<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Madalur Lake Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/madalur-lake/feed/" rel="self" type="application/rss+xml" />
	<link>https://www.justkannada.in/tag/madalur-lake/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 12 Jan 2021 06:34:03 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Madalur Lake Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/madalur-lake/</link>
	<width>32</width>
	<height>32</height>
</image> 
	<item>
		<title>ಮದಲೂರು ಕೆರೆಗೆ ಹರಿಸಲಾಗುತ್ತಿದ್ಧ ಹೇಮಾವತಿ ನೀರು ಸ್ಥಗಿತ: ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ&#8230;</title>
		<link>https://www.justkannada.in/tumakur-shira-hemavathi-water-breaks-madalur-lake/</link>
		
		<dc:creator><![CDATA[JK Desk]]></dc:creator>
		<pubDate>Tue, 12 Jan 2021 06:34:03 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[breaks]]></category>
		<category><![CDATA[Madalur Lake]]></category>
		<category><![CDATA[tumakur- shira-Hemavathi]]></category>
		<category><![CDATA[water]]></category>
		<guid isPermaLink="false">https://www.justkannada.in/?p=52455</guid>

					<description><![CDATA[<p>ತುಮಕೂರು,ಜನವರಿ,12,2021(www.justkannada.in):  ಶಿರಾ ಉಪಚುನಾವಣೆ ವೇಳೆ ಮದಲೂರು ಕೆರೆಗೆ ನೀರು ಹರಿಸುವ ವಿಚಾರವನ್ನೇ ಪ್ರಮುಖ ಅಸ್ತ್ರವನ್ನಾಗಿಟ್ಟುಕೊಂಡು ಬೈಎಲೆಕ್ಷನ್ ನಲ್ಲಿ ಗೆಲುವು ಸಾಧಿಸಿದ ರಾಜ್ಯ ಬಿಜೆಪಿ ಸರ್ಕಾರ ಇದೀಗ ಮದಲೂರು ಕೆರೆಗೆ ನೀರು ಹರಿಸುವುದನ್ನ ಸ್ಥಗಿತಗೊಳಿಸಿದೆ. ಶಿರಾ ಉಪಚುನಾವಣೆ ವೇಳೆ ಸಿಎಂ ಬಿಎಸ್ ಯಡಿಯೂರಪ್ಪ  ನೀಡಿದ್ದ ಭರವಸೆಯಂತೆ  ಕಳೆದ ನವೆಂಬರ್ 30 ರಂದು ಮದಲೂರು ಕೆರೆಗೆ ಹೇಮಾವತಿ ನೀರು ಹರಿಸಲಾಗಿತ್ತು. ಮದಲೂರು ಕೆರೆಗೆ ನೀರು ಹರಿದು ಬಂದ ಹಿನ್ನೆಲೆ ಬಯಲುಸೀಮೆ ಜನ ಸಂತಸಗೊಂಡಿದ್ದರು. ಆದರೆ ಇದು 40 ದಿನಕ್ಕೆ ಸೀಮಿತವಾಗಿದ್ದು, [&#8230;]</p>
<p>The post <a href="https://www.justkannada.in/tumakur-shira-hemavathi-water-breaks-madalur-lake/">ಮದಲೂರು ಕೆರೆಗೆ ಹರಿಸಲಾಗುತ್ತಿದ್ಧ ಹೇಮಾವತಿ ನೀರು ಸ್ಥಗಿತ: ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ತುಮಕೂರು,ಜನವರಿ,12,2021(<a href="https://www.justkannada.in">www.justkannada.in</a>):</strong>  ಶಿರಾ ಉಪಚುನಾವಣೆ ವೇಳೆ ಮದಲೂರು ಕೆರೆಗೆ ನೀರು ಹರಿಸುವ ವಿಚಾರವನ್ನೇ ಪ್ರಮುಖ ಅಸ್ತ್ರವನ್ನಾಗಿಟ್ಟುಕೊಂಡು ಬೈಎಲೆಕ್ಷನ್ ನಲ್ಲಿ ಗೆಲುವು ಸಾಧಿಸಿದ ರಾಜ್ಯ ಬಿಜೆಪಿ ಸರ್ಕಾರ ಇದೀಗ ಮದಲೂರು ಕೆರೆಗೆ ನೀರು ಹರಿಸುವುದನ್ನ ಸ್ಥಗಿತಗೊಳಿಸಿದೆ.<img fetchpriority="high" decoding="async" class="aligncenter size-medium wp-image-46356" src="https://www.justkannada.in/wp-content/uploads/2020/11/jk-300x300.jpg" alt="jk-logo-justkannada-mysore" width="300" height="300" /></p>
<p>ಶಿರಾ ಉಪಚುನಾವಣೆ ವೇಳೆ ಸಿಎಂ ಬಿಎಸ್ ಯಡಿಯೂರಪ್ಪ  ನೀಡಿದ್ದ ಭರವಸೆಯಂತೆ  ಕಳೆದ ನವೆಂಬರ್ 30 ರಂದು ಮದಲೂರು ಕೆರೆಗೆ ಹೇಮಾವತಿ ನೀರು ಹರಿಸಲಾಗಿತ್ತು. ಮದಲೂರು ಕೆರೆಗೆ ನೀರು ಹರಿದು ಬಂದ ಹಿನ್ನೆಲೆ ಬಯಲುಸೀಮೆ ಜನ ಸಂತಸಗೊಂಡಿದ್ದರು.<img decoding="async" class="aligncenter size-medium wp-image-52456" src="https://www.justkannada.in/wp-content/uploads/2021/01/madalur-300x165.jpg" alt="tumakur-shira-hemavathi-water-breaks-madalur-lake" width="300" height="165" /></p>
<p>ಆದರೆ ಇದು 40 ದಿನಕ್ಕೆ ಸೀಮಿತವಾಗಿದ್ದು, ದಿಢೀರೆಂದು ಏಕಾಏಕಿ ಮದಲೂರು ಕೆರೆಗೆ ಹರಿಸಲಾಗುತ್ತಿದ್ದ ಹೇಮಾವತಿ ನೀರನ್ನ ಸ್ಥಗಿತಗೊಳಿಸಲಾಗಿದೆ.  ಕೆರೆ ತುಂಬುವ ಮೊದಲೇ ನಾಲೆಯಲ್ಲಿ ನೀರು ಹರಿಯುವುದನ್ನು ಸ್ಥಗಿತಗೊಳಿಸಿರುವುದಕ್ಕೆ ಈ ಭಾಗದ  ಜನರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿದ್ದಾರೆ ಎನ್ನಲಾಗಿದೆ.</p>
<p>Key words: tumakur- shira-Hemavathi -water -breaks &#8211; Madalur lake.</p>
<p>The post <a href="https://www.justkannada.in/tumakur-shira-hemavathi-water-breaks-madalur-lake/">ಮದಲೂರು ಕೆರೆಗೆ ಹರಿಸಲಾಗುತ್ತಿದ್ಧ ಹೇಮಾವತಿ ನೀರು ಸ್ಥಗಿತ: ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಇನ್ನು ಆರು ತಿಂಗಳಲ್ಲಿ ಮದಲೂರು ಕೆರೆ ತುಂಬಿಸಿ ನಾನೇ ಉದ್ಘಾಟಿಸುತ್ತೇನೆ- ಸಿಎಂ ಬಿಎಸ್ ವೈ ಭರವಸೆ&#8230;</title>
		<link>https://www.justkannada.in/shira-by-election-inaugurate-six-months-filling-madalur-lake-cm-bs-yeddyurappa/</link>
		
		<dc:creator><![CDATA[JK Desk]]></dc:creator>
		<pubDate>Fri, 30 Oct 2020 10:27:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM BS Yeddyurappa]]></category>
		<category><![CDATA[filling]]></category>
		<category><![CDATA[Madalur Lake]]></category>
		<category><![CDATA[shira –by election- inaugurate]]></category>
		<category><![CDATA[six months]]></category>
		<guid isPermaLink="false">https://www.justkannada.in/?p=43283</guid>

					<description><![CDATA[<p>ತುಮಕೂರು,ಅಕ್ಟೋಬರ್,30,2020(www.justkannada.in): ಮದಲೂರು ಕೆರೆ ತುಂಬಿಸಬೇಕು ಎನ್ನುತ್ತಿದ್ದೀರಿ.  ಇನ್ನು ಆರು ತಿಂಗಳಲ್ಲಿ ಮದಲೂರು ಕೆರೆ ತುಂಬಿಸಿ ನಾನೇ ಉದ್ಘಾಟಿಸುತ್ತೇನೆ ಎಂದು ಮುಖ್ಯಮಂತ್ರಿ  ಬಿ.ಎಸ್ ಯಡಿಯೂರಪ್ಪ ಭರವಸೆ ನೀಡಿದರು. ಶಿರಾ ಉಪಚುನಾವಣೆ ಹಿನ್ನೆಲೆ ಮದಲೂರಿನಲ್ಲಿ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಬಿ.ಎಸ್ ಯಡಿಯೂರಪ್ಪ, ಕೆ.ಅರ್. ಪೇಟೆ ಕ್ಷೇತ್ರದಲ್ಲಿ ಗೆಲ್ಲಲ್ಲು ನೀಡಿದ್ದ ಭರವಸೆ ಈಡೇರಿಸಲಾಗಿದೆ. ಅದರಂತೆ ಶಿರಾದಲ್ಲೂ ಈಡೇರಿಸಲಾಗುವುದು. 20-30 ಸಾವಿರ ಅಂತರದಿಂದ ರಾಜೇಶ್ ಗೌಡರನ್ನು ಗೆಲ್ಲಿಸಬೇಕು. ಶಿರಾದಲ್ಲಿ ರಾಜೇಶ್ ಗೌಡರನ್ನ ಗೆಲ್ಲಿಸುವ ಪಣ ತೊಡಲಾಗಿದೆ.  ಯಾವ ಶಕ್ತಿಯೂ ಈ ಗೆಲುವನ್ನ ತಡೆಯಲು [&#8230;]</p>
<p>The post <a href="https://www.justkannada.in/shira-by-election-inaugurate-six-months-filling-madalur-lake-cm-bs-yeddyurappa/">ಇನ್ನು ಆರು ತಿಂಗಳಲ್ಲಿ ಮದಲೂರು ಕೆರೆ ತುಂಬಿಸಿ ನಾನೇ ಉದ್ಘಾಟಿಸುತ್ತೇನೆ- ಸಿಎಂ ಬಿಎಸ್ ವೈ ಭರವಸೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ತುಮಕೂರು,ಅಕ್ಟೋಬರ್,30,2020(<a href="https://www.justkannada.in">www.justkannada.in</a>):</strong> ಮದಲೂರು ಕೆರೆ ತುಂಬಿಸಬೇಕು ಎನ್ನುತ್ತಿದ್ದೀರಿ.  ಇನ್ನು ಆರು ತಿಂಗಳಲ್ಲಿ ಮದಲೂರು ಕೆರೆ ತುಂಬಿಸಿ ನಾನೇ ಉದ್ಘಾಟಿಸುತ್ತೇನೆ ಎಂದು ಮುಖ್ಯಮಂತ್ರಿ  ಬಿ.ಎಸ್ ಯಡಿಯೂರಪ್ಪ ಭರವಸೆ ನೀಡಿದರು.<img decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಶಿರಾ ಉಪಚುನಾವಣೆ ಹಿನ್ನೆಲೆ ಮದಲೂರಿನಲ್ಲಿ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಬಿ.ಎಸ್ ಯಡಿಯೂರಪ್ಪ, ಕೆ.ಅರ್. ಪೇಟೆ ಕ್ಷೇತ್ರದಲ್ಲಿ ಗೆಲ್ಲಲ್ಲು ನೀಡಿದ್ದ ಭರವಸೆ ಈಡೇರಿಸಲಾಗಿದೆ. ಅದರಂತೆ ಶಿರಾದಲ್ಲೂ ಈಡೇರಿಸಲಾಗುವುದು. 20-30 ಸಾವಿರ ಅಂತರದಿಂದ ರಾಜೇಶ್ ಗೌಡರನ್ನು ಗೆಲ್ಲಿಸಬೇಕು. ಶಿರಾದಲ್ಲಿ ರಾಜೇಶ್ ಗೌಡರನ್ನ ಗೆಲ್ಲಿಸುವ ಪಣ ತೊಡಲಾಗಿದೆ.  ಯಾವ ಶಕ್ತಿಯೂ ಈ ಗೆಲುವನ್ನ ತಡೆಯಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.<img loading="lazy" decoding="async" class="aligncenter size-medium wp-image-43284" src="https://www.justkannada.in/wp-content/uploads/2020/10/bsyd-1-300x213.jpg" alt=" shira –by election- inaugurate - six months – filling- Madalur Lake-CM BS Yeddyurappa" width="300" height="213" /></p>
<p>ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಡಿ.ಬಿ.ಸದಾನಂದಗೌಡ, ಡಿಸಿಎಂ ಗೋವಿಂದ ಕಾರಜೋಳ, ಸಚಿವ ಶ್ರೀರಾಮುಲು, ವಿಧಾನ ಪರಿಷತ್ ಸದಸ್ಯ ರವಿಕುಮಾರ್, ಎಂ. ರೇಣುಕಾಚಾರ್ಯ, ಅಭ್ಯರ್ಥಿ ಡಾ.ರಾಜೇಶ್ ಗೌಡ ಸೇರಿದಂತೆ ಹಲವಾರು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.</p>
<p>Key words: shira –by election- inaugurate &#8211; six months – filling- Madalur Lake-CM BS Yeddyurappa</p>
<p>The post <a href="https://www.justkannada.in/shira-by-election-inaugurate-six-months-filling-madalur-lake-cm-bs-yeddyurappa/">ಇನ್ನು ಆರು ತಿಂಗಳಲ್ಲಿ ಮದಲೂರು ಕೆರೆ ತುಂಬಿಸಿ ನಾನೇ ಉದ್ಘಾಟಿಸುತ್ತೇನೆ- ಸಿಎಂ ಬಿಎಸ್ ವೈ ಭರವಸೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
