<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>maddur Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/maddur/feed/" rel="self" type="application/rss+xml" />
	<link>https://www.justkannada.in/tag/maddur/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 22 Jun 2026 06:43:14 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>maddur Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/maddur/</link>
	<width>32</width>
	<height>32</height>
</image> 
	<item>
		<title>ಮದ್ದೂರು ಎಕ್ಸ್‌ಪ್ರೆಸ್‌ ವೇ ಅಪಘಾತ:  ಕಾರು ಚಾಲಕ ಮೃತ. ಬಿಇಒಗಳು ಪ್ರಾಣಾಪಾಯದಿಂದ ಪಾರು.</title>
		<link>https://www.justkannada.in/maddur-accident-car-driver-dies-beos/</link>
		
		<dc:creator><![CDATA[prashanth]]></dc:creator>
		<pubDate>Mon, 22 Jun 2026 06:43:14 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[accident]]></category>
		<category><![CDATA[car driver]]></category>
		<category><![CDATA[danger]]></category>
		<category><![CDATA[dies. BEOs]]></category>
		<category><![CDATA[escape]]></category>
		<category><![CDATA[maddur]]></category>
		<guid isPermaLink="false">https://www.justkannada.in/?p=156347</guid>

					<description><![CDATA[<p>ಮದ್ದೂರು,ಜೂನ್,22,2026 (www.justkannada.in):  ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (BEO) ಪ್ರಯಾಣಿಸುತ್ತಿದ್ದ ವಾಹನ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ. ಮದ್ದೂರು ಸಮೀಪದ ಬೆಂಗಳೂರು-ಮೈಸೂರು ಎಕ್ಸ್‌ ಪ್ರೆಸ್‌ ವೇನಲ್ಲಿ  ವೈಶಾಲಿ ಹೋಟೆಲ್ ಸಮೀಪ ಸಂಭವಿಸಿದ್ದ ಅಪಘಾತ ಘಟನೆಯಲ್ಲಿ ಕಾರಿನಲ್ಲಿದ್ದ  ಎಲ್ಲ ಬಿಇಒಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಒಂದಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಅಪಘಾತದ ಬಳಿಕ ಗಾಯಗೊಂಡಿರುವ ಅಧಿಕಾರಿಗಳನ್ನು ಚನ್ನಪಟ್ಟಣದ ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಮೈಸೂರು ತಾಲೂಕಿನ ಬಿಇಒ ಪ್ರಕಾಶ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ [&#8230;]</p>
<p>The post <a href="https://www.justkannada.in/maddur-accident-car-driver-dies-beos/">ಮದ್ದೂರು ಎಕ್ಸ್‌ಪ್ರೆಸ್‌ ವೇ ಅಪಘಾತ:  ಕಾರು ಚಾಲಕ ಮೃತ. ಬಿಇಒಗಳು ಪ್ರಾಣಾಪಾಯದಿಂದ ಪಾರು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮದ್ದೂರು,ಜೂನ್,22,2026 (<a href="http://www.justkannada.in">www.justkannada.in</a>):</strong>  ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (BEO) ಪ್ರಯಾಣಿಸುತ್ತಿದ್ದ ವಾಹನ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಮದ್ದೂರು ಸಮೀಪದ ಬೆಂಗಳೂರು-ಮೈಸೂರು ಎಕ್ಸ್‌ ಪ್ರೆಸ್‌ ವೇನಲ್ಲಿ  ವೈಶಾಲಿ ಹೋಟೆಲ್ ಸಮೀಪ ಸಂಭವಿಸಿದ್ದ ಅಪಘಾತ ಘಟನೆಯಲ್ಲಿ ಕಾರಿನಲ್ಲಿದ್ದ  ಎಲ್ಲ ಬಿಇಒಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಒಂದಿಬ್ಬರು ಗಂಭೀರ ಗಾಯಗೊಂಡಿದ್ದಾರೆ.</p>
<p>ಅಪಘಾತದ ಬಳಿಕ ಗಾಯಗೊಂಡಿರುವ ಅಧಿಕಾರಿಗಳನ್ನು ಚನ್ನಪಟ್ಟಣದ ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಮೈಸೂರು ತಾಲೂಕಿನ ಬಿಇಒ ಪ್ರಕಾಶ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ.<img decoding="async" class="aligncenter size-full wp-image-156343" src="https://www.justkannada.in/wp-content/uploads/2026/06/BEO.jpg" alt="" width="500" height="237" srcset="https://www.justkannada.in/wp-content/uploads/2026/06/BEO.jpg 500w, https://www.justkannada.in/wp-content/uploads/2026/06/BEO-300x142.jpg 300w, https://www.justkannada.in/wp-content/uploads/2026/06/BEO-150x71.jpg 150w" sizes="(max-width: 500px) 100vw, 500px" /></p>
<p>ಅಪಘಾತದ ತೀವ್ರತೆಗೆ ವಾಹನ ಸಂಪೂರ್ಣ ಜಖಂಗೊಂಡಿದ್ದು, ಸ್ಥಳೀಯ ಸಾರ್ವಜನಿಕರು ಹಾಗೂ ಇತರ ವಾಹನ ಸವಾರರ ನೆರವಿನಿಂದ ವಾಹನದಲ್ಲಿ ಸಿಲುಕಿದ್ದವರನ್ನು ರಕ್ಷಿಸಿ ಆಸ್ಪತ್ರೆಗೆ ರವಾನಿಸಲಾಯಿತು.</p>
<p>ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.</p>
<p>Key words: Maddur, accident,  Car driver, dies. BEOs, escape, danger</p>
<p>The post <a href="https://www.justkannada.in/maddur-accident-car-driver-dies-beos/">ಮದ್ದೂರು ಎಕ್ಸ್‌ಪ್ರೆಸ್‌ ವೇ ಅಪಘಾತ:  ಕಾರು ಚಾಲಕ ಮೃತ. ಬಿಇಒಗಳು ಪ್ರಾಣಾಪಾಯದಿಂದ ಪಾರು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಎಕ್ಸ್‌ ಪ್ರೆಸ್‌ ವೇನಲ್ಲಿ ಅಪಘಾತ: ಮೈಸೂರು ಜಿಲ್ಲೆಯ ಬಿಇಒಗಳು ಪ್ರಯಾಣಿಸುತ್ತಿದ್ದ ವಾಹನಕ್ಕೆ ಟ್ಯಾಂಕರ್ ಡಿಕ್ಕಿ</title>
		<link>https://www.justkannada.in/mysuru-beos-accident-maddur/</link>
		
		<dc:creator><![CDATA[prashanth]]></dc:creator>
		<pubDate>Mon, 22 Jun 2026 06:08:32 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[accident]]></category>
		<category><![CDATA[BEOs']]></category>
		<category><![CDATA[maddur]]></category>
		<category><![CDATA[mysuru]]></category>
		<category><![CDATA[Vehicle]]></category>
		<guid isPermaLink="false">https://www.justkannada.in/?p=156342</guid>

					<description><![CDATA[<p>ಮದ್ದೂರು,ಜೂನ್,22,2026 (www.justkannda.in):  ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (BEO) ಪ್ರಯಾಣಿಸುತ್ತಿದ್ದ ವಾಹನಕ್ಕೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ ಘಟನೆ ಮದ್ದೂರು ಸಮೀಪದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ವಿವಿಧ ತಾಲ್ಲೂಕುಗಳ ಬಿಇಒಗಳು ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಟ್ಯಾಂಕರ್ ಡಿಕ್ಕಿಯ ರಭಸಕ್ಕೆ ವಾಹನ ಜಖಂಗೊಂಡಿದ್ದು, ಅದರಲ್ಲಿದ್ದ ಅಧಿಕಾರಿಗಳ ಪೈಕಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ಬಳಿಕ ವಾಹನದಲ್ಲಿ ಕೆಲವರು ಸಿಲುಕಿಕೊಂಡಿದ್ದು, ಸ್ಥಳದಲ್ಲಿದ್ದ ಸಾರ್ವಜನಿಕರು ಹಾಗೂ ಇತರ [&#8230;]</p>
<p>The post <a href="https://www.justkannada.in/mysuru-beos-accident-maddur/">ಎಕ್ಸ್‌ ಪ್ರೆಸ್‌ ವೇನಲ್ಲಿ ಅಪಘಾತ: ಮೈಸೂರು ಜಿಲ್ಲೆಯ ಬಿಇಒಗಳು ಪ್ರಯಾಣಿಸುತ್ತಿದ್ದ ವಾಹನಕ್ಕೆ ಟ್ಯಾಂಕರ್ ಡಿಕ್ಕಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮದ್ದೂರು,ಜೂನ್,22,2026 (<a href="http://www.justkannda.in">www.justkannda.in</a>):</strong>  ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (BEO) ಪ್ರಯಾಣಿಸುತ್ತಿದ್ದ ವಾಹನಕ್ಕೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ ಘಟನೆ ಮದ್ದೂರು ಸಮೀಪದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಸೂರು ಜಿಲ್ಲೆಯ ವಿವಿಧ ತಾಲ್ಲೂಕುಗಳ ಬಿಇಒಗಳು ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಟ್ಯಾಂಕರ್ ಡಿಕ್ಕಿಯ ರಭಸಕ್ಕೆ ವಾಹನ ಜಖಂಗೊಂಡಿದ್ದು, ಅದರಲ್ಲಿದ್ದ ಅಧಿಕಾರಿಗಳ ಪೈಕಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.</p>
<p>ಅಪಘಾತದ ಬಳಿಕ ವಾಹನದಲ್ಲಿ ಕೆಲವರು ಸಿಲುಕಿಕೊಂಡಿದ್ದು, ಸ್ಥಳದಲ್ಲಿದ್ದ ಸಾರ್ವಜನಿಕರು ಹಾಗೂ ಇತರ ವಾಹನ ಸವಾರರು ತಕ್ಷಣ ನೆರವಿಗೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ವಾಹನದಲ್ಲಿ ಸಿಲುಕಿದ್ದವರನ್ನು ಸುರಕ್ಷಿತವಾಗಿ ಹೊರತೆಗೆದು ಆಸ್ಪತ್ರೆಗೆ ರವಾನಿಸಲಾಯಿತು.<img loading="lazy" decoding="async" class="aligncenter size-full wp-image-156344" src="https://www.justkannada.in/wp-content/uploads/2026/06/BEO1.jpg" alt="" width="500" height="223" srcset="https://www.justkannada.in/wp-content/uploads/2026/06/BEO1.jpg 500w, https://www.justkannada.in/wp-content/uploads/2026/06/BEO1-300x134.jpg 300w, https://www.justkannada.in/wp-content/uploads/2026/06/BEO1-150x67.jpg 150w" sizes="auto, (max-width: 500px) 100vw, 500px" /></p>
<p>ಗಾಯಾಳುಗಳಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿತಿಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಅಪಘಾತಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.</p>
<p>ENGLISH SUMMARY&#8230;</p>
<p>Mysuru BEOs&#8217; Vehicle Meets with Accident Near Maddur</p>
<p>A vehicle carrying Block Education Officers (BEOs) from Mysuru district met with an accident after being hit by a tanker near the Bengaluru–Mysuru Expressway at Maddur on Monday.</p>
<p>Two BEOs sustained serious injuries in the mishap. With the help of local residents and passersby, those trapped inside the vehicle were rescued and shifted to a nearby hospital for treatment.</p>
<p>Police visited the spot and initiated an investigation. Further details are awaited. #Accident #Mysuru #BEO #Maddur #Expressway #KarnatakaNews</p>
<p>Key words: Mysuru, BEOs&#8217;, Vehicle, Accident, Maddur</p>
<p>The post <a href="https://www.justkannada.in/mysuru-beos-accident-maddur/">ಎಕ್ಸ್‌ ಪ್ರೆಸ್‌ ವೇನಲ್ಲಿ ಅಪಘಾತ: ಮೈಸೂರು ಜಿಲ್ಲೆಯ ಬಿಇಒಗಳು ಪ್ರಯಾಣಿಸುತ್ತಿದ್ದ ವಾಹನಕ್ಕೆ ಟ್ಯಾಂಕರ್ ಡಿಕ್ಕಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಶಾಸಕ ಯತ್ನಾಳ್ ಮತ್ತು ಅನಂತ ಕುಮಾರ್ ಹೆಗಡೆ ವಿರುದ್ದ FIR</title>
		<link>https://www.justkannada.in/fir-yatnal-ananth-kumar-hegde-maddur/</link>
		
		<dc:creator><![CDATA[prashanth]]></dc:creator>
		<pubDate>Wed, 25 Mar 2026 07:02:01 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[against]]></category>
		<category><![CDATA[Ananth Kumar Hegde]]></category>
		<category><![CDATA[FIR]]></category>
		<category><![CDATA[maddur]]></category>
		<category><![CDATA[MLA]]></category>
		<category><![CDATA[Yatnal]]></category>
		<guid isPermaLink="false">https://www.justkannada.in/?p=152890</guid>

					<description><![CDATA[<p>ಮಂಡ್ಯ,ಮಾರ್ಚ್,25,2026 (www.justkannada.in):  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ವಿರುದ್ದ ಮಂಡ್ಯ ಜಿಲ್ಲೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಬಿಎನ್ ಎಸ್ ಸೆಕ್ಷನ196 (1)(ಎ) ಅಡಿ ಅನ್ಯಕೋಮಿನ ಭಾವನೆಗೆ ಧಕ್ಕೆ, ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿ  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ , ಮಾಜಿ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ವಿರುದ್ದ ಎಫ್ ಐಆರ್ ದಾಖಲಾಗಿದೆ ಎನ್ನಲಾಗಿದೆ. ಮಾರ್ಚ್ 23 ರಂದು ಸಂಜೆ ಮದ್ದೂರಿನಲ್ಲಿ [&#8230;]</p>
<p>The post <a href="https://www.justkannada.in/fir-yatnal-ananth-kumar-hegde-maddur/">ಶಾಸಕ ಯತ್ನಾಳ್ ಮತ್ತು ಅನಂತ ಕುಮಾರ್ ಹೆಗಡೆ ವಿರುದ್ದ FIR</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ಮಾರ್ಚ್,25,2026 (<a href="http://www.justkannada.in">www.justkannada.in</a>):</strong>  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ವಿರುದ್ದ ಮಂಡ್ಯ ಜಿಲ್ಲೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬಿಎನ್ ಎಸ್ ಸೆಕ್ಷನ196 (1)(ಎ) ಅಡಿ ಅನ್ಯಕೋಮಿನ ಭಾವನೆಗೆ ಧಕ್ಕೆ, ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿ  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ , ಮಾಜಿ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ವಿರುದ್ದ ಎಫ್ ಐಆರ್ ದಾಖಲಾಗಿದೆ ಎನ್ನಲಾಗಿದೆ.</p>
<p>ಮಾರ್ಚ್ 23 ರಂದು ಸಂಜೆ ಮದ್ದೂರಿನಲ್ಲಿ ಹಿಂದೂ ಸಂಘಟನೆಗಳು  ಬಲಿದಾನ್ ದಿವಸ್ ಕಾರ್ಯಕ್ರಮ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಈ ಇಬ್ಬರು ನಾಯಕರು ಅನ್ಯಕೋಮಿನ ಬಗ್ಗೆ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ ಕೇಳಿ ಬಂದಿದೆ.</p>
<p>Key words: FIR, against, MLA, Yatnal, Ananth Kumar Hegde, Maddur</p>
<p>The post <a href="https://www.justkannada.in/fir-yatnal-ananth-kumar-hegde-maddur/">ಶಾಸಕ ಯತ್ನಾಳ್ ಮತ್ತು ಅನಂತ ಕುಮಾರ್ ಹೆಗಡೆ ವಿರುದ್ದ FIR</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಪರ ಸರ್ಕಾರಿ ವಕೀಲರ ಹುದ್ದೆ ಭರ್ತಿಗೆ ಅರ್ಜಿ ಅಹ್ವಾನ..</title>
		<link>https://www.justkannada.in/additional-government-advocate/</link>
		
		<dc:creator><![CDATA[prashanth]]></dc:creator>
		<pubDate>Tue, 17 Mar 2026 11:52:41 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Additional Government Advocate]]></category>
		<category><![CDATA[applications]]></category>
		<category><![CDATA[invited]]></category>
		<category><![CDATA[maddur]]></category>
		<category><![CDATA[post]]></category>
		<guid isPermaLink="false">https://www.justkannada.in/?p=152646</guid>

					<description><![CDATA[<p>ಮಂಡ್ಯ,ಮಾರ್ಚ್,17,2026 (www.justkannada.in):  ಮಂಡ್ಯ ಜಿಲೆಯ ಮದ್ದೂರು ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 5 ಮತ್ತು 26(2) ಹಾಗೂ 12 (ಎ) (ಬಿ) ಮತ್ತು (ಸಿ)ರನ್ವಯ ಆಸಕ್ತಿಯುಳ್ಳ, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಮಂಡ್ಯ ಜಿಲ್ಲಾಧಿಕಾರಿಗಳು, ಮದ್ದೂರು ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ಸಂಬಂಧಿಸಿದಂತೆ [&#8230;]</p>
<p>The post <a href="https://www.justkannada.in/additional-government-advocate/">ಅಪರ ಸರ್ಕಾರಿ ವಕೀಲರ ಹುದ್ದೆ ಭರ್ತಿಗೆ ಅರ್ಜಿ ಅಹ್ವಾನ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ಮಾರ್ಚ್,17,2026 (<a href="http://www.justkannada.in">www.justkannada.in</a>):</strong>  ಮಂಡ್ಯ ಜಿಲೆಯ ಮದ್ದೂರು ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 5 ಮತ್ತು 26(2) ಹಾಗೂ 12 (ಎ) (ಬಿ) ಮತ್ತು (ಸಿ)ರನ್ವಯ ಆಸಕ್ತಿಯುಳ್ಳ, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಪ್ರಕಟಣೆ ಹೊರಡಿಸಿರುವ ಮಂಡ್ಯ ಜಿಲ್ಲಾಧಿಕಾರಿಗಳು, ಮದ್ದೂರು ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ಸಂಬಂಧಿಸಿದಂತೆ ಸರ್ಕಾರದ ಅಧಿಸೂಚನೆ ಸಂ: ಲಾ-ಎಲ್ ಎ ಡಿ/504/2023, ದಿನಾಂಕ: 31/07/2024ರ ರೀತ್ಯಾ ಮದ್ದೂರು ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯ ನೇಮಕಾತಿ ಅವಧಿಯು ದಿನಾಂಕ: 30/07/2025ಕ್ಕೆ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಹೊಸದಾಗಿ 03 ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಮದ್ದೂರು ತಾಲ್ಲೂಕಿನ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿಗೊಳಿಸಲು ಉಲೆಖದನ್ವಯ ಉದ್ದೇಶಿಸಲಾಗಿದೆ.</p>
<p>ಆಸಕ್ತ ಅಭ್ಯರ್ಥಿಗಳು  ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಮಾರ್ಚ್ 06  ರಿಂದ ಮಾರ್ಚ್ 20 ರ ಸಂಜೆ 05.00 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬಹುದು.</p>
<p>ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು 1977ರ ನಿಯಮ 5ರನ್ವಯ ಕನಿಷ್ಠ 07 ವರ್ಷಗಳ ಕಾಲ ವಕೀಲಿ ವೃತ್ತಿಯನ್ನು ಪೂರೈಸಿರಬೇಕು.</p>
<p>ಹಾಗೂ ಸರ್ಕಾರಿ ಅಥವಾ ಅರೆ ಸರ್ಕಾರಿ/ ನಿಗಮ ಮಂಡಳಿಗಳಲ್ಲಿ ಯಾವುದೇ ಹುದ್ದೆಯನ್ನು ಪಡೆದಿರಬಾರದು.ಸ್ಥಳೀಯ ಸಂಸ್ಥೆಗಳ ಅಧಿಕಾರ ವ್ಯಾಪ್ತಿಯಲ್ಲಿ ಕಾನೂನು ಸಲಹೆಗಾರರಾಗಿ ನೇಮಕವಾಗಿರಬಾರದು.</p>
<p>ಆಸಕ್ತ ಅಭ್ಯರ್ಥಿಗಳು ಜನ್ಮ ದಿನಾಂಕ, ವಿದ್ಯಾರ್ಹತೆ, ವಿಳಾಸ, ದೂರವಾಣಿ ಸಂಖ್ಯೆ ಹಾಗೂ ವಕೀಲಿ ವೃತ್ತಿ ಸಂಬಂಧಿಸಿದಂತೆ ದೃಢೀಕರಿಸಿದ ಪ್ರತಿಗಳೊಂದಿಗೆ ಹಾಗೂ ಅರ್ಜಿ ಸಲ್ಲಿಸುವ ಅರ್ಹತೆಗಳ ಕ್ರಮ ಸಂಖ್ಯೆ 2 ಮತ್ತು 3ಕ್ಕೆ ಸಂಬಂಧಿಸಿದಂತೆ ನೋಟರಿಯವರಿಂದ ಅಫಿಡವಿಟ್ ಒಳಗೊಂಡ ಬಯೋಡೇಟಾಗಳನ್ನು ಜಿಲ್ಲಾಧಿಕಾರಿಗಳ ಕಚೇರಿ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>
<p>Key words: Applications, invited, Additional Government Advocate, post, Maddur</p>
<p>The post <a href="https://www.justkannada.in/additional-government-advocate/">ಅಪರ ಸರ್ಕಾರಿ ವಕೀಲರ ಹುದ್ದೆ ಭರ್ತಿಗೆ ಅರ್ಜಿ ಅಹ್ವಾನ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮದ್ದೂರು: ರಸ್ತೆ 80 ಅಡಿ ವಿಸ್ತರಿಸಲು ಸಂಪುಟ ಸಭೆಗೆ ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ</title>
		<link>https://www.justkannada.in/maddur-cm-siddaramaiah/</link>
		
		<dc:creator><![CDATA[prashanth]]></dc:creator>
		<pubDate>Tue, 02 Dec 2025 11:05:11 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[80 feet]]></category>
		<category><![CDATA[CM Siddaramaiah]]></category>
		<category><![CDATA[maddur]]></category>
		<category><![CDATA[proposal widen]]></category>
		<category><![CDATA[road]]></category>
		<guid isPermaLink="false">https://www.justkannada.in/?p=148525</guid>

					<description><![CDATA[<p>ಬೆಂಗಳೂರು,ಡಿಸೆಂಬರ್,2,2025 (www.justkannada.in): ಮದ್ದೂರು ಪಟ್ಟಣದ ಟಿ.ಬಿ. ವೃತ್ತದಿಂದ ಕೊಲ್ಲಿ  ವೃತ್ತದವರೆಗಿನ ರಸ್ತೆಯನ್ನು 80 ಅಡಿ ವಿಸ್ತರಿಸಲು ಸಚಿವ ಸಂಪುಟ ಸಭೆಗೆ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು. ಮದ್ದೂರು ಪಟ್ಟಣದ ಟಿ.ಬಿ. ವೃತ್ತದಿಂದ ಕೊಲ್ಲಿ  ವೃತ್ತದವರೆಗಿನ ರಸ್ತೆ ಅಗಲೀಕರಣ ಕಾಮಗಾರಿ ವಿಷಯ ಕುರಿತು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಮುಖ್ಯಮಂತ್ರಿಗಳ ಕೊಠಡಿಯಲ್ಲಿ ಸಭೆ ನಡೆಯಿತು. 2025 -26 ನೇ ಸಾಲಿನ ವಾರ್ಷಿಕ ಬಜೆಟ್ ನಲ್ಲಿ ಮದ್ದೂರು ನಗರದಲ್ಲಿ ರಸ್ತೆ ಅಗಲೀಕರಣಕ್ಕಾಗಿ ವಿಸ್ತೃತ ಯೋಜನಾ ವರದಿಗಳನ್ನು ತಯಾರಿಸಲು ಘೋಷಿಸಲಾಗಿತ್ತು.  ಅದರಂತೆ [&#8230;]</p>
<p>The post <a href="https://www.justkannada.in/maddur-cm-siddaramaiah/">ಮದ್ದೂರು: ರಸ್ತೆ 80 ಅಡಿ ವಿಸ್ತರಿಸಲು ಸಂಪುಟ ಸಭೆಗೆ ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,2,2025 (<a href="http://www.justkannada.in">www.justkannada.in</a>):</strong> ಮದ್ದೂರು ಪಟ್ಟಣದ ಟಿ.ಬಿ. ವೃತ್ತದಿಂದ ಕೊಲ್ಲಿ  ವೃತ್ತದವರೆಗಿನ ರಸ್ತೆಯನ್ನು 80 ಅಡಿ ವಿಸ್ತರಿಸಲು ಸಚಿವ ಸಂಪುಟ ಸಭೆಗೆ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮದ್ದೂರು ಪಟ್ಟಣದ ಟಿ.ಬಿ. ವೃತ್ತದಿಂದ ಕೊಲ್ಲಿ  ವೃತ್ತದವರೆಗಿನ ರಸ್ತೆ ಅಗಲೀಕರಣ ಕಾಮಗಾರಿ ವಿಷಯ ಕುರಿತು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಮುಖ್ಯಮಂತ್ರಿಗಳ ಕೊಠಡಿಯಲ್ಲಿ ಸಭೆ ನಡೆಯಿತು.</p>
<p>2025 -26 ನೇ ಸಾಲಿನ ವಾರ್ಷಿಕ ಬಜೆಟ್ ನಲ್ಲಿ ಮದ್ದೂರು ನಗರದಲ್ಲಿ ರಸ್ತೆ ಅಗಲೀಕರಣಕ್ಕಾಗಿ ವಿಸ್ತೃತ ಯೋಜನಾ ವರದಿಗಳನ್ನು ತಯಾರಿಸಲು ಘೋಷಿಸಲಾಗಿತ್ತು.  ಅದರಂತೆ ಲೋಕೋಪಯೋಗಿ ಇಲಾಖೆಯಿಂದ ವಿಸ್ತೃತ ಯೋಜನಾ ವರದಿಯನ್ನೂತಯಾರಿಸಲಾಗಿದೆ.</p>
<p>ಮದ್ದೂರು ಪಟ್ಟಣದ ಟಿ.ಬಿ. ವೃತ್ತದಿಂದ ಕೊಲ್ಲಿ ವೃತ್ತದವರೆಗಿನ ರಸ್ತೆಯು ಜನನಿಬಿಡ ಹಾಗೂ ವಾಣಿಜ್ಯ ಚಟುವಟಿಕೆಯುಳ್ಳ ಜಿಲ್ಲಾ ಮುಖ್ಯ ರಸ್ತೆಯಾಗಿದ್ದು, ಅಧಿಕ ವಾಹನ ಸಂಚಾರವಿದ್ದು ಪುರಸಭೆಯ ಸುಪರ್ದಿಯಲ್ಲಿರುತ್ತದೆ. ಬಿಎಂಐಸಿಎಪಿಎ ಅವರು ತಯಾರಿಸಿರುವ ಯೋಜನಾ ನಕ್ಷೆಯಲ್ಲಿ ಇದನ್ನು 100 ಅಡಿ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಗುರುತಿಸಲಾಗಿದೆ.</p>
<p>ರಸ್ತೆ ಅಗಲೀಕರಣ ಕಾಮಗಾರಿ ಯೋಜನಾ ವರದಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ ಈ ರಸ್ತೆಯನ್ನು 80 ಅಡಿ ವಿಸ್ತರಿಸಲು ಸಚಿವ ಸಂಪುಟ ಸಭೆಗೆ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದರು.</p>
<p>ಸಭೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮದ್ದೂರು ಶಾಸಕರಾದ ಕೆ ಎಂ ಉದಯ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಹಾಗೂ ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.</p>
<p>Key words: Maddur, CM Siddaramaiah, proposal widen, road, 80 feet</p>
<p>The post <a href="https://www.justkannada.in/maddur-cm-siddaramaiah/">ಮದ್ದೂರು: ರಸ್ತೆ 80 ಅಡಿ ವಿಸ್ತರಿಸಲು ಸಂಪುಟ ಸಭೆಗೆ ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮದ್ದೂರು ಗಲಭೆ ಕೇಸ್: CPI ಸಸ್ಪೆಂಡ್,  ಹೆಚ್ಚುವರಿ SP ವರ್ಗಾವಣೆ</title>
		<link>https://www.justkannada.in/cpi-suspended/</link>
		
		<dc:creator><![CDATA[prashanth]]></dc:creator>
		<pubDate>Fri, 12 Sep 2025 08:26:32 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[CPI]]></category>
		<category><![CDATA[maddur]]></category>
		<category><![CDATA[riot case]]></category>
		<category><![CDATA[suspended..]]></category>
		<guid isPermaLink="false">https://www.justkannada.in/?p=145217</guid>

					<description><![CDATA[<p>ಮಂಡ್ಯ,ಸೆಪ್ಟಂಬರ್,12,2025 (www.justkannada.in):  ಮದ್ದೂರಲ್ಲಿ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯ ವೇಳೆ ಕಲ್ಲು ತೂರಾಟ ನಡೆದು, ಗಲಾಟೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ . ಕರ್ತವ್ಯ ಲೋಪದಡಿ  ಮದ್ದೂರು ಟೌನ್ ಪೋಲೀಸ್ ಠಾಣೆಯ ಸರ್ಕಲ್  ಇನ್ಸ್ಪೆಕ್ಟರ್ ಶಿವಕುಮಾರ್ ಅವರನ್ನ ಅಮಾನತು ಮಾಡಿ ಸರ್ಕಾರ ಆದೇಶಿಸಿದೆ. ರಾಮ್ ರಹೀಮ್ ನಗರದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ  ಸರ್ಕಲ್ ಇನ್ಸ್ ಪೆಕ್ಟರ್ ಶಿವಕುಮಾರ್ ಅವರು ಇರಲಿಲ್ಲ. ಈ ಹಿನ್ನೆಲೆಯಲ್ಲಿ ನಿರ್ಲಕ್ಷ್ಯ ವಹಿಸಿದ ಆರೋಪದ ಮೇಲೆ ಶಿವಕುಮಾರ್ ಅವರನ್ನ ಅಮಾನತು ಮಾಡಲಾಗಿದೆ. ಇನ್ನು ಮಂಡ್ಯ ಹೆಚ್ಚುವರಿ ಎಸ್ [&#8230;]</p>
<p>The post <a href="https://www.justkannada.in/cpi-suspended/">ಮದ್ದೂರು ಗಲಭೆ ಕೇಸ್: CPI ಸಸ್ಪೆಂಡ್,  ಹೆಚ್ಚುವರಿ SP ವರ್ಗಾವಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ಸೆಪ್ಟಂಬರ್,12,2025 (<a href="http://www.justkannada.in">www.justkannada.in</a>):</strong>  ಮದ್ದೂರಲ್ಲಿ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯ ವೇಳೆ ಕಲ್ಲು ತೂರಾಟ ನಡೆದು, ಗಲಾಟೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ . ಕರ್ತವ್ಯ ಲೋಪದಡಿ  ಮದ್ದೂರು ಟೌನ್ ಪೋಲೀಸ್ ಠಾಣೆಯ ಸರ್ಕಲ್  ಇನ್ಸ್ಪೆಕ್ಟರ್ ಶಿವಕುಮಾರ್ ಅವರನ್ನ ಅಮಾನತು ಮಾಡಿ ಸರ್ಕಾರ ಆದೇಶಿಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ರಾಮ್ ರಹೀಮ್ ನಗರದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ  ಸರ್ಕಲ್ ಇನ್ಸ್ ಪೆಕ್ಟರ್ ಶಿವಕುಮಾರ್ ಅವರು ಇರಲಿಲ್ಲ. ಈ ಹಿನ್ನೆಲೆಯಲ್ಲಿ ನಿರ್ಲಕ್ಷ್ಯ ವಹಿಸಿದ ಆರೋಪದ ಮೇಲೆ ಶಿವಕುಮಾರ್ ಅವರನ್ನ ಅಮಾನತು ಮಾಡಲಾಗಿದೆ.</p>
<p>ಇನ್ನು ಮಂಡ್ಯ ಹೆಚ್ಚುವರಿ ಎಸ್ ಪಿ ತಿಮ್ಮಯ್ಯ ಅವರನ್ನ ಜಾಗ ತೋರಿಸದೇ ವರ್ಗಾವಣೆ ಮಾಡಲಾಗಿದ್ದು ಅವರ ಜಾಗಕ್ಕೆ ಬೇರೊಬ್ಬ ಅಧಿಕಾರಿಯನ್ನ ನೇಮಿಸಲಾಗಿದೆ.</p>
<p>Key words: Maddur, riot case, CPI, suspended,</p>
<p>The post <a href="https://www.justkannada.in/cpi-suspended/">ಮದ್ದೂರು ಗಲಭೆ ಕೇಸ್: CPI ಸಸ್ಪೆಂಡ್,  ಹೆಚ್ಚುವರಿ SP ವರ್ಗಾವಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಹಜ ಸ್ಥಿತಿಯತ್ತ ಮರಳಿದ ಮದ್ದೂರು</title>
		<link>https://www.justkannada.in/maddur-normal-position/</link>
		
		<dc:creator><![CDATA[prashanth]]></dc:creator>
		<pubDate>Thu, 11 Sep 2025 05:03:33 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[maddur]]></category>
		<category><![CDATA[normal Position]]></category>
		<category><![CDATA[returns]]></category>
		<category><![CDATA[Riot]]></category>
		<guid isPermaLink="false">https://www.justkannada.in/?p=145150</guid>

					<description><![CDATA[<p>ಮಂಡ್ಯ,ಸೆಪ್ಟಂಬರ್,11,2025 (www.justkannada.in): ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಬೆನ್ನಲ್ಲೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಇದೀಗ ಮದ್ದೂರು ಸಹಜ ಸ್ಥಿತಿಯತ್ತ ಮರಳಿದೆ. ಮದ್ದೂರಿನಲ್ಲಿ ವರ್ತಕರು ಅಂಗಡಿ ಮುಂಗಟ್ಟುಗಳನ್ನ ತೆರೆಯುತ್ತಿದ್ದು, ಮೂರು ದಿನದ ಬಳಿಕ ಎಂದಿನಂತೆ ಜನಜೀವನ ಸಹಜ ಸ್ಥಿತಿಗೆ ಬಂದಿದೆ. ಇನ್ನು ಪೊಲೀಸ ಭದ್ರತೆ ಮುಂದುವರೆದಿದ್ದು  ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರನ್ನ  ನಿಯೋಜನೆ ಮಾಡಲಾಗಿದೆ. ಭಾನುವಾರ ರಾತ್ರಿ ಮದ್ದೂರಿನ ರಾಮ್ ರಹೀಮ್ ನಗರದ ಮಸೀದಿ ಮುಂಭಾಗ ಗಣೇಶ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು [&#8230;]</p>
<p>The post <a href="https://www.justkannada.in/maddur-normal-position/">ಸಹಜ ಸ್ಥಿತಿಯತ್ತ ಮರಳಿದ ಮದ್ದೂರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ಸೆಪ್ಟಂಬರ್,11,2025 (<a href="http://www.justkannada.in">www.justkannada.in</a>):</strong> ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಬೆನ್ನಲ್ಲೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಇದೀಗ ಮದ್ದೂರು ಸಹಜ ಸ್ಥಿತಿಯತ್ತ ಮರಳಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮದ್ದೂರಿನಲ್ಲಿ ವರ್ತಕರು ಅಂಗಡಿ ಮುಂಗಟ್ಟುಗಳನ್ನ ತೆರೆಯುತ್ತಿದ್ದು, ಮೂರು ದಿನದ ಬಳಿಕ ಎಂದಿನಂತೆ ಜನಜೀವನ ಸಹಜ ಸ್ಥಿತಿಗೆ ಬಂದಿದೆ. ಇನ್ನು ಪೊಲೀಸ ಭದ್ರತೆ ಮುಂದುವರೆದಿದ್ದು  ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರನ್ನ  ನಿಯೋಜನೆ ಮಾಡಲಾಗಿದೆ.</p>
<p>ಭಾನುವಾರ ರಾತ್ರಿ ಮದ್ದೂರಿನ ರಾಮ್ ರಹೀಮ್ ನಗರದ ಮಸೀದಿ ಮುಂಭಾಗ ಗಣೇಶ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಬಳಿಕ ಸೋಮವಾರ ಬಿಜೆಪಿ ಹಿಂದೂಪರ ಸಂಘಟನೆಗಳು  ಬೃಹತ್ ಪ್ರತಿಭಟನೆ ನಡೆಸಿ ಘಟನೆಯನ್ನ ಖಂಡಿಸಿದ್ದವು. ನಿನ್ನೆ ಸಾಮೂಹಿಕ ಗಣೇಶ ವಿಸರ್ಜನಾ ಕಾರ್ಯಕ್ರಮವೂ ನೆರವೇರಿತ್ತು. ಈ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ವ್ಯಾಪಾರ ವಹಿವಾಟು ಬಂದ್ ಆಗಿತ್ತು.</p>
<p>Key words: Maddur ,riot,  returns, normal Position</p>
<p>The post <a href="https://www.justkannada.in/maddur-normal-position/">ಸಹಜ ಸ್ಥಿತಿಯತ್ತ ಮರಳಿದ ಮದ್ದೂರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮದ್ದೂರಿನಲ್ಲಿ 28 ಗಣೇಶಮೂರ್ತಿ ಸಾಮೂಹಿಕ ವಿಸರ್ಜನೆ ಮೆರವಣಿಗೆ: ಪೊಲೀಸ್ ಬಿಗಿ ಭದ್ರತೆ</title>
		<link>https://www.justkannada.in/ganesha-immersion-maddur/</link>
		
		<dc:creator><![CDATA[prashanth]]></dc:creator>
		<pubDate>Wed, 10 Sep 2025 06:42:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Ganesha]]></category>
		<category><![CDATA[immersion]]></category>
		<category><![CDATA[maddur]]></category>
		<category><![CDATA[police]]></category>
		<category><![CDATA[procession]]></category>
		<category><![CDATA[Security]]></category>
		<category><![CDATA[tight]]></category>
		<guid isPermaLink="false">https://www.justkannada.in/?p=145108</guid>

					<description><![CDATA[<p>ಮಂಡ್ಯ,ಸೆಪ್ಟಂಬರ್,10,2025 (www.justkannada.in):  ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಘಟನೆ ಖಂಡಿಸಿ ಹಿಂದೂ ಕಾರ್ಯಕರ್ತರು ಪ್ರತಿಭಟನೆ, ಗಲಭೆ  ಬೆನ್ನಲ್ಲೆ ಇದೀಗ ಇಂದು ಮದ್ದೂರಿನಲ್ಲಿ 28 ಗಣೇಶಮೂರ್ತಿಗಳನ್ನ ಮೆರವಣಿಗೆ ಮೂಲಕ ಸಾಮೂಹಿಕ ವಿಸರ್ಜನೆ ಮಾಡಲಾಗುತ್ತಿದೆ. ಮದ್ದೂರಿನಲ್ಲಿ ಐಬಿ ಸರ್ಕಲ್, ಪೇಟೆ ಬೀದಿ ಕೊಲ್ಲಿ ಸರ್ಕಲ್ ನಿಂದ ಶಿಂಷಾ ನದಿವರೆಗೆ ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆ ಸಾಗುತ್ತಿದೆ. ಹಿಂದೂ ಸಂಘಟನೆ ಬಿಜೆಪಿ ಜೆಡಿಎಸ್   ವತಿಯಿಂದ ಮೆರವಣಿಗೆ ನಡೆಯುತ್ತಿದ್ದು ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಸಾಕಷ್ಟು ಪೊಲೀಸರನ್ನ ನಿಯೋಜನೆ ಮಾಡಲಾಗಿದ್ದು [&#8230;]</p>
<p>The post <a href="https://www.justkannada.in/ganesha-immersion-maddur/">ಮದ್ದೂರಿನಲ್ಲಿ 28 ಗಣೇಶಮೂರ್ತಿ ಸಾಮೂಹಿಕ ವಿಸರ್ಜನೆ ಮೆರವಣಿಗೆ: ಪೊಲೀಸ್ ಬಿಗಿ ಭದ್ರತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ಸೆಪ್ಟಂಬರ್,10,2025 (<a href="http://www.justkannada.in">www.justkannada.in</a>): </strong> ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಘಟನೆ ಖಂಡಿಸಿ ಹಿಂದೂ ಕಾರ್ಯಕರ್ತರು ಪ್ರತಿಭಟನೆ, ಗಲಭೆ  ಬೆನ್ನಲ್ಲೆ ಇದೀಗ ಇಂದು ಮದ್ದೂರಿನಲ್ಲಿ 28 ಗಣೇಶಮೂರ್ತಿಗಳನ್ನ ಮೆರವಣಿಗೆ ಮೂಲಕ ಸಾಮೂಹಿಕ ವಿಸರ್ಜನೆ ಮಾಡಲಾಗುತ್ತಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮದ್ದೂರಿನಲ್ಲಿ ಐಬಿ ಸರ್ಕಲ್, ಪೇಟೆ ಬೀದಿ ಕೊಲ್ಲಿ ಸರ್ಕಲ್ ನಿಂದ ಶಿಂಷಾ ನದಿವರೆಗೆ ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆ ಸಾಗುತ್ತಿದೆ. ಹಿಂದೂ ಸಂಘಟನೆ ಬಿಜೆಪಿ ಜೆಡಿಎಸ್   ವತಿಯಿಂದ ಮೆರವಣಿಗೆ ನಡೆಯುತ್ತಿದ್ದು ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಸಾಕಷ್ಟು ಪೊಲೀಸರನ್ನ ನಿಯೋಜನೆ ಮಾಡಲಾಗಿದ್ದು ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ.</p>
<p>ಈ ಮಧ್ಯೆ  ಬಿಜೆಪಿ ಸತ್ಯಶೋಧನಾ ಸಮಿತಿ ಮದ್ದೂರಿಗೆ ಭೇಟಿ ನೀಡಿದ್ದು ಘಟನೆಗೆ ಕಾರಣ ಏನು ಎಂಬ ಬಗ್ಗೆ ಮಾಹಿತಿ ಪಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಪಕ್ಷನಾಯಕ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಮದ್ದೂರಿಗೆ ಆಗಮಿಸಿದ್ದಾರೆ.</p>
<p>Key words: Ganesha, immersion,  procession, Maddur, Tight, police, security</p>
<p>The post <a href="https://www.justkannada.in/ganesha-immersion-maddur/">ಮದ್ದೂರಿನಲ್ಲಿ 28 ಗಣೇಶಮೂರ್ತಿ ಸಾಮೂಹಿಕ ವಿಸರ್ಜನೆ ಮೆರವಣಿಗೆ: ಪೊಲೀಸ್ ಬಿಗಿ ಭದ್ರತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮದ್ದೂರು ಗಲಭೆ ಕೇಸ್: ಜಾತಿಧರ್ಮ ಪರಿಗಣಿಸದೇ ತಪ್ಪೆಸೆಗಿದವರ ವಿರುದ್ಧ ಕ್ರಮ- ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/cm-siddaramaiah-273/</link>
		
		<dc:creator><![CDATA[prashanth]]></dc:creator>
		<pubDate>Tue, 09 Sep 2025 11:57:03 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[action]]></category>
		<category><![CDATA[CM Siddaramaiah]]></category>
		<category><![CDATA[maddur]]></category>
		<category><![CDATA[riot case]]></category>
		<guid isPermaLink="false">https://www.justkannada.in/?p=145094</guid>

					<description><![CDATA[<p>ಬೆಂಗಳೂರು, ಸೆಪ್ಟೆಂಬರ್ 9,2025 (www.justkannada.in): ಮದ್ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ, 21 ಜನರನ್ನು ಈಗಾಗಲೇ ಬಂಧಿಸಿದ್ದು, ಯಾವುದೇ ಜಾತಿ ಧರ್ಮಗಳನ್ನು ಸರ್ಕಾರ ಪರಿಗಣಿಸದೇ, ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮದ್ದೂರು ಗಲಭೆಗೆ ಸಂಬಂಧಪಟ್ಟಂತೆ ಬಿಜೆಪಿಯವರು ಮದ್ದೂರಿಗೆ ಪಾದಯಾತ್ರೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿಯ ಉದ್ದೆಶವಾಗಿದೆ. ಮೈಸೂರಿನಲ್ಲಿ ಚಾಮುಂಡಿ ಬೆಟ್ಟ ಚಲೋ ಎಂಬ ಕಾರ್ಯಕ್ರಮ ಮಾಡಿದರು. ಆರ್ [&#8230;]</p>
<p>The post <a href="https://www.justkannada.in/cm-siddaramaiah-273/">ಮದ್ದೂರು ಗಲಭೆ ಕೇಸ್: ಜಾತಿಧರ್ಮ ಪರಿಗಣಿಸದೇ ತಪ್ಪೆಸೆಗಿದವರ ವಿರುದ್ಧ ಕ್ರಮ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಸೆಪ್ಟೆಂಬರ್ 9,2025 (<a href="http://www.justkannada.in">www.justkannada.in</a>):</strong> ಮದ್ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ, 21 ಜನರನ್ನು ಈಗಾಗಲೇ ಬಂಧಿಸಿದ್ದು, ಯಾವುದೇ ಜಾತಿ ಧರ್ಮಗಳನ್ನು ಸರ್ಕಾರ ಪರಿಗಣಿಸದೇ, ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮದ್ದೂರು ಗಲಭೆಗೆ ಸಂಬಂಧಪಟ್ಟಂತೆ ಬಿಜೆಪಿಯವರು ಮದ್ದೂರಿಗೆ ಪಾದಯಾತ್ರೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿಯ ಉದ್ದೆಶವಾಗಿದೆ. ಮೈಸೂರಿನಲ್ಲಿ ಚಾಮುಂಡಿ ಬೆಟ್ಟ ಚಲೋ ಎಂಬ ಕಾರ್ಯಕ್ರಮ ಮಾಡಿದರು. ಆರ್ ಎಸ್ ಎಸ್ ಸಂಘಟನೆಯವರು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರದವರು ಇದರಲ್ಲಿ ಪಾಲ್ಗೊಂಡು,  ಶಾಂತಿ ಕದಡುವ ಕೆಲಸವನ್ನು ಮಾಡುತ್ತಾರೆಂಬ ಕಾರಣಕ್ಕೆ  ಪೊಲೀಸರು ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನೀಡಲಿಲ್ಲ. ಮದ್ದೂರಿನಲ್ಲಿ ಬಂದ್ ಮಾಡಲು ಕರೆ ನೀಡಿದ್ದರು. ಗಲಭೆಯಲ್ಲಿ ನಿರತರಾಗಿದ್ದ ಯಾವುದೇ ಪಕ್ಷ, ಸಮುದಾಯವರೇ ಆಗಿದ್ದರೂ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.</p>
<p><strong>ಮಣಿಪುರ ಹಿಂಸಾಚಾರದ ಬಗ್ಗೆ ಬಿಜೆಪಿ ಧ್ವನಿ ಎತ್ತುವುದಿಲ್ಲ</strong></p>
<p>ಬಿಜೆಪಿಯವರು ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿರುವುದಾಗಿ ಕೇಂದ್ರ ಗೃಹ ಸಚಿವರಿಗೆ ದೂರು ನೀಡಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಜವಾಬ್ದಾರಿ ರಾಜ್ಯ ಸರ್ಕಾರದ್ದಾಗಿರುತ್ತದೆ. ಕೇಂದ್ರದಲ್ಲಿ ರೈತ ಚಳವಳಿಯಲ್ಲಿ ಅನೇಕ ರೈತರು ಪ್ರಾಣ ಕಳೆದುಕೊಂಡ ಸಂದರ್ಭದಲ್ಲಿ ಬಿಜೆಪಿಯವರು ಎಲ್ಲಿದ್ದರು.? ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ  ಯಾವುದೇ ಬಿಜೆಪಿಯವರು ಧ್ವನಿ ಎತ್ತಲಿಲ್ಲವೇಕೆ ಎಂದು ಮರುಪ್ರಶ್ನಿಸಿದರು. ಮಣಿಪುರದಲ್ಲಿ ಹಿಂಸಾಚಾರ ನಡೆದರೂ, ಪ್ರಧಾನಿಯವರು ಮಣಿಪುರಕ್ಕೆ ಭೇಟಿ ನೀಡಲೇ ಇಲ್ಲ ಎಂದರು.</p>
<p><strong>ಎಂಎಲ್ ಸಿಗಳಿಗೂ ಕ್ಷೇತ್ರ ಅಭಿವೃದ್ಧಿಗೆ ಅನುದಾನ ನೀಡುವ ಆಶ್ವಾಸನೆ</strong></p>
<p>ಇಂದು ಆಡಳಿತ ಪಕ್ಷದ ವಿಧಾನಪರಿಷತ್ತಿನ ಸದಸ್ಯರೊಂದಿಗೆ ಸಭೆ ನಡೆಸಲಾಗಿದೆ.  .ಈ ಹಿಂದೆ ಜಿಲ್ಲಾ ಶಾಸಕರೊಂದಿಗೆ ಸಭೆ ನಡೆಸಿದಂತೆ, ನಾಳೆ ಬೆಂಗಳೂರು ನಗರದ ಶಾಸಕರೊಂದಿಗೆ ಸಭೆ ನಡೆಸಲಾಗುವುದು. ಶಾಸಕರು ತಮ್ಮ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಆಯವ್ಯಯದಲ್ಲಿ 8000 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ಶಾಸಕರಿಗೆ ನೀಡಿದಂತೆ ಎಂಎಲ್ ಸಿ ಗಳಿಗೂ, ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡುವಂತೆ ಬೇಡಿಕೆ ಸಲ್ಲಿಸಿದ್ದು, ಮೀಸಲಿರಿಸಿರುವ 8000 ಕೋಟಿ ರೂ.ಗಳಲ್ಲಿ ಎಂಎಲ್ ಸಿ ಗಳಿಗೂ ಅನುದಾನ ನೀಡಲು ಪರಿಶೀಲಿಸುವುದಾಗಿ ಆಶ್ವಾಸನೆ ನೀಡಲಾಗಿದೆ ಎಂದು ತಿಳಿಸಿದರು.</p>
<p>Key words: Maddur, riot case, Action, CM Siddaramaiah</p>
<p>The post <a href="https://www.justkannada.in/cm-siddaramaiah-273/">ಮದ್ದೂರು ಗಲಭೆ ಕೇಸ್: ಜಾತಿಧರ್ಮ ಪರಿಗಣಿಸದೇ ತಪ್ಪೆಸೆಗಿದವರ ವಿರುದ್ಧ ಕ್ರಮ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಲ್ಲು ತೂರಾಟ ಪ್ರಕರಣ : ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ 500 ಜನರ ವಿರುದ್ಧವೂ &#8216;FIR&#8217;</title>
		<link>https://www.justkannada.in/stone-pelting-case-fir/</link>
		
		<dc:creator><![CDATA[prashanth]]></dc:creator>
		<pubDate>Tue, 09 Sep 2025 07:56:24 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[500 people.]]></category>
		<category><![CDATA[against]]></category>
		<category><![CDATA[FIR]]></category>
		<category><![CDATA[maddur]]></category>
		<category><![CDATA[protest]]></category>
		<category><![CDATA[Stone pelting case]]></category>
		<guid isPermaLink="false">https://www.justkannada.in/?p=145082</guid>

					<description><![CDATA[<p>ಮಂಡ್ಯ ,ಸೆಪ್ಟಂಬರ್,9,2025 (www.justkannada.in):  ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ ಘಟನೆ ಖಂಡಿಸಿ ನಿನ್ನೆ ಮದ್ದೂರಿನಲ್ಲಿ ಪ್ರತಿಭಟನೆ ನಡೆಸಿದ ಹಿಂದೂ ಕಾರ್ಯಕರ್ತರ ವಿರುದ್ದವೂ  ಮದ್ದೂರು ಟೌನ್ ಠಾಣಾ ಪೊಲೀಸರು ಎಫ್ ಐಆರ್ ದಾಖಲು ಮಾಡಿದ್ದಾರೆ. ಪ್ರತಿಭಟನೆ ವೇಳೆ ಪೋಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದು, ಹಾಗೆಯೇ ಕಲ್ಲು ತೂರಾಟ, ಬಾವುಟ ಬಂಟಿಂಗ್ಸ್ ಕಿತ್ತೆಸೆತ, ಮಸೀದಿಗೆ ನುಗ್ಗಲು ಯತ್ನಿಸಿದ ಆರೋಪದ ಮೇಲೆ ಪ್ರತಿಭಟನಾಕಾರರ ವಿರುದ್ಧ ಎರಡು ಪ್ರತ್ಯೇಕ ಎರಡು ಎಫ್ಐ ಆರ್ ದಾಖಲು ಮಾಡಿದ್ದಾರೆ. [&#8230;]</p>
<p>The post <a href="https://www.justkannada.in/stone-pelting-case-fir/">ಕಲ್ಲು ತೂರಾಟ ಪ್ರಕರಣ : ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ 500 ಜನರ ವಿರುದ್ಧವೂ &#8216;FIR&#8217;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ ,ಸೆಪ್ಟಂಬರ್,9,2025 (<a href="http://www.justkannada.in">www.justkannada.in</a>):</strong>  ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ ಘಟನೆ ಖಂಡಿಸಿ ನಿನ್ನೆ ಮದ್ದೂರಿನಲ್ಲಿ ಪ್ರತಿಭಟನೆ ನಡೆಸಿದ ಹಿಂದೂ ಕಾರ್ಯಕರ್ತರ ವಿರುದ್ದವೂ  ಮದ್ದೂರು ಟೌನ್ ಠಾಣಾ ಪೊಲೀಸರು ಎಫ್ ಐಆರ್ ದಾಖಲು ಮಾಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಪ್ರತಿಭಟನೆ ವೇಳೆ ಪೋಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದು, ಹಾಗೆಯೇ ಕಲ್ಲು ತೂರಾಟ, ಬಾವುಟ ಬಂಟಿಂಗ್ಸ್ ಕಿತ್ತೆಸೆತ, ಮಸೀದಿಗೆ ನುಗ್ಗಲು ಯತ್ನಿಸಿದ ಆರೋಪದ ಮೇಲೆ ಪ್ರತಿಭಟನಾಕಾರರ ವಿರುದ್ಧ ಎರಡು ಪ್ರತ್ಯೇಕ ಎರಡು ಎಫ್ಐ ಆರ್ ದಾಖಲು ಮಾಡಿದ್ದಾರೆ.</p>
<p>ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಪೊಲೀಸರ ಮೇಲೆ ಹಲ್ಲೆ ಎಂದು ಕೇಸ್ ದಾಖಲಿಸಲಾಗಿದೆ. ಮೆರವಣಿಗೆ ವೇಳೆ ಕಲ್ಲುತೂರಾಟ ನಡೆಸಿದ ಸೌಮ್ಯ, ಪಲ್ಲವಿ, ರಮ್ಯಾ ಸೇರಿದಂತೆ ಒಟ್ಟು 500 ಜನರ ವಿರುದ್ದ  ಬಿಎನ್ ಎಸ್ ಸೆಕ್ಷನ್ 189(2), 189(4), 121,121(2) 190 ಅಡಿ ಪ್ರಕರಣ ದಾಖಲಾಗಿದೆ.</p>
<p>Key words: Maddur, Stone pelting case, FIR, against, 500 people , protest</p>
<p>The post <a href="https://www.justkannada.in/stone-pelting-case-fir/">ಕಲ್ಲು ತೂರಾಟ ಪ್ರಕರಣ : ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ 500 ಜನರ ವಿರುದ್ಧವೂ &#8216;FIR&#8217;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
