<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>MES Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/mes/feed/" rel="self" type="application/rss+xml" />
	<link>https://www.justkannada.in/tag/mes/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 08 Dec 2025 05:45:22 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>MES Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/mes/</link>
	<width>32</width>
	<height>32</height>
</image> 
	<item>
		<title>ಬೆಳಗಾವಿ ಅಧಿವೇಶನ: ಎಂಇಎಸ್ ನಿಂದ ಮತ್ತೆ ಪುಂಡಾಟಿಕೆ, ಪೊಲೀಸರ ವಶಕ್ಕೆ</title>
		<link>https://www.justkannada.in/belgaum-session-mes/</link>
		
		<dc:creator><![CDATA[prashanth]]></dc:creator>
		<pubDate>Mon, 08 Dec 2025 05:45:22 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Belgaum session]]></category>
		<category><![CDATA[custody.]]></category>
		<category><![CDATA[MES]]></category>
		<category><![CDATA[police]]></category>
		<guid isPermaLink="false">https://www.justkannada.in/?p=148726</guid>

					<description><![CDATA[<p>ಬೆಳಗಾವಿ,ಡಿಸೆಂಬರ್,8,2025 (www.justkannada.in): ಇಂದಿನಿಂದ ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು ಈ ನಡುವೆ ಮತ್ತೆ ಎಂಇಎಸ್ ಕಾರ್ಯಕರ್ತರು ಪುಂಡಾಟ ನಡೆಸಿದ್ದಾರೆ. ಬೆಳಗಾವಿಯಲ್ಲಿ ಅಧಿವೇಶನ ವಿರೋಧಿಸಿ ನಡೆಸಲು ಮುಂದಾಗಿದ್ದ ಎಂಇಎಸ್  ಮಹಾಮೇಳಕ್ಕೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಎಂಇಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಠಾಕ್ರೆ ಬಣದ ವಿಜಯ ದೇವಣೆ ನೇತೃತ್ವದಲ್ಲಿ ಪ್ರತಿಭಟನೆಗೆ ಮುಂದಾದರು. ಈ ವೇಳೆ ಪೊಲೀಸರು ಪ್ರತಿಭಟನೆಯನ್ನ ತಡೆದು ಮಾಜಿ ಮೇಯರ್ ಮಾಳೋಜಿ ಅಷ್ಟೇಕರ್, ಶುಭಂ ಸಳಕೆ ಸೇರಿ ಎಂಇಎಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಎಂಇಎಸ್  ಮಹಾಮೇಳಕ್ಕೆ ಅನುಮತಿ [&#8230;]</p>
<p>The post <a href="https://www.justkannada.in/belgaum-session-mes/">ಬೆಳಗಾವಿ ಅಧಿವೇಶನ: ಎಂಇಎಸ್ ನಿಂದ ಮತ್ತೆ ಪುಂಡಾಟಿಕೆ, ಪೊಲೀಸರ ವಶಕ್ಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಡಿಸೆಂಬರ್,8,2025 (<a href="http://www.justkannada.in">www.justkannada.in</a>):</strong> ಇಂದಿನಿಂದ ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು ಈ ನಡುವೆ ಮತ್ತೆ ಎಂಇಎಸ್ ಕಾರ್ಯಕರ್ತರು ಪುಂಡಾಟ ನಡೆಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಬೆಳಗಾವಿಯಲ್ಲಿ ಅಧಿವೇಶನ ವಿರೋಧಿಸಿ ನಡೆಸಲು ಮುಂದಾಗಿದ್ದ ಎಂಇಎಸ್  ಮಹಾಮೇಳಕ್ಕೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಎಂಇಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಠಾಕ್ರೆ ಬಣದ ವಿಜಯ ದೇವಣೆ ನೇತೃತ್ವದಲ್ಲಿ ಪ್ರತಿಭಟನೆಗೆ ಮುಂದಾದರು.</p>
<p>ಈ ವೇಳೆ ಪೊಲೀಸರು ಪ್ರತಿಭಟನೆಯನ್ನ ತಡೆದು ಮಾಜಿ ಮೇಯರ್ ಮಾಳೋಜಿ ಅಷ್ಟೇಕರ್, ಶುಭಂ ಸಳಕೆ ಸೇರಿ ಎಂಇಎಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಎಂಇಎಸ್  ಮಹಾಮೇಳಕ್ಕೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಕರ್ನಾಟಕ ಬಸ್ ನಡೆದು ಬಸ್  ಆಕ್ರೋಶ ಹೊರಹಾಕಿದ್ದಾಉದ್ದಟತನ ತೋರಿದ್ದಾರೆ.</p>
<p>Key words: Belgaum session, MES, police, custody</p>
<p>The post <a href="https://www.justkannada.in/belgaum-session-mes/">ಬೆಳಗಾವಿ ಅಧಿವೇಶನ: ಎಂಇಎಸ್ ನಿಂದ ಮತ್ತೆ ಪುಂಡಾಟಿಕೆ, ಪೊಲೀಸರ ವಶಕ್ಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>MES ಸಂಘಟನೆ ನಿಷೇಧಕ್ಕೆ ಆಗ್ರಹ: ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ</title>
		<link>https://www.justkannada.in/protest-belgaum/</link>
		
		<dc:creator><![CDATA[prashanth]]></dc:creator>
		<pubDate>Mon, 10 Mar 2025 07:59:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[ban]]></category>
		<category><![CDATA[Belgaum]]></category>
		<category><![CDATA[MES]]></category>
		<category><![CDATA[Organization]]></category>
		<category><![CDATA[protest]]></category>
		<guid isPermaLink="false">https://www.justkannada.in/?p=137452</guid>

					<description><![CDATA[<p>ಬೆಳಗಾವಿ,ಮಾರ್ಚ್,10,2025 (www.justkannada.in): ಕಂಡಕ್ಟರ್ ಮಹದೇವಪ್ಪ ಮೇಲೆ ಹಲ್ಲೆ ಖಂಡಿಸಿ ಎಂಇಎಸ್ ಸಂಘಟನೆಯನ್ನು ನಿಷೇಧ ಮಾಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಕನ್ನಡ ಪರ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ. ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು  ಫಿಲ್ಮಂ ಛೇಂಬರ್ ಮಾಜಿ ಅಧ್ಯಕ್ಷ ಸಾ.ರಾ ಗೋವಿಂದು ಕರವೇ ರಾಜ್ಯಾಧ್ಯಕ್ಷ  ಶಿವರಾಮೇಗೌಡ ಭಾಗಿಯಾಗಿದ್ದಾರೆ. ಕಂಡಕ್ಟರ್ ಮಹದೇವಮಪ್ಪ ಮೇಲೆ ಹಲ್ಲೆ ಖಂಡಿಸಿರುವ ಪ್ರತಿಭಟನಾಕಾರರು ಎಂಇಎಸ್  ಸಂಘಟನೆ ನಿಷೇಧಿಸಬೇಕು. ಎಂಇಎಸ್ ಪುಂಡರನ್ನ ರಾಜ್ಯದಿಂದ ಗಡಿಪಾರು ಮಾಡಿರಿ [&#8230;]</p>
<p>The post <a href="https://www.justkannada.in/protest-belgaum/">MES ಸಂಘಟನೆ ನಿಷೇಧಕ್ಕೆ ಆಗ್ರಹ: ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಮಾರ್ಚ್,10,2025 (<a href="http://www.justkannada.in">www.justkannada.in</a>):</strong> ಕಂಡಕ್ಟರ್ ಮಹದೇವಪ್ಪ ಮೇಲೆ ಹಲ್ಲೆ ಖಂಡಿಸಿ ಎಂಇಎಸ್ ಸಂಘಟನೆಯನ್ನು ನಿಷೇಧ ಮಾಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಕನ್ನಡ ಪರ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು  ಫಿಲ್ಮಂ ಛೇಂಬರ್ ಮಾಜಿ ಅಧ್ಯಕ್ಷ ಸಾ.ರಾ ಗೋವಿಂದು ಕರವೇ ರಾಜ್ಯಾಧ್ಯಕ್ಷ  ಶಿವರಾಮೇಗೌಡ ಭಾಗಿಯಾಗಿದ್ದಾರೆ.</p>
<p>ಕಂಡಕ್ಟರ್ ಮಹದೇವಮಪ್ಪ ಮೇಲೆ ಹಲ್ಲೆ ಖಂಡಿಸಿರುವ ಪ್ರತಿಭಟನಾಕಾರರು ಎಂಇಎಸ್  ಸಂಘಟನೆ ನಿಷೇಧಿಸಬೇಕು. ಎಂಇಎಸ್ ಪುಂಡರನ್ನ ರಾಜ್ಯದಿಂದ ಗಡಿಪಾರು ಮಾಡಿರಿ ಎಂದು ಒತ್ತಾಯಿಸಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದ್ದು,  ಮೂವರು ಎಸಿಪಿ ಸೇರಿ 100ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.</p>
<p>Key words:  ban, MES, organization, Protest, Belgaum</p>
<p>The post <a href="https://www.justkannada.in/protest-belgaum/">MES ಸಂಘಟನೆ ನಿಷೇಧಕ್ಕೆ ಆಗ್ರಹ: ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಪುಂಡಾಟ: ನಾಡದ್ರೋಹಿ ಘೋಷಣೆ.</title>
		<link>https://www.justkannada.in/mes-strike-again-belgaum/</link>
		
		<dc:creator><![CDATA[JK Desk]]></dc:creator>
		<pubDate>Tue, 17 Jan 2023 06:48:30 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[again]]></category>
		<category><![CDATA[Belgaum]]></category>
		<category><![CDATA[MES]]></category>
		<category><![CDATA[strike]]></category>
		<guid isPermaLink="false">https://www.justkannada.in/?p=102485</guid>

					<description><![CDATA[<p>ಬೆಳಗಾವಿ,17,2023(www.justkannada.in):  ಬೆಳಗಾವಿಯಲ್ಲಿ ಎಂಇಎಸ್ ಮತ್ತೆ ಪುಂಡಾಟ ಪ್ರದರ್ಶಿಸಿದ್ದು ನಾಡದ್ರೋಹಿ ಘೋಷಣೆ ಮಾಡಿದ್ದಾರೆ. ಎಂಇಎಸ್ ವತಿಯಿಂದ ಬೆಳಗಾವಿಯ ಹುತಾತ್ಮ ಚೌಕ್ ನಲ್ಲಿ  ಹುತಾತ್ಮರ ದಿನಾಚಾರಣೆ ಆಚರಿಸಲಾಯಿತು. ಮೆರವಣಿಗೆ ವೇಳೆ ಎಂಇಎಸ್ ಪುಂಡರು ನಾಡದ್ರೋಹಿ ಘೋಷಣೆ ಮಾಡಿದ್ದಾರೆ. ಬೆಳಗಾವಿ ಖಾನಾಪುರ ನಿಪ್ಪಾಣಿ, ಬೀದರ್ ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಬೇಕು. ಇದ್ರೆ ಮಹಾರಾಷ್ಟ್ರದಲ್ಲಿ ಇಲ್ಲದಿದ್ರೆ ಜೈಲಿನಲ್ಲಿ ಎಂದು ಘೋಷಣೆ ಮಾಡಿದ್ದು, ಈ ವೇಳೆ ಎಂಇಎಸ್ ಅಧ್ಯಕ್ಷ ದೀಪಕ್ ದಳವಿ, ಶುಭಂ ಶೆಳಕೆ ಭಾಗಿಯಾಗಿದ್ದರು. Key words: MES- strike- again -Belgaum</p>
<p>The post <a href="https://www.justkannada.in/mes-strike-again-belgaum/">ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಪುಂಡಾಟ: ನಾಡದ್ರೋಹಿ ಘೋಷಣೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,17,2023(<a href="http://www.justkannada.in">www.justkannada.in</a>):</strong>  ಬೆಳಗಾವಿಯಲ್ಲಿ ಎಂಇಎಸ್ ಮತ್ತೆ ಪುಂಡಾಟ ಪ್ರದರ್ಶಿಸಿದ್ದು ನಾಡದ್ರೋಹಿ ಘೋಷಣೆ ಮಾಡಿದ್ದಾರೆ.<img decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="(max-width: 300px) 100vw, 300px" /></p>
<p>ಎಂಇಎಸ್ ವತಿಯಿಂದ ಬೆಳಗಾವಿಯ ಹುತಾತ್ಮ ಚೌಕ್ ನಲ್ಲಿ  ಹುತಾತ್ಮರ ದಿನಾಚಾರಣೆ ಆಚರಿಸಲಾಯಿತು. ಮೆರವಣಿಗೆ ವೇಳೆ ಎಂಇಎಸ್ ಪುಂಡರು ನಾಡದ್ರೋಹಿ ಘೋಷಣೆ ಮಾಡಿದ್ದಾರೆ.<img loading="lazy" decoding="async" class="aligncenter size-medium wp-image-101299" src="https://www.justkannada.in/wp-content/uploads/2022/12/protest-1-300x225.jpg" alt="" width="300" height="225" srcset="https://www.justkannada.in/wp-content/uploads/2022/12/protest-1-300x225.jpg 300w, https://www.justkannada.in/wp-content/uploads/2022/12/protest-1-265x198.jpg 265w, https://www.justkannada.in/wp-content/uploads/2022/12/protest-1.jpg 500w" sizes="auto, (max-width: 300px) 100vw, 300px" /></p>
<p>ಬೆಳಗಾವಿ ಖಾನಾಪುರ ನಿಪ್ಪಾಣಿ, ಬೀದರ್ ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಬೇಕು. ಇದ್ರೆ ಮಹಾರಾಷ್ಟ್ರದಲ್ಲಿ ಇಲ್ಲದಿದ್ರೆ ಜೈಲಿನಲ್ಲಿ ಎಂದು ಘೋಷಣೆ ಮಾಡಿದ್ದು, ಈ ವೇಳೆ ಎಂಇಎಸ್ ಅಧ್ಯಕ್ಷ ದೀಪಕ್ ದಳವಿ, ಶುಭಂ ಶೆಳಕೆ ಭಾಗಿಯಾಗಿದ್ದರು.</p>
<p>Key words: MES- strike- again -Belgaum</p>
<p>The post <a href="https://www.justkannada.in/mes-strike-again-belgaum/">ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಪುಂಡಾಟ: ನಾಡದ್ರೋಹಿ ಘೋಷಣೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಳಗಾವಿ ಗಡಿ ನುಗ್ಗಲು ಯತ್ನಿಸಿ ಪುಂಡಾಟ ಮೆರೆದ ಎಂಇಎಸ್, ಶಿವಸೇನೆ ಕಾರ್ಯಕರ್ತರು ಪೊಲೀಸರ ವಶಕ್ಕೆ.</title>
		<link>https://www.justkannada.in/mes-shiv-sena-activists-belgaum-border-arrest/</link>
		
		<dc:creator><![CDATA[JK Desk]]></dc:creator>
		<pubDate>Mon, 19 Dec 2022 07:11:10 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[activists]]></category>
		<category><![CDATA[Belgaum]]></category>
		<category><![CDATA[border Arrest]]></category>
		<category><![CDATA[MES]]></category>
		<category><![CDATA[Shiv Sena]]></category>
		<guid isPermaLink="false">https://www.justkannada.in/?p=101283</guid>

					<description><![CDATA[<p>ಬೆಳಗಾವಿ,ಡಿಸೆಂಬರ್,19,2022(www.justkannada.in): ಒಂದೆಡೆ ಬೆಳಗಾವಿಯ ಸುವರ್ಣಸೌಧದಲ್ಲಿ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದರೇ ಇನ್ನೊಂದಡೆ ಬೆಳಗಾವಿ ಗಡಿಯನ್ನು ಪ್ರವೇಶಿಸಲು ಯತ್ನಿಸಿ ಪುಂಡಾಟ ಮೆರೆದ ಎಂಇಎಸ್ ಶಿವಸೇನೆ ಪುಂಡರನ್ನ ಪೊಲೀಸರು ವಶಕ್ಕೆ ಪಡೆದರು. ಈ ಬಾರಿ ಎಂಇಎಸ್  ಮಹಾಮೇಳವ್ ಗೆ ಬ್ರೇಕ್ ಹಾಕಿದ ಹಿನ್ನೆಲೆ ಎಂಇಎಸ್, ಶೀವಸೇನೆ, ಎನ್ ಸಿಪಿ ಕಾರ್ಯಕರ್ತರು ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲ್ಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್ ಬಳಿ ಗಡಿ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು  ಶೀವಸೇನೆ, ಎಂಇಎಸ್ ಪುಂಡರ ನಡುವೆ ನೂಕಾಟ ತಳ್ಳಾಟ [&#8230;]</p>
<p>The post <a href="https://www.justkannada.in/mes-shiv-sena-activists-belgaum-border-arrest/">ಬೆಳಗಾವಿ ಗಡಿ ನುಗ್ಗಲು ಯತ್ನಿಸಿ ಪುಂಡಾಟ ಮೆರೆದ ಎಂಇಎಸ್, ಶಿವಸೇನೆ ಕಾರ್ಯಕರ್ತರು ಪೊಲೀಸರ ವಶಕ್ಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಡಿಸೆಂಬರ್,19,2022(<a href="http://www.justkannada.in">www.justkannada.in</a>):</strong> ಒಂದೆಡೆ ಬೆಳಗಾವಿಯ ಸುವರ್ಣಸೌಧದಲ್ಲಿ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದರೇ ಇನ್ನೊಂದಡೆ ಬೆಳಗಾವಿ ಗಡಿಯನ್ನು ಪ್ರವೇಶಿಸಲು ಯತ್ನಿಸಿ ಪುಂಡಾಟ ಮೆರೆದ ಎಂಇಎಸ್ ಶಿವಸೇನೆ ಪುಂಡರನ್ನ ಪೊಲೀಸರು ವಶಕ್ಕೆ ಪಡೆದರು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಬಾರಿ ಎಂಇಎಸ್  ಮಹಾಮೇಳವ್ ಗೆ ಬ್ರೇಕ್ ಹಾಕಿದ ಹಿನ್ನೆಲೆ ಎಂಇಎಸ್, ಶೀವಸೇನೆ, ಎನ್ ಸಿಪಿ ಕಾರ್ಯಕರ್ತರು ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲ್ಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್ ಬಳಿ ಗಡಿ ನುಗ್ಗಲು ಯತ್ನಿಸಿದರು.<img loading="lazy" decoding="async" class="aligncenter size-full wp-image-101284" src="https://www.justkannada.in/wp-content/uploads/2022/12/kannada-1.jpg" alt="" width="500" height="277" srcset="https://www.justkannada.in/wp-content/uploads/2022/12/kannada-1.jpg 500w, https://www.justkannada.in/wp-content/uploads/2022/12/kannada-1-300x166.jpg 300w" sizes="auto, (max-width: 500px) 100vw, 500px" /></p>
<p>ಈ ವೇಳೆ ಪೊಲೀಸರು ಮತ್ತು  ಶೀವಸೇನೆ, ಎಂಇಎಸ್ ಪುಂಡರ ನಡುವೆ ನೂಕಾಟ ತಳ್ಳಾಟ ನಡೆಯಿತು.  ಗಡಿ ಪ್ರವೇಶಿಸದಂತೆ ಕಾಗಲ್ ಠಾಣಾ ಪೊಲೀಸರು ಸೂಚಿಸಿದರೂ ಸಹ ಕ್ಯಾರೆ ಎನ್ನದೆ ನಾಡದ್ರೋಹಿ ಘೋಷಣೆ ಕೂಗಿ ಪುಂಡಾಟಿಕೆ ತೋರಿದರು. ಈ ವೇಳೆ ಶೀವಸೇನೆ, ಎಂಇಎಸ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು. ಈ ಮೂಲಕ ಮತ್ತೆ ಬಾಲಬಿಚ್ಚಿದ ಎಂಇಎಸ್ ಗೆ ತಕ್ಕ ಪಾಠ ಕಲಿಸಿದ್ದಾರೆ.</p>
<p>Key words: MES- Shiv Sena -activists &#8211; Belgaum -border Arrest</p>
<p>The post <a href="https://www.justkannada.in/mes-shiv-sena-activists-belgaum-border-arrest/">ಬೆಳಗಾವಿ ಗಡಿ ನುಗ್ಗಲು ಯತ್ನಿಸಿ ಪುಂಡಾಟ ಮೆರೆದ ಎಂಇಎಸ್, ಶಿವಸೇನೆ ಕಾರ್ಯಕರ್ತರು ಪೊಲೀಸರ ವಶಕ್ಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ: ಮತ್ತೆ ಪುಂಡಾಟ ಮೆರೆದ ಶಿವಸೇನೆ: ಎಂಇಎಸ್ ನಿಂದ ನಾಡದ್ರೋಹಿ ಘೋಷಣೆ.</title>
		<link>https://www.justkannada.in/karnataka-maharashtra-border-shiv-sena-mes-arrest/</link>
		
		<dc:creator><![CDATA[JK Desk]]></dc:creator>
		<pubDate>Tue, 06 Dec 2022 12:06:40 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[arrest]]></category>
		<category><![CDATA[border]]></category>
		<category><![CDATA[Karnataka-Maharashtra]]></category>
		<category><![CDATA[MES]]></category>
		<category><![CDATA[Shiv Sena]]></category>
		<guid isPermaLink="false">https://www.justkannada.in/?p=100717</guid>

					<description><![CDATA[<p>ಬೆಳಗಾವಿ,ಡಿಸೆಂಬರ್,6,2022(www.justkannada.in): ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು,  ಮತ್ತೆ ಶೀವಸೇನೆ ಪುಂಡಾಟ ಮೆರೆದಿದ್ದಾರೆ. ಪುಣೆಯಲ್ಲಿ  ಕರ್ನಾಟಕದ ಸರ್ಕಾರಿ ಬಸ್ ಗಳಿಗೆ ಉದ್ದವ್ ಠಾಕ್ರೆ ಬಣದ ಶಿವಸೇನೆ ಕಾರ್ಯಕರ್ತರು ಮಸಿ ಬಳಿದು ಪುಂಡಾಟ ಮೆರೆದಿದ್ದಾರೆ.  ಈ ಮಧ್ಯೆ ಬೆಳಗಾವಿಗೆ ತೆರಳದ ಹಿನ್ನೆಲೆ ಮಹಾರಾಷ್ಟ್ರ ಸಚಿವರ ವಿರುದ್ಧವೇ ಶೀವಸೇನೆ ಆಕ್ರೋಶ ವ್ಯಕ್ತಪಡಿಸಿದೆ. ಸಚಿವರಾದ ಚಂಧ್ರಕಾಂತ್ ಪಾಟೀಲ್,  ದೇಸಾಯಿ ವಿರುದ್ಧ ಘೋಷಣೆ ಕೂಗಿ ಶಿವಸೇನೆ ಕಾರ್ಯಕರ್ತರು ಕಿಡಿಕಾರಿದ್ದಾರೆ. ಅಲ್ಲದೆ  ಬೆಳಗಾವಿ ಗಡಿಯೊಳಗೆ ನುಗ್ಗಲು ಶಿವಸೇನೆ ಕಾರ್ಯಕರ್ತರು ಯತ್ನಿಸಿದ್ದು 30ಕ್ಕೂ ಹೆಚ್ಚು [&#8230;]</p>
<p>The post <a href="https://www.justkannada.in/karnataka-maharashtra-border-shiv-sena-mes-arrest/">ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ: ಮತ್ತೆ ಪುಂಡಾಟ ಮೆರೆದ ಶಿವಸೇನೆ: ಎಂಇಎಸ್ ನಿಂದ ನಾಡದ್ರೋಹಿ ಘೋಷಣೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಡಿಸೆಂಬರ್,6,2022(<a href="http://www.justkannada.in">www.justkannada.in</a>)</strong>: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು,  ಮತ್ತೆ ಶೀವಸೇನೆ ಪುಂಡಾಟ ಮೆರೆದಿದ್ದಾರೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಪುಣೆಯಲ್ಲಿ  ಕರ್ನಾಟಕದ ಸರ್ಕಾರಿ ಬಸ್ ಗಳಿಗೆ ಉದ್ದವ್ ಠಾಕ್ರೆ ಬಣದ ಶಿವಸೇನೆ ಕಾರ್ಯಕರ್ತರು ಮಸಿ ಬಳಿದು ಪುಂಡಾಟ ಮೆರೆದಿದ್ದಾರೆ.  ಈ ಮಧ್ಯೆ ಬೆಳಗಾವಿಗೆ ತೆರಳದ ಹಿನ್ನೆಲೆ ಮಹಾರಾಷ್ಟ್ರ ಸಚಿವರ ವಿರುದ್ಧವೇ ಶೀವಸೇನೆ ಆಕ್ರೋಶ ವ್ಯಕ್ತಪಡಿಸಿದೆ. ಸಚಿವರಾದ ಚಂಧ್ರಕಾಂತ್ ಪಾಟೀಲ್,  ದೇಸಾಯಿ ವಿರುದ್ಧ ಘೋಷಣೆ ಕೂಗಿ ಶಿವಸೇನೆ ಕಾರ್ಯಕರ್ತರು ಕಿಡಿಕಾರಿದ್ದಾರೆ.</p>
<p>ಅಲ್ಲದೆ  ಬೆಳಗಾವಿ ಗಡಿಯೊಳಗೆ ನುಗ್ಗಲು ಶಿವಸೇನೆ ಕಾರ್ಯಕರ್ತರು ಯತ್ನಿಸಿದ್ದು 30ಕ್ಕೂ ಹೆಚ್ಚು ಶಿವಸೇನೆ ಕಾರ್ಯಕರ್ತರನ್ನ  ಪೊಲೀಸರು ವಶಕ್ಕೆ ಪಡೆದಿದ್ದಾರೆ. <img loading="lazy" decoding="async" class="aligncenter size-full wp-image-100718" src="https://www.justkannada.in/wp-content/uploads/2022/12/shivasene.jpg" alt="" width="500" height="149" srcset="https://www.justkannada.in/wp-content/uploads/2022/12/shivasene.jpg 500w, https://www.justkannada.in/wp-content/uploads/2022/12/shivasene-300x89.jpg 300w" sizes="auto, (max-width: 500px) 100vw, 500px" /></p>
<p>ಇನ್ನೊಂದೆಡೆ ಬೆಳಗಾವಿ ಪ್ರವೇಶಕ್ಕೆ ಅನುಮತಿ  ನೀಡುವಂತೆ ನಿಷೇಧಾಜ್ಞೆ ತೆರವುಗೊಳಿಸುವಂತೆ ಮನವಿ ಮಾಡಲು ಎಂಇಎಸ್ ಕಾರ್ಯಕರ್ತರು ಬೆಳಗಾವಿ ಡಿಸಿ ಕಚೇರಿಗೆ ಆಗಮಿಸಿದ್ದರು. ಆದರೆ ಎಂಇಎಸ್ ಮನವಿ ನಿರಾಕರಿಸಿದ್ದು ಈ ವೇಳೆ ಎಂಇಎಸ್ ಪುಂಡರು ನಾಡದ್ರೋಹಿ ಘೋಷಣೆ ಕೂಗಿದ್ದಾರೆ. ಬೆಳಗಾವಿ ಡಿಸಿ ಕಚೇರಿ ಮುಂದೆ ಬೆಳಗಾವಿ ಕಾರವಾರ ನಿಪ್ಪಾಣಿ ಬೀದರ್ ಬಾಲ್ಕಿ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಘೋಷಣೆ ಕೂಗಿದ್ದು ಈ ವೇಳೆ 50ಕ್ಕೂ ಹೆಚ್ಚು ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು.</p>
<p>Key words: Karnataka-Maharashtra –border- Shiv Sena- MES –arrest</p>
<p>The post <a href="https://www.justkannada.in/karnataka-maharashtra-border-shiv-sena-mes-arrest/">ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ: ಮತ್ತೆ ಪುಂಡಾಟ ಮೆರೆದ ಶಿವಸೇನೆ: ಎಂಇಎಸ್ ನಿಂದ ನಾಡದ್ರೋಹಿ ಘೋಷಣೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಎಂಇಎಸ್ ನಿಂದ ಮತ್ತೆ ನಾಡದ್ರೋಹಿ ಘೋಷಣೆ.</title>
		<link>https://www.justkannada.in/again-mes-traitor-belagavi/</link>
		
		<dc:creator><![CDATA[JK Desk]]></dc:creator>
		<pubDate>Wed, 11 May 2022 07:04:07 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[again]]></category>
		<category><![CDATA[belagavi]]></category>
		<category><![CDATA[MES]]></category>
		<category><![CDATA[traitor]]></category>
		<guid isPermaLink="false">https://www.justkannada.in/?p=89523</guid>

					<description><![CDATA[<p>ಬೆಳಗಾವಿ,ಮೇ,11,2022(www.justkannada.in):  ಇತ್ತೀಚೆಗೆ ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಹೆಚ್ಚಾಗಿದ್ದು ಇದೀಗ ಮತ್ತೆ ನಾಡದ್ರೋಹಿ ಘೋಷಣೆ ಕೂಗುವ ಮೂಲಕ ಪುಂಡಾಟ ಮೆರೆದಿದ್ದಾರೆ. ಬೆಳಗಾವಿಯಲ್ಲಿ ಮರಾಠ ಕೋ ಅಪರೇಟಿವ್ ಬ್ಯಾಂಕ್ ಅಮೃತ ಮಹೋತ್ಸವದ ಕಾರ್ಯಕ್ರಮದಲ್ಲಿ ಎಂಇಎಸ್ ಪುಂಡರು ನಾಡದ್ರೋಹಿ ಘೋಷಣೆ  ಕೂಗಿದ್ದಾರೆ.  ಸಭೆಯಲ್ಲಿ ಮಹಾರಾಷ್ಟ್ರದ ಮಾಜಿ ಸಿಎಂ ಶರದ್ ಪವಾರ್ ಭಾಷಣ ಆರಂಭಿಸುತ್ತಿದ್ದಂತೆ ಬೆಳಗಾವಿ,ಕಾರವಾ,ನಿಪ್ಪಾಣಿ, ಬೀದರ್, ಭಾಲ್ಕಿ ಸಂಯುಕ್ತ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಘೋಷಣೆ ಕೂಗಿದ್ದಾರೆ. ಎಂಇಎಸ್  ಘೋಷಣೆ ಕೂಗುತ್ತಿದ್ದರು ಶರದ್ ಪವಾರ್ ಸುಮ್ಮನೆ ನಿಂತಿದ್ದು ಕಂಡು ಬಂತು. Key words: [&#8230;]</p>
<p>The post <a href="https://www.justkannada.in/again-mes-traitor-belagavi/">ಎಂಇಎಸ್ ನಿಂದ ಮತ್ತೆ ನಾಡದ್ರೋಹಿ ಘೋಷಣೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಳಗಾವಿ,ಮೇ,11,2022(<a href="http://www.justkannada.in">www.justkannada.in</a>):  ಇತ್ತೀಚೆಗೆ ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಹೆಚ್ಚಾಗಿದ್ದು ಇದೀಗ ಮತ್ತೆ ನಾಡದ್ರೋಹಿ ಘೋಷಣೆ ಕೂಗುವ ಮೂಲಕ ಪುಂಡಾಟ ಮೆರೆದಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಬೆಳಗಾವಿಯಲ್ಲಿ ಮರಾಠ ಕೋ ಅಪರೇಟಿವ್ ಬ್ಯಾಂಕ್ ಅಮೃತ ಮಹೋತ್ಸವದ ಕಾರ್ಯಕ್ರಮದಲ್ಲಿ ಎಂಇಎಸ್ ಪುಂಡರು ನಾಡದ್ರೋಹಿ ಘೋಷಣೆ  ಕೂಗಿದ್ದಾರೆ.  ಸಭೆಯಲ್ಲಿ ಮಹಾರಾಷ್ಟ್ರದ ಮಾಜಿ ಸಿಎಂ ಶರದ್ ಪವಾರ್ ಭಾಷಣ ಆರಂಭಿಸುತ್ತಿದ್ದಂತೆ ಬೆಳಗಾವಿ,ಕಾರವಾ,ನಿಪ್ಪಾಣಿ, ಬೀದರ್, ಭಾಲ್ಕಿ ಸಂಯುಕ್ತ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಘೋಷಣೆ ಕೂಗಿದ್ದಾರೆ. ಎಂಇಎಸ್  ಘೋಷಣೆ ಕೂಗುತ್ತಿದ್ದರು ಶರದ್ ಪವಾರ್ ಸುಮ್ಮನೆ ನಿಂತಿದ್ದು ಕಂಡು ಬಂತು.<img loading="lazy" decoding="async" class="aligncenter size-full wp-image-71436" src="https://www.justkannada.in/wp-content/uploads/2021/07/protest-1.jpg" alt="" width="696" height="391" /></p>
<p>Key words: Again –MES- Traitor-belagavi</p>
<p>The post <a href="https://www.justkannada.in/again-mes-traitor-belagavi/">ಎಂಇಎಸ್ ನಿಂದ ಮತ್ತೆ ನಾಡದ್ರೋಹಿ ಘೋಷಣೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಎಂಇಎಸ್ ವಜಾಗೊಳಿಸುವಂತೆ ಆಗ್ರಹಿಸಿ ಡಿ.24 ರಂದು ಬೃಹತ್ ರ್ಯಾಲಿ‌- ಕೆ.ಎಸ್ ಶಿವರಾಮ್</title>
		<link>https://www.justkannada.in/%e0%b2%8e%e0%b2%82%e0%b2%87%e0%b2%8e%e0%b2%b8%e0%b3%8d-%e0%b2%b5%e0%b2%9c%e0%b2%be%e0%b2%97%e0%b3%8a%e0%b2%b3%e0%b2%bf%e0%b2%b8%e0%b3%81%e0%b2%b5%e0%b2%82%e0%b2%a4%e0%b3%86-%e0%b2%86%e0%b2%97%e0%b3%8d/</link>
		
		<dc:creator><![CDATA[JK Desk]]></dc:creator>
		<pubDate>Tue, 21 Dec 2021 12:12:27 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[ban]]></category>
		<category><![CDATA[KS Sivaram]]></category>
		<category><![CDATA[Massive rally  Dec 24 -demanding]]></category>
		<category><![CDATA[MES]]></category>
		<guid isPermaLink="false">https://www.justkannada.in/?p=82829</guid>

					<description><![CDATA[<p>ಮೈಸೂರು,ಡಿಸೆಂಬರ್,21,2021(www.justkannada.in): ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ ಮಾಡಿರುವ ಎಂಇಎಸ್ ಸಂಘಟನೆ ವಜಾ ಮಾಡುವಂತೆ ಆಗ್ರಹಿಸಿ ಡಿಸೆಂಬರ್ 24 ರಂದು ಬೃಹತ್ ರ್ಯಾಲಿ‌ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್ ಶಿವರಾಮ್ ತಿಳಿಸಿದರು. ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಕೆ.ಎಸ್ ಶಿವರಾಮ್, ಹಿಂದುಳಿದ ವರ್ಗಗಳ ವೇದಿಕೆಯ ವತಿಯಿಂದ ವಿವಿಧ ಸಮುದಾಯಗಳ ಒಕ್ಕೂಟದಿಂದ ಇದೇ ಡಿಸೆಂಬರ್ 24ರಂದು ಟೌನ್ ಹಾಲ್ ಬಳಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಬಳಿಕ ರ್ಯಾಲಿ ನಡೆಸಲಾಗುತ್ತದೆ. [&#8230;]</p>
<p>The post <a href="https://www.justkannada.in/%e0%b2%8e%e0%b2%82%e0%b2%87%e0%b2%8e%e0%b2%b8%e0%b3%8d-%e0%b2%b5%e0%b2%9c%e0%b2%be%e0%b2%97%e0%b3%8a%e0%b2%b3%e0%b2%bf%e0%b2%b8%e0%b3%81%e0%b2%b5%e0%b2%82%e0%b2%a4%e0%b3%86-%e0%b2%86%e0%b2%97%e0%b3%8d/">ಎಂಇಎಸ್ ವಜಾಗೊಳಿಸುವಂತೆ ಆಗ್ರಹಿಸಿ ಡಿ.24 ರಂದು ಬೃಹತ್ ರ್ಯಾಲಿ‌- ಕೆ.ಎಸ್ ಶಿವರಾಮ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್,21,2021(<a href="https://www.justkannada.in">www.justkannada.in</a>):</strong> ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ ಮಾಡಿರುವ ಎಂಇಎಸ್ ಸಂಘಟನೆ ವಜಾ ಮಾಡುವಂತೆ ಆಗ್ರಹಿಸಿ ಡಿಸೆಂಬರ್ 24 ರಂದು ಬೃಹತ್ ರ್ಯಾಲಿ‌ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್ ಶಿವರಾಮ್ ತಿಳಿಸಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಕೆ.ಎಸ್ ಶಿವರಾಮ್, ಹಿಂದುಳಿದ ವರ್ಗಗಳ ವೇದಿಕೆಯ ವತಿಯಿಂದ ವಿವಿಧ ಸಮುದಾಯಗಳ ಒಕ್ಕೂಟದಿಂದ ಇದೇ ಡಿಸೆಂಬರ್ 24ರಂದು ಟೌನ್ ಹಾಲ್ ಬಳಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಬಳಿಕ ರ್ಯಾಲಿ ನಡೆಸಲಾಗುತ್ತದೆ. ಟೌನ್ ಹಾಲ್ ನಿಂದ ಜಿಲ್ಲಾಧಿಕಾರಿ ಕಚೇರಿಯ ವರಗೆ ರ್ಯಾಲಿ ನಡೆಯಲಿದೆ. ಬಳಿಕ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನಾ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು.<img loading="lazy" decoding="async" class="aligncenter size-full wp-image-81980" src="https://www.justkannada.in/wp-content/uploads/2021/12/shivaram-3.jpg" alt="" width="696" height="660" /></p>
<p>ಕನ್ನಡಕ್ಕೆ ಅವಮಾನವಾಗಿರುವಾಗ ಮಠಾಧೀಶರು ಯಾಕೆ ಮೌನ ವಹಿಸಿದ್ದಾರೆ..? ಬೇರೆ ವಿಷಯಗಳಿಗೆ ಪ್ರತಿಭಟನೆಗೆ ಬರುವ ಮಠಾಧೀಶರು ನಾಡು-ನುಡಿ ವಿಚಾರದಲ್ಲೇಕೆ ಮೌನ..? ಈ ಕೂಡಲೇ ಮಠಾಧೀಶರು ಘಟನೆ ಖಂಡಿಸಿ ಪ್ರತಿಕ್ರಿಯೆ ನೀಡಬೇಕು ಎಂದು ಕೆ.ಎಸ್ ಶಿವರಾಂ ಒತ್ತಾಯಿಸಿದರು.</p>
<p>ಬಿಜೆಪಿ ಸರ್ಕಾರ ಇನ್ನೂ ಕೂಡ ಅವರ ವಿರುದ್ದ ಕ್ರಮ ಕೈಗೊಂಡಿಲ್ಲ. ಯಾಕೆ ನಿಮಗ್ಯಾರಿಗೆ ಗಂಡೆದೆ ಇಲ್ಲವೆ. ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಸಬೇಕು. ನಿಮಗೆ ಆಗದಿದ್ದರೆ ರಾಜೀನಾಮೆ ಕೊಟ್ಟುಹೋಗಿ. ಗಂಡೆದೆ ಇರುವವರು ಯಾರಾದರೂ ಸರ್ಕಾರ ಮಾಡುತ್ತಾರೆ. ಇನ್ನೂ 24 ಗಂಟೆಯೊಳಗೆ ಕ್ರಮಕೈಗೊಳ್ಳವಂತೆ ಆಗ್ರಹಿಸಿದರು.</p>
<p>ಬೆಳಗಾವಿ ಪುಂಡರ ಮೇಲೆ ದೇಶದ್ರೋಹದ ಕೇಸ್ ದಾಖಲಿಸಿ ಅವರನ್ನ ಕೂಡಲೇ ಬಂಧಿಸಬೇಕು. ಇದು ನಮ್ಮ ಕನ್ನಡದ ಅಸ್ಮಿತಿಯನ್ನ ಕಾಪಾಡಬೇಕಾದ ಸಮಯ. ಅದನ್ನು ಬಿಟ್ಟು ಸಭೆ ಮಾಡ್ತೀನಿ, ಮತಾಂತರ ನಿಷೇಧ ಕಾಯ್ದೆ ತರ್ತೀನಿ ಅಂತೀರಾ. ನಿಮ್ಮ ಕಾರ್ಯಕ್ರಮ ಅಂದರೆ‌ ಒಂದೇ ದಿನದಲ್ಲಿ ಮಾಡ್ತೀರಾ. ಕನ್ನಡ ಕೆಡವಲು ಮುಂದಾದವರ ಮೇಲೆ ಕ್ರಮಕ್ಕೆ ಏಕೆ ಮೀನಾಮೇಷ. ನೀವೂ ಕನ್ನಡ ಉಳಿಸಲು ಬೃಹತ್ ಕಾರ್ಯಕ್ರಮ ಮಾಡಬೇಕಿತ್ತು. ಅದನ್ನು ಬಿಟ್ಟು ವೋಟ್ ಬ್ಯಾಂಕ್ ರಾಜಕಾರಣ ಮಾಡಬೇಡಿ. ಕೂಡಲೇ ಸರ್ಕಾರ ಬೆಳಗಾವಿ ಕನ್ನಡಿಗರ ರಕ್ಷಣೆಗೆ ಮುಂದಾಗಿ.ಇಲ್ಲವಾದ್ರೆ ರಾಜ್ಯವ್ಯಾಪಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು.</p>
<p><strong>ರಾಯಣ್ಣ ಒಬ್ಬ ವೀರ ದೇಶಭಕ್ತ: ಈ ಘಟನೆ ಅಕ್ಷಮ್ಯ ಅಪರಾಧ-ಪ್ರೊ. ಕೆ.ಎಸ್ ಭಗವಾನ್</strong></p>
<p>ಈ ಕುರಿತು ಮಾತನಾಡಿದ ಸಾಹಿತಿ ಪ್ರೋ. ಕೆ.ಎಸ್ ಭಗವಾನ್  ಬೆಳಗಾವಿಯಲ್ಲಿ ರಾಯಣ್ಣ ಪ್ರತಿಮೆ ಹಾನಿ ವಿಚಾರ. ಪೊಲೀಸರು ಈ ಮುಂಚೆಯೇ ಯಾಕೆ ಕ್ರಮವಹಿಸಿರಲಿಲ್ಲ..? ಇದು ಅವಿವೇಕತನವಾಗಿದೆ. ಗಲಾಟೆ ಮಾಡುವವರನ್ನ ಗಡಿ ಆಚೆ ಕಳುಹಿಸಬೇಕು. ರಾಯಣ್ಣ ಯಾವುದೇ ಜಾತಿಯ ಧರ್ಮಕ್ಕೆ ಸೇರಿದ ವ್ಯಕ್ತಿಯಲ್ಲ. ಆತ ಒಬ್ಬ ದೇಶಕ್ಕಾಗಿ ಹೋರಾಡಿದ ವ್ಯಕ್ತಿ. ನಮ್ಮ ಸರ್ಕಾರ ಯಾವುದಕ್ಕೂ ಹೆದರದೇ ಸಂಘಟನೆಯನ್ನ ಬ್ಯಾನ್ ಮಾಡಬೇಕು. ರಾಯಣ್ಣ ಒಬ್ಬ ವೀರ ದೇಶಭಕ್ತ.ಈ ಘಟನೆ ಅಕ್ಷಮ್ಯ ಅಪರಾಧ ಎಂದು ಖಂಡಿಸಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Massive rally  Dec 24 -demanding -MES –ban-KS Sivaram</p>
<p>The post <a href="https://www.justkannada.in/%e0%b2%8e%e0%b2%82%e0%b2%87%e0%b2%8e%e0%b2%b8%e0%b3%8d-%e0%b2%b5%e0%b2%9c%e0%b2%be%e0%b2%97%e0%b3%8a%e0%b2%b3%e0%b2%bf%e0%b2%b8%e0%b3%81%e0%b2%b5%e0%b2%82%e0%b2%a4%e0%b3%86-%e0%b2%86%e0%b2%97%e0%b3%8d/">ಎಂಇಎಸ್ ವಜಾಗೊಳಿಸುವಂತೆ ಆಗ್ರಹಿಸಿ ಡಿ.24 ರಂದು ಬೃಹತ್ ರ್ಯಾಲಿ‌- ಕೆ.ಎಸ್ ಶಿವರಾಮ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಎಂಇಎಸ್ ಸಂಘಟನೆ ನಿಯಂತ್ರಿಸಲು ಬಿಜೆಪಿಯವರಿಗೆ ಧಮ್ ಇಲ್ಲ- ಸಿಎಂ ಇಬ್ರಾಹಿಂ ಟೀಕೆ.</title>
		<link>https://www.justkannada.in/%e0%b2%8e%e0%b2%82%e0%b2%87%e0%b2%8e%e0%b2%b8%e0%b3%8d-%e0%b2%b8%e0%b2%82%e0%b2%98%e0%b2%9f%e0%b2%a8%e0%b3%86-%e0%b2%a8%e0%b2%bf%e0%b2%af%e0%b2%82%e0%b2%a4%e0%b3%8d%e0%b2%b0%e0%b2%bf%e0%b2%b8%e0%b2%b2/</link>
		
		<dc:creator><![CDATA[JK Desk]]></dc:creator>
		<pubDate>Mon, 20 Dec 2021 07:59:56 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP -does not - dham -control –]]></category>
		<category><![CDATA[CM Ibrahim]]></category>
		<category><![CDATA[MES]]></category>
		<guid isPermaLink="false">https://www.justkannada.in/?p=82697</guid>

					<description><![CDATA[<p>ಬೆಳಗಾವಿ,ಡಿಸೆಂಬರ್,20,2021(www.justkannada.in):  ಬೆಳಗಾವಿಯಲ್ಲಿ  ಎಂಇಎಸ್ ಪುಂಡಾಟಿಕೆ ನಡೆಸಿರುವ ಹಿನ್ನೆಲೆ ಬಿಜೆಪಿ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿರುವ ಸಿಎಂ ಇಬ್ರಾಹಿಂ, ಎಂಇಎಸ್ ಸಂಘಟನೆಯನ್ನು ನಿಯಂತ್ರಿಸಲು ಬಿಜೆಪಿಯವರಿಗೆ ಧಮ್ ಇಲ್ಲ.  ಕನ್ನಡಿಗರ ನೆಲವಿದು, ಕನ್ನಡಿಗರಿಗೆ ಅವಮಾನವಾದರೆ ಸುಮ್ಮನೆ ಕೂರುವುದು ಸರಿಯಲ್ಲ. ಎಂಇಎಸ್ ವಿರುದ್ಧ ಪ್ರತಿಭಟಿಸಲು ವಾಟಾಳ್ ನಾಗರಾಜ್ ರಷ್ಟು ಧೈರ್ಯ ಬಿಜೆಪಿಗೆ ಇಲ್ಲ. ನಿಮಗೆ ಧೈರ್ಯವಿಲ್ಲದಿದ್ದರೆ ಬೆಂಗಳೂರಿಗೆ ಹೋಗಿ ನೋಡಿ, ಹೋರಾಟಗಾರರಾದ ನಾರಾಯಣಗೌಡ, ವಾಟಾಳ್‍ ನಾಗರಾಜ್ ಅವರು ಹೇಗೆ ಎಂಇಎಸ್ ವಿರುದ್ಧ ಸಿಡಿದೆದ್ದಿದ್ದಾರೆ ಕಿಡಿಕಾರಿದರು. [&#8230;]</p>
<p>The post <a href="https://www.justkannada.in/%e0%b2%8e%e0%b2%82%e0%b2%87%e0%b2%8e%e0%b2%b8%e0%b3%8d-%e0%b2%b8%e0%b2%82%e0%b2%98%e0%b2%9f%e0%b2%a8%e0%b3%86-%e0%b2%a8%e0%b2%bf%e0%b2%af%e0%b2%82%e0%b2%a4%e0%b3%8d%e0%b2%b0%e0%b2%bf%e0%b2%b8%e0%b2%b2/">ಎಂಇಎಸ್ ಸಂಘಟನೆ ನಿಯಂತ್ರಿಸಲು ಬಿಜೆಪಿಯವರಿಗೆ ಧಮ್ ಇಲ್ಲ- ಸಿಎಂ ಇಬ್ರಾಹಿಂ ಟೀಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಡಿಸೆಂಬರ್,20,2021(<a href="https://www.justkannada.in">www.justkannada.in</a>):</strong>  ಬೆಳಗಾವಿಯಲ್ಲಿ  ಎಂಇಎಸ್ ಪುಂಡಾಟಿಕೆ ನಡೆಸಿರುವ ಹಿನ್ನೆಲೆ ಬಿಜೆಪಿ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ವಾಗ್ದಾಳಿ ನಡೆಸಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಕುರಿತು ಮಾತನಾಡಿರುವ ಸಿಎಂ ಇಬ್ರಾಹಿಂ, ಎಂಇಎಸ್ ಸಂಘಟನೆಯನ್ನು ನಿಯಂತ್ರಿಸಲು ಬಿಜೆಪಿಯವರಿಗೆ ಧಮ್ ಇಲ್ಲ.  ಕನ್ನಡಿಗರ ನೆಲವಿದು, ಕನ್ನಡಿಗರಿಗೆ ಅವಮಾನವಾದರೆ ಸುಮ್ಮನೆ ಕೂರುವುದು ಸರಿಯಲ್ಲ. ಎಂಇಎಸ್ ವಿರುದ್ಧ ಪ್ರತಿಭಟಿಸಲು ವಾಟಾಳ್ ನಾಗರಾಜ್ ರಷ್ಟು ಧೈರ್ಯ ಬಿಜೆಪಿಗೆ ಇಲ್ಲ. ನಿಮಗೆ ಧೈರ್ಯವಿಲ್ಲದಿದ್ದರೆ ಬೆಂಗಳೂರಿಗೆ ಹೋಗಿ ನೋಡಿ, ಹೋರಾಟಗಾರರಾದ ನಾರಾಯಣಗೌಡ, ವಾಟಾಳ್‍ ನಾಗರಾಜ್ ಅವರು ಹೇಗೆ ಎಂಇಎಸ್ ವಿರುದ್ಧ ಸಿಡಿದೆದ್ದಿದ್ದಾರೆ ಕಿಡಿಕಾರಿದರು.<img loading="lazy" decoding="async" class="aligncenter size-full wp-image-82698" src="https://www.justkannada.in/wp-content/uploads/2021/12/cm-ibrahim.jpg" alt="" width="696" height="533" /></p>
<p>ಮುಖ್ಯಮಂತ್ರಿಗಳ ಭಾವನಾತ್ಮಕ ಭಾಷಣದ ಬಗ್ಗೆ ಪ್ರತಿಕ್ರಿಯಿಸಿದ ಇಬ್ರಾಹಿಂ, ಅಧಿಕಾರ ಶಾಶ್ವತ ಅಲ್ಲ ಎಂದು ಹೇಳಿದ್ದಾರೆ. ಆದರೆ, ಜೀವನವೇ ಶಾಶ್ವತವಲ್ಲ. ಇನ್ನು ಕುರ್ಚಿ ಶಾಶ್ವತನಾ ಎಂದು ಸಿಎಂ ಇಬ್ರಾಹಿಂ ತಿಳಿಸಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words:  BJP -does not &#8211; dham -control – MES-CM Ibrahim.</p>
<p>The post <a href="https://www.justkannada.in/%e0%b2%8e%e0%b2%82%e0%b2%87%e0%b2%8e%e0%b2%b8%e0%b3%8d-%e0%b2%b8%e0%b2%82%e0%b2%98%e0%b2%9f%e0%b2%a8%e0%b3%86-%e0%b2%a8%e0%b2%bf%e0%b2%af%e0%b2%82%e0%b2%a4%e0%b3%8d%e0%b2%b0%e0%b2%bf%e0%b2%b8%e0%b2%b2/">ಎಂಇಎಸ್ ಸಂಘಟನೆ ನಿಯಂತ್ರಿಸಲು ಬಿಜೆಪಿಯವರಿಗೆ ಧಮ್ ಇಲ್ಲ- ಸಿಎಂ ಇಬ್ರಾಹಿಂ ಟೀಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಎಂಇಎಸ್ ವಿರುದ್ಧ ಕಠಿಣ ಕ್ರಮದ ಅಗತ್ಯ: ನಿಷೇಧದ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವೆ- ವಿಪಕ್ಷ ನಾಯಕ ಸಿದ್ಧರಾಮಯ್ಯ.</title>
		<link>https://www.justkannada.in/need-stringent-action-against-mes-opposition-leader-siddaramaiah/</link>
		
		<dc:creator><![CDATA[JK Desk]]></dc:creator>
		<pubDate>Mon, 20 Dec 2021 04:59:18 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[against]]></category>
		<category><![CDATA[MES]]></category>
		<category><![CDATA[need -stringent -action]]></category>
		<category><![CDATA[Opposition leader]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=82681</guid>

					<description><![CDATA[<p>ಬೆಳಗಾವಿ,ಡಿಸೆಂಬರ್,20,2021(www.justkannada.in):  ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಹಾನಿ ಮಾಡಿ ಪುಂಡಾಟಿಕೆ ಮೆರೆದಿರುವ ಎಂಇಎಸ್ ವಿರುದ್ಧ ಕಠಿಣ ಕ್ರಮ ಅಗತ್ಯ. ಎಂಇಎಸ್ ನಿಷೇಧದ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ. ಬೆಳಗಾವಿಯ ಆನಗೋಳದ ಕನಕದಾಸ ಕಾಲೋನಿಯಲ್ಲಿ ಪ್ರತಿಮೆ ಹಾನಿಯಾದ ಸ್ಥಳಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಭೇಟಿ ನೀಡಿ ಪರಿಶೀಲಿಸಿದರು.  ನೂತನವಾಗಿ ಪ್ರತಿಮೆ ಪ್ರತಿಷ್ಠಾಪಿಸಿದ ಸ್ಥಳಕ್ಕೆ ಸಿದ್ಧರಾಮಯ್ಯ ಭೇಟಿ ನೀಡಿ ಸಂಗೊಳ್ಳಿ ರಾಯಣ್ಣನಿಗೆ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಸಿದ್ಧರಾಮಯ್ಯ,   ಎಂಇಎಸ್ ನವರು ಪುಂಡರು, [&#8230;]</p>
<p>The post <a href="https://www.justkannada.in/need-stringent-action-against-mes-opposition-leader-siddaramaiah/">ಎಂಇಎಸ್ ವಿರುದ್ಧ ಕಠಿಣ ಕ್ರಮದ ಅಗತ್ಯ: ನಿಷೇಧದ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವೆ- ವಿಪಕ್ಷ ನಾಯಕ ಸಿದ್ಧರಾಮಯ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಡಿಸೆಂಬರ್,20,2021(<a href="https://www.justkannada.in">www.justkannada.in</a>): </strong> ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಹಾನಿ ಮಾಡಿ ಪುಂಡಾಟಿಕೆ ಮೆರೆದಿರುವ ಎಂಇಎಸ್ ವಿರುದ್ಧ ಕಠಿಣ ಕ್ರಮ ಅಗತ್ಯ. ಎಂಇಎಸ್ ನಿಷೇಧದ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.</p>
<p>ಬೆಳಗಾವಿಯ ಆನಗೋಳದ ಕನಕದಾಸ ಕಾಲೋನಿಯಲ್ಲಿ ಪ್ರತಿಮೆ ಹಾನಿಯಾದ ಸ್ಥಳಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಭೇಟಿ ನೀಡಿ ಪರಿಶೀಲಿಸಿದರು.  ನೂತನವಾಗಿ ಪ್ರತಿಮೆ ಪ್ರತಿಷ್ಠಾಪಿಸಿದ ಸ್ಥಳಕ್ಕೆ ಸಿದ್ಧರಾಮಯ್ಯ ಭೇಟಿ ನೀಡಿ ಸಂಗೊಳ್ಳಿ ರಾಯಣ್ಣನಿಗೆ ನಮನ ಸಲ್ಲಿಸಿದರು.</p>
<p>ಬಳಿಕ ಮಾತನಾಡಿದ ಸಿದ್ಧರಾಮಯ್ಯ,   ಎಂಇಎಸ್ ನವರು ಪುಂಡರು, ಯಾವುದೇ ಭಯವಿಲ್ಲ. ಎಂಇಎಸ್ ವಿರುದ್ಧ ಕಠಿಣಕ್ರಮದ ಅಗತ್ಯವಿದೆ. ಎಂಇಎಸ್ ವಿರುದ್ಧ ಪ್ರತಿಭಟನೆಗೆ ಅವಕಾಶ ಕೊಡವೇಕು. ಎಂಇಎಸ್ ಬ್ಯಾನ್ ಮಾಡುವುದಕ್ಕೆ ಒತ್ತಾಯವಿದೆ. ಈ ಬಗ್ಗೆ ನಾನು ಅಧಿವೇಶನದಲ್ಲಿ ಚರ್ಚಿಸುತ್ತೇನೆ . ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುತ್ತೇನೆ. ಈ ಸರ್ಕಾರದಲ್ಲಿ ಗುಪ್ತಚರ ಇಲಾಖೆ ಸತ್ತು ಹೋಗಿದೆ. ಪೊಲೀಸರ ಬಗ್ಗೆ ಭಯವಿಲ್ಲ, ಕಾನೂನು ಸುವ್ಯವಸ್ಥೆ ಸರಿಯಲ್ಲ ಎಂದು ಸಿದ್ಧರಾಮಯ್ಯ ಕಿಡಿಕಾರಿದರು.</p>
<p>ENGLISH SUMMARY&#8230;</p>
<p>Stringent action against MES required: I will discuss about it in the Assembly &#8211; Siddaramaiah<br />
Belagavi, December 20, 2021 (www.justkannada.in): Leader of opposition in the assembly Siddaramaiah said that strict action should be initiated against the MES activists who vandalized the statue of Krantiveera Sangolli Rayanna, and he would raise the issue in the assembly.<br />
The former Chief Minister Siddaramaiah visited the spot at Kanakadasa Colony in Angola in Belagavi, where the incident took place and inspected. He also visited the new spot where the new statue is installed and offered his tributes.<img loading="lazy" decoding="async" class="aligncenter size-full wp-image-70235" src="https://www.justkannada.in/wp-content/uploads/2021/07/siddaramaiah-8.jpg" alt="" width="919" height="713" /><br />
&#8220;The MES hooligans are not scared about anyone. Stringent action should be taken against them. We should be allowed to protest against the MES. There is a demand to ban the MES. I will discuss this in the assembly. I will draw the attention of the government towards this matter. The intelligence department in this government is dead. The MES activists are not at all scared about the police, the law, and order situation in the State is not in control,&#8221; he alleged.<br />
Keywords: Siddaramaiah/ stringent measures/ MES hooligans</p>
<p>Key words: need -stringent -action –against- MES-Opposition leader -Siddaramaiah.</p>
<p>&nbsp;</p>
<p>The post <a href="https://www.justkannada.in/need-stringent-action-against-mes-opposition-leader-siddaramaiah/">ಎಂಇಎಸ್ ವಿರುದ್ಧ ಕಠಿಣ ಕ್ರಮದ ಅಗತ್ಯ: ನಿಷೇಧದ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವೆ- ವಿಪಕ್ಷ ನಾಯಕ ಸಿದ್ಧರಾಮಯ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಎಂಇಎಸ್, ಶಿವಸೇನೆ ಕೃತ್ಯ ಖಂಡಿಸಿ ಕನ್ನಡಪರ ಸಂಘಟನೆಗಳಿಂದ ಇಂದು ‘ಬೆಳಗಾವಿ ಚಲೋ’: ಬಿಗಿಪೊಲೀಸ್ ಭದ್ರತೆ .</title>
		<link>https://www.justkannada.in/kannada-organization-protest-belagavi-chalo-against-mes-shivasena/</link>
		
		<dc:creator><![CDATA[JK Desk]]></dc:creator>
		<pubDate>Mon, 20 Dec 2021 04:33:21 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[against]]></category>
		<category><![CDATA[kannada organization-protest-belagavi chalo]]></category>
		<category><![CDATA[MES]]></category>
		<category><![CDATA[ShivaSena]]></category>
		<guid isPermaLink="false">https://www.justkannada.in/?p=82677</guid>

					<description><![CDATA[<p>ಬೆಳಗಾವಿ,ಡಿಸೆಂಬರ್,2021(www.justkannada.in): ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ವಿರೂಪಗೊಳಿಸಿದ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಮತ್ತು ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟ ಸುಟ್ಟು ವಿಕೃತಿ ಮೆರೆದ ಶಿವಸೇನೆ ಕಾರ್ಯಕರ್ತರ ಕೃತ್ಯವನ್ನ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಇಂದು ಬೆಳಗಾವಿ ಚಲೋ ಮೂಲಕ ಪ್ರತಿಭಟನೆ ನಡೆಸಲಿದ್ದಾರೆ. ಎಂಇಎಸ್ ಶಿವಸೇನೆ ಕೃತ್ಯವನ್ನ ಖಂಡಿಸಿ ಇನ್ನು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಕರೆ ನೀಡಲಾಗಿದೆ. ಕರವೇ ರಾಜ್ಯಾಧ್ಯಕ್ಷ  ನಾರಾಯಣ ಗೌಡ ಬಣ ಹಾಗೂ ಕರವೇ  ಪ್ರವೀಣ್ ಶೆಟ್ಟಿ ಬಣ ಇಂದು ಹಿರೇಬಾಗೇವಾಡಿಯಿಂದ ಸುವರ್ಣ ಸೌಧದವರೆಗೆ [&#8230;]</p>
<p>The post <a href="https://www.justkannada.in/kannada-organization-protest-belagavi-chalo-against-mes-shivasena/">ಎಂಇಎಸ್, ಶಿವಸೇನೆ ಕೃತ್ಯ ಖಂಡಿಸಿ ಕನ್ನಡಪರ ಸಂಘಟನೆಗಳಿಂದ ಇಂದು ‘ಬೆಳಗಾವಿ ಚಲೋ’: ಬಿಗಿಪೊಲೀಸ್ ಭದ್ರತೆ .</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಡಿಸೆಂಬರ್,2021(<a href="https://www.justkannada.in">www.justkannada.in</a>):</strong> ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ವಿರೂಪಗೊಳಿಸಿದ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಮತ್ತು ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟ ಸುಟ್ಟು ವಿಕೃತಿ ಮೆರೆದ ಶಿವಸೇನೆ ಕಾರ್ಯಕರ್ತರ ಕೃತ್ಯವನ್ನ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಇಂದು ಬೆಳಗಾವಿ ಚಲೋ ಮೂಲಕ ಪ್ರತಿಭಟನೆ ನಡೆಸಲಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಎಂಇಎಸ್ ಶಿವಸೇನೆ ಕೃತ್ಯವನ್ನ ಖಂಡಿಸಿ ಇನ್ನು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಕರೆ ನೀಡಲಾಗಿದೆ. ಕರವೇ ರಾಜ್ಯಾಧ್ಯಕ್ಷ  ನಾರಾಯಣ ಗೌಡ ಬಣ ಹಾಗೂ ಕರವೇ  ಪ್ರವೀಣ್ ಶೆಟ್ಟಿ ಬಣ ಇಂದು ಹಿರೇಬಾಗೇವಾಡಿಯಿಂದ ಸುವರ್ಣ ಸೌಧದವರೆಗೆ ಪಾದಯಾತ್ರೆ ನಡೆಸಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಿ ಧರಣಿ ನಡೆಸಲಿದ್ದಾರೆ.<img loading="lazy" decoding="async" class="aligncenter size-full wp-image-82678" src="https://www.justkannada.in/wp-content/uploads/2021/12/kannada-organization.jpg" alt="" width="696" height="321" /></p>
<p>ಇಂದು ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ಹಿನ್ನೆಲೆ ಬೆಳಗಾವಿ ನಗರದಾದ್ಯಂತ ಪೊಲೀಸರು ಹೈಅಲರ್ಟ್ ಆಗಿದ್ದು, ಹಿರೇಬಾಗೇವಾಡಿ ಬಳಿ ಬಿಗಿ ಪೊಲೀಸ್ ಭಧ್ರತೆ ವ್ಯವಸ್ಥೆ ಮಾಡಲಾಗಿದೆ. ಇಲ್ಲಿ ಭದ್ರತೆಗಾಗಿ ಇಬ್ಬರು ಎಸಿಪಿ, ಐವರು ಇನ್ಸ್ ಪೆಕ್ಟರ್ಸ್,  ಎರಡು ಕೆಎಸ್ ಆರ್ ಪಿ ತುಕಡಿ, 100ಕ್ಕೂ ಹೆಚ್ಚು ಪೊಲೀಸರನ್ನ ನಿಯೋಜನೆ  ಮಾಡಲಾಗಿದೆ. ಹಿರೇಬಾಗೇವಾಡಿ ಟೋಲ್ ಗೇಟ್ ಬಳಿಯೇ ರ್ಯಾಲಿ ತಡೆಯಲು ಪೊಲೀಸರು ಸಜ್ಜಾಗಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: kannada organization-protest-belagavi chalo- against-MES-Shivasena</p>
<p>The post <a href="https://www.justkannada.in/kannada-organization-protest-belagavi-chalo-against-mes-shivasena/">ಎಂಇಎಸ್, ಶಿವಸೇನೆ ಕೃತ್ಯ ಖಂಡಿಸಿ ಕನ್ನಡಪರ ಸಂಘಟನೆಗಳಿಂದ ಇಂದು ‘ಬೆಳಗಾವಿ ಚಲೋ’: ಬಿಗಿಪೊಲೀಸ್ ಭದ್ರತೆ .</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
