<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>like Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/like/feed/" rel="self" type="application/rss+xml" />
	<link>https://www.justkannada.in/tag/like/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 13 May 2025 12:40:12 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>like Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/like/</link>
	<width>32</width>
	<height>32</height>
</image> 
	<item>
		<title>ಈಗಿನ ಸಂದರ್ಭದಲ್ಲಿ ಇಂದಿರಾ ಗಾಂಧಿಯಂತೆ ಡಿಸಿಷನ್ ಮೇಕರ್ ಬರುವವರು ಕಷ್ಟ- ಆರ್.ವಿ ದೇಶಪಾಂಡೆ</title>
		<link>https://www.justkannada.in/rv-deshpande/</link>
		
		<dc:creator><![CDATA[prashanth]]></dc:creator>
		<pubDate>Tue, 13 May 2025 12:40:12 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[decision maker]]></category>
		<category><![CDATA[difficult]]></category>
		<category><![CDATA[find]]></category>
		<category><![CDATA[Indira Gandhi]]></category>
		<category><![CDATA[like]]></category>
		<category><![CDATA[RV Deshpande.]]></category>
		<guid isPermaLink="false">https://www.justkannada.in/?p=140202</guid>

					<description><![CDATA[<p>ಬೆಂಗಳೂರು,ಮೇ,13,2025 (www.justkannada.in):  ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಚಿವ ಹಾಗೂ ಶಾಸಕ ಆರ್.ವಿ ದೇಶಪಾಂಡೆ, ಈಗಿನ ಸಂದರ್ಭದಲ್ಲಿ ಇಂದಿರಾ ಗಾಂಧಿಯಂತೆ ಡಿಸಿಷನ್ ಮೇಕರ್ ಬರುವವರು ಕಷ್ಟ ಎಂದು ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕಾಂಗ್ರೆಸ್ ಶಾಸಕ ಆರ್.ವಿ ದೇಶಪಾಂಡೆ, ಪ್ರಧಾನ ಮಂತ್ರಿ ಮೋದಿ ಪಾಕಿಸ್ತಾನಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. ಯಾವುದೇ ಕಾರಣವಿಲ್ಲದೆ ಉಗ್ರ ಚಟುವಟಿಕೆಗೆ ಪಾಕಿಸ್ತಾನ ಪ್ರಚೋದನೆ ನೀಡುತ್ತಿದೆ. ಇದನ್ನು ಎಲ್ಲ ರಾಜಕೀಯ ಪಕ್ಷಗಳು ಗಂಭೀರವಾಗಿ ಪರಿಗಣಿಸಿವೆ. ಅಮೇರಿಕಾ [&#8230;]</p>
<p>The post <a href="https://www.justkannada.in/rv-deshpande/">ಈಗಿನ ಸಂದರ್ಭದಲ್ಲಿ ಇಂದಿರಾ ಗಾಂಧಿಯಂತೆ ಡಿಸಿಷನ್ ಮೇಕರ್ ಬರುವವರು ಕಷ್ಟ- ಆರ್.ವಿ ದೇಶಪಾಂಡೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,13,2025 (<a href="http://www.justkannada.in">www.justkannada.in</a>):</strong>  ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಚಿವ ಹಾಗೂ ಶಾಸಕ ಆರ್.ವಿ ದೇಶಪಾಂಡೆ, ಈಗಿನ ಸಂದರ್ಭದಲ್ಲಿ ಇಂದಿರಾ ಗಾಂಧಿಯಂತೆ ಡಿಸಿಷನ್ ಮೇಕರ್ ಬರುವವರು ಕಷ್ಟ ಎಂದು ತಿಳಿಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕಾಂಗ್ರೆಸ್ ಶಾಸಕ ಆರ್.ವಿ ದೇಶಪಾಂಡೆ, ಪ್ರಧಾನ ಮಂತ್ರಿ ಮೋದಿ ಪಾಕಿಸ್ತಾನಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. ಯಾವುದೇ ಕಾರಣವಿಲ್ಲದೆ ಉಗ್ರ ಚಟುವಟಿಕೆಗೆ ಪಾಕಿಸ್ತಾನ ಪ್ರಚೋದನೆ ನೀಡುತ್ತಿದೆ. ಇದನ್ನು ಎಲ್ಲ ರಾಜಕೀಯ ಪಕ್ಷಗಳು ಗಂಭೀರವಾಗಿ ಪರಿಗಣಿಸಿವೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಭಾರತ-ಪಾಕ್ ನಡುವೆ  ಕದನ ವಿರಾಮ ಘೋಷಿಸಲು ಮಧ್ಯಸ್ಥಿಕೆ ಮಾಡಿದ್ದೇನೆ ಎಂದಿದ್ದಾರೆ. ಆದರೆ ಪ್ರಧಾನಿ ಮೋದಿ ಅವರ ಬಾಗಿಲಿಗೆ ಹೋಗಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಗಿಂತ, ನಮ್ಮ ಪ್ರಧಾನಿಗಳು ಏನು ಹೇಳುತ್ತಾರೆ ಅದನ್ನು ವಿಶ್ವಾಸದಲ್ಲಿ ಇಡಬೇಕು ಎಂದರು.</p>
<p>ನಾನು ಎರಡು ಮೂರು ದಿನ ಯುದ್ಧದ ವಿಚಾರವನ್ನು ಗಮನಿಸಿದ್ದೇನೆ. ಆ ರೀತಿಯ ಚರ್ಚೆ ನಾನು ನೋಡಿಲ್ಲ. ಈಗಿನ ಪರಿಸ್ಥಿತಿಯಲ್ಲಿ ಇಂದಿರಾ ಗಾಂಧಿಯವರನ್ನು ಭಾರತ ಮಿಸ್ ಮಾಡುತ್ತಿರುವುದು ನಿಜ. ಇಂದಿರಾ ಗಾಂಧಿಯಂತೆ ಡಿಸಿಷನ್ ಮೇಕರ್ ಬರುವವರು ಕಷ್ಟ ಎಂದರು.</p>
<p>Key words: difficult, find , decision maker, like, Indira Gandhi, RV Deshpande</p>
<p>The post <a href="https://www.justkannada.in/rv-deshpande/">ಈಗಿನ ಸಂದರ್ಭದಲ್ಲಿ ಇಂದಿರಾ ಗಾಂಧಿಯಂತೆ ಡಿಸಿಷನ್ ಮೇಕರ್ ಬರುವವರು ಕಷ್ಟ- ಆರ್.ವಿ ದೇಶಪಾಂಡೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಎಂ ಸಿದ್ದರಾಮಯ್ಯ ಬೆಂಕಿ ಇದ್ದಂತೆ: ಮುಟ್ಟಿದ್ರೆ ಭಸ್ಮವಾಗ್ತಾರೆ- ಸಚಿವ ಜಮೀರ್ ಅಹ್ಮದ್ ಖಾನ್</title>
		<link>https://www.justkannada.in/minister-zameer-ahmed-khan/</link>
		
		<dc:creator><![CDATA[prashanth]]></dc:creator>
		<pubDate>Wed, 26 Feb 2025 08:41:42 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[fire]]></category>
		<category><![CDATA[like]]></category>
		<category><![CDATA[minister]]></category>
		<category><![CDATA[Zameer Ahmed Khan]]></category>
		<guid isPermaLink="false">https://www.justkannada.in/?p=136913</guid>

					<description><![CDATA[<p>ಬಳ್ಳಾರಿ,ಫೆಬ್ರವರಿ,26,2025 (www.justkannada.in):  ಸಿಎಂ ಬದಲಾವಣೆ ಎಂದವರಿಗೆ ಟಾಂಗ್ ಕೊಟ್ಟಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್,  ಸಿಎಂ ಸಿದ್ದರಾಮಯ್ಯ ಬೆಂಕಿ ಇದ್ದಂತೆ. ಮುಟ್ಟಲು ಆಗಲ್ಲ. ಒಂದು ವೇಳೆ ಮುಟ್ಟಿದರೇ ಭಸ್ಮವಾಗುತ್ತಾರೆ ಎಂದಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್, ಸಿಎಂ ಕುರ್ಚಿ ಮತ್ತು   ಕೆಪಿಸಿಸಿ  ಅಧ್ಯಕ್ಷರ ಸ್ಥಾನ ಖಾಲಿ ಇಲ್ಲ.  ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ,  ಕೆಪಿಸಿಸಿ ಅಧ್ಯಕ್ಷರಾಗಿ  ಡಿಕೆ ಶಿವಕುಮಾರ್ ಇದ್ದಾರೆ.  ಕುರ್ಚಿ ಖಾಲಿ ಇದ್ರೆ ತಾನೇ ಸಿಎಂ ಬದಲಾವಣೆ ಚರ್ಚೆ ಮಾಡೋದು [&#8230;]</p>
<p>The post <a href="https://www.justkannada.in/minister-zameer-ahmed-khan/">ಸಿಎಂ ಸಿದ್ದರಾಮಯ್ಯ ಬೆಂಕಿ ಇದ್ದಂತೆ: ಮುಟ್ಟಿದ್ರೆ ಭಸ್ಮವಾಗ್ತಾರೆ- ಸಚಿವ ಜಮೀರ್ ಅಹ್ಮದ್ ಖಾನ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬಳ್ಳಾರಿ,ಫೆಬ್ರವರಿ,26,2025 (<a href="http://www.justkannada.in">www.justkannada.in</a>):</strong>  ಸಿಎಂ ಬದಲಾವಣೆ ಎಂದವರಿಗೆ ಟಾಂಗ್ ಕೊಟ್ಟಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್,  ಸಿಎಂ ಸಿದ್ದರಾಮಯ್ಯ ಬೆಂಕಿ ಇದ್ದಂತೆ. ಮುಟ್ಟಲು ಆಗಲ್ಲ. ಒಂದು ವೇಳೆ ಮುಟ್ಟಿದರೇ ಭಸ್ಮವಾಗುತ್ತಾರೆ ಎಂದಿದ್ದಾರೆ.<img decoding="async" class="aligncenter size-full wp-image-135204" src="https://www.justkannada.in/wp-content/uploads/2025/01/nypunya1.jpg" alt="" width="500" height="97" srcset="https://www.justkannada.in/wp-content/uploads/2025/01/nypunya1.jpg 500w, https://www.justkannada.in/wp-content/uploads/2025/01/nypunya1-300x58.jpg 300w, https://www.justkannada.in/wp-content/uploads/2025/01/nypunya1-150x29.jpg 150w" sizes="(max-width: 500px) 100vw, 500px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್, ಸಿಎಂ ಕುರ್ಚಿ ಮತ್ತು   ಕೆಪಿಸಿಸಿ  ಅಧ್ಯಕ್ಷರ ಸ್ಥಾನ ಖಾಲಿ ಇಲ್ಲ.  ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ,  ಕೆಪಿಸಿಸಿ ಅಧ್ಯಕ್ಷರಾಗಿ  ಡಿಕೆ ಶಿವಕುಮಾರ್ ಇದ್ದಾರೆ.  ಕುರ್ಚಿ ಖಾಲಿ ಇದ್ರೆ ತಾನೇ ಸಿಎಂ ಬದಲಾವಣೆ ಚರ್ಚೆ ಮಾಡೋದು ಎಂದು ತಿರುಗೇಟು ನೀಡಿದರು.</p>
<p>ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಮುಟ್ಟೋಕೆ ಸಾಧ್ಯನಾ..?   ಸಿಎಂ ಬೆಂಕಿ ಇದ್ದಂತೆ.  ಯಾರಿಂದಲೂ ಮುಟ್ಟಲು ಆಗಲ್ಲ ಮುಟ್ಟಿದರೇ ಭಸ್ಮವಾಗುತ್ತಾರೆ. ಎಲ್ಲವೂ ಹೈಕಮಾಮಡ್ ನಿರ್ಧಾರಕ್ಕೆ ಬದ್ಧ ಎಂದು ಸಚಿವ ಜಮೀರ್ ತಿಳಿಸಿದರು.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>Key words: CM Siddaramaiah, like, fire, Minister, Zameer Ahmed Khan</p>
<p>The post <a href="https://www.justkannada.in/minister-zameer-ahmed-khan/">ಸಿಎಂ ಸಿದ್ದರಾಮಯ್ಯ ಬೆಂಕಿ ಇದ್ದಂತೆ: ಮುಟ್ಟಿದ್ರೆ ಭಸ್ಮವಾಗ್ತಾರೆ- ಸಚಿವ ಜಮೀರ್ ಅಹ್ಮದ್ ಖಾನ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯದಲ್ಲಿ ವಕ್ಫ್ ಭೂತ ಕ್ಯಾನ್ಸರ್ ನಂತೆ ಹಬ್ಬುತ್ತಿದೆ &#8211; ಆರ್.ಅಶೋಕ್</title>
		<link>https://www.justkannada.in/waqf-s-spreading-like-cancer-r-ashok/</link>
		
		<dc:creator><![CDATA[prashanth]]></dc:creator>
		<pubDate>Thu, 07 Nov 2024 12:52:53 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[cancer]]></category>
		<category><![CDATA[like]]></category>
		<category><![CDATA[R.ashok]]></category>
		<category><![CDATA[s spreading]]></category>
		<category><![CDATA[Waqf]]></category>
		<guid isPermaLink="false">https://www.justkannada.in/?p=131754</guid>

					<description><![CDATA[<p>ಚನ್ನಪಟ್ಟಣ,ನವೆಂಬರ್,7,2024 (www.justkannada.in):  ವಕ್ಫ್ ಭೂತ ರಾಜ್ಯದಲ್ಲಿ ಕ್ಯಾನ್ಸರ್ ರೀತಿಯಲ್ಲಿ ಹಬ್ಬುತ್ತಿದೆ. ಹಿಂದೂಗಳ ಭೂಮಿಯನ್ನು ವಕ್ಫ್ ಕಬಳಿಕೆ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಅವರು ಕಳವಳ ವ್ಯಕ್ತಪಡಿಸಿದರು. ಕೋಡಂಬಹಳ್ಳಿ ಪಂಚಾಯಿತಿ ವ್ಯಾಪ್ತಿಯ ಹುಣಸನಹಳ್ಳಿ ಗ್ರಾಮದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಕರ್ನಾಟಕ ಭಾರತದಲ್ಲಿ ಇದೆಯಾ? ಅಥವಾ ಪಾಕಿಸ್ತಾನದಲ್ಲಿ ಇದೆಯಾ? ರಾಜ್ಯ ಕಾಂಗ್ರೆಸ್  ಸರ್ಕಾರ ಒಂದು ಸಮುದಾಯಕ್ಕೆ ಒಂದು ಕಾನೂನು, ಹಿಂದೂ ಸಮಾಜಕ್ಕೆ ಇನ್ನೊಂದು ಕಾನೂನು [&#8230;]</p>
<p>The post <a href="https://www.justkannada.in/waqf-s-spreading-like-cancer-r-ashok/">ರಾಜ್ಯದಲ್ಲಿ ವಕ್ಫ್ ಭೂತ ಕ್ಯಾನ್ಸರ್ ನಂತೆ ಹಬ್ಬುತ್ತಿದೆ &#8211; ಆರ್.ಅಶೋಕ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚನ್ನಪಟ್ಟಣ,ನವೆಂಬರ್,7,2024 (<a href="http://www.justkannada.in">www.justkannada.in</a>):</strong>  ವಕ್ಫ್ ಭೂತ ರಾಜ್ಯದಲ್ಲಿ ಕ್ಯಾನ್ಸರ್ ರೀತಿಯಲ್ಲಿ ಹಬ್ಬುತ್ತಿದೆ. ಹಿಂದೂಗಳ ಭೂಮಿಯನ್ನು ವಕ್ಫ್ ಕಬಳಿಕೆ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಅವರು ಕಳವಳ ವ್ಯಕ್ತಪಡಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕೋಡಂಬಹಳ್ಳಿ ಪಂಚಾಯಿತಿ ವ್ಯಾಪ್ತಿಯ ಹುಣಸನಹಳ್ಳಿ ಗ್ರಾಮದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.</p>
<p>ಕರ್ನಾಟಕ ಭಾರತದಲ್ಲಿ ಇದೆಯಾ? ಅಥವಾ ಪಾಕಿಸ್ತಾನದಲ್ಲಿ ಇದೆಯಾ? ರಾಜ್ಯ ಕಾಂಗ್ರೆಸ್  ಸರ್ಕಾರ ಒಂದು ಸಮುದಾಯಕ್ಕೆ ಒಂದು ಕಾನೂನು, ಹಿಂದೂ ಸಮಾಜಕ್ಕೆ ಇನ್ನೊಂದು ಕಾನೂನು ಎಂದು ವರ್ತಿಸುತ್ತಿದೆ. ದೇವಾಲಯಗಳು, ಮಠಮಾನ್ಯಗಳ ಜಮೀನುಗಳು ವಕ್ಫ್ ಆಸ್ತಿ ಎಂದು ತೋರಿಸುವ ಕೆಲಸ ಮಾಡಲಾಗುತ್ತಿದೆ. ರೈತರ ಜಮೀನಿನ ಪಹಣಿಯಲ್ಲಿ ವಕ್ಫ್, ದರ್ಗಾ ಆಸ್ತಿ ಎಂದು ಬರುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.</p>
<p>ಸಿದ್ದರಾಮಯ್ಯ ಅವರಿಗೆ ದುರಾಸೆಗೆ ಮಿತಿ ಬೇಡವೇ? ಅವರಿಗೆ 14 ನಿವೇಶನ ಅವರಿಗೆ ಯಾತಕ್ಕೆ? ಎಲ್ಲಾ ಸೈಟುಗಳು ಅವರಿಗೆ ಬೇಕು. ಇದು ನಿಜಕ್ಕೂ ಬೇಸರದ ವಿಚಾರ. ದೇವೇಗೌಡರು, ಕುಮಾರಸ್ವಾಮಿ ಅವರು ರಾಜ್ಯಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರು ರೈತರ ಜೀವಕ್ಕೆ ಜೀವ ಕೊಟ್ಟು ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಮಳೆಗಾಳು ಪಾರ್ಟಿ. ಅದರ ಪಾಪದ ಕೊಡ ತುಂಬಿದೆ. ಅದು ಆರು ತಿಂಗಳು ಇರುತ್ತೋ ಇಲ್ಲವೋ ಗೊತ್ತಿಲ್ಲ ಎಂದರು ಅವರು.</p>
<p><strong>ವಕ್ಫ್ ಕಾಯ್ದೆಗೆ ತಿದ್ದುಪಡಿ ತರಬೇಕು; ಯದುವೀರ್</strong></p>
<p>ಮೈಸೂರು ಹಾಗೂ ಕೊಡಗು ಸಂಸದರಾದ  ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಾತನಾಡಿ; ವಕ್ಫ್ ವಿವಾದವನ್ನು ನಾವು ಸಂಘಟಿತವಾಗಿ ಎದುರಿಸಬೇಕಿದೆ. ಹಿಂದೂ ಸಮಾಜದ ಆಸ್ತಿ ಕಾಪಾಡಬೇಕು, ನಾವು ಎಚ್ಚರಿಕೆಯಿಂದ ಇರಬೇಕು. ಹಳೆಯ ಮೈಸೂರು ಭಾಗ ಶಾಂತಿಯುತ ಪ್ರದೇಶ. ಆದರೆ, ಈ ವಕ್ಫ್ ವಿವಾದದಿಂದ ಶಾಂತಿ ಕದಡುವ ಪ್ರಯತ್ನ ಮಾಡಲಾಗುತ್ತದೆ. ವಕ್ಫ್ ಬಗ್ಗೆ ನಾವು ಕಾನೂನಾತ್ಮಕವಾಗಿ ಹೋರಾಟ ಮಾಡಬೇಕು.</p>
<p>ವಕ್ಫ್  ಕಾಯ್ದೆಗೆ ತಿದ್ದುಪಡಿ ತರಬೇಕು. ಹಾಗೆ ಮಾಡುವ ಮೂಲಕ ಆ ಸಮುದಾಯಕ್ಕೂ ದೇಶದ ಕಾನೂನು ನಮಗೆ ಅನ್ವಯ ಆಗುವಂತೆ ಮಾಡಬೇಕು ಎಂದು ಅವರು ಒತ್ತಾಯ ಮಾಡಿದರು.</p>
<p>Key words: Waqf, s spreading, like, cancer, R. Ashok</p>
<p>The post <a href="https://www.justkannada.in/waqf-s-spreading-like-cancer-r-ashok/">ರಾಜ್ಯದಲ್ಲಿ ವಕ್ಫ್ ಭೂತ ಕ್ಯಾನ್ಸರ್ ನಂತೆ ಹಬ್ಬುತ್ತಿದೆ &#8211; ಆರ್.ಅಶೋಕ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸೂಪರ್ ಸಿಎಂ ರೀತಿ ಸಚಿವ ಪ್ರಿಯಾಂಕ್ ಖರ್ಗೆ ವರ್ತಿಸುತ್ತಿದ್ದಾರೆ- ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಕಿಡಿ.</title>
		<link>https://www.justkannada.in/minister-priyank-kharge-acting-like-super-cm-mp-renukacharya/</link>
		
		<dc:creator><![CDATA[JK Desk]]></dc:creator>
		<pubDate>Tue, 30 May 2023 12:27:04 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[acting]]></category>
		<category><![CDATA[like]]></category>
		<category><![CDATA[Minister-Priyank Kharge]]></category>
		<category><![CDATA[MP Renukacharya.]]></category>
		<category><![CDATA[Super CM]]></category>
		<guid isPermaLink="false">https://www.justkannada.in/?p=107890</guid>

					<description><![CDATA[<p>ದಾವಣಗೆರೆ,ಮೇ,30,2023(www.justkannada.in):  ತಂದೆ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿರುವುದಕ್ಕೆ ಪುತ್ರ  ಪ್ರಿಯಾಂಕ್ ಖರ್ಗೆ ಸೂಪರ್ ಸಿಎಂ ರೀತಿ ವರ್ತಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಕಿಡಿಕಾರಿದರು. ದಾವಣಗೆರೆ ಜಿಲ್ಲೆ ಹೊನ್ನಾಳ್ಳಿಯಲ್ಲಿ ಮಾತನಾಡಿದ ಬಿಜೆಪಿ ನಾಯಕರ ಎಂ.ಪಿ ರೇಣುಕಾಚಾರ್ಯ, ಕಾಂಗ್ರೆಸ್ ಗ್ಯಾರಂಟಿ ಜಾರಿಗೊಳಿಸುವಂತೆ ಆಗ್ರಹಿಸಿ ಅಭಿಯಾನ ಆರಂಭಿಸಲಾಗುತ್ತದೆ. ಜೂನ್ 1ರಿಂದ ಯಾರೂ 200 ಯೂನಿಟ್ ವರೆಗಿನ ವಿದ್ಯುತ್ ಬಿಲ್ ಕಟ್ಟಬೇಡಿ. ಒಂದು ವೇಳೆ ಏನಾದರೂ ಹಣ ಕೇಳಿದರೆ ನನಗೆ ಫೋನ್ ಮಾಡಿ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಅಪಾರವಾದ ಗೌರವ [&#8230;]</p>
<p>The post <a href="https://www.justkannada.in/minister-priyank-kharge-acting-like-super-cm-mp-renukacharya/">ಸೂಪರ್ ಸಿಎಂ ರೀತಿ ಸಚಿವ ಪ್ರಿಯಾಂಕ್ ಖರ್ಗೆ ವರ್ತಿಸುತ್ತಿದ್ದಾರೆ- ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಕಿಡಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ದಾವಣಗೆರೆ,ಮೇ,30,2023(<a href="http://www.justkannada.in">www.justkannada.in</a>):  </strong>ತಂದೆ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿರುವುದಕ್ಕೆ ಪುತ್ರ  ಪ್ರಿಯಾಂಕ್ ಖರ್ಗೆ ಸೂಪರ್ ಸಿಎಂ ರೀತಿ ವರ್ತಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಕಿಡಿಕಾರಿದರು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ದಾವಣಗೆರೆ ಜಿಲ್ಲೆ ಹೊನ್ನಾಳ್ಳಿಯಲ್ಲಿ ಮಾತನಾಡಿದ ಬಿಜೆಪಿ ನಾಯಕರ ಎಂ.ಪಿ ರೇಣುಕಾಚಾರ್ಯ, ಕಾಂಗ್ರೆಸ್ ಗ್ಯಾರಂಟಿ ಜಾರಿಗೊಳಿಸುವಂತೆ ಆಗ್ರಹಿಸಿ ಅಭಿಯಾನ ಆರಂಭಿಸಲಾಗುತ್ತದೆ. ಜೂನ್ 1ರಿಂದ ಯಾರೂ 200 ಯೂನಿಟ್ ವರೆಗಿನ ವಿದ್ಯುತ್ ಬಿಲ್ ಕಟ್ಟಬೇಡಿ. ಒಂದು ವೇಳೆ ಏನಾದರೂ ಹಣ ಕೇಳಿದರೆ ನನಗೆ ಫೋನ್ ಮಾಡಿ ಎಂದರು.<img loading="lazy" decoding="async" class="aligncenter size-full wp-image-103380" src="https://www.justkannada.in/wp-content/uploads/2023/02/renukachariajh.jpg" alt="" width="500" height="499" srcset="https://www.justkannada.in/wp-content/uploads/2023/02/renukachariajh.jpg 500w, https://www.justkannada.in/wp-content/uploads/2023/02/renukachariajh-300x300.jpg 300w, https://www.justkannada.in/wp-content/uploads/2023/02/renukachariajh-100x100.jpg 100w, https://www.justkannada.in/wp-content/uploads/2023/02/renukachariajh-150x150.jpg 150w" sizes="auto, (max-width: 500px) 100vw, 500px" /></p>
<p>ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಅಪಾರವಾದ ಗೌರವ ಇದೆ. ಆದರೆ ಸಿಎಂ, ಡಿಸಿಎಂ ಗ್ಯಾರಂಟಿ ಕಾರ್ಡ್ ಮೇಲೆ ಸಹಿ ‌ಮಾಡಿದ್ದಾರೆ. ಅದ್ದರಿಂದ ಯಾವುದೇ ಕಂಡೀಷನ್ ಇಲ್ಲದೆ ಯೋಜನೆ ಜಾರಿಗೊಳಿಸಬೇಕು. ಜೂನ್ 1ರೊಳಗೆ ಜಾರಿಗೊಳಿಸದಿದ್ದರೆ ಮತ್ತೆ ಅಭಿಯಾನ ಆರಂಭಿಸುತ್ತೇವೆ ಎಂದು ರೇಣುಕಾಚಾರ್ಯ ಹೇಳಿದರು.</p>
<p>Key words: Minister-Priyank Kharge &#8211; acting -like &#8211; super CM-MP Renukacharya</p>
<p>The post <a href="https://www.justkannada.in/minister-priyank-kharge-acting-like-super-cm-mp-renukacharya/">ಸೂಪರ್ ಸಿಎಂ ರೀತಿ ಸಚಿವ ಪ್ರಿಯಾಂಕ್ ಖರ್ಗೆ ವರ್ತಿಸುತ್ತಿದ್ದಾರೆ- ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಕಿಡಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹೊಳೆನರಸೀಪುರ ಎಂಎಲ್ ಎ ಬದಲಾಗಬೇಕು: ನಾನಾ ರೀತಿಯ ಪತ್ರ ಬರೆದು ಹಾಸನಾಂಬೆಗೆ ಮೊರೆಯಿಟ್ಟ ಭಕ್ತರು.</title>
		<link>https://www.justkannada.in/%e0%b2%b9%e0%b3%8a%e0%b2%b3%e0%b3%86%e0%b2%a8%e0%b2%b0%e0%b2%b8%e0%b3%80%e0%b2%aa%e0%b3%81%e0%b2%b0-%e0%b2%8e%e0%b2%82%e0%b2%8e%e0%b2%b2%e0%b3%8d-%e0%b2%8e-%e0%b2%ac%e0%b2%a6%e0%b2%b2%e0%b2%be/</link>
		
		<dc:creator><![CDATA[JK Desk]]></dc:creator>
		<pubDate>Mon, 08 Nov 2021 08:31:51 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[devotees]]></category>
		<category><![CDATA[Hassanambe]]></category>
		<category><![CDATA[letter]]></category>
		<category><![CDATA[like]]></category>
		<category><![CDATA[wrote]]></category>
		<guid isPermaLink="false">https://www.justkannada.in/?p=79674</guid>

					<description><![CDATA[<p>ಹಾಸನ,ನವೆಂಬರ್,8,2021(www.justkannada.in):   ವರ್ಷಕ್ಕೊಮ್ಮೆ ಬಾಗಿಲು ತೆಗೆಯುವ  ಪ್ರಸಿದ್ಧ ಹಾಸನಾಂಬ ದೇಗುಲದ ಹಾಸನಾಂಬಾ ಉತ್ಸವ ಅಕ್ಟೋಬರ್ 28ರಿಂದ ನವೆಂಬರ್ 6ರವರೆಗೆ  ಜರುಗಿದ್ದು, 10 ದಿನಗಳಲ್ಲಿ  ಲಕ್ಷಾಂತರ ಭಕ್ತರು ಹಾಸನಾಂಬೆ ದೇವಿ ದರ್ಶನ ಪಡೆದಿದ್ದಾರೆ. ಈ ಮಧ್ಯೆ ಹಾಸನಾಂಬೆ ದೇಗುಲದ ಹುಂಡಿ ಎಣಿಕೆ ಕಾರ್ಯ ಆರಂಭವಾಗಿದ್ದು, ನೂರಾರು ಭಕ್ತರು ನಾನಾ ರೀತಿಯ ಪತ್ರ ಬರೆದು ಹಾಸನಾಂಬೆಗೆ  ತಮ್ಮ ತಮ್ಮ ಬೇಡಿಕೆಗಳನ್ನ ಮುಂದಿಟ್ಟಿದ್ದಾರೆ. ಕಾಣಿಕೆ ಜೊತೆಗೆ ಭಕ್ತರ ವಿಭಿನ್ನ ಬೇಡಿಕೆಯ ಪತ್ರಗಳು ಕೂಡ ಪತ್ತೆಯಾಗಿದ್ದು ಎಲ್ಲರ ಗಮನ ಸೆಳೆಯುತ್ತಿವೆ. ಹೊಳೇನರಸೀಪುರ ಎಂಎಲ್ ಎ [&#8230;]</p>
<p>The post <a href="https://www.justkannada.in/%e0%b2%b9%e0%b3%8a%e0%b2%b3%e0%b3%86%e0%b2%a8%e0%b2%b0%e0%b2%b8%e0%b3%80%e0%b2%aa%e0%b3%81%e0%b2%b0-%e0%b2%8e%e0%b2%82%e0%b2%8e%e0%b2%b2%e0%b3%8d-%e0%b2%8e-%e0%b2%ac%e0%b2%a6%e0%b2%b2%e0%b2%be/">ಹೊಳೆನರಸೀಪುರ ಎಂಎಲ್ ಎ ಬದಲಾಗಬೇಕು: ನಾನಾ ರೀತಿಯ ಪತ್ರ ಬರೆದು ಹಾಸನಾಂಬೆಗೆ ಮೊರೆಯಿಟ್ಟ ಭಕ್ತರು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹಾಸನ,ನವೆಂಬರ್,8,2021(<a href="https://www.justkannada.in">www.justkannada.in</a>):  </strong> ವರ್ಷಕ್ಕೊಮ್ಮೆ ಬಾಗಿಲು ತೆಗೆಯುವ  ಪ್ರಸಿದ್ಧ ಹಾಸನಾಂಬ ದೇಗುಲದ ಹಾಸನಾಂಬಾ ಉತ್ಸವ ಅಕ್ಟೋಬರ್ 28ರಿಂದ ನವೆಂಬರ್ 6ರವರೆಗೆ  ಜರುಗಿದ್ದು, 10 ದಿನಗಳಲ್ಲಿ  ಲಕ್ಷಾಂತರ ಭಕ್ತರು ಹಾಸನಾಂಬೆ ದೇವಿ ದರ್ಶನ ಪಡೆದಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಮಧ್ಯೆ ಹಾಸನಾಂಬೆ ದೇಗುಲದ ಹುಂಡಿ ಎಣಿಕೆ ಕಾರ್ಯ ಆರಂಭವಾಗಿದ್ದು, ನೂರಾರು ಭಕ್ತರು ನಾನಾ ರೀತಿಯ ಪತ್ರ ಬರೆದು ಹಾಸನಾಂಬೆಗೆ  ತಮ್ಮ ತಮ್ಮ ಬೇಡಿಕೆಗಳನ್ನ ಮುಂದಿಟ್ಟಿದ್ದಾರೆ. ಕಾಣಿಕೆ ಜೊತೆಗೆ ಭಕ್ತರ ವಿಭಿನ್ನ ಬೇಡಿಕೆಯ ಪತ್ರಗಳು ಕೂಡ ಪತ್ತೆಯಾಗಿದ್ದು ಎಲ್ಲರ ಗಮನ ಸೆಳೆಯುತ್ತಿವೆ.</p>
<p>ಹೊಳೇನರಸೀಪುರ ಎಂಎಲ್ ಎ ಬದಲಾಗಬೇಕು. ಹೆಚ್.ಡಿ.ರೇವಣ್ಣ ಕುಟುಂಬದ ಸದಸ್ಯರು ಜನರ ಪ್ರಾಣ ಹಿಂಡುತ್ತಿದ್ದು, ಅವರ ಕುಟುಂಬದವರನ್ನೆಲ್ಲಾ ಸೋಲಿಸು ತಾಯಿ. ಹೊಳೆನರಸಿಪುರ ಜನತೆಗೆ ಒಳಿತು ಮಾಡು ಎಂದು ಬೇಡಿಕೆ ಇಟ್ಟಿದ್ದಾರೆ.</p>
<p>ಹಾಗೆಯೇ ಅಮ್ಮಾ ಆ ಧರ್ಮಾತ್ಮ ಪುನೀತ್ ರಾಜ್ ಕುಮಾರ್ ರನ್ನ ಸಾಯಸುವ ಬದಲು ಈ ರಾಜಕೀಯದಲ್ಲಿ ನಾಟಕವಾಡಿ ಅವರು ತಿಂದು ತೇಗಿ ಅವರ ಮೊಮ್ಮಕ್ಕಳೂ ತಿಂದು ತೇಗಿದರೂ ಕರಗದಷ್ಟು ಆಸ್ತಿ ಮಾಡಿ ಸಭೆಗಳಲ್ಲಿ ನಾಟಕ ಮಾಡುವಂತಹ ರಾಜಕಾರಣಿಗಳನ್ನ ಸಾಯಿಸು ಆಗ ಕರ್ನಾಟಕ ರಾಜ್ಯ ಮುಂದುವರೆಯುತ್ತದೆ ಎಂದು ಭಕ್ತನೊಬ್ಬ ತಾಯಿ ಹಾಸನಾಂಬೆ ಬಳಿ ಮನವಿ ಸಲ್ಲಿಸಿದ್ದಾನೆ.<img loading="lazy" decoding="async" class="aligncenter size-full wp-image-79675" src="https://www.justkannada.in/wp-content/uploads/2021/11/hasanambe.jpg" alt="" width="696" height="629" /></p>
<p>ಸಾಮಾನ್ಯವಾಗಿ ಸಂತಾನ ಪ್ರಾಪ್ತಿಗಾಗಿ, ಗಂಡನ ದುಶ್ಚಟ ನಿವಾರಣೆಯಾಗಲಿ, ಆರ್ಥಿಕ ಸಂಕಷ್ಟ ಪರಿಹಾರವಾಗಲಿ, ಕೆಲಸ ಸಿಗಲಿ ಇಂತಹ ಬೇಡಿಕೆಗಳನ್ನು ದೇವರ ಮುಂದಿಡುವುದು ಸಾಮಾನ್ಯ. ಆದರೆ ಹಾಸನಾಂಬೆಗೆ ವಿಚಿತ್ರ ಬೇಡಿಕೆಗಳನ್ನು ಮುಂದಿಟ್ಟು ಭಕ್ತರು ದೇವಿ ಮೊರೆ ಹೋಗಿದ್ದಾರೆ.</p>
<p>ಮತ್ತೊಬ್ಬರು ಒಂದು ವರ್ಷದಲ್ಲಿ ಗಂಡು ಮಗುವಾದರೆ 5000 ರೂಪಾಯಿ ಕಾಣಿಕೆ ಹಾಕುವುದಾಗಿ ಪತ್ರ ಬರೆದಿದ್ದಾರೆ. ವಿದ್ಯಾರ್ಥಿಯೊಬ್ಬ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಾಸ್ ಆಗುವಂತೆ ಮಾಡು ಎಂದು ಬೇಡಿದ್ದರೆ, ಇನ್ನೋರ್ವ ಪಿಯುಸಿಯಲ್ಲಿ ಶೇ.90ರಷ್ಟು ಅಂಕ ಬರುವಂತೆ ಮಾಡು ಎಂದು ಬೇಡಿಕೆ ಇಟ್ಟಿದ್ದಾನೆ. ಯುವತಿಯೊಬ್ಬಳು ತಾನು ಇಷ್ಟಪಟ್ಟ ಹುಡುಗನ ಜೊತೆ ಮದುವೆ ಮಾಡಿಸು ಎಂದು ರಕ್ತದಲ್ಲಿ ಪತ್ರ ಬರೆದಿದ್ದರೆ, ಜಿಲ್ಲಾ ಕಸಾಪ ಪರಿಷತ್ ಗೆ ಸಾಹಿತಿ‌ ಡಾ.ಎಚ್.ಎಲ್.ಮಲ್ಲೇಶ್ ಗೌಡರನ್ನು ಅಧ್ಯಕ್ಷರಾಗುವಂತೆ ಅನುಗ್ರಹಿಸು ತಾಯಿ ಎಂದು ಮತ್ತೊಬ್ಬರು ಪತ್ರ ಬರೆದಿದ್ದಾರೆ. ಹಾಗೆಯೇ ವಸೂಲಿ ಹಾಗೂ ದಂಧೆಕೋರರ ಕಪಿಮುಷ್ಠಿಯಿಂದ‌ ಕನ್ನದಡ ಪವಿತ್ರ ಭವನ ಮುಕ್ತವಾಗಲಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಹೀಗೆ ನಾನಾ ರೀತಿಯ ಪತ್ರ ಬರೆದು ಭಕ್ತರು ಹಾಸನಾಂಬೆಗೆ ಮೊರೆಯಿಟ್ಟಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Devotees &#8211; wrote &#8211; letter -like &#8211; Hassanambe</p>
<p>The post <a href="https://www.justkannada.in/%e0%b2%b9%e0%b3%8a%e0%b2%b3%e0%b3%86%e0%b2%a8%e0%b2%b0%e0%b2%b8%e0%b3%80%e0%b2%aa%e0%b3%81%e0%b2%b0-%e0%b2%8e%e0%b2%82%e0%b2%8e%e0%b2%b2%e0%b3%8d-%e0%b2%8e-%e0%b2%ac%e0%b2%a6%e0%b2%b2%e0%b2%be/">ಹೊಳೆನರಸೀಪುರ ಎಂಎಲ್ ಎ ಬದಲಾಗಬೇಕು: ನಾನಾ ರೀತಿಯ ಪತ್ರ ಬರೆದು ಹಾಸನಾಂಬೆಗೆ ಮೊರೆಯಿಟ್ಟ ಭಕ್ತರು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹೆಚ್.ವಿಶ್ವನಾಥ್ ರಸ್ತೆಯಲ್ಲಿ ಓಡಾಡುವ ಹುಚ್ಚರಂತೆ ಮಾತನಾಡ್ತಿದ್ದಾರೆ- ಎಸ್.ಆರ್ ವಿಶ್ವನಾಥ್ ವಾಗ್ದಾಳಿ.</title>
		<link>https://www.justkannada.in/h-vishwanath-spoken-like-madman-mla-sr-vishwanath/</link>
		
		<dc:creator><![CDATA[JK Desk]]></dc:creator>
		<pubDate>Thu, 17 Jun 2021 08:10:39 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[H.Vishwanath - spoken]]></category>
		<category><![CDATA[like]]></category>
		<category><![CDATA[madman]]></category>
		<category><![CDATA[MLA]]></category>
		<category><![CDATA[SR Vishwanath]]></category>
		<guid isPermaLink="false">https://www.justkannada.in/?p=68075</guid>

					<description><![CDATA[<p>ಬೆಂಗಳೂರು,ಜೂನ್,17,2021(www.justkannada.in): ಸಿಎಂ ಬದಲಾವಣೆಗೆ ಆಗ್ರಹಿಸಿದ ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್ ವಿರುದ್ಧ ಸಿಎಂ ಬಿಎಸ್ ಯಡಿಯೂರಪ್ಪ ಪರ ಶಾಸಕರು ಮುಗಿಬೀಳುತ್ತಿದ್ದು ಶಾಸಕ ಎಂ.ಪಿ ರೇಣುಕಾಚಾರ್ಯ ಬಳಿಕ ಇದೀಗ ಶಾಸಕ ಎಸ್.ಆರ್ ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. ಹೆಚ್.ವಿಶ್ವನಾಥ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಶಾಸಕ ಎಸ್.ಆರ್ ವಿಶ್ವನಾಥ್,  ಹೆಚ್.ವಿಶ್ವನಾಥ್ ಉಂಡ ಮನೆಗೆ ದ್ರೋಹ ಬಗೆಯುತ್ತಿದ್ದಾರೆ. ಜೆಡಿಎಸ್ . ಕಾಂಗ್ರೆಸ್ ಗೆ  ದ್ರೋಹ ಬಗೆದ್ರು. ಈಗ ಬಿಜೆಪಿಗೆ ದ್ರೋಹ ಬಗೆಯುತ್ತಿದ್ದಾರೆ. ಉಂಡ ಮನೆಗೆ ದ್ರೋಹ ಬಗೆಯುವುದೇ ವಿಶ್ವನಾಥ್ ಗುಣ. ಅವರು ಅರೆ [&#8230;]</p>
<p>The post <a href="https://www.justkannada.in/h-vishwanath-spoken-like-madman-mla-sr-vishwanath/">ಹೆಚ್.ವಿಶ್ವನಾಥ್ ರಸ್ತೆಯಲ್ಲಿ ಓಡಾಡುವ ಹುಚ್ಚರಂತೆ ಮಾತನಾಡ್ತಿದ್ದಾರೆ- ಎಸ್.ಆರ್ ವಿಶ್ವನಾಥ್ ವಾಗ್ದಾಳಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,17,2021(<a href="https://www.justkannada.in">www.justkannada.in</a>):</strong> ಸಿಎಂ ಬದಲಾವಣೆಗೆ ಆಗ್ರಹಿಸಿದ ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್ ವಿರುದ್ಧ ಸಿಎಂ ಬಿಎಸ್ ಯಡಿಯೂರಪ್ಪ ಪರ ಶಾಸಕರು ಮುಗಿಬೀಳುತ್ತಿದ್ದು ಶಾಸಕ ಎಂ.ಪಿ ರೇಣುಕಾಚಾರ್ಯ ಬಳಿಕ ಇದೀಗ ಶಾಸಕ ಎಸ್.ಆರ್ ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಹೆಚ್.ವಿಶ್ವನಾಥ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಶಾಸಕ ಎಸ್.ಆರ್ ವಿಶ್ವನಾಥ್,  ಹೆಚ್.ವಿಶ್ವನಾಥ್ ಉಂಡ ಮನೆಗೆ ದ್ರೋಹ ಬಗೆಯುತ್ತಿದ್ದಾರೆ. ಜೆಡಿಎಸ್ . ಕಾಂಗ್ರೆಸ್ ಗೆ  ದ್ರೋಹ ಬಗೆದ್ರು. ಈಗ ಬಿಜೆಪಿಗೆ ದ್ರೋಹ ಬಗೆಯುತ್ತಿದ್ದಾರೆ. ಉಂಡ ಮನೆಗೆ ದ್ರೋಹ ಬಗೆಯುವುದೇ ವಿಶ್ವನಾಥ್ ಗುಣ. ಅವರು ಅರೆ ಹುಚ್ಚರಂತೆ ಕಾಣಿಸುತ್ತಿದೆ. ರಸ್ತೆಯಲ್ಲಿ ಓಡಾಡುವ ಹುಚ್ಚರಂತೆ ಮಾತನಾಡುತ್ತಿದ್ದಾರೆ. ಅವರು ಯಾವುದೇ ಪಾರ್ಟಿಗೆ ಹೋದರೂ ಇದೇ ಗೋಳು ಎಂದು ಕಿಡಿಕಾರಿದರು.<img loading="lazy" decoding="async" class="aligncenter size-medium wp-image-68076" src="https://www.justkannada.in/wp-content/uploads/2021/06/sr-vis-234x300.jpg" alt="" width="234" height="300" /></p>
<p>ವಿಶ್ವನಾಥ್ ಬಹಿರಂಗ ಹೇಳಿಕೆ ನೀಡಿದ್ದು ಸರಿಯಲ್ಲ. ಅರುಣ್ ಸಿಂಗ್ ಬಳಿ ಹೇಳಿದ್ದನ್ನ ಬಹಿರಂಗವಾಗಿ ಹೇಳಬಾರದಿತ್ತು.  ಇನ್ಮುಂದೆ ವಿಶ್ವನಾಥ್ ಗೆ ಯಾವುದೇ ಪಕ್ಷದ ಸದಸ್ಯತ್ವ ಸಿಗುವುದಿಲ್ಲ. ಯಾವುದೇ ಪಕ್ಷದಲ್ಲೂ ಜಾಗ ಇಲ್ಲ. ಬಿಎಸ್ ವೈ ಅವರೇ 2 ವರ್ಷ ಸಿಎಂ ಆಗಿ ಇರ್ತಾರೆ ಎಂದು ಎಸ್.ಆರ್ ವಿಶ್ವನಾಥ್ ವಿಶ್ವಾಸ ವ್ಯಕ್ತಪಡಿಸಿದರು.</p>
<p>Key words: H.Vishwanath &#8211; spoken -like &#8211; madman –MLA- SR Vishwanath</p>
<p>The post <a href="https://www.justkannada.in/h-vishwanath-spoken-like-madman-mla-sr-vishwanath/">ಹೆಚ್.ವಿಶ್ವನಾಥ್ ರಸ್ತೆಯಲ್ಲಿ ಓಡಾಡುವ ಹುಚ್ಚರಂತೆ ಮಾತನಾಡ್ತಿದ್ದಾರೆ- ಎಸ್.ಆರ್ ವಿಶ್ವನಾಥ್ ವಾಗ್ದಾಳಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>&#8220;ಈಗ ನಮ್ಮ ರಾಜ್ಯದಲ್ಲಿ ಸಿಬಿಎಸ್ ಇ  ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ : ಸಚಿವ ಎಸ್.ಸುರೇಶ್ ಕುಮಾರ್&#8221;</title>
		<link>https://www.justkannada.in/nowour-statec-b-s-elikeanyconclusionnot-takenministers-suresh-kumar/</link>
		
		<dc:creator><![CDATA[JK Desk]]></dc:creator>
		<pubDate>Wed, 14 Apr 2021 10:36:30 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[any]]></category>
		<category><![CDATA[C B S E]]></category>
		<category><![CDATA[Conclusion]]></category>
		<category><![CDATA[like]]></category>
		<category><![CDATA[minister]]></category>
		<category><![CDATA[not taken]]></category>
		<category><![CDATA[now]]></category>
		<category><![CDATA[our state]]></category>
		<category><![CDATA[S.Suresh kumar]]></category>
		<guid isPermaLink="false">https://www.justkannada.in/?p=62402</guid>

					<description><![CDATA[<p>ಬೆಂಗಳೂರು,ಏಪ್ರಿಲ್,14,2021(www.justkannada.in) : ನಮ್ಮ ರಾಜ್ಯದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಪ್ರಾರಂಭ ವಾಗಬೇಕಿರುವುದು ಜೂನ್ 21 ರಿಂದ. ಆದ್ದರಿಂದ ಈಗ ನಮ್ಮ ರಾಜ್ಯದಲ್ಲಿ ಸಿಬಿಎಸ್ ಇ  ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು. ಸಿ ಬಿ ಎಸ್ ಇ ಹತ್ತನೇ ತರಗತಿಗಳ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ  ಟ್ವೀಟ್ ಮಾಡಿರುವ ಅವರು, ನಮ್ಮ ರಾಜ್ಯದ ಎಸ್ ಎಸ್ ಎಲ್ ಸಿ ಪರೀಕ್ಷೆಗಳ ಕುರಿತು ಈಗಾಗಲೇ ಊಹಾಪೋಹ ಏಳತೊಡಗಿದೆ [&#8230;]</p>
<p>The post <a href="https://www.justkannada.in/nowour-statec-b-s-elikeanyconclusionnot-takenministers-suresh-kumar/">&#8220;ಈಗ ನಮ್ಮ ರಾಜ್ಯದಲ್ಲಿ ಸಿಬಿಎಸ್ ಇ  ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ : ಸಚಿವ ಎಸ್.ಸುರೇಶ್ ಕುಮಾರ್&#8221;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,14,2021(www.justkannada.in) :</strong> ನಮ್ಮ ರಾಜ್ಯದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಪ್ರಾರಂಭ ವಾಗಬೇಕಿರುವುದು ಜೂನ್ 21 ರಿಂದ. ಆದ್ದರಿಂದ ಈಗ ನಮ್ಮ ರಾಜ್ಯದಲ್ಲಿ ಸಿಬಿಎಸ್ ಇ  ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.<img loading="lazy" decoding="async" class="aligncenter size-full wp-image-62403" src="https://www.justkannada.in/wp-content/uploads/2021/04/11-7.jpg" alt=" Now-our state-C B S E-Like-Any-Conclusion-Not taken-Minister-S.Suresh Kumar" width="1316" height="716" /></p>
<p>ಸಿ ಬಿ ಎಸ್ ಇ ಹತ್ತನೇ ತರಗತಿಗಳ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ  ಟ್ವೀಟ್ ಮಾಡಿರುವ ಅವರು, ನಮ್ಮ ರಾಜ್ಯದ ಎಸ್ ಎಸ್ ಎಲ್ ಸಿ ಪರೀಕ್ಷೆಗಳ ಕುರಿತು ಈಗಾಗಲೇ ಊಹಾಪೋಹ ಏಳತೊಡಗಿದೆ ಎಂದಿದ್ದಾರೆ.<img loading="lazy" decoding="async" class="aligncenter size-medium wp-image-61615" src="https://www.justkannada.in/wp-content/uploads/2021/04/suresh-kumar-300x208-300x208-300x208.jpg" alt=" Now-our state-C B S E-Like-Any-Conclusion-Not taken-Minister-S.Suresh Kumar" width="300" height="208" />ಆದರೆ, ನಮ್ಮ ರಾಜ್ಯದಲ್ಲಿ ಸಿ ಬಿ ಎಸ್ ಇ  ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.</p>
<p>key words : Now-our state-C B S E-Like-Any-Conclusion-Not taken-Minister-S.Suresh Kumar</p>
<p>The post <a href="https://www.justkannada.in/nowour-statec-b-s-elikeanyconclusionnot-takenministers-suresh-kumar/">&#8220;ಈಗ ನಮ್ಮ ರಾಜ್ಯದಲ್ಲಿ ಸಿಬಿಎಸ್ ಇ  ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ : ಸಚಿವ ಎಸ್.ಸುರೇಶ್ ಕುಮಾರ್&#8221;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್‌ನಂತೆ! : ರಾಜ್ಯ ಕಾಂಗ್ರೆಸ್ ಟೀಕೆ </title>
		<link>https://www.justkannada.in/democracybjplikeshopping-mallstatecongress/</link>
		
		<dc:creator><![CDATA[JK Desk]]></dc:creator>
		<pubDate>Tue, 13 Apr 2021 06:56:17 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[congress]]></category>
		<category><![CDATA[democracy]]></category>
		<category><![CDATA[like]]></category>
		<category><![CDATA[shopping mall]]></category>
		<category><![CDATA[State]]></category>
		<guid isPermaLink="false">https://www.justkannada.in/?p=62260</guid>

					<description><![CDATA[<p>ಬೆಂಗಳೂರು,ಏಪ್ರಿಲ್,13,2021(www.justkannada.in):  ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್‌ನಂತೆ! ಹಣದಿಂದ ಶಾಸಕರನ್ನೂ ಖರೀದಿಸುತ್ತದೆ, ಮತಗಳನ್ನೂ ಖರೀದಿಸುತ್ತದೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ.ಮಸ್ಕಿ ಕ್ಷೇತ್ರದ ಮತದಾರರಿಗೆ ನಂದೀಶ್ ರೆಡ್ಡಿ ಹಣ ಹಂಚಿದ್ದಾರೆ. ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಹಣದ ಹೊಳೆ ಹರಿಸಿದ್ದು ಜಗತ್ತಿಗೆ ತಿಳಿದರೂ, ರಾಜ್ಯ ಚುನಾವಣಾ ಆಯೋಗದ ಕಣ್ಣಿಗೆ ಕಾಣಲಿಲ್ಲವೇ? ಕಂಡರೂ ಜಾಣ ಕುರುಡೇ? ಎಂದು ಪ್ರಶ್ನಿಸಿದೆ.keywords : Democracy-BJP-like-shopping mall-State-Congress</p>
<p>The post <a href="https://www.justkannada.in/democracybjplikeshopping-mallstatecongress/">ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್‌ನಂತೆ! : ರಾಜ್ಯ ಕಾಂಗ್ರೆಸ್ ಟೀಕೆ </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,13,2021(www.justkannada.in):</strong>  ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್‌ನಂತೆ! ಹಣದಿಂದ ಶಾಸಕರನ್ನೂ ಖರೀದಿಸುತ್ತದೆ, ಮತಗಳನ್ನೂ ಖರೀದಿಸುತ್ತದೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ.<img loading="lazy" decoding="async" class="aligncenter  wp-image-53142" src="https://www.justkannada.in/wp-content/uploads/2021/01/jk.jpg" alt="Siddaramaiah,Psychological,Information,Technology,Fixed,Lost,BJP President,Nalin Kumar Kateel" width="290" height="290" />ಮಸ್ಕಿ ಕ್ಷೇತ್ರದ ಮತದಾರರಿಗೆ ನಂದೀಶ್ ರೆಡ್ಡಿ ಹಣ ಹಂಚಿದ್ದಾರೆ. ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಹಣದ ಹೊಳೆ ಹರಿಸಿದ್ದು ಜಗತ್ತಿಗೆ ತಿಳಿದರೂ, ರಾಜ್ಯ ಚುನಾವಣಾ ಆಯೋಗದ ಕಣ್ಣಿಗೆ ಕಾಣಲಿಲ್ಲವೇ? ಕಂಡರೂ ಜಾಣ ಕುರುಡೇ? ಎಂದು ಪ್ರಶ್ನಿಸಿದೆ.<img loading="lazy" decoding="async" class="aligncenter size-medium wp-image-60213" src="https://www.justkannada.in/wp-content/uploads/2021/03/confrd-300x300.jpg" alt="Democracy,BJP,like,shopping mall,State,Congress" width="300" height="300" />keywords : Democracy-BJP-like-shopping mall-State-Congress</p>
<p>The post <a href="https://www.justkannada.in/democracybjplikeshopping-mallstatecongress/">ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್‌ನಂತೆ! : ರಾಜ್ಯ ಕಾಂಗ್ರೆಸ್ ಟೀಕೆ </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>“ಪ್ರಧಾನಿ‌ ನರೇಂದ್ರ ಮೋದಿಯವರು ರವೀಂದ್ರ ನಾಥ್ ಠಾಗೋರ್ ರೀತಿ ಕಾಣಬೇಕಂತೆ”: ಪ್ರೊ.ಮಹೇಶ್ ಚಂದ್ರ ಗುರು ಟೀಕೆ</title>
		<link>https://www.justkannada.in/prime-ministernarendra-modiravindra-nath-tagorelikeseenprof-mahesh-chandra-guru/</link>
		
		<dc:creator><![CDATA[JK Desk]]></dc:creator>
		<pubDate>Tue, 23 Feb 2021 10:32:30 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[like]]></category>
		<category><![CDATA[Narendra Modi]]></category>
		<category><![CDATA[Prime Minister]]></category>
		<category><![CDATA[Prof.Mahesh Chandra Guru]]></category>
		<category><![CDATA[Ravindra Nath Tagore]]></category>
		<category><![CDATA[seen]]></category>
		<guid isPermaLink="false">https://www.justkannada.in/?p=57304</guid>

					<description><![CDATA[<p>ಮೈಸೂರು,ಫೆಬ್ರವರಿ,23,2021(www.justkannada.in) : ರವೀಂದ್ರ ನಾಥ್ ಠಾಗೋರ್ ಎಂದೂ ಹಿಂದುತ್ವದ ಪ್ರತಿಪಾದಕರಾಗಿರಲಿಲ್ಲ. ಆದರೆ, ಇಂದು ಠಾಗೋರ್ ಹೆಸರಿನಲ್ಲಿ ಮೋದಿ ಬಂಗಾಳದ ಚುನಾವಣೆ ಎದುರಿಸಲು ಮುಂದಾಗಿದ್ದಾರೆ. ಶ್ರೇಷ್ಠವಾದ ರಾಷ್ಟ್ರಗೀತೆ ಬರೆದ ಠಾಗೋರ್ ಹಾಗೂ ಕಾರ್ಪೊರೇಟ್ ವಲಯದ ವಕ್ತಾರ ಮೋದಿಗೂ ತಾಳೆಯಾಗಲ್ಲ ಎಂದು ಮೈಸೂರು ವಿವಿ ನಿವೃತ್ತ ಪ್ರಾಧ್ಯಾಪಕ ಪ್ರೊ.ಮಹೇಶ್ ಚಂದ್ರಗುರು ಟೀಕಿಸಿದ್ದಾರೆ. ಮೈಸೂರು ಪತ್ರಕರ್ತರ ಭವನದಲ್ಲಿ ಪ್ರೊ.ಮಹೇಶ್ ಚಂದ್ರ ಗುರು ಸುದ್ದಿಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ, ಅಮಿತ್ ಶಾಗೆ [&#8230;]</p>
<p>The post <a href="https://www.justkannada.in/prime-ministernarendra-modiravindra-nath-tagorelikeseenprof-mahesh-chandra-guru/">“ಪ್ರಧಾನಿ‌ ನರೇಂದ್ರ ಮೋದಿಯವರು ರವೀಂದ್ರ ನಾಥ್ ಠಾಗೋರ್ ರೀತಿ ಕಾಣಬೇಕಂತೆ”: ಪ್ರೊ.ಮಹೇಶ್ ಚಂದ್ರ ಗುರು ಟೀಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಫೆಬ್ರವರಿ,23,2021(www.justkannada.in) :</strong> ರವೀಂದ್ರ ನಾಥ್ ಠಾಗೋರ್ ಎಂದೂ ಹಿಂದುತ್ವದ ಪ್ರತಿಪಾದಕರಾಗಿರಲಿಲ್ಲ. ಆದರೆ, ಇಂದು ಠಾಗೋರ್ ಹೆಸರಿನಲ್ಲಿ ಮೋದಿ ಬಂಗಾಳದ ಚುನಾವಣೆ ಎದುರಿಸಲು ಮುಂದಾಗಿದ್ದಾರೆ. ಶ್ರೇಷ್ಠವಾದ ರಾಷ್ಟ್ರಗೀತೆ ಬರೆದ ಠಾಗೋರ್ ಹಾಗೂ ಕಾರ್ಪೊರೇಟ್ ವಲಯದ ವಕ್ತಾರ ಮೋದಿಗೂ ತಾಳೆಯಾಗಲ್ಲ ಎಂದು ಮೈಸೂರು ವಿವಿ ನಿವೃತ್ತ ಪ್ರಾಧ್ಯಾಪಕ ಪ್ರೊ.ಮಹೇಶ್ ಚಂದ್ರಗುರು ಟೀಕಿಸಿದ್ದಾರೆ.</p>
<p><img loading="lazy" decoding="async" class="wp-image-53142 aligncenter" src="https://www.justkannada.in/wp-content/uploads/2021/01/jk.jpg" alt="jk" width="329" height="329" /></p>
<p>ಮೈಸೂರು ಪತ್ರಕರ್ತರ ಭವನದಲ್ಲಿ ಪ್ರೊ.ಮಹೇಶ್ ಚಂದ್ರ ಗುರು ಸುದ್ದಿಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p>
<p><strong>ಪ್ರಧಾನಿ ಮೋದಿ, ಅಮಿತ್ ಶಾಗೆ ಡ್ರೆಸ್ ಕಾನ್ಸಿಯಸ್ ಇರುವಷ್ಟು ಡ್ಯೂಟಿ‌ ಕಾನ್ಸಿಯನ್ಸ್ ಇಲ್ಲ</strong></p>
<p>ಪ್ರಧಾನಿ ಮೋದಿ, ಅಮಿತ್ ಶಾ, ಮಂತ್ರಿಗಳು ಮತ್ತು ರಾಜ್ಯದ ಮಂತ್ರಿಗಳಿಗೆ ಡ್ರೆಸ್ ಕಾನ್ಸಿಯಸ್ ಇರುವಷ್ಟು ಡ್ಯೂಟಿ‌ ಕಾನ್ಸಿಯನ್ಸ್ ಇಲ್ಲ. ಪ್ರಧಾನಿ‌ ನರೇಂದ್ರ ಮೋದಿಯವರು ರವೀಂದ್ರ ನಾಥ್ ಠಾಗೋರ್ ರೀತಿ ಕಾಣಬೇಕಂತೆ. ಮೋದಿ ಎಲ್ಲಿ, ರವೀಂದ್ರನಾಥ್ ಟಾಗೂರ್ ಎಲ್ಲಿ..! ಎಂದು ಕಿಡಿಕಾರಿದ್ದಾರೆ.</p>
<p><strong>ಮೋದಿಯವರು ಶಾಂತಿ‌ ನಿಖಾಲ್, ಸಮಾನತೆ ನಿಖಾಲ್, ಸ್ವಾತಂತ್ರ್ಯ ನಿಖಾಲ್</strong></p>
<p>ರವೀಂದ್ರ ನಾಥ್ ಠಾಗೋರ್ ಅವರು ರಾಷ್ಟ್ರ ಗೀತೆಯಲ್ಲಿ ನಾವೆಲ್ಲರೂ ಒಂದೆ ನಾವೆಲ್ಲರೂ ಭಾರತ ಮಾತೆಯ ಮಕ್ಕಳು ಎಂದಿದ್ದಾರೆ. ಠಾಗೋರ್ ಅವರು ಶಾಂತಿನಿಕೇತನ ಕಟ್ಟಿಕೊಟ್ಟರು. ಆದರೆ, ಮೋದಿಯವರು ಶಾಂತಿ‌ ನಿಖಾಲ್, ಸಮಾನತೆ ನಿಖಾಲ್, ಸ್ವಾತಂತ್ರ್ಯ ನಿಖಾಲ್, ರೈತರ ಭೂಮಿ ನಿಖಾಲ್, ಮಹಿಳೆರ ಮಾನ ನಿಖಾಲ್, ಕಾರ್ಮಿಕರ ಉದ್ಯೋಗ ನಿಖಾಲ್, ವಿದ್ಯಾರ್ಥಿಗಳ ಮತ್ತು ಯುವಜನರ ಭವಿಷ್ಯ ನಿಖಾಲ್ ಮಾಡಿದ್ದಾರೆ ಎಂದು ಆಕ್ರೋಶವ್ಯಕ್ತಪಡಿಸಿದರು.</p>
<p><strong>ಮಾರ್ವಾಡಿಗಳು ದೇವರನ್ನೇ ಮಾರಾಟ ಮಾಡ್ತಿದ್ದಾರೆ</strong></p>
<p>ಇಂದು ಸಕಾಲ್ ಯಾರಿಗೆಂದರೆ ವೈದಿಕರು ಮತ್ತು ಕಾರ್ಪೊರೇಟ್ ವಲಯಕ್ಕೆ ಮಾತ್ರ. ಅಮಿತ್ ಶಾ ಹೇಳುತ್ತಾರೆ. ನಾನು ಸರ್ದಾರ್ ಪಟೇಲ್ ಕಾ ಲೀಗಲ್ ಹೇರ್ ಎಂದು ಹೇಳುತ್ತಾರೆ. ಅಮಿತ್ ಶಾ ಎಲ್ಲಿ ಸರ್ದಾರ್ ಪಟೇಲ್ ಎಲ್ಲಿ. ಈ ಮಾರ್ವಾಡಿಗಳು ದೇವರನ್ನೇ ಮಾರಾಟ ಮಾಡುತ್ತಿದ್ದಾರೆ.</p>
<p><strong>ಮೂರನೇ ದರ್ಜೆಯ ಸಿನಿಮಾ ತಾರೆಯನ್ನ ಮಾನವ ಸಂಪನ್ಮೂಲ ಇಲಾಖೆ ಮಂತ್ರಿ</strong></p>
<p>ಮೂರನೇ ದರ್ಜೆಯ ಸಿನಿಮಾ ತಾರೆಯನ್ನ ಮಾನವ ಸಂಪನ್ಮೂಲ ಇಲಾಖೆ ಮಂತ್ರಿ ಮಾಡುತ್ತಾರೆ. ಡಿಸ್ಕೊ ತೆಕ್, ಬ್ರೇಕ್ ಡ್ಯಾನ್ಸ್, ರಾಕ್ ಡ್ಯಾನ್ಸ್ ಮಾಡಿಕೊಂಡಿದ್ದ ಸ್ಮೃತಿ ಇರಾನಿಯನ್ನು ಇಂದು ಮಾನವಸಂಪನ್ಮೂಲ ಇಲಾಖೆ ಮಂತ್ರಿ‌ ಮಾಡುತ್ತಾರೆ. ಅವರಿಗೆ ಮಾನವ, ಸಂಪನ್ಮೂಲ ಅಂದರೆ ಗೊತ್ತಿಲ್ಲ. ಅಭಿವೃದ್ಧಿ ಬೇಕಾಗಿಲ್ಲ. ಇದು ದೇಶದ ದುರಂತ ಎಂದು ಅಸಮಾಧಾನವ್ಯಕ್ತಪಡಿಸಿದರು.</p>
<p><strong>ಬಟ್ಟೆ ಅಂಗಡಿಯಲ್ಲಿ ಸೀರೆ ಮಾರುತ್ತಿದ್ದ ನಿರ್ಮಲಾ ಸೀತಾರಾಮನ್ ವಿತ್ತ ಸಚಿವೆ</strong></p>
<p>ವಿತ್ತ ಮಂತ್ರಿ ಸಹೋದರಿ ನಿರ್ಮಲಾ ಸೀತಾರಾಮನ್ ಬಟ್ಟೆ ಅಂಗಡಿಯಲ್ಲಿ ಸೀರೆ ಮಾರುತ್ತಿದ್ದರು. ಇಂತಹವರನ್ನು ವಿತ್ತ ಸಚಿವೆಯನ್ನಾಗಿ ಮಾಡಿದ್ದೀರಲ್ಲ ಇಂತಹವರಿಂದ ಯಾವ ಆರ್ಥಿಕ ನೀತಿ ರೂಪಿಸಲು ಸಾಧ್ಯ. ನಾವು ನಾಯಕರಿಂದ ಆಳಲ್ಪಡುತ್ತಿಲ್ಲ,  ಲೂಠಿಕೋರರಿಂದ ಆಳಲ್ಪಡುತ್ತಿದ್ದೇವೆ. ಇಂತಹವರ ಕೈಯಲ್ಲಿ ಸಂವಿಧಾನ ಮತ್ತು  ಸರ್ಕಾರವನ್ನು ಕೊಟ್ಟಿದ್ದೇವೆ ಎಂದು ವಾಗ್ದಾಳಿ ನಡೆಸಿದ್ದಾರೆ.</p>
<p><strong>ಸಚಿವ ಸುರೇಶ್ ಕುಮಾರ್ ಒಬ್ಬ ಹುಟ್ಟು ಮನುವಾದಿ</strong></p>
<p><img loading="lazy" decoding="async" class=" wp-image-22896 aligncenter" src="https://www.justkannada.in/wp-content/uploads/2020/02/ಮ಻ಹೆಸಹ-300x168.jpg" alt=" Prime Minister-Narendra Modi-Ravindra Nath Tagore-Like-seen-Prof.Mahesh Chandra Guru  " width="482" height="270" /></p>
<p>ಬೌದ್ಧ ಮತ್ತು ಜೈನ ಧರ್ಮ ಕುರಿತ ವಿಷಯವನ್ನ ಪಠ್ಯದಿಂದ ಕೈಬಿಡುವ ವಿಚಾರ ಮಾತನಾಡಿ, ಡಿಸಿಎಂ ಅಶ್ವಥ್ ನಾರಾಯಣ್ ಮತ್ತು ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿರುದ್ಧ ಪ್ರೊ.ಮಹೇಶ್ ಚಂದ್ರ ಗುರು ಕಿಡಿಕಾರಿದರು.</p>
<p>ಬುದ್ಧ, ಮಹಾವೀರರ ವಿಚಾರಗಳನ್ನು ಪಠ್ಯದಿಂದ ತೆಗೆಯಲು ಹೊರಟಿದ್ದೀರಿ. ನಿಮಗೆ ಸಾವರ್ಕರ್ ವಿಚಾರ ಬೇಕಾ?, ಸ್ವಾತಂತ್ರ್ಯ ಸಮರದಲ್ಲಿ ದೇಶ ವಿರೋಧಿಗಳಾಗಿ ಬ್ರಿಟಿಷರೊಂದಿಗೆ ಶಾಮೀಲಾಗಿ ಚಮಚಾಗಿರಿ ಭತ್ಯ ಸ್ವೀಕಾರ ಮಾಡಿದವರ ಕಥೆಗಳು ಬೇಕಾ?, ಪ್ರಾಥಮಿಕ‌ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಒಬ್ಬ ಹುಟ್ಟು ಮನುವಾದಿ ಎಂದು ಕಿಡಿಕಾರಿದ್ದಾರೆ.</p>
<p><strong>ಇಂದು ಶಿಕ್ಷಣ ಕೇಸರೀಕರಣ ಮತ್ತು ಖಾಸಗೀಕರಣವಾಗುತ್ತಿದೆ</strong></p>
<p>ಇನ್ನೂ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಅವರಿಗಾದರೂ ಬುದ್ದಿ ಇಲ್ಲವಾ?, ಅಶ್ವಥ್ ನಾರಾಯಣ್ ಉನ್ನತ ಶಿಕ್ಷಣ ಸಚಿವರಾಗಲು ಅನ್ ಫಿಟ್. ಮಹಾ ಮೂರ್ಖನ ಕೈಯಲ್ಲಿ ಉನ್ನತ ಶಿಕ್ಷಣ ಸಚಿವ ಸ್ಥಾನ ಕೊಟ್ಟಿದ್ದಾರೆ. ಹಾಗೆಯೇ, ಮನುವಾದಿ ಸುರೇಶ್ ಕುಮಾರ್ ಕೈಯಲ್ಲಿ ಶಿಕ್ಷಣ ಸಚಿವ ಸ್ಥಾನ ಕೊಟ್ಟಿದ್ದಾರೆ. ಹಾಗಾಗಿ, ಇಂದು ಶಿಕ್ಷಣ ಕೇಸರೀಕರಣ ಮತ್ತು ಖಾಸಗೀಕರಣವಾಗುತ್ತಿದೆ. ಇಂತಹ ಮುಟ್ಟಾಳರು ಶಿಕ್ಷಣ ಸಚಿವರಾಗಿ ಮುಂದುರೆಯುವುದು ಸೂಕ್ತವಲ್ಲ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.</p>
<p>key words : Prime Minister-Narendra Modi-Ravindra Nath Tagore-Like-seen-<br />
Prof.Mahesh Chandra Guru</p>
<p>The post <a href="https://www.justkannada.in/prime-ministernarendra-modiravindra-nath-tagorelikeseenprof-mahesh-chandra-guru/">“ಪ್ರಧಾನಿ‌ ನರೇಂದ್ರ ಮೋದಿಯವರು ರವೀಂದ್ರ ನಾಥ್ ಠಾಗೋರ್ ರೀತಿ ಕಾಣಬೇಕಂತೆ”: ಪ್ರೊ.ಮಹೇಶ್ ಚಂದ್ರ ಗುರು ಟೀಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರೋಗಿಗಳನ್ನು ತಮ್ಮ ಕುಟುಂಬ ಸದಸ್ಯರಂತೆ ಕಾಣಬೇಕು- ಸಚಿವ ಡಾ.ಕೆ.ಸುಧಾಕರ್</title>
		<link>https://www.justkannada.in/patients-treated-like-family-members-minister-dr-k-sudhakar/</link>
		
		<dc:creator><![CDATA[JK Desk]]></dc:creator>
		<pubDate>Tue, 16 Feb 2021 12:27:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Dr K Sudhakar]]></category>
		<category><![CDATA[family members-Minister]]></category>
		<category><![CDATA[like]]></category>
		<category><![CDATA[Patients]]></category>
		<category><![CDATA[treated]]></category>
		<guid isPermaLink="false">https://www.justkannada.in/?p=56613</guid>

					<description><![CDATA[<p>ಬೆಂಗಳೂರು, ಫೆಬ್ರವರಿ,16,2021(www.justkannada.in): ವೈದ್ಯರು ಪ್ರತಿ ರೋಗಿಯನ್ನು ತಮ್ಮ ಕುಟುಂಬ ಸದಸ್ಯರಂತೆ ಕಂಡು ಸೇವೆ ನೀಡಿದರೆ ಸರ್ಕಾರಿ ಆರೋಗ್ಯ ಕ್ಷೇತ್ರದಲ್ಲಿ ನಿರೀಕ್ಷಿತ ಸೇವೆ ನೀಡಲು ಸಾಧ್ಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಬೆಂಗಳೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಘಟಿಕೋತ್ಸವದಲ್ಲಿ ಮಾತನಾಡಿದ  ಸಚಿವ ಸುಧಾಕರ್, ಸರ್ಕಾರಿ ಆರೋಗ್ಯ ಕ್ಷೇತ್ರದಲ್ಲಿ 3 ಲಕ್ಷ ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಸರ್ಕಾರಿ ಆರೋಗ್ಯ ಕೇಂದ್ರಗಳು ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತಿಲ್ಲ ಎಂದು ಸಾಮಾನ್ಯ ಜನರು ಹೇಳುತ್ತಾರೆ. [&#8230;]</p>
<p>The post <a href="https://www.justkannada.in/patients-treated-like-family-members-minister-dr-k-sudhakar/">ರೋಗಿಗಳನ್ನು ತಮ್ಮ ಕುಟುಂಬ ಸದಸ್ಯರಂತೆ ಕಾಣಬೇಕು- ಸಚಿವ ಡಾ.ಕೆ.ಸುಧಾಕರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಫೆಬ್ರವರಿ,16,2021(<a href="https://www.justkannada.in">www.justkannada.in</a>):</strong> ವೈದ್ಯರು ಪ್ರತಿ ರೋಗಿಯನ್ನು ತಮ್ಮ ಕುಟುಂಬ ಸದಸ್ಯರಂತೆ ಕಂಡು ಸೇವೆ ನೀಡಿದರೆ ಸರ್ಕಾರಿ ಆರೋಗ್ಯ ಕ್ಷೇತ್ರದಲ್ಲಿ ನಿರೀಕ್ಷಿತ ಸೇವೆ ನೀಡಲು ಸಾಧ್ಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.<img loading="lazy" decoding="async" class="aligncenter size-medium wp-image-56615" src="https://www.justkannada.in/wp-content/uploads/2021/02/836bc691-4ebc-43a1-b1d6-6fb9451bece2-300x169.jpg" alt="patients-treated-like-family-members-minister-dr-k-sudhakar" width="300" height="169" /></p>
<p>ಬೆಂಗಳೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಘಟಿಕೋತ್ಸವದಲ್ಲಿ ಮಾತನಾಡಿದ  ಸಚಿವ ಸುಧಾಕರ್, ಸರ್ಕಾರಿ ಆರೋಗ್ಯ ಕ್ಷೇತ್ರದಲ್ಲಿ 3 ಲಕ್ಷ ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಸರ್ಕಾರಿ ಆರೋಗ್ಯ ಕೇಂದ್ರಗಳು ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತಿಲ್ಲ ಎಂದು ಸಾಮಾನ್ಯ ಜನರು ಹೇಳುತ್ತಾರೆ. ವೈದ್ಯರು ತಮ್ಮ ಕುಟುಂಬದ ಸದಸ್ಯರು ಬಂದಾಗ ಹೇಗೆ ಚಿಕಿತ್ಸೆ ನೀಡುತ್ತಾರೋ ಹಾಗೆಯೇ ಪ್ರತಿ ರೋಗಿಯ ಬಗ್ಗೆ ಕಾಳಜಿ ವಹಿಸಬೇಕು ಎಂದರು.</p>
<p>ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡಿಸಲಿರುವ ಬಜೆಟ್ ರಾಜ್ಯದಲ್ಲಿ ಉತ್ತಮ ಆರೋಗ್ಯ ವ್ಯವಸ್ಥೆ ನಿರ್ಮಾಣಕ್ಕೆ ಕಾರಣವಾಗಲಿದೆ. ಇದಕ್ಕೆ ವೈದ್ಯರ ಸಹಕಾರ ಅತಿ ಅಗತ್ಯ. ಶೇ.70 ರಷ್ಟು ಜನರು ಗ್ರಾಮೀಣ ಪ್ರದೇಶಗಳಲ್ಲಿ ನೆಲೆಸಿದ್ದು, 20-25% ರಷ್ಟು ಆರೋಗ್ಯ ಕೇಂದ್ರಗಳು ಹಳ್ಳಿಗಳಲ್ಲಿವೆ. ಆದ್ದರಿಂದ ವೈದ್ಯರು ಹಳ್ಳಿಗಳಲ್ಲಿ ಸೇವೆ ಸಲ್ಲಿಸಬೇಕು ಎಂದು ಕಿವಿಮಾತು ಹೇಳಿದರು.<img loading="lazy" decoding="async" class="aligncenter size-medium wp-image-56614" src="https://www.justkannada.in/wp-content/uploads/2021/02/dsed-1-300x169.jpg" alt="patients-treated-like-family-members-minister-dr-k-sudhakar" width="300" height="169" /></p>
<p>ರಾಜ್ಯ ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳು ಗ್ರಾಮೀಣ ಪ್ರದೇಶಗಳ ಪ್ರಮುಖ ಆರೋಗ್ಯ ಸೇವಾ ಕೇಂದ್ರಗಳಾಗಿದ್ದು, ಮೇಲ್ದರ್ಜೆಗೇರಿಸಲು ಯೋಜನೆ ರೂಪಿಸಲಾಗಿದೆ. ಕೇಂದ್ರ ಸರ್ಕಾರ ಈ ಬಾರಿ 2.3 ಲಕ್ಷ ಕೋಟಿ ರೂ. ಅನುದಾನವನ್ನು ಆರೋಗ್ಯ ಕ್ಷೇತ್ರಕ್ಕೆ ನೀಡಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ.137 ರಷ್ಟು ಹೆಚ್ಚಿದೆ ಎಂದರು.</p>
<p>ವಿದ್ಯಾರ್ಥಿ ಜೀವನ ಅಮೂಲ್ಯವಾಗಿದ್ದು, ಕಾಲೇಜು ಜೀವನದ ಬಳಿಕ ಹೊರಜಗತ್ತಿಗೆ ಕಾಲಿಡಬೇಕಾಗುತ್ತದೆ. ಆದರೆ ಕಾಲೇಜು ಮುಗಿದ ಕೂಡಲೇ ಕಲಿಕೆ ಮುಗಿಯುವುದಿಲ್ಲ. ಕಲಿಕೆ, ಅಧ್ಯಯನ, ಆವಿಷ್ಕಾರ ಜೀವನದುದ್ದಕ್ಕೂ ನಿರಂತರವಾಗಿರುತ್ತದೆ. ಕೋವಿಡ್ ಸಮಯದಲ್ಲಿ ಎಲ್ಲ ವೈದ್ಯರು, ವೈದ್ಯ ವಿದ್ಯಾರ್ಥಿಗಳು ಧೈರ್ಯ ತೋರಿ ಕಾರ್ಯನಿರ್ವಹಿಸಿದ್ದಾರೆ. ಇದಕ್ಕಾಗಿ ಅಭಿನಂದನೆಗಳು ಎಂದರು.</p>
<p>ಈಗ ನಾವು ಕೊರೊನಾದ ಕೊನೆಯ ಹಂತದಲ್ಲಿದ್ದೇವೆ. ಕೊರೊನಾ ಸೋಂಕು ಆರಂಭದ 10 ತಿಂಗಳ ಬಳಿಕ ಲಸಿಕೆ ದೊರೆತಿದ್ದು, ರಾಜ್ಯದಲ್ಲಿ ಸುಮಾರು 5 ಲಕ್ಷ ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು.</p>
<p>ENGLISH SUMMARY&#8230;</p>
<p>Treat patients like kin: Health and Medical Education Minister Dr.K.Sudhakar</p>
<p>Emphasis to transform Health sector in the state budget</p>
<p>Bengaluru, February 16, Tuesday</p>
<p>If doctors treat patients like their kin, public healthcare sector will be able to meet the expectations of common man, said Health and Medical Education Minister Dr.K.Sudhakar.</p>
<p>Addressing the students at the graduation day ceremony of the Bangalore Medical College and Research Institute Dr.K.Sudhakar said that there are about 3 lakh staff serving in Health Department. But the service provided at Government hospitals is perceived to be not upto the mark. Doctors can change this perception if they serve with dedication and treat each patient as their kin, said the Minister.</p>
<p>Health sector will be a major focus area in the upcoming state budget that will be presented by CM BSY. Doctors will play a big role in realising the Govt&#8217;s dream of building an Arogya Karnataka. More than 70% of our population reside in rural areas and 20-25% of the health facilities are in rural areas. Young medical professionals should come forward to serve in rural areas, Minister appealed to graduating students.</p>
<p>Health sector has been a priority for our State Govt. We have started an initiative to revamp and upgrade our PHCs, which are the buidling blocks of our public healthcare system. Union Govt in its budget has allocated Rs.2.3 lakh crores for health sector which is an increase of 137% from previous year.</p>
<p>Student Life is a crucial period in everyone&#8217;s life. Now you are stepping into the real world. But your learning should not stop here. Learning, research and innovation should be always part of your life. The role of doctors in fighting the pandemic has been commendable and I appreciate their efforts, said the Minister.</p>
<p>It is a matter of great pride that India could develop and manufacture vaccine for Covid-19 within 10 months. So far we have vaccinated 5 lakh healthcare workers and frontline workers in the state, added the Minister.</p>
<p>Key words:  Patients- treated- like -family members-Minister -Dr. K. Sudhakar.</p>
<p>The post <a href="https://www.justkannada.in/patients-treated-like-family-members-minister-dr-k-sudhakar/">ರೋಗಿಗಳನ್ನು ತಮ್ಮ ಕುಟುಂಬ ಸದಸ್ಯರಂತೆ ಕಾಣಬೇಕು- ಸಚಿವ ಡಾ.ಕೆ.ಸುಧಾಕರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
