<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Minorities Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/minorities/feed/" rel="self" type="application/rss+xml" />
	<link>https://www.justkannada.in/tag/minorities/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 03 Dec 2025 11:13:52 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Minorities Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/minorities/</link>
	<width>32</width>
	<height>32</height>
</image> 
	<item>
		<title>ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತರ ಸರಳ ವಿವಾಹಕ್ಕೆ ಸಹಾಯಧನ ಯೋಜನೆ- ಶಾಸಕ ತನ್ವೀರ್ ಸೇಠ್</title>
		<link>https://www.justkannada.in/subsidy-simple-marriage-tanveer-seth/</link>
		
		<dc:creator><![CDATA[prashanth]]></dc:creator>
		<pubDate>Wed, 03 Dec 2025 11:13:52 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Backward]]></category>
		<category><![CDATA[Minorities]]></category>
		<category><![CDATA[MLA]]></category>
		<category><![CDATA[simple marriages]]></category>
		<category><![CDATA[Subsidy scheme]]></category>
		<category><![CDATA[Tanveer Seth]]></category>
		<guid isPermaLink="false">https://www.justkannada.in/?p=148567</guid>

					<description><![CDATA[<p>ಮೈಸೂರು,ಡಿಸೆಂಬರ್, 3,2025 (www.justkannada.in): ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರತಿ ಜೋಡಿಗೆ 50,000/-ರೂ. ಸಹಾಯಧನ ನೀಡಲಾಗುವುದು ಎಂದು ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರಳ ವಿವಾಹದ ಪ್ರೋತ್ಸಾಹಧನ ಕಾರ್ಯಕ್ರಮದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಾಸಕ ತನ್ವೀರ್ ಸೇಠ್,  ಮೈಸೂರು ಜಿಲ್ಲೆಗೆ 150 ಗುರಿ ನಿಗದಿ ಪಡಿಸಲಾಗಿದ್ದು, ಸರಳ ವಿವಾಹ ಯೋಜನೆಯನ್ನು ಅರ್ಹ ಫಲಾನುಭವಿಗಳನ್ನು ಗುರುತಿಸಬೇಕು ಎಂದರು. ಅರ್ಜಿ ಸಲ್ಲಿಸುವ ಅಲ್ಪಸಂಖ್ಯಾತ [&#8230;]</p>
<p>The post <a href="https://www.justkannada.in/subsidy-simple-marriage-tanveer-seth/">ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತರ ಸರಳ ವಿವಾಹಕ್ಕೆ ಸಹಾಯಧನ ಯೋಜನೆ- ಶಾಸಕ ತನ್ವೀರ್ ಸೇಠ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್, 3,2025 (<a href="http://www.justkannada.in">www.justkannada.in</a>):</strong> ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರತಿ ಜೋಡಿಗೆ 50,000/-ರೂ. ಸಹಾಯಧನ ನೀಡಲಾಗುವುದು ಎಂದು ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರು ತಿಳಿಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರಳ ವಿವಾಹದ ಪ್ರೋತ್ಸಾಹಧನ ಕಾರ್ಯಕ್ರಮದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಾಸಕ ತನ್ವೀರ್ ಸೇಠ್,  ಮೈಸೂರು ಜಿಲ್ಲೆಗೆ 150 ಗುರಿ ನಿಗದಿ ಪಡಿಸಲಾಗಿದ್ದು, ಸರಳ ವಿವಾಹ ಯೋಜನೆಯನ್ನು ಅರ್ಹ ಫಲಾನುಭವಿಗಳನ್ನು ಗುರುತಿಸಬೇಕು ಎಂದರು.</p>
<p>ಅರ್ಜಿ ಸಲ್ಲಿಸುವ ಅಲ್ಪಸಂಖ್ಯಾತ ವಧುವಿಗೆ ಕನಿಷ್ಠ 18 ವರ್ಷದಿಂದ ಗರಿಷ್ಠ 42 ವರ್ಷಗಳು ಹಾಗೂ ವರನಿಗೆ ಕನಿಷ್ಠ 21 ವರ್ಷದಿಂದ ಗರಿಷ್ಠ 45 ವರ್ಷ ವಯಸ್ಸಾಗಿರಬೇಕು. ಯಾವುದೇ ಬಾಲ್ಯವಿವಾಹಕ್ಕೆ ಆಸ್ಪದ ಕೊಡದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕು ಎಂದರು.</p>
<p>ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಈ ಯೋಜನೆಗಾಗಿ ಫಲಾನುಭವಿಗಳನ್ನು ಗುರುತಿಸಲು ಹೆಚ್ಚಿನ ಶ್ರಮ ವಹಿಸಿ ಕೆಲಸ ನಿರ್ವಹಿಸಬೇಕು. ತಂದೆ ಅಥವಾ ತಾಯಿ ಇಲ್ಲದ ವಧುವನ್ನು ಗುರುತಿಸಿ ಸರಳ‌ ವಿವಾಹ ಯೋಜನೆಯ ಸವಲತ್ತು ಒದಗಿಸಿದರೆ ಯೋಜನೆ ಹೆಚ್ಚಿನ ಸಾರ್ಥಕತೆ ಪಡೆಯುತ್ತದೆ ಎಂದರು.</p>
<p>ಅಲ್ಪಸಂಖ್ಯಾತ ಸಮುದಾಯದಡಿ ಬರುವ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಹಾಗೂ ಪಾರ್ಸಿ ಅವರಿಗೆ ಸರಳ ವಿವಾಹ ಯೋಜನೆಯಡಿ ಗುರಿ ನಿಗದಿ ಮಾಡಿ ಅರ್ಜಿ ಆಹ್ವಾನಿಸಿ ಹೆಚ್ಚಿನ ಪ್ರಚಾರ ನೀಡಿ ಕೆಲವು ಸಮುದಾಯದಿಂದ ಅರ್ಜಿ ಬರದೇ ಇದ್ದಲ್ಲಿ ನಂತರ ಬೇರೆ ಸಮುದಾಯಕ್ಕೆ ಹೆಚ್ಚುವರಿಯಾಗಿ ನೀಡುವುದು ಉತ್ತಮ ಎಂದರು.</p>
<p>ಸರಳ ವಿವಾಹ ಯೋಜನೆಯಡಿ ಅರ್ಜಿ ಸ್ವೀಕೃತಿಯಾದ ನಂತರ ವಧು ಹಾಗೂ ವರ ನೀಡಿರುವ ವಯಸ್ಸಿನ  ದಾಖಲಾತಿಗಳನ್ನು ಪರಿಶೀಲಿಸಿ ಹಾಗೂ ಅವರು ವಾಸವಿರುವ ಸ್ಥಳಕ್ಕೆ ಭೇಟಿ ಮಾಡಿ ವರನಿಗೆ ಜೀವಂತ ಪತ್ನಿ ಹಾಗೂ ವಧುವಿಗೆ ಜೀವಂತ ಪತಿ ಇಲ್ಲದಿರುವುದನ್ನು ಖಾತ್ರಿ ಪಡಿಸಿಕೊಂಡು ನಂತರ ಯೋಜನೆಯ ಸೌಲಭ್ಯ ಒದಗಿಸಿಕೊಡಿ ಎಂದರು.</p>
<p>ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಜಿ ಅವರು ಮಾತನಾಡಿ ವಯೋಮಿತಿಯ ಬಗ್ಗೆ ಪರಿಶೀಲಿಸುವಾಗ ಕಡ್ಡಾಯವಾಗಿ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಅಥವಾ ಜನನ ಪ್ರಮಾಣ ಪತ್ರದ ಮೂಲಕ ಮಾಡಿ. ವಿವಾಹದ ನೋದಣಿಗೆ ನೋದಣಾಧಿಕಾರಿಗಳ ಕಚೇರಿಯೊಂದಿಗೆ ಸಮನ್ವಯ ಸಾಧಿಸಿ ವಿವಾಹದ ಸಂದರ್ಭದಲ್ಲಿ ನೋದಣಿಗೆ ಕ್ರಮ ಕೈಗೊಳ್ಳಿ ಎಂದರು.</p>
<p>ಸಭೆಯಲ್ಲಿ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶೇಖ್ ತನ್ವೀರ್ ಅಸೀಫ್, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಶಿಲ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ಎಸ್.ಹೆಚ್ ನಿರ್ಮಲಾ ಅವರು ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.</p>
<p>Key words: Subsidy scheme, simple marriages,  backward, minorities, MLA ,Tanveer Seth</p>
<p>The post <a href="https://www.justkannada.in/subsidy-simple-marriage-tanveer-seth/">ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತರ ಸರಳ ವಿವಾಹಕ್ಕೆ ಸಹಾಯಧನ ಯೋಜನೆ- ಶಾಸಕ ತನ್ವೀರ್ ಸೇಠ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೋದಿ, ಬಿಎಸ್ ವೈ ಸೇರಿ ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ- ಬಿವೈ ವಿಜಯೇಂದ್ರ</title>
		<link>https://www.justkannada.in/by-vijayendra-45/</link>
		
		<dc:creator><![CDATA[prashanth]]></dc:creator>
		<pubDate>Wed, 30 Jul 2025 07:18:17 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[BSY]]></category>
		<category><![CDATA[BY Vijayendra]]></category>
		<category><![CDATA[Minorities]]></category>
		<category><![CDATA[Modi]]></category>
		<guid isPermaLink="false">https://www.justkannada.in/?p=143373</guid>

					<description><![CDATA[<p>ಬೆಂಗಳೂರು,ಜುಲೈ,30,2025 (www.justkannada.in): ಪ್ರಧಾನಿ ಮೋದಿ , ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿ ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ. ಇಂದು ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಎಪಿಜೆ ಅಬ್ದುಲ್ ಕಲಾಂ ಯೂಥ್ ಸ್ಪಾರ್ಟ್ ಅಪ್ ಅವಾರ್ಡ್ ಕಾರ್ಯಗಾರದಲ್ಲಿ ಮಾತನಾಡಿದ ಬಿವೈ ವಿಜಯೇಂದ್ರ,  ಚುನಾವಣಾ ಆಯೋಗವನ್ನ ಪ್ರಶ್ನಿಸುವ ದುಸ್ಥಿತಿಗೆ ಕಾಂಗ್ರೆಸ್ ಬಂದಿದೆ. ಕಾಂಗ್ರೆಸ್ ನಲ್ಲಿ ಅನೇಕರು ಅನುಕಂಪದ ಆಧಾರದಲ್ಲಿ ಪ್ರಧಾನಿ ಆಗಿದ್ದಾರೆ. ಮೋದಿ ಅಭಿವೃದ್ದಿ ಆಧಾರದಲ್ಲಿ 3ನೇ ಬಾರಿಗೆ ಪ್ರಧಾನಿಯಾಗಿದ್ದಾರೆ ಎಂದರು. ಬಿಜೆಪಿಯಿಂದ [&#8230;]</p>
<p>The post <a href="https://www.justkannada.in/by-vijayendra-45/">ಮೋದಿ, ಬಿಎಸ್ ವೈ ಸೇರಿ ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ- ಬಿವೈ ವಿಜಯೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,30,2025 (<a href="http://www.justkannada.in">www.justkannada.in</a>):</strong> ಪ್ರಧಾನಿ ಮೋದಿ , ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿ ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಎಪಿಜೆ ಅಬ್ದುಲ್ ಕಲಾಂ ಯೂಥ್ ಸ್ಪಾರ್ಟ್ ಅಪ್ ಅವಾರ್ಡ್ ಕಾರ್ಯಗಾರದಲ್ಲಿ ಮಾತನಾಡಿದ ಬಿವೈ ವಿಜಯೇಂದ್ರ,  ಚುನಾವಣಾ ಆಯೋಗವನ್ನ ಪ್ರಶ್ನಿಸುವ ದುಸ್ಥಿತಿಗೆ ಕಾಂಗ್ರೆಸ್ ಬಂದಿದೆ. ಕಾಂಗ್ರೆಸ್ ನಲ್ಲಿ ಅನೇಕರು ಅನುಕಂಪದ ಆಧಾರದಲ್ಲಿ ಪ್ರಧಾನಿ ಆಗಿದ್ದಾರೆ. ಮೋದಿ ಅಭಿವೃದ್ದಿ ಆಧಾರದಲ್ಲಿ 3ನೇ ಬಾರಿಗೆ ಪ್ರಧಾನಿಯಾಗಿದ್ದಾರೆ ಎಂದರು.</p>
<p>ಬಿಜೆಪಿಯಿಂದ  ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಬೆಳೆಯಲು ಸಹಕರಿಸುತ್ತೇನೆ. ಈ ಮಧ್ಯೆ ಬಿಜೆಪಿ ಅಲ್ಪಸಂಖ್ಯಾತ ವಿರೋಧಿ ಎಂದು  ಕಾಂಗ್ರೆಸ್ ಬಿಂಬಿಸುತ್ತಿದೆ. ಕೇಂದ್ರದ ಯೋಜನೆಗಳಲ್ಲಿ ಮುಸ್ಲೀಂ, ಕ್ರಿಶ್ಚಿಯನ್ ಫಲಾನುಭವಿಗಳು ಇಲ್ಲವಾ?   ಕಾಂಗ್ರೆಸ್ ಅಲ್ಪಸಂಖ್ಯಾತರನ್ನ ವೋಟ್ ಬ್ಯಾಂಕ್ ಮಾಡಿಕೊಂಡಿದೆ ಅದನ್ನು ಬಿಟ್ಟು ಯಾವುದೇ ಯೋಜನೆ ಕೊಟ್ಟಿಲ್ಲ ಎಂದು ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.<img decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="(max-width: 730px) 100vw, 730px" /></p>
<p>Key words: BJP , Modi, BSY, minorities,  BY Vijayendra</p>
<p>The post <a href="https://www.justkannada.in/by-vijayendra-45/">ಮೋದಿ, ಬಿಎಸ್ ವೈ ಸೇರಿ ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ- ಬಿವೈ ವಿಜಯೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಲ್ಪಸಂಖ್ಯಾತರಿಗೆ ವಸತಿ ಮೀಸಲಾತಿ: ಕೇಂದ್ರದ ಮಾರ್ಗಸೂಚಿ ಅನ್ವಯ ತೆಗೆದುಕೊಂಡ ನಿರ್ಧಾರ-ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/cm-siddaramaiah-193/</link>
		
		<dc:creator><![CDATA[prashanth]]></dc:creator>
		<pubDate>Sat, 21 Jun 2025 05:40:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Centre.]]></category>
		<category><![CDATA[CM Siddaramaiah]]></category>
		<category><![CDATA[Decision]]></category>
		<category><![CDATA[guidelines]]></category>
		<category><![CDATA[housing]]></category>
		<category><![CDATA[Minorities]]></category>
		<category><![CDATA[Reservation]]></category>
		<guid isPermaLink="false">https://www.justkannada.in/?p=141773</guid>

					<description><![CDATA[<p>ಬೆಂಗಳೂರು,ಜೂನ್,21,2025 (www.justkannada.in): ರಾಜ್ಯ ಸರ್ಕಾರ ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಫಲಾನುಭವಿಗಳ ಮೀಸಲಾತಿಯನ್ನ 10% ರಿಂದ 15%ಕ್ಕೆ ಏರಿಕೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ್ದು ಈ ಕುರಿತು ಬಿಜೆಪಿ ಸೇರಿ ರಾಜ್ಯಾದ್ಯಂತ ಕೇಳಿಬಂದಿರುವ ಟೀಕೆಗಳ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅಲ್ಪಸಂಖ್ಯಾತರಿಗೆ ವಸತಿ ಯೋಜನೆಯಲ್ಲಿ ಮೀಸಲಾತಿ ಹೆಚ್ಚಳ ಮಾಡಿರುವುದುಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ತೆಗೆದುಕೊಂಡ ನಿರ್ಧಾರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ [&#8230;]</p>
<p>The post <a href="https://www.justkannada.in/cm-siddaramaiah-193/">ಅಲ್ಪಸಂಖ್ಯಾತರಿಗೆ ವಸತಿ ಮೀಸಲಾತಿ: ಕೇಂದ್ರದ ಮಾರ್ಗಸೂಚಿ ಅನ್ವಯ ತೆಗೆದುಕೊಂಡ ನಿರ್ಧಾರ-ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,21,2025 (<a href="http://www.justkannada.in">www.justkannada.in</a>):</strong> ರಾಜ್ಯ ಸರ್ಕಾರ ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಫಲಾನುಭವಿಗಳ ಮೀಸಲಾತಿಯನ್ನ 10% ರಿಂದ 15%ಕ್ಕೆ ಏರಿಕೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ್ದು ಈ ಕುರಿತು ಬಿಜೆಪಿ ಸೇರಿ ರಾಜ್ಯಾದ್ಯಂತ ಕೇಳಿಬಂದಿರುವ ಟೀಕೆಗಳ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಅಲ್ಪಸಂಖ್ಯಾತರಿಗೆ ವಸತಿ ಯೋಜನೆಯಲ್ಲಿ ಮೀಸಲಾತಿ ಹೆಚ್ಚಳ ಮಾಡಿರುವುದುಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ತೆಗೆದುಕೊಂಡ ನಿರ್ಧಾರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.</p>
<p>ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ರಿಶ್ಚಿಯನ್‌, ಮುಸ್ಲಿಂ, ಜೈನರು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳ ಫಲಾನುಭವಿಗಳ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಸಚಿವ ಸಂಪುಟವು ಒಂದು ನಿರ್ಣಯವನ್ನು ಕೈಗೊಂಡಿದೆ.  ಇದು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿರುವ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮ (2019)ರ ಆಧಾರದ ಮೇಲೆ ತೆಗೆದುಕೊಂಡ ತೀರ್ಮಾನವಾಗಿದೆ.</p>
<p>ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಂಸ್ಥೆಗಳಲ್ಲಿ ಸಾಧ್ಯವಿರುವ ಎಲ್ಲ ಅವಕಾಶಗಳನ್ನು ಬಳಕೆ ಮಾಡಿಕೊಂಡು ಅಲ್ಪಸಂಖ್ಯಾತ ಸಮುದಾಯಗಳಿಗೆ 15% ಭೌತಿಕ ಹಾಗೂ ಆರ್ಥಿಕ ಗುರಿಯನ್ನು ಸಾಧಿಸಬೇಕೆಂದು ಈ ಕಾರ್ಯಕ್ರಮ ಸ್ಪಷ್ಟವಾಗಿ ನಿರ್ದೇಶಿಸುತ್ತದೆ.</p>
<p>ಇದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದಲೇ ನೀಡಲಾದ ಮಾರ್ಗಸೂಚಿಗಳಾಗಿದ್ದು, ಹಲವು ವರ್ಷಗಳಿಂದ ಜಾರಿಯಲ್ಲಿದೆ. ಇದೊಂದು ಅಸಂವಿಧಾನಿಕ ಅಥವಾ ತುಷ್ಟೀಕರಣ ನೀತಿಯಾಗಿದ್ದರೆ, ಈ ನಿಯಮವನ್ನು ಪಾಲನೆ ಮಾಡುವಂತೆ ಕೇಂದ್ರ ಸರ್ಕಾರ ಯಾಕೆ ಎಲ್ಲ ರಾಜ್ಯಗಳಿಗೆ ತಿಳಿಸಿದೆ? ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಂತಹ ಕೇಂದ್ರ ಸರ್ಕಾರದ ಕಾರ್ಯಕ್ರಮದಲ್ಲಿ ಯಾಕೆ ಇದನ್ನು ಅನುಷ್ಠಾನ ಮಾಡಲಾಗುತ್ತಿದೆ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.</p>
<p>ನಮ್ಮ ನಿರ್ಣಯವು ವಸತಿ ಹಂಚಿಕೆಯಲ್ಲಿ ಹೆಚ್ಚುವರಿ ಮೀಸಲಾತಿಯನ್ನು ಇಡೀ ರಾಜ್ಯಕ್ಕೆ ಅನ್ವಯಿಸುವಂತದ್ದಲ್ಲ, ಕೇವಲ ನಿರ್ದಿಷ್ಟ ಸವಾಲುಗಳಿಗೆ ಮಾತ್ರ ಸೀಮಿತವಾಗಿದೆ. ಅಲ್ಪಸಂಖ್ಯಾತ ಜನಸಂಖ್ಯೆಯು 10% ಗಿಂತ ಕಡಿಮೆಯಿರುವ ಹಲವು ಪಂಚಾಯತಿಗಳಲ್ಲಿ ನಿಗದಿಪಡಿಸಲಾದ 10% ಮೀಸಲಾತಿಯ ಅವಕಾಶವು ಸದ್ಬಳಕೆಯಾಗುತ್ತಿರಲಿಲ್ಲ, ಹೀಗಾಗಿ ನಿಗದಿಪಡಿಸಲಾದ ಗುರಿಯನ್ನು ತಲುಪಲು ಮತ್ತು ಲೋಪದೋಷಗಳನ್ನು ತಡೆಯಲು ಇಂತಹ ಪಂಚಾಯತಿಗಳಿಂದ ಅಲ್ಪಸಂಖ್ಯಾತರ ಜನಸಂಖ್ಯೆ ಹೆಚ್ಚಿರುವ ಕಡೆಗೆ ಗರಿಷ್ಠ 15% ಮಿತಿಗೆ ಒಳಪಟ್ಟು ಮರುಹಂಚಿಕೆ ಮಾಡಲಾಗಿದೆ.</p>
<p>ಇದು ಕೇವಲ ಆಡಳಿತಾತ್ಮಕ ದೃಷ್ಟಿಯಿಂದ ಸಾಮಾನ್ಯ ವರ್ಗದಲ್ಲಿ ಮಾಡಿಕೊಂಡ ಹೊಂದಾಣಿಕೆಯಾಗಿದ್ದು, ಇದರಿಂದ ಎಸ್.ಸಿ, ಎಸ್‌,ಟಿ ಅಥವಾ ಒಬಿಸಿ ವರ್ಗಗಳಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ಇದು ಕಾನೂನು ಇಲಾಖೆಯ ವಿಸ್ತೃತ ಪರಾಮರ್ಶೆಯ ನಂತರ ಕೈಗೊಂಡ ತೀರ್ಮಾನವಾಗಿದ್ದು, ಇದು ಕಾನೂನಾತ್ಮಕವಾಗಿಯೂ ಸಮರ್ಪಕವಾಗಿದೆ.</p>
<p>ಬಿಜೆಪಿಯವರ ಟೀಕೆಗಳು ಕೇವಲ ದುರುದ್ದೇಶದ ಹಾಗೂ ರಾಜಕೀಯ ಪ್ರೇರಿತವಾಗಿದೆ. ರಾಷ್ಟ್ರ ಮಟ್ಟದಲ್ಲಿ 15% ಮೀಸಲಾತಿಯನ್ನು ಜಾರಿಗೊಳಿಸಿರುವ ಅದೇ ಪಕ್ಷವು ಇಂದು ಕರ್ನಾಟಕದಲ್ಲಿ ತೆಗೆದುಕೊಂಡಿರುವ ಅದೇ ಕೇಂದ್ರದ ನೀತಿಯ ಮೂಲ ತತ್ವಗಳನ್ನೊಳಗೊಂಡ ನಿರ್ಣಯವನ್ನು ಟೀಕಿಸುತ್ತಿದೆ. ರಾಜ್ಯದ ಬಿಜೆಪಿ ನಾಯಕರಿಗೆ ವಿರೋಧವಿದ್ದರೆ ಅವರದೇ ಕೇಂದ್ರ ಸರ್ಕಾರವು ಈ ಮಾರ್ಗಸೂಚಿಗಳನ್ನು ಯಾಕೆ ಮುಂದುವರೆಸಿಕೊಂಡು ಹೋಗುತ್ತಿದೆ ಎಂಬುದನ್ನು ಮೊದಲು ವಿವರಿಸಲಿ.ಬೇರೆ ರಾಜ್ಯಗಳೂ ಅದನ್ನೇ ಪಾಲಿಸಬೇಕು ಎಂದೇಕೆ ಕೇಂದ್ರವು ಬಯಸುತ್ತಿದೆ ಎಂಬುದನ್ನು ವಿವರಿಸಲಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.</p>
<p>ಈ ರೀತಿಯ ವ್ಯವಸ್ಥಿತ ಅಪಪ್ರಚಾರದ ಹಿಂದೆ ಕೋಮು ವಿವಾದವನ್ನು ಸೃಷ್ಟಿಸುವ ಹುನ್ನಾರವಲ್ಲದೆ ಬೇರೇನು ಇಲ್ಲ. ಇದು ರಾಜ್ಯದ ಬಡವರು ಮತ್ತು ಬಡತನ ರೇಖೆಗಿಂತ ಕೆಳಗಿರುವವರನ್ನು ಮೇಲೆತ್ತುವ ಪ್ರಯತ್ನದ ದಿಕ್ಕು ತಪ್ಪಿಸುವ ಕುತಂತ್ರವಾಗಿದೆ.  ನಮ್ಮ ಈ ನಿರ್ಧಾರದಿಂದ ಪ್ರಸಕ್ತ ವರ್ಷ ಒಂದರಲ್ಲೇ ಸುಮಾರು 34,000 ಅಲ್ಪಸಂಖ್ಯಾತ ಕುಟುಂಬಗಳಿಗೆ ಲಾಭವಾಗಲಿದೆ. ಆ ಪೈಕಿ ಹೆಚ್ಚಿನವರು ಭೂರಹಿತರು ಮತ್ತು ಮನೆಗಳ ತುರ್ತು ಅಗತ್ಯತೆ ಇರುವವರಾಗಿದ್ದಾರೆ. ಅಲ್ಪಸಂಖ್ಯಾತ ಅರ್ಜಿದಾರರು ಇಲ್ಲದ ಪಂಚಾಯತಿಗಳಲ್ಲಿನ ಉಪಯೋಗವಾಗದೆ ಉಳಿದ ವಸತಿ ಹಂಚಿಕೆಗಳನ್ನು ಅತಿ ಅಗತ್ಯವಿರುವೆಡೆಗೆ ಮರುಹಂಚಿಕೆ ಮಾಡುವ ಕ್ರಮವಾಗಿದೆ.  ಯಾವುದೇ ತಾಂತ್ರಿಕ ಕಾರಣಗಳಿಂದ ಯಾವೊಂದು ಮನೆಯು ನಿರ್ಮಾಣಗೊಳ್ಳದೆ ಬಾಕಿ ಉಳಿಯಬಾರದು ಎಂಬುದನ್ನು ಇದು ಖಚಿತಪಡಿಸುತ್ತದೆ. ಸಾಂವಿಧಾನಿಕ ಅವಕಾಶಗಳ ಮಿತಿಗೆ ಒಳಪಟ್ಟ ಈ ಪ್ರಯತ್ನವು ಸಮಾನತೆ, ದಕ್ಷತೆ ಮತ್ತು ಸಂಪನ್ಮೂಲದ ಸದ್ಭಳಕೆಯ ಉಪಯುಕ್ತ ಮಾದರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.</p>
<p>ಕರ್ನಾಟಕದಲ್ಲಿ ಸರ್ವರನ್ನು ಒಳಗೊಂಡ ಅಭಿವೃದ್ಧಿಗೆ ಕಾಂಗ್ರೆಸ್‌ ಸರ್ಕಾರ ಒತ್ತುಕೊಡುತ್ತಿದೆ. ಬಿಜೆಪಿಯು ಹರಡುತ್ತಿರುವ ದ್ವೇಷಪೂರಿತ ಮತ್ತು ವಿಭಜನಕಾರಿ ರಾಜಕಾರಣವನ್ನು ನಾವು ತಿರಸ್ಕರಿಸುತ್ತೇವೆ. ನಮ್ಮ ಆಡಳಿತ ಮಾದರಿಯು ನ್ಯಾಯ, ಸಮಾನತೆ ಮತ್ತು ಸಹಾನುಭೂತಿಯ ಆಶಯಗಳನ್ನು ಹೊಂದಿದೆ. ಜಾತಿ ಅಥವಾ ಧರ್ಮದ ಭೇದವಿಲ್ಲದೆ ಪ್ರತಿಯೊಂದು ಬಡ ಕುಟುಂಬಕ್ಕೆ ತಲುಪುವಂತಹ ಯೋಜನೆಗಳನ್ನು ಜಾರಿ ಮಾಡುವುದನ್ನು ನಾವು ಮುಂದುವರಿಸುತ್ತೇವೆ.</p>
<p>ಬಿಜೆಪಿ ನಾಯಕರು ತಿರುಚಿದ ಮಾಹಿತಿ ಹರಡಿ ಕೋಮು ಬಣ್ಣ ಬಳಿಯುವ ಮೂಲಕ ಬಡವರ ಉದ್ಧಾರದ ಕಾರ್ಯಗಳಿಗೆ ಅಡ್ಡಿಯಾಗದೆ, ಬಡತನ ರೇಖೆಗಿಂತ ಕೆಳಗಿರುವ ಜನರನ್ನು ಮೇಲೆತ್ತುವ ನಿಟ್ಟಿನಲ್ಲಿ ತಮ್ಮ ಸಂಕುಚಿತ ರಾಜಕೀಯವನ್ನು ಬದಿಗೊತ್ತಿ ನಮ್ಮ ಬೆಂಬಲಕ್ಕೆ ನಿಲ್ಲಲಿ ಎಂದು ನಾವು ಒತ್ತಾಯಿಸುತ್ತಿದ್ದೇವೆ ಎಂದು ಮಾಧ್ಯಮ ಪ್ರಕಟಣೆ ಮೂಲಕ ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Housing, reservation, minorities, Decision, Centre,  guidelines, CM Siddaramaiah</p>
<p>The post <a href="https://www.justkannada.in/cm-siddaramaiah-193/">ಅಲ್ಪಸಂಖ್ಯಾತರಿಗೆ ವಸತಿ ಮೀಸಲಾತಿ: ಕೇಂದ್ರದ ಮಾರ್ಗಸೂಚಿ ಅನ್ವಯ ತೆಗೆದುಕೊಂಡ ನಿರ್ಧಾರ-ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಲ್ಪಸಂಖ್ಯಾತರಿಗೆ ವಸತಿ ಮೀಸಲಾತಿ: ಸ್ಪಷ್ಟನೆ ನೀಡಿದ ಸಚಿವ ಜಮೀರ್ ಅಹ್ಮದ್ ಖಾನ್</title>
		<link>https://www.justkannada.in/minister-zameer-ahmed-khan-4/</link>
		
		<dc:creator><![CDATA[prashanth]]></dc:creator>
		<pubDate>Fri, 20 Jun 2025 11:44:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[housing scheme]]></category>
		<category><![CDATA[minister]]></category>
		<category><![CDATA[Minorities]]></category>
		<category><![CDATA[Reservation]]></category>
		<category><![CDATA[Zameer Ahmed Khan]]></category>
		<guid isPermaLink="false">https://www.justkannada.in/?p=141755</guid>

					<description><![CDATA[<p>ಬೆಂಗಳೂರು, ಜೂನ್,​ 20,2025 (www.justkannada.in): ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ 10ರಿಂದ ಶೇ 15ಕ್ಕೆ ಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು ಇದಕ್ಕೆ ತೀವ್ರ ವಿರೋಧ ಟೀಕೆಗಳು ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಈ ವಚಾರ ಕುರಿತು ವಸತಿ ಇಲಾಖೆ ಸಚಿವ ಜಮೀರ್​ ಅಹ್ಮದ್ ಖಾನ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವ ಜಮೀರ್ ಅಹ್ಮದ್ ಖಾನ್, ವಸತಿ ಇಲಾಖೆ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಶೇ.15ರಷ್ಟು ಮೀಸಲಾತಿ ನೀಡುವ ನಿರ್ಧಾರ ಈಗ [&#8230;]</p>
<p>The post <a href="https://www.justkannada.in/minister-zameer-ahmed-khan-4/">ಅಲ್ಪಸಂಖ್ಯಾತರಿಗೆ ವಸತಿ ಮೀಸಲಾತಿ: ಸ್ಪಷ್ಟನೆ ನೀಡಿದ ಸಚಿವ ಜಮೀರ್ ಅಹ್ಮದ್ ಖಾನ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜೂನ್,​ 20,2025 (www.justkannada.in):</strong> ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ 10ರಿಂದ ಶೇ 15ಕ್ಕೆ ಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು ಇದಕ್ಕೆ ತೀವ್ರ ವಿರೋಧ ಟೀಕೆಗಳು ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಈ ವಚಾರ ಕುರಿತು ವಸತಿ ಇಲಾಖೆ ಸಚಿವ ಜಮೀರ್​ ಅಹ್ಮದ್ ಖಾನ್ ಸ್ಪಷ್ಟನೆ ನೀಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವ ಜಮೀರ್ ಅಹ್ಮದ್ ಖಾನ್, ವಸತಿ ಇಲಾಖೆ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಶೇ.15ರಷ್ಟು ಮೀಸಲಾತಿ ನೀಡುವ ನಿರ್ಧಾರ ಈಗ ಕೈಗೊಂಡ ತೀರ್ಮಾನವಲ್ಲ. 2019ರಲ್ಲಿ ಮೈತ್ರಿ ಸರ್ಕಾರದಲ್ಲಿ ಹೆಚ್​ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಶೇ 15 ರಷ್ಟು ಮೀಸಲಾತಿ ಬಗ್ಗೆ ಸಂಪುಟ ಉಪಸಮಿತಿ ಶಿಫಾರಸು ಮಾಡಿತ್ತು ಎಂದು ತಿಳಿಸಿದ್ದಾರೆ.</p>
<p>ಸಾಚಾರ್ ಸಮಿತಿಯ ವರದಿ ಪ್ರಕಾರ ಕೇಂದ್ರದ ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ 15 ರಷ್ಟು ಮೀಸಲಾತಿ ನೀಡಬೇಕೆಂದು ಇದೆ. ಅದೇ ರೀತಿ ರಾಜ್ಯದಲ್ಲೂ ಮೀಸಲಾತಿ ನೀಡಬೇಕು ಎಂಬ ಬೇಡಿಕೆ ಇತ್ತು. ಹೀಗಾಗಿ ಕೇಂದ್ರದ ಮಾದರಿಯನ್ನೇ ರಾಜ್ಯದಲ್ಲೂ ಅನುಸರಿಸಲಾಗಿದೆ. ಹೆಚ್​ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ ಸಮಯದಲ್ಲಿ ರಚಿಸಿದ್ದ ಸಂಪುಟ ಉಪಸಮಿತಿ ಶಿಫಾರಸು ಮಾಡಿತ್ತು. ಇದೀಗ ಸಂಪುಟದ ಮುಂದೆ ಬಂದು ಒಪ್ಪಿಗೆ ದೊರೆತಿದೆ. ಈಗಾಗಲೇ ಇದ್ದ ಶೇ 10 ರಷ್ಟು ಮೀಸಲಾತಿ ಪ್ರಮಾಣ ಶೇ.15ಕ್ಕೆ ಹೆಚ್ಚಿಸಲಾಗಿದೆ. ಅಲ್ಪಸಂಖ್ಯಾತ ಸಮುದಾಯದಲ್ಲಿ ವಸತಿ ರಹಿತರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸುವ ಬೇಡಿಕೆ ಇತ್ತು. ಶೇ.15ರಷ್ಟು ಮೀಸಲಾತಿ ಜಾರಿಗೊಳಿಸಬೇಕೆಂದು 2021ರ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗ ಸಹ ತಿಳಿಸಿತ್ತು. ವಾಸ್ತವಾಂಶ ತಿಳಿಯದೆ ಪ್ರತಿಪಕ್ಷಗಳು ಅನಗತ್ಯವಾಗಿ ಟೀಕೆ ಮಾಡುತ್ತಿರುವುದು ಶೋಭೆ ತರುವುದಿಲ್ಲ ಎಂದು ಸಚಿವ ಜಮೀರ್ ಕಿಡಿಕಾರಿದ್ದಾರೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Housing Scheme, reservation , minorities, Minister, Zameer Ahmed Khan</p>
<p>The post <a href="https://www.justkannada.in/minister-zameer-ahmed-khan-4/">ಅಲ್ಪಸಂಖ್ಯಾತರಿಗೆ ವಸತಿ ಮೀಸಲಾತಿ: ಸ್ಪಷ್ಟನೆ ನೀಡಿದ ಸಚಿವ ಜಮೀರ್ ಅಹ್ಮದ್ ಖಾನ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪತ್ರಿಕೋದ್ಯಮದಲ್ಲಿ ದಲಿತರು, ಅಲ್ಪಸಂಖ್ಯಾತರ ಪ್ರಾತಿನಿಧ್ಯ ಗೌಣ-ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಆತಂಕ</title>
		<link>https://www.justkannada.in/dinesh-amin-mattu/</link>
		
		<dc:creator><![CDATA[prashanth]]></dc:creator>
		<pubDate>Fri, 30 May 2025 04:59:04 +0000</pubDate>
				<category><![CDATA[Front Page]]></category>
		<category><![CDATA[Media Masala]]></category>
		<category><![CDATA[News]]></category>
		<category><![CDATA[dalits]]></category>
		<category><![CDATA[Dinesh Amin Mattu]]></category>
		<category><![CDATA[Journalism]]></category>
		<category><![CDATA[Minorities]]></category>
		<category><![CDATA[Mysore University]]></category>
		<category><![CDATA[senior journalist]]></category>
		<guid isPermaLink="false">https://www.justkannada.in/?p=140864</guid>

					<description><![CDATA[<p>ಮೈಸೂರು,ಮೇ,30,2025 (www.justkannda.in):  ಇತ್ತೀಚಿನ ವರ್ಷಗಳಲ್ಲಿ ನಡೆಸಲಾಗಿರುವ ಎಲ್ಲ  ಸರ್ವೆಗಳ ಪ್ರಕಾರ ಭಾರತದ ಮಾಧ್ಯಮ ಕ್ಷೇತ್ರದಲ್ಲಿ ದಲಿತರು, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಗಳಿಗೆ ಸಮಾನ ಪ್ರಾತಿನಿಧ್ಯ ದೊರಕಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ. ಈ ಅಂಶಗಳು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ದೊಡ್ಡ ಅಪಾಯದ ಸಂಕೇತ ಎಂದು ಹಿರಿಯ ಪತ್ರಕತ, ಪ್ರಗತಿಪರ ಚಿಂತಕ ದಿನೇಶ್ ಅಮಿನ್ ಮಟ್ಟು ಕಳವಳ ವ್ಯಕ್ತಪಡಿಸಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯ ಅಂಗವಾಗಿ ಆಯೋಜಿಸಿದ್ದ [&#8230;]</p>
<p>The post <a href="https://www.justkannada.in/dinesh-amin-mattu/">ಪತ್ರಿಕೋದ್ಯಮದಲ್ಲಿ ದಲಿತರು, ಅಲ್ಪಸಂಖ್ಯಾತರ ಪ್ರಾತಿನಿಧ್ಯ ಗೌಣ-ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಆತಂಕ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮೇ,30,2025 (<a href="http://www.justkannda.in">www.justkannda.in</a>):</strong>  ಇತ್ತೀಚಿನ ವರ್ಷಗಳಲ್ಲಿ ನಡೆಸಲಾಗಿರುವ ಎಲ್ಲ  ಸರ್ವೆಗಳ ಪ್ರಕಾರ ಭಾರತದ ಮಾಧ್ಯಮ ಕ್ಷೇತ್ರದಲ್ಲಿ ದಲಿತರು, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಗಳಿಗೆ ಸಮಾನ ಪ್ರಾತಿನಿಧ್ಯ ದೊರಕಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ. ಈ ಅಂಶಗಳು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ದೊಡ್ಡ ಅಪಾಯದ ಸಂಕೇತ ಎಂದು ಹಿರಿಯ ಪತ್ರಕತ, ಪ್ರಗತಿಪರ ಚಿಂತಕ ದಿನೇಶ್ ಅಮಿನ್ ಮಟ್ಟು ಕಳವಳ ವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಸೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯ ಅಂಗವಾಗಿ ಆಯೋಜಿಸಿದ್ದ ` ಅಂಬೇಡ್ಕರ್ ಮತ್ತು ಪತ್ರಿಕೋದ್ಯಮ&#8217; ವಿಷಯ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪತ್ರಿಕೋದ್ಯಮದಲ್ಲಿ ಅಹಿಂದ ವರ್ಗಗಳಿಗೆ ನೀಡಬೇಕಾದ ಸ್ಥಾನಮಾನ ದೊರಕದೆ ಇರುವುದರಿಂದಲೇ ಮಾಧ್ಯಮದಲ್ಲಿ ಆ ವರ್ಗಗಳ ಸುದ್ದಿ ಮತ್ತು ಭಾವನೆಗಳಿಗೆ ಮನ್ನಣೆ ದೊರಕುತ್ತಿಲ್ಲ ಎಂದು ತಿಳಿಸಿದರು.</p>
<p>ಈ ನೂರು ವರ್ಷಗಳ ಬಳಿಕ ಭಾರತೀಯ ಪತ್ರಿಕೋದ್ಯಮದಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ. ಇಂದಿಗೂ ದಲಿತರು, ಹಿಂದುಳಿದ, ಅಲ್ಪಸಂಖ್ಯಾತರು ಯಾವುದೇ ಪತ್ರಿಕೆಯನ್ನು ಓದಿದರೂ ಇದು ನಮ್ಮ ಪತ್ರಿಕೆ ಅಥವಾ ನಮ್ಮ ಚಾನಲ್ ಎಂದು ಭಾವಿಸಲು ಸಾಧ್ಯವಾಗಿಲ್ಲ. ನಮ್ಮ ಪರವಾಗಿ ಮಾಧ್ಯಮ ಇದೆ ಎಂದು ಹೇಳಿಕೊಳ್ಳದ ಸ್ಥಿತಿ ಇದೆ. ಇದಕ್ಕೆ ಕಾರಣ, ಮಾಧ್ಯಮ ಕ್ಷೇತ್ರದಲ್ಲಿ ದಲಿತರು, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರ ಪ್ರಾತಿನಿಧ್ಯ ಇಲ್ಲವಾಗಿದೆ. ಯಾವುದೇ ಒಂದು ಪತ್ರಿಕೆ ಮತ್ತು ವಿದ್ಯುನ್ಮಾನ ಮಾಧ್ಯಮ ಸಂಸ್ಥೆಯಲ್ಲಿ ನೀತಿ, ನಿರ್ಧಾರ ಕೈಗೊಳ್ಳುವ ಸ್ಥಾನದಲ್ಲಿ ಈ ವರ್ಗಗಳಿಗೆ ಸ್ಥಾನ ದೊರಕಿಲ್ಲ ಎಂದು ವಿಷಾದಿಸಿದರು.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>ಅಂಬೇಡ್ಕರ್ ಅವರನ್ನು ಕೇವಲ ಸಂವಿಧಾನ ಬರೆದವರು, ಮೀಸಲಾತಿ ಕೊಟ್ಟವರು ಎಂದು ಮಾತ್ರ ನಾವು ಭಾವಿಸಿದ್ದೇವೆ. ಆದರೆ, ಅವರೋರ್ವ ಪ್ರಪಂಚದ ಅತ್ಯಂತ ಶ್ರೇಷ್ಠ ಅರ್ಥಶಾಸ್ತ್ರ ತಜ್ಞರಾಗಿ, ಮಾನವಶಾಸ್ತ್ರ ಪರಿಣಿತರಾಗಿ ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ಮಾಡಿ ಮಾದರಿಯಾಗಿದ್ದಾರೆ. ಇದರ ಜೊತೆಗೆ ಡಾ. ಅಂಬೇಡ್ಕರ್ ಅವರು ಮೂಕನಾಯಕ, ಬಹಿಷ್ಕೃತ ಭಾರತ, ಸಮತ, ಜನತಾ, ಪ್ರಬುದ್ಧ ಭಾರತ ಪತ್ರಿಕೆಗಳನ್ನು ಸ್ಥಾಪಿಸುವ ಮೂಲಕ ಭಾರತಕ್ಕೆ ದಿಕ್ಕು ತೋರಿಸಿದ್ದರು. ಪತ್ರಿಕೋದ್ಯಮ ಕ್ಷೇತ್ರದಲ್ಲೂ ಅಂಬೇಡ್ಕರ್ ಅವರೇ ಮಾದರಿ ಎಂದು ತಿಳಿಸಿದರು.</p>
<p>ದೇಶದಲ್ಲಿ ನಡೆದಿರುವ ಭಯೋತ್ಪಾದಕ ದಾಳಿಗಳು ಮತ್ತು ಯುದ್ಧವನ್ನು ಮಾಧ್ಯಮಗಳು ಯಾವ ಸ್ವರೂಪದಲ್ಲಿ ಬಿಂಬಿಸಬೇಕಿತ್ತೋ ಆ ಸ್ಪರೂಪದಲ್ಲಿ ಬಿಂಬಿಸಿಲ್ಲ. ನಮ್ಮ ದೇಶದ ಸಮಸ್ಯೆಯ ಬಗ್ಗೆ ಅಮೇರಿಕಾ ಅಧ್ಯಕ್ಷರು ಹತ್ತು ಬಾರಿ ಪ್ರತಿಕ್ರಿಯೆ ನೀಡಿದ್ದರೂ, ನಮ್ಮ ಪ್ರಧಾನಿ ಒಮ್ಮೆಯೂ ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ. ಕಾಶ್ಮಿರದಲ್ಲಿ 26 ಮಂದಿ ಭಾರತೀಯರನ್ನು ಕೊಂದ ಭಯೋತ್ಪಾದಕರನ್ನು ಪಾಕಿಸ್ತಾನ ಭಾರತಕ್ಕೆ ಒಪ್ಪಿಸುವವರೆಗೂ ಕದನ ವಿರಾಮ ಘೋಷಿಸುವುದಿಲ್ಲ ಎಂದು ಭಾರತ ಹೇಳಬೇಕಿತ್ತು. ಈ ಬಗ್ಗೆ ಯಾವ ಮಾಧ್ಯಮವಾದರೂ ಪ್ರಶ್ನೆ ಮಾಡದೆ ಇರುವುದು ವಿಪರ್ಯಾಸ ಎಂದು  ನುಡಿದರು.</p>
<p>ವಿಭಾಗದ ಮುಖ್ಯಸ್ಥರಾದ ಪ್ರೊ. ಎನ್. ಮಮತಾ ಮಾತನಾಡಿ, ಕಳೆದ 20 ವರ್ಷಗಳ ಹಿಂದೆ ಪ್ರೊ. ಮಹೇಶ್‍ಚಂದ್ರ ಗುರು ಅವರು ಹಾಕಿಕೊಟ್ಟ ಸಂಪ್ರದಾಯದಂತೆ ಪತ್ರಿಕೋದ್ಯಮ ವಿಭಾಗದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಮತ್ತು ವಿಚಾರ ಸಂಕಿರಣವನ್ನು ನಿರಂತರವಾಗಿ ಆಚರಿಸಿಕೊಂಡು ಬರಲಾಗಿದೆ. ಆ ಮೂಲಕ ಪತ್ರಕರ್ತರಾದ ಡಾ. ಅಂಬೇಡ್ಕರ್ ಅವರ ವಿಚಾರಧಾರೆಯನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.</p>
<p><strong>`ಸಮಾನತೆ ಬಯಸದ ಮಾಧ್ಯಮ: ಕೆ.ದೀಪಕ್ ಗಂಭೀರ ಆರೋಪ</strong></p>
<p>ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ , ನೂರು ವರ್ಷಗಳ ಹಿಂದೆ ಡಾ. ಬಿ.ಆರ್. ಅಂಬೇಡ್ಕರ್ ಆರಂಭಿಸಿದ ಮೂಕನಾಯಕ ಪತ್ರಿಕೆಯ ಕಾಲದ ಪತ್ರಿಕೋದ್ಯಮದಲ್ಲಿ ಇದ್ದ ಜಾತಿಯತೆ ಮತ್ತು ಪೂರ್ವಗ್ರಹಗಳು ಇಂದಿಗೂ ಇಂದಿಗೂ ಜೀವಂತವಾಗಿದೆ. ಪ್ರಸ್ತುತ ಮಾಧ್ಯಮ ಕ್ಷೇತ್ರದಲ್ಲಿ ಪ್ರಜ್ಞಾ ಪೂರ್ವಕವಾಗಿಯೇ ದಲಿತ ಮತ್ತು ಅಲ್ಪಸಂಖ್ಯಾತ ಪತ್ರಕರ್ತರನ್ನು ನಿರ್ಣಾಯಕ ಸ್ಥಾನಗಳಿಂದ ದೂರವಿಡುವ ಪ್ರಯತ್ನಗಳು ನಡೆಯುತ್ತಿದೆ. ಇನ್ನು ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅಲ್ಲೊಬ್ಬ ಇಲ್ಲೊಬ್ಬ ದಲಿತ ಪತ್ರಕರ್ತರು ಮೂಖನಾಯಕರಾಗಿ ಕೆಲಸ ನಿರ್ವಹಿಸುವ ಸ್ಥಿತಿ ಇದೆ ಎಂದು ವಿಷಾದಿಸಿದರು.</p>
<p>ಡಾ. ಅಂಬೇಡ್ಕರ್ ಕಾಲಮಾನದಲ್ಲಿ ಸಮಾನತೆಯನ್ನು ಬಯಸದ ಪತ್ರಿಕೋದ್ಯಮದ ಧೋರಣೆ ಇಂದಿಗೂ ಮುಂದುವರೆದಿದ್ದು, ಯಾವುದೇ ಸುಧಾರಣೆ ಕಂಡುಬಂದಿಲ್ಲ. ಅಸ್ಪೃಶ್ಯರು, ಶೋಷಿತರ ಸುದ್ದಿಗಳಿಗೆ ಸಮಾನ ಸ್ಥಾನಮಾನ ಸಿಗುತ್ತಿಲ್ಲ. ಮಾಧ್ಯಮಗಳು ಪೂರ್ವಗ್ರಹ ಪೀಡಿತರಾಗಿ ವರ್ತಿಸುತ್ತಿದ್ದು, ಇದಕ್ಕೆ ಪರಿಹಾರವಾಗಿ ಸಾಮಾಜಿಕ ಮಾಧ್ಯಮ ದಲಿತರ ಧ್ವನಿಗೆ ವೇದಿಕೆಯಾಗಿದೆ ಎಂದು ತಿಳಿಸಿದರು.</p>
<p>ಕನ್ನಡ ಪತ್ರಿಕೋದ್ಯಮವೂ ಸೇರಿದಂತೆ ದೇಶದ ಮಾಧ್ಯಮ ಕ್ಷೇತ್ರದಲ್ಲಿ ದಲಿತರ ಪ್ರಾತಿನಿಧ್ಯ ಅತ್ಯಂತ ಶೂಚನೀಯವಾಗಿದೆ. ದಲಿತ ಪರ ಸುದ್ದಿಗಳನ್ನು ಉದ್ದೇಶಪೂರ್ವಕವಾಗಿಯೇ ಮರೆಮಾಚುವ ಪ್ರತಯ್ನಗಳು ನಿರಂತರವಾಗಿ ನಡೆದುಕೊಂಡು ಬಂದಿದೆ. ಶ್ರೀಮಂತರ ನಿಯಂತ್ರಣದಲ್ಲಿರುವ ಮಾಧ್ಯಮಗಳು ಅಧಿಕಾರಸ್ಥರ ಮುಖವಾಣಿಗಳಾಗಿದ್ದು ಈ ದೇಶದಲ್ಲಿ ಜಾತಿಯ ಕಾರಣಕ್ಕಾಗಿ ದಲಿತರ ಮೇಲಾಗುತ್ತಿರುವ ದೌರ್ಜನ್ಯ, ಶೋಷಣೆ, ಅವಕಾಶ ವಂಚನೆಗಳನ್ನು ಯಾವ ಮಾಧ್ಯಮಗಳೂ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಮುಸ್ಲಿಂರಿಂದ ಹಿಂದೂ ಯುವಕನ ಕೊಲೆಯಾದಾಗ ಮಾಧ್ಯಮಗಳು ತೋರುವ ಬದ್ಧತೆ ಮತ್ತು ಇಚ್ಛಾಶಕ್ತಿ ಅದೇ ಮೇಲ್ಜಾತಿಯ ಹಿಂದೂವಿನಿಂದ ದಲಿತ ಯುವಕನ ಕೊಲೆಯಾದಾಗ, ದಲಿತ ಮಹಿಳೆಯ ಅತ್ಯಾಚಾರವಾದಾಗ ತೋರಿಸುವುದಿಲ್ಲ ಏಕೆ ? ಎಂದು ಪ್ರಶ್ನಿಸಿದರು.</p>
<p>ದೇಶದ ಹೊರಗೆ ನಿಂತು ಭಾರತವನ್ನು ಹುಡುಕಿದಾಗ ನಮಗೆ ಒಂದೇ ಭಾರತ ಕಾಣುತ್ತದೆ. ಅದೇ ದೇಶದ ಒಳಗೆ ನಿಂತು ನೋಡಿದಾಗ ಹಲವು ಭಾರತ ನಮಗೆ ಗೋಚರಿಸುತ್ತದೆ. ನಮಲ್ಲಿ ಜಾತಿಯತೆಯ ಭಾರತ, ಜಾತ್ಯಾತೀತ ಭಾರತ, ಧರ್ಮಮತಾಂಧ ಭಾರತ, ಧರ್ಮ ನಿರಪೇಕ್ಷತೆ ಭಾರತ, ಶ್ರೀಮಂತರ ಭಾರತ, ಬಡವರ ಭಾರತ, ಅಜ್ಞಾನದ ಭಾರತ, ಜ್ಞಾನದ ಭಾರತ, ದುಡಿಯವವರ ಭಾರತ, ದುಡಿಸಿಕೊಳ್ಳುವವರ ಭಾರತ, ಮೌಢ್ಯದ ಭಾರತ, ವಿಜ್ಞಾನ ಭಾರತ, ವಿಚಾರವಂತರ ಭಾರತ ಇತ್ಯಾದಿ ಹಲವು ಭಾರತವನ್ನು ನಾನು ಕಾಣಬಹುದು. ಮುಂದೆ ಪತ್ರಕರ್ತರಾಗಿ ಬರುವ ವಿದ್ಯಾರ್ಥಿಗಳು ತಾವು ಯಾವ ಭಾರತವನ್ನು ಕಟ್ಟಬೇಕೆಂದು ತೀರ್ಮಾನಿಸಬೇಕು ಎಂದು ಕಿವಿಮಾತು ಹೇಳಿದರು.</p>
<p>ದಲಿತ ಪತ್ರಕರ್ತರ ಏಳಿಗೆಗೆ ಹಿಂದೆ ಅನೇಕ ವಿಶೇಷ ಸವಲತ್ತು, ಜಾಹಿರಾತು ರೂಪದ ನೆರವು ದೊರಕುತಿತ್ತು. ಇಂದು ಉಳ್ಳವರಿಗೂ ವಿಶೇಷ ಸವಲತ್ತು, ಪ್ರತ್ಯೇಕ ಜಾಹಿರಾತು ನೀಡಲಾಗುತ್ತಿದೆ. ಎಲ್ಲರೂ ಮೀಸಲಾತಿಯ ವ್ಯಾಪ್ತಿಗೆ ಒಳಪಟ್ಟಿದ್ದಾರೆ. ಆದರೆ, ಸರಕಾರದ ಸವಲತ್ತು ಮತ್ತು ಜಾಹಿರಾತು ಪಡೆಯುವ ಅನೇಕ ಪತ್ರಿಕೆಗಳು ಕೇವಲ ಜಾಹಿರಾತಿಗಾಗಿ ಪತ್ರಿಕೆಗಳನ್ನು ನಡೆಸುತ್ತಿವೆ. ಆದ್ದರಿಂದ ದಲಿತ ಮಾಲೀಕತ್ವದ ಮತ್ತು ಸಂಪಾದಕತ್ವದ ಪತ್ರಿಕೆಗಳು ಸೈದ್ಧಾಂತಿಕವಾಗಿ ಗಟ್ಟಿತನದಿಂದ ಕೂಡಿದ ಗಂಭೀರ ಪತ್ರಿಕೋದ್ಯಮದೆಡೆಗೆ ತೊಡಗಿಸಿಕೊಳ್ಳಬೇಕು. ಕೇವಲ ಜಾಹಿರಾತಿಗಾಗಿ ಪತ್ರಿಕೆ ಮಾಡಿ ಜೀವನ ನಿರ್ವಹಣೆ ಮಾಡಿದರೆ ಅಂಬೇಡ್ಕರ್ ಅವರು ಕಂಡ ಪ್ರಬುದ್ಧ ಭಾರತ ನಿರ್ಮಾಣದ ಕನಸು ನನಸಾಗುವುದಿಲ್ಲ ಎಂದು ತಿಳಿಸಿದರು.</p>
<p>ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಸಿ.ಕೆ. ಪುಟ್ಟಸ್ವಾಮಿ, ಪ್ರೊ. ಎಂ.ಎಸ್.ಸಪ್ನ, ಸಿಂಡಿಕೇಟ್ ಸದಸ್ಯ ಡಾ. ನಟರಾಜ್ ಶಿವಣ್ಣ ಹಾಜರಿದ್ದರು.</p>
<p>Key words: Mysore university, Senior journalist, Dinesh Amin Mattu , Dalits, minorities, journalism.</p>
<p>&nbsp;</p>
<p>The post <a href="https://www.justkannada.in/dinesh-amin-mattu/">ಪತ್ರಿಕೋದ್ಯಮದಲ್ಲಿ ದಲಿತರು, ಅಲ್ಪಸಂಖ್ಯಾತರ ಪ್ರಾತಿನಿಧ್ಯ ಗೌಣ-ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಆತಂಕ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಂವಿಧಾನ ವಿರುದ್ದವಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ: ಮತಬ್ಯಾಂಕ ಗಟ್ಟಿ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್- ಮಾಜಿ ಸಿಎಂ ಬೊಮ್ಮಾಯಿ</title>
		<link>https://www.justkannada.in/former-cm-bommai-2/</link>
		
		<dc:creator><![CDATA[prashanth]]></dc:creator>
		<pubDate>Tue, 18 Mar 2025 09:30:11 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[against]]></category>
		<category><![CDATA[Bommai]]></category>
		<category><![CDATA[Constitution]]></category>
		<category><![CDATA[Former CM]]></category>
		<category><![CDATA[Minorities]]></category>
		<category><![CDATA[Reservation]]></category>
		<guid isPermaLink="false">https://www.justkannada.in/?p=137809</guid>

					<description><![CDATA[<p>ಬೆಂಗಳೂರು,ಮಾರ್ಚ್,17,2025 (www.justkannada.in):  ಕಾಂಗ್ರೆಸ್ ನವರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಸಂವಿಧಾನದ ಮೂಲ ತತ್ವದ ವಿರುದ್ದವಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಿ, ಸಮಾಜದಲ್ಲಿ ಕ್ಷೋಭೆ ಉಂಟು ಮಾಡಿ, ತಮ್ಮ ಮತಬ್ಯಾಂಕ್ ಗಟ್ಟಿಮಾಡಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ನವದೆಹಲಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ್ ಬೊಮ್ಮಾಯಿ ಅವರು, ಕರ್ನಾಟಕದಲ್ಲಿ ‌ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ಜನರಿಗೆ ಮೋಸ ಮಾಡುತ್ತಿದೆ. ರಾಜ್ಯದಲ್ಲಿ ಅಲ್ಪ ಸಂಖ್ಯಾತರಿಗೆ ಶೇ 4% [&#8230;]</p>
<p>The post <a href="https://www.justkannada.in/former-cm-bommai-2/">ಸಂವಿಧಾನ ವಿರುದ್ದವಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ: ಮತಬ್ಯಾಂಕ ಗಟ್ಟಿ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್- ಮಾಜಿ ಸಿಎಂ ಬೊಮ್ಮಾಯಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,17,2025 (<a href="http://www.justkannada.in">www.justkannada.in</a>):</strong>  ಕಾಂಗ್ರೆಸ್ ನವರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಸಂವಿಧಾನದ ಮೂಲ ತತ್ವದ ವಿರುದ್ದವಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಿ, ಸಮಾಜದಲ್ಲಿ ಕ್ಷೋಭೆ ಉಂಟು ಮಾಡಿ, ತಮ್ಮ ಮತಬ್ಯಾಂಕ್ ಗಟ್ಟಿಮಾಡಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.<img loading="lazy" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನವದೆಹಲಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ್ ಬೊಮ್ಮಾಯಿ ಅವರು, ಕರ್ನಾಟಕದಲ್ಲಿ ‌ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ಜನರಿಗೆ ಮೋಸ ಮಾಡುತ್ತಿದೆ. ರಾಜ್ಯದಲ್ಲಿ ಅಲ್ಪ ಸಂಖ್ಯಾತರಿಗೆ ಶೇ 4% ರಷ್ಟು ಮೀಸಲಾತಿ ನೀಡಿರುವುದು ಅಸಂವಿಧಾನಿಕ. ನಾವು ಅದನ್ನೇ ಬದಲಾಯಿಸಿದ್ದೇವು, ಈಗ ಅದು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ  ಮಾಡಲಾಗಿದೆ. ಇದು ಸುಪ್ರೀಂ ಕೋರ್ಟ್ ನಲ್ಲಿ ಇದೆ ಎನ್ನುವುದು ಗೊತ್ತಿದ್ದರೂ, ನಾವು ಹಿಂದುಳಿದ ವರ್ಗದವರಿಗೆ ಕೊಡುತ್ತಿದ್ದೇವೆ ಎಂದು ಹೇಳಿ ಅಲ್ಪಸಂಖ್ಯಾತರಿಗೆ ಶೇ 4% ಮೀಸಲಾತಿ ನೀಡುವುದು ಸಂವಿಧಾನ ಬಾಹಿರ, ಕಾನೂನು ಬಾಹಿರ ಎಂದು ಹೇಳಿದರು.</p>
<p>ನಮ್ಮ ಸಮಾಜದಲ್ಲಿ ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದು ಬೇಡ ಎಂದು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ರಚನೆಯ ಸಂದರ್ಭದ ಚರ್ಚೆಯಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ಅಂಬೇಡ್ಕರ್ ಅವರ ಮೂಲತತ್ವ, ಸಂವಿಧಾನದ ಮೂಲತತ್ವಕ್ಕೆ ವಿರುದ್ದವಾಗಿ ಇರುವ ಮೀಸಲಾತಿ ನೀಡುತ್ತಿದ್ದಾರೆ. ಅಷ್ಟೇ ಅಲ್ಲದೇ ಸಮಾಜದಲ್ಲಿ ಕ್ಷೋಭೆ ಉಂಟು ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಸಮಾಜ ಒಡೆದರೇನು, ಬಿಟ್ಟರೇನು ತಮ್ಮ ಮತಬ್ಯಾಂಕ್ ಗಟ್ಟಿಮಾಡಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್ ಬರುವ ದಿನಗಳಲ್ಲಿ ದೊಡ್ಡ ಬೆಲೆ ಕಟ್ಟಬೇಕಾಗುತ್ತದೆ ಎಂದು ಹೇಳಿದರು.</p>
<p><strong>ಅಂಬೇಡ್ಕರ್ ವಿರುದ್ದ  ನೆಹರು ಪ್ರಚಾರ</strong></p>
<p>ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವಿರುದ್ದ ಕಾಂಗ್ರೆಸ್ ಎರಡು ಬಾರಿ ಅತ್ಯಂತ ಶ್ರೀಮಂತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಅಂಬೇಡ್ಕರ್ ಅವರನ್ನು ಸೋಲಿಸಿದ್ದರು. ಅಲ್ಲದೇ ಅಂದಿನ ಪ್ರಧಾನಿ ಜವಾಹರಲಾಲ್ ನೆಹರೂ ಅವರೂ ಅಂಬೇಡ್ಕರ್ ಅವರ ವಿರುದ್ದ ಪ್ರಚಾರ ನಡೆಸಿದ್ದರು. ಸಾವರ್ಕರ್ ಅಂಬೇಡ್ಕರ್ ವಿರುದ್ದ ಪ್ರಚಾರ ಮಾಡಿದ್ದರಾ, ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಸೋಲಿಸಿದ್ದು ಜಗಜ್ಜಾಹೀರಾಗಿದೆ. ಸುಮ್ಮನೇ ಈಗ ಇತಿಹಾಸ ತಿರುಚುವ ಕೆಲಸ ಮಾಡಿ ತಮ್ಮ ಪಕ್ಷವನ್ನು ಉಳಿಸಿಕೊಳ್ಳುವ ಕೆಲಸ ಸಾಧುವು ಅಲ್ಲ, ಸಾರ್ಥಕತೆಯೂ ಅಲ್ಲ ಎಂದು ಹೇಳಿದರು.</p>
<p>ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ತೋಟದ ಮನೆ ತೆರವು ವಿವಾದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಅವರು ಈಗಾಗಲೇ ತಾವೇನು ತಪ್ಪು ಮಾಡಿಲ್ಲ‌ ಎಂದು ಹೇಳಿದ್ದಾರೆ. ಅಲ್ಲದೇ ಈಗಿರುವ ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಹೇಳಿದ್ದಾರೆ ಎಂದರು.</p>
<p><strong>ಕುರ್ಚಿ ಗಟ್ಟಿಗಳಿಸಿಕೊಳ್ಳಲು ಆರ್ ಎಸ್ ಎಸ್ ಅಸ್ತ್ರ</strong></p>
<p>ಆರ್ ಎಸ್ ಎಸ್ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿರುವ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆರ್ ಎಸ್ ಎಸ್ ಹುಟ್ಟಿರುವುದೇ ಸೇವೆ ಮಾಡಲು, ಬ್ರಿಟೀಷರ ಕಾಲದಲ್ಲಿ ಕೆಳ ಮಟ್ಟದ ಜನರಿಗೆ ನ್ಯಾಯ ಸಿಗುತ್ತಿಲ್ಲ ಎಂದು ಹೇಳಿ ಅಂತ್ಯೋದಯ ವಿಚಾರ ಇಟ್ಟುಕೊಂಡು ಆರ್ ಎಸ್ ಎಸ್ ಹುಟ್ಟಿಕೊಂಡಿದೆ. ಸಿಎಂ ಸಿದ್ದರಾಮಯ್ಯ ಅವರು ಆರ್ ಎಸ್ ಎಸ್ ಬೈದರೆ ತಮ್ಮ ಮತ ಬ್ಯಾಂಕ್ ಗಟ್ಟಿಯಾಗುತ್ತದೆ ಎಂದು ತಿಳಿದು ಆರ್ ಎಸ್ ಎಸ್ ವಿರುದ್ದ ಆರೋಪ ಮಾಡುತ್ತಾರೆ. ಆರ್ ಎಸ್ ಎಸ್ ಏನು ಎಂದು ಸ್ವಾತಂತ್ರ್ಯ ಬಂದು ಎಪ್ಪತ್ತೇಳು, ಎಪ್ಪತ್ತೆಂಟು ವರ್ಷದಲ್ಲಿ ಇಡೀ ದೇಶಕ್ಕೆ ಗೊತ್ತಿದೆ. ಕಾಂಗ್ರೆಸ್ ನಾಯಕಿ ಇಂದಿರ ಗಾಂಧಿಯೇ ಆರ್ ಎಸ್ ಎಸ್ ನ್ನು ಹೊಗಳಿದ್ದರು, ಕಾಂಗ್ರೆಸ್ ‌ಮುಖಂಡರಗಿದ್ದ ಪ್ರಣಬ್ ಮುಖರ್ಜಿ ಅವರೇ ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರು ಮೂಲ ಕಾಂಗ್ರೆಸ್ಸಿಗರಲ್ಲ, ಅವರು ಹೊರಗಡೆಯಿಂದ ಬಂದವರು, ಯಾರು ಹೊರಗಡೆಯಿಂದ ಬಂದಿರುತ್ತಾರೊ ಅವರು ತಮ್ಮ ನಿಷ್ಠೆ ತೋರಿಸಲು ಪದೇ ಪದೇ ಮಾತನಾಡುತ್ತಾರೆ. ಹೀಗಾಗಿ ಸಿದ್ದರಾಮಯ್ಯ ಅವರು ತಮ್ಮ ನಾಯಕತ್ವ ಗಟ್ಟಿಗೊಳಿಸಿಕೊಳ್ಳಲು ಆರ್ ಎಸ್ ಎಸ್ ನ್ನು ಅಸ್ತ್ರವಾಗಿ ಬಳಸುತ್ತಿದ್ದಾರೆ. ಆರ್. ಎಸ್ ಎಸ್ ಏನು ಎಂದು ಎಲ್ಲ ಜನರಿಗೂ ಗೊತ್ತಿದೆ ಎಂದು ಹೇಳಿದರು.</p>
<p>Key words: Reservation, Minorities, against, Constitution, Former CM, Bommai</p>
<p>The post <a href="https://www.justkannada.in/former-cm-bommai-2/">ಸಂವಿಧಾನ ವಿರುದ್ದವಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ: ಮತಬ್ಯಾಂಕ ಗಟ್ಟಿ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್- ಮಾಜಿ ಸಿಎಂ ಬೊಮ್ಮಾಯಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಲ್ಪಸಂಖ್ಯಾತರ ಕಲ್ಯಾಣಕ್ಕಿರುವ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ &#8211; ನಿಸಾರ್ ಅಹಮದ್</title>
		<link>https://www.justkannada.in/nisar-ahmed/</link>
		
		<dc:creator><![CDATA[prashanth]]></dc:creator>
		<pubDate>Tue, 21 Jan 2025 09:54:40 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[facilities]]></category>
		<category><![CDATA[Minorities]]></category>
		<category><![CDATA[Mysore.]]></category>
		<category><![CDATA[Nisar Ahmed]]></category>
		<category><![CDATA[Welfare]]></category>
		<guid isPermaLink="false">https://www.justkannada.in/?p=135163</guid>

					<description><![CDATA[<p>ಮೈಸೂರು ಜನವರಿ,21,2025 (www.justkannada.in):  ಅಲ್ಪಸಂಖ್ಯಾತರ ಅಭಿವೃದ್ಧಿಗೆ ಸರ್ಕಾರಗಳು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು ಈ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಿಸಾರ್ ಅಹಮ್ಮದ್ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ ಅಲ್ಪಸಂಖ್ಯಾತರ ಅಭಿವೃದ್ಧಿಯ ಸಂಬಂಧ 2024-25 ನೇ ಸಾಲಿನ ಜಿಲ್ಲಾ ಮಟ್ಟದ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಲ್ಪಸಂಖ್ಯಾತರ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ [&#8230;]</p>
<p>The post <a href="https://www.justkannada.in/nisar-ahmed/">ಅಲ್ಪಸಂಖ್ಯಾತರ ಕಲ್ಯಾಣಕ್ಕಿರುವ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ &#8211; ನಿಸಾರ್ ಅಹಮದ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು ಜನವರಿ,21,2025 (<a href="http://www.justkannada.in">www.justkannada.in</a>):</strong>  ಅಲ್ಪಸಂಖ್ಯಾತರ ಅಭಿವೃದ್ಧಿಗೆ ಸರ್ಕಾರಗಳು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು ಈ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಿಸಾರ್ ಅಹಮ್ಮದ್ ಅವರು ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ ಅಲ್ಪಸಂಖ್ಯಾತರ ಅಭಿವೃದ್ಧಿಯ ಸಂಬಂಧ 2024-25 ನೇ ಸಾಲಿನ ಜಿಲ್ಲಾ ಮಟ್ಟದ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>
<p>ಅಲ್ಪಸಂಖ್ಯಾತರ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಿ. ಸರ್ಕಾರಿ ಉರ್ದು ಶಾಲೆಗಳಲ್ಲಿ ಅಲ್ಪಸಂಖ್ಯಾತರ ಮಕ್ಕಳು ಎಷ್ಟು ಜನ ಶಾಲೆ ಬಿಟ್ಟಿದ್ದಾರೆ. ಶಾಲೆ ಬಿಡಲು ಕಾರಣಗಳು ಏನು ಎಂಬುದನ್ನು ಶಿಕ್ಷಣ ಇಲಾಖೆಯ ಅಧಿಕಾರಿಗಳು ಸರ್ವೇ ಮಾಡಬೇಕು. ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ತರಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಜಿಲ್ಲಾ ನಗರಾಭಿವೃದ್ಧಿ ಕೋಶದ ವತಿಯಿಂದ ವಾಜಪೇಯಿ ನಗರ ವಸತಿ ಯೋಜನೆಯಡಿ ವಸತಿ ವ್ಯವಸ್ಥೆ ಕಲ್ಪಿಸಲು ಯೋಜನೆಯಿದ್ದು ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಬೇಕು ಎಂದು ಸೂಚನೆ ನೀಡಿದರು.</p>
<p>ಜಿಲ್ಲಾ ಉದ್ಯೋಗ ಮತ್ತು ವಿನಿಮಯ ಕೇಂದ್ರದ ವತಿಯಿಂದ ವಿವಿಧ ಕಂಪನಿ ಹಾಗೂ ಕಾರ್ಖಾನೆಗಳಿಗೆ ಅಗತ್ಯವಿರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದು ಆಸಕ್ತಿ ಇರುವ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಿಕೊಡಬೇಕು. ತೋಟಗಾರಿಗೆ ಇಲಾಖೆಯಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಗಳಡಿ ಅಲ್ಪಸಂಖ್ಯಾತರಿಗೆ ಇರುವ ಸೌಲಭ್ಯಗಳನ್ನು ಅರ್ಹರಿಗೆ ನೀಡಬೇಕು. ಅಲ್ಪಸಂಖ್ಯಾತರು ಕೃಷಿ ಮಾಡುತ್ತಿರುವ ಸಂಖ್ಯೆಯ ಮಾಹಿತಿಯನ್ನು ಪಡೆದುಕೊಳ್ಳಿ.  ಆಗ ಅವರಿಗೆ ಸೌಲಭ್ಯ ನೀಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.</p>
<p>ಅಲ್ಪ ಸಂಖ್ಯಾತ ಮಕ್ಕಳಿಗೆ ವಿದ್ಯಾರ್ಥಿ ವೇತನ ಸಕಾಲದಲ್ಲಿ ದೊರೆಯಬೇಕು. ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಬೇಕು. ಅಲ್ಪಸಂಖ್ಯಾತರ ಹಾಸ್ಟೆಲ್ ಗಳಲ್ಲಿ ಉತ್ತಮ ಗುಣಮಟ್ಟದ ಆಹಾರ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಬ್ಯಾಂಕ್ ಗಳು ಸರಳವಾಗಿ ಸಾಲ ಮಂಜೂರಾತಿ ಮಾಡಬೇಕು ಈ ಬಗ್ಗೆ ಲೀಡ್ ಬ್ಯಾಂಕ್ ಮ್ಯಾನೇಜರ್ ಕ್ರಮವಹಿಸಬೇಕು ಎಂದು ನಿಸಾರ್ ಅಹಮದ್ ಸೂಚಿಸಿದರು.</p>
<p>ಅಲ್ಪಸಂಖ್ಯಾತರ ಆಯೋಗದ ಕಾರ್ಯದರ್ಶಿಗಳಾದ ಮುಜಿಬುಲ್ಲಾ ಜಫಾರಿ ಅವರು ಮಾತನಾಡಿ ಈ ಹಿಂದೆ 12 ಅಂಶಗಳ ಕಾರ್ಯಕ್ರಮ ಇತ್ತು. ಈಗ 15 ಅಂಶಗಳ ಕಾರ್ಯಕ್ರಮ ಇದೆ. ಅಲ್ಪಸಂಖ್ಯಾತರ ಆಯೋಗ ಅಭಿವೃದ್ದಿ  ಆಗುತ್ತಿದೆಯೇ ಎಂಬುದನ್ನು ಪರಿಶೀಲಿಸುತ್ತದೆ. ಆಯೋಗಕ್ಕೆ ಸಿವಿಲ್ ಕೋರ್ಟ್ ನ ಅಧಿಕಾರ ನೀಡಲಾಗಿದೆ. ಯಾವುದೇ ಅಧಿಕಾರಿಯಿಂದ ಮಾಹಿತಿಯನ್ನು ಪಡೆಯಬಹುದು. ಮಾಹಿತಿ ನೀಡದೆ ಇದ್ದರೆ ನೋಟಿಸ್ ನೀಡಿ ಮಾಹಿತಿ ಪಡೆಯಬಹುದಾಗಿದೆ ಇಂತಹ ಅಧಿಕಾರ ಆಯೋಗಕ್ಕೆ ಇದೆ. ಆಯೋಗವು ಕೋಮು ಸೌಹಾರ್ದತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತದೆ ಎಂದು ತಿಳಿಸಿದರು.</p>
<p>ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ, ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ ಶಿವರಾಜ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.</p>
<p>Key words: facilities, welfare, minorities, Nisar Ahmed, mysore</p>
<p>The post <a href="https://www.justkannada.in/nisar-ahmed/">ಅಲ್ಪಸಂಖ್ಯಾತರ ಕಲ್ಯಾಣಕ್ಕಿರುವ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ &#8211; ನಿಸಾರ್ ಅಹಮದ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಲ್ಪಸಂಖ್ಯಾತರು  ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ.</title>
		<link>https://www.justkannada.in/i-will-protect-everyone-including-minorities-cm-siddaramaiah/</link>
		
		<dc:creator><![CDATA[prashanth]]></dc:creator>
		<pubDate>Tue, 05 Dec 2023 08:21:23 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[I will -protect –everyone]]></category>
		<category><![CDATA[including]]></category>
		<category><![CDATA[Minorities]]></category>
		<guid isPermaLink="false">https://www.justkannada.in/?p=116151</guid>

					<description><![CDATA[<p>ಬೆಳಗಾವಿ, ಡಿಸೆಂಬರ್ ,5,2023(www.justkannada.in): ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಳಗಾವಿಯ ಸುವರ್ಣ ಸೌಧದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅಲ್ಪಸಂಖ್ಯಾತರಿಗೆ 4 ರಿಂದ 5 ಸಾವಿರ ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಮೀಸಲಿಡುವುದಾಗಿ  ಸಿಎಂ ಅವರ ಹೇಳಿಕೆಯನ್ನು ಬಿಜೆಪಿ ಓಲೈಕೆ  ರಾಜಕಾರಣ  ಎಂದು ಕರೆದಿರುವ ಬಗ್ಗೆ  ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಅದರಲ್ಲಿ ತಪ್ಪೇನಿದೆ ಎಂದರು. ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ [&#8230;]</p>
<p>The post <a href="https://www.justkannada.in/i-will-protect-everyone-including-minorities-cm-siddaramaiah/">ಅಲ್ಪಸಂಖ್ಯಾತರು  ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ, ಡಿಸೆಂಬರ್ ,5,2023(<a href="http://www.justkannada.in">www.justkannada.in</a>):</strong> ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಬೆಳಗಾವಿಯ ಸುವರ್ಣ ಸೌಧದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅಲ್ಪಸಂಖ್ಯಾತರಿಗೆ 4 ರಿಂದ 5 ಸಾವಿರ ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಮೀಸಲಿಡುವುದಾಗಿ  ಸಿಎಂ ಅವರ ಹೇಳಿಕೆಯನ್ನು ಬಿಜೆಪಿ ಓಲೈಕೆ  ರಾಜಕಾರಣ  ಎಂದು ಕರೆದಿರುವ ಬಗ್ಗೆ  ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಅದರಲ್ಲಿ ತಪ್ಪೇನಿದೆ ಎಂದರು.<img loading="lazy" decoding="async" class="aligncenter size-full wp-image-115775" src="https://www.justkannada.in/wp-content/uploads/2023/11/siddaramaiah123.webp" alt="" width="500" height="281" srcset="https://www.justkannada.in/wp-content/uploads/2023/11/siddaramaiah123.webp 500w, https://www.justkannada.in/wp-content/uploads/2023/11/siddaramaiah123-300x169.webp 300w" sizes="auto, (max-width: 500px) 100vw, 500px" /></p>
<p>ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.</p>
<p>Key words: I will -protect –everyone- including- minorities- CM Siddaramaiah.</p>
<p>The post <a href="https://www.justkannada.in/i-will-protect-everyone-including-minorities-cm-siddaramaiah/">ಅಲ್ಪಸಂಖ್ಯಾತರು  ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಎಂ ಬೊಮ್ಮಾಯಿ ಭೇಟಿ ಮಾಡಿ ಅಜಾನ್ ಗೆ ಸೂಕ್ತ ನಿಯಮ ರೂಪಿಸುವಂತೆ ಮನವಿ ಮಾಡಿದ ಅಲ್ಪಸಂಖ್ಯಾತರ ನಿಯೋಗ.</title>
		<link>https://www.justkannada.in/delegation-minorities-met-cm-bommai-appealed/</link>
		
		<dc:creator><![CDATA[JK Desk]]></dc:creator>
		<pubDate>Mon, 09 May 2022 06:26:17 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[appealed]]></category>
		<category><![CDATA[CM Bommai]]></category>
		<category><![CDATA[delegation -]]></category>
		<category><![CDATA[met]]></category>
		<category><![CDATA[Minorities]]></category>
		<guid isPermaLink="false">https://www.justkannada.in/?p=89377</guid>

					<description><![CDATA[<p>ಬೆಂಗಳೂರು,ಮೇ,9,2022(www.justkannada.in):  ರಾಜ್ಯದಲ್ಲಿ ಆಜಾನ್  ವಿರುದ್ಧ ಶ್ರೀರಾಮ ಸೇನೆ ಸೇರಿ ಕೆಲ ಹಿಂದೂ ಪರ ಸಂಘಟನೆ ಗಳು ಹೋರಾಟಕ್ಕಿಳಿದಿದ್ದು, ಮಸೀದಿಗಳಲ್ಲಿ ಮೈಕ್ ತೆರವುಗೊಳಿಸುವಂತೆ ಆಗ್ರಹಿಸಿವೆ. ಈ ಬೆನ್ನೆಲೆ ಇದೀಗ ಕಾಂಗ್ರೆಸ್ ಶಾಸಕ ಯುಟಿ ಖಾದರ್ ನೇತೃತ್ವದಲ್ಲಿ  ಅಲ್ಪ ಸಂಖ್ಯಾತರ ನಿಯೋಗ ಸೋಮವಾರ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾದ  ಕಾಂಗ್ರೆಸ್ ಅಲ್ಪಸಂಖ್ಯಾತರ ನಿಯೋಗ, ಅಜಾನ್ ಗೆ ಸೂಕ್ತ ನೀತಿ ರೂಪಿಸಬೇಕು. ಅಲ್ಪ ಸಂಖ್ಯಾತರನ್ನ ಟಾರ್ಗೆಟ್ ಮಾಡದಂತೆ ಸಿಎಂಗೆ  ಮನವಿ  ಮಾಡಿತು. [&#8230;]</p>
<p>The post <a href="https://www.justkannada.in/delegation-minorities-met-cm-bommai-appealed/">ಸಿಎಂ ಬೊಮ್ಮಾಯಿ ಭೇಟಿ ಮಾಡಿ ಅಜಾನ್ ಗೆ ಸೂಕ್ತ ನಿಯಮ ರೂಪಿಸುವಂತೆ ಮನವಿ ಮಾಡಿದ ಅಲ್ಪಸಂಖ್ಯಾತರ ನಿಯೋಗ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,9,2022(<a href="http://www.justkannada.in">www.justkannada.in</a>): </strong> ರಾಜ್ಯದಲ್ಲಿ ಆಜಾನ್  ವಿರುದ್ಧ ಶ್ರೀರಾಮ ಸೇನೆ ಸೇರಿ ಕೆಲ ಹಿಂದೂ ಪರ ಸಂಘಟನೆ ಗಳು ಹೋರಾಟಕ್ಕಿಳಿದಿದ್ದು, ಮಸೀದಿಗಳಲ್ಲಿ ಮೈಕ್ ತೆರವುಗೊಳಿಸುವಂತೆ ಆಗ್ರಹಿಸಿವೆ. ಈ ಬೆನ್ನೆಲೆ ಇದೀಗ ಕಾಂಗ್ರೆಸ್ ಶಾಸಕ ಯುಟಿ ಖಾದರ್ ನೇತೃತ್ವದಲ್ಲಿ  ಅಲ್ಪ ಸಂಖ್ಯಾತರ ನಿಯೋಗ ಸೋಮವಾರ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾದ  ಕಾಂಗ್ರೆಸ್ ಅಲ್ಪಸಂಖ್ಯಾತರ ನಿಯೋಗ, ಅಜಾನ್ ಗೆ ಸೂಕ್ತ ನೀತಿ ರೂಪಿಸಬೇಕು. ಅಲ್ಪ ಸಂಖ್ಯಾತರನ್ನ ಟಾರ್ಗೆಟ್ ಮಾಡದಂತೆ ಸಿಎಂಗೆ  ಮನವಿ  ಮಾಡಿತು.</p>
<p>ಸಿಎಂ ಭೇಟಿ ನಂತರ ಮಾತನಾಡಿದ ಶಾಸಕ ಯು.ಟಿ. ಖಾದರ್, ರಾಜ್ಯದಲ್ಲಿ ಬಹುತೇಕ ಎಲ್ಲ ಜನರು ಶಾಂತಿ ಸೌಹಾರ್ದತೆ ನಿರೀಕ್ಷೆ ಮಾಡುತ್ತಿದ್ದಾರೆ. ಕೆಲವೊಂದು ಶಕ್ತಿ ಗಳು ಕೆಲ ವಿಷಯ ಮುಂದಿಟ್ಟುಕೊಂಡು ಅಶಾಂತಿ ಉಂಟು ಮಾಡಲು ಯತ್ನ ಮಾಡುತ್ತಿದ್ದಾರೆ. ಸರ್ಕಾರ ಶಾಂತಿಯುತ ವಾತಾವರಣ ನಿರ್ಮಾಣ ಮಾಡಬೇಕು. ಈ ನಿಟ್ಟಿನಲ್ಲಿ ಸಿಎಂ ಜತೆ ಚರ್ಚೆ ಮಾಡಿದ್ದೇವೆ ಎಂದಿದ್ದಾರೆ.<img loading="lazy" decoding="async" class="aligncenter size-full wp-image-72812" src="https://www.justkannada.in/wp-content/uploads/2021/08/cm-basavaraj-bommai-2.jpg" alt="" width="696" height="464" /></p>
<p>ಹಾಗೆಯೇ  ಸಿಎಂ ಕೂಡ ಎಲ್ಲ ರೀತಿಯ ಕ್ರಮ ಕೈಗೊಳ್ಳುವ ಭರವಸೆ ಕೊಟ್ಟಿದ್ದಾರೆ. ಆಜಾನ್ ಬಗ್ಗೆ ಗೃಹ ಸಚಿವರು ಎಲ್ಲಿಯೂ ಹೇಳಿಲ್ಲ. ಆದರೆ ಶಬ್ದ ಮಾಲಿನ್ಯದ ಬಗ್ಗೆ ಕೋರ್ಟ್ ಆದೇಶದಂತೆ ಸರ್ಕಾರದ ನಿಯಮ ರೂಪಿಸಲಿದೆ. ಅದರಂತೆ ಎಲ್ಲರು ಕೂಡ ಪಾಲನೆ ಮಾಡಬೇಕು ಎಂದಿದ್ದಾರೆ ಎಂದು  ಯುಟಿ ಖಾದರ್ ತಿಳಿಸಿದರು.</p>
<p>Key words: delegation &#8211; minorities &#8211; met -CM Bommai -appealed</p>
<p>The post <a href="https://www.justkannada.in/delegation-minorities-met-cm-bommai-appealed/">ಸಿಎಂ ಬೊಮ್ಮಾಯಿ ಭೇಟಿ ಮಾಡಿ ಅಜಾನ್ ಗೆ ಸೂಕ್ತ ನಿಯಮ ರೂಪಿಸುವಂತೆ ಮನವಿ ಮಾಡಿದ ಅಲ್ಪಸಂಖ್ಯಾತರ ನಿಯೋಗ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಂಗ್ರೆಸ್ ನವರಿಗೆ  ಬಹುಸಂಖ್ಯಾತರು ಬೇಕಿಲ್ಲ: ಅಲ್ಪಸಂಖ್ಯಾತರ ಬಗ್ಗೆ ಹೆಚ್ಚು ಕಾಳಜಿ- ಸಚಿವ ಆರ್.ಅಶೋಕ್.</title>
		<link>https://www.justkannada.in/congress-more-concerned-about-minorities-minister-r-ashok/</link>
		
		<dc:creator><![CDATA[JK Desk]]></dc:creator>
		<pubDate>Mon, 13 Dec 2021 06:30:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[about]]></category>
		<category><![CDATA[concerned]]></category>
		<category><![CDATA[Congress – More]]></category>
		<category><![CDATA[minister]]></category>
		<category><![CDATA[Minorities]]></category>
		<category><![CDATA[R.ashok]]></category>
		<guid isPermaLink="false">https://www.justkannada.in/?p=82203</guid>

					<description><![CDATA[<p>ಬೆಳಗಾವಿ,ಡಿಸೆಂಬರ್,13,2021(www.justkannada.in): ಕಾಂಗ್ರೆಸ್ ನವರಿಗೆ  ಬಹುಸಂಖ್ಯಾತರು ಬೇಕಿಲ್ಲ: ಅಲ್ಪಸಂಖ್ಯಾತರ ಬಗ್ಗೆ ಹೆಚ್ಚು ಕಾಳಜಿ ಇದೆ.ಅವರ ಪರಂಪರಯೇ ಆ ರೀತಿಯಾಗಿ ಆಗಿಬಿಟ್ಟಿದೆ. ಅದ್ಧರಿಂದಲೇ ದೇಶದಲ್ಲಿ ಕಾಂಗ್ರೆಸ್ ಮೂಲೆಗುಂಪಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಲೇವಡಿ ಮಾಡಿದರು. ಬೆಳಗಾವಿಯಲ್ಲಿ  ಇಂದಿನಿಂದ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು ಈ ಮಧ್ಯೆ, ಸಿಎಂ ಬೊಮ್ಮಾಯಿ ಮತ್ತು ಕಂದಾಯ ಸಚಿವ ಆರ್. ಅಶೋಕ್ ಒಟ್ಟಿಗೆ ಬೆಳಗಾವಿಗೆ ವಿಮಾನದಲ್ಲಿ ಇಂದು ಬೆಳಗ್ಗೆ ಆಗಮಿಸಿದರು. ಬೆಳಗಾವಿಗೆ ಬಂದಿಳಿಯುತ್ತಿದ್ದಂತೆ ಮಾಧ್ಯಮಗಳ ಜತೆ ಮಾತನಾಡಿದ ಕಂದಾಯ ಸಚಿವ ಅಶೋಕ್,ಕಾಂಗ್ರೆಸ್ ಒಂದು ಸಮುದಾಯದ ಪರವಾಗಿದೆ. [&#8230;]</p>
<p>The post <a href="https://www.justkannada.in/congress-more-concerned-about-minorities-minister-r-ashok/">ಕಾಂಗ್ರೆಸ್ ನವರಿಗೆ  ಬಹುಸಂಖ್ಯಾತರು ಬೇಕಿಲ್ಲ: ಅಲ್ಪಸಂಖ್ಯಾತರ ಬಗ್ಗೆ ಹೆಚ್ಚು ಕಾಳಜಿ- ಸಚಿವ ಆರ್.ಅಶೋಕ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಡಿಸೆಂಬರ್,13,2021(<a href="https://www.justkannada.in">www.justkannada.in</a>): </strong>ಕಾಂಗ್ರೆಸ್ ನವರಿಗೆ  ಬಹುಸಂಖ್ಯಾತರು ಬೇಕಿಲ್ಲ: ಅಲ್ಪಸಂಖ್ಯಾತರ ಬಗ್ಗೆ ಹೆಚ್ಚು ಕಾಳಜಿ ಇದೆ.ಅವರ ಪರಂಪರಯೇ ಆ ರೀತಿಯಾಗಿ ಆಗಿಬಿಟ್ಟಿದೆ. ಅದ್ಧರಿಂದಲೇ ದೇಶದಲ್ಲಿ ಕಾಂಗ್ರೆಸ್ ಮೂಲೆಗುಂಪಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಲೇವಡಿ ಮಾಡಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಬೆಳಗಾವಿಯಲ್ಲಿ  ಇಂದಿನಿಂದ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು ಈ ಮಧ್ಯೆ, ಸಿಎಂ ಬೊಮ್ಮಾಯಿ ಮತ್ತು ಕಂದಾಯ ಸಚಿವ ಆರ್. ಅಶೋಕ್ ಒಟ್ಟಿಗೆ ಬೆಳಗಾವಿಗೆ ವಿಮಾನದಲ್ಲಿ ಇಂದು ಬೆಳಗ್ಗೆ ಆಗಮಿಸಿದರು.<img loading="lazy" decoding="async" class="aligncenter size-full wp-image-71321" src="https://www.justkannada.in/wp-content/uploads/2021/07/R.-Ashok.jpg" alt="" width="650" height="487" /></p>
<p>ಬೆಳಗಾವಿಗೆ ಬಂದಿಳಿಯುತ್ತಿದ್ದಂತೆ ಮಾಧ್ಯಮಗಳ ಜತೆ ಮಾತನಾಡಿದ ಕಂದಾಯ ಸಚಿವ ಅಶೋಕ್,ಕಾಂಗ್ರೆಸ್ ಒಂದು ಸಮುದಾಯದ ಪರವಾಗಿದೆ. ಬಹುಸಂಖ್ಯಾತರ ಬಗ್ಗೆ ಕಾಳಜಿಯಿಲ್ಲ. ಅಲ್ಪಸಂಖ್ಯಾತರ ಬಗ್ಗೆ ಕಾಳಜಿಯಿದೆ. ಎಲ್ಲರ ಬಗ್ಗೆ ಕಾಂಗ್ರೆಸ್ ಗೆ ಕಾಳಜಿಯಿರಬೇಕು. ಈಗಾಗಲೇ ಸಂವಿಧಾನದಲ್ಲಿ ಇದು (ಮತಾಂತರ ನಿಷೇದ) ಇದೆ. ಇನ್ನಷ್ಟು ಕಠಿಣ ಕಾನೂನು‌ ತರುತ್ತಿದ್ದೇವೆ ಎಂದು ಹೇಳಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Congress – More- concerned- about –minorities-Minister -R. Ashok</p>
<p>ENGLISH SUMMARY&#8230;</p>
<p>&#8220;Cong. people are not bothered about majority&#8221;: They are only concerned about the minorities &#8211; Minister R. Ashok<br />
Belagavi, December 13, 2021 (www.justkannada.in): The Congress party and the congress leaders are not bothered about the majority in this country. They always are concerned only about the minorities. They talk only about them. That is why the Congress party has been cornered today,&#8221; opined Revenue Minister R. Ashok.<img loading="lazy" decoding="async" class="aligncenter size-full wp-image-72719" src="https://www.justkannada.in/wp-content/uploads/2021/08/minister-R.Ashok_.jpg" alt="" width="400" height="300" /><br />
The winter session of the cabinet commenced today in Belagavi. The Chief Minister Basavaraj Bommai and Revenue Minister R. Ashok traveled to Belagavi together in the same flight and arrived at Belagavi.<br />
Addressing the press persons soon after arriving at Belagavi, the Revenue Minister Ra. Ashok said that Congress is supporting only one community they are not worried about the majority. &#8220;They are worried only about the minorities, whereas they should think about everyone. The anti-conversion law already exists in our constitution. We are just making it more stringent that&#8217;s all,&#8221; he said.<br />
Keywords: Revenue Minister R. Ashok/ winter session/ anti-conversion bill/ Congress party/ minorities</p>
<p>The post <a href="https://www.justkannada.in/congress-more-concerned-about-minorities-minister-r-ashok/">ಕಾಂಗ್ರೆಸ್ ನವರಿಗೆ  ಬಹುಸಂಖ್ಯಾತರು ಬೇಕಿಲ್ಲ: ಅಲ್ಪಸಂಖ್ಯಾತರ ಬಗ್ಗೆ ಹೆಚ್ಚು ಕಾಳಜಿ- ಸಚಿವ ಆರ್.ಅಶೋಕ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
