<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Maharashtra- ShivSena-NCP Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/maharashtra-shivsena-ncp/feed/" rel="self" type="application/rss+xml" />
	<link>https://www.justkannada.in/tag/maharashtra-shivsena-ncp/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 24 Jun 2022 12:11:11 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Maharashtra- ShivSena-NCP Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/maharashtra-shivsena-ncp/</link>
	<width>32</width>
	<height>32</height>
</image> 
	<item>
		<title>ಶಿವಸೇನೆ-ಎನ್ ಸಿಪಿ ಮೈತ್ರಿಯೇ ಮಿಸ್ ಮ್ಯಾಚ್: ಶಾಸಕರನ್ನ ಬಚ್ಚಿಡಲು ಅವರೇನು ಕೋಳಿ ಮರಿಗಳಲ್ಲ- ಸಿ.ಟಿ ರವಿ.</title>
		<link>https://www.justkannada.in/maharashtra-shivsena-ncp-alliance-miss-match-ct-ravi/</link>
		
		<dc:creator><![CDATA[JK Desk]]></dc:creator>
		<pubDate>Fri, 24 Jun 2022 12:11:11 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[alliance]]></category>
		<category><![CDATA[ct ravi]]></category>
		<category><![CDATA[Maharashtra- ShivSena-NCP]]></category>
		<category><![CDATA[Miss Match]]></category>
		<guid isPermaLink="false">https://www.justkannada.in/?p=92135</guid>

					<description><![CDATA[<p>ನವದೆಹಲಿ,ಜೂನ್,24,2022(www.justkannada.in):  ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟು ಉಂಟಾಗಿದ್ದು ಸಿಎಂ ಉದ‍್ಧವ್ ಠಾಕ್ರೆ ನೇತೃತ್ವದ ಸರ್ಕಾರ ಬೀಳುವ ಹಂತಕ್ಕೆ ತಲುಪದೆ. ಇನ್ನು ಸರ್ಕಾರದ ವಿರುದ್ಧ ಬಂಡಾಯವೆದ್ದು ಅಸ್ಸಾಂನ ಹೋಟೆಲ್ ನಲ್ಲಿ  ಶಿವಸೇನೆ ರೆಬಲ್ ಶಾಸಕರು ವಾಸ್ತವ್ಯ ಹೂಡಿದ್ದಾರೆ. ಈ ರಾಜಕೀಯ ಬೆಳವಣಿಗೆಗಳ ಹಿಂದೆ ಬಿಜೆಪಿ ಕೈವಾಡವಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಬಿಜೆಪಿ ಉಸ್ತುವಾರಿ ಸಿ.ಟಿ ರವಿ, ಮಹಾರಾಷ್ಟ್ರದಲ್ಲಿ ನಾವ್ಯಾರು ಅಪರೇಷನ್ ಕಮಲ ಮಾಡಿಲ್ಲ. ಸರ್ಕಾರಕ್ಕೆ ಅಭಿವೃದ್ಧಿಯೇ ಅಜೇಂಡಾವಾಗಿರಲಿಲ್ಲ. ಹೀಗಾಗಿ ಎಂವಿಎ ಕೆಟ್ಟ ಆಡಳಿತದಿಂದ [&#8230;]</p>
<p>The post <a href="https://www.justkannada.in/maharashtra-shivsena-ncp-alliance-miss-match-ct-ravi/">ಶಿವಸೇನೆ-ಎನ್ ಸಿಪಿ ಮೈತ್ರಿಯೇ ಮಿಸ್ ಮ್ಯಾಚ್: ಶಾಸಕರನ್ನ ಬಚ್ಚಿಡಲು ಅವರೇನು ಕೋಳಿ ಮರಿಗಳಲ್ಲ- ಸಿ.ಟಿ ರವಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ನವದೆಹಲಿ,ಜೂನ್,24,2022(<a href="http://www.justkannada.in">www.justkannada.in</a>):  ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟು ಉಂಟಾಗಿದ್ದು ಸಿಎಂ ಉದ‍್ಧವ್ ಠಾಕ್ರೆ ನೇತೃತ್ವದ ಸರ್ಕಾರ ಬೀಳುವ ಹಂತಕ್ಕೆ ತಲುಪದೆ. ಇನ್ನು ಸರ್ಕಾರದ ವಿರುದ್ಧ ಬಂಡಾಯವೆದ್ದು ಅಸ್ಸಾಂನ ಹೋಟೆಲ್ ನಲ್ಲಿ  ಶಿವಸೇನೆ ರೆಬಲ್ ಶಾಸಕರು ವಾಸ್ತವ್ಯ ಹೂಡಿದ್ದಾರೆ. ಈ ರಾಜಕೀಯ ಬೆಳವಣಿಗೆಗಳ ಹಿಂದೆ ಬಿಜೆಪಿ ಕೈವಾಡವಿದೆ ಎಂಬ ಆರೋಪ ಕೇಳಿ ಬಂದಿದೆ.<img fetchpriority="high" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಕುರಿತು ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಬಿಜೆಪಿ ಉಸ್ತುವಾರಿ ಸಿ.ಟಿ ರವಿ, ಮಹಾರಾಷ್ಟ್ರದಲ್ಲಿ ನಾವ್ಯಾರು ಅಪರೇಷನ್ ಕಮಲ ಮಾಡಿಲ್ಲ. ಸರ್ಕಾರಕ್ಕೆ ಅಭಿವೃದ್ಧಿಯೇ ಅಜೇಂಡಾವಾಗಿರಲಿಲ್ಲ. ಹೀಗಾಗಿ ಎಂವಿಎ ಕೆಟ್ಟ ಆಡಳಿತದಿಂದ ಬಂಡೆದಿದ್ದಾರೆ.  ಸರ್ಕಾರಕ್ಕೆ ಜನ ಹಿಡಿ ಶಾಪ ಹಾಕಿದ್ದಾರೆ. ಶಿವಸೇನೆ-ಎನ್ ಸಿಪಿ ಮೈತ್ರಿಯೇ ಮಿಸ್ ಮ್ಯಾಚ್ ಎಂದು ಟೀಕಿಸಿದ್ದಾರೆ.<img decoding="async" class="aligncenter size-full wp-image-73130" src="https://www.justkannada.in/wp-content/uploads/2021/08/projects-same-family-name-former-minister-ct-ravi.jpg" alt="" width="800" height="499" /></p>
<p>ಸಚಿವ ಏನಕಾಥ ಸಿಂಧೆ ಅಮಾಯಕರಲ್ಲ. ಪಕ್ಷದ ನಾಯಕ.  ಎಲ್ಲಾ ಕಾಲದಲ್ಲೂ ಶರದ್ ಪವಾರ ಆಟ ನಡೆಯಲ್ಲ . ಕೆಲವೊಮ್ಮೆ ತುಪ್ಪ ಜಾರಿ ರೊಟ್ಟಿಗೆ ಬೀಳಲ್ಲ. ತಿಪ್ಪೆಗೆ ಬೀಳುತ್ತೆ. ಪಾಪದ ಕೊಡ ತುಂಬಿದೆ.  ಎಂವಿಎ ಸರ್ಕಾರ ಬಿದ್ದು ಹೋಗಿದೆ. ಶಿವಸೇನೆ ಶಾಸಕರನ್ನ ಬಚ್ಚಿಡಲು ಅವರೇನು ಕೋಳಿ ಮರಿಗಳಲ್ಲ ಎಂದು ಸಿ.ಟಿ ರವಿ ಟಾಂಗ್ ನೀಡಿದರು.</p>
<p>ಕರ್ನಾಟಕದಲ್ಲಿ ಕಾಂಗ್ರೆಸ್ ಇಂಗು ತಿಂದ ಮಂಗನಂತಾಗಿತ್ತು ಮಹಾರಾಷ್ಟ್ರದಲ್ಲು ಕೂಡ ಹಾಗೆಯೇ ಆಗಲಿದೆ. ಮೈತ್ರಿ ಇಷ್ಟು ದಿನ ಬದುಕಿದ್ದೇ ಪುಣ್ಯ  ಎಂದು ಲೇವಡಿ ಮಾಡಿದರು.</p>
<p>Key words: Maharashtra- ShivSena-NCP –alliance- Miss Match- CT Ravi</p>
<p>The post <a href="https://www.justkannada.in/maharashtra-shivsena-ncp-alliance-miss-match-ct-ravi/">ಶಿವಸೇನೆ-ಎನ್ ಸಿಪಿ ಮೈತ್ರಿಯೇ ಮಿಸ್ ಮ್ಯಾಚ್: ಶಾಸಕರನ್ನ ಬಚ್ಚಿಡಲು ಅವರೇನು ಕೋಳಿ ಮರಿಗಳಲ್ಲ- ಸಿ.ಟಿ ರವಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
