<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Leadership- change Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/leadership-change/feed/" rel="self" type="application/rss+xml" />
	<link>https://www.justkannada.in/tag/leadership-change/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 26 May 2026 12:56:28 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Leadership- change Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/leadership-change/</link>
	<width>32</width>
	<height>32</height>
</image> 
	<item>
		<title>ಮೀಟಿಂಗ್ ಮುಕ್ತಾಯ: ನಾಯಕತ್ವ ಬದಲಾವಣೆ ವಿಚಾರ ಚರ್ಚಿಸಿಲ್ಲ ಎಂದ ವೇಣುಗೋಪಾಲ್</title>
		<link>https://www.justkannada.in/meeting-congress-venugopal/</link>
		
		<dc:creator><![CDATA[prashanth]]></dc:creator>
		<pubDate>Tue, 26 May 2026 12:46:29 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[congress]]></category>
		<category><![CDATA[Leadership- change]]></category>
		<category><![CDATA[meeting]]></category>
		<category><![CDATA[Venugopal]]></category>
		<guid isPermaLink="false">https://www.justkannada.in/?p=155276</guid>

					<description><![CDATA[<p>ನವದೆಹಲಿ,ಮೇ,26,2026 (www.justkannada.in): ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಕಾಂಗ್ರೆಸ್ ಹೈಕಮಾಂಡ್ ನಾಯಕರ ಸಭೆ ಮುಕ್ತಾಯವಾಗಿದೆ. ಇಂದು ನವದೆಹಲಿಯ ಇಂದಿರಾಭವನದಲ್ಲಿ ಸಭೆ ನಡೆದಿದ್ದು, ಸಭೆ ಬಳಿಕ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಸಭೆ ಮುಕ್ತಾಯವಾಗಿದೆ. ಸಭೆಯಲ್ಲಿ ರಾಜ್ಯಸಭೆ ವಿಧಾನ ಪರಿಷತ್ ಚುನಾವಣೆ ಬಗ್ಗೆ ಚರ್ಚೆಯಾಗಿದೆ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ ಎಂದರು. ಈಗ ಬರುತ್ತಿರುವ ವದಂತಿಗಳ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ನಾಯಕತ್ವ ವಿಚಾರವಾಗಿ ಯಾವುದೇ ಚರ್ಚೆಯಾಗಿಲ್ಲ. ನಿಮ್ಮ ಊಹಾಪೋಹ ಯಾವುದೂ ಸತ್ಯವಲ್ಲ ಎಂದರು. [&#8230;]</p>
<p>The post <a href="https://www.justkannada.in/meeting-congress-venugopal/">ಮೀಟಿಂಗ್ ಮುಕ್ತಾಯ: ನಾಯಕತ್ವ ಬದಲಾವಣೆ ವಿಚಾರ ಚರ್ಚಿಸಿಲ್ಲ ಎಂದ ವೇಣುಗೋಪಾಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಮೇ,26,2026 (<a href="http://www.justkannada.in">www.justkannada.in</a>):</strong> ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಕಾಂಗ್ರೆಸ್ ಹೈಕಮಾಂಡ್ ನಾಯಕರ ಸಭೆ ಮುಕ್ತಾಯವಾಗಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ನವದೆಹಲಿಯ ಇಂದಿರಾಭವನದಲ್ಲಿ ಸಭೆ ನಡೆದಿದ್ದು, ಸಭೆ ಬಳಿಕ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಸಭೆ ಮುಕ್ತಾಯವಾಗಿದೆ. ಸಭೆಯಲ್ಲಿ ರಾಜ್ಯಸಭೆ ವಿಧಾನ ಪರಿಷತ್ ಚುನಾವಣೆ ಬಗ್ಗೆ ಚರ್ಚೆಯಾಗಿದೆ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ ಎಂದರು.<img decoding="async" class="aligncenter size-full wp-image-155278" src="https://www.justkannada.in/wp-content/uploads/2026/05/dhd1.jpg" alt="" width="687" height="307" srcset="https://www.justkannada.in/wp-content/uploads/2026/05/dhd1.jpg 687w, https://www.justkannada.in/wp-content/uploads/2026/05/dhd1-300x134.jpg 300w, https://www.justkannada.in/wp-content/uploads/2026/05/dhd1-150x67.jpg 150w, https://www.justkannada.in/wp-content/uploads/2026/05/dhd1-600x268.jpg 600w" sizes="(max-width: 687px) 100vw, 687px" /></p>
<p>ಈಗ ಬರುತ್ತಿರುವ ವದಂತಿಗಳ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ನಾಯಕತ್ವ ವಿಚಾರವಾಗಿ ಯಾವುದೇ ಚರ್ಚೆಯಾಗಿಲ್ಲ. ನಿಮ್ಮ ಊಹಾಪೋಹ ಯಾವುದೂ ಸತ್ಯವಲ್ಲ ಎಂದರು.</p>
<p>ಹೈವೋಲ್ಟೇಜ್ ಮೀಟಿಂಗ್ ಮುಗಿದಿದ್ದು ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,  ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್  ಇಂದಿರಾ ಭವನದಿಂದ ತೆರಳಿದ್ದಾರೆ.</p>
<p><img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: Meeting, Congress, Venugopal, leadership change</p>
<p>The post <a href="https://www.justkannada.in/meeting-congress-venugopal/">ಮೀಟಿಂಗ್ ಮುಕ್ತಾಯ: ನಾಯಕತ್ವ ಬದಲಾವಣೆ ವಿಚಾರ ಚರ್ಚಿಸಿಲ್ಲ ಎಂದ ವೇಣುಗೋಪಾಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ- ಸಚಿವ ಕೆ.ಎಚ್ ಮುನಿಯಪ್ಪ</title>
		<link>https://www.justkannada.in/minister-k-h-muniyappa-19/</link>
		
		<dc:creator><![CDATA[prashanth]]></dc:creator>
		<pubDate>Sat, 09 May 2026 11:50:06 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[K.H Muniyappa]]></category>
		<category><![CDATA[Leadership- change]]></category>
		<category><![CDATA[minister]]></category>
		<category><![CDATA[resolved]]></category>
		<category><![CDATA[this month]]></category>
		<guid isPermaLink="false">https://www.justkannada.in/?p=154653</guid>

					<description><![CDATA[<p>ಬೆಂಗಳೂರು,ಮೇ,9,2026 (www.justkannada.in): ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಎಲ್ಲವನ್ನೂ ಹೈಕಮಾಂಡ್  ನಾಯಕರು ತೀರ್ಮಾನ ಮಾಡುತ್ತಾರೆ.  ಮುಂದುವರೆಯುತ್ತಾರಾ ಬದಲಾಗುತ್ತಾರಾ ಅವರೇ ತಿಳಿಸುತ್ತಾರೆ. ಈ ತಿಂಗಳ ಅಂತ್ಯಕ್ಕೆ ಎಲ್ಲಾ ಗೊಂದಲ ಬಗೆಹರಿಯಬಹುದು.  ಹೈಕಮಾಂಡ್ ಏನು ತೀರ್ಮಾನ ಮಾಡುತ್ತೆ ನೋಡಬೇಕು ಎಂದರು. ರಾಜ್ಯದಲ್ಲಿ ಗೃಹ ಬಳಕೆ ಸಿಲಿಂಡರ್ ಸಮಸ್ಯೆ ಇಲ್ಲ. ವಾಣಿಜ್ಯ ಬಳಕೆಯ ಸಿಲಿಂಡರ್ ಸ್ವಲ್ಪ ಸಮಸ್ಯೆ ಆಗುತ್ತಿದೆ. ಕಾಳಸಂತೆಯಲ್ಲಿ [&#8230;]</p>
<p>The post <a href="https://www.justkannada.in/minister-k-h-muniyappa-19/">ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ- ಸಚಿವ ಕೆ.ಎಚ್ ಮುನಿಯಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,9,2026 (<a href="http://www.justkannada.in">www.justkannada.in</a>):</strong> ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಎಲ್ಲವನ್ನೂ ಹೈಕಮಾಂಡ್  ನಾಯಕರು ತೀರ್ಮಾನ ಮಾಡುತ್ತಾರೆ.  ಮುಂದುವರೆಯುತ್ತಾರಾ ಬದಲಾಗುತ್ತಾರಾ ಅವರೇ ತಿಳಿಸುತ್ತಾರೆ. ಈ ತಿಂಗಳ ಅಂತ್ಯಕ್ಕೆ ಎಲ್ಲಾ ಗೊಂದಲ ಬಗೆಹರಿಯಬಹುದು.  ಹೈಕಮಾಂಡ್ ಏನು ತೀರ್ಮಾನ ಮಾಡುತ್ತೆ ನೋಡಬೇಕು ಎಂದರು.</p>
<p>ರಾಜ್ಯದಲ್ಲಿ ಗೃಹ ಬಳಕೆ ಸಿಲಿಂಡರ್ ಸಮಸ್ಯೆ ಇಲ್ಲ. ವಾಣಿಜ್ಯ ಬಳಕೆಯ ಸಿಲಿಂಡರ್ ಸ್ವಲ್ಪ ಸಮಸ್ಯೆ ಆಗುತ್ತಿದೆ. ಕಾಳಸಂತೆಯಲ್ಲಿ ಮಾರಾಟ ಮಾಡಿದ್ರೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವ ಕೆಎಚ್ ಮುನಿಯಪ್ಪ ಎಚ್ಚರಿಸಿದರು.</p>
<p>Key words:  leadership Change, resolved, this month, Minister, K.H. Muniyappa</p>
<p>The post <a href="https://www.justkannada.in/minister-k-h-muniyappa-19/">ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ- ಸಚಿವ ಕೆ.ಎಚ್ ಮುನಿಯಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೈಎಲೆಕ್ಷನ್ ಗೂ ನಾಯಕತ್ವ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ- ಸಚಿವ ದಿನೇಶ್ ಗುಂಡೂರಾವ್</title>
		<link>https://www.justkannada.in/minister-dinesh-gundu-rao-28/</link>
		
		<dc:creator><![CDATA[prashanth]]></dc:creator>
		<pubDate>Fri, 10 Apr 2026 12:31:36 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[by-election]]></category>
		<category><![CDATA[Dinesh Gundu Rao]]></category>
		<category><![CDATA[Leadership- change]]></category>
		<category><![CDATA[minister]]></category>
		<guid isPermaLink="false">https://www.justkannada.in/?p=153589</guid>

					<description><![CDATA[<p>ಮಂಗಳೂರು,ಏಪ್ರಿಲ್,10,2026 (www.justkannada.in): ಉಪಚುನಾವಣೆಗೂ ನಾಯಕತ್ವ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ನಾಯಕತ್ವ  ವಿಚಾರವಾಗಿ ಸಿಎಂ ಮತ್ತು ಡಿಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ.  ನಾಯಕತ್ವ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ.  ನಾಯಕತ್ವ ಬಗ್ಗೆ ನಾವು ಚರ್ಚೆ ಮಾಡುವ ಅನಿವಾರ್ಯತೆ ಇಲ್ಲ ಎಂದರು. ಉಪಚುನಾವಣೆಯಲ್ಲಿ ಒಳ್ಳೆಯ ಫಲಿತಾಂಶ ಬರುವ ಬಗ್ಗೆ ನೂರಕ್ಕೆ ನೂರು ವಿಶ್ವಾಸವಿದೆ. ಎಲ್ಲಾ ವರ್ಗದವರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇವೆ.  ನಮ್ಮಲ್ಲೂ [&#8230;]</p>
<p>The post <a href="https://www.justkannada.in/minister-dinesh-gundu-rao-28/">ಬೈಎಲೆಕ್ಷನ್ ಗೂ ನಾಯಕತ್ವ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ- ಸಚಿವ ದಿನೇಶ್ ಗುಂಡೂರಾವ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಗಳೂರು,ಏಪ್ರಿಲ್,10,2026 (<a href="http://www.justkannada.in">www.justkannada.in</a>):</strong> ಉಪಚುನಾವಣೆಗೂ ನಾಯಕತ್ವ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ನಾಯಕತ್ವ  ವಿಚಾರವಾಗಿ ಸಿಎಂ ಮತ್ತು ಡಿಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ.  ನಾಯಕತ್ವ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ.  ನಾಯಕತ್ವ ಬಗ್ಗೆ ನಾವು ಚರ್ಚೆ ಮಾಡುವ ಅನಿವಾರ್ಯತೆ ಇಲ್ಲ ಎಂದರು.</p>
<p>ಉಪಚುನಾವಣೆಯಲ್ಲಿ ಒಳ್ಳೆಯ ಫಲಿತಾಂಶ ಬರುವ ಬಗ್ಗೆ ನೂರಕ್ಕೆ ನೂರು ವಿಶ್ವಾಸವಿದೆ. ಎಲ್ಲಾ ವರ್ಗದವರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇವೆ.  ನಮ್ಮಲ್ಲೂ ಯಾರನ್ನೂ ದೂರ ಮಾಡುವ ಪ್ರಶ್ನೆ ಇಲ್ಲ. ದಾವಣಗೆರೆಯಲ್ಲಿ ಹೆಚ್ಚುಮತಗಳ ಅಂತರದಲ್ಲಿ ಸಮರ್ಥ್ ಗೆಲ್ಲುತ್ತಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.</p>
<p>Key words: By-election, leadership change, Minister, Dinesh Gundu Rao</p>
<p>The post <a href="https://www.justkannada.in/minister-dinesh-gundu-rao-28/">ಬೈಎಲೆಕ್ಷನ್ ಗೂ ನಾಯಕತ್ವ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ- ಸಚಿವ ದಿನೇಶ್ ಗುಂಡೂರಾವ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾಯಕತ್ವ ಬದಲಾವಣೆ: ನಾನು ಇನ್ನೂ ಹೆಚ್ಚು ಗೊಂದಲ ಮಾಡಲು ತಯಾರಿಲ್ಲ-ಗೃಹ ಸಚಿವ ಪರಮೇಶ್ವರ್</title>
		<link>https://www.justkannada.in/home-minister-parameshwar-44/</link>
		
		<dc:creator><![CDATA[prashanth]]></dc:creator>
		<pubDate>Thu, 26 Feb 2026 09:37:42 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[confusion]]></category>
		<category><![CDATA[Home Minister]]></category>
		<category><![CDATA[Leadership- change]]></category>
		<category><![CDATA[Parameshwar]]></category>
		<guid isPermaLink="false">https://www.justkannada.in/?p=151893</guid>

					<description><![CDATA[<p>ಬೆಂಗಳೂರು,ಫೆಬ್ರವರಿ,26,2026 (www.justkannada.in):  ಪರಮೇಶ್ವರ್ ಮುಂದಿನ ಸಿಎಂ ಎಂದು ಅಭಿಮಾನಿಗಳು, ಬೆಂಬಲಿಗರೂ ಹೋದಲ್ಲೆಲ್ಲಾ ಘೋಷಣೆ ಕೂಗುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ನಾನು ಇನ್ನೂ ಹೆಚ್ಚು ಗೊಂದಲ ಮಾಡಲು ತಯಾರಿಲ್ಲ ಎಂದಿದ್ದಾರೆ. ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ನಾಯಕತ್ವದ ಬಗ್ಗೆ ಈಗಾಗಲೇ ಸಾಕಷ್ಟು ಗೊಂದಲವಾಗಿದೆ.  ನಾನು ಇನ್ನೂ ಹೆಚ್ಚು ಗೊಂದಲ ಮಾಡಲು ತಯಾರಿಲ್ಲ. ಅನೇಕರು ನನ್ನನ್ನು ಕೇಳುತ್ತಾರೆ  ಅಭಿಮಾನಿಗಳು ಘೋಷಣೆ ಕೂಗುತ್ತಾರೆ ಇದಕ್ಕೆಲ್ಲಾ ಉತ್ತರ ಹೈಕಮಾಂಡ್ ಎಂದರು. ನಾನು ಯಾವ ಲಾಬಿ ಮಾಡುತ್ತಿಲ್ಲ [&#8230;]</p>
<p>The post <a href="https://www.justkannada.in/home-minister-parameshwar-44/">ನಾಯಕತ್ವ ಬದಲಾವಣೆ: ನಾನು ಇನ್ನೂ ಹೆಚ್ಚು ಗೊಂದಲ ಮಾಡಲು ತಯಾರಿಲ್ಲ-ಗೃಹ ಸಚಿವ ಪರಮೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,26,2026 (<a href="http://www.justkannada.in">www.justkannada.in</a>):</strong>  ಪರಮೇಶ್ವರ್ ಮುಂದಿನ ಸಿಎಂ ಎಂದು ಅಭಿಮಾನಿಗಳು, ಬೆಂಬಲಿಗರೂ ಹೋದಲ್ಲೆಲ್ಲಾ ಘೋಷಣೆ ಕೂಗುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ನಾನು ಇನ್ನೂ ಹೆಚ್ಚು ಗೊಂದಲ ಮಾಡಲು ತಯಾರಿಲ್ಲ ಎಂದಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ನಾಯಕತ್ವದ ಬಗ್ಗೆ ಈಗಾಗಲೇ ಸಾಕಷ್ಟು ಗೊಂದಲವಾಗಿದೆ.  ನಾನು ಇನ್ನೂ ಹೆಚ್ಚು ಗೊಂದಲ ಮಾಡಲು ತಯಾರಿಲ್ಲ. ಅನೇಕರು ನನ್ನನ್ನು ಕೇಳುತ್ತಾರೆ  ಅಭಿಮಾನಿಗಳು ಘೋಷಣೆ ಕೂಗುತ್ತಾರೆ ಇದಕ್ಕೆಲ್ಲಾ ಉತ್ತರ ಹೈಕಮಾಂಡ್ ಎಂದರು.</p>
<p>ನಾನು ಯಾವ ಲಾಬಿ ಮಾಡುತ್ತಿಲ್ಲ ದೆಹಲಿಗೂ ಹೋಗುತ್ತಿಲ್ಲ. ಹಿತೈಷಿಗಳಿಗೂ ಒಂದೆರೆಡು ಬಾರಿ ಹಾಗೆ ಮಾಡಬೇಡಿ ಎಂದಿದ್ದೇನೆ.  ಈ ಗೊಂದಲಕ್ಕೆ ನಾನು ಕೈಜೋಡಿಸಲು ಹೋಗಲ್ಲ ಎಂದು ಪರಮೇಶ್ವರ್  ತಿಳಿಸಿದ್ದಾರೆ.</p>
<p>Key words: Leadership change, confusion, Home Minister, Parameshwar</p>
<p>The post <a href="https://www.justkannada.in/home-minister-parameshwar-44/">ನಾಯಕತ್ವ ಬದಲಾವಣೆ: ನಾನು ಇನ್ನೂ ಹೆಚ್ಚು ಗೊಂದಲ ಮಾಡಲು ತಯಾರಿಲ್ಲ-ಗೃಹ ಸಚಿವ ಪರಮೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾಯಕತ್ವ ಬದಲಾವಣೆ: ಒಪ್ಪಂದ, ಮಾತುಕತೆ ಆಗಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿಲಿ- ಕಾಂಗ್ರೆಸ್ ಶಾಸಕ</title>
		<link>https://www.justkannada.in/leadership-change-congress-mla/</link>
		
		<dc:creator><![CDATA[prashanth]]></dc:creator>
		<pubDate>Tue, 17 Feb 2026 12:18:25 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[agreement.]]></category>
		<category><![CDATA[CM]]></category>
		<category><![CDATA[Congress MLA]]></category>
		<category><![CDATA[Leadership- change]]></category>
		<guid isPermaLink="false">https://www.justkannada.in/?p=151581</guid>

					<description><![CDATA[<p>ದಾವಣಗೆರೆ,ಫೆಬ್ರವರಿ,17,2026 (www.justkannada.in): ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ಬಗ್ಗೆ ಮಾತುಕತೆ  ಆಗಿಲ್ಲ ಒಪ್ಪಂದ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯನವರೇ ಸ್ಪಷ್ಟಪಡಿಸಲಿ ಇದರಿಂದ ಗೊಂದಲ ಇರಲ್ಲ ಎಂದು ಕಾಂಗ್ರೆಸ್ ಶಾಸಕ ಬಸವರಾಜು ಶಿವಗಂಗಾ ಆಗ್ರಹಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸವರಾಜು ಶಿವಗಂಗಾ, ಸಿಎಂ ಎರಡುವರೆ ವರ್ಷ ಒಪ್ಪಂದ ಆಗಿಲ್ಲ ಮಾತು ಕೊಟ್ಟಿಲ್ಲ ಎಂದು ಹೇಳಲಿ.  ಕೂಡಲೇ ಹೈಕಮಾಂಡ್ ಎಂಟ್ರಿಯಾಗಿ ನಾಯಕತ್ವ ವಿಚಾರ ಇತ್ಯರ್ಥಪಡಿಸಬೇಕು. ಮುಖ್ಯಮಂತ್ರಿ ಹೇಳಿಕೆ ಗೊಂದಲಗಳಿಗೆ ಕೂಡಲೇ ಹೈಕಮಾಂಡ್ ಇದಕ್ಕೆ ಎಂಟ್ರಿಯಾಗಿ ಇತ್ಯಾರ್ಥ ಮಾಡಬೇಕು. [&#8230;]</p>
<p>The post <a href="https://www.justkannada.in/leadership-change-congress-mla/">ನಾಯಕತ್ವ ಬದಲಾವಣೆ: ಒಪ್ಪಂದ, ಮಾತುಕತೆ ಆಗಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿಲಿ- ಕಾಂಗ್ರೆಸ್ ಶಾಸಕ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ದಾವಣಗೆರೆ,ಫೆಬ್ರವರಿ,17,2026 (<a href="http://www.justkannada.in">www.justkannada.in</a>):</strong> ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ಬಗ್ಗೆ ಮಾತುಕತೆ  ಆಗಿಲ್ಲ ಒಪ್ಪಂದ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯನವರೇ ಸ್ಪಷ್ಟಪಡಿಸಲಿ ಇದರಿಂದ ಗೊಂದಲ ಇರಲ್ಲ ಎಂದು ಕಾಂಗ್ರೆಸ್ ಶಾಸಕ ಬಸವರಾಜು ಶಿವಗಂಗಾ ಆಗ್ರಹಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸವರಾಜು ಶಿವಗಂಗಾ, ಸಿಎಂ ಎರಡುವರೆ ವರ್ಷ ಒಪ್ಪಂದ ಆಗಿಲ್ಲ ಮಾತು ಕೊಟ್ಟಿಲ್ಲ ಎಂದು ಹೇಳಲಿ.  ಕೂಡಲೇ ಹೈಕಮಾಂಡ್ ಎಂಟ್ರಿಯಾಗಿ ನಾಯಕತ್ವ ವಿಚಾರ ಇತ್ಯರ್ಥಪಡಿಸಬೇಕು. ಮುಖ್ಯಮಂತ್ರಿ ಹೇಳಿಕೆ ಗೊಂದಲಗಳಿಗೆ ಕೂಡಲೇ ಹೈಕಮಾಂಡ್ ಇದಕ್ಕೆ ಎಂಟ್ರಿಯಾಗಿ ಇತ್ಯಾರ್ಥ ಮಾಡಬೇಕು. ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ. ಸೂಕ್ತ ಸಮಯದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು.</p>
<p>ಎಲ್ಲರೂ ಶಕ್ತಿ ತೋರಿಸಬಾರದು . ಅವರಿಗೆ ಅವರದ್ದ ಆದ ಶಕ್ತಿ ಇದೆ. ಸರಿಯಾದ ಸಮಯದಲ್ಲಿ ಹೈಕಮಾಂಡ್ ಉತ್ತರಿಸುತ್ತದೆ ಎಂದು ಬಸವರಾಜು ಶಿವಗಂಗಾ ಹೇಳಿದರು.</p>
<p>ಕೆಲ ಶಾಸಕರ ವಿದೇಶಿ ಪ್ರವಾಸ ಕುರಿತು ಪ್ರತಿಕ್ರಿಯಿಸಿದ ಅವರು, ಈ ಸಂದರ್ಭದಲ್ಲಿ ಶಾಸಕರು ವಿದೇಶ ಪ್ರವಾಸ ಹೋಗುವ ಅವಶ್ಯಕತೆ ಇರಲಿಲ್ಲ. ಬಜೆಟ್‌ಗೆ ಮುನ್ನ ವಿದೇಶ ಪ್ರವಾಸ ಹೋಗೋದು ಸರಿಯಲ್ಲ.‌ ಅವರಿಗೂ ವೈಯಕ್ತಿಕ ಜೀವನ ಇರುತ್ತೆ ಹೋಗುತ್ತಾರೆ. ಅದನ್ನು ನಾವು ಯಾವುದೇ ಕಾರಣಕ್ಕೂ ಅಡ್ಡಿ ಪಡಿಸೋದಿಲ್ಲ ಎಂದರು.</p>
<p>Key words: Leadership change, CM, agreement, Congress MLA</p>
<p>The post <a href="https://www.justkannada.in/leadership-change-congress-mla/">ನಾಯಕತ್ವ ಬದಲಾವಣೆ: ಒಪ್ಪಂದ, ಮಾತುಕತೆ ಆಗಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿಲಿ- ಕಾಂಗ್ರೆಸ್ ಶಾಸಕ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾಯಕತ್ವ ಬದಲಾವಣೆ: ಸಮಯ ಬಂದಾಗ ಸಿಎಂ ಸಿದ್ದರಾಮಯ್ಯನವರೇ ಉತ್ತರ ಕೊಡ್ತಾರೆ- ಡಿಸಿಎಂ ಡಿಕೆ ಶಿವಕುಮಾರ್</title>
		<link>https://www.justkannada.in/dcm-dk-shivakumar-123/</link>
		
		<dc:creator><![CDATA[prashanth]]></dc:creator>
		<pubDate>Tue, 17 Feb 2026 11:01:46 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[answer]]></category>
		<category><![CDATA[CM Siddaramaiah]]></category>
		<category><![CDATA[DCM]]></category>
		<category><![CDATA[DK Shivakumar]]></category>
		<category><![CDATA[Leadership- change]]></category>
		<guid isPermaLink="false">https://www.justkannada.in/?p=151577</guid>

					<description><![CDATA[<p>ಬೆಂಗಳೂರು,ಫೆಬ್ರವರಿ,17,2026 (www.justkannada.in):  ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಹಿನ್ನೆಲೆಯಲ್ಲಿ ಈ ಬಗ್ಗೆ ಸಮಯ ಬಂದಾಗ ಸಿಎಂ ಸಿದ್ದರಾಮಯ್ಯನವರೇ ಉತ್ತರ ಕೊಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನಾಯಕತ್ವ ವಿಚಾರದಲ್ಲಿ ನಾನು ಸಿಎಂ ಮಾತನಾಡಿದ್ದೇವೆ . ನಾನು, ಸಿಎಂ, ಹೈಕಮಾಂಡ್ ಸೇರಿಯೇ ತೀರ್ಮಾನಿಸಿದ್ದೇವೆ. ಈ ಬಗ್ಗೆ ಸಿದ್ದರಾಮಯ್ಯ ಉತ್ತರ ಕೊಡ್ತಾರೆ.   ಸಮಯ ಬಂದಾಗ ಅವರೇ ರಾಜ್ಯದ ಜನತೆಗೆ ಎಲ್ಲಾ ಹೇಳುತ್ತಾರೆ ಎಂದರು. ಎಲ್ಲರಿಗೂ ಎಲ್ಲದಕ್ಕೂ  ಉತ್ತರ ಕೊಡಲು [&#8230;]</p>
<p>The post <a href="https://www.justkannada.in/dcm-dk-shivakumar-123/">ನಾಯಕತ್ವ ಬದಲಾವಣೆ: ಸಮಯ ಬಂದಾಗ ಸಿಎಂ ಸಿದ್ದರಾಮಯ್ಯನವರೇ ಉತ್ತರ ಕೊಡ್ತಾರೆ- ಡಿಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,17,2026 (<a href="http://www.justkannada.in">www.justkannada.in</a>):</strong>  ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಹಿನ್ನೆಲೆಯಲ್ಲಿ ಈ ಬಗ್ಗೆ ಸಮಯ ಬಂದಾಗ ಸಿಎಂ ಸಿದ್ದರಾಮಯ್ಯನವರೇ ಉತ್ತರ ಕೊಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನಾಯಕತ್ವ ವಿಚಾರದಲ್ಲಿ ನಾನು ಸಿಎಂ ಮಾತನಾಡಿದ್ದೇವೆ . ನಾನು, ಸಿಎಂ, ಹೈಕಮಾಂಡ್ ಸೇರಿಯೇ ತೀರ್ಮಾನಿಸಿದ್ದೇವೆ. ಈ ಬಗ್ಗೆ ಸಿದ್ದರಾಮಯ್ಯ ಉತ್ತರ ಕೊಡ್ತಾರೆ.   ಸಮಯ ಬಂದಾಗ ಅವರೇ ರಾಜ್ಯದ ಜನತೆಗೆ ಎಲ್ಲಾ ಹೇಳುತ್ತಾರೆ ಎಂದರು.</p>
<p>ಎಲ್ಲರಿಗೂ ಎಲ್ಲದಕ್ಕೂ  ಉತ್ತರ ಕೊಡಲು ಆಗಲ್ಲ. ನಾನು ಸಿಎಂ, ಖರ್ಗೆ ಏನು ಮಾತನಾಡಿದ್ದೇವೆ ಗೊತ್ತಿದೆ.  ಸೂಕ್ತ ಸಮಯದಲ್ಲಿ ಸಿದ್ದರಾಮಯ್ಯ ಅವರೇ ಹೇಳುತ್ತಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.</p>
<p>Key words: Leadership change, CM Siddaramaiah, answer, DCM, DK Shivakumar</p>
<p>The post <a href="https://www.justkannada.in/dcm-dk-shivakumar-123/">ನಾಯಕತ್ವ ಬದಲಾವಣೆ: ಸಮಯ ಬಂದಾಗ ಸಿಎಂ ಸಿದ್ದರಾಮಯ್ಯನವರೇ ಉತ್ತರ ಕೊಡ್ತಾರೆ- ಡಿಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾಯಕತ್ವ ಬದಲಾವಣೆ ವಿಚಾರ ಪದೇ ಪದೇ ಕೇಳಬೇಡಿ- ಸಿಎಂ ಸಿದ್ದರಾಮಯ್ಯ ಗರಂ</title>
		<link>https://www.justkannada.in/cm-siddaramaiah-406/</link>
		
		<dc:creator><![CDATA[prashanth]]></dc:creator>
		<pubDate>Sat, 14 Feb 2026 07:19:04 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Ask]]></category>
		<category><![CDATA[CM Siddaramaiah]]></category>
		<category><![CDATA[Don't]]></category>
		<category><![CDATA[Leadership- change]]></category>
		<guid isPermaLink="false">https://www.justkannada.in/?p=151452</guid>

					<description><![CDATA[<p>ಹಾವೇರಿ,ಫೆಬ್ರವರಿ,14,2026 (www.justkannada.in):  ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಪ್ರಶ್ನಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾಯಕತ್ವ ವಿಚಾರವಾಗಿ ಪದೇ ಪದೇ ಕೇಳಬೇಡಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶ್ರಮಕ್ಕೆ ತಕ್ಕ ಪ್ರತಿಫಲ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಬಗ್ಗೆ ಪ್ರಶ್ನಿಸಿದ್ದಕ್ಕೆ ಗರಂ ಆದ ಸಿಎಂ ಸಿದ್ದರಾಮಯ್ಯ, ಆ ಬಗ್ಗೆ ಹೈಕಮಾಂಡ್ ನವರು ಟ್ವೀಟ್ ಮಾಡಿದ್ದಾರಾ..?  ಹೈಕಮಾಂಡ್ ನವರು ಹೇಳಲಿ. ನಾಯಕತ್ವ ಬದಲಾವಣೆ ವಿಚಾರ, ನಾನು ಆ ಬಗ್ಗೆ [&#8230;]</p>
<p>The post <a href="https://www.justkannada.in/cm-siddaramaiah-406/">ನಾಯಕತ್ವ ಬದಲಾವಣೆ ವಿಚಾರ ಪದೇ ಪದೇ ಕೇಳಬೇಡಿ- ಸಿಎಂ ಸಿದ್ದರಾಮಯ್ಯ ಗರಂ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹಾವೇರಿ,ಫೆಬ್ರವರಿ,14,2026 (<a href="http://www.justkannada.in">www.justkannada.in</a>): </strong> ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಪ್ರಶ್ನಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾಯಕತ್ವ ವಿಚಾರವಾಗಿ ಪದೇ ಪದೇ ಕೇಳಬೇಡಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>
<p>ಶ್ರಮಕ್ಕೆ ತಕ್ಕ ಪ್ರತಿಫಲ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಬಗ್ಗೆ ಪ್ರಶ್ನಿಸಿದ್ದಕ್ಕೆ ಗರಂ ಆದ ಸಿಎಂ ಸಿದ್ದರಾಮಯ್ಯ, ಆ ಬಗ್ಗೆ ಹೈಕಮಾಂಡ್ ನವರು ಟ್ವೀಟ್ ಮಾಡಿದ್ದಾರಾ..?  ಹೈಕಮಾಂಡ್ ನವರು ಹೇಳಲಿ. ನಾಯಕತ್ವ ಬದಲಾವಣೆ ವಿಚಾರ, ನಾನು ಆ ಬಗ್ಗೆ ಮಾತನಾಡಲ್ಲ ಎಂದು ಹೇಳಿದ್ದೇನೆ ಅಲ್ವಾ..? ಆದ್ರೂ ಯಾಕೆ ಕೇಳುತ್ತೀರಾ. ನಾಯಕತ್ವ ವಿಚಾರವಾಗಿ ಪದೇ ಪದೇ ಕೇಳಬೇಡಿ ಎಂದರು.</p>
<p>Key words: Don&#8217;t, ask, leadership change, CM Siddaramaiah</p>
<p>The post <a href="https://www.justkannada.in/cm-siddaramaiah-406/">ನಾಯಕತ್ವ ಬದಲಾವಣೆ ವಿಚಾರ ಪದೇ ಪದೇ ಕೇಳಬೇಡಿ- ಸಿಎಂ ಸಿದ್ದರಾಮಯ್ಯ ಗರಂ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾಯಕತ್ವ ಬದಲಾವಣೆ: ಗೊಂದಲ ಬಗೆಹರಿಯದಿದ್ರೆ ಕಾರ್ಯಕರ್ತರಿಗೆ ಸಮಸ್ಯೆ – ಸಚಿವ ಸತೀಶ್ ಜಾರಕಿಹೊಳಿ</title>
		<link>https://www.justkannada.in/minister-sathish-jarkiholi-21/</link>
		
		<dc:creator><![CDATA[prashanth]]></dc:creator>
		<pubDate>Wed, 11 Feb 2026 07:45:54 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[confusion]]></category>
		<category><![CDATA[Leadership- change]]></category>
		<category><![CDATA[minister]]></category>
		<category><![CDATA[sathish jarkiholi]]></category>
		<guid isPermaLink="false">https://www.justkannada.in/?p=151311</guid>

					<description><![CDATA[<p>ಬೆಂಗಳೂರು,ಫೆಬ್ರವರಿ,11,2026 (www.justkannada.in): ನಾಯಕತ್ವ ಬದಲಾವಣೆ ವಿಚಾರದಲ್ಲಿ ಗೊಂದಲ ಆಗೇ ಆಗುತ್ತೆ.  ಗೊಂದಲ ಬಗೆಹರಿಯದಿದ್ದರೇ ಕಾರ್ಯಕರ್ತರಿಗೆ ಸಮಸ್ಯೆ ಆಗುತ್ತದೆ ಎಂದು ಲೋಕೋಪಯೋಗಿ ಇಲಾಖೆ ಸತೀಶ್ ಜಾರಕಿಹೊಳಿ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ,  ನಾನು ಪದೇ ಪದೇ ಹೇಳಿದರೆ ಪ್ರಯೋಜನ ಇಲ್ಲ. ಈ ವಿಚಾರವಾಗಿ ಹೇಳಬೇಕಾದವರು ಹೇಳಿದ್ರೆ ಪ್ರಯೋಜನವಾಗುತ್ತದೆ.  ಸಿಎಂ ಸಿದ್ದರಾಮಯ್ಯಗೆ ಹೇಳಿ ಡಿಕೆ ಶಿವಕುಮಾರ್ ದೆಹಲಿಗೆ ಹೋಗಿದ್ದಾರೆ ಸಿಎಂ ಅನುಮತಿ ಪಡೆದು ಹೋಗಿದ್ದಾರೆ ಬಂದಾಗ ಭೇಟಿ ಮಾಢುತ್ತಾರೆ ಎಂದರು. ಸಾಮಾನ್ಯವಾಗಿ ಸಿಎಂ ಬಜೆಟ್ [&#8230;]</p>
<p>The post <a href="https://www.justkannada.in/minister-sathish-jarkiholi-21/">ನಾಯಕತ್ವ ಬದಲಾವಣೆ: ಗೊಂದಲ ಬಗೆಹರಿಯದಿದ್ರೆ ಕಾರ್ಯಕರ್ತರಿಗೆ ಸಮಸ್ಯೆ – ಸಚಿವ ಸತೀಶ್ ಜಾರಕಿಹೊಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,11,2026 (<a href="http://www.justkannada.in">www.justkannada.in</a>):</strong> ನಾಯಕತ್ವ ಬದಲಾವಣೆ ವಿಚಾರದಲ್ಲಿ ಗೊಂದಲ ಆಗೇ ಆಗುತ್ತೆ.  ಗೊಂದಲ ಬಗೆಹರಿಯದಿದ್ದರೇ ಕಾರ್ಯಕರ್ತರಿಗೆ ಸಮಸ್ಯೆ ಆಗುತ್ತದೆ ಎಂದು ಲೋಕೋಪಯೋಗಿ ಇಲಾಖೆ ಸತೀಶ್ ಜಾರಕಿಹೊಳಿ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ,  ನಾನು ಪದೇ ಪದೇ ಹೇಳಿದರೆ ಪ್ರಯೋಜನ ಇಲ್ಲ. ಈ ವಿಚಾರವಾಗಿ ಹೇಳಬೇಕಾದವರು ಹೇಳಿದ್ರೆ ಪ್ರಯೋಜನವಾಗುತ್ತದೆ.  ಸಿಎಂ ಸಿದ್ದರಾಮಯ್ಯಗೆ ಹೇಳಿ ಡಿಕೆ ಶಿವಕುಮಾರ್ ದೆಹಲಿಗೆ ಹೋಗಿದ್ದಾರೆ ಸಿಎಂ ಅನುಮತಿ ಪಡೆದು ಹೋಗಿದ್ದಾರೆ ಬಂದಾಗ ಭೇಟಿ ಮಾಢುತ್ತಾರೆ ಎಂದರು.</p>
<p>ಸಾಮಾನ್ಯವಾಗಿ ಸಿಎಂ ಬಜೆಟ್ ಮೀಟಿಂಗ್ ಮಾಡುತ್ತಾರೆ. ಡಿಕೆ ಶಿವಕುಮಾರ್ ಸಭೆಗೆ ಗೈರಾಗಿದ್ದಾರೆ ಗೈರಾಗಬಾರದು ಅಂತೇನು ಇಲ್ಲ.  ಸಿಎಂಗೆ ಮಾಹಿತಿ ಕೊಟ್ಟು ದೆಹಲಿಗೆ ಹೋಗಿದ್ದಾರೆ ಅವರೇ ಇದಕ್ಕೆ ಸರಿಯಾದ ಉತ್ತರ ಕೊಡಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.</p>
<p>Key words: Leadership change, confusion, Minister, Sathish Jarkiholi</p>
<p>The post <a href="https://www.justkannada.in/minister-sathish-jarkiholi-21/">ನಾಯಕತ್ವ ಬದಲಾವಣೆ: ಗೊಂದಲ ಬಗೆಹರಿಯದಿದ್ರೆ ಕಾರ್ಯಕರ್ತರಿಗೆ ಸಮಸ್ಯೆ – ಸಚಿವ ಸತೀಶ್ ಜಾರಕಿಹೊಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪದೇ ಪದೇ ಅದನ್ನೇ ಪ್ರಶ್ನೆ ಮಾಡ್ಬೇಡಿ: ಹೈಕಮಾಂಡ್ ಹೇಳಿದಂತೆ ಕೇಳ್ತೇನೆ- ಸಿಎಂ ಸಿದ್ದರಾಮಯ್ಯ ಗರಂ</title>
		<link>https://www.justkannada.in/cm-siddaramaiah-404/</link>
		
		<dc:creator><![CDATA[prashanth]]></dc:creator>
		<pubDate>Wed, 11 Feb 2026 07:11:55 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[Leadership- change]]></category>
		<category><![CDATA[power Sharing]]></category>
		<guid isPermaLink="false">https://www.justkannada.in/?p=151309</guid>

					<description><![CDATA[<p>ಬೆಂಗಳೂರು,ಫೆಬ್ರವರಿ,11,2026 (www.justkannada.in): ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಗರಂ ಆದರು. ಈ ಕುರಿತು ಮಾಧ್ಯಮಗಳ ಪ್ರಶ್ನೆಗೆ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ, ಪದೇ ಪದೇ ಯಾಕೆ ಅದೇ ವಿಚಾರವನ್ನ ಕೇಳುತ್ತೀರಿ. ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ ಎಂದರು. ಸಿದ್ದರಾಮಯ್ಯ ಕೊಟ್ಟ ಮಾತಿನಂತೆ ನಡೆದುಕೊಳ್ಳುವ ಭರವಸೆ ಇದೆ ಎಂಬ ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಹೈಕಮಾಂಡ್ ಏನು ಹೇಳುತ್ತೋ ಅದನ್ನೇ ನಾನು ಕೇಳುವುದು. ಎಲ್ಲವನ್ನೂ [&#8230;]</p>
<p>The post <a href="https://www.justkannada.in/cm-siddaramaiah-404/">ಪದೇ ಪದೇ ಅದನ್ನೇ ಪ್ರಶ್ನೆ ಮಾಡ್ಬೇಡಿ: ಹೈಕಮಾಂಡ್ ಹೇಳಿದಂತೆ ಕೇಳ್ತೇನೆ- ಸಿಎಂ ಸಿದ್ದರಾಮಯ್ಯ ಗರಂ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,11,2026 (<a href="http://www.justkannada.in">www.justkannada.in</a>):</strong> ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಗರಂ ಆದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾಧ್ಯಮಗಳ ಪ್ರಶ್ನೆಗೆ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ, ಪದೇ ಪದೇ ಯಾಕೆ ಅದೇ ವಿಚಾರವನ್ನ ಕೇಳುತ್ತೀರಿ. ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ ಎಂದರು.</p>
<p>ಸಿದ್ದರಾಮಯ್ಯ ಕೊಟ್ಟ ಮಾತಿನಂತೆ ನಡೆದುಕೊಳ್ಳುವ ಭರವಸೆ ಇದೆ ಎಂಬ ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಹೈಕಮಾಂಡ್ ಏನು ಹೇಳುತ್ತೋ ಅದನ್ನೇ ನಾನು ಕೇಳುವುದು. ಎಲ್ಲವನ್ನೂ ಡಿಕೆ ಸುರೇಶ್ ಅವರನ್ನೇ ಕೇಳಿ ಎಂದು ಟಾಂಗ್ ಕೊಟ್ಟರು.</p>
<p>ಹೈಕಮಾಂಡ್  ಹೇಳಿದಂತೆ ನಾನು ನಡೆದುಕೊಳ್ಳಬೇಕು.  ಡಿಕೆ ಶಿವಕುಮಾರ್ ಕೂಡ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.</p>
<p>Key words: Power sharing, leadership change, CM Siddaramaiah</p>
<p>The post <a href="https://www.justkannada.in/cm-siddaramaiah-404/">ಪದೇ ಪದೇ ಅದನ್ನೇ ಪ್ರಶ್ನೆ ಮಾಡ್ಬೇಡಿ: ಹೈಕಮಾಂಡ್ ಹೇಳಿದಂತೆ ಕೇಳ್ತೇನೆ- ಸಿಎಂ ಸಿದ್ದರಾಮಯ್ಯ ಗರಂ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಂಗ್ರೆಸ್‌ ನಲ್ಲಿ ನಾನು ಇನ್ನೂ ಒಂದು ವರ್ಷದ ಮಗು: ಶಾಸಕ ಸಿ.ಪಿ  ಯೋಗೇಶ್ವರ್</title>
		<link>https://www.justkannada.in/mla-c-p-yogeshwar-2/</link>
		
		<dc:creator><![CDATA[prashanth]]></dc:creator>
		<pubDate>Mon, 24 Nov 2025 10:30:41 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Uncategorized]]></category>
		<category><![CDATA[C.P Yogeshwar.]]></category>
		<category><![CDATA[congress]]></category>
		<category><![CDATA[I am]]></category>
		<category><![CDATA[Leadership- change]]></category>
		<category><![CDATA[MLA]]></category>
		<category><![CDATA[one-year-old child]]></category>
		<guid isPermaLink="false">https://www.justkannada.in/?p=148163</guid>

					<description><![CDATA[<p>ರಾಮನಗರ,ನವೆಂಬರ್,24,2025 (www.justkannada.in): ನನಗೆ ಯಾವ ಬಣವೂ ಇಲ್ಲ. ನಾಯಕತ್ವ ಬದಲಾವಣೆ ಕುರಿತು ಚರ್ಚೆ ಗೊತ್ತಿಲ್ಲ. ಕಾಂಗ್ರೆಸ್‌ ನಲ್ಲಿ ನಾನು ಇನ್ನೂ ಒಂದು ವರ್ಷದ ಮಗು ಎಂದು ಶಾಸಕ ಸಿ.ಪಿ ಯೋಗೇಶ್ವರ್ ನುಡಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಸಿ.ಪಿ ಯೋಗೇಶ್ವರ್,  &#8216;ನಾನು ಒಂದು ವರ್ಷದ ಹಿಂದೆ ಕಾಂಗ್ರೆಸ್‌ ಸೇರಿ ಶಾಸಕನಾಗಿರುವವನು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಇಬ್ಬರೂ ನಮ್ಮ ನಾಯಕರು. ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು. ಈ ಬಗ್ಗೆ ನಾಯಕರು ಅಭಿಪ್ರಾಯ ಕೇಳಿದರೇ [&#8230;]</p>
<p>The post <a href="https://www.justkannada.in/mla-c-p-yogeshwar-2/">ಕಾಂಗ್ರೆಸ್‌ ನಲ್ಲಿ ನಾನು ಇನ್ನೂ ಒಂದು ವರ್ಷದ ಮಗು: ಶಾಸಕ ಸಿ.ಪಿ  ಯೋಗೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ರಾಮನಗರ,ನವೆಂಬರ್,24,2025 (<a href="http://www.justkannada.in">www.justkannada.in</a>):</strong> ನನಗೆ ಯಾವ ಬಣವೂ ಇಲ್ಲ. ನಾಯಕತ್ವ ಬದಲಾವಣೆ ಕುರಿತು ಚರ್ಚೆ ಗೊತ್ತಿಲ್ಲ. ಕಾಂಗ್ರೆಸ್‌ ನಲ್ಲಿ ನಾನು ಇನ್ನೂ ಒಂದು ವರ್ಷದ ಮಗು ಎಂದು ಶಾಸಕ ಸಿ.ಪಿ ಯೋಗೇಶ್ವರ್ ನುಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಸಿ.ಪಿ ಯೋಗೇಶ್ವರ್,  &#8216;ನಾನು ಒಂದು ವರ್ಷದ ಹಿಂದೆ ಕಾಂಗ್ರೆಸ್‌ ಸೇರಿ ಶಾಸಕನಾಗಿರುವವನು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಇಬ್ಬರೂ ನಮ್ಮ ನಾಯಕರು. ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು. ಈ ಬಗ್ಗೆ ನಾಯಕರು ಅಭಿಪ್ರಾಯ ಕೇಳಿದರೇ ತಿಳಿಸುತ್ತೇನೆ ಎಂದರು.</p>
<p>ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ಕುರಿತು ಪ್ರತಿಕ್ರಿಯಿಸಿದ ಶಾಸಕ ಸಿ.ಪಿ ಯೋಗೇಶ್ವರ್,  ನೀರಾವರಿಗೆ ಸಂಬಂಧಿಸಿದ ಕೆಲಸಗಳ ಬಗ್ಗೆ  ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದೇನೆ. ಅಭಿವೃದ್ದಿ ದೃಷ್ಟಿಯಿಂದ ಇಬ್ಬರ ಬಳಿಯೂ ಮಾತನಾಡುತ್ತೇನೆಯೇ ಹೊರತು, ರಾಜಕೀಯ ವಿಚಾರವನ್ನ ಚರ್ಚಿಸಿಲ್ಲ ಎಂದು ತಿಳಿಸಿದರು.</p>
<p>Key words: Leadership change, I am, one-year-old child, Congress, MLA, C.P. Yogeshwar</p>
<p>The post <a href="https://www.justkannada.in/mla-c-p-yogeshwar-2/">ಕಾಂಗ್ರೆಸ್‌ ನಲ್ಲಿ ನಾನು ಇನ್ನೂ ಒಂದು ವರ್ಷದ ಮಗು: ಶಾಸಕ ಸಿ.ಪಿ  ಯೋಗೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
