<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Minister G.Parameshwar Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/minister-g-parameshwar/feed/" rel="self" type="application/rss+xml" />
	<link>https://www.justkannada.in/tag/minister-g-parameshwar/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 30 Aug 2025 06:46:21 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Minister G.Parameshwar Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/minister-g-parameshwar/</link>
	<width>32</width>
	<height>32</height>
</image> 
	<item>
		<title>ಧರ್ಮಸ್ಥಳ ಕೇಸ್ : ಬೇರೆ ಸಂಸ್ಥೆಗೆ ತನಿಖೆಗೆ ವಹಿಸುವ ಅಗತ್ಯವಿಲ್ಲ- ಗೃಹ ಸಚಿವ ಡಾ.ಜಿ.ಪರಮೇಶ್ವರ್</title>
		<link>https://www.justkannada.in/minister-g-parameshwar-4/</link>
		
		<dc:creator><![CDATA[prashanth]]></dc:creator>
		<pubDate>Sat, 30 Aug 2025 06:46:21 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[another agency]]></category>
		<category><![CDATA[Dharmasthala case]]></category>
		<category><![CDATA[investigation]]></category>
		<category><![CDATA[Minister G.Parameshwar]]></category>
		<category><![CDATA[no need]]></category>
		<guid isPermaLink="false">https://www.justkannada.in/?p=144678</guid>

					<description><![CDATA[<p>ಬೆಂಗಳೂರು,ಆಗಸ್ಟ್,30,2025 (www.justkannada.in): ಧರ್ಮಸ್ಥಳ ಪ್ರಕರಣವನ್ನು ಎನ್ ಐಎ ತನಿಖೆಗೆ ವಹಿಸುವಂತೆ ಬಿಜೆಪಿ ಆಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಎಸ್ ಐಟಿ ತನಿಖೆ ಸ್ವಾಗತಿಸಿದ್ದಾರೆ. ಈ ಸಂದರ್ಭದಲ್ಲಿ ಬೇರೆ ಸಂಸ್ಥೆಗೆ ತನಿಖೆಗೆ ವಹಿಸುವ ಅಗತ್ಯವಿಲ್ಲ ಎಫ್ ಎಸ್ ಎಲ್ ಗೆ ಈಗಾಗಲೇ ಒಂದಿಷ್ಟು ಸ್ಯಾಂಪಲ್ ನೀಡಲಾಗಿದೆ. ಅದರ ವರದಿ ಏನಿರುತ್ತೆ ಗೊತ್ತಿಲ್ಲ ನಾವು ಊಹಾಪೋಹ ಮಾಡಿ ಮಾತನಾಡಲು ಬರುವುದಿಲ್ಲ ಎಂದರು. ವಿಪಕ್ಷಗಳು ಬೇಗ [&#8230;]</p>
<p>The post <a href="https://www.justkannada.in/minister-g-parameshwar-4/">ಧರ್ಮಸ್ಥಳ ಕೇಸ್ : ಬೇರೆ ಸಂಸ್ಥೆಗೆ ತನಿಖೆಗೆ ವಹಿಸುವ ಅಗತ್ಯವಿಲ್ಲ- ಗೃಹ ಸಚಿವ ಡಾ.ಜಿ.ಪರಮೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,30,2025 (<a href="http://www.justkannada.in">www.justkannada.in</a>):</strong> ಧರ್ಮಸ್ಥಳ ಪ್ರಕರಣವನ್ನು ಎನ್ ಐಎ ತನಿಖೆಗೆ ವಹಿಸುವಂತೆ ಬಿಜೆಪಿ ಆಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಎಸ್ ಐಟಿ ತನಿಖೆ ಸ್ವಾಗತಿಸಿದ್ದಾರೆ. ಈ ಸಂದರ್ಭದಲ್ಲಿ ಬೇರೆ ಸಂಸ್ಥೆಗೆ ತನಿಖೆಗೆ ವಹಿಸುವ ಅಗತ್ಯವಿಲ್ಲ ಎಫ್ ಎಸ್ ಎಲ್ ಗೆ ಈಗಾಗಲೇ ಒಂದಿಷ್ಟು ಸ್ಯಾಂಪಲ್ ನೀಡಲಾಗಿದೆ. ಅದರ ವರದಿ ಏನಿರುತ್ತೆ ಗೊತ್ತಿಲ್ಲ ನಾವು ಊಹಾಪೋಹ ಮಾಡಿ ಮಾತನಾಡಲು ಬರುವುದಿಲ್ಲ ಎಂದರು.</p>
<p>ವಿಪಕ್ಷಗಳು ಬೇಗ ತನಿಖೆ ಮುಗಿಸಿ ಎಂದರೆ ಆಗುವುದಿಲ್ಲ ಸಮಯ ನಿಗದಿ ಮಾಡಿ ತನಿಖೆ ಮಾಡಿ ಎಂದರೆ ಆಗುವುದಿಲ್ಲ ತನಿಖೆ ಬೇಗ ಮುಗಿಸಿ ಎಂದು ಎಸ್ ಐಟಿಗೆ ಹೇಳಲು ಆಗುವುದಿಲ್ಲ . ನಾವು ಎಸ್ ಐಟಿಗೆ ಯಾವುದೇ ನಿರ್ದೇಶನ ಕೊಡಲ್ಲ  ಈ ಪ್ರಕರಣ ಎಲ್ಲಿವರೆಗೆ ಹೋಗುತ್ತೆ ಗೊತ್ತಿಲ್ಲ ತಾರ್ಕಿಕ ಅಂತ್ಯ ಆಗಬೇಕು ಅಲ್ಲಿವರೆಗೆ ತನಿಖೆ ಮಾಡತ್ತಾರೆ ಎಂದು ಪರಮೇಶ್ವರ್ ತಿಳಿಸಿದರು.</p>
<p>Key words:  Dharmasthala case, No need, investigation, another agency, Minister G.Parameshwar</p>
<p>The post <a href="https://www.justkannada.in/minister-g-parameshwar-4/">ಧರ್ಮಸ್ಥಳ ಕೇಸ್ : ಬೇರೆ ಸಂಸ್ಥೆಗೆ ತನಿಖೆಗೆ ವಹಿಸುವ ಅಗತ್ಯವಿಲ್ಲ- ಗೃಹ ಸಚಿವ ಡಾ.ಜಿ.ಪರಮೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
