<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>leopard Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/leopard/feed/" rel="self" type="application/rss+xml" />
	<link>https://www.justkannada.in/tag/leopard/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 09 Jul 2026 08:16:06 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>leopard Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/leopard/</link>
	<width>32</width>
	<height>32</height>
</image> 
	<item>
		<title>ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ ;  ಸ್ಥಳೀಯ ನಿವಾಸಿಗಳಿಗೆ ಆತಂಕ</title>
		<link>https://www.justkannada.in/leopard-bengaluru/</link>
		
		<dc:creator><![CDATA[prashanth]]></dc:creator>
		<pubDate>Thu, 09 Jul 2026 08:16:06 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Bengaluru]]></category>
		<category><![CDATA[forest]]></category>
		<category><![CDATA[leopard]]></category>
		<category><![CDATA[local residents]]></category>
		<category><![CDATA[officer]]></category>
		<guid isPermaLink="false">https://www.justkannada.in/?p=157085</guid>

					<description><![CDATA[<p> ಬೆಂಗಳೂರು,ಜುಲೈ,6,2026 (www.justkannada.in): ಬೆಂಗಳೂರಿನ  ನೈಸ್‌ ರೋಡ್‌ ಸಮೀಪ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕಕ ಶುರುವಾಗಿದೆ. ಚಿರತೆ ಓಡಾಡುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಿರತೆ ಪ್ರತ್ಯಕ್ಷ ಹಿನ್ನೆಲೆಯಲ್ಲಿ ಚಿರತೆ ಸೆರೆ ಹಿಡಿಯಲು ಸ್ಥಳಕ್ಕೆ ಅರಣ್ಯಾಧಿಕಾರಿಗಳು ದೌಡಾಯಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.  ಭಾರತಿನಗರದ 2ನೇ ಹಂತದಲ್ಲಿ  ಚಿರತೆ ಕಾಣಸಿಕೊಂಡಿತ್ತು. ಕ್ಷಿಪ್ರ ಗಣಪತಿ ದೇವಾಲಯದ ಬಳಿ ಚಿರತೆ ಪ್ರತ್ಯಕವಾಗಿತ್ತು ಚಿರತ ರಸ್ತೆ ದಾಟುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಚಿರತೆಯ ಚಲನವಲನದ ಮಾಹಿತಿ ಸಿಕ್ಕ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ [&#8230;]</p>
<p>The post <a href="https://www.justkannada.in/leopard-bengaluru/">ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ ;  ಸ್ಥಳೀಯ ನಿವಾಸಿಗಳಿಗೆ ಆತಂಕ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong> ಬೆಂಗಳೂರು,ಜುಲೈ,6,2026 (<a href="http://www.justkannada.in">www.justkannada.in</a>):</strong> ಬೆಂಗಳೂರಿನ  ನೈಸ್‌ ರೋಡ್‌ ಸಮೀಪ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕಕ ಶುರುವಾಗಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಚಿರತೆ ಓಡಾಡುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಿರತೆ ಪ್ರತ್ಯಕ್ಷ ಹಿನ್ನೆಲೆಯಲ್ಲಿ ಚಿರತೆ ಸೆರೆ ಹಿಡಿಯಲು ಸ್ಥಳಕ್ಕೆ ಅರಣ್ಯಾಧಿಕಾರಿಗಳು ದೌಡಾಯಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.  ಭಾರತಿನಗರದ 2ನೇ ಹಂತದಲ್ಲಿ  ಚಿರತೆ ಕಾಣಸಿಕೊಂಡಿತ್ತು. ಕ್ಷಿಪ್ರ ಗಣಪತಿ ದೇವಾಲಯದ ಬಳಿ ಚಿರತೆ ಪ್ರತ್ಯಕವಾಗಿತ್ತು ಚಿರತ ರಸ್ತೆ ದಾಟುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.<img decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="(max-width: 1598px) 100vw, 1598px" /></p>
<p>ಚಿರತೆಯ ಚಲನವಲನದ ಮಾಹಿತಿ ಸಿಕ್ಕ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿಯಲು ಬೋನುಗಳನ್ನು ಅಳವಡಿಸುವುದು ಹಾಗೂ ನಿಗಾ ತಂಡಗಳನ್ನು ನಿಯೋಜಿಸುವ ಕಾರ್ಯ ನಡೆಯುತ್ತಿದೆ.</p>
<p>ಸ್ಥಳದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಿರಂತರ ನಿಗಾ ವಹಿಸಿದ್ದು, ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿಯುವವರೆಗೆ ಕಾರ್ಯಾಚರಣೆ  ನಡೆಯುತ್ತಿದೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: Leopard, Bengaluru, Forest, Officer,  local residents</p>
<p>The post <a href="https://www.justkannada.in/leopard-bengaluru/">ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ ;  ಸ್ಥಳೀಯ ನಿವಾಸಿಗಳಿಗೆ ಆತಂಕ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಡೈನೇಜ್‌ ನಲ್ಲಿ ನಾಲ್ಕು ಮರಿಗಳೊಂದಿಗೆ ಕಾಣಿಸಿಕೊಂಡ ಚಿರತೆ ಸೆರೆ</title>
		<link>https://www.justkannada.in/leopard-four-cubs-drainage/</link>
		
		<dc:creator><![CDATA[prashanth]]></dc:creator>
		<pubDate>Wed, 20 May 2026 10:44:52 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[captured]]></category>
		<category><![CDATA[Drainage]]></category>
		<category><![CDATA[four cubs]]></category>
		<category><![CDATA[leopard]]></category>
		<guid isPermaLink="false">https://www.justkannada.in/?p=155045</guid>

					<description><![CDATA[<p>ಮೈಸೂರು,ಮೇ,20,2026 (www.justkannada.in): ಮೈಸೂರು ತಾಲೂಕಿನ ವರಕೋಡು ಸಮೀಪ ನಿರ್ಮಾಣಗೊಂಡಿದ್ದ ಲೇಔಟ್‌ ನ ಒಳಚರಂಡಿ (ಡೈನೇಜ್) ಯೊಳಗೆ ಚಿರತೆಯೊಂದು ತನ್ನ ನಾಲ್ಕು ಮರಿಗಳೊಂದಿಗೆ ಕಾಣಿಸಿಕೊಂಡ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಕಡೆಗೆ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆ ಹಿಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹೊಸ ಲೇಔಟ್‌ ನಲ್ಲಿ ಇನ್ನೂ ಮನೆಗಳು ನಿರ್ಮಾಣವಾಗದ ಹಿನ್ನೆಲೆ, ಚಿರತೆ ಡೈನೇಜ್‌ ನೊಳಗೆ ಆಶ್ರಯ ಪಡೆದಿತ್ತು ಎನ್ನಲಾಗಿದೆ. ರಾತ್ರಿ ವೇಳೆ ಚಿರತೆ ಕಾಣಿಸಿಕೊಂಡ ಬಳಿಕ ಭಯಭೀತರಾದ ಸುತ್ತಮುತ್ತಲಿನ ನಿವಾಸಿಗಳು ಅರಣ್ಯ ಇಲಾಖೆಗೆ [&#8230;]</p>
<p>The post <a href="https://www.justkannada.in/leopard-four-cubs-drainage/">ಡೈನೇಜ್‌ ನಲ್ಲಿ ನಾಲ್ಕು ಮರಿಗಳೊಂದಿಗೆ ಕಾಣಿಸಿಕೊಂಡ ಚಿರತೆ ಸೆರೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮೇ,20,2026 (<a href="http://www.justkannada.in">www.justkannada.in</a>):</strong> ಮೈಸೂರು ತಾಲೂಕಿನ ವರಕೋಡು ಸಮೀಪ ನಿರ್ಮಾಣಗೊಂಡಿದ್ದ ಲೇಔಟ್‌ ನ ಒಳಚರಂಡಿ (ಡೈನೇಜ್) ಯೊಳಗೆ ಚಿರತೆಯೊಂದು ತನ್ನ ನಾಲ್ಕು ಮರಿಗಳೊಂದಿಗೆ ಕಾಣಿಸಿಕೊಂಡ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಕಡೆಗೆ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆ ಹಿಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಹೊಸ ಲೇಔಟ್‌ ನಲ್ಲಿ ಇನ್ನೂ ಮನೆಗಳು ನಿರ್ಮಾಣವಾಗದ ಹಿನ್ನೆಲೆ, ಚಿರತೆ ಡೈನೇಜ್‌ ನೊಳಗೆ ಆಶ್ರಯ ಪಡೆದಿತ್ತು ಎನ್ನಲಾಗಿದೆ. ರಾತ್ರಿ ವೇಳೆ ಚಿರತೆ ಕಾಣಿಸಿಕೊಂಡ ಬಳಿಕ ಭಯಭೀತರಾದ ಸುತ್ತಮುತ್ತಲಿನ ನಿವಾಸಿಗಳು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.</p>
<p>ತಕ್ಷಣ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ ಸಿಬ್ಬಂದಿ, ಸುಮಾರು ಒಂದು ಕಿಲೋಮೀಟರ್‌ ವರೆಗೆ ಚಿರತೆಯನ್ನು ಮೂವ್ ಮಾಡಿಸಿ, ಡೈನೇಜ್ ಕೊನೆಯ ಭಾಗದಲ್ಲಿ ಬೋನ್ ಅಳವಡಿಸಿದರು. ಬಳಿಕ ಚಿರತೆಯನ್ನು ಸುರಕ್ಷಿತವಾಗಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾದರು. ಚಿರತೆಯ ನಾಲ್ಕು ಮರಿಗಳನ್ನೂ ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Leopard, four cubs, Drainage, captured</p>
<p>The post <a href="https://www.justkannada.in/leopard-four-cubs-drainage/">ಡೈನೇಜ್‌ ನಲ್ಲಿ ನಾಲ್ಕು ಮರಿಗಳೊಂದಿಗೆ ಕಾಣಿಸಿಕೊಂಡ ಚಿರತೆ ಸೆರೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು: ಮನೆಯೊಳಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಚಿರತೆ ಸೆರೆ</title>
		<link>https://www.justkannada.in/mysuru-leopard-house/</link>
		
		<dc:creator><![CDATA[prashanth]]></dc:creator>
		<pubDate>Fri, 17 Apr 2026 12:32:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[captured]]></category>
		<category><![CDATA[forest department]]></category>
		<category><![CDATA[house]]></category>
		<category><![CDATA[leopard]]></category>
		<category><![CDATA[mysuru]]></category>
		<guid isPermaLink="false">https://www.justkannada.in/?p=153860</guid>

					<description><![CDATA[<p>ಮೈಸೂರು, ಏಪ್ರಿಲ್, 17,2026 (www.justkannada.in):  ಮೈಸೂರಿನ ಸಿದ್ದಾರ್ಥನಗರದ ಮನೆಯೊಂದರಲ್ಲಿ ಗಂಡು ಚಿರತೆಯೊಂದು ಕಾಣಿಸಿಕೊಂಡ ಘಟನೆ ಆತಂಕ ಹುಟ್ಟಿಸಿದರೂ, ಅರಣ್ಯ ಇಲಾಖೆ ತ್ವರಿತ ಕಾರ್ಯಾಚರಣೆಯಿಂದ ಯಶಸ್ವಿಯಾಗಿ ಸೆರೆ ಹಿಡಿದು ಮರಳಿ ಅರಣ್ಯಕ್ಕೆ ಬಿಡಲಾಗಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ, ಮೈಸೂರು ವಿಭಾಗದಿಂದ ನೀಡಿದ ಪತ್ರಿಕಾ ಪ್ರಕಟಣೆ ಪ್ರಕಾರ, ಇಂದು ಬೆಳಿಗ್ಗೆ ಚಿರತೆ ಕಾಣಿಸಿಕೊಂಡ ಮಾಹಿತಿ ದೊರಕುತ್ತಿದ್ದಂತೆ ಅಧಿಕಾರಿಗಳು ಹಾಗೂ ಎಲ್.ಟಿ.ಎಫ್ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ, ಚಿರತೆಯು ಸುಮಾರು 2-3 ವರ್ಷ ವಯಸ್ಸಿನದ್ದಾಗಿದ್ದು, [&#8230;]</p>
<p>The post <a href="https://www.justkannada.in/mysuru-leopard-house/">ಮೈಸೂರು: ಮನೆಯೊಳಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಚಿರತೆ ಸೆರೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಏಪ್ರಿಲ್, 17,2026 (<a href="http://www.justkannada.in">www.justkannada.in</a>):</strong>  ಮೈಸೂರಿನ ಸಿದ್ದಾರ್ಥನಗರದ ಮನೆಯೊಂದರಲ್ಲಿ ಗಂಡು ಚಿರತೆಯೊಂದು ಕಾಣಿಸಿಕೊಂಡ ಘಟನೆ ಆತಂಕ ಹುಟ್ಟಿಸಿದರೂ, ಅರಣ್ಯ ಇಲಾಖೆ ತ್ವರಿತ ಕಾರ್ಯಾಚರಣೆಯಿಂದ ಯಶಸ್ವಿಯಾಗಿ ಸೆರೆ ಹಿಡಿದು ಮರಳಿ ಅರಣ್ಯಕ್ಕೆ ಬಿಡಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ, ಮೈಸೂರು ವಿಭಾಗದಿಂದ ನೀಡಿದ ಪತ್ರಿಕಾ ಪ್ರಕಟಣೆ ಪ್ರಕಾರ, ಇಂದು ಬೆಳಿಗ್ಗೆ ಚಿರತೆ ಕಾಣಿಸಿಕೊಂಡ ಮಾಹಿತಿ ದೊರಕುತ್ತಿದ್ದಂತೆ ಅಧಿಕಾರಿಗಳು ಹಾಗೂ ಎಲ್.ಟಿ.ಎಫ್ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>
<p>ಪರಿಶೀಲನೆ ವೇಳೆ, ಚಿರತೆಯು ಸುಮಾರು 2-3 ವರ್ಷ ವಯಸ್ಸಿನದ್ದಾಗಿದ್ದು, ಅದು ಚಾಮುಂಡಿ ಬೆಟ್ಟ ಅಥವಾ ವರಕೂಡು ಅರಣ್ಯ ಪ್ರದೇಶದಿಂದ ಬಂದಿರಬಹುದೆಂದು ಅಂದಾಜಿಸಲಾಗಿದೆ.</p>
<p>ಘಟನೆಯಿಂದ ಸಾರ್ವಜನಿಕರಿಗೆ ಯಾವುದೇ ಅಪಾಯ ಉಂಟಾಗಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದಾರೆ. ಬಳಿಕ, ಪಶುವೈದ್ಯರಿಂದ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ಚಿರತೆ ಸಂಪೂರ್ಣ ಆರೋಗ್ಯವಾಗಿರುವುದು ದೃಢಪಟ್ಟಿದೆ.</p>
<p>ಎನ್.ಎಫ್.ಸಿ.ಎ ನಿಯಮಾವಳಿಗಳ ಪ್ರಕಾರ, ಚಿರತೆಯನ್ನು ಸುರಕ್ಷಿತವಾಗಿ ಮತ್ತೆ ಅರಣ್ಯ ಪ್ರದೇಶಕ್ಕೆ ಬಿಡಲಾಗಿದ್ದು, ಸೆರೆಹಿಡಿಯುವ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.</p>
<p>Mysuru: A male leopard spotted inside a house in Siddarthanagar was safely captured by the Forest Department and released back into the wild. The 2–3 year old leopard is believed to have strayed from Chamundi Hills or nearby forest areas. No injuries or harm to the public were reported.</p>
<p>#Mysuru #LeopardRescue #ForestDepartment #Wildlife #Karnataka #BreakingNews</p>
<p>Key words: Mysuru, leopard, house, captured, Forest Department</p>
<p>The post <a href="https://www.justkannada.in/mysuru-leopard-house/">ಮೈಸೂರು: ಮನೆಯೊಳಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಚಿರತೆ ಸೆರೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಲೆಮಹದೇಶ್ವರ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಆತಂಕ</title>
		<link>https://www.justkannada.in/leopard-malemahadeshwara-hill/</link>
		
		<dc:creator><![CDATA[prashanth]]></dc:creator>
		<pubDate>Wed, 11 Mar 2026 05:37:38 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[devotees]]></category>
		<category><![CDATA[leopard]]></category>
		<category><![CDATA[Malemahadeshwara hill]]></category>
		<category><![CDATA[worried]]></category>
		<guid isPermaLink="false">https://www.justkannada.in/?p=152394</guid>

					<description><![CDATA[<p>ಚಾಮರಾಜನಗರ,ಮಾರ್ಚ್,11,2026 (www.justkannada.in):  ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ಭಕ್ತರಲ್ಲಿ ಆತಂಕ ಮನೆ ಮಾಡಿದೆ. ಮಲೇ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ.  ಬೆಟ್ಟದ ಆನೆ ತಲೆದಿಂಬದ ಬಳಿ  ರಸ್ತೆಯ ಇಳಿಜಾರಿನ ತಿರುವಿನಲ್ಲಿ ತಡೆಗೋಡೆ ಪಕ್ಕದಲ್ಲಿ ಚಿರತೆ ಕಾಣಿಸಿಕೊಂಡಿದೆ ಎನ್ನಲಾಗಿದೆ. ವಾಹನದಲ್ಲಿ ತೆರಳುತ್ತಿದ್ದವರ ಮೊಬೈಲ್ ಕ್ಯಾಮರಾದಲ್ಲಿ ಚಿರತೆ ಸೆರೆಯಾಗಿದ್ದು ಭಕ್ತರಲ್ಲಿ ಆತಂಕ ಹೆಚ್ಚಾಗಿದೆ. ಇತ್ತೀಚೆಗೆ ಶಿವರಾತ್ರಿ ಜಾತ್ರೆ ಪಾದಯಾತ್ರೆಗೆ ತೆರಳುತ್ತಿದ್ದ ಯಾತ್ರಿಕರೊಬ್ಬರ ಮೇಲೆ ಚಿರತೆ ದಾಳಿ ಮಾಡಿತ್ತು.ಈ ವೇಳೆ ಯಾತ್ರಿಕರೊಬ್ಬರು ಚಿರತೆ ದಾಳಿಗೆ [&#8230;]</p>
<p>The post <a href="https://www.justkannada.in/leopard-malemahadeshwara-hill/">ಮಲೆಮಹದೇಶ್ವರ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಆತಂಕ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಾಮರಾಜನಗರ,ಮಾರ್ಚ್,11,2026 (<a href="http://www.justkannada.in">www.justkannada.in</a>):</strong>  ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ಭಕ್ತರಲ್ಲಿ ಆತಂಕ ಮನೆ ಮಾಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮಲೇ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ.  ಬೆಟ್ಟದ ಆನೆ ತಲೆದಿಂಬದ ಬಳಿ  ರಸ್ತೆಯ ಇಳಿಜಾರಿನ ತಿರುವಿನಲ್ಲಿ ತಡೆಗೋಡೆ ಪಕ್ಕದಲ್ಲಿ ಚಿರತೆ ಕಾಣಿಸಿಕೊಂಡಿದೆ ಎನ್ನಲಾಗಿದೆ.</p>
<p>ವಾಹನದಲ್ಲಿ ತೆರಳುತ್ತಿದ್ದವರ ಮೊಬೈಲ್ ಕ್ಯಾಮರಾದಲ್ಲಿ ಚಿರತೆ ಸೆರೆಯಾಗಿದ್ದು ಭಕ್ತರಲ್ಲಿ ಆತಂಕ ಹೆಚ್ಚಾಗಿದೆ. ಇತ್ತೀಚೆಗೆ ಶಿವರಾತ್ರಿ ಜಾತ್ರೆ ಪಾದಯಾತ್ರೆಗೆ ತೆರಳುತ್ತಿದ್ದ ಯಾತ್ರಿಕರೊಬ್ಬರ ಮೇಲೆ ಚಿರತೆ ದಾಳಿ ಮಾಡಿತ್ತು.ಈ ವೇಳೆ ಯಾತ್ರಿಕರೊಬ್ಬರು ಚಿರತೆ ದಾಳಿಗೆ ಬಲಿಯಾಗಿದ್ದರು.</p>
<p>Key words: Leopard, Malemahadeshwara hill, Devotees, worried</p>
<p>The post <a href="https://www.justkannada.in/leopard-malemahadeshwara-hill/">ಮಲೆಮಹದೇಶ್ವರ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಆತಂಕ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮಗು ಮೇಲೆ ಚಿರತೆ ದಾಳಿ</title>
		<link>https://www.justkannada.in/leopard-attacks-mysore/</link>
		
		<dc:creator><![CDATA[prashanth]]></dc:creator>
		<pubDate>Sat, 31 Jan 2026 09:51:45 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[attacks]]></category>
		<category><![CDATA[bike-]]></category>
		<category><![CDATA[child]]></category>
		<category><![CDATA[couple]]></category>
		<category><![CDATA[leopard]]></category>
		<category><![CDATA[Mysore.]]></category>
		<guid isPermaLink="false">https://www.justkannada.in/?p=150906</guid>

					<description><![CDATA[<p>ಮೈಸೂರು,ಜನವರಿ,31,2026 (www.justkannada.in): ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮಗು ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮಹದೇವಸ್ವಾಮಿ ಎಂಬುವವರು ತನ್ನ ಪತ್ನಿ ಮಗುವಿನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಚಿರತೆ ದಾಳಿ ನಡೆಸಿದೆ ಎನ್ನಲಾಗಿದೆ. ಈ ವೇಳೆ ದಂಪತಿ ಮಗು ಬೈಕ್ ನಿಂದ ಕೆಳಗೆ ಬಿದ್ದಿದ್ದು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ತಗಡೂರು ಸರ್ಕಾರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ [&#8230;]</p>
<p>The post <a href="https://www.justkannada.in/leopard-attacks-mysore/">ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮಗು ಮೇಲೆ ಚಿರತೆ ದಾಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜನವರಿ,31,2026 (<a href="http://www.justkannada.in">www.justkannada.in</a>)</strong>: ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮಗು ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮಹದೇವಸ್ವಾಮಿ ಎಂಬುವವರು ತನ್ನ ಪತ್ನಿ ಮಗುವಿನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಚಿರತೆ ದಾಳಿ ನಡೆಸಿದೆ ಎನ್ನಲಾಗಿದೆ. ಈ ವೇಳೆ ದಂಪತಿ ಮಗು ಬೈಕ್ ನಿಂದ ಕೆಳಗೆ ಬಿದ್ದಿದ್ದು ಗಾಯಗೊಂಡಿದ್ದಾರೆ.</p>
<p>ಗಾಯಾಳುಗಳಿಗೆ ತಗಡೂರು ಸರ್ಕಾರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಮೈಸೂರು ಆಸ್ಪತ್ರೆಗೆ ಕಳುಹಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು  ಚಿರತೆ ಸೆರೆಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>
<p>Key words: Leopard, attacks, couple, child, bike, Mysore</p>
<p>The post <a href="https://www.justkannada.in/leopard-attacks-mysore/">ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮಗು ಮೇಲೆ ಚಿರತೆ ದಾಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಲೆ ಮಹದೇಶ್ವರ ಬೆಟ್ಟಕ್ಕೆ  ಪಾದಯಾತ್ರೆ ಹೊರಟಿದ್ದ ವ್ಯಕ್ತಿ ಚಿರತೆ ದಾಳಿಗೆ ಬಲಿ..?</title>
		<link>https://www.justkannada.in/death-men-leopard-attack/</link>
		
		<dc:creator><![CDATA[prashanth]]></dc:creator>
		<pubDate>Wed, 21 Jan 2026 06:29:21 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[attack]]></category>
		<category><![CDATA[death]]></category>
		<category><![CDATA[leopard]]></category>
		<category><![CDATA[Male Mahadeshwara hill]]></category>
		<category><![CDATA[men]]></category>
		<guid isPermaLink="false">https://www.justkannada.in/?p=150470</guid>

					<description><![CDATA[<p>ಚಾಮರಾಜನಗರ,ಜನವರಿ,21,2026 (www.justkannada.in): ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ತೆರಳುತ್ತಿದ್ದ ಯಾತ್ರಿಕ ಚಿರತೆ ದಾಳಿಗೆ ಬಲಿಯಾಗಿರುವ ಶಂಕೆ  ವ್ಯಕ್ತವಾಗಿದೆ. ಪ್ರವೀಣ್ ಎಂಬ ಯಾತ್ರಿಕ ಚಿರತೆ ದಾಳಿಗೆ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ. ಮಂಡ್ಯದ ಚೀರನಹಳ್ಳಿಯಿಂದ 5 ಮಂದಿ ತಡರಾತ್ರಿ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದರು. ಈ ವೇಳೆ ಪ್ರವೀಣ್ ಎನ್ನುವ ಯಾತ್ರಿಕ ಚಿರತೆ ದಾಳಿಗೆ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುವ ಸಂದರ್ಭದಲ್ಲಿ ರಸ್ತೆಯ ತಡೆಗೋಡೆ ಮೇಲೆ ಚಿರತೆ ಪ್ರತ್ಯಕ್ಷವಾಗಿದೆ. ಗಾಬರಿಯಿಂದ ಓಡಿ [&#8230;]</p>
<p>The post <a href="https://www.justkannada.in/death-men-leopard-attack/">ಮಲೆ ಮಹದೇಶ್ವರ ಬೆಟ್ಟಕ್ಕೆ  ಪಾದಯಾತ್ರೆ ಹೊರಟಿದ್ದ ವ್ಯಕ್ತಿ ಚಿರತೆ ದಾಳಿಗೆ ಬಲಿ..?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಾಮರಾಜನಗರ,ಜನವರಿ,21,2026 (<a href="http://www.justkannada.in">www.justkannada.in</a>):</strong> ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ತೆರಳುತ್ತಿದ್ದ ಯಾತ್ರಿಕ ಚಿರತೆ ದಾಳಿಗೆ ಬಲಿಯಾಗಿರುವ ಶಂಕೆ  ವ್ಯಕ್ತವಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಪ್ರವೀಣ್ ಎಂಬ ಯಾತ್ರಿಕ ಚಿರತೆ ದಾಳಿಗೆ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ. ಮಂಡ್ಯದ ಚೀರನಹಳ್ಳಿಯಿಂದ 5 ಮಂದಿ ತಡರಾತ್ರಿ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದರು. ಈ ವೇಳೆ ಪ್ರವೀಣ್ ಎನ್ನುವ ಯಾತ್ರಿಕ ಚಿರತೆ ದಾಳಿಗೆ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ.</p>
<p>ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುವ ಸಂದರ್ಭದಲ್ಲಿ ರಸ್ತೆಯ ತಡೆಗೋಡೆ ಮೇಲೆ ಚಿರತೆ ಪ್ರತ್ಯಕ್ಷವಾಗಿದೆ. ಗಾಬರಿಯಿಂದ ಓಡಿ ಹೋಗುವಾಗ ಪ್ರವೀಣ್ ನಾಪತ್ತೆಯಾಗಿದ್ದಾರೆ. ಈ ವೇಳೆ ತಡೆಗೋಡೆಗೆ ಬಿದ್ರಾ? ಅಥವಾ ಪ್ರವೀಣ್  ಚಿರತೆ  ದಾಳಿಗೆ ಬಲಿಯಾದ್ರಾ ಎಂಬ ಅನುಮಾನ ಮೂಡಿದ್ದು ಈವರೆಗೂ ಪ್ರವೀಣ್ ಪತ್ತೆಯಾಗಿಲ್ಲ.</p>
<p>Key words: Male Mahadeshwara hill, death, men, leopard, attack</p>
<p>The post <a href="https://www.justkannada.in/death-men-leopard-attack/">ಮಲೆ ಮಹದೇಶ್ವರ ಬೆಟ್ಟಕ್ಕೆ  ಪಾದಯಾತ್ರೆ ಹೊರಟಿದ್ದ ವ್ಯಕ್ತಿ ಚಿರತೆ ದಾಳಿಗೆ ಬಲಿ..?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>Bannerghatta safari:  ವ್ಯಾನ್‌ನಲ್ಲಿದ್ದ ಬಾಲಕನ ಕೈ ಹಿಡಿದ ಚಿರತೆ; ಬಾಲಕನಿಗೆ ಗಾಯ</title>
		<link>https://www.justkannada.in/bannerghatta-safari-van/</link>
		
		<dc:creator><![CDATA[mahesh]]></dc:creator>
		<pubDate>Sat, 16 Aug 2025 09:37:07 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bannerghatta safari van]]></category>
		<category><![CDATA[BBP]]></category>
		<category><![CDATA[Bengaluru]]></category>
		<category><![CDATA[boy injured]]></category>
		<category><![CDATA[grabs boy's hand]]></category>
		<category><![CDATA[leopard]]></category>
		<guid isPermaLink="false">https://www.justkannada.in/?p=144136</guid>

					<description><![CDATA[<p>ಬೆಂಗಳೂರು, ಆ.೧೬,೨೦೨೫ : ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ (ಬಿಬಿಪಿ)  ಕುಟುಂಬದ ಜತೆ ಚಿರತೆ ಸಫಾರಿಯಲ್ಲಿದ್ದ 12 ವರ್ಷದ ಬಾಲಕ ಚಿರತೆ ಜತೆಗಿನ ಆಕಸ್ಮಿಕ ಘರ್ಷಣೆಯಲ್ಲಿ ಗಾಯಗೊಂಡ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಬಾಲಕನು ಜಾಲರಿಯಿಂದ ಕೂಡಿದ ನಾನ್-ಎಸಿ ಸಫಾರಿ ಬಸ್ಸಿನ ಹೊರಗೆ ತನ್ನ ಕೈಯನ್ನು ಇರಿಸಿದ್ದಾಗ, ಸಫಾರಿ ಆವರಣದಲ್ಲಿದ್ದ ಚಿರತೆಯೊಂದು ಬಸ್ಸಿನ ಮೇಲೆ ಹತ್ತಲು ಪ್ರಯತ್ನಿಸಿತು, ಮತ್ತು ಅದು ಬಾಲಕನ ತೋಳನ್ನು ತನ್ನ ಪಂಜದಿಂದ ಹಿಡಿದುಕೊಂಡಿತು. ಈ ವೇಳೆ ಚಿರತೆ ಉಗುರು ತರಚಿ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. [&#8230;]</p>
<p>The post <a href="https://www.justkannada.in/bannerghatta-safari-van/">Bannerghatta safari:  ವ್ಯಾನ್‌ನಲ್ಲಿದ್ದ ಬಾಲಕನ ಕೈ ಹಿಡಿದ ಚಿರತೆ; ಬಾಲಕನಿಗೆ ಗಾಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><img loading="lazy" decoding="async" class="alignnone size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>ಬೆಂಗಳೂರು, ಆ.೧೬,೨೦೨೫ : ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ (ಬಿಬಿಪಿ)  ಕುಟುಂಬದ ಜತೆ ಚಿರತೆ ಸಫಾರಿಯಲ್ಲಿದ್ದ 12 ವರ್ಷದ ಬಾಲಕ ಚಿರತೆ ಜತೆಗಿನ ಆಕಸ್ಮಿಕ ಘರ್ಷಣೆಯಲ್ಲಿ ಗಾಯಗೊಂಡ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.</p>
<p>ಬಾಲಕನು ಜಾಲರಿಯಿಂದ ಕೂಡಿದ ನಾನ್-ಎಸಿ ಸಫಾರಿ ಬಸ್ಸಿನ ಹೊರಗೆ ತನ್ನ ಕೈಯನ್ನು ಇರಿಸಿದ್ದಾಗ, ಸಫಾರಿ ಆವರಣದಲ್ಲಿದ್ದ ಚಿರತೆಯೊಂದು ಬಸ್ಸಿನ ಮೇಲೆ ಹತ್ತಲು ಪ್ರಯತ್ನಿಸಿತು, ಮತ್ತು ಅದು ಬಾಲಕನ ತೋಳನ್ನು ತನ್ನ ಪಂಜದಿಂದ ಹಿಡಿದುಕೊಂಡಿತು. ಈ ವೇಳೆ ಚಿರತೆ ಉಗುರು ತರಚಿ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.</p>
<p><img loading="lazy" decoding="async" class="alignnone size-full wp-image-127311" src="https://www.justkannada.in/wp-content/uploads/2024/08/lepord-eyes.jpg" alt="" width="500" height="625" srcset="https://www.justkannada.in/wp-content/uploads/2024/08/lepord-eyes.jpg 500w, https://www.justkannada.in/wp-content/uploads/2024/08/lepord-eyes-240x300.jpg 240w, https://www.justkannada.in/wp-content/uploads/2024/08/lepord-eyes-336x420.jpg 336w, https://www.justkannada.in/wp-content/uploads/2024/08/lepord-eyes-150x188.jpg 150w, https://www.justkannada.in/wp-content/uploads/2024/08/lepord-eyes-300x375.jpg 300w" sizes="auto, (max-width: 500px) 100vw, 500px" /></p>
<p>ಚಿರತೆ ಬಾಲಕನ ಮೇಲೆ ದಾಳಿ ಮಾಡಿಲ್ಲ, ಮತ್ತು ಆ ಬಾಲಕನಿಗೂ ಚಿರತೆಯ ಚಲನವಲನಗಳ ಬಗ್ಗೆ ತಿಳಿದಿರಲಿಲ್ಲ ಎನ್ನಲಾಗಿದೆ. ಪ್ರವಾಸಿಗರು ಈ ಬಗ್ಗೆ ಎಚ್ಚರಿದಾಗ, ಸಫಾರಿ ಬಸ್ ಅನ್ನು ತಕ್ಷಣವೇ ಮುಖ್ಯ ಕಚೇರಿಗೆ ತರಲಾಯಿತು. ಬಾಲಕನನ್ನು ಜಿಗಣಿಯಲ್ಲಿರುವ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ತಕ್ಷಣದ ವೈದ್ಯಕೀಯ ಚಿಕಿತ್ಸೆ ನೀಡಲಾಯಿತು.ಬಿಬಿಪಿ ಆಡಳಿತ ಮಂಡಳಿಯ ವಿರುದ್ಧ ವೈದ್ಯಕೀಯ-ಕಾನೂನು ಪ್ರಕರಣ ದಾಖಲಿಸಲಾಗಿದೆ.</p>
<p>ಕ್ಯಾಮೆರಾ ಸ್ಲಾಟ್‌ಗಳು ಸೇರಿದಂತೆ ಬಸ್‌ಗಳ ಕಿಟಕಿಗಳನ್ನು ಜಾಲರಿಯಿಂದ ಮುಚ್ಚಲು ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಬಿಬಿಪಿ ಕಾರ್ಯನಿರ್ವಾಹಕ ನಿರ್ದೇಶಕ ಎವಿ ಸೂರ್ಯ ಸೇನ್ ಹೇಳಿದ್ದಾರೆ. ಜತೆಗೆ ಎಸಿ ಅಲ್ಲದ ಸಫಾರಿ ಬಸ್‌ಗಳನ್ನು ನಿರ್ವಹಿಸುವ ಚಾಲಕರು ಜಾಗರೂಕರಾಗಿರಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ವಿಷಯವನ್ನು ತನಿಖೆ ಮಾಡಲಾಗುತ್ತಿದೆ ಎಂದರು.</p>
<p>key words: Leopard, grabs boy&#8217;s hand, Bannerghatta safari van, boy injured, Bengaluru, BBP</p>
<p><img loading="lazy" decoding="async" class="alignnone size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p><strong>SUMMARY:</strong></p>
<p><img loading="lazy" decoding="async" class="alignnone size-full wp-image-144137" src="https://www.justkannada.in/wp-content/uploads/2025/08/lepord.jpg" alt="" width="500" height="289" srcset="https://www.justkannada.in/wp-content/uploads/2025/08/lepord.jpg 500w, https://www.justkannada.in/wp-content/uploads/2025/08/lepord-300x173.jpg 300w, https://www.justkannada.in/wp-content/uploads/2025/08/lepord-150x87.jpg 150w" sizes="auto, (max-width: 500px) 100vw, 500px" /></p>
<p>Leopard grabs boy&#8217;s hand in Bannerghatta safari van; boy injured as a result. A 12-year-old boy, who was on a leopard safari with his family at the Bannerghatta Biological Park (BBP), was injured in an accidental collision with a leopard on Friday afternoon.</p>
<p>The post <a href="https://www.justkannada.in/bannerghatta-safari-van/">Bannerghatta safari:  ವ್ಯಾನ್‌ನಲ್ಲಿದ್ದ ಬಾಲಕನ ಕೈ ಹಿಡಿದ ಚಿರತೆ; ಬಾಲಕನಿಗೆ ಗಾಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೈಕ್ ಸವಾರರ ಮೇಲೆ ‌ಚಿರತೆ ದಾಳಿ: ಗಂಭೀರ ಗಾಯ</title>
		<link>https://www.justkannada.in/leopard-attacks/</link>
		
		<dc:creator><![CDATA[prashanth]]></dc:creator>
		<pubDate>Thu, 31 Jul 2025 07:42:50 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[attacks]]></category>
		<category><![CDATA[biker.]]></category>
		<category><![CDATA[injury]]></category>
		<category><![CDATA[leopard]]></category>
		<category><![CDATA[serious]]></category>
		<guid isPermaLink="false">https://www.justkannada.in/?p=143423</guid>

					<description><![CDATA[<p>ಚಿಕ್ಕಮಗಳೂರು,ಜುಲೈ,31,2025 (www.justkannada.in) : ಬೈಕ್ ನಲ್ಲಿ ತೆರಳುತ್ತಿದ್ದಾಗಲೇ ಏಕಾಏಕಿ ಚಿರತೆ ದಾಳಿ ಮಾಡಿದ ಪರಿಣಾಮ ಇಬ್ಬರು ಸವಾರರು ಗಂಭೀರ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ  ಸಿದ್ದರಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಿದ್ದರಹಳ್ಳಿ ಗ್ರಾಮದ ಮಂಜುನಾಥ್ (59) ಮೂರ್ತಿ (60) ಗಂಭೀರ ಗಾಯಗೊಂಡವರು. ಗಂಭೀರ ಗಾಯಗೊಂಡ ಇಬ್ಬರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.  ಕಡೂರು ಅರಣ್ಯ ಇಲಾಖೆ, ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಂಜುನಾಥ್ ಅವರ ಮೊಮ್ಮಗನ ಶಾಲೆಗೆ ಬಿಡಲು ಬೈಕ್ ನಲ್ಲಿ ಕಡೂರಿಗೆ [&#8230;]</p>
<p>The post <a href="https://www.justkannada.in/leopard-attacks/">ಬೈಕ್ ಸವಾರರ ಮೇಲೆ ‌ಚಿರತೆ ದಾಳಿ: ಗಂಭೀರ ಗಾಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಿಕ್ಕಮಗಳೂರು,ಜುಲೈ,31,2025 (www.justkannada.in) :</strong> ಬೈಕ್ ನಲ್ಲಿ ತೆರಳುತ್ತಿದ್ದಾಗಲೇ ಏಕಾಏಕಿ ಚಿರತೆ ದಾಳಿ ಮಾಡಿದ ಪರಿಣಾಮ ಇಬ್ಬರು ಸವಾರರು ಗಂಭೀರ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ  ಸಿದ್ದರಹಳ್ಳಿ ಗ್ರಾಮದಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸಿದ್ದರಹಳ್ಳಿ ಗ್ರಾಮದ ಮಂಜುನಾಥ್ (59) ಮೂರ್ತಿ (60) ಗಂಭೀರ ಗಾಯಗೊಂಡವರು. ಗಂಭೀರ ಗಾಯಗೊಂಡ ಇಬ್ಬರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.  ಕಡೂರು ಅರಣ್ಯ ಇಲಾಖೆ, ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.</p>
<p>ಮಂಜುನಾಥ್ ಅವರ ಮೊಮ್ಮಗನ ಶಾಲೆಗೆ ಬಿಡಲು ಬೈಕ್ ನಲ್ಲಿ ಕಡೂರಿಗೆ ತೆರಳುವಾಗ ಚಿರತೆ ದಾಳಿ ನಡೆಸಿದ್ದು ಗ್ರಾಮಸ್ಥರು ಕಲ್ಲಿನಿಂದ ಹೊಡೆದು ಚಿರತೆಯನ್ನ ಓಡಿಸಿ ಸವಾರರ ಜೀವ ಉಳಿಸಿದ್ದಾರೆ. ಬೈಕ್ ಸವಾರರಿಬ್ಬರ ಕೈ, ಕಾಲಿಗೆ ಗಂಭೀರ ಗಾಯಗಳಾಗಿದೆ ಎನ್ನಲಾಗಿದೆ. ಸಿದ್ದರಹಳ್ಳಿ, ಮದಗದಕೆರೆ, ಎಮ್ಮೆದೊಡ್ಡಿ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Leopard, attacks, biker, Serious, injury</p>
<p>The post <a href="https://www.justkannada.in/leopard-attacks/">ಬೈಕ್ ಸವಾರರ ಮೇಲೆ ‌ಚಿರತೆ ದಾಳಿ: ಗಂಭೀರ ಗಾಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಚಿರತೆ ಅನುಮಾನಸ್ಪದ ಸಾವು: ವಿಷಪ್ರಾಶನ ಶಂಕೆ</title>
		<link>https://www.justkannada.in/leopard-dies/</link>
		
		<dc:creator><![CDATA[prashanth]]></dc:creator>
		<pubDate>Sat, 12 Jul 2025 04:58:18 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[chamaraja nagar]]></category>
		<category><![CDATA[dies]]></category>
		<category><![CDATA[leopard]]></category>
		<category><![CDATA[suspiciously.]]></category>
		<guid isPermaLink="false">https://www.justkannada.in/?p=142665</guid>

					<description><![CDATA[<p>ಚಾಮರಾಜನಗರ,ಜುಲೈ,12,2025 (www.justkannada.in): ಚಾಮರಾಜನಗರದ ಮೀಣ್ಯಂ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಐದು ಹುಲಿಗಳು ವಿಷಪ್ರಾಶನ ಪ್ರಕರಣ ಮಾಸುವುದಕ್ಕೂ ಮುನ್ನ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು ಚಾಮರಾಜನಗರ ಜಿಲ್ಲೆ  ವಲಯದ ಕೊತ್ತಲವಾಡಿ ಬಳಿಯ ಕ್ಯಾರಿಯಲ್ಲಿ ಚಿರತೆ ಶವ ಪತ್ತೆಯಾಗಿದೆ. ಚಾಮರಾಜನಗರ ಜಿಲ್ಲೆ  ವಲಯದ ಕೊತ್ತಲವಾಡಿ ಬಳಿಯ ಕ್ಯಾರಿಯಲ್ಲಿ5 ರಿಂದ 6 ವರ್ಷದ ಗಂಡು  ಚಿರತೆ ಸಾವನ್ನಪ್ಪಿದ್ದು, ಪಕ್ಕದಲ್ಲೇ ಕರು, ನಾಯಿ ಕಳೇಬರ ಪತ್ತೆಯಾಗಿದೆ. ಹೀಗಾಗಿ ಕರುವಿಗೆ ವಿಷಪ್ರಾಶನ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಕರುವಿನ ಮಾಂಸ ತಿಂದು ನಾಯಿ,ಚಿರತೆ ಎರಡು ಸಾವನ್ನಪ್ಪಿರುವ [&#8230;]</p>
<p>The post <a href="https://www.justkannada.in/leopard-dies/">ಚಿರತೆ ಅನುಮಾನಸ್ಪದ ಸಾವು: ವಿಷಪ್ರಾಶನ ಶಂಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಾಮರಾಜನಗರ,ಜುಲೈ,12,2025 (<a href="http://www.justkannada.in">www.justkannada.in</a>):</strong> ಚಾಮರಾಜನಗರದ ಮೀಣ್ಯಂ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಐದು ಹುಲಿಗಳು ವಿಷಪ್ರಾಶನ ಪ್ರಕರಣ ಮಾಸುವುದಕ್ಕೂ ಮುನ್ನ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು ಚಾಮರಾಜನಗರ ಜಿಲ್ಲೆ  ವಲಯದ ಕೊತ್ತಲವಾಡಿ ಬಳಿಯ ಕ್ಯಾರಿಯಲ್ಲಿ ಚಿರತೆ ಶವ ಪತ್ತೆಯಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಚಾಮರಾಜನಗರ ಜಿಲ್ಲೆ  ವಲಯದ ಕೊತ್ತಲವಾಡಿ ಬಳಿಯ ಕ್ಯಾರಿಯಲ್ಲಿ5 ರಿಂದ 6 ವರ್ಷದ ಗಂಡು  ಚಿರತೆ ಸಾವನ್ನಪ್ಪಿದ್ದು, ಪಕ್ಕದಲ್ಲೇ ಕರು, ನಾಯಿ ಕಳೇಬರ ಪತ್ತೆಯಾಗಿದೆ. ಹೀಗಾಗಿ ಕರುವಿಗೆ ವಿಷಪ್ರಾಶನ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಕರುವಿನ ಮಾಂಸ ತಿಂದು ನಾಯಿ,ಚಿರತೆ ಎರಡು ಸಾವನ್ನಪ್ಪಿರುವ ಅನುಮಾನ ವ್ಯಕ್ತವಾಗಿದೆ.</p>
<p>ಸ್ಥಳಕ್ಕೆ ಬಿಆರ್‌ಟಿ ಡಿಸಿಎಫ್ ಶ್ರೀಪತಿ, ಎಸಿಎಫ್ ಮಂಜುನಾಥ್,   ಸೇರಿದಂತೆ  ಅರಣ್ಯ ಇಲಾಖೆ ಅಧಿಕಾರಿಗಳು ದೌಡಾಯಿಸಿ ಪರಿಶೀಲಿಸಿದ್ದು, ಮರಣೋತ್ತರ ಪರೀಕ್ಷೆ ನಡೆಸಿ ಪ್ರಯೋಗಾಲಯದ ವರದಿ ಬಂದ ಬಳಿಕ ಚಿರತೆ ಸಾವಿಗೆ ನಿಖರ ಕಾರಣ ಬಹಿರಂಗವಾಗಲಿದೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Leopard, dies, suspiciously, Chamaraja nagar</p>
<p>The post <a href="https://www.justkannada.in/leopard-dies/">ಚಿರತೆ ಅನುಮಾನಸ್ಪದ ಸಾವು: ವಿಷಪ್ರಾಶನ ಶಂಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>INFOSYS campus: ಚಿರತೆ ಸೆರೆಗೆ 12 ಜಂಟಿ ತಂಡಗಳಿಂದ ಮುಂದುವರೆದ ಕಾರ್ಯಾಚರಣೆ</title>
		<link>https://www.justkannada.in/infosys-leopard/</link>
		
		<dc:creator><![CDATA[prashanth]]></dc:creator>
		<pubDate>Sat, 11 Jan 2025 12:00:20 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Continued]]></category>
		<category><![CDATA[Infosys campus]]></category>
		<category><![CDATA[leopard]]></category>
		<category><![CDATA[Operation]]></category>
		<guid isPermaLink="false">https://www.justkannada.in/?p=134782</guid>

					<description><![CDATA[<p>ಮೈಸೂರು,ಜನವರಿ,11,2024 (www.justkannada.in): ಮೈಸೂರಿನ ಇನ್ಫೋಸಿಸ್ ಆವರಣದಲ್ಲಿ  ಚಿರತೆ ಸೆರೆ ಕಾರ್ಯಾಚರಣೆ ಮುಂದುವರೆದಿದೆ. ಇಂದು ಅರಣ್ಯ ಇಲಾಖೆಯ ಚಿರತೆ ಕಾರ್ಯ ಪಡೆ, ಆನೆ ಕಾರ್ಯ ಪಡೆ ಸಿಬ್ಬಂದಿ ಮತ್ತು ಮೈಸೂರು ಪ್ರಾದೇಶಿಕ ವಿಭಾಗದ ಒಟ್ಟು  70 ಸಿಬ್ಬಂದಿಗಳು ಹಾಗೂ  70 ಇನ್ಫೋಸಿಸ್ ಸಿಬ್ಬಂದಿಗಳನ್ನು ಒಳಗೊಂಡ 12 ಜಂಟಿ ತಂಡಗಳನ್ನು ರಚಿಸಿ ಸಂಪೂರ್ಣವಾಗಿ ಮ್ಯಾಸ್ಸಿವ್ ಸ್ವೀಪ್( massive Sweep) ಕೂಂಬಿಂಗ್ ಕಮ್ ಡ್ರೈವಿಂಗ್ ಆಪರೇಷನ್ (combing cum Driving operation) ಕೈಗೊಳ್ಳಲಾಗಿದೆ. ಕಳೆದ ನಾಲ್ಕು ದಿನಗಳಿಂದ ಇಲ್ಲಿಯವರೆಗೂ ಕ್ಯಾಮೆರಾ ಟ್ರ್ಯಾಪ್ [&#8230;]</p>
<p>The post <a href="https://www.justkannada.in/infosys-leopard/">INFOSYS campus: ಚಿರತೆ ಸೆರೆಗೆ 12 ಜಂಟಿ ತಂಡಗಳಿಂದ ಮುಂದುವರೆದ ಕಾರ್ಯಾಚರಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜನವರಿ,11,2024 (<a href="http://www.justkannada.in">www.justkannada.in</a>):</strong> ಮೈಸೂರಿನ ಇನ್ಫೋಸಿಸ್ ಆವರಣದಲ್ಲಿ  ಚಿರತೆ ಸೆರೆ ಕಾರ್ಯಾಚರಣೆ ಮುಂದುವರೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಅರಣ್ಯ ಇಲಾಖೆಯ ಚಿರತೆ ಕಾರ್ಯ ಪಡೆ, ಆನೆ ಕಾರ್ಯ ಪಡೆ ಸಿಬ್ಬಂದಿ ಮತ್ತು ಮೈಸೂರು ಪ್ರಾದೇಶಿಕ ವಿಭಾಗದ ಒಟ್ಟು  70 ಸಿಬ್ಬಂದಿಗಳು ಹಾಗೂ  70 ಇನ್ಫೋಸಿಸ್ ಸಿಬ್ಬಂದಿಗಳನ್ನು ಒಳಗೊಂಡ 12 ಜಂಟಿ ತಂಡಗಳನ್ನು ರಚಿಸಿ ಸಂಪೂರ್ಣವಾಗಿ ಮ್ಯಾಸ್ಸಿವ್ ಸ್ವೀಪ್( massive Sweep) ಕೂಂಬಿಂಗ್ ಕಮ್ ಡ್ರೈವಿಂಗ್ ಆಪರೇಷನ್ (combing cum Driving operation) ಕೈಗೊಳ್ಳಲಾಗಿದೆ.</p>
<p>ಕಳೆದ ನಾಲ್ಕು ದಿನಗಳಿಂದ ಇಲ್ಲಿಯವರೆಗೂ ಕ್ಯಾಮೆರಾ ಟ್ರ್ಯಾಪ್ ಗಳಲ್ಲಿಯಾಗಲೀ, ಡ್ರೋನ್ ಕ್ಯಾಮೆರಾ ,  ಕ್ಯಾಂಪಸ್ ನಲ್ಲಿನ ಸಿಸಿಟಿವಿ ಕ್ಯಾಮೆರಾಗಳಲ್ಲಿಯಾಗಲಿ, ಸ್ವೀಪ್ ಕೂಂಬಿಂಗ್ (Sweep  combing) ನಲ್ಲಿಯಾಗಲಿ ಯಾವುದೇ ಚಲನಾ ವಲನಗಳು, ಹೆಜ್ಜೆ ಗುರುತು ಅಥವಾ ಯಾವುದೇ ರೀತಿಯ ಚಿರತೆ ಇರುವಿಕೆಯ ಕುರುಹುಗಳಾಗಲಿ ಕಂಡು ಬಂದಿಲ್ಲ ಎಂದು ಮೈಸೂರು ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.</p>
<p>ಇನ್ಫೋಸಿಸ್ ಕ್ಯಾಂಪಸ್ ಗೆ ಹೊಂದಿಕೊಂಡಂತಿರುವ ಪ್ರದೇಶಗಳಲ್ಲಿಯೂ ಕಾರ್ಯಾಚರಣೆ ಮುಂದುವರಿಸಲಾಗಿದೆ. ಇಂದಿನ ಕಾರ್ಯಾಚರಣೆಯಲ್ಲಿ ಏರಿಯಲ್ ಸರ್ಚ್(Aerial search) ಗಾಗಿ ಎರಡು ಡ್ರೋನ್ ಗಳನ್ನು ಹಾಗೂ  ಪಶುವೈದ್ಯಕೀಯ ತಂಡವನ್ನು ಬಳಸಲಾಗಿದೆ.  ಒಂದು ಚಿರತೆ ಕಾರ್ಯಪಡೆ ತಂಡವನ್ನು ಕ್ಯಾಂಪಸ್ ನಲ್ಲಿಯೇ ನಿಯೋಜಿಸಲಾಗಿದ್ದು,  ಕ್ಯಾಮೆರಾ ಟ್ರ್ಯಾಪ್ ಹಾಗೂ ಸಿಸಿಟಿವಿ ಕ್ಯಾಮೆರಾ ಮಾನಿಟರಿಂಗ್ ಮುಂದುವರಿಸಲಾಗಿದೆ. ರಾತ್ರಿ ವೇಳೆ ಮೂರು ಥರ್ಮಲ್ ಡ್ರೋನ್ ಬಳಸಿ ಏರಿಯಲ್ ಸರ್ಚ್ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಮಾಹಿತಿ ನೀಡಿದ್ದಾರೆ.</p>
<p>Key words: INFOSYS campus,  Continued , Operation, leopard</p>
<p>The post <a href="https://www.justkannada.in/infosys-leopard/">INFOSYS campus: ಚಿರತೆ ಸೆರೆಗೆ 12 ಜಂಟಿ ತಂಡಗಳಿಂದ ಮುಂದುವರೆದ ಕಾರ್ಯಾಚರಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
