<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>March 12 Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/march-12/feed/" rel="self" type="application/rss+xml" />
	<link>https://www.justkannada.in/tag/march-12/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 10 Mar 2023 11:41:42 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>March 12 Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/march-12/</link>
	<width>32</width>
	<height>32</height>
</image> 
	<item>
		<title>ಮಾ.12 ರಂದು ಎಕ್ಸ್ ಪ್ರೆಸ್ ಹೈವೇ ಉದ್ಘಾಟನೆಗೆ ಪ್ರಧಾನಿ ಮೋದಿ ಆಗಮನ: ಕಾರ್ಯಕ್ರಮಗಳ ವಿವರ ನೀಡಿದ ಸಂಸದ ಪ್ರತಾಪ್ ಸಿಂಹ.</title>
		<link>https://www.justkannada.in/pm-modi-arrival-inauguration-express-highway-march-12-mp-pratap-simha/</link>
		
		<dc:creator><![CDATA[JK Desk]]></dc:creator>
		<pubDate>Fri, 10 Mar 2023 11:41:42 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[March 12]]></category>
		<category><![CDATA[MP Pratap Simha]]></category>
		<category><![CDATA[PM  Modi- arrival - inauguration - Express Highway]]></category>
		<guid isPermaLink="false">https://www.justkannada.in/?p=104680</guid>

					<description><![CDATA[<p>ಮೈಸೂರು,ಮಾರ್ಚ್,10.2023(www.justkannada.in): ಮಾರ್ಚ್ 12 ರಂದು ಮೈಸೂರು –ಬೆಂಗಳೂರು ದಶಪಥ ಹೆದ್ಧಾರಿ ಉದ್ಘಾಟನೆಗೆ ಮಂಡ್ಯಕ್ಕೆ  ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆ ಕಾರ್ಯಕ್ರಮಗಳ ಬಗ್ಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮಾಹಿತಿ ನೀಡಿದರು. ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ನಾಳಿದ್ದು ನರೇಂದ್ರ ಮೋದಿಯವರು ಮೈಸೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಾರೆ. ಬಳಿಕ ಅಲ್ಲಿಂದ ಮಂಡ್ಯದತ್ತ ಹೇಳಿಕಾಪ್ಟರ್ ನಲ್ಲಿ ತೆರಳುತ್ತಾರೆ. ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ಹೆಲಿಕಾಪ್ಟರ್ ಲ್ಯಾಂಡ್ ಆಗಲಿದೆ. ಬಳಿಕ ಅಧಿಕೃತವಾಗಿ ಮೋದಿಯವರು [&#8230;]</p>
<p>The post <a href="https://www.justkannada.in/pm-modi-arrival-inauguration-express-highway-march-12-mp-pratap-simha/">ಮಾ.12 ರಂದು ಎಕ್ಸ್ ಪ್ರೆಸ್ ಹೈವೇ ಉದ್ಘಾಟನೆಗೆ ಪ್ರಧಾನಿ ಮೋದಿ ಆಗಮನ: ಕಾರ್ಯಕ್ರಮಗಳ ವಿವರ ನೀಡಿದ ಸಂಸದ ಪ್ರತಾಪ್ ಸಿಂಹ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮಾರ್ಚ್,10.2023(<a href="http://www.justkannada.in">www.justkannada.in</a>):</strong> ಮಾರ್ಚ್ 12 ರಂದು ಮೈಸೂರು –ಬೆಂಗಳೂರು ದಶಪಥ ಹೆದ್ಧಾರಿ ಉದ್ಘಾಟನೆಗೆ ಮಂಡ್ಯಕ್ಕೆ  ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆ ಕಾರ್ಯಕ್ರಮಗಳ ಬಗ್ಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮಾಹಿತಿ ನೀಡಿದರು.<img decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="(max-width: 300px) 100vw, 300px" /></p>
<p>ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ನಾಳಿದ್ದು ನರೇಂದ್ರ ಮೋದಿಯವರು ಮೈಸೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಾರೆ. ಬಳಿಕ ಅಲ್ಲಿಂದ ಮಂಡ್ಯದತ್ತ ಹೇಳಿಕಾಪ್ಟರ್ ನಲ್ಲಿ ತೆರಳುತ್ತಾರೆ. ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ಹೆಲಿಕಾಪ್ಟರ್ ಲ್ಯಾಂಡ್ ಆಗಲಿದೆ. ಬಳಿಕ ಅಧಿಕೃತವಾಗಿ ಮೋದಿಯವರು ಮೈಸೂರು-ಬೆಂಗಳೂರು ಹೈವೇ ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದರು.</p>
<p>ಪ್ರಧಾನಿ ನರೇಂದ್ರಮೋದಿ ಕಾರ್ಯಕ್ರಮಕ್ಕೆ ಸುಮಾರು ಒಂದೂವರೆ ಲಕ್ಷ ಜನ ಸೇರಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆಯ  ಫಲಾನುಭವಿಗಳು ಮಂಡ್ಯದಲ್ಲೇ 2.60 ಲಕ್ಷ ಮಂದಿ ಇದ್ದಾರೆ. ಜೊತೆಗೆ ಅಮೃತ್, ಜಲ ಜೀವನ್, ಆಯುಷ್ಮಾನ್ ಭಾರತ್ ಸೇರಿದಂತೆ ಹಲವು ಯೋಜನೆಗಳ ಫಲಾನುಭವಿಗಳು ಇದ್ದಾರೆ. ಅವರನ್ನು ಸೇರಿಸಿ 1.50 ಲಕ್ಷ ಜನ ಸೇರುತ್ತಾರೆ. 12 ಗಂಟೆಗೆ ಕಾರ್ಯಕ್ರಮ ಪ್ರಾರಂಭವಾಗುತ್ತದೆ. ಅಂದು ಹೆದ್ದಾರಿ ಉದ್ಘಾಟನೆ ನೆರವೇರಲಿದೆ ಎಂದು ಮಾಹಿತಿ ನೀಡಿದರು.<img fetchpriority="high" decoding="async" class="aligncenter size-medium wp-image-103664" src="https://www.justkannada.in/wp-content/uploads/2023/02/prathap-simha-300x172.jpg" alt="" width="300" height="172" srcset="https://www.justkannada.in/wp-content/uploads/2023/02/prathap-simha-300x172.jpg 300w, https://www.justkannada.in/wp-content/uploads/2023/02/prathap-simha.jpg 500w" sizes="(max-width: 300px) 100vw, 300px" /></p>
<p>ಶ್ರೀರಂಗಪಟ್ಟಣದಿಂದ ಮಂಡ್ಯವರೆಗೆ 135 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರು ಪೂರೈಸುವ ಯೋಜನೆ,1500 ಕೋಟಿ ರೂಪಾಯಿ ವೆಚ್ಚದ ಜಲ ಜೀವನ್ ಮಿಷನ್, ಮೈಸೂರು- ಕುಶಾಲನಗರ ಚತುಷ್ಪಥ ಯೋಜನೆಗೂ ಪ್ರಧಾನಿ ಮೋದಿ ಭೂಮಿಪೂಜೆ ಮಾಡಲಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ವಿವರಿಸಿದರು.</p>
<p>ಮಂಡ್ಯ ಬಿಜೆಪಿ ಪಾಲಿಗೆ ಗಗನ ಕುಸುಮ ಆಗಿತ್ತು. ಮಂಡ್ಯದಲ್ಲಿ ಈಗಲೂ ನಮ್ಮ ಶಾಸಕರು ಇಲ್ಲ.  ಆದರೂ ಮೋದಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ದೃಷ್ಟಿಯಿಂದ ಮಂಡ್ಯದ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದರು.</p>
<p>Key words:  PM  Modi- arrival &#8211; inauguration &#8211; Express Highway &#8211; March 12-MP Pratap Simha</p>
<p>The post <a href="https://www.justkannada.in/pm-modi-arrival-inauguration-express-highway-march-12-mp-pratap-simha/">ಮಾ.12 ರಂದು ಎಕ್ಸ್ ಪ್ರೆಸ್ ಹೈವೇ ಉದ್ಘಾಟನೆಗೆ ಪ್ರಧಾನಿ ಮೋದಿ ಆಗಮನ: ಕಾರ್ಯಕ್ರಮಗಳ ವಿವರ ನೀಡಿದ ಸಂಸದ ಪ್ರತಾಪ್ ಸಿಂಹ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಾ.12 ರಂದು ಪ್ರಧಾನಿ ಮೋದಿಯಿಂದ ಮೈಸೂರು-ಬೆಂಗಳೂರು ಹೈವೇ ಉದ್ಘಾಟನೆ: ಭದ್ರತೆಗಾಗಿ 2400 ಪೊಲೀಸರ ನಿಯೋಜನೆ.</title>
		<link>https://www.justkannada.in/inauguration-high-way-pm-modi-march-12-police-security/</link>
		
		<dc:creator><![CDATA[JK Desk]]></dc:creator>
		<pubDate>Thu, 09 Mar 2023 12:45:23 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Inauguration – High way –PM Modi]]></category>
		<category><![CDATA[March 12]]></category>
		<category><![CDATA[police]]></category>
		<category><![CDATA[Security]]></category>
		<guid isPermaLink="false">https://www.justkannada.in/?p=104647</guid>

					<description><![CDATA[<p>ಮಂಡ್ಯ,ಮಾರ್ಚ್,9,2023(www.justkannada.in):  ಮಾರ್ಚ್ 12 ರಂದು ಪ್ರಧಾನಿ ನರೇಂದ್ರ ಮೋದಿ ಮಂಡ್ಯಕ್ಕೆ ಭೇಟಿ ಹಿನ್ನೆಲೆ ಭದ್ರತೆಗಾಗಿ 2400 ಪೊಲೀಸರನ್ನ ನಿಯೋಜನೆ ಮಾಡಲಾಗಿದೆ ಎಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಎಸ್ಪಿ ಯತೀಶ್, ಪ್ರಧಾನಿ ಮೋದಿ ಅವರಿಂದ ಮಾರ್ಚ್ 12 ರಂದು ಮೈಸೂರು-ಬೆಂಗಳೂರು ಹೆದ್ದಾರಿ ಉದ್ಘಾಟನೆ ಹಿನ್ನೆಲೆ ಮಂಡ್ಯದಿಂದ ಗೆಜ್ಜಲಗರೆ ಸಮಾವೇಶದವರೆಗೂ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.  ಮೈಸೂರು, ಚಾಮರಾಜನಗರ,ಕೊಡಗು ಹಾಸನ ಪೊಲೀಸರನ್ನ ನಿಯೋಜಿಸಲಾಗಿದೆ. ಮಂಡ್ಯದ ಐಬಿ ಸರ್ಕಲ್ ನಿಂದ ನಂದ ಟಾಕೀಸ್ ವರೆಗೆ [&#8230;]</p>
<p>The post <a href="https://www.justkannada.in/inauguration-high-way-pm-modi-march-12-police-security/">ಮಾ.12 ರಂದು ಪ್ರಧಾನಿ ಮೋದಿಯಿಂದ ಮೈಸೂರು-ಬೆಂಗಳೂರು ಹೈವೇ ಉದ್ಘಾಟನೆ: ಭದ್ರತೆಗಾಗಿ 2400 ಪೊಲೀಸರ ನಿಯೋಜನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ಮಾರ್ಚ್,9,2023(<a href="http://www.justkannada.in">www.justkannada.in</a>):</strong>  ಮಾರ್ಚ್ 12 ರಂದು ಪ್ರಧಾನಿ ನರೇಂದ್ರ ಮೋದಿ ಮಂಡ್ಯಕ್ಕೆ ಭೇಟಿ ಹಿನ್ನೆಲೆ ಭದ್ರತೆಗಾಗಿ 2400 ಪೊಲೀಸರನ್ನ ನಿಯೋಜನೆ ಮಾಡಲಾಗಿದೆ ಎಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ತಿಳಿಸಿದ್ದಾರೆ.<img decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="(max-width: 300px) 100vw, 300px" /></p>
<p>ಈ ಕುರಿತು ಮಾತನಾಡಿದ ಎಸ್ಪಿ ಯತೀಶ್, ಪ್ರಧಾನಿ ಮೋದಿ ಅವರಿಂದ ಮಾರ್ಚ್ 12 ರಂದು ಮೈಸೂರು-ಬೆಂಗಳೂರು ಹೆದ್ದಾರಿ ಉದ್ಘಾಟನೆ ಹಿನ್ನೆಲೆ ಮಂಡ್ಯದಿಂದ ಗೆಜ್ಜಲಗರೆ ಸಮಾವೇಶದವರೆಗೂ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.  ಮೈಸೂರು, ಚಾಮರಾಜನಗರ,ಕೊಡಗು ಹಾಸನ ಪೊಲೀಸರನ್ನ ನಿಯೋಜಿಸಲಾಗಿದೆ. <img loading="lazy" decoding="async" class="aligncenter size-medium wp-image-104648" src="https://www.justkannada.in/wp-content/uploads/2023/03/modi-300x135.jpg" alt="" width="300" height="135" srcset="https://www.justkannada.in/wp-content/uploads/2023/03/modi-300x135.jpg 300w, https://www.justkannada.in/wp-content/uploads/2023/03/modi.jpg 500w" sizes="auto, (max-width: 300px) 100vw, 300px" /></p>
<p>ಮಂಡ್ಯದ ಐಬಿ ಸರ್ಕಲ್ ನಿಂದ ನಂದ ಟಾಕೀಸ್ ವರೆಗೆ ರೋಡ್ ಶೋ ನಡೆಯಲಿದ್ದು ಅಮರಾವತಿ ಹೋಟೆಲ್ ಬಳಿ ಪ್ರಧಾನಿ ಮೋದಿ ರಸ್ತೆ ವೀಕ್ಷಣೆ ಮಾಡಲಿದ್ದಾರೆ. ಅಧಿಕೃತ  ಟಿಪಿ ಬರುವವರೆಗೂ ಏನು ಹೇಳಲು ಆಗಲ್ಲ ಎಂದು ಎಸ್ಪಿ ಯತೀಶ್  ತಿಳಿಸಿದರು.</p>
<p>Key words: Inauguration – High way –PM Modi &#8211; March 12-Police security</p>
<p>The post <a href="https://www.justkannada.in/inauguration-high-way-pm-modi-march-12-police-security/">ಮಾ.12 ರಂದು ಪ್ರಧಾನಿ ಮೋದಿಯಿಂದ ಮೈಸೂರು-ಬೆಂಗಳೂರು ಹೈವೇ ಉದ್ಘಾಟನೆ: ಭದ್ರತೆಗಾಗಿ 2400 ಪೊಲೀಸರ ನಿಯೋಜನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಾ.12 ಅಥವಾ 14 ರಂದು ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.</title>
		<link>https://www.justkannada.in/2nd-list-jds-candidates-release-march-12-former-cm-hd-kumaraswamy/</link>
		
		<dc:creator><![CDATA[JK Desk]]></dc:creator>
		<pubDate>Fri, 03 Mar 2023 12:45:06 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[2nd list - JDS candidates]]></category>
		<category><![CDATA[Former CM]]></category>
		<category><![CDATA[HD Kumaraswamy]]></category>
		<category><![CDATA[March 12]]></category>
		<category><![CDATA[release]]></category>
		<guid isPermaLink="false">https://www.justkannada.in/?p=104417</guid>

					<description><![CDATA[<p>ಬೆಂಗಳೂರು,ಮಾರ್ಚ್,3,2023(www.justkannada.in): ಮಾರ್ಚ್ 12 ಅಥವಾ 14 ರಂದು ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು. ಬೆಂಗಳೂರಿನಲ್ಲಿ ಇಂದು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ,  ಹಾಸನ ಜಿಲ್ಲೆ ರಾಜಕಾರಣ ವಿಚಾರದಲ್ಲಿ ಮಧ್ಯಪ್ರವೇಶಿಸಲ್ಲ ಹಾಸನ ಜಿಲ್ಲೆಯನ್ನ ಹೆಚ್.ಡಿ ರೇವಣ್ಣ ಅವರಿಗೆ ಬಿಟ್ಟಿದ್ದೇನೆ. ಪಕ್ಷಕ್ಕಾಗಿ ದುಡಿದವರನ್ನ ನಾನು ಎಂದೂ ಕೈಬಿಟ್ಟಿಲ್ಲ. ತಾಳ್ಮೆ ಅನ್ನೋದು ಇಲ್ಲಿ ಮುಖ್ಯ ಎಂದರು. ಪಂಚರತ್ನ ರಥಯಾತ್ರೆ ಬಗ್ಗೆ ಲಗುವಾಗಿ ಮಾನಾಡಿದ್ದಾರೆ. ಜೆಡಿಎಸ್ ರಾಜ್ಯದ ಜನತೆಯ ಭಾವನೆಗೆ ಸ್ಪಂದಿಸುವಂತಹ ಪಕ್ಷ. [&#8230;]</p>
<p>The post <a href="https://www.justkannada.in/2nd-list-jds-candidates-release-march-12-former-cm-hd-kumaraswamy/">ಮಾ.12 ಅಥವಾ 14 ರಂದು ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,3,2023(<a href="http://www.justkannada.in">www.justkannada.in</a>):</strong> ಮಾರ್ಚ್ 12 ಅಥವಾ 14 ರಂದು ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೆಂಗಳೂರಿನಲ್ಲಿ ಇಂದು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ,  ಹಾಸನ ಜಿಲ್ಲೆ ರಾಜಕಾರಣ ವಿಚಾರದಲ್ಲಿ ಮಧ್ಯಪ್ರವೇಶಿಸಲ್ಲ ಹಾಸನ ಜಿಲ್ಲೆಯನ್ನ ಹೆಚ್.ಡಿ ರೇವಣ್ಣ ಅವರಿಗೆ ಬಿಟ್ಟಿದ್ದೇನೆ. ಪಕ್ಷಕ್ಕಾಗಿ ದುಡಿದವರನ್ನ ನಾನು ಎಂದೂ ಕೈಬಿಟ್ಟಿಲ್ಲ. ತಾಳ್ಮೆ ಅನ್ನೋದು ಇಲ್ಲಿ ಮುಖ್ಯ ಎಂದರು.<img loading="lazy" decoding="async" class="aligncenter size-full wp-image-97535" src="https://www.justkannada.in/wp-content/uploads/2022/10/hdk.jpg" alt="" width="500" height="281" srcset="https://www.justkannada.in/wp-content/uploads/2022/10/hdk.jpg 500w, https://www.justkannada.in/wp-content/uploads/2022/10/hdk-300x169.jpg 300w" sizes="auto, (max-width: 500px) 100vw, 500px" /></p>
<p>ಪಂಚರತ್ನ ರಥಯಾತ್ರೆ ಬಗ್ಗೆ ಲಗುವಾಗಿ ಮಾನಾಡಿದ್ದಾರೆ. ಜೆಡಿಎಸ್ ರಾಜ್ಯದ ಜನತೆಯ ಭಾವನೆಗೆ ಸ್ಪಂದಿಸುವಂತಹ ಪಕ್ಷ. ಜನತಾ ದಳ ಬಂದಾಗ ಅಭಿವೃದ್ದಿ ಅನ್ನೋದು ಆರಂಭವಾಯಿತು  ಹೆಚ್.ಡಿ ರೇವಣ್ಣ ಪಿಡಬ್ಲ್ಯುಡಿ ಮಂತ್ರಿ ಆಗಿದ್ದಾಗ ರಸ್ತೆಗಳು ಅಭಿವೃದ್ಧಿಯಾದವು. ದೇವೆಗೌಡರು ಅಧಿಕಾರದಲ್ಲಿದ್ದಾಗ ಬಡ್ಡಿಮನ್ನಾ ಮಾಡಿದರು. ನಾನು ಅಧಿಕಾರಕ್ಕೆ ಬಂದಾಗ ರೈತರ ಸಾಲಮನ್ನಾ ಮಾಡಿದೆ ಎಂದರು.</p>
<p>Key words: 2nd list &#8211; JDS candidates &#8211; release &#8211; March 12-Former CM- HD Kumaraswamy.</p>
<p>The post <a href="https://www.justkannada.in/2nd-list-jds-candidates-release-march-12-former-cm-hd-kumaraswamy/">ಮಾ.12 ಅಥವಾ 14 ರಂದು ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಾ.12 ರಂದು ಪ್ರಧಾನಿ ಮೋದಿ ಅವರಿಂದ ಮೈಸೂರು-ಬೆಂಗಳೂರು ಹೆದ್ದಾರಿ ಉದ್ಘಾಟನೆ- ಸಂಸದ ಪ್ರತಾಪ್ ಸಿಂಹ.</title>
		<link>https://www.justkannada.in/inauguration-mysore-bangalore-highway-pm-modi-march-12-pratap-simha/</link>
		
		<dc:creator><![CDATA[JK Desk]]></dc:creator>
		<pubDate>Wed, 01 Mar 2023 10:12:52 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Inauguration - Mysore-Bangalore -Highway – PM]]></category>
		<category><![CDATA[March 12]]></category>
		<category><![CDATA[Modi]]></category>
		<category><![CDATA[Pratap Simha]]></category>
		<guid isPermaLink="false">https://www.justkannada.in/?p=104300</guid>

					<description><![CDATA[<p>ಮೈಸೂರು,ಮಾರ್ಚ್,1,2023(www.justkannada.in):  ಮಾರ್ಚ್ 12ರಂದು ಬೆಳಗ್ಗೆ 11 ಗಂಟೆಗೆ ಮೈಸೂರು ಬೆಂಗಳೂರು ಹೆದ್ದಾರಿಯನ್ನ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದರು. ಮೈಸೂರಿನ ಮಂಡಕಳ್ಳಿಯಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಮಂಡ್ಯ ಬಳಿ ಗೆಜ್ಜೆಲೆಗೆರೆ ಹೈವೇ ನಲ್ಲೇ  ಚಾಪರ್ ಲ್ಯಾಂಡ್ ಆಗಲಿದೆ. ಬಳಿಕ ಪಕ್ಕದಲ್ಲೇ ಸಾರ್ವಜನಿಕ  ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿದ್ದಾರೆ. ಮೋದಿ ಅವರು ರೋಡ್ ಶೋ ನಡೆಸಲು ಅನುಮತಿ ಕೇಳಿದ್ದೇವೆ.SPG ಅವರು ಅವಕಾಶ ನೀಡಿದ್ರೆ ರೋಡ್ ಶೋ ಮಾಡುತ್ತೇವೆ. ಸದ್ಯ ಅವರ [&#8230;]</p>
<p>The post <a href="https://www.justkannada.in/inauguration-mysore-bangalore-highway-pm-modi-march-12-pratap-simha/">ಮಾ.12 ರಂದು ಪ್ರಧಾನಿ ಮೋದಿ ಅವರಿಂದ ಮೈಸೂರು-ಬೆಂಗಳೂರು ಹೆದ್ದಾರಿ ಉದ್ಘಾಟನೆ- ಸಂಸದ ಪ್ರತಾಪ್ ಸಿಂಹ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮಾರ್ಚ್,1,2023(<a href="http://www.justkannada.in">www.justkannada.in</a>):</strong>  ಮಾರ್ಚ್ 12ರಂದು ಬೆಳಗ್ಗೆ 11 ಗಂಟೆಗೆ ಮೈಸೂರು ಬೆಂಗಳೂರು ಹೆದ್ದಾರಿಯನ್ನ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದರು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಸೂರಿನ ಮಂಡಕಳ್ಳಿಯಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಮಂಡ್ಯ ಬಳಿ ಗೆಜ್ಜೆಲೆಗೆರೆ ಹೈವೇ ನಲ್ಲೇ  ಚಾಪರ್ ಲ್ಯಾಂಡ್ ಆಗಲಿದೆ. ಬಳಿಕ ಪಕ್ಕದಲ್ಲೇ ಸಾರ್ವಜನಿಕ  ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿದ್ದಾರೆ. ಮೋದಿ ಅವರು ರೋಡ್ ಶೋ ನಡೆಸಲು ಅನುಮತಿ ಕೇಳಿದ್ದೇವೆ.SPG ಅವರು ಅವಕಾಶ ನೀಡಿದ್ರೆ ರೋಡ್ ಶೋ ಮಾಡುತ್ತೇವೆ. ಸದ್ಯ ಅವರ ಅನುಮತಿಗಾಗಿ ಕಾಯುತ್ತೇವೆ. ಮುಂದಿನ ಎರಡು ದಿನಗಳಲ್ಲಿ ಅನುಮತಿ ನೀಡಬಹುದು ಎಂದರು.<img loading="lazy" decoding="async" class="aligncenter size-full wp-image-103664" src="https://www.justkannada.in/wp-content/uploads/2023/02/prathap-simha.jpg" alt="" width="500" height="286" srcset="https://www.justkannada.in/wp-content/uploads/2023/02/prathap-simha.jpg 500w, https://www.justkannada.in/wp-content/uploads/2023/02/prathap-simha-300x172.jpg 300w" sizes="auto, (max-width: 500px) 100vw, 500px" /></p>
<p>ಹೆದ್ದಾರಿ ಸರ್ವಿಸ್ ರಸ್ತೆ ನಿರ್ಮಾಣ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಂಸದ ಪ್ರತಾಪ್ ಸಿಂಹ, ಹೆದ್ದಾರಿಯ ಸರ್ವಿಸ್ ರಸ್ತೆ ಬಗ್ಗೆ ಕೆಲವರು ಹೈಕೋರ್ಟ್ ನಲ್ಲಿ ಸ್ಟೇ ತಂದಿದ್ದಾರೆ. ಈ ಹಿನ್ನೆಲೆ ಸರ್ವಿಸ್ ರಸ್ತೆ ನಿರ್ಮಾಣ ಮಾಡುವ ಕೆಲಸ ವಿಳಂಬವಾಗುತ್ತಿದೆ. ಸ್ಟೇ ತೆರವು ಬಗ್ಗೆ ವಕೀಲರ ಬಳಿ ಮಾತುಕತೆ ನಡೆಸಿದ್ದೇವೆ. ಆದಷ್ಟು ಬೇಗ ತಡೆಯಾಜ್ಞೆ ತೆರವುಗೊಳಿಸಿ ಸರ್ವಿಸ್ ರೋಡ್ ನಿರ್ಮಾಣ ಮಾಡುತ್ತೇವೆ ಎಂದರು.</p>
<p>Key words: Inauguration &#8211; Mysore-Bangalore -Highway – PM-Modi- March 12- Pratap simha</p>
<p>The post <a href="https://www.justkannada.in/inauguration-mysore-bangalore-highway-pm-modi-march-12-pratap-simha/">ಮಾ.12 ರಂದು ಪ್ರಧಾನಿ ಮೋದಿ ಅವರಿಂದ ಮೈಸೂರು-ಬೆಂಗಳೂರು ಹೆದ್ದಾರಿ ಉದ್ಘಾಟನೆ- ಸಂಸದ ಪ್ರತಾಪ್ ಸಿಂಹ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
