<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Lokayukta SP Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/lokayukta-sp/feed/" rel="self" type="application/rss+xml" />
	<link>https://www.justkannada.in/tag/lokayukta-sp/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sun, 16 Nov 2025 17:24:33 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Lokayukta SP Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/lokayukta-sp/</link>
	<width>32</width>
	<height>32</height>
</image> 
	<item>
		<title>ಮುಡಾ ಭೂಸ್ವಾಧೀನ ಪ್ರಕರಣ: ಏಳು ಅಧಿಕಾರಿಗಳ  ವಿಚಾರಣೆಗೆ ಅನುಮತಿ ಕೋರಿ ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದ  ಲೋಕಾಯುಕ್ತ ಎಸ್ಪಿ.</title>
		<link>https://www.justkannada.in/muda-lokayukta-sp/</link>
		
		<dc:creator><![CDATA[mahesh]]></dc:creator>
		<pubDate>Sun, 16 Nov 2025 17:24:33 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[director.general.of.police]]></category>
		<category><![CDATA[interrogate]]></category>
		<category><![CDATA[land acquisition case]]></category>
		<category><![CDATA[Lokayukta SP]]></category>
		<category><![CDATA[MUDA]]></category>
		<category><![CDATA[seeking permission]]></category>
		<category><![CDATA[seven officers.]]></category>
		<guid isPermaLink="false">https://www.justkannada.in/?p=147833</guid>

					<description><![CDATA[<p>&#160; ಮೈಸೂರು, ನ.೧೬, ೨೦೨೫:  ಮುಡಾ ಭೂ ಸ್ವಾಧೀನ ಪ್ರಕರಣ ಸಂಬಂಧ 2016 ರಿಂದ 2024 ರವರೆಗೆ ಕರ್ತವ್ಯ ಲೋಪ ಎಸಗಿರುವ ಏಳು ಅಧಿಕಾರಿಗಳನ್ನು ತನಿಖೆಗೊಳಪಡಿಸಲು ಅನುಮತಿ ನೀಡುವಂತೆ ಮೈಸೂರು ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್ ಅವರು ಲೋಕಾಯುಕ್ತ ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದು ಅನುಮತಿ ಕೋರಿದ್ದಾರೆ. ಬೆಲವತ್ತ ಗ್ರಾಮದ ಸರ್ವೆ ನಂಬರ್ 20/1, ಕ್ಯಾತಮಾರನಹಳ್ಳಿ ಗ್ರಾಮದ ಸರ್ವೆ ನಂಬರ್ 192, ಹೆಬ್ಬಾಳು ಗ್ರಾಮದ ಸರ್ವೆ ನಂಬರ್ 88/2, ಕೆಸರೆ ಗ್ರಾಮದ ಸರ್ವೆ ನಂಬರ್ 648 ಹಾಗೂ [&#8230;]</p>
<p>The post <a href="https://www.justkannada.in/muda-lokayukta-sp/">ಮುಡಾ ಭೂಸ್ವಾಧೀನ ಪ್ರಕರಣ: ಏಳು ಅಧಿಕಾರಿಗಳ  ವಿಚಾರಣೆಗೆ ಅನುಮತಿ ಕೋರಿ ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದ  ಲೋಕಾಯುಕ್ತ ಎಸ್ಪಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಮೈಸೂರು, ನ.೧೬, ೨೦೨೫:  ಮುಡಾ ಭೂ ಸ್ವಾಧೀನ ಪ್ರಕರಣ ಸಂಬಂಧ 2016 ರಿಂದ 2024 ರವರೆಗೆ ಕರ್ತವ್ಯ ಲೋಪ ಎಸಗಿರುವ ಏಳು ಅಧಿಕಾರಿಗಳನ್ನು ತನಿಖೆಗೊಳಪಡಿಸಲು ಅನುಮತಿ ನೀಡುವಂತೆ ಮೈಸೂರು ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್ ಅವರು ಲೋಕಾಯುಕ್ತ ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದು ಅನುಮತಿ ಕೋರಿದ್ದಾರೆ.</p>
<p>ಬೆಲವತ್ತ ಗ್ರಾಮದ ಸರ್ವೆ ನಂಬರ್ 20/1, ಕ್ಯಾತಮಾರನಹಳ್ಳಿ ಗ್ರಾಮದ ಸರ್ವೆ ನಂಬರ್ 192, ಹೆಬ್ಬಾಳು ಗ್ರಾಮದ ಸರ್ವೆ ನಂಬರ್ 88/2, ಕೆಸರೆ ಗ್ರಾಮದ ಸರ್ವೆ ನಂಬರ್ 648 ಹಾಗೂ ಈರನಗೆರೆ ಗ್ರಾಮದ ಸರ್ವೆ ನಂಬರ್ 14/ಬಿ ಗೆ ಸಂಬಂಧಿಸಿದಂತೆ ಕಡತಗಳ ದಾಖಲಾತಿಗಳನ್ನು ಪರಿಶೀಲನೆ ನಡೆಸಿದ್ದೇನೆ ಎಂದು ಭೂಸ್ವಾಧೀನ ಪ್ರಕರಣದ ಬಗ್ಗೆ ಪತ್ರದಲ್ಲಿ ಮಾಹಿತಿ ನೀಡಿದ್ದಾರೆ.</p>
<p>ಜಮೀನು ಮಾಲೀಕರೊಂದಿಗೆ ಮಾಡಿಕೊಂಡಿರುವ ಪರಸ್ಪರ ಒಪ್ಪಂದದ ಪಟ್ಟಿ, ಯುಎಲ್ ಪಿ ಪಟ್ಟಿ ಹಾಗೂ ಪರಿಹಾರ ಪಾವತಿ ವಹಿಗಳ ಪ್ರತಿಗಳನ್ನು ದೃಢೀಕರಿಸಿ ಪ್ರತಿ ಒದಗಿಸುವಂತೆ ಕೋರಲಾಗಿದೆ ಎಂದು ಹೇಳಿದ್ದಾರೆ.</p>
<p>ಈ ಪ್ರಕರಣ ಸಂಬಂಧ ಮುಡಾದಲ್ಲಿ 2016 ರಿಂದ 2024 ರವರೆಗೆ ಕರ್ತವ್ಯ ನಿರ್ವಹಿಸಿದ 7 ಅಧಿಕಾರಿಗಳ ಕರ್ತವ್ಯ ಲೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ಕೈಗೊಳ್ಳಲು ಅನುಮತಿ ನೀಡುವಂತೆ ಕೋರಿದ್ದಾರೆ.</p>
<p><img fetchpriority="high" decoding="async" class="alignnone size-full wp-image-131746" src="https://www.justkannada.in/wp-content/uploads/2024/11/muda.jpg" alt="" width="500" height="343" srcset="https://www.justkannada.in/wp-content/uploads/2024/11/muda.jpg 500w, https://www.justkannada.in/wp-content/uploads/2024/11/muda-300x206.jpg 300w, https://www.justkannada.in/wp-content/uploads/2024/11/muda-150x103.jpg 150w, https://www.justkannada.in/wp-content/uploads/2024/11/muda-218x150.jpg 218w, https://www.justkannada.in/wp-content/uploads/2024/11/muda-100x70.jpg 100w" sizes="(max-width: 500px) 100vw, 500px" /></p>
<p>ಮುಡಾ ಭೂ ಮಾಪಕರಾದ ಕಾವೇರಿಗೌಡ, ಎನ್.ಟಿ.ಹನುಮೇಗೌಡ, ವಿಶೇಷ ಭೂಸ್ವಾಧೀನಾಧಿಕಾರಿ ವಿಷ್ಣುವರ್ಧನ ರೆಡ್ಡಿ, ವಿಷಯ ನಿರ್ವಾಹಕ ದರ್ಶನ್, ವ್ಯವಸ್ಥಾಪಕಿ ಶೃತಿ, ಅಧೀಕ್ಷಕ ಇಂಜಿನಿಯರ್ ಚನ್ನಕೇಶವ, ಎಸ್ ಡಿಎ ಸಚಿನ್ ಅವರ ಕರ್ತವ್ಯ ಲೋಪದ ಬಗ್ಗೆ ವಿಚಾರಣೆ ನಡೆಸುವಂತೆ ಲೋಕಾಯುಕ್ತ ಪೊಲೀಸ್ ಮಹಾ ನಿರ್ದೇಶಕರಿಗೆ ಲೋಕಾಯುಕ್ತ ಎಸ್ಪಿ ಉದೇಶ್ ಅವರು ಪತ್ರ ಬರೆದು ಅನುಮತಿ ಕೋರಿದ್ದಾರೆ.</p>
<p>ಈಗ ಲೋಕಾಯುಕ್ತ ಪೊಲೀಸ್ ಮಹಾ ನಿರ್ದೇಶಕರು ಸರ್ಕಾರದ ಅನುಮತಿ ಕೋರಲಿದ್ದಾರೆ. ತರುವಾಯ ಸರ್ಕಾರದ ತೀರ್ಮಾನದ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.</p>
<p>key words: MUDA, land acquisition case, Lokayukta SP, Director General of Police, seeking permission, interrogate, seven officers.</p>
<p><img decoding="async" class="alignnone size-full wp-image-146126" src="https://www.justkannada.in/wp-content/uploads/2025/10/jk02.jpg" alt="" width="1600" height="197" srcset="https://www.justkannada.in/wp-content/uploads/2025/10/jk02.jpg 1600w, https://www.justkannada.in/wp-content/uploads/2025/10/jk02-300x37.jpg 300w, https://www.justkannada.in/wp-content/uploads/2025/10/jk02-1024x126.jpg 1024w, https://www.justkannada.in/wp-content/uploads/2025/10/jk02-768x95.jpg 768w, https://www.justkannada.in/wp-content/uploads/2025/10/jk02-1536x189.jpg 1536w, https://www.justkannada.in/wp-content/uploads/2025/10/jk02-150x18.jpg 150w, https://www.justkannada.in/wp-content/uploads/2025/10/jk02-696x86.jpg 696w, https://www.justkannada.in/wp-content/uploads/2025/10/jk02-1068x131.jpg 1068w, https://www.justkannada.in/wp-content/uploads/2025/10/jk02-600x74.jpg 600w" sizes="(max-width: 1600px) 100vw, 1600px" /></p>
<p><strong>SUMMARY:</strong></p>
<p>MUDA land acquisition case: Lokayukta SP writes to Director General of Police seeking permission to interrogate seven officers.</p>
<p>Mysore Lokayukta SP T.J. Udesh has written a letter to the Lokayukta Director General of Police seeking permission to investigate seven officers who have committed dereliction of duty from 2016 to 2024 in connection with the Muda land acquisition case.</p>
<p><img decoding="async" class="alignnone size-full wp-image-98460" src="https://www.justkannada.in/wp-content/uploads/2022/10/lokayukta.jpg" alt="" width="500" height="281" srcset="https://www.justkannada.in/wp-content/uploads/2022/10/lokayukta.jpg 500w, https://www.justkannada.in/wp-content/uploads/2022/10/lokayukta-300x169.jpg 300w" sizes="(max-width: 500px) 100vw, 500px" /></p>
<p>He has informed in the letter about the land acquisition case that he has examined the files and records related to Survey No. 20/1 of Belavatta village, Survey No. 192 of Kyathamaranahalli village, Survey No. 88/2 of Hebbal village, Survey No. 648 of Kesare village and Survey No. 14/B of Eranagere village.</p>
<p>The post <a href="https://www.justkannada.in/muda-lokayukta-sp/">ಮುಡಾ ಭೂಸ್ವಾಧೀನ ಪ್ರಕರಣ: ಏಳು ಅಧಿಕಾರಿಗಳ  ವಿಚಾರಣೆಗೆ ಅನುಮತಿ ಕೋರಿ ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದ  ಲೋಕಾಯುಕ್ತ ಎಸ್ಪಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗುಲ್ಬರ್ಗ ವಿವಿಗೆ ಲೋಕಾಯುಕ್ತ ಎಸ್ಪಿ ದಿಢೀರ್ ಭೇಟಿ</title>
		<link>https://www.justkannada.in/gulbarga-university-2/</link>
		
		<dc:creator><![CDATA[prashanth]]></dc:creator>
		<pubDate>Wed, 20 Aug 2025 10:51:10 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Gulbarga University]]></category>
		<category><![CDATA[Lokayukta SP]]></category>
		<category><![CDATA[visit]]></category>
		<guid isPermaLink="false">https://www.justkannada.in/?p=144281</guid>

					<description><![CDATA[<p>ಕಲಬುರಗಿ,ಆಗಸ್ಟ್,20,2025 (www.justkannada.in):  ಗುಲ್ಬರ್ಗ ವಿಶ್ವವಿದ್ಯಾಲಯಕ್ಕೆ ಕಲಬುರಗಿ ಲೋಕಾಯುಕ್ತ ಎಸ್ಪಿ ಸಿದ್ದರಾಜು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗುಲ್ಬರ್ಗ ವಿಶ್ವವಿದ್ಯಾಲಯದ ಪರೀಕ್ಷೆ ವಿಭಾಗ, ಹಲವು ಕೊಠಡಿಗಳಿಗೆ ಭೇಟಿ ನೀಡಿದ ಲೋಕಾಯುಕ್ತ ಎಸ್ಪಿ.ಸಿದ್ದರಾಜು ಅವರು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಬಳಿ ಸಮಸ್ಯೆ ಆಲಿಸಿದರು  ಮಾರ್ಕ್ಸ್ ಕಾರ್ಡ್  ಇನ್ನೂ ನೀಡದ ಬಗ್ಗೆ ಮತ್ತು ತಮ್ಮ ಸಮಸ್ಯೆಗಳ ಯಾರು ಸ್ಪಂದನೆ  ನೀಡದ ಬಗ್ಗೆ ವಿದ್ಯಾರ್ಥಿಗಳು  ಹೇಳಿಕೊಂಡರು. ನಂತರ ಮೌಲ್ಯಮಾಪನ ರಿಜಿಸ್ಟರ್ ಕಣ್ಣೂರ್ ಅವರಿಗೆ ಯಾವುದೇ ವಿದ್ಯಾರ್ಥಿಗಳು ತೊಂದರೆ ಆಗದಂತೆ ಅವರ ಸಮಸ್ಯೆಗಳಿಗೆ [&#8230;]</p>
<p>The post <a href="https://www.justkannada.in/gulbarga-university-2/">ಗುಲ್ಬರ್ಗ ವಿವಿಗೆ ಲೋಕಾಯುಕ್ತ ಎಸ್ಪಿ ದಿಢೀರ್ ಭೇಟಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಕಲಬುರಗಿ,ಆಗಸ್ಟ್,20,2025 (<a href="http://www.justkannada.in">www.justkannada.in</a>):  ಗುಲ್ಬರ್ಗ ವಿಶ್ವವಿದ್ಯಾಲಯಕ್ಕೆ ಕಲಬುರಗಿ ಲೋಕಾಯುಕ್ತ ಎಸ್ಪಿ ಸಿದ್ದರಾಜು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಗುಲ್ಬರ್ಗ ವಿಶ್ವವಿದ್ಯಾಲಯದ ಪರೀಕ್ಷೆ ವಿಭಾಗ, ಹಲವು ಕೊಠಡಿಗಳಿಗೆ ಭೇಟಿ ನೀಡಿದ ಲೋಕಾಯುಕ್ತ ಎಸ್ಪಿ.ಸಿದ್ದರಾಜು ಅವರು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಬಳಿ ಸಮಸ್ಯೆ ಆಲಿಸಿದರು  ಮಾರ್ಕ್ಸ್ ಕಾರ್ಡ್  ಇನ್ನೂ ನೀಡದ ಬಗ್ಗೆ ಮತ್ತು ತಮ್ಮ ಸಮಸ್ಯೆಗಳ ಯಾರು ಸ್ಪಂದನೆ  ನೀಡದ ಬಗ್ಗೆ ವಿದ್ಯಾರ್ಥಿಗಳು  ಹೇಳಿಕೊಂಡರು.</p>
<p>ನಂತರ ಮೌಲ್ಯಮಾಪನ ರಿಜಿಸ್ಟರ್ ಕಣ್ಣೂರ್ ಅವರಿಗೆ ಯಾವುದೇ ವಿದ್ಯಾರ್ಥಿಗಳು ತೊಂದರೆ ಆಗದಂತೆ ಅವರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದನೆ  ನೀಡಿ ಎಂದು ಲೋಕಾಯುಕ್ತ ಎಸ್ಪಿ ಸಿದ್ದರಾಜು ಸೂಚನೆ ನೀಡಿದರು.</p>
<p>Key words: Lokayukta SP,  visit, Gulbarga University</p>
<p>The post <a href="https://www.justkannada.in/gulbarga-university-2/">ಗುಲ್ಬರ್ಗ ವಿವಿಗೆ ಲೋಕಾಯುಕ್ತ ಎಸ್ಪಿ ದಿಢೀರ್ ಭೇಟಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುಡಾ ತನಿಖೆ ವರದಿ ಪ್ರತಿ ನೀಡಲು ಹಿಂದೇಟು: ಲೋಕಾಯುಕ್ತ ಎಸ್ಪಿ ವಿರುದ್ದ ಸ್ನೇಹಮಯಿ ಕೃಷ್ಣ ಕಿಡಿ</title>
		<link>https://www.justkannada.in/snehamayi-krishna-5/</link>
		
		<dc:creator><![CDATA[prashanth]]></dc:creator>
		<pubDate>Sat, 22 Feb 2025 06:46:04 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[investigation report]]></category>
		<category><![CDATA[Lokayukta SP]]></category>
		<category><![CDATA[MUDA]]></category>
		<category><![CDATA[Snehamayi Krishna]]></category>
		<guid isPermaLink="false">https://www.justkannada.in/?p=136762</guid>

					<description><![CDATA[<p>ಮೈಸೂರು,ಫೆಬ್ರವರಿ,22,2025 (www.justkannada.in):  ಮುಡಾ ಕೇಸ್ ಗೆ ಸಂಬಂಧಿಸಿದಂತೆ ತನಿಖಾ ವರದಿ ಪ್ರತಿ ನೀಡಲು ಲೋಕಾಯುಕ್ತ ಎಸ್ ಪಿ ಸತಾಯಿಸುತ್ತಿದ್ದಾರೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆರೋಪ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಸ್ನೇಹಮಯಿ ಕೃಷ್ಣ, ಲೋಕಾಯುಕ್ತ ಎಸ್ ಪಿ ವರದಿ ಪ್ರತಿ ನೀಡಲು ಸತಾಯಿಸುತ್ತಿದ್ದಾರೆ.  ಆರೋಪಿಗಳ ಜತೆ ಶಾಮೀಲಾಗಿ ರಕ್ಷಣೆ ನೀಡುತ್ತಿದ್ದಾರೆ.  ಕೋರ್ಟ್ ಗೆ ಅರ್ಜಿ ಸಲ್ಲಿಸಿ ಪ್ರತಿ ಪಡೆಯುವೆ.  ಶೀಘ್ರದಲ್ಲೇ ತಕರಾರು ಅರ್ಜಿ ಸಲ್ಲಿಸುವೆ ಎಂದರು. ವಕೀಲರ ಸಹಾಯ ಪಡೆದು ನಾನೇ ವಾದ ಮಾಡುತ್ತೇನೆ.   ನನ್ನ [&#8230;]</p>
<p>The post <a href="https://www.justkannada.in/snehamayi-krishna-5/">ಮುಡಾ ತನಿಖೆ ವರದಿ ಪ್ರತಿ ನೀಡಲು ಹಿಂದೇಟು: ಲೋಕಾಯುಕ್ತ ಎಸ್ಪಿ ವಿರುದ್ದ ಸ್ನೇಹಮಯಿ ಕೃಷ್ಣ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಫೆಬ್ರವರಿ,22,2025 (<a href="http://www.justkannada.in">www.justkannada.in</a>):</strong>  ಮುಡಾ ಕೇಸ್ ಗೆ ಸಂಬಂಧಿಸಿದಂತೆ ತನಿಖಾ ವರದಿ ಪ್ರತಿ ನೀಡಲು ಲೋಕಾಯುಕ್ತ ಎಸ್ ಪಿ ಸತಾಯಿಸುತ್ತಿದ್ದಾರೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆರೋಪ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-135204" src="https://www.justkannada.in/wp-content/uploads/2025/01/nypunya1.jpg" alt="" width="500" height="97" srcset="https://www.justkannada.in/wp-content/uploads/2025/01/nypunya1.jpg 500w, https://www.justkannada.in/wp-content/uploads/2025/01/nypunya1-300x58.jpg 300w, https://www.justkannada.in/wp-content/uploads/2025/01/nypunya1-150x29.jpg 150w" sizes="auto, (max-width: 500px) 100vw, 500px" /></p>
<p>ಈ ಕುರಿತು ಮಾತನಾಡಿದ ಸ್ನೇಹಮಯಿ ಕೃಷ್ಣ, ಲೋಕಾಯುಕ್ತ ಎಸ್ ಪಿ ವರದಿ ಪ್ರತಿ ನೀಡಲು ಸತಾಯಿಸುತ್ತಿದ್ದಾರೆ.  ಆರೋಪಿಗಳ ಜತೆ ಶಾಮೀಲಾಗಿ ರಕ್ಷಣೆ ನೀಡುತ್ತಿದ್ದಾರೆ.  ಕೋರ್ಟ್ ಗೆ ಅರ್ಜಿ ಸಲ್ಲಿಸಿ ಪ್ರತಿ ಪಡೆಯುವೆ.  ಶೀಘ್ರದಲ್ಲೇ ತಕರಾರು ಅರ್ಜಿ ಸಲ್ಲಿಸುವೆ ಎಂದರು.</p>
<p>ವಕೀಲರ ಸಹಾಯ ಪಡೆದು ನಾನೇ ವಾದ ಮಾಡುತ್ತೇನೆ.   ನನ್ನ ಆತ್ಮಸ್ಥೈರ್ಯ ಕುಗ್ಗಿಸಲು ಯಾರಿಂದಲೂ ಸಾಧ್ಯವಿಲ್ಲ.  ಫೋನ್ ಮಾಡಿದರೂ ಎಸ್ ಪಿ ಉತ್ತರ  ಕೊಡುತ್ತಿಲ್ಲ. ದೂರುದಾರರಿಗೆ ಕಿರುಕುಳ ಕೊಡುವುದೇ ಅವರ ಉದ್ದೇಶ ಎಂದು ಸ್ನೇಹಮಯಿ ಕೃಷ್ಣ ಕಿಡಿಕಾರಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>Key words: Snehamayi Krishna, Lokayukta SP, Muda, investigation report</p>
<p>The post <a href="https://www.justkannada.in/snehamayi-krishna-5/">ಮುಡಾ ತನಿಖೆ ವರದಿ ಪ್ರತಿ ನೀಡಲು ಹಿಂದೇಟು: ಲೋಕಾಯುಕ್ತ ಎಸ್ಪಿ ವಿರುದ್ದ ಸ್ನೇಹಮಯಿ ಕೃಷ್ಣ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುಡಾ ಹಗರಣ: ಅಂತಿಮ ವರದಿ ಸಲ್ಲಿಸಿದ ಲೋಕಾಯುಕ್ತ ಎಸ್ಪಿ</title>
		<link>https://www.justkannada.in/muda-scam-final-report/</link>
		
		<dc:creator><![CDATA[prashanth]]></dc:creator>
		<pubDate>Fri, 14 Feb 2025 06:25:38 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Final Report]]></category>
		<category><![CDATA[Lokayukta SP]]></category>
		<category><![CDATA[Muda scam]]></category>
		<category><![CDATA[Submits]]></category>
		<guid isPermaLink="false">https://www.justkannada.in/?p=136415</guid>

					<description><![CDATA[<p>ಮೈಸೂರು,ಫೆಬ್ರವರಿ,14,2025 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಎಸ್ ಪಿ ಉದೇಶ್ ಅವರು ಅಂತಿಮ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಅವರು ಐಜಿಪಿ ಸುಬ್ರಹ್ಮಣ್ಯೇಶ್ವರ್‌ ರಾವ್‌ ಅವರಿಗೆ 2500 ಕ್ಕೂ ಹೆಚ್ಚು ಪುಟಗಳ ಅಂತಿಮ ವರದಿಯನ್ನ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಕೆ ಮಾಡಿದ್ದಾರೆ ಎನ್ನಲಾಗಿದೆ. ಹಿರಿಯ ಅಧಿಕಾರಿಗಳು ವರದಿಯನ್ನ ಮತ್ತೊಮ್ಮೆ ಪರಿಶೀಲಿಸಲಿದ್ದು, ಚರ್ಚೆ, ಪರಿಶೀಲನೆ ಬಳಿಕ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರದಿಯನ್ನ ಸಲ್ಲಿಸಲಿದ್ದಾರೆ.  ಮುಡಾದ ಅಂತಿಮ ವರದಿಯ ಗೌಪ್ಯತೆಯನ್ನು ಕಾಪಾಡಿಕೊಂಡಿದ್ದಾರೆ. [&#8230;]</p>
<p>The post <a href="https://www.justkannada.in/muda-scam-final-report/">ಮುಡಾ ಹಗರಣ: ಅಂತಿಮ ವರದಿ ಸಲ್ಲಿಸಿದ ಲೋಕಾಯುಕ್ತ ಎಸ್ಪಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಫೆಬ್ರವರಿ,14,2025 (<a href="http://www.justkannada.in">www.justkannada.in</a>):</strong> ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಎಸ್ ಪಿ ಉದೇಶ್ ಅವರು ಅಂತಿಮ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.<img loading="lazy" decoding="async" class="aligncenter size-full wp-image-135204" src="https://www.justkannada.in/wp-content/uploads/2025/01/nypunya1.jpg" alt="" width="500" height="97" srcset="https://www.justkannada.in/wp-content/uploads/2025/01/nypunya1.jpg 500w, https://www.justkannada.in/wp-content/uploads/2025/01/nypunya1-300x58.jpg 300w, https://www.justkannada.in/wp-content/uploads/2025/01/nypunya1-150x29.jpg 150w" sizes="auto, (max-width: 500px) 100vw, 500px" /></p>
<p>ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಅವರು ಐಜಿಪಿ ಸುಬ್ರಹ್ಮಣ್ಯೇಶ್ವರ್‌ ರಾವ್‌ ಅವರಿಗೆ 2500 ಕ್ಕೂ ಹೆಚ್ಚು ಪುಟಗಳ ಅಂತಿಮ ವರದಿಯನ್ನ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಕೆ ಮಾಡಿದ್ದಾರೆ ಎನ್ನಲಾಗಿದೆ. ಹಿರಿಯ ಅಧಿಕಾರಿಗಳು ವರದಿಯನ್ನ ಮತ್ತೊಮ್ಮೆ ಪರಿಶೀಲಿಸಲಿದ್ದು, ಚರ್ಚೆ, ಪರಿಶೀಲನೆ ಬಳಿಕ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರದಿಯನ್ನ ಸಲ್ಲಿಸಲಿದ್ದಾರೆ.  ಮುಡಾದ ಅಂತಿಮ ವರದಿಯ ಗೌಪ್ಯತೆಯನ್ನು ಕಾಪಾಡಿಕೊಂಡಿದ್ದಾರೆ.</p>
<p>ಹಗರಣ ಸಂಬಂಧ ವರದಿ ಸಲ್ಲಿಸಲು ಹೈಕೋರ್ಟ್‌ ಜನವರಿ 27ರ ಗಡುವು ನೀಡಿತ್ತು.  ಇತ್ತೀಚೆಗೆ ಧಾರವಾಡ ಹೈಕೋರ್ಟ್‌ ತಡೆಯಾಜ್ಞೆಯನ್ನು ತೆರವುಗೊಳಿಸಿತ್ತು. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಅಂತಿಮ ವರದಿ ಸಲ್ಲಿಕೆಗೆ ಸೂಚನೆ ನೀಡಿತ್ತು.</p>
<p>ವರದಿಯಲ್ಲಿ ಏನಿದೆ?!</p>
<ol>
<li>ಸಿದ್ದರಾಮಯ್ಯ ಅವರ ಪತ್ನಿ ಹೆಸರಿಗೆ ಜಮೀನು‌ ಹೇಗೆ ವರ್ಗಾವಣೆ ಆಗಿದೆ.</li>
<li>25 ಕ್ಕೂ ಹೆಚ್ಚು ಮಂದಿಯ ವಿಚಾರಣೆಯ ಹೇಳಿಕೆಗಳು.</li>
<li>ದೂರುದಾರ ಸ್ನೇಹಮಯಿ ಕೃಷ್ಣ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ವರದಿ.</li>
<li>ದೂರುದಾರ ಸ್ನೇಹಮಯಿ ಕೃಷ್ಣ ಅವರ ಹೇಳಿಕೆಗಳು.</li>
<li>ದೂರುದಾರ ಸ್ನೇಹಮಯಿ ಕೃಷ್ಣ ಅವರು ನೀಡಿದ್ದ ಹಲವು ದಾಖಲೆಗಳು.</li>
<li>ಕೆಸರೆಯ ಸರ್ವೆ ನಂ.464 ರ 3.16 ಎಕರೆ ಜಮೀನು ಕುರಿತ ದಾಖಲೆಗಳು.</li>
<li>ವಿಜಯನಗರದಲ್ಲಿ ಬದಲಿಯಾಗಿ ನೀಡಿದ್ದ 14 ಸೈಟ್ ಗಳ ದಾಖಲೆಗಳು.</li>
<li>ಪ್ರಕರಣದ ಮೊದಲ ಆರೋಪಿ ಸಿದ್ದರಾಮಯ್ಯ, ಎರಡನೇ ಆರೋಪಿ ಅವರ ಪತ್ನಿ ಬಿ.ಎನ್.ಪಾರ್ವತಿ, ಮೂರನೇ ಆರೋಪಿ ಬಾಮೈದ ಮಲ್ಲಿಕಾರ್ಜುನ ನಾಲ್ಕನೇ ಆರೋಪಿ ದೇವರಾಜು ಅವರ ಹೇಳಿಕೆಗಳು.</li>
<li>ಮುಡಾದ ಹಾಲಿ ಅಧಿಕಾರಿಗಳ ಹೇಳಿಕೆಗಳು.</li>
<li>ಮುಡಾದ ಮಾಜಿ ಅಧ್ಯಕ್ಷರು, ಕಾರ್ಯದರ್ಶಿಗಳ ಹೇಳಿಕೆಗಳು.</li>
<li>ಎಫ್‌ಎಸ್ ಎಲ್ ರಿಪೋರ್ಟ್.</li>
<li>ಡಿವಿಆರ್, ಡಿವಿಡಿ, ಪೆನ್ ಡ್ರೈವ್ ಗಳಲ್ಲಿಯೂ ಮಾಹಿತಿ ಸಂಗ್ರಹದ ಲಕೋಟೆ.</li>
<li>ನಕ್ಷೆಗಳು, ಮುಡಾ, ಸಬ್ ರಿಜಿಸ್ಟರ್ ಕಚೇರಿಯಲ್ಲಿದ್ದ ಮೂಲ‌ದಾಖಲೆಗಳ ವರದಿ.</li>
<li>ಮುಡಾದ ದಾಖಲೆಗಳನ್ನ ತಿದ್ದಿದ್ದಾರೆ ಎನ್ನಲಾಗಿದ್ದ ದಾಖಲೆಗಳು.</li>
<li>ಲೋಕಾಯುಕ್ತ ಎಸ್ಪಿ‌ ಸೇರಿ ಹಲವರ ಉಲ್ಲೇಖಗಳು.</li>
</ol>
<p>ಇನ್ನಿತರೆ ಮಹತ್ತರ ಹೇಳಿಕೆಗಳ ದಾಖಲು ಮಾಡಲಾಗಿದೆ.</p>
<p><img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>Key words: Muda scam, Lokayukta SP,  submits, final report</p>
<p>The post <a href="https://www.justkannada.in/muda-scam-final-report/">ಮುಡಾ ಹಗರಣ: ಅಂತಿಮ ವರದಿ ಸಲ್ಲಿಸಿದ ಲೋಕಾಯುಕ್ತ ಎಸ್ಪಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
