<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>mayor Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/mayor/feed/" rel="self" type="application/rss+xml" />
	<link>https://www.justkannada.in/tag/mayor/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 15 Mar 2025 09:45:57 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>mayor Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/mayor/</link>
	<width>32</width>
	<height>32</height>
</image> 
	<item>
		<title>ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಆಗಿ ಮಂಗೇಶ್ ಉಪಮೇಯರ್ ಆಗಿ ವಾಣಿ‌ ವಿಲಾಸ ಜೋಶಿ‌ ಆಯ್ಕೆ</title>
		<link>https://www.justkannada.in/belgaum-municipal-corporation/</link>
		
		<dc:creator><![CDATA[prashanth]]></dc:creator>
		<pubDate>Sat, 15 Mar 2025 09:45:57 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Belgaum Municipal Corporation]]></category>
		<category><![CDATA[election]]></category>
		<category><![CDATA[mayor]]></category>
		<guid isPermaLink="false">https://www.justkannada.in/?p=137724</guid>

					<description><![CDATA[<p>ಬೆಳಗಾವಿ,ಮಾರ್ಚ್,15,2025 (www.justkannada.in):  ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಆಗಿ ಮಂಗೇಶ್ ಪವಾರ ಹಾಗೂ‌ ಉಪಮೇಯರ್ ಆಗಿ ವಾಣಿ‌ ವಿಲಾಸ ಜೋಶಿ‌ ಆಯ್ಕೆಯಾದರು. ಚುನಾವಣಾಧಿಕಾರಿ ಕೈ ಎತ್ತಿವ ಮೂಲಕ ಮೇಯರ್ ಹಾಗೂ ಉಪಮೇಯರ್ ಆಯ್ಕೆಗೆ ಅವಕಾಶ ನೀಡಿದ್ದರು. ಮಂಗೇಶ್ ಪರವಾಗಿ 40 ಮತಗಳು ಹಾಗೂ ವಿರುದ್ಧವಾಗಿ 5 ಮತಗಳು ಹಾಗೂ ವಾಣಿ ಪರವಾಗಿ 40 ಮತಗಳು ಹಾಗೂ ವಿರುದ್ಧವಾಗಿ 19ಮತಗಳು ಬಂದಿದ್ದವು. ಮರಾಠಿಗರಾದ ಮಂಗೇಶ 41ನೇ ವಾರ್ಡಿನ ಸದಸ್ಯ, ಕನ್ನಡತಿಯಾದ ವಾಣಿ ಅವರು 43ನೇ ವಾರ್ಡಿನ ಸದಸ್ಯೆಯಾಗಿದ್ದಾರೆ. ಈ [&#8230;]</p>
<p>The post <a href="https://www.justkannada.in/belgaum-municipal-corporation/">ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಆಗಿ ಮಂಗೇಶ್ ಉಪಮೇಯರ್ ಆಗಿ ವಾಣಿ‌ ವಿಲಾಸ ಜೋಶಿ‌ ಆಯ್ಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಮಾರ್ಚ್,15,2025 (<a href="http://www.justkannada.in">www.justkannada.in</a>):</strong>  ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಆಗಿ ಮಂಗೇಶ್ ಪವಾರ ಹಾಗೂ‌ ಉಪಮೇಯರ್ ಆಗಿ ವಾಣಿ‌ ವಿಲಾಸ ಜೋಶಿ‌ ಆಯ್ಕೆಯಾದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಚುನಾವಣಾಧಿಕಾರಿ ಕೈ ಎತ್ತಿವ ಮೂಲಕ ಮೇಯರ್ ಹಾಗೂ ಉಪಮೇಯರ್ ಆಯ್ಕೆಗೆ ಅವಕಾಶ ನೀಡಿದ್ದರು. ಮಂಗೇಶ್ ಪರವಾಗಿ 40 ಮತಗಳು ಹಾಗೂ ವಿರುದ್ಧವಾಗಿ 5 ಮತಗಳು ಹಾಗೂ ವಾಣಿ ಪರವಾಗಿ 40 ಮತಗಳು ಹಾಗೂ ವಿರುದ್ಧವಾಗಿ 19ಮತಗಳು ಬಂದಿದ್ದವು.</p>
<p>ಮರಾಠಿಗರಾದ ಮಂಗೇಶ 41ನೇ ವಾರ್ಡಿನ ಸದಸ್ಯ, ಕನ್ನಡತಿಯಾದ ವಾಣಿ ಅವರು 43ನೇ ವಾರ್ಡಿನ ಸದಸ್ಯೆಯಾಗಿದ್ದಾರೆ. ಈ ಮೂಲಕ 40 ಸದಸ್ಯರನ್ನು ಹೊಂದಿರುವ ಬಿಜೆಪಿ ಮತ್ತೊಮ್ಮೆ ಪಾಲಿಕೆ‌ಯ ಚುಕ್ಕಾಣಿ ‌ಹಿಡಿಯಿತು.</p>
<p>Key words: Belgaum Municipal Corporation, Mayor, Election</p>
<p>The post <a href="https://www.justkannada.in/belgaum-municipal-corporation/">ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಆಗಿ ಮಂಗೇಶ್ ಉಪಮೇಯರ್ ಆಗಿ ವಾಣಿ‌ ವಿಲಾಸ ಜೋಶಿ‌ ಆಯ್ಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಯದುವೀರ್‌ ಪರ  ಕುವೆಂಪುನಗರದಲ್ಲಿ ಮತ ಪ್ರಚಾರ ಮಾಡಿದ ಮಾಜಿ ಮೇಯರ್‌ ಶಿವಕುಮಾರ್‌</title>
		<link>https://www.justkannada.in/mayor-shivakumar-yadhuveer/</link>
		
		<dc:creator><![CDATA[mahesh]]></dc:creator>
		<pubDate>Sat, 06 Apr 2024 06:52:43 +0000</pubDate>
				<category><![CDATA[Election 2024]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[election]]></category>
		<category><![CDATA[mayor]]></category>
		<category><![CDATA[Mysore.]]></category>
		<category><![CDATA[Shivakumar]]></category>
		<category><![CDATA[yadhuveer]]></category>
		<guid isPermaLink="false">https://www.justkannada.in/?p=121896</guid>

					<description><![CDATA[<p>ಮೈಸೂರು, ಏ. 06, 2024  : (www.justkannada.in news )  ಬಿಜೆಪಿ ಅಭ್ಯರ್ಥಿ ಯದುವೀರ್‌ ಪರ ಮಾಜಿ ಮೇಯರ್‌ ಶಿವಕುಮಾರ್‌ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗಿಯಾದರು. ಕುವೆಂಪು ನಗರದ 47ನೇ ವಾರ್ಡಿನಲ್ಲಿ ಮನೆಮನೆಗೆ ತೆರಳಿ ಮತಯಾಚಿಸುವ ಮೂಲಕ ಚುನಾವಣಾ ಪ್ರಚಾರ ನಡೆಸಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನ ಮತ್ತೊಮ್ಮೆ ಪ್ರಧಾನಿಯಾಗಿ ಮಾಡುವುದಕ್ಕಾಗಿ ನಿಮ್ಮೆಲ್ಲರ  ಸಹಕಾರ, ಬೆಂಬಲ ಅವಶ್ಯಕ ಎಂದು ಶಿವಕುಮಾರ್ ಮನವಿ ಮಾಡಿದರು. ಮೇಯರ್‌ ಆಗಿದ್ದ ಅವಧಿಯಲ್ಲಿ ವಾರ್ಡ್‌ ನಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಜಾರಿಗೆ [&#8230;]</p>
<p>The post <a href="https://www.justkannada.in/mayor-shivakumar-yadhuveer/">ಯದುವೀರ್‌ ಪರ  ಕುವೆಂಪುನಗರದಲ್ಲಿ ಮತ ಪ್ರಚಾರ ಮಾಡಿದ ಮಾಜಿ ಮೇಯರ್‌ ಶಿವಕುಮಾರ್‌</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು, ಏ. 06, 2024  : (www.justkannada.in news )  ಬಿಜೆಪಿ ಅಭ್ಯರ್ಥಿ ಯದುವೀರ್‌ ಪರ ಮಾಜಿ ಮೇಯರ್‌ ಶಿವಕುಮಾರ್‌ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗಿಯಾದರು. ಕುವೆಂಪು ನಗರದ 47ನೇ ವಾರ್ಡಿನಲ್ಲಿ ಮನೆಮನೆಗೆ ತೆರಳಿ ಮತಯಾಚಿಸುವ ಮೂಲಕ ಚುನಾವಣಾ ಪ್ರಚಾರ ನಡೆಸಿದರು.</p>
<p>ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನ ಮತ್ತೊಮ್ಮೆ ಪ್ರಧಾನಿಯಾಗಿ ಮಾಡುವುದಕ್ಕಾಗಿ ನಿಮ್ಮೆಲ್ಲರ  ಸಹಕಾರ, ಬೆಂಬಲ ಅವಶ್ಯಕ ಎಂದು ಶಿವಕುಮಾರ್ ಮನವಿ ಮಾಡಿದರು.</p>
<p><a href="https://www.justkannada.in/wp-content/uploads/2022/09/jk-logo.jpg"></a></p>
<p>ಮೇಯರ್‌ ಆಗಿದ್ದ ಅವಧಿಯಲ್ಲಿ ವಾರ್ಡ್‌ ನಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಜಾರಿಗೆ ತರಲಾಗಿದೆ. ಪ್ರಮುಖವಾಗಿ ಅಪೋಲೋ ಆಸ್ಪತ್ರೆ ಜಂಕ್ಷನ್‌ ನಿಂದ ಸಿರಿಕಲ್ಚರ್‌  ಜಂಕ್ಷನ್‌ ತನಕ ೭ ಕೋಟಿ ರೂ. ವೆಚ್ಚದಲ್ಿ ಯುಜಿಡಿ ಕಾಮಗಾರಿ ಮಾಡಲಾಗಿದೆ. ಇದು ಸೇರಿದಂತೆ ವಾರ್ಡ್‌ ನಲ್ಲಿ ಒಟ್ಟು ೧೦ ಕೋಟಿ ರೂ. ವೆಚ್ಚದಲ್ಲಿ ಯುಜಿಡಿ ವ್ಯವಸ್ಥೆ ನಿರ್ವಹಿಸಲಾಗಿದೆ.  ವಾರ್ಡ್‌ ಗಳಲ್ಲಿ ನಿರ್ಹವಣೆ ಇಲ್ಲದೆ ಸೊರಗಿದ್ದ ಉದ್ಯಾನವನಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಇದಕ್ಕಾಗಿ ಒಟ್ಟು ಅಂದಾಜು ೩ ಕೋಟಿ ರೂ.ಗಳನ್ನು ವ್ಯಯಿಸಲಾಗಿದೆ.  ರಸ್ತೆ ಡಾಂಬರೀಕರಣ,  ಒಳಚರಂಡಿ ವ್ಯವಸ್ಥೆ ಸೇರಿದಂತೆ ಹಲವಾರು ಮೂಲ ಸವಲತ್ತುಗಳನ್ನು ಕಲ್ಪಿಸಲು ಶ್ರಮಿಸಿದ್ದೇನೆ. ಈ ಎಲ್ಲಾ ಅಂಶಗಳು ಮತದಾರರ ಮೇಲೆ ಸಕರಾತ್ಮಕ ಪರಿಣಾಮ ಬೀರಿದೆ. ಆದ್ದರಿಂದಲೇ ಮತಯಾಚನೆಗೆ ತೆರಳಿದ್ದ ವೇಳೆ ಮತದಾರರು ಬಿಜೆಪಿ ಅಭ್ಯರ್ಥಿ ಪರ ಒಲವು ತೋರಿಸುತ್ತಿರುವುದು ಕಂಡು ಬಂದಿದೆ. ಜತೆಗೆ ಮೈಸೂರು ಮಹಾರಾಜರ ವಂಶದವರಾಗಿರುವುದು ಮತದಾರರ ಒಲವಿಗೆ ಕಾರಣವಾಗಿದೆ. ಈ ಎಲ್ಲಾ ಅಂಶಗಳು ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಕೈ ಹಿಡಿಯಲಿದೆ ಎಂಬ ವಿಶ್ವಾಸವ್ಯಕ್ತಪಡಿಸಿದರು.</p>
<p>ವಾರ್ಡಿನ ಬಿಜೆಪಿಯ ಹಿರಿಯ ಮುಖಂಡರು, ಮುಡಾ ಮಾಜಿ ಸದಸ್ಯೆ ಲಕ್ಷ್ಮೀದೇವಿ , ಹಿಂದುಳಿದ ಮೋರ್ಚದ ಪ್ರಧಾನ ಕಾರ್ಯದರ್ಶಿ  ಉಪೇಂದ್ರ ಕುಮಾರ್ , ಕೇಬಲ್ ಸೋಮ,  ಶಾಂತವೀರಪ್ಪ, ಅನ್ನಪೂರ್ಣ  ಸೇರಿದಂತೆ ಕಾರ್ಯಕರ್ತರು ಮನೆಮನೆಗೆ ತೆರಳಿ  ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಜನತಾದಳ ಮೈತ್ರಿ ಅಭ್ಯರ್ಥಿ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ರವರಿಗೆ ಮತ  ನೀಡುವಂತೆ ಪ್ರಚಾರ ನಡೆಸಿದರು.</p>
<p><a href="https://www.justkannada.in/wp-content/uploads/2022/09/jk-logo.jpg"><img decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></a></p>
<p>key words : mysore, bjp, mayor, shivakumar, yadhuveer, election</p>
<p>&nbsp;</p>
<p>The post <a href="https://www.justkannada.in/mayor-shivakumar-yadhuveer/">ಯದುವೀರ್‌ ಪರ  ಕುವೆಂಪುನಗರದಲ್ಲಿ ಮತ ಪ್ರಚಾರ ಮಾಡಿದ ಮಾಜಿ ಮೇಯರ್‌ ಶಿವಕುಮಾರ್‌</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ದಸರಾ ಆಚರಣೆಗೆ 26 ಕೋಟಿ ರೂ. ಡಿಪಿಆರ್ : ಈ ಬಾರಿ ಪಾಲಿಕೆಗೆ ನೇರವಾಗಿ ಅನುದಾನ -ಮೇಯರ್ ಶಿವಕುಮಾರ್.</title>
		<link>https://www.justkannada.in/dpr-26-crores-mysore-dasara-celebrations-mayor-shivakumar/</link>
		
		<dc:creator><![CDATA[JK Desk]]></dc:creator>
		<pubDate>Mon, 07 Aug 2023 10:21:26 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[DPR 26 crores – mysore Dasara – celebrations]]></category>
		<category><![CDATA[mayor]]></category>
		<category><![CDATA[Shivakumar]]></category>
		<guid isPermaLink="false">https://www.justkannada.in/?p=110680</guid>

					<description><![CDATA[<p>ಮೈಸೂರು,ಆಗಸ್ಟ್,7,2023(www.justkannada.in): ಈ ಬಾರಿ ಮೈಸೂರು ದಸರಾ ಆಚರಣೆಗೆ 26 ಕೋಟಿಯ ಡಿಪಿಆರ್ ಸಿದ್ದಪಡಿಸಿ ಕೊಟ್ಟಿದ್ದೇವೆ. ಈ ಭಾರಿ ವಿಶೇಷವಾಗಿ ಮಹಾನಗರ ಪಾಲಿಕೆಗೆ ನೇರವಾಗಿ ಅನುದಾನ ಬಿಡುಗಡೆ ಮಾಡಲಾಗುತ್ತಿದೆ ಎಂದು ಮೈಸೂರು ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್ ತಿಳಿಸಿದ್ದಾರೆ. ಇಂದು ಈ ಕುರಿತು ಮಾತನಾಡಿದ ಮೇಯರ್ ಶಿವಕುಮಾರ್,  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಆಚರಣೆ ಕುರಿತು  ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಹೈ ಪವರ್ ಕಮಿಟಿ ನಡೆಸಲಾಯಿತು. ಆ ಸಭೆಯಲ್ಲಿ ಅದ್ದೂರಿ ದಸರಾ ಆಚರಣೆ ಮಾಡಲು ತೀರ್ಮಾನ [&#8230;]</p>
<p>The post <a href="https://www.justkannada.in/dpr-26-crores-mysore-dasara-celebrations-mayor-shivakumar/">ದಸರಾ ಆಚರಣೆಗೆ 26 ಕೋಟಿ ರೂ. ಡಿಪಿಆರ್ : ಈ ಬಾರಿ ಪಾಲಿಕೆಗೆ ನೇರವಾಗಿ ಅನುದಾನ -ಮೇಯರ್ ಶಿವಕುಮಾರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಆಗಸ್ಟ್,7,2023(<a href="http://www.justkannada.in">www.justkannada.in</a>):</strong> ಈ ಬಾರಿ ಮೈಸೂರು ದಸರಾ ಆಚರಣೆಗೆ 26 ಕೋಟಿಯ ಡಿಪಿಆರ್ ಸಿದ್ದಪಡಿಸಿ ಕೊಟ್ಟಿದ್ದೇವೆ. ಈ ಭಾರಿ ವಿಶೇಷವಾಗಿ ಮಹಾನಗರ ಪಾಲಿಕೆಗೆ ನೇರವಾಗಿ ಅನುದಾನ ಬಿಡುಗಡೆ ಮಾಡಲಾಗುತ್ತಿದೆ ಎಂದು ಮೈಸೂರು ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್ ತಿಳಿಸಿದ್ದಾರೆ.<img decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="(max-width: 300px) 100vw, 300px" /></p>
<p>ಇಂದು ಈ ಕುರಿತು ಮಾತನಾಡಿದ ಮೇಯರ್ ಶಿವಕುಮಾರ್,  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಆಚರಣೆ ಕುರಿತು  ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಹೈ ಪವರ್ ಕಮಿಟಿ ನಡೆಸಲಾಯಿತು. ಆ ಸಭೆಯಲ್ಲಿ ಅದ್ದೂರಿ ದಸರಾ ಆಚರಣೆ ಮಾಡಲು ತೀರ್ಮಾನ ಮಾಡಲಾಗಿದೆ. ದಸರಾ ಆಚರಣೆಗೆ 26ಕೋಟಿಯ ಡಿಪಿಆರ್ ಸಿದ್ದಪಡಿಸಿ ಕೊಟ್ಟಿದ್ದೇವೆ. ಮುಖ್ಯಮಂತ್ರಿಗಳು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.<img loading="lazy" decoding="async" class="aligncenter size-medium wp-image-110681" src="https://www.justkannada.in/wp-content/uploads/2023/08/shivakumar-300x187.jpg" alt="" width="300" height="187" srcset="https://www.justkannada.in/wp-content/uploads/2023/08/shivakumar-300x187.jpg 300w, https://www.justkannada.in/wp-content/uploads/2023/08/shivakumar.jpg 500w" sizes="auto, (max-width: 300px) 100vw, 300px" /></p>
<p>ಈ ಹಿಂದೆ ಜಿಲ್ಲಾಡಳಿತಕ್ಕೆ ಹಣ ಬಿಡುಗಡೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ವಿಶೇಷವಾಗಿ ಮಹಾನಗರ ಪಾಲಿಕೆಗೆ ನೇರವಾಗಿ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ನಗರದ ಪ್ರಮುಖ ವೃತ್ತಗಳಲ್ಲಿ ವಿಶೇಷ ವಿದ್ಯುತ್ ದೀಪಾಲಂಕರಗಳನ್ನ ಮಾಡಬೇಕೆಂದು ತೀರ್ಮಾನ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಸಭೆ ಕರೆದು ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಮೇಯರ್ ಶಿವಕುಮಾರ್ ಹೇಳಿದರು.</p>
<p>Key words: DPR 26 crores – mysore Dasara – celebrations- Mayor- Shivakumar</p>
<p>The post <a href="https://www.justkannada.in/dpr-26-crores-mysore-dasara-celebrations-mayor-shivakumar/">ದಸರಾ ಆಚರಣೆಗೆ 26 ಕೋಟಿ ರೂ. ಡಿಪಿಆರ್ : ಈ ಬಾರಿ ಪಾಲಿಕೆಗೆ ನೇರವಾಗಿ ಅನುದಾನ -ಮೇಯರ್ ಶಿವಕುಮಾರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಲ್ಬುರ್ಗಿ ಪಾಲಿಕೆ ಬಿಜೆಪಿ ತೆಕ್ಕೆಗೆ: ಮೇಯರ್ ಆಗಿ ವಿಶಾಲ್ ದರ್ಗಿ ಆಯ್ಕೆ.</title>
		<link>https://www.justkannada.in/kalburgi-corporation-bjp-vishal-dargi-elected-mayor/</link>
		
		<dc:creator><![CDATA[JK Desk]]></dc:creator>
		<pubDate>Thu, 23 Mar 2023 08:45:26 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[elected]]></category>
		<category><![CDATA[Kalburgi- Corporation - BJP]]></category>
		<category><![CDATA[mayor]]></category>
		<category><![CDATA[Vishal Dargi]]></category>
		<guid isPermaLink="false">https://www.justkannada.in/?p=105155</guid>

					<description><![CDATA[<p>ಕಲ್ಬುರ್ಗಿ,ಮಾರ್ಚ್,23,2023(www.justkannada.in): ಕಲ್ಬುರ್ಗಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ  ಅಧಿಕಾರದ ಗದ್ದುಗೆಗೇರಿದ್ದು, ಮೇಯರ್ ಆಗಿ ವಿಶಾಲ್ ದರ್ಗಿ ಆಯ್ಕೆಯಾಗಿದ್ದಾರೆ. ಕಲ್ಬುರ್ಗಿ ಪಾಲಿಕೆ ನೂತನ ಮೇಯರ್ ಆಗಿ  ಬಿಜೆಪಿ ಅಭ್ಯರ್ಥಿ ವಿಶಾಲ್ ದರ್ಗಿ ಉಪಮೇಯರ್ ಆಗಿ ಶಿವಾನಂದ ಪಿಸ್ತಿ ಆಯ್ಕೆಯಾಗಿದ್ದಾರೆ. 65 ಮತಗಳ ಪೈಕಿ 33 ಮತಗಳು  ಬಿಜೆಪಿಗೆ ಬಿದ್ದಿವೆ.   32 ಮತ ಗಳಿಸಿ ಕಾಂಗ್ರೆಸ್  ಒಂದೇ ಒಂದು ಮತದಿಂದ ಸೋಲನುಭವಿಸಿದೆ. ಈ ಮೂಲಕ 12 ವರ್ಷಗಳ ಬಳಿಕ ಬಿಜೆಪಿ ಕಲ್ಬುರ್ಗಿಯ ಪಾಲಿಕೆಯ ಗದ್ದುಗೆಗೇರಿದೆ. Key words: Kalburgi- Corporation &#8211; [&#8230;]</p>
<p>The post <a href="https://www.justkannada.in/kalburgi-corporation-bjp-vishal-dargi-elected-mayor/">ಕಲ್ಬುರ್ಗಿ ಪಾಲಿಕೆ ಬಿಜೆಪಿ ತೆಕ್ಕೆಗೆ: ಮೇಯರ್ ಆಗಿ ವಿಶಾಲ್ ದರ್ಗಿ ಆಯ್ಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕಲ್ಬುರ್ಗಿ,ಮಾರ್ಚ್,23,2023(<a href="http://www.justkannada.in">www.justkannada.in</a>):</strong> ಕಲ್ಬುರ್ಗಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ  ಅಧಿಕಾರದ ಗದ್ದುಗೆಗೇರಿದ್ದು, ಮೇಯರ್ ಆಗಿ ವಿಶಾಲ್ ದರ್ಗಿ ಆಯ್ಕೆಯಾಗಿದ್ದಾರೆ.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಕಲ್ಬುರ್ಗಿ ಪಾಲಿಕೆ ನೂತನ ಮೇಯರ್ ಆಗಿ  ಬಿಜೆಪಿ ಅಭ್ಯರ್ಥಿ ವಿಶಾಲ್ ದರ್ಗಿ ಉಪಮೇಯರ್ ಆಗಿ ಶಿವಾನಂದ ಪಿಸ್ತಿ ಆಯ್ಕೆಯಾಗಿದ್ದಾರೆ. 65 ಮತಗಳ ಪೈಕಿ 33 ಮತಗಳು  ಬಿಜೆಪಿಗೆ ಬಿದ್ದಿವೆ.   32 ಮತ ಗಳಿಸಿ ಕಾಂಗ್ರೆಸ್  ಒಂದೇ ಒಂದು ಮತದಿಂದ ಸೋಲನುಭವಿಸಿದೆ.<img loading="lazy" decoding="async" class="aligncenter size-medium wp-image-105156" src="https://www.justkannada.in/wp-content/uploads/2023/03/kalburgi-300x178.jpg" alt="" width="300" height="178" srcset="https://www.justkannada.in/wp-content/uploads/2023/03/kalburgi-300x178.jpg 300w, https://www.justkannada.in/wp-content/uploads/2023/03/kalburgi.jpg 500w" sizes="auto, (max-width: 300px) 100vw, 300px" /></p>
<p>ಈ ಮೂಲಕ 12 ವರ್ಷಗಳ ಬಳಿಕ ಬಿಜೆಪಿ ಕಲ್ಬುರ್ಗಿಯ ಪಾಲಿಕೆಯ ಗದ್ದುಗೆಗೇರಿದೆ.</p>
<p>Key words: Kalburgi- Corporation &#8211; BJP -Vishal Dargi- elected &#8211; Mayor.</p>
<p>The post <a href="https://www.justkannada.in/kalburgi-corporation-bjp-vishal-dargi-elected-mayor/">ಕಲ್ಬುರ್ಗಿ ಪಾಲಿಕೆ ಬಿಜೆಪಿ ತೆಕ್ಕೆಗೆ: ಮೇಯರ್ ಆಗಿ ವಿಶಾಲ್ ದರ್ಗಿ ಆಯ್ಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಸಮುಕ್ತ ನಗರ: ಮೈಸೂರು ಮೇಯರ್ ಶಿವಕುಮಾರ್ ಪ್ರಯತ್ನಕ್ಕೆ ಕೈ ಜೋಡಿಸಿದ ಅಧಿಕಾರಿಗಳು.</title>
		<link>https://www.justkannada.in/garbage-free-city-mysore-mayor-shivakumar/</link>
		
		<dc:creator><![CDATA[JK Desk]]></dc:creator>
		<pubDate>Wed, 11 Jan 2023 10:36:38 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[city]]></category>
		<category><![CDATA[free]]></category>
		<category><![CDATA[Garbage]]></category>
		<category><![CDATA[mayor]]></category>
		<category><![CDATA[Mysore.]]></category>
		<category><![CDATA[Shivakumar]]></category>
		<guid isPermaLink="false">https://www.justkannada.in/?p=102227</guid>

					<description><![CDATA[<p>ಮೈಸೂರು,ಜನವರಿ,11,2023(www.justkannada.in): ಸ್ವಚ್ಛ ಭಾರತ್ ಅಭಿಯಾನದ ಸಂದರ್ಭದಲ್ಲಿ ಸ್ವಚ್ಛವಾಗಿ ಕಾಣಿಸಿಕೊಂಡರೂ ನಂತರದಲ್ಲಿ ಕಸಮಯವಾಗಿ ಸಾರ್ವಜನಿಕರು ಮೂಗುಮುಚ್ಚಿ ಓಡಾಡುತ್ತಿದ್ದ ಮೈಸೂರು ನಗರದ 65  ಸ್ಥಳಗಳು ಈಗ ಸಂಪೂರ್ಣ ಕಸಮುಕ್ತ ಪ್ರದೇಶವಾಗಿವೆ. ಮೈಸೂರು ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್ ಅವರ ಕಸ ಮುಕ್ತ ನಗರ ಮಾಡುವ ಪ್ರಯತ್ನಕ್ಕೆ ಬೆನ್ನಲುಬಾಗಿ ನಿಂತ ಅಧಿಕಾರಿಗಳು ಕೈ ಜೋಡಿಸಿದ ಫಲವಾಗಿ ಮೊದಲ ಹಂತದಲ್ಲಿ 65 ಸ್ಥಳಗಳು ಕಸಮುಕ್ತ ಸ್ಥಳವಾಗಿದೆ. ಮೇಯರ್ ಆಗಿ ಆಯ್ಕೆಯಾಗುತ್ತಿದ್ದಂತೆ ಶಿವಕುಮಾರ್ ಅವರು ರಸ್ತೆಯ ಬದಿಗಳಲ್ಲಿ ಬಿಸಾಡುವ ಕಸದ ಜಾಗವನ್ನು ಕಸ ಮುಕ್ತವನ್ನಾಗಿಸುವ [&#8230;]</p>
<p>The post <a href="https://www.justkannada.in/garbage-free-city-mysore-mayor-shivakumar/">ಕಸಮುಕ್ತ ನಗರ: ಮೈಸೂರು ಮೇಯರ್ ಶಿವಕುಮಾರ್ ಪ್ರಯತ್ನಕ್ಕೆ ಕೈ ಜೋಡಿಸಿದ ಅಧಿಕಾರಿಗಳು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜನವರಿ,11,2023(<a href="http://www.justkannada.in">www.justkannada.in</a>):</strong> ಸ್ವಚ್ಛ ಭಾರತ್ ಅಭಿಯಾನದ ಸಂದರ್ಭದಲ್ಲಿ ಸ್ವಚ್ಛವಾಗಿ ಕಾಣಿಸಿಕೊಂಡರೂ ನಂತರದಲ್ಲಿ ಕಸಮಯವಾಗಿ ಸಾರ್ವಜನಿಕರು ಮೂಗುಮುಚ್ಚಿ ಓಡಾಡುತ್ತಿದ್ದ ಮೈಸೂರು ನಗರದ 65  ಸ್ಥಳಗಳು ಈಗ ಸಂಪೂರ್ಣ ಕಸಮುಕ್ತ ಪ್ರದೇಶವಾಗಿವೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಸೂರು ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್ ಅವರ ಕಸ ಮುಕ್ತ ನಗರ ಮಾಡುವ ಪ್ರಯತ್ನಕ್ಕೆ ಬೆನ್ನಲುಬಾಗಿ ನಿಂತ ಅಧಿಕಾರಿಗಳು ಕೈ ಜೋಡಿಸಿದ ಫಲವಾಗಿ ಮೊದಲ ಹಂತದಲ್ಲಿ 65 ಸ್ಥಳಗಳು ಕಸಮುಕ್ತ ಸ್ಥಳವಾಗಿದೆ.</p>
<p>ಮೇಯರ್ ಆಗಿ ಆಯ್ಕೆಯಾಗುತ್ತಿದ್ದಂತೆ ಶಿವಕುಮಾರ್ ಅವರು ರಸ್ತೆಯ ಬದಿಗಳಲ್ಲಿ ಬಿಸಾಡುವ ಕಸದ ಜಾಗವನ್ನು ಕಸ ಮುಕ್ತವನ್ನಾಗಿಸುವ ಬಗ್ಗೆ ಘೋಷಣೆ ಮಾಡುವ ಜತೆಗೆ ಅದಕ್ಕೆ ತಕ್ಕಂತೆ ಕಾರ್ಯಪ್ರವೃತ್ತರಾಗಿದ್ದರು. ಆರೋಗ್ಯ ಮತ್ತು ತಾಂತ್ರಿಕ ಶಾಖೆಯ ಅಧಿಕಾರಿಗಳ ಸಭೆಯನ್ನು ಕರೆದು ಸಾರ್ವಜನಿಕರು ಹಲವಾರು ಕಡೆಗಳಲ್ಲಿ ಕಸವನ್ನು ಬಿಸಾಡಿ ಕಸದ ರಾಶಿಯನ್ನಾಗಿ ಮಾಡುತ್ತಿದ್ದು,ಅದನ್ನು ತಡೆಗಟ್ಟಿ ಅಂತಹ ಜಾಗಗಳ ಸ್ವರೂಪವನ್ನು ಬದಲಿಸಿ ರಾಜ್ಯಕ್ಕೆ ಮಾದರಿಯಾಗುವಂತೆ ಯೋಜನೆ ರೂಪಿಸಿದ್ದರು. ಅದರಂತೆ, ಮೊದಲ ಹಂತದಲ್ಲಿ ಕಸ ಬಿಸಾಡಿ ಸಂಗ್ರಹವಾಗುತ್ತಿದ್ದ 65 ಸ್ಥಳಗಳನ್ನು ಗುರುತಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಜತೆಗೆ ಪ್ರದೇಶಗಳನ್ನು ರೂಪಾಂತರಗೊಳಿಸಿದ್ದಾರೆ. <img loading="lazy" decoding="async" class="aligncenter size-full wp-image-102228" src="https://www.justkannada.in/wp-content/uploads/2023/01/mysore-clean.jpg" alt="" width="500" height="175" srcset="https://www.justkannada.in/wp-content/uploads/2023/01/mysore-clean.jpg 500w, https://www.justkannada.in/wp-content/uploads/2023/01/mysore-clean-300x105.jpg 300w" sizes="auto, (max-width: 500px) 100vw, 500px" /></p>
<p>ಮೊದಲ ಹಂತದಲ್ಲಿ65 ಸ್ಥಳಗಳನ್ನು ಆಯ್ಕೆ ಮಾಡಿಕೊಂಡು ಕಸಮುಕ್ತವನ್ನಾಗಿ ಮಾಡಲಾಗಿದೆ. ವಾಣಿವಿಲಾಸ ರಸ್ತೆ ಹತ್ತಿರದ ಸೀತಾರಾಮ ರಸ್ತೆ,  ಅಗ್ರಹಾರ ವೃತ್ತದ ಟಾಂಗಾ ನಿಲ್ದಾಣ, ಹರಿಹರ ಹೋಟೆಲ್ ಹತ್ತಿರ, ಟ್ಯಾಂಕ್ ಬಂಡ್ ರಸ್ತೆ, ಕುರುಬಾರಹಳ್ಳಿ ಸ್ಮಶಾನದ ಮುಂಭಾಗ,  ಕೃಷ್ಣರಾಜ ಸರ್ಕಾರಿ ಶಾಲೆಯ ಮುಂಭಾಗ, ದಿವಾನ್ಸ್ ರಸ್ತೆ, ಹೊಸಕೇರಿ  1ನೇ ಕ್ರಾಸ್, ಗೌರಿಶಂಕರ ಮುಖ್ಯರಸ್ತೆ, ಕಂಸಾಳೆ ಮಹದೇವಯ್ಯ ವೃತ್ತದ ಸಾರ್ವಜನಿಕ ಶೌಚಾಲಯ ಹಿಂಭಾಗ, ಶ್ಯಾಂ ಸ್ಟುಡಿಯೋ ಸಮೀಪ, ಅಶೋಕಪುರಂ ಅಂಗನವಾಡಿ ಎದುರು, ವಿವಿ ಮೊಹಲ್ಲಾದ ಎರಡನೇ ಮೇನ್ ವೈಟ್ ಹೌಸ್ ಹತ್ತಿರ, ಜಯಲಕ್ಷ್ಮೀಪುರಂ ಚಿನ್ಮಯ ಶಾಲೆ ಬಳಿ, ಕುಕ್ಕರಹಳ್ಳಿ ಕೆರೆ ಪಾರ್ಕ್ ಹತ್ತಿರ, ನಾರಾಯಣಸ್ವಾಮಿ ಬ್ಲಾಕ್, ಲಕ್ಷ್ಮೀಕಾಂತನಗರ ಸಮುದಾಯ ಭವನ ಮುಂಭಾಗ, ಮುಡಾ ಮಾರುಕಟ್ಟೆ ಮುಂಭಾಗ, ವಿಜಯನಗರ ಎರಡನೇ ಹಂತದ ಹೊಯ್ಸಳ ಸರ್ಕಲ್, ವಿಜಯನಗರ ಎರಡನೇ ಹಂತದ 19ನೇ ಮುಖ್ಯರಸ್ತೆ, ಮಥುರ ಪಾರ್ಕ್ ಮುಂಭಾಗ, ಸೆಂಟ್ ಥಾಮಸ್ ಶಾಲೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎದುರು, ಜೆ.ಪಿ.ನಗರ ಆಟದ ಮೈದಾನ, ಮಾನಂದವಾಡಿ ರಸ್ತೆ, ತರಳಬಾಳು ಶಾಲೆ ಹಿಂಭಾಗ, ಯಾದವಗಿರಿ ರೈಲ್ವೆ ಟ್ರಾಕ್ ಹತ್ತಿರ, ಯಾದವಗಿರಿ ಪರಮಹಂಸರಸ್ತೆ, ಶಾರದಾದೇವಿನಗರ ಹೈಟೆನ್ಷನ ಪಾರ್ಕ್ ಹತ್ತಿರ, ಗೋಕುಲಂ ಹಸು-ಕರು ಪಾರ್ಕ್  ಸೇರಿ ಇನ್ನಿತರ ಕಡೆಗಳಲ್ಲಿ ಕಸಮುಕ್ತಮಾಡಲಾಗಿದ್ದು ಸ್ವಚ್ಛವಾಗಿ ಕಾಣಿಸುತ್ತಿವೆ.</p>
<p>ಈ ಕುರಿತು ಮಾತನಾಡಿರುವ ಮೇಯರ್ ಶಿವಕುಮಾರ್, ನಗರದಲ್ಲಿ ಮೊದಲ ಹಂತದಲ್ಲಿ 65 ಸ್ಥಳಗಳನ್ನು ಕಸಮುಕ್ತ ಪ್ರದೇಶವನ್ನಾಗಿ ಮಾಡಲಾಗಿದ್ದು,ಹಂತ ಹಂತವಾಗಿ ಜನನಿಬಿಡ ಪ್ರದೇಶಗಳಲ್ಲಿ ಕಸ ಸುರಿಯುವ ಸ್ಥಳಗಳನ್ನು ಗುರುತಿಸಿ ರೂಪಾಂತರ ಮಾಡಲಾಗುವುದು. ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದೇವೆ.ಕಸ ಮುಕ್ತ ಪ್ರದೇಶಗಳಲ್ಲಿ ಈಗ ಸಾರ್ವಜನಿಕರು ನಿಗಾ ಇಟ್ಟು ಮತ್ತೆ ಕಸ ಸುರಿಯದಂತೆ ನೋಡಿಕೊಳ್ಳುವ ಕೆಲಸ ಮಾಡುತ್ತಿರುವುದು ಕಂಡುಬಂದಿದೆ ಎಂದು ತಿಳಿಸಿದ್ದಾರೆ.</p>
<p>Key words: Garbage –free-city-Mysore- Mayor- Shivakumar</p>
<p>The post <a href="https://www.justkannada.in/garbage-free-city-mysore-mayor-shivakumar/">ಕಸಮುಕ್ತ ನಗರ: ಮೈಸೂರು ಮೇಯರ್ ಶಿವಕುಮಾರ್ ಪ್ರಯತ್ನಕ್ಕೆ ಕೈ ಜೋಡಿಸಿದ ಅಧಿಕಾರಿಗಳು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ನಿರ್ಧಾರ: ಪಾಲಿಕೆ ಅನುದಾನದಲ್ಲೇ ದುರಸ್ತಿ ಕಾರ್ಯ –ಮೈಸೂರು ಮೇಯರ್ ಶಿವಕುಮಾರ್.</title>
		<link>https://www.justkannada.in/decision-preserve-heritage-buildings-mysore-mayor-shivakumar/</link>
		
		<dc:creator><![CDATA[JK Desk]]></dc:creator>
		<pubDate>Fri, 04 Nov 2022 09:54:35 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Decision – preserve-heritage- buildings-mysore]]></category>
		<category><![CDATA[mayor]]></category>
		<category><![CDATA[Shivakumar]]></category>
		<guid isPermaLink="false">https://www.justkannada.in/?p=99165</guid>

					<description><![CDATA[<p>ಮೈಸೂರು, ನವೆಂಬರ್,4,2022(www.justkannada.in): ನಗರದ  ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ನಿರ್ಧಾರ ಮಾಡಲಾಗಿದ್ದು ಪಾಲಿಕೆ ಅನುದಾನದಲ್ಲೇ ದುರಸ್ತಿ ಕಾರ್ಯ ಮಾಡಲಾಗುತ್ತದೆ ಎಂದು ಮೈಸೂರು ಮೇಯರ್ ಶಿವಕುಮಾರ್ ತಿಳಿಸಿದರು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ಕುರಿತು ಪುರಾತತ್ವ ಇಲಾಖೆ ತಜ್ಞರು ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮೇಯರ್ ಶಿವಕುಮಾರ್ ಸಭೆ ನಡೆಸಿ ಚರ್ಚಿಸಿದರು.  ಸಭೆಯಲ್ಲಿ ಸಾಂಸ್ಕೃತಿಕ ನಗರಿಯಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ನಿರ್ಧಾರ ಮಾಡಲಾಯಿತು. ಕೆ.ಆರ್ ಮಾರುಕಟ್ಟೆ, ದೊಡ್ಡಗಡಿಯಾರ, ಪಾಲಿಕೆ ಕಟ್ಟಡ ಸೇರಿದಂತೆ ಹಲವು ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಇತ್ತೀಚಿಗೆ [&#8230;]</p>
<p>The post <a href="https://www.justkannada.in/decision-preserve-heritage-buildings-mysore-mayor-shivakumar/">ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ನಿರ್ಧಾರ: ಪಾಲಿಕೆ ಅನುದಾನದಲ್ಲೇ ದುರಸ್ತಿ ಕಾರ್ಯ –ಮೈಸೂರು ಮೇಯರ್ ಶಿವಕುಮಾರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ನವೆಂಬರ್,4,2022(<a href="http://www.justkannada.in">www.justkannada.in</a>):</strong> ನಗರದ  ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ನಿರ್ಧಾರ ಮಾಡಲಾಗಿದ್ದು ಪಾಲಿಕೆ ಅನುದಾನದಲ್ಲೇ ದುರಸ್ತಿ ಕಾರ್ಯ ಮಾಡಲಾಗುತ್ತದೆ ಎಂದು ಮೈಸೂರು ಮೇಯರ್ ಶಿವಕುಮಾರ್ ತಿಳಿಸಿದರು.<a href="https://www.justkannada.in/wp-content/uploads/2022/09/jk-logo.jpg"><img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></a></p>
<p>ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ಕುರಿತು ಪುರಾತತ್ವ ಇಲಾಖೆ ತಜ್ಞರು ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮೇಯರ್ ಶಿವಕುಮಾರ್ ಸಭೆ ನಡೆಸಿ ಚರ್ಚಿಸಿದರು.  ಸಭೆಯಲ್ಲಿ ಸಾಂಸ್ಕೃತಿಕ ನಗರಿಯಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ನಿರ್ಧಾರ ಮಾಡಲಾಯಿತು.</p>
<p>ಕೆ.ಆರ್ ಮಾರುಕಟ್ಟೆ, ದೊಡ್ಡಗಡಿಯಾರ, ಪಾಲಿಕೆ ಕಟ್ಟಡ ಸೇರಿದಂತೆ ಹಲವು ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಇತ್ತೀಚಿಗೆ ನಿರಂತರ ಮಳೆಯಿಂದಾಗಿ ಮಹಾರಾಣಿ ಕಾಲೇಜು ಕಟ್ಟಡ ಕುಸಿದಿತ್ತು.<a href="https://www.justkannada.in/wp-content/uploads/2022/11/mayor.jpg"><img loading="lazy" decoding="async" class="aligncenter size-medium wp-image-99166" src="https://www.justkannada.in/wp-content/uploads/2022/11/mayor-300x169.jpg" alt="" width="300" height="169" srcset="https://www.justkannada.in/wp-content/uploads/2022/11/mayor-300x169.jpg 300w, https://www.justkannada.in/wp-content/uploads/2022/11/mayor.jpg 500w" sizes="auto, (max-width: 300px) 100vw, 300px" /></a></p>
<p>ಇದೀಗ ಎಚ್ಚೆತ್ತುಕೊಂಡ ಮಹಾ ನಗರ ಪಾಲಿಕೆ, ನಗರದಲ್ಲಿರುವ ಹಲವಾರು ಪಾರಂಪರಿಕ ಕಟ್ಟಡಗಳ ಉಳಿಸಲು ಮೊದಲ ಪ್ರಾಶಸ್ತ್ಯ ಕೊಡಲು ಕ್ರಮ ವಹಿಸಲು ತೀರ್ಮಾನಿಸಿದೆ. ಈ ಕುರಿತು ಮಾತನಾಡಿರುವ ಮೇಯರ್ ಶಿವಕುಮಾರ್, ಪಾಲಿಕೆ ಸದಸ್ಯ ಸಭೆ ಕರೆದು ಎಲ್ಲರ ಅನುಮೋದನೆ ಪಡೆದು ಪಾಲಿಕೆ ಅನುದಾನದಲ್ಲೇ ದುರಸ್ತಿ ಕಾರ್ಯಗಳನ್ನು ಮಾಡಲಾಗುತ್ತದೆ. ಇದನ್ನು ತ್ವರಿತವಾಗಿ ಕೈಗೆತ್ತಿಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.</p>
<p>Key words: Decision – preserve-heritage- buildings-mysore-Mayor -Shivakumar</p>
<p>The post <a href="https://www.justkannada.in/decision-preserve-heritage-buildings-mysore-mayor-shivakumar/">ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ನಿರ್ಧಾರ: ಪಾಲಿಕೆ ಅನುದಾನದಲ್ಲೇ ದುರಸ್ತಿ ಕಾರ್ಯ –ಮೈಸೂರು ಮೇಯರ್ ಶಿವಕುಮಾರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಶಿವಮೊಗ್ಗ ಮಹಾನಗರ  ಪಾಲಿಕೆ ಅಧಿಕಾರದ ಗದ್ದುಗೆ ಬಿಜೆಪಿ ಪಾಲು: ಮೇಯರ್ ಆಗಿ ಶಿವಕುಮಾರ್ ಆಯ್ಕೆ.</title>
		<link>https://www.justkannada.in/bjp-power-shimoga-city-corporation-mayor/</link>
		
		<dc:creator><![CDATA[JK Desk]]></dc:creator>
		<pubDate>Fri, 28 Oct 2022 12:19:03 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[City Corporation]]></category>
		<category><![CDATA[mayor]]></category>
		<category><![CDATA[power]]></category>
		<category><![CDATA[Shimoga..]]></category>
		<guid isPermaLink="false">https://www.justkannada.in/?p=98836</guid>

					<description><![CDATA[<p>ಶಿವಮೊಗ್ಗ,ಅಕ್ಟೋಬರ್,28,2022(www.justkannada.in): ಶಿವಮೊಗ್ಗ ಮಹಾನಗರ  ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಹಿಡಿದಿದ್ದು, ಮೇಯರ್ ಆಗಿ ಶಿವಕುಮಾರ್ ಆಯ್ಕೆಯಾಗಿದ್ದಾರೆ. ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಶಿವಕುಮಾರ್, ಉಪಮೇಯರ್ ಸ್ಥಾನಕ್ಕೆ ಲಕ್ಷ್ಮಿ ಶಂಕರನಾಯ್ಕ್ ನಾಮಪತ್ರ ಸಲ್ಲಿಸಿದ್ದರು.  ಕಾಂಗ್ರೆಸ್ ನಿಂದ ಮೇಯರ್ ಸ್ಥಾನಕ್ಕೆ ಆರ್.ಸಿ. ನಾಯ್ಕ್, ಉಪಮೇಯರ್ ಸ್ಥಾನಕ್ಕೆ ರೇಖಾ ರಂಗನಾಥ್ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿಗೆ ಬಹುಮತವಿದ್ದ ಹಿನ್ನೆಲೆ ಬಿಜೆಪಿ ಅಭ್ಯರ್ಥಿಗಳ ಗೆಲುವು ಖಚಿತವಾಗಿತ್ತು. ಇದೀಗ ಮೇಯರ್ ಆಗಿ ಶಿವಕುಮಾರ್, ಉಪ ಮೇಯರ್ ಆಗಿ ಲಕ್ಷ್ಮಿ ಶಂಕರನಾಯ್ಕ್ ಆಯ್ಕೆಯಾಗಿದ್ದಾರೆ. ಬಿಜೆಪಿಗೆ ಒಟ್ಟು 23 ಸದಸ್ಯರಿದ್ದು, ಪಕ್ಷೇತರ [&#8230;]</p>
<p>The post <a href="https://www.justkannada.in/bjp-power-shimoga-city-corporation-mayor/">ಶಿವಮೊಗ್ಗ ಮಹಾನಗರ  ಪಾಲಿಕೆ ಅಧಿಕಾರದ ಗದ್ದುಗೆ ಬಿಜೆಪಿ ಪಾಲು: ಮೇಯರ್ ಆಗಿ ಶಿವಕುಮಾರ್ ಆಯ್ಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಶಿವಮೊಗ್ಗ,ಅಕ್ಟೋಬರ್,28,2022(www.justkannada.in):</strong> ಶಿವಮೊಗ್ಗ ಮಹಾನಗರ  ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಹಿಡಿದಿದ್ದು, ಮೇಯರ್ ಆಗಿ ಶಿವಕುಮಾರ್ ಆಯ್ಕೆಯಾಗಿದ್ದಾರೆ.<a href="https://www.justkannada.in/wp-content/uploads/2022/09/jk-logo.jpg"><img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></a></p>
<p>ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಶಿವಕುಮಾರ್, ಉಪಮೇಯರ್ ಸ್ಥಾನಕ್ಕೆ ಲಕ್ಷ್ಮಿ ಶಂಕರನಾಯ್ಕ್ ನಾಮಪತ್ರ ಸಲ್ಲಿಸಿದ್ದರು.  ಕಾಂಗ್ರೆಸ್ ನಿಂದ ಮೇಯರ್ ಸ್ಥಾನಕ್ಕೆ ಆರ್.ಸಿ. ನಾಯ್ಕ್, ಉಪಮೇಯರ್ ಸ್ಥಾನಕ್ಕೆ ರೇಖಾ ರಂಗನಾಥ್ ನಾಮಪತ್ರ ಸಲ್ಲಿಸಿದ್ದರು.<a href="https://www.justkannada.in/wp-content/uploads/2022/10/shivamogga.jpg"><img loading="lazy" decoding="async" class="aligncenter size-medium wp-image-98837" src="https://www.justkannada.in/wp-content/uploads/2022/10/shivamogga-300x177.jpg" alt="" width="300" height="177" srcset="https://www.justkannada.in/wp-content/uploads/2022/10/shivamogga-300x177.jpg 300w, https://www.justkannada.in/wp-content/uploads/2022/10/shivamogga.jpg 500w" sizes="auto, (max-width: 300px) 100vw, 300px" /></a></p>
<p>ಬಿಜೆಪಿಗೆ ಬಹುಮತವಿದ್ದ ಹಿನ್ನೆಲೆ ಬಿಜೆಪಿ ಅಭ್ಯರ್ಥಿಗಳ ಗೆಲುವು ಖಚಿತವಾಗಿತ್ತು. ಇದೀಗ ಮೇಯರ್ ಆಗಿ ಶಿವಕುಮಾರ್, ಉಪ ಮೇಯರ್ ಆಗಿ ಲಕ್ಷ್ಮಿ ಶಂಕರನಾಯ್ಕ್ ಆಯ್ಕೆಯಾಗಿದ್ದಾರೆ. ಬಿಜೆಪಿಗೆ ಒಟ್ಟು 23 ಸದಸ್ಯರಿದ್ದು, ಪಕ್ಷೇತರ ಸದಸ್ಯೆ ಧೀರರಾಜ್ ಹೊನ್ನವಿಲೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.  ಮೇಯರ್  ಆಗಿ ಆಯ್ಕೆಯಾದ ಶಿವಕುಮಾರ್ ಮತ್ತು ಉಪಮೇಯರ್ ಆಗಿ ಆಯ್ಕೆಯಾದ ಲಕ್ಷ್ಮೀ ಅವರಿಗೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅಭಿನಂದನೆ ಸಲ್ಲಿಸಿದ್ದಾರೆ</p>
<p>Key words: BJP-power – Shimoga- city Corporation- Mayor.</p>
<p>The post <a href="https://www.justkannada.in/bjp-power-shimoga-city-corporation-mayor/">ಶಿವಮೊಗ್ಗ ಮಹಾನಗರ  ಪಾಲಿಕೆ ಅಧಿಕಾರದ ಗದ್ದುಗೆ ಬಿಜೆಪಿ ಪಾಲು: ಮೇಯರ್ ಆಗಿ ಶಿವಕುಮಾರ್ ಆಯ್ಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಂಗ್ರೆಸ್ ಅಭ್ಯರ್ಥಿಗಳನ್ನ ಅಪರೇಷನ್ ಕಮಲ ಮಾಡಲು ಬಿಜೆಪಿ ಮುಂದಾಗಿತ್ತು- ಆರ್.ಧೃವನಾರಾಯಣ್ ಆರೋಪ</title>
		<link>https://www.justkannada.in/mysore-mayor-election-congress-r-dhruvanarayan/</link>
		
		<dc:creator><![CDATA[JK Desk]]></dc:creator>
		<pubDate>Tue, 06 Sep 2022 10:28:43 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[congress]]></category>
		<category><![CDATA[election]]></category>
		<category><![CDATA[mayor]]></category>
		<category><![CDATA[Mysore.]]></category>
		<category><![CDATA[R Dhruvanarayan]]></category>
		<guid isPermaLink="false">https://www.justkannada.in/?p=96130</guid>

					<description><![CDATA[<p>ಮೈಸೂರು,ಸೆಪ್ಟಂಬರ್,6,2022(www.justkannada.in):  ಮೈಸೂರು ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ನ ಅಭ್ಯರ್ಥಿಗಳನ್ನು ಆಪರೇಷನ್ ಕಮಲ ಮಾಡಲು ಬಿಜೆಪಿ ಹೊರಟಿತ್ತು. ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ ಆರೋಪಿಸಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಾಗಿ ಅಧಿಕಾರಕ್ಕೇರಿದ ಹಿನ್ನೆಲೆ ಮಾತನಾಡಿದ ಆರ್.ಧೃವನಾರಾಯಣ್, ನಮ್ಮ ಸದಸ್ಯರು ನ್ಯಾಯಯುತವಾಗಿ ಮತದಾನ ಮಾಡಿದ್ದಾರೆ. ಜೆಡಿಎಸ್ ಒಂದು ಕಡೆ ಜಾತ್ಯಾತೀತ ಅಂತಾ ಹೇಳಿಕೊಂಡು ಈಗ ಬಿಜೆಪಿ ಗೆ ಸಪೋರ್ಟ್ ಮಾಡಿದೆ. ಇದರಿಂದ ಜೆಡಿಎಸ್ ಮುಖವಾಡ ಬಯಲಾಗಿದೆ. ಕೋಮುವಾದಿ ಪಕ್ಷಕ್ಕೆ ಬೆಂಬಲ ಸೂಚಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ರಾಜ್ಯದ ಜನ [&#8230;]</p>
<p>The post <a href="https://www.justkannada.in/mysore-mayor-election-congress-r-dhruvanarayan/">ಕಾಂಗ್ರೆಸ್ ಅಭ್ಯರ್ಥಿಗಳನ್ನ ಅಪರೇಷನ್ ಕಮಲ ಮಾಡಲು ಬಿಜೆಪಿ ಮುಂದಾಗಿತ್ತು- ಆರ್.ಧೃವನಾರಾಯಣ್ ಆರೋಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟಂಬರ್,6,2022(<a href="http://www.justkannada.in">www.justkannada.in</a>):</strong>  ಮೈಸೂರು ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ನ ಅಭ್ಯರ್ಥಿಗಳನ್ನು ಆಪರೇಷನ್ ಕಮಲ ಮಾಡಲು ಬಿಜೆಪಿ ಹೊರಟಿತ್ತು. ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ ಆರೋಪಿಸಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಮೈಸೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಾಗಿ ಅಧಿಕಾರಕ್ಕೇರಿದ ಹಿನ್ನೆಲೆ ಮಾತನಾಡಿದ ಆರ್.ಧೃವನಾರಾಯಣ್, ನಮ್ಮ ಸದಸ್ಯರು ನ್ಯಾಯಯುತವಾಗಿ ಮತದಾನ ಮಾಡಿದ್ದಾರೆ. ಜೆಡಿಎಸ್ ಒಂದು ಕಡೆ ಜಾತ್ಯಾತೀತ ಅಂತಾ ಹೇಳಿಕೊಂಡು ಈಗ ಬಿಜೆಪಿ ಗೆ ಸಪೋರ್ಟ್ ಮಾಡಿದೆ. ಇದರಿಂದ ಜೆಡಿಎಸ್ ಮುಖವಾಡ ಬಯಲಾಗಿದೆ. ಕೋಮುವಾದಿ ಪಕ್ಷಕ್ಕೆ ಬೆಂಬಲ ಸೂಚಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ರಾಜ್ಯದ ಜನ ತಕ್ಕ ಉತ್ತರ ಕೊಡಲಿದ್ದಾರೆ ಎಂದು ಹೇಳಿದರು.<img loading="lazy" decoding="async" class="aligncenter size-full wp-image-71659" src="https://www.justkannada.in/wp-content/uploads/2021/07/R.-Dhruvanarayan..jpg" alt="" width="696" height="464" /></p>
<p>ಒಬ್ಬ ಅಲ್ಪಸಂಖ್ಯಾತ ಮಹಿಳೆಗೆ ಉಪಮೇಯರ್ ಸ್ಥಾನ ತಪ್ಪಿದೆ.  ಇದು ಬಿಜೆಪಿಯ ದುರುದ್ದೇಶ, ಇದು ಪೂರ್ವ ನಿಯೋಜಿತ ಪ್ಲಾನ್ ಎಂದು ಆರ್ ಧ್ರುವನಾರಾಣ್ ಟೀಕಿಸಿದರು.</p>
<p>Key words: mysore-mayor-election-Congress- R. Dhruvanarayan</p>
<p>The post <a href="https://www.justkannada.in/mysore-mayor-election-congress-r-dhruvanarayan/">ಕಾಂಗ್ರೆಸ್ ಅಭ್ಯರ್ಥಿಗಳನ್ನ ಅಪರೇಷನ್ ಕಮಲ ಮಾಡಲು ಬಿಜೆಪಿ ಮುಂದಾಗಿತ್ತು- ಆರ್.ಧೃವನಾರಾಯಣ್ ಆರೋಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು ಮೇಯರ್, ಉಪಮೇಯರ್ ಚುನಾವಣೆ: ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ.</title>
		<link>https://www.justkannada.in/mysore-mayor-deputy-mayor-election-submission-nomination/</link>
		
		<dc:creator><![CDATA[JK Desk]]></dc:creator>
		<pubDate>Tue, 06 Sep 2022 04:58:41 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Deputy Mayor]]></category>
		<category><![CDATA[election]]></category>
		<category><![CDATA[mayor]]></category>
		<category><![CDATA[Mysore.]]></category>
		<category><![CDATA[nomination]]></category>
		<category><![CDATA[submission]]></category>
		<guid isPermaLink="false">https://www.justkannada.in/?p=96105</guid>

					<description><![CDATA[<p>ಮೈಸೂರು,ಸೆಪ್ಟಂಬರ್,6,2022(www.justkannada.in):  ಮೈಸೂರು ಮೇಯರ್ ಮತ್ತು ಉಪಮೇಯರ್ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದ್ದು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್ ನಿಂದ  ಮೇಯರ್ ಸ್ಥಾನಕ್ಕೆ ಸಯ್ಯದ್ ಹಸ್ರತ್ ಉಲ್ಲಾ ಮತ್ತು ಗೋಪಿ  ಇಬ್ಬರು ನಾಮಪತ್ರ  ಸಲ್ಲಿಸಿದ್ದಾರೆ. ಉಪಮೇಯರ್ ಸ್ಥಾನಕ್ಕೆ ಶೋಭಾ ಸುನೀಲ್ ನಾಮಪತ್ರ ಸಲ್ಲಿಸಿದರೇ  ಜೆಡಿಎಸ್ ನಿಂದ ಮೇಯರ್ ಸ್ಥಾನಕ್ಕೆ ಕೆ. ವಿ ಶ್ರೀಧರ್ , ಉಪಮೇಯರ್ ಸ್ಥಾನಕ್ಕೆ ರೇಷ್ಮಾಭಾನು  ನಾಮಪತ್ರ ಸಲ್ಲಿಸಿದ್ದಾರೆ. ಸ್ವತಂತ್ರವಾಗಿ ಸ್ಪರ್ಧೆ ಮಾಡಲು ಜೆಡಿಎಸ್ ನಿರ್ಧರಿಸಿದ್ದು, ಕೆ.ವಿ ಶ್ರೀಧರ್ ಪಕ್ಷೇತರರಾಗಿ [&#8230;]</p>
<p>The post <a href="https://www.justkannada.in/mysore-mayor-deputy-mayor-election-submission-nomination/">ಮೈಸೂರು ಮೇಯರ್, ಉಪಮೇಯರ್ ಚುನಾವಣೆ: ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟಂಬರ್,6,2022(<a href="http://www.justkannada.in">www.justkannada.in</a>):</strong>  ಮೈಸೂರು ಮೇಯರ್ ಮತ್ತು ಉಪಮೇಯರ್ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದ್ದು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಕಾಂಗ್ರೆಸ್ ನಿಂದ  ಮೇಯರ್ ಸ್ಥಾನಕ್ಕೆ ಸಯ್ಯದ್ ಹಸ್ರತ್ ಉಲ್ಲಾ ಮತ್ತು ಗೋಪಿ  ಇಬ್ಬರು ನಾಮಪತ್ರ  ಸಲ್ಲಿಸಿದ್ದಾರೆ. ಉಪಮೇಯರ್ ಸ್ಥಾನಕ್ಕೆ ಶೋಭಾ ಸುನೀಲ್ ನಾಮಪತ್ರ ಸಲ್ಲಿಸಿದರೇ  ಜೆಡಿಎಸ್ ನಿಂದ ಮೇಯರ್ ಸ್ಥಾನಕ್ಕೆ ಕೆ. ವಿ ಶ್ರೀಧರ್ , ಉಪಮೇಯರ್ ಸ್ಥಾನಕ್ಕೆ ರೇಷ್ಮಾಭಾನು  ನಾಮಪತ್ರ ಸಲ್ಲಿಸಿದ್ದಾರೆ. ಸ್ವತಂತ್ರವಾಗಿ ಸ್ಪರ್ಧೆ ಮಾಡಲು ಜೆಡಿಎಸ್ ನಿರ್ಧರಿಸಿದ್ದು, ಕೆ.ವಿ ಶ್ರೀಧರ್ ಪಕ್ಷೇತರರಾಗಿ ಗೆದ್ದು ಜೆಡಿಎಸ್ ಸೇರಿದ್ಧರು.<img loading="lazy" decoding="async" class="aligncenter size-full wp-image-71489" src="https://www.justkannada.in/wp-content/uploads/2021/07/mysore-city-corporation-1.jpg" alt="" width="696" height="361" /></p>
<p>ಬಿಜೆಪಿಯಿಂದ ಮೇಯರ್ ಸ್ಥಾನಕ್ಕೆ ಶಿವಕುಮಾರ್ ಉಪಮೇಯರ್ ಸ್ಥಾನಕ್ಕೆ  ರೂಪಾ ನಾಮಪತ್ರ  ಸಲ್ಲಿಸಿದ್ದಾರೆ.</p>
<p>Key words: Mysore -Mayor- Deputy Mayor –Election-Submission &#8211; nomination</p>
<p>The post <a href="https://www.justkannada.in/mysore-mayor-deputy-mayor-election-submission-nomination/">ಮೈಸೂರು ಮೇಯರ್, ಉಪಮೇಯರ್ ಚುನಾವಣೆ: ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರೋಬ್ಬರಿ 220 ಕೋಟಿ ರೂ. ನೀರಿನ ಶುಲ್ಕ ಬಾಕಿ- ಮೇಯರ್ ಸುನಂದಾ ಪಾಲನೇತ್ರ.</title>
		<link>https://www.justkannada.in/mysore-city-corporation-220-crore-water-charges-pending-mayor-sunanda-palanetra/</link>
		
		<dc:creator><![CDATA[JK Desk]]></dc:creator>
		<pubDate>Tue, 12 Jul 2022 07:40:56 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[charges]]></category>
		<category><![CDATA[mayor]]></category>
		<category><![CDATA[mysore-city-corporation-220 crore -water]]></category>
		<category><![CDATA[pending]]></category>
		<category><![CDATA[Sunanda Palanetra]]></category>
		<guid isPermaLink="false">https://www.justkannada.in/?p=93143</guid>

					<description><![CDATA[<p>ಮೈಸೂರು,ಜುಲೈ,12,2022(www.justkannada.in): ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರೋಬ್ಬರಿ 220 ಕೋಟಿ ರೂ. ನೀರಿನ ಶುಲ್ಕ ಬಾಕಿ ಇದೆ ಎಂದು ಮೇಯರ್ ಸುನಂದಾ ಪಾಲನೇತ್ರ ತಿಳಿಸಿದರು. ಮೈಸೂರು ಪಾಲಿಕೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮೇಯರ್ ಸುನಂದಾ ಪಾಲನೇತ್ರ, ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಒಟ್ಟು 1 ಲಕ್ಷ 80 ಸಾವಿರ ಸಂಪರ್ಕಗಳಿವೆ. ಈ ಪೈಕಿ 52 ಸಾವಿರ ಸಂಪರ್ಕಗಳಿಂದ ಒಟ್ಟಾರೆ 220 ಕೋಟಿ ನೀರಿನ ಶುಲ್ಕದ ಬಾಕಿ ಮೊತ್ತ ಹಲವಾರು ವರ್ಷಗಳಿಂದ ಪಾವತಿಯಾಗದೇ ಬಾಕಿಯಿದೆ. ಇದರಲ್ಲಿ [&#8230;]</p>
<p>The post <a href="https://www.justkannada.in/mysore-city-corporation-220-crore-water-charges-pending-mayor-sunanda-palanetra/">ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರೋಬ್ಬರಿ 220 ಕೋಟಿ ರೂ. ನೀರಿನ ಶುಲ್ಕ ಬಾಕಿ- ಮೇಯರ್ ಸುನಂದಾ ಪಾಲನೇತ್ರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><span style="font-size: 11.0pt; font-family: 'Tunga','sans-serif';"><strong>ಮೈಸೂರು,ಜುಲೈ,12,2022(<a href="http://www.justkannada.in">www.justkannada.in</a>):</strong> ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರೋಬ್ಬರಿ 220 ಕೋಟಿ ರೂ. ನೀರಿನ ಶುಲ್ಕ ಬಾಕಿ ಇದೆ ಎಂದು ಮೇಯರ್ ಸುನಂದಾ ಪಾಲನೇತ್ರ ತಿಳಿಸಿದರು. <img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></span></p>
<p><span style="font-size: 11.0pt; font-family: 'Tunga','sans-serif';">ಮೈಸೂರು ಪಾಲಿಕೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮೇಯರ್ ಸುನಂದಾ ಪಾಲನೇತ್ರ, ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಒಟ್ಟು 1 ಲಕ್ಷ 80 ಸಾವಿರ ಸಂಪರ್ಕಗಳಿವೆ. ಈ ಪೈಕಿ 52 ಸಾವಿರ ಸಂಪರ್ಕಗಳಿಂದ ಒಟ್ಟಾರೆ 220 ಕೋಟಿ ನೀರಿನ ಶುಲ್ಕದ ಬಾಕಿ ಮೊತ್ತ ಹಲವಾರು ವರ್ಷಗಳಿಂದ ಪಾವತಿಯಾಗದೇ ಬಾಕಿಯಿದೆ. ಇದರಲ್ಲಿ 146 ಕೋಟಿ ಅಸಲು ಮೊತ್ತವಾದರೆ, 74 ಕೋಟಿ ಬಡ್ಡಿಯ ಅಂಶವಾಗಿದೆ. ಬಡ್ಡಿಯ ಮೊತ್ತವನ್ನು ಮನ್ನಾ ಮಾಡಲು ನಗರಪಾಲಿಕೆಗೆ ಅಧಿಕಾರವಿಲ್ಲ. ಹಾಗಾಗಿ ಬಡ್ಡಿ ಮನ್ನಾ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಸಂಬಂಧ ಕಳೆದ ಏಪ್ರಿಲ್ 29 ರಂದು ನಡೆದ ಪಾಲಿಕೆಯ ಕೌನ್ಸಿಲ್ ಸಭೆಯಲ್ಲಿ ನಡೆದ ಚರ್ಚೆಯಲ್ಲಿ ಜನರಿಗೆ ಹೆಚ್ಚಿನ ಹೊರೆ ಆಗುವುದನ್ನು ತಪ್ಪಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. </span></p>
<p><span style="font-size: 11.0pt; font-family: 'Tunga','sans-serif';">ನಗರಪಾಲಿಕೆಗೆ ಆರ್ಥಿಕ ಸಂಪನ್ಮೂಲ ಕ್ರೋಢೀಕರಣ ಮಾಡುವ ಹಿತದೃಷ್ಟಿಯಿಂದ ನೀರಿನ ಶುಲ್ಕ ಬಾಕಿ ಉಳಿಸಿಕೊಂಡಿರುವ ಬಳಕೆದಾರರು ಒಂದೇ ಬಾರಿ ಹಳೆಯ ಬಾಕಿ ಅಸಲು ಮೊತ್ತವನ್ನು ಸಂಪೂರ್ಣವಾಗಿ ಪಾವತಿಸಿದಲ್ಲಿ ಅಂತಹ ಬಳಕೆದಾರರ ಹಿಂದಿನ ಬಡ್ಡಿ ಅಂಶವನ್ನು ಒಂದು ಬಾರಿ ಮಾತ್ರ ನಿಶ್ಚಲಗೊಳಿಸಲಾಗುವ ಬಡ್ಡಿ ನಿಶ್ಚಲತೆ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ‌. ಜುಲೈ 15 ರಿಂದ ಯೋಜನೆ ಜಾರಿಯಾಗುತ್ತಿದ್ದು, ಆರು ತಿಂಗಳ ಕಾಲ ಚಾಲ್ತಿಯಲ್ಲಿರಲಿದೆ. ನೀರಿನ ಬಳಕೆದಾರರು ಇದರ ಸದುಪಯೋಗ ಪಡಿಸಿಕೊಂಡು ಬಾಕಿ ಉಳಿಸಿಕೊಂಡಿರುವ ಮೊತ್ತ ಪಾವತಿಸಬೇಕು ಎಂದು ಮೇಯರ್ ಸುನಂದಾ ಪಾಲನೇತ್ರ ಹೇಳಿದರು. </span></p>
<p><span style="font-size: 11.0pt; font-family: 'Tunga','sans-serif';">Key words: mysore-city-corporation-220 crore -water -charges –pending- Mayor-Sunanda Palanetra.</span></p>
<p>ENGLISH SUMMARY&#8230;</p>
<p>A whopping Rs. 220 crore water bills due in MCC limits: Mayor Sunanda Phalanetra<br />
Mysuru, July 12, 2022 (www.justkannada.in): Mysuru Mayor Sunanda Phalanetra today informed that the pending water bills in the Mysuru City Corporation is Rs. 220 crore!<br />
Addressing a press meet at the MCC today, she informed that there are a total number of 1.80 lakh water connections in the MCC limits, out of which 52,000 connections owe a whopping Rs. 220 crore, which is pending from several years. While the principal bill amount is Rs. 146 crore, the interest amount is Rs. 74 crore. &#8220;The MCC doesn&#8217;t have the authority to waive off the interest amount. Hence, the State Govt. has been appealed to waive it off. This decision was taken in the MCC Council meeting held on April 29, in order to prevent additional burden to the citizens,&#8221; she added.<img loading="lazy" decoding="async" class="aligncenter size-full wp-image-71489" src="https://www.justkannada.in/wp-content/uploads/2021/07/mysore-city-corporation-1.jpg" alt="" width="696" height="361" /><br />
Keywords: Mysuru/ MCC/ Water bills/ Rs. 220 crore/ Mayor</p>
<p>The post <a href="https://www.justkannada.in/mysore-city-corporation-220-crore-water-charges-pending-mayor-sunanda-palanetra/">ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರೋಬ್ಬರಿ 220 ಕೋಟಿ ರೂ. ನೀರಿನ ಶುಲ್ಕ ಬಾಕಿ- ಮೇಯರ್ ಸುನಂದಾ ಪಾಲನೇತ್ರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
