<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Lack - rain -more than- 50% areas – state-Revenue Minister- Krishnabhairegowda. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/lack-rain-more-than-50-areas-state-revenue-minister-krishnabhairegowda/feed/" rel="self" type="application/rss+xml" />
	<link>https://www.justkannada.in/tag/lack-rain-more-than-50-areas-state-revenue-minister-krishnabhairegowda/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 22 Aug 2023 12:19:55 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Lack - rain -more than- 50% areas – state-Revenue Minister- Krishnabhairegowda. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/lack-rain-more-than-50-areas-state-revenue-minister-krishnabhairegowda/</link>
	<width>32</width>
	<height>32</height>
</image> 
	<item>
		<title>ರಾಜ್ಯದಲ್ಲಿ ಶೇ.50ಕ್ಕಿಂತ ಹೆಚ್ಚು ಪ್ರದೇಶಗಳಲ್ಲಿ ಮಳೆಯ ಕೊರತೆ: ಎಲ್ಲದಕ್ಕೂ ನಾವು ಸನ್ನದ್ಧ-ಕಂದಾಯ ಸಚಿವ ಕೃಷ್ಣಭೈರೇಗೌಡ.</title>
		<link>https://www.justkannada.in/lack-rain-more-than-50-areas-state-revenue-minister-krishnabhairegowda/</link>
		
		<dc:creator><![CDATA[JK Desk]]></dc:creator>
		<pubDate>Tue, 22 Aug 2023 12:19:55 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Lack - rain -more than- 50% areas – state-Revenue Minister- Krishnabhairegowda.]]></category>
		<guid isPermaLink="false">https://www.justkannada.in/?p=111338</guid>

					<description><![CDATA[<p>ಬೆಂಗಳೂರು,ಆಗಸ್ಟ್,22,2023(www.justkannada.in): ರಾಜ್ಯದಲ್ಲಿ  ಶೇ.50ಕ್ಕಿಂತ ಹೆಚ್ಚು ಪ್ರದೇಶದಲ್ಲಿ ಮಳೆ ಕೊರತೆಯಾಗಿದೆ. ಮುಂದಿನ ದಿನಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲ. ನಾವು ಸನ್ನದ್ಧರಾಗಬೇಕಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೃಷ್ಣೇಭೈರೇಗೌಡ,  ಜೂನ್​ ನಲ್ಲಿ ತೀವ್ರ ಮಳೆ ಕೊರತೆಯಾಗಿದೆ, ಜುಲೈನಲ್ಲಿ ಹೆಚ್ಚುವರಿ ಮಳೆ, ಆಗಸ್ಟ್​​ ನಲ್ಲಿ ತೀವ್ರ ಮಳೆ ಕೊರತೆಯಾಗಿದೆ. ಸೆಪ್ಟೆಂಬರ್​ ತಿಂಗಳಲ್ಲೂ ವಾಡಿಕೆಗಿಂತ ಮಳೆ ಕಡಿಮೆ ಆಗಬಹುದು. ಆಗಸ್ಟ್​ನಲ್ಲಿ ಮಳೆ ಕೊರತೆ ಹಿನ್ನೆಲೆಯಲ್ಲಿ ಕ್ಯಾಬಿನೆಟ್ ಸಬ್ ಕಮಿಟಿ ಸಭೆ ಮಾಡಿದ್ದೇವೆ. ಸಭೆಯಲ್ಲಿ ಮೇವಿನ ಸ್ಥಿತಿ, ಜಲಾಶಯಗಳ [&#8230;]</p>
<p>The post <a href="https://www.justkannada.in/lack-rain-more-than-50-areas-state-revenue-minister-krishnabhairegowda/">ರಾಜ್ಯದಲ್ಲಿ ಶೇ.50ಕ್ಕಿಂತ ಹೆಚ್ಚು ಪ್ರದೇಶಗಳಲ್ಲಿ ಮಳೆಯ ಕೊರತೆ: ಎಲ್ಲದಕ್ಕೂ ನಾವು ಸನ್ನದ್ಧ-ಕಂದಾಯ ಸಚಿವ ಕೃಷ್ಣಭೈರೇಗೌಡ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,22,2023(<a href="http://www.justkannada.in">www.justkannada.in</a>):</strong> ರಾಜ್ಯದಲ್ಲಿ  ಶೇ.50ಕ್ಕಿಂತ ಹೆಚ್ಚು ಪ್ರದೇಶದಲ್ಲಿ ಮಳೆ ಕೊರತೆಯಾಗಿದೆ. ಮುಂದಿನ ದಿನಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲ. ನಾವು ಸನ್ನದ್ಧರಾಗಬೇಕಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.<img decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="(max-width: 300px) 100vw, 300px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೃಷ್ಣೇಭೈರೇಗೌಡ,  ಜೂನ್​ ನಲ್ಲಿ ತೀವ್ರ ಮಳೆ ಕೊರತೆಯಾಗಿದೆ, ಜುಲೈನಲ್ಲಿ ಹೆಚ್ಚುವರಿ ಮಳೆ, ಆಗಸ್ಟ್​​ ನಲ್ಲಿ ತೀವ್ರ ಮಳೆ ಕೊರತೆಯಾಗಿದೆ. ಸೆಪ್ಟೆಂಬರ್​ ತಿಂಗಳಲ್ಲೂ ವಾಡಿಕೆಗಿಂತ ಮಳೆ ಕಡಿಮೆ ಆಗಬಹುದು. ಆಗಸ್ಟ್​ನಲ್ಲಿ ಮಳೆ ಕೊರತೆ ಹಿನ್ನೆಲೆಯಲ್ಲಿ ಕ್ಯಾಬಿನೆಟ್ ಸಬ್ ಕಮಿಟಿ ಸಭೆ ಮಾಡಿದ್ದೇವೆ. ಸಭೆಯಲ್ಲಿ ಮೇವಿನ ಸ್ಥಿತಿ, ಜಲಾಶಯಗಳ ನೀರಿನ ಸಂಗ್ರಹ ಸ್ಥಿತಿಗತಿ ಬಗ್ಗೆ ಮಾಹಿತಿ ಮಾಹಿತಿ ಸಂಗ್ರಹಿಸಿದ್ದೇವೆ. ಬಿತ್ತನೆ ಬೆಳೆಗಳು ಒಣಗುತ್ತಿರುವುದರಿಂದ ಕ್ರಮ ತೆಗೆದುಕೊಳ್ಳಬೇಕಿದೆ ಎಂದು ಹೇಳಿದರು.<img fetchpriority="high" decoding="async" class="aligncenter size-medium wp-image-105469" src="https://www.justkannada.in/wp-content/uploads/2023/03/krishnabayregowda-300x229.jpg" alt="" width="300" height="229" srcset="https://www.justkannada.in/wp-content/uploads/2023/03/krishnabayregowda-300x229.jpg 300w, https://www.justkannada.in/wp-content/uploads/2023/03/krishnabayregowda.jpg 500w" sizes="(max-width: 300px) 100vw, 300px" /></p>
<p><strong>ರಾಜ್ಯದಲ್ಲಿ ಕುಡಿಯುವ ನೀರಿಗೆ ಅಂತಹ ಸಮಸ್ಯೆ ಏನೂ ಆಗಿಲ್ಲ</strong></p>
<p>ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಮಾತನಾಡಿದ ಸಚಿವ ಕೃಷ್ಣಭೈರೇಗೌಡ,  ರಾಜ್ಯದಲ್ಲಿ ಕುಡಿಯುವ ನೀರಿಗೆ ಅಂತಹ ಸಮಸ್ಯೆ ಏನೂ ಆಗಿಲ್ಲ. 140ಕ್ಕೂ ಹೆಚ್ಚು ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಜಾನುವಾರು ಮೇವು 15-30 ವಾರಗಳಿಗೆ ಆಗುವಷ್ಟು ಸಂಗ್ರಹವಿದೆ. ಆಲಮಟ್ಟಿ ಜಲಾಶಯ ಶೇ 100 ರಷ್ಟು ಭರ್ತಿಯಾಗಿದೆ. ಬೆಳೆಗಳ ಪರಿಸ್ಥಿತಿ ಬಗ್ಗೆ ತಿಳಿಯಲು ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಹೋಗಬೇಕು. ಬೆಳೆ ಸಮೀಕ್ಷೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ತಿಳಿಸಿದರು.</p>
<p>Key words: Lack &#8211; rain -more than- 50% areas – state-Revenue Minister- Krishnabhairegowda.</p>
<p>The post <a href="https://www.justkannada.in/lack-rain-more-than-50-areas-state-revenue-minister-krishnabhairegowda/">ರಾಜ್ಯದಲ್ಲಿ ಶೇ.50ಕ್ಕಿಂತ ಹೆಚ್ಚು ಪ್ರದೇಶಗಳಲ್ಲಿ ಮಳೆಯ ಕೊರತೆ: ಎಲ್ಲದಕ್ಕೂ ನಾವು ಸನ್ನದ್ಧ-ಕಂದಾಯ ಸಚಿವ ಕೃಷ್ಣಭೈರೇಗೌಡ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
