<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>leak Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/leak/feed/" rel="self" type="application/rss+xml" />
	<link>https://www.justkannada.in/tag/leak/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 23 Jul 2026 09:23:50 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>leak Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/leak/</link>
	<width>32</width>
	<height>32</height>
</image> 
	<item>
		<title>1997ರಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ: ಲಾಠಿ ಚಾರ್ಜ್‌ನಲ್ಲಿ ಗಾಯಗೊಂಡಿದ್ದ ಧರ್ಮೇಂದ್ರ ಪ್ರಧಾನ್!</title>
		<link>https://www.justkannada.in/question-paper-leak-dharmendra-pradhan/</link>
		
		<dc:creator><![CDATA[prashanth]]></dc:creator>
		<pubDate>Thu, 23 Jul 2026 09:21:51 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[1997]]></category>
		<category><![CDATA[Dharmendra Pradhan]]></category>
		<category><![CDATA[injured]]></category>
		<category><![CDATA[lathi charge]]></category>
		<category><![CDATA[leak]]></category>
		<category><![CDATA[protest]]></category>
		<category><![CDATA[question paper]]></category>
		<guid isPermaLink="false">https://www.justkannada.in/?p=157659</guid>

					<description><![CDATA[<p>ನವದೆಹಲಿ,ಜುಲೈ,23,2026 (www.justkannada.in): ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ವಿದ್ಯಾರ್ಥಿ ನಾಯಕರಾಗಿದ್ದ ವೇಳೆ, 1997ರಲ್ಲಿ ಒಡಿಶಾದಲ್ಲಿ ನಡೆದಿದ್ದ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿ ಪೊಲೀಸರ ಲಾಠಿ ಚಾರ್ಜ್‌ಗೆ ಒಳಗಾಗಿದ್ದರು ಎಂಬ ಘಟನೆ ಇದೀಗ ಮತ್ತೆ ಚರ್ಚೆಗೆ ಬಂದಿದೆ. ವರದಿಗಳ ಪ್ರಕಾರ, 1997ರಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದ ಧರ್ಮೇಂದ್ರ ಪ್ರಧಾನ್, ಒಡಿಶಾ ಸರ್ಕಾರದ ವಿರುದ್ಧ ನಡೆದ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸುಮಾರು 1,500 ವಿದ್ಯಾರ್ಥಿಗಳೊಂದಿಗೆ ಭುವನೇಶ್ವರದ ರಾಜ್ಯ ಕಾರ್ಯಾಲಯದ [&#8230;]</p>
<p>The post <a href="https://www.justkannada.in/question-paper-leak-dharmendra-pradhan/">1997ರಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ: ಲಾಠಿ ಚಾರ್ಜ್‌ನಲ್ಲಿ ಗಾಯಗೊಂಡಿದ್ದ ಧರ್ಮೇಂದ್ರ ಪ್ರಧಾನ್!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಜುಲೈ,23,2026 (<a href="http://www.justkannada.in">www.justkannada.in</a>):</strong> ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ವಿದ್ಯಾರ್ಥಿ ನಾಯಕರಾಗಿದ್ದ ವೇಳೆ, 1997ರಲ್ಲಿ ಒಡಿಶಾದಲ್ಲಿ ನಡೆದಿದ್ದ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿ ಪೊಲೀಸರ ಲಾಠಿ ಚಾರ್ಜ್‌ಗೆ ಒಳಗಾಗಿದ್ದರು ಎಂಬ ಘಟನೆ ಇದೀಗ ಮತ್ತೆ ಚರ್ಚೆಗೆ ಬಂದಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ವರದಿಗಳ ಪ್ರಕಾರ, 1997ರಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದ ಧರ್ಮೇಂದ್ರ ಪ್ರಧಾನ್, ಒಡಿಶಾ ಸರ್ಕಾರದ ವಿರುದ್ಧ ನಡೆದ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸುಮಾರು 1,500 ವಿದ್ಯಾರ್ಥಿಗಳೊಂದಿಗೆ ಭುವನೇಶ್ವರದ ರಾಜ್ಯ ಕಾರ್ಯಾಲಯದ ಎದುರು ಪ್ರತಿಭಟನೆ ನಡೆಸಿದ್ದರು.<img decoding="async" class="aligncenter size-full wp-image-157508" src="https://www.justkannada.in/wp-content/uploads/2026/07/protest.jpg" alt="" width="500" height="169" srcset="https://www.justkannada.in/wp-content/uploads/2026/07/protest.jpg 500w, https://www.justkannada.in/wp-content/uploads/2026/07/protest-300x101.jpg 300w, https://www.justkannada.in/wp-content/uploads/2026/07/protest-150x51.jpg 150w" sizes="(max-width: 500px) 100vw, 500px" /></p>
<p>ಪ್ರತಿಭಟನೆ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು, ಧರ್ಮೇಂದ್ರ ಪ್ರಧಾನ್ ಗಂಭೀರವಾಗಿ ಗಾಯಗೊಂಡು ಮೂಳೆ ಮುರಿತಕ್ಕೂ ಒಳಗಾಗಿದ್ದರು ಎಂದು ಅವರ ಸಹೋದ್ಯೋಗಿಯಾಗಿದ್ದ ಪ್ರಶಾಂತ್ ರೌತ್ ನೆನಪಿಸಿಕೊಂಡಿದ್ದಾರೆ. ಆದರೆ, ಈ ಘಟನೆಯ ಕುರಿತು ಅಧಿಕೃತ ದಾಖಲೆಗಳ ಮೂಲಕ ಸ್ವತಂತ್ರ ದೃಢೀಕರಣ ಲಭ್ಯವಿಲ್ಲ ಎಂದು ದಿ ಎಕನಾಮಿಕ್ ಟೈಮ್ಸ್ ತನ್ನ ವರದಿಯಲ್ಲಿ ಸ್ಪಷ್ಟಪಡಿಸಿದೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>ಪ್ರಸ್ತುತ ನೀಟ್-ಯುಜಿ ಪರೀಕ್ಷೆಯಲ್ಲಿನ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿರುವ ಸಂದರ್ಭದಲ್ಲಿ, ಸುಮಾರು ಮೂರು ದಶಕಗಳ ಹಿಂದಿನ ಈ ಘಟನೆ ಮತ್ತೆ ಸಾಮಾಜಿಕ ಜಾಲತಾಣಗಳು ಮತ್ತು ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.</p>
<p><strong>ಕೃಪೆ: ಎಕಾನಾಮಿಕ್ ಟೈಮ್ಸ್</strong></p>
<p>Key words: Protest, question paper, leak, 1997, Dharmendra Pradhan, injured, lathi charge</p>
<p>The post <a href="https://www.justkannada.in/question-paper-leak-dharmendra-pradhan/">1997ರಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ: ಲಾಠಿ ಚಾರ್ಜ್‌ನಲ್ಲಿ ಗಾಯಗೊಂಡಿದ್ದ ಧರ್ಮೇಂದ್ರ ಪ್ರಧಾನ್!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದವರಿಗೆ ತ್ವರಿತ ಮತ್ತು ಕಠಿಣ ಶಿಕ್ಷೆ- ಪ್ರಧಾನಿ ಮೋದಿ</title>
		<link>https://www.justkannada.in/neet-pm-modi/</link>
		
		<dc:creator><![CDATA[prashanth]]></dc:creator>
		<pubDate>Thu, 23 Jul 2026 06:13:18 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[leak]]></category>
		<category><![CDATA[Modi]]></category>
		<category><![CDATA[neet]]></category>
		<category><![CDATA[PM]]></category>
		<category><![CDATA[question paper]]></category>
		<guid isPermaLink="false">https://www.justkannada.in/?p=157642</guid>

					<description><![CDATA[<p>ನವದೆಹಲಿ,ಜುಲೈ,23,2026 (www.justkannada.in):  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ  ಖಂಡಿಸಿ ಸಿಜೆಪಿಯಿಂದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಪೊಲೀಸರ ಲಾಠಿಚಾರ್ಜ್ ಖಂಡಿಸಿ ವಿದ್ಯಾರ್ಥಿಗಳಿಗೆ ಸೂಕ್ತ ನ್ಯಾಯ ಕೊಡಿಸುವಂತೆ ಆಗ್ರಹಿಸಿ  ವಿಪಕ್ಷಗಳು ಬೃಹತ್ ಪ್ರತಿಭಟನೆ ನಡೆಸಿದ ಬೆನ್ನಲ್ಲೆ ಈ ಕುರಿತು ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೌನ ಮುರಿದಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, &#8220;ನಮ್ಮ ಯುವಜನರ ಕಲ್ಯಾಣ ಮತ್ತು ಭವಿಷ್ಯಕ್ಕಿಂತ ಬೇರೆ ಯಾವುದೂ ಮುಖ್ಯವಲ್ಲ! ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದವರಿಗೆ [&#8230;]</p>
<p>The post <a href="https://www.justkannada.in/neet-pm-modi/">ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದವರಿಗೆ ತ್ವರಿತ ಮತ್ತು ಕಠಿಣ ಶಿಕ್ಷೆ- ಪ್ರಧಾನಿ ಮೋದಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಜುಲೈ,23,2026 (<a href="http://www.justkannada.in">www.justkannada.in</a>): </strong> ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ  ಖಂಡಿಸಿ ಸಿಜೆಪಿಯಿಂದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಪೊಲೀಸರ ಲಾಠಿಚಾರ್ಜ್ ಖಂಡಿಸಿ ವಿದ್ಯಾರ್ಥಿಗಳಿಗೆ ಸೂಕ್ತ ನ್ಯಾಯ ಕೊಡಿಸುವಂತೆ ಆಗ್ರಹಿಸಿ  ವಿಪಕ್ಷಗಳು ಬೃಹತ್ ಪ್ರತಿಭಟನೆ ನಡೆಸಿದ ಬೆನ್ನಲ್ಲೆ ಈ ಕುರಿತು ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೌನ ಮುರಿದಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, &#8220;ನಮ್ಮ ಯುವಜನರ ಕಲ್ಯಾಣ ಮತ್ತು ಭವಿಷ್ಯಕ್ಕಿಂತ ಬೇರೆ ಯಾವುದೂ ಮುಖ್ಯವಲ್ಲ! ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದವರಿಗೆ ತ್ವರಿತ ಮತ್ತು ಕಠಿಣ ಶಿಕ್ಷೆಯನ್ನು ಖಚಿತಪಡಿಸಲು ನಾವು ಫಾಸ್ಟ್ ಟ್ರ್ಯಾಕ್ (ತ್ವರಿತ) ನ್ಯಾಯಾಲಯಗಳನ್ನು ಸ್ಥಾಪಿಸಲು ನಿರ್ಧರಿಸಿದ್ದೇವೆ ಎಂದಿದ್ದಾರೆ.<img loading="lazy" decoding="async" class="aligncenter size-full wp-image-157643" src="https://www.justkannada.in/wp-content/uploads/2026/07/narendra-modi.jpg" alt="" width="500" height="548" srcset="https://www.justkannada.in/wp-content/uploads/2026/07/narendra-modi.jpg 500w, https://www.justkannada.in/wp-content/uploads/2026/07/narendra-modi-274x300.jpg 274w, https://www.justkannada.in/wp-content/uploads/2026/07/narendra-modi-383x420.jpg 383w, https://www.justkannada.in/wp-content/uploads/2026/07/narendra-modi-150x164.jpg 150w, https://www.justkannada.in/wp-content/uploads/2026/07/narendra-modi-300x329.jpg 300w" sizes="auto, (max-width: 500px) 100vw, 500px" /></p>
<p>ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ರಕ್ಷಿಸಲು ನಾವು ತೆಗೆದುಕೊಳ್ಳುತ್ತಿರುವ ಸರಣಿ ಕ್ರಮಗಳು ಹೀಗೆಯೇ ಮುಂದುವರಿಯುತ್ತವೆ. ನಮ್ಮ ಯುವಜನರ ಭವಿಷ್ಯಕ್ಕೆ ಹಾನಿ ಮಾಡಲು ಯತ್ನಿಸುವ ಯಾರನ್ನೇ ಆಗಲಿ ಸುಮ್ಮನೆ ಬಿಡುವುದಿಲ್ಲ ಎಂದು ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: NEET, question paper, leak, PM, Modi</p>
<p>The post <a href="https://www.justkannada.in/neet-pm-modi/">ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದವರಿಗೆ ತ್ವರಿತ ಮತ್ತು ಕಠಿಣ ಶಿಕ್ಷೆ- ಪ್ರಧಾನಿ ಮೋದಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಕೋರ್ಟ್ ನಿರ್ದೇಶನದಲ್ಲಿ ತನಿಖೆ ನಡೆಯಲಿ: ಸಚಿವ ಶರಣ ಪ್ರಕಾಶ್ ಪಾಟೀಲ್</title>
		<link>https://www.justkannada.in/minister-sharan-prakash-patil-7/</link>
		
		<dc:creator><![CDATA[prashanth]]></dc:creator>
		<pubDate>Sat, 16 May 2026 11:54:35 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[court]]></category>
		<category><![CDATA[leak]]></category>
		<category><![CDATA[Minister Sharan Prakash Patil]]></category>
		<category><![CDATA[neet]]></category>
		<category><![CDATA[probe]]></category>
		<category><![CDATA[question paper]]></category>
		<guid isPermaLink="false">https://www.justkannada.in/?p=154914</guid>

					<description><![CDATA[<p>ಬೆಂಗಳೂರು, ಮೇ,16,2026 (www.justkannada.in):  ಇತ್ತೀಚೆಗೆ ನೀಟ್‌ ಪ್ರಶ್ನೆ ಸೋರಿಕೆಯಾಗಿದ್ದು, ಇಡೀ ವಿದ್ಯಾರ್ಥಿ ಸಮೂಹಕ್ಕೆ ಮಾಡಿರುವ ಬಹುದೊಡ್ಡ ಅನ್ಯಾಯವಾಗಿದೆ. ವೈದ್ಯರಾಗಬೇಕು ಎಂಬ  ಸಾವಿರಾರು ಕನಸುಗಳನ್ನು ಹೊತ್ತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೇಂದ್ರ ಸರ್ಕಾರ ಕೊಳ್ಳಿ ಇಟ್ಟಿದೆ  ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವಡಾ. ಶರಣಪ್ರಕಾಶ ಆರ್. ಪಾಟೀಲ್ ಟೀಕಿಸಿದ್ದಾರೆ. ಶನಿವಾರ ವಿಕಾಸಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಶರಣ ಪ್ರಕಾಶ್ ಪಾಟೀಲ್, ಕೇಂದ್ರ ಸರ್ಕಾರದ ವೈಫಲ್ಯ ಇದರಲ್ಲಿ ಎದ್ದು ಕಾಣುತ್ತಿದೆ ಎಂದರು. ನೀಟ್‌ [&#8230;]</p>
<p>The post <a href="https://www.justkannada.in/minister-sharan-prakash-patil-7/">ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಕೋರ್ಟ್ ನಿರ್ದೇಶನದಲ್ಲಿ ತನಿಖೆ ನಡೆಯಲಿ: ಸಚಿವ ಶರಣ ಪ್ರಕಾಶ್ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಮೇ,16,2026 (<a href="http://www.justkannada.in">www.justkannada.in</a>):</strong>  ಇತ್ತೀಚೆಗೆ ನೀಟ್‌ ಪ್ರಶ್ನೆ ಸೋರಿಕೆಯಾಗಿದ್ದು, ಇಡೀ ವಿದ್ಯಾರ್ಥಿ ಸಮೂಹಕ್ಕೆ ಮಾಡಿರುವ ಬಹುದೊಡ್ಡ ಅನ್ಯಾಯವಾಗಿದೆ. ವೈದ್ಯರಾಗಬೇಕು ಎಂಬ  ಸಾವಿರಾರು ಕನಸುಗಳನ್ನು ಹೊತ್ತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೇಂದ್ರ ಸರ್ಕಾರ ಕೊಳ್ಳಿ ಇಟ್ಟಿದೆ  ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವಡಾ. ಶರಣಪ್ರಕಾಶ ಆರ್. ಪಾಟೀಲ್ ಟೀಕಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಶನಿವಾರ ವಿಕಾಸಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಶರಣ ಪ್ರಕಾಶ್ ಪಾಟೀಲ್, ಕೇಂದ್ರ ಸರ್ಕಾರದ ವೈಫಲ್ಯ ಇದರಲ್ಲಿ ಎದ್ದು ಕಾಣುತ್ತಿದೆ ಎಂದರು.</p>
<p>ನೀಟ್‌ ಬದಲು ಕರ್ನಾಟಕದಲ್ಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಅತ್ಯುತ್ತಮ ಮಾದರಿಯಾಗಿದೆ. ಇದನ್ನು ಅಳವಡಿಸಿಕೊಂಡರೆ ಉತ್ತಮ. ಈ ಬಗ್ಗೆ ನಾವು ಕೇಂದ್ರ ಸರ್ಕಾರಕ್ಕೆ ಹಲವಾರು ಬಾರಿ ಮನವಿ ಮಾಡಿದ್ದೇವೆ. ಆದರೂ ಕೇಂದ್ರ ಸರ್ಕಾರ ಗಮನ ವಹಿಸಿಲ್ಲ. ಪ್ರತಿ ವರ್ಷವೂ ನೀಟ್‌ ವೇಳೆ ಗೊಂದಲಗಳು ಆಗುತ್ತಲೇ ಇವೆ. ಈ ಬಾರಿ ಆಗಿರುವ ಅನಾಹುತಕ್ಕೆ ಸಂಬಂಧಪಟ್ಟ ಸಚಿವರು ರಾಜೀನಾಮೆ ನೀಡಬೇಕು. ನ್ಯಾಯಾಲಯದ ನಿರ್ದೇಶದಲ್ಲಿಯೇ ತನಿಖೆ ನಡೆಯಬೇಕು ಎಂದು ಡಾ ಆಗ್ರಹಿಸಿದರು.<img loading="lazy" decoding="async" class="aligncenter size-full wp-image-124653" src="https://www.justkannada.in/wp-content/uploads/2024/06/NEET.jpg" alt="" width="523" height="296" srcset="https://www.justkannada.in/wp-content/uploads/2024/06/NEET.jpg 523w, https://www.justkannada.in/wp-content/uploads/2024/06/NEET-300x170.jpg 300w, https://www.justkannada.in/wp-content/uploads/2024/06/NEET-150x85.jpg 150w" sizes="auto, (max-width: 523px) 100vw, 523px" /></p>
<p>ನೀಟ್‌ ಪರೀಕ್ಷೆಯನ್ನು ಯದ್ವಾತದ್ವಾ ನಡೆಸುತ್ತಿರುವ ಕೇಂದ್ರ ಸರ್ಕಾರದ ಮೇಲೆ ನಂಬಿಕೆ ಇಲ್ಲದಂತಾಗಿದೆ. ಈಗ ಹಗರಣದ ತನಿಖೆ ನಡೆಸುತ್ತಿರುವ ಸಿಬಿಐ ಮೇಲೂ ನಮಗೆ ನಂಬಿಕೆ ಇಲ್ಲ. ಪಾರದರ್ಶಕವಾಗಿ ತನಿಖೆ ಕೂಡ ನಡೆಯುವುದಿಲ್ಲ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದರು.</p>
<p>ಎಂಬಿಬಿಎಸ್‌ ಸೀಟು ಮಾರಿಕೊಳ್ಳಲು ಈ ರೀತಿ ಹಗರಣ ನಡೆಸಲಾಗುತ್ತಿದೆ. ಒಟ್ಟಾರೆ ಪ್ರಕರಣದ ಹಿಂದೆ ದೊಡ್ಡ ದೊಡ್ಡವರೇ ಇದ್ದಾರೆ ಎಂಬ ಗುಮಾನಿ ಇದೆ. ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ರಾಜ್ಯ ಬಿಜೆಪಿ ನಾಯಕರು ಸಮರ್ಥಿಸಿಕೊಳ್ಳುವುದು ನೋಡಿದರೆ ಇವರಿಗೆ ನಾಚಿಕೆ, ಮಾನ ಮರ್ಯಾದೆ ಇಲ್ಲ ಎಂದು ಸ್ಪಷ್ಟವಾಗುತ್ತದೆ ಎಂದು ಕಿಡಿಕಾರಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಬಿಜೆಪಿಗರು ನಿಸ್ಸೀಮರು. ಹಿಂದಿನ ಸರ್ಕಾರದಲ್ಲಿ ಪಿಎಸ್‌ ಐ ನೇಮಕಾತಿಯಲ್ಲಿ ಹಗರಣ ಆಗಿತ್ತು. ಈಗ ನೀಟ್‌ ಹಗರಣ. ಯುವ ಸಮುದಾಯವನ್ನು ಹಾದಿ ತಪ್ಪಿಸುವುದೇ ಬಿಜೆಪಿಗರ ಕಾಯಕವಾಗಿದೆ ಎಂದು ಡಾ. ಶರಣಪ್ರಕಾಶ ಪಾಟೀಲ್‌ ತಿಳಿಸಿದರು.</p>
<p>ENGLISH SUMMARY..</p>
<p>Minister Demands Court-Monitored Probe into NEET Question Paper Leak</p>
<p>Bengaluru, May 16: The recent NEET question paper leak is a grave injustice to the entire student community, and the Central Government has sabotaged the futures of thousands of students who dream of becoming doctors, criticized Dr. Sharanprakash R. Patil, Minister for Medical Education, Skill Development, Livelihood, and In-charge Minister of Raichur District.</p>
<p>Speaking at a press conference held at Vikasa Soudha on Saturday, the Minister said Karnataka’s Common Entrance Test (CET) is a far superior model to NEET and should be adopted nationally. The state has urged the Central Government on multiple occasions to consider this, but those appeals have gone unheeded, he said.</p>
<p>Chaos surrounds NEET every single year. The Minister demanded that the Union Minister concerned must resign over this latest debacle, and that the investigation must be conducted under the direction of a court of law. The Central Government’s haphazard conduct of NEET has completely eroded public trust. The Minister also expressed his lack of confidence in the CBI, which is currently probing the scandal, stating that a transparent investigation under its watch is unlikely.</p>
<p>This scandal appears to have been orchestrated to enable the sale of MBBS seats, and there are strong suspicions that powerful individuals are behind the entire affair, he added.</p>
<p>Seeing state BJP leaders defend the NEET question paper leak scandal makes it abundantly clear that they have no shame or sense of decency, the Minister said sharply.<br />
Paper leaks are something the BJP has become notorious for. Under the previous BJP government, there was the PSI recruitment scandal — and now comes the NEET scandal. Misleading and exploiting the youth seems to be the BJP’s defining pursuit, said Dr. Sharanprakash Patil.​​​​​​​​​​​​​​​​</p>
<p>Key words: Minister Sharan Prakash Patil, Court, Probe, NEET, Question Paper, Leak</p>
<p>The post <a href="https://www.justkannada.in/minister-sharan-prakash-patil-7/">ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಕೋರ್ಟ್ ನಿರ್ದೇಶನದಲ್ಲಿ ತನಿಖೆ ನಡೆಯಲಿ: ಸಚಿವ ಶರಣ ಪ್ರಕಾಶ್ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗ್ಯಾಸ್ ಗೀಸರ್ ಸೋರಿಕೆಯಾಗಿ ಅಕ್ಕ ತಂಗಿ ಸಾವು</title>
		<link>https://www.justkannada.in/mysore-sisters-dies/</link>
		
		<dc:creator><![CDATA[prashanth]]></dc:creator>
		<pubDate>Sat, 25 Oct 2025 04:58:19 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[dies]]></category>
		<category><![CDATA[gas geyser]]></category>
		<category><![CDATA[leak]]></category>
		<category><![CDATA[Mysore.]]></category>
		<category><![CDATA[sisters]]></category>
		<guid isPermaLink="false">https://www.justkannada.in/?p=146940</guid>

					<description><![CDATA[<p>ಮೈಸೂರು,ಅಕ್ಟೋಬರ್,25,2025 (www.justkannada.in):  ಒಟ್ಟಿಗೆ ಸ್ನಾನ ಮಾಡುವ ವೇಳೆ ಗ್ಯಾಸ್ ಗೀಸರ್ ಸೋರಿಕೆಯಾಗಿ ಅಕ್ಕ ತಂಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಗುಲ್ಫಾಮ್ (23),  ಸಿಮ್ರಾನ್ ತಾಜ್(20) ಮೃತಪಟ್ಟವರು.  ಗುಲ್ಫಾಮ್ ,  ಸಿಮ್ರಾನ್ ತಾಜ್ ಒಟ್ಟಿಗೆ ಸ್ನಾನಕ್ಕೆ ಹೋಗಿದ್ದು ಈ ವೇಳೆ ಗ್ಯಾಸ್ ಗೀಸರ್ ಸೋರಿಕೆಯಾಗಿ ಅರೆಪ್ರಜ್ಞಾವಸ್ಥೆಗೆ ತಲುಪಿದ್ದರು. ಇತ್ತ ಬಹಳ ಸಮಯವಾದರೂ ಹೊರಗೆ ಬಾರದ ಹಿನ್ನೆಲೆಯಲ್ಲಿ ಅನುಮಾನಗೊಂಡ ತಂದೆ ಅಲ್ತಾಫ್ ಬಾಗಿಲು ಬಡಿದಿದ್ದಾರೆ. ನಂತರ ಬಾಗಿಲು ಒಡೆದು ನೋಡಿದಾಗ ಗ್ಯಾಸ್ ಗೀಸರ್ ಸೋರಿಕೆಯಾಗಿರುವುದು ಕಂಡು [&#8230;]</p>
<p>The post <a href="https://www.justkannada.in/mysore-sisters-dies/">ಗ್ಯಾಸ್ ಗೀಸರ್ ಸೋರಿಕೆಯಾಗಿ ಅಕ್ಕ ತಂಗಿ ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,25,2025 (<a href="http://www.justkannada.in">www.justkannada.in</a>):</strong>  ಒಟ್ಟಿಗೆ ಸ್ನಾನ ಮಾಡುವ ವೇಳೆ ಗ್ಯಾಸ್ ಗೀಸರ್ ಸೋರಿಕೆಯಾಗಿ ಅಕ್ಕ ತಂಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಗುಲ್ಫಾಮ್ (23),  ಸಿಮ್ರಾನ್ ತಾಜ್(20) ಮೃತಪಟ್ಟವರು.  ಗುಲ್ಫಾಮ್ ,  ಸಿಮ್ರಾನ್ ತಾಜ್ ಒಟ್ಟಿಗೆ ಸ್ನಾನಕ್ಕೆ ಹೋಗಿದ್ದು ಈ ವೇಳೆ ಗ್ಯಾಸ್ ಗೀಸರ್ ಸೋರಿಕೆಯಾಗಿ ಅರೆಪ್ರಜ್ಞಾವಸ್ಥೆಗೆ ತಲುಪಿದ್ದರು. ಇತ್ತ ಬಹಳ ಸಮಯವಾದರೂ ಹೊರಗೆ ಬಾರದ ಹಿನ್ನೆಲೆಯಲ್ಲಿ ಅನುಮಾನಗೊಂಡ ತಂದೆ ಅಲ್ತಾಫ್ ಬಾಗಿಲು ಬಡಿದಿದ್ದಾರೆ.</p>
<p>ನಂತರ ಬಾಗಿಲು ಒಡೆದು ನೋಡಿದಾಗ ಗ್ಯಾಸ್ ಗೀಸರ್ ಸೋರಿಕೆಯಾಗಿರುವುದು ಕಂಡು ಬಂದಿದೆ. ಕೂಡಲೇ ಇಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗಮಧ್ಯದಲ್ಲೇ ಇಬ್ಬರು ಅಸುನೀಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.</p>
<p>Key words: Mysore, Sisters, dies, gas geyser, leak</p>
<p>The post <a href="https://www.justkannada.in/mysore-sisters-dies/">ಗ್ಯಾಸ್ ಗೀಸರ್ ಸೋರಿಕೆಯಾಗಿ ಅಕ್ಕ ತಂಗಿ ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಡುಗೆ ಅನಿಲ ಸೋರಿಕೆಯಿಂದ ಮೃತಪಟ್ಟ ಕುಟುಂಬಕ್ಕೆ ಸಾಂತ್ವಾನ ಹೇಳಿದ ಡಾ. ಹೆಚ್.ಸಿ.ಮಹದೇವಪ್ಪ</title>
		<link>https://www.justkannada.in/dr-hc-mahadevappa-condoled-family-gas-leak/</link>
		
		<dc:creator><![CDATA[prashanth]]></dc:creator>
		<pubDate>Wed, 22 May 2024 10:18:01 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Dr. HC Mahadevappa- condoled]]></category>
		<category><![CDATA[family]]></category>
		<category><![CDATA[Gas]]></category>
		<category><![CDATA[leak]]></category>
		<guid isPermaLink="false">https://www.justkannada.in/?p=123842</guid>

					<description><![CDATA[<p>ಮೈಸೂರು,ಮೇ, 22, 2024 (www.justkannada.in):  ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಯರಗನಹಳ್ಳಿಯಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಒಂದೇ ಕುಟುಂಬದ ನಾಲ್ಕು ಮಂದಿ ಮೃತಪಟ್ಟ ವಿಷಯ ತಿಳಿದು ಇಂದು ಜೆಎಸ್ಎಸ್ ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದರು‌. ಈ ವೇಳೆ ಆಸ್ಪತ್ರೆಯ ಶವಗಾರದಲ್ಲಿ ಇರಿಸಿದ್ದ ಮೃತದೇಹಗಳನ್ನು ವೀಕ್ಷಿಸಿ ತೀವ್ರ ಸಂತಾಪ ವ್ಯಕ್ತಪಡಿಸಿದ ಸಚಿವ ಹೆಚ್.ಸಿ ಮಹದೇವಪ್ಪ, ಘಟನೆ ಕುರಿತು ಸಂಬಂಧಿಕರಿಂದ ಮಾಹಿತಿ ಪಡೆದುಕೊಂಡರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ [&#8230;]</p>
<p>The post <a href="https://www.justkannada.in/dr-hc-mahadevappa-condoled-family-gas-leak/">ಅಡುಗೆ ಅನಿಲ ಸೋರಿಕೆಯಿಂದ ಮೃತಪಟ್ಟ ಕುಟುಂಬಕ್ಕೆ ಸಾಂತ್ವಾನ ಹೇಳಿದ ಡಾ. ಹೆಚ್.ಸಿ.ಮಹದೇವಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮೇ, 22, 2024 (<a href="http://www.justkannada.in">www.justkannada.in</a>):</strong>  ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಯರಗನಹಳ್ಳಿಯಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಒಂದೇ ಕುಟುಂಬದ ನಾಲ್ಕು ಮಂದಿ ಮೃತಪಟ್ಟ ವಿಷಯ ತಿಳಿದು ಇಂದು ಜೆಎಸ್ಎಸ್ ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದರು‌.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ವೇಳೆ ಆಸ್ಪತ್ರೆಯ ಶವಗಾರದಲ್ಲಿ ಇರಿಸಿದ್ದ ಮೃತದೇಹಗಳನ್ನು ವೀಕ್ಷಿಸಿ ತೀವ್ರ ಸಂತಾಪ ವ್ಯಕ್ತಪಡಿಸಿದ ಸಚಿವ ಹೆಚ್.ಸಿ ಮಹದೇವಪ್ಪ, ಘಟನೆ ಕುರಿತು ಸಂಬಂಧಿಕರಿಂದ ಮಾಹಿತಿ ಪಡೆದುಕೊಂಡರು.<img loading="lazy" decoding="async" class="aligncenter size-full wp-image-123843" src="https://www.justkannada.in/wp-content/uploads/2024/05/gas-dead-family.jpg" alt="" width="500" height="375" srcset="https://www.justkannada.in/wp-content/uploads/2024/05/gas-dead-family.jpg 500w, https://www.justkannada.in/wp-content/uploads/2024/05/gas-dead-family-300x225.jpg 300w, https://www.justkannada.in/wp-content/uploads/2024/05/gas-dead-family-150x113.jpg 150w, https://www.justkannada.in/wp-content/uploads/2024/05/gas-dead-family-80x60.jpg 80w, https://www.justkannada.in/wp-content/uploads/2024/05/gas-dead-family-265x198.jpg 265w" sizes="auto, (max-width: 500px) 100vw, 500px" /></p>
<p>ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಸರ್ಕಾರದ ವತಿಯಿಂದ ತಲಾ ಮೂರು ಲಕ್ಷ ರೂ. ಪರಿಹಾರ ಧನ ನೀಡುವುದಾಗಿ ಸ್ಥಳದಲ್ಲಿಯೇ ಘೋಷಿಸಿದರು. ಈ ಸಂದರ್ಭದಲ್ಲಿ  ಮುಡಾ ಅಧ್ಯಕ್ಷ ಮರಿಗೌಡ ಅವರು ಸೇರಿದಂತೆ ಮುಂತಾದವರು ಇದ್ದರು.</p>
<p>Key words: Dr.HC Mahadevappa, condoled, family, gas, leak</p>
<p>The post <a href="https://www.justkannada.in/dr-hc-mahadevappa-condoled-family-gas-leak/">ಅಡುಗೆ ಅನಿಲ ಸೋರಿಕೆಯಿಂದ ಮೃತಪಟ್ಟ ಕುಟುಂಬಕ್ಕೆ ಸಾಂತ್ವಾನ ಹೇಳಿದ ಡಾ. ಹೆಚ್.ಸಿ.ಮಹದೇವಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರಿನಲ್ಲಿ ಕ್ಲೋರಿನೇಷನ್ ಲೀಕ್ ಪ್ರಕರಣ: ಮೂವರಿಗೆ ಐಸಿಯುನಲ್ಲಿ ಚಿಕಿತ್ಸೆ.</title>
		<link>https://www.justkannada.in/chlorination-leak-mysore-2/</link>
		
		<dc:creator><![CDATA[JK Desk]]></dc:creator>
		<pubDate>Tue, 08 Mar 2022 10:19:58 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Chlorination]]></category>
		<category><![CDATA[leak]]></category>
		<category><![CDATA[Mysore.]]></category>
		<guid isPermaLink="false">https://www.justkannada.in/?p=87538</guid>

					<description><![CDATA[<p>ಮೈಸೂರು,ಮಾರ್ಚ್,8,2022(www.justkannada.in):  ನಿನ್ನೆ ಮೈಸೂರಿನ  ರೈಲ್ವೆ ಕ್ವಾಟ್ರಸ್ ನಲ್ಲಿ ಕ್ಲೋರಿನೇಷನ್ ಲೀಕ್  ಪ್ರಕರಣಕ್ಕೆ ಸಂಬಂಧಿಸಿದಂತೆ  ಮೂವರಿಗೆ ಐಸಿಯು ನಲ್ಲಿ ಚಿಕಿತ್ಸೆ ಮುಂದುವರೆದಿದೆ. ನಿನ್ನೆ ಮೈಸೂರಿನ  ರೈಲ್ವೆ ಕ್ವಾಟ್ರಸ್ ನಲ್ಲಿ ಕ್ಲೋರಿನೇಷನ್ ಲೀಕ್ ಆಗಿ ಉಸಿರಾಟದಲ್ಲಿ ವ್ಯತ್ಯಾಸದಿಂದ ಸುತ್ತಮುತ್ತಲಿನ ಜನರು ಆಸ್ಪತ್ರೆಗೆ ದಾಖಲಾಗಿದ್ದರು. ಇಂದಿನವರೆಗೆ 30 ಜನ ಕೆ ಆರ್  ಆಸ್ಪತ್ರೆಗೆ, 12 ಜನ ಮಕ್ಕಳು ಚಲುವಾಂಬ ಆಸ್ಪತ್ರೆ ದಾಖಲಾಗಿದ್ದಾರೆ. 28 ಜನ ವಯಸ್ಕರು 12 ಜನ ಮಕ್ಕಳು ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತಿದ್ದಾರೆ. ಇಂದು ಸಂಜೆಯೊಳಗೆ 25 ಜನ ವಯಸ್ಕರು [&#8230;]</p>
<p>The post <a href="https://www.justkannada.in/chlorination-leak-mysore-2/">ಮೈಸೂರಿನಲ್ಲಿ ಕ್ಲೋರಿನೇಷನ್ ಲೀಕ್ ಪ್ರಕರಣ: ಮೂವರಿಗೆ ಐಸಿಯುನಲ್ಲಿ ಚಿಕಿತ್ಸೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮಾರ್ಚ್,8,2022(<a href="http://www.justkannada.in">www.justkannada.in</a>):</strong>  ನಿನ್ನೆ ಮೈಸೂರಿನ  ರೈಲ್ವೆ ಕ್ವಾಟ್ರಸ್ ನಲ್ಲಿ ಕ್ಲೋರಿನೇಷನ್ ಲೀಕ್  ಪ್ರಕರಣಕ್ಕೆ ಸಂಬಂಧಿಸಿದಂತೆ  ಮೂವರಿಗೆ ಐಸಿಯು ನಲ್ಲಿ ಚಿಕಿತ್ಸೆ ಮುಂದುವರೆದಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ನಿನ್ನೆ ಮೈಸೂರಿನ  ರೈಲ್ವೆ ಕ್ವಾಟ್ರಸ್ ನಲ್ಲಿ ಕ್ಲೋರಿನೇಷನ್ ಲೀಕ್ ಆಗಿ ಉಸಿರಾಟದಲ್ಲಿ ವ್ಯತ್ಯಾಸದಿಂದ ಸುತ್ತಮುತ್ತಲಿನ ಜನರು ಆಸ್ಪತ್ರೆಗೆ ದಾಖಲಾಗಿದ್ದರು. ಇಂದಿನವರೆಗೆ 30 ಜನ ಕೆ ಆರ್  ಆಸ್ಪತ್ರೆಗೆ, 12 ಜನ ಮಕ್ಕಳು ಚಲುವಾಂಬ ಆಸ್ಪತ್ರೆ ದಾಖಲಾಗಿದ್ದಾರೆ. 28 ಜನ ವಯಸ್ಕರು 12 ಜನ ಮಕ್ಕಳು ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತಿದ್ದಾರೆ. ಇಂದು ಸಂಜೆಯೊಳಗೆ 25 ಜನ ವಯಸ್ಕರು 11 ಜನ ಮಕ್ಕಳು ಡಿಸ್ಚಾರ್ಜ್ ಆಗಲಿದ್ದಾರೆ.</p>
<p>ಈ ಕುರಿತು ಮಾಹಿತಿ ನೀಡಿದ ಕೆ ಆರ್ ಆಸ್ಪತ್ರೆ ಆರ್ ಎಂಒ ರಾಜೇಶ್, ತಕ್ಷಣ ಆಸ್ಪತ್ರೆ ಬಂದಿದ್ದರಿಂದ ಯಾವುದೇ ಹೆಚ್ಚಿನ ತೊಂದರೆ ಆಗಿಲ್ಲ. ತಕ್ಷಣ ಚಿಕಿತ್ಸೆ ನೀಡಲಾಗಿತ್ತು. ಎಲ್ಲಾ ರೋಗಿಗಳು ಚೇತರಿಸಿಕೊಂಡಿದ್ದಾರೆ. ಇಂದು 25 ಮಂದಿ ಡಿಸ್ಚಾರ್ಜ್ ಮಾಡಲಾಗುತ್ತಿದೆ. ಮೂವರಿಗೆ ಐಸಿಯೂ ನಲ್ಲಿ ಚಿಕಿತ್ಸೆ ಮುಂದುವರೆಸಲಾಗುತ್ತಿದೆ. ಆಸ್ಪತ್ರೆ ಬಂದ ಸಂದರ್ಭದಲ್ಲಿ ಮೂವರ ಸ್ಥಿತಿ ಗಂಭೀರವಾಗಿತ್ತು. ಈಗ ಅವರೂ ಕೂಡ ಚೇತರಿಸಿಕೊಂಡಿದ್ದಾರೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದರು.<img loading="lazy" decoding="async" class="aligncenter size-full wp-image-87492" src="https://www.justkannada.in/wp-content/uploads/2022/03/mysuru-clor.jpg" alt="" width="650" height="379" srcset="https://www.justkannada.in/wp-content/uploads/2022/03/mysuru-clor.jpg 650w, https://www.justkannada.in/wp-content/uploads/2022/03/mysuru-clor-600x350.jpg 600w, https://www.justkannada.in/wp-content/uploads/2022/03/mysuru-clor-300x175.jpg 300w" sizes="auto, (max-width: 650px) 100vw, 650px" /></p>
<p>12 ಜನ ಮಕ್ಕಳು ಚಲುವಾಂಬ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಮಕ್ಕಳಿಗೂ ಉಸಿರಾಟದ ತೊಂದರೆ  ಉಂಟಾಗಿತ್ತು. ಈಗ ಎಲ್ಲಾ ಮಕ್ಕಳು ಚೇತರಿಸಿಕೊಂಡಿದ್ದಾರೆ. ಆಸ್ಪತ್ರೆ ಬಂದ ತಕ್ಷಣ ನೆಬಲೈಜೇಷನ್, ಹಾಗೂ ಆಕ್ಸಿಜನ್  ಜೊತೆ ಚಿಕಿತ್ಸೆ ನೀಡಲಾಗಿತ್ತು. 11 ಜನ ಮಕ್ಕಳನ್ನು ಇಂದು ಡಿಸ್ಚಾರ್ಜ್ ಮಾಡಲಾಗುತ್ತಿದೆ. ಒಂದು ಮಗುವಿಗೆ ವೀಜಿಂಗ್ ಸಮಸ್ಯೆ ಈ ಹಿಂದಿನಲೂ ಇದ್ದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗುತ್ತಿದೆ. ಯಾವುದೆ ಗಂಭೀರ ಪ್ರಕರಣ ಇಲ್ಲ ಎಂದು ಚಲುವಾಂಬ ಆಸ್ಪತ್ರೆ ಆರ್ ಎಂ ಒ ಡಾ ಸುಧಾ ರುದ್ರಪ್ಪ ಹೇಳಿದ್ದಾರೆ.</p>
<p>Key words: Chlorination-leak -Mysore</p>
<p>The post <a href="https://www.justkannada.in/chlorination-leak-mysore-2/">ಮೈಸೂರಿನಲ್ಲಿ ಕ್ಲೋರಿನೇಷನ್ ಲೀಕ್ ಪ್ರಕರಣ: ಮೂವರಿಗೆ ಐಸಿಯುನಲ್ಲಿ ಚಿಕಿತ್ಸೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು ರೈಲ್ವೆ ಕ್ವಾಟ್ರಸ್ ನಲ್ಲಿ ಕ್ಲೋರಿನೇಷನ್ ಲೀಕ್: 5ಕ್ಕೂ ಹೆಚ್ಚು ಮಂದಿ ಅಸ್ವಸ್ಥ.</title>
		<link>https://www.justkannada.in/chlorination-leak-mysore/</link>
		
		<dc:creator><![CDATA[JK Desk]]></dc:creator>
		<pubDate>Mon, 07 Mar 2022 12:32:28 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Chlorination]]></category>
		<category><![CDATA[leak]]></category>
		<category><![CDATA[Mysore.]]></category>
		<guid isPermaLink="false">https://www.justkannada.in/?p=87491</guid>

					<description><![CDATA[<p>ಮೈಸೂರು,ಮಾರ್ಚ್,7,2022(www.justkannada.in): ಮೈಸೂರು ರೈಲ್ವೆ ಕ್ವಾಟ್ರಸ್ ನಲ್ಲಿ ಕ್ಲೋರಿನೇಷನ್ ಲೀಕ್ ಆಗಿ ಐದಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಇಂದು ನಡೆದಿದೆ. ಮೈಸೂರಿನ ಯಾದವಗಿರಿಯಲ್ಲಿರುವ ರೈಲ್ವೆ ಕ್ವಾಟ್ರಸ್ ನಲ್ಲಿ 3 ಗಂಟೆ ಸಮಯದಲ್ಲಿ ಕ್ಲೋರಿನೇಷನ್ ಲೀಕ್ ಆಗಿದೆ. ಈ ವೇಳೆ ಅಸ್ವಸ್ಥರಾದವರನ್ನ ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕ್ಲೋರಿನೇಷನ್ ಲೀಕ್ ನಿಂದ ಉಸಿರಾಟದ ಸಮಸ್ಯೆ ಉಂಟಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮುಂಜಾಗ್ರತಾ ಕ್ರಮವಾಗಿ ಮೈಸೂರು-ಕೆ ಆರ್ ಎಸ್ ರಸ್ತೆ ಬಂದ್ ಮಾಡಲಾಗಿದ್ದು  ರೈಲ್ವೆ ಕ್ವಾಟ್ರಸ್ ಗೆ [&#8230;]</p>
<p>The post <a href="https://www.justkannada.in/chlorination-leak-mysore/">ಮೈಸೂರು ರೈಲ್ವೆ ಕ್ವಾಟ್ರಸ್ ನಲ್ಲಿ ಕ್ಲೋರಿನೇಷನ್ ಲೀಕ್: 5ಕ್ಕೂ ಹೆಚ್ಚು ಮಂದಿ ಅಸ್ವಸ್ಥ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮಾರ್ಚ್,7,2022(<a href="http://www.justkannada.in">www.justkannada.in</a>):</strong> ಮೈಸೂರು ರೈಲ್ವೆ ಕ್ವಾಟ್ರಸ್ ನಲ್ಲಿ ಕ್ಲೋರಿನೇಷನ್ ಲೀಕ್ ಆಗಿ ಐದಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಇಂದು ನಡೆದಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಮೈಸೂರಿನ ಯಾದವಗಿರಿಯಲ್ಲಿರುವ ರೈಲ್ವೆ ಕ್ವಾಟ್ರಸ್ ನಲ್ಲಿ 3 ಗಂಟೆ ಸಮಯದಲ್ಲಿ ಕ್ಲೋರಿನೇಷನ್ ಲೀಕ್ ಆಗಿದೆ. ಈ ವೇಳೆ ಅಸ್ವಸ್ಥರಾದವರನ್ನ ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕ್ಲೋರಿನೇಷನ್ ಲೀಕ್ ನಿಂದ ಉಸಿರಾಟದ ಸಮಸ್ಯೆ ಉಂಟಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.<img loading="lazy" decoding="async" class="aligncenter size-full wp-image-87492" src="https://www.justkannada.in/wp-content/uploads/2022/03/mysuru-clor.jpg" alt="" width="650" height="379" srcset="https://www.justkannada.in/wp-content/uploads/2022/03/mysuru-clor.jpg 650w, https://www.justkannada.in/wp-content/uploads/2022/03/mysuru-clor-600x350.jpg 600w, https://www.justkannada.in/wp-content/uploads/2022/03/mysuru-clor-300x175.jpg 300w" sizes="auto, (max-width: 650px) 100vw, 650px" /></p>
<p>ಮುಂಜಾಗ್ರತಾ ಕ್ರಮವಾಗಿ ಮೈಸೂರು-ಕೆ ಆರ್ ಎಸ್ ರಸ್ತೆ ಬಂದ್ ಮಾಡಲಾಗಿದ್ದು  ರೈಲ್ವೆ ಕ್ವಾಟ್ರಸ್ ಗೆ ತಜ್ಞರು  ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಕೆಲ ಕಾಲ ರೈಲ್ವೆ ಕ್ವಾಟ್ರಸ್ ನಿವಾಸಿಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ನಾಲ್ಕೈದು ಅಗ್ನಿಶಾಮಕ ವಾಹನ ಆಗಮಿಸಿ ಕ್ಲೋರಿನೇಷನ್ ಮೇಲೆ ನೀರು ಹಾಕಿದ್ದು, ಲೀಕೆಜ್ ಮುಚ್ಚಿದ್ದಾರೆ ಎನ್ನಲಾಗಿದೆ.</p>
<p><iframe loading="lazy" title="ಮೈಸೂರಿನಲ್ಲಿ ಕ್ಲೋರಿನ್ ಲೀಕ್.." width="696" height="392" src="https://www.youtube.com/embed/afX1CeCvF3M?feature=oembed" frameborder="0" allow="accelerometer; autoplay; clipboard-write; encrypted-media; gyroscope; picture-in-picture" allowfullscreen></iframe></p>
<p>Key words: Chlorination-leak –Mysore</p>
<p>The post <a href="https://www.justkannada.in/chlorination-leak-mysore/">ಮೈಸೂರು ರೈಲ್ವೆ ಕ್ವಾಟ್ರಸ್ ನಲ್ಲಿ ಕ್ಲೋರಿನೇಷನ್ ಲೀಕ್: 5ಕ್ಕೂ ಹೆಚ್ಚು ಮಂದಿ ಅಸ್ವಸ್ಥ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಡಾ. ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಸೋರಿಕೆ ಪ್ರಕರಣ : ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆ&#8230;</title>
		<link>https://www.justkannada.in/maharastra-oxygen-leak-zakir-hussain-hospital-22-deaths/</link>
		
		<dc:creator><![CDATA[JK Desk]]></dc:creator>
		<pubDate>Wed, 21 Apr 2021 10:01:45 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[22 deaths]]></category>
		<category><![CDATA[leak]]></category>
		<category><![CDATA[maharastra]]></category>
		<category><![CDATA[oxygen]]></category>
		<category><![CDATA[Zakir Hussain hospital]]></category>
		<guid isPermaLink="false">https://www.justkannada.in/?p=63119</guid>

					<description><![CDATA[<p>ನಾಸಿಕ್,ಏಪ್ರಿಲ್,21,2021(www.justkannada.in):  ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ಡಾ.ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸೋರಿಕೆಯಿಂದಾಗಿ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ನಾಸಿಕ್ʼನಲ್ಲಿರುವ ಡಾ. ಜಾಕಿರ್ ಹುಸೇನ್ ಎನ್ ಎಂಸಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸೋರಿಕೆಯಾಗಿದ್ದು, 22 ಮಂದಿ ಮೃತಪಟ್ಟಿದ್ದಾರೆ. ಆಸ್ಪತ್ರೆಯ ಹೊರಗೆ ಆಮ್ಲಜನಕ ಟ್ಯಾಂಕ್ ಸೋರಿಕೆಯಾದ ಕಾರಣ ಆ ಪ್ರದೇಶದಾದ್ಯಂತ ಅನಿಲ ಸ್ಫೋಟಗೊಂಡಿದೆ. ಹಾಗೆಯೇ, ಸೋರಿಕೆಯನ್ನು ತಪ್ಪಿಸಲು ಅಗ್ನಿಶಾಮಕ ದಳದ ತಂಡದವರು ಧಾವಿಸಿದ್ದಾರೆ. ವೆಂಟಿಲೇಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 22 ಮಂದಿ ಸಾವನ್ನಪ್ಪಿದ್ದಾರೆ. ಆಕ್ಸಿಜನ್ ಸೋರಿಕೆಯಿಂದ ಆಕ್ಸಿಜನ್ ಪೂರೈಕೆಯಾಗದೇ [&#8230;]</p>
<p>The post <a href="https://www.justkannada.in/maharastra-oxygen-leak-zakir-hussain-hospital-22-deaths/">ಡಾ. ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಸೋರಿಕೆ ಪ್ರಕರಣ : ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ನಾಸಿಕ್,ಏಪ್ರಿಲ್,21,2021(<a href="https://www.justkannada.in">www.justkannada.in</a>):  ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ಡಾ.ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸೋರಿಕೆಯಿಂದಾಗಿ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ನಾಸಿಕ್ʼನಲ್ಲಿರುವ ಡಾ. ಜಾಕಿರ್ ಹುಸೇನ್ ಎನ್ ಎಂಸಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸೋರಿಕೆಯಾಗಿದ್ದು, 22 ಮಂದಿ ಮೃತಪಟ್ಟಿದ್ದಾರೆ. ಆಸ್ಪತ್ರೆಯ ಹೊರಗೆ ಆಮ್ಲಜನಕ ಟ್ಯಾಂಕ್ ಸೋರಿಕೆಯಾದ ಕಾರಣ ಆ ಪ್ರದೇಶದಾದ್ಯಂತ ಅನಿಲ ಸ್ಫೋಟಗೊಂಡಿದೆ. ಹಾಗೆಯೇ, ಸೋರಿಕೆಯನ್ನು ತಪ್ಪಿಸಲು ಅಗ್ನಿಶಾಮಕ ದಳದ ತಂಡದವರು ಧಾವಿಸಿದ್ದಾರೆ.<img loading="lazy" decoding="async" class="aligncenter size-medium wp-image-63120" src="https://www.justkannada.in/wp-content/uploads/2021/04/ದ಻ಸೆ-300x168.jpg" alt="maharastra-oxygen-leak-zakir-hussain-hospital-22-deaths" width="300" height="168" /></p>
<p>ವೆಂಟಿಲೇಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 22 ಮಂದಿ ಸಾವನ್ನಪ್ಪಿದ್ದಾರೆ. ಆಕ್ಸಿಜನ್ ಸೋರಿಕೆಯಿಂದ ಆಕ್ಸಿಜನ್ ಪೂರೈಕೆಯಾಗದೇ ರೋಗಿಗಳು ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲಿ ಒಟ್ಟಾರೆ 150 ರೋಗಿಗಳ ಪೈಕಿ 127 ಮಂದಿಗೆ ಆಕ್ಸಿಜನ್ ನೀಡಲಾಗುತ್ತಿತ್ತು. ಇನ್ನು ಆಸ್ಪತ್ರೆಯಲ್ಲಿದ್ದ 100 ರೋಗಿಗಳನ್ನ ಬೇರೆಡೆಗೆ ಶೀಫ್ಟ್ ಮಾಡಲಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.</p>
<p>Key words: maharastra- Oxygen- leak &#8211; Zakir Hussain hospital- 22 deaths</p>
<p>The post <a href="https://www.justkannada.in/maharastra-oxygen-leak-zakir-hussain-hospital-22-deaths/">ಡಾ. ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಸೋರಿಕೆ ಪ್ರಕರಣ : ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಆಸ್ಪತ್ರೆಯಲ್ಲಿ ಆಕ್ಸಿಜನ್ ಸೋರಿಕೆ: 11 ಮಂದಿ ಸಾವು&#8230;</title>
		<link>https://www.justkannada.in/maharastra-oxygen-leak-zakir-hussain-hospital-11-deaths/</link>
		
		<dc:creator><![CDATA[JK Desk]]></dc:creator>
		<pubDate>Wed, 21 Apr 2021 09:25:40 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[11 deaths]]></category>
		<category><![CDATA[leak]]></category>
		<category><![CDATA[maharastra- Oxygen]]></category>
		<category><![CDATA[Zakir Hussain hospital]]></category>
		<guid isPermaLink="false">https://www.justkannada.in/?p=63113</guid>

					<description><![CDATA[<p>ನಾಸಿಕ್,ಏಪ್ರಿಲ್,21,2021(www.justkannada.in):  ಆಕ್ಸಿಜನ್ ಸೋರಿಕೆಯಿಂದಾಗಿ 11 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ಡಾ.ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ನಡೆದಿದೆ. ನಾಸಿಕ್ʼನಲ್ಲಿರುವ ಡಾ. ಜಾಕಿರ್ ಹುಸೇನ್ ಎನ್ ಎಂಸಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸೋರಿಕೆಯಾಗಿದ್ದು, 11 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.  ಆಸ್ಪತ್ರೆಯ ಹೊರಗೆ ಆಮ್ಲಜನಕ ಟ್ಯಾಂಕ್ ಸೋರಿಕೆಯಾದ ಕಾರಣ ಆ ಪ್ರದೇಶದಾದ್ಯಂತ ಅನಿಲ ಸ್ಫೋಟಗೊಂಡಿದೆ. ಹಾಗೆಯೇ, ಸೋರಿಕೆಯನ್ನು ತಪ್ಪಿಸಲು ಅಗ್ನಿಶಾಮಕ ದಳದ ತಂಡದವರು ಧಾವಿಸಿದ್ದಾರೆ. &#160; Key words: maharastra- Oxygen- leak &#8211; Zakir Hussain [&#8230;]</p>
<p>The post <a href="https://www.justkannada.in/maharastra-oxygen-leak-zakir-hussain-hospital-11-deaths/">ಆಸ್ಪತ್ರೆಯಲ್ಲಿ ಆಕ್ಸಿಜನ್ ಸೋರಿಕೆ: 11 ಮಂದಿ ಸಾವು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನಾಸಿಕ್,ಏಪ್ರಿಲ್,21,2021(<a href="https://www.justkannada.in">www.justkannada.in</a>):</strong>  ಆಕ್ಸಿಜನ್ ಸೋರಿಕೆಯಿಂದಾಗಿ 11 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ಡಾ.ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ನಾಸಿಕ್ʼನಲ್ಲಿರುವ ಡಾ. ಜಾಕಿರ್ ಹುಸೇನ್ ಎನ್ ಎಂಸಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸೋರಿಕೆಯಾಗಿದ್ದು, 11 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.  ಆಸ್ಪತ್ರೆಯ ಹೊರಗೆ ಆಮ್ಲಜನಕ ಟ್ಯಾಂಕ್ ಸೋರಿಕೆಯಾದ ಕಾರಣ ಆ ಪ್ರದೇಶದಾದ್ಯಂತ ಅನಿಲ ಸ್ಫೋಟಗೊಂಡಿದೆ. ಹಾಗೆಯೇ, ಸೋರಿಕೆಯನ್ನು ತಪ್ಪಿಸಲು ಅಗ್ನಿಶಾಮಕ ದಳದ ತಂಡದವರು ಧಾವಿಸಿದ್ದಾರೆ.</p>
<figure id="attachment_63114" aria-describedby="caption-attachment-63114" style="width: 300px" class="wp-caption aligncenter"><img loading="lazy" decoding="async" class="size-medium wp-image-63114" src="https://www.justkannada.in/wp-content/uploads/2021/04/ದಸೆ್-300x170.jpg" alt="maharastra- Oxygen- leak - Zakir Hussain hospital- 11 deaths" width="300" height="170" /><figcaption id="caption-attachment-63114" class="wp-caption-text">ಕೃಪೆ-internet</figcaption></figure>
<p>&nbsp;</p>
<p>Key words: maharastra- Oxygen- leak &#8211; Zakir Hussain hospital- 11 deaths</p>
<p>The post <a href="https://www.justkannada.in/maharastra-oxygen-leak-zakir-hussain-hospital-11-deaths/">ಆಸ್ಪತ್ರೆಯಲ್ಲಿ ಆಕ್ಸಿಜನ್ ಸೋರಿಕೆ: 11 ಮಂದಿ ಸಾವು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಎಫ್ ಡಿ ಎ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಎಬಿವಿಪಿಯಿಂದ ಪ್ರತಿಭಟನೆ</title>
		<link>https://www.justkannada.in/protest-abvp-denouncing-fda-question-paper-leak/</link>
		
		<dc:creator><![CDATA[JK Desk]]></dc:creator>
		<pubDate>Sun, 24 Jan 2021 08:32:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[ABVP]]></category>
		<category><![CDATA[denouncing]]></category>
		<category><![CDATA[FDA]]></category>
		<category><![CDATA[leak]]></category>
		<category><![CDATA[paper]]></category>
		<category><![CDATA[protest]]></category>
		<category><![CDATA[question]]></category>
		<guid isPermaLink="false">https://www.justkannada.in/?p=54006</guid>

					<description><![CDATA[<p>ಮೈಸೂರು,ಜನವರಿ,24,2021(www.justkannada.in) ; ಎಫ್ ಡಿ ಎ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಅಗ್ರಹಾರ ವೃತ್ತದಲ್ಲಿ ಜಮಾವಣೆಗೊಂಡ ಪ್ರತಿಭಟನಕಾರರು, ಅಕ್ರಮಗಳಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶವ್ಯಕ್ತಪಡಿಸಿದರು. ಎಬಿವಿಪಿ ರಾಜ್ಯ ಸಹಕಾರ್ಯದರ್ಶಿ ಶ್ರೀರಾಮ ಮಾತನಾಡಿ, ಪ್ರಶ್ನೆ ಪತ್ರಿಕೆ ಸೋರಿಕೆ ಹಿಂದೆ ಕಾಣದ ಕೈಗಳ ಕೈವಾಡವಿದೆ. ಉನ್ನತ ಮಟ್ಟದ ತನಿಖೆ ನಡೆಸಿ ಬಂಧಿಸುವಂತೆ ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಎಬಿವಿಪಿ ಮುಖಂಡ ಚಿರಂತ್, ಸಂಚಾಲಕರಾದ ಗೌತಮ್, ಮಲ್ಲಪ್ಪ ಸೇರಿದಂತೆ ಎಬಿವಿಪಿ [&#8230;]</p>
<p>The post <a href="https://www.justkannada.in/protest-abvp-denouncing-fda-question-paper-leak/">ಎಫ್ ಡಿ ಎ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಎಬಿವಿಪಿಯಿಂದ ಪ್ರತಿಭಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜನವರಿ,24,2021(www.justkannada.in)</strong> ; ಎಫ್ ಡಿ ಎ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.<img loading="lazy" decoding="async" class="aligncenter  wp-image-53142" src="https://www.justkannada.in/wp-content/uploads/2021/01/jk.jpg" alt="jk" width="280" height="280" /></p>
<p>ನಗರದ ಅಗ್ರಹಾರ ವೃತ್ತದಲ್ಲಿ ಜಮಾವಣೆಗೊಂಡ ಪ್ರತಿಭಟನಕಾರರು, ಅಕ್ರಮಗಳಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶವ್ಯಕ್ತಪಡಿಸಿದರು.</p>
<p>ಎಬಿವಿಪಿ ರಾಜ್ಯ ಸಹಕಾರ್ಯದರ್ಶಿ ಶ್ರೀರಾಮ ಮಾತನಾಡಿ, ಪ್ರಶ್ನೆ ಪತ್ರಿಕೆ ಸೋರಿಕೆ ಹಿಂದೆ ಕಾಣದ ಕೈಗಳ ಕೈವಾಡವಿದೆ. ಉನ್ನತ ಮಟ್ಟದ ತನಿಖೆ ನಡೆಸಿ ಬಂಧಿಸುವಂತೆ ಆಗ್ರಹಿಸಿದರು.<img loading="lazy" decoding="async" class="aligncenter  wp-image-54007" src="https://www.justkannada.in/wp-content/uploads/2021/01/08-12-300x139.jpg" alt="Protest-ABVP-denouncing-FDA-question-paper- leak" width="449" height="208" />ಪ್ರತಿಭಟನೆಯಲ್ಲಿ ಎಬಿವಿಪಿ ಮುಖಂಡ ಚಿರಂತ್, ಸಂಚಾಲಕರಾದ ಗೌತಮ್, ಮಲ್ಲಪ್ಪ ಸೇರಿದಂತೆ ಎಬಿವಿಪಿ ಪದಾಧಿಕಾರಿಗಳು ಹಾಜರಿದ್ದರು.</p>
<p>key words : Protest-ABVP-denouncing-FDA-question-paper- leak</p>
<p>The post <a href="https://www.justkannada.in/protest-abvp-denouncing-fda-question-paper-leak/">ಎಫ್ ಡಿ ಎ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಎಬಿವಿಪಿಯಿಂದ ಪ್ರತಿಭಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
