<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>leads Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/leads/feed/" rel="self" type="application/rss+xml" />
	<link>https://www.justkannada.in/tag/leads/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 20 Feb 2026 08:31:09 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>leads Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/leads/</link>
	<width>32</width>
	<height>32</height>
</image> 
	<item>
		<title>ಅತಿಯಾದ ಮೊಬೈಲ್ ಬಳಕೆ, ಅನಾರೋಗ್ಯಗಳಿಗೆ ರಹದಾರಿ- ಡಾ. ನಿಶ್ಚಲಾನಂದನಾಥ ಸ್ವಾಮೀಜಿ</title>
		<link>https://www.justkannada.in/dr-nischalanandanatha-swamiji/</link>
		
		<dc:creator><![CDATA[prashanth]]></dc:creator>
		<pubDate>Fri, 20 Feb 2026 08:31:09 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Dr. Nischalanandanatha Swamiji]]></category>
		<category><![CDATA[Excessive]]></category>
		<category><![CDATA[illnesses]]></category>
		<category><![CDATA[leads]]></category>
		<category><![CDATA[mobile phones]]></category>
		<category><![CDATA[use]]></category>
		<guid isPermaLink="false">https://www.justkannada.in/?p=151684</guid>

					<description><![CDATA[<p>ಮಂಡ್ಯ,ಫೆಬ್ರವರಿ,20,2026 (www.justkannada.in):  ಜನಸಾಮಾನ್ಯರು ಅತಿಯಾದ ಮೊಬೈಲ್ ಬಳಕೆ ಮಾಡುತ್ತಿರುವ ಪರಿಣಾಮವಾಗಿ ಅವರುಗಳಿಗೆ ಗೊತ್ತಿಲ್ಲದಂತೆ ಹಲವಾರು ಪರಿಣಾಮಗಳು ಬೀರುತ್ತಿವೆ ಎಂದು ಕೆಂಗೇರಿಯ ವಿಶ್ವ ಒಕ್ಕಲಿಗರ ಮಠದ ಪೀಠಾಧಿಪತಿ ಡಾ. ನಿಶ್ಚಲಾನಂದನಾಥ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದರು. ಕ್ಯಾತಘಟ್ಟದ ಸರ್ಕಾರಿ ಪ್ರೌಢಶಾಲಾ ಹಿರಿಯ ವಿದ್ಯಾರ್ಥಿಗಳ ಸಂಘ, ಮಂಡ್ಯದ ಪರಿಚಯ ಪ್ರಕಾಶನ, ಅಳಿಲು ಸೇವಾ ಬಳಗ ಹಾಗೂ ಮತ್ತಿತರ ಸಂಘ ಸಂಸ್ಥೆಗಳ ಸಹಾಯೋಗದೊಂದಿಗೆ ಆಯೋಜಿಸಲಾಗಿದ್ದ &#8216;ಉತ್ತಮ ಆರೋಗ್ಯ ಮತ್ತು ಜೀವನ ಕ್ರಮ&#8217; ಕುರಿತು ಜಾಗೃತಿ ಉಪನ್ಯಾಸ ಸಮಾರಂಭವನ್ನು ಉದ್ಘಾಟಿಸಿ ಡಾ. ನಿಶ್ಚಲಾನಂದನಾಥ ಸ್ವಾಮೀಜಿ [&#8230;]</p>
<p>The post <a href="https://www.justkannada.in/dr-nischalanandanatha-swamiji/">ಅತಿಯಾದ ಮೊಬೈಲ್ ಬಳಕೆ, ಅನಾರೋಗ್ಯಗಳಿಗೆ ರಹದಾರಿ- ಡಾ. ನಿಶ್ಚಲಾನಂದನಾಥ ಸ್ವಾಮೀಜಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ಫೆಬ್ರವರಿ,20,2026 (<a href="http://www.justkannada.in">www.justkannada.in</a>):</strong>  ಜನಸಾಮಾನ್ಯರು ಅತಿಯಾದ ಮೊಬೈಲ್ ಬಳಕೆ ಮಾಡುತ್ತಿರುವ ಪರಿಣಾಮವಾಗಿ ಅವರುಗಳಿಗೆ ಗೊತ್ತಿಲ್ಲದಂತೆ ಹಲವಾರು ಪರಿಣಾಮಗಳು ಬೀರುತ್ತಿವೆ ಎಂದು ಕೆಂಗೇರಿಯ ವಿಶ್ವ ಒಕ್ಕಲಿಗರ ಮಠದ ಪೀಠಾಧಿಪತಿ ಡಾ. ನಿಶ್ಚಲಾನಂದನಾಥ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಕ್ಯಾತಘಟ್ಟದ ಸರ್ಕಾರಿ ಪ್ರೌಢಶಾಲಾ ಹಿರಿಯ ವಿದ್ಯಾರ್ಥಿಗಳ ಸಂಘ, ಮಂಡ್ಯದ ಪರಿಚಯ ಪ್ರಕಾಶನ, ಅಳಿಲು ಸೇವಾ ಬಳಗ ಹಾಗೂ ಮತ್ತಿತರ ಸಂಘ ಸಂಸ್ಥೆಗಳ ಸಹಾಯೋಗದೊಂದಿಗೆ ಆಯೋಜಿಸಲಾಗಿದ್ದ &#8216;ಉತ್ತಮ ಆರೋಗ್ಯ ಮತ್ತು ಜೀವನ ಕ್ರಮ&#8217; ಕುರಿತು ಜಾಗೃತಿ ಉಪನ್ಯಾಸ ಸಮಾರಂಭವನ್ನು ಉದ್ಘಾಟಿಸಿ ಡಾ. ನಿಶ್ಚಲಾನಂದನಾಥ ಸ್ವಾಮೀಜಿ ಮಾತನಾಡಿದರು.</p>
<p>ಮಕ್ಕಳು, ವಿದ್ಯಾರ್ಥಿಗಳು, ಯುವಕರು, ವಯಸ್ಕರು, ವಯೋವೃದ್ಧರು ನಿತ್ಯವೂ ಮೊಬೈಲ್ ಅನ್ನು ಉಪಯೋಗಿಸುತ್ತಿದ್ದು, ಮುಖ್ಯವಾಗಿ ನೆನಪಿನ ಶಕ್ತಿ ಸೇರಿದಂತೆ ಬೇರೆ ಬೇರೆ ಅನಾರೋಗ್ಯಗಳನ್ನು ತಂದೋಡ್ಡುತ್ತಿದೆ ಎಂದರು.</p>
<p>ರೈತರು ತಮ್ಮ ಕೃಷಿ ಭೂಮಿಗೆ ಅತಿಯಾದ ರಾಸಾಯನಿಕ ಗೊಬ್ಬರ, ರಾಸಾಯನಿಕ ಸಿಂಪಡಣೆಗಳನ್ನು ಬಳಸುತ್ತಿರುವುದರಿಂದ  ಭೂಮಿ ಕ್ರಮೇಣವಾಗಿ ತನ್ನ ಫಲವತ್ತತೆಯನ್ನು ಕಳೆದುಕೊಳ್ಳುತ್ತಾ ಬರುತ್ತಿದೆ. ಇಲ್ಲಿ ಗಮನಿಸಬೇಕಾದ ಸಂಗತಿ ಎಂದರೆ ದೇಶದ ರೈತ ಸಮೂಹ ರಾಸಾಯನಿಕ ಬಳಕೆ ಹೆಚ್ಚು ಉಪಯೋಗಿಸುತ್ತಿರುವ ಪರಿಣಾಮ ನಿರೀಕ್ಷಿತ ಇಳುವರಿ ಪಡೆಯಲು ಅವರಿಗೆ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಜನಸಾಮಾನ್ಯರು ಸೇವಿಸುತ್ತಿರುವ ಆಹಾರ ಪದಾರ್ಥಗಳಲ್ಲಿ ಹಲವು ತರಹದ ರಾಸಾಯನಿಕ ಅಂಶಗಳು ಪತ್ತೆಯಾಗುತ್ತಿವೆ, ಜನತೆ ಗಂಭೀರ ಸ್ವರೂಪದ ಆರೋಗ್ಯಗಳಲ್ಲಿ ಬಳಲುವಂತೆ ಮಾಡಿದೆ. ರೈತರು ಹೈಬ್ರಿಡ್ ಮಾದರಿ ತಳಿಯ ಹಸುಗಳನ್ನು ಸಾಕಿ ಹೆಚ್ಚಿನ ಹಾಲನ್ನು ಉತ್ಪಾದಿಸುತ್ತಿದ್ದು, ಇದು ಕೂಡ ವಯಸ್ಕರು, ವಯೋವೃದ್ಧರ ಮೇಲೆ ಅಡ್ಡ ಪರಿಣಾಮಗಳನ್ನು ಬೀರುತ್ತಿದೆ. ಆದ್ದರಿಂದ ನಮ್ಮ ದೇಶೀಯ ತಳಿಗಳಾದ ಹಳ್ಳಿಕಾರ್, ಮಲೆನಾಡು ಗಿಡ್ಡ ಸೇರಿದಂತೆ ಇತರೆ ದೇಶೀಯ ತಳಿಗಳನ್ನು ಸಾಕಲು ಮುಂದಾಗಬೇಕು. ನಮ್ಮ ಮಠದಿಂದಲೂ ಈ ಕುರಿತಾಗಿ ಹೆಚ್ಚಿನ ಅರಿವನ್ನು ಸಹ ಮೂಡಿಸುತ್ತಾ ಬರುತ್ತಿದ್ದೇವೆ ಎಂದು ಹೇಳಿದರು.</p>
<p>ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಭಾರತೀ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಬಿ.ಎಸ್.ಬೋರೇಗೌಡ ಮಾತನಾಡಿ, ಸಾಲು ಮರದ ತಿಮ್ಮಕ್ಕ ನಮಗೆ ಮಾದರಿಯಾಗಬೇಕು. ಹಲವಾರು ಸಸಿಗಳನ್ನು ನೆಟ್ಟು ಪೋಷಿಸಿ ಮರಗಳನ್ನಾಗಿ ಮಾಡಿದ್ದು ದಂತೆಕತೆ‌. ಹಿಂದೆ ಹಳ್ಳಿಗಳಲ್ಲಿ ಅತಿ ಹೆಚ್ಚು ಸಸಿಗಳನ್ನು ನೆಟ್ಟು ಪೋಷಿಸಿ ಬೆಳೆಸುತ್ತಿದ್ದರು, ಆದರೆ ಇಂದು ಯಾವುದೇ ಮರಗಳನ್ನು ಬಿಡದೆ ಕಡಿಯುವ ಮನಸ್ಥಿತಿ ರೂಢಿಸಿಕೊಂಡಿರುವುದು ಶೋಚನೀಯ. ಮುಖ್ಯವಾಗಿ ಮಕ್ಕಳು, ಯುವಕರು ಅತಿ ಹೆಚ್ಚು ಪುಸ್ತಕ, ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದರು.</p>
<p>ವಿಶೇಷ ಉಪನ್ಯಾಸದಲ್ಲಿ ಭಾಗವಹಿಸಿ ಮಾತನಾಡಿದ ಮಂಡ್ಯ ಜಿಲ್ಲೆಯ ಯುವ ಬರಹಗಾರರ ಬಳಗದ ಅಧ್ಯಕ್ಷ ಟಿ.ಎಸ್.ಸತೀಶ್ ಜವರೇಗೌಡ ಮಾತನಾಡಿ, ಕಳೆದ ಇಪ್ಪತ್ತು ಮೂವತ್ತು ವರ್ಷಗಳ ಹಿಂದೆ ಜನಸಾಮಾನ್ಯರಲ್ಲಿ ಪುಸ್ತಕಗಳನ್ನು ಮನೆಯಲ್ಲಿಟ್ಟು ಓದುವ ಹವ್ಯಾಸ ಇತ್ತು. ಆದರೆ ಇಂದು ಟಿ.ವಿ, ಮೋಬೈಲ್, ಲ್ಯಾಪ್ ಟಾಪ್ ಇನ್ನಿತರೆ ಎಲೆಕ್ಟ್ರಾನಿಕ್ ವಸ್ತುಗಳೆ ಅವರ ಆರಾಧ್ಯ ದೈವದಂತಾಗಿವೆ. ಬೇರೆ ಬೇರೆ ರೀತಿಯಲ್ಲಿ ವೆಚ್ಚ ಮಾಡುವ ಜನತೆ ಪುಸ್ತಕಗಳಿಗೆ ಏಕೆ ವಿನಿಯೋಗಿಸುವುದಿಲ್ಲ ಎಂದು ಪ್ರಶ್ನಿಸಿದರು.</p>
<p>ಇದೇ ವೇಳೆ ಬೆಂಗಳೂರಿನ ಶ್ರೀ ಪತಂಜಲಿ ಯೋಗಾಶ್ರಮ ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಗುರೂಜಿ ಮಾತನಾಡಿ, ಗ್ರಾಮದಲ್ಲಿ ಯಾರು ಸಕ್ರಿಯವಾಗಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲವೋ ಅವರುಗಳು ಯೋಗಾ, ನಡಿಗೆ ಇಂತಹವುಗಳನ್ನು ಮಾಡುವ ಹವ್ಯಾಸ ಬೆಳೆಸಿಕೊಳ್ಳಲೇಬೇಕಾದ ಅನಿವಾರ್ಯತೆ ಇದೆ ಎಂದರು.  ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಸದಸ್ಯ ಮನ್ ಪ್ರೀತ್ ಸಿಂಗ್, ಹಿರಿಯ ಪತ್ರಕರ್ತ ಸುಭಾಷ್ ಬಣಗಾರ್, ಉಪನ್ಯಾಸಕ ರವಿಕಿರಣ್ ಉಪನ್ಯಾಸ ನೀಡಿದರು.</p>
<p>ಕ್ಯಾತಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎನ್.ಶಿವನಂಜಪ್ಪ, ತೋಟಗಾರಿಕೆ ಇಲಾಖೆ ಅಧಿಕಾರಿ ಕೆ.ಎಂ.ರೇಖಾ, ಗ್ರಾಮದ ಪ್ರಮುಖರಾದ ಕೆ.ಟಿ.ಜಯಪ್ರಕಾಶ್, ಬಿ.ಅಜಿತಕುಮಾರ್, ಬಿಎಂಟಿಸಿ ನೌಕರ ಗುರುದೇವರಹಳ್ಳಿ  ಪುಟ್ಟಸ್ವಾಮಿ ಹಾಗೂ ಇತರರಿದ್ದರು. ಇದೇ ಸಂದರ್ಭದಲ್ಲಿ ಮಂಡ್ಯದ ಪರಿಚಯ ಪುಸ್ತಕ ಪ್ರಕಾಶನವು  ಸಾಹಿತ್ಯದ ವಿವಿಧ ಪ್ರಕಾರಕ್ಕೆ ಸೇರಿದ ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟ ಮಾಡಿದರು.</p>
<p>Key words: Excessive, mobile phones, use, leads, illnesses, Dr. Nischalanandanatha Swamiji</p>
<p>The post <a href="https://www.justkannada.in/dr-nischalanandanatha-swamiji/">ಅತಿಯಾದ ಮೊಬೈಲ್ ಬಳಕೆ, ಅನಾರೋಗ್ಯಗಳಿಗೆ ರಹದಾರಿ- ಡಾ. ನಿಶ್ಚಲಾನಂದನಾಥ ಸ್ವಾಮೀಜಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ: ಬಿಜೆಪಿಗೆ 42 ಕ್ಷೇತ್ರಗಳಲ್ಲಿ ಮುನ್ನಡೆ</title>
		<link>https://www.justkannada.in/delhi-assembly-election-2/</link>
		
		<dc:creator><![CDATA[prashanth]]></dc:creator>
		<pubDate>Sat, 08 Feb 2025 04:52:56 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[assembly election]]></category>
		<category><![CDATA[BJP]]></category>
		<category><![CDATA[Delhi]]></category>
		<category><![CDATA[leads]]></category>
		<category><![CDATA[results]]></category>
		<guid isPermaLink="false">https://www.justkannada.in/?p=136054</guid>

					<description><![CDATA[<p>ನವದೆಹಲಿ,ಫೆಬ್ರವರಿ,8,2025 (www.justkannada.in):  ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು ಬಿಜೆಪಿ 42 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಫೆಬ್ರವರಿ 5 ರಂದು ದೆಹಲಿಯ 70 ಕ್ಷೇತ್ರಗಳಿಗೆ ಮತದಾನ ನಡೆದಿದ್ದು ಇಂದು ಫಲಿತಾಂಶ ಹೊರ ಬೀಳುತ್ತಿದೆ.  ಬಿಜೆಪಿ 42, ಎಪಿಪಿ 28 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೇ ಕಾಂಗ್ರೆಸ್ ಮತ್ತು ಇತರೇ  ಯಾವುದೇ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿಲ್ಲ. ಇನ್ನು ದೆಹಲಿ ಮಾಜಿ ಸಿಎಂ ಆಪ್ ಮುಖ್ಯಸ್ಥಅರವಿಂದ ಕ್ಷೇಜ್ರಿವಾಲ್ ನವದೆಹಲಿಯಲ್ಲಿ 343 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಹಾಗೆಯೇ  ದೆಹಲಿ ಸಿಎಂ ಅತಿಶಿ ಅವರು [&#8230;]</p>
<p>The post <a href="https://www.justkannada.in/delhi-assembly-election-2/">ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ: ಬಿಜೆಪಿಗೆ 42 ಕ್ಷೇತ್ರಗಳಲ್ಲಿ ಮುನ್ನಡೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಫೆಬ್ರವರಿ,8,2025 (<a href="http://www.justkannada.in">www.justkannada.in</a>): </strong> ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು ಬಿಜೆಪಿ 42 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.<img decoding="async" class="aligncenter size-full wp-image-135204" src="https://www.justkannada.in/wp-content/uploads/2025/01/nypunya1.jpg" alt="" width="500" height="97" srcset="https://www.justkannada.in/wp-content/uploads/2025/01/nypunya1.jpg 500w, https://www.justkannada.in/wp-content/uploads/2025/01/nypunya1-300x58.jpg 300w, https://www.justkannada.in/wp-content/uploads/2025/01/nypunya1-150x29.jpg 150w" sizes="(max-width: 500px) 100vw, 500px" /></p>
<p>ಫೆಬ್ರವರಿ 5 ರಂದು ದೆಹಲಿಯ 70 ಕ್ಷೇತ್ರಗಳಿಗೆ ಮತದಾನ ನಡೆದಿದ್ದು ಇಂದು ಫಲಿತಾಂಶ ಹೊರ ಬೀಳುತ್ತಿದೆ.  ಬಿಜೆಪಿ 42, ಎಪಿಪಿ 28 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೇ ಕಾಂಗ್ರೆಸ್ ಮತ್ತು ಇತರೇ  ಯಾವುದೇ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿಲ್ಲ.</p>
<p>ಇನ್ನು ದೆಹಲಿ ಮಾಜಿ ಸಿಎಂ ಆಪ್ ಮುಖ್ಯಸ್ಥಅರವಿಂದ ಕ್ಷೇಜ್ರಿವಾಲ್ ನವದೆಹಲಿಯಲ್ಲಿ 343 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಹಾಗೆಯೇ  ದೆಹಲಿ ಸಿಎಂ ಅತಿಶಿ ಅವರು ಕಲ್ಕಾಜಿ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>Key words: Delhi, Assembly Election, Results, BJP, leads</p>
<p>The post <a href="https://www.justkannada.in/delhi-assembly-election-2/">ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ: ಬಿಜೆಪಿಗೆ 42 ಕ್ಷೇತ್ರಗಳಲ್ಲಿ ಮುನ್ನಡೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶ: ತ್ರಿಪುರಾದಲ್ಲಿ ಬಿಜೆಪಿ, ಮೇಘಾಲಯದಲ್ಲಿ ಎನ್ ಪಿಪಿ ಮುನ್ನಡೆ.</title>
		<link>https://www.justkannada.in/north-east-election-results-bjp-leads-tripura/</link>
		
		<dc:creator><![CDATA[JK Desk]]></dc:creator>
		<pubDate>Thu, 02 Mar 2023 04:43:23 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[leads]]></category>
		<category><![CDATA[North East- Election –Results]]></category>
		<category><![CDATA[Tripura]]></category>
		<guid isPermaLink="false">https://www.justkannada.in/?p=104319</guid>

					<description><![CDATA[<p>ನವದೆಹಲಿ,ಮಾರ್ಚ್,2,2023(www.justkannada.in): ಮೂರು ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ತ್ರಿಪುರಾದಲ್ಲಿ ಬಿಜೆಪಿ, ಮೇಘಾಲಯದಲ್ಲಿ ಎನ್ ಪಿಪಿ ಮುನ್ನಡೆ ಸಾಧಿಸಿದೆ. ಮೇಘಾಲಯದಲ್ಲಿ 59 ಕ್ಷೇತ್ರಗಳ ಪೈಕಿ  ಎನ್ ಪಿಪಿ 23 ಕ್ಷೇತ್ರಗಳಲ್ಲಿ ಬಿಜೆಪಿ 12,  ಕಾಂಗ್ರೆಸ್ 5 , ಇತರೇ 19 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.  ತ್ರಿಪುರಾದಲ್ಲಿ 60 ಕ್ಷೇತ್ರಗಳಲ್ಲಿ ಬಿಜೆಪಿ 36 ,ಸಿಪಿಎಂ+ 12, ಟಿಎಂಪಿ 11, ಇತರೇ 1 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನು  ನಾಗಲ್ಯಾಂಡ್  60 ಕ್ಷೇತ್ರಗಳ ಪೈಕಿ  ಎನ್ ಡಿಪಿಪಿ+ 48, ಕಾಂಗ್ರೆಸ್ [&#8230;]</p>
<p>The post <a href="https://www.justkannada.in/north-east-election-results-bjp-leads-tripura/">ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶ: ತ್ರಿಪುರಾದಲ್ಲಿ ಬಿಜೆಪಿ, ಮೇಘಾಲಯದಲ್ಲಿ ಎನ್ ಪಿಪಿ ಮುನ್ನಡೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಮಾರ್ಚ್,2,2023(<a href="http://www.justkannada.in">www.justkannada.in</a>):</strong> ಮೂರು ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ತ್ರಿಪುರಾದಲ್ಲಿ ಬಿಜೆಪಿ, ಮೇಘಾಲಯದಲ್ಲಿ ಎನ್ ಪಿಪಿ ಮುನ್ನಡೆ ಸಾಧಿಸಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೇಘಾಲಯದಲ್ಲಿ 59 ಕ್ಷೇತ್ರಗಳ ಪೈಕಿ  ಎನ್ ಪಿಪಿ 23 ಕ್ಷೇತ್ರಗಳಲ್ಲಿ ಬಿಜೆಪಿ 12,  ಕಾಂಗ್ರೆಸ್ 5 , ಇತರೇ 19 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.  ತ್ರಿಪುರಾದಲ್ಲಿ 60 ಕ್ಷೇತ್ರಗಳಲ್ಲಿ ಬಿಜೆಪಿ 36 ,ಸಿಪಿಎಂ+ 12, ಟಿಎಂಪಿ 11, ಇತರೇ 1 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.<img loading="lazy" decoding="async" class="aligncenter size-full wp-image-104320" src="https://www.justkannada.in/wp-content/uploads/2023/03/election.jpg" alt="" width="500" height="281" srcset="https://www.justkannada.in/wp-content/uploads/2023/03/election.jpg 500w, https://www.justkannada.in/wp-content/uploads/2023/03/election-300x169.jpg 300w" sizes="auto, (max-width: 500px) 100vw, 500px" /></p>
<p>ಇನ್ನು  ನಾಗಲ್ಯಾಂಡ್  60 ಕ್ಷೇತ್ರಗಳ ಪೈಕಿ  ಎನ್ ಡಿಪಿಪಿ+ 48, ಕಾಂಗ್ರೆಸ್ 1, ಎನ್ ಪಿಎಫ್ 6, ಇತರೇ 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.</p>
<p>Key words: North East- Election –Results- BJP- leads &#8211; Tripura</p>
<p>The post <a href="https://www.justkannada.in/north-east-election-results-bjp-leads-tripura/">ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶ: ತ್ರಿಪುರಾದಲ್ಲಿ ಬಿಜೆಪಿ, ಮೇಘಾಲಯದಲ್ಲಿ ಎನ್ ಪಿಪಿ ಮುನ್ನಡೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ದೆಹಲಿ ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶ: ಎಎಪಿಗೆ ಮುನ್ನಡೆ.</title>
		<link>https://www.justkannada.in/delhi-city-corporation-election-results-aap-leads/</link>
		
		<dc:creator><![CDATA[JK Desk]]></dc:creator>
		<pubDate>Wed, 07 Dec 2022 05:09:28 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[aap]]></category>
		<category><![CDATA[Delhi –city- Corporation –Election-Results]]></category>
		<category><![CDATA[leads]]></category>
		<guid isPermaLink="false">https://www.justkannada.in/?p=100728</guid>

					<description><![CDATA[<p>ನವದೆಹಲಿ,ಡಿಸೆಂಬರ್,7,2022(www.justkannada.in):  ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಫಲಿತಾಂಶ ಹೊರಬೀಳುತ್ತಿದೆ.  ಈ ಮಧ್ಯೆ ಆರಂಭದಲ್ಲಿ ಬಿಜೆಪಿ ಹಾಗೂ ಎಎಪಿ ಪಕ್ಷಗಳ ನಡುವೆ ಸಮಬಲದ ಹೋರಾಟ ನಡೆಯುತ್ತಿತ್ತು. ಆದರೆ ಇದೀಗ ಎಎಪಿ ಮುನ್ನಡೆ ಸಾಧಿಸಿದೆ. ದೆಹಲಿಯ ಆಡಳಿತಾರೂಢ ಎಎಪಿ ಪಕ್ಷ 128 ಸ್ಥಾನಗಳಲ್ಲಿ, ಬಿಜೆಪಿ 107 ಸ್ಥಾನಗಳಲ್ಲಿ  ಮುನ್ನಡೆ ಸಾಧಿಸಿದೆ. ಇನ್ನು ಕಾಂಗ್ರೆಸ್‌ ಪಕ್ಷ 10 ಸ್ಥಾನಗಳಲ್ಲಿ ಇತರರು 4 ಸ್ಥಾನಗಳಲ್ಲಿ ಮುಂದೆ ಇದ್ದಾರೆ.  250 ವಾರ್ಡ್‌ಗಳಿಗೆ ಚುನಾವಣೆ ನಡೆದಿದ್ದು ಇಂದು ಫಲಿತಾಂಶ ಪ್ರಕಟವಾಗುತ್ತಿದೆ.  ಪಾಲಿಕೆ [&#8230;]</p>
<p>The post <a href="https://www.justkannada.in/delhi-city-corporation-election-results-aap-leads/">ದೆಹಲಿ ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶ: ಎಎಪಿಗೆ ಮುನ್ನಡೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಡಿಸೆಂಬರ್,7,2022(<a href="http://www.justkannada.in">www.justkannada.in</a>):</strong>  ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಫಲಿತಾಂಶ ಹೊರಬೀಳುತ್ತಿದೆ.  ಈ ಮಧ್ಯೆ ಆರಂಭದಲ್ಲಿ ಬಿಜೆಪಿ ಹಾಗೂ ಎಎಪಿ ಪಕ್ಷಗಳ ನಡುವೆ ಸಮಬಲದ ಹೋರಾಟ ನಡೆಯುತ್ತಿತ್ತು. ಆದರೆ ಇದೀಗ ಎಎಪಿ ಮುನ್ನಡೆ ಸಾಧಿಸಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ದೆಹಲಿಯ ಆಡಳಿತಾರೂಢ ಎಎಪಿ ಪಕ್ಷ 128 ಸ್ಥಾನಗಳಲ್ಲಿ, ಬಿಜೆಪಿ 107 ಸ್ಥಾನಗಳಲ್ಲಿ  ಮುನ್ನಡೆ ಸಾಧಿಸಿದೆ. ಇನ್ನು ಕಾಂಗ್ರೆಸ್‌ ಪಕ್ಷ 10 ಸ್ಥಾನಗಳಲ್ಲಿ ಇತರರು 4 ಸ್ಥಾನಗಳಲ್ಲಿ ಮುಂದೆ ಇದ್ದಾರೆ.  250 ವಾರ್ಡ್‌ಗಳಿಗೆ ಚುನಾವಣೆ ನಡೆದಿದ್ದು ಇಂದು ಫಲಿತಾಂಶ ಪ್ರಕಟವಾಗುತ್ತಿದೆ.  ಪಾಲಿಕೆ ಅಧಿಕಾರದ ಗದ್ದುಗೆಗೇರಲು 126 ಮ್ಯಾಜಿಕ್ ನಂಬರ್ ಆಗಿದೆ.<img loading="lazy" decoding="async" class="aligncenter size-full wp-image-100729" src="https://www.justkannada.in/wp-content/uploads/2022/12/aap.jpg" alt="" width="500" height="281" srcset="https://www.justkannada.in/wp-content/uploads/2022/12/aap.jpg 500w, https://www.justkannada.in/wp-content/uploads/2022/12/aap-300x169.jpg 300w" sizes="auto, (max-width: 500px) 100vw, 500px" /></p>
<p>ಮತದಾನೋತ್ತರ ಸಮೀಕ್ಷೆಯಲ್ಲಿ ಎಎಪಿಯು 154 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಲಿದ್ದು, ಬಿಜೆಪಿ 84 ಕ್ಷೇತ್ರಗಳಲ್ಲಷ್ಟೇ ಗೆಲುವು ಸಾಧಿಸಲಿದೆ. ಕಾಂಗ್ರೆಸ್‌ ಕೇವಲ ಆರು ವಾರ್ಡ್‌ಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದವು.</p>
<p>Key words: Delhi –city- Corporation –Election-Results-AAP- leads.</p>
<p>The post <a href="https://www.justkannada.in/delhi-city-corporation-election-results-aap-leads/">ದೆಹಲಿ ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶ: ಎಎಪಿಗೆ ಮುನ್ನಡೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಷ್ಟ್ರಪತಿ ಚುನಾವಣಾ ಫಲಿತಾಂಶ: ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಮುನ್ನಡೆ.</title>
		<link>https://www.justkannada.in/presidential-election-result-nda-candidate-draupadi-murmu-leads/</link>
		
		<dc:creator><![CDATA[JK Desk]]></dc:creator>
		<pubDate>Thu, 21 Jul 2022 09:41:53 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Draupadi Murmu]]></category>
		<category><![CDATA[leads]]></category>
		<category><![CDATA[Presidential –election- result- NDA -candidate]]></category>
		<guid isPermaLink="false">https://www.justkannada.in/?p=93719</guid>

					<description><![CDATA[<p>ನವದೆಹಲಿ,ಜುಲೈ,21,2022(www.justkannada.in):  ಜುಲೈ 18 ರಂದು ನಡೆದ ರಾಷ್ಟ್ರಪತಿ ಚುನಾವಣಾ ಫಲಿತಾಂಶ ಇಂದು ಪ್ರಕಟಗೊಳ್ಳುತ್ತಿದ್ದು ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಮುನ್ನಡೆ ಸಾಧಿಸಿದ್ದಾರೆ. ಸಂಸದರ ಮತಗಳನ್ನು ಮೊದಲು ಎಣಿಕೆ ಮಾಡಲಾಗಿದ್ದು ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮುನ್ನಡೆಯನ್ನು ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಒಟ್ಟು 748 ಮತಗಳಲ್ಲಿ ದ್ರೌಪದಿ ಮುರ್ಮು 540 ಮತಗಳನ್ನು ಪಡೆದರೆ, ಯಶವಂತ್ ಸಿನ್ಹಾ 204 ಮತಗಳನ್ನು ಪಡೆದಿದ್ದರು. ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ  1,47, 264 ಮೌಲ್ಯದ  ಮತಗಳನ್ನು ಪಡೆದಿದ್ದದ್ದರೇ ದ್ರೌಪದಿ ಮುರ್ಮು [&#8230;]</p>
<p>The post <a href="https://www.justkannada.in/presidential-election-result-nda-candidate-draupadi-murmu-leads/">ರಾಷ್ಟ್ರಪತಿ ಚುನಾವಣಾ ಫಲಿತಾಂಶ: ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಮುನ್ನಡೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಜುಲೈ,21,2022(<a href="http://www.justkannada.in">www.justkannada.in</a>):</strong>  ಜುಲೈ 18 ರಂದು ನಡೆದ ರಾಷ್ಟ್ರಪತಿ ಚುನಾವಣಾ ಫಲಿತಾಂಶ ಇಂದು ಪ್ರಕಟಗೊಳ್ಳುತ್ತಿದ್ದು ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಮುನ್ನಡೆ ಸಾಧಿಸಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಸಂಸದರ ಮತಗಳನ್ನು ಮೊದಲು ಎಣಿಕೆ ಮಾಡಲಾಗಿದ್ದು ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮುನ್ನಡೆಯನ್ನು ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಒಟ್ಟು 748 ಮತಗಳಲ್ಲಿ ದ್ರೌಪದಿ ಮುರ್ಮು 540 ಮತಗಳನ್ನು ಪಡೆದರೆ, ಯಶವಂತ್ ಸಿನ್ಹಾ 204 ಮತಗಳನ್ನು ಪಡೆದಿದ್ದರು.<img loading="lazy" decoding="async" class="aligncenter size-full wp-image-93720" src="https://www.justkannada.in/wp-content/uploads/2022/07/drupadi-murmu.jpg" alt="" width="500" height="250" srcset="https://www.justkannada.in/wp-content/uploads/2022/07/drupadi-murmu.jpg 500w, https://www.justkannada.in/wp-content/uploads/2022/07/drupadi-murmu-300x150.jpg 300w" sizes="auto, (max-width: 500px) 100vw, 500px" /></p>
<p>ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ  1,47, 264 ಮೌಲ್ಯದ  ಮತಗಳನ್ನು ಪಡೆದಿದ್ದದ್ದರೇ ದ್ರೌಪದಿ ಮುರ್ಮು ಅವರು 3,83,232 ಮೌಲ್ಯದ ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ ಎನ್ನಲಾಗಿದೆ.</p>
<p>Key words: Presidential –election- result- NDA -candidate -Draupadi Murmu -leads</p>
<p>The post <a href="https://www.justkannada.in/presidential-election-result-nda-candidate-draupadi-murmu-leads/">ರಾಷ್ಟ್ರಪತಿ ಚುನಾವಣಾ ಫಲಿತಾಂಶ: ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಮುನ್ನಡೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಉಪ ಚುನಾವಣಾ ಫಲಿತಾಂಶ: ಕರ್ನಾಟಕ, ಮಧ್ಯಪ್ರದೇಶ, ಗುಜರಾತ್ ನಲ್ಲಿ ಬಿಜೆಪಿ ಮುನ್ನಡೆ&#8230;</title>
		<link>https://www.justkannada.in/by-election-result-bjp-leads-karnataka-madhya-pradesh-gujarat/</link>
		
		<dc:creator><![CDATA[JK Desk]]></dc:creator>
		<pubDate>Tue, 10 Nov 2020 06:45:05 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[By-election –result-BJP]]></category>
		<category><![CDATA[Gujarat]]></category>
		<category><![CDATA[karnataka]]></category>
		<category><![CDATA[leads]]></category>
		<category><![CDATA[madhya.pradesh]]></category>
		<guid isPermaLink="false">https://www.justkannada.in/?p=44541</guid>

					<description><![CDATA[<p>ನವದೆಹಲಿ,ನವೆಂಬರ್,10,2020(www.justkannada.in):  ಕರ್ನಾಟಕ, ಮಧ್ಯಪ್ರದೇಶ, ಗುಜರಾತ್ ಸೇರಿದಂತೆ ದೇಶದ 10 ರಾಜ್ಯಗಳ ಒಟ್ಟು 54 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇಂದು  ಹೊರಬೀಳುತ್ತಿದೆ. ಕರ್ನಾಟಕ, ಗುಜರಾತ್, ಮಧ್ಯ ಪ್ರದೇಶದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದರೆ ಹರ್ಯಾಣದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಆರ್.ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಮುನ್ನಡೆ ಸಾಧಿಸಿದರೇ ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಮುನ್ನಡೆ ಸಾಧಿಸಿದ್ದಾರೆ. ಮಧ್ಯ ಪ್ರದೇಶದ 28 [&#8230;]</p>
<p>The post <a href="https://www.justkannada.in/by-election-result-bjp-leads-karnataka-madhya-pradesh-gujarat/">ಉಪ ಚುನಾವಣಾ ಫಲಿತಾಂಶ: ಕರ್ನಾಟಕ, ಮಧ್ಯಪ್ರದೇಶ, ಗುಜರಾತ್ ನಲ್ಲಿ ಬಿಜೆಪಿ ಮುನ್ನಡೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ನವೆಂಬರ್,10,2020(<a href="https://www.justkannada.in">www.justkannada.in</a>):  </strong>ಕರ್ನಾಟಕ, ಮಧ್ಯಪ್ರದೇಶ, ಗುಜರಾತ್ ಸೇರಿದಂತೆ ದೇಶದ 10 ರಾಜ್ಯಗಳ ಒಟ್ಟು 54 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇಂದು  ಹೊರಬೀಳುತ್ತಿದೆ. <img loading="lazy" decoding="async" class="aligncenter size-full wp-image-7" src="https://www.justkannada.in/wp-content/uploads/2019/05/jk-logo.jpg" alt="kannada-journalist-media-fourth-estate-under-loss" width="125" height="125" /></p>
<p>ಕರ್ನಾಟಕ, ಗುಜರಾತ್, ಮಧ್ಯ ಪ್ರದೇಶದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದರೆ ಹರ್ಯಾಣದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಆರ್.ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಮುನ್ನಡೆ ಸಾಧಿಸಿದರೇ ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಮುನ್ನಡೆ ಸಾಧಿಸಿದ್ದಾರೆ.<img loading="lazy" decoding="async" class="aligncenter size-medium wp-image-44542" src="https://www.justkannada.in/wp-content/uploads/2020/11/bjd-300x150.jpg" alt="by-election-result-bjp-leads-karnataka-madhya-pradesh-gujarat" width="300" height="150" /></p>
<p>ಮಧ್ಯ ಪ್ರದೇಶದ 28 ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದು  ಬಿಜೆಪಿ 18 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.  ಕಾಂಗ್ರೆಸ್ 9 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಗುಜರಾತ್ ನ 8 ಕ್ಷೇತ್ರಗಳ ಪೈಕಿ 7 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಪಕ್ಷ ಒಂದೇ ಒಂದು ಕ್ಷೇತ್ರದಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ.</p>
<p>Key words: By-election –result-BJP- leads –Karnataka-Madhya Pradesh &#8211; Gujarat</p>
<p>The post <a href="https://www.justkannada.in/by-election-result-bjp-leads-karnataka-madhya-pradesh-gujarat/">ಉಪ ಚುನಾವಣಾ ಫಲಿತಾಂಶ: ಕರ್ನಾಟಕ, ಮಧ್ಯಪ್ರದೇಶ, ಗುಜರಾತ್ ನಲ್ಲಿ ಬಿಜೆಪಿ ಮುನ್ನಡೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
