<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Lakhan jarakiholi. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/lakhan-jarakiholi/feed/" rel="self" type="application/rss+xml" />
	<link>https://www.justkannada.in/tag/lakhan-jarakiholi/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 28 May 2026 12:32:13 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Lakhan jarakiholi. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/lakhan-jarakiholi/</link>
	<width>32</width>
	<height>32</height>
</image> 
	<item>
		<title>ಇನ್ಮುಂದೆ ಗ್ಯಾರಂಟಿಗಳು ಸ್ಟಾಪ್: ಸಿದ್ದರಾಮಯ್ಯ ರಾಜೀನಾಮೆ ‘ಕೈ’ ಪತನಕ್ಕೆ ಕಾರಣ- ಭವಿಷ್ಯ ನುಡಿದ MLC</title>
		<link>https://www.justkannada.in/mlc-lakhan-jarakiholi/</link>
		
		<dc:creator><![CDATA[prashanth]]></dc:creator>
		<pubDate>Thu, 28 May 2026 12:32:13 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM]]></category>
		<category><![CDATA[Lakhan jarakiholi.]]></category>
		<category><![CDATA[MLC]]></category>
		<category><![CDATA[resigns]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=155387</guid>

					<description><![CDATA[<p>ಬೆಂಗಳೂರು,ಮೇ,28,2026 (www.justkannada.in) : ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಕಾಂಗ್ರೆಸ್ ಪತನಕ್ಕೆ ಕಾರಣವಾಗುತ್ತದೆ ಎಂದು ವಿಧಾನಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಭವಿಷ್ಯ ನುಡಿದಿದ್ದಾರೆ. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ವಿಚಾರ ಕುರಿತು ಮಾತನಾಡಿದ ಎಂಎಲ್ ಸಿ ಲಖನ್ ಜಾರಕಿಹೊಳಿ, ಸಿದ್ದರಾಮಯ್ಯ 3 ವರ್ಷ ಆರ್ಥಿಕ ಪರಿಸ್ಥಿತಿಗೆ  ಸಮಸ್ತೆ ಆಗದಂತೆ ನೀಗಿಸಿದರು. ತೊಂದರೆ ಆಗದಂತೆ ನೋಡಿಕೊಂಡರು.  ಸಿದ್ದರಾಮಯ್ಯ ಕಾರಣಕ್ಕೆ ಸಮಸ್ಯೆ ಆಗದಂತೆ ಯೋಜನೆ ಜಾರಿ ಮಾಡಿದರು ಎಂದರು. ಇನ್ಮುಂದೆ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಸ್ಟಾಪ್ ಆಗುತ್ತವೆ. ಸರ್ಕಾರಿ ನೌಕರರ [&#8230;]</p>
<p>The post <a href="https://www.justkannada.in/mlc-lakhan-jarakiholi/">ಇನ್ಮುಂದೆ ಗ್ಯಾರಂಟಿಗಳು ಸ್ಟಾಪ್: ಸಿದ್ದರಾಮಯ್ಯ ರಾಜೀನಾಮೆ ‘ಕೈ’ ಪತನಕ್ಕೆ ಕಾರಣ- ಭವಿಷ್ಯ ನುಡಿದ MLC</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,28,2026 (www.justkannada.in) :</strong> ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಕಾಂಗ್ರೆಸ್ ಪತನಕ್ಕೆ ಕಾರಣವಾಗುತ್ತದೆ ಎಂದು ವಿಧಾನಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಭವಿಷ್ಯ ನುಡಿದಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ವಿಚಾರ ಕುರಿತು ಮಾತನಾಡಿದ ಎಂಎಲ್ ಸಿ ಲಖನ್ ಜಾರಕಿಹೊಳಿ, ಸಿದ್ದರಾಮಯ್ಯ 3 ವರ್ಷ ಆರ್ಥಿಕ ಪರಿಸ್ಥಿತಿಗೆ  ಸಮಸ್ತೆ ಆಗದಂತೆ ನೀಗಿಸಿದರು. ತೊಂದರೆ ಆಗದಂತೆ ನೋಡಿಕೊಂಡರು.  ಸಿದ್ದರಾಮಯ್ಯ ಕಾರಣಕ್ಕೆ ಸಮಸ್ಯೆ ಆಗದಂತೆ ಯೋಜನೆ ಜಾರಿ ಮಾಡಿದರು ಎಂದರು.</p>
<p>ಇನ್ಮುಂದೆ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಸ್ಟಾಪ್ ಆಗುತ್ತವೆ. ಸರ್ಕಾರಿ ನೌಕರರ ಸಂಬಳ ಕೋಡೋಕು ಆಗಲ್ಲ.  ಅಂದು ವೀರೇಂದ್ರ ಪಾಟೀಲ್ ಇಳಿಸಿ ಲಿಂಗಾಯತರಿಗೆ ಅನ್ಯಾಯ ಮಾಡಿದರು.  ಇಂದು ಸಿದ್ದರಾಮಯ್ಯ ಇಳಿಸಿ ಕುರುಬ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆಯಿಂದ ಕಾಂಗ್ರೆಸ್ ಪತನಕ್ಕೆ ಕಾರಣವಾಗುತ್ತೆ. 2028ಕ್ಕೆ ಕಾಂಗ್ರೆಸ್ 40 ಸ್ಥಾನ ಗೆಲ್ಲೋದಕ್ಕೂ ಸಾಧ್ಯವಿಲ್ಲ ಎಂದು ಲಖನ್ ಜಾರಕಿಹೊಳಿ ತಿಳಿಸಿದರು.<img decoding="async" class="aligncenter size-full wp-image-146126" src="https://www.justkannada.in/wp-content/uploads/2025/10/jk02.jpg" alt="" width="1600" height="197" srcset="https://www.justkannada.in/wp-content/uploads/2025/10/jk02.jpg 1600w, https://www.justkannada.in/wp-content/uploads/2025/10/jk02-300x37.jpg 300w, https://www.justkannada.in/wp-content/uploads/2025/10/jk02-1024x126.jpg 1024w, https://www.justkannada.in/wp-content/uploads/2025/10/jk02-768x95.jpg 768w, https://www.justkannada.in/wp-content/uploads/2025/10/jk02-1536x189.jpg 1536w, https://www.justkannada.in/wp-content/uploads/2025/10/jk02-150x18.jpg 150w, https://www.justkannada.in/wp-content/uploads/2025/10/jk02-696x86.jpg 696w, https://www.justkannada.in/wp-content/uploads/2025/10/jk02-1068x131.jpg 1068w, https://www.justkannada.in/wp-content/uploads/2025/10/jk02-600x74.jpg 600w" sizes="(max-width: 1600px) 100vw, 1600px" /></p>
<p>Key words: Siddaramaiah, CM,  resigns, MLC, Lakhan Jarakiholi</p>
<p>The post <a href="https://www.justkannada.in/mlc-lakhan-jarakiholi/">ಇನ್ಮುಂದೆ ಗ್ಯಾರಂಟಿಗಳು ಸ್ಟಾಪ್: ಸಿದ್ದರಾಮಯ್ಯ ರಾಜೀನಾಮೆ ‘ಕೈ’ ಪತನಕ್ಕೆ ಕಾರಣ- ಭವಿಷ್ಯ ನುಡಿದ MLC</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಲಕ್ಷ್ಮಣ್ ಸವದಿ ಅವರು ಡಿ.ಕೆಶಿ ಸಂಪರ್ಕದಲ್ಲಿದ್ದಾರೆ- ಎಂಎಲ್ ಸಿ ಲಖನ್ ಜಾರಕಿಹೊಳಿ.</title>
		<link>https://www.justkannada.in/laxman-sawadi-dk-shivakumar-lakhan-jarakiholi/</link>
		
		<dc:creator><![CDATA[JK Desk]]></dc:creator>
		<pubDate>Thu, 27 Jan 2022 08:25:18 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[DK Shivakumar]]></category>
		<category><![CDATA[Lakhan jarakiholi.]]></category>
		<category><![CDATA[Laxman Sawadi]]></category>
		<guid isPermaLink="false">https://www.justkannada.in/?p=85284</guid>

					<description><![CDATA[<p>ಬೆಳಗಾವಿ,ಜನವರಿ,27,2022(www.justkannada.in): ಜೆಡಿಎಸ್ ಮತ್ತು ಬಿಜೆಪಿ  ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ ಬೆನ್ನಲ್ಲೇ ಇದೀಗ ಎಂಎಲ್​ಸಿ ಲಖನ್ ಜಾರಕಿಹೊಳಿ ಹೊಸಬಾಂಬ್ ಸಿಡಿಸಿದ್ದಾರೆ. ಹೌದು,  ಲಕ್ಷ್ಮಣ ಸವದಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂಪರ್ಕದಲ್ಲಿದ್ದಾರೆ. ಡಿಕೆ ಶಿವಕುಮಾರ್ , ಸವದಿ ಮಾತನಾಡಿರುವ ಮೊಬೈಲ್ ನಂಬರ್ ಇದೆ ಎಂದು ಲಖನ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಮಾಧ್ಯಮದ ಜತೆ ಮಾತನಾಡಿದ ಲಖನ್ ಜಾರಕಿಹೊಳಿ, ಸವದಿ, ಡಿಕೆಶಿ ಮಾತನಾಡಿದ ನಂಬರ್ ನಮ್ಮ ಬಳಿ [&#8230;]</p>
<p>The post <a href="https://www.justkannada.in/laxman-sawadi-dk-shivakumar-lakhan-jarakiholi/">ಲಕ್ಷ್ಮಣ್ ಸವದಿ ಅವರು ಡಿ.ಕೆಶಿ ಸಂಪರ್ಕದಲ್ಲಿದ್ದಾರೆ- ಎಂಎಲ್ ಸಿ ಲಖನ್ ಜಾರಕಿಹೊಳಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಜನವರಿ,27,2022(<a href="https://www.justkannada.in">www.justkannada.in</a>): </strong>ಜೆಡಿಎಸ್ ಮತ್ತು ಬಿಜೆಪಿ  ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ ಬೆನ್ನಲ್ಲೇ ಇದೀಗ ಎಂಎಲ್​ಸಿ ಲಖನ್ ಜಾರಕಿಹೊಳಿ ಹೊಸಬಾಂಬ್ ಸಿಡಿಸಿದ್ದಾರೆ.<img decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಹೌದು,  ಲಕ್ಷ್ಮಣ ಸವದಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂಪರ್ಕದಲ್ಲಿದ್ದಾರೆ. ಡಿಕೆ ಶಿವಕುಮಾರ್ , ಸವದಿ ಮಾತನಾಡಿರುವ ಮೊಬೈಲ್ ನಂಬರ್ ಇದೆ ಎಂದು ಲಖನ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.</p>
<p>ಮಾಧ್ಯಮದ ಜತೆ ಮಾತನಾಡಿದ ಲಖನ್ ಜಾರಕಿಹೊಳಿ, ಸವದಿ, ಡಿಕೆಶಿ ಮಾತನಾಡಿದ ನಂಬರ್ ನಮ್ಮ ಬಳಿ ಇದೆ. ಲಕ್ಷ್ಮಣ್ ಸವದಿ ಬೇರೆ ನಂಬರ್ ​ನಿಂದ ಡಿಕೆಶಿ ಜೊತೆ ಮಾತುಕತೆ ನಡೆಸಿದ್ದಾರೆ. ಸೋತ ನಾಯಕರೇ ಡಿಕೆಶಿ ಜತೆ ಸಂಪರ್ಕದಲ್ಲಿರುವವರು ಎಂದು ಲಖನ್ ಜಾರಕಿಹೊಳಿ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-61081" src="https://www.justkannada.in/wp-content/uploads/2021/04/lakan.jpg" alt="cd-case-lakhan-jarakiholli-resigns-dk-sivakumar" width="396" height="510" /></p>
<p>ಬಿಜೆಪಿ ವರಿಷ್ಠರು ರಮೇಶ್, ಬಾಲಚಂದ್ರರನ್ನ ಬಳಸಿಕೊಳ್ಳಬೇಕು. ರಮೇಶ್ ಜಾರಕಿಹೊಳಿಗೆ ಮಂತ್ರಿ ಸ್ಥಾನ ಕೊಟ್ಟರೆ ಇನ್ನೂ 25 ಸ್ಥಾನ ಹೆಚ್ಚು ಗೆಲ್ಲುತ್ತಾರೆ. 25ಕ್ಕೂ ಹೆಚ್ಚು ಶಾಸಕರು  ರಮೇಶ್ ಸಂಪರ್ಕದಲ್ಲಿ ಇದ್ದಾರೆ ಎಂದು ಲಖನ್ ಜಾರಕಿಹೊಳಿ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-85007" src="https://www.justkannada.in/wp-content/uploads/2022/01/shepav-logo.jpg" alt="" width="3341" height="926" /></p>
<p>Key words: Laxman Sawadi –DK Shivakumar- Lakhan jarakiholi.</p>
<p>The post <a href="https://www.justkannada.in/laxman-sawadi-dk-shivakumar-lakhan-jarakiholi/">ಲಕ್ಷ್ಮಣ್ ಸವದಿ ಅವರು ಡಿ.ಕೆಶಿ ಸಂಪರ್ಕದಲ್ಲಿದ್ದಾರೆ- ಎಂಎಲ್ ಸಿ ಲಖನ್ ಜಾರಕಿಹೊಳಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
