><![CDATA[Media Masala]]></category>
		<category><![CDATA[News]]></category>
		<category><![CDATA[Bangalore Urban Unit]]></category>
		<category><![CDATA[court]]></category>
		<category><![CDATA[elections]]></category>
		<category><![CDATA[KUWJ]]></category>
		<category><![CDATA[stay]]></category>
		<guid isPermaLink="false">https://www.justkannada.in/?p=151303</guid>

					<description><![CDATA[<p>ಬೆಂಗಳೂರು,ಫೆಬ್ರವರಿ,11,2026 (www.justkannada.in): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ, ಬೆಂಗಳೂರು ನಗರ ಘಟಕ ಚುನಾವಣೆಯನ್ನು ನಡೆಸಲು ಗ್ರೀನ್ ಸಿಗ್ನಲ್ ನೀಡಿರುವ ನ್ಯಾಯಾಲಯ, ಚುನಾವಣೆಗೆ ನೀಡಿದ್ದ ತಡೆಯಾಜ್ಣೆ ತೆರವು ಮಾಡಿ ಆದೇಶಿಸಿದೆ. ಒಂದು ತಿಂಗಳೊಳಗಾಗಿ ಅರ್ಜಿದಾರನ ನಾಮಪತ್ರವನ್ನು ಪರಿಗಣಿಸಿ ಚುನಾವಣೆ ನಡೆಸಲು ನ್ಯಾಯಲಯ ಸೂಚಿಸಿದೆ. ಬೆಂಗಳೂರಿನ ನಗರ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿದ್ದ ವಾದಿಯ ನಾಮಪತ್ರವನ್ನು ಪರಿಗಣಿಸುವಂತೆ ಸೂಚಿಸಿರುವ ನ್ಯಾಯಾಲಯ, ಚುನಾವಣೆಯನ್ನು ಕ್ಯಾಲೆಂಡರ್ ಪ್ರಕಾರ ಒಂದು ತಿಂಗಳೊಳಗೆ  ಪೂರ್ಣಗೊಳಿಸುವಂತೆ ತಿಳಿಸಿದೆ. ಅಲ್ಲದೆ, ವಾದಿಯು ನ್ಯಾಯಾಲಯದಲ್ಲಿ ದಾಖಲಿಸಿದ್ದ ದಾವವನ್ನು ವಜಾಗೊಳಿಸಿದೆ. [&#8230;]</p>
<p>The post <a href="https://www.justkannada.in/kuwj-bangalore-urban-unit-elections/">KUWJ: ಬೆಂಗಳೂರು ನಗರ ಘಟಕ ಚುನಾವಣೆಗೆ ತಡೆಯಾಜ್ಙೆ ತೆರವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,11,2026 (<a href="http://www.justkannada.in">www.justkannada.in</a>):</strong> ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ, ಬೆಂಗಳೂರು ನಗರ ಘಟಕ ಚುನಾವಣೆಯನ್ನು ನಡೆಸಲು ಗ್ರೀನ್ ಸಿಗ್ನಲ್ ನೀಡಿರುವ ನ್ಯಾಯಾಲಯ, ಚುನಾವಣೆಗೆ ನೀಡಿದ್ದ ತಡೆಯಾಜ್ಣೆ ತೆರವು ಮಾಡಿ ಆದೇಶಿಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಒಂದು ತಿಂಗಳೊಳಗಾಗಿ ಅರ್ಜಿದಾರನ ನಾಮಪತ್ರವನ್ನು ಪರಿಗಣಿಸಿ ಚುನಾವಣೆ ನಡೆಸಲು ನ್ಯಾಯಲಯ ಸೂಚಿಸಿದೆ. ಬೆಂಗಳೂರಿನ ನಗರ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿದ್ದ ವಾದಿಯ ನಾಮಪತ್ರವನ್ನು ಪರಿಗಣಿಸುವಂತೆ ಸೂಚಿಸಿರುವ ನ್ಯಾಯಾಲಯ, ಚುನಾವಣೆಯನ್ನು ಕ್ಯಾಲೆಂಡರ್ ಪ್ರಕಾರ ಒಂದು ತಿಂಗಳೊಳಗೆ  ಪೂರ್ಣಗೊಳಿಸುವಂತೆ ತಿಳಿಸಿದೆ. ಅಲ್ಲದೆ, ವಾದಿಯು ನ್ಯಾಯಾಲಯದಲ್ಲಿ ದಾಖಲಿಸಿದ್ದ ದಾವವನ್ನು ವಜಾಗೊಳಿಸಿದೆ.</p>
<p><strong>ನ್ಯಾಯಾಲಯ ತೀರ್ಪಿಗೆ ಸ್ವಾಗತ:</strong></p>
<p>ನ್ಯಾಯಾಲಯ ನೀಡಿರುವ ತೀರ್ಪು ಅನ್ನು ಸ್ವಾಗತಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು, ನಿಯಮಾವಳಿ ಪ್ರಕಾರ ತಿಂಗಳೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ತಿಳಿಸಿದ್ದಾರೆ.</p>
<p>Key words: KUWJ, Bangalore Urban Unit, elections, stay, Court</p>
<p>The post <a href="https://www.justkannada.in/kuwj-bangalore-urban-unit-elections/">KUWJ: ಬೆಂಗಳೂರು ನಗರ ಘಟಕ ಚುನಾವಣೆಗೆ ತಡೆಯಾಜ್ಙೆ ತೆರವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೆಯುಡಬ್ಲ್ಯೂಜೆ ವಾರ್ಷಿಕ ಪ್ರಶಸ್ತಿಗಳಿಗಾಗಿ ಅರ್ಜಿ ಆಹ್ವಾನ</title>
		<link>https://www.justkannada.in/kuwj-invites-applications-annual-awards/</link>
		
		<dc:creator><![CDATA[prashanth]]></dc:creator>
		<pubDate>Wed, 07 Jan 2026 12:56:29 +0000</pubDate>
				<category><![CDATA[Front Page]]></category>
		<category><![CDATA[Media Masala]]></category>
		<category><![CDATA[News]]></category>
		<category><![CDATA[Annual Awards]]></category>
		<category><![CDATA[applications]]></category>
		<category><![CDATA[invites]]></category>
		<category><![CDATA[KUWJ]]></category>
		<guid isPermaLink="false">https://www.justkannada.in/?p=150020</guid>

					<description><![CDATA[<p>ಬೆಂಗಳೂರು,ಜನವರಿ,7,2026 (www.justkannada.in):ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ)2024ನೇ ಸಾಲಿನ ಕೆಳಕಂಡ ವಾರ್ಷಿಕ ಪ್ರಶಸ್ತಿಗಳಿಗೆ ಪತ್ರಕರ್ತರಿಂದ ಆ ವರ್ಷದ ವರದಿ/ಲೇಖನ/ಸುದ್ದಿ ಛಾಯಾಚಿತ್ರಗಳನ್ನು ಆಹ್ವಾನಿಸಲಾಗಿದೆ. ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, 3ನೇ ಮಹಡಿ, ಕಂದಾಯ ಭವನ, ಬೆಂಗಳೂರು-09 ಇಲ್ಲಿಗೆ ದಿನಾಂಕ 20-01-2026 ರೊಳಗೆ ತಲುಪುವಂತೆ ತಮ್ಮ ಸ್ವ ಪರಿಚಯದೊಂದಿಗೆ ಅರ್ಜಿಯನ್ನು ಕಳುಹಿಸಿಕೊಡಬೇಕು ಎಂದು ಕೆಯುಡಬ್ಲೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ತಿಳಿಸಿದ್ದಾರೆ. ಪ್ರಶಸ್ತಿಗಳ ವಿವರ: ಜಿ. ನಾರಾಯಣಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿ) ಪಟೇಲ್ ಭೈರಹನುಮಯ್ಯ [&#8230;]</p>
<p>The post <a href="https://www.justkannada.in/kuwj-invites-applications-annual-awards/">ಕೆಯುಡಬ್ಲ್ಯೂಜೆ ವಾರ್ಷಿಕ ಪ್ರಶಸ್ತಿಗಳಿಗಾಗಿ ಅರ್ಜಿ ಆಹ್ವಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,7,2026 (www.justkannada.in):</strong>ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ)2024ನೇ ಸಾಲಿನ ಕೆಳಕಂಡ ವಾರ್ಷಿಕ ಪ್ರಶಸ್ತಿಗಳಿಗೆ ಪತ್ರಕರ್ತರಿಂದ ಆ ವರ್ಷದ ವರದಿ/ಲೇಖನ/ಸುದ್ದಿ ಛಾಯಾಚಿತ್ರಗಳನ್ನು ಆಹ್ವಾನಿಸಲಾಗಿದೆ. ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, 3ನೇ ಮಹಡಿ, ಕಂದಾಯ ಭವನ, ಬೆಂಗಳೂರು-09 ಇಲ್ಲಿಗೆ ದಿನಾಂಕ 20-01-2026 ರೊಳಗೆ ತಲುಪುವಂತೆ ತಮ್ಮ ಸ್ವ ಪರಿಚಯದೊಂದಿಗೆ ಅರ್ಜಿಯನ್ನು ಕಳುಹಿಸಿಕೊಡಬೇಕು ಎಂದು ಕೆಯುಡಬ್ಲೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಪ್ರಶಸ್ತಿಗಳ ವಿವರ:</p>
<ol>
<li>ಜಿ. ನಾರಾಯಣಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿ)</li>
<li>ಪಟೇಲ್ ಭೈರಹನುಮಯ್ಯ ಪ್ರಶಸ್ತಿ (ಅತ್ಯುತ್ತಮ ಮಾನವೀಯ ವರದಿ)</li>
<li>ಗಿರಿಧರ್ ಪ್ರಶಸ್ತಿ (ಅತ್ಯುತ್ತಮ ಅಪರಾಧ ವರದಿ)</li>
<li>ಬಿ. ಎಸ್.ವೆಂಕಟರಾಂ ಪ್ರಶಸ್ತಿ (ಅತ್ಯುತ್ತಮ ಸ್ಕೂಪ್ ವರದಿ)</li>
<li>ಕೆ. ಎ. ನೆಟ್ಟಕಲಪ್ಪ ಪ್ರಶಸ್ತಿ (ಅತ್ಯುತ್ತಮ ಕ್ರೀಡಾ ವರದಿ)</li>
<li>ಖಾದ್ರಿ ಶಾಮಣ್ಣ ಪ್ರಶಸ್ತಿ (ಅತ್ಯುತ್ತಮ ರಾಜಕೀಯ ವಿಮರ್ಶೆ)</li>
<li>ಮಂಗಳ ಎಂ. ಸಿ. ವರ್ಗಿಸ್ ಪ್ರಶಸ್ತಿ (ವಾರ ಪತ್ರಿಕೆಯಲ್ಲಿ ಚಿತ್ರ ಲೇಖನಕ್ಕೆ)</li>
<li>ತಗಡೂರು ಕಮಲಮ್ಮ ವೀರೇಗೌಡ ಪ್ರಶಸ್ತಿ (ರೈತಾಪಿ ಜನರ ಸಮಸ್ಯೆ ವರದಿ)</li>
<li>ಆರ್.ಎಲ್.ವಾಸುದೇವರಾವ್ ಪ್ರಶಸ್ತಿ (ಅರಣ್ಯ ಕುರಿತ ಅತ್ಯುತ್ತಮ ವರದಿ)</li>
</ol>
<p>10.ಆರ್.ಎಲ್. ವಾಸುದೇವರಾವ್ ಪ್ರಶಸ್ತಿ (ವನ್ಯ ಪ್ರಾಣಿಗಳ ಕುರಿತ ಅತ್ಯುತ್ತಮ ವರದಿ)</p>
<p>11.ಬಿ.ಜಿ.ತಿಮ್ಮಪ್ಪಯ್ಯ ಪ್ರಶಸ್ತಿ (ಆರ್ಥಿಕ ದುರ್ಬಲ ವರ್ಗದವರ ಕುರಿತ ಅತ್ಯುತ್ತಮ ವರದಿ)</p>
<p>12.ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ (ಗ್ರಾಮೀಣ ಜನ-ಜೀವನದ ಅತ್ಯುತ್ತಮ ವರದಿಗೆ)</p>
<p>13.ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ (ಬೆಂಗಳೂರು ಮತ್ತು ಗ್ರಾಮಾಂತರ ಜಿಲ್ಲೆ ಅಭಿವೃದ್ಧಿ)</p>
<p>14.ಯಜಮಾನ್ ಟಿ. ನಾರಾಯಣಪ್ಪ ಸ್ಮಾರಕ ಪ್ರಶಸ್ತಿ (ಜಿಲ್ಲಾ ಪತ್ರಿಕೆಗಳಲ್ಲಿ ಪ್ರಕಟವಾದ ಕೃಷಿ ವರದಿ)</p>
<p>15.ನಾಡಿಗೆರ ಕೃಷ್ಣರಾಯರ ಪ್ರಶಸ್ತಿ (ವಿಡಂಬನಾತ್ಮಕ ಲೇಖನಕ್ಕೆ)</p>
<ol start="16">
<li>ಅತ್ಯುತ್ತಮ ಪುಟ ವಿನ್ಯಾಸಗಾರರು (ಡೆಸ್ಕ್ ನಲ್ಲಿ ಕೆಲಸ)</li>
<li>ನ್ಯಾಯಾಲಯದ (ಕೋರ್ಟ್ ಬೀಟ್) ಅತ್ಯುತ್ತಮ ವರದಿ.</li>
<li>ಸುಣ್ಣವಂಡ ಶ್ರೀನಿವಾಸ ಚಂಗಪ್ಪ ಪ್ರಶಸ್ತಿ. (ಅತ್ಯುತ್ತಮ ಸೇನಾ ವರದಿ)</li>
<li>ಕೆ.ಎನ್.ಸುಬ್ರಮಣ್ಯ ಪ್ರಶಸ್ತಿ ( ಇಂಗ್ಲೀಷ್ ಪತ್ರಿಕೆಯ ವರದಿ)</li>
</ol>
<p>20.ಟಿ.ಕೆ.ಮಲಗೊಂಡ ಪ್ರಶಸ್ತಿ (ಅತ್ಯುತ್ತಮ ತನಿಖಾ ವರದಿ)</p>
<ol start="21">
<li>ಚಲನಚಿತ್ರ ನಟ, ನಿರ್ದೇಶಕ ದಿ. ದ್ವಾರಕೀಶ್ ಸ್ಮಾರಕ ಪ್ರಶಸ್ತಿ (ಚಲನಚಿತ್ರ ವಿಮರ್ಶಾ ವರದಿ)</li>
</ol>
<p>ವಿದ್ಯುನ್ಮಾನ (ಟಿವಿ)ವಿಭಾಗ:</p>
<ol start="22">
<li>ಅತ್ಯುತ್ತಮ ತನಿಖಾ ವರದಿ</li>
<li>ಅತ್ಯುತ್ತಮ ಸಾಮಾಜಿಕ, ಮಾನವೀಯ ವರದಿ</li>
<li>ಅತ್ಯುತ್ತಮ ಆ್ಯಂಕರ್ ಪ್ರಶಸ್ತಿ</li>
<li>ಅತ್ಯುತ್ತಮ ರಾಜಕೀಯ ವಿಶ್ಲೇಷಣೆ</li>
</ol>
<p>ಷರತ್ತುಗಳು :</p>
<ol>
<li>ಪ್ರಶಸ್ತಿಗೆ 2024ಜನವರಿ 1 ರಿಂದ 2024 ಡಿಸೆಂಬರ್ 31 ರೊಳಗೆ ದಿನಪತ್ರಿಕೆ ಮತ್ತು ನಿಯತಕಾಲಿಕೆಗಳಲ್ಲಿ ಪ್ರಕಟವಾದ ಲೇಖನ/ವರದಿ/ವಿಶೇಷ ವರದಿ ಸುದ್ದಿ ಛಾಯಾ ಚಿತ್ರಗಳನ್ನು ಕಳುಹಿಸಬೇಕು.</li>
</ol>
<p>2.ವರದಿ/ಲೇಖನ ಯಾವ ಪ್ರಶಸ್ತಿಗೆ ಎಂಬುದನ್ನು ಮುಖಪುಟದಲ್ಲಿ ಸ್ವಷ್ಟವಾಗಿ ಬರೆದಿರಬೇಕು.</p>
<ol start="3">
<li>ಅನುವಾದ ಮಾಡಿದ ವರದಿ/ಲೇಖನ ಪರಿಗಣಿಸುವುದಿಲ್ಲ. ಒಬ್ಬರು ಗರಿಷ್ಠ ಮೂರು ಪ್ರಶಸ್ತಿಕ್ಕಿಂತ ಹೆಚ್ಚು ಪ್ರಶಸ್ತಿಗೆ ಅರ್ಜಿ ಸಲ್ಲಿಸುವಂತಿಲ್ಲ.</li>
<li>ರಾಜ್ಯ ಸಂಘ, ಜಿಲ್ಲಾ ಮತ್ತು ತಾಲ್ಲೂಕು ಸಂಘದ ಪದಾಧಿಕಾರಿಗಳು ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.</li>
<li>ವರದಿಗಳನ್ನು ಮೂರು ಪ್ರತಿಗಳಲ್ಲಿ (ಜೆರಾಕ್ಸ್ ಪ್ರತಿಗಳಾದರೆ ದೃಢೀಕೃತವಾದ ಪ್ರತಿ ಇರಬೇಕು.) ಕಳುಹಿಸಬೇಕು.</li>
<li>ವಿದ್ಯುನ್ಮಾನ ಮಾಧ್ಯಮದ ಪ್ರಶಸ್ತಿಗಳ ಪ್ರವೇಶಕ್ಕೆ ವರದಿ ಪ್ರಸಾರವಾದ ಕ್ಲಿಪಿಂಗ್ (ಸಿಡಿ ಅಥವಾ ಪೆನ್‌ಡ್ರೈವ್) ಮತ್ತು ಅದರ ಸ್ಕ್ರಿಪ್ಟ್‌ಗಳನ್ನು ಸಂಪಾದಕರ ದೃಢೀಕರಣ ಸಹಿತ ಕಳುಹಿಸಬೇಕು. 7. ಅರ್ಜಿ ಸಲ್ಲಿಸುವವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವದ ಗುರುತಿನ ಕಾರ್ಡ್ ಮತ್ತು ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಯನ್ನು ಲಗತ್ತಿಸಬೇಕು.</li>
<li>ವರದಿ ಜೊತೆಯಲ್ಲಿ ಸ್ವ ಪರಿಚಯ, ಪೂರ್ಣ ವಿಳಾಸ, ಮೊಬೈಲ್ ನಂಬರ್ ಮತ್ತು ಪಾಸ್ ಪೋರ್ಟ್ ಸೈಜ್ ಭಾವಚಿತ್ರ ಕಳುಹಿಸಬೇಕು.</li>
<li>ಈಗಾಗಲೇ ಒಂದು ಬಾರಿ ಪ್ರಶಸ್ತಿಯನ್ನು ಪಡೆದವರು, ಮತ್ತೆ ಅದೇ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ</li>
<li>⁠ಕೆಯುಡಬ್ಲ್ಯೂಜೆ ಪ್ರಶಸ್ತಿಗೆ ಒಟ್ಟು ಎರಡು ಬಾರಿ ಭಾಜನರಾದವರು ಮತ್ತೆ ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸುವಂತಿಲ್ಲ</li>
<li>⁠ಕೆಯುಡಬ್ಲ್ಯೂಜೆ ದತ್ತಿ ನಿಧಿ ಪ್ರಶಸ್ತಿ ಪುರಸ್ಕೃತರು ಈ ವಿಭಾಗದಲ್ಲಿ ಅರ್ಜಿ ಸಲ್ಲಿಸುವಂತಿಲ್ಲ.</li>
<li>⁠ಕ್ರಿಮಿನಲ್ ಪ್ರಕರಣಗಳಲ್ಲಿ ಜೈಲು ಶಿಕ್ಷೆಯಾಗಿದ್ದರೆ ಅರ್ಜಿ ಸಲ್ಲಿಸುವಂತಿಲ್ಲ</li>
<li>ಎಲ್ಲಾ ವಿಭಾಗಕ್ಕೂ (ಮೂರು ವಿಭಾಗ ಮೀರಿ) ಅರ್ಜಿ ಹಾಕಿದರೆ ಅವುಗಳನ್ನು ಪರಿಗಣಿಸುವುದಿಲ್ಲ.</li>
</ol>
<p>ಷರತ್ತುಗಳನ್ನು ಉಲ್ಲಂಘಿಸಿ ಬರುವ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಪ್ರಶಸ್ತಿಗೆ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ಕೆಯುಡಬ್ಲ್ಯೂಜೆ ವಿಳಾಸಕ್ಕೆ ಕಳುಹಿಸಿಕೊಡಬೇಕು. ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ</p>
<p>Key words: KUWJ, invites, applications , annual awards</p>
<p>The post <a href="https://www.justkannada.in/kuwj-invites-applications-annual-awards/">ಕೆಯುಡಬ್ಲ್ಯೂಜೆ ವಾರ್ಷಿಕ ಪ್ರಶಸ್ತಿಗಳಿಗಾಗಿ ಅರ್ಜಿ ಆಹ್ವಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಂಕಷ್ಟದಲ್ಲೂ ಭರವಸೆಯ ಬೆಳಕಾಗಿ ಕಂಡವರು ತಗಡೂರು: ಗಣ್ಯರಿಂದ ಶ್ಲಾಘನೆ</title>
		<link>https://www.justkannada.in/shivananda-tagadur-2/</link>
		
		<dc:creator><![CDATA[prashanth]]></dc:creator>
		<pubDate>Sat, 20 Dec 2025 05:39:39 +0000</pubDate>
				<category><![CDATA[Front Page]]></category>
		<category><![CDATA[Media Masala]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[dignitaries]]></category>
		<category><![CDATA[KUWJ]]></category>
		<category><![CDATA[Praise]]></category>
		<category><![CDATA[president]]></category>
		<category><![CDATA[Shivananda Tagadur]]></category>
		<guid isPermaLink="false">https://www.justkannada.in/?p=149265</guid>

					<description><![CDATA[<p>ಬೆಂಗಳೂರು,ಡಿಸೆಂಬರ್,20,2025 (www.justkannada.in):ನಿಸ್ವಾರ್ಥ ಸೇವಾಮನೋಭಾವನೆಯಿಂದ ಕೆಲಸ ಮಾಡುವವರ ಸಂಖ್ಯೆ ವಿರಳವಾಗಿದೆ. ಅಂಥವರ ನಡುವೆ ಶಿವಾನಂದ ತಗಡೂರು ಅವರು ವಿಭಿನ್ನವಾಗಿ ಗಮನ ಸೆಳೆಯುವ ಕೆಲಸ ಮಾಡುತ್ತಿರುವುದು ಅಭಿನಂದನೀಯ ಎಂದು ಗಣ್ಯರು ಶ್ಲಾಘಿಸಿದರು. ರೈತ ಕುಟುಂಬದಿಂದ ಬಂದ ತಗಡೂರು ಅವರು ರೈತ ಮತ್ತು ಜನಪರ ಚಳವಳಿಯಲ್ಲಿ ಗುರುತಿಸಿಕೊಳ್ಳುತ್ತಲೇ ಪತ್ರಕರ್ತರಾಗಿ ರೂಪುಗೊಂಡಿದ್ದು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಚುಕ್ಕಾಣಿ ಹಿಡಿದು, ಆ ಮೂಲಕ ಪತ್ರಕರ್ತರ ಸಮುದಾಯಕ್ಕೆ ನೀಡುತ್ತಿರುವ ಸೇವೆ ಅನನ್ಯವಾದದ್ದು ಎಂದು ಸಮಾರಂಭದಲ್ಲಿ ಸ್ಮರಿಸಿ ಅಭಿನಂದಿಸಲಾಯಿತು. ಬೆಂಗಳೂರು ನಾಗರೀಕರ ವೇದಿಕೆ ಮತ್ತು [&#8230;]</p>
<p>The post <a href="https://www.justkannada.in/shivananda-tagadur-2/">ಸಂಕಷ್ಟದಲ್ಲೂ ಭರವಸೆಯ ಬೆಳಕಾಗಿ ಕಂಡವರು ತಗಡೂರು: ಗಣ್ಯರಿಂದ ಶ್ಲಾಘನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,20,2025 (www.justkannada.in):</strong>ನಿಸ್ವಾರ್ಥ ಸೇವಾಮನೋಭಾವನೆಯಿಂದ ಕೆಲಸ ಮಾಡುವವರ ಸಂಖ್ಯೆ ವಿರಳವಾಗಿದೆ. ಅಂಥವರ ನಡುವೆ ಶಿವಾನಂದ ತಗಡೂರು ಅವರು ವಿಭಿನ್ನವಾಗಿ ಗಮನ ಸೆಳೆಯುವ ಕೆಲಸ ಮಾಡುತ್ತಿರುವುದು ಅಭಿನಂದನೀಯ ಎಂದು ಗಣ್ಯರು ಶ್ಲಾಘಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ರೈತ ಕುಟುಂಬದಿಂದ ಬಂದ ತಗಡೂರು ಅವರು ರೈತ ಮತ್ತು ಜನಪರ ಚಳವಳಿಯಲ್ಲಿ ಗುರುತಿಸಿಕೊಳ್ಳುತ್ತಲೇ ಪತ್ರಕರ್ತರಾಗಿ ರೂಪುಗೊಂಡಿದ್ದು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಚುಕ್ಕಾಣಿ ಹಿಡಿದು, ಆ ಮೂಲಕ ಪತ್ರಕರ್ತರ ಸಮುದಾಯಕ್ಕೆ ನೀಡುತ್ತಿರುವ ಸೇವೆ ಅನನ್ಯವಾದದ್ದು ಎಂದು ಸಮಾರಂಭದಲ್ಲಿ ಸ್ಮರಿಸಿ ಅಭಿನಂದಿಸಲಾಯಿತು.</p>
<p>ಬೆಂಗಳೂರು ನಾಗರೀಕರ ವೇದಿಕೆ ಮತ್ತು ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟಸ್ಟ್ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾಗಿ 3ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾದ ಶಿವಾನಂದ ತಗಡೂರು ಅವರಿಗೆ ಹಮ್ಮಿಕೊಂಡಿದ್ದ ನಾಗರೀಕ ಸನ್ಮಾನ ಮತ್ತು ಲೋಹಿಯಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತಗಡೂರು ಅವರನ್ನು ಆತ್ಮೀಯವಾಗಿ ಅಭಿನಂದಿಸಿ, ಪ್ರಶಸ್ತಿ ಪ್ರದಾನ ಮಾಡಲಾಯಿತು.</p>
<p>ಗಾಂಧಿಭವನದ ಅಧ್ಯಕ್ಷ ಮತ್ತು ಶಿಕ್ಷಣ ತಜ್ಞ ನಾಡೋಜ ಡಾ.ವೂಡೇ ಪಿ.ಕೃಷ್ಣ ಮಾತನಾಡಿ, ಮುಖ್ಯವಾಹಿನಿ ಮಾಧ್ಯಮವು ಇಂದಿಗೂ ತನ್ನ ಗಟ್ಟಿತನದ ಮೂಲಕ ಘನತೆಯನ್ನು ಉಳಿಸಿಕೊಂಡು ಬಂದಿದೆ. ಇದೇ ನಮಗೆಲ್ಲ ಆಶಾದಾಯಕ ಬೆಳವಣಿಗೆ ಎಂದರು.</p>
<p>ರಾಮಮನೋಹರ ಲೋಹಿಯಾ ಅವರು ದೇಶದ ರಾಜಕಾರಣದಲ್ಲಿ ಚಲನೆಯನ್ನು ತಂದವರು. ಲೋಹಿಯಾ ವಾದದಲ್ಲಿ ಬೆಳೆದು ಅರಳಿದ ಪ್ರತಿಭೆಗಳು ದೇಶ ಉದ್ದಗಕ್ಕೂ ಇದ್ದಾರೆ. ಅವರ ಹೆಸರಿನ ಪ್ರಶಸ್ತಿಯನ್ನು ಶಿವಾನಂದ ತಗಡೂರು ಅವರಿಗೆ ನೀಡುತ್ತಿರುವುದು ಅಭಿನಂದನೀಯ ಮತ್ತು ನಮಗೆಲ್ಲರಿಗೂ ಹೆಮ್ಮೆ ಎಂದರು.</p>
<p>ಸಂಘಟನೆ, ಸಂಸ್ಕಾರ, ಸೇವೆ ವ್ಯಕ್ತಿಯ ಸಾಧನೆಗೆ ಮುಖ್ಯ. ಇನ್ನೊಬ್ಬರ ಸೇವೆಯಲ್ಲಿ ನಮ್ಮನ್ನು ನಾವು ಕಳೆದುಕೊಳ್ಳುವುದೇ ಸಾರ್ಥಕ ಬದುಕು. ಅಂತಹ ವ್ಯಕ್ತಿತ್ವದ ತಗಡೂರು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಆಶಿಸಿದರು.</p>
<p>ಕಾರ್ಯಕ್ರಮ ಉದ್ಘಾಟಿಸಿದ ಪ್ರಜಾವಾಣಿ ಸಂಪಾದಕ ರವೀಂದ್ರ ಭಟ್ಟ ಐನಕೈ ಅವರು, ಪತ್ರಕರ್ತರನ್ನು ಟೀಕೆ ಮಾಡುವವರೆ ಹೆಚ್ಚು. ಆದರೆ ಪತ್ರಕರ್ತರಿಗೆ ನಾಗರಿಕ ಸನ್ಮಾನ ಮಾಡುತ್ತಿರುವುದು ಅತ್ಯಂತ ಅಪರೂಪ. ಲೋಹಿಯಾ ಪ್ರಶಸ್ತಿಗಿಂತಲೂ ಈ ನಾಗರೀಕ ಸನ್ಮಾನ ಮುಖ್ಯವಾದದ್ದು. ಇದಕ್ಕೆ ಭಾಜನರಾಗಿರುವ ಶಿವಾನಂದ ತಗಡೂರು ನಿಜಕ್ಕೂ ಅಭಿನಂದನೀಯ ಎಂದರು.</p>
<p>ಅಭಿನಂದನಾ ಭಾಷಣ ಮಾಡಿದ ಕನ್ನಡಪ್ರಭ ಸಂಪಾದಕ ರವಿಹೆಗಡೆ, ಪತ್ರಿಕೋದ್ಯಮದಲ್ಲಿರುವ ಎಡ ಬಲದ ಸಂಘರ್ಷದ ನಡುವೆ ಯಾವುದಕ್ಕೂ ಅಂಟಿಕೊಳ್ಳದೆ ತಗಡೂರು ಸೇವೆ ಸಲ್ಲಿಸುತ್ತಿರುವುದನ್ನು ನಾನು ಹತ್ತಿರದಿಂದ ನೋಡಿರುವ. ಎಲ್ಲಕ್ಕಿಂತಲೂ ಮೊದಲು ಮಾನವೀಯತೆಯೇ ನಿಜವಾದ ಪತ್ರಕರ್ತನ ಜವಾಬ್ದಾರಿ ಎನ್ನುವುದನ್ನು ಅರಿತು ಆ ನಿಟ್ಟಿನಲ್ಲಿಯೇ ಪತ್ರಕರ್ತರ ಸಂಘಟನೆಯನ್ನು ರೂಪಿಸಿ ನಡೆಸುತ್ತಿರುವುದು ವಿಶೇಷ ಎಂದು ಅವರ ಸೇವೆ ಸ್ಮರಿಸಿದರು.</p>
<p>ತ್ಯಾಗರಾಜ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಎಂ.ಆರ್.ವೆಂಕಟೇಶ್ ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಪತ್ರಕರ್ತರಿಗೆ ಹಗಲಿರಳು ನೆರವಾಗುವ ಮೂಲಕ ತಮ್ಮ ಹೊಣೆಗಾರಿಕೆಯನ್ನು ಮೆರೆದಿದ್ದ ತಗಡೂರು ಅವರನ್ನು ಗೌರವಿಸಲು ಇದು ನಮಗೆ ಸಿಕ್ಕ ಅವಕಾಶ ಎಂದರು.</p>
<p>ದೂರದರ್ಶನದ ಕಾರ್ಯಕ್ರಮ ಮುಖ್ಯಸ್ಥೆ ಎಚ್.ಎನ್.ಆರತಿ ಮಾತನಾಡಿ, ಹಿರಿಯ ಪತ್ರಕರ್ತರನ್ನು ಅವರ ಮನೆಯ ಅಂಗಳದಲ್ಲಿ ಅಭಿನಂದಿಸುವ ಕೆಲಸ ಮಾಡಿದ ತಗಡೂರು ಅಭಿನಂದನೀಯ ಎಂದರು.</p>
<p>ಕಾರ್ಯಕ್ರಮದ ಸಂಯೋಜಕ ಡಾ.ಎಸ್.ರಾಮಲಿಂಗೇಶ್ವರ (ಸಿಸಿರಾ) ಸ್ವಾಗತಿಸಿದರು. ಭೂಮಿ ಫೌಂಡೇಶನ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಪತ್ರಿಕಾ ವಿತರಕರ ಸಂಘ, ರಂಗಸಿರಿ ಬಳಗ ಮತ್ತು ವಿವಿಧ ಘಟಕಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.</p>
<p>ಕಾರ್ಯಕ್ರಮದ ಕೊನೆಯಲ್ಲಿ ವಿವಿಧ ಸಂಘ ಸಂಸ್ಥೆಗಳು ಶಿವಾನಂದ ತಗಡೂರು ಅವರನ್ನು ಅಭಿನಂದಿಸಿದವು</p>
<p>Key words: KUWJ, President, Shivananda Tagadur, Praise, dignitaries</p>
<p>&nbsp;</p>
<p>The post <a href="https://www.justkannada.in/shivananda-tagadur-2/">ಸಂಕಷ್ಟದಲ್ಲೂ ಭರವಸೆಯ ಬೆಳಕಾಗಿ ಕಂಡವರು ತಗಡೂರು: ಗಣ್ಯರಿಂದ ಶ್ಲಾಘನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹಿರಿಯ ಪತ್ರಕರ್ತ ಅ.ಚ.ಶಿವಣ್ಣ ನಿಧನಕ್ಕೆ ಕೆಯುಡಬ್ಲೂಜೆ ಸಂತಾಪ</title>
		<link>https://www.justkannada.in/kuwj-senior-journalist-a-c-shivanna/</link>
		
		<dc:creator><![CDATA[prashanth]]></dc:creator>
		<pubDate>Fri, 28 Nov 2025 12:56:30 +0000</pubDate>
				<category><![CDATA[Front Page]]></category>
		<category><![CDATA[Media Masala]]></category>
		<category><![CDATA[News]]></category>
		<category><![CDATA[A.C. Shivanna]]></category>
		<category><![CDATA[condoles]]></category>
		<category><![CDATA[KUWJ]]></category>
		<category><![CDATA[senior journalist]]></category>
		<guid isPermaLink="false">https://www.justkannada.in/?p=148387</guid>

					<description><![CDATA[<p>ಬೆಂಗಳೂರು,ನವೆಂಬರ್,28,2025 (www.justkannada.in): ಸುದ್ದಿ ಮನೆಯ ಹಿರಿಯ ಪತ್ರಕರ್ತರಾಗಿದ್ದ ಅ.ಚ.ಶಿವಣ್ಣ (85) ಅವರು ಬೆಂಗಳೂರು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಪತ್ನಿ ಇಂದಿರಾ ಮತ್ತು ಓರ್ವ ಪತ್ರ ವಿಕ್ಟೋರಿಯಾ ಆಸ್ಪತ್ರೆ ಸೂಪರಿಟೆಂಡೆಂಟ್ ಡಾ.ದೀಪಕ್ ಶಿವಣ್ಣ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಎಪ್ಪತ್ತರ ದಶಕದಲ್ಲಿ ಲೋಕವಾಣಿ ಪತ್ರಿಕೆ ಮೂಲಕ ಪತ್ರಿಕೋದ್ಯಮ ಪ್ರವೇಶಿಸಿದ್ದ ಶಿವಣ್ಣ ಅವರು ಬಳಿಕ ಸಂಜೆವಾಣಿ ಪತ್ರಿಕೆಗೆ ಸೇರಿ 25 ವರ್ಷಗಳಿಗೂ ಹೆಚ್ಚು ಕಾಲ ವರದಿಗಾರಿಕೆ ಮಾಡಿದವರು. ರಾಜಕೀಯ ವರದಿಗಾರಿಕೆಯಲ್ಲಿಯೂ ಪರಿಣಿತರಾಗಿದ್ದವರು. ಆ ಕಾಲಘಟ್ಟದಲ್ಲಿಯೇ ವಾಕಿ ಟಾಕಿ ಬಳಸಿ ಸುದ್ದಿಕೊಡುತ್ತಿದ್ದ [&#8230;]</p>
<p>The post <a href="https://www.justkannada.in/kuwj-senior-journalist-a-c-shivanna/">ಹಿರಿಯ ಪತ್ರಕರ್ತ ಅ.ಚ.ಶಿವಣ್ಣ ನಿಧನಕ್ಕೆ ಕೆಯುಡಬ್ಲೂಜೆ ಸಂತಾಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,28,2025 (<a href="http://www.justkannada.in">www.justkannada.in</a>):</strong> ಸುದ್ದಿ ಮನೆಯ ಹಿರಿಯ ಪತ್ರಕರ್ತರಾಗಿದ್ದ ಅ.ಚ.ಶಿವಣ್ಣ (85) ಅವರು ಬೆಂಗಳೂರು ಸ್ವಗೃಹದಲ್ಲಿ ನಿಧನರಾಗಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಪತ್ನಿ ಇಂದಿರಾ ಮತ್ತು ಓರ್ವ ಪತ್ರ ವಿಕ್ಟೋರಿಯಾ ಆಸ್ಪತ್ರೆ ಸೂಪರಿಟೆಂಡೆಂಟ್ ಡಾ.ದೀಪಕ್ ಶಿವಣ್ಣ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.</p>
<p>ಎಪ್ಪತ್ತರ ದಶಕದಲ್ಲಿ ಲೋಕವಾಣಿ ಪತ್ರಿಕೆ ಮೂಲಕ ಪತ್ರಿಕೋದ್ಯಮ ಪ್ರವೇಶಿಸಿದ್ದ ಶಿವಣ್ಣ ಅವರು ಬಳಿಕ ಸಂಜೆವಾಣಿ ಪತ್ರಿಕೆಗೆ ಸೇರಿ 25 ವರ್ಷಗಳಿಗೂ ಹೆಚ್ಚು ಕಾಲ ವರದಿಗಾರಿಕೆ ಮಾಡಿದವರು. ರಾಜಕೀಯ ವರದಿಗಾರಿಕೆಯಲ್ಲಿಯೂ ಪರಿಣಿತರಾಗಿದ್ದವರು. ಆ ಕಾಲಘಟ್ಟದಲ್ಲಿಯೇ ವಾಕಿ ಟಾಕಿ ಬಳಸಿ ಸುದ್ದಿಕೊಡುತ್ತಿದ್ದ ಮೊದಲ ಪತ್ರಕರ್ತ ಎನ್ನುವುದು ಹೆಗ್ಗಳಿಕೆ.</p>
<p>ಮೃತರ ಅಂತ್ಯ ಸಂಸ್ಕಾರ ನ.29ರಂದು ಶನಿವಾರ ಮದ್ಯಾಹ್ನ 12ಕ್ಕೆ ಬನಶಂಕರಿ ಚಿತಾಗಾರದಲ್ಲಿ  ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.</p>
<p><strong>ಕೆಯುಡಬ್ಲೂಜೆ ಸಂತಾಪ</strong></p>
<p>ಅವರು 84ನೇ ವಸಂತಕ್ಕೆ ಕಾಲಿಟ್ಟ ಸಂದರ್ಭದಲ್ಲಿ ಅವರ ಮನೆಗೆ ತೆರಳಿ, ಮನೆಯಂಗಳದಲ್ಲಿಯೇ ಅವರಿಗೆ ಕೆಯುಡಬ್ಲೂೃಜೆ ಗೌರವ ನೀಡುವ ಕೆಲಸವನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ಮಾಡಿತ್ತು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ನೆನಪಿಸಿಕೊಂಡು ಕಂಬನಿ ಮಿಡಿದಿದ್ದಾರೆ.</p>
<p>ಅ.ಚ.ಶಿವಣ್ಣ ಅಗಲಿಕೆಯಿಂದ ಸುದ್ದಿ ಮನೆಯ ಹಿರಿಯ ಕೊಂಡಿಯೊಂದು ಕಳಚಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ತಗಡೂರು ಪ್ರಾರ್ಥಿಸಿದ್ದಾರೆ</p>
<p>Key words: KUWJ, condoles, senior journalist, A.C. Shivanna</p>
<p>The post <a href="https://www.justkannada.in/kuwj-senior-journalist-a-c-shivanna/">ಹಿರಿಯ ಪತ್ರಕರ್ತ ಅ.ಚ.ಶಿವಣ್ಣ ನಿಧನಕ್ಕೆ ಕೆಯುಡಬ್ಲೂಜೆ ಸಂತಾಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೆಯುಡಬ್ಲ್ಯೂಜೆ ಚುನಾವಣೆ: 784 ಸ್ಥಾನಕ್ಕೆ 1447 ನಾಮಪತ್ರ</title>
		<link>https://www.justkannada.in/kuwj-elections/</link>
		
		<dc:creator><![CDATA[prashanth]]></dc:creator>
		<pubDate>Mon, 27 Oct 2025 13:02:17 +0000</pubDate>
				<category><![CDATA[Front Page]]></category>
		<category><![CDATA[Media Masala]]></category>
		<category><![CDATA[News]]></category>
		<category><![CDATA[1447 nominations]]></category>
		<category><![CDATA[784 seats]]></category>
		<category><![CDATA[elections]]></category>
		<category><![CDATA[KUWJ]]></category>
		<guid isPermaLink="false">https://www.justkannada.in/?p=147028</guid>

					<description><![CDATA[<p>&#160; ಬೆಂಗಳೂರು,ಅಕ್ಟೋಬರ್,27,2025 (www.justkannada.in): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ) 2025-2028ನೇ ಸಾಲಿಗೆ ರಾಜ್ಯ ಘಟಕ ಮತ್ತು 31 ಜಿಲ್ಲೆಗಳ ಜಿಲ್ಲಾ ಘಟಕಗಳ (ಅಧ್ಯಕ್ಷರು, ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳು, ಖಜಾಂಚಿ, ಜಿಲ್ಲಾ ಕಾರ್ಯಕಾರಿ ಸಮಿತಿ ಮತ್ತು ರಾಜ್ಯ ಕಾರ್ಯಕಾರಿ ಸಮಿತಿಯ ಒಟ್ಟು 784 ಸ್ಥಾನಗಳಿಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನ 27-10-2025 ರಂದು  ಒಟ್ಟು 1447 ಸ್ಪರ್ಧಾಕಾಂಕ್ಷಿಗಳು ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ದಿನಾಂಕ: 28-10-2025 ರಂದು ಮಂಗಳವಾರ ನಾಮಪತ್ರ ಪರಿಶೀಲನೆ ಜಿಲ್ಲಾ ಮತ್ತು ರಾಜ್ಯ ಘಟಕಗಳಲ್ಲಿ ಏಕಕಾಲಕ್ಕೆ [&#8230;]</p>
<p>The post <a href="https://www.justkannada.in/kuwj-elections/">ಕೆಯುಡಬ್ಲ್ಯೂಜೆ ಚುನಾವಣೆ: 784 ಸ್ಥಾನಕ್ಕೆ 1447 ನಾಮಪತ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p><strong>ಬೆಂಗಳೂರು,ಅಕ್ಟೋಬರ್,27,2025 (<a href="http://www.justkannada.in">www.justkannada.in</a>):</strong> ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ) 2025-2028ನೇ ಸಾಲಿಗೆ ರಾಜ್ಯ ಘಟಕ ಮತ್ತು 31 ಜಿಲ್ಲೆಗಳ ಜಿಲ್ಲಾ ಘಟಕಗಳ (ಅಧ್ಯಕ್ಷರು, ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳು, ಖಜಾಂಚಿ, ಜಿಲ್ಲಾ ಕಾರ್ಯಕಾರಿ ಸಮಿತಿ ಮತ್ತು ರಾಜ್ಯ ಕಾರ್ಯಕಾರಿ ಸಮಿತಿಯ ಒಟ್ಟು 784 ಸ್ಥಾನಗಳಿಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನ 27-10-2025 ರಂದು  ಒಟ್ಟು 1447 ಸ್ಪರ್ಧಾಕಾಂಕ್ಷಿಗಳು ನಾಮಪತ್ರಗಳನ್ನು ಸಲ್ಲಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ದಿನಾಂಕ: 28-10-2025 ರಂದು ಮಂಗಳವಾರ ನಾಮಪತ್ರ ಪರಿಶೀಲನೆ ಜಿಲ್ಲಾ ಮತ್ತು ರಾಜ್ಯ ಘಟಕಗಳಲ್ಲಿ ಏಕಕಾಲಕ್ಕೆ ನಡೆಯಲಿದೆ.</p>
<p>ದಿನಾಂಕ: 30-10-2025 ರಂದು ಗುರುವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ.</p>
<p>ದಿನಾಂಕ: 09-11-2025 ರಂದು ಭಾನುವಾರ ಜಿಲ್ಲಾ ಮತ್ತು ರಾಜ್ಯ ಘಟಕದಲ್ಲಿ ಏಕಕಾಲಕ್ಕೆ ಮತದಾನ ನಡೆಯಲಿದೆ ಎಂದು ಕೆಯುಡಬ್ಲುಜೆ ಮುಖ್ಯ ಚುನಾವಣಾಧಿಕಾರಿ ಎನ್ ರವಿಕುಮಾರ (ಟೆಲೆಕ್ಸ್)ತಿಳಿಸಿದ್ದಾರೆ.</p>
<p>Key words: KUWJ, elections, 1447 nominations , 784 seats</p>
<p>The post <a href="https://www.justkannada.in/kuwj-elections/">ಕೆಯುಡಬ್ಲ್ಯೂಜೆ ಚುನಾವಣೆ: 784 ಸ್ಥಾನಕ್ಕೆ 1447 ನಾಮಪತ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನ. 9ಕ್ಕೆ KUWJ ಚುನಾವಣೆ: ಅಂದೇ ಫಲಿತಾಂಶ ಪ್ರಕಟ</title>
		<link>https://www.justkannada.in/kuwj-election/</link>
		
		<dc:creator><![CDATA[prashanth]]></dc:creator>
		<pubDate>Fri, 10 Oct 2025 10:14:50 +0000</pubDate>
				<category><![CDATA[Front Page]]></category>
		<category><![CDATA[Media Masala]]></category>
		<category><![CDATA[News]]></category>
		<category><![CDATA[election]]></category>
		<category><![CDATA[KUWJ]]></category>
		<category><![CDATA[Nov 9]]></category>
		<guid isPermaLink="false">https://www.justkannada.in/?p=146422</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,10,2025 (www.justkannada.in): ರಾಜ್ಯದ ಕಾರ್ಯನಿರತ ಪತ್ರಕರ್ತರ ಪ್ರತಿಷ್ಠಿತ ಪ್ರಾತಿನಿಧಿಕ ಸಂಘಟನೆಯಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ( Karnataka union of working journalists)ದ 2025-28ನೇ ಅವಧಿಯ ಆಡಳಿತ ಮಂಡಳಿ ಆಯ್ಕೆಯಾಗಿ ಚುನಾವಣೆ  ಘೋಷಣೆಯಾಗಿದೆ. ನವೆಂಬರ್ 9ಕ್ಕೆ ಕರ್ನಾಟಕ ಕಾರ್ಯನಿರತ  ಪತ್ರಕರ್ತರ ಸಂಘದ ಚುನಾವಣೆ ನಡೆಯಲಿದ್ದು ಅಂದೇ ಫಲಿತಾಂಶ ಪ್ರಕಟವಾಗಲಿದೆ. ಈ ಕುರಿತು ಮಾಹಿತಿ ನೀಡಿರುವ  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ (ಟೆಲೆಕ್ಸ್), ಕರ್ನಾಟಕ ಕಾರ್ಯನಿರತ  ಪತ್ರಕರ್ತರ ಸಂಘವು 9000 ಸಾವಿರಕ್ಕೂ ಹೆಚ್ಚು [&#8230;]</p>
<p>The post <a href="https://www.justkannada.in/kuwj-election/">ನ. 9ಕ್ಕೆ KUWJ ಚುನಾವಣೆ: ಅಂದೇ ಫಲಿತಾಂಶ ಪ್ರಕಟ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್,10,2025 (<a href="http://www.justkannada.in">www.justkannada.in</a>):</strong> ರಾಜ್ಯದ ಕಾರ್ಯನಿರತ ಪತ್ರಕರ್ತರ ಪ್ರತಿಷ್ಠಿತ ಪ್ರಾತಿನಿಧಿಕ ಸಂಘಟನೆಯಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ( Karnataka union of working journalists)ದ 2025-28ನೇ ಅವಧಿಯ ಆಡಳಿತ ಮಂಡಳಿ ಆಯ್ಕೆಯಾಗಿ ಚುನಾವಣೆ  ಘೋಷಣೆಯಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನವೆಂಬರ್ 9ಕ್ಕೆ ಕರ್ನಾಟಕ ಕಾರ್ಯನಿರತ  ಪತ್ರಕರ್ತರ ಸಂಘದ ಚುನಾವಣೆ ನಡೆಯಲಿದ್ದು ಅಂದೇ ಫಲಿತಾಂಶ ಪ್ರಕಟವಾಗಲಿದೆ.</p>
<p>ಈ ಕುರಿತು ಮಾಹಿತಿ ನೀಡಿರುವ  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ (ಟೆಲೆಕ್ಸ್), ಕರ್ನಾಟಕ ಕಾರ್ಯನಿರತ  ಪತ್ರಕರ್ತರ ಸಂಘವು 9000 ಸಾವಿರಕ್ಕೂ ಹೆಚ್ಚು ಸಕ್ರೀಯ ಕಾರ್ಯನಿರತ ಪತ್ರಕರ್ತ ಸದಸ್ಯರುಗಳನ್ನೊಳಗೊಂಡ ಬೃಹತ್ ಸಂಘಟನೆಯಾಗಿದೆ. ಕಾರ್ಮಿಕ ಇಲಾಖೆಯ ಉಸ್ತುವಾರಿಯಲ್ಲಿ ಸಂಘದ ರಾಜ್ಯ ಘಟಕವೂ ಸೇರಿದಂತೆ ಎಲ್ಲಾ ಜಿಲ್ಲಾ ಘಟಕದ ಆಡಳಿತ ಮಂಡಳಿಗೆ ಏಕಕಾಲದಲ್ಲಿ ಚುನಾವಣೆ ನಡೆಯಲಿದೆ.</p>
<p>ಅಕ್ಟೋಬರ್ 13 ರಂದು ಸೋಮವಾರ ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು.  ಅಂದೇ ವೇಳಾಪಟ್ಟಿ ಪ್ರಕಟಗೊಳ್ಳಲಿದ್ದು,  ಮತದಾರರ ಕರಡು ಪ್ರತಿ ಪ್ರಕಟವಾಗಲಿದೆ. ಅಕ್ಟೋಬರ್ 19ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಅ.27 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಅ.28 ನಾಮಪತ್ರಗಳ ಪರಿಶೀಲನೆ, ಅ. 30 ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನವಾಗಿರುತ್ತದೆ.</p>
<p>ನವಂಬರ್ 9 ಭಾನುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೇಂದ್ರ (ಕೆಯುಡಬ್ಲ್ಯೂಜೆ )ಕಚೇರಿ ಕಂದಾಯ ಭವನ 3ನೇ ಮಹಡಿ, ಕೆಜಿ ರಸ್ತೆ, ಬೆಂಗಳೂರು -09 ಮತ್ತು ಆಯಾ ಜಿಲ್ಲಾ ಕೇಂದ್ರಗಳಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 3ಗಂಟೆ ವರೆಗೆ ಮತದಾನ ನಡೆಯಲಿದೆ. ಮತದಾನ ಬಳಿಕ ಅದೇ ದಿನ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ.</p>
<p>Key words: KUWJ, Election , Nov 9</p>
<p>The post <a href="https://www.justkannada.in/kuwj-election/">ನ. 9ಕ್ಕೆ KUWJ ಚುನಾವಣೆ: ಅಂದೇ ಫಲಿತಾಂಶ ಪ್ರಕಟ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
