<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>leadership-new -state -president - appointed Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/leadership-new-state-president-appointed/feed/" rel="self" type="application/rss+xml" />
	<link>https://www.justkannada.in/tag/leadership-new-state-president-appointed/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 19 Aug 2023 10:05:49 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>leadership-new -state -president - appointed Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/leadership-new-state-president-appointed/</link>
	<width>32</width>
	<height>32</height>
</image> 
	<item>
		<title>ಹೊಸ ರಾಜ್ಯಾಧ್ಯಕ್ಷರು ನೇಮಕವಾಗುವವರೆಗೆ ನೀವೇ ನಾಯಕತ್ವ ವಹಿಸಿಕೊಳ್ಳಿ- ಬಿಎಸ್ ವೈಗೆ ಬಿಜೆಪಿ ಶಾಸಕರ ಒತ್ತಾಯ..?</title>
		<link>https://www.justkannada.in/leadership-new-state-president-appointed-bjp-mlas-insist-bsy/</link>
		
		<dc:creator><![CDATA[JK Desk]]></dc:creator>
		<pubDate>Sat, 19 Aug 2023 10:05:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP- MLAs]]></category>
		<category><![CDATA[BSY]]></category>
		<category><![CDATA[Insist]]></category>
		<category><![CDATA[leadership-new -state -president - appointed]]></category>
		<guid isPermaLink="false">https://www.justkannada.in/?p=111202</guid>

					<description><![CDATA[<p>ಬೆಂಗಳೂರು,ಆಗಸ್ಟ್,19,2023(www.justkannada.in):  ರಾಜ್ಯ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷರ ನೇಮಕವಾಗುವ ತನಕ ನೀವೇ ನಾಯಕತ್ವ ವಹಿಸಿಕೊಳ್ಳಿ ಎಂದು ಬಿಎಸ್ ಯಡಿಯೂರಪ್ಪಗೆ ಬಿಜೆಪಿ ಶಾಸಕರು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಲನುಭವಿಸುವ ಮೂಲಕ ಅಧಿಕಾರ ಕಳೆದುಕೊಂಡ ಬಿಜೆಪಿ ಇಲ್ಲಿವರೆಗೆ ವಿಪಕ್ಷ ನಾಯಕರನ್ನೂ ಆಯ್ಕೆ ಮಾಡಿಲ್ಲ. ಇನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳೀನ್ ಕುಮಾರ್ ಕಟೀಲ್ ಅವರ ಅವಧಿ ಮುಗಿದಿದೆ.  ಹೀಗಾಗಿ ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಕಾಣುತ್ತಿದ್ದು ಈ ಹಿನ್ನೆಲೆಯಲ್ಲಿ ಹೊಸ ರಾಜ್ಯಾಧ್ಯಕ್ಷರು ನೇಮಕವಾಗುವವರೆಗೆ ನೀವೇ ನಾಯಕತ್ವ ವಹಿಸಿಕೊಳ್ಳಿ ಎಂದು ಮಾಜಿ ಸಿಎಂ [&#8230;]</p>
<p>The post <a href="https://www.justkannada.in/leadership-new-state-president-appointed-bjp-mlas-insist-bsy/">ಹೊಸ ರಾಜ್ಯಾಧ್ಯಕ್ಷರು ನೇಮಕವಾಗುವವರೆಗೆ ನೀವೇ ನಾಯಕತ್ವ ವಹಿಸಿಕೊಳ್ಳಿ- ಬಿಎಸ್ ವೈಗೆ ಬಿಜೆಪಿ ಶಾಸಕರ ಒತ್ತಾಯ..?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಆಗಸ್ಟ್,19,2023(<a href="http://www.justkannada.in">www.justkannada.in</a>):  ರಾಜ್ಯ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷರ ನೇಮಕವಾಗುವ ತನಕ ನೀವೇ ನಾಯಕತ್ವ ವಹಿಸಿಕೊಳ್ಳಿ ಎಂದು ಬಿಎಸ್ ಯಡಿಯೂರಪ್ಪಗೆ ಬಿಜೆಪಿ ಶಾಸಕರು ಒತ್ತಾಯಿಸಿದ್ದಾರೆ ಎನ್ನಲಾಗಿದೆ.<img decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="(max-width: 300px) 100vw, 300px" /></p>
<p>ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಲನುಭವಿಸುವ ಮೂಲಕ ಅಧಿಕಾರ ಕಳೆದುಕೊಂಡ ಬಿಜೆಪಿ ಇಲ್ಲಿವರೆಗೆ ವಿಪಕ್ಷ ನಾಯಕರನ್ನೂ ಆಯ್ಕೆ ಮಾಡಿಲ್ಲ. ಇನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳೀನ್ ಕುಮಾರ್ ಕಟೀಲ್ ಅವರ ಅವಧಿ ಮುಗಿದಿದೆ.  ಹೀಗಾಗಿ ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಕಾಣುತ್ತಿದ್ದು ಈ ಹಿನ್ನೆಲೆಯಲ್ಲಿ ಹೊಸ ರಾಜ್ಯಾಧ್ಯಕ್ಷರು ನೇಮಕವಾಗುವವರೆಗೆ ನೀವೇ ನಾಯಕತ್ವ ವಹಿಸಿಕೊಳ್ಳಿ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಜೆಪಿ ಶಾಸಕರು ಒತ್ತಾಯ ಮಾಡಿದ್ದಾರೆ ಎನ್ನಲಾಗಿದೆ. <img fetchpriority="high" decoding="async" class="aligncenter size-medium wp-image-104909" src="https://www.justkannada.in/wp-content/uploads/2023/03/bsy-1-300x207.jpg" alt="" width="300" height="207" srcset="https://www.justkannada.in/wp-content/uploads/2023/03/bsy-1-300x207.jpg 300w, https://www.justkannada.in/wp-content/uploads/2023/03/bsy-1-218x150.jpg 218w, https://www.justkannada.in/wp-content/uploads/2023/03/bsy-1.jpg 500w" sizes="(max-width: 300px) 100vw, 300px" /></p>
<p>ನಿನ್ನೆ ರಾತ್ರಿ  ಬಿಎಸ್ ಯಡಿಯೂರಪ್ಪ ನಿವಾಸದಲ್ಲಿ ನಡೆದ ಸಭೆಯಲ್ಲಿ ಒತ್ತಾಯಿಸಿದ್ದಾರೆ. ‘ನಿಮಗೆ ಮಾತ್ರ ಕಾಂಗ್ರೆಸ್ ಪಕ್ಷ ಹೆದರುತ್ತದೆ. ಪಕ್ಷದ ನಾಯಕತ್ವದ ಕೊರತೆಯ ಲಾಭ ಪಡೆಯಲು ಕಾಂಗ್ರೆಸ್ ನೋಡುತ್ತಿದೆ. ಇದಕ್ಕೆ ನಾವು ಬ್ರೇಕ್ ಹಾಕಲೇಬೇಕಾಗಿದೆ   ಎಂದು ಬಿಜೆಪಿ ಶಾಸಕರು ತಿಳಿಸಿದ್ದಾರೆ ಎನ್ನಲಾಗಿದೆ.</p>
<p>Key words:  leadership-new -state -president &#8211; appointed- BJP MLAs- insist &#8211; BSY</p>
<p>The post <a href="https://www.justkannada.in/leadership-new-state-president-appointed-bjp-mlas-insist-bsy/">ಹೊಸ ರಾಜ್ಯಾಧ್ಯಕ್ಷರು ನೇಮಕವಾಗುವವರೆಗೆ ನೀವೇ ನಾಯಕತ್ವ ವಹಿಸಿಕೊಳ್ಳಿ- ಬಿಎಸ್ ವೈಗೆ ಬಿಜೆಪಿ ಶಾಸಕರ ಒತ್ತಾಯ..?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
