<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>M.B. Patil Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/m-b-patil/feed/" rel="self" type="application/rss+xml" />
	<link>https://www.justkannada.in/tag/m-b-patil/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 12 Aug 2026 12:07:28 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>M.B. Patil Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/m-b-patil/</link>
	<width>32</width>
	<height>32</height>
</image> 
	<item>
		<title>ಬೆಂಗಳೂರಿನಲ್ಲಿ ನೆಲೆಯೂರಲು ಲೂಫ್ತಾನ್ಸಾ ಟೆಕ್ನಿಕ್ ಆಸಕ್ತಿ-ಸಚಿವ ಎಂ.ಬಿ ಪಾಟೀಲ್</title>
		<link>https://www.justkannada.in/minister-m-b-patil-136/</link>
		
		<dc:creator><![CDATA[prashanth]]></dc:creator>
		<pubDate>Wed, 12 Aug 2026 12:07:25 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bengaluru]]></category>
		<category><![CDATA[Lufthansa Technik]]></category>
		<category><![CDATA[M.B. Patil]]></category>
		<category><![CDATA[minister]]></category>
		<guid isPermaLink="false">https://www.justkannada.in/?p=158974</guid>

					<description><![CDATA[<p>ಬೆಂಗಳೂರು,ಆಗಸ್ಟ್,12,2026 (www.justkannada.in):  ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಓವರ್-ಹಾಲ್ ವಲಯದಲ್ಲಿ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಲೂಫ್ತಾನ್ಸಾ ಟೆಕ್ನಿಕ್ ಕಂಪನಿಯು ತನ್ನ ಕಾರ್ಯ ಚಟುವಟಿಕೆಗಳ ವಿಸ್ತರಣೆಗೆ ಮುಂದಾಗಿದ್ದು, ಬೆಂಗಳೂರನ್ನು ಆಯ್ಕೆ ಮಾಡಿಕೊಳ್ಳಲು ಆಸಕ್ತಿ ಹೊಂದಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಬುಧವಾರ ತಮ್ಮನ್ನು ಇಲ್ಲಿನ ಖನಿಜ ಭವನದಲ್ಲಿ ಭೇಟಿಯಾಗಿದ್ದ ಕಂಪನಿಯ ಸಿಇಒ ಮಾರ್ಸೆಲ್ ಪಾಸ್ಟೂಸ್ಕ ನೇತೃತ್ವದ ಉನ್ನತ ಮಟ್ಟದ ನಿಯೋಗದ ಜತೆ ಅವರು ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಬೆಂಗಳೂರಿನಲ್ಲಿರುವ [&#8230;]</p>
<p>The post <a href="https://www.justkannada.in/minister-m-b-patil-136/">ಬೆಂಗಳೂರಿನಲ್ಲಿ ನೆಲೆಯೂರಲು ಲೂಫ್ತಾನ್ಸಾ ಟೆಕ್ನಿಕ್ ಆಸಕ್ತಿ-ಸಚಿವ ಎಂ.ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,12,2026 (<a href="http://www.justkannada.in">www.justkannada.in</a>):</strong>  ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಓವರ್-ಹಾಲ್ ವಲಯದಲ್ಲಿ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಲೂಫ್ತಾನ್ಸಾ ಟೆಕ್ನಿಕ್ ಕಂಪನಿಯು ತನ್ನ ಕಾರ್ಯ ಚಟುವಟಿಕೆಗಳ ವಿಸ್ತರಣೆಗೆ ಮುಂದಾಗಿದ್ದು, ಬೆಂಗಳೂರನ್ನು ಆಯ್ಕೆ ಮಾಡಿಕೊಳ್ಳಲು ಆಸಕ್ತಿ ಹೊಂದಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಬುಧವಾರ ತಮ್ಮನ್ನು ಇಲ್ಲಿನ ಖನಿಜ ಭವನದಲ್ಲಿ ಭೇಟಿಯಾಗಿದ್ದ ಕಂಪನಿಯ ಸಿಇಒ ಮಾರ್ಸೆಲ್ ಪಾಸ್ಟೂಸ್ಕ ನೇತೃತ್ವದ ಉನ್ನತ ಮಟ್ಟದ ನಿಯೋಗದ ಜತೆ ಅವರು ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಬೆಂಗಳೂರಿನಲ್ಲಿರುವ ಜರ್ಮನ್ ಡೆಪ್ಯುಟಿ ಕಾನ್ಸುಲ್ ಜನರಲ್ ಅನೆಟ್ ಬೇಸ್ಲರ್ ಕೂಡ ಇದ್ದರು.</p>
<p>ಈ ಬಗ್ಗೆ ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್, ಬೆಂಗಳೂರಿನಲ್ಲಿ ಇರುವ ವೈಮಾನಿಕ ಕ್ಷೇತ್ರದ ಸುಸ್ಥಿತಿ, ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುವಂತೆ ಹೊಂದಿರುವ ಅತ್ಯುತ್ತಮ ವಿಮಾನಸೇವೆ, ಕೌಶಲ್ಯ ಹೊಂದಿರುವ ಪ್ರತಿಭಾ ಸಂಪನ್ಮೂಲ, ಸಂಶೋಧನೆ ಮತ್ತು ಅಭಿವೃದ್ಧಿ, ಹೂಡಿಕೆಸ್ನೇಹಿ ನೀತಿಗಳು, ವಿಶ್ವ ದರ್ಜೆಯ ಎಂಜಿನಿಯರಿಂಗ್, ಏರೋಸ್ಪೇಸ್ ಮತ್ತು ರಕ್ಷಣಾ ಪರಿವ್ಯವಸ್ಥೆ ಇವುಗಳನ್ನು ಲೂಫ್ತಾನ್ಸಾ ಟೆಕ್ನಿಕ್ ನಿಯೋಗಕ್ಕೆ ಮನದಟ್ಟು ಮಾಡಿಕೊಡಲಾಗಿದೆ ಎಂದಿದ್ದಾರೆ.<img decoding="async" class="aligncenter size-full wp-image-158975" src="https://www.justkannada.in/wp-content/uploads/2026/08/MB-Ptil.jpg" alt="" width="500" height="304" srcset="https://www.justkannada.in/wp-content/uploads/2026/08/MB-Ptil.jpg 500w, https://www.justkannada.in/wp-content/uploads/2026/08/MB-Ptil-300x182.jpg 300w, https://www.justkannada.in/wp-content/uploads/2026/08/MB-Ptil-150x91.jpg 150w" sizes="(max-width: 500px) 100vw, 500px" /></p>
<p>ಕಂಪನಿಯ ಹೂಡಿಕೆ ಪ್ರಸ್ತಾವನೆಯನ್ನು ನಾವು ಸರಿಯಾಗಿ ಬಳಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಇನ್ವೆಸ್ಟ್ ಇಂಡಿಯಾ ಮುಂತಾದ ಉಪಕ್ರಮಗಳೊಂದಿಗೆ ಕೆಲಸ ಮಾಡಲಾಗುವುದು. ಇದು ಸಾಧ್ಯವಾದರೆ, ಏರೋಸ್ಪೇಸ್ ಮತ್ತು ರಕ್ಷಣಾ ವಲಯದಲ್ಲಿ ರಾಜ್ಯದ ಸ್ಥಾನವು ಮತ್ತಷ್ಟು ದೃಢವಾಗಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>ನಿಯೋಗದಲ್ಲಿ ಕಂಪನಿಯ ಉನ್ನತಾಧಿಕಾರಿಗಳಾದ ಜೂಲಿಯಾ ಶ್ಮಿಟ್, ಫಿಲಿಪ್ ಜೆಸೆಲ್, ಜಯಂತ್ ಸಿಂಗ್ ಕೂಡ ಇದ್ದರು.</p>
<p>Key words: Lufthansa Technik, Bengaluru, Minister, M.B. Patil</p>
<p>The post <a href="https://www.justkannada.in/minister-m-b-patil-136/">ಬೆಂಗಳೂರಿನಲ್ಲಿ ನೆಲೆಯೂರಲು ಲೂಫ್ತಾನ್ಸಾ ಟೆಕ್ನಿಕ್ ಆಸಕ್ತಿ-ಸಚಿವ ಎಂ.ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಂಪುಟದಲ್ಲಿ ಶಾಸಕಿ ಅನ್ನಪೂರ್ಣರಿಗೆ ಅವಕಾಶ ನೀಡೋದು ಹೈಕಮಾಂಡ್ ಗೆ ಬಿಟ್ಟಿದ್ದು- ಸಚಿವ ಎಂ.ಬಿ ಪಾಟೀಲ್</title>
		<link>https://www.justkannada.in/%e0%b2%b8%e0%b2%82%e0%b2%aa%e0%b3%81%e0%b2%9f%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%b6%e0%b2%be%e0%b2%b8%e0%b2%95%e0%b2%bf-%e0%b2%85%e0%b2%a8%e0%b3%8d%e0%b2%a8%e0%b2%aa%e0%b3%82%e0%b2%b0/</link>
		
		<dc:creator><![CDATA[prashanth]]></dc:creator>
		<pubDate>Sat, 08 Aug 2026 08:20:42 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[cabinet- expansion]]></category>
		<category><![CDATA[High Command]]></category>
		<category><![CDATA[M.B. Patil]]></category>
		<category><![CDATA[minister]]></category>
		<guid isPermaLink="false">https://www.justkannada.in/?p=158393</guid>

					<description><![CDATA[<p>ಬಳ್ಳಾರಿ,ಆಗಸ್ಟ್,8,2026 (www.justkannada.in): ಸಚಿವ ಸಂಪುಟದಲ್ಲಿ ಶಾಸಕಿ ಅನ್ನಪೂರ್ಣ ಅವರಿಗೆ ಅವಕಾಶ ನೀಡೋದು ಹೈಕಮಾಂಡ್ ಗೆ ಬಿಟ್ಟಿದ್ದು ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಕುಟುಂಬದಂತೆ ಪಕ್ಷದಲ್ಲಿ ಸಣ್ಣ ಪುಟ್ಟ ಗೊಂದಲ ಸಹಜ. ಹಿಂದೆ ಸಚಿವ ಸಂಪುಟದ ಗಾತ್ರ ದೊಡ್ಡದಿರುತ್ತಿತ್ತು.  ಈಗ ಹಾಗೆ ಇಲ್ಲ.   ಇದ್ದಿದ್ದರಲ್ಲೇ ಎಲ್ಲರನ್ನೂ ಸಮಾಧಾ ಮಾಡಬೇಕು. ಸಹಜವಾಗಿ ಎಲ್ಲರಿಗೂ ಮಂತ್ರಿ ಆಗಬೇಕು ಅನ್ನೋ ಆಸೆ ಇರುತ್ತದೆ. ಪ್ರಾದೇಶಿಕವಾರು ಜಾತಿವಾರು ಎಲ್ಲಾ ಕೂಡಿಕೊಂಡು ಮಾಡಬೇಕು [&#8230;]</p>
<p>The post <a href="https://www.justkannada.in/%e0%b2%b8%e0%b2%82%e0%b2%aa%e0%b3%81%e0%b2%9f%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%b6%e0%b2%be%e0%b2%b8%e0%b2%95%e0%b2%bf-%e0%b2%85%e0%b2%a8%e0%b3%8d%e0%b2%a8%e0%b2%aa%e0%b3%82%e0%b2%b0/">ಸಂಪುಟದಲ್ಲಿ ಶಾಸಕಿ ಅನ್ನಪೂರ್ಣರಿಗೆ ಅವಕಾಶ ನೀಡೋದು ಹೈಕಮಾಂಡ್ ಗೆ ಬಿಟ್ಟಿದ್ದು- ಸಚಿವ ಎಂ.ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬಳ್ಳಾರಿ,ಆಗಸ್ಟ್,8,2026 (<a href="http://www.justkannada.in">www.justkannada.in</a>):</strong> ಸಚಿವ ಸಂಪುಟದಲ್ಲಿ ಶಾಸಕಿ ಅನ್ನಪೂರ್ಣ ಅವರಿಗೆ ಅವಕಾಶ ನೀಡೋದು ಹೈಕಮಾಂಡ್ ಗೆ ಬಿಟ್ಟಿದ್ದು ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಕುಟುಂಬದಂತೆ ಪಕ್ಷದಲ್ಲಿ ಸಣ್ಣ ಪುಟ್ಟ ಗೊಂದಲ ಸಹಜ. ಹಿಂದೆ ಸಚಿವ ಸಂಪುಟದ ಗಾತ್ರ ದೊಡ್ಡದಿರುತ್ತಿತ್ತು.  ಈಗ ಹಾಗೆ ಇಲ್ಲ.   ಇದ್ದಿದ್ದರಲ್ಲೇ ಎಲ್ಲರನ್ನೂ ಸಮಾಧಾ ಮಾಡಬೇಕು. ಸಹಜವಾಗಿ ಎಲ್ಲರಿಗೂ ಮಂತ್ರಿ ಆಗಬೇಕು ಅನ್ನೋ ಆಸೆ ಇರುತ್ತದೆ. ಪ್ರಾದೇಶಿಕವಾರು ಜಾತಿವಾರು ಎಲ್ಲಾ ಕೂಡಿಕೊಂಡು ಮಾಡಬೇಕು ಎಂದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಸಂಫುಟದಲ್ಲಿ ಮಹಿಳೆಯರಿಗೆ ಅವಕಾಶ ಕೊಡುತ್ತಾರೆ. ಶಾಸಕಿ ಅನ್ನಪೂರ್ಣಕ್ಕೆ ಅವಕಾಶ ಕೊಡೋದು ಹೈಕಮಾಂಡ್ ಗೆ ಬಿಟ್ಟಿದ್ದು. ಯಾವ ರೀತಿಯಲ್ಲಿ ಬ್ಯಾಲೆನ್ಸ್ ಮಾಡುತ್ತಾರೋ ನೋಡಬೇಕು ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.</p>
<p>Key words: Cabinet expansion, high command, Minister, M.B. Patil</p>
<p>The post <a href="https://www.justkannada.in/%e0%b2%b8%e0%b2%82%e0%b2%aa%e0%b3%81%e0%b2%9f%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%b6%e0%b2%be%e0%b2%b8%e0%b2%95%e0%b2%bf-%e0%b2%85%e0%b2%a8%e0%b3%8d%e0%b2%a8%e0%b2%aa%e0%b3%82%e0%b2%b0/">ಸಂಪುಟದಲ್ಲಿ ಶಾಸಕಿ ಅನ್ನಪೂರ್ಣರಿಗೆ ಅವಕಾಶ ನೀಡೋದು ಹೈಕಮಾಂಡ್ ಗೆ ಬಿಟ್ಟಿದ್ದು- ಸಚಿವ ಎಂ.ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಮೆರಿಕದ ಕಾನ್ಸುಲೇಟ್ ಜನರಲ್ ಭೇಟಿ:  ಅಕ್ಟೋಬರ್ ನಲ್ಲಿ ರೋಡ್-ಶೋ-ಸಚಿವ ಎಂ. ಬಿ ಪಾಟೀಲ್</title>
		<link>https://www.justkannada.in/%e0%b2%85%e0%b2%ae%e0%b3%86%e0%b2%b0%e0%b2%bf%e0%b2%95%e0%b2%a6-%e0%b2%95%e0%b2%be%e0%b2%a8%e0%b3%8d%e0%b2%b8%e0%b3%81%e0%b2%b2%e0%b3%87%e0%b2%9f%e0%b3%8d-%e0%b2%9c%e0%b2%a8%e0%b2%b0%e0%b2%b2%e0%b3%8d/</link>
		
		<dc:creator><![CDATA[prashanth]]></dc:creator>
		<pubDate>Fri, 07 Aug 2026 12:59:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Investment]]></category>
		<category><![CDATA[karnataka]]></category>
		<category><![CDATA[M.B. Patil]]></category>
		<category><![CDATA[october]]></category>
		<category><![CDATA[Roadshow]]></category>
		<category><![CDATA[United States]]></category>
		<guid isPermaLink="false">https://www.justkannada.in/?p=158367</guid>

					<description><![CDATA[<p>ಬೆಂಗಳೂರು,ಆಗಸ್ಟ್,7,2026 (www.justkannada.in): ರಾಜ್ಯಕ್ಕೆ ಹೆಚ್ಚು ಬಂಡವಾಳ ಹೂಡಿಕೆಯನ್ನು ಆಕರ್ಷಿಸುವ ಗುರಿಯೊಂದಿಗೆ ಅಕ್ಟೋಬರ್ ತಿಂಗಳಿನಲ್ಲಿ ಅಮೆರಿಕದಲ್ಲಿ ರೋಡ್-ಶೋ ನಡೆಸಲಾಗುವುದು. ಇದಕ್ಕೆ ಆ ದೇಶದ ಕಾನ್ಸುಲೇಟ್ ಜನರಲ್ ಕಚೇರಿಯು ಅಗತ್ಯ ನೆರವು ನೀಡಲಿದೆ. ಜತೆಗೆ ಮುಂದಿನ ವರ್ಷದ ಏಪ್ರಿಲ್ ನಲ್ಲಿ ನಡೆಸಲು ಉದ್ದೇಶಿಸಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಅಮೆರಿಕವನ್ನೂ ಆಹ್ವಾನಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ. ಶುಕ್ರವಾರ ತಮ್ಮನ್ನು ಇಲ್ಲಿ ಭೇಟಿಯಾದ ಅಮೆರಿಕದ ಕಾನ್ಸುಲೇಟ್ ಜನರಲ್ ಮರಿಯಾನ ಎಲ್ ನೀಸ್ಲರ್ ಅವರೊಂದಿಗೆ [&#8230;]</p>
<p>The post <a href="https://www.justkannada.in/%e0%b2%85%e0%b2%ae%e0%b3%86%e0%b2%b0%e0%b2%bf%e0%b2%95%e0%b2%a6-%e0%b2%95%e0%b2%be%e0%b2%a8%e0%b3%8d%e0%b2%b8%e0%b3%81%e0%b2%b2%e0%b3%87%e0%b2%9f%e0%b3%8d-%e0%b2%9c%e0%b2%a8%e0%b2%b0%e0%b2%b2%e0%b3%8d/">ಅಮೆರಿಕದ ಕಾನ್ಸುಲೇಟ್ ಜನರಲ್ ಭೇಟಿ:  ಅಕ್ಟೋಬರ್ ನಲ್ಲಿ ರೋಡ್-ಶೋ-ಸಚಿವ ಎಂ. ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,7,2026 (<a href="http://www.justkannada.in">www.justkannada.in</a>):</strong> ರಾಜ್ಯಕ್ಕೆ ಹೆಚ್ಚು ಬಂಡವಾಳ ಹೂಡಿಕೆಯನ್ನು ಆಕರ್ಷಿಸುವ ಗುರಿಯೊಂದಿಗೆ ಅಕ್ಟೋಬರ್ ತಿಂಗಳಿನಲ್ಲಿ ಅಮೆರಿಕದಲ್ಲಿ ರೋಡ್-ಶೋ ನಡೆಸಲಾಗುವುದು. ಇದಕ್ಕೆ ಆ ದೇಶದ ಕಾನ್ಸುಲೇಟ್ ಜನರಲ್ ಕಚೇರಿಯು ಅಗತ್ಯ ನೆರವು ನೀಡಲಿದೆ. ಜತೆಗೆ ಮುಂದಿನ ವರ್ಷದ ಏಪ್ರಿಲ್ ನಲ್ಲಿ ನಡೆಸಲು ಉದ್ದೇಶಿಸಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಅಮೆರಿಕವನ್ನೂ ಆಹ್ವಾನಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಶುಕ್ರವಾರ ತಮ್ಮನ್ನು ಇಲ್ಲಿ ಭೇಟಿಯಾದ ಅಮೆರಿಕದ ಕಾನ್ಸುಲೇಟ್ ಜನರಲ್ ಮರಿಯಾನ ಎಲ್ ನೀಸ್ಲರ್ ಅವರೊಂದಿಗೆ ಸಚಿವರು ಹೂಡಿಕೆ ಮತ್ತಿತರ ಸಂಗತಿಗಳ ಕುರಿತು ವಿಸ್ತೃತ ಮಾತುಕತೆ ನಡೆಸಿದರು.</p>
<p>ಈ ಬಗ್ಗೆ ಮಾತನಾಡಿದ ಅವರು, ಕರ್ನಾಟಕ ಮತ್ತು ಅಮೆರಿಕದ ನಡುವಿನ ವಾಣಿಜ್ಯ ಸಹಯೋಗದ ಬಲವರ್ಧನೆಗೆ ನಾವೀಗ ಒತ್ತು ಕೊಟ್ಟಿದ್ದೇವೆ. ಇದಕ್ಕಾಗಿ ಕಾನ್ಸುಲೇಟ್ ಜನರಲ್ ಕಚೇರಿಯೊಂದಿಗೆ ನಿರಂತರವಾಗಿ ವ್ಯವಹರಿಸಲು ಅಗತ್ಯವಿರುವ ಸಾಂಸ್ಥಿಕ ವ್ಯವಸ್ಥೆಯನ್ನು ಅಸ್ತಿತ್ವಕ್ಕೆ ತರಲಾಗುವುದು. ಇದು ಅಮೆರಿಕದ ವಾಣಿಜ್ಯ ಇಲಾಖೆ, ಅಮ್ಚಮ್, ಮತ್ತು ಅಮೆರಿಕ-ಭಾರತ ವಾಣಿಜ್ಯ ಸಮಿತಿಯೊಂದಿಗೆ ವ್ಯವಹರಿಸಲಿದೆ. ಇದು ಇನ್ವೆಸ್ಟ ಕರ್ನಾಟಕದ ಮೂಲಕ ನಡೆಯಲಿದೆ ಎಂದು ಅವರು ವಿವರಿಸಿದ್ದಾರೆ.<img loading="lazy" decoding="async" class="aligncenter size-full wp-image-136097" src="https://www.justkannada.in/wp-content/uploads/2025/02/mb-patil-1.jpg" alt="" width="500" height="333" srcset="https://www.justkannada.in/wp-content/uploads/2025/02/mb-patil-1.jpg 500w, https://www.justkannada.in/wp-content/uploads/2025/02/mb-patil-1-300x200.jpg 300w, https://www.justkannada.in/wp-content/uploads/2025/02/mb-patil-1-150x100.jpg 150w" sizes="auto, (max-width: 500px) 100vw, 500px" /></p>
<p>ರಾಜ್ಯದಲ್ಲಿ ಈಗಾಗಲೇ ಅಮೆರಿಕದ 700 ಕಂಪನಿಗಳು ಸಕ್ರಿಯವಾಗಿದ್ದು, ನಮ್ಮ ಆರ್ಥಿಕತೆಗೆ ದೊಡ್ಡ ಕೊಡುಗೆ ನೀಡುತ್ತಿವೆ. ಇದು ಇಲ್ಲಿನ ಪ್ರತಿಭೆ, ತಂತ್ರಜ್ಞಾನ, ನಾವೀನ್ಯತೆ ಮತ್ತು ತಯಾರಿಕೆಯ ಕಾರ್ಯ ಪರಿಸರದ ಮೇಲೆ ಆ ದೇಶವು ಇಟ್ಟಿರುವ ವಿಶ್ವಾಸವನ್ನು ತೋರಿಸುತ್ತದೆ. ಇದರ ಸಂಕೇತವಾಗಿ ಅಮೆರಿಕದ ಕಾನ್ಸುಲೇಟ್ ಕಚೇರಿಯು 2025ರ ಜನವರಿಯಿಂದ ಬೆಂಗಳೂರಿನಲ್ಲೂ ಕಾರ್ಯ ನಿರ್ವಹಿಸುತ್ತಿದೆ ಎಂದಿದ್ದಾರೆ.<img loading="lazy" decoding="async" class="aligncenter size-full wp-image-158368" src="https://www.justkannada.in/wp-content/uploads/2026/08/mb-patil.jpg123.jpg" alt="" width="500" height="371" srcset="https://www.justkannada.in/wp-content/uploads/2026/08/mb-patil.jpg123.jpg 500w, https://www.justkannada.in/wp-content/uploads/2026/08/mb-patil.jpg123-300x223.jpg 300w, https://www.justkannada.in/wp-content/uploads/2026/08/mb-patil.jpg123-80x60.jpg 80w, https://www.justkannada.in/wp-content/uploads/2026/08/mb-patil.jpg123-150x111.jpg 150w, https://www.justkannada.in/wp-content/uploads/2026/08/mb-patil.jpg123-485x360.jpg 485w, https://www.justkannada.in/wp-content/uploads/2026/08/mb-patil.jpg123-265x198.jpg 265w" sizes="auto, (max-width: 500px) 100vw, 500px" /></p>
<p>ರಾಜ್ಯವು ಅಮೆರಿಕದೊಂದಿಗೆ ಈಗಾಗಲೇ ಸಂಶೋಧನೆ ಮತ್ತು ಅಭಿವೃದ್ಧಿ, ಸೆಮಿಕಂಡಕ್ಟರ್ ಸಾಧನಗಳು, ಏರೋಸ್ಪೇಸ್, ರಕ್ಷಣೆ, ಆರೋಗ್ಯ ಸೇವೆ, ಶುದ್ಧ ಇಂಧನ ಮತ್ತು ಜಿಸಿಸಿ ಕೇಂದ್ರಗಳ ವಲಯದಲ್ಲಿ ರಚನಾತ್ಮಕ ಸಹಯೋಗ ಹೊಂದಿದೆ. ಬೆಂಗಳೂರು ದೇಶದ ತಂತ್ರಜ್ಞಾನದ ರಾಜಧಾನಿಯಾಗಿದ್ದು, ಮುಂದಿನ ದಿನಗಳಲ್ಲಿ ನವೋದ್ಯಮ, ಸಂಶೋಧನಾ ಸಂಸ್ಥೆಗಳು ಮತ್ತು ಉತ್ಪಾದನಾ ವಲಯಗಳಲ್ಲಿ ಹೆಚ್ಚಿನ ಸಹಕಾರಕ್ಕೆ ಅವಕಾಶಗಳಿವೆ. ಇದರ ಜತೆಗೆ ಇ.ಎಸ್.ಡಿ.ಎಂ, ಚಿಪ್ ವಿನ್ಯಾಸ, ಮೆಡ್-ಟೆಕ್, ಎಲೆಕ್ಟ್ರಾನಿಕ್ಸ್ ಬಿಡಿಭಾಗಗಳ ಕ್ಷೇತ್ರಗಳಲ್ಲೂ ಬಾಗಿಲು ತೆರೆದಿದೆ ಎಂದು ಅವರು ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಈ ಸಂದರ್ಭದಲ್ಲಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ಬಕುಮಾರ್, ಕೈಗಾರಿಕಾ ಆಯುಕ್ತೆ ಖುಷ್ಬು ಗೋಯಲ್ ಹಾಜರಿದ್ದರು.</p>
<p>ENGLISH SUMMARY..</p>
<p>Karnataka to Hold Investment Roadshow in the United States in October: M.B. Patil</p>
<p>Bengaluru: Karnataka will hold an investment roadshow in the United States in October to attract greater investments to the State, and the U.S. Consulate General will extend the necessary support for the initiative, Karnataka&#8217;s Minister for Large and Medium Industries M.B. Patil said on Friday. He also said the United States would be invited to participate in the Global Investors Meet 2027, proposed to be held in April next year.</p>
<p>The Minister held detailed discussions on investment opportunities and bilateral cooperation with Ms Mariana L. Neisuler, Consul General, Consulate General of the United States of America, who met him here.</p>
<p>Speaking after the meeting, Patil said the State Government is placing renewed emphasis on strengthening Karnataka&#8217;s economic and trade partnership with the United States. To facilitate this, Karnataka will establish a dedicated institutional engagement mechanism with the U.S. Consulate General, the U.S. Commercial Service, the American Chamber of Commerce in India (AMCHAM) and the U.S.-India Business Council (USIBC). The mechanism will facilitate investor leads, delegation planning, sector-specific follow-up and investment facilitation through Invest Karnataka, he said.</p>
<p>Patil said nearly 700 U.S. companies and start-ups are currently operating in Karnataka, making a significant contribution to the State&#8217;s economy. Their presence reflects the confidence of American businesses in Karnataka&#8217;s talent, technology, innovation and manufacturing ecosystem. He added that the establishment of the U.S. Consulate General in Bengaluru in January 2025 marked a significant milestone in the growing Karnataka–United States economic partnership.</p>
<p>The Minister said Karnataka already enjoys strong collaboration with the United States in research and development, semiconductor equipment, aerospace, defence, healthcare, clean energy and Global Capability Centres (GCCs). As India&#8217;s technology capital, Bengaluru offers immense opportunities for deeper collaboration in innovation, research, advanced manufacturing and emerging technologies. He added that the State also presents significant opportunities for partnerships in Electronics System Design and Manufacturing (ESDM), semiconductor chip design, medical technology (MedTech) and electronics components manufacturing.</p>
<p>Key words: Karnataka, Investment, Roadshow, United States, October, M.B. Patil</p>
<p>The post <a href="https://www.justkannada.in/%e0%b2%85%e0%b2%ae%e0%b3%86%e0%b2%b0%e0%b2%bf%e0%b2%95%e0%b2%a6-%e0%b2%95%e0%b2%be%e0%b2%a8%e0%b3%8d%e0%b2%b8%e0%b3%81%e0%b2%b2%e0%b3%87%e0%b2%9f%e0%b3%8d-%e0%b2%9c%e0%b2%a8%e0%b2%b0%e0%b2%b2%e0%b3%8d/">ಅಮೆರಿಕದ ಕಾನ್ಸುಲೇಟ್ ಜನರಲ್ ಭೇಟಿ:  ಅಕ್ಟೋಬರ್ ನಲ್ಲಿ ರೋಡ್-ಶೋ-ಸಚಿವ ಎಂ. ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸೆಂಟಮ್ ಎಲೆಕ್ಟ್ರಾನಿಕ್ಸ್ ನಿಂದ ನಾಲ್ಕು ವರ್ಷಗಳಲ್ಲಿ 500 ಕೋಟಿ ರೂ. ಹೂಡಿಕೆ-ಸಚಿವ ಎಂ. ಬಿ ಪಾಟೀಲ್</title>
		<link>https://www.justkannada.in/minister-m-b-patil-135/</link>
		
		<dc:creator><![CDATA[prashanth]]></dc:creator>
		<pubDate>Fri, 07 Aug 2026 10:53:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Centum Electronics]]></category>
		<category><![CDATA[invest]]></category>
		<category><![CDATA[M.B. Patil]]></category>
		<category><![CDATA[minister]]></category>
		<category><![CDATA[Rs 500 crore -]]></category>
		<guid isPermaLink="false">https://www.justkannada.in/?p=158348</guid>

					<description><![CDATA[<p>ಬೆಂಗಳೂರು,ಆಗಸ್ಟ್,7,2026 (www.justkannada.in):  ರಕ್ಷಣಾ ಉದ್ಯಮದಲ್ಲಿ ಹೆಸರು ಮಾಡಿರುವ ಸೆಂಟಮ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯು ಈ ವರ್ಷದಿಂದ ಅನ್ವಯವಾಗುವಂತೆ ಮುಂದಿನ ನಾಲ್ಕು ವರ್ಷಗಳಲ್ಲಿ ರಾಜ್ಯದಲ್ಲಿ 500 ಕೋಟಿ ರೂ. ಹೂಡಿಕೆ ಮಾಡಲಿದೆ. ಇದರಿಂದ 1,500 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ. ಶುಕ್ರವಾರ ತಮ್ಮನ್ನು ಇಲ್ಲಿನ ಖನಿಜ ಭವನದಲ್ಲಿ ಭೇಟಿಯಾಗಿದ್ದ ಕಂಪನಿಯ ಜಂಟಿ ವ್ಯವಸ್ಥಾಪಕ ನಿರ್ದೇಶಕ ನಿಖಿಲ್ ಮಲ್ಲವರಪು ಅವರೊಂದಿಗೆ ಸಚಿವ ಎಂ.ಬಿ ಪಾಟೀಲ್ ವಿಚಾರ ವಿನಿಮಯ ನಡೆಸಿದರು. ಈ ಬಗ್ಗೆ [&#8230;]</p>
<p>The post <a href="https://www.justkannada.in/minister-m-b-patil-135/">ಸೆಂಟಮ್ ಎಲೆಕ್ಟ್ರಾನಿಕ್ಸ್ ನಿಂದ ನಾಲ್ಕು ವರ್ಷಗಳಲ್ಲಿ 500 ಕೋಟಿ ರೂ. ಹೂಡಿಕೆ-ಸಚಿವ ಎಂ. ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,7,2026 (<a href="http://www.justkannada.in">www.justkannada.in</a>):  </strong>ರಕ್ಷಣಾ ಉದ್ಯಮದಲ್ಲಿ ಹೆಸರು ಮಾಡಿರುವ ಸೆಂಟಮ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯು ಈ ವರ್ಷದಿಂದ ಅನ್ವಯವಾಗುವಂತೆ ಮುಂದಿನ ನಾಲ್ಕು ವರ್ಷಗಳಲ್ಲಿ ರಾಜ್ಯದಲ್ಲಿ 500 ಕೋಟಿ ರೂ. ಹೂಡಿಕೆ ಮಾಡಲಿದೆ. ಇದರಿಂದ 1,500 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಶುಕ್ರವಾರ ತಮ್ಮನ್ನು ಇಲ್ಲಿನ ಖನಿಜ ಭವನದಲ್ಲಿ ಭೇಟಿಯಾಗಿದ್ದ ಕಂಪನಿಯ ಜಂಟಿ ವ್ಯವಸ್ಥಾಪಕ ನಿರ್ದೇಶಕ ನಿಖಿಲ್ ಮಲ್ಲವರಪು ಅವರೊಂದಿಗೆ ಸಚಿವ ಎಂ.ಬಿ ಪಾಟೀಲ್ ವಿಚಾರ ವಿನಿಮಯ ನಡೆಸಿದರು.<img loading="lazy" decoding="async" class="aligncenter size-full wp-image-136097" src="https://www.justkannada.in/wp-content/uploads/2025/02/mb-patil-1.jpg" alt="" width="500" height="333" srcset="https://www.justkannada.in/wp-content/uploads/2025/02/mb-patil-1.jpg 500w, https://www.justkannada.in/wp-content/uploads/2025/02/mb-patil-1-300x200.jpg 300w, https://www.justkannada.in/wp-content/uploads/2025/02/mb-patil-1-150x100.jpg 150w" sizes="auto, (max-width: 500px) 100vw, 500px" /></p>
<p>ಈ ಬಗ್ಗೆ ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್ ಅವರು, ಹೋದ ವರ್ಷ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಈ ಹೂಡಿಕೆಯ ಸಂಬಂಧ ಒಡಂಬಡಿಕೆ ಆಗಿತ್ತು. ಸೆಂಟಮ್ ಕಂಪನಿಯು ಈಗಾಗಲೇ ದೇವನಹಳ್ಳಿ ಸಮೀಪದ ವೈಮಾಂತರಿಕ್ಷ ಮತ್ತು ರಕ್ಷಣಾ ಪಾರ್ಕಿನಲ್ಲಿ ಅಗತ್ಯ ಭೂಮಿ ಹೊಂದಿದೆ. ಅಲ್ಲಿ ಮುಂದಿನ ತಿಂಗಳು ಕಾಮಗಾರಿ ಆರಂಭವಾಗಲಿದೆ. ಇಲ್ಲಿ ಕಂಪನಿಯು ಅತ್ಯಾಧುನಿಕ ಎಲೆಕ್ಟ್ರಾನಿಕ್ಸ್, ರಕ್ಷಣಾ ವಿದ್ಯುನ್ಮಾನ, ರಡಾರ್ ಸೌಕರ್ಯ ಮತ್ತು ವಿದ್ಯುನ್ಮಾನ ಸಮರ ತಂತ್ರಜ್ಞಾನಗಳ ವಿಸ್ತರಣೆ ಮಾಡಲಿದೆ ಎಂದು ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-158349" src="https://www.justkannada.in/wp-content/uploads/2026/08/mb-patil-1.jpg" alt="" width="500" height="339" srcset="https://www.justkannada.in/wp-content/uploads/2026/08/mb-patil-1.jpg 500w, https://www.justkannada.in/wp-content/uploads/2026/08/mb-patil-1-300x203.jpg 300w, https://www.justkannada.in/wp-content/uploads/2026/08/mb-patil-1-150x102.jpg 150w" sizes="auto, (max-width: 500px) 100vw, 500px" /></p>
<p>ಕಂಪನಿಯು ಡಿ.ಆರ್.ಡಿ.ಒ, ರಕ್ಷಣಾ ವಲಯಕ್ಕೆ ಸಂಬಂಧಿಸಿದ ಸಾರ್ವಜನಿಕ ಉದ್ದಿಮೆಗಳು ಮತ್ತು ಇಸ್ರೋದಂತಹ ಸಂಸ್ಥೆಗಳೊಂದಿಗೆ ಸಹಭಾಗಿತ್ವ ಹೊಂದಿದ್ದು ಪ್ರಮುಖ ಕ್ಷಿಪಣಿ ಮತ್ತು ಉಪಗ್ರಹ ಯೋಜನೆಗಳಿಗೆ ಕೊಡುಗೆ ನೀಡಿದೆ. ಅಲ್ಲದೆ ವಿನ್ಯಾಸ, ಸಂಶೋಧನೆ ಮತ್ತು ಅಭಿವೃದ್ಧಿ, ಪರೀಕ್ಷಾ ಸೌಲಭ್ಯ ಮತ್ತು ಮೈಕ್ರೋ ಎಲೆಕ್ಟ್ರಾನಿಕ್ಸ್ ಅನುಕೂಲಗಳನ್ನು ಕಂಪನಿ ಹೊಂದಿದೆ. ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದ ಉದ್ದಿಮೆಯಲ್ಲಿ ರಾಜ್ಯವು ಮುಂಚೂಣಿಯಲ್ಲಿ ಇರಬೇಕು ಎನ್ನುವುದು ಸರಕಾರದ ತೀರ್ಮಾನವಾಗಿದೆ ಎಂದು ಅವರು ನುಡಿದಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಯಲಹಂಕದಲ್ಲಿ ಕೇಂದ್ರ ಕಚೇರಿ ಹೊಂದಿರುವ ಸೆಂಟಮ್ ಎಲೆಕ್ಟ್ರಾನಿಕ್ಸ್, 1993ರಿಂದಲೂ ಕ್ರಿಯಾಶೀಲವಾಗಿದೆ. ಇದು ದೇಶದ ಅತ್ಯಂತ ವಿಶ್ವಾಸಾರ್ಹ ಎಲೆಕ್ಟ್ರಾನಿಕ್ಸ್ ಕಂಪನಿಗಳಲ್ಲಿ ಒಂದಾಗಿದೆ. ಹೂಡಿಕೆ ಮತ್ತು ಉದ್ಯೋಗಸೃಷ್ಟಿ ಎರಡರ ಕಡೆಗೂ ಗಮನ ಹರಿಸಿರುವ ಕಂಪನಿಗೆ ಸರಕಾರದ ಕಡೆಯಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದು ಪಾಟೀಲ ಭರವಸೆ ಕೊಟ್ಟಿದ್ದಾರೆ.</p>
<p>Key words: Centum Electronics, invest, Rs 500 crore, Minister, M. B. Patil</p>
<p>The post <a href="https://www.justkannada.in/minister-m-b-patil-135/">ಸೆಂಟಮ್ ಎಲೆಕ್ಟ್ರಾನಿಕ್ಸ್ ನಿಂದ ನಾಲ್ಕು ವರ್ಷಗಳಲ್ಲಿ 500 ಕೋಟಿ ರೂ. ಹೂಡಿಕೆ-ಸಚಿವ ಎಂ. ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜಿಂದಾಲ್ ನಿಂದ 5 ವರ್ಷದಲ್ಲಿ 1.20 ಲಕ್ಷ ಕೋಟಿ ರೂ. ಹೂಡಿಕೆ- ಸಚಿವ ಎಂ.ಬಿ ಪಾಟೀಲ್</title>
		<link>https://www.justkannada.in/jindal-minister-m-b-patil/</link>
		
		<dc:creator><![CDATA[prashanth]]></dc:creator>
		<pubDate>Wed, 05 Aug 2026 05:01:33 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[5 years]]></category>
		<category><![CDATA[invest]]></category>
		<category><![CDATA[Jindal]]></category>
		<category><![CDATA[M.B. Patil]]></category>
		<category><![CDATA[minister]]></category>
		<category><![CDATA[Rs 1.20 lakh crore]]></category>
		<guid isPermaLink="false">https://www.justkannada.in/?p=158214</guid>

					<description><![CDATA[<p>ಬೆಂಗಳೂರು,ಆಗಸ್ಟ್,5,2026 (www.justkannada.in): ಉಕ್ಕು ತಯಾರಿಕೆ ಮತ್ತು ಇತರ ವಲಯಗಳಲ್ಲಿ ಛಾಪು ಮೂಡಿಸಿರುವ ಜಿಂದಾಲ್ ಸಮೂಹವು ರಾಜ್ಯದಲ್ಲಿ ಮುಂದಿನ ಐದು ವರ್ಷಗಳಲ್ಲಿ 1.20 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ ಪಾಟೀಲ್ ಹೇಳಿದ್ದಾರೆ. ರಾಜ್ಯದ ಕೈಗಾರಿಕಾ ವಲಯಕ್ಕೆ ಹೆಚ್ಚಿನ ಬಂಡವಾಳ ಆಕರ್ಷಿಸಬೇಕೆಂಬ ಉದ್ದೇಶದಿಂದ ಅವರು ರಾಷ್ಟ್ರದ ವಾಣಿಜ್ಯ ಕೇಂದ್ರ ಮುಂಬೈನಲ್ಲಿ ಎರಡು ದಿನಗಳ ರೋಡ್ ಶೋ ಹಮ್ಮಿಕೊಂಡಿದ್ದಾರೆ. ಜಿಂದಾಲ್ ಅಧ್ಯಕ್ಷ ಸಜ್ಜನ್ ಜಿಂದಾಲ್ ಮತ್ತು ಜೆಎಂಡಿ ಜಯಂತ್ [&#8230;]</p>
<p>The post <a href="https://www.justkannada.in/jindal-minister-m-b-patil/">ಜಿಂದಾಲ್ ನಿಂದ 5 ವರ್ಷದಲ್ಲಿ 1.20 ಲಕ್ಷ ಕೋಟಿ ರೂ. ಹೂಡಿಕೆ- ಸಚಿವ ಎಂ.ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,5,2026 (www.justkannada.in):</strong> ಉಕ್ಕು ತಯಾರಿಕೆ ಮತ್ತು ಇತರ ವಲಯಗಳಲ್ಲಿ ಛಾಪು ಮೂಡಿಸಿರುವ ಜಿಂದಾಲ್ ಸಮೂಹವು ರಾಜ್ಯದಲ್ಲಿ ಮುಂದಿನ ಐದು ವರ್ಷಗಳಲ್ಲಿ 1.20 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ ಪಾಟೀಲ್ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ರಾಜ್ಯದ ಕೈಗಾರಿಕಾ ವಲಯಕ್ಕೆ ಹೆಚ್ಚಿನ ಬಂಡವಾಳ ಆಕರ್ಷಿಸಬೇಕೆಂಬ ಉದ್ದೇಶದಿಂದ ಅವರು ರಾಷ್ಟ್ರದ ವಾಣಿಜ್ಯ ಕೇಂದ್ರ ಮುಂಬೈನಲ್ಲಿ ಎರಡು ದಿನಗಳ ರೋಡ್ ಶೋ ಹಮ್ಮಿಕೊಂಡಿದ್ದಾರೆ. ಜಿಂದಾಲ್ ಅಧ್ಯಕ್ಷ ಸಜ್ಜನ್ ಜಿಂದಾಲ್ ಮತ್ತು ಜೆಎಂಡಿ ಜಯಂತ್ ಆಚಾರ್ಯ ಅವರ ಜತೆ ಸಚಿವ ಎಂ.ಬಿ ಪಾಟೀಲ್ ಸಭೆ ನಡೆಸಿದರು.</p>
<p>ರಾಜ್ಯ ಸಚಿವ ಸಂಪುಟ ವಿಸ್ತರಣೆ ಮುಗಿದ ಬೆನ್ನಲ್ಲೇ ಸಚಿವ ಎಂ.ಬಿ ಪಾಟೀಲ್ ಮುಂಬೈಗೆ ಅವರು ಪ್ರಯಾಣ ಬೆಳೆಸಿದ್ದಾರೆ.</p>
<p>ಎಲ್ ಅಂಡ್ ಟಿ, ಬಿಸ್ಲೆರಿ, ರೇಮಂಡ್ ಟಾರ್ಕ್-ಹೀರಾನಂದಾನಿ, ಸನೋಫಿ ಹೆಲ್ತ್, ಮ್ಯಾಗ್ನಂ, ಬಾಲು ಫೋರ್ಜ್ ಮತ್ತು ಮ್ಯಾಕ್ಸ್ ಏರೋಸ್ಪೇಸ್ ಸೇರಿದಂತೆ ಇತರ 10 ಪ್ರಮುಖ ಕಂಪನಿಗಳೊಂದಿಗೆ ಸಚಿವ ಎಂ.ಬಿ ಪಾಟೀಲ್ ಮಾತುಕತೆ ನಡೆಸಿದ್ದಾರೆ.<img loading="lazy" decoding="async" class="aligncenter size-full wp-image-136097" src="https://www.justkannada.in/wp-content/uploads/2025/02/mb-patil-1.jpg" alt="" width="500" height="333" srcset="https://www.justkannada.in/wp-content/uploads/2025/02/mb-patil-1.jpg 500w, https://www.justkannada.in/wp-content/uploads/2025/02/mb-patil-1-300x200.jpg 300w, https://www.justkannada.in/wp-content/uploads/2025/02/mb-patil-1-150x100.jpg 150w" sizes="auto, (max-width: 500px) 100vw, 500px" /></p>
<p>ಈ ಬಗ್ಗೆ ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್  ಅವರು, ಉಕ್ಕು ಉತ್ಪಾದನೆಯಿಂದ ಹಿಡಿದು ಬಣ್ಣದ ತಯಾರಿಕೆವರೆಗೆ ನಾನಾ ವಲಯಗಳಲ್ಲಿ ಛಾಪು ಮೂಡಿಸಿರುವ ಜಿಂದಾಲ್ ಸ್ಟೀಲ್ ವರ್ಕ್ಸ್ ಕಂಪನಿಯು ಬಂಡವಾಳ ಹೂಡಿಕೆಗೆ ರಾಜ್ಯವನ್ನು ಅಚ್ಚುಮೆಚ್ಚಿನ ತಾಣವೆಂದು ನಂಬಿದೆ.</p>
<p>ಜಿಂದಾಲ್ ಸಮೂಹವು ಮೂರು ದಶಕಗಳಿಂದಲೂ ರಾಜ್ಯದ ಕೈಗಾರಿಕಾ ವಲಯದಲ್ಲಿ ಹೆಜ್ಜೆ ಗುರುತು ಮೂಡಿಸಿದ್ದು, ಬಳ್ಳಾರಿ ಮತ್ತು ವಿಜಯನಗರ ಪ್ರದೇಶದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಕಾರಣವಾಗಿದೆ. ಅದರ ಮುಂದಿನ ಹಂತದ ಹೂಡಿಕೆ ಆಶಾದಾಯಕವಾಗಿದ್ದು, ಸರಕಾರವು ಕಂಪನಿಗೆ ಅಗತ್ಯವಿರುವ ನೆರವು ನೀಡಲಿದೆ. ಈ ಸಮೂಹವು ರಾಜ್ಯದಲ್ಲಿ ಈಗಾಗಲೇ 1.30 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿದೆ ಎಂದು  ಸಚಿವ ಎಂ.ಬಿ ಪಾಟೀಲ್ ಅವರು ವಿವರಿಸಿದ್ದಾರೆ.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಬಾಟಲಿ ನೀರಿನ ಉತ್ಪಾದನೆಗೆ ಹೆಸರಾಗಿರುವ ಬಿಸ್ಲೆರಿ ಕಂಪನಿಯು ರಾಜ್ಯದಲ್ಲಿ ಹೆಚ್ಚಿನ ಹೂಡಿಕೆ ಮತ್ತು ತನ್ನ ಸಾಮರ್ಥ್ಯ ಹೆಚ್ಚಳವನ್ನು ಪರಿಗಣಿಸುತ್ತಿದೆ. ಇದು ಸಾಧ್ಯವಾದರೆ 2 ಸಾವಿರ ಉದ್ಯೋಗಗಳು ಸೃಷ್ಟಿಯಾಗಲಿವೆ. ಇದನ್ನು ಗಮನದಲ್ಲಿ ಇಟ್ಟುಕೊಂಡು, ನೀರಿನ ಸಮೃದ್ಧಿ ಇರುವ ವಿಜಯಪುರ ಅಥವಾ ಚಾಮರಾಜನಗರ ಜಿಲ್ಲೆಯನ್ನು ಆಯ್ದುಕೊಳ್ಳಲು ಕೋರಲಾಗಿದೆ. ಇದೇ ರೀತಿಯಲ್ಲಿ ಜೀನ್ಸ್ ಬಟ್ಟೆ ಉತ್ಪಾದನೆಗೆ ಮನಸ್ಸು ಮಾಡಿರುವ ರೇಮಂಡ್ ಲೈಫ್ ಸ್ಟೈಲ್ ಲಿಮಿಟೆಡ್ ಕಂಪನಿಗೆ ಕಚ್ಚಾವಸ್ತು ಮತ್ತು ಮಾರುಕಟ್ಟೆ ಅನುಕೂಲಗಳ ಹಿನ್ನೆಲೆಯಲ್ಲಿ ಬಳ್ಳಾರಿ ಇಲ್ಲವೇ ವಿಜಯಪುರದಲ್ಲಿ ಹೂಡಿಕೆ ಮಾಡುವಂತೆ ಹೇಳಲಾಗಿದೆ ಎಂದು ಸಚಿವ ಎಂ.ಬಿ ಪಾಟೀಲ್ ಅವರು ತಿಳಿಸಿದ್ದಾರೆ.</p>
<p>ಎಲ್ ಅಂಡ್ ಟಿ ಕಂಪನಿಯು ಔದ್ಯಮಿಕ ರೋಬೋಟಿಕ್ಸ್ ವಲಯಕ್ಕೆ ಪ್ರವೇಶಿಸುವ ಉತ್ಸಾಹದಲ್ಲಿದ್ದು, ಬೆಂಗಳೂರಿನಲ್ಲಿ ಜಾಗತಿಕ ಮಾರುಕಟ್ಟೆಗೆ ಬೇಕಾಗುವ ಚಿಪ್ ವಿನ್ಯಾಸ ಸ್ಥಾವರವನ್ನು ಸ್ಥಾಪಿಸುವ ಚಿಂತನೆಯಲ್ಲಿದೆ. ಜತೆಗೆ ಅದು ಎಲೆಕ್ಟ್ರಾನಿಕ್ಸ್ ವಲಯಕ್ಕೆಂದೇ ಪ್ರತ್ಯೇಕ ಸಂಶೋಧನಾ ಮತ್ತು ನಾವೀನ್ಯತಾ ಪಾರ್ಕ್ ಸ್ಥಾಪಿಸುವ ಆಲೋಚನೆಯನ್ನೂ ಕಂಪನಿಯ ಪ್ರತಿನಿಧಿಗಳು ಹಂಚಿಕೊಂಡಿದ್ದಾರೆ. ಕಂಪನಿಯು ಇದರ ಬಗ್ಗೆ ತೀರ್ಮಾನಿಸಿದರೆ ಅದಕ್ಕೆ ಪೂರಕವಾಗಿ ಹೈವೋಲ್ಟೇಜ್ ಪರೀಕ್ಷಾ ಮತ್ತು ಎಲೆಕ್ಟ್ರಾನಿಕ್ ಟೆಸ್ಟಿಂಗ್ ಸೌಲಭ್ಯಕ್ಕೂ ಸರಕಾರ ನೆರವು ನೀಡಲಿದೆ ಎಂದು ಅವರು ನುಡಿದಿದ್ದಾರೆ.</p>
<p>ಟಾರ್ಕ್ ಸೆಮಿಕಂಡಕ್ಟರ್ಸ್ ಸಂಸ್ಥೆಯು ರಾಜ್ಯದಲ್ಲಿ ಸೆಮಿಕಂಡಕ್ಟರ್, ಡೇಟಾ ಸೆಂಟರ್ ಮತ್ತು ಎಐ ಕ್ಷೇತ್ರಗಳಲ್ಲಿ ಹೂಡಿಕೆ ಮಾಡುವ ಆಸಕ್ತಿ ತೋರಿಸಿದೆ. ಜತೆಗೆ ನಮ್ಮಲ್ಲಿ ಕಾಂಪೌಂಡ್ ಸೆಮಿಕಂಡಕ್ಟರ್ ಫ್ಯಾಬ್ ಸ್ಥಾವರ ಸ್ಥಾಪಿಸಲು ಕಂಪನಿಗೆ ಮನಸ್ಸಿದೆ. ಎಫ್ಎಂಸಿಜಿ ವಲಯದಲ್ಲಿ ಹೆಸರು ಮಾಡಿರುವ ಟಿಸಿಪಿಎಲ್ ಪ್ಯಾಕೇಜಿಂಗ್ ಲಿಮಿಟೆಡ್ ರಾಜ್ಯದಲ್ಲಿ ಫಿಲ್ಮ್ಸ್ ಮತ್ತು ಲ್ಯಾಮಿನೇಟ್ಸ್ ವಲಯದಲ್ಲಿ ನೆಲೆಯೂರಲು ನೋಡುತ್ತಿದೆ ಎಂದು ಅವರು ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-158215" src="https://www.justkannada.in/wp-content/uploads/2026/08/mb-patil.jpg" alt="" width="500" height="375" srcset="https://www.justkannada.in/wp-content/uploads/2026/08/mb-patil.jpg 500w, https://www.justkannada.in/wp-content/uploads/2026/08/mb-patil-300x225.jpg 300w, https://www.justkannada.in/wp-content/uploads/2026/08/mb-patil-80x60.jpg 80w, https://www.justkannada.in/wp-content/uploads/2026/08/mb-patil-150x113.jpg 150w, https://www.justkannada.in/wp-content/uploads/2026/08/mb-patil-265x198.jpg 265w" sizes="auto, (max-width: 500px) 100vw, 500px" /></p>
<p>ಎಲ್ಲ ಹೂಡಿಕೆದಾರರ ಜತೆಗೂ ಹೆಚ್ಚಿನ ಹೂಡಿಕೆ, ಉತ್ಪಾದನೆ, ಉದ್ಯೋಗ ಸೃಷ್ಟಿ, ಸಂಶೋಧನೆ ಮತ್ತು ಅಭಿವೃದ್ಧಿ, ಡೇಟಾ ಸೆಂಟರುಗಳ ಸ್ಥಾಪನೆ, ನೀರು ಮತ್ತು ಭೂಮಿಯ ಲಭ್ಯತೆ ಇವುಗಳಿಗೆ ಒತ್ತು ಕೊಟ್ಟು ಮಾತುಕತೆ ನಡೆಸಲಾಯಿತು ಎಂದು ಸಚಿವ ಎಂ.ಬಿ ಪಾಟೀಲ್ ಅವರು ವಿವರಿಸಿದ್ದಾರೆ.</p>
<p>ಈ ಮಾತುಕತೆಗಳಲ್ಲಿ ಟಾರ್ಕ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಡಾ.ನಿರಂಜನ್ ಹೀರಾನಂದಾನಿ, ಟಿಸಿಪಿಎಲ್ ಅಧ್ಯಕ್ಷ ಸಾಕೇತ್ ಕನೋರಿಯಾ, ಬಿಸ್ಲೆರಿ ಸಿಇಒ ಆ್ಯಂಜೆಲೋ ಜಾರ್ಜ್, ರೇಮಂಡ್ ಪರವಾಗಿ ಸಮೂಹದ ನೂತನ ಉಪಕ್ರಮಗಳ ಮುಖ್ಯಸ್ಥ ಗಿರೀಶ್ ಅಡ್ವಾಣಿ, ಎಲ್ ಅಂಡ್ ಟಿ ಹಿರಿಯ ಉಪಾಧ್ಯಕ್ಷ ಅರುಣ್ ರಾಮಚಂದ್ರಾನಿ, ಸನೋಫಿ ಮುಖ್ಯಸ್ಥರಾದ ವಿರಳ್ ಷಾ ಮತ್ತು ರುಚಿರ್ ಷಾ ಭಾಗವಹಿಸಿದ್ದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಸರಕಾರದ ಪರವಾಗಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್ ಮತ್ತು ಕೈಗಾರಿಕಾ ಇಲಾಖೆ ಆಯುಕ್ತೆ ಖುಷ್ಬೂ ಗೋಯೆಲ್ ಉಪಸ್ಥಿತರಿದ್ದರು.</p>
<p>Key words: Jindal,  invest, Rs 1.20 lakh crore,  5 years, Minister, M.B. Patil</p>
<p>The post <a href="https://www.justkannada.in/jindal-minister-m-b-patil/">ಜಿಂದಾಲ್ ನಿಂದ 5 ವರ್ಷದಲ್ಲಿ 1.20 ಲಕ್ಷ ಕೋಟಿ ರೂ. ಹೂಡಿಕೆ- ಸಚಿವ ಎಂ.ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಆಸ್ಟ್ರೇಲಿಯಾ ಕಾನ್ಸುಲೇಟ್ ಜನರಲ್ ಕಚೇರಿ, ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಗೆ ಸಚಿವ ಎಂ.ಬಿ ಪಾಟೀಲ್ ಚಾಲನೆ</title>
		<link>https://www.justkannada.in/minister-m-b-patil-134/</link>
		
		<dc:creator><![CDATA[prashanth]]></dc:creator>
		<pubDate>Fri, 31 Jul 2026 10:15:00 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Australian Consulate General office]]></category>
		<category><![CDATA[M.B. Patil]]></category>
		<category><![CDATA[minister]]></category>
		<category><![CDATA[University of New South Wales campus]]></category>
		<guid isPermaLink="false">https://www.justkannada.in/?p=158027</guid>

					<description><![CDATA[<p>ಬೆಂಗಳೂರು,ಜುಲೈ,31,2026 (www.justkannada.in): ಆಸ್ಟ್ರೇಲಿಯಾದ ಸುಸಜ್ಜಿತ ಕಾನ್ಸುಲೇಟ್ ಜನರಲ್ ಕಚೇರಿ ಮತ್ತು ಆ ರಾಷ್ಟ್ರದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ನ್ಯೂಸೌತ್ ವೇಲ್ಸ್ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಎರಡಕ್ಕೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್  ಚಾಲನೆ ನೀಡಿದರು. ವಿಶ್ವವಿದ್ಯಾಲಯ ಕ್ಯಾಂಪಸ್ ಉದ್ಘಾಟನೆ ನಂತರ ಮಾತನಾಡಿದ ಅವರು, `ನ್ಯೂಸೌತ್ ವೇಲ್ಸ್ ವಿಶ್ವವಿದ್ಯಾಲಯವು ಜಗತ್ತಿನಲ್ಲಿ ಅಗ್ರಸ್ಥಾನದಲ್ಲಿರುವ 20 ವಿಶ್ವವಿದ್ಯಾಲಯಗಳಲ್ಲಿ ಒಂದಾಗಿದ್ದು, ಆಸ್ಟ್ರೇಲಿಯಾದ ಅಗ್ರ ವಿ.ವಿ. ಆಗಿದೆ. ಇದರ ಬೆಂಗಳೂರು ಕ್ಯಾಂಪಸ್ ಹೆಬ್ಬಾಳದ ಸಮೀಪದಲ್ಲಿರುವ ಮಾನ್ಯತಾ ಟೆಕ್ ಪಾರ್ಕಿನಲ್ಲಿ [&#8230;]</p>
<p>The post <a href="https://www.justkannada.in/minister-m-b-patil-134/">ಆಸ್ಟ್ರೇಲಿಯಾ ಕಾನ್ಸುಲೇಟ್ ಜನರಲ್ ಕಚೇರಿ, ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಗೆ ಸಚಿವ ಎಂ.ಬಿ ಪಾಟೀಲ್ ಚಾಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,31,2026 (<a href="http://www.justkannada.in">www.justkannada.in</a>):</strong> ಆಸ್ಟ್ರೇಲಿಯಾದ ಸುಸಜ್ಜಿತ ಕಾನ್ಸುಲೇಟ್ ಜನರಲ್ ಕಚೇರಿ ಮತ್ತು ಆ ರಾಷ್ಟ್ರದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ನ್ಯೂಸೌತ್ ವೇಲ್ಸ್ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಎರಡಕ್ಕೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್  ಚಾಲನೆ ನೀಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ವಿಶ್ವವಿದ್ಯಾಲಯ ಕ್ಯಾಂಪಸ್ ಉದ್ಘಾಟನೆ ನಂತರ ಮಾತನಾಡಿದ ಅವರು, `ನ್ಯೂಸೌತ್ ವೇಲ್ಸ್ ವಿಶ್ವವಿದ್ಯಾಲಯವು ಜಗತ್ತಿನಲ್ಲಿ ಅಗ್ರಸ್ಥಾನದಲ್ಲಿರುವ 20 ವಿಶ್ವವಿದ್ಯಾಲಯಗಳಲ್ಲಿ ಒಂದಾಗಿದ್ದು, ಆಸ್ಟ್ರೇಲಿಯಾದ ಅಗ್ರ ವಿ.ವಿ. ಆಗಿದೆ. ಇದರ ಬೆಂಗಳೂರು ಕ್ಯಾಂಪಸ್ ಹೆಬ್ಬಾಳದ ಸಮೀಪದಲ್ಲಿರುವ ಮಾನ್ಯತಾ ಟೆಕ್ ಪಾರ್ಕಿನಲ್ಲಿ ಇರಲಿದೆ. ರಾಜ್ಯದ ಯುವಜನರು ಮನೆಯ ಹತ್ತಿರದಲ್ಲೇ ಜಾಗತಿಕ ಗುಣಮಟ್ಟದ ಶಿಕ್ಷಣ ಪಡೆಯಲು ಈ ಕ್ಯಾಂಪಸ್ ಇನ್ನುಮುಂದೆ ಲಭ್ಯವಾಗಲಿದೆ. ಇದು ರಾಜ್ಯದಲ್ಲಿ ಕ್ಯಾಂಪಸ್ ತೆರೆಯುತ್ತಿರುವ 6ನೇ ವಿದೇಶಿ ವಿ.ವಿ. ಆಗಿದೆ’ ಎಂದಿದ್ದಾರೆ.</p>
<p>ನ್ಯೂಸೌತ್ ವೇಲ್ಸ್ ವಿ.ವಿ.ಯು ಆಸ್ಟ್ರೇಲಿಯಾದಲ್ಲಿ ತಾನು ಅನುಸರಿಸುವ ಪಠ್ಯಕ್ರಮ ಮತ್ತು ಬೋಧನಾ ವಿಧಾನವನ್ನೇ ಇಲ್ಲೂ ಅಳವಡಿಸಿಕೊಳ್ಳಲಿದೆ. ಸದ್ಯಕ್ಕೆ ಬಿಝಿನೆಸ್, ಕಂಪ್ಯೂಟರ್ ಸೈನ್ಸ್, ಡೇಟಾ ಸೈನ್ಸ್ ಮತ್ತು ಡಿಸಿಷನ್ಸ್ ವಿಷಯಗಳಲ್ಲಿ ಪದವಿ ಹಾಗೂ ಒಂದು ವರ್ಷ ಅವಧಿಯ ಸೈಬರ್ ಸೆಕ್ಯುರಿಟಿ ವಿಷಯದಲ್ಲಿ ಸ್ನಾತಕೋತ್ತರ ಪದವಿ ಕೋರ್ಸುಗಳನ್ನು ಆರಂಭಿಸುತ್ತಿದೆ. ಪ್ರತಿಯೊಂದು ಕೋರ್ಸಿನಲ್ಲೂ ತಲಾ 30 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಇರಲಿದೆ ಎಂದು ಅವರು ಹೇಳಿದ್ದಾರೆ.<img loading="lazy" decoding="async" class="aligncenter size-full wp-image-158029" src="https://www.justkannada.in/wp-content/uploads/2026/07/mb-patil1.jpg" alt="" width="500" height="313" srcset="https://www.justkannada.in/wp-content/uploads/2026/07/mb-patil1.jpg 500w, https://www.justkannada.in/wp-content/uploads/2026/07/mb-patil1-300x188.jpg 300w, https://www.justkannada.in/wp-content/uploads/2026/07/mb-patil1-150x94.jpg 150w" sizes="auto, (max-width: 500px) 100vw, 500px" /></p>
<p>ರಾಜ್ಯದಲ್ಲಿ ಈಗಾಗಲೇ ಲಿವರ್ಪೂಲ್, ಲ್ಯಾಂಕಾಸ್ಟರ್, ಲಾ ಟ್ರೋಬ್, ಫ್ಲಿಂಡರ್ಸ್ ಮತ್ತು ಲಂಡನ್ನಿನ ಇಂಪೀರಿಯಲ್ ಕಾಲೇಜ್ ವಿ.ವಿ.ಗಳು ತಮ್ಮ ಕ್ಯಾಂಪಸ್ ತೆರೆದಿವೆ. ಮುಂದಿನ ದಿನಗಳಲ್ಲಿ ಮತ್ತೊಂದಿಷ್ಟು ಜಾಗತಿಕ ಮಟ್ಟದ ವಿ.ವಿ.ಗಳು ನಮ್ಮಲ್ಲಿ ತಮ್ಮ ಕ್ಯಾಂಪಸ್ ತೆಗೆಯಲಿವೆ. ನಮ್ಮಲ್ಲಿರುವ ವಿಶ್ವ ದರ್ಜೆಯ ಸಂಶೋಧನಾ ಸಂಸ್ಥೆಗಳು, ಕೈಗಾರಿಕೋದ್ಯಮಗಳು ಮತ್ತು ನವೋದ್ಯಮ ಕಾರ್ಯಪರಿಸರಗಳು ಇದಕ್ಕೆ ಹೇಳಿ ಮಾಡಿಸಿದಂತಿವೆ ಎಂದು  ಸಚಿವ ಎಂ.ಬಿ ಪಾಟಿಲ್ ಅವರು ವಿವರಿಸಿದ್ದಾರೆ.</p>
<p><strong>ಕಾನ್ಸುಲೇಟ್ ಜನರಲ್ ಕಚೇರಿ</strong></p>
<p>ಇದಕ್ಕೂ ಮೊದಲು ಸಚಿವ  ಎಂ.ಬಿ ಪಾಟೀಲ್ , ಕನ್ನಿಂಗ್ಹ್ಯಾಮ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಆಸ್ಟ್ರೇಲಿಯಾದ ಕಾನ್ಸುಲೇಟ್ ಜನರಲ್ ಕಚೇರಿಯನ್ನು ಉದ್ಘಾಟಿಸಿದರು.</p>
<p>ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆಸ್ಟ್ರೇಲಿಯಾವು ತನ್ನ ಕಾನ್ಸುಲೇಟ್ ಜನರಲ್ ಕಚೇರಿಗೆ ಬೆಂಗಳೂರನ್ನು ಆಯ್ಕೆ ಮಾಡಿಕೊಂಡಿದ್ದು ಶ್ಲಾಘನೀಯವಾಗಿದೆ. ಈಗಾಗಲೇ ನಮ್ಮ ರಾಜಧಾನಿಯಲ್ಲಿ ಆಸ್ಟ್ರೇಲಿಯಾದ 40ಕ್ಕೂ ಹೆಚ್ಚು ಕಂಪನಿಗಳು ನೆಲೆಯೂರಿವೆ. ಆ ದೇಶವು ಕೂಡ ನಮ್ಮಲ್ಲಿ ನಡೆದುಕೊಂಡು ಬರುತ್ತಿರುವ ಜಾಗತಿಕ ಹೂಡಿಕೆದಾರರ ಸಮಾವೇಶ, ಬೆಂಗಳೂರು ತಂತ್ರಜ್ಞಾನ ಶೃಂಗಸಭೆ, ಸ್ಪೇಸ್- ಎಕ್ಸ್ಪೋ ಮುಂತಾದವುಗಳಲ್ಲಿ ಪಾಲ್ಗೊಳ್ಳುತ್ತ ಬರುತ್ತಿದೆ. ಅಲ್ಲಿನ ಕ್ವೀನ್ಸ್ ಲ್ಯಾಂಡ್ ಮತ್ತು ವಿಕ್ಟೋರಿಯಾ ಪ್ರಾಂತ್ಯಗಳು ಬೆಂಗಳೂರಿನಲ್ಲೇ ತಮ್ಮ ವಾಣಿಜ್ಯ ವಹಿವಾಟು ಕಚೇರಿಗಳನ್ನು ಹೊಂದಿವೆ ಎಂದಿದ್ದಾರೆ.<img loading="lazy" decoding="async" class="aligncenter size-full wp-image-158028" src="https://www.justkannada.in/wp-content/uploads/2026/07/mb-patil-4.jpg" alt="" width="500" height="390" srcset="https://www.justkannada.in/wp-content/uploads/2026/07/mb-patil-4.jpg 500w, https://www.justkannada.in/wp-content/uploads/2026/07/mb-patil-4-300x234.jpg 300w, https://www.justkannada.in/wp-content/uploads/2026/07/mb-patil-4-150x117.jpg 150w" sizes="auto, (max-width: 500px) 100vw, 500px" /></p>
<p>ಕಾನ್ಸುಲೇಟ್ ಜನರಲ್ ಕಚೇರಿ ಆರಂಭದಿಂದ ನಮ್ಮ ದ್ವಿಪಕ್ಷೀಯ ಬಾಂಧವ್ಯವು ದೀರ್ಘಕಾಲೀನ ದೃಷ್ಟಿಕೋನದೊಂದಿಗೆ ಮುಂದುವರಿಯಲಿದೆ. ನಾವು ಅತ್ತ ಕಡೆಯಿಂದ ಹೂಡಿಕೆ, ಸಂಸ್ಥೆಗಳು ಮತ್ತು ನಾವೀನ್ಯತೆಯನ್ನು ನಮ್ಮಲ್ಲಿಗೆ ಬರುವುದನ್ನು ಎದುರು ನೋಡುತ್ತಿದ್ದೇವೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಎರಡೂ ಕಾರ್ಯಕ್ರಮಗಳಲ್ಲಿ ಆಸ್ಟ್ರೇಲಿಯಾದ ಅಂತಾರಾಷ್ಟ್ರೀಯ ಶಿಕ್ಷಣ ಸಚಿವರಾದ ಜೂಲಿಯನ್ ಹಿಲ್, ಭಾರತದಲ್ಲಿರುವ ಆಸ್ಟ್ರೇಲಿಯನ್ ಹೈಕಮಿಷನರ್ ಫಿಲಿಫ್ ಗ್ರೀನ್, ಕೈಗಾರಿಕಾ ಇಲಾಖೆ ಆಯುಕ್ತರಾದ ಖುಷ್ಬು ಗೋಯಲ್, ಬೆಂಗಳೂರಿನಲ್ಲಿರುವ ಕಾನ್ಸುಲ್ ಜನರಲ್ ಹಿಲರಿ ಮೆಗಿಚಿ, ನ್ಯೂಸೌತ್ ವೇಲ್ಸ್ ವಿವಿ ಕುಲಪತಿ ಪ್ರೊ.ಆ್ಯಟಿಲಾ ಬ್ರಂಗ್ಸ್ ಭಾಗವಹಿಸಿದ್ದರು.</p>
<p>Key words: Minister, M.B. Patil, Australian Consulate General office, University of New South Wales campus</p>
<p>The post <a href="https://www.justkannada.in/minister-m-b-patil-134/">ಆಸ್ಟ್ರೇಲಿಯಾ ಕಾನ್ಸುಲೇಟ್ ಜನರಲ್ ಕಚೇರಿ, ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಗೆ ಸಚಿವ ಎಂ.ಬಿ ಪಾಟೀಲ್ ಚಾಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ: ಈಗ ಸಂಕಷ್ಟ ಸೂತ್ರ ಪಾಲನೆ ಆಗಬೇಕಾಗುತ್ತೆ- ಸಚಿವ ಎಂ.ಬಿ ಪಾಟೀಲ್</title>
		<link>https://www.justkannada.in/minister-m-b-patil-133/</link>
		
		<dc:creator><![CDATA[prashanth]]></dc:creator>
		<pubDate>Wed, 29 Jul 2026 06:25:18 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[M.B. Patil]]></category>
		<category><![CDATA[minister]]></category>
		<category><![CDATA[Order]]></category>
		<category><![CDATA[release]]></category>
		<category><![CDATA[Tamil Nadu]]></category>
		<category><![CDATA[water]]></category>
		<guid isPermaLink="false">https://www.justkannada.in/?p=157925</guid>

					<description><![CDATA[<p>ಬೆಂಗಳೂರು,ಜುಲೈ,29,2026 (www.justkannada.in):  ತಮಿಳುನಾಡಿಗೆ ಪ್ರತಿನಿತ್ಯ 3500 ಕ್ಯೂಸೆಕ್ಸ್  ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶ ಕುರಿತು ಪ್ರತಿಕ್ರಿಯಿಸಿರುವ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್, ಈಗ ಸಂಕಷ್ಟ ಸೂತ್ರ ಪಾಲನೆ ಆಗಬೇಕಾಗುತ್ತೆ ಎಂದಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್,  ನಮ್ಮಲ್ಲಿ ನೀರು ಇದ್ದರೇ ತಾನೇ ಬಿಡೋಕೆ ಆಗೋದು.  ವಾಟರ್ ಕಮಿಷನ್ ಗಳೂ ನದಿಪಾತ್ರದ ಕೆಳಗಿನ ಪರವಾಗಿ ಇರುತ್ತವೆ. ಈಗ ಸಂಕಷ್ಟ ಸೂತ್ರ ಪಾಲನೆ ಆಗಬೇಕಾಗುತ್ತದೆ.  ನಮ್ಮ ಲಭ್ಯತೆ ಅಗತ್ಯತೆ ನೋಡಿಕೊಂಡು ನಿರ್ಧಾರ [&#8230;]</p>
<p>The post <a href="https://www.justkannada.in/minister-m-b-patil-133/">ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ: ಈಗ ಸಂಕಷ್ಟ ಸೂತ್ರ ಪಾಲನೆ ಆಗಬೇಕಾಗುತ್ತೆ- ಸಚಿವ ಎಂ.ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,29,2026 (<a href="http://www.justkannada.in">www.justkannada.in</a>): </strong> ತಮಿಳುನಾಡಿಗೆ ಪ್ರತಿನಿತ್ಯ 3500 ಕ್ಯೂಸೆಕ್ಸ್  ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶ ಕುರಿತು ಪ್ರತಿಕ್ರಿಯಿಸಿರುವ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್, ಈಗ ಸಂಕಷ್ಟ ಸೂತ್ರ ಪಾಲನೆ ಆಗಬೇಕಾಗುತ್ತೆ ಎಂದಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್,  ನಮ್ಮಲ್ಲಿ ನೀರು ಇದ್ದರೇ ತಾನೇ ಬಿಡೋಕೆ ಆಗೋದು.  ವಾಟರ್ ಕಮಿಷನ್ ಗಳೂ ನದಿಪಾತ್ರದ ಕೆಳಗಿನ ಪರವಾಗಿ ಇರುತ್ತವೆ. ಈಗ ಸಂಕಷ್ಟ ಸೂತ್ರ ಪಾಲನೆ ಆಗಬೇಕಾಗುತ್ತದೆ.  ನಮ್ಮ ಲಭ್ಯತೆ ಅಗತ್ಯತೆ ನೋಡಿಕೊಂಡು ನಿರ್ಧಾರ ಮಾಡುತ್ತಾರೆ. ಈ ಬಗ್ಗೆ ಸರ್ವಪಕ್ಷ ನಿಯೋಗ ಕೊಂಡೊಯ್ಯುವ ಬಗ್ಗೆ ಸಿಎಂ ಚರ್ಚೆ ಮಾಡಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.<img loading="lazy" decoding="async" class="aligncenter size-full wp-image-93069" src="https://www.justkannada.in/wp-content/uploads/2022/07/krs-1.jpg" alt="" width="500" height="370" srcset="https://www.justkannada.in/wp-content/uploads/2022/07/krs-1.jpg 500w, https://www.justkannada.in/wp-content/uploads/2022/07/krs-1-300x222.jpg 300w" sizes="auto, (max-width: 500px) 100vw, 500px" /></p>
<p>ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭವಿದೆ. ಆದರೆ ಕೇವಲ ರಾಜಕೀಯ ಕಾರಣಕ್ಕೆ ಮಾತ್ರ ವಿರೋಧಿಸಲಾಗುತ್ತೆ. ಸಿಎಂ ಡಿಕೆ ಶಿವಕುಮಾರ್ ಕೂಡ ಜಲಸಂಪನ್ಮೂಲ ಸಚಿವರಾಗಿದ್ದವರು ಅವರು ತಮಿಳನಾಡು ಸಿಎಂ ವಿಜಯ್ ಜೊತೆ ಮಾತನಾಡುತ್ತಾರೆ ಎಂದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Order,  release, water, Tamil Nadu, Minister, M.B. Patil</p>
<p>The post <a href="https://www.justkannada.in/minister-m-b-patil-133/">ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ: ಈಗ ಸಂಕಷ್ಟ ಸೂತ್ರ ಪಾಲನೆ ಆಗಬೇಕಾಗುತ್ತೆ- ಸಚಿವ ಎಂ.ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಡಿಸೆಂಬರ್ ವೇಳೆಗೆ ಕ್ವಿನ್ ಸಿಟಿಯಲ್ಲಿ 200 ಎಕರೆ ಸೆಮಿಕಂಡಕ್ಟರ್ ಪಾರ್ಕ್ : ಸಚಿವ ಎಂ.ಬಿ ಪಾಟೀಲ್</title>
		<link>https://www.justkannada.in/minister-m-b-patil-132/</link>
		
		<dc:creator><![CDATA[prashanth]]></dc:creator>
		<pubDate>Thu, 23 Jul 2026 08:17:19 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[December]]></category>
		<category><![CDATA[M.B. Patil]]></category>
		<category><![CDATA[minister]]></category>
		<category><![CDATA[Queen City]]></category>
		<category><![CDATA[Semiconductor park]]></category>
		<guid isPermaLink="false">https://www.justkannada.in/?p=157654</guid>

					<description><![CDATA[<p>ಬೆಂಗಳೂರ,ಜುಲೈ,23,2026 (www.justkannada.in): ರಾಜ್ಯದಲ್ಲಿ ಸದ್ಯದಲ್ಲೇ ಜಾರಿಗೆ ಬರಲಿರುವ 2026-2031ರ ನೂತನ ವೈಮಾಂತರಿಕ್ಷ ಮತ್ತು ರಕ್ಷಣಾ  ನೀತಿಯಲ್ಲಿ ಆಧುನಿಕ ಎಲೆಕ್ಟ್ರಾನಿಕ್ ಸಮರ ಸಾಧನಗಳು, ಎಂಬೆಡೆಡ್ ತಂತ್ರಾಂಶ, ಇ-ವಿಟಾಲ್ ಸಾಧನಗಳು, ಬಾಹ್ಯಾಕಾಶ ಕ್ಷೇತ್ರದಲ್ಲಿ ಬಳಸಲಾಗುವ ಪೇಲೋಡ್ ಇವುಗಳನ್ನು ಗಮನದಲ್ಲಿ ಇಟ್ಟುಕೊಂಡು ಸಮಗ್ರ ಕ್ಲಸ್ಟರುಗಳನ್ನು ಅಭಿವೃದ್ಧಿ ಪಡಿಸಲು ಒತ್ತು ಕೊಡಲಾಗಿದೆ. ಜತೆಗೆ ಈ ವರ್ಷದ ಡಿಸೆಂಬರ್ ಹೊತ್ತಿಗೆ ಕ್ವಿನ್ ಸಿಟಿ ಹಂತ-1ರಲ್ಲಿ 200 ಎಕರೆ ವಿಸ್ತಾರದ ಸೆಮಿಕಂಡಕ್ಟರ್ ಪಾರ್ಕ್ ಕಾರ್ಯಾಚರಣೆ ಆರಂಭಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ [&#8230;]</p>
<p>The post <a href="https://www.justkannada.in/minister-m-b-patil-132/">ಡಿಸೆಂಬರ್ ವೇಳೆಗೆ ಕ್ವಿನ್ ಸಿಟಿಯಲ್ಲಿ 200 ಎಕರೆ ಸೆಮಿಕಂಡಕ್ಟರ್ ಪಾರ್ಕ್ : ಸಚಿವ ಎಂ.ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರ,ಜುಲೈ,23,2026 (<a href="http://www.justkannada.in">www.justkannada.in</a>):</strong> ರಾಜ್ಯದಲ್ಲಿ ಸದ್ಯದಲ್ಲೇ ಜಾರಿಗೆ ಬರಲಿರುವ 2026-2031ರ ನೂತನ ವೈಮಾಂತರಿಕ್ಷ ಮತ್ತು ರಕ್ಷಣಾ  ನೀತಿಯಲ್ಲಿ ಆಧುನಿಕ ಎಲೆಕ್ಟ್ರಾನಿಕ್ ಸಮರ ಸಾಧನಗಳು, ಎಂಬೆಡೆಡ್ ತಂತ್ರಾಂಶ, ಇ-ವಿಟಾಲ್ ಸಾಧನಗಳು, ಬಾಹ್ಯಾಕಾಶ ಕ್ಷೇತ್ರದಲ್ಲಿ ಬಳಸಲಾಗುವ ಪೇಲೋಡ್ ಇವುಗಳನ್ನು ಗಮನದಲ್ಲಿ ಇಟ್ಟುಕೊಂಡು ಸಮಗ್ರ ಕ್ಲಸ್ಟರುಗಳನ್ನು ಅಭಿವೃದ್ಧಿ ಪಡಿಸಲು ಒತ್ತು ಕೊಡಲಾಗಿದೆ. ಜತೆಗೆ ಈ ವರ್ಷದ ಡಿಸೆಂಬರ್ ಹೊತ್ತಿಗೆ ಕ್ವಿನ್ ಸಿಟಿ ಹಂತ-1ರಲ್ಲಿ 200 ಎಕರೆ ವಿಸ್ತಾರದ ಸೆಮಿಕಂಡಕ್ಟರ್ ಪಾರ್ಕ್ ಕಾರ್ಯಾಚರಣೆ ಆರಂಭಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಗುರುವಾರ ಇಲ್ಲಿನ ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಆರಂಭವಾದ 15ನೇ ವರ್ಷದ ವ್ಯೂಹಾತ್ಮಕ ವಿದ್ಯುನ್ಮಾನ ಸಮಾವೇಶ (ಸ್ಟ್ರಾಟೆಜಿಕ್ ಎಲೆಕ್ಟ್ರಾನಿಕ್ಸ್ ಸಮ್ಮಿಟ್-2026)ದಲ್ಲಿ ಅವರು ಮಾತನಾಡಿದರು.</p>
<p>ರಾಜ್ಯವು ಎರಡು ವರ್ಷಗಳ ಹಿಂದೆಯೇ ಸೆಮಿಕಂಡಕ್ಟರ್ ಮತ್ತು ಆಧುನಿಕ ಇ.ಎಸ್.ಡಿ.ಎಂ. ವಲಯಗಳಲ್ಲಿ 23 ಸಾವಿರ ಕೋಟಿ ರೂ. ಹೂಡಿಕೆಗೆ ಅನುಮೋದನೆ ನೀಡಿದೆ. ಇದರಿಂದ ಹೆಚ್ಚಿನ ಕೌಶಲ್ಯ ಬೇಡುವ 3,500ಕ್ಕೂ ಹೆಚ್ಚು ಎಂಜಿನಿಯರಿಂಗ್ ಹುದ್ದೆಗಳು ಸೃಷ್ಟಿಯಾಗಲಿವೆ. ಇಲ್ಲಿ ಅಪ್ಲೈಡ್ ಮೆಟೀರಿಯಲ್ಸ್ ಇಂಡಿಯಾ ಸಂಸ್ಥೆಯು 4,851 ಕೋಟಿ ರೂ, ಲ್ಯಾಮ್ ರೀಸರ್ಚ್ ಸಂಸ್ಥೆಯು 15,901 ಕೋಟಿ ರೂ, ಮತ್ತು ಭಾರತ್ ಸೆಮಿ ಸಿಸ್ಟಮ್ಸ್ ಕಂಪನಿಯು 2,342 ಕೋಟಿ ರೂ. ಬಂಡವಾಳ ಹೂಡುತ್ತಿವೆ. ಇದಕ್ಕೆ ಪೂರಕವಾಗಿ ಕರ್ನಾಟಕದಲ್ಲಿರುವ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ಜಾಗತಿಕ ಪೂರೈಕೆ ಸರಪಳಿಯೊಂದಿಗೆ ಬೆಸೆಯಲಾಗುವುದು.</p>
<p>ರಾಜ್ಯದಲ್ಲಿ ಕೇವಲ ತಯಾರಿಕೆ ಆದರೆ ಮಾತ್ರ ಸಾಲದು. ಕಂಪನಿಗಳು ಇಲ್ಲೇ ವಿನ್ಯಾಸ, ಅಭಿವೃದ್ಧಿ, ಮೂಲ ಮಾದರಿಗಳು (ಪ್ರೋಟೋಟೈಪ್), ಪರೀಕ್ಷೆ, ಪ್ರಮಾಣೀಕರಣ, ರಫ್ತು ವಹಿವಾಟು ಎಲ್ಲವೂ ನಡೆಯುವಂತಾಗಬೇಕು. ರಾಜ್ಯ ಸರಕಾರವು ಈ ವಿಚಾರದಲ್ಲಿ ಉದ್ಯಮಿಗಳ ಜತೆ ಕೈಗೂಡಿಸಲು ಸಿದ್ಧವಿದೆ. ಆದ್ದರಿಂದ ಸೆಮಿಕಂಡಕ್ಟರ್ ಮಿಷನ್ 2.0 ಯನ್ನು ಕರ್ನಾಟಕದ ಮೂಲಕ ನನಸು ಮಾಡಬೇಕು ಎಂದು ಅವರು ಕರೆ ಕೊಟ್ಟಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ರಾಜ್ಯವು ಸಂಶೋಧನೆ, ಡೀಪ್-ಟೆಕ್ ವಿನ್ಯಾಸ ಮತ್ತು ಎಕ್ವಿಪ್ಮೆಂಟ್ ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಅಗ್ರಸ್ಥಾನದಲ್ಲಿದೆ. ಇನ್ನೊಂದೆಡೆಯಲ್ಲಿ ಜಿಸಿಸಿ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳಲ್ಲೂ ನಾವು ಮುಂಚೂಣಿಯಲ್ಲಿದ್ದೇವೆ. ಇದರಾಚೆಗೆ, ಬೆಂಗಳೂರಿನಲ್ಲಿ 100ಕ್ಕೂ ಹೆಚ್ಚು ಚಿಪ್ ವಿನ್ಯಾಸ ಸಂಸ್ಥೆಗಳು ಮತ್ತು 3 ನ್ಯಾನೋಮೀಟರ್ ವಿನ್ಯಾಸ ಕೇಂದ್ರಗಳು ಸಕ್ರಿಯವಾಗಿವೆ. ಉದ್ಯಮಿಗಳು ಇವೆಲ್ಲವನ್ನೂ ಸಕಾರಾತ್ಮಕವಾಗಿ ಪರಿಗಣಿಸಿ, ಹೂಡಿಕೆಗೆ ಮುಂದಾಗಬೇಕು ಎಂದು ಎಂ.ಬಿ ಪಾಟೀಲ್ ವಿವರಿಸಿದ್ದಾರೆ.</p>
<p>ಇದೇ ಸಂದರ್ಭದಲ್ಲಿ ಸಚಿವ  ಎಂ.ಬಿ ಪಾಟೀಲ್ ಅವರು ಎಲ್ಸೀನಾ ವರದಿ-26 ವರದಿಯನ್ನು ಬಿಡುಗಡೆ ಮಾಡಿದರು.<img loading="lazy" decoding="async" class="aligncenter size-full wp-image-157657" src="https://www.justkannada.in/wp-content/uploads/2026/07/MB-PATIL.jpg1_.jpg" alt="" width="500" height="353" srcset="https://www.justkannada.in/wp-content/uploads/2026/07/MB-PATIL.jpg1_.jpg 500w, https://www.justkannada.in/wp-content/uploads/2026/07/MB-PATIL.jpg1_-300x212.jpg 300w, https://www.justkannada.in/wp-content/uploads/2026/07/MB-PATIL.jpg1_-150x106.jpg 150w, https://www.justkannada.in/wp-content/uploads/2026/07/MB-PATIL.jpg1_-100x70.jpg 100w" sizes="auto, (max-width: 500px) 100vw, 500px" /></p>
<p>ಕರ್ನಲ್ ಲಾಕ್ಯಾಜೀತ್ ಸಿಂಗ್ ಚವ್ಹಾಣ್ ಅವರು ಭವಿಷ್ಯದ ಡ್ರೋನ್ ಮತ್ತು ತಂತ್ರಜ್ಞಾನ ಕುರಿತು ಬರೆದಿರುವ ವಿಂಗ್ಸ್ ಆಫ್ ಅಸ್ತ್ರ ಪುಸ್ತಕವನ್ನೂ ಸಚಿವರು ಬಿಡುಗಡೆ ಮಾಡಿದರು.</p>
<p>ಟೆಲಿಮ್ಯಾಟಿಕ್ಸ್ ಅಭಿವೃದ್ಧಿ ಕೇಂದ್ರದ (ಸಿ-ಡಾಟ್) ಸಿಇಒ ಡಾ.ರಾಜಕುಮಾರ್ ಉಪಾಧ್ಯಾಯ, ಬಿಇಎಲ್ ಸಿಇಒ ಮನೋಜ್ ಜೈನ್, ಕೇಂದ್ರ ಸರಕಾರದ ಜಂಟಿ ಕಾರ್ಯದರ್ಶಿ ಸುಶೀಲ್ ಪಾಲ್, ಡಿ.ಆರ್.ಡಿ.ಓ ಮಹಾನಿರ್ದೇಶಕ ಡಾ.ಬಿ ಕೆ ದಾಸ್, ಲೆ.ಜ. ರಾಜೀವ್ ಸಾಹ್ನಿ ಅವರು ಪ್ರಸಕ್ತ ವಿದ್ಯಮಾನಗಳ ಬಗ್ಗೆ ಮಾತನಾಡಿದರು.<img loading="lazy" decoding="async" class="aligncenter size-full wp-image-157656" src="https://www.justkannada.in/wp-content/uploads/2026/07/MB-PATIL-2.jpg" alt="" width="500" height="354" srcset="https://www.justkannada.in/wp-content/uploads/2026/07/MB-PATIL-2.jpg 500w, https://www.justkannada.in/wp-content/uploads/2026/07/MB-PATIL-2-300x212.jpg 300w, https://www.justkannada.in/wp-content/uploads/2026/07/MB-PATIL-2-150x106.jpg 150w, https://www.justkannada.in/wp-content/uploads/2026/07/MB-PATIL-2-100x70.jpg 100w" sizes="auto, (max-width: 500px) 100vw, 500px" /></p>
<p>ಎಲ್ಸಿನಾ ಸಂಘಟನೆಯ ಅಧ್ಯಕ್ಷ ಡಾ.ಶಶಿಕುಮಾರ್ ಜೆನ್ದಾಮ್ ಉಪಸ್ಥಿತರಿದ್ದರು.</p>
<p>ENGLISH SUMMARY..</p>
<p>Inauguration of Two-Day Electronics Summit</p>
<p>200-Acre Semiconductor Park to Become Operational at KWIN City by December: M.B. Patil</p>
<p>Bengaluru: A 200-acre Semiconductor Park in Phase I of KWIN City is expected to become operational by December this year, Minister for Large and Medium Industries M.B. Patil announced on Thursday. He also said Karnataka&#8217;s upcoming Aerospace and Defence Policy 2026–2031 would place strong emphasis on developing integrated clusters for advanced electronic warfare systems, embedded software, electric Vertical Take-Off and Landing (e-VTOL) technologies and payloads for the space sector.</p>
<p>The Minister was speaking at the inaugural session of the 15th Strategic Electronics Summit-2026, held at the Bangalore International Exhibition Centre (BIEC) in Bengaluru.</p>
<p>Patil said the State Government had, two years ago, approved investments worth Rs 23,000 crore in the semiconductor and advanced Electronics System Design and Manufacturing (ESDM) sectors. These investments are expected to generate more than 3,500 high-skilled engineering jobs. Applied Materials India is investing Rs 4,851 crore, Lam Research Rs 15,901 crore and Bharat Semi Systems Rs 2,342 crore in Karnataka. To complement these investments, the Government will integrate the State&#8217;s micro, small and medium enterprises (MSMEs) into the global semiconductor supply chain, he added.</p>
<p>He said Karnataka&#8217;s vision extends well beyond manufacturing. Companies should be able to undertake the entire value chain within the State—from design and development to prototyping, testing, certification and exports. The State Government is fully prepared to partner with industry in achieving this objective. He urged industry stakeholders to make Karnataka the preferred destination for the implementation of Semiconductor Mission 2.0.</p>
<p>Patil said Karnataka is a national leader in research, deep-tech design and equipment engineering. The State also has a strong ecosystem of Global Capability Centres (GCCs) and research and development facilities. In addition, Bengaluru is home to more than 100 chip design companies, including several engaged in cutting-edge 3-nanometre chip design. He urged investors to leverage these strengths and invest in Karnataka&#8217;s rapidly expanding semiconductor ecosystem.</p>
<p>On the occasion, the Minister released the ELCINA Report-26. He also unveiled Wings of Astra, a book authored by Colonel Lakshyajeet Singh Chauhan on the future of drones and emerging technologies.</p>
<p>C-DOT Chief Executive Officer Dr Rajkumar Upadhyay, Bharat Electronics Limited (BEL) Chairman and Managing Director Manoj Jain, Joint Secretary to the Government of India Sushil Pal, DRDO Director General Dr B.K. Das, and Lieutenant General Rajeev Sahni addressed the gathering and shared their perspectives on emerging trends in the strategic electronics sector.</p>
<p>ELCINA President Dr Sasikumar Gendham was also present.</p>
<p>Key words: semiconductor park, Queen City, December, Minister, M.B. Patil</p>
<p>The post <a href="https://www.justkannada.in/minister-m-b-patil-132/">ಡಿಸೆಂಬರ್ ವೇಳೆಗೆ ಕ್ವಿನ್ ಸಿಟಿಯಲ್ಲಿ 200 ಎಕರೆ ಸೆಮಿಕಂಡಕ್ಟರ್ ಪಾರ್ಕ್ : ಸಚಿವ ಎಂ.ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಧಿವೇಶನಕ್ಕೂ ಮೊದಲು ಸಂಪುಟ ವಿಸ್ತರಣೆ ಆಗುತ್ತೆ- ಸಚಿವ ಎಂ.ಬಿ ಪಾಟೀಲ್</title>
		<link>https://www.justkannada.in/minister-m-b-patil-131/</link>
		
		<dc:creator><![CDATA[prashanth]]></dc:creator>
		<pubDate>Wed, 22 Jul 2026 06:54:31 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[before]]></category>
		<category><![CDATA[cabinet- expansion]]></category>
		<category><![CDATA[M.B. Patil]]></category>
		<category><![CDATA[minister]]></category>
		<category><![CDATA[session]]></category>
		<guid isPermaLink="false">https://www.justkannada.in/?p=157595</guid>

					<description><![CDATA[<p>ಕಲಬುರಗಿ,ಜುಲೈ,22,2026 (www.justkannada.in):  ರಾಜ್ಯ ವಿಧಾನಮಂಡಲ ಆಧಿವೇಶನಕ್ಕೂ ಮೊದಲು ಸಚಿವ ಸಂಪುಟ ವಿಸ್ತರಣೆಯಾಗುತ್ತದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಿನ್ನೂ ಎರಡು ಮೂರು ದಿನಗಳ ಬಳಿಕ ಸಚಿವ ಸಂಫುಟ ಬಗ್ಗೆ ಚರ್ಚೆ ಆಗುತ್ತೆ. ದೆಹಲಿಯಲ್ಲಿ ಪ್ರತಿಭಟನೆ ನಡೆಯುತ್ತಿದೆ. ಹೀಗಾಗಿ ಎಲ್ಲರೂ ಬ್ಯುಸಿ. ಅಧೀವೇಶನಕ್ಕೂ ಮೊದಲು ಸಂಪುಟ ವಿಸ್ತರಣೆ ಆಗುತ್ತೆ  ಎಂದರು. ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ವಿಚಾರ, ಪ್ರಧಾನಿ ಮೋದಿ ವಿಷಾದ ವ್ಯಕ್ತಪಡಿಸಿದ್ದಾರೆಂದು ಬೇರೆಯವರು ಹೇಳುತ್ತಾರೆ.   [&#8230;]</p>
<p>The post <a href="https://www.justkannada.in/minister-m-b-patil-131/">ಅಧಿವೇಶನಕ್ಕೂ ಮೊದಲು ಸಂಪುಟ ವಿಸ್ತರಣೆ ಆಗುತ್ತೆ- ಸಚಿವ ಎಂ.ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕಲಬುರಗಿ,ಜುಲೈ,22,2026 (<a href="http://www.justkannada.in">www.justkannada.in</a>): </strong> ರಾಜ್ಯ ವಿಧಾನಮಂಡಲ ಆಧಿವೇಶನಕ್ಕೂ ಮೊದಲು ಸಚಿವ ಸಂಪುಟ ವಿಸ್ತರಣೆಯಾಗುತ್ತದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಿನ್ನೂ ಎರಡು ಮೂರು ದಿನಗಳ ಬಳಿಕ ಸಚಿವ ಸಂಫುಟ ಬಗ್ಗೆ ಚರ್ಚೆ ಆಗುತ್ತೆ. ದೆಹಲಿಯಲ್ಲಿ ಪ್ರತಿಭಟನೆ ನಡೆಯುತ್ತಿದೆ. ಹೀಗಾಗಿ ಎಲ್ಲರೂ ಬ್ಯುಸಿ. ಅಧೀವೇಶನಕ್ಕೂ ಮೊದಲು ಸಂಪುಟ ವಿಸ್ತರಣೆ ಆಗುತ್ತೆ  ಎಂದರು.<img loading="lazy" decoding="async" class="aligncenter size-full wp-image-91123" src="https://www.justkannada.in/wp-content/uploads/2022/06/mb.jpg" alt="" width="500" height="312" srcset="https://www.justkannada.in/wp-content/uploads/2022/06/mb.jpg 500w, https://www.justkannada.in/wp-content/uploads/2022/06/mb-300x187.jpg 300w" sizes="auto, (max-width: 500px) 100vw, 500px" /></p>
<p>ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ವಿಚಾರ, ಪ್ರಧಾನಿ ಮೋದಿ ವಿಷಾದ ವ್ಯಕ್ತಪಡಿಸಿದ್ದಾರೆಂದು ಬೇರೆಯವರು ಹೇಳುತ್ತಾರೆ.   ಯುವಕನ್ನ ಕರೆದು ಮಾತನಾಡಲು ಮೋದಿಗೆ ಆಗಲ್ವ? ಪ್ರತಿಭಟನೆ  ಆದ ತಕ್ಷಣ ಪ್ರಧಾನ್ ರಾಜೀನಾಮೆ ಪಡೆಯಬೇಕಿತ್ತು ಎಂದು ಎಂ.ಬಿ ಪಾಟೀಲ್ ಕಿಡಿ ಕಾರಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Cabinet expansion, before, session, Minister, M.B. Patil</p>
<p>The post <a href="https://www.justkannada.in/minister-m-b-patil-131/">ಅಧಿವೇಶನಕ್ಕೂ ಮೊದಲು ಸಂಪುಟ ವಿಸ್ತರಣೆ ಆಗುತ್ತೆ- ಸಚಿವ ಎಂ.ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕ್ವಿನ್ ಸಿಟಿಯಲ್ಲಿ ಲಕ್ಸಂಬರ್ಗ್ ಸಹಭಾಗಿತ್ವಕ್ಕೆ ಆಹ್ವಾನ, ಜಪಾನ್‌ ನಲ್ಲಿ ಹೂಡಿಕೆ ಆಕರ್ಷಣೆ- ಸಚಿವ ಎಂ. ಬಿ ಪಾಟೀಲ್</title>
		<link>https://www.justkannada.in/minister-m-b-patil-130/</link>
		
		<dc:creator><![CDATA[prashanth]]></dc:creator>
		<pubDate>Mon, 20 Jul 2026 11:50:44 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Invitation]]></category>
		<category><![CDATA[Luxembourg]]></category>
		<category><![CDATA[M.B. Patil]]></category>
		<category><![CDATA[minister]]></category>
		<category><![CDATA[partnership]]></category>
		<category><![CDATA[Queen City]]></category>
		<guid isPermaLink="false">https://www.justkannada.in/?p=157527</guid>

					<description><![CDATA[<p>ಬೆಂಗಳೂರು,ಜುಲೈ,20,2026 (www.justkannada.in): ಲಕ್ಸಂಬರ್ಗ್ ಉಪ ಪ್ರಧಾನಿ ಕ್ಸೇವಿಯರ್ ಬೆಟಲ್ ಸೆ.7ರಿಂದ 9ರ ನಡುವೆ ಬೆಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಆ ದೇಶದ ಭಾರತೀಯ ರಾಯಭಾರಿ ಕ್ರಿಶ್ಚಿಯನ್ ಬೀವರ್ ಮತ್ತು ಲಕ್ಸಂಬರ್ಗ್ ಎಂಬೆಸಿಯಲ್ಲಿ ಕೌನ್ಸೆಲರ್ ಆಗಿರುವ ಮ್ಯಾಕ್ಸಿಮ್ ವಿಕ್ಟರ್  ಇಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ ಪಾಟೀಲ್ ಅವರನ್ನು ಭೇಟಿ ಮಾಡಿ, ಹೂಡಿಕೆ ಮತ್ತು ಸಹಭಾಗಿತ್ವ ಕುರಿತು ವಿಚಾರ ವಿನಿಮಯ ನಡೆಸಿದರು. ಖನಿಜ ಭವನದಲ್ಲಿ ನಡೆದ ಈ ಭೇಟಿಯ ಬಗ್ಗೆ ಮಾತನಾಡಿದ ಸಚಿವ ಎಂ.ಬಿ [&#8230;]</p>
<p>The post <a href="https://www.justkannada.in/minister-m-b-patil-130/">ಕ್ವಿನ್ ಸಿಟಿಯಲ್ಲಿ ಲಕ್ಸಂಬರ್ಗ್ ಸಹಭಾಗಿತ್ವಕ್ಕೆ ಆಹ್ವಾನ, ಜಪಾನ್‌ ನಲ್ಲಿ ಹೂಡಿಕೆ ಆಕರ್ಷಣೆ- ಸಚಿವ ಎಂ. ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,20,2026 (<a href="http://www.justkannada.in">www.justkannada.in</a>):</strong> ಲಕ್ಸಂಬರ್ಗ್ ಉಪ ಪ್ರಧಾನಿ ಕ್ಸೇವಿಯರ್ ಬೆಟಲ್ ಸೆ.7ರಿಂದ 9ರ ನಡುವೆ ಬೆಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಆ ದೇಶದ ಭಾರತೀಯ ರಾಯಭಾರಿ ಕ್ರಿಶ್ಚಿಯನ್ ಬೀವರ್ ಮತ್ತು ಲಕ್ಸಂಬರ್ಗ್ ಎಂಬೆಸಿಯಲ್ಲಿ ಕೌನ್ಸೆಲರ್ ಆಗಿರುವ ಮ್ಯಾಕ್ಸಿಮ್ ವಿಕ್ಟರ್  ಇಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ ಪಾಟೀಲ್ ಅವರನ್ನು ಭೇಟಿ ಮಾಡಿ, ಹೂಡಿಕೆ ಮತ್ತು ಸಹಭಾಗಿತ್ವ ಕುರಿತು ವಿಚಾರ ವಿನಿಮಯ ನಡೆಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಖನಿಜ ಭವನದಲ್ಲಿ ನಡೆದ ಈ ಭೇಟಿಯ ಬಗ್ಗೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಹೂಡಿಕೆ, ನಾವೀನ್ಯತೆ ಮತ್ತು ತಂತ್ರಜ್ಞಾನ ವಲಯಗಳಲ್ಲಿ ಲಕ್ಸಂಬರ್ಗ್ ಜತೆ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಒಲವು ವ್ಯಕ್ತವಾಗಿದೆ. ಇದಕ್ಕೆ ಲಕ್ಸಂಬರ್ಗ್ ಕೂಡ ಸಂಪೂರ್ಣ ಸಹಮತ ವ್ಯಕ್ತಪಡಿಸಿದೆ. ಬೀವರ್ ಮತ್ತು ವಿಕ್ಟರ್ ಇಬ್ಬರೂ ಬೆಂಗಳೂರು ನಗರವು ಭಾರತದ ಸಿಲಿಕಾನ್ ಸಿಟಿ ಆಗಿ ಬೆಳೆದಿರುವುದನ್ನು ಮತ್ತು ಇಲ್ಲಿನ ಅತ್ಯುತ್ತಮ ಕೈಗಾರಿಕಾ ಕಾರ್ಯ ಪರಿಸರ ಹಾಗೂ ಪ್ರತಿಭಾನ್ವಿತ ಮಾನವ ಸಂಪನ್ಮೂಲವನ್ನು ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು ಎಂದಿದ್ದಾರೆ.<img loading="lazy" decoding="async" class="aligncenter size-full wp-image-136097" src="https://www.justkannada.in/wp-content/uploads/2025/02/mb-patil-1.jpg" alt="" width="500" height="333" srcset="https://www.justkannada.in/wp-content/uploads/2025/02/mb-patil-1.jpg 500w, https://www.justkannada.in/wp-content/uploads/2025/02/mb-patil-1-300x200.jpg 300w, https://www.justkannada.in/wp-content/uploads/2025/02/mb-patil-1-150x100.jpg 150w" sizes="auto, (max-width: 500px) 100vw, 500px" /></p>
<p>ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ಅಭಿವೃದ್ಧಿ ಪಡಿಸುತ್ತಿರುವ ಕ್ವಿನ್ ಸಿಟಿಯಲ್ಲಿ ಇರುವ ಸದವಕಾಶಗಳ ಬಗ್ಗೆಯೂ ಲಕ್ಸಂಬರ್ಗ್ ನಿಯೋಗಕ್ಕೆ ಮನದಟ್ಟು ಮಾಡಿಕೊಡಲಾಗಿದೆ. ಇಲ್ಲಿ ಆ ದೇಶದ ವಿಶ್ವವಿದ್ಯಾಲಯಗಳು, ಕಂಪನಿಗಳು ಮತ್ತು ನಾವೀನ್ಯತಾ ಸಂಸ್ಥೆಗಳು ಈ ಯೋಜನೆಯ ಭಾಗವಾಗಿ ಸಹಭಾಗಿತ್ವ ಸ್ಥಾಪಿಸಿಕೊಳ್ಳಬೇಕು ಮತ್ತು ಹೂಡಿಕೆ ಮಾಡಬೇಕು ಎಂದು ಮುಕ್ತವಾಗಿ ಆಹ್ವಾನಿಸಲಾಗಿದೆ ಎಂದು ಅವರು ಹೇಳಿದ್ದಾರೆ.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಲಕ್ಸಂಬರ್ಗ್ ಮೂಲದ ಸೆರಾಟಿಝಿಟ್ ಕಂಪನಿ ಈಗಾಗಲೇ ನಮ್ಮಲ್ಲಿ ಕೈಗಾರಿಕಾ ಬಳಕೆಗೆ ಬೇಕಾಗುವ ಆಧುನಿಕ ಸಾಧನಗಳನ್ನು (ಅಡ್ವಾನ್ಸ್ಡ್ ಕಟಿಂಗ್ ಮೆಟೀರಿಯಲ್ಸ್) ತಯಾರಿಸುತ್ತಿದೆ. ಮಿಕ್ಕಂತೆ ಉಕ್ಕು, ಆಟೋಮೋಟಿವ್, ಎಂಜಿನಿಯರಿಂಗ್, ಶುದ್ಧ ಇಂಧನ, ಕೈಗಾರಿಕಾ ಸಾಧನಗಳು ಮತ್ತು ಬಾಹ್ಯಾಕಾಶ ತಂತ್ರಜ್ಞಾನ ವಲಯಗಳಲ್ಲಿ ಲಕ್ಸಂಬರ್ಗ್ ಪರಿಣತಿ ಹೊಂದಿದೆ ಎನ್ನುವುದನ್ನು ಅವರು ನಮ್ಮ ಗಮನಕ್ಕೆ ತಂದಿದ್ದಾರೆ. ಬೆಂಗಳೂರು ಮೂಲದ ಇನ್ಫೋಸಿಸ್ ಮತ್ತು ವಿಪ್ರೋ ಕಂಪನಿಗಳು ಲಕ್ಸಂಬರ್ಗಿನಲ್ಲಿ ಬಂಡವಾಳ ಹೂಡಿದ್ದು, ಕ್ರಿಯಾಶೀಲವಾಗಿವೆ ಎಂದು ಎಂ.ಬಿ ಪಾಟೀಲ್ ವಿವರಿಸಿದ್ದಾರೆ.</p>
<p><strong>ಫುಕುವೋಕಾದಲ್ಲಿ ಹೂಡಿಕೆ ಆಕರ್ಷಣೆ ಕಾರ್ಯಕ್ರಮ: ಎಂ.ಬಿ ಪಾಟೀಲ್</strong></p>
<p>ಜಪಾನಿನ ದ್ವಿತೀಯ ಸ್ತರದ ಸೆಮಿಕಂಡಕ್ಟರ್ ಕಂಪನಿಗಳು ಕರ್ನಾಟಕದಲ್ಲಿ ಹೆಚ್ಚಿನ ಹೂಡಿಕೆ ಮಾಡಲು ರಾಜ್ಯದ ಕೈಗಾರಿಕಾ ಕಾರ್ಯಪರಿಸರ ಮತ್ತು ನೀತಿಗಳು ಪ್ರಶಸ್ತವಾಗಿವೆ. ಇದನ್ನು ಕಾರ್ಯರೂಪಕ್ಕೆ ತರುವ ಉದ್ದೇಶದಿಂದ ಆ ದೇಶದ ಫುಕುವೋಕಾದಲ್ಲಿ ಸದ್ಯದಲ್ಲೇ ಹೂಡಿಕೆ ಆಕರ್ಷಣೆ ಕಾರ್ಯಕ್ರಮ ನಡೆಸಲಾಗುವುದು ಎಂದೂ ಎಂ.ಬಿ ಪಾಟೀಲ್ ಹೇಳಿದ್ದಾರೆ.</p>
<p>ಫುಕುವೋಕಾದಲ್ಲಿರುವ ಭಾರತೀಯ ಕಾನ್ಸುಲ್ ಜನರಲ್ ಸಿ.ರಾಮಕುಮಾರ್ ಸೋಮವಾರ ಇಲ್ಲಿ ತಮ್ಮನ್ನು ಭೇಟಿಯಾದ ನಂತರ ಅವರು ಈ ವಿಚಾರ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-157528" src="https://www.justkannada.in/wp-content/uploads/2026/07/mb-patil-1.jpg" alt="" width="500" height="333" srcset="https://www.justkannada.in/wp-content/uploads/2026/07/mb-patil-1.jpg 500w, https://www.justkannada.in/wp-content/uploads/2026/07/mb-patil-1-300x200.jpg 300w, https://www.justkannada.in/wp-content/uploads/2026/07/mb-patil-1-150x100.jpg 150w" sizes="auto, (max-width: 500px) 100vw, 500px" /></p>
<p>ರಾಜ್ಯದಲ್ಲಿರುವ ಅತ್ಯುತ್ತಮ ಸಂಶೋಧನೆ ಮತ್ತು ಅಭಿವೃದ್ಧಿ ವ್ಯವಸ್ಥೆ (ಆರ್ &amp; ಡಿ) ಮತ್ತು ನೂರಾರು ಕಂಪನಿಗಳ ಜಿಸಿಸಿ ಕೇಂದ್ರಗಳ ಬಗ್ಗೆ ಜಪಾನಿನ ಉದ್ಯಮಿಗಳು ಸಾದ್ಯಂತವಾಗಿ ತಿಳಿದುಕೊಂಡಿದ್ದಾರೆ. ಹೀಗಾಗಿ ಅವರೆಲ್ಲ ನಮ್ಮಲ್ಲಿ ಸೆಮಿಕಂಡಕ್ಟರ್ ವಲಯದಲ್ಲಿ ಹೂಡಿಕೆ ಮಾಡಲು ಬಯಸುತ್ತಿದ್ದಾರೆ ಎಂದು ಕಾನ್ಸುಲ್ ಜನರಲ್ ತಿಳಿಸಿದ್ದಾರೆ. ನಾವು ಕೂಡ ಈ ಅವಕಾಶವನ್ನು ಬಳಸಿಕೊಳ್ಳಲು ಉತ್ಸುಕರಾಗಿದ್ದೇವೆ ಎಂದು ಅವರು ನುಡಿದಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿರುವ ಜಾಗತಿಕ ಗುಣಮಟ್ಟದ ಶಿಕ್ಷಣ ಸಂಸ್ಥೆಗಳು ನಮ್ಮ ಕೈಗಾರಿಕಾ ಬೆಳವಣಿಗೆ ಮತ್ತು ಪ್ರತಿಭಾವಂತ ಮಾನವ ಸಂಪನ್ಮೂಲದ ಸೃಷ್ಟಿಯ ಹಿಂದಿವೆ. ಆದ್ದರಿಂದ ಫುಕುವೋಕಾ ಸೇರಿದಂತೆ ಮಿಕ್ಕ ಭಾಗಗಳ ಉದ್ಯಮಿಗಳು ಕೂಡ ರಾಜ್ಯದಲ್ಲಿ ಕೈಗಾರಿಕಾ ಸಹಭಾಗಿತ್ವ, ತಾಂತ್ರಿಕ ಸಹಯೋಗ ಮತ್ತು ಹೂಡಿಕೆ ಅವಕಾಶಗಳಿಗೆ ಕಾತರದಿಂದಿದ್ದಾರೆ ಎನ್ನುವುದು ದೃಢವಾಗಿದೆ. ಇದು ನನಸಾದರೆ ರಾಜ್ಯದ ಆರ್ಥಿಕ ಬೆಳವಣಿಗೆಗೆ ದೊಡ್ಡ ಶಕ್ತಿ ಬರಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.</p>
<p>Key words: Invitation, Luxembourg, partnership, Queen City, Minister, M. B Patil</p>
<p>The post <a href="https://www.justkannada.in/minister-m-b-patil-130/">ಕ್ವಿನ್ ಸಿಟಿಯಲ್ಲಿ ಲಕ್ಸಂಬರ್ಗ್ ಸಹಭಾಗಿತ್ವಕ್ಕೆ ಆಹ್ವಾನ, ಜಪಾನ್‌ ನಲ್ಲಿ ಹೂಡಿಕೆ ಆಕರ್ಷಣೆ- ಸಚಿವ ಎಂ. ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
