<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>mask Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/mask/feed/" rel="self" type="application/rss+xml" />
	<link>https://www.justkannada.in/tag/mask/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 23 Dec 2022 05:06:31 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>mask Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/mask/</link>
	<width>32</width>
	<height>32</height>
</image> 
	<item>
		<title>ಕೊರೋನಾ ಭೀತಿ: ಬೆಂಗಳೂರು ವಿವಿಯಲ್ಲಿ ಮಾಸ್ಕ್ ಕಡ್ಡಾಯ.</title>
		<link>https://www.justkannada.in/corona-mask-bangalore-university/</link>
		
		<dc:creator><![CDATA[JK Desk]]></dc:creator>
		<pubDate>Fri, 23 Dec 2022 05:06:31 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[bangalore university]]></category>
		<category><![CDATA[Corona]]></category>
		<category><![CDATA[mask]]></category>
		<guid isPermaLink="false">https://www.justkannada.in/?p=101463</guid>

					<description><![CDATA[<p>ಬೆಂಗಳೂರು,ಡಿಸೆಂಬರ್,23,2022(www.justkannada.in):  ಕಳೆದ ಹಲವು ದಿನಗಳಿಂದ ತಗ್ಗಿದ್ದ ಕೊರೋನಾ ಭೀತಿ ಇದೀಗ ಮತ್ತೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಮುಂಜಾಗ್ರತಾ ಕ್ರಮಕ್ಕೆ ಮುಂದಾಗಿದೆ. ಈ ಮಧ್ಯೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಬೆಂಗಳೂರು ವಿವಿಯಲ್ಲಿ ವಿದ್ಯಾರ್ಥಿಗಳು, ಅಧಿಕಾರಿಗಳು ಸಿಬ್ಬಂದಿಗಳಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಮಾಸ್ಕ್ ಧರಿಸುವುದನ್ನ ಕಡ್ಡಾಯಗೊಳಿಸಿ ವಿವಿ ಆದೇಶ ಹೊರಡಿಸಿದೆ.  ಮಾಸ್ಕ್ ಜತೆ ಬೂಸ್ಟರ್ ಡೋಸ್ ಪಡೆಯುವಂತೆಯೂ ಸಹ ವಿವಿ ಸೂಚನೆ ನೀಡಿದೆ. Key words:  Corona-Mask &#8211; Bangalore University.</p>
<p>The post <a href="https://www.justkannada.in/corona-mask-bangalore-university/">ಕೊರೋನಾ ಭೀತಿ: ಬೆಂಗಳೂರು ವಿವಿಯಲ್ಲಿ ಮಾಸ್ಕ್ ಕಡ್ಡಾಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,23,2022(<a href="http://www.justkannada.in">www.justkannada.in</a>):</strong>  ಕಳೆದ ಹಲವು ದಿನಗಳಿಂದ ತಗ್ಗಿದ್ದ ಕೊರೋನಾ ಭೀತಿ ಇದೀಗ ಮತ್ತೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಮುಂಜಾಗ್ರತಾ ಕ್ರಮಕ್ಕೆ ಮುಂದಾಗಿದೆ. ಈ ಮಧ್ಯೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.<img fetchpriority="high" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಬೆಂಗಳೂರು ವಿವಿಯಲ್ಲಿ ವಿದ್ಯಾರ್ಥಿಗಳು, ಅಧಿಕಾರಿಗಳು ಸಿಬ್ಬಂದಿಗಳಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಮಾಸ್ಕ್ ಧರಿಸುವುದನ್ನ ಕಡ್ಡಾಯಗೊಳಿಸಿ ವಿವಿ ಆದೇಶ ಹೊರಡಿಸಿದೆ.  ಮಾಸ್ಕ್ ಜತೆ ಬೂಸ್ಟರ್ ಡೋಸ್ ಪಡೆಯುವಂತೆಯೂ ಸಹ ವಿವಿ ಸೂಚನೆ ನೀಡಿದೆ.<img decoding="async" class="aligncenter size-full wp-image-98990" src="https://www.justkannada.in/wp-content/uploads/2022/11/bangalore-university.jpg" alt="" width="500" height="281" srcset="https://www.justkannada.in/wp-content/uploads/2022/11/bangalore-university.jpg 500w, https://www.justkannada.in/wp-content/uploads/2022/11/bangalore-university-300x169.jpg 300w" sizes="(max-width: 500px) 100vw, 500px" /></p>
<p>Key words:  Corona-Mask &#8211; Bangalore University.</p>
<p>The post <a href="https://www.justkannada.in/corona-mask-bangalore-university/">ಕೊರೋನಾ ಭೀತಿ: ಬೆಂಗಳೂರು ವಿವಿಯಲ್ಲಿ ಮಾಸ್ಕ್ ಕಡ್ಡಾಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಎಂ ಒಪ್ಪಿದ್ರೆ ಮಾಸ್ಕ್ ಕಡ್ಡಾಯ ನಿಯಮ ಸಡಿಲ- ಆರೋಗ್ಯ ಸಚಿವ ಡಾ.ಕೆ.ಸುಧಾಕರ್.</title>
		<link>https://www.justkannada.in/mask-mandatory-rule-minister-sudhakar/</link>
		
		<dc:creator><![CDATA[JK Desk]]></dc:creator>
		<pubDate>Mon, 04 Apr 2022 05:51:46 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Mandatory Rule]]></category>
		<category><![CDATA[mask]]></category>
		<category><![CDATA[minister]]></category>
		<category><![CDATA[sudhakar]]></category>
		<guid isPermaLink="false">https://www.justkannada.in/?p=89060</guid>

					<description><![CDATA[<p>ಬೆಂಗಳೂರು,ಏಪ್ರಿಲ್,4,2022(www.justkannada.in):  ಸಿಎಂ ಒಪ್ಪಿದರೇ ಮಾಸ್ಕ್ ಕಡ್ಡಾಯ ನಿಯಮ ಸಡಿಲಗೊಳಿಸುತ್ತೇವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಸುಧಾಕರ್, ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ ನಿಯಮ ಸಡಿಲ ಬಗ್ಗೆ ಸಿಎಂ ಮತ್ತು ತಜ್ಞರ ಜತೆ ಚರ್ಚಿಸುತ್ತೇವೆ.   90 %  ಜನ ಮಾಸ್ಕ್ ಇಲ್ಲದೇ ಓಡಾಡುತ್ತಿದ್ದಾರೆ. ಸಿಎಂ ಒಪ್ಪಿದರೇ ಮಾಸ್ಕ್ ಕಡ್ಡಾಯ ನಿಯಮ ಸಡಿಲಗೊಳಿಸುತ್ತೇವೆ. ಕೊರೋನಾ ಹೆಚ್ಚಾಗದಂತೆ ಮುನ್ನಚ್ಚರಿಕೆ ಕ್ರಮ ಕೈಗೊಂಡಿದ್ದೇವೆ ಎಂದರು.     ಒಮಿಕ್ರಾನ್ ಹೊಸ [&#8230;]</p>
<p>The post <a href="https://www.justkannada.in/mask-mandatory-rule-minister-sudhakar/">ಸಿಎಂ ಒಪ್ಪಿದ್ರೆ ಮಾಸ್ಕ್ ಕಡ್ಡಾಯ ನಿಯಮ ಸಡಿಲ- ಆರೋಗ್ಯ ಸಚಿವ ಡಾ.ಕೆ.ಸುಧಾಕರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,4,2022(<a href="http://www.justkannada.in">www.justkannada.in</a>): </strong> ಸಿಎಂ ಒಪ್ಪಿದರೇ ಮಾಸ್ಕ್ ಕಡ್ಡಾಯ ನಿಯಮ ಸಡಿಲಗೊಳಿಸುತ್ತೇವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.<img decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಸುಧಾಕರ್, ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ ನಿಯಮ ಸಡಿಲ ಬಗ್ಗೆ ಸಿಎಂ ಮತ್ತು ತಜ್ಞರ ಜತೆ ಚರ್ಚಿಸುತ್ತೇವೆ.   90 %  ಜನ ಮಾಸ್ಕ್ ಇಲ್ಲದೇ ಓಡಾಡುತ್ತಿದ್ದಾರೆ. ಸಿಎಂ ಒಪ್ಪಿದರೇ ಮಾಸ್ಕ್ ಕಡ್ಡಾಯ ನಿಯಮ ಸಡಿಲಗೊಳಿಸುತ್ತೇವೆ. ಕೊರೋನಾ ಹೆಚ್ಚಾಗದಂತೆ ಮುನ್ನಚ್ಚರಿಕೆ ಕ್ರಮ ಕೈಗೊಂಡಿದ್ದೇವೆ ಎಂದರು.     <img loading="lazy" decoding="async" class="aligncenter size-large wp-image-70112" src="https://www.justkannada.in/wp-content/uploads/2021/07/sudhakar-1-1024x683.jpg" alt="" width="696" height="464" /></p>
<p>ಒಮಿಕ್ರಾನ್ ಹೊಸ ತಳಿ ಪತ್ತೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಸುಧಾಕರ್, ಚೀನಾ ಸೇರಿ ಅನೇಕ ದೇಶಗಳಲ್ಲಿ ಹೊಸ ತಳಿ ಪತ್ತೆಯಾಗಿದೆ. ಆದರೆ ಇದು ಹೆಚ್ಚು ಪರಿಣಾಮ ಬೀರಲ್ಲ.  ಈ ಬಗ್ಗೆ ಮುನ್ನೆಚ್ಚರಿಗೆ ಕ್ರಮಕೈಗೊಂಡಿದ್ದೇವೆ. ಹೊಸ ತಳಿ ಪತ್ತೆಯಾದರೇ ಐಸಿಎಂಆರ್ ಗೆ ತಿಳಿಸುತ್ತೇವೆ ಎಂದರು.</p>
<p>Key words: mask- Mandatory Rule-minister –Sudhakar</p>
<p>The post <a href="https://www.justkannada.in/mask-mandatory-rule-minister-sudhakar/">ಸಿಎಂ ಒಪ್ಪಿದ್ರೆ ಮಾಸ್ಕ್ ಕಡ್ಡಾಯ ನಿಯಮ ಸಡಿಲ- ಆರೋಗ್ಯ ಸಚಿವ ಡಾ.ಕೆ.ಸುಧಾಕರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರಿನಲ್ಲಿ ಮಾಸ್ಕ್ ಇಲ್ಲದೆ ರಸ್ತೆಗಿಳಿಯುವ ಮುನ್ನ ಹುಷಾರ್.! ಜೇಬಿಗೆ ಬೀಳುತ್ತೆ ಕತ್ತರಿ.</title>
		<link>https://www.justkannada.in/without-mask-mysore-fine/</link>
		
		<dc:creator><![CDATA[JK Desk]]></dc:creator>
		<pubDate>Tue, 11 Jan 2022 11:40:39 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[fine]]></category>
		<category><![CDATA[mask]]></category>
		<category><![CDATA[Mysore.]]></category>
		<category><![CDATA[without]]></category>
		<guid isPermaLink="false">https://www.justkannada.in/?p=84287</guid>

					<description><![CDATA[<p>ಮೈಸೂರು,ಜನವರಿ,11,2022(www.justkannada.in):  ರಾಜ್ಯದಲ್ಲಿ ಕೊರೋನಾ ಪ್ರಕರಣ ಹೆಚ್ಚಳವಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಮಾಸ್ಕ್  ಸಾಮಾಜಿಕ ಅಂತರ ಕಡ್ಡಾಯಗೊಳಿಸಲಾಗಿದೆ. ಹೀಗಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಇನ್ಮುಂದೆ  ಯಾರಾದರೂ ಮಾಸ್ಕ್ ಧರಿಸದೇ ರಸ್ತೆಗಿಳಿದರೇ ಜೇಬಿಗೆ ಬೀಳುತ್ತೆ ಕತ್ತರಿ. ಹೌದು,  ಮೈಸೂರಿನಲ್ಲಿ ಕೊರೊನಾ ಆತಂಕ ಹೆಚ್ಚಾಗಿದ್ದು, ನಗರ ಪಾಲಿಕೆ ಅಧಿಕಾರಿಗಳು ಮಾಸ್ಕ್ ತಪಾಸಣೆ ನಡೆಸಲು ಮುಂದಾಗಿದ್ದಾರೆ.  ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಮರೆತು ಬೇಕಾಬಿಟ್ಟಿ ರಸ್ತೆಗಳಿದವರಿಗೆ ದಂಡ ವಿಧಿಸಲಾಗುತ್ತಿದೆ. ನಗರದ ಮಾನಸಗಂಗೋತ್ರಿ, ಮಾರುಕಟ್ಟೆ, ಬಸ್ ನಿಲ್ದಾಣಗಳಲ್ಲಿ ಮಾಸ್ಕ್ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕೊರೊನಾ ಬಗ್ಗೆ ಎಚ್ಚರಿಕೆ [&#8230;]</p>
<p>The post <a href="https://www.justkannada.in/without-mask-mysore-fine/">ಮೈಸೂರಿನಲ್ಲಿ ಮಾಸ್ಕ್ ಇಲ್ಲದೆ ರಸ್ತೆಗಿಳಿಯುವ ಮುನ್ನ ಹುಷಾರ್.! ಜೇಬಿಗೆ ಬೀಳುತ್ತೆ ಕತ್ತರಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜನವರಿ,11,2022(<a href="https://www.justkannada.in">www.justkannada.in</a>):</strong>  ರಾಜ್ಯದಲ್ಲಿ ಕೊರೋನಾ ಪ್ರಕರಣ ಹೆಚ್ಚಳವಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಮಾಸ್ಕ್  ಸಾಮಾಜಿಕ ಅಂತರ ಕಡ್ಡಾಯಗೊಳಿಸಲಾಗಿದೆ. ಹೀಗಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಇನ್ಮುಂದೆ  ಯಾರಾದರೂ ಮಾಸ್ಕ್ ಧರಿಸದೇ ರಸ್ತೆಗಿಳಿದರೇ ಜೇಬಿಗೆ ಬೀಳುತ್ತೆ ಕತ್ತರಿ.<img loading="lazy" decoding="async" class="alignleft size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಹೌದು,  ಮೈಸೂರಿನಲ್ಲಿ ಕೊರೊನಾ ಆತಂಕ ಹೆಚ್ಚಾಗಿದ್ದು, ನಗರ ಪಾಲಿಕೆ ಅಧಿಕಾರಿಗಳು ಮಾಸ್ಕ್ ತಪಾಸಣೆ ನಡೆಸಲು ಮುಂದಾಗಿದ್ದಾರೆ.  ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಮರೆತು ಬೇಕಾಬಿಟ್ಟಿ ರಸ್ತೆಗಳಿದವರಿಗೆ ದಂಡ ವಿಧಿಸಲಾಗುತ್ತಿದೆ. ನಗರದ ಮಾನಸಗಂಗೋತ್ರಿ, ಮಾರುಕಟ್ಟೆ, ಬಸ್ ನಿಲ್ದಾಣಗಳಲ್ಲಿ ಮಾಸ್ಕ್ ಕಾರ್ಯಾಚರಣೆ ನಡೆಸಲಾಗುತ್ತಿದೆ.<img loading="lazy" decoding="async" class="alignleft size-full wp-image-62959" src="https://www.justkannada.in/wp-content/uploads/2021/04/mysored.jpg" alt="mask-operation-mysore-amount-fines" width="1600" height="900" /></p>
<p>ಕೊರೊನಾ ಬಗ್ಗೆ ಎಚ್ಚರಿಕೆ ವಹಿಸಿ ಎಂದರೂ ಜನ ನಿರ್ಲಕ್ಷ್ಯ ತೋರುತ್ತಿದ್ದು  ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಸಹಕಾರದೊಂದಿಗೆ ಮಾಸ್ಕ್‌ ಇಲ್ಲದೇ ಓಡಾಡುವವರನ್ನ ತಡೆದು ಪರಿಶೀಲನೆ ನಡೆಸಲಾಗುತ್ತಿದೆ. ಮಾಸ್ಕ್ ಧರಿಸದ, ಸಾಮಾಜಿಕ ಅಂತರ ಕಾಪಾಡಿಕೊಳ್ಳದ ವ್ಯಕ್ತಿಗಳ ವಿರುದ್ಧ ಪಾಲಿಕೆ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದು, ಕೊರೊನಾ ನಿಯಂತ್ರಣ ನಿಯಮ ಪಾಲಿಸದಿದ್ರೆ ಗ್ಯಾರಂಟಿ ಜೇಬಿಗೆ ಬೀಳುತ್ತೆ ಕತ್ತರಿ.</p>
<p><strong>ಕೋವಿಡ್ ಕೇರ್ ಸೆಂಟರ್ ಸಿದ್ದತೆ ಪರಿಶೀಲನೆ.</strong></p>
<p>ಮೈಸೂರಿನಲ್ಲಿ ಕೊರೋನ ಪ್ರಕರಣಗಳ‌ ಹೆಚ್ಚಳ ಹಿನ್ನೆಲೆ, ಇಂದು ಕೋವಿಡ್ ಕೇರ್ ಸೆಂಟರ್ ಗಳಿಗೆ  ಮೈಸೂರು ಮಹಾನಗರ ಪಾಲಿಕೆ ತಂಡ ಭೇಟಿ ನೀಡಿ ಕೋವಿಡ್ ಕೇರ್ ಸೆಂಟರ್ ಸಿದ್ದತೆ ಪರಿಶೀಲನೆ ನಡೆಸಿತು. ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ್ ರೆಡ್ಡಿ ನೇತೃತ್ವದಲ್ಲಿ ಬೋಗಾದಿಯ ಬಿಸಿಎಂ ಹಾಸ್ಟೆಲ್ ಪಂಚಕರ್ಮ ಆಸ್ಪತ್ರೆಗೆ ಭೇಟಿ ನೀಡಿ ಬೆಡ್ ವ್ಯವಸ್ಥೆ, ಆರೋಗ್ಯ ಸಿಬ್ಬಂದಿ, ಅಡುಗೆ ಸಿಬ್ಬಂದಿ, ಸೂಕ್ತ ಸ್ವಚ್ಚತಾ ಸಿಬ್ಬಂದಿ ನಿಯೋಜನೆಗೆ ಸೂಚನೆ ನೀಡಲಾಯಿತು.</p>
<p>ಪ್ರಕರಣಗಳು ಹೆಚ್ಚಾದಂತೆ ಮತ್ತಷ್ಟು ಬೆಡ್ ವಿಸ್ತರಣೆಗೆ ಚಿಂತನೆ ನಡೆಸಿದ್ದು,  ಆಕ್ಸಿಜನ್ ಕೊರತೆ ಬಾರದಂತೆ ಪಾಲಿಕೆ ಮುಂಜಾಗ್ರತಾ ವಹಿಸಿದೆ.<img loading="lazy" decoding="async" class="alignleft size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: without -mask –Mysore-fine</p>
<p>The post <a href="https://www.justkannada.in/without-mask-mysore-fine/">ಮೈಸೂರಿನಲ್ಲಿ ಮಾಸ್ಕ್ ಇಲ್ಲದೆ ರಸ್ತೆಗಿಳಿಯುವ ಮುನ್ನ ಹುಷಾರ್.! ಜೇಬಿಗೆ ಬೀಳುತ್ತೆ ಕತ್ತರಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಂಗಳೂರು ರೈಲು ನಿಲ್ದಾಣದಲ್ಲಿ ಮಾಸ್ಕ್ ಹಿಂದಿರುವ &#8216;ವಾಂಟೆಡ್&#8217; ವ್ಯಕ್ತಿಯನ್ನು ಪತ್ತೆಹಚ್ಚುವ ಹೊಸ ತಂತ್ರಜ್ಞಾನ ಅಳವಡಿಕೆ.</title>
		<link>https://www.justkannada.in/new-technology-detect-wanted-person-behind-mask-bangalore-railway-station/</link>
		
		<dc:creator><![CDATA[JK Desk]]></dc:creator>
		<pubDate>Thu, 07 Oct 2021 08:12:26 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Bangalore railway station]]></category>
		<category><![CDATA[behind]]></category>
		<category><![CDATA[mask]]></category>
		<category><![CDATA[New technology – detect]]></category>
		<category><![CDATA[person]]></category>
		<category><![CDATA[wanted]]></category>
		<guid isPermaLink="false">https://www.justkannada.in/?p=77434</guid>

					<description><![CDATA[<p>ಬೆಂಗಳೂರು ಅಕ್ಟೋಬರ್ 7, 2021 (www.justkannada.in): ಈ ಹಿಂದೆ ವರದಿಯಾಗಿದ್ದಂತಹ ಅನೇಕ ಪ್ರಕರಣಗಳ ಹಿನ್ನೆಲೆಯಲ್ಲಿ, ಬೆಂಗಳೂರಿನ ಕಂಠೀರವ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ, ಕೃತಕ ಬುದ್ಧಿವಂತಿಕೆ ಆಧಾರಿತ ಮುಖ ಗುರುತಿಸುವ ಕ್ಯಾಮೆರಾಗಳನ್ನು (AI-based face recognition cameras) ಅಳವಡಿಸಿದ ದೇಶದ ಮೊಟ್ಟ ಮೊದಲ ರೈಲು ನಿಲ್ದಾಣ ಎಂದು ಗುರುತಿಸಕೊಂಡಿದೆ. ಅಧಿಕಾರಿಗಳ ಪ್ರಕಾರ ಯಾವುದಾದರೂ ಅಪರಾಧಿ ಮಾಸ್ಕ್ ಧರಿಸಿದ್ದರೂ ಸಹ ಈ ಕ್ಯಾಮೆರಾಗಳಲ್ಲಿ ಅವರ ಮುಖ ಕಾಣಿಸುತ್ತದಂತೆ, ಇದರಿಂದ ಅಪರಾಧಿಗಳನ್ನು ಪತ್ತೆ ಹಚ್ಚಿ ಸೆರೆ ಹಿಡಿಯಲು ನೆರವಾಗುತ್ತದೆ. ಅಪರಾಧ [&#8230;]</p>
<p>The post <a href="https://www.justkannada.in/new-technology-detect-wanted-person-behind-mask-bangalore-railway-station/">ಬೆಂಗಳೂರು ರೈಲು ನಿಲ್ದಾಣದಲ್ಲಿ ಮಾಸ್ಕ್ ಹಿಂದಿರುವ &#8216;ವಾಂಟೆಡ್&#8217; ವ್ಯಕ್ತಿಯನ್ನು ಪತ್ತೆಹಚ್ಚುವ ಹೊಸ ತಂತ್ರಜ್ಞಾನ ಅಳವಡಿಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು ಅಕ್ಟೋಬರ್ 7, 2021 (www.justkannada.in):</strong> ಈ ಹಿಂದೆ ವರದಿಯಾಗಿದ್ದಂತಹ ಅನೇಕ ಪ್ರಕರಣಗಳ ಹಿನ್ನೆಲೆಯಲ್ಲಿ, ಬೆಂಗಳೂರಿನ ಕಂಠೀರವ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ, ಕೃತಕ ಬುದ್ಧಿವಂತಿಕೆ ಆಧಾರಿತ ಮುಖ ಗುರುತಿಸುವ ಕ್ಯಾಮೆರಾಗಳನ್ನು (AI-based face recognition cameras) ಅಳವಡಿಸಿದ ದೇಶದ ಮೊಟ್ಟ ಮೊದಲ ರೈಲು ನಿಲ್ದಾಣ ಎಂದು ಗುರುತಿಸಕೊಂಡಿದೆ. ಅಧಿಕಾರಿಗಳ ಪ್ರಕಾರ ಯಾವುದಾದರೂ ಅಪರಾಧಿ ಮಾಸ್ಕ್ ಧರಿಸಿದ್ದರೂ ಸಹ ಈ ಕ್ಯಾಮೆರಾಗಳಲ್ಲಿ ಅವರ ಮುಖ ಕಾಣಿಸುತ್ತದಂತೆ, ಇದರಿಂದ ಅಪರಾಧಿಗಳನ್ನು ಪತ್ತೆ ಹಚ್ಚಿ ಸೆರೆ ಹಿಡಿಯಲು ನೆರವಾಗುತ್ತದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಅಪರಾಧ ಪ್ರಕರಣಗಳಲ್ಲಿ ಸಿಲುಕಿ ತಪ್ಪಿಸಿಕೊಂಡು ಓಡಾಡುವ ಅಪರಾಧಿಗಳು ಪೊಲೀಸರ ಕಣ್ಣು ತಪ್ಪಿಸಲು ಹಲವಾರು ದಾರಿಗಳನ್ನು ಹುಡುಕುತ್ತಾರೆ. ಅದರಲ್ಲಿ ಮಾಸ್ಕ್ ಧರಿಸಿ ಓಡಾಡುವುದೂ ಸಹ ಒಂದು. ಮೇಲಾಗಿ ಈ ಕೋವಿಡ್ ಸನ್ನಿವೇಶ ಉದ್ಭವಿಸಿರುವ ಹಿನ್ನೆಲೆಯಲ್ಲಿ ಎಲ್ಲರೂ ಮಾಸ್ಕ್ ಧರಿಸಿ ಓಡಾಡುವುದು ಸಾಮ್ಯಾವಾಗಿಬಿಟ್ಟಿದೆ. ಇದು ಅಪರಾಧಿಗಳಿಗೆ ತಪ್ಪಿಸಿಕೊಳ್ಳುವ ಸುಲಭ ದಾರಿಯಾಗಿ ಹೊರಹೊಮ್ಮಿದೆ. ಆದರೆ ಹೀಗೆ ಮಾಸ್ಕ್ ಧರಿಸಿ ತಪ್ಪಿಸಿಕೊಳ್ಳಲು ಪ್ರಯತ್ನಿಸುವ ಅಪರಾಧಿಗಳನ್ನು ಈ ಕ್ಯಾಮೆರಾಗಳು ಗುರುತಿಸುವ ಸಾಮರ್ಥ್ಯವನ್ನು ಹೊಂದಿವೆ. ಮಾಸ್ಕ್ ಧರಿಸಿರುವ ಯಾವುದೇ ವ್ಯಕ್ತಿಯ ಮುಖ ಈ ವಿನೂತನ, ಆಧುನಿಕ ತಂತ್ರಜ್ಞಾನದಿಂದ ಅಭಿವೃದ್ಧಿಪಡಿಸಿರುವ ಕ್ಯಾಮೆರಾದಲ್ಲಿ ಕಾಣುತ್ತದೆ. ಈಗಾಗಲೇ ಈ ಸಿಸ್ಟಂನ ಡೇಟಾಬೇಸ್‌ನಲ್ಲಿ ೧೦೦ಕ್ಕೂ ಹೆಚ್ಚಿನ ಸಂಖ್ಯೆಯ ನಾಪತ್ತೆ ಆಗಿರುವ ಅಪರಾಧಿಗಳ ಭಾವಚಿತ್ರಗಳನ್ನು ಅಪ್‌ಲೋಡ್ ಮಾಡಲಾಗಿದೆ ಮತ್ತು ಇನ್ನೂ ಹೆಚ್ಚಿನ ಸಂಖ್ಯೆಯ ಚಿತ್ರಗಳನ್ನು ಸೇರ್ಪಡೆ ಮಾಡಲಾಗುತ್ತಿದೆ.<img loading="lazy" decoding="async" class="aligncenter size-full wp-image-77435" src="https://www.justkannada.in/wp-content/uploads/2021/10/bangalore.jpg" alt="" width="696" height="521" /></p>
<p>ರೈಲ್ವೆ ಭದ್ರತಾ ಪಡೆ, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಒಟ್ಟು ರೂ.೨.೪ ಕೋಟಿ ವೆಚ್ಚದಲ್ಲಿ ೧೫೭ ಈ ರೀತಿಯ ಮುಖ ಗುರುತಿಸುವ ವಿಶೇಷ ಕ್ಯಾಮೆರಾಗಳನ್ನು ಅಳವಡಿಸಿದೆ. ಇಲ್ಲಿ ಗಮನಿಸಬೇಕಾಗಿರುವ ಮುಖ್ಯವಾದ ಸಂಗತಿ ಮತ್ತು ಶ್ಲಾಘನೀಯ ಸಂಗತಿ ಏನೆಂದರೆ ಈಗಾಗಲೇ ಈ ತಂತ್ರಜ್ಞಾನದ ಮೂಲಕ ಕೆಲವು ಅಪರಾಧಿಗಳನ್ನು ಸೆರೆ ಹಿಡಿಯಲಾಗಿದೆ.</p>
<p>ಅಪರಾಧಿಗಳು ಹಾಗೂ ಕಳ್ಳರ ಓಡಾಟದ ಮೇಲೆ ನಿಗಾವಹಿಸಲು ಕಮ್ಯಾಂಡ್ ಸೆಂಟರ್‌ ನಲ್ಲಿ ಮೂವರು ಪೊಲೀಸ್ ಸಿಬ್ಬಂದಿಗಳನ್ನು ಸಿಸಿಟಿವಿ ಫುಟೇಜ್ ಅನ್ನು ನಿರಂತರವಾಗಿ ಗಮನಿಸುವ ಕಾರ್ಯಕ್ಕಾಗಿಯೇ ನಿಯೋಜಿಸಲಾಗಿದೆ. ವಾಂಟೆಡ್ ಅಪರಾಧಿ ಅಥವಾ ಕಳ್ಳನ ಮುಖವನ್ನು ಪತ್ತೆ ಹಚ್ಚುವ ಕ್ಯಾಮೆರಾದಲ್ಲಿ &#8216;ಪಾಪ್-ಅಪ್&#8217; ಸಂದೇಶ (pop-up message) ಮೂಡುತ್ತದೆ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಸಂದೇಶ ತಾನಾಗಿಯೇ ರವಾನಿಯಾಗುತ್ತದೆ. ಈ ತಂತ್ರಜ್ಞಾನ ನಗರ ಪೊಲೀಸರಿಗೂ ಬಹಳ ಉಪಯುಕ್ತವಾಗಿದೆ.</p>
<p>ನೈಋತ್ಯ ರೈಲ್ವೆಯ ರೈಲ್ವೆ ಭದ್ರತಾ ಪಡೆಗಳ ಮುಖ್ಯ ಭದ್ರತಾ ಆಯುಕ್ತ ಅಲೋಕ್ ಕುಮಾರ್ ಅವರು ಈ ಕುರಿತು ಮಾತನಾಡುತ್ತಾ, &#8220;ನಾವು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ವಿನೂತನ ತಂತ್ರಜ್ಞಾನದ ಮುಖ ಗುರುತಿಸುವ ಕ್ಯಾಮೆರಾಗಳನ್ನು ಅಳವಡಿಸಿ ಈಗಾಗಲೇ ಒಂದು ತಿಂಗಳಿಂದ ಪ್ರಾಯೋಗಿಕವಾಗಿ ಅಪರಾಧಿಗಳನ್ನು ಪತ್ತೆ ಹಚ್ಚುವ ಪ್ರಯತ್ನವನ್ನು ಮಾಡುತ್ತಿದ್ದೇವೆ. ಈ ವಿಶೇಷ ತಂತ್ರಜ್ಞಾನದ ಕ್ಯಾಮೆರಾಗಳು ಮಾಸ್ಕ್ಗಳು, ಟೋಪಿಗಳು ಅಥವಾ ಮತ್ಯಾವುದಾದರೂ ರೀತಿಯ ವಸ್ತುಗಳನ್ನು ಧರಿಸಿದ್ದರೂ ಸಹ ವ್ಯಕ್ತಿಗಳ ಮುಖವನ್ನು ಗುರುತಿಸುವ ಸಾಮರ್ಥ್ಯವನ್ನು ಹೊಂದಿವೆ. ವ್ಯಕ್ತಿಯ ೧೫-೨೦%ರಷ್ಟು ಮುಖ ಈ ಕ್ಯಾಮೆರಾದಲ್ಲಿ ಗೋಚರಿಸುತ್ತದೆ. ಇದು ಸಾಮಾನ್ಯ ಸಿಸಿಟಿವಿ ಕ್ಯಾಮೆರಾಗಳಂತಲ್ಲ. ಪ್ರಸ್ತುತ ನಾವು ಈ ವ್ಯವಸ್ಥೆಯ ಅನುಕೂಲಗಳು ಹಾಗೂ ಅನಾನುಕೂಲಗಳನ್ನು ಅಂದಾಜಿಸುವ ಪ್ರಕ್ರಿಯೆಯಲ್ಲಿ ತೊಡಗಿದ್ದೇವೆ. ಈ ತಂತ್ರಜ್ಞಾನವನ್ನು ಇತರೆ ಸ್ಥಳಗಳಲ್ಲಿಯೂ ಅನುಷ್ಠಾನಗೊಳಿಸಲು ಇನ್ನೂ ಆರು ತಿಂಗಳ ಸಮಯ ಬೇಕಾಗಬಹುದು,&#8221; ಎಂದು ವಿವರಿಸಿದರು.</p>
<p>ಈ ಕೃತಕ ಬುದ್ಧಿವಂತಿಕೆ ಆಧಾರಿತ ತಂತ್ರಜ್ಞಾನ, ೨೦ ವರ್ಷಗಳ ಹಿಂದೆ ತೆಗೆದಿರುವ ವ್ಯಕ್ತಿಯ ಚಿತ್ರದೊಂದಿಗೆ ಈಗಿನ ಚಿತ್ರವನ್ನು ಸರಿಹೊಂದಿಸಿ ಗುರುತಿಸುವ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಮುಂದಿನ ೧೫-೨೦ ವರ್ಷಗಳಲ್ಲಿ ಬೇಕಾಗುವ ತಂತ್ರಜ್ಞಾನದ ಬದಲಾವಣೆಗೂ ಅವಕಶವಿದೆ. ಈ ತಂತ್ರಜ್ಞಾನ ಈಗಾಗಲೇ ನಗರ ಪೊಲೀಸರಿಗೆ ತಪ್ಪಿಸಿಕೊಂಡಿದ್ದ ವಿಶೇಷಚೇತನ ಮಹಿಳೆಯೊಬ್ಬರನ್ನು ಪತ್ತೆ ಹಚ್ಚುವಲ್ಲಿ ನೆರವಾಗಿದೆ. ಜೊತೆಗೆ ಈ ವಿನೂತನ ತಂತ್ರಜ್ಞಾನ ತಪ್ಪಿಸಿಕೊಂಡಿರುವ ಮಕ್ಕಳನ್ನೂ ಸಹ ಗುರುತಿಸಲು ನೆರವಾಗಲಿದೆ.</p>
<p>ಸುದ್ದಿ ಮೂಲ: ಬೆಂಗಳೂರ್ ಮಿರರ್<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: New technology – detect- wanted- person –behind- mask &#8211; Bangalore railway station</p>
<p>The post <a href="https://www.justkannada.in/new-technology-detect-wanted-person-behind-mask-bangalore-railway-station/">ಬೆಂಗಳೂರು ರೈಲು ನಿಲ್ದಾಣದಲ್ಲಿ ಮಾಸ್ಕ್ ಹಿಂದಿರುವ &#8216;ವಾಂಟೆಡ್&#8217; ವ್ಯಕ್ತಿಯನ್ನು ಪತ್ತೆಹಚ್ಚುವ ಹೊಸ ತಂತ್ರಜ್ಞಾನ ಅಳವಡಿಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೊರೋನಾ ಜಾಗೃತಿ ಅಭಿಯಾನ : ಸಾರ್ವಜನಿಕರಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸಿದ ಕೆಎಸ್ ಒಯು ಕುಲಪತಿ  ಡಾ.ವಿದ್ಯಾಶಂಕರ್&#8230;</title>
		<link>https://www.justkannada.in/corona-awareness-ksou-vc-dr-vidyashankar-distributed-mask-sanitizer-mysore/</link>
		
		<dc:creator><![CDATA[JK Desk]]></dc:creator>
		<pubDate>Thu, 29 Apr 2021 04:36:57 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Corona –Awareness- KSOU]]></category>
		<category><![CDATA[distributed]]></category>
		<category><![CDATA[mask]]></category>
		<category><![CDATA[Mysore.]]></category>
		<category><![CDATA[Sanitizer]]></category>
		<category><![CDATA[VC-Dr. Vidyashankar]]></category>
		<guid isPermaLink="false">https://www.justkannada.in/?p=63732</guid>

					<description><![CDATA[<p>ಮೈಸೂರು,ಏಪ್ರಿಲ್,29,2021(www.justkannada.in): ಕೊರೋನಾ ತಡೆಗಾಗಿ ರಾಜ್ಯ ಸರ್ಕಾರ 14 ದಿನಗಳ ಕಾಲ ಲಾಕ್ ಡೌನ್  ಜಾರಿ ಮಾಡಿದ್ದು ಇಂದು  ಲಾಕ್ ಡೌನ್ 2ನೇ ದಿನವಾಗಿದೆ.  ಇಂದು ಕೂಡ ಆಗತ್ಯ ವಸ್ತುಗಳ ಖರೀದಿಗೆ  ಬೆಳ್ಳಗ್ಗೆ 6 ರಿಂದ 10 ವರಗೆ ಮಾತ್ರ ಅವಕಾಶ ನೀಡಲಾಗಿದೆ. ಈ ಮಧ್ಯೆ ನಗರ ಎಂ ಜಿ ರಸ್ತೆಯ ಮಾರುಕಟ್ಟೆಯಲ್ಲಿ ತರಕಾರಿ ಖರೀದಿಗೆ ಬಂದ ಸಾರ್ವಜನಿಕರಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಣೆ ಮಾಡುವ ಮೂಲಕ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಕುಲಪತಿಗಳಾದ ಡಾ.ವಿದ್ಯಾಶಂಕರ್ ಕೊರೋನಾ [&#8230;]</p>
<p>The post <a href="https://www.justkannada.in/corona-awareness-ksou-vc-dr-vidyashankar-distributed-mask-sanitizer-mysore/">ಕೊರೋನಾ ಜಾಗೃತಿ ಅಭಿಯಾನ : ಸಾರ್ವಜನಿಕರಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸಿದ ಕೆಎಸ್ ಒಯು ಕುಲಪತಿ  ಡಾ.ವಿದ್ಯಾಶಂಕರ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಏಪ್ರಿಲ್,29,2021(<a href="https://www.justkannada.in">www.justkannada.in</a>):</strong> ಕೊರೋನಾ ತಡೆಗಾಗಿ ರಾಜ್ಯ ಸರ್ಕಾರ 14 ದಿನಗಳ ಕಾಲ ಲಾಕ್ ಡೌನ್  ಜಾರಿ ಮಾಡಿದ್ದು ಇಂದು  ಲಾಕ್ ಡೌನ್ 2ನೇ ದಿನವಾಗಿದೆ.  ಇಂದು ಕೂಡ ಆಗತ್ಯ ವಸ್ತುಗಳ ಖರೀದಿಗೆ  ಬೆಳ್ಳಗ್ಗೆ 6 ರಿಂದ 10 ವರಗೆ ಮಾತ್ರ ಅವಕಾಶ ನೀಡಲಾಗಿದೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಈ ಮಧ್ಯೆ ನಗರ ಎಂ ಜಿ ರಸ್ತೆಯ ಮಾರುಕಟ್ಟೆಯಲ್ಲಿ ತರಕಾರಿ ಖರೀದಿಗೆ ಬಂದ ಸಾರ್ವಜನಿಕರಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಣೆ ಮಾಡುವ ಮೂಲಕ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಕುಲಪತಿಗಳಾದ ಡಾ.ವಿದ್ಯಾಶಂಕರ್ ಕೊರೋನಾ ಬಗ್ಗೆ ಜಾಗೃತಿ ಮೂಡಿಸಿದರು.</p>
<p>ಕೆಎಸ್ ಒಯು ಕುಲಪತಿ ಡಾ.ವಿದ್ಯಾಶಂಕರ್ .ಎಸ್ ಅವರು ಕೊರೊನ ಜಾಗೃತಿ ಅಭಿಯಾನ ಮತ್ತು ಅರಿವು ಮೂಡಿಸುವ ಸಲುವಾಗಿ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಹಿಂಭಾಗದಲ್ಲಿರುವ ತರಕಾರಿ ಮಂಡಿಯಲ್ಲಿ ಸಾರ್ವಜನಿಕರಿಗೆ ಮಾಸ್ಕ್ &amp; ಸ್ಯಾನಿಟೈಸರ್ ವಿತರಣಾ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ನಗರ ಎಂ ಜಿ ರಸ್ತೆಯ ಮಾರುಕಟ್ಟೆಯಲ್ಲಿ ತರಕಾರಿ ಖರೀದಿಗೆ ಬಂದ ಜನರಿಗೆ  ಕೊರೊನ ಬಗ್ಗೆ ಜಾಗೃತಿ ‌‌ಮೂಡಿಸಿ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಿಸಿದರು.</p>
<p>ಈ ವೇಳೆ ಅಲ್ಲಿ ನೆರೆದಿದ್ದ ಜನರ ಮಧ್ಯೆ ಮಂಗಳಮುಖಿಯರಿಗೂ ಸಹ ಕುಲಪತಿ ಡಾ. ವಿದ್ಯಾಶಂಕರ್  ಅವರು ಮಾಸ್ಕ್ ಹಾಗೂ ಸ್ಯಾನಿಟೈಸ್ ವಿತರಿಸಿದರು.</p>
<p>ಈ ವೇಳೆ ಕೆಎಸ್ ಒಯು ರಿಜಿಸ್ಟ್ರಾರ್ ಎ.ಖಾದರ್ ಪಾಷಾ, ಪರೀಕ್ಷಾಂಗ ಕುಲಸಚಿವ ಪ್ರೊ. ಮಹದೇವನ್, ಡೀನ್ ಗಳಾದ ಡಾ.ಅಶೋಕ್ ಕಾಂಬ್ಳೆ, ಡಾ. ಷಣ್ಮುಖ, ಸಹಾಯಕ ಕಾರ್ಯಪಾಲಕ ಅಭಿಯಂತರು ಭಾಸ್ಕರ್, ಉಪಕುಲಸಚಿವ ಚಂದ್ರೇಶ್, ಕುಲಪತಿ ವಿಶೇಷ ಕರ್ತವ್ಯಾಧಿಕಾರಿ ಪ್ರೊ. ದೇವರಾಜ್, ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಸಂಯೋಜನಾಧಿಕಾರಿ ಜೈನಳ್ಳಿ ಸತ್ಯನಾರಾಯಣಗೌಡ ಮತ್ತಿತರರು ಉಪಸ್ಥಿತರಿದ್ದರು.</p>
<p>ENGLISH SUMMARY&#8230;.</p>
<p>Corona awareness campaign: KSOU VC Dr. Vidyashankar distributes masks, sanitizers to public<br />
Mysuru, Apr. 29, 2021 (www.justkannada.in): The State Government has imposed 14 days close down across the state as a measure to break the second wave of the COVID-19 Pandemic chain. Today is the second day of the closedown (Janata Curfew). Opportunity is given to buy essential goods from 6.00 am to 10.00 am on all the closedown days.<br />
As an attempt to create awareness among the people about prevention and precautionary measures to be followed, Dr. Vidyashankar, Vice-Chancellor, Karnataka State Open University, Mysuru, today distributed masks and sanitizers to the people at the vegetable market on M.G. Road, in Mysuru.<br />
A. Khadar Pasha, Registrar, KSOU, Prof. Mahadevan, Registrar (Examinations), KSOU, Deans Dr. Ashok Kamble, Dr. Shanmukha, Assistant Executive Engineer Bhaskar, Deputy Registrar Chandresh, Special Officer to the VC Prof. Devraj, Competitive Exams Training Centre Coordinating Officer Jainahalli Satyanarayanagowda and others accompanied him.<img loading="lazy" decoding="async" class="aligncenter size-medium wp-image-63733" src="https://www.justkannada.in/wp-content/uploads/2021/04/ksou-261x300.jpg" alt="corona-awareness-ksou-vc-dr-vidyashankar-distributed-mask-sanitizer-mysore" width="261" height="300" /><br />
Keywords: KSOU/ Vice-Chancellor/ Dr. Vidyashankar/ visits vegetable market/ M.G. Road, Mysuru/ distributes masks and sanitizers/ awareness on COVID-19 Pandemic</p>
<p>Key words: Corona –Awareness- KSOU –VC-Dr. Vidyashankar -distributed &#8211; Mask –Sanitizer-Mysore</p>
<p>The post <a href="https://www.justkannada.in/corona-awareness-ksou-vc-dr-vidyashankar-distributed-mask-sanitizer-mysore/">ಕೊರೋನಾ ಜಾಗೃತಿ ಅಭಿಯಾನ : ಸಾರ್ವಜನಿಕರಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸಿದ ಕೆಎಸ್ ಒಯು ಕುಲಪತಿ  ಡಾ.ವಿದ್ಯಾಶಂಕರ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಾಸ್ಕ್ ಧರಿಸದ ಸಾರ್ವಜನಿಕರಿಗೆ ಗುಲಾಬಿ ಹೂ, ಮಾಸ್ಕ್ ನೀಡಿ ಅರಿವು ಮೂಡಿಸಿದ ಸಚಿವೆ ಶಶಿಕಲಾ ಜೊಲ್ಲೆ…</title>
		<link>https://www.justkannada.in/minister-shashikala-jolle-covid-awareness-distribute-mask-redrose/</link>
		
		<dc:creator><![CDATA[JK Desk]]></dc:creator>
		<pubDate>Fri, 23 Apr 2021 11:25:44 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[awareness]]></category>
		<category><![CDATA[covid]]></category>
		<category><![CDATA[distribute]]></category>
		<category><![CDATA[mask]]></category>
		<category><![CDATA[minister]]></category>
		<category><![CDATA[redrose]]></category>
		<category><![CDATA[shashikala jolle]]></category>
		<guid isPermaLink="false">https://www.justkannada.in/?p=63329</guid>

					<description><![CDATA[<p>ವಿಜಯಪುರ,ಏಪ್ರಿಲ್,23,2021(www.justkannada.in): ಕೋವಿಡ್ ಬಗ್ಗೆ ಅರಿವು ಮೂಡಿಸಲು ನಗರದ ಸಿದ್ದೇಶ್ವರ ದೇವಸ್ಥಾನದಿಂದ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಈ ಜಾಥಾಕ್ಕೆ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಚಿವ ಶಶಿಕಲಾ ಜೊಲ್ಲೆ,  ಕಡ್ಡಾಯವಾಗಿ ಮಾಸ್ಕ್ ಧರಿಸುವದು, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವದು ಹಾಗೂ ನಿಯಮಿತವಾಗಿ ಸ್ಯಾನಿಟೈಸರ್ ಬಳಕೆಯಿಂದ ಈ ಕೊರೊನಾದಿಂದ ರಕ್ಷಿಸಿಕೊಳ್ಳಬಹುದು ಎಂದು ಹೇಳಿದರು. ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ಈ ಜಾಥಾ ನಗರದ ವಿವಿಧ ಬಡಾವಣೆಗಳಲ್ಲಿ ಸಂಚರಿಸಿ ಮಾಸ್ಕ್ ಧರಿಸದ [&#8230;]</p>
<p>The post <a href="https://www.justkannada.in/minister-shashikala-jolle-covid-awareness-distribute-mask-redrose/">ಮಾಸ್ಕ್ ಧರಿಸದ ಸಾರ್ವಜನಿಕರಿಗೆ ಗುಲಾಬಿ ಹೂ, ಮಾಸ್ಕ್ ನೀಡಿ ಅರಿವು ಮೂಡಿಸಿದ ಸಚಿವೆ ಶಶಿಕಲಾ ಜೊಲ್ಲೆ…</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ವಿಜಯಪುರ,ಏಪ್ರಿಲ್,23,2021(<a href="https://www.justkannada.in">www.justkannada.in</a>):</strong> ಕೋವಿಡ್ ಬಗ್ಗೆ ಅರಿವು ಮೂಡಿಸಲು ನಗರದ ಸಿದ್ದೇಶ್ವರ ದೇವಸ್ಥಾನದಿಂದ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಈ ಜಾಥಾಕ್ಕೆ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ ನೀಡಿದರು.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಈ ವೇಳೆ ಮಾತನಾಡಿದ ಸಚಿವ ಶಶಿಕಲಾ ಜೊಲ್ಲೆ,  ಕಡ್ಡಾಯವಾಗಿ ಮಾಸ್ಕ್ ಧರಿಸುವದು, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವದು ಹಾಗೂ ನಿಯಮಿತವಾಗಿ ಸ್ಯಾನಿಟೈಸರ್ ಬಳಕೆಯಿಂದ ಈ ಕೊರೊನಾದಿಂದ ರಕ್ಷಿಸಿಕೊಳ್ಳಬಹುದು ಎಂದು ಹೇಳಿದರು.<img loading="lazy" decoding="async" class="aligncenter size-medium wp-image-63330" src="https://www.justkannada.in/wp-content/uploads/2021/04/joldd-300x200.jpg" alt=" Minister - Shashikala Jolle- Covid –Awareness-distribute-mask- redrose" width="300" height="200" /></p>
<p>ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ಈ ಜಾಥಾ ನಗರದ ವಿವಿಧ ಬಡಾವಣೆಗಳಲ್ಲಿ ಸಂಚರಿಸಿ ಮಾಸ್ಕ್ ಧರಿಸದ ಸಾರ್ವಜನಿಕರಿಗೆ ಉಚಿತ ಮಾಸ್ಕ್ ಹಾಗೂ ಗುಲಾಬಿ ಹೂ ನೀಡಿ ಅರಿವು ಮೂಡಿಸಲಾಯಿತು. ಪ್ರಮುಖವಾಗಿ ಶಾಸ್ತ್ರಿ ಮಾರುಕಟ್ಟೆಯಲ್ಲಿ ಸಂಚರಿಸಿ ಅಂಗಡಿ ಮಾಲೀಕರಿಗೆ ಹಾಗೂ ವ್ಯಾಪಾರಿಗಳಿಗೆ ತಿಳುವಳಿಕೆ ಮೂಡಿಸಲಾಯಿತು.  ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಗೋವಿಂದರೆಡ್ಡಿ, ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್, ಬಿಜೆಪಿ  ಮುಖಂಡರಾದ ವಿಜುಗೌಡ ಪಾಟೀಲ್ ಹಾಜರಿದ್ದರು.</p>
<p>Key words: Minister &#8211; Shashikala Jolle- Covid –Awareness-distribute-mask- redrose</p>
<p>The post <a href="https://www.justkannada.in/minister-shashikala-jolle-covid-awareness-distribute-mask-redrose/">ಮಾಸ್ಕ್ ಧರಿಸದ ಸಾರ್ವಜನಿಕರಿಗೆ ಗುಲಾಬಿ ಹೂ, ಮಾಸ್ಕ್ ನೀಡಿ ಅರಿವು ಮೂಡಿಸಿದ ಸಚಿವೆ ಶಶಿಕಲಾ ಜೊಲ್ಲೆ…</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಾಸ್ಕ್  ಹಾಕದವರಿಗೆ ದಂಡ ವಿಧಿಸಿದ ಜಿಲ್ಲಾಧಿಕಾರಿ&#8230;</title>
		<link>https://www.justkannada.in/mandya-dc-fined-those-not-wear-mask/</link>
		
		<dc:creator><![CDATA[JK Desk]]></dc:creator>
		<pubDate>Tue, 20 Apr 2021 12:39:35 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[mandya-DC- fined]]></category>
		<category><![CDATA[mask]]></category>
		<category><![CDATA[those -not]]></category>
		<category><![CDATA[Wear]]></category>
		<guid isPermaLink="false">https://www.justkannada.in/?p=63037</guid>

					<description><![CDATA[<p>ಮಂಡ್ಯ. ಏಪ್ರಿಲ್,20,2021 (www.justkannada.in): ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಹಾಕದವರಿಗೆ ಮಂಡ್ಯದಲ್ಲಿ ಜಿಲ್ಲಾಧಿಕಾರಿ ಎಸ್.ಅಶ್ವಥಿ ದಂಡ ಹಾಕಿ ಎಚ್ಚರಿಕೆ ನೀಡಿದ್ದಾರೆ. ನಗರದ ವಿ.ವಿ ರಸ್ತೆಯಲ್ಲಿರುವ ಅಂಗಡಿ ಮುಗ್ಗಟ್ಟುಗಳಿಗೆ ಧಿಢೀರ್ ಭೇಟಿ ನೀಡಿ ಮಾಸ್ಕ್ ಹಾಕದವರಿಗೆ ತಲಾ 500 ರೂಪಾಯಿಗಳಂತೆ ದಂಡ ವಿಧಿಸಲಾಯಿತು. ಕೊರೊನಾ 2ನೇ  ಅಲೆ ಹೆಚ್ಚಾದ ಹಿನ್ನಲೆ ಮಾಸ್ಕ್ ಧರಿಸದೆ ಓಡಾಡುವವರಿಗೆ ಬಿಸಿ ಮುಟ್ಟಿಸಿದರು. ನಗರದ ವಿ.ವಿ ರಸ್ತೆ ಸುತ್ತಿ ಮಾಸ್ಕ್ ಧರಿಸಿ ಓಡಾಡುವಂತೆ ಎಚ್ಚರಿಕೆ ಕೊಟ್ಟು ಎಲ್ಲಾ ಅಂಗಡಿ, [&#8230;]</p>
<p>The post <a href="https://www.justkannada.in/mandya-dc-fined-those-not-wear-mask/">ಮಾಸ್ಕ್  ಹಾಕದವರಿಗೆ ದಂಡ ವಿಧಿಸಿದ ಜಿಲ್ಲಾಧಿಕಾರಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ. ಏಪ್ರಿಲ್,20,2021 (<a href="https://www.justkannada.in">www.justkannada.in</a>):</strong> ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಹಾಕದವರಿಗೆ ಮಂಡ್ಯದಲ್ಲಿ ಜಿಲ್ಲಾಧಿಕಾರಿ ಎಸ್.ಅಶ್ವಥಿ ದಂಡ ಹಾಕಿ ಎಚ್ಚರಿಕೆ ನೀಡಿದ್ದಾರೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ನಗರದ ವಿ.ವಿ ರಸ್ತೆಯಲ್ಲಿರುವ ಅಂಗಡಿ ಮುಗ್ಗಟ್ಟುಗಳಿಗೆ ಧಿಢೀರ್ ಭೇಟಿ ನೀಡಿ ಮಾಸ್ಕ್ ಹಾಕದವರಿಗೆ ತಲಾ 500 ರೂಪಾಯಿಗಳಂತೆ ದಂಡ ವಿಧಿಸಲಾಯಿತು. ಕೊರೊನಾ 2ನೇ  ಅಲೆ ಹೆಚ್ಚಾದ ಹಿನ್ನಲೆ ಮಾಸ್ಕ್ ಧರಿಸದೆ ಓಡಾಡುವವರಿಗೆ ಬಿಸಿ ಮುಟ್ಟಿಸಿದರು.</p>
<p>ನಗರದ ವಿ.ವಿ ರಸ್ತೆ ಸುತ್ತಿ ಮಾಸ್ಕ್ ಧರಿಸಿ ಓಡಾಡುವಂತೆ ಎಚ್ಚರಿಕೆ ಕೊಟ್ಟು ಎಲ್ಲಾ ಅಂಗಡಿ, ಹೋಟೆಲ್‍ಗಳಲ್ಲಿ ಜಾಗೃತಿ ಮೂಡಿಸಲಾಯಿತು. ಜನರಿಗೆ ಎಷ್ಟು ಬಾರಿ ಮನವಿ ಮಾಡಿಕೊಂಡರು ಕೇಳದ ಹಿನ್ನಲೆ ನಗರ ಸಭೆಯ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳ ಜೊತೆ ಜಿಲ್ಲಾಧಿಕಾರಿಗಳು ರಸ್ತೆಗಿಳಿದರು. ಮಂಡ್ಯದಲ್ಲಿ  ದಿನೇದಿನೇ ಕೇಸ್ ಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಾಗೃತರಾಗಬೇಕು ಎಂದು ಮನವಿ ಮಾಡಿದರು.<img loading="lazy" decoding="async" class="aligncenter size-medium wp-image-63039" src="https://www.justkannada.in/wp-content/uploads/2021/04/swer-300x225.jpg" alt="mandya-DC- fined- those -not –wear-mask." width="300" height="225" /></p>
<p>ಕೊರೊನಾ ಇನ್ನೂ ನಮ್ಮನ್ನ ಬಿಟ್ಟು ಹೋಗಿಲ್ಲ. ನಮ್ಮ ಮಂಡ್ಯದಲ್ಲಿ ಒಂದೂ ಪ್ರಕರಣವಿಲ್ಲದಂತೆ ಝೀರೋ ಆಗುವವರೆಗೂ ಈ ದಂಡ ಹಾಕುವ ಪ್ರಕ್ರಿಯೆ ಮುಂದುವರೆಯುತ್ತದೆ ಎಂದು ಜಿಲ್ಲಾಧಿಕಾರಿ ಎಸ್.ಅಶ್ವಥಿ ಹೇಳಿದರು. ಆದ್ದರಿಂದ ಮಾಸ್ಕ್ ಧರಿಸಿ ಎಚ್ಚರಿಕೆಯಿಂದ ಇರಿ ಎಂದು ಬೈಕ್ ನಲ್ಲಿ, ಹೋಟೆಲ್ ಗಳಲ್ಲಿ ಮಾಸ್ಕ್ ಇಲ್ಲದೆ ಓಡಾಡೋರಿಗೆ ದಂಡ ವಿಧಿಸಿ ಎಂದು ಜಿಲ್ಲಾಧಿಕಾರಿ ಎಸ್.ಅಶ್ವಥಿ ಎಚ್ಚರಿಕೆ ನೀಡಿದರು.</p>
<p>ಈ ಸಂದರ್ಭದಲ್ಲಿ ನಗರಸಭಾ ಆಯುಕ್ತರಾದ ಲೋಕೇಶ್, ವಾರ್ತಾಧಿಕಾರಿ ಟಿ.ಕೆ ಹರೀಶ್ ,ನಗರಸಭೆಯ ಸಿಬ್ಬಂದಿಗಳು ಮತ್ತಿತರರು ಇದ್ದರು.</p>
<p>Key words: mandya-DC- fined- those -not –wear-mask.</p>
<p>The post <a href="https://www.justkannada.in/mandya-dc-fined-those-not-wear-mask/">ಮಾಸ್ಕ್  ಹಾಕದವರಿಗೆ ದಂಡ ವಿಧಿಸಿದ ಜಿಲ್ಲಾಧಿಕಾರಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಾಮಾಜಿಕ ಅಂತರ, ಮಾಸ್ಕ್ ಧರಿಸದ 7 ಮಂದಿ ಮೇಲೆ ಕ್ರಿಮಿನಲ್ ಕೇಸ್</title>
		<link>https://www.justkannada.in/social-gapdontwearmaskcriminal-case7-people/</link>
		
		<dc:creator><![CDATA[JK Desk]]></dc:creator>
		<pubDate>Fri, 09 Apr 2021 04:39:39 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[7 People]]></category>
		<category><![CDATA[Criminal case]]></category>
		<category><![CDATA[Don't]]></category>
		<category><![CDATA[mask]]></category>
		<category><![CDATA[Social gap]]></category>
		<category><![CDATA[Wear]]></category>
		<guid isPermaLink="false">https://www.justkannada.in/?p=61820</guid>

					<description><![CDATA[<p>ಮೈಸೂರು,ಏಪ್ರಿಲ್,09,2021(www.justkannada.in) : ಮೈಸೂರಿನಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ 7 ಮಂದಿ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ. ನಗರದಲ್ಲಿ ಕೊರೊನಾ ನಿಯಮ ಉಲ್ಲಂಘಿಸಿದ ಬೇಕರಿ, ಟೀ ಸ್ಟಾಲ್, ಪ್ರಾವಿಜನ್ ಸ್ಟೋರ್ ಮಾಲೀಕರು ಸೇರಿದಂತೆ 7 ಜನರ ಮೇಲೆ ವಿಪತ್ತುಗಳ ನಿರ್ವಹಣಾ ಕಾಯ್ದೆ 2005ರ ಅನ್ವಯ ಕೇಸ್ ದಾಖಲು ಮಾಡಲಾಗಿದೆ. ವ್ಯವಹಾರದ ವೇಳೆ ಜನರ ಗುಂಪು ಸೇರಿಸಿಕೊಂಡಿದ್ದು, ಮಾಸ್ಕ್ ಧರಿಸದೆ ವ್ಯಾಪಾರ ವಹಿವಾಟು ಮಾಡುವ ಮೂಲಕ ಕೊರೊನಾ ನಿಯಮ ಉಲ್ಲಂಘಿಸಿದ್ದಕ್ಕೆ ಪ್ರಕರಣ ದಾಖಲಿಸಲಾಗಿದೆ. [&#8230;]</p>
<p>The post <a href="https://www.justkannada.in/social-gapdontwearmaskcriminal-case7-people/">ಸಾಮಾಜಿಕ ಅಂತರ, ಮಾಸ್ಕ್ ಧರಿಸದ 7 ಮಂದಿ ಮೇಲೆ ಕ್ರಿಮಿನಲ್ ಕೇಸ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಏಪ್ರಿಲ್,09,2021(www.justkannada.in) :</strong> ಮೈಸೂರಿನಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ 7 ಮಂದಿ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ. <img loading="lazy" decoding="async" class="aligncenter  wp-image-53142" src="https://www.justkannada.in/wp-content/uploads/2021/01/jk.jpg" alt="Illegally,Sand,carrying,Truck,Seized,arrest,driver" width="330" height="330" />ನಗರದಲ್ಲಿ ಕೊರೊನಾ ನಿಯಮ ಉಲ್ಲಂಘಿಸಿದ ಬೇಕರಿ, ಟೀ ಸ್ಟಾಲ್, ಪ್ರಾವಿಜನ್ ಸ್ಟೋರ್ ಮಾಲೀಕರು ಸೇರಿದಂತೆ 7 ಜನರ ಮೇಲೆ ವಿಪತ್ತುಗಳ ನಿರ್ವಹಣಾ ಕಾಯ್ದೆ 2005ರ ಅನ್ವಯ ಕೇಸ್ ದಾಖಲು ಮಾಡಲಾಗಿದೆ.</p>
<p>ವ್ಯವಹಾರದ ವೇಳೆ ಜನರ ಗುಂಪು ಸೇರಿಸಿಕೊಂಡಿದ್ದು, ಮಾಸ್ಕ್ ಧರಿಸದೆ ವ್ಯಾಪಾರ ವಹಿವಾಟು ಮಾಡುವ ಮೂಲಕ ಕೊರೊನಾ ನಿಯಮ ಉಲ್ಲಂಘಿಸಿದ್ದಕ್ಕೆ ಪ್ರಕರಣ ದಾಖಲಿಸಲಾಗಿದೆ. ಮೈಸೂರು ನಗರ ಪೊಲೀಸ್ ಆಯುಕ್ತರಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.</p>
<p><img loading="lazy" decoding="async" class="aligncenter size-medium wp-image-54083" src="https://www.justkannada.in/wp-content/uploads/2021/01/chandragupta-300x168-300x168.jpg" alt="Social gap-Don't-wear-mask-Criminal Case-7 People" width="300" height="168" /></p>
<p>key words : Social gap-Don&#8217;t-wear-mask-Criminal Case-7 People</p>
<p>The post <a href="https://www.justkannada.in/social-gapdontwearmaskcriminal-case7-people/">ಸಾಮಾಜಿಕ ಅಂತರ, ಮಾಸ್ಕ್ ಧರಿಸದ 7 ಮಂದಿ ಮೇಲೆ ಕ್ರಿಮಿನಲ್ ಕೇಸ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಇನ್ಮುಂದೆ ಮದುವೆಗೆ ಎಂಟ್ರಿಯಾಗ್ತಾರೆ ಮಾರ್ಷಲ್ಸ್: ಮಾಸ್ಕ್ ಹಾಕಿಲ್ಲವೆಂದ್ರೆ ಸ್ಥಳದಲ್ಲೇ ದಂಡ ಫಿಕ್ಸ್- ಸಚಿವ ಸುಧಾಕರ್ ಎಚ್ಚರಿಕೆ&#8230;</title>
		<link>https://www.justkannada.in/marshals-marriage-mask-fine-fix-minister-sudhakar/</link>
		
		<dc:creator><![CDATA[JK Desk]]></dc:creator>
		<pubDate>Mon, 22 Feb 2021 09:51:46 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[fine]]></category>
		<category><![CDATA[fix]]></category>
		<category><![CDATA[marriage]]></category>
		<category><![CDATA[Marshals]]></category>
		<category><![CDATA[mask]]></category>
		<category><![CDATA[minister]]></category>
		<category><![CDATA[sudhakar]]></category>
		<guid isPermaLink="false">https://www.justkannada.in/?p=57184</guid>

					<description><![CDATA[<p>ಬೆಂಗಳೂರು,ಫೆಬ್ರವರಿ,22,2021(www.justkannada.in): ರಾಜ್ಯದಲ್ಲಿ ಸಭೆ, ಸಮಾರಂಭ, ಸಮಾವೇಶಗಳಲ್ಲಿ ಹೆಚ್ಚಿನ ಜನರು ಸೇರುತ್ತಾ ಇದ್ದಾರೆ. ಮಾಸ್ಕ್ ಹಾಕುವುದನ್ನೇ ಬಿಟ್ಟಿದ್ದಾರೆ.  ಜನ, ವಿಐಪಿ, ವಿವಿಐಪಿಗಳು ಮಾಸ್ಕ್ ಹಾಕ್ತಿಲ್ಲ. ಇದು ನಿಜಕ್ಕೂ ಅಪಾಯಕಾರಿ. ಹೀಗಾಗಿ ಮದುವೆ ಸಮಾರಂಭಕ್ಕೆ ಮಾರ್ಷಲ್ ಹಾಕ್ತೇವೆ ಎಂದು ಆರೋಗ್ಯ  ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ವಿಧಾನಸೌಧದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್,  ಡಿಸಿ, ಎಸ್ಪಿ, ಸಿಇಒ ,ಆರೋಗ್ಯಾಧಿಕಾರಿಗಳ ಜೊತೆ ಸಭೆ ನಡೆಲಾಗಿದೆ. ಇವರ ಜೊತೆ ವಿಡಿಯೋ ಸಂವಾದವನ್ನ ಮಾಡಿದ್ದೇವೆ. ಕೇರಳ, ಮಹಾರಾಷ್ಟ್ರದಲ್ಲಿ ಸೋಂಕು [&#8230;]</p>
<p>The post <a href="https://www.justkannada.in/marshals-marriage-mask-fine-fix-minister-sudhakar/">ಇನ್ಮುಂದೆ ಮದುವೆಗೆ ಎಂಟ್ರಿಯಾಗ್ತಾರೆ ಮಾರ್ಷಲ್ಸ್: ಮಾಸ್ಕ್ ಹಾಕಿಲ್ಲವೆಂದ್ರೆ ಸ್ಥಳದಲ್ಲೇ ದಂಡ ಫಿಕ್ಸ್- ಸಚಿವ ಸುಧಾಕರ್ ಎಚ್ಚರಿಕೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,22,2021(<a href="https://www.justkannada.in">www.justkannada.in</a>)</strong>: ರಾಜ್ಯದಲ್ಲಿ ಸಭೆ, ಸಮಾರಂಭ, ಸಮಾವೇಶಗಳಲ್ಲಿ ಹೆಚ್ಚಿನ ಜನರು ಸೇರುತ್ತಾ ಇದ್ದಾರೆ. ಮಾಸ್ಕ್ ಹಾಕುವುದನ್ನೇ ಬಿಟ್ಟಿದ್ದಾರೆ.  ಜನ, ವಿಐಪಿ, ವಿವಿಐಪಿಗಳು ಮಾಸ್ಕ್ ಹಾಕ್ತಿಲ್ಲ. ಇದು ನಿಜಕ್ಕೂ ಅಪಾಯಕಾರಿ. ಹೀಗಾಗಿ ಮದುವೆ ಸಮಾರಂಭಕ್ಕೆ ಮಾರ್ಷಲ್ ಹಾಕ್ತೇವೆ ಎಂದು ಆರೋಗ್ಯ  ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.</p>
<p>ವಿಧಾನಸೌಧದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್,  ಡಿಸಿ, ಎಸ್ಪಿ, ಸಿಇಒ ,ಆರೋಗ್ಯಾಧಿಕಾರಿಗಳ ಜೊತೆ ಸಭೆ ನಡೆಲಾಗಿದೆ. ಇವರ ಜೊತೆ ವಿಡಿಯೋ ಸಂವಾದವನ್ನ ಮಾಡಿದ್ದೇವೆ. ಕೇರಳ, ಮಹಾರಾಷ್ಟ್ರದಲ್ಲಿ ಸೋಂಕು ಹೆಚ್ಚಾಗ್ತಿದೆ. ಹೀಗಾಗಿ ಗಡಿಯಲ್ಲಿ ಮತ್ತಷ್ಟು ನಿಗಾ ವಹಿಸಿದ್ದೇವೆ. ಆರ್ ಟಿಪಿಸಿಆರ್ ಟೆಸ್ಟ್ ಮಾಡಲಾಗುತ್ತಿದೆಯೇ. ಯಾವ ರೀತಿ ಟೆಸ್ಟ್ ನಡೆದಿದೆ, ಪ್ರಮಾಣ ಇದರ ಬಗ್ಗೆ ಚರ್ಚೆಯಾಗಿದೆ ಎಂದರು.</p>
<p>2 ಲಕ್ಷ 90 ಸಾವಿರ ಸಿಬ್ಬಂದಿಗಳಿಗೆ ಲಸಿಕೆ ನೀಡಲಾಗಿದೆ. ಕಂದಾಯ, ಗ್ರಾಮೀಣಾಭಿವೃದ್ಧಿ, ಗೃಹ, ನಗರಾಭಿವೃದ್ಧಿ ಇಲಾಖೆ ಸಿಬ್ಬಂದಿಗೆ ಆರೋಗ್ಯ ಇಲಾಖೆಯಲ್ಲಿ 4 ಲಕ್ಷದ 23 ಸಾವಿರ ಜನರಿಗೆ ಮೊದಲ ಹಂತದ ಡೋಸ್ ಕೊಟ್ಟಿದ್ದೇವೆ. ನಾವು 8 ಲಕ್ಷ ಗುರಿಯನ್ನ ಇಟ್ಟುಕೊಂಡಿದ್ದೆವು. ಲಸಿಕೆಯನ್ನ ಕೊಡುವ ಗುರಿ ಮುಟ್ಟುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇವೆ. ನಾಳೆ, ನಾಡಿದ್ದು ಫ್ರಂಟ್ ಲೈನ್ ವರ್ಕರ್ಸ್ ಲಸಿಕೆ ಪಡೆದುಕೊಳ್ಳಬೇಕು ಎಂದರು.</p>
<p><strong>ಪ್ರತಿ ವಿವಾಹ ಕಾರ್ಯಕ್ರಮಕ್ಕೂ ಓರ್ವ ಮಾರ್ಷಲ್ ನೇಮಕ&#8230;</strong></p>
<p>ಈಗಾಗಲೇ ಸಮಾವೇಶ, ಜಾತ್ರೆಗಳು ಹೆಚ್ಚಾಗ್ತಿವೆ. ನಮ್ಮ ತಾಂತ್ರಿಕ ಸಮಿತಿ ಸಲಹೆಗೆ ವಿರುದ್ಧವಾಗಿ ನಡೆದಿದೆ. ಹೆಚ್ಚಿನ ಜನರು ಸೇರ್ತಿದ್ದಾರೆ. ಹೀಗಾಗಿ ನಾವು ಕಠಿಣ ಕ್ರಮಕ್ಕೆ ನಿರ್ಧರಿಸಿದ್ದೇವೆ. ಪ್ರತಿ ವಿವಾಹ ಕಾರ್ಯಕ್ರಮಕ್ಕೂ ಓರ್ವ ಮಾರ್ಷಲ್ ನೇಮಕ ಮಾಡಲಾಗುತ್ತದೆ. ಮಾಸ್ಕಾ ಹಾಕಿದ್ದಾರಾ ಇಲ್ವಾ ಅನ್ನೋದನ್ನ ಪತ್ತೆ ಹಂಚಿ ದಂಡ ವಿಧಿಸಲಿದ್ದಾರೆ. ಸ್ಥಳದಲ್ಲೇ ಮಾಸ್ಕ್ ಗೆ ದಂಡ ವಸೂಲಿ ಮಾಡಲಾಗುತ್ತೆ. ಮದುವೆ ಆಯೋಜಕರ ಮೇಲೂ ಫೈನ್ ಬೀಳುತ್ತೆ. ಇಂದು ಆರೋಗ್ಯ ಇಲಾಖೆಯಿಂದ ಈ ಬಗ್ಗೆ ಸುತ್ತೋಲೆ ಪ್ರಕಟ ಮಾಡಲಾಗುತ್ತದೆ ಎಂದು ಸಚಿವ ಸುಧಾಕರ್ ತಿಳಿಸಿದರು.<img loading="lazy" decoding="async" class="aligncenter size-medium wp-image-55873" src="https://www.justkannada.in/wp-content/uploads/2021/02/minister-sudhakar-debut-in-a-movie-300x167.jpeg" alt="Marshals –Marriage-mask -fine -fix -Minister -Sudhakar" width="300" height="167" /></p>
<p>ಸಭೆ,ಸಮಾರಂಭ,ಸಮಾವೇಶದಲ್ಲಿ ಹೆಚ್ಚಿನ ಜನ ಸೇರದಂತೆ ಮುಂಜಾಗ್ರತೆ ತೆಗೆದುಕೊಳ್ಳಲೇಬೇಕು. ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ಮಾಡಿದ್ದಾರೆ. ಎಂಟು ದಿನಗಳ ಕಾಲ ಲಾಕ್ ಡೌನ್ ಘೋಷಿಸಿದ್ದಾರೆ. ಸಿಎಂ ಕೂಡ ಸೋಂಕಿನ ನಿಯಂತ್ರಣಕ್ಕೆ ಒತ್ತು ಕೊಟ್ಟಿದ್ದಾರೆ. ಸಿಎಂ ಕೂಡ ವಿಡಿಯೊ ಕಾನ್ಫರೆನ್ಸ್ ಮಾಡಲಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಲಸಿಕೆ ಕೊಡುವುದರಲ್ಲಿ ಹಿಂದಿದ್ದೇವೆ. ಆಯುಕ್ತರಿಗೆ ಈ ಬಗ್ಗೆ ಸೂಚನೆ ಕೊಟ್ಟಿದ್ದೇವೆ ಎಂದು ಸಚಿವ ಸುಧಾಕರ್ ತಿಳಿಸಿದರು.</p>
<p>ಕಲಬುರಗಿ ಶೇ.1.37%  ಪಾಸಿಟೀವ್, ಬೆಂಗಳೂರು ನಗರ 1.2 % ಪಾಸಿಟೀವ್ ಪ್ರಮಾಣವಿದೆ. ಹೀಗಾಗಿ ಟೆಸ್ಟ್ ಪ್ರಮಾಣ ಹೆಚ್ಚಳ ಮಾಡ್ತೇವೆ. ಸೋಂಕಿತರನ್ನ ಪತ್ತೆ ಮಾಡಿ ಚಿಕಿತ್ಸೆ ನೀಡಬೇಕಿದೆ ಎಂದರು.</p>
<p>Key words: Marshals –Marriage-mask -fine -fix -Minister -Sudhakar</p>
<p>&nbsp;</p>
<p>The post <a href="https://www.justkannada.in/marshals-marriage-mask-fine-fix-minister-sudhakar/">ಇನ್ಮುಂದೆ ಮದುವೆಗೆ ಎಂಟ್ರಿಯಾಗ್ತಾರೆ ಮಾರ್ಷಲ್ಸ್: ಮಾಸ್ಕ್ ಹಾಕಿಲ್ಲವೆಂದ್ರೆ ಸ್ಥಳದಲ್ಲೇ ದಂಡ ಫಿಕ್ಸ್- ಸಚಿವ ಸುಧಾಕರ್ ಎಚ್ಚರಿಕೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು ಚಾಮುಂಡಿಬೆಟ್ಟಕ್ಕೆ ಭಕ್ತಸಾಗರ: ಮಾಸ್ಕ್, ಸಾಮಾಜಿಕ ಅಂತರ ಮಾಯ&#8230;</title>
		<link>https://www.justkannada.in/devotee-chamundi-hills-mysore-mask-social-distance/</link>
		
		<dc:creator><![CDATA[JK Desk]]></dc:creator>
		<pubDate>Tue, 26 Jan 2021 10:10:18 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Devotee – Chamundi hills]]></category>
		<category><![CDATA[mask]]></category>
		<category><![CDATA[Mysore.]]></category>
		<category><![CDATA[social distance]]></category>
		<guid isPermaLink="false">https://www.justkannada.in/?p=54250</guid>

					<description><![CDATA[<p>ಮೈಸೂರು,ಜನವರಿ,26,2021(www.justkannada.in): ಇಂದು ದೇಶಾದ್ಯಂತ 72ನೇ ಗಣರಾಜ್ಯೋತ್ಸವ ಸಂಭ್ರಮ,  ಸರ್ಕಾರಿ ರಜೆ ಇದ್ದು, ಈ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತರ ದಂಡೇ ಆಗಮಿಸಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ. ಇಂದು ರಜೆ ಇದ್ದ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟ ಭಕ್ತರಿಂದ ತುಂಬಿ ತುಳುಕುತ್ತಿದ್ದು, ತಾಯಿ ಚಾಮುಂಡೇಶ್ವರಿ ದೇವರ ದರ್ಶನಕ್ಕೆ ಭಕ್ತಗಣ ಮುಗಿಬಿದ್ದ ದೃಶ್ಯ ಕಂಡು ಬಂತು. ಚಾಮುಂಡಿ ಬೆಟ್ಟಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು ದೇವಸ್ಥಾನದ ಮೂರು ದ್ವಾರಗಳು ಫುಲ್ ರಶ್ ಆಗಿತ್ತು. ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು [&#8230;]</p>
<p>The post <a href="https://www.justkannada.in/devotee-chamundi-hills-mysore-mask-social-distance/">ಮೈಸೂರು ಚಾಮುಂಡಿಬೆಟ್ಟಕ್ಕೆ ಭಕ್ತಸಾಗರ: ಮಾಸ್ಕ್, ಸಾಮಾಜಿಕ ಅಂತರ ಮಾಯ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜನವರಿ,26,2021(<a href="https://www.justkannada.in">www.justkannada.in</a>)</strong>: ಇಂದು ದೇಶಾದ್ಯಂತ 72ನೇ ಗಣರಾಜ್ಯೋತ್ಸವ ಸಂಭ್ರಮ,  ಸರ್ಕಾರಿ ರಜೆ ಇದ್ದು, ಈ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತರ ದಂಡೇ ಆಗಮಿಸಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ.</p>
<p>ಇಂದು ರಜೆ ಇದ್ದ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟ ಭಕ್ತರಿಂದ ತುಂಬಿ ತುಳುಕುತ್ತಿದ್ದು, ತಾಯಿ ಚಾಮುಂಡೇಶ್ವರಿ ದೇವರ ದರ್ಶನಕ್ಕೆ ಭಕ್ತಗಣ ಮುಗಿಬಿದ್ದ ದೃಶ್ಯ ಕಂಡು ಬಂತು. ಚಾಮುಂಡಿ ಬೆಟ್ಟಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು ದೇವಸ್ಥಾನದ ಮೂರು ದ್ವಾರಗಳು ಫುಲ್ ರಶ್ ಆಗಿತ್ತು.<img loading="lazy" decoding="async" class="aligncenter size-medium wp-image-24906" src="https://www.justkannada.in/wp-content/uploads/2020/03/chamundi-hills-300x168.png" alt=" Devotee – Chamundi hills- Mysore- Mask- social  distance" width="300" height="168" /></p>
<p>ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು  ಜನರು ಸಾಲುಗಟ್ಟಿ ನಿಂತಿದ್ದು ಈ ವೇಳೆ ದೇವರ ದರ್ಶನದ ಗುಂಗಲ್ಲಿ ಭಕ್ತಗಣ ಸಾಮಾಜಿಕ ಅಂತರ ಮರೆತು ನಿಂತಿದ್ದ ದೃಶ್ಯ ಕಂಡು ಬಂದಿತ್ತು. ಜತೆಗೆ ಶೇಕಡಾ 90ರಷ್ಟು ಮಂದಿ ಮಾಸ್ಕ್ ಧರಿಸದೇ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದರು.</p>
<p>Key words: Devotee – Chamundi hills- Mysore- Mask- social  distance</p>
<p>The post <a href="https://www.justkannada.in/devotee-chamundi-hills-mysore-mask-social-distance/">ಮೈಸೂರು ಚಾಮುಂಡಿಬೆಟ್ಟಕ್ಕೆ ಭಕ್ತಸಾಗರ: ಮಾಸ್ಕ್, ಸಾಮಾಜಿಕ ಅಂತರ ಮಾಯ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
