<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>lokasabha Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/lokasabha/feed/" rel="self" type="application/rss+xml" />
	<link>https://www.justkannada.in/tag/lokasabha/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 16 Apr 2026 08:08:30 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>lokasabha Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/lokasabha/</link>
	<width>32</width>
	<height>32</height>
</image> 
	<item>
		<title>ಮಹಿಳಾ ಮೀಸಲಾತಿಗೆ ಈ ಎರಡು ಮಸೂದೆ ಅನಿವಾರ್ಯ- ವಿಪಕ್ಷಗಳಿಗೆ ಕೇಂದ್ರ ಸಚಿವ ಅಮಿತ್ ಶಾ ಟಾಂಗ್</title>
		<link>https://www.justkannada.in/lokasabha-amit-shah/</link>
		
		<dc:creator><![CDATA[prashanth]]></dc:creator>
		<pubDate>Thu, 16 Apr 2026 08:08:30 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Amit Shah]]></category>
		<category><![CDATA[essential]]></category>
		<category><![CDATA[lokasabha]]></category>
		<category><![CDATA[two bills]]></category>
		<category><![CDATA[women's reservation]]></category>
		<guid isPermaLink="false">https://www.justkannada.in/?p=153795</guid>

					<description><![CDATA[<p>ನವದೆಹಲಿ,ಏಪ್ರಿಲ್,16,2026 (www.justkannada.in): ಲೋಕಸಭೆಯಲ್ಲಿ ಇಂದು ಮಂಡನೆಯಾಗಿರುವ ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದು ಇದಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿರುಗೇಟು ನೀಡಿದ್ದಾರೆ. ಲೋಕಸಭೆಯಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆ, ಲೋಕಸಭೆ ಸಂವಿಧಾನ (131 ತಿದ್ದುಪಡಿ)2026 ವಿಧೇಯಕವನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘ್ವಾಲ್  ಮಂಡಿಸಿದರು. ಆದರೆ ಇದಕ್ಕೆ ಕಾಂಗ್ರೆಸ್ ನ ಕೆ.ಸಿ ವೇಣುಗೋಪಾಲ್ ಸೇರಿ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿದವು. ಆದರೆ ರಾಜಕೀಯದಲ್ಲಿ ಶೇ 33 ರಷ್ಟು ಮಹಿಳಾ ಮೀಸಲಾತಿಗೆ ಸಹಮತ [&#8230;]</p>
<p>The post <a href="https://www.justkannada.in/lokasabha-amit-shah/">ಮಹಿಳಾ ಮೀಸಲಾತಿಗೆ ಈ ಎರಡು ಮಸೂದೆ ಅನಿವಾರ್ಯ- ವಿಪಕ್ಷಗಳಿಗೆ ಕೇಂದ್ರ ಸಚಿವ ಅಮಿತ್ ಶಾ ಟಾಂಗ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಏಪ್ರಿಲ್,16,2026 (<a href="http://www.justkannada.in">www.justkannada.in</a>):</strong> ಲೋಕಸಭೆಯಲ್ಲಿ ಇಂದು ಮಂಡನೆಯಾಗಿರುವ ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದು ಇದಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿರುಗೇಟು ನೀಡಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಲೋಕಸಭೆಯಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆ, ಲೋಕಸಭೆ ಸಂವಿಧಾನ (131 ತಿದ್ದುಪಡಿ)2026 ವಿಧೇಯಕವನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘ್ವಾಲ್  ಮಂಡಿಸಿದರು. ಆದರೆ ಇದಕ್ಕೆ ಕಾಂಗ್ರೆಸ್ ನ ಕೆ.ಸಿ ವೇಣುಗೋಪಾಲ್ ಸೇರಿ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿದವು. ಆದರೆ ರಾಜಕೀಯದಲ್ಲಿ ಶೇ 33 ರಷ್ಟು ಮಹಿಳಾ ಮೀಸಲಾತಿಗೆ ಸಹಮತ ವ್ಯಕ್ತಪಡಿಸಿವೆ.</p>
<p>ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಹಿಳಾ ಮೀಸಲಾತಿಗೆ ಈ ಎರಡು ಮಸೂದೆ ಅನಿವಾರ್ಯ. ಅದಕ್ಕಾಗಿ ಈ ಎರಡು ಮಸೂದೆ ತಂದಿದ್ದೇವೆ   ಅವರು ವಿರೋಧ ಮಾಡಬೇಕು ಅಂತಾನೇ ಬಂದಿದ್ದಾರೆ.  ಅದಕ್ಕಾಗಿ ಎಲ್ಲದಕ್ಕೂ ಅವರು ವಿರೋಧ ಮಾಡುತ್ತಾರೆ.  ಸಂವಿಧಾನ ತಿದ್ದುಪಡಿ ಬಗ್ಗೆ ಪ್ರತ್ಯಕ ಚರ್ಚೆಯಾಗಬೇಕು. ಸಂವಿಧಾನ ತಿದ್ದುಪಡಿ ಬಳಿಕ ಉಳಿದ ಮಸೂದೆ ಜಾರಿಯಾಗಲಿದೆ ಎಂದು ಅಮಿತ್‍ ಶಾ ಹೇಳಿದರು.</p>
<p>Key words: Lokasabha,   two bills, essential, women&#8217;s reservation, Amit Shah</p>
<p>The post <a href="https://www.justkannada.in/lokasabha-amit-shah/">ಮಹಿಳಾ ಮೀಸಲಾತಿಗೆ ಈ ಎರಡು ಮಸೂದೆ ಅನಿವಾರ್ಯ- ವಿಪಕ್ಷಗಳಿಗೆ ಕೇಂದ್ರ ಸಚಿವ ಅಮಿತ್ ಶಾ ಟಾಂಗ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಭಾರತ ಪ್ರಜಾಪ್ರಭುತ್ವದ ತಾಯಿಯಿದ್ದಂತೆ: ಸಂವಿಧಾನ ಕೋಟ್ಯಾಂತರ ಜನರ ಭಾವನೆ, ಬದುಕು- ಪ್ರಧಾನಿ ನರೇಂದ್ರ ಮೋದಿ</title>
		<link>https://www.justkannada.in/lokasabha-pm-modi/</link>
		
		<dc:creator><![CDATA[prashanth]]></dc:creator>
		<pubDate>Sat, 14 Dec 2024 13:00:36 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[India]]></category>
		<category><![CDATA[lokasabha]]></category>
		<category><![CDATA[mother of democracy]]></category>
		<category><![CDATA[PM Modi]]></category>
		<guid isPermaLink="false">https://www.justkannada.in/?p=133440</guid>

					<description><![CDATA[<p>ನವದೆಹಲಿ,ಡಿಸೆಂಬರ್,14,2024 (www.justkannada.in): ಭಾರತ ಪ್ರಜಾಪ್ರಭುತ್ವದ ತಾಯಿಯಿದ್ದಂತೆ: ಸಂವಿಧಾನವು ಕೋಟ್ಯಾಂತರ ಜನರ ಭಾವನೆ, ಬದುಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದರು. ಇಂದು ಲೋಕಸಭೆಯಲ್ಲಿ ಸಂವಿಧಾನದ ಮೇಲಿನ ಚರ್ಚೆಗೆ ಉತ್ತರ ನೀಡಿದ ಪ್ರಧಾನಿ ನರೇಂದ್ರ ಮೋದಿ,  ಸಂವಿಧಾನ ಮೇಲಿನ ಚರ್ಚೆಯಲ್ಲಿ ಭಾಗಯಾಗಿದ್ದಕ್ಕೆ ಧನ್ಯವಾದ . ನಾವು ಪ್ರಜಾಪ್ರಭುತ್ವದ ಹಬ್ಬ ಸಂಭ್ರಮಿಸುತ್ತಿದ್ದೇವೆ. ಡಾ.ಬಿಆರ್ ಅಂಬೇಡ್ಕರ್ ಚಿಂತನೆ ಸಂಭ್ರಮಿಸುವ ದಿನ ಬುಡಕಟ್ಟು ಮಹಿಳೆ ರಾಷ್ಟ್ರಪತಿಯಾಗಿದ್ದು ನಮ್ಮ ಹೆಮ್ಮೆ.  ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಸಾಧನೆ ಮಾಡುತ್ತಿದ್ದಾರೆ.  2047ಕ್ಕೆ ಭಾರತ ಅಭಿವೃದ್ದಿ ಹೊಂದಿದ ದೇಶವಾಗಲಿದೆ [&#8230;]</p>
<p>The post <a href="https://www.justkannada.in/lokasabha-pm-modi/">ಭಾರತ ಪ್ರಜಾಪ್ರಭುತ್ವದ ತಾಯಿಯಿದ್ದಂತೆ: ಸಂವಿಧಾನ ಕೋಟ್ಯಾಂತರ ಜನರ ಭಾವನೆ, ಬದುಕು- ಪ್ರಧಾನಿ ನರೇಂದ್ರ ಮೋದಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಡಿಸೆಂಬರ್,14,2024 (<a href="http://www.justkannada.in">www.justkannada.in</a>):</strong> ಭಾರತ ಪ್ರಜಾಪ್ರಭುತ್ವದ ತಾಯಿಯಿದ್ದಂತೆ: ಸಂವಿಧಾನವು ಕೋಟ್ಯಾಂತರ ಜನರ ಭಾವನೆ, ಬದುಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದರು.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಲೋಕಸಭೆಯಲ್ಲಿ ಸಂವಿಧಾನದ ಮೇಲಿನ ಚರ್ಚೆಗೆ ಉತ್ತರ ನೀಡಿದ ಪ್ರಧಾನಿ ನರೇಂದ್ರ ಮೋದಿ,  ಸಂವಿಧಾನ ಮೇಲಿನ ಚರ್ಚೆಯಲ್ಲಿ ಭಾಗಯಾಗಿದ್ದಕ್ಕೆ ಧನ್ಯವಾದ . ನಾವು ಪ್ರಜಾಪ್ರಭುತ್ವದ ಹಬ್ಬ ಸಂಭ್ರಮಿಸುತ್ತಿದ್ದೇವೆ. ಡಾ.ಬಿಆರ್ ಅಂಬೇಡ್ಕರ್ ಚಿಂತನೆ ಸಂಭ್ರಮಿಸುವ ದಿನ ಬುಡಕಟ್ಟು ಮಹಿಳೆ ರಾಷ್ಟ್ರಪತಿಯಾಗಿದ್ದು ನಮ್ಮ ಹೆಮ್ಮೆ.  ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಸಾಧನೆ ಮಾಡುತ್ತಿದ್ದಾರೆ.  2047ಕ್ಕೆ ಭಾರತ ಅಭಿವೃದ್ದಿ ಹೊಂದಿದ ದೇಶವಾಗಲಿದೆ ಎಂದರು.</p>
<p>ಆರ್ಟಿಕಲ್ 370 ದೇಶದ ಏಕತೆಗೆ ಮಾರಕ ಆಗಿತ್ತು. ಹೀಗಾಗಿ ಅದನ್ನು ರದ್ದು ಮಾಡಿದವು. ದೇಶದಲ್ಲಿ ಒನ್ ನೇಷನ್ ಒನ್ ಟ್ಯಾಕ್ಸ್ ಜಾರಿ ಮಾಡಿದ್ದೇವೆ. ಒನ್ ನೇಷನ್ ಒನ್ ಎಲೆಕ್ಷನ್ ಜಾರಿ ಮಾಡಲಾಗುತ್ತದೆ. ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಛಾಪು ಮೂಢಿಸುತ್ತಿದ್ದಾರೆ. ಕೇಂದ್ರದ ಯೋಜನೆಗಳಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.</p>
<p>Key words: Lokasabha, India, mother of democracy, PM Modi</p>
<p>The post <a href="https://www.justkannada.in/lokasabha-pm-modi/">ಭಾರತ ಪ್ರಜಾಪ್ರಭುತ್ವದ ತಾಯಿಯಿದ್ದಂತೆ: ಸಂವಿಧಾನ ಕೋಟ್ಯಾಂತರ ಜನರ ಭಾವನೆ, ಬದುಕು- ಪ್ರಧಾನಿ ನರೇಂದ್ರ ಮೋದಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನನ್ನ ಹೇಳಿಕೆ ಕಡತದಿಂದ ತೆಗೆದು ಹಾಕಬಹುದು: ಸತ್ಯವನ್ನ ಮುಚ್ಚಿಡಲು ಸಾಧ್ಯವಿಲ್ಲ- ರಾಹುಲ್ ಗಾಂಧಿ</title>
		<link>https://www.justkannada.in/lokasabha-statement-removed-file-rahul-gandhi/</link>
		
		<dc:creator><![CDATA[prashanth]]></dc:creator>
		<pubDate>Tue, 02 Jul 2024 06:51:06 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[file]]></category>
		<category><![CDATA[lokasabha]]></category>
		<category><![CDATA[Rahul Gandhi]]></category>
		<category><![CDATA[removed]]></category>
		<category><![CDATA[statement]]></category>
		<guid isPermaLink="false">https://www.justkannada.in/?p=125773</guid>

					<description><![CDATA[<p>ನವದೆಹಲಿ,ಜುಲೈ,2,2024 (www.justkannada.in): ಲೋಕಸಭೆಯಲ್ಲಿ ನಿನ್ನೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಡಿದ ಭಾಷಣದ ಕೆಲ ಅಂಶಗಳನ್ನ ಕಡತದಿಂದ ತೆಗೆದು ಹಾಕಲಾಗಿದ್ದು ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ನನ್ನ ಹೇಳಿಕೆ ಕಡತದಿಂದ ತೆಗೆದು ಹಾಕಬಹುದು. ಆದರೆ ತುಂಬಾದಿನ ಸತ್ಯವನ್ನ ಮುಚ್ಚಿಡಲು ಸಾಧ್ಯವಿಲ್ಲ ಎಂದಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ರಾಹುಲ್ ಗಾಂಧಿ,  ಸತ್ಯವನ್ನ ತುಂಬಾ ದಿನ ಮುಚ್ಚಡಲು ಆಗಲ್ಲ ನನ್ನ ಹೇಳಿಕೆಗೆ ನಾನು ಈಗಲೂ ಬದ್ದ. ನಾನು ಆಡಿದ ಮಾತಿಗೆ ನಾನು ಕ್ಷಮೆ ಕೇಳಲ್ಲ ನನ್ನ ಹೇಳಿಕೆಯನ್ನ [&#8230;]</p>
<p>The post <a href="https://www.justkannada.in/lokasabha-statement-removed-file-rahul-gandhi/">ನನ್ನ ಹೇಳಿಕೆ ಕಡತದಿಂದ ತೆಗೆದು ಹಾಕಬಹುದು: ಸತ್ಯವನ್ನ ಮುಚ್ಚಿಡಲು ಸಾಧ್ಯವಿಲ್ಲ- ರಾಹುಲ್ ಗಾಂಧಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಜುಲೈ,2,2024 (<a href="http://www.justkannada.in">www.justkannada.in</a>):</strong> ಲೋಕಸಭೆಯಲ್ಲಿ ನಿನ್ನೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಡಿದ ಭಾಷಣದ ಕೆಲ ಅಂಶಗಳನ್ನ ಕಡತದಿಂದ ತೆಗೆದು ಹಾಕಲಾಗಿದ್ದು ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ನನ್ನ ಹೇಳಿಕೆ ಕಡತದಿಂದ ತೆಗೆದು ಹಾಕಬಹುದು. ಆದರೆ ತುಂಬಾದಿನ ಸತ್ಯವನ್ನ ಮುಚ್ಚಿಡಲು ಸಾಧ್ಯವಿಲ್ಲ ಎಂದಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ರಾಹುಲ್ ಗಾಂಧಿ,  ಸತ್ಯವನ್ನ ತುಂಬಾ ದಿನ ಮುಚ್ಚಡಲು ಆಗಲ್ಲ ನನ್ನ ಹೇಳಿಕೆಗೆ ನಾನು ಈಗಲೂ ಬದ್ದ. ನಾನು ಆಡಿದ ಮಾತಿಗೆ ನಾನು ಕ್ಷಮೆ ಕೇಳಲ್ಲ ನನ್ನ ಹೇಳಿಕೆಯನ್ನ ಕಡತದಿಂದ ತೆಗೆದು ಹಾಕಲಾಗಿದೆ ಆದರೆ ಸತ್ಯವನ್ನ ಎಂದಿಗೂ ತೆಗೆದುಹಾಕಲು ಸಾಧ್ಯವಿಲ್ಲ ಎಂದರು.<img loading="lazy" decoding="async" class="aligncenter size-full wp-image-121716" src="https://www.justkannada.in/wp-content/uploads/2024/04/rahul-gandhi.jpg" alt="" width="500" height="300" srcset="https://www.justkannada.in/wp-content/uploads/2024/04/rahul-gandhi.jpg 500w, https://www.justkannada.in/wp-content/uploads/2024/04/rahul-gandhi-300x180.jpg 300w, https://www.justkannada.in/wp-content/uploads/2024/04/rahul-gandhi-150x90.jpg 150w" sizes="auto, (max-width: 500px) 100vw, 500px" /></p>
<p>ಮೋದಿಜಿ ಅವರ ಜಗತ್ತಿನಲ್ಲಿ ಸತ್ಯವನ್ನು ತೆಗೆದುಹಾಕಬಹುದು ಆದರೆ ವಾಸ್ತವದಲ್ಲಿ ಅಲ್ಲ. ನಾನು ಏನು ಹೇಳಬೇಕೋ ಅದನ್ನು ಹೇಳಿದೆ, ಅದು ಸತ್ಯ. ಅವರು ಬಯಸಿದಷ್ಟು ತೆಗೆದುಹಾಕಬಹುದು. ಸತ್ಯವೇ ಸತ್ಯ&#8221; ಎಂದು ರಾಹುಲ್ ಗಾಂಧಿ ತಿಳಿಸಿದರು.</p>
<p>Key words: Lokasabha, statement, removed, file, Rahul Gandhi</p>
<p>The post <a href="https://www.justkannada.in/lokasabha-statement-removed-file-rahul-gandhi/">ನನ್ನ ಹೇಳಿಕೆ ಕಡತದಿಂದ ತೆಗೆದು ಹಾಕಬಹುದು: ಸತ್ಯವನ್ನ ಮುಚ್ಚಿಡಲು ಸಾಧ್ಯವಿಲ್ಲ- ರಾಹುಲ್ ಗಾಂಧಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಶಾಸಕರು, ಸಚಿವರು ನಿಲ್ಲಬೇಕೆಂದೇನಿಲ್ಲ: ಕಾರ್ಯಕರ್ತ ನಿಂತರೂ ಗೆಲ್ಲುವ ಸಾಧ್ಯತೆ- ಸಚಿವ ಬಿ. ನಾಗೇಂದ್ರ.</title>
		<link>https://www.justkannada.in/mlas-ministers-lokasabha-election-minister-b-nagendra/</link>
		
		<dc:creator><![CDATA[prashanth]]></dc:creator>
		<pubDate>Tue, 12 Mar 2024 09:18:43 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[B. Nagendra.]]></category>
		<category><![CDATA[election]]></category>
		<category><![CDATA[lokasabha]]></category>
		<category><![CDATA[minister]]></category>
		<category><![CDATA[ministers]]></category>
		<category><![CDATA[mlas]]></category>
		<guid isPermaLink="false">https://www.justkannada.in/?p=120670</guid>

					<description><![CDATA[<p>ರಾಯಚೂರು,ಮಾರ್ಚ್,12,2024(www.justkannada.in): ಲೋಕಸಭೆ ಚುನಾವಣೆಗೆ ಶಾಸಕರು, ಸಚಿವರು ನಿಲ್ಲಬೇಕೆಂದೇನಿಲ್ಲ. ಕಟ್ಟ ಕಡೆಯ ಕಾರ್ಯಕರ್ತ ನಿಂತರೂ ಗೆಲ್ಲುವ ಸಾಧ್ಯತೆ ಇದೆ ಎಂದು ಕ್ರೀಡಾ ಸಚಿವ ಬಿ. ನಾಗೇಂದ್ರ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಬಿ.ನಾಗೇಂದ್ರ, ಗ್ಯಾರಂಟಿ ಯೋಜನೆ ಜನರ ಮಧ್ಯೆ ಓಡಾಡುತ್ತಿದೆ. ಜನರು ನೆಮ್ಮದಿಯಿಂದಿದ್ದಾರೆ . ಜನರ ಮಧ್ಯೆ ನಮ್ಮ ಸರ್ಕಾರವಿದೆ ಎಂದರು. ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ನನ್ನ ಸಹೋದರ ಕೂಡ  ಟಿಕೆಟ್ ಆಕಾಂಕ್ಷಿ.  ಯಾರಿಗೆ ಟಿಕೆಟ್ ಕೊಟ್ಟರೂ ಕ್ಷೇತ್ರದಲ್ಲಿ ಗೆಲ್ಲುತ್ತಾರೆ. ಶಾಸಕರು ಸಚಿವರು ನಿಲ್ಲಬೇಕು ಎಂದೇನಿಲ್ಲ [&#8230;]</p>
<p>The post <a href="https://www.justkannada.in/mlas-ministers-lokasabha-election-minister-b-nagendra/">ಶಾಸಕರು, ಸಚಿವರು ನಿಲ್ಲಬೇಕೆಂದೇನಿಲ್ಲ: ಕಾರ್ಯಕರ್ತ ನಿಂತರೂ ಗೆಲ್ಲುವ ಸಾಧ್ಯತೆ- ಸಚಿವ ಬಿ. ನಾಗೇಂದ್ರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ರಾಯಚೂರು,ಮಾರ್ಚ್,12,2024(<a href="http://www.justkannada.in">www.justkannada.in</a>):</strong> ಲೋಕಸಭೆ ಚುನಾವಣೆಗೆ ಶಾಸಕರು, ಸಚಿವರು ನಿಲ್ಲಬೇಕೆಂದೇನಿಲ್ಲ. ಕಟ್ಟ ಕಡೆಯ ಕಾರ್ಯಕರ್ತ ನಿಂತರೂ ಗೆಲ್ಲುವ ಸಾಧ್ಯತೆ ಇದೆ ಎಂದು ಕ್ರೀಡಾ ಸಚಿವ ಬಿ. ನಾಗೇಂದ್ರ ತಿಳಿಸಿದರು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಬಿ.ನಾಗೇಂದ್ರ, ಗ್ಯಾರಂಟಿ ಯೋಜನೆ ಜನರ ಮಧ್ಯೆ ಓಡಾಡುತ್ತಿದೆ. ಜನರು ನೆಮ್ಮದಿಯಿಂದಿದ್ದಾರೆ . ಜನರ ಮಧ್ಯೆ ನಮ್ಮ ಸರ್ಕಾರವಿದೆ ಎಂದರು.<img loading="lazy" decoding="async" class="aligncenter size-full wp-image-120671" src="https://www.justkannada.in/wp-content/uploads/2024/03/nagendra.jpg" alt="" width="620" height="342" srcset="https://www.justkannada.in/wp-content/uploads/2024/03/nagendra.jpg 620w, https://www.justkannada.in/wp-content/uploads/2024/03/nagendra-600x331.jpg 600w, https://www.justkannada.in/wp-content/uploads/2024/03/nagendra-300x165.jpg 300w, https://www.justkannada.in/wp-content/uploads/2024/03/nagendra-150x83.jpg 150w" sizes="auto, (max-width: 620px) 100vw, 620px" /></p>
<p>ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ನನ್ನ ಸಹೋದರ ಕೂಡ  ಟಿಕೆಟ್ ಆಕಾಂಕ್ಷಿ.  ಯಾರಿಗೆ ಟಿಕೆಟ್ ಕೊಟ್ಟರೂ ಕ್ಷೇತ್ರದಲ್ಲಿ ಗೆಲ್ಲುತ್ತಾರೆ. ಶಾಸಕರು ಸಚಿವರು ನಿಲ್ಲಬೇಕು ಎಂದೇನಿಲ್ಲ  ಎಂದು ಸಚಿವ ಬಿ. ನಾಗೇಂದ್ರ ನುಡಿದರು.</p>
<p>Key words: MLAs &#8211; ministers –Lokasabha-election &#8211; Minister -B. Nagendra.</p>
<p>The post <a href="https://www.justkannada.in/mlas-ministers-lokasabha-election-minister-b-nagendra/">ಶಾಸಕರು, ಸಚಿವರು ನಿಲ್ಲಬೇಕೆಂದೇನಿಲ್ಲ: ಕಾರ್ಯಕರ್ತ ನಿಂತರೂ ಗೆಲ್ಲುವ ಸಾಧ್ಯತೆ- ಸಚಿವ ಬಿ. ನಾಗೇಂದ್ರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅವಕಾಶ ಕೊಟ್ಟರೇ ಸ್ಪರ್ಧೆ: ನನ್ನನ್ನು ಗೆಲ್ಲಿಸಿ- ಕ್ಷೇತ್ರದ ಜನರಲ್ಲಿ ಡಾ.ಕೆ.ಸುಧಾಕರ್ ಮನವಿ.  </title>
		<link>https://www.justkannada.in/compete-lokasabha-election-former-minister-dr-k-sudhakar/</link>
		
		<dc:creator><![CDATA[prashanth]]></dc:creator>
		<pubDate>Mon, 11 Mar 2024 10:51:33 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[compete]]></category>
		<category><![CDATA[Dr K Sudhakar]]></category>
		<category><![CDATA[election]]></category>
		<category><![CDATA[Former Minister]]></category>
		<category><![CDATA[lokasabha]]></category>
		<guid isPermaLink="false">https://www.justkannada.in/?p=120640</guid>

					<description><![CDATA[<p>ಚಿಕ್ಕಬಳ್ಳಾಪುರ, ಮಾರ್ಚ್, 11,2024(www.justkannada.in): ಲೋಕಸಭೆ ಚುನಾವಣೆಯಲ್ಲಿ ಅವಕಾಶ ಕೊಟ್ಟರೇ ಸ್ಪರ್ಧೆ ಮಾಡುತ್ತೇನೆ. ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ ಕಡಿಮೆ ಮಾಡುವಂತೆ ಚಿಕ್ಕಬಳ್ಳಾಪುರ ಕ್ಷೇತ್ರದ ಜನರಲ್ಲಿ ಮಾಜಿ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು. ಕಾರ್ಯಕರ್ತರ ಜೊತೆ ಸಭೆ  ನಡೆಸಿ ನಂತರ ಮಾತನಾಡಿದ ಮಾಜಿ ಸಚಿವ ಡಾ.ಕೆ.ಸುಧಾಕರ್,  ಎರಡು ಮೂರು ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಘೋಷಣೆ ಆಗುತ್ತದೆ. ಚಿಕ್ಕಬಳ್ಳಾಫುರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡುವಂತೆ ಮನವಿ ಮಾಡಿದ್ದೇನೆ. ಟಿಕೆಟ್ ನೀಡಿದರೇ ಸ್ಪರ್ಧೆ ಮಾಡುತ್ತೇನೆ. ಈ ಸಾರಿ ನನ್ನನ್ನು [&#8230;]</p>
<p>The post <a href="https://www.justkannada.in/compete-lokasabha-election-former-minister-dr-k-sudhakar/">ಅವಕಾಶ ಕೊಟ್ಟರೇ ಸ್ಪರ್ಧೆ: ನನ್ನನ್ನು ಗೆಲ್ಲಿಸಿ- ಕ್ಷೇತ್ರದ ಜನರಲ್ಲಿ ಡಾ.ಕೆ.ಸುಧಾಕರ್ ಮನವಿ.  </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಿಕ್ಕಬಳ್ಳಾಪುರ, ಮಾರ್ಚ್, 11,2024(<a href="http://www.justkannada.in">www.justkannada.in</a>):</strong> ಲೋಕಸಭೆ ಚುನಾವಣೆಯಲ್ಲಿ ಅವಕಾಶ ಕೊಟ್ಟರೇ ಸ್ಪರ್ಧೆ ಮಾಡುತ್ತೇನೆ. ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ ಕಡಿಮೆ ಮಾಡುವಂತೆ ಚಿಕ್ಕಬಳ್ಳಾಪುರ ಕ್ಷೇತ್ರದ ಜನರಲ್ಲಿ ಮಾಜಿ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕಾರ್ಯಕರ್ತರ ಜೊತೆ ಸಭೆ  ನಡೆಸಿ ನಂತರ ಮಾತನಾಡಿದ ಮಾಜಿ ಸಚಿವ ಡಾ.ಕೆ.ಸುಧಾಕರ್,  ಎರಡು ಮೂರು ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಘೋಷಣೆ ಆಗುತ್ತದೆ. ಚಿಕ್ಕಬಳ್ಳಾಫುರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡುವಂತೆ ಮನವಿ ಮಾಡಿದ್ದೇನೆ. ಟಿಕೆಟ್ ನೀಡಿದರೇ ಸ್ಪರ್ಧೆ ಮಾಡುತ್ತೇನೆ. ಈ ಸಾರಿ ನನ್ನನ್ನು ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದರು.<img loading="lazy" decoding="async" class="aligncenter size-full wp-image-101459" src="https://www.justkannada.in/wp-content/uploads/2022/12/sudhakar-1.jpg" alt="" width="500" height="375" srcset="https://www.justkannada.in/wp-content/uploads/2022/12/sudhakar-1.jpg 500w, https://www.justkannada.in/wp-content/uploads/2022/12/sudhakar-1-300x225.jpg 300w, https://www.justkannada.in/wp-content/uploads/2022/12/sudhakar-1-265x198.jpg 265w" sizes="auto, (max-width: 500px) 100vw, 500px" /></p>
<p>ರಾಜ್ಯದಲ್ಲಿ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 15 ರಂದು ಚಾಲನೆ ನೀಡಲಿದ್ದಾರೆ. ಅಂದು ಬೆಳಗ್ಗೆ 10 ಗಂಟೆಗೆ ಪ್ರಧಾನಿ ಚಿಕ್ಕಬಳ್ಳಾಪುರಕ್ಕೆ ಆಗಮಿಸಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ  ಎಂದು ತಿಳಿಸಿದರು.</p>
<p>Key words: Compete-lokasabha-election- Former Minister- Dr. K. Sudhakar</p>
<p>The post <a href="https://www.justkannada.in/compete-lokasabha-election-former-minister-dr-k-sudhakar/">ಅವಕಾಶ ಕೊಟ್ಟರೇ ಸ್ಪರ್ಧೆ: ನನ್ನನ್ನು ಗೆಲ್ಲಿಸಿ- ಕ್ಷೇತ್ರದ ಜನರಲ್ಲಿ ಡಾ.ಕೆ.ಸುಧಾಕರ್ ಮನವಿ.  </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ದೇಶದಲ್ಲಿ ಭ್ರಷ್ಟಾಚಾರ, ಕುಟುಂಬ ರಾಜಕಾರಣ ಅಂತ್ಯ: ಈಗಿನ ಅರ್ಥವ್ಯವಸ್ಥೆ ಕಂಡು ಕೆಲವರಿಗೆ ನಿರಾಸೆ-ವಿಪಕ್ಷಗಳಿಗೆ ಪ್ರಧಾನಿ ಮೋದಿ ಟಾಂಗ್.  </title>
		<link>https://www.justkannada.in/end-corruption-family-politics-pm-modi-lokasabha/</link>
		
		<dc:creator><![CDATA[JK Desk]]></dc:creator>
		<pubDate>Wed, 08 Feb 2023 11:33:53 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[End –corruption]]></category>
		<category><![CDATA[family politics]]></category>
		<category><![CDATA[lokasabha]]></category>
		<category><![CDATA[PM Modi]]></category>
		<guid isPermaLink="false">https://www.justkannada.in/?p=103438</guid>

					<description><![CDATA[<p>ನವದೆಹಲಿ,ಫೆಬ್ರವರಿ,8,2023(www.justkannada.in):  ದೇಶದಲ್ಲಿ ಭ್ರಷ್ಟಾಚಾರ, ಕುಟುಂಬ ರಾಜಕಾರಣ ಅಂತ್ಯವಾಗಿದೆ. ಯುಪಿಎ ಅವದಿಯಲ್ಲಿ ಅರ್ಥ ವ್ಯವಸ್ಥೆ ಪಾತಾಳಕ್ಕೆ ಕುಸಿದಿತ್ತು. ಈಗ ಅರ್ಥವ್ಯವಸ್ಥೆ ಸರಿಯಾಗಿರುವುದನ್ನ ಕಂಡು ಕೆಲವರಿಗೆ ನಿರಾಸೆಯಾಗಿದೆ ಎಂದು ವಿಪಕ್ಷಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಟಿ ಬೀಸಿದರು. ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ಧನ್ಯವಾದ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿ ವಿಪಕ್ಷಗಳನ್ನ ಟೀಕಿಸಿದ ಪ್ರಧಾನಿ ನರೇಂದ್ರ ಮೋದಿ, 2004ರಿಂದ 2014ರವರೆಗೆ ಭಾರತೀಯ ಆರ್ಥಿಕ ಸ್ಥಿತಿ ಹದಗೆಟ್ಟಿತ್ತು. ಈಗ ಈಗ ಅರ್ಥವ್ಯವಸ್ಥೆ ಸುಧಾರಿಸಿದೆ. ಮೊಬೈಲ್ ಉತ್ಪಾದನೆಯಲ್ಲಿ ಭಾರತ 2ನೇ ಸ್ಥಾನದಲ್ಲಿದೆ. ದ್ವೇಷದ ಭಾವನೆಯ [&#8230;]</p>
<p>The post <a href="https://www.justkannada.in/end-corruption-family-politics-pm-modi-lokasabha/">ದೇಶದಲ್ಲಿ ಭ್ರಷ್ಟಾಚಾರ, ಕುಟುಂಬ ರಾಜಕಾರಣ ಅಂತ್ಯ: ಈಗಿನ ಅರ್ಥವ್ಯವಸ್ಥೆ ಕಂಡು ಕೆಲವರಿಗೆ ನಿರಾಸೆ-ವಿಪಕ್ಷಗಳಿಗೆ ಪ್ರಧಾನಿ ಮೋದಿ ಟಾಂಗ್.  </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಫೆಬ್ರವರಿ,8,2023(<a href="http://www.justkannada.in">www.justkannada.in</a>): </strong> ದೇಶದಲ್ಲಿ ಭ್ರಷ್ಟಾಚಾರ, ಕುಟುಂಬ ರಾಜಕಾರಣ ಅಂತ್ಯವಾಗಿದೆ. ಯುಪಿಎ ಅವದಿಯಲ್ಲಿ ಅರ್ಥ ವ್ಯವಸ್ಥೆ ಪಾತಾಳಕ್ಕೆ ಕುಸಿದಿತ್ತು. ಈಗ ಅರ್ಥವ್ಯವಸ್ಥೆ ಸರಿಯಾಗಿರುವುದನ್ನ ಕಂಡು ಕೆಲವರಿಗೆ ನಿರಾಸೆಯಾಗಿದೆ ಎಂದು ವಿಪಕ್ಷಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಟಿ ಬೀಸಿದರು.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ಧನ್ಯವಾದ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿ ವಿಪಕ್ಷಗಳನ್ನ ಟೀಕಿಸಿದ ಪ್ರಧಾನಿ ನರೇಂದ್ರ ಮೋದಿ, 2004ರಿಂದ 2014ರವರೆಗೆ ಭಾರತೀಯ ಆರ್ಥಿಕ ಸ್ಥಿತಿ ಹದಗೆಟ್ಟಿತ್ತು. ಈಗ ಈಗ ಅರ್ಥವ್ಯವಸ್ಥೆ ಸುಧಾರಿಸಿದೆ. ಮೊಬೈಲ್ ಉತ್ಪಾದನೆಯಲ್ಲಿ ಭಾರತ 2ನೇ ಸ್ಥಾನದಲ್ಲಿದೆ. ದ್ವೇಷದ ಭಾವನೆಯ ರಾಜಕಾರಣ ಈಗ ಬಯಲಾಗಿದೆ. ದ್ವೇಷದ ಹಿಂದಿನ ಸತ್ಯ ಎಲ್ಲರ ಮುಂದೆ ಬಯಲಾಗಿದೆ ಎಂದು ಹೇಳಿದರು.</p>
<p>ಕ್ರಮೇಣವಾಗಿ ದೇಶ ಭ್ರಷ್ಟಾಚಾರದಿಂದ ಮುಕ್ತವಾಗಿದೆ. ದೇಶದಲ್ಲಿ ಕುಟುಂಬ ರಾಜಕಾರಣ ಭ್ರಷ್ಟಾಚಾ ಅಂತ್ಯವಾಗಿದೆ.  ವಿಶ್ವದ ಸಮೃದ್ಧ ದೇಶಗಳಲ್ಲಿ ಭಾರತ ಒಂದಾಗಿದೆ. ಈ ಬಾರಿ ಭಾರತಕ್ಕೆ ಜಿ-20  ಅಧ್ಯಕ್ಷತೆ ಸಿಕ್ಕಿರುವುದರಿಂದ ಕೆಲವರಿಗೆ ದುಃಖವಾಗುತ್ತಿದೆ . ಅನೇಕ ದೇಶಗಳು ನಿರುದ್ಯೋಗ ಹಸಿವು ಬಡತನದಿಂದ ಬಳಲುತ್ತಿವೆ. ಭಾರತ ವಿಶ್ವದ 5ನೇ ಬಲಿಷ್ಠ ಆರ್ಥಿಕತೆ ಹೊಂದಿದೆ. ಭಾರತ ವಿಶ್ವದಲ್ಲೇ ಸಮೃದ‍್ಧ ದೇಶವಾಗಿದೆ. ಇದೇ ಹಿನ್ನೆಲೆಯಲ್ಲಿ ನಮಗೆ ಜಿ-20 ಅಧ್ಯಕ್ಷ ಸ್ಥಾನ ಸಿಕ್ಕಿದೆ. ಇದು ದೇಶದ ಜನತೆಗೆ ಸಿಕ್ಕ ಗೌರವ ಆದರೆ ಇದು ಸಿಕ್ಕಿರುವುದು ಕೆಲವರಿಗೆ ದುಃಖವಾಗಿದೆ. ಯಾರಿಗೆ ದುಃಖವಾಗಿದೆ ಎಂದು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು ಎಂದು ವಿಪಕ್ಷಗಳಿಗೆ ಟಾಂಗ್ ನೀಡಿದರು.<img loading="lazy" decoding="async" class="aligncenter size-medium wp-image-103439" src="https://www.justkannada.in/wp-content/uploads/2023/02/pm-modi-1-300x225.jpg" alt="" width="300" height="225" srcset="https://www.justkannada.in/wp-content/uploads/2023/02/pm-modi-1-300x225.jpg 300w, https://www.justkannada.in/wp-content/uploads/2023/02/pm-modi-1-265x198.jpg 265w, https://www.justkannada.in/wp-content/uploads/2023/02/pm-modi-1.jpg 500w" sizes="auto, (max-width: 300px) 100vw, 300px" /></p>
<p>ಕೆಲವರು ದೇಶದ ಪ್ರಗತಿಯನ್ನ ಸ್ವೀಕಾರ ಮಾಡುವುದಿಲ್ಲ 140 ಕೋಟಿ ಜನರಿಗೆ ಏನು ಸಿಕ್ಕಿದೆ ಎನ್ನುವ ಬಗ್ಗೆ ತಿಳಿದುಕೊಳ್ಳಲ್ಲ. ಇಡೀ ಭಾರತ ಕನಸು ನನಸಾಗಲು ಸಂಕಲ್ಪ ತೊಟ್ಟಾಗಿದೆ. ಈ ರೀತಿಯ ನಿರಾಶೆಯ ಹಿಂದೆ ಬೇರೆಯೇ ರೀತಿಯ ಲೆಕ್ಕಾಚಾರವಿದೆ  ಎಂದರು.</p>
<p>ಇನ್ನು ಪ್ರಧಾನಿ ಮೋದಿ ಭಾಷಣದ ವೇಳೆ ಗೌತಮ್ ಅದಾನಿ ಅವ್ಯವಹಾರದ ಬಗ್ಗೆ ತನಿಖೆಗೆ ಆಗ್ರಹಿಸಿ ವಿಪಕ್ಷಗಳಾದ ಬಿಆರ್ ಎಸ್ ಕಾಂಗ್ರೆಸ್ ಸಭಾತ್ಯಾಗ ಮಾಡಿದವು.</p>
<p>Key words: End –corruption- family politics-PM Modi-lokasabha</p>
<p>The post <a href="https://www.justkannada.in/end-corruption-family-politics-pm-modi-lokasabha/">ದೇಶದಲ್ಲಿ ಭ್ರಷ್ಟಾಚಾರ, ಕುಟುಂಬ ರಾಜಕಾರಣ ಅಂತ್ಯ: ಈಗಿನ ಅರ್ಥವ್ಯವಸ್ಥೆ ಕಂಡು ಕೆಲವರಿಗೆ ನಿರಾಸೆ-ವಿಪಕ್ಷಗಳಿಗೆ ಪ್ರಧಾನಿ ಮೋದಿ ಟಾಂಗ್.  </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಂಗ್ರೆಸ್ ಸೋಲಿಗೆ ಮೈತ್ರಿ ಕಾರಣ ಎಂದು ಹೇಳೀಕೆ ನೀಡಿದ್ದ ‘ಕೈ’ ನಾಯಕರಿಗೆ ತಿರುಗೇಟು ಕೊಟ್ಟ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ&#8230;</title>
		<link>https://www.justkannada.in/kpcc-ishwar-khandre-congress-lose-lokasabha-kh-muniyappa-veerappamoily/</link>
		
		<dc:creator><![CDATA[JK Desk]]></dc:creator>
		<pubDate>Wed, 26 Jun 2019 07:16:51 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[KH Muniyappa.]]></category>
		<category><![CDATA[KPCC - Ishwar Khandre-congress-lose]]></category>
		<category><![CDATA[lokasabha]]></category>
		<category><![CDATA[veerappamoily]]></category>
		<guid isPermaLink="false">https://www.justkannada.in/?p=5281</guid>

					<description><![CDATA[<p>ಬೆಂಗಳೂರು,ಜೂ,26,2019(www.justkannada.in):  ಕಾಂಗ್ರೆಸ್ ಸೋಲಿಗೆ ಮೈತ್ರಿ ಕಾರಣ ಎಂದು ಹೇಳಿಕೆ ನೀಡಿದ್ದ ಮಾಜಿ ಸಂಸದರಾದ ಕೆ.ಹೆಚ್ ಮುನಿಯಪ್ಪ ಮತ್ತು ವೀರಪ್ಪ ಮೊಯ್ಲಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿರುಗೇಟು ನೀಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಮೈತ್ರಿ ಕಾರಣವಲ್ಲ. ಬಿಜೆಪಿಯ ಅಪಪ್ರಚಾರವೇ ಕಾರಣ.  ಬಿಜೆಪಿಯ ಹುಸಿ ರಾಷ್ಟ್ರೀಯತೆ ಕಾಂಗ್ರೆಸ್ ಸೋಲಿಗೆ ಕಾರಣ ಎಂದು ಹೇಳುವ ಮೂಲಕ ಮಾಜಿ ಸಂಸದರಾದ  ಕೆ.ಹೆಚ್ ಮುನಿಯಪ್ಪ ಮತ್ತು ವೀರಪ್ಪ ಮೊಯ್ಲಿ ಅವರಿಗೆ ಈಶ್ವರ್ ಖಂಡ್ರೆ ಟಾಂಗ್ ಕೊಟ್ಟರು. ಬೆಂಗಳೂರಿನಲ್ಲಿ ಮಾಧ್ಯಮ ಗಳ [&#8230;]</p>
<p>The post <a href="https://www.justkannada.in/kpcc-ishwar-khandre-congress-lose-lokasabha-kh-muniyappa-veerappamoily/">ಕಾಂಗ್ರೆಸ್ ಸೋಲಿಗೆ ಮೈತ್ರಿ ಕಾರಣ ಎಂದು ಹೇಳೀಕೆ ನೀಡಿದ್ದ ‘ಕೈ’ ನಾಯಕರಿಗೆ ತಿರುಗೇಟು ಕೊಟ್ಟ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಜೂ,26,2019(<a href="https://www.justkannada.in">www.justkannada.in</a>):  ಕಾಂಗ್ರೆಸ್ ಸೋಲಿಗೆ ಮೈತ್ರಿ ಕಾರಣ ಎಂದು ಹೇಳಿಕೆ ನೀಡಿದ್ದ ಮಾಜಿ ಸಂಸದರಾದ ಕೆ.ಹೆಚ್ ಮುನಿಯಪ್ಪ ಮತ್ತು ವೀರಪ್ಪ ಮೊಯ್ಲಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿರುಗೇಟು ನೀಡಿದ್ದಾರೆ.</p>
<p>ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಮೈತ್ರಿ ಕಾರಣವಲ್ಲ. ಬಿಜೆಪಿಯ ಅಪಪ್ರಚಾರವೇ ಕಾರಣ.  ಬಿಜೆಪಿಯ ಹುಸಿ ರಾಷ್ಟ್ರೀಯತೆ ಕಾಂಗ್ರೆಸ್ ಸೋಲಿಗೆ ಕಾರಣ ಎಂದು ಹೇಳುವ ಮೂಲಕ ಮಾಜಿ ಸಂಸದರಾದ  ಕೆ.ಹೆಚ್ ಮುನಿಯಪ್ಪ ಮತ್ತು ವೀರಪ್ಪ ಮೊಯ್ಲಿ ಅವರಿಗೆ ಈಶ್ವರ್ ಖಂಡ್ರೆ ಟಾಂಗ್ ಕೊಟ್ಟರು.</p>
<p>ಬೆಂಗಳೂರಿನಲ್ಲಿ ಮಾಧ್ಯಮ ಗಳ ಜತೆ ಮಾತನಾಡಿ, ಸಿಎಂ ಗ್ರಾಮವಾಸ್ತವ್ಯದ ಕ್ರೆಡಿಟ್ ಜೆಡಿಎಸ್ ಗೆ ಸಲ್ಲುತ್ತೆ ಎಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಈಶ್ವರ್ ಖಂಡ್ರೆ,  ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್ ಸಹ ಪಾಲುದಾರ ಪಕ್ಷ. ಗ್ರಾಮವಾಸ್ತವ್ಯ, ಸಾಲಮನ್ನಾ ಕ್ರೆಡಿಟ್ ಎರಡು ಪಕ್ಷಗಳಿಗೆ ಸಲ್ಲುತ್ತದೆ. ಎರಡು ಪಕ್ಷಕ್ಕೆ ಸಮನಾಗಿ ಸಿಗುತ್ತೆ ಎಂದು ಹೇಳಿದರು.</p>
<p>Key words: KPCC &#8211; Ishwar Khandre-congress-lose-lokasabha-kh muniyappa-veerappamoily</p>
<p>The post <a href="https://www.justkannada.in/kpcc-ishwar-khandre-congress-lose-lokasabha-kh-muniyappa-veerappamoily/">ಕಾಂಗ್ರೆಸ್ ಸೋಲಿಗೆ ಮೈತ್ರಿ ಕಾರಣ ಎಂದು ಹೇಳೀಕೆ ನೀಡಿದ್ದ ‘ಕೈ’ ನಾಯಕರಿಗೆ ತಿರುಗೇಟು ಕೊಟ್ಟ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
