<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>leaders Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/leaders/feed/" rel="self" type="application/rss+xml" />
	<link>https://www.justkannada.in/tag/leaders/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 06 Jul 2026 05:52:53 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>leaders Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/leaders/</link>
	<width>32</width>
	<height>32</height>
</image> 
	<item>
		<title>SIR ಪ್ರಕ್ರಿಯೆ: ಚುನಾವಣಾ ಆಯೋಗಕ್ಕೆ ದೋಸ್ತಿ ನಾಯಕರಿಂದ ದೂರು</title>
		<link>https://www.justkannada.in/sir-jds-bjp-leaders/</link>
		
		<dc:creator><![CDATA[prashanth]]></dc:creator>
		<pubDate>Mon, 06 Jul 2026 05:52:53 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[complaint]]></category>
		<category><![CDATA[Election Commission]]></category>
		<category><![CDATA[JDS]]></category>
		<category><![CDATA[leaders]]></category>
		<category><![CDATA[Sir]]></category>
		<guid isPermaLink="false">https://www.justkannada.in/?p=156935</guid>

					<description><![CDATA[<p>ಬೆಂಗಳೂರು,ಜುಲೈ,6,2026 (www.justkannada.in):  ರಾಜ್ಯದಲ್ಲಿ ನಡೆಯುತ್ತಿರುವ ಎಸ್ ಐಆರ್ ಪ್ರಕ್ರಿಯೆ ವೇಳೆ ನಿಯಮ ಉಲ್ಲಂಘನೆಯಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಇಂದು ಬೆಂಗಳೂರಿನ ರಾಜ್ಯ ಚುನಾವಣಾ ಕಚೇರಿಗೆ ಆಗಮಿಸಿದ  ಜೆಡಿಎಸ್ – ಬಿಜೆಪಿ ನಾಯಕರು  ದೂರು ಸಲ್ಲಿಕೆ ಮಾಡಿದ್ದಾರೆ. ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ದೂರು ಸಲ್ಲಿಸಿದ್ದಾರೆ. ಈ ವೇಳೆ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ,  ಸಂಸದ [&#8230;]</p>
<p>The post <a href="https://www.justkannada.in/sir-jds-bjp-leaders/">SIR ಪ್ರಕ್ರಿಯೆ: ಚುನಾವಣಾ ಆಯೋಗಕ್ಕೆ ದೋಸ್ತಿ ನಾಯಕರಿಂದ ದೂರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,6,2026 (<a href="http://www.justkannada.in">www.justkannada.in</a>): </strong> ರಾಜ್ಯದಲ್ಲಿ ನಡೆಯುತ್ತಿರುವ ಎಸ್ ಐಆರ್ ಪ್ರಕ್ರಿಯೆ ವೇಳೆ ನಿಯಮ ಉಲ್ಲಂಘನೆಯಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಬೆಂಗಳೂರಿನ ರಾಜ್ಯ ಚುನಾವಣಾ ಕಚೇರಿಗೆ ಆಗಮಿಸಿದ  ಜೆಡಿಎಸ್ – ಬಿಜೆಪಿ ನಾಯಕರು  ದೂರು ಸಲ್ಲಿಕೆ ಮಾಡಿದ್ದಾರೆ. ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ದೂರು ಸಲ್ಲಿಸಿದ್ದಾರೆ.<img decoding="async" class="aligncenter size-full wp-image-154870" src="https://www.justkannada.in/wp-content/uploads/2026/05/voter.jpg" alt="" width="500" height="280" srcset="https://www.justkannada.in/wp-content/uploads/2026/05/voter.jpg 500w, https://www.justkannada.in/wp-content/uploads/2026/05/voter-300x168.jpg 300w, https://www.justkannada.in/wp-content/uploads/2026/05/voter-150x84.jpg 150w" sizes="(max-width: 500px) 100vw, 500px" /></p>
<p>ಈ ವೇಳೆ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ,  ಸಂಸದ ಗೋವಿಂದ ಕಾರಜೋಳ, ಶಾಸಕ ಅಶ‍್ವಥ್ ನಾರಾಯಣ್, ಎಂಎಲ್ ಸಿ ಸಿಟಿ ರವಿ ಸೇರಿ ಹಲವರು ಉಪಸ್ಥಿತರಿದ್ದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words:  SIR, Complaint, JDS, BJP, leaders, Election Commission</p>
<p>The post <a href="https://www.justkannada.in/sir-jds-bjp-leaders/">SIR ಪ್ರಕ್ರಿಯೆ: ಚುನಾವಣಾ ಆಯೋಗಕ್ಕೆ ದೋಸ್ತಿ ನಾಯಕರಿಂದ ದೂರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನೀವು ದೆಹಲಿಗೆ ಹೋಗ್ಬೇಡಿ, ಹೋದ್ರೆ ರಾಜೀನಾಮೆ ಪಡೆಯುತ್ತಾರೆ- ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ</title>
		<link>https://www.justkannada.in/minister-priyank-kharge-56/</link>
		
		<dc:creator><![CDATA[prashanth]]></dc:creator>
		<pubDate>Sat, 20 Jun 2026 05:49:42 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[Delhi]]></category>
		<category><![CDATA[leaders]]></category>
		<category><![CDATA[minister]]></category>
		<category><![CDATA[Priyank Kharge]]></category>
		<category><![CDATA[resignation]]></category>
		<guid isPermaLink="false">https://www.justkannada.in/?p=156290</guid>

					<description><![CDATA[<p>ಬೆಂಗಳೂರು,ಜೂನ್,20,2026 (www.justkannada.in):  ರಾಜ್ಯದಲ್ಲಿ 7 ಸ್ಥಾನಗಳಿಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ –ಜೆಡಿಎಸ್ ನಲ್ಲಿ ಅಡ್ಡಮತದಾನ ಮಾಡಿದ್ದು ಈ ವಿಚಾರವನ್ನ ಗಂಭೀರವಾಗಿ ಪರಿಗಣಿಸಿರುವ  ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ ನಾಯಕರನ್ನ ದೆಹಲಿಗೆ ಬರುವಂತೆ ಬುಲಾವ್ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ. ದೆಹಲಿಗೆ ರಾಜ್ಯ ಬಿಜೆಪಿ ನಾಯಕರು ಹೋಗಬೇಡಿ. ಬಿವೈ ವಿಜಯೇಂದ್ರ, ಆರ್.ಅಶೋಕ್ ದೆಹಲಿಗೆ ಹೋಗಬೇಡಿ. ನೀವು ದೆಹಲಿಗೆ ಹೋದರೆ ನಿಮ್ಮ ರಾಜೀನಾಮೆ [&#8230;]</p>
<p>The post <a href="https://www.justkannada.in/minister-priyank-kharge-56/">ನೀವು ದೆಹಲಿಗೆ ಹೋಗ್ಬೇಡಿ, ಹೋದ್ರೆ ರಾಜೀನಾಮೆ ಪಡೆಯುತ್ತಾರೆ- ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,20,2026 (<a href="http://www.justkannada.in">www.justkannada.in</a>): </strong> ರಾಜ್ಯದಲ್ಲಿ 7 ಸ್ಥಾನಗಳಿಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ –ಜೆಡಿಎಸ್ ನಲ್ಲಿ ಅಡ್ಡಮತದಾನ ಮಾಡಿದ್ದು ಈ ವಿಚಾರವನ್ನ ಗಂಭೀರವಾಗಿ ಪರಿಗಣಿಸಿರುವ  ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ ನಾಯಕರನ್ನ ದೆಹಲಿಗೆ ಬರುವಂತೆ ಬುಲಾವ್ ನೀಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.</p>
<p>ದೆಹಲಿಗೆ ರಾಜ್ಯ ಬಿಜೆಪಿ ನಾಯಕರು ಹೋಗಬೇಡಿ. ಬಿವೈ ವಿಜಯೇಂದ್ರ, ಆರ್.ಅಶೋಕ್ ದೆಹಲಿಗೆ ಹೋಗಬೇಡಿ. ನೀವು ದೆಹಲಿಗೆ ಹೋದರೆ ನಿಮ್ಮ ರಾಜೀನಾಮೆ ಪಡೆಯುತ್ತಾರೆ  ಎಂದು ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Delhi, BJP, Leaders,resignation, Minister, Priyank Kharge</p>
<p>The post <a href="https://www.justkannada.in/minister-priyank-kharge-56/">ನೀವು ದೆಹಲಿಗೆ ಹೋಗ್ಬೇಡಿ, ಹೋದ್ರೆ ರಾಜೀನಾಮೆ ಪಡೆಯುತ್ತಾರೆ- ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕ್ಷಣಗಣನೆ: ಹೈಕಮಾಂಡ್ ನಾಯಕರು, ಶಾಸಕರು ಆಗಮನ</title>
		<link>https://www.justkannada.in/countdown-clp-meeting/</link>
		
		<dc:creator><![CDATA[prashanth]]></dc:creator>
		<pubDate>Sat, 30 May 2026 11:12:11 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Arrive]]></category>
		<category><![CDATA[CLP meeting]]></category>
		<category><![CDATA[Countdown]]></category>
		<category><![CDATA[High Command]]></category>
		<category><![CDATA[leaders]]></category>
		<category><![CDATA[mlas]]></category>
		<guid isPermaLink="false">https://www.justkannada.in/?p=155462</guid>

					<description><![CDATA[<p>ಬೆಂಗಳೂರು,ಮೇ,30,2026 (www.justkannada.in):  ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯಾಗಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು ಇದೀಗ ನೂತನ ಸಿಎಂ ಆಯ್ಕೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಇಂದು ಸಂಜೆ 4 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ನಿಗದಿಯಾಗಿತ್ತು. ಹೀಗಾಗಿ ಕೆಲವೇ ಕ್ಷಣಗಳಲ್ಲಿ ಸಭೆ ಆರಂಭವಾಗಲಿದ್ದು ಸಭೆಗೆ  ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಸಹ ಆಗಮಿಸಿದ್ದಾರೆ. ಖಾಸಗಿ ಹೋಟೆಲ್‌ನಿಂದ ನೇರವಾಗಿ ಸಿಎಲ್​​​ಪಿ ಸಭೆ ನಡೆಯುವ ವಿಧಾನಸೌಧಕ್ಕೆ [&#8230;]</p>
<p>The post <a href="https://www.justkannada.in/countdown-clp-meeting/">ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕ್ಷಣಗಣನೆ: ಹೈಕಮಾಂಡ್ ನಾಯಕರು, ಶಾಸಕರು ಆಗಮನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,30,2026 (<a href="http://www.justkannada.in">www.justkannada.in</a>): </strong> ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯಾಗಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು ಇದೀಗ ನೂತನ ಸಿಎಂ ಆಯ್ಕೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಸಂಜೆ 4 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ನಿಗದಿಯಾಗಿತ್ತು. ಹೀಗಾಗಿ ಕೆಲವೇ ಕ್ಷಣಗಳಲ್ಲಿ ಸಭೆ ಆರಂಭವಾಗಲಿದ್ದು ಸಭೆಗೆ  ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಸಹ ಆಗಮಿಸಿದ್ದಾರೆ. ಖಾಸಗಿ ಹೋಟೆಲ್‌ನಿಂದ ನೇರವಾಗಿ ಸಿಎಲ್​​​ಪಿ ಸಭೆ ನಡೆಯುವ ವಿಧಾನಸೌಧಕ್ಕೆ ಆಗಮಿಸಿದ್ದಾರೆ.<img loading="lazy" decoding="async" class="aligncenter size-full wp-image-148503" src="https://www.justkannada.in/wp-content/uploads/2025/12/siddaramaiah-dks.jpg" alt="" width="500" height="214" srcset="https://www.justkannada.in/wp-content/uploads/2025/12/siddaramaiah-dks.jpg 500w, https://www.justkannada.in/wp-content/uploads/2025/12/siddaramaiah-dks-300x128.jpg 300w, https://www.justkannada.in/wp-content/uploads/2025/12/siddaramaiah-dks-150x64.jpg 150w" sizes="auto, (max-width: 500px) 100vw, 500px" /></p>
<p>ಮುಂದಿನ ಸಿಎಂ ಎಂದೇ ಬಿಂಬಿತವಾಗಿರುವ ಡಿಕೆ ಶಿವಕುಮಾರ್ ಅವರು ಸಿಎಲ್ ಪಿ ಸಭೆಗೆ  ಗಮಿಸಿದ್ದಾರೆ. ಖಾಸಗಿ ಹೋಟೆಲ್​​ ನಲ್ಲಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಸಿ ವೇಣುಗೋಪಾಲ್ ಜೊತೆ ಸುದೀರ್ಘ ಚರ್ಚೆ ನಡೆಸಿದ ಬಳಿಕ ನೇರವಾಗಿ ಖಾಸಗಿ ಕಾರಿನಲ್ಲಿ ವಿಧಾನಸೌಧಕ್ಕೆ ಆಗಮಿಸಿದ್ದಾರೆ.<img loading="lazy" decoding="async" class="aligncenter size-full wp-image-155353" src="https://www.justkannada.in/wp-content/uploads/2026/05/dks-siddaramaiah.jpg" alt="" width="500" height="211" srcset="https://www.justkannada.in/wp-content/uploads/2026/05/dks-siddaramaiah.jpg 500w, https://www.justkannada.in/wp-content/uploads/2026/05/dks-siddaramaiah-300x127.jpg 300w, https://www.justkannada.in/wp-content/uploads/2026/05/dks-siddaramaiah-150x63.jpg 150w" sizes="auto, (max-width: 500px) 100vw, 500px" /></p>
<p>ವಿಧಾನಸೌಧದಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕ್ಷಣಗಣನೆ ಆರಂಭವಾಗಿದ್ದು, ಶಾಸಕರು ಸಹ ಆಗಮಿಸುತ್ತಿದ್ದಾರೆ. ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್, ಶಾಸಕರಾದ ಟಿ.ಬಿ.ಜಯಚಂದ್ರ, ರಾಮಲಿಂಗಾರೆಡ್ಡಿ, ಸಿ.ಪಿ.ಯೋಗೇಶ್ವರ್​​, ಆನೇಕಲ್​​ ಶಿವಣ್ಣ, ಪ್ರದೀಪ್ ಈಶ್ವರ್​​, ಅಶೋಕ್ ಪಟ್ಟಣ್​​ , ಪುಟ್ಟರಂಗಶೆಟ್ಟಿ, ನಯನಾ ಮೋಟಮ್ಮ, ಲಕ್ಷ್ಮೀ ಹೆಬ್ಬಾಳ್ಕರ್, ಇಕ್ಬಾಲ್ ಹುಸೇನ್ ಸೇರಿ ಹಲವು ಶಾಸಕರು ಆಗಮಿಸಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Countdown, CLP meeting,  High command, leaders,  MLAs, arrive</p>
<p>The post <a href="https://www.justkannada.in/countdown-clp-meeting/">ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕ್ಷಣಗಣನೆ: ಹೈಕಮಾಂಡ್ ನಾಯಕರು, ಶಾಸಕರು ಆಗಮನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಎಂ ,ಡಿಸಿಎಂ ಜೊತೆ ಹೈಕಮಾಂಡ್ ನಾಯಕರ ಮೀಟಿಂಗ್ ಆರಂಭ</title>
		<link>https://www.justkannada.in/meeting-cm-dcm/</link>
		
		<dc:creator><![CDATA[prashanth]]></dc:creator>
		<pubDate>Tue, 26 May 2026 06:09:06 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM]]></category>
		<category><![CDATA[DCM]]></category>
		<category><![CDATA[High Command]]></category>
		<category><![CDATA[leaders]]></category>
		<category><![CDATA[meeting]]></category>
		<guid isPermaLink="false">https://www.justkannada.in/?p=155245</guid>

					<description><![CDATA[<p>ನವದೆಹಲಿ,ಮೇ,26,2026 (www.justkannada.in):  ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಕಾಂಗ್ರೆಸ್ ಹೈಕಮಾಂಡ್ ನಾಯಕರ ಹೈವೋಲ್ಟೇಜ್ ಮೀಟಿಂಗ್ ಆರಂಭವಾಗಿದೆ. ದೆಹಲಿಯ ಇಂದಿರಾ ಭವನದಲ್ಲಿ  ಸಿಎಂ ಡಿಸಿಎಂ ಜೊತೆ ಹೈಕಮಾಂಡ್ ನಾಯಕರ ಮೀಟಿಂಗ್ ಆರಂಭವಾಗಿದ್ದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್ ಅವರು ಚರ್ಚೆ ನಡೆಸುತ್ತಿದ್ದರೆ. ಇಂದಿನ ಸಭೆಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಯೋ ಅಥವಾ ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಚರ್ಚೆಯೋ ಎಂಬುದು ಶೀಘ್ರದಲ್ಲೇ ತಿಳಿಯಲಿದೆ.  ಹಲವು ಸಚಿವರು ಮತ್ತು [&#8230;]</p>
<p>The post <a href="https://www.justkannada.in/meeting-cm-dcm/">ಸಿಎಂ ,ಡಿಸಿಎಂ ಜೊತೆ ಹೈಕಮಾಂಡ್ ನಾಯಕರ ಮೀಟಿಂಗ್ ಆರಂಭ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಮೇ,26,2026 (<a href="http://www.justkannada.in">www.justkannada.in</a>): </strong> ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಕಾಂಗ್ರೆಸ್ ಹೈಕಮಾಂಡ್ ನಾಯಕರ ಹೈವೋಲ್ಟೇಜ್ ಮೀಟಿಂಗ್ ಆರಂಭವಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ದೆಹಲಿಯ ಇಂದಿರಾ ಭವನದಲ್ಲಿ  ಸಿಎಂ ಡಿಸಿಎಂ ಜೊತೆ ಹೈಕಮಾಂಡ್ ನಾಯಕರ ಮೀಟಿಂಗ್ ಆರಂಭವಾಗಿದ್ದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್ ಅವರು ಚರ್ಚೆ ನಡೆಸುತ್ತಿದ್ದರೆ.</p>
<p>ಇಂದಿನ ಸಭೆಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಯೋ ಅಥವಾ ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಚರ್ಚೆಯೋ ಎಂಬುದು ಶೀಘ್ರದಲ್ಲೇ ತಿಳಿಯಲಿದೆ.  ಹಲವು ಸಚಿವರು ಮತ್ತು ಶಾಸಕರು ದೆಹಲಿಗೆ ದೌಡಾಯಿಸಿದ್ದು ಬೀಡು ಬಿಟ್ಟಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: High command, leaders, meeting, CM, DCM</p>
<p>The post <a href="https://www.justkannada.in/meeting-cm-dcm/">ಸಿಎಂ ,ಡಿಸಿಎಂ ಜೊತೆ ಹೈಕಮಾಂಡ್ ನಾಯಕರ ಮೀಟಿಂಗ್ ಆರಂಭ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಎಲ್ ಪಿ ನಾಯಕರಾದವರೇ ಸಿಎಂ ಆಗ್ತಾರೆ- ಡಿಸಿಎಂ ಡಿಕೆಶಿಗೆ MLC ರಾಜೇಂದ್ರ ರಾಜಣ್ಣ ಟಾಂಗ್</title>
		<link>https://www.justkannada.in/mlc-rajendra-rajanna-3/</link>
		
		<dc:creator><![CDATA[prashanth]]></dc:creator>
		<pubDate>Fri, 24 Oct 2025 06:21:43 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CLP]]></category>
		<category><![CDATA[CM]]></category>
		<category><![CDATA[DCM]]></category>
		<category><![CDATA[DK Shivakumar]]></category>
		<category><![CDATA[leaders]]></category>
		<category><![CDATA[MLC Rajendra Rajanna]]></category>
		<guid isPermaLink="false">https://www.justkannada.in/?p=146898</guid>

					<description><![CDATA[<p>ಬೆಂಗಳೂರು, ಅಕ್ಟೋಬರ್,24,2025 (www.justkannada.in): ಶಾಸಕರ ಬಲ ಇದ್ದವರೇ ಸಿಎಂ ಆಗೋದು  ಅಧಿಕಾರ ಹಂಚಿಕೆಗೆ ಶಾಸಕರ ಬೆಂಬಲ ಬೇಕಿಲ್ಲ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಎಂಎಲ್ ಸಿ ರಾಜೇಂದ್ರ ರಾಜಣ್ಣ ಕೌಂಟರ್ ಕೊಟ್ಟಿದ್ದಾರೆ. ಈ ಕುರಿತು ಮಾತನಾಡಿರುವ ರಾಜೇಂದ್ರ ರಾಜಣ್ಣ, ಯಾರು ಸಿಎಲ್ ಪಿ ನಾಯಕರಾಗುತ್ತಾರೆಯೋ ಅವರೇ ಸಿಎಂ ಆಗುತ್ತಾರ.  ಶಾಸಕಾಂಗ ಸಭೆಯಲ್ಲಿ ಆಯ್ಕೆಯಾದವರೇ ಸಿಎಂ ಆಗುತ್ತಾರೆ ಎಂದು ಟಾಂಗ್ ಕೊಟ್ಟರು. ಅಹಿಂದ ನಾಯಕತ್ವ ಕುರಿತು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ರಾಜೇಂದ್ರ ರಾಜಣ್ಣ,  ಸತೀಶ್ [&#8230;]</p>
<p>The post <a href="https://www.justkannada.in/mlc-rajendra-rajanna-3/">ಸಿಎಲ್ ಪಿ ನಾಯಕರಾದವರೇ ಸಿಎಂ ಆಗ್ತಾರೆ- ಡಿಸಿಎಂ ಡಿಕೆಶಿಗೆ MLC ರಾಜೇಂದ್ರ ರಾಜಣ್ಣ ಟಾಂಗ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಅಕ್ಟೋಬರ್,24,2025 (<a href="http://www.justkannada.in">www.justkannada.in</a>):</strong> ಶಾಸಕರ ಬಲ ಇದ್ದವರೇ ಸಿಎಂ ಆಗೋದು  ಅಧಿಕಾರ ಹಂಚಿಕೆಗೆ ಶಾಸಕರ ಬೆಂಬಲ ಬೇಕಿಲ್ಲ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಎಂಎಲ್ ಸಿ ರಾಜೇಂದ್ರ ರಾಜಣ್ಣ ಕೌಂಟರ್ ಕೊಟ್ಟಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ರಾಜೇಂದ್ರ ರಾಜಣ್ಣ, ಯಾರು ಸಿಎಲ್ ಪಿ ನಾಯಕರಾಗುತ್ತಾರೆಯೋ ಅವರೇ ಸಿಎಂ ಆಗುತ್ತಾರ.  ಶಾಸಕಾಂಗ ಸಭೆಯಲ್ಲಿ ಆಯ್ಕೆಯಾದವರೇ ಸಿಎಂ ಆಗುತ್ತಾರೆ ಎಂದು ಟಾಂಗ್ ಕೊಟ್ಟರು.</p>
<p>ಅಹಿಂದ ನಾಯಕತ್ವ ಕುರಿತು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ರಾಜೇಂದ್ರ ರಾಜಣ್ಣ,  ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂಬ ಆಸೆ ನಮಗಿದೆ   ಅಹಿಂದ ನಾಯಕರು ಸಿಎಂ ಆಗಬೇಕು  ಎಂದಿದ್ದಾರೆ.   2028ಕ್ಕೆ  ಸತೀಶ್ ಸಿಎಂ ಆಗಬೇಕು ಎಂಬ ಭಾವನೆ ಇರಬೇಕು ಯತೀಂದ್ರ ಅವರ ಹೇಳಿಕೆ ಅವರ ವೈಯಕ್ತಿಕವಾದದ್ದು. ಬಿಹಾರ ಎಲೆಕ್ಷನ್ ಬಳಿಕ ತುಂಬಾ ಬದಲಾವಣೆ ಆಗುತ್ತೆ ಎಂದರು.</p>
<p>Key words: CLP, leaders , CM, MLC Rajendra Rajanna, DCM,  DK Shivakumar</p>
<p>The post <a href="https://www.justkannada.in/mlc-rajendra-rajanna-3/">ಸಿಎಲ್ ಪಿ ನಾಯಕರಾದವರೇ ಸಿಎಂ ಆಗ್ತಾರೆ- ಡಿಸಿಎಂ ಡಿಕೆಶಿಗೆ MLC ರಾಜೇಂದ್ರ ರಾಜಣ್ಣ ಟಾಂಗ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಇಂದು ಧರ್ಮಸ್ಥಳದಲ್ಲಿ ಬಿಜೆಪಿ ಬೃಹತ್ ಸಮಾವೇಶ: ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಕೆ</title>
		<link>https://www.justkannada.in/dharmasthala-bjp-leaders/</link>
		
		<dc:creator><![CDATA[prashanth]]></dc:creator>
		<pubDate>Mon, 01 Sep 2025 05:06:48 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[BY Vijayendra]]></category>
		<category><![CDATA[Dharmasthala]]></category>
		<category><![CDATA[leaders]]></category>
		<guid isPermaLink="false">https://www.justkannada.in/?p=144712</guid>

					<description><![CDATA[<p>ದಕ್ಷಿಣ ಕನ್ನಡ,ಸೆಪ್ಟಂಬರ್,1,2025 (www.justkannada.in): ಶ್ರೀ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಖಂಡಿಸಿ ಬಿಜೆಪಿ ಇಂದು ಧರ್ಮಸ್ಥಳದ ಹೊರವಲಯದಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಿದೆ. ಮಧ್ಯಾಹ್ನ 2 ಗಂಟೆಗೆ ಸಮಾವೇಶ ಆರಂಭವಾಗಲಿದ್ದು,  ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಶೋಭಾ ಕರಂದ್ಲಾಜೆ ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿ ಬಿಜೆಪಿ ನಾಯಕರು ಪಾಲ್ಗೊಳ್ಳಲಿದ್ದಾರೆ. ಸಮಾವೇಶಕ್ಕೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ  ಶ್ರೀ ಮಂಜುನಾಥಸ್ವಾಮಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಲಾಯಿತು. ಬಿಜೆಪಿ [&#8230;]</p>
<p>The post <a href="https://www.justkannada.in/dharmasthala-bjp-leaders/">ಇಂದು ಧರ್ಮಸ್ಥಳದಲ್ಲಿ ಬಿಜೆಪಿ ಬೃಹತ್ ಸಮಾವೇಶ: ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ದಕ್ಷಿಣ ಕನ್ನಡ,ಸೆಪ್ಟಂಬರ್,1,2025 (<a href="http://www.justkannada.in">www.justkannada.in</a>):</strong> ಶ್ರೀ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಖಂಡಿಸಿ ಬಿಜೆಪಿ ಇಂದು ಧರ್ಮಸ್ಥಳದ ಹೊರವಲಯದಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮಧ್ಯಾಹ್ನ 2 ಗಂಟೆಗೆ ಸಮಾವೇಶ ಆರಂಭವಾಗಲಿದ್ದು,  ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಶೋಭಾ ಕರಂದ್ಲಾಜೆ ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿ ಬಿಜೆಪಿ ನಾಯಕರು ಪಾಲ್ಗೊಳ್ಳಲಿದ್ದಾರೆ.</p>
<p>ಸಮಾವೇಶಕ್ಕೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ  ಶ್ರೀ ಮಂಜುನಾಥಸ್ವಾಮಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಲಾಯಿತು. ಬಿಜೆಪಿ ಮುಖಂಡರು ಸಾಥ್ ನೀಡಿದರು.</p>
<p>Key words: Dharmasthala, bjp, leaders, BY Vijayendra</p>
<p>The post <a href="https://www.justkannada.in/dharmasthala-bjp-leaders/">ಇಂದು ಧರ್ಮಸ್ಥಳದಲ್ಲಿ ಬಿಜೆಪಿ ಬೃಹತ್ ಸಮಾವೇಶ: ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯ ‘ಕೈ’ ನಾಯಕರು ಹೈಕಮಾಂಡ್ ಕೈಗೊಂಬೆ- ಕೇಂದ್ರ ಸಚಿವ ವಿ.ಸೋಮಣ್ಣ ಟೀಕೆ</title>
		<link>https://www.justkannada.in/union-minister-v-somanna-4/</link>
		
		<dc:creator><![CDATA[prashanth]]></dc:creator>
		<pubDate>Sat, 21 Jun 2025 07:28:39 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[congress]]></category>
		<category><![CDATA[High Command]]></category>
		<category><![CDATA[leaders]]></category>
		<category><![CDATA[puppets]]></category>
		<category><![CDATA[State]]></category>
		<category><![CDATA[Union minister]]></category>
		<category><![CDATA[V. Somanna]]></category>
		<guid isPermaLink="false">https://www.justkannada.in/?p=141782</guid>

					<description><![CDATA[<p>ಹಾಸನ,ಜೂನ್,21,2025 (www.justkannada.in): ರಾಜ್ಯ  ಕಾಂಗ್ರೆಸ್ ನಾಯಕರು ಹೈಕಮಾಂಡ್ ಕೈಗೊಂಬೆಯಾಗಿದ್ದಾರೆ. ರಾಹುಲ್ ಗಾಂಧಿ ಹೇಳಿದ ಬಳಿಕ ಜಾತಿ ಗಣತಿ ಮರು ಸರ್ವೇಗೆ ಮುಂದಾಗಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಟೀಕಿಸಿದರು. ಹಾಸನದ ಹಳೇಬೀಡಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣ, ಜಾತಿಗಣತಿ ವರದಿ ಮೊದಲೇ ತಿರಸ್ಕಾರ ಮಾಡಿ ಎಂದು ಹೇಳಿದ್ದೆ.  ರಾಹುಲ್  ಗಾಂಧಿ ಹೇಳಿದ ಬಳಿಕ ಮರು ಸರ್ವೇಗೆ ಮುಂದಾಗಿದ್ದಾರೆ.  ಈ ಮೂಲಕ ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದಾರೆ. ಸಿಎಂ ಹಾಗೂ ಸಚಿವರಿಗೆ ನಾನು ಉಳಿದರೆ ಸಾಕು [&#8230;]</p>
<p>The post <a href="https://www.justkannada.in/union-minister-v-somanna-4/">ರಾಜ್ಯ ‘ಕೈ’ ನಾಯಕರು ಹೈಕಮಾಂಡ್ ಕೈಗೊಂಬೆ- ಕೇಂದ್ರ ಸಚಿವ ವಿ.ಸೋಮಣ್ಣ ಟೀಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹಾಸನ,ಜೂನ್,21,2025 (<a href="http://www.justkannada.in">www.justkannada.in</a>):</strong> ರಾಜ್ಯ  ಕಾಂಗ್ರೆಸ್ ನಾಯಕರು ಹೈಕಮಾಂಡ್ ಕೈಗೊಂಬೆಯಾಗಿದ್ದಾರೆ. ರಾಹುಲ್ ಗಾಂಧಿ ಹೇಳಿದ ಬಳಿಕ ಜಾತಿ ಗಣತಿ ಮರು ಸರ್ವೇಗೆ ಮುಂದಾಗಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಟೀಕಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಹಾಸನದ ಹಳೇಬೀಡಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣ, ಜಾತಿಗಣತಿ ವರದಿ ಮೊದಲೇ ತಿರಸ್ಕಾರ ಮಾಡಿ ಎಂದು ಹೇಳಿದ್ದೆ.  ರಾಹುಲ್  ಗಾಂಧಿ ಹೇಳಿದ ಬಳಿಕ ಮರು ಸರ್ವೇಗೆ ಮುಂದಾಗಿದ್ದಾರೆ.  ಈ ಮೂಲಕ ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದಾರೆ. ಸಿಎಂ ಹಾಗೂ ಸಚಿವರಿಗೆ ನಾನು ಉಳಿದರೆ ಸಾಕು ಎನ್ನುವಂತಾಗಿದೆ ಇಲ್ಲಿಂದ ಹೋಗಿ ಬರುವುದರೊಳಗೆ ಮಾಜಿ ಆಗ್ತಿನೇನೋ ಎಂಬ ಭಯವಿದೆ ಎಂದು ಲೇವಡಿ ಮಾಡಿದರು.</p>
<p>ಸಿಎಂ ಸಿದ್ದರಾಮಯ್ಯ ಅನುಭವಿ ಎಂದು ಅಪಾರ ಗೌರವವಿತ್ತು. ಎಲ್ಲದಕ್ಕೂ ಕೊಡಲಿ ಪೆಟ್ಟು ಕೊಡ್ತಾ ಇದ್ದೀರಿ. ಸಿದ್ದರಾಮಯ್ಯನವರೇ ಸಾಯುವವರೆಗೂ ಸಿಎಂ ಆಗಿರಲು ಸಾಧ್ಯವಿಲ್ಲ.  ಇನ್ನು ಎಷ್ಟು ದಿನ ರಾಜ್ಯದ ಜನರನ್ನ ವಂಚಿಸುತ್ತೀರಿ. ಕೆಲ ಬಾಲಗೊಂಚಿಗಳಿಗೆ ಕಡಿವಾಣ ಹಾಕದಿದ್ರೆ ಉಳಿಯಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಎಚ್ಚರಿಸಿದರು.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: State ,Congress, leaders,high command, puppets, Union Minister, V. Somanna.</p>
<p>The post <a href="https://www.justkannada.in/union-minister-v-somanna-4/">ರಾಜ್ಯ ‘ಕೈ’ ನಾಯಕರು ಹೈಕಮಾಂಡ್ ಕೈಗೊಂಬೆ- ಕೇಂದ್ರ ಸಚಿವ ವಿ.ಸೋಮಣ್ಣ ಟೀಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ದಲಿತ ಸಂಘಟನೆ ಮುಖಂಡರು ಹಾಗೂ ರಾಜಕೀಯ ಪಕ್ಷಗಳ ನಡುವೆ ಒಳ ಒಪ್ಪಂದ : ಕೆ.ದೀಪಕ್</title>
		<link>https://www.justkannada.in/k-deepak/</link>
		
		<dc:creator><![CDATA[prashanth]]></dc:creator>
		<pubDate>Wed, 05 Mar 2025 05:22:43 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[agreement.]]></category>
		<category><![CDATA[Dalit organization]]></category>
		<category><![CDATA[internal]]></category>
		<category><![CDATA[K.Deepak]]></category>
		<category><![CDATA[leaders]]></category>
		<category><![CDATA[political parties]]></category>
		<guid isPermaLink="false">https://www.justkannada.in/?p=137193</guid>

					<description><![CDATA[<p>ಮೈಸೂರು,ಮಾರ್ಚ್,5,2025 (www.justkannada.in):  ದಲಿತ ಸಂಘಟನೆಗಳ ಮುಂಚೂಣಿ ಮುಖಂಡರು ಹಾಗೂ ರಾಜಕೀಯ ಪಕ್ಷಗಳ ನಾಯಕರ ನಡುವೆ  ಸ್ವಹಿತಾಸಕ್ತಿಯ ಒಳ ಒಪ್ಪಂದಗಳು ಏರ್ಪಟ್ಟಿರುವುದರಿಂದಲೆ ದಲಿತ ಚಳವಳಿಗೆ ಬಹುದೊಡ್ಡ ಹಿನ್ನಡೆಯಾಗಿದೆ ಎಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ಅಭಿಪ್ರಾಯಪಟ್ಟರು. ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ವತಿಯಿಂದ ನಗರದ ಐಡಿಯಲ್ ಜಾವಾ ರೋಟರಿ  ಸಭಾಂಗಣದಲ್ಲಿ ನಡೆದ &#8216; ದಲಿತ ಚಳವಳಿಯ ವರ್ತಮಾ‌ನದ ಸವಾಲುಗಳು ಮತ್ತು ಮಾರ್ಗೋಪಾಯಗಳು&#8217; ಕುರಿತ ವಿಭಾಗೀಯ ಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು [&#8230;]</p>
<p>The post <a href="https://www.justkannada.in/k-deepak/">ದಲಿತ ಸಂಘಟನೆ ಮುಖಂಡರು ಹಾಗೂ ರಾಜಕೀಯ ಪಕ್ಷಗಳ ನಡುವೆ ಒಳ ಒಪ್ಪಂದ : ಕೆ.ದೀಪಕ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮಾರ್ಚ್,5,2025 (<a href="http://www.justkannada.in">www.justkannada.in</a>):</strong>  ದಲಿತ ಸಂಘಟನೆಗಳ ಮುಂಚೂಣಿ ಮುಖಂಡರು ಹಾಗೂ ರಾಜಕೀಯ ಪಕ್ಷಗಳ ನಾಯಕರ ನಡುವೆ  ಸ್ವಹಿತಾಸಕ್ತಿಯ ಒಳ ಒಪ್ಪಂದಗಳು ಏರ್ಪಟ್ಟಿರುವುದರಿಂದಲೆ ದಲಿತ ಚಳವಳಿಗೆ ಬಹುದೊಡ್ಡ ಹಿನ್ನಡೆಯಾಗಿದೆ ಎಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ಅಭಿಪ್ರಾಯಪಟ್ಟರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ವತಿಯಿಂದ ನಗರದ ಐಡಿಯಲ್ ಜಾವಾ ರೋಟರಿ  ಸಭಾಂಗಣದಲ್ಲಿ ನಡೆದ &#8216; ದಲಿತ ಚಳವಳಿಯ ವರ್ತಮಾ‌ನದ ಸವಾಲುಗಳು ಮತ್ತು ಮಾರ್ಗೋಪಾಯಗಳು&#8217; ಕುರಿತ ವಿಭಾಗೀಯ ಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು ಅಂದು ದಲಿತ ಚಳಚಳಿ ಎಂದರೆ ನಡುಗುತ್ತಿದ್ದ ಕರ್ನಾಟಕ ಇಂದು ನಗುವ ಸ್ಥಿತಿಗೆ ತಲುಪಿದೆ ಎಂದು ವಿಷಾದಿಸಿದರು.</p>
<p>50 ವರ್ಷಗಳ ಇತಿಹಾಸವಿರುವ ದಲಿತ ಸಂಘರ್ಷ ಸಮಿತಿಯು ದಲಿತ ಚಳವಳಿಯ ಕರ್ನಾಟಕದ ಅಸ್ಮಿತೆ. ದಲಿತರ ಮೇಲಿನ ದೌರ್ಜನ್ಯ ತಡೆ, ಶಿಕ್ಷಣದಲ್ಲಿ  ಸುಧಾರಣೆ, ಸಮ ಸಮಾಜ ನಿರ್ಮಾಣ ಹಾಗೂ ಸಂವಿಧಾನದ ಆಶಯಗಳ ರಕ್ಷಣೆಯಲ್ಲಿ ಬಹುದೊಡ್ಡ ಕೊಡುಗೆ ನೀಡಿದೆ. ಆದರೆ, ಕಾಲ ಉರುಳಿದಂತೆ, ವ್ಯಕ್ತಿಗಳ ಸ್ವಾರ್ಥ, ಪ್ರತಿಷ್ಠೆ  ಹಾಗೂ ಅಧಿಕಾರದ  ದಾಹದಿಂದಾಗಿ ಚಳವಳಿ ದಿಕ್ಕು ತಪ್ಪಿದೆ. ಒಂದೊಂದು ಬಣವೂ ಒಂದೊಂದು ಪಕ್ಷದ ಕೈಗೊಂಬೆಯಾಗಿ ಜನತ ವಿಶ್ವಾಸ ಕಳೆದುಕೊಳ್ಳುತ್ತಿದೆ. ಇದರಿಂದ ಹೊರಬಂದು ದಲಿತ ಚಳವಳಿಗೆ ಮರು ಹುಟ್ಟು ನೀಡಬೇಕಾಗಿದೆ ಎಂದು ತಿಳಿಸಿದರು.</p>
<p>ಬಿಜೆಪಿಯು ತನ್ನ ನಡವಳಿಕೆಯಿಂದ ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವ ವಿರೋಧಿ, ಮೀಸಲಾತಿ ವಿರೋಧಿ ಎಂಬುವುದನ್ನು ಪದೇ ಪದೇ ನಿರೂಪಿಸುತ್ತಿದೆ. ಮತ್ತೊಂದೆಡೆ, ಅಧಿಕಾರ ಇಲ್ಲದಿದ್ದಾಗ ದಲಿತರನ್ನು ಕಂಡರೆ ಹೆತ್ತ ತಾಯಿಯಂತೆ ವರ್ತಿಸುವ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಮಲತಾಯಿ ರೂಪ ತಾಳುತ್ತಿದೆ. ಒಟ್ಟಾರೆ, ಯಾವ ಸರಕಾರದಿಂದಲೂ, ಯಾವ ಪಕ್ಷಗಳಿಂದಲೂ ದಲಿತರ ಏಳಿಗೆ ಸಾಧ್ಯವಾಗುತ್ತಿಲ್ಲ. ಕನಿಷ್ಠಿ ಬಾಯಲ್ಲಿ ಸಂವಿಧಾನ ಉಳಿಯಬೇಕು ಎಂದೇ ಹೇಳುವ ಕಾಂಗ್ರೆಸ್ ಪಕ್ಷವನ್ನು ಅನಿವಾರ್ಯವಾಗಿ ಒಪ್ಪಿಕೊಳ್ಳಬೇಕಾದ  ಸ್ಥಿತಿ ನಿರ್ಮಾಣವಾಗಿದೆ ಎಂದು ನುಡಿದರು.</p>
<p>50 ವರ್ಷದ ಹಿಂದಿನ ಪರಿಸ್ಥಿತಿಗೂ ಇಂದಿಗೂ ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಆರ್ಥಿಕ ಸ್ಥಿತಿಗಳು ಬದಲಾಗಿದ್ದು, ಬದಲಾದ ಕಾಲಮಾನಕ್ಕೆ ತಕ್ಕಂತೆ ಚಳವಳಿಯ ಸ್ವರೂಪವೂ ಬದಲಾಗಬೇಕು ಎಂದ ಅವರು, ದಲಿತರ ಮೇಲಿನ ಶೋಷಣೆ ಮತ್ತು ಅವಕಾಶ ವಂಚನೆಗೆ ವೈಚಾರಿಕ ಪ್ರತಿರೋಧ ಮತ್ತು ಅಂಬೇಡ್ಕರ್ ಮಾರ್ಗ ಒಂದೇ ಪರಿಹಾರ ಎಂದು ತಿಳಿಸಿದರು.</p>
<p>ವಿಷಯ ಕುರಿತು ಮಾತನಾಡಿದ ದಲಿತ ಸಾಹಿತ್ಯ ಪರಿಷತ್ತಿನ ಸಂಯೋಜಕ‌ ಚಂದ್ರಗುತ್ತ, ದಲಿತರು ಆರ್ಥಿಕ ಸ್ವಾವಲಂಬನೆಗೆ ಕೈಗಾರಿಕೆಗಳ ಸ್ಥಾಪನೆ, ಸಹಕಾರ ಸಂಘಗಳ ಆರಂಭ, ಬ್ಯಾಕಿಂಗ್ ಚಟುವಟಿಕೆ,  ಉದ್ಯಮಶೀಲತೆಯನ್ನು ಬೆಳೆಸಿಕೊಳ್ಳಬೇಕು. ನೀವು ಹಿಂದೂ ದೇವಸ್ಥಾನಗಳ ಹುಂಡಿ ತುಂಬಿಸುವ ಬದಲು ನಿಮ್ಮ ಹುಂಡಿ ತುಂಬಿಸಿಕೊಳ್ಳಲು ಆದ್ಯತೆ ನೀಡಿ ಎಂದು ಕಿವಿಮಾತು ಹೇಳಿದರು.</p>
<p>ಹಿರಿಯ ರಂಗಕರ್ಮಿ ಜನಾರ್ದನ (ಜನ್ನಿ) ಮಾತನಾಡಿ, ದಲಿತ ಚಳವಳಿ ನಡೆದು ಬಂದ ಇತಿಹಾಸ ಅರಿಯದವರು ಇತಿಹಾಸ ಸೃಷ್ಟಿಸಲಾರರು. ನಿಮ್ಮ ನಿಮ್ಮ ಒಳಗಿನ ಸ್ವ ಪ್ರತಿಷ್ಠೆಗಳನ್ನು ಬಿಟ್ಟು ಚಳವಳಿಯನ್ನು ಮುನ್ನೆಡೆಸಿರಿ. ಆರಂಭದ ದಿನಗಳಲ್ಲಿ  ದಲಿತ ಚಳವಳಿ‌‌ ಎಂದರೆ‌ ನಡುಗುತ್ತಿದ್ದ ವಿಧಾನಸೌಧ ಈಗ ನಗುವ‌ ಸ್ಥಿತಿಗೆ ಬಂದಿದೆ ಎಂದರು. ದಸಂಸ ( ಅಂಬೇಡ್ಕರ್ ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ಅಧ್ಯಕ್ಷತೆ ವಹಿಸಿದ್ದರು. ನಂತರ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ದಸಂಸ ತಾಲೂಕು ಪ್ರತಿನಿಧಿಗಳ ಸರ್ವ ಸದಸ್ಯರ ಸಭೆ ನಡೆಯಿತು.</p>
<p>Key words: Internal, agreement, Dalit organization, leaders, political parties, K. Deepak</p>
<p>The post <a href="https://www.justkannada.in/k-deepak/">ದಲಿತ ಸಂಘಟನೆ ಮುಖಂಡರು ಹಾಗೂ ರಾಜಕೀಯ ಪಕ್ಷಗಳ ನಡುವೆ ಒಳ ಒಪ್ಪಂದ : ಕೆ.ದೀಪಕ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ನಿಲ್ಲಿಸಿ- ಮೈತ್ರಿ ನಾಯಕರ ವಿರುದ್ದ ಡಿಸಿಎಂ ಡಿಕೆಶಿ ಗುಡುಗು</title>
		<link>https://www.justkannada.in/bpl-card-bjp-jds-leaders-dcm-dk-shivakumar/</link>
		
		<dc:creator><![CDATA[prashanth]]></dc:creator>
		<pubDate>Tue, 19 Nov 2024 10:52:27 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[BPL card]]></category>
		<category><![CDATA[DCM]]></category>
		<category><![CDATA[DK Shivakumar]]></category>
		<category><![CDATA[JDS]]></category>
		<category><![CDATA[leaders]]></category>
		<guid isPermaLink="false">https://www.justkannada.in/?p=132266</guid>

					<description><![CDATA[<p>ಬೆಂಗಳೂರು,ನವೆಂಬರ್,19,2024 (www.justkannada.in): ಅನರ್ಹರ ಬಿಪಿಎಲ್ ಕಾರ್ಡ್ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಬಡವರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿರುವ ಬಿಜೆಪಿ-ಜೆಡಿಎಸ್ ನಾಯಕರ ವಿರುದ್ದ ಡಿಸಿಎಂ ಡಿಕೆ ಶಿವಕುಮಾರ್ ಗುಡುಗಿದ್ದಾರೆ. ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಬಿಪಿಎಲ್ ಕಾರ್ಡ್ ಕುರಿತು ಸರ್ವೇ  ಆಗುತ್ತಿದೆ. ಅನರ್ಹರ ಬಿಪಿಎಲ್ ಕಾರ್ಡನ್ನ ಮಾತ್ರ ತೆಗೆಯಲಾಗುತ್ತಿದೆ. ಇದರಿಂದ ಯಾವ ಬಡವರಿಗೂ ತೊಂದರೆ ಆಗಲ್ಲ, ಆದರೆ ಬಿಜೆಪಿ ಜೆಡಿಎಸ್ ನಾಯಕರು ಮೊಸರಲ್ಲಿ ಕಲ್ಲು ಹುಡುಕೋ ಕೆಲಸ ನಿಲ್ಲಿಸಬೇಕು ಎಂದು ಕಿಡಿಕಾರಿದರು. ಬಿಜೆಪಿಗೆ ಹಾಗೂ ಕುಮಾರಸ್ವಾಮಿಗೆ ನಮ್ಮ [&#8230;]</p>
<p>The post <a href="https://www.justkannada.in/bpl-card-bjp-jds-leaders-dcm-dk-shivakumar/">ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ನಿಲ್ಲಿಸಿ- ಮೈತ್ರಿ ನಾಯಕರ ವಿರುದ್ದ ಡಿಸಿಎಂ ಡಿಕೆಶಿ ಗುಡುಗು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><img loading="lazy" decoding="async" class="aligncenter size-full wp-image-132139" src="https://www.justkannada.in/wp-content/uploads/2024/11/WhatsApp-Image-2024-11-16-at-12.03.42-PM.jpeg" alt="" width="500" height="61" srcset="https://www.justkannada.in/wp-content/uploads/2024/11/WhatsApp-Image-2024-11-16-at-12.03.42-PM.jpeg 500w, https://www.justkannada.in/wp-content/uploads/2024/11/WhatsApp-Image-2024-11-16-at-12.03.42-PM-300x37.jpeg 300w, https://www.justkannada.in/wp-content/uploads/2024/11/WhatsApp-Image-2024-11-16-at-12.03.42-PM-150x18.jpeg 150w" sizes="auto, (max-width: 500px) 100vw, 500px" /></p>
<p>ಬೆಂಗಳೂರು,ನವೆಂಬರ್,19,2024 (<a href="http://www.justkannada.in">www.justkannada.in</a>): ಅನರ್ಹರ ಬಿಪಿಎಲ್ ಕಾರ್ಡ್ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಬಡವರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿರುವ ಬಿಜೆಪಿ-ಜೆಡಿಎಸ್ ನಾಯಕರ ವಿರುದ್ದ ಡಿಸಿಎಂ ಡಿಕೆ ಶಿವಕುಮಾರ್ ಗುಡುಗಿದ್ದಾರೆ.</p>
<p>ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಬಿಪಿಎಲ್ ಕಾರ್ಡ್ ಕುರಿತು ಸರ್ವೇ  ಆಗುತ್ತಿದೆ. ಅನರ್ಹರ ಬಿಪಿಎಲ್ ಕಾರ್ಡನ್ನ ಮಾತ್ರ ತೆಗೆಯಲಾಗುತ್ತಿದೆ. ಇದರಿಂದ ಯಾವ ಬಡವರಿಗೂ ತೊಂದರೆ ಆಗಲ್ಲ, ಆದರೆ ಬಿಜೆಪಿ ಜೆಡಿಎಸ್ ನಾಯಕರು ಮೊಸರಲ್ಲಿ ಕಲ್ಲು ಹುಡುಕೋ ಕೆಲಸ ನಿಲ್ಲಿಸಬೇಕು ಎಂದು ಕಿಡಿಕಾರಿದರು.</p>
<p>ಬಿಜೆಪಿಗೆ ಹಾಗೂ ಕುಮಾರಸ್ವಾಮಿಗೆ ನಮ್ಮ ಸರ್ಕಾರದ ಬಗ್ಗೆ ಮಾತನಾಡಲು ಏನು ಇಲ್ಲ. ಅವರ ಕಾಲದಲ್ಲಿ ಏನೇನು ಅನ್ಯಾಯ ಮಾಡಬೇಕೋ ಮಾಡಿ ಆಗಿದೆ. ಯಾವ ಬಡವರಿಗೂ ಅವರು ಸಹಾಯ ಮಾಡಿಲಿಲ್ಲ, ಒಂದು ಕಾರ್ಯಕ್ರಮ ಕೋಡೋದಕ್ಕೆ ಆಗಲಿಲ್ಲ, ಅಕ್ಕಿ ಕಾರ್ಯಕ್ರಮ ಅವರು ಮಾಡಿದ್ರಾ?. ಪೆನ್ಷನ್ ಕೋಡೊ ಕಾರ್ಯಕ್ರಮ ಅವರು ಮಾಡಿದ್ರಾ? ಇಲ್ಲ ಎಂದು ವಾಗ್ದಾಳಿ ನಡೆಸಿದರು.</p>
<p>ಬಿಪಿಎಲ್ ಕಾರ್ಡ್ ಕುರಿತು ಸರ್ವೇ ಆಗ್ತಾ ಇದೆ. ಕೆಲವು ಸರ್ಕಾರಿ ನೌಕರರು ಅನುಕೂಲಸ್ಥರರಿಗೆ ಬಿಪಿಎಲ್ ಕಾರ್ಡ್ ಸೌಲಭ್ಯ ಸಿಗುತ್ತಿದೆ. ಅವುಗಳನ್ನು ಸರ್ವೇ ಮಾಡುತ್ತಿದ್ದೇವೆ, ನಮ್ಮ ರಾಜ್ಯದಲ್ಲಿ. ಬಡವರು ಯಾರು ಅನ್ನೋದರ ಲಿಮಿಟೇಷನ್ ರಾಜ್ಯ ಸರ್ಕಾರವೇ ಮಾಡಿದೆ. ಕೆಲವರು ಜಿಎಸ್‌ಟಿ ಟ್ಯಾಕ್ಸ್ ಕಟ್ಟುತ್ತಿದ್ದಾರೆ. ಅದರಲ್ಲಿ ಬಡವರು ಇದ್ದಾರೆ ಅಂದ್ರೆ ಮತ್ತೆ ಕೊಡಬೇಕು ಎಂದು ನಿರ್ಧರಿಸಿದ್ದೇವೆ. ಈ ಬಗ್ಗೆ ನಿನ್ನೆಯೇ ಸಿಎಂ ಅವರು ಸೂಚನೆ ಕೊಟ್ಟಿದ್ದಾರೆ. ಯಾವ ಬಡವರಿಗೂ ತೊಂದರೆ ಆಗಲ್ಲ ಎಂದರು.</p>
<p><img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>Key words: BPL Card, BJP, JDS, leaders, DCM, DK Shivakumar</p>
<p>The post <a href="https://www.justkannada.in/bpl-card-bjp-jds-leaders-dcm-dk-shivakumar/">ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ನಿಲ್ಲಿಸಿ- ಮೈತ್ರಿ ನಾಯಕರ ವಿರುದ್ದ ಡಿಸಿಎಂ ಡಿಕೆಶಿ ಗುಡುಗು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಎಂ ನಿವಾಸಕ್ಕೆ ಮುತ್ತಿಗೆಗೆ ಯತ್ನ: ಬಿಜೆಪಿ ನಾಯಕರು ವಶಕ್ಕೆ</title>
		<link>https://www.justkannada.in/cm-residence-bjp-leaders-protest/</link>
		
		<dc:creator><![CDATA[prashanth]]></dc:creator>
		<pubDate>Wed, 03 Jul 2024 05:30:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[CM]]></category>
		<category><![CDATA[leaders]]></category>
		<category><![CDATA[protest]]></category>
		<category><![CDATA[residence]]></category>
		<guid isPermaLink="false">https://www.justkannada.in/?p=125814</guid>

					<description><![CDATA[<p>ಬೆಂಗಳೂರು,ಜುಲೈ,3,2024 (www.justkannada.in):   ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಭ್ರಷ್ಟಾಚಾರ, ಮುಡಾ ಅಕ್ರಮ ಹಾಗೂ ಬೆಲೆ ಏರಿಕೆ ಖಂಡಿಸಿ ರಾಜ್ಯ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು ಪೊಲೀಸರು ಬಿಜೆಪಿ ನಾಯಕರನ್ನ ವಶಕ್ಕೆ ಪಡೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆಗಳು ನಡೆದಿದ್ದು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ಎಂ.ಎಲ್.ಸಿ ಸಿ.ಟಿ [&#8230;]</p>
<p>The post <a href="https://www.justkannada.in/cm-residence-bjp-leaders-protest/">ಸಿಎಂ ನಿವಾಸಕ್ಕೆ ಮುತ್ತಿಗೆಗೆ ಯತ್ನ: ಬಿಜೆಪಿ ನಾಯಕರು ವಶಕ್ಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,3,2024 (<a href="http://www.justkannada.in">www.justkannada.in</a>):  </strong> ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಭ್ರಷ್ಟಾಚಾರ, ಮುಡಾ ಅಕ್ರಮ ಹಾಗೂ ಬೆಲೆ ಏರಿಕೆ ಖಂಡಿಸಿ ರಾಜ್ಯ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು ಪೊಲೀಸರು ಬಿಜೆಪಿ ನಾಯಕರನ್ನ ವಶಕ್ಕೆ ಪಡೆದಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆಗಳು ನಡೆದಿದ್ದು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ಎಂ.ಎಲ್.ಸಿ ಸಿ.ಟಿ ರವಿ, ಶಾಸಕರಾದ ಅರಗ ಜ್ಞಾನೇಂದ್ರ, ಸುನೀಲ್ ಕುಮಾರ್, ಅರವಿಂದ್ ಬೆಲ್ಲದ್ ಸೇರಿದಂತೆ ಹಲವು ನಾಯಕರು, ನೂರಾರು ಕಾರ್ಯಕರ್ತರು ಭಾಗವಹಿಸಿದ್ದಾರೆ.<img loading="lazy" decoding="async" class="aligncenter size-full wp-image-118603" src="https://www.justkannada.in/wp-content/uploads/2024/01/bjp.jpg" alt="" width="500" height="294" srcset="https://www.justkannada.in/wp-content/uploads/2024/01/bjp.jpg 500w, https://www.justkannada.in/wp-content/uploads/2024/01/bjp-300x176.jpg 300w" sizes="auto, (max-width: 500px) 100vw, 500px" /></p>
<p>ಇದೇ ವೇಳೆ ಸಿಎಂ ಕಾವೇರಿ ನಿವಾಸಕ್ಕೆ ಬಿಜೆಪಿ ನಾಯಕರು ಮುತ್ತಿಗೆ ಯತ್ನಿಸಿದ್ದು,  ಈ ವೇಳೆ ಬಿಜೆಪಿ ನಾಯಕರನ್ನು ತಡೆದ ಪೊಲಿಸರು ಬಿ.ವೈ.ವಿಜಯೇಂದ್ರ, ಸಿ.ಟಿ.ರವಿ, ಸುನೀಲ್ ಕುಮಾರ್ ಸೇರಿದಂತೆ ಹಲವು ನಾಯಕರನ್ನು ವಶಕ್ಕೆ ಪಡೆದರು.</p>
<p>Key words:CM, residence, BJP, leaders, protest</p>
<p>&nbsp;</p>
<p>The post <a href="https://www.justkannada.in/cm-residence-bjp-leaders-protest/">ಸಿಎಂ ನಿವಾಸಕ್ಕೆ ಮುತ್ತಿಗೆಗೆ ಯತ್ನ: ಬಿಜೆಪಿ ನಾಯಕರು ವಶಕ್ಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
