<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>&quot;Meet the Champion- special program Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/meet-the-champion-special-program/feed/" rel="self" type="application/rss+xml" />
	<link>https://www.justkannada.in/tag/meet-the-champion-special-program/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 26 Aug 2022 10:15:20 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>&quot;Meet the Champion- special program Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/meet-the-champion-special-program/</link>
	<width>32</width>
	<height>32</height>
</image> 
	<item>
		<title>ಮೈಸೂರಿನಲ್ಲಿ ಆ.29 ರಂದು “Meet the Champion&#8221; ವಿಶೇಷ ಕಾರ್ಯಕ್ರಮ: ಮುಖ್ಯ ಅತಿಥಿಯಾಗಿ ನಿರಂಜನ್ ಮುಕುಂದನ್.</title>
		<link>https://www.justkannada.in/meet-the-champion-special-program-mysore-niranjan-mukundan/</link>
		
		<dc:creator><![CDATA[JK Desk]]></dc:creator>
		<pubDate>Fri, 26 Aug 2022 10:12:44 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Sports]]></category>
		<category><![CDATA["Meet the Champion- special program]]></category>
		<category><![CDATA[Mysore.]]></category>
		<category><![CDATA[Niranjan Mukundan]]></category>
		<guid isPermaLink="false">https://www.justkannada.in/?p=95637</guid>

					<description><![CDATA[<p>ಮೈಸೂರು,ಆಗಸ್ಟ್,26,2022(www.justkannada.in): ಮೇಜರ್ ಧ್ಯಾನ್ ಚಂದ್ ಸ್ಮರಣಾರ್ಥವಾಗಿ ಕೇಂದ್ರ ಸರ್ಕಾರದ ಕ್ರೀಡಾ ಮತ್ತು ಯುವಜನ ವ್ಯವಹಾರ ವಿಭಾಗವು ದಿನಾಂಕ 29ನೇ ಆಗಸ್ಟ್ 2022ರಂದು ರಾಷ್ಟ್ರೀಯ ಕ್ರೀಡಾ ದಿನವನ್ನು ಹಮ್ಮಿಕೊಂಡು ಆಚರಿಸುತ್ತಿದೆ. ಇದರ ಅಂಗವಾಗಿ “Meet the Champion&#8221; ಎಂಬ ವಿಶೇಷ ಕಾರ್ಯಕ್ರಮವನ್ನು ಭಾರತೀಯ ಕ್ರೀಡಾ ಪ್ರಾಧಿಕಾರವು ಆಯೋಜಿಸಿದೆ. ಕಾರ್ಯಕ್ರಮವು ಭಾರತದಾದ್ಯಂತ 25 ಸ್ಥಳಗಳಲ್ಲಿ ಒಂದೇ ದಿನ ಏಕ ಕಾಲದಲ್ಲಿ ಈ ಕಾರ್ಯಕ್ರಮವು ಬೆಳಿಗ್ಗೆ 10.00 ಘಂಟೆಯಿಂದ 11.30 ಘಂಟೆಯವರೆಗೆ ನಡೆಯಲಿದೆ. ಕ್ರೀಡಾ ಸಂಸ್ಕೃತಿಯನ್ನು ಯುವಜನತೆಯಲ್ಲಿ ಪ್ರೋತ್ಸಾಹಿಸುವ ಸಲುವಾಗಿ ಈ [&#8230;]</p>
<p>The post <a href="https://www.justkannada.in/meet-the-champion-special-program-mysore-niranjan-mukundan/">ಮೈಸೂರಿನಲ್ಲಿ ಆ.29 ರಂದು “Meet the Champion&#8221; ವಿಶೇಷ ಕಾರ್ಯಕ್ರಮ: ಮುಖ್ಯ ಅತಿಥಿಯಾಗಿ ನಿರಂಜನ್ ಮುಕುಂದನ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಆಗಸ್ಟ್,26,2022(<a href="http://www.justkannada.in">www.justkannada.in</a>):</strong> ಮೇಜರ್ ಧ್ಯಾನ್ ಚಂದ್ ಸ್ಮರಣಾರ್ಥವಾಗಿ ಕೇಂದ್ರ ಸರ್ಕಾರದ ಕ್ರೀಡಾ ಮತ್ತು ಯುವಜನ ವ್ಯವಹಾರ ವಿಭಾಗವು ದಿನಾಂಕ 29ನೇ ಆಗಸ್ಟ್ 2022ರಂದು ರಾಷ್ಟ್ರೀಯ ಕ್ರೀಡಾ ದಿನವನ್ನು ಹಮ್ಮಿಕೊಂಡು ಆಚರಿಸುತ್ತಿದೆ.<img fetchpriority="high" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಇದರ ಅಂಗವಾಗಿ “Meet the Champion&#8221; ಎಂಬ ವಿಶೇಷ ಕಾರ್ಯಕ್ರಮವನ್ನು ಭಾರತೀಯ ಕ್ರೀಡಾ ಪ್ರಾಧಿಕಾರವು ಆಯೋಜಿಸಿದೆ. ಕಾರ್ಯಕ್ರಮವು ಭಾರತದಾದ್ಯಂತ 25 ಸ್ಥಳಗಳಲ್ಲಿ ಒಂದೇ ದಿನ ಏಕ ಕಾಲದಲ್ಲಿ ಈ ಕಾರ್ಯಕ್ರಮವು ಬೆಳಿಗ್ಗೆ 10.00 ಘಂಟೆಯಿಂದ 11.30 ಘಂಟೆಯವರೆಗೆ ನಡೆಯಲಿದೆ. ಕ್ರೀಡಾ ಸಂಸ್ಕೃತಿಯನ್ನು ಯುವಜನತೆಯಲ್ಲಿ ಪ್ರೋತ್ಸಾಹಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ವ್ಯಾಪಕವಾಗಿ ಆಚರಿಸಲಾಗುತ್ತಿದೆ.</p>
<p>ಕರ್ನಾಟಕದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲು ಒಂದೇ ಒಂದು ಸ್ಥಳವನ್ನು ಮಾತ್ರ ಆಯ್ಕೆ ಮಾಡಲಾಗಿದೆ. ಅದು ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆ, ಯಾದವಗಿರಿ. ಚ್ಯಾಂಪಿಯನ್ ಕ್ರೀಡಾ ಪಟು ಮತ್ತು ಅಂತರ ರಾಷ್ಟ್ರೀಯ ಪ್ಯಾರಾ ಈಜುಗಾರರಾದ ನಿರಂಜನ್ ಮುಕುಂದನ್ ಅವರು 29  ಆಗಸ್ಟ್ 2022 (ಸೋಮವಾರ) ನಡೆಯಲಿರುವ ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸುತ್ತಿದ್ದಾರೆ.<img decoding="async" class="aligncenter size-full wp-image-95638" src="https://www.justkannada.in/wp-content/uploads/2022/08/niranjan.jpg" alt="" width="500" height="375" srcset="https://www.justkannada.in/wp-content/uploads/2022/08/niranjan.jpg 500w, https://www.justkannada.in/wp-content/uploads/2022/08/niranjan-300x225.jpg 300w, https://www.justkannada.in/wp-content/uploads/2022/08/niranjan-265x198.jpg 265w" sizes="(max-width: 500px) 100vw, 500px" /></p>
<p>ಚಾಂಪಿಯನ್ ಪ್ಯಾರಾ ಈಜುಗಾರರಾದ ನಿರಂಜನ್ ಮುಕುಂದನ್ ಅವರನ್ನು ಶ್ರೀ ರಾಮಕೃಷ್ಣ ವಿದ್ಯಾಶಾಲೆಯ ವಿದ್ಯಾರ್ಥಿಗಳು ಗೌರವಪೂರ್ವಕವಾಗಿ ಸ್ವಾಗತಿಸುವರು ಮತ್ತು ಶ್ರೀ ರಾಮಕೃಷ್ಣ ವಿದ್ಯಾಶಾಲೆಯ ಈಜುಕೊಳದ ಬಳಿ ಈ ಕಾರ್ಯಕ್ರಮವು ನಡೆಯಲಿದ್ದು, ವಿದ್ಯಾಥಿಗಳು ಹಲವು ಈಜು ಕೌಶಲ್ಯಗಳ ಪ್ರದರ್ಶನ ನೀಡಲಿದ್ದಾರೆ. ಇದಾದ ನಂತರ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳು ವಿದ್ಯಾರ್ಥಿಗಳನ್ನು ಕುರಿತು ಭಾಷಣ ಮಾಡಿ, ಸಂವಾದ ನಡೆಸಲಿದ್ದಾರೆ.</p>
<p>ಈ ಕಾರ್ಯಕ್ರಮದ ಅಂಗವಾಗಿ ಒಂದು ಕ್ರೀಡಾ ರಸ ಪ್ರಶ್ನಾವಳಿ (Sports quiz) ಅನ್ನು ಆಯೋಜಿಸಲಾಗಿದೆ. ಒಟ್ಟು ಐದು ವಿಜೇತ ವಿದ್ಯಾರ್ಥಿಗಳಿಗೆ ಮುಖ್ಯ ಅತಿಥಿಗಳ ಹಸ್ತಾಕ್ಷರವನ್ನು ಹೊಂದಿರುವ ಒಂದು ಒಲಂಪಿಕ್‌ ಜರ್ಸಿಯನ್ನು ಬಹುಮಾನವಾಗಿ ನೀಡಲಾಗುತ್ತಿದೆ.</p>
<p>Key words: &#8220;Meet the Champion- special program – Mysore- Niranjan Mukundan</p>
<p>The post <a href="https://www.justkannada.in/meet-the-champion-special-program-mysore-niranjan-mukundan/">ಮೈಸೂರಿನಲ್ಲಿ ಆ.29 ರಂದು “Meet the Champion&#8221; ವಿಶೇಷ ಕಾರ್ಯಕ್ರಮ: ಮುಖ್ಯ ಅತಿಥಿಯಾಗಿ ನಿರಂಜನ್ ಮುಕುಂದನ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
