<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Lakshmikantha Reddy. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/lakshmikantha-reddy/feed/" rel="self" type="application/rss+xml" />
	<link>https://www.justkannada.in/tag/lakshmikantha-reddy/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 29 Jan 2025 08:04:42 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Lakshmikantha Reddy. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/lakshmikantha-reddy/</link>
	<width>32</width>
	<height>32</height>
</image> 
	<item>
		<title>ಮುಡುಕುತೊರೆ ಜಾತ್ರಾ ಮಹೋತ್ಸವ: ಅಗತ್ಯ ಸಿದ್ಧತೆಗೆ ಡಿಸಿ ಲಕ್ಷ್ಮೀಕಾಂತ ರೆಡ್ಡಿ ಸೂಚನೆ</title>
		<link>https://www.justkannada.in/mudukuthore-jatra-mahotsav/</link>
		
		<dc:creator><![CDATA[prashanth]]></dc:creator>
		<pubDate>Wed, 29 Jan 2025 08:04:42 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[DC]]></category>
		<category><![CDATA[jatra mahotsav]]></category>
		<category><![CDATA[Lakshmikantha Reddy.]]></category>
		<category><![CDATA[meeting]]></category>
		<category><![CDATA[Mudukuthore]]></category>
		<guid isPermaLink="false">https://www.justkannada.in/?p=135547</guid>

					<description><![CDATA[<p>ಮೈಸೂರು ಜನವರಿ,29,2025 (www.justkannada.in): ಐತಿಹಾಸಿಕ ಮುಡುಕುತೊರೆ ಜಾತ್ರಾ ಮಹೋತ್ಸವ ಜನವರಿ 31ರಿಂದ ಫೆಬ್ರವರಿ 16ರವರೆಗೆ  ನಡೆಯಲಿದ್ದು ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಮೈಸೂರು ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುಡುಕುತೊರೆ ಜಾತ್ರಾ ಮಹೋತ್ಸವ ಕುರಿತು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವ ಸಂಬಂಧ ಮೈಸೂರು ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ  ಸಭೆ ನಡೆಸಿ ಮಾತನಾಡಿದರು. ಜನವರಿ 31 ರಿಂದ ಫೆಬ್ರವರಿ 16ರವರೆಗೆ ಮುಡುಕುತೊರೆ ಜಾತ್ರಾ [&#8230;]</p>
<p>The post <a href="https://www.justkannada.in/mudukuthore-jatra-mahotsav/">ಮುಡುಕುತೊರೆ ಜಾತ್ರಾ ಮಹೋತ್ಸವ: ಅಗತ್ಯ ಸಿದ್ಧತೆಗೆ ಡಿಸಿ ಲಕ್ಷ್ಮೀಕಾಂತ ರೆಡ್ಡಿ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು ಜನವರಿ,29,2025 (<a href="http://www.justkannada.in">www.justkannada.in</a>):</strong> ಐತಿಹಾಸಿಕ ಮುಡುಕುತೊರೆ ಜಾತ್ರಾ ಮಹೋತ್ಸವ ಜನವರಿ 31ರಿಂದ ಫೆಬ್ರವರಿ 16ರವರೆಗೆ  ನಡೆಯಲಿದ್ದು ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಮೈಸೂರು ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ ಅವರು ತಿಳಿಸಿದರು.<img decoding="async" class="aligncenter size-full wp-image-135204" src="https://www.justkannada.in/wp-content/uploads/2025/01/nypunya1.jpg" alt="" width="500" height="97" srcset="https://www.justkannada.in/wp-content/uploads/2025/01/nypunya1.jpg 500w, https://www.justkannada.in/wp-content/uploads/2025/01/nypunya1-300x58.jpg 300w, https://www.justkannada.in/wp-content/uploads/2025/01/nypunya1-150x29.jpg 150w" sizes="(max-width: 500px) 100vw, 500px" /></p>
<p>ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುಡುಕುತೊರೆ ಜಾತ್ರಾ ಮಹೋತ್ಸವ ಕುರಿತು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವ ಸಂಬಂಧ ಮೈಸೂರು ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ  ಸಭೆ ನಡೆಸಿ ಮಾತನಾಡಿದರು.</p>
<p>ಜನವರಿ 31 ರಿಂದ ಫೆಬ್ರವರಿ 16ರವರೆಗೆ ಮುಡುಕುತೊರೆ ಜಾತ್ರಾ ಮಹೋತ್ಸವ ನಡೆಯಲಿದೆ, ಫೆಬ್ರವರಿ 7 ರಂದು ರಥೋತ್ಸವ, ಫೆಬ್ರವರಿ 10ಕ್ಕೆ ತೆಪ್ಪೋತ್ಸವ ಸಮಾರಂಭ,  17 ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದೆ‌. ಈ ಸಂಬಂಧ ಅಧಿಕಾರಿಗಳು ಯಾವುದೇ ತೊಂದರೆ ಆಗದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.</p>
<p>ಆರೋಗ್ಯ ಇಲಾಖೆಯಿಂದ ಆಂಬುಲೆನ್ಸ್ ಹಾಗೂ ವೈದ್ಯರು ತಂಡ ಜಾತ್ರಾ ಮಹೋತ್ಸವದಲ್ಲಿ ಇರಬೇಕು. ಚೆಸ್ಕಾಂ ಇಲಾಖೆಯಿಂದ ವಿದ್ಯುತ್ ದೀಪಾಲಂಕಾರ ಮಾಡಬೇಕು. ತಾತ್ಕಾಲಿಕ ಶೌಚಾಲಯ, ಮೊಬೈಲ್ ಶೌಚಾಲಯ ಹಾಗೂ ಬಟ್ಟೆ ಬದಲಿಸುವ ಕೊಠಡಿ ನಿರ್ಮಿಸಿ ಸ್ವಚ್ಚತೆಗೆ ಆದ್ಯತೆ ನೀಡಬೇಕು ಎಂದು ಅವರು ತಿಳಿಸಿದರು.</p>
<p>ಪೊಲೀಸ್ ಇಲಾಖೆಯಿಂದ ಬ್ಯಾರಿಕೇಡ್, ಧ್ವನಿ ವರ್ಧಕ , ಸಿಸಿ ಕ್ಯಾಮೆರಾ ಅಳವಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ಜಾತ್ರಾ ಮಾಳದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಜಾತ್ರಾ ಪ್ರದೇಶದಲ್ಲಿ ಸ್ವಚ್ಚತೆ ಹಾಗೂ ನೈರ್ಮಲೀಕರಣಕ್ಕೆ ಹೆಚ್ಚು ಒತ್ತು ನೀಡಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಡಿಸಿ ಜಿ. ಲಕ್ಷ್ಮೀ ಕಾಂತರೆಡ್ಡಿ ತಿಳಿಸಿದರು.</p>
<p>ಸಭೆಯಲ್ಲಿ ಪಶುಪಾಲನಾ ಇಲಾಖೆಯ ಸಹಾಯ ನಿರ್ದೇಶಕರಾದ ಡಾ ಲಿಂಗರಾಜು ಅವರು ಮಾತನಾಡಿ, ಉತ್ತಮ ರಾಸುಗಳಿಗೆ ಆಯ್ಕೆ ಸಂಬಂಧ ಜನವರಿ 31 ರಿಂದ ಫೆಬ್ರವರಿ 3 ವರೆಗೆ ರಾಸುಗಳ ರೈತರು ಸ್ಥಳದಲ್ಲಿದ್ದು ಆಯ್ಕೆ ಸಂಬಂಧ ನೊಂದಣಿ ಮಾಡಿಕೊಳ್ಳಬೇಕು. ಫೆಬ್ರವರಿ 5 ರಂದು ಉತ್ತಮ ರಾಸುಗಳ ಆಯ್ಕೆ ನಡೆಯುತ್ತದೆ. ಆದರೆ ಕೊನೆಯ ಎರಡು ದಿನ ಅಥವಾ ಆಯ್ಕೆಯ ದಿನ ನೇರವಾಗಿ ಭಾಗವಹಿಸಲು ಅವಕಾಶ ಇರುವುದಿಲ್ಲ ಎಂದು  ತಿಳಿಸಿದರು.</p>
<p>ಸಭೆಯಲ್ಲಿ ಟಿ ನರಸೀಪುರ ತಹಶೀಲ್ದಾರ್ ಸುರೇಶ್ ಆಚಾರ್, ಮುಜರಾಯಿ ಇಲಾಖೆಯ ತಹಶೀಲ್ದಾರ್  ಲತಾ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.</p>
<p><img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>Key words: Mudukuthore, Jatra Mahotsav, DC, LakshmiKantha Reddy, meeting</p>
<p>The post <a href="https://www.justkannada.in/mudukuthore-jatra-mahotsav/">ಮುಡುಕುತೊರೆ ಜಾತ್ರಾ ಮಹೋತ್ಸವ: ಅಗತ್ಯ ಸಿದ್ಧತೆಗೆ ಡಿಸಿ ಲಕ್ಷ್ಮೀಕಾಂತ ರೆಡ್ಡಿ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಲ್ಯಾನ್ಸ್ ಡೌನ್ ಬಿಲ್ಡಿಂಗ್ ನೆಲಸಮ ವಿಚಾರ: ನ್ಯಾಯಾಲಯದ ಅನುಮತಿ ಪಡೆದು ಮುಂದಿನ ಕ್ರಮ- ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ ರೆಡ್ಡಿ.</title>
		<link>https://www.justkannada.in/lansdowne-building-demolition-mysore-city-corporation-commissioner-lakshmikantha-reddy/</link>
		
		<dc:creator><![CDATA[JK Desk]]></dc:creator>
		<pubDate>Tue, 31 May 2022 07:55:33 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[city]]></category>
		<category><![CDATA[Commissioner]]></category>
		<category><![CDATA[Corporation]]></category>
		<category><![CDATA[Lakshmikantha Reddy.]]></category>
		<category><![CDATA[Lansdowne-Building Demolition-mysore]]></category>
		<guid isPermaLink="false">https://www.justkannada.in/?p=90606</guid>

					<description><![CDATA[<p>ಮೈಸೂರು,ಮೇ,31,2022(www.justkannada.in): ನಗರದ ಲ್ಯಾನ್ಸ್ ಡೌನ್ ಬಿಲ್ಡಿಂಗ್ ನೆಲಸಮ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ ನೀಡಿದ್ದಾರೆ. ಲ್ಯಾನ್ಸ್ ಡೌನ್ ಬಿಲ್ಡಿಂಗ್  ಪಾರಂಪರಿಕ ಕಟ್ಟಡವಾಗಿರುವ ಕಾರಣ ಸಮಿತಿಯಿಂದ ನೆಲಸಮಕ್ಕೆ ಅನುಮತಿ ದೊರೆತಿದೆ. ಪ್ರಕರಣ ಹೈ ಕೋರ್ಟ್ ನಲ್ಲಿರುವುದರಿಂದ ನ್ಯಾಯಾಲಯದ ಅನುಮತಿ ಪಡೆದು ಮುಂದಿನ ಕ್ರಮ ಜರುಗಿಸಲಾಗುವುದು. ಈಗಾಗಲೇ ಪಾರಂಪರಿಕ ಸಮಿತಿಯು ಕಟ್ಟಡದಲ್ಲಿ ಸದೃಢವಾಗಿಲ್ಲ ಎಂದು ರಿಪೋರ್ಟ್ ನೀಡಿದೆ. ನ್ಯಾಯಾಲಯದ ಆದೇಶದ ಮೂಲಕ ಮುಂದಿನ ತೀರ್ಮಾನ ಮಾಡಲಾಗುವುದು ಎಂದು ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ. ಇನ್ನೂ [&#8230;]</p>
<p>The post <a href="https://www.justkannada.in/lansdowne-building-demolition-mysore-city-corporation-commissioner-lakshmikantha-reddy/">ಲ್ಯಾನ್ಸ್ ಡೌನ್ ಬಿಲ್ಡಿಂಗ್ ನೆಲಸಮ ವಿಚಾರ: ನ್ಯಾಯಾಲಯದ ಅನುಮತಿ ಪಡೆದು ಮುಂದಿನ ಕ್ರಮ- ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ ರೆಡ್ಡಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮೇ,31,2022(<a href="http://www.justkannada.in">www.justkannada.in</a>):</strong> ನಗರದ ಲ್ಯಾನ್ಸ್ ಡೌನ್ ಬಿಲ್ಡಿಂಗ್ ನೆಲಸಮ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ ನೀಡಿದ್ದಾರೆ.<img decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಲ್ಯಾನ್ಸ್ ಡೌನ್ ಬಿಲ್ಡಿಂಗ್  ಪಾರಂಪರಿಕ ಕಟ್ಟಡವಾಗಿರುವ ಕಾರಣ ಸಮಿತಿಯಿಂದ ನೆಲಸಮಕ್ಕೆ ಅನುಮತಿ ದೊರೆತಿದೆ. ಪ್ರಕರಣ ಹೈ ಕೋರ್ಟ್ ನಲ್ಲಿರುವುದರಿಂದ ನ್ಯಾಯಾಲಯದ ಅನುಮತಿ ಪಡೆದು ಮುಂದಿನ ಕ್ರಮ ಜರುಗಿಸಲಾಗುವುದು. ಈಗಾಗಲೇ ಪಾರಂಪರಿಕ ಸಮಿತಿಯು ಕಟ್ಟಡದಲ್ಲಿ ಸದೃಢವಾಗಿಲ್ಲ ಎಂದು ರಿಪೋರ್ಟ್ ನೀಡಿದೆ. ನ್ಯಾಯಾಲಯದ ಆದೇಶದ ಮೂಲಕ ಮುಂದಿನ ತೀರ್ಮಾನ ಮಾಡಲಾಗುವುದು ಎಂದು ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-90607" src="https://www.justkannada.in/wp-content/uploads/2022/05/lansdown.jpg" alt="" width="500" height="280" srcset="https://www.justkannada.in/wp-content/uploads/2022/05/lansdown.jpg 500w, https://www.justkannada.in/wp-content/uploads/2022/05/lansdown-300x168.jpg 300w" sizes="auto, (max-width: 500px) 100vw, 500px" /></p>
<p>ಇನ್ನೂ ವಿಶ್ವ ಯೋಗದಿನದಂದು ನಗರ ಬಸ್ ನಿಲ್ದಾಣ ತಾತ್ಕಾಲಿಕ ಶಿಫ್ಟ್ ಮಾಡುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಲಕ್ಷ್ಮೀಕಾಂತ ರೆಡ್ಡಿ, ಸದ್ಯ ಪ್ರಧಾನಿಗಳು ಆಗಮಿಸಲಿರುವ ರಸ್ತೆಗಳ ಗುಂಡಿಗಳ ಸರಿಪಡಿಸಲು ಮುಂದಾಗಿದ್ದೇವೆ. ನಗರ ಬಸ್ ನಿಲ್ದಾಣ ತಾತ್ಕಾಲಿಕ ಶಿಫ್ಟ್ ಮಾಡುವ ಬಗ್ಗೆ ನಗರ ಪೊಲೀಸ್ ಆಯುಕ್ತರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.</p>
<p>Key words: Lansdowne-Building Demolition-mysore- city-corporation-Commissioner -Lakshmikantha Reddy.</p>
<p>The post <a href="https://www.justkannada.in/lansdowne-building-demolition-mysore-city-corporation-commissioner-lakshmikantha-reddy/">ಲ್ಯಾನ್ಸ್ ಡೌನ್ ಬಿಲ್ಡಿಂಗ್ ನೆಲಸಮ ವಿಚಾರ: ನ್ಯಾಯಾಲಯದ ಅನುಮತಿ ಪಡೆದು ಮುಂದಿನ ಕ್ರಮ- ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ ರೆಡ್ಡಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
