<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>lose Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/lose/feed/" rel="self" type="application/rss+xml" />
	<link>https://www.justkannada.in/tag/lose/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 05 Aug 2026 09:49:50 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>lose Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/lose/</link>
	<width>32</width>
	<height>32</height>
</image> 
	<item>
		<title>ಬಿಜೆಪಿಯವರು ಚುನಾವಣೆಗೆ ಹೋದ್ರೆ ಖಂಡಿತ ಸೋಲು- ಸಚಿವ ಸಂತೋಷ್ ಲಾಡ್</title>
		<link>https://www.justkannada.in/minister-santosh-lad-29/</link>
		
		<dc:creator><![CDATA[prashanth]]></dc:creator>
		<pubDate>Wed, 05 Aug 2026 09:49:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[definitely]]></category>
		<category><![CDATA[election]]></category>
		<category><![CDATA[lose]]></category>
		<category><![CDATA[minister]]></category>
		<category><![CDATA[Santosh Lad]]></category>
		<category><![CDATA[will]]></category>
		<guid isPermaLink="false">https://www.justkannada.in/?p=158231</guid>

					<description><![CDATA[<p>ಹುಬ್ಬಳ್ಳಿ,ಆಗಸ್ಟ್,5,2026 (www.justkannada.in): ಬಿಜೆಪಿಯವರು ಚುನಾವಣೆಗೆ ಹೋದರೆ ಖಂಡಿತ ಸೋಲುತ್ತಾರೆ ಎಂದು  ಸಚಿವ ಸಂತೋಷ್ ಲಾಡ್ ಭವಿಷ್ಯ ನುಡಿದರು. ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಸಚಿವ ಸಂತೋಷ್ ಲಾಡ್, Zen Zಯಿಂದ ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಬಿಜೆಪಿಯವರು ಚುನಾವಣೆಗೆ ಹೋದರೆ ಸೋಲನುಭವಿಸುವುದು ಖಚಿತ ಎಂದರು. ನಮ್ಮ ರಾಜ್ಯದಲ್ಲಿ ನಡೆಯುತ್ತಿರುವ ಎಸ್ ಐಆರ್ ಪ್ರಕ್ರಿಯೆಗೂ ಬೇರೆ ರಾಜ್ಯಗಳಲ್ಲಿ ನಡೆಯುತ್ತಿರುವ ಎಸ್ ಐಆರ್ ಪ್ರಕ್ರಿಯೆಗೆ ವ್ಯತ್ಯಾಸವಿದೆ. ಎಸ್ ಐಆರ್ ಬಗ್ಗೆ ನಾವು ಮಾಡುತ್ತಿರುವ ಆರೋಪಕ್ಕೆ ಅಂಕಿ ಸಂಖ್ಯೆಗಳಿವೆ. ಆದರೆ ದೇಶದ ಪ್ರಧಾನಿ [&#8230;]</p>
<p>The post <a href="https://www.justkannada.in/minister-santosh-lad-29/">ಬಿಜೆಪಿಯವರು ಚುನಾವಣೆಗೆ ಹೋದ್ರೆ ಖಂಡಿತ ಸೋಲು- ಸಚಿವ ಸಂತೋಷ್ ಲಾಡ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹುಬ್ಬಳ್ಳಿ,ಆಗಸ್ಟ್,5,2026 (<a href="http://www.justkannada.in">www.justkannada.in</a>):</strong> ಬಿಜೆಪಿಯವರು ಚುನಾವಣೆಗೆ ಹೋದರೆ ಖಂಡಿತ ಸೋಲುತ್ತಾರೆ ಎಂದು  ಸಚಿವ ಸಂತೋಷ್ ಲಾಡ್ ಭವಿಷ್ಯ ನುಡಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಸಚಿವ ಸಂತೋಷ್ ಲಾಡ್, Zen Zಯಿಂದ ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಬಿಜೆಪಿಯವರು ಚುನಾವಣೆಗೆ ಹೋದರೆ ಸೋಲನುಭವಿಸುವುದು ಖಚಿತ ಎಂದರು.<img decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="(max-width: 1598px) 100vw, 1598px" /></p>
<p>ನಮ್ಮ ರಾಜ್ಯದಲ್ಲಿ ನಡೆಯುತ್ತಿರುವ ಎಸ್ ಐಆರ್ ಪ್ರಕ್ರಿಯೆಗೂ ಬೇರೆ ರಾಜ್ಯಗಳಲ್ಲಿ ನಡೆಯುತ್ತಿರುವ ಎಸ್ ಐಆರ್ ಪ್ರಕ್ರಿಯೆಗೆ ವ್ಯತ್ಯಾಸವಿದೆ. ಎಸ್ ಐಆರ್ ಬಗ್ಗೆ ನಾವು ಮಾಡುತ್ತಿರುವ ಆರೋಪಕ್ಕೆ ಅಂಕಿ ಸಂಖ್ಯೆಗಳಿವೆ. ಆದರೆ ದೇಶದ ಪ್ರಧಾನಿ ಮೋದಿ ಯಾವುದಕ್ಕೂ ಉತ್ತರ ನೀಡುತ್ತಿಲ್ಲ ಎಂದು ಕಿಡಿಕಾರಿದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words:  BJP, Election, will, definitely, lose, Minister, Santosh Lad</p>
<p>The post <a href="https://www.justkannada.in/minister-santosh-lad-29/">ಬಿಜೆಪಿಯವರು ಚುನಾವಣೆಗೆ ಹೋದ್ರೆ ಖಂಡಿತ ಸೋಲು- ಸಚಿವ ಸಂತೋಷ್ ಲಾಡ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಚಾಮರಾಜನಗರಕ್ಕೆ ಬಂದ್ರೆ ಅಧಿಕಾರ ಹೋಗುತ್ತೆ ಎಂಬುದು ಸುಳ್ಳು, ಇದರಲ್ಲಿ ಯಾವುದೇ ಹುರುಳಿಲ್ಲ- ಡಿಸಿಎಂ ಡಿಕೆ ಶಿವಕುಮಾರ್</title>
		<link>https://www.justkannada.in/dcm-dk-shivakumar-164/</link>
		
		<dc:creator><![CDATA[prashanth]]></dc:creator>
		<pubDate>Thu, 21 May 2026 07:42:53 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[chamarajanagara]]></category>
		<category><![CDATA[DCM]]></category>
		<category><![CDATA[DK Shivakumar]]></category>
		<category><![CDATA[lie]]></category>
		<category><![CDATA[lose]]></category>
		<category><![CDATA[power]]></category>
		<guid isPermaLink="false">https://www.justkannada.in/?p=155075</guid>

					<description><![CDATA[<p>ಚಾಮರಾಜನಗರ,ಮೇ,21,2026 (www.justkannada.in): ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತೆ ಅಂತಾ ಇತ್ತು. ಅವೆಲ್ಲಾ ಸುಳ್ಳು ಅಂತಹ ವಿಚಾರದಲ್ಲಿ ಯಾವುದೇ ಹುರುಳಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಧಾರ್ಮಿಕ ಪ್ರದೇಶದ ಪುಣ್ಯಭೂಮಿ ಚಾಮರಾಜನಗರ.   ಇಂದು ರಂಗನಾಥಸ್ವಾಮಿಯ ದೇಗುಲದ ಜೀರ್ಣೋದ್ದಾರ ಕಾರ್ಯಕ್ರಮ. ಭಕ್ತ ಭಗವಂತನ ನಡುವೆ ವ್ಯವಹರಿಸುವ ಸ್ಥಳವೇ ದೇವಾಲಯ ಎಂದರು. ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ನ್ಯಾಯ ಸಿಕ್ಕಿದೆ. ಕುಟುಂಬ ಸದಸ್ಯರಿಗೆ ಕೆಲಸ ಕೊಡಿಸಿರುವ ಸಾರ್ಥಕತೆಯಿದೆ.  ನಾವು ಕೊಟ್ಟ [&#8230;]</p>
<p>The post <a href="https://www.justkannada.in/dcm-dk-shivakumar-164/">ಚಾಮರಾಜನಗರಕ್ಕೆ ಬಂದ್ರೆ ಅಧಿಕಾರ ಹೋಗುತ್ತೆ ಎಂಬುದು ಸುಳ್ಳು, ಇದರಲ್ಲಿ ಯಾವುದೇ ಹುರುಳಿಲ್ಲ- ಡಿಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಾಮರಾಜನಗರ,ಮೇ,21,2026 (<a href="http://www.justkannada.in">www.justkannada.in</a>):</strong> ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತೆ ಅಂತಾ ಇತ್ತು. ಅವೆಲ್ಲಾ ಸುಳ್ಳು ಅಂತಹ ವಿಚಾರದಲ್ಲಿ ಯಾವುದೇ ಹುರುಳಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಧಾರ್ಮಿಕ ಪ್ರದೇಶದ ಪುಣ್ಯಭೂಮಿ ಚಾಮರಾಜನಗರ.   ಇಂದು ರಂಗನಾಥಸ್ವಾಮಿಯ ದೇಗುಲದ ಜೀರ್ಣೋದ್ದಾರ ಕಾರ್ಯಕ್ರಮ. ಭಕ್ತ ಭಗವಂತನ ನಡುವೆ ವ್ಯವಹರಿಸುವ ಸ್ಥಳವೇ ದೇವಾಲಯ ಎಂದರು.</p>
<p>ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ನ್ಯಾಯ ಸಿಕ್ಕಿದೆ. ಕುಟುಂಬ ಸದಸ್ಯರಿಗೆ ಕೆಲಸ ಕೊಡಿಸಿರುವ ಸಾರ್ಥಕತೆಯಿದೆ.  ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಎಂದರು.</p>
<p>ತಮಿಳುನಾಡಿಗೆ 177 ಟಿಎಂಸಿ ನೀರು ಬಿಡಬೇಕೆಂದು ಸುಪ್ರೀಂ ಕೋರ್ಟ್ ನಿಯಮ ವಿಚಾರ. ಈ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಕಾನೂನು ಹೋರಾಟ ನಡೆಸುತ್ತೇವೆ  ಎಂದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Chamarajanagara, lose, power, lie, DCM, DK Shivakumar</p>
<p>The post <a href="https://www.justkannada.in/dcm-dk-shivakumar-164/">ಚಾಮರಾಜನಗರಕ್ಕೆ ಬಂದ್ರೆ ಅಧಿಕಾರ ಹೋಗುತ್ತೆ ಎಂಬುದು ಸುಳ್ಳು, ಇದರಲ್ಲಿ ಯಾವುದೇ ಹುರುಳಿಲ್ಲ- ಡಿಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>2ನೇ ಟೆಸ್ಟ್: ದ. ಆಫ್ರಿಕಾ ವಿರುದ್ದ ಭಾರತಕ್ಕೆ ಹೀನಾಯ ಸೋಲು</title>
		<link>https://www.justkannada.in/2nd-test-india-south-africa/</link>
		
		<dc:creator><![CDATA[prashanth]]></dc:creator>
		<pubDate>Wed, 26 Nov 2025 07:23:16 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Sports]]></category>
		<category><![CDATA[2nd Test]]></category>
		<category><![CDATA[against]]></category>
		<category><![CDATA[India]]></category>
		<category><![CDATA[lose]]></category>
		<category><![CDATA[South Africa]]></category>
		<guid isPermaLink="false">https://www.justkannada.in/?p=148244</guid>

					<description><![CDATA[<p>ಗುವಾಹಟಿ,ನವೆಂಬರ್,26,2025 (www.justkannada.in):  ಗುವಾಹಟಿಯಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ದದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ಹೀನಾಯ ಸೋಲನುಭವಿಸಿದೆ. ದಕ್ಷಿಣಾ ಆಫ್ರಿಕಾ 408 ರನ್ ಗಳ ಗೆಲುವು ಸಾಧಿಸುವ ಮೂಲಕ 2-0 ಅಂತರದಲ್ಲಿ ಟೆಸ್ಟ್ ಸರಣಿಯನ್ನ ತನ್ನದಾಗಿಸಿಕೊಂಡಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಸೋಲನುಭವಿಸಿದ್ದ ಭಾರತ 2ನೇ ಟೆಸ್ಟ್ ಪಂದ್ಯದಲ್ಲಿ  ಗೆದ್ದು ಸರಣಿ ಸಮಬಲ ಮಾಡಿಕೊಳ್ಳುವ ವಿಶ್ವಾಸದಲ್ಲಿತ್ತು. ಆದರೆ ಭಾರತ ತಂಡಕ್ಕೆ ಸೋಲಿನ ಮರ್ಮಾಘಾತವಾಗಿದೆ. 2ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್  ನಲ್ಲಿ ದಕ್ಷಿಣಾ ಆಫ್ರಿಕಾವು ಸೆನುರನ್ ಮುತ್ತುಸ್ವಾಮಿ ಶತಕದ [&#8230;]</p>
<p>The post <a href="https://www.justkannada.in/2nd-test-india-south-africa/">2ನೇ ಟೆಸ್ಟ್: ದ. ಆಫ್ರಿಕಾ ವಿರುದ್ದ ಭಾರತಕ್ಕೆ ಹೀನಾಯ ಸೋಲು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಗುವಾಹಟಿ,ನವೆಂಬರ್,26,2025 (<a href="http://www.justkannada.in">www.justkannada.in</a>):</strong>  ಗುವಾಹಟಿಯಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ದದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ಹೀನಾಯ ಸೋಲನುಭವಿಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ದಕ್ಷಿಣಾ ಆಫ್ರಿಕಾ 408 ರನ್ ಗಳ ಗೆಲುವು ಸಾಧಿಸುವ ಮೂಲಕ 2-0 ಅಂತರದಲ್ಲಿ ಟೆಸ್ಟ್ ಸರಣಿಯನ್ನ ತನ್ನದಾಗಿಸಿಕೊಂಡಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಸೋಲನುಭವಿಸಿದ್ದ ಭಾರತ 2ನೇ ಟೆಸ್ಟ್ ಪಂದ್ಯದಲ್ಲಿ  ಗೆದ್ದು ಸರಣಿ ಸಮಬಲ ಮಾಡಿಕೊಳ್ಳುವ ವಿಶ್ವಾಸದಲ್ಲಿತ್ತು. ಆದರೆ ಭಾರತ ತಂಡಕ್ಕೆ ಸೋಲಿನ ಮರ್ಮಾಘಾತವಾಗಿದೆ.</p>
<p>2ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್  ನಲ್ಲಿ ದಕ್ಷಿಣಾ ಆಫ್ರಿಕಾವು ಸೆನುರನ್ ಮುತ್ತುಸ್ವಾಮಿ ಶತಕದ ನೆರವಿನಿಂದ  489 ರನ್ ಬಾರಿಸಿತ್ತು. ನಂತರ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ ಭಾರತ ತಂಡ ಕೇವಲ 201 ರನ್ ಗಳಿಗೆ ಆಲ್ ಔಟ್ ಆಗಿ ಫಾಲೋಆನ್ ಭೀತಿ ಎದುರಿಸಿತು. 288 ರನ್ ಗಳ ಮುನ್ನಡೆಯೊಂದಿಗೆ 2ನೇ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ ದಕ್ಷಿಣಾ ಆಫ್ರಿಕಾವು ಭಾರತಕ್ಕೆ 549 ರನ್ ಗಳ ಗುರಿ ನೀಡಿತು.</p>
<p>2ನೇ ಇನ್ನಿಂಗ್ಸ್ ನಲ್ಲಿ ಗುರಿ ಬೆನ್ನತ್ತಿದ ಭಾರತ  140 ರನ್ ಗಳಿಗೆ ಆಲ್ ಔಟ್ ಆಗಿ ಸೋಲನುಭವಿಸಿದೆ. ಈ ಮೂಲಕ ದಕ್ಷಿಣಾ ಆಫ್ರಿಕಾ 408 ಬೃಹತ್ ಜಯ ಸಾಧಿಸಿದೆ.</p>
<p>Key words: 2nd Test,  India, lose, against, South Africa</p>
<p>The post <a href="https://www.justkannada.in/2nd-test-india-south-africa/">2ನೇ ಟೆಸ್ಟ್: ದ. ಆಫ್ರಿಕಾ ವಿರುದ್ದ ಭಾರತಕ್ಕೆ ಹೀನಾಯ ಸೋಲು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>2028ಕ್ಕೆ ಕಾಂಗ್ರೆಸ್ ಹೀನಾಯವಾಗಿ ಸೋಲುತ್ತೆ- ಸಂಸದ ಡಾ.ಕೆ.ಸುಧಾಕರ್</title>
		<link>https://www.justkannada.in/mp-dr-k-sudhakar-3/</link>
		
		<dc:creator><![CDATA[prashanth]]></dc:creator>
		<pubDate>Mon, 17 Nov 2025 12:05:53 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[2028 Election]]></category>
		<category><![CDATA[congress]]></category>
		<category><![CDATA[lose]]></category>
		<category><![CDATA[MP Dr. K Sudhakar.]]></category>
		<guid isPermaLink="false">https://www.justkannada.in/?p=147886</guid>

					<description><![CDATA[<p>ಬೆಂಗಳೂರು,ನವೆಂಬರ್,17,2025 (www.justkannada.in): 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲುತ್ತದೆ ಎಂದು ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಭವಿಷ್ಯ ನುಡಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಕೆ.ಸುಧಾಕರ್, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿಂದಲೂ ಅಲ್ಲಾಡುತಿದೆ. ಸರ್ಕಾರ ಆರ್ಥಿಕ, ರಾಜಕೀಯ, ಆಡಳಿತಾತ್ಮಕವಾಗಿ ಅಲ್ಲಾಡುತ್ತಿದೆ ಸರ್ಕಾರದಲ್ಲಿ ಯಾವುದೂ ಸರಿಯಾಗಿಲ್ಲ ಎಂದರು. ಚುನಾವಣೆಯಲ್ಲಿ ಕಾಂಗ್ರೆಸ್ ಸೋತಾಗ ಮಾತ್ರ ಟೀಕೆ ಮಾಡುತ್ತಾರೆ.  ಬಿಜೆಪಿಯವರು ಮೋಸದಿಂದ ಗೆದ್ದರು ಎಂದು ಟೀಕೆ ಮಾಡ್ತಾರೆ.  ಮುಂದೆ ಕಾಂಗ್ರೆಸ್ ಎಲ್ಲಾ ಕಡೆಯಲ್ಲೂ ಹೀನಾಯವಾಗಿ ಸೋಲುತ್ತೆ. 2028ಕ್ಕೆ ರಾಜ್ಯದಲ್ಲೂ [&#8230;]</p>
<p>The post <a href="https://www.justkannada.in/mp-dr-k-sudhakar-3/">2028ಕ್ಕೆ ಕಾಂಗ್ರೆಸ್ ಹೀನಾಯವಾಗಿ ಸೋಲುತ್ತೆ- ಸಂಸದ ಡಾ.ಕೆ.ಸುಧಾಕರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,17,2025 (<a href="http://www.justkannada.in">www.justkannada.in</a>):</strong> 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲುತ್ತದೆ ಎಂದು ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಭವಿಷ್ಯ ನುಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಕೆ.ಸುಧಾಕರ್, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿಂದಲೂ ಅಲ್ಲಾಡುತಿದೆ. ಸರ್ಕಾರ ಆರ್ಥಿಕ, ರಾಜಕೀಯ, ಆಡಳಿತಾತ್ಮಕವಾಗಿ ಅಲ್ಲಾಡುತ್ತಿದೆ ಸರ್ಕಾರದಲ್ಲಿ ಯಾವುದೂ ಸರಿಯಾಗಿಲ್ಲ ಎಂದರು.</p>
<p>ಚುನಾವಣೆಯಲ್ಲಿ ಕಾಂಗ್ರೆಸ್ ಸೋತಾಗ ಮಾತ್ರ ಟೀಕೆ ಮಾಡುತ್ತಾರೆ.  ಬಿಜೆಪಿಯವರು ಮೋಸದಿಂದ ಗೆದ್ದರು ಎಂದು ಟೀಕೆ ಮಾಡ್ತಾರೆ.  ಮುಂದೆ ಕಾಂಗ್ರೆಸ್ ಎಲ್ಲಾ ಕಡೆಯಲ್ಲೂ ಹೀನಾಯವಾಗಿ ಸೋಲುತ್ತೆ. 2028ಕ್ಕೆ ರಾಜ್ಯದಲ್ಲೂ ಕಾಂಗ್ರೆಸ್ ಹೀನಾಯವಾಗಿ ಸೋಲುತ್ತೆ ಎಂದು ಕೆ.ಸುಧಾಕರ್ ಹೇಳಿದರು.</p>
<p>Key words:  Congress, lose, 2028 Election, MP Dr. K. Sudhakar</p>
<p>The post <a href="https://www.justkannada.in/mp-dr-k-sudhakar-3/">2028ಕ್ಕೆ ಕಾಂಗ್ರೆಸ್ ಹೀನಾಯವಾಗಿ ಸೋಲುತ್ತೆ- ಸಂಸದ ಡಾ.ಕೆ.ಸುಧಾಕರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಡಿಸೆಂಬರ್ ಒಳಗೆ ಸಿದ್ದರಾಮಯ್ಯ ಸಿಎಂ ಸ್ಥಾನ ಕಳೆದುಕೊಳ್ತಾರೆ- ಆರ್.ಅಶೋಕ್</title>
		<link>https://www.justkannada.in/r-ashok-97/</link>
		
		<dc:creator><![CDATA[prashanth]]></dc:creator>
		<pubDate>Fri, 03 Oct 2025 06:11:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM post]]></category>
		<category><![CDATA[December]]></category>
		<category><![CDATA[lose]]></category>
		<category><![CDATA[R.ashok]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=146097</guid>

					<description><![CDATA[<p>ಬೆಳಗಾವಿ,ಅಕ್ಟೋಬರ್,3,2025 (www.justkannada.in):  ಸಿಎಂ ಬದಲಾವಣೆ ಅಧಿಕಾರ ಹಂಚಿಕೆಯ ಮಾತುಕತೆ ಆಗಿರುವುದು ನಿಜ. ಡಿಸೆಂಬರ್ ಒಳಗೆ ಸಿದ್ದರಾಮಯ್ಯ ಸಿಎಂ ಸ್ಥಾನ ಕಳೆದುಕೊಳ್ಳುತ್ತಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಆರ್.ಅಶೋಕ್,  ಸಿದ್ದರಾಮಯ್ಯ ಅಧಿಕಾರ ಬಿಡುತ್ತಿಲ್ಲ.  ಡಿಕೆ ಶಿವಕುಮಾರ್ ಹಠ ಬಿಡುತ್ತಿಲ್ಲ.  ಸರ್ಕಾರದಲ್ಲಿ ನಾಯಕತ್ವಕ್ಕಾಗಿ ಜಗಳ ಶುರುವಾಗಿದೆ. ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ ಯಾವಾಗ ಸಿಎಂ ಸ್ಥಾನದಿಂದ ಇಳಿಯುತ್ತೀರಾ ಎಂದು ಅಲ್ಲಿನ ನಾಯಕರು ಕೇಳುತ್ತಿದ್ದಾರೆ ಎಂದು [&#8230;]</p>
<p>The post <a href="https://www.justkannada.in/r-ashok-97/">ಡಿಸೆಂಬರ್ ಒಳಗೆ ಸಿದ್ದರಾಮಯ್ಯ ಸಿಎಂ ಸ್ಥಾನ ಕಳೆದುಕೊಳ್ತಾರೆ- ಆರ್.ಅಶೋಕ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಅಕ್ಟೋಬರ್,3,2025 (<a href="http://www.justkannada.in">www.justkannada.in</a>):</strong>  ಸಿಎಂ ಬದಲಾವಣೆ ಅಧಿಕಾರ ಹಂಚಿಕೆಯ ಮಾತುಕತೆ ಆಗಿರುವುದು ನಿಜ. ಡಿಸೆಂಬರ್ ಒಳಗೆ ಸಿದ್ದರಾಮಯ್ಯ ಸಿಎಂ ಸ್ಥಾನ ಕಳೆದುಕೊಳ್ಳುತ್ತಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಆರ್.ಅಶೋಕ್,  ಸಿದ್ದರಾಮಯ್ಯ ಅಧಿಕಾರ ಬಿಡುತ್ತಿಲ್ಲ.  ಡಿಕೆ ಶಿವಕುಮಾರ್ ಹಠ ಬಿಡುತ್ತಿಲ್ಲ.  ಸರ್ಕಾರದಲ್ಲಿ ನಾಯಕತ್ವಕ್ಕಾಗಿ ಜಗಳ ಶುರುವಾಗಿದೆ. ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ ಯಾವಾಗ ಸಿಎಂ ಸ್ಥಾನದಿಂದ ಇಳಿಯುತ್ತೀರಾ ಎಂದು ಅಲ್ಲಿನ ನಾಯಕರು ಕೇಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.</p>
<p>ಜವಾಬ್ದಾರಿ ಇದ್ದರೆ ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಬೇಕಿತ್ತು. ರಾಜ್ಯದಲ್ಲಿ ಪದೇ ಪದೇ ಸಿಎಂ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿದೆ ಇದೊಂದು ತುಘಲಕ್ ಸರ್ಕಾರ.  80 ಪರ್ಸೆಂಟ್ ಸರ್ಕಾರ ಎಂದು ಗುತ್ತಿಗೆದಾರರ ಸಂಘ ಹೇಳಿದೆ. ಲೂಟಿ ಮಾಡುವುದಕ್ಕೆ ಎಲ್ಲಾ ಸಚಿವರು ಕಾದು ನೋಡಿತ್ತಿದ್ದಾರೆ ಎಂದು ಆರ್.ಅಶೋಕ್ ವಾಗ್ದಾಳಿ ನಡೆಸಿದರು.</p>
<p>Key words: Siddaramaiah, lose, CM post, December, R. Ashok</p>
<p>The post <a href="https://www.justkannada.in/r-ashok-97/">ಡಿಸೆಂಬರ್ ಒಳಗೆ ಸಿದ್ದರಾಮಯ್ಯ ಸಿಎಂ ಸ್ಥಾನ ಕಳೆದುಕೊಳ್ತಾರೆ- ಆರ್.ಅಶೋಕ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ದೆಹಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್, ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಸೋಲು</title>
		<link>https://www.justkannada.in/arvind-kejriwal/</link>
		
		<dc:creator><![CDATA[prashanth]]></dc:creator>
		<pubDate>Sat, 08 Feb 2025 07:21:25 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Arvind Kejriwal]]></category>
		<category><![CDATA[Delhi election]]></category>
		<category><![CDATA[Former DCM]]></category>
		<category><![CDATA[lose]]></category>
		<category><![CDATA[manish-sisodia]]></category>
		<guid isPermaLink="false">https://www.justkannada.in/?p=136065</guid>

					<description><![CDATA[<p>ನವದೆಹಲಿ,ಫೆಬ್ರವರಿ,8,2025 (www.justkannada.in): ದೇಶದ ಗಮನ ಸೆಳೆದ ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ  ಹೊರಬಿದ್ದಿದ್ದು, ಆಡಳಿತರೂಢ ಆಪ್ ಭಾರಿ ಮುಖಭಂಗವಾಗಿದೆ. ದೆಹಲಿ ಕ್ಷೇತ್ರದಲ್ಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಸೋಲನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಕೇಜ್ರಿವಾಲ್ ವಿರುದ್ದ ಜಯಭೇರಿ ಬಾರಿಸಿದ್ದಾರೆ. ಇತ್ತ  ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಜಂಗ್ ಪುರ ಕ್ಷೇತ್ರದಲ್ಲಿ ಸೋಲಾಗಿದೆ. ಬಿಜೆಪಿ ಅಭ್ಯರ್ಥಿ ತರವಿಂದರ್ ಸಿಂಗ್ ಗೆ ಜಯ ಆಗಿದೆ. ಮನೀಶ್ ಸಿಸೋಡಿಯಾ ಅವರು ಅಬಕಾರಿ ಹಗರಣದಲ್ಲಿ ಜೈಲು ಸೇರಿದ್ದರು. Key words: Delhi [&#8230;]</p>
<p>The post <a href="https://www.justkannada.in/arvind-kejriwal/">ದೆಹಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್, ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಸೋಲು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಫೆಬ್ರವರಿ,8,2025 (<a href="http://www.justkannada.in">www.justkannada.in</a>):</strong> ದೇಶದ ಗಮನ ಸೆಳೆದ ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ  ಹೊರಬಿದ್ದಿದ್ದು, ಆಡಳಿತರೂಢ ಆಪ್ ಭಾರಿ ಮುಖಭಂಗವಾಗಿದೆ.<img loading="lazy" decoding="async" class="aligncenter size-full wp-image-135204" src="https://www.justkannada.in/wp-content/uploads/2025/01/nypunya1.jpg" alt="" width="500" height="97" srcset="https://www.justkannada.in/wp-content/uploads/2025/01/nypunya1.jpg 500w, https://www.justkannada.in/wp-content/uploads/2025/01/nypunya1-300x58.jpg 300w, https://www.justkannada.in/wp-content/uploads/2025/01/nypunya1-150x29.jpg 150w" sizes="auto, (max-width: 500px) 100vw, 500px" /></p>
<p>ದೆಹಲಿ ಕ್ಷೇತ್ರದಲ್ಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಸೋಲನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಕೇಜ್ರಿವಾಲ್ ವಿರುದ್ದ ಜಯಭೇರಿ ಬಾರಿಸಿದ್ದಾರೆ.</p>
<p>ಇತ್ತ  ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಜಂಗ್ ಪುರ ಕ್ಷೇತ್ರದಲ್ಲಿ ಸೋಲಾಗಿದೆ. ಬಿಜೆಪಿ ಅಭ್ಯರ್ಥಿ ತರವಿಂದರ್ ಸಿಂಗ್ ಗೆ ಜಯ ಆಗಿದೆ. ಮನೀಶ್ ಸಿಸೋಡಿಯಾ ಅವರು ಅಬಕಾರಿ ಹಗರಣದಲ್ಲಿ ಜೈಲು ಸೇರಿದ್ದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>Key words: Delhi election,  Arvind Kejriwal, former DCM,  Manish Sisodia, lose</p>
<p>The post <a href="https://www.justkannada.in/arvind-kejriwal/">ದೆಹಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್, ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಸೋಲು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಿ.ಸೋಮಣ್ಣ ಸೋಲಿಗೆ ಇಲ್ಲಿವೆ ‘ಪ್ರತಾಪ’ಗಳ ಕಾರಣ..</title>
		<link>https://www.justkannada.in/varuna-chanarajanagar-v-somanna-lose/</link>
		
		<dc:creator><![CDATA[JK Desk]]></dc:creator>
		<pubDate>Sat, 13 May 2023 09:04:54 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[lose]]></category>
		<category><![CDATA[V. Somanna]]></category>
		<category><![CDATA[varuna-chanarajanagar]]></category>
		<guid isPermaLink="false">https://www.justkannada.in/?p=107274</guid>

					<description><![CDATA[<p>ಮೈಸೂರು,ಮೇ,13,2023(www.justkannada.in):  ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ಬಹುಮತ ಪಡೆದುಕೊಂಡು ಅಧಿಕಾರಕ್ಕೇರಲು ಸಜ್ಜಾಗಿದ್ದು, ಈ ನಡುವೆ ವರುಣಾದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯರನ್ನ ಸೋಲಿಸಲೇಬೇಕೆಂದು  ವಿ.ಸೋಮಣ್ಣರನ್ನ ಕಣಕ್ಕಿಳಿಸಿದ್ದ ಬಿಜೆಪಿ ನಾಯಕರಿಗೆ ಕೊನೆಗೂ ಮುಖಭಂಗವಾಗಿದೆ. ಜಾತಿ‌‌ ಮತ್ತು‌ ಹಣಬಲದ ಮೇಲೆ ಚುನಾವಣಾ ಕಣವನ್ನು ರೋಚಕಗೊಳಿಸಿದ್ದ ಬಿಜೆಪಿ‌ ನಾಯಕ, ಸಚಿವ  ವಿ .ಸೋಮಣ್ಣ  ತಾವು ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲಿ ಸೋತಿದ್ದಾರೆ. ಬೆಂಗಳೂರಿನ ಗೋವಿಂದರಾಜನಗರದ ಬದಲು ಚಾಮರಾಜನಗರದಲ್ಲಿ ಟಿಕೆಟ್ ನೀಡುವಂತೆ ಸೋಮಣ್ಣ ಪಕ್ಷವನ್ನು ಕೇಳಿದ್ದರು. ಆ ಬೇಡಿಕೆ ಈಡೇರಿಸಿದ ಹೈ ಕಮಾಂಡ್ [&#8230;]</p>
<p>The post <a href="https://www.justkannada.in/varuna-chanarajanagar-v-somanna-lose/">ವಿ.ಸೋಮಣ್ಣ ಸೋಲಿಗೆ ಇಲ್ಲಿವೆ ‘ಪ್ರತಾಪ’ಗಳ ಕಾರಣ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮೇ,13,2023(<a href="http://www.justkannada.in">www.justkannada.in</a>):</strong>  ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ಬಹುಮತ ಪಡೆದುಕೊಂಡು ಅಧಿಕಾರಕ್ಕೇರಲು ಸಜ್ಜಾಗಿದ್ದು, ಈ ನಡುವೆ ವರುಣಾದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯರನ್ನ ಸೋಲಿಸಲೇಬೇಕೆಂದು  ವಿ.ಸೋಮಣ್ಣರನ್ನ ಕಣಕ್ಕಿಳಿಸಿದ್ದ ಬಿಜೆಪಿ ನಾಯಕರಿಗೆ ಕೊನೆಗೂ ಮುಖಭಂಗವಾಗಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಜಾತಿ‌‌ ಮತ್ತು‌ ಹಣಬಲದ ಮೇಲೆ ಚುನಾವಣಾ ಕಣವನ್ನು ರೋಚಕಗೊಳಿಸಿದ್ದ ಬಿಜೆಪಿ‌ ನಾಯಕ, ಸಚಿವ  ವಿ .ಸೋಮಣ್ಣ  ತಾವು ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲಿ ಸೋತಿದ್ದಾರೆ. ಬೆಂಗಳೂರಿನ ಗೋವಿಂದರಾಜನಗರದ ಬದಲು ಚಾಮರಾಜನಗರದಲ್ಲಿ ಟಿಕೆಟ್ ನೀಡುವಂತೆ ಸೋಮಣ್ಣ ಪಕ್ಷವನ್ನು ಕೇಳಿದ್ದರು. ಆ ಬೇಡಿಕೆ ಈಡೇರಿಸಿದ ಹೈ ಕಮಾಂಡ್ ಜೊತೆಗೆ &#8216;ವರುಣ&#8217;ದ ಭಾರವನ್ನೂ ಹೊರಿಸಿತು.</p>
<p>ಎರಡೆರಡು ಕ್ಷೇತ್ರಕ್ಕೆ ಟಿಕೆಟ್ ಘೋಷಣೆಯಾದಾಗ &#8216;ಬೆಚ್ಚಿಬಿದ್ದಂತೆ&#8217; ತೋರಿದ ಸೋಮಣ್ಣ ಕ್ರಮೇಣ ಸುಧಾರಿಸಿಕೊಂಡು, &#8216;ಗೋವಿಂದರಾಜನಗರ ಅಭಿವೃದ್ಧಿ ಮಾದರಿ&#8217; ಮಂತ್ರದೊಂದಿಗೆ ಅಖಾಡಕ್ಕಿಳಿದರು. ಗೋವಿಂದ ರಾಜನಗರ ಅಭಿವೃದ್ಧಿ ಮಾಡಿದ್ದರೆ ಅಲ್ಲೆ ನಿಲ್ಲಬೇಕಿತ್ತು; ಇಲ್ಯಾಕೆ  ಬಂದಿರಿ. ಅಲ್ಲಿ ಸೋಲುವ ಭಯ ಇತ್ತೇ? ಅಲ್ಲಿ ಒಳ್ಳೆಯ ಕೆಲಸ ಮಾಡಿದ್ದರೆ ಆ ಭಯ ಯಾಕೆ ಎನ್ನುವ ಕ್ಷೇತ್ರದ ಜನರ ಪ್ರಶ್ನೆಗೆ ಉತ್ತರ ಹೇಳುವಲ್ಲಿ ಸೋಮಣ್ಣ ಸೋತರು.</p>
<p>ಎರಡೂ ಕ್ಷೇತ್ರದಲ್ಲಿ ಬಹುಸಂಖ್ಯಾತ; ನಿರ್ಣಾಯಕ ಎನ್ನಲಾಗಿದ್ದ‌ ಲಿಂಗಾಯತ ಸಮುದಾಯ ತಮ್ಮ ಜೊತೆಗಿರುತ್ತದೆ ಎನ್ನುವ ನಂಬಿಕೆ ಅವರದಾಗಿತ್ತು.  ಲಿಂಗಾಯಿತ ಸಮುದಾಯವೊಂದನ್ನೆ ಹೆಚ್ಚು ಕೇಂದ್ರೀಕರಿಸಿ, ಮತ ಕೇಳಿದ್ದು ಉಳಿದ ಸಮುದಾಯಗಳ ಮತ ಕಾಂಗ್ರೆಸ್ ಪರ ಕ್ರೂಢೀಕರಣಗೊಳ್ಳಲು ಕಾರಣವಾಯಿತು. ಎಲ್ಲ ಸಮುದಾಯದವರಿಗೂ ಭರಪೂರ ಭರವಸೆ; ಹಣ ನೀಡಿದ್ದೇವೆ ಎನ್ನುವುದೇ ಸೋಮಣ್ಣ ಪಡೆಯ ಉಮೇದಿಗೆ ಕಾರಣವಾಗಿತ್ತು. ಆದರೆ, ಎರಡೂ ಪಕ್ಷಗಳಿಂದ ಹಣ ಪಡೆದ  ಜನ ತಮ್ಮದೇ &#8216;ನಿರ್ಣಯ&#8217; ಮಾಡಿದ್ದಾರೆ.<img loading="lazy" decoding="async" class="aligncenter size-full wp-image-100483" src="https://www.justkannada.in/wp-content/uploads/2022/12/somanna.jpg" alt="" width="500" height="373" srcset="https://www.justkannada.in/wp-content/uploads/2022/12/somanna.jpg 500w, https://www.justkannada.in/wp-content/uploads/2022/12/somanna-300x224.jpg 300w, https://www.justkannada.in/wp-content/uploads/2022/12/somanna-265x198.jpg 265w" sizes="auto, (max-width: 500px) 100vw, 500px" /></p>
<p>ಸಿದ್ದರಾಮಯ್ಯ ಅವರಿಗೆ ಸುಲಭ್ಯ ಸಾಧ್ಯವಾಗಿದ್ದ ವರುಣಾ ಕ್ಷೇತ್ರ ಸೋಮಣ್ಣ ಸ್ಪರ್ಧೆಯಿಂದ ತೀವ್ರ ಸೆಣಸಿನ ಅಖಾಡವಾಯಿತು. ನಾಮಪತ್ರ ಸಲ್ಲಿಸಲು ಮಾತ್ರ ಬರುತ್ತೇನೆ ಎಂದಿದ್ದ ಸಿದ್ದರಾಮಯ್ಯ‌ ಮೂರ್ನಾಲ್ಕು ದಿನ ಕ್ಷೇತ್ರ ಸಂಚಾರ ಮಾಡಬೇಕಾಯಿತು. ಸೊಮಣ್ಣ &#8216; ಹಣಬಲ&#8217; ಕ್ಕೆ ತಕ್ಕಂತೆ ಇವರೂ ಹಣ ಹರಿಸಬೇಕಾಯಿತು. ಆದರೆ, ಅಂತಿಮವಾಗಿ ಸೋಮಣ್ಣ &#8216;ಹರಕೆಯ ಕುರಿ&#8217;ಯೇ ಆದರು.</p>
<p>&#8211; ಬಿಜೆಪಿಯನ್ನು ರಾಜ್ಯದಲ್ಲಿ ಕಟ್ಟಿ ಬೆಳೆಸಿದ ಯಡಿಯೂರಪ್ಪ ಮತ್ತು ಅವರ ಮಗ ವಿಜಯೇಂದ್ರ ವಿರುದ್ದ ಸ್ವಜಾತಿಯ ಸೋಮಣ್ಣನನ್ನು ಎತ್ತಿಕಟ್ಟಿ ಆಟ ನೋಡಿದ್ದ  ಬಿ.ಎಲ್.ಸಂತೋಷ್ ಪಡೆ, ಆ &#8216;ಆಟ&#8217;ದ ಭಾಗವಾಗಿಯೇ ಸೋಮಣ್ಣ ಅವರನ್ನು ಇಲ್ಲಿ ತಂದು ನಿಲ್ಲಿಸಿದ್ದರು. ಲಿಂಗಾಯತರ ನಾಯಕ ಯಡಿಯೂರಪ್ಪ ಮಾತ್ರವಲ್ಲ, ಸೋಮಣ್ಣ ಕೂಡ ಆ ಸಮುದಾಯದ ನಾಯಕ ಎಂದು ಬಿಂಬಿಸುವ ತಂತ್ರ ಅವರದಾಗಿತ್ತು. ಆ ತಂತ್ರಕ್ಕೆ ಯಡಿಯೂರಪ್ಪ ಅಭಿಮಾನಿ ಪಡೆ  ಪ್ರತಿತಂತ್ರ ಹೆಣೆದು, ನಾಜೂಕಾಗಿ ನಿರ್ವಹಿಸಿದ್ದು ಫಲಿತಾಂಶದಲ್ಲಿ ವ್ಯಕ್ತವಾಗಿದೆ.</p>
<p>ಯಡಿಯೂರಪ್ಪ ‌ಮತ್ತು ವಿಜಯೇಂದ್ರ ಸೋಮಣ್ಣ ಪರ ಇಲ್ಲ. ಎರಡೂ‌ ಕ್ಷೇತ್ರ ಗಳಲ್ಲಿ ಅವರನ್ನು ಸೋಲಿಸಲು  ತೆರೆ ಮರೆಯಲ್ಲಿ ಸಂದೇಶ ರವಾನಿಸಿದ್ದಾರೆ ಎಂಬ ಸುದ್ದಿ ಕ್ಷೇತ್ರದಾದ್ಯಂತ ಹರಿದಾಡುತ್ತಿತ್ತು. ಅದನ್ನು ಅಲ್ಲಗಳೆಯುವಂತ &#8216;ಚರ್ಚೆ&#8221;ಯನ್ನು ಹುಟ್ಟು ಹಾಕುವಲ್ಲಿ ಸೋಮಣ್ಣ ಪಡೆ ಸೋತಿತು. ಬದಲು, ವಿಜಯೇಂದ್ರ ಅಭಿಮಾನಿಗಳ ಮೇಲೆ &#8216;ನಿಗಾ&#8217; ಇಡಲು‌ ಹೋಗಿ ಒಳ ಹೊಡೆತ ಅನುಭವಿಸಿದರು.</p>
<p>ಮೈಸೂರು -ಕೊಡಗು ಸಂಸತ್ ಕ್ಷೇತ್ರವನ್ನು ಪ್ರತಿನಿಧಿಸುವ ಸಂಸದ ಪ್ರತಾಪ ಸಿಂಹ ತಮ್ಮ ವ್ಯಾಪ್ತಿಗೆ  ಸೇರದ ವರುಣಾ, ಚಾಮರಾಜನಗರ ಕ್ಷೇತ್ರಗಳಲ್ಲಿ ಸೋಮಣ್ಣ &#8216; ಎಡ-ಬಲ&#8217;ದಲ್ಲಿ ನಿಂತುಕೊಂಡು, ನೀಡಿದ &#8216;ವಿವಾದಾತ್ಮಕ&#8221; ಹೇಳಿಕೆಗಳು, ಮಾಡಿದ ಎಡವಟ್ಟುಗಳು ಆರಂಭದಲ್ಲೇ  ಸೋಮಣ್ಣಗೆ ಹಿನ್ನಡೆ ಉಂಟು ಮಾಡಿದವು.</p>
<p>ಸಿಂಹ ಅವರ ರಾಜಕೀಯ &#8216;ಪ್ರತಾಪ&#8221;, ಜಾತಿ-ಜಾತಿಗಳನ್ನು ಎತ್ತಿಕಟ್ಟಿ, ಗದ್ದಲ ಎಬ್ಬಿಸಿ ಅದರಲ್ಲಿ ಮತ ಫಸಲು ತೆಗೆಯುವ &#8216;ರಾಜಕೀಯ ಅಪಸವ್ಯ&#8217;ಗಳು ತಮಗೇ ಮಗ್ಗುಲ ಮುಳ್ಳಾಗುತ್ತದೆ ಎಂದು ಅರಿತು, ಅವರನ್ನು &#8216; ದೂರ&#8217; ಇಟ್ಟರಾದರೂ ಆ ವೇಳೆಗಾಗಲೇ ಕಾಲ ಮೀರಿತ್ತು. ಪ್ರತಾಪ ಅವರಂತ ಸ್ವಪಕ್ಷೀಯರು ಮತ್ತು ಹಿಂಬಾಲಕರು ಸೃಷ್ಟಿಸಿದ ಅವಾಂತರಗಳನ್ನು ಸರಿಪಡಿಸಿಕೊಳ್ಳಲು ಆಗಲೇ ಇಲ್ಲ.</p>
<p>ಗೋವಿಂದರಾಜನಗರದಿಂದ ಬಂದ ಸೋಮಣ್ಣ ಚುನಾವಣಾ ಉಸ್ತುವಾರಿ ಮತ್ತು ಸಂಪನ್ಮೂಲ ಹಂಚಿಕೆ ಹೊಣೆಯನ್ನು ಕ್ಷೇತ್ರದವರಲ್ಲದ ಹೊರಗಿನ &#8216;ನಂಬಿಕಸ್ಥರಿಗೆ&#8217; ವಹಿಸಿದ್ದರು. ಇದು ಪಕ್ಷದ ಸ್ಥಳೀಯ ನಾಯಕರು, ಮುಖಂಡರಿಗೆ ಬೇಸರ ತರಿಸಿತ್ತು. ಹಣ ಪಡೆದ ಅನೇಕರು ಹೊರ ನೋಟಕ್ಕೆ &#8216;ಹವಾ&#8217; ಸೃಷ್ಟಿಸಿ, ಒಳಗೇ ಹೊಡೆತ ಕೊಟ್ಟರು.</p>
<p>ನಾನು ಕೂಡ ಕಿಲಾಡಿ ರಾಜಕಾರಣಿ&#8217; ಎಂದು ಸೋಮಣ್ಣ ಹೇಳಿಕೊಂಡಿದ್ದರು. ಅವರ ಯಾವ ಕಿಲಾಡಿತನಗಳೂ ಇಲ್ಲಿ &#8216;ಫಲ&#8217; ನೀಡಲಿಲ್ಲ. ಸಿದ್ದರಾಮಯ್ಯ ಅವರ ಮಾತಿರಲಿ, ಪುಟ್ಟರಂಗಶೆಟ್ಟಿ ಅವರಂತ &#8216; ಸಾಮಾನ್ಯರಲ್ಲಿ ಸಾಮಾನ್ಯ&#8217; ಎನ್ನುವಂತ ರಾಜಕಾರಣಿಯನ್ನು ಮಣಿಸುವಲ್ಲಿಯೂ ಅವರು ಸೋತಿದ್ದಾರೆ. ಈ ಎಲ್ಲ ದೃಷ್ಟಿಯಲ್ಲಿ ನೋಡಿದರೆ,&#8217;ಸೋಮಣ್ಣ ಅವರನ್ನು ಹರಕೆಯ ಕುರಿ ಮಾಡಲು ಬಿಜೆಪಿ ನಾಯಕರು ಯತ್ನಿಸುತ್ತಿದ್ದಾರೆ,&#8217; ಎನ್ನುವ ಕಾಂಗ್ರೆಸ್  ಆರೋಪ ಬಹುತೇಕ ದಿಟವಾಗಿದೆ.</p>
<p>Key words: varuna-chanarajanagar-V.Somanna-lose</p>
<p>The post <a href="https://www.justkannada.in/varuna-chanarajanagar-v-somanna-lose/">ವಿ.ಸೋಮಣ್ಣ ಸೋಲಿಗೆ ಇಲ್ಲಿವೆ ‘ಪ್ರತಾಪ’ಗಳ ಕಾರಣ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಎಲ್ಲಾ ಭರವಸೆ ಈಡೇರಿಸಿದ್ದೇನೆ ಎನ್ನುವ ಸಿದ್ಧರಾಮಯ್ಯ ಚಾಮುಂಡೇಶ್ವರಿಯಲ್ಲಿ ಸೋತಿದ್ದೇಕೆ..? ಶಾಸಕ ಕೆ.ಎಸ್ ಈಶ್ವರಪ್ಪ ವಾಗ್ದಾಳಿ.</title>
		<link>https://www.justkannada.in/siddaramaiah-lose-chamundeshwari-mla-ks-eshwarappa/</link>
		
		<dc:creator><![CDATA[JK Desk]]></dc:creator>
		<pubDate>Wed, 08 Mar 2023 07:59:04 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Chamundeshwari]]></category>
		<category><![CDATA[KS Eshwarappa]]></category>
		<category><![CDATA[lose]]></category>
		<category><![CDATA[MLA]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=104584</guid>

					<description><![CDATA[<p>ಶಿವಮೊಗ್ಗ,ಮಾರ್ಚ್,8,2023(www.justkannada.in): ಸಿದ್ಧರಾಮಯ್ಯ  ಎಲ್ಲಾ ಭರವಸೆ ಈಡೇರಿಸಿದ್ದಾರೆ ಎನ್ನುತ್ತಾರೆ ಬೇಡಿಕೆ ಈಡೇರಿಸಿದ್ದರೇ ಚಾಮುಂಡೇಶ್ವರಿಯಲ್ಲಿ ಯಾಕೆ ಸೋತರು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ  ಪ್ರಶ್ನಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಕೆ.ಎಸ್ ಈಶ್ವರಪ್ಪ,  ಸಿದ‍್ಧರಾಮಯ್ಯ ಸ್ವಾರ್ಥಿ. ಪಕ್ಷಾಂತರ ಪ್ರವೀಣ.  ಸಿದ್ಧರಾಮಯ್ಯ ಬಿಜೆಪಿ ಬಗ್ಗೆ ಮಾತನಾಡುತ್ತಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸಾಯುವ ಹಂತದಲ್ಲಿದೆ. ಸಿದ್ಧರಾಮಯ್ಯಗೆ ಪಕ್ಷ ನಿಷ್ಟೆ ಇಲ್ಲ ಎಂದರು. ಇದೇ ವೇಳೆ ಡಿಕೆ ಶಿವಕುಮಾರ್ ವಿರುದ್ಧವೂ ಕಿಡಿಕಾರಿದ ಕೆ.ಎಸ್ ಈಶ್ವರಪ್ಪ, ಡಿಕೆ ಶಿವಕುಮಾರ್ ಮನೆಯಲ್ಲಿ ಎಷ್ಟ ಹಣ ಇದೆ [&#8230;]</p>
<p>The post <a href="https://www.justkannada.in/siddaramaiah-lose-chamundeshwari-mla-ks-eshwarappa/">ಎಲ್ಲಾ ಭರವಸೆ ಈಡೇರಿಸಿದ್ದೇನೆ ಎನ್ನುವ ಸಿದ್ಧರಾಮಯ್ಯ ಚಾಮುಂಡೇಶ್ವರಿಯಲ್ಲಿ ಸೋತಿದ್ದೇಕೆ..? ಶಾಸಕ ಕೆ.ಎಸ್ ಈಶ್ವರಪ್ಪ ವಾಗ್ದಾಳಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಶಿವಮೊಗ್ಗ,ಮಾರ್ಚ್,8,2023(<a href="http://www.justkannada.in">www.justkannada.in</a>):</strong> ಸಿದ್ಧರಾಮಯ್ಯ  ಎಲ್ಲಾ ಭರವಸೆ ಈಡೇರಿಸಿದ್ದಾರೆ ಎನ್ನುತ್ತಾರೆ ಬೇಡಿಕೆ ಈಡೇರಿಸಿದ್ದರೇ ಚಾಮುಂಡೇಶ್ವರಿಯಲ್ಲಿ ಯಾಕೆ ಸೋತರು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ  ಪ್ರಶ್ನಿಸಿದರು.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಕೆ.ಎಸ್ ಈಶ್ವರಪ್ಪ,  ಸಿದ‍್ಧರಾಮಯ್ಯ ಸ್ವಾರ್ಥಿ. ಪಕ್ಷಾಂತರ ಪ್ರವೀಣ.  ಸಿದ್ಧರಾಮಯ್ಯ ಬಿಜೆಪಿ ಬಗ್ಗೆ ಮಾತನಾಡುತ್ತಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸಾಯುವ ಹಂತದಲ್ಲಿದೆ. ಸಿದ್ಧರಾಮಯ್ಯಗೆ ಪಕ್ಷ ನಿಷ್ಟೆ ಇಲ್ಲ ಎಂದರು. <img loading="lazy" decoding="async" class="aligncenter size-medium wp-image-96687" src="https://www.justkannada.in/wp-content/uploads/2022/09/kse-300x225.jpg" alt="" width="300" height="225" srcset="https://www.justkannada.in/wp-content/uploads/2022/09/kse-300x225.jpg 300w, https://www.justkannada.in/wp-content/uploads/2022/09/kse-265x198.jpg 265w, https://www.justkannada.in/wp-content/uploads/2022/09/kse.jpg 500w" sizes="auto, (max-width: 300px) 100vw, 300px" /></p>
<p>ಇದೇ ವೇಳೆ ಡಿಕೆ ಶಿವಕುಮಾರ್ ವಿರುದ್ಧವೂ ಕಿಡಿಕಾರಿದ ಕೆ.ಎಸ್ ಈಶ್ವರಪ್ಪ, ಡಿಕೆ ಶಿವಕುಮಾರ್ ಮನೆಯಲ್ಲಿ ಎಷ್ಟ ಹಣ ಇದೆ ಅಂತಾ ರೇಡ್ ಆಗುವವರೆಗೂ ಡಿಕೆ ಶಿವಕುಮಾರ್ ಗೆ ಗೊತ್ತಿರಲಿಲ್ಲ.  ಅವರಿಗೆ   ಭ್ರಷ್ಟಾಚಾರದ ವಿರುದ್ಧ ಹೋರಾಡುವ ನೈತಿಕತೆ ಇಲ್ಲ. ಸುಳ್ಳು ಹೇಳುವ ಕಾಂಗ್ರೆಸ್ ಗೆ ಸೋಲು ಖಚಿತ ಎಂದು ವಾಗ್ದಾಳಿ ನಡೆಸಿದರು.</p>
<p>Key words: Siddaramaiah- lose -Chamundeshwari –MLA- KS Eshwarappa</p>
<p>The post <a href="https://www.justkannada.in/siddaramaiah-lose-chamundeshwari-mla-ks-eshwarappa/">ಎಲ್ಲಾ ಭರವಸೆ ಈಡೇರಿಸಿದ್ದೇನೆ ಎನ್ನುವ ಸಿದ್ಧರಾಮಯ್ಯ ಚಾಮುಂಡೇಶ್ವರಿಯಲ್ಲಿ ಸೋತಿದ್ದೇಕೆ..? ಶಾಸಕ ಕೆ.ಎಸ್ ಈಶ್ವರಪ್ಪ ವಾಗ್ದಾಳಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹೆಚ್.ಡಿಡಿ ಮತ್ತು ಕಾಂಗ್ರೆಸ್ ನಾಯಕರೇ ಸೇರಿ ಸಿದ್ಧರಾಮಯ್ಯರನ್ನ ಸೋಲಿಸುತ್ತಾರೆ- ಕೆ.ಎಸ್ ಈಶ್ವರಪ್ಪ.</title>
		<link>https://www.justkannada.in/congress-leader-siddaramaiah-lose-election-ks-eshwarappa/</link>
		
		<dc:creator><![CDATA[JK Desk]]></dc:creator>
		<pubDate>Sat, 14 Jan 2023 08:27:21 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[congress]]></category>
		<category><![CDATA[election]]></category>
		<category><![CDATA[KS Eshwarappa]]></category>
		<category><![CDATA[leader]]></category>
		<category><![CDATA[lose]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=102365</guid>

					<description><![CDATA[<p>ಶಿವಮೊಗ್ಗ,ಜನವರಿ,14,2023(www.justkannada.in):  ಹೆಚ್.ಡಿ ದೇವೇಗೌಡರು ಮತ್ತು ಕಾಂಗ್ರೆಸ್ ನಾಯಕರೇ ಸೇರಿಕೊಂಡು ಈ ಬಾರಿ ಸಿದ್ಧರಾಮಯ್ಯರನ್ನ ಸೋಲಿಸುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದರು. ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಕೆ.ಎಸ್ ಈಶ್ವರಪ್ಪ, ಕೋಲಾರದಲ್ಲಿ ಸಿದ್ಧರಾಮಯ್ಯ ಗೆಲ್ಲುವ ಚಾನ್ಸೇ ಇಲ್ಲ. ಮಲ್ಲಿಕಾರ್ಜುನ ಖರ್ಗೆ. ಡಾಜಿ. ಪರಮೇಶ್ಚರ್  ಮುನಿಯಪ್ಪರನ್ನ ಸಿದ್ಧರಾಮಯ್ಯ ಸೋಲಿಸಿದ್ದಾರೆ. ಹೀಗಾಗಿ   ಅದೇ ಕಾಂಗ್ರೆಸ್ ನಾಯಕರು ಸಿದ್ಧರಾಮಯ್ಯರನ್ನ ಸೋಲಿಸುತ್ತಾರೆ ಎಂದರು. ಪಂಚಮಸಾಲಿ ಮೀಸಲಾತಿ ಹೋರಾಟ ಮುಗಿದು ಹೋದ ಕಥೆ. ಯಥಾಸ್ಥಿತಿ ಕಾಪಾಡಲು ಕೋರ್ಟ್ ಹೇಳಿದೆ. ಕಾನೂನು ತಜ್ಞರ ಜೊತೆ [&#8230;]</p>
<p>The post <a href="https://www.justkannada.in/congress-leader-siddaramaiah-lose-election-ks-eshwarappa/">ಹೆಚ್.ಡಿಡಿ ಮತ್ತು ಕಾಂಗ್ರೆಸ್ ನಾಯಕರೇ ಸೇರಿ ಸಿದ್ಧರಾಮಯ್ಯರನ್ನ ಸೋಲಿಸುತ್ತಾರೆ- ಕೆ.ಎಸ್ ಈಶ್ವರಪ್ಪ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಶಿವಮೊಗ್ಗ,ಜನವರಿ,14,2023(<a href="http://www.justkannada.in">www.justkannada.in</a>):</strong>  ಹೆಚ್.ಡಿ ದೇವೇಗೌಡರು ಮತ್ತು ಕಾಂಗ್ರೆಸ್ ನಾಯಕರೇ ಸೇರಿಕೊಂಡು ಈ ಬಾರಿ ಸಿದ್ಧರಾಮಯ್ಯರನ್ನ ಸೋಲಿಸುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದರು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಕೆ.ಎಸ್ ಈಶ್ವರಪ್ಪ, ಕೋಲಾರದಲ್ಲಿ ಸಿದ್ಧರಾಮಯ್ಯ ಗೆಲ್ಲುವ ಚಾನ್ಸೇ ಇಲ್ಲ. ಮಲ್ಲಿಕಾರ್ಜುನ ಖರ್ಗೆ. ಡಾಜಿ. ಪರಮೇಶ್ಚರ್  ಮುನಿಯಪ್ಪರನ್ನ ಸಿದ್ಧರಾಮಯ್ಯ ಸೋಲಿಸಿದ್ದಾರೆ. ಹೀಗಾಗಿ   ಅದೇ ಕಾಂಗ್ರೆಸ್ ನಾಯಕರು ಸಿದ್ಧರಾಮಯ್ಯರನ್ನ ಸೋಲಿಸುತ್ತಾರೆ ಎಂದರು.<img loading="lazy" decoding="async" class="aligncenter size-full wp-image-96687" src="https://www.justkannada.in/wp-content/uploads/2022/09/kse.jpg" alt="" width="500" height="375" srcset="https://www.justkannada.in/wp-content/uploads/2022/09/kse.jpg 500w, https://www.justkannada.in/wp-content/uploads/2022/09/kse-300x225.jpg 300w, https://www.justkannada.in/wp-content/uploads/2022/09/kse-265x198.jpg 265w" sizes="auto, (max-width: 500px) 100vw, 500px" /></p>
<p>ಪಂಚಮಸಾಲಿ ಮೀಸಲಾತಿ ಹೋರಾಟ ಮುಗಿದು ಹೋದ ಕಥೆ. ಯಥಾಸ್ಥಿತಿ ಕಾಪಾಡಲು ಕೋರ್ಟ್ ಹೇಳಿದೆ. ಕಾನೂನು ತಜ್ಞರ ಜೊತೆ ಸ್ವಾಮೀಜಿಗಳು ಮಾತನಾಡಲಿ. ಕಾನೂನು ತಜ್ಞರ ಜೊತೆ ಚರ್ಚಿಸಿ ಧರಣಿ ಮಾಡಲಿ. ಇದರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಕೆ.ಎಸ್ ಈಶ್ವರಪ್ಪ ಹೇಳಿದರು.</p>
<p>Key words: congress-leader-Siddaramaiah-lose-election-KS Eshwarappa</p>
<p>The post <a href="https://www.justkannada.in/congress-leader-siddaramaiah-lose-election-ks-eshwarappa/">ಹೆಚ್.ಡಿಡಿ ಮತ್ತು ಕಾಂಗ್ರೆಸ್ ನಾಯಕರೇ ಸೇರಿ ಸಿದ್ಧರಾಮಯ್ಯರನ್ನ ಸೋಲಿಸುತ್ತಾರೆ- ಕೆ.ಎಸ್ ಈಶ್ವರಪ್ಪ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೊಮ್ಮಾಯಿ ಅಸಮರ್ಥ ಸಿಎಂ ಎಂದ ಸಿದ್ಧರಾಮಯ್ಯಗೆ ಚಾಮುಂಡೇಶ್ವರಿ ಸೋಲು ಉಲ್ಲೇಖಿಸಿ ಟಾಂಗ್ ಕೊಟ್ಟ ಸಚಿವ ಸುಧಾಕರ್.</title>
		<link>https://www.justkannada.in/former-cm-siddaramaiah-why-did-lose-minister-sudhakar/</link>
		
		<dc:creator><![CDATA[JK Desk]]></dc:creator>
		<pubDate>Fri, 26 Aug 2022 11:48:51 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[former CM-Siddaramaiah - why did]]></category>
		<category><![CDATA[lose]]></category>
		<category><![CDATA[minister]]></category>
		<category><![CDATA[sudhakar]]></category>
		<guid isPermaLink="false">https://www.justkannada.in/?p=95652</guid>

					<description><![CDATA[<p>ಚಿಕ್ಕಬಳ್ಳಾಪುರ, ಆಗಸ್ಟ್, 26,2022(www.justkannada.in):   ಬಸವರಾಜ ಬೊಮ್ಮಾಯಿ ಅಸಮರ್ಥ ಸಿಎಂ ಎಂದು ಟೀಕಿಸಿದ್ಧ ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟಾಂಗ್ ನೀಡಿದ್ದಾರೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಚಿವ ಸುಧಾಕರ್, ಕಳೆದ ಚುನಾವಣೆಯಲ್ಲಿ ಸಿದ್ಧರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು.  ಸಿದ್ಧರಾಮಯ್ಯ ಸಮರ್ಥ ಸಿಎಂ ಆಗಿದ್ದರೇ ಯಾಕೆ ಸೋತರು..? ಐದು ವರ್ಷಗಳ ಕಾಲ ಅವಕಾಶ ಸಿಕ್ಕಿತ್ತು, ಆದರೆ ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿ 1ವರ್ಷ ಆಗಿದೆ . ಬಿಎಸ್ ವೈ ರಾಜೀನಾಮೆ ನಂತರ ಆಡಳಿತ [&#8230;]</p>
<p>The post <a href="https://www.justkannada.in/former-cm-siddaramaiah-why-did-lose-minister-sudhakar/">ಬೊಮ್ಮಾಯಿ ಅಸಮರ್ಥ ಸಿಎಂ ಎಂದ ಸಿದ್ಧರಾಮಯ್ಯಗೆ ಚಾಮುಂಡೇಶ್ವರಿ ಸೋಲು ಉಲ್ಲೇಖಿಸಿ ಟಾಂಗ್ ಕೊಟ್ಟ ಸಚಿವ ಸುಧಾಕರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಿಕ್ಕಬಳ್ಳಾಪುರ, ಆಗಸ್ಟ್, 26,2022(<a href="http://www.justkannada.in">www.justkannada.in</a>):</strong>   ಬಸವರಾಜ ಬೊಮ್ಮಾಯಿ ಅಸಮರ್ಥ ಸಿಎಂ ಎಂದು ಟೀಕಿಸಿದ್ಧ ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟಾಂಗ್ ನೀಡಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಚಿವ ಸುಧಾಕರ್, ಕಳೆದ ಚುನಾವಣೆಯಲ್ಲಿ ಸಿದ್ಧರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು.  ಸಿದ್ಧರಾಮಯ್ಯ ಸಮರ್ಥ ಸಿಎಂ ಆಗಿದ್ದರೇ ಯಾಕೆ ಸೋತರು..? ಐದು ವರ್ಷಗಳ ಕಾಲ ಅವಕಾಶ ಸಿಕ್ಕಿತ್ತು, ಆದರೆ ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿ 1ವರ್ಷ ಆಗಿದೆ . ಬಿಎಸ್ ವೈ ರಾಜೀನಾಮೆ ನಂತರ ಆಡಳಿತ ನಡೆಸುವುದು ಸುಲಭ ಅಲ್ಲ ಎಂದು ತಿರುಗೇಟು ನೀಡಿದರು.<img loading="lazy" decoding="async" class="aligncenter size-full wp-image-68871" src="https://www.justkannada.in/wp-content/uploads/2021/06/minister-sudhakar.jpg" alt="" width="1000" height="600" /></p>
<p>ಕಾಂಗ್ರೆಸ್ ನಾಯಕ ಕೆಎಚ್ ಮುನಿಯಪ್ಪ ಭೇಟಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಸುಧಾಕರ್, ಭೇಟಿಯಲ್ಲಿ ಯಾವುದೇ ರಾಜಕೀಯ ಸಂಬಂಧ ಇಲ್ಲ. ಆದಿಜಾಂಬವ ಮಠಕ್ಕೆ ಜಮೀನು ವಿಚಾರ.  ಸಿಎಂ ಬಳಿ ಕರೆದೊಯ್ದಿದ್ದೆ ಅಷ್ಟೆ. ಮುನಿಯಪ್ಪ ಯಾವುದೇ ಪಕ್ಷದಲ್ಲಿದ್ದರೂ ಒಳ್ಳೆಯ ನಾಯಕ ಎಂದರು.</p>
<p>Key words:  former CM-Siddaramaiah &#8211; why did – lose- Minister -Sudhakar</p>
<p>The post <a href="https://www.justkannada.in/former-cm-siddaramaiah-why-did-lose-minister-sudhakar/">ಬೊಮ್ಮಾಯಿ ಅಸಮರ್ಥ ಸಿಎಂ ಎಂದ ಸಿದ್ಧರಾಮಯ್ಯಗೆ ಚಾಮುಂಡೇಶ್ವರಿ ಸೋಲು ಉಲ್ಲೇಖಿಸಿ ಟಾಂಗ್ ಕೊಟ್ಟ ಸಚಿವ ಸುಧಾಕರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
