<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ministerial Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/ministerial/feed/" rel="self" type="application/rss+xml" />
	<link>https://www.justkannada.in/tag/ministerial/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 03 Aug 2026 09:26:38 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>ministerial Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/ministerial/</link>
	<width>32</width>
	<height>32</height>
</image> 
	<item>
		<title> ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ: ರಾಜೀನಾಮೆಗೆ ಮುಂದಾದ ಶಾಸಕ ಬೇಳೂರು ಗೋಪಾಲಕೃಷ್ಣ</title>
		<link>https://www.justkannada.in/mla-belur-gopalakrishna-resign/</link>
		
		<dc:creator><![CDATA[prashanth]]></dc:creator>
		<pubDate>Mon, 03 Aug 2026 09:26:38 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Belur Gopalakrishna]]></category>
		<category><![CDATA[ministerial]]></category>
		<category><![CDATA[MLA]]></category>
		<category><![CDATA[position]]></category>
		<category><![CDATA[resign]]></category>
		<guid isPermaLink="false">https://www.justkannada.in/?p=158142</guid>

					<description><![CDATA[<p>ಶಿವಮೊಗ್ಗ,ಆಗಸ್ಟ್,3,2026 (www.justkannada.in): ಇಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದು  ತಮಗೆ ಸಚಿವ ಕೈತಪ್ಪಿದ್ದಕ್ಕೆ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಬೇಸರ ಹೊರ ಹಾಕಿದ್ದಾರೆ. ಈ ಕುರಿತು ಮಾತನಾಡಿರುವ ಶಾಸಕ ಬೇಳೂರು ಗೋಪಾಲಕೃಷ್ಣ, ನಾಳೆ ಬೆಳಿಗ್ಗೆ10 ಗಂಟೆಗೆ ನಾನು ರಾಜೀನಾಮೆ ಕೊಡುತ್ತೇನೆ. ನಾನು ಹಿಂದುಳಿದ ವರ್ಗದಿಂದ ಬಂದಿದ್ದೇನೆ. ಆದರೆ ಸಚಿವ ಸ್ಥಾನ ಕೈತಪ್ಪಿದ್ದು ಈ ಹಿನ್ನೆಲೆಯಲ್ಲಿ ಬೇಸರವಾಗಿ ನಾಳೆ ಬೆಳಿಗ್ಗೆ 10 ಗಂಟೆಗೆ  ಶಾಸಕ ಸ್ಥಾನ, ನಿಗಮಮಂಡಳಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ತಿಳಿಸಿದ್ದಾರೆ. ನೂತನ [&#8230;]</p>
<p>The post <a href="https://www.justkannada.in/mla-belur-gopalakrishna-resign/"> ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ: ರಾಜೀನಾಮೆಗೆ ಮುಂದಾದ ಶಾಸಕ ಬೇಳೂರು ಗೋಪಾಲಕೃಷ್ಣ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಶಿವಮೊಗ್ಗ,ಆಗಸ್ಟ್,3,2026 (<a href="http://www.justkannada.in">www.justkannada.in</a>):</strong> ಇಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದು  ತಮಗೆ ಸಚಿವ ಕೈತಪ್ಪಿದ್ದಕ್ಕೆ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಬೇಸರ ಹೊರ ಹಾಕಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಶಾಸಕ ಬೇಳೂರು ಗೋಪಾಲಕೃಷ್ಣ, ನಾಳೆ ಬೆಳಿಗ್ಗೆ10 ಗಂಟೆಗೆ ನಾನು ರಾಜೀನಾಮೆ ಕೊಡುತ್ತೇನೆ. ನಾನು ಹಿಂದುಳಿದ ವರ್ಗದಿಂದ ಬಂದಿದ್ದೇನೆ. ಆದರೆ ಸಚಿವ ಸ್ಥಾನ ಕೈತಪ್ಪಿದ್ದು ಈ ಹಿನ್ನೆಲೆಯಲ್ಲಿ ಬೇಸರವಾಗಿ ನಾಳೆ ಬೆಳಿಗ್ಗೆ 10 ಗಂಟೆಗೆ  ಶಾಸಕ ಸ್ಥಾನ, ನಿಗಮಮಂಡಳಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.</p>
<p>ನೂತನ ಸಚಿವರ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೆ ಕಾಂಗ್ರೆಸ್ ಪಾಳಯದಲ್ಲಿ ಸಚಿವ ಸ್ಥಾನ ಕೈತಪ್ಪಿದ ಶಾಸಕರ ಬಂಡಾಯ, ಆಕ್ರೋಶ ಭುಗಿಲೆದ್ದಿದ್ದು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: ministerial, position, MLA ,Belur Gopalakrishna, resign</p>
<p>The post <a href="https://www.justkannada.in/mla-belur-gopalakrishna-resign/"> ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ: ರಾಜೀನಾಮೆಗೆ ಮುಂದಾದ ಶಾಸಕ ಬೇಳೂರು ಗೋಪಾಲಕೃಷ್ಣ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಲಾಬಿ ಅವಶ್ಯಕತೆ ಇಲ್ಲ, ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ- ಶಾಸಕ ತನ್ವೀರ್ ಸೇಠ್</title>
		<link>https://www.justkannada.in/mla-tanveer-sait-16/</link>
		
		<dc:creator><![CDATA[prashanth]]></dc:creator>
		<pubDate>Mon, 27 Jul 2026 08:25:25 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[definitely]]></category>
		<category><![CDATA[ministerial]]></category>
		<category><![CDATA[MLA]]></category>
		<category><![CDATA[position]]></category>
		<category><![CDATA[tanveer sait]]></category>
		<guid isPermaLink="false">https://www.justkannada.in/?p=157807</guid>

					<description><![CDATA[<p>ಮೈಸೂರು,ಜುಲೈ,27,2026 (www.justkannada.in): ನಾನು ದೆಹಲಿಗೆ ಹೋಗಿ ಲಾಬಿ ಮಾಡುವ ಅವಶ್ಯಕತೆ ಇಲ್ಲ. ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎಂದು ಶಾಸಕ ತನ್ವೀರ್ ಸೇಠ್ ವಿಶ್ವಾಸ ವ್ಯಕ್ತಪಡಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ತನ್ವೀರ್ ಸೇಠ್, ಈ ಬಾರಿ ಸಚಿವ ಸ್ಥಾನದ ಪಟ್ಟಿಯಲ್ಲಿ ನನ್ನ ಹೆಸರು ಇರುತ್ತದೆ. ಇಂದು ವರಿಷ್ಠರ ಭೇಟಿಗೆ ರಾಜ್ಯ ನಾಯಕರು ತೆರಳಿದ್ದಾರೆ. ನಾಳೆ ನಿಶ್ಚಿತವಾಗಿ ಸಭೆ ನಡೆಯುತ್ತದೆ.ಬುಧವಾರ ಅಥವಾ ಗುರುವಾರ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ ಎಂದರು. ಪಕ್ಷ ನಿಷ್ಟೆಯೇ ನನ್ನನ್ನು [&#8230;]</p>
<p>The post <a href="https://www.justkannada.in/mla-tanveer-sait-16/">ಲಾಬಿ ಅವಶ್ಯಕತೆ ಇಲ್ಲ, ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ- ಶಾಸಕ ತನ್ವೀರ್ ಸೇಠ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,27,2026 (www.justkannada.in):</strong> ನಾನು ದೆಹಲಿಗೆ ಹೋಗಿ ಲಾಬಿ ಮಾಡುವ ಅವಶ್ಯಕತೆ ಇಲ್ಲ. ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎಂದು ಶಾಸಕ ತನ್ವೀರ್ ಸೇಠ್ ವಿಶ್ವಾಸ ವ್ಯಕ್ತಪಡಿಸಿದರು.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ತನ್ವೀರ್ ಸೇಠ್, ಈ ಬಾರಿ ಸಚಿವ ಸ್ಥಾನದ ಪಟ್ಟಿಯಲ್ಲಿ ನನ್ನ ಹೆಸರು ಇರುತ್ತದೆ. ಇಂದು ವರಿಷ್ಠರ ಭೇಟಿಗೆ ರಾಜ್ಯ ನಾಯಕರು ತೆರಳಿದ್ದಾರೆ. ನಾಳೆ ನಿಶ್ಚಿತವಾಗಿ ಸಭೆ ನಡೆಯುತ್ತದೆ.ಬುಧವಾರ ಅಥವಾ ಗುರುವಾರ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ ಎಂದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಪಕ್ಷ ನಿಷ್ಟೆಯೇ ನನ್ನನ್ನು ಕಾಪಾಡುತ್ತದೆ. ಕಳೆದ ಬಾರಿ ಸಿಎಂ ಮೈಸೂರಿನವರೇ ಆಗಿದ್ದರು. ಹೀಗಾಗಿ ನನಗೆ ಅವಕಾಶ ಸಿಕ್ಕಿರಲಿಲ್ಲ. ಈ ಬಾರಿ ಸಿಗುತ್ತದೆ. ನನ್ನ ನಿಷ್ಠೆ ನನ್ನ ಕೆಲಸ ಎಲ್ಲವೂ ಹೈಕಮಾಂಡ್ ಗೊತ್ತಿದೆ. ಹೀಗಾಗಿ ದೆಹಲಿಗೆ ಹೋಗಿ ಲಾಬಿ ಮಾಡುವ ಅವಶ್ಯಕತೆ ಇಲ್ಲ ಎಂದು ಶಾಸಕ ತನ್ವೀರ್ ಸೇಠ್ ಹೇಳಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: definitely, ministerial, position, MLA, Tanveer Sait</p>
<p>The post <a href="https://www.justkannada.in/mla-tanveer-sait-16/">ಲಾಬಿ ಅವಶ್ಯಕತೆ ಇಲ್ಲ, ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ- ಶಾಸಕ ತನ್ವೀರ್ ಸೇಠ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನನಗೆ ಮಂತ್ರಿ ಸ್ಥಾನದ ಆಸಕ್ತಿ ಇಲ್ಲ: ಡಿಕೆಶಿ ಸಿಎಂ ಆಗಲಿ- ಶಾಸಕ ಸಿ.ಪಿ ಯೋಗೇಶ್ವರ್</title>
		<link>https://www.justkannada.in/mla-c-p-yogeshwar/</link>
		
		<dc:creator><![CDATA[prashanth]]></dc:creator>
		<pubDate>Tue, 08 Jul 2025 05:38:23 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[C.P Yogeshwar.]]></category>
		<category><![CDATA[CM]]></category>
		<category><![CDATA[DK Shivakumar]]></category>
		<category><![CDATA[ministerial]]></category>
		<category><![CDATA[MLA]]></category>
		<category><![CDATA[post]]></category>
		<guid isPermaLink="false">https://www.justkannada.in/?p=142480</guid>

					<description><![CDATA[<p>ರಾಮನಗರ,ಜುಲೈ,8,2025 (www.justkannada.in):  ನನಗೆ ಸಚಿವ ಸ್ಥಾನ ಬೇಡ, ನನಗೆ ಮಂತ್ರಿ ಸ್ಥಾನದ ಆಸಕ್ತಿ ಇಲ್ಲ. ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು  ಶಾಸಕ ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಮಾತನಾಡಿದ ಶಾಸಕ ಸಿಪಿ ಯೋಗೇಶ್ವರ್, ಅಧಿಕಾರದ ಒಡಂಬಡಿಕೆ ವಿಚಾರ ನನಗೆ ಗೊತ್ತಿಲ್ಲ. ನಾನು ಕಾಂಗ್ರೆಸ್ ಸರ್ಕಾರದಲ್ಲಿ ಶಾಸಕನಾಗಿ ಆರು ತಿಂಗಳಾಗಿದೆ. ನನಗೆ ಮಂತ್ರಿ ಸ್ಥಾನ ಬೇಡ. ಮೊದಲು ಡಿ.ಕೆ. ಶಿವಕುಮಾರ್ ಗೆ ಮುಖ್ಯಮಂತ್ರಿ ಸ್ಥಾನ ಸಿಗಲು ಬೆಂಬಲಿಸುತ್ತೇನೆ. ಡಿ.ಕೆ. ಶಿವಕುಮಾರ್ ಸಿಎಂ ಆಗಲಿ ಎಂಬುದು [&#8230;]</p>
<p>The post <a href="https://www.justkannada.in/mla-c-p-yogeshwar/">ನನಗೆ ಮಂತ್ರಿ ಸ್ಥಾನದ ಆಸಕ್ತಿ ಇಲ್ಲ: ಡಿಕೆಶಿ ಸಿಎಂ ಆಗಲಿ- ಶಾಸಕ ಸಿ.ಪಿ ಯೋಗೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ರಾಮನಗರ,ಜುಲೈ,8,2025 (<a href="http://www.justkannada.in">www.justkannada.in</a>):</strong>  ನನಗೆ ಸಚಿವ ಸ್ಥಾನ ಬೇಡ, ನನಗೆ ಮಂತ್ರಿ ಸ್ಥಾನದ ಆಸಕ್ತಿ ಇಲ್ಲ. ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು  ಶಾಸಕ ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಮಾತನಾಡಿದ ಶಾಸಕ ಸಿಪಿ ಯೋಗೇಶ್ವರ್, ಅಧಿಕಾರದ ಒಡಂಬಡಿಕೆ ವಿಚಾರ ನನಗೆ ಗೊತ್ತಿಲ್ಲ. ನಾನು ಕಾಂಗ್ರೆಸ್ ಸರ್ಕಾರದಲ್ಲಿ ಶಾಸಕನಾಗಿ ಆರು ತಿಂಗಳಾಗಿದೆ. ನನಗೆ ಮಂತ್ರಿ ಸ್ಥಾನ ಬೇಡ. ಮೊದಲು ಡಿ.ಕೆ. ಶಿವಕುಮಾರ್ ಗೆ ಮುಖ್ಯಮಂತ್ರಿ ಸ್ಥಾನ ಸಿಗಲು ಬೆಂಬಲಿಸುತ್ತೇನೆ. ಡಿ.ಕೆ. ಶಿವಕುಮಾರ್ ಸಿಎಂ ಆಗಲಿ ಎಂಬುದು ಜಿಲ್ಲೆಯ ಶಾಸಕರ ಬಯಕೆ. ಈ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದರು.</p>
<p>ಸಿಎಂ ಸಿದ್ಧರಾಮಯ್ಯ ರಾಷ್ಟ್ರರಾಜಕಾರಣಕ್ಕೆ ಹೋಗುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಪಿ ಯೋಗೇಶ್ವರ್, ಕಾಂಗ್ರೆಸ್ ಬೆಳವಣಿಗೆ ಬಗ್ಗೆ ಸೀರಿಯಸ್ ಆಗಿ ಫಾಲೋ ಮಾಡುತ್ತಿಲ್ಲ. ಯಾರು ಏನು ಆಗುತಿದ್ದಾರೆ, ಏನು ಆಗುತ್ತಿದೆ ಎನ್ನುವ ಮಾಹಿತಿ ಇಲ್ಲ ಎಂದರು.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: ministerial, post, DK Shivakumar, CM, MLA, C.P Yogeshwar</p>
<p>The post <a href="https://www.justkannada.in/mla-c-p-yogeshwar/">ನನಗೆ ಮಂತ್ರಿ ಸ್ಥಾನದ ಆಸಕ್ತಿ ಇಲ್ಲ: ಡಿಕೆಶಿ ಸಿಎಂ ಆಗಲಿ- ಶಾಸಕ ಸಿ.ಪಿ ಯೋಗೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪಂಚಮಸಾಲಿ ಸಮುದಾಯದ ಒಬ್ಬರಿಗೆ ಡಿಸಿಎಂ ಮೂವರಿಗೆ ಸಚಿವ ಸ್ಥಾನ ನೀಡಲಿ- ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹ.</title>
		<link>https://www.justkannada.in/dcm-panchmasali-community-ministerial-post-jayamruthyunjaya-swamiji/</link>
		
		<dc:creator><![CDATA[JK Desk]]></dc:creator>
		<pubDate>Wed, 17 May 2023 05:08:44 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[community]]></category>
		<category><![CDATA[DCM – Panchmasali]]></category>
		<category><![CDATA[Jayamruthyunjaya Swamiji']]></category>
		<category><![CDATA[ministerial]]></category>
		<category><![CDATA[post]]></category>
		<guid isPermaLink="false">https://www.justkannada.in/?p=107376</guid>

					<description><![CDATA[<p>ಬಾಗಲಕೋಟೆ,ಮೇ,17,2023(www.justkannada.in):  ರಾಜ್ಯದಲ್ಲಿ ಸಿಎಂ ಹುದ್ದೆಗೆ ಮಾಜಿ ಸಿಎಂ ಸಿದ್ಧರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ನಡುವೆ ಪೈಪೋಟಿ ನಡೆಯುತ್ತಿದ್ದರೇ ಇತ್ತ ಸ್ವಾಮೀಜಿಗಳು ತಮ್ಮ ಸಮುದಾಯದ ನಾಯಕರಿಗೆ ಡಿಸಿಎಂ ಮತ್ತು ಸಚಿವ ಸ್ಥಾನ ನೀಡುವಂತೆ ಆಗ್ರಹಿಸುತ್ತಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ ಸಹ ಪಂಚಮಸಾಲಿ ಸಮುದಾಯದ ಒಬ್ಬರಿಗೆ ಡಿಸಿಎಂ ಸ್ಥಾನ ಮತ್ತು ಮೂವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿರುವ ಜಯಮೃತ್ಯುಂಜಯ ಸ್ವಾಮೀಜಿ, ಕಾಂಗ್ರೆಸ್ ವರಿಷ್ಠರು ಯಾರನ್ನ ಸಿಎಂ ಮಾಡುತ್ತಾರೋ ಮಾಡಲಿ.  ಡಿಕೆ ಶಿವಕುಮಾರ್,  ಸಿದ್ದರಾಮಯ್ಯ ಇಬ್ಬರು ಶ್ರೀಪೀಠಧ ಸಂಪರ್ಕದಲ್ಲಿದ್ದಾರೆ. [&#8230;]</p>
<p>The post <a href="https://www.justkannada.in/dcm-panchmasali-community-ministerial-post-jayamruthyunjaya-swamiji/">ಪಂಚಮಸಾಲಿ ಸಮುದಾಯದ ಒಬ್ಬರಿಗೆ ಡಿಸಿಎಂ ಮೂವರಿಗೆ ಸಚಿವ ಸ್ಥಾನ ನೀಡಲಿ- ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬಾಗಲಕೋಟೆ,ಮೇ,17,2023(<a href="http://www.justkannada.in">www.justkannada.in</a>): </strong> ರಾಜ್ಯದಲ್ಲಿ ಸಿಎಂ ಹುದ್ದೆಗೆ ಮಾಜಿ ಸಿಎಂ ಸಿದ್ಧರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ನಡುವೆ ಪೈಪೋಟಿ ನಡೆಯುತ್ತಿದ್ದರೇ ಇತ್ತ ಸ್ವಾಮೀಜಿಗಳು ತಮ್ಮ ಸಮುದಾಯದ ನಾಯಕರಿಗೆ ಡಿಸಿಎಂ ಮತ್ತು ಸಚಿವ ಸ್ಥಾನ ನೀಡುವಂತೆ ಆಗ್ರಹಿಸುತ್ತಿದ್ದಾರೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಜಯಮೃತ್ಯುಂಜಯ ಸ್ವಾಮೀಜಿ ಸಹ ಪಂಚಮಸಾಲಿ ಸಮುದಾಯದ ಒಬ್ಬರಿಗೆ ಡಿಸಿಎಂ ಸ್ಥಾನ ಮತ್ತು ಮೂವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ.</p>
<p>ಈ ಕುರಿತು ಮಾತನಾಡಿರುವ ಜಯಮೃತ್ಯುಂಜಯ ಸ್ವಾಮೀಜಿ, ಕಾಂಗ್ರೆಸ್ ವರಿಷ್ಠರು ಯಾರನ್ನ ಸಿಎಂ ಮಾಡುತ್ತಾರೋ ಮಾಡಲಿ.  ಡಿಕೆ ಶಿವಕುಮಾರ್,  ಸಿದ್ದರಾಮಯ್ಯ ಇಬ್ಬರು ಶ್ರೀಪೀಠಧ ಸಂಪರ್ಕದಲ್ಲಿದ್ದಾರೆ. ಪಂಚಮಸಾಲಿ ಸಮುದಾಯದ ಒಬ್ಬರಿಗೆ ಡಿಸಿಎಂ ಸ್ಥಾನ ನೀಡಲಿ. ಪಂಚಮಸಾಲಿ ಸಮುದಾಯದ ಮೂವರಿಗೆ ಸಚಿವ ಸ್ಥಾನ ನೀಡಬೇಕು ಎಂದಿದ್ದಾರೆ.<img loading="lazy" decoding="async" class="aligncenter size-full wp-image-101386" src="https://www.justkannada.in/wp-content/uploads/2022/12/basava.jpg" alt="" width="500" height="373" srcset="https://www.justkannada.in/wp-content/uploads/2022/12/basava.jpg 500w, https://www.justkannada.in/wp-content/uploads/2022/12/basava-300x224.jpg 300w, https://www.justkannada.in/wp-content/uploads/2022/12/basava-265x198.jpg 265w" sizes="auto, (max-width: 500px) 100vw, 500px" /></p>
<p>ಹಾಗೆಯೇ  ಶಾಸಕ ವಿಜಯಾನಂದ ಕಾಶಪ್ಪನವರ್ ಗೆ ಸಚಿವ ಸ್ಥಾನ ನೀಡಬೇಕೆಂದು  ಸ್ವಾಮೀಜಿ ಒತ್ತಾಯಿಸಿದ್ದಾರೆ.</p>
<p>Key words: DCM – Panchmasali-community – ministerial-post-jayamruthyunjaya Swamiji</p>
<p>The post <a href="https://www.justkannada.in/dcm-panchmasali-community-ministerial-post-jayamruthyunjaya-swamiji/">ಪಂಚಮಸಾಲಿ ಸಮುದಾಯದ ಒಬ್ಬರಿಗೆ ಡಿಸಿಎಂ ಮೂವರಿಗೆ ಸಚಿವ ಸ್ಥಾನ ನೀಡಲಿ- ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಚಿವ ಸ್ಥಾನ ವಿಚಾರ:  ಕೆ.ಎಸ್ ಈಶ್ವರಪ್ಪ ಪರ ಶಾಸಕ ಸಿ.ಟಿ ರವಿ ಬ್ಯಾಟಿಂಗ್.</title>
		<link>https://www.justkannada.in/ministerial-post-mla-ct-ravi-batting-ks-eshwarappa/</link>
		
		<dc:creator><![CDATA[JK Desk]]></dc:creator>
		<pubDate>Sat, 04 Feb 2023 12:22:22 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[batting]]></category>
		<category><![CDATA[ct ravi]]></category>
		<category><![CDATA[KS Eshwarappa]]></category>
		<category><![CDATA[ministerial]]></category>
		<category><![CDATA[MLA]]></category>
		<category><![CDATA[post]]></category>
		<guid isPermaLink="false">https://www.justkannada.in/?p=103283</guid>

					<description><![CDATA[<p>ಚಿಕ್ಕಮಗಳೂರು,ಫೆಬ್ರವರಿ,4,2023(www.justkannada.in):  ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕ್ಲೀನ್ ಚಿಟ್ ಪಡೆದ ಬೆನ್ನಲ್ಲೆ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದ ಶಾಸಕ ಕೆ.ಎಸ್ ಈಶ್ವರಪ್ಪ ಬಳಿಕ ನಿನ್ನೆ ಸಿಎಂ ಭೇಟಿಯಾಗಿ ಮಂತ್ರಿ ಸ್ಥಾನ ಬೇಡ ಎಂದಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ.ಟಿ ರವಿ,  ಕೆ.ಎಸ್ ಈಶ್ವರಪ್ಪರಿಗೆ  ಸಚಿವ ಸ್ಥಾನ ಕೊಡಬೇಕಿತ್ತು. ಪಕ್ಷಕಟ್ಟಿದ ಹಿರಿಯ ನಾಯಕರಲ್ಲಿ ಈಶ್ವರಪ್ಪ ಅವರು ಒಬ್ಬರು.  ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು. ತನಿಖೆಯಲ್ಲಿ ಅವರ ಪಾತ್ರ ಇಲ್ಲವೆಂದು [&#8230;]</p>
<p>The post <a href="https://www.justkannada.in/ministerial-post-mla-ct-ravi-batting-ks-eshwarappa/">ಸಚಿವ ಸ್ಥಾನ ವಿಚಾರ:  ಕೆ.ಎಸ್ ಈಶ್ವರಪ್ಪ ಪರ ಶಾಸಕ ಸಿ.ಟಿ ರವಿ ಬ್ಯಾಟಿಂಗ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಿಕ್ಕಮಗಳೂರು,ಫೆಬ್ರವರಿ,4,2023(<a href="http://www.justkannada.in">www.justkannada.in</a>): </strong> ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕ್ಲೀನ್ ಚಿಟ್ ಪಡೆದ ಬೆನ್ನಲ್ಲೆ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದ ಶಾಸಕ ಕೆ.ಎಸ್ ಈಶ್ವರಪ್ಪ ಬಳಿಕ ನಿನ್ನೆ ಸಿಎಂ ಭೇಟಿಯಾಗಿ ಮಂತ್ರಿ ಸ್ಥಾನ ಬೇಡ ಎಂದಿದ್ದರು.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ.ಟಿ ರವಿ,  ಕೆ.ಎಸ್ ಈಶ್ವರಪ್ಪರಿಗೆ  ಸಚಿವ ಸ್ಥಾನ ಕೊಡಬೇಕಿತ್ತು. ಪಕ್ಷಕಟ್ಟಿದ ಹಿರಿಯ ನಾಯಕರಲ್ಲಿ ಈಶ್ವರಪ್ಪ ಅವರು ಒಬ್ಬರು.  ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು. ತನಿಖೆಯಲ್ಲಿ ಅವರ ಪಾತ್ರ ಇಲ್ಲವೆಂದು ಸಾಬೀತು ಆಗಿದೆ. ಹೀಗಾಗಿ ಸಚಿವ ಸ್ಥಾನ ನೀಡಬೇಕಿತ್ತು. ಈಗ ಸಚಿವ ಸ್ಥಾನ ಕೇಳೋದು ತಪ್ಪಲ್ಲ ಎಂದರು.<img loading="lazy" decoding="async" class="aligncenter size-medium wp-image-103284" src="https://www.justkannada.in/wp-content/uploads/2023/02/ct-ravi-300x256.jpg" alt="" width="300" height="256" srcset="https://www.justkannada.in/wp-content/uploads/2023/02/ct-ravi-300x256.jpg 300w, https://www.justkannada.in/wp-content/uploads/2023/02/ct-ravi.jpg 500w" sizes="auto, (max-width: 300px) 100vw, 300px" /></p>
<p>ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಸಿ.ಟಿ ರವಿ, ಮೀಸಲಾತಿ ಹೆಚ್ಚಳ ಮಾಡುತ್ತೇವೆಂದು ದಲಿತರಿಗೆ ಮೋಸ ಮಾಡಿದ್ದರು. ಈಗ ಎಸ್.ಸಿ ಎಸ್ ಟಿ ಮೀಸಲಾತಿ ಹೆಚ್ಚಿಸಿದ್ದು ಬಿಜೆಪಿ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಇದು ಬಹಿರಂಗ ಸತ್ಯ ಎಂದು ತಿಳಿಸಿದರು.</p>
<p>Key words: Ministerial-post -MLA -CT Ravi- batting &#8211; KS Eshwarappa.</p>
<p>The post <a href="https://www.justkannada.in/ministerial-post-mla-ct-ravi-batting-ks-eshwarappa/">ಸಚಿವ ಸ್ಥಾನ ವಿಚಾರ:  ಕೆ.ಎಸ್ ಈಶ್ವರಪ್ಪ ಪರ ಶಾಸಕ ಸಿ.ಟಿ ರವಿ ಬ್ಯಾಟಿಂಗ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಳಗಾವಿಗೆ ಹೋಗ್ತೇನೆ. ಆದರೆ ಅಧಿವೇಶನಕ್ಕೆ ಹೋಗಲ್ಲ- ಸಚಿವ ಸ್ಥಾನ ಸಿಗದಿದ್ದಕ್ಕೆ ಕೆ.ಎಸ್ ಈಶ್ವರಪ್ಪ ಬಹಿರಂಗ ಅಸಮಾಧಾನ.</title>
		<link>https://www.justkannada.in/mla-ks-eshwarappa-expressed-displeasure-ministerial-post/</link>
		
		<dc:creator><![CDATA[JK Desk]]></dc:creator>
		<pubDate>Mon, 19 Dec 2022 07:43:06 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[displeasure]]></category>
		<category><![CDATA[ministerial]]></category>
		<category><![CDATA[MLA-KS Eshwarappa- expressed]]></category>
		<category><![CDATA[post]]></category>
		<guid isPermaLink="false">https://www.justkannada.in/?p=101286</guid>

					<description><![CDATA[<p>ಬಾಗಲಕೋಟೆ,ಡಿಸೆಂಬರ್,19,2022(www.justkannada.in): ಸಚಿವ ಸಂಪುಟಕ್ಕೆ ತಮ್ಮನ್ನು ಸೇರ್ಪಡೆ ಮಾಡಿಕೊಳ್ಳದ ಹಿನ್ನೆಲೆ ಶಾಸಕ ಕೆ.ಎಸ್ ಈಶ್ವರಪ್ಪ ಮತ್ತೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನನ್ನ ವಿಚಾರದಲ್ಲಿ ತೀರ್ಪು ಬಂದಾಗಿದೆ. ಕ್ಲಿನ್ ಚಿಟ್ ನೀಡಲಾಗಿದೆ. ನಿಮ್ಮನ್ನ ಮಂತ್ರಿ ಮಾಡುತ್ತೇವೆ ಎಂದು ಸಿಎಂ ಹೇಳ್ತಾನೆ ಬಂದಿದ್ದಾರೆ. ನಿಮ್ಮಂತವರು ಸಂಪುಟಕ್ಕೆ ಬೇಕು ಅಂತಾರೆ.ಆದರೆ ನನ್ನನ್ನ ಸಂಪುಟಕ್ಕೆ ಯಾಕೆ ಸೇರಿಸಿಕೊಳ್ಳುತ್ತಿಲ್ಲ ಗೊತ್ತಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಬೆಳಗಾವಿಗೆ ಹೋಗುತ್ತೇನೆ. ಆದರೆ ಅಧಿವೇಶನಕ್ಕೆ ಹೋಗಲ್ಲ. ನನಗೆ ಅಪಮಾನ ಆಗುತ್ತಿದೆ. ಸೌಜನ್ಯ ರೀತಿ ಪ್ರತಿಭಟನೆ ಮಾಡುತ್ತೇನೆ ಎಂದು ಕೆ.ಎಸ್ ಈಶ್ವರಪ್ಪ [&#8230;]</p>
<p>The post <a href="https://www.justkannada.in/mla-ks-eshwarappa-expressed-displeasure-ministerial-post/">ಬೆಳಗಾವಿಗೆ ಹೋಗ್ತೇನೆ. ಆದರೆ ಅಧಿವೇಶನಕ್ಕೆ ಹೋಗಲ್ಲ- ಸಚಿವ ಸ್ಥಾನ ಸಿಗದಿದ್ದಕ್ಕೆ ಕೆ.ಎಸ್ ಈಶ್ವರಪ್ಪ ಬಹಿರಂಗ ಅಸಮಾಧಾನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬಾಗಲಕೋಟೆ,ಡಿಸೆಂಬರ್,19,2022(<a href="http://www.justkannada.in">www.justkannada.in</a>):</strong> ಸಚಿವ ಸಂಪುಟಕ್ಕೆ ತಮ್ಮನ್ನು ಸೇರ್ಪಡೆ ಮಾಡಿಕೊಳ್ಳದ ಹಿನ್ನೆಲೆ ಶಾಸಕ ಕೆ.ಎಸ್ ಈಶ್ವರಪ್ಪ ಮತ್ತೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನನ್ನ ವಿಚಾರದಲ್ಲಿ ತೀರ್ಪು ಬಂದಾಗಿದೆ. ಕ್ಲಿನ್ ಚಿಟ್ ನೀಡಲಾಗಿದೆ. ನಿಮ್ಮನ್ನ ಮಂತ್ರಿ ಮಾಡುತ್ತೇವೆ ಎಂದು ಸಿಎಂ ಹೇಳ್ತಾನೆ ಬಂದಿದ್ದಾರೆ. ನಿಮ್ಮಂತವರು ಸಂಪುಟಕ್ಕೆ ಬೇಕು ಅಂತಾರೆ.ಆದರೆ ನನ್ನನ್ನ ಸಂಪುಟಕ್ಕೆ ಯಾಕೆ ಸೇರಿಸಿಕೊಳ್ಳುತ್ತಿಲ್ಲ ಗೊತ್ತಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.<img loading="lazy" decoding="async" class="aligncenter size-full wp-image-29007" src="https://www.justkannada.in/wp-content/uploads/2020/06/kse.jpg" alt="BJP-Minister- KS Eshwarappa-kalburgi" width="257" height="196" /></p>
<p>ಬೆಳಗಾವಿಗೆ ಹೋಗುತ್ತೇನೆ. ಆದರೆ ಅಧಿವೇಶನಕ್ಕೆ ಹೋಗಲ್ಲ. ನನಗೆ ಅಪಮಾನ ಆಗುತ್ತಿದೆ. ಸೌಜನ್ಯ ರೀತಿ ಪ್ರತಿಭಟನೆ ಮಾಡುತ್ತೇನೆ ಎಂದು ಕೆ.ಎಸ್ ಈಶ್ವರಪ್ಪ ನುಡಿದರು.</p>
<p>Key words: MLA-KS Eshwarappa- expressed -displeasure – ministerial- post.</p>
<p>The post <a href="https://www.justkannada.in/mla-ks-eshwarappa-expressed-displeasure-ministerial-post/">ಬೆಳಗಾವಿಗೆ ಹೋಗ್ತೇನೆ. ಆದರೆ ಅಧಿವೇಶನಕ್ಕೆ ಹೋಗಲ್ಲ- ಸಚಿವ ಸ್ಥಾನ ಸಿಗದಿದ್ದಕ್ಕೆ ಕೆ.ಎಸ್ ಈಶ್ವರಪ್ಪ ಬಹಿರಂಗ ಅಸಮಾಧಾನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೊಟ್ಟವರಿಗೆ ಪದೇ ಪದೇ ಸಚಿವ ಸ್ಥಾನ ಬೇಡ: ನಮಗೆ ಕೊಡಿ &#8211; ಬಿಜೆಪಿ ಶಾಸಕ.</title>
		<link>https://www.justkannada.in/ministerial-position-teredala-mla-siddu-savadi/</link>
		
		<dc:creator><![CDATA[JK Desk]]></dc:creator>
		<pubDate>Mon, 02 Aug 2021 04:29:27 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[ministerial]]></category>
		<category><![CDATA[MLA]]></category>
		<category><![CDATA[position]]></category>
		<category><![CDATA[Siddu savadi]]></category>
		<category><![CDATA[teredala]]></category>
		<guid isPermaLink="false">https://www.justkannada.in/?p=71948</guid>

					<description><![CDATA[<p>ಬೆಂಗಳೂರು,ಆಗಸ್ಟ್,2,2021(www.justkannada.in):  ಕೊಟ್ಟವರಿಗೆ ಪದೇ ಪದೇ ಸಚಿವ ಸ್ಥಾನ ನೀಡೋದು ಬೇಡ. ನಮಗೂ ಕೊಡಿ. ಎಲ್ಲರಿಗೂ ಅವಕಾಶ ಸಿಗಲಿ ಎಂದು ಬಾಗಲಕೋಟೆ ಜಿಲ್ಲೆ ತೆರೆದಾಳ ಶಾಸಕ ಸಿದ್ಧು ಸವದಿ ನುಡಿದರು. ಸಚಿವ ಸಂಪುಟ ರಚನೆ ಸಂಬಂಧ ಚರ್ಚಿಸಲು ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿದ್ದು ಸಂಪುಟ ಸೇರುವವರ ಪಟ್ಟಿ ಇಂದು ಫೈನಲ್ ಆಗುವ ಸಾಧ್ಯತೆ ಇದೆ. ಹೀಗಾಗಿ ಬಿಜೆಪಿ ಶಾಸಕರು ಮಂತ್ರಿಗಿರಿ ಗಿಟ್ಟಿಸಿಕೊಳ್ಳಲು ಅಂತಿಮ ಹಂತದ ಕಸರತ್ತು ನಡೆಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಸಿದ್ಧು ಸವದಿ, ನಾನು [&#8230;]</p>
<p>The post <a href="https://www.justkannada.in/ministerial-position-teredala-mla-siddu-savadi/">ಕೊಟ್ಟವರಿಗೆ ಪದೇ ಪದೇ ಸಚಿವ ಸ್ಥಾನ ಬೇಡ: ನಮಗೆ ಕೊಡಿ &#8211; ಬಿಜೆಪಿ ಶಾಸಕ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,2,2021(<a href="https://www.justkannada.in">www.justkannada.in</a>):</strong>  ಕೊಟ್ಟವರಿಗೆ ಪದೇ ಪದೇ ಸಚಿವ ಸ್ಥಾನ ನೀಡೋದು ಬೇಡ. ನಮಗೂ ಕೊಡಿ. ಎಲ್ಲರಿಗೂ ಅವಕಾಶ ಸಿಗಲಿ ಎಂದು ಬಾಗಲಕೋಟೆ ಜಿಲ್ಲೆ ತೆರೆದಾಳ ಶಾಸಕ ಸಿದ್ಧು ಸವದಿ ನುಡಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಸಚಿವ ಸಂಪುಟ ರಚನೆ ಸಂಬಂಧ ಚರ್ಚಿಸಲು ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿದ್ದು ಸಂಪುಟ ಸೇರುವವರ ಪಟ್ಟಿ ಇಂದು ಫೈನಲ್ ಆಗುವ ಸಾಧ್ಯತೆ ಇದೆ. ಹೀಗಾಗಿ ಬಿಜೆಪಿ ಶಾಸಕರು ಮಂತ್ರಿಗಿರಿ ಗಿಟ್ಟಿಸಿಕೊಳ್ಳಲು ಅಂತಿಮ ಹಂತದ ಕಸರತ್ತು ನಡೆಸುತ್ತಿದ್ದಾರೆ.</p>
<p>ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಸಿದ್ಧು ಸವದಿ, ನಾನು ಹಿರಿಯನಿದ್ದೇನೆ. ಹೀಗಾಗಿ ಸಚಿವ ಸ್ಥಾನ ಕೇಳುತ್ತಿದ್ದೇನೆ. ನಾನು ಮೂಲಕ ಬಿಜೆಪಿಯವ. ಎಲ್ಲಾ ಅರ್ಹತೆ ಇದೆ. ಎಲ್ಲರಿಗೂ ಅವಕಾಶ ಸಿಗಲಿ ಎಂಬುದು ಬಿಟ್ಟು ಬೇರೇನು ಇಲ್ಲ. ನಮ್ಮ ಕ್ಷೇತ್ರದ ಜನರ ಖುಷಿಗಾದರೂ ಸಚಿವ ಸ್ಥಾನ ನೀಡಬೇಕು ಎಂದರು.<img loading="lazy" decoding="async" class="aligncenter size-full wp-image-71949" src="https://www.justkannada.in/wp-content/uploads/2021/08/siddu-savadi.jpg" alt="" width="696" height="464" /></p>
<p>ನಾನು ನಿಷ್ಟಾವಂತ ಬಿಜೆಪಿ ಕಾರ್ಯಕರ್ತ. ಕೊನೆ ಉಸಿರುವ ಇರುವವರೆಗೂ ಪಕ್ಷಕ್ಕಾಗಿ ದುಡಿಯುತ್ತೇನೆ. ದೆಹಲಿಗೆ ಹೋಗಿ ಲಾಬಿ ಮಾಡುವುದಿಲ್ಲ. ಒತ್ತಡ ಹಾಕಿ ಸಚಿವಸ್ಥಾನ ಪಡೆಯುವುದಿಲ್ಲ ಎಂದು ಶಾಸಕ ಸಿದ್ಧು ಸವದಿ ತಿಳಿಸಿದರು.</p>
<p>Key words: ministerial -position- teredala-MLA-Siddu savadi</p>
<p>The post <a href="https://www.justkannada.in/ministerial-position-teredala-mla-siddu-savadi/">ಕೊಟ್ಟವರಿಗೆ ಪದೇ ಪದೇ ಸಚಿವ ಸ್ಥಾನ ಬೇಡ: ನಮಗೆ ಕೊಡಿ &#8211; ಬಿಜೆಪಿ ಶಾಸಕ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಂತ್ರಿ ಸ್ಥಾನ ಬಿಟ್ಟು ಪಕ್ಷ ಸಂಘಟನೆ ಮಾಡಿ ಅಂದ್ರೂ ಮಾಡ್ತೇವೆ- ಕೆ.ಎಸ್ ಈಶ್ವರಪ್ಪ.</title>
		<link>https://www.justkannada.in/ministerial-post-party-organize-ks-eshwarappa/</link>
		
		<dc:creator><![CDATA[JK Desk]]></dc:creator>
		<pubDate>Tue, 27 Jul 2021 12:14:59 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[KS Eshwarappa]]></category>
		<category><![CDATA[ministerial]]></category>
		<category><![CDATA[organize]]></category>
		<category><![CDATA[party]]></category>
		<category><![CDATA[post]]></category>
		<guid isPermaLink="false">https://www.justkannada.in/?p=71545</guid>

					<description><![CDATA[<p>ಬೆಂಗಳೂರು,ಜುಲೈ,27,2021(www.justkannada.in):  ನಮಗೆ ಮಂತ್ರಿ ಸ್ಥಾನ ಬಿಟ್ಟು ಪಕ್ಷ ಸಂಘಟನೆ ಮಾಡಿ ಅಂದರೂ ನಾವು ಮಾಡುತ್ತೇವೆ. ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದ್ದಾರೆ. ನೂತನ ಸಿಎಂ ಆಯ್ಕೆ ಸಂಬಂಧ ಇಂದು ಸಂಜೆ 7 ಗಂಟೆಗೆ ನಡೆಯಲಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ನಡೆಯಲಿದ್ದು ಅಂತಿಮವಾಗಿ ಇಂದೇ ನೂತನ ಸಿಎಂ ಘೋಷಣೆಯಾಗುವ ಸಾಧ್ಯತೆ ಇದೆ. ಈಗಾಗಲೇ ಕೇಂದ್ರದ ವೀಕ್ಷಕರಾದ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ [&#8230;]</p>
<p>The post <a href="https://www.justkannada.in/ministerial-post-party-organize-ks-eshwarappa/">ಮಂತ್ರಿ ಸ್ಥಾನ ಬಿಟ್ಟು ಪಕ್ಷ ಸಂಘಟನೆ ಮಾಡಿ ಅಂದ್ರೂ ಮಾಡ್ತೇವೆ- ಕೆ.ಎಸ್ ಈಶ್ವರಪ್ಪ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,27,2021(<a href="https://www.justkannada.in">www.justkannada.in</a>): </strong> ನಮಗೆ ಮಂತ್ರಿ ಸ್ಥಾನ ಬಿಟ್ಟು ಪಕ್ಷ ಸಂಘಟನೆ ಮಾಡಿ ಅಂದರೂ ನಾವು ಮಾಡುತ್ತೇವೆ. ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ನೂತನ ಸಿಎಂ ಆಯ್ಕೆ ಸಂಬಂಧ ಇಂದು ಸಂಜೆ 7 ಗಂಟೆಗೆ ನಡೆಯಲಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ನಡೆಯಲಿದ್ದು ಅಂತಿಮವಾಗಿ ಇಂದೇ ನೂತನ ಸಿಎಂ ಘೋಷಣೆಯಾಗುವ ಸಾಧ್ಯತೆ ಇದೆ. ಈಗಾಗಲೇ ಕೇಂದ್ರದ ವೀಕ್ಷಕರಾದ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಬಂದಿದ್ದಾರೆ.<img loading="lazy" decoding="async" class="aligncenter size-full wp-image-67977" src="https://www.justkannada.in/wp-content/uploads/2021/06/minister.jpg" alt="" width="700" height="394" /></p>
<p>ಇನ್ನು ನೂತನ ಸಿಎಂ ಮತ್ತು ಸಚಿವ ಸ್ಥಾನ ಕೈತಪ್ಪುವ ಆತಂಕ ಬಗ್ಗೆ ಪ್ರತಿಕ್ರಿಯಿಸಿರುವ ಕೆ.ಎಸ್ ಈಶ್ವರಪ್ಪ, ಮಂತ್ರಿ ಸ್ಥಾನ ಬಿಟ್ಟು  ಪಕ್ಷ ಸಂಘಟನೆ ಮಾಡಿ ಅಂದ್ರೆ ಮಾಡ್ತೇವೆ. ಪಕ್ಷ ಸಂಘಟನೆಯಿಂದಲೇ ನಾವು ಈ  ಮಟ್ಟಕ್ಕೆ ಬಂದಿದ್ದೇವೆ.  ಪಕ್ಷ ಕೊಡುವ ಕೆಲಸಕ್ಕೆ ನಾವು ಬದ್ಧರಾಗಿರುತ್ತೇವೆ. ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲರೂ ಬದ್ಧ. ಎಂದರು.</p>
<p>ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಮುರುಗೇಶ್ ನಿರಾಣಿ, ಸಿಎಂ ಅಲ್ಲ ಸಚಿವ ಸ್ಥಾನ ಕೊಡದಿದ್ರೂ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ.</p>
<p>Key words: ministerial -post – party- organize -KS Eshwarappa.</p>
<p>The post <a href="https://www.justkannada.in/ministerial-post-party-organize-ks-eshwarappa/">ಮಂತ್ರಿ ಸ್ಥಾನ ಬಿಟ್ಟು ಪಕ್ಷ ಸಂಘಟನೆ ಮಾಡಿ ಅಂದ್ರೂ ಮಾಡ್ತೇವೆ- ಕೆ.ಎಸ್ ಈಶ್ವರಪ್ಪ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೋದಿ ಮುಂದಾಳತ್ವದ ಕ್ಯಾಬಿನೆಟ್‌ ನಲ್ಲಿ ಸಚಿವ ಸ್ಥಾನ ಗಿಟ್ಟಿಸಿಕೊಂಡ ಕಲ್ಯಾಣ ಕರ್ನಾಟಕ ಭಾಗದ ಎಂಪಿ ಭಗವಂತ್ ಖೂಬಾ ಯಾರು.?</title>
		<link>https://www.justkannada.in/mp-bhagwant-khooba-ministerial-position-pm-modi-cabinet/</link>
		
		<dc:creator><![CDATA[JK Desk]]></dc:creator>
		<pubDate>Thu, 08 Jul 2021 12:39:38 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bhagwant Khooba]]></category>
		<category><![CDATA[cabinet]]></category>
		<category><![CDATA[ministerial]]></category>
		<category><![CDATA[MP]]></category>
		<category><![CDATA[PM Modi]]></category>
		<category><![CDATA[position]]></category>
		<guid isPermaLink="false">https://www.justkannada.in/?p=69931</guid>

					<description><![CDATA[<p>ಬೆಂಗಳೂರು, ಜುಲೈ 8, 2021 (www.justkannada.in): ಕೇಂದ್ರ ಸರ್ಕಾರ ತನ್ನ ಎರಡನೆ ಅವಧಿಯಲ್ಲಿ ನಿನ್ನೆಯಷ್ಟೇ ಕ್ಯಾಬಿನೆಟ್ ಪುನಾರಚನೆಯನ್ನು ಮಾಡಿದೆ. ಈ ಬಾರಿ ಕಲ್ಯಾಣ ಕರ್ನಾಟಕ (ಈ ಹಿಂದೆ ಹೈದ್ರಬಾದ್ ಕರ್ನಾಟಕ ಎಂದು ಕರೆಯಲಾಗುತಿತ್ತು) ಭಾಗದ ಎಂಪಿ ಭಗವಂತ್ ಖೂಬಾ ಅವರು ಮೋದಿಯವರ ಕ್ಯಾಬಿನೆಟ್‌ ನಲ್ಲಿ ಸಚಿವ ಸ್ಥಾನವನ್ನು ಗಿಟ್ಟಿಸಿಕೊಂಡರು. ಆದರೆ ನಮ್ಮ ರಾಜ್ಯದ ಅನೇಕರಿಗೆ ಈ ಭಗವಂತ್ ಖೂಬಾ ಎಂದರೆ ಯಾರು ಎಂದೇ ಗೊತ್ತಿಲ್ಲ. 54-ವರ್ಷ ವಯಸ್ಸಿನ ಭಗವಂತ್ ಖೂಬಾ ಅವರಿಗೆ ನೂತನ ಹಾಗೂ ನವೀಕೃತ ಇಂಧನ [&#8230;]</p>
<p>The post <a href="https://www.justkannada.in/mp-bhagwant-khooba-ministerial-position-pm-modi-cabinet/">ಮೋದಿ ಮುಂದಾಳತ್ವದ ಕ್ಯಾಬಿನೆಟ್‌ ನಲ್ಲಿ ಸಚಿವ ಸ್ಥಾನ ಗಿಟ್ಟಿಸಿಕೊಂಡ ಕಲ್ಯಾಣ ಕರ್ನಾಟಕ ಭಾಗದ ಎಂಪಿ ಭಗವಂತ್ ಖೂಬಾ ಯಾರು.?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜುಲೈ 8, 2021 (www.justkannada.in):</strong> ಕೇಂದ್ರ ಸರ್ಕಾರ ತನ್ನ ಎರಡನೆ ಅವಧಿಯಲ್ಲಿ ನಿನ್ನೆಯಷ್ಟೇ ಕ್ಯಾಬಿನೆಟ್ ಪುನಾರಚನೆಯನ್ನು ಮಾಡಿದೆ. ಈ ಬಾರಿ ಕಲ್ಯಾಣ ಕರ್ನಾಟಕ (ಈ ಹಿಂದೆ ಹೈದ್ರಬಾದ್ ಕರ್ನಾಟಕ ಎಂದು ಕರೆಯಲಾಗುತಿತ್ತು) ಭಾಗದ ಎಂಪಿ ಭಗವಂತ್ ಖೂಬಾ ಅವರು ಮೋದಿಯವರ ಕ್ಯಾಬಿನೆಟ್‌ ನಲ್ಲಿ ಸಚಿವ ಸ್ಥಾನವನ್ನು ಗಿಟ್ಟಿಸಿಕೊಂಡರು. ಆದರೆ ನಮ್ಮ ರಾಜ್ಯದ ಅನೇಕರಿಗೆ ಈ ಭಗವಂತ್ ಖೂಬಾ ಎಂದರೆ ಯಾರು ಎಂದೇ ಗೊತ್ತಿಲ್ಲ. 54-ವರ್ಷ ವಯಸ್ಸಿನ ಭಗವಂತ್ ಖೂಬಾ ಅವರಿಗೆ ನೂತನ ಹಾಗೂ ನವೀಕೃತ ಇಂಧನ ಹಾಗೂ ರಾಸಾಯನಿಕಗಳು ಮತ್ತು ರಸಗೊಬ್ಬರಗಳ ರಾಜ್ಯ ಖಾತೆಯ ಜವಾಬ್ದಾರಿಯನ್ನು ನೀಡಲಾಗಿದೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಈ ಹಿಂದೆ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಪ್ರದೇಶದಲ್ಲಿ, ನಿಧಾನವಾಗಿ ತಮ್ಮ ಪ್ರಭಾವ ಬೀರಿ ಕ್ರಮೇಣ ತಮ್ಮ ವರ್ಚಸ್ಸನ್ನು ಹೆಚ್ಚಿಸಿಕೊಳ್ಳುವ ಮೂಲಕ ಭಗವಂತ್ ಖೂಬಾ ಅವರ ರಾಜಕೀಯ ಏಳಿಗೆ ಆರಂಭವಾಯಿತು. ಇದಾದ ನಂತರ 2014ರ ಲೋಕಸಭಾ ಚುನಾವಣೆಯಲ್ಲಿ ಇವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿ ಟಿಕೆಟ್ ನೀಡಲಾಯಿತು.</p>
<p>ಕರ್ನಾಟಕದ ಹಿಂದಿನ ಮುಖ್ಯಮಂತ್ರಿ ಎನ್. ಧರಂ ಸಿಂಗ್ ಅವರ ಸೀಟನ್ನು, ಮೊದಲ ಬಾರಿಗೆ ಸ್ಪರ್ಧಿಸಿದ ಖೂಬಾ ಅವರು ವಶಪಡಿಸಿಕೊಂಡರು. ದೇಶವ್ಯಾಪಿ ಬಿಜೆಪಿ ಪರ ಎದ್ದ ಅಲೆಯೊಂದಿಗೆ ಇವರ ವಿಜಯ ಬಹಳ ಹೆಸರು ಮಾಡಿತು. ಏಕೆಂದರೆ, ಆ ಚುನಾವಣೆಯಲ್ಲಿ ಇವರು ೯೨,೨೨೨ ಮತಗಳ ಭರ್ಜರಿ ಜಯವನ್ನು ಸಾಧಿಸಿದರು. 2019ರಲ್ಲಿ ಖೂಬಾ ಅವರು ಪುನಃ ಕಾಂಗ್ರೆಸ್ ಸಚಿವ, ಅಂದಿನ ಪಕ್ಷದ ಕಾರ್ಯನಿರತ ಅಧ್ಯಕ್ಷ ಈಶ್ವರ್ ಖಂಡ್ರೆ ಅವರ ಎದುರಿಗೆ ಸ್ಪರ್ಧಿಸಿ ೧,೧೬,೮೩೪ ಮತಗಳ ಭಾರಿ ಅಂತರದಿಂದ ಗೆಲ್ಲುವ ಮೂಲಕ ಆ ಭಾಗದಲ್ಲಿ ದೊಡ್ಡ ಸದ್ದು ಮಾಡಿದರು.</p>
<p>ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೇಸರಿ ಪಡೆಯ ನಿಷ್ಠಾವಂತ ಕಾರ್ಯಕರ್ತನಾಗಿರುವ ಖೂಬಾ ಅವರು ಬೀದರ್‌ನ  ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಕ್ಕೆ ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಶರಣು ಸಲಗಾರ್ ಅವರಿಗೆ ಬಿಜೆಪಿ ಪಕ್ಷದಿಂದ ಟಿಕೆಟ್ ಕೊಡಿಸುವಲ್ಲಿ ಮುಖ್ಯ ಪಾತ್ರವಹಿಸಿದರು. ಆದರೆ ಇದಕ್ಕೆ ಸ್ಥಳೀಯವಾಗಿ ಪಕ್ಷದಲ್ಲಿ ಭಿನ್ನಾಭಿಪ್ರಾಯ ಮೂಡಿತು. ಆದರೂ ಸಹ ಸಲಗಾರ್ ಅವರು ಸ್ಪರ್ಧಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಿದರು. ಈ ಮೂಲಕ ಖೂಬಾ ಅವರು ತಮ್ಮ ಟೀಕಾಕಾರನ್ನು ಸುಮ್ಮನಾಗಿಸಿ, ಜನರ ಬೆಂಬಲ ಮುಂದುವರೆಯುವಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾದರು.</p>
<p>ಭಗವಂತ್ ಖೂಬಾ ತುಮಕೂರಿನ ಶ್ರೀ ಸಿದ್ದಗಂಗಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಮೆಕ್ಯಾನಿಕಲ್ ಇಂಜಿನಿಯರಿAಗ್ ಪದವಿಯನ್ನು ಪಡೆದುಕೊಂಡಿದ್ದಾರೆ. ಕುಟುಂಬದ, ರಸ್ತೆ ಹಾಗೂ ರೈಲು ಕಾಮಗಾರಿಗಳ ಗುತ್ತಿಗೆ ವ್ಯಾಪಾರವನ್ನು ಸ್ವಲ್ಪ ಕಾಲದವರೆಗೆ ಮುಂದುವರೆಸಿಕೊಂಡು ಬಂದ ಖೂಬಾ ಅವರು ಮುಖ್ಯವಾಹಿನಿ ರಾಜಕೀಯಕ್ಕೆ ಧುಮುಕುವ ಮುಂಚೆ ಕೃಷಿ ಅನುಭವವನ್ನೂ ಹೊಂದಿದ್ದಾರೆ. ಖೂಬಾ ಅವರು ರಾಜ್ಯದ ಪ್ರಬಲ ಲಿಂಗಾಯತ ಸಮುದಾಯದ ಬಣಜಿಗ ಸಮುದಾಯಕ್ಕೆ ಸೇರಿದವರಾಗಿದ್ದಾರೆ.<img loading="lazy" decoding="async" class="aligncenter size-medium wp-image-69932" src="https://www.justkannada.in/wp-content/uploads/2021/07/kubha-300x167.jpg" alt="" width="300" height="167" /></p>
<p>2019ರಲ್ಲಿ 17ನೇ ಲೋಕಸಭೆಗೆ ಪುನರಾಯ್ಕೆಯಾದ ನಂತರ ಖೂಬಾ ಅವರು ಕೃಷಿ ಸ್ಥಾಯಿ ಸಮಿತಿಯ ಸದಸ್ಯರಾಗಿ ಮತ್ತು ರೈಲ್ವೆ ಮಂತ್ರಾಲಯದ ಸಮಾಲೋಚಕ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದರು.</p>
<p>ಸುದ್ದಿ ಮೂಲ: ಇಂಡಿಯನ್ ಎಕ್ಸ್ಪ್ರೆಸ್</p>
<p>Key words:  MP &#8211; Bhagwant Khooba-ministerial- position–PM  Modi- cabinet</p>
<p>The post <a href="https://www.justkannada.in/mp-bhagwant-khooba-ministerial-position-pm-modi-cabinet/">ಮೋದಿ ಮುಂದಾಳತ್ವದ ಕ್ಯಾಬಿನೆಟ್‌ ನಲ್ಲಿ ಸಚಿವ ಸ್ಥಾನ ಗಿಟ್ಟಿಸಿಕೊಂಡ ಕಲ್ಯಾಣ ಕರ್ನಾಟಕ ಭಾಗದ ಎಂಪಿ ಭಗವಂತ್ ಖೂಬಾ ಯಾರು.?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>&#8220;ನಾಲ್ವರು ಸಚಿವರ ಖಾತೆ ಮರುಹಂಚಿಕೆ ಮಾಡಿದ ಸಿಎಂ ಬಿ.ಎಸ್.ವೈ&#8221;</title>
		<link>https://www.justkannada.in/four-minister-reassignment-ministerial-position-reallocation-cm-bsy/</link>
		
		<dc:creator><![CDATA[JK Desk]]></dc:creator>
		<pubDate>Fri, 22 Jan 2021 05:56:20 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM BSY]]></category>
		<category><![CDATA[four]]></category>
		<category><![CDATA[minister]]></category>
		<category><![CDATA[ministerial]]></category>
		<category><![CDATA[position]]></category>
		<category><![CDATA[reallocation]]></category>
		<category><![CDATA[Reassignment]]></category>
		<guid isPermaLink="false">https://www.justkannada.in/?p=53665</guid>

					<description><![CDATA[<p>ಬೆಂಗಳೂರು,ಜನವರಿ,22,2021(www.justkannada.in) : ಸಂಪುಟ ಖಾತೆ ಬದಲಾವಣೆಯಲ್ಲಿ ಎದ್ದಿದ್ದ ಭಿನ್ನಮತ ಶಮನಗೊಳಿಸಲು ಸಿಎಂ ಬಿ.ಎಸ್.ಯಡಿಯೂರಪ್ಪ ಖಾತೆ ಮರು ಹಂಚಿಕೆ ಮಾಡಿದ್ದಾರೆ. ನಾಲ್ವರು ಮಂತ್ರಿಗಳ ಖಾತೆಗಳ ಮರು ಹಂಚಿಕೆ 1. ಕೆ.ಗೋಪಾಲಯ್ಯ &#8211; ಅಬಕಾರಿ. 2. ಎಂಟಿಬಿ ನಾಗರಾಜ್ &#8211; ಪೌರಾಡಳಿತ, ಸಕ್ಕರೆ. 3.‌ಆರ್.ಶಂಕರ್ &#8211; ತೋಟಗಾರಿಕೆ, ರೇಷ್ಮೆ. &#160; 4. ಡಾ.ಕೆ.ಸಿ.ನಾರಾಯಣಗೌಡ &#8211; ಯುವಜನ ಕ್ರೀಡೆ, ವಕ್ಫ್, ಹಜ್ ಜೊತೆಗೆ ಹೆಚ್ಚುವರಿಯಾಗಿ ಯೋಜನೆ ಸಾಂಖ್ಯಿಕ ಅಂಕಿ ಅಂಶಗಳ ಖಾತೆಯನ್ನು ಹಂಚಿಕೆ ಮಾಡಿದ್ದಾರೆ.  key words : Four-Minister-Reassignment-Ministerial position-reallocation-CM [&#8230;]</p>
<p>The post <a href="https://www.justkannada.in/four-minister-reassignment-ministerial-position-reallocation-cm-bsy/">&#8220;ನಾಲ್ವರು ಸಚಿವರ ಖಾತೆ ಮರುಹಂಚಿಕೆ ಮಾಡಿದ ಸಿಎಂ ಬಿ.ಎಸ್.ವೈ&#8221;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p style="background: white;"><span style="font-size: 14.0pt; font-family: 'Tunga','sans-serif'; color: #0f1419;"><strong>ಬೆಂಗಳೂರು,ಜನವರಿ,22,2021(www.justkannada.in)</strong> : ಸಂಪುಟ ಖಾತೆ ಬದಲಾವಣೆಯಲ್ಲಿ ಎದ್ದಿದ್ದ ಭಿನ್ನಮತ ಶಮನಗೊಳಿಸಲು ಸಿಎಂ ಬಿ.ಎಸ್.ಯಡಿಯೂರಪ್ಪ ಖಾತೆ ಮರು ಹಂಚಿಕೆ ಮಾಡಿದ್ದಾರೆ.</span><img loading="lazy" decoding="async" class="aligncenter  wp-image-53142" src="https://www.justkannada.in/wp-content/uploads/2021/01/jk.jpg" alt="jk" width="314" height="314" /></p>
<p style="background: white;"><strong><span style="font-size: 14.0pt; font-family: 'Tunga','sans-serif'; color: #0f1419;">ನಾಲ್ವರು ಮಂತ್ರಿಗಳ ಖಾತೆಗಳ ಮರು ಹಂಚಿಕೆ</span></strong></p>
<p style="background: white;"><span style="font-size: 14.0pt; font-family: 'Tunga','sans-serif'; color: #0f1419;">1. ಕೆ.ಗೋಪಾಲಯ್ಯ &#8211; ಅಬಕಾರಿ.</span></p>
<p style="background: white;"><span style="font-size: 14.0pt; font-family: 'Tunga','sans-serif'; color: #0f1419;">2. ಎಂಟಿಬಿ ನಾಗರಾಜ್ &#8211; ಪೌರಾಡಳಿತ, ಸಕ್ಕರೆ.</span></p>
<p style="background: white;"><span style="font-size: 14.0pt; font-family: 'Tunga','sans-serif'; color: #0f1419;">3.‌ಆರ್.ಶಂಕರ್ &#8211; ತೋಟಗಾರಿಕೆ, ರೇಷ್ಮೆ.</span><img loading="lazy" decoding="async" class="aligncenter  wp-image-51667" src="https://www.justkannada.in/wp-content/uploads/2021/01/64900aca-935c-4921-be56-507baad156bd-244x300.jpg" alt=" Four-Minister-Reassignment-Ministerial position-reallocation-CM BSY " width="446" height="548" /></p>
<p>&nbsp;</p>
<p style="background: white;"><span style="font-size: 14.0pt; font-family: 'Tunga','sans-serif'; color: #0f1419;">4. ಡಾ.ಕೆ.ಸಿ.ನಾರಾಯಣಗೌಡ &#8211; ಯುವಜನ ಕ್ರೀಡೆ, ವಕ್ಫ್, ಹಜ್ ಜೊತೆಗೆ ಹೆಚ್ಚುವರಿಯಾಗಿ ಯೋಜನೆ ಸಾಂಖ್ಯಿಕ ಅಂಕಿ ಅಂಶಗಳ ಖಾತೆಯನ್ನು ಹಂಚಿಕೆ ಮಾಡಿದ್ದಾರೆ. </span></p>
<p>key words : Four-Minister-Reassignment-Ministerial position-reallocation-CM BSY</p>
<p>The post <a href="https://www.justkannada.in/four-minister-reassignment-ministerial-position-reallocation-cm-bsy/">&#8220;ನಾಲ್ವರು ಸಚಿವರ ಖಾತೆ ಮರುಹಂಚಿಕೆ ಮಾಡಿದ ಸಿಎಂ ಬಿ.ಎಸ್.ವೈ&#8221;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
