<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Minister Chaluvarayaswamy Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/minister-chaluvarayaswamy/feed/" rel="self" type="application/rss+xml" />
	<link>https://www.justkannada.in/tag/minister-chaluvarayaswamy/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 10 Sep 2025 05:32:43 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Minister Chaluvarayaswamy Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/minister-chaluvarayaswamy/</link>
	<width>32</width>
	<height>32</height>
</image> 
	<item>
		<title>ಮದ್ದೂರು ಗಲಭೆ ತನಿಖೆಗೆ ಸಿಎಂ, ಗೃಹ ಸಚಿವರು ಸೂಚನೆ- ಸಚಿವ ಚಲುವರಾಯಸ್ವಾಮಿ</title>
		<link>https://www.justkannada.in/minister-chaluvarayaswamy-18/</link>
		
		<dc:creator><![CDATA[prashanth]]></dc:creator>
		<pubDate>Wed, 10 Sep 2025 05:32:43 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM]]></category>
		<category><![CDATA[Home Minister]]></category>
		<category><![CDATA[investigate]]></category>
		<category><![CDATA[Maddur riots]]></category>
		<category><![CDATA[Minister Chaluvarayaswamy]]></category>
		<guid isPermaLink="false">https://www.justkannada.in/?p=145103</guid>

					<description><![CDATA[<p>ಚಿಕ್ಕಮಗಳೂರು,ಸೆಪ್ಟಂಬರ್,10,2025 (www.justkannada.in):  ಮದ್ದೂರಿನಲ್ಲಿ ನಡೆದ ಗಲಭೆ ಕುರಿತು ತನಿಖೆ ನಡೆಸಲು ಸಿಎಂ ಮತ್ತು ಗೃಹ ಸಚಿವರು ಸೂಚಿಸಿದ್ದಾರೆ. ನಾನು ಕೂಡ ಹೆಚ್ಚಿನ ತನಿಖೆಗೆ ಆದೇಶಿಸಿದ್ದೇನೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ,  ಕಲ್ಲು ತೂರಾಟ ಮಾಡಿದ ಮುಸ್ಲೀಮರ ಮೇಲೆ ಎಫ್ ಐಆರ್ ದಾಖಲಾಗಿದೆ. ಈವರೆಗೂ ಯಾವುದೇ ಹಿಂದೂಗಳ ಮೇಲೆ ಎಫ್ ಐಆರ್ ದಾಖಲಾಗಿಲ್ಲ. ಸಿಎಂ ಗೃಹ ಸಚಿವರು ತನಿಖೆಗೆ ಸೂಚನೆ ನೀಡಿದ್ದಾರೆ. ನಾನು ಕೂಡ ಹೆಚ್ಚಿನ ತನಿಖೆ ನಡೆಸಲು [&#8230;]</p>
<p>The post <a href="https://www.justkannada.in/minister-chaluvarayaswamy-18/">ಮದ್ದೂರು ಗಲಭೆ ತನಿಖೆಗೆ ಸಿಎಂ, ಗೃಹ ಸಚಿವರು ಸೂಚನೆ- ಸಚಿವ ಚಲುವರಾಯಸ್ವಾಮಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಿಕ್ಕಮಗಳೂರು,ಸೆಪ್ಟಂಬರ್,10,2025 (<a href="http://www.justkannada.in">www.justkannada.in</a>): </strong> ಮದ್ದೂರಿನಲ್ಲಿ ನಡೆದ ಗಲಭೆ ಕುರಿತು ತನಿಖೆ ನಡೆಸಲು ಸಿಎಂ ಮತ್ತು ಗೃಹ ಸಚಿವರು ಸೂಚಿಸಿದ್ದಾರೆ. ನಾನು ಕೂಡ ಹೆಚ್ಚಿನ ತನಿಖೆಗೆ ಆದೇಶಿಸಿದ್ದೇನೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ,  ಕಲ್ಲು ತೂರಾಟ ಮಾಡಿದ ಮುಸ್ಲೀಮರ ಮೇಲೆ ಎಫ್ ಐಆರ್ ದಾಖಲಾಗಿದೆ. ಈವರೆಗೂ ಯಾವುದೇ ಹಿಂದೂಗಳ ಮೇಲೆ ಎಫ್ ಐಆರ್ ದಾಖಲಾಗಿಲ್ಲ. ಸಿಎಂ ಗೃಹ ಸಚಿವರು ತನಿಖೆಗೆ ಸೂಚನೆ ನೀಡಿದ್ದಾರೆ. ನಾನು ಕೂಡ ಹೆಚ್ಚಿನ ತನಿಖೆ ನಡೆಸಲು ಆದೇಶ ಮಾಡಿದ್ದೇವೆ.</p>
<p>ಈ ಪ್ರಕರಣದಲ್ಲಿ ಹಿಂದೂ ಮುಸ್ಲೀಮರು ಅಂತ ನಾವು ನೋಡಲ್ಲ. ಯಾರೇ ತಪ್ಪು ಮಾಡಿದರೂ ಕ್ರಮಕೈಗೊಳ್ಳಲು ಸೂಚಿಸಲಾಗಿದೆ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದರು.</p>
<p>Key words:  CM, Home Minister , investigate, Maddur riots, Minister Chaluvarayaswamy</p>
<p>The post <a href="https://www.justkannada.in/minister-chaluvarayaswamy-18/">ಮದ್ದೂರು ಗಲಭೆ ತನಿಖೆಗೆ ಸಿಎಂ, ಗೃಹ ಸಚಿವರು ಸೂಚನೆ- ಸಚಿವ ಚಲುವರಾಯಸ್ವಾಮಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಾಜಿ ಮಾಜಿ ಶಾಸಕ ಸುರೇಶ್ ಗೌಡ ವಿರುದ್ಧ ಕಾನೂನು ಕ್ರಮಕ್ಕೆ ಸಿಐಡಿ ಶಿಫಾರಸ್ಸು: ಸಚಿವ ಚಲುವರಾಯಸ್ವಾಮಿ</title>
		<link>https://www.justkannada.in/cid-recommends-legal-action-against-ex-mla-suresh-gowda-minister-chaluvarayaswamy/</link>
		
		<dc:creator><![CDATA[JK Desk]]></dc:creator>
		<pubDate>Sun, 23 Jul 2023 06:00:20 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CID recommends legal action against ex-MLA Suresh Gowda]]></category>
		<category><![CDATA[CID recommends legal action against ex-MLA Suresh Gowda: Minister Chaluvarayaswamy]]></category>
		<category><![CDATA[Minister Chaluvarayaswamy]]></category>
		<guid isPermaLink="false">https://www.justkannada.in/?p=110028</guid>

					<description><![CDATA[<p>ಬೆಂಗಳೂರು, ಜುಲೈ 23, 2023 (www.justkannada.in): ಕೆಎಸ್ ಆರ್ ಟಿಸಿ  ನೌಕರ ಜಗದೀಶ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನ್ನ ವರದಿಯಲ್ಲಿ ಮಾಜಿ ಶಾಸಕ ಸುರೇಶ್ ಗೌಡ ತಪ್ಪಿತಸ್ಥ ಎಂದು ಹೆಸರಿಸಿದೆ. ಮದ್ದೂರಿನಲ್ಲಿ ಸಚಿವ ಚಲುವರಾಯಸ್ವಾಮಿ ಈ ಕುರಿತು ಮಾಹಿತಿ ನೀಡಿದ್ದಾರೆ. ನಾಗಮಂಗಲದಲ್ಲಿ ಒಂದಷ್ಟು ಹುಡುಗ್ರು ಕಟ್ಟಿಕೊಂಡು ಮಾಡಿದ ಅಕ್ರಮಗಳು ಬಯಲಾಗುತ್ತೆ ಅನ್ನೊ ಭಯದಲ್ಲಿ ಸುರೇಶ್ ಗೌಡ ಈ ರೀತಿ ಮಾಡ್ತಿದ್ದಾರೆ. ಸಿಐಡಿಗೂ ನಮಗೂ ಸಂಬಂಧವಿಲ್ಲ ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ. ಜಗದೀಶ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ [&#8230;]</p>
<p>The post <a href="https://www.justkannada.in/cid-recommends-legal-action-against-ex-mla-suresh-gowda-minister-chaluvarayaswamy/">ಮಾಜಿ ಮಾಜಿ ಶಾಸಕ ಸುರೇಶ್ ಗೌಡ ವಿರುದ್ಧ ಕಾನೂನು ಕ್ರಮಕ್ಕೆ ಸಿಐಡಿ ಶಿಫಾರಸ್ಸು: ಸಚಿವ ಚಲುವರಾಯಸ್ವಾಮಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜುಲೈ 23, 2023 (www.justkannada.in):</strong> ಕೆಎಸ್ ಆರ್ ಟಿಸಿ  ನೌಕರ ಜಗದೀಶ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನ್ನ ವರದಿಯಲ್ಲಿ ಮಾಜಿ ಶಾಸಕ ಸುರೇಶ್ ಗೌಡ ತಪ್ಪಿತಸ್ಥ ಎಂದು ಹೆಸರಿಸಿದೆ.</p>
<p>ಮದ್ದೂರಿನಲ್ಲಿ ಸಚಿವ ಚಲುವರಾಯಸ್ವಾಮಿ ಈ ಕುರಿತು ಮಾಹಿತಿ ನೀಡಿದ್ದಾರೆ.</p>
<p>ನಾಗಮಂಗಲದಲ್ಲಿ ಒಂದಷ್ಟು ಹುಡುಗ್ರು ಕಟ್ಟಿಕೊಂಡು ಮಾಡಿದ ಅಕ್ರಮಗಳು ಬಯಲಾಗುತ್ತೆ ಅನ್ನೊ ಭಯದಲ್ಲಿ ಸುರೇಶ್ ಗೌಡ ಈ ರೀತಿ ಮಾಡ್ತಿದ್ದಾರೆ. ಸಿಐಡಿಗೂ ನಮಗೂ ಸಂಬಂಧವಿಲ್ಲ ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ.</p>
<p>ಜಗದೀಶ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನ್ನ ವರದಿಯಲ್ಲಿ ಮಾಜಿ ಶಾಸಕ ಸುರೇಶ್ ಗೌಡ ತಪ್ಪಿತಸ್ಥ ಎಂದು ಹೆಸರಿಸಿದ್ದು, ಕಾನೂನು ಕ್ರಮಕ್ಕೆ ಶಿಫಾರಸ್ಸು ಮಾಡಿದೆ ಎಂದು ಚಲುವರಾಯಸ್ವಾಮಿ ತಿಳಿಸಿದ್ದಾರೆ.</p>
<p>The post <a href="https://www.justkannada.in/cid-recommends-legal-action-against-ex-mla-suresh-gowda-minister-chaluvarayaswamy/">ಮಾಜಿ ಮಾಜಿ ಶಾಸಕ ಸುರೇಶ್ ಗೌಡ ವಿರುದ್ಧ ಕಾನೂನು ಕ್ರಮಕ್ಕೆ ಸಿಐಡಿ ಶಿಫಾರಸ್ಸು: ಸಚಿವ ಚಲುವರಾಯಸ್ವಾಮಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
