<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Mettur reservoir – filled Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/mettur-reservoir-filled/feed/" rel="self" type="application/rss+xml" />
	<link>https://www.justkannada.in/tag/mettur-reservoir-filled/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 13 Aug 2019 08:10:59 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Mettur reservoir – filled Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/mettur-reservoir-filled/</link>
	<width>32</width>
	<height>32</height>
</image> 
	<item>
		<title>ಮೆಟ್ಟೂರು ಜಲಾಶಯ ಬಹುಪಾಲು ಭರ್ತಿ:  ಪೂಜೆ ಸಲ್ಲಿಸಿ ನೀರು ಹೊರಬಿಟ್ಟ ತಮಿಳುನಾಡು ಸಿಎಂ ಎಡಪ್ಪಾಡಿ ಪಳನಿಸ್ವಾಮಿ&#8230;</title>
		<link>https://www.justkannada.in/mettur-reservoir-filled-tamil-nadu-cm-palaniswami-worshiped/</link>
		
		<dc:creator><![CDATA[JK Desk]]></dc:creator>
		<pubDate>Tue, 13 Aug 2019 08:08:24 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Mettur reservoir – filled]]></category>
		<category><![CDATA[Palaniswami]]></category>
		<category><![CDATA[Tamil Nadu CM]]></category>
		<category><![CDATA[worshiped.]]></category>
		<guid isPermaLink="false">https://www.justkannada.in/?p=9513</guid>

					<description><![CDATA[<p>ತಮಿಳುನಾಡು,ಆ,13,2019(www.justkannada.in):  ಕಳೆದ ಒಂದು ವಾರದಿಂದ ಭಾರಿ ಮಳೆಯಾದ ಹಿನ್ನೆಲೆ ಕಾವೇರಿಯ ಆರ್ಭಟಕ್ಕೆ ಮೆಟ್ಟೂರು  ಜಲಾಶಯ 1 ಬಹುಪಾಲು ಭರ್ತಿಯಾಗಿದ್ದು ತಮಿಳುನಾಡಿನ ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಜಲಾಶಯಕ್ಕೆ ಪೂಜೆ ಸಲ್ಲಿಸಿ ನೀರು ಹೊರಬಿಟ್ಟಿದ್ದಾರೆ. ಕಳೆದ 6 ದಿನಗಳಿಂದ ಕಾವೇರಿಯ ಆರ್ಭಟಕ್ಕೆ ತಮಿಳುನಾಡಿನ ಮೆಟ್ಟೂರು ಜಲಾಶಯಕ್ಕೆ ಭಾರೀ ಪ್ರಮಾಣದ ನೀರು ಹರಿದುಬಂದ ಹಿನ್ನೆಲೆ ಇಂದು 3 ಸಾವಿರ ಘನ ಅಡಿ ನೀರನ್ನು ಹೊರಬಿಡಲಾಗಿದೆ. ಕಾವೇರಿ ಪಾತ್ರದಲ್ಲಿ ಎಡಬಿಡದೇ ಸುರಿದ ಮಳೆಯಿಂದಾಗಿ ತಮಿಳುನಾಡಿನ ಮೆಟ್ಟೂರು ಜಲಾಶಯ ಬಹುಪಾಲು ಭರ್ತಿಯಾಗಿದೆ. ಜಲಾಶಯ 120 [&#8230;]</p>
<p>The post <a href="https://www.justkannada.in/mettur-reservoir-filled-tamil-nadu-cm-palaniswami-worshiped/">ಮೆಟ್ಟೂರು ಜಲಾಶಯ ಬಹುಪಾಲು ಭರ್ತಿ:  ಪೂಜೆ ಸಲ್ಲಿಸಿ ನೀರು ಹೊರಬಿಟ್ಟ ತಮಿಳುನಾಡು ಸಿಎಂ ಎಡಪ್ಪಾಡಿ ಪಳನಿಸ್ವಾಮಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ತಮಿಳುನಾಡು,ಆ,13,2019(<a href="https://www.justkannada.in">www.justkannada.in</a>):  ಕಳೆದ ಒಂದು ವಾರದಿಂದ ಭಾರಿ ಮಳೆಯಾದ ಹಿನ್ನೆಲೆ ಕಾವೇರಿಯ ಆರ್ಭಟಕ್ಕೆ ಮೆಟ್ಟೂರು  ಜಲಾಶಯ 1 ಬಹುಪಾಲು ಭರ್ತಿಯಾಗಿದ್ದು ತಮಿಳುನಾಡಿನ ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಜಲಾಶಯಕ್ಕೆ ಪೂಜೆ ಸಲ್ಲಿಸಿ ನೀರು ಹೊರಬಿಟ್ಟಿದ್ದಾರೆ.</p>
<p>ಕಳೆದ 6 ದಿನಗಳಿಂದ ಕಾವೇರಿಯ ಆರ್ಭಟಕ್ಕೆ ತಮಿಳುನಾಡಿನ ಮೆಟ್ಟೂರು ಜಲಾಶಯಕ್ಕೆ ಭಾರೀ ಪ್ರಮಾಣದ ನೀರು ಹರಿದುಬಂದ ಹಿನ್ನೆಲೆ ಇಂದು 3 ಸಾವಿರ ಘನ ಅಡಿ ನೀರನ್ನು ಹೊರಬಿಡಲಾಗಿದೆ. ಕಾವೇರಿ ಪಾತ್ರದಲ್ಲಿ ಎಡಬಿಡದೇ ಸುರಿದ ಮಳೆಯಿಂದಾಗಿ ತಮಿಳುನಾಡಿನ ಮೆಟ್ಟೂರು ಜಲಾಶಯ ಬಹುಪಾಲು ಭರ್ತಿಯಾಗಿದೆ. ಜಲಾಶಯ 120 ಅಡಿ ಗರಿಷ್ಠ ಮಟ್ಟ ಇದ್ದು, 94 ಅಡಿ ನೀರು ಶೇಖರಣೆಗೊಂಡಿದೆ.</p>
<p>ಈ ಹಿನ್ನೆಲೆ ತಮಿಳುನಾಡಿನ ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಜಲಾಶಯಕ್ಕೆ ಪೂಜೆ ಸಲ್ಲಿಸಿ ನೀರು ಹೊರಬಿಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಅಲ್ಲಿನ ಸರ್ಕಾರ 168 ದಿನಗಳವರೆಗೆ ಪ್ರತಿದಿನ 10 ಸಾವಿರ ಕ್ಯೂಸೆಕ್ ನೀರು ಹೊರಬಿಡಲಿದ್ದು 50 ಸಾವಿರಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದ ರೈತರು ಇದರ ಲಾಭ ಪಡೆಯಲಿದ್ದಾರೆ.</p>
<p>Key words:  Mettur reservoir – filled- Tamil Nadu CM –Palaniswami-worshiped.</p>
<p>The post <a href="https://www.justkannada.in/mettur-reservoir-filled-tamil-nadu-cm-palaniswami-worshiped/">ಮೆಟ್ಟೂರು ಜಲಾಶಯ ಬಹುಪಾಲು ಭರ್ತಿ:  ಪೂಜೆ ಸಲ್ಲಿಸಿ ನೀರು ಹೊರಬಿಟ್ಟ ತಮಿಳುನಾಡು ಸಿಎಂ ಎಡಪ್ಪಾಡಿ ಪಳನಿಸ್ವಾಮಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
