<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Minister -Dr. H. C. Mahadevappa - civil servant Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/minister-dr-h-c-mahadevappa-civil-servant/feed/" rel="self" type="application/rss+xml" />
	<link>https://www.justkannada.in/tag/minister-dr-h-c-mahadevappa-civil-servant/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 31 Aug 2023 08:27:01 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Minister -Dr. H. C. Mahadevappa - civil servant Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/minister-dr-h-c-mahadevappa-civil-servant/</link>
	<width>32</width>
	<height>32</height>
</image> 
	<item>
		<title>ಅಪಘಾತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಪೌರಕಾರ್ಮಿಕನ ಆರೋಗ್ಯ ವಿಚಾರಿಸಿದ ಸಚಿವ ಡಾ.ಹೆಚ್.ಸಿ.ಮಹದೇವಪ್ಪ.</title>
		<link>https://www.justkannada.in/minister-dr-h-c-mahadevappa-civil-servant-treatment-accident-health/</link>
		
		<dc:creator><![CDATA[prashanth]]></dc:creator>
		<pubDate>Thu, 31 Aug 2023 08:27:01 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[accident]]></category>
		<category><![CDATA[Health]]></category>
		<category><![CDATA[Minister -Dr. H. C. Mahadevappa - civil servant]]></category>
		<category><![CDATA[Treatment]]></category>
		<guid isPermaLink="false">https://www.justkannada.in/?p=111746</guid>

					<description><![CDATA[<p>ಮೈಸೂರು,ಆಗಸ್ಟ್,31,2023(www.justkannada.in):  ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ನಗರದ ದೇವರಾಜ ರಸ್ತೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಕಾರಿನಿಂದ ಅಪಘಾತಕ್ಕೊಳಗಾಗಿ ಗಾಯಗೊಂಡು ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೌರಕಾರ್ಮಿಕ ಮಹದೇವ ಅವರನ್ನು ಗುರುವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಈ ವೇಳೆ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ಕರ್ತವ್ಯದ ವೇಳೆ ಅಪಘಾತಕ್ಕೀಡಾದ ಮಹದೇವ ಅವರ ಆರೊಗ್ಯ ಕುರಿತು ವೈದ್ಯರ ಜೊತೆ ಮಾತಾನಾಡಿದ್ದೇನೆ. ಸದ್ಯದಲ್ಲಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ತೀವ್ರ ಗಾಯಗೊಂಡಿರುವ ಅವರ ವೈದ್ಯಕೀಯ ವೆಚ್ಚವನ್ನು [&#8230;]</p>
<p>The post <a href="https://www.justkannada.in/minister-dr-h-c-mahadevappa-civil-servant-treatment-accident-health/">ಅಪಘಾತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಪೌರಕಾರ್ಮಿಕನ ಆರೋಗ್ಯ ವಿಚಾರಿಸಿದ ಸಚಿವ ಡಾ.ಹೆಚ್.ಸಿ.ಮಹದೇವಪ್ಪ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಆಗಸ್ಟ್,31,2023(<a href="http://www.justkannada.in">www.justkannada.in</a>):</strong>  ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ನಗರದ ದೇವರಾಜ ರಸ್ತೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಕಾರಿನಿಂದ ಅಪಘಾತಕ್ಕೊಳಗಾಗಿ ಗಾಯಗೊಂಡು ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೌರಕಾರ್ಮಿಕ ಮಹದೇವ ಅವರನ್ನು ಗುರುವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.<img fetchpriority="high" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ವೇಳೆ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ಕರ್ತವ್ಯದ ವೇಳೆ ಅಪಘಾತಕ್ಕೀಡಾದ ಮಹದೇವ ಅವರ ಆರೊಗ್ಯ ಕುರಿತು ವೈದ್ಯರ ಜೊತೆ ಮಾತಾನಾಡಿದ್ದೇನೆ. ಸದ್ಯದಲ್ಲಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ತೀವ್ರ ಗಾಯಗೊಂಡಿರುವ ಅವರ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದರು.</p>
<p>ಮಹದೇವ ಅವರು ಚಿಕ್ಕ ವಯಸ್ಸಿನಲ್ಲೆ ಈ ರೀತಿ ಗಾಯಗೊಂಡಿರುವುದು ನೋವಿನ ಸಂಗತಿ. ಅವರ ಕುಟುಂಬಕ್ಕೆ ಅವರೇ ಆಧಾರ ಸ್ತಂಭವಾಗಿದ್ದರು. ಹೀಗಾಗಿ ಅವರ ಜೀವನೋಪಾಕ್ಕಾಗಿ ಅಗತ್ಯ ಆರ್ಥಿಕ ನೆರವು ನೀಡಲಾಗುದು. ಈ ಸಂಬಂಧ ನಮ್ಮ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್ ಅವರ ಜೊತೆ ಚರ್ಚಿಸಿದ್ದೇನೆ ಎಂದು ತಿಳಿಸಿದರು.<img decoding="async" class="aligncenter size-full wp-image-111747" src="https://www.justkannada.in/wp-content/uploads/2023/08/hc-mahadevappa-3.jpg" alt="" width="500" height="312" srcset="https://www.justkannada.in/wp-content/uploads/2023/08/hc-mahadevappa-3.jpg 500w, https://www.justkannada.in/wp-content/uploads/2023/08/hc-mahadevappa-3-300x187.jpg 300w" sizes="(max-width: 500px) 100vw, 500px" /></p>
<p>ಕುಟುಂಬದವರ ಜೀವನ ನಿರ್ವಹಣೆಗಾಗಿ ಅವರ ಪತ್ನಿಗೆ ಉದ್ಯೋಗ ನೀಡುವುದರ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಸದ್ಯಕ್ಕೆ ಸಮಾಜ ಕಲ್ಯಾಣ ಇಲಾಖೆಯಿಂದ ಅವರಿಗೆ ಅಗತ್ಯ ನೆರವು ನೀಡಲಾಗುದು ಎಂದು ಭರವಸೆ ನೀಡಿದರು.</p>
<p>Key words: Minister -Dr. H. C. Mahadevappa &#8211; civil servant &#8211; treatment – accident- health</p>
<p>The post <a href="https://www.justkannada.in/minister-dr-h-c-mahadevappa-civil-servant-treatment-accident-health/">ಅಪಘಾತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಪೌರಕಾರ್ಮಿಕನ ಆರೋಗ್ಯ ವಿಚಾರಿಸಿದ ಸಚಿವ ಡಾ.ಹೆಚ್.ಸಿ.ಮಹದೇವಪ್ಪ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
