<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>minister-controversy Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/minister-controversy/feed/" rel="self" type="application/rss+xml" />
	<link>https://www.justkannada.in/tag/minister-controversy/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sun, 02 Feb 2020 08:15:16 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>minister-controversy Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/minister-controversy/</link>
	<width>32</width>
	<height>32</height>
</image> 
	<item>
		<title>ನಾ ಮಂತ್ರಿಯಾಗದಿದ್ರೆ ಆಕಾಶ ಬೀಳಲ್ಲ, ಕೊಟ್ಟ ಮಾತು ಉಳಿಸಿಕೊಳ್ಳುವುದು ಯಡಿಯೂರಪ್ಪ ಧರ್ಮ : ಅಡಗೂರು ಎಚ್ ವಿಶ್ವನಾಥ್</title>
		<link>https://www.justkannada.in/mysore-bjp-adaguru-vishwanath-cabinet-minister-controversy/</link>
		
		<dc:creator><![CDATA[JK Desk]]></dc:creator>
		<pubDate>Sun, 02 Feb 2020 08:15:16 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[adaguru.vishwanath]]></category>
		<category><![CDATA[cabinet]]></category>
		<category><![CDATA[minister-controversy]]></category>
		<category><![CDATA[mysore-bjp]]></category>
		<guid isPermaLink="false">https://www.justkannada.in/?p=22554</guid>

					<description><![CDATA[<p>ಮೈಸೂರು, ಫೆ.2, 2020 : (www.justkannada.in news) : ನಾನು ಮಂತ್ರಿ ಆಗಲೇಬೇಕು ಎಂದು ಆಸೆ ಇಟ್ಟುಕೊಂಡಿದ್ದವನಲ್ಲ.  ಮಂತ್ರಿ ಆಗಬೇಕು ಎಂದು ಯಡಿಯೂರಪ್ಪ ಮೇಲೆ ವಿಶ್ವಾಸ ಇಟ್ಟುಕೊಂಡಿದ್ದವನು. ಇವತ್ತು ಆಗಿಲ್ಲ ಅಂತ ಆಕಾಶ ಬಿದ್ದೋಗಿಲ್ಲ. ಮೈಸೂರಿನಲ್ಲಿ ಹೆಚ್.ವಿಶ್ವನಾಥ್ ಹೇಳಿಕೆ. ಮಾಧ್ಯಮಗಳ ಜತೆ ಮಾತನಾಡಿದ ವಿಶ್ವನಾಥ್ ಹೇಳಿದಿಷ್ಟು&#8230;. ಮಂತ್ರಿ ಮಾಡೋದು ಬಿಡೋದು ಯಡಿಯೂರಪ್ಪ ಗೆ ಬಿಟ್ಟಿರೋದು. ಅದನ್ನು ನಡೆಸಿಕೊಳ್ಳೋದು ಬಿಡೋದು ಯಡಿಯೂರಪ್ಪ ಅವರ ಧರ್ಮ. ಎಲ್ಲರಿಗೂ ಕೊಟ್ಟಂತೆ ಮಂತ್ರಿಮಂಡಲದಲ್ಲಿ ಸ್ಥಾನ ಮಾಡಿಕೊಡುವಂತೆ ನನಗೂ ಮಾತು ಕೊಟ್ಟಿದ್ದಾರೆ. ಎಲ್ಲರಿಗೂ ನಡೆಸಿದ್ದಾರೆ, [&#8230;]</p>
<p>The post <a href="https://www.justkannada.in/mysore-bjp-adaguru-vishwanath-cabinet-minister-controversy/">ನಾ ಮಂತ್ರಿಯಾಗದಿದ್ರೆ ಆಕಾಶ ಬೀಳಲ್ಲ, ಕೊಟ್ಟ ಮಾತು ಉಳಿಸಿಕೊಳ್ಳುವುದು ಯಡಿಯೂರಪ್ಪ ಧರ್ಮ : ಅಡಗೂರು ಎಚ್ ವಿಶ್ವನಾಥ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು, ಫೆ.2, 2020 : (www.justkannada.in news) : ನಾನು ಮಂತ್ರಿ ಆಗಲೇಬೇಕು ಎಂದು ಆಸೆ ಇಟ್ಟುಕೊಂಡಿದ್ದವನಲ್ಲ.  ಮಂತ್ರಿ ಆಗಬೇಕು ಎಂದು ಯಡಿಯೂರಪ್ಪ ಮೇಲೆ ವಿಶ್ವಾಸ ಇಟ್ಟುಕೊಂಡಿದ್ದವನು. ಇವತ್ತು ಆಗಿಲ್ಲ ಅಂತ ಆಕಾಶ ಬಿದ್ದೋಗಿಲ್ಲ. ಮೈಸೂರಿನಲ್ಲಿ ಹೆಚ್.ವಿಶ್ವನಾಥ್ ಹೇಳಿಕೆ.</p>
<p>ಮಾಧ್ಯಮಗಳ ಜತೆ ಮಾತನಾಡಿದ ವಿಶ್ವನಾಥ್ ಹೇಳಿದಿಷ್ಟು&#8230;.</p>
<p>ಮಂತ್ರಿ ಮಾಡೋದು ಬಿಡೋದು ಯಡಿಯೂರಪ್ಪ ಗೆ ಬಿಟ್ಟಿರೋದು. ಅದನ್ನು ನಡೆಸಿಕೊಳ್ಳೋದು ಬಿಡೋದು ಯಡಿಯೂರಪ್ಪ ಅವರ ಧರ್ಮ. ಎಲ್ಲರಿಗೂ ಕೊಟ್ಟಂತೆ ಮಂತ್ರಿಮಂಡಲದಲ್ಲಿ ಸ್ಥಾನ ಮಾಡಿಕೊಡುವಂತೆ ನನಗೂ ಮಾತು ಕೊಟ್ಟಿದ್ದಾರೆ. ಎಲ್ಲರಿಗೂ ನಡೆಸಿದ್ದಾರೆ, ಇನ್ನೊಂದಷ್ಟು ಜನರಿಗೆ ಮಾಡುತ್ತಾರೆ. ಅವರು ಯಾರಿಗೆ ಕೊಡುತ್ತಾರೋ ಬಿಡುತ್ತಾರೋ ಗೊತ್ತಿಲ್ಲ.</p>
<p>ಸೋತವರಿಗೆ ಸ್ಥಾನ ಕೊಡದಿರಲು ಕಾನೂನಿನ ನಿರ್ಭಂದ ಇದೆ ಅಂದಿದ್ದಾರೆ.ಆದರೆ ಕಾನೂನಿನಲ್ಲಿ ಯಾವುದೇ ನಿರ್ಭಂದ‌ ಇಲ್ಲ. ಸೋತವರಿಗೆ ಸಚಿವ ಸ್ಥಾನ ನೀಡಲು ಸುಪ್ರೀಂ ತೀರ್ಪು ಅಡ್ಡಿ ಎಂಬ ಹೇಳಿಕೆ ವಿಚಾರ.<br />
ಸುಪ್ರಿಂ ಚುನಾವಣೆಗೆ ನಿಂತು ಪವಿತ್ರರಾಗಿ ಎಂದಿತ್ತು. ನಾವು ಚುನಾವಣೆಗೆ ಅರ್ಜಿ ಹಾಕುತ್ತಿದ್ದಂತೆ ಪವಿತ್ರರಾದೆವು.<br />
ತೀರ್ಪಿನಲ್ಲಿ ಸೋಲು ಗೆಲುವಿನ ಉಲ್ಲೇಖವಿಲ್ಲ. ಅದನ್ನು ಯಡಿಯೂರಪ್ಪ ಅವರು ಕಾನೂನು ತಜ್ಞರನ್ನು ಕರೆಸಿ ಕೇಳಿಕೊಳ್ಳಲಿ. ಮೈಸೂರಿನಲ್ಲಿ ಹೆಚ್.ವಿಶ್ವನಾಥ್ ಹೇಳಿಕೆ.</p>
<p>ನಮಗೆ ಸಚಿವ ಸ್ಥಾನ ಕೊಡೊದು ಬಿಡೋದು ಬೇರೆ. ಆದರೆ ಕಾನೂನು ಅಡ್ಡಿ ಅನ್ನೋದನ್ನ ಸೋತವರು ಒಪ್ಪಲ್ಲ, ಕಾನೂನೂ ಒಪ್ಪಲ್ಲ. ಸಾರ್ವಜನಿಕರ ಮನಸ್ಸಿನಲ್ಲಿ ಇದು ಬರಬಾರದು. ಹೆಚ್.ವಿಶ್ವನಾಥ್ ಹೇಳಿಕೆ.</p>
<p>key words : mysore-bjp-adaguru-vishwanath-cabinet-minister-controversy</p>
<p>The post <a href="https://www.justkannada.in/mysore-bjp-adaguru-vishwanath-cabinet-minister-controversy/">ನಾ ಮಂತ್ರಿಯಾಗದಿದ್ರೆ ಆಕಾಶ ಬೀಳಲ್ಲ, ಕೊಟ್ಟ ಮಾತು ಉಳಿಸಿಕೊಳ್ಳುವುದು ಯಡಿಯೂರಪ್ಪ ಧರ್ಮ : ಅಡಗೂರು ಎಚ್ ವಿಶ್ವನಾಥ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
