<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>least Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/least/feed/" rel="self" type="application/rss+xml" />
	<link>https://www.justkannada.in/tag/least/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 05 Nov 2020 08:51:26 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>least Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/least/</link>
	<width>32</width>
	<height>32</height>
</image> 
	<item>
		<title>ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್</title>
		<link>https://www.justkannada.in/leastoneyearshouldnotwrittenoffformercm-h-d-kumaraswamytweeted/</link>
		
		<dc:creator><![CDATA[JK Desk]]></dc:creator>
		<pubDate>Thu, 05 Nov 2020 08:51:26 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM H D Kumaraswamy]]></category>
		<category><![CDATA[Former]]></category>
		<category><![CDATA[least]]></category>
		<category><![CDATA[not]]></category>
		<category><![CDATA[Off]]></category>
		<category><![CDATA[one]]></category>
		<category><![CDATA[should]]></category>
		<category><![CDATA[tweeted]]></category>
		<category><![CDATA[written]]></category>
		<category><![CDATA[year]]></category>
		<guid isPermaLink="false">https://www.justkannada.in/?p=43973</guid>

					<description><![CDATA[<p>ಬೆಂಗಳೂರು,ನವೆಂಬರ್,05,2020(www.justkannada.in) : ಕೊರೊನಾ ಸೋಂಕು ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಜನತೆಯ ಮೇಲೆ ಕನಿಷ್ಠ ಒಂದು ವರ್ಷ ವಿದ್ಯುತ್  ದರ ಏರಿಕೆಯ ಬರೆ ಹಾಕಬಾರದು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಕೊರೋನಾ ಸೋಂಕು ತಗುಲಿದ ನಂತರ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲಾ ವಲಯಗಳು ನಷ್ಟದ ಸುಳಿಗೆ ಸಿಲುಕಿವೆ. ಜನತೆ ಉದ್ಯೋಗ, ವೇತನ ಇಲ್ಲದೆ ಕಂಗಾಲಾಗಿದ್ದಾರೆ. ವಿದ್ಯುತ್ ದರ ಏರಿಕೆಯನ್ನು  ಮುಂದೂಡುವುದು ಒಳಿತು ಎಂದರು. 40 ಪೈಸೆ [&#8230;]</p>
<p>The post <a href="https://www.justkannada.in/leastoneyearshouldnotwrittenoffformercm-h-d-kumaraswamytweeted/">ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,05,2020(www.justkannada.in)</strong> : ಕೊರೊನಾ ಸೋಂಕು ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಜನತೆಯ ಮೇಲೆ ಕನಿಷ್ಠ ಒಂದು ವರ್ಷ ವಿದ್ಯುತ್  ದರ ಏರಿಕೆಯ ಬರೆ ಹಾಕಬಾರದು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.<img decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಕೊರೋನಾ ಸೋಂಕು ತಗುಲಿದ ನಂತರ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲಾ ವಲಯಗಳು ನಷ್ಟದ ಸುಳಿಗೆ ಸಿಲುಕಿವೆ. ಜನತೆ ಉದ್ಯೋಗ, ವೇತನ ಇಲ್ಲದೆ ಕಂಗಾಲಾಗಿದ್ದಾರೆ. ವಿದ್ಯುತ್ ದರ ಏರಿಕೆಯನ್ನು  ಮುಂದೂಡುವುದು ಒಳಿತು ಎಂದರು.</p>
<p><strong>40 ಪೈಸೆ ಹೆಚ್ಚಳ ಮಾಡಿರುವುದು ಜನರಿಗೆ ಮತ್ತಷ್ಟು ಹೊರೆ</strong></p>
<p>ಪ್ರತಿ ಯೂನಿಟ್ ಗೆ 20 ಪೈಸೆಯಿಂದ 50 ಪೈಸೆ ವರೆಗೆ, ಸರಾಸರಿ 40 ಪೈಸೆ ಹೆಚ್ಚಳ ಮಾಡಿರುವುದು ಜನರಿಗೆ ಮತ್ತಷ್ಟು ಹೊರೆಯಾಗಲಿದೆ. ಒಂದು ವರ್ಷ ಕಾಲ ದರ ಏರಿಕೆ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂದು  ಆಗ್ರಹಿಸುತ್ತೇನೆ ಎಂದು ಹೇಳಿದರು.<img fetchpriority="high" decoding="async" class="aligncenter size-medium wp-image-43974" src="https://www.justkannada.in/wp-content/uploads/2020/11/kumarswamy-212x300.jpg" alt="least-one-year-should-not-written-off-Former-CM H.D. Kumaraswamy-tweeted" width="212" height="300" /></p>
<p>key words : least-one-year-should-not-written-off-Former-CM H.D. Kumaraswamy-tweeted</p>
<p>The post <a href="https://www.justkannada.in/leastoneyearshouldnotwrittenoffformercm-h-d-kumaraswamytweeted/">ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
