<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>missing Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/missing/feed/" rel="self" type="application/rss+xml" />
	<link>https://www.justkannada.in/tag/missing/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 28 Aug 2026 06:57:46 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>missing Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/missing/</link>
	<width>32</width>
	<height>32</height>
</image> 
	<item>
		<title>KPSC ಹಗರಣ: ನಾಪತ್ತೆಯಾಗಿದ್ದ IAS  ಅಧಿಕಾರಿ CID ವಿಚಾರಣೆಗೆ ಹಾಜರು</title>
		<link>https://www.justkannada.in/ias-officer-gyanendra-kumar-cid/</link>
		
		<dc:creator><![CDATA[prashanth]]></dc:creator>
		<pubDate>Fri, 28 Aug 2026 06:57:46 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[CID..]]></category>
		<category><![CDATA[Gyanendra Kumar]]></category>
		<category><![CDATA[IAS officer]]></category>
		<category><![CDATA[KPSC scam]]></category>
		<category><![CDATA[missing]]></category>
		<guid isPermaLink="false">https://www.justkannada.in/?p=160114</guid>

					<description><![CDATA[<p>ಬೆಂಗಳೂರು,ಆಗಸ್ಟ್,28,2026 (www.justkannada.in):  ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ದಾಳಿ ಬೆನ್ನಲ್ಲೆ ನಾಪತ್ತೆಯಾಗಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಇದೀಗ ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ. ಜ್ಞಾನೇಂದ್ರ ಕುಮಾರ್ ಈ ಹಿಂದೆ  ಕೆಪಿಎಸ್ ಸಿ ಪರೀಕ್ಷಾ ನಿಯಂತ್ರಕರಾಗಿ ಕರ್ತವ್ಯ ನಿರ್ವಹಿಸಿದ್ದರು. ಕೆಪಿಎಸ್ ಸಿಯಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ದಾಳಿಯಾಗಿತ್ತು. ಈ ನಡುವೆ ಇಡಿ ದಾಳಿ ಬೆನ್ನಲ್ಲೆ ಕಳೆದೊಂದು ವಾರದಿಂದ ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿದ್ದರು. ಇದೀಗ  ಪ್ರತ್ಯಕ್ಷರಾಗಿದ್ದು ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ ಎಂಬ ಮಾಹಿತಿ [&#8230;]</p>
<p>The post <a href="https://www.justkannada.in/ias-officer-gyanendra-kumar-cid/">KPSC ಹಗರಣ: ನಾಪತ್ತೆಯಾಗಿದ್ದ IAS  ಅಧಿಕಾರಿ CID ವಿಚಾರಣೆಗೆ ಹಾಜರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,28,2026 (<a href="http://www.justkannada.in">www.justkannada.in</a>): </strong> ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ದಾಳಿ ಬೆನ್ನಲ್ಲೆ ನಾಪತ್ತೆಯಾಗಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಇದೀಗ ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಜ್ಞಾನೇಂದ್ರ ಕುಮಾರ್ ಈ ಹಿಂದೆ  ಕೆಪಿಎಸ್ ಸಿ ಪರೀಕ್ಷಾ ನಿಯಂತ್ರಕರಾಗಿ ಕರ್ತವ್ಯ ನಿರ್ವಹಿಸಿದ್ದರು. ಕೆಪಿಎಸ್ ಸಿಯಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ದಾಳಿಯಾಗಿತ್ತು.</p>
<p>ಈ ನಡುವೆ ಇಡಿ ದಾಳಿ ಬೆನ್ನಲ್ಲೆ ಕಳೆದೊಂದು ವಾರದಿಂದ ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿದ್ದರು. ಇದೀಗ  ಪ್ರತ್ಯಕ್ಷರಾಗಿದ್ದು ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: KPSC scam, Missing, IAS officer, Gyanendra Kumar, CID</p>
<p>The post <a href="https://www.justkannada.in/ias-officer-gyanendra-kumar-cid/">KPSC ಹಗರಣ: ನಾಪತ್ತೆಯಾಗಿದ್ದ IAS  ಅಧಿಕಾರಿ CID ವಿಚಾರಣೆಗೆ ಹಾಜರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನೇಪಾಳ ಪ್ರವಾಹ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ</title>
		<link>https://www.justkannada.in/nepal-flood-missing-kannadigas/</link>
		
		<dc:creator><![CDATA[prashanth]]></dc:creator>
		<pubDate>Thu, 27 Aug 2026 05:41:06 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[appeals]]></category>
		<category><![CDATA[Flood]]></category>
		<category><![CDATA[government]]></category>
		<category><![CDATA[Information]]></category>
		<category><![CDATA[Kannadigas]]></category>
		<category><![CDATA[missing]]></category>
		<category><![CDATA[nepal]]></category>
		<guid isPermaLink="false">https://www.justkannada.in/?p=160065</guid>

					<description><![CDATA[<p>ಬೆಂಗಳೂರು, ಆಗಸ್ಟ್, 27,2026 (www.justkannada.in): ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ ನಾಗರಿಕರು ಯಾರಾದರೂ ನಾಪತ್ತೆಯಾಗಿದ್ದರೆ ಅಥವಾ ಸಂಪರ್ಕಕ್ಕೆ ಸಿಗದೇ ಇದ್ದಲ್ಲಿ, ತಕ್ಷಣವೇ ಅವರ ವಿವರಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರವು ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಕೇಂದ್ರ ಗೃಹ ಸಚಿವಾಲಯ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ರಾಜ್ಯ ಸರ್ಕಾರವು ಸತತ ಸಂಪರ್ಕದಲ್ಲಿದ್ದು, ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ನೆರವು ನೀಡಲು ಮತ್ತು ನಾಪತ್ತೆಯಾದವರನ್ನು ಪತ್ತೆಹಚ್ಚಲು ಸಮರಪಾದಾದಿಯಲ್ಲಿ [&#8230;]</p>
<p>The post <a href="https://www.justkannada.in/nepal-flood-missing-kannadigas/">ನೇಪಾಳ ಪ್ರವಾಹ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಆಗಸ್ಟ್, 27,2026 (<a href="http://www.justkannada.in">www.justkannada.in</a>):</strong> ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ ನಾಗರಿಕರು ಯಾರಾದರೂ ನಾಪತ್ತೆಯಾಗಿದ್ದರೆ ಅಥವಾ ಸಂಪರ್ಕಕ್ಕೆ ಸಿಗದೇ ಇದ್ದಲ್ಲಿ, ತಕ್ಷಣವೇ ಅವರ ವಿವರಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರವು ಸಾರ್ವಜನಿಕರಲ್ಲಿ ಮನವಿ ಮಾಡಿದೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಕೇಂದ್ರ ಗೃಹ ಸಚಿವಾಲಯ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ರಾಜ್ಯ ಸರ್ಕಾರವು ಸತತ ಸಂಪರ್ಕದಲ್ಲಿದ್ದು, ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ನೆರವು ನೀಡಲು ಮತ್ತು ನಾಪತ್ತೆಯಾದವರನ್ನು ಪತ್ತೆಹಚ್ಚಲು ಸಮರಪಾದಾದಿಯಲ್ಲಿ ಕ್ರಮ ಕೈಗೊಳ್ಳುತ್ತಿದೆ.</p>
<p>ನೇಪಾಳದಲ್ಲಿ ನಿಮ್ಮ ಕುಟುಂಬಸ್ಥರು, ಸ್ನೇಹಿತರು ಅಥವಾ ಪರಿಚಿತರು ನಾಪತ್ತೆಯಾಗಿದ್ದಾರೆಂದು ಶಂಕಿಸಲಾಗಿದ್ದರೆ, ಸಾರ್ವಜನಿಕರು ನಾಪತ್ತೆಯಾದ ವ್ಯಕ್ತಿಯ ಪೂರ್ಣ ಹೆಸರು, ಮೊಬೈಲ್ ಸಂಖ್ಯೆ, ಕೊನೆಯದಾಗಿ ಸಂಪರ್ಕಿಸಿದ ಸ್ಥಳ ಮತ್ತು ಸಮಯ ಹಾಗೂ ಖಾಯಂ ವಿಳಾಸದ ವಿವರಗಳನ್ನು ಸರ್ಕಾರಕ್ಕೆ ತಕ್ಷಣವೇ ಒದಗಿಸಲು ಕೋರಲಾಗಿದೆ.<img loading="lazy" decoding="async" class="aligncenter size-full wp-image-160067" src="https://www.justkannada.in/wp-content/uploads/2026/08/nepal-flood.jpg1_.jpg" alt="" width="500" height="280" srcset="https://www.justkannada.in/wp-content/uploads/2026/08/nepal-flood.jpg1_.jpg 500w, https://www.justkannada.in/wp-content/uploads/2026/08/nepal-flood.jpg1_-300x168.jpg 300w, https://www.justkannada.in/wp-content/uploads/2026/08/nepal-flood.jpg1_-150x84.jpg 150w" sizes="auto, (max-width: 500px) 100vw, 500px" /></p>
<p>ಈ ವಿವರಗಳನ್ನು ನಮೂದಿಸಲು ರಾಜ್ಯ ಸರ್ಕಾರವು ವಿಶೇಷ ಗೂಗಲ್ ಫಾರ್ಮ್ (docs.google.com/forms/d/1gnw8B…) ಲಿಂಕ್ ಅನ್ನು ಸಹ ಒದಗಿಸಿದೆ.</p>
<p>ಸಂತ್ರಸ್ತರು ಮತ್ತು ಅವರ ಕುಟುಂಬಸ್ಥರ ನೆರವಿಗಾಗಿ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) 24&#215;7 ಸಹಾಯವಾಣಿ ತೆರೆದಿದ್ದು, ಸಾರ್ವಜನಿಕರು 1070 (ಟೋಲ್ ಫ್ರೀ) ಅಥವಾ 080-22253707 ಸಂಖ್ಯೆಗೆ ಕರೆ ಮಾಡಬಹುದು. ಇಮೇಲ್ ಮೂಲಕ ಮಾಹಿತಿ ನೀಡಲು seockarnataka@gmail.com ವಿಳಾಸಕ್ಕೆ ಕಳುಹಿಸಬಹುದಾಗಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಅಲ್ಲದೆ, ನೇಪಾಳದಲ್ಲಿ ಸಿಲುಕಿರುವ ಭಾರತೀಯರಿಗೆ ತುರ್ತು ನೆರವು ನೀಡಲು ಅಲ್ಲಿನ ಭಾರತೀಯ ರಾಯಭಾರ ಕಚೇರಿಯು ತುರ್ತು ವಾಟ್ಸಾಪ್ ಹಾಗೂ ಕರೆ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. ಸಾರ್ವಜನಿಕರು +977 9851316807, +977 9709107500 ಅಥವಾ +977 9810326117 ಸಂಖ್ಯೆಗಳನ್ನು ನೇರವಾಗಿ ಅಥವಾ ವಾಟ್ಸಾಪ್ ಮೂಲಕ ಸಂಪರ್ಕಿಸಿ ಮಾಹಿತಿ ಪಡೆಯಲು ಹಾಗೂ ನೆರವು ಕೋರಲು  ಪ್ರಕಟಣೆಯಲ್ಲಿ ತಿಳಿಸಿದೆ.</p>
<p>Key words: Nepal ,Flood, Government, appeals, information, missing, Kannadigas</p>
<p>The post <a href="https://www.justkannada.in/nepal-flood-missing-kannadigas/">ನೇಪಾಳ ಪ್ರವಾಹ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆ</title>
		<link>https://www.justkannada.in/ias-officer-gyanendra-kumar-missing/</link>
		
		<dc:creator><![CDATA[prashanth]]></dc:creator>
		<pubDate>Sat, 22 Aug 2026 08:04:01 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Gyanendra Kumar]]></category>
		<category><![CDATA[IAS officer]]></category>
		<category><![CDATA[missing]]></category>
		<category><![CDATA[mysteriously]]></category>
		<guid isPermaLink="false">https://www.justkannada.in/?p=159880</guid>

					<description><![CDATA[<p>ಬೆಂಗಳೂರು, ಆಗಸ್ಟ್, 22,2026 (www.justkannada.in):   ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆಯಾಗಿದ್ದು ಸಾಕಷ್ಟು ಇದೀಗ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.  ಮೂಡಿಸಿದೆ. ಅಧಿಕಾರಿ ಜ್ಞಾನೇಂದ್ರ ಕುಮಾರ್  ಅವರು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (MSME) ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಸೇವೆ ಸಲ್ಲಿಸಿದ್ದರು. ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದ ಅಕ್ರಮದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದರು. ಈ ಪ್ರಕರಣದಲ್ಲಿ ಜ್ಞಾನೇಂದ್ರ ಕುಮಾರ್ ಅವರು ಹಿಂದೆ [&#8230;]</p>
<p>The post <a href="https://www.justkannada.in/ias-officer-gyanendra-kumar-missing/">IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಆಗಸ್ಟ್, 22,2026 (<a href="http://www.justkannada.in">www.justkannada.in</a>):</strong>   ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆಯಾಗಿದ್ದು ಸಾಕಷ್ಟು ಇದೀಗ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.  ಮೂಡಿಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಅಧಿಕಾರಿ ಜ್ಞಾನೇಂದ್ರ ಕುಮಾರ್  ಅವರು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (MSME) ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಸೇವೆ ಸಲ್ಲಿಸಿದ್ದರು.</p>
<p>ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದ ಅಕ್ರಮದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದರು. ಈ ಪ್ರಕರಣದಲ್ಲಿ ಜ್ಞಾನೇಂದ್ರ ಕುಮಾರ್ ಅವರು ಹಿಂದೆ ಕೆಪಿಎಸ್ ಸಿಯಲ್ಲಿ ಕಾರ್ಯನಿರ್ವಹಿಸಿದ್ದ ಅವಧಿಯಲ್ಲಿನ ಪಾತ್ರ ಸೇರಿದಂತೆ ಹಲವು ಅಂಶಗಳನ್ನು ತನಿಖಾ ಸಂಸ್ಥೆಗಳು ಪರಿಶೀಲಿಸುತ್ತಿವೆ ಎಂಬ ಮಾಹಿತಿ ಇದ್ದು, ಇಡಿ  ದಾಳಿ ನಡೆದ ಮರುದಿನವೇ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರು ನಾಪತ್ತೆಯಾಗಿರದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ.<img loading="lazy" decoding="async" class="aligncenter size-full wp-image-159881" src="https://www.justkannada.in/wp-content/uploads/2026/08/ias.jpg" alt="" width="500" height="448" srcset="https://www.justkannada.in/wp-content/uploads/2026/08/ias.jpg 500w, https://www.justkannada.in/wp-content/uploads/2026/08/ias-300x269.jpg 300w, https://www.justkannada.in/wp-content/uploads/2026/08/ias-469x420.jpg 469w, https://www.justkannada.in/wp-content/uploads/2026/08/ias-150x134.jpg 150w" sizes="auto, (max-width: 500px) 100vw, 500px" /></p>
<p>ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ದ ಅವರು ಗುರುವಾರ ಬೆಳಗ್ಗೆ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿಕೊಂಡಿದ್ದು, ಬಳಿಕ ಅವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಜ್ಞಾನೇಂದ್ರ ಕುಮಾರ್ ದೆಹಲಿಗೆ ತೆರಳಲು ವಿಮಾನದ ಟಿಕೆಟ್‌ ಬುಕ್ ಮಾಡಿದ್ದರು ಎನ್ನಲಾಗಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: IAS officer, Gyanendra Kumar, mysteriously, Missing</p>
<p>The post <a href="https://www.justkannada.in/ias-officer-gyanendra-kumar-missing/">IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಮಾನತ್ತಾಗಿದ್ದ ಹೆಡ್ ಕಾನ್ಸ್ ಟೇಬಲ್ ಕಾಣೆ: ಪ್ರಕರಣ ದಾಖಲು</title>
		<link>https://www.justkannada.in/head-constable-missing/</link>
		
		<dc:creator><![CDATA[prashanth]]></dc:creator>
		<pubDate>Thu, 07 May 2026 10:46:20 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[case]]></category>
		<category><![CDATA[Head Constable]]></category>
		<category><![CDATA[missing]]></category>
		<category><![CDATA[registered]]></category>
		<category><![CDATA[suspended..]]></category>
		<guid isPermaLink="false">https://www.justkannada.in/?p=154573</guid>

					<description><![CDATA[<p>ಮೈಸೂರು,ಮೇ,7,2026 (www.justkannada.in):  ಅಮಾನತಿನಲ್ಲಿರುವ ನಗರ ಸಶಸ್ತ್ರ ಮೀಸಲು ಪಡೆ (ಸಿಎಆರ್) ಹೆಡ್ ಕಾನ್ಸ್ ಟೇಬಲ್ ಧನಂಜಯ್ ಕಾಣೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಅವರ ಪತ್ನಿ ರಾಜೇಶ್ವರಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ದೂರು ದಾಖಲಿಸಿದ್ದಾರೆ. ಕಾಣೆಯಾಗಿರುವ ಧನಂಜಯ್ ಅವರು ದೇವರಾಜ ಪೊಲೀಸ್ ಠಾಣೆಯಲ್ಲಿ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೆಲವು ದಿನಗಳ ಹಿಂದೆ ಕರ್ತವ್ಯದ ವೇಳೆ ದೇವರಾಜ ಠಾಣೆಯ ಸಿಬ್ಬಂದಿ ಉಮೇಶ್ ಹಾಗೂ ಧನಂಜಯ್ ನಡುವೆ 112 ಗರುಡ ವಾಹನದಲ್ಲಿ ಕ್ಷುಲ್ಲಕ ಕಾರಣಕ್ಕೆ ವಾಗ್ವಾದ ನಡೆದು, [&#8230;]</p>
<p>The post <a href="https://www.justkannada.in/head-constable-missing/">ಅಮಾನತ್ತಾಗಿದ್ದ ಹೆಡ್ ಕಾನ್ಸ್ ಟೇಬಲ್ ಕಾಣೆ: ಪ್ರಕರಣ ದಾಖಲು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮೇ,7,2026 (<a href="http://www.justkannada.in">www.justkannada.in</a>):</strong>  ಅಮಾನತಿನಲ್ಲಿರುವ ನಗರ ಸಶಸ್ತ್ರ ಮೀಸಲು ಪಡೆ (ಸಿಎಆರ್) ಹೆಡ್ ಕಾನ್ಸ್ ಟೇಬಲ್ ಧನಂಜಯ್ ಕಾಣೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಅವರ ಪತ್ನಿ ರಾಜೇಶ್ವರಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ದೂರು ದಾಖಲಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕಾಣೆಯಾಗಿರುವ ಧನಂಜಯ್ ಅವರು ದೇವರಾಜ ಪೊಲೀಸ್ ಠಾಣೆಯಲ್ಲಿ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೆಲವು ದಿನಗಳ ಹಿಂದೆ ಕರ್ತವ್ಯದ ವೇಳೆ ದೇವರಾಜ ಠಾಣೆಯ ಸಿಬ್ಬಂದಿ ಉಮೇಶ್ ಹಾಗೂ ಧನಂಜಯ್ ನಡುವೆ 112 ಗರುಡ ವಾಹನದಲ್ಲಿ ಕ್ಷುಲ್ಲಕ ಕಾರಣಕ್ಕೆ ವಾಗ್ವಾದ ನಡೆದು, ಬಳಿಕ ಚಕಮಕಿ ಸಂಭವಿಸಿತ್ತು. ಈ ವೇಳೆ ಉಮೇಶ್ ಅವರು ಧನಂಜಯ್ ಮೇಲೆ ಹಲ್ಲೆ ನಡೆಸಿದ ದೃಶ್ಯಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಪೊಲೀಸ್ ಇಲಾಖೆಗೆ ಮುಜುಗರ ಉಂಟುಮಾಡಿತ್ತು.</p>
<p>ಘಟನೆಯ ಬಳಿಕ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಇಬ್ಬರು ಸಿಬ್ಬಂದಿಯನ್ನೂ ಅಮಾನತು ಮಾಡಿದ್ದರು. ಬಳಿಕ ಉಮೇಶ್ ಅವರ ಅಮಾನತು ಆದೇಶವನ್ನು ರದ್ದುಪಡಿಸಿ ಮರು ಕರ್ತವ್ಯಕ್ಕೆ ನಿಯೋಜಿಸಲಾಗಿದ್ದರೂ, ಧನಂಜಯ್ ಅವರ ಅಮಾನತು ಮುಂದುವರಿಸಲಾಗಿತ್ತು ಎನ್ನಲಾಗಿದೆ.</p>
<p>ಈ ವಿಚಾರದಿಂದ ಧನಂಜಯ್ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ. ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಲು ಸಾಧ್ಯವಾಗದೆ ಅವರು ಮನನೊಂದಿದ್ದರು ಎನ್ನಲಾಗಿದೆ. ಮೂರು ದಿನಗಳ ಹಿಂದೆ ಹೂಟಗಳ್ಳಿ ಹೌಸಿಂಗ್ ಬೋರ್ಡ್ ನಿವಾಸದಿಂದ ಹೊರಟಿದ್ದ ಧನಂಜಯ್ ಮನೆಗೆ ಮರಳಿಲ್ಲ. ಈ ಹಿನ್ನೆಲೆಯಲ್ಲಿ ಅವರ ಪತ್ನಿ ರಾಜೇಶ್ವರಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.</p>
<p>ENGLISH SUMMARY..</p>
<p>Mysuru: Suspended City Armed Reserve head constable Dhananjay has reportedly gone missing, and his wife Rajeshwari has filed a missing complaint at Vijayanagar Police Station.</p>
<p>Dhananjay was serving as a driver at Devaraja Police Station. A few days ago, he was involved in a clash with fellow policeman Umesh inside a 112 Garuda vehicle while on duty. A viral video showing Umesh allegedly assaulting Dhananjay had embarrassed the police department, following which Mysuru Police Commissioner Seema Latkar suspended both personnel.</p>
<p>Recently, Umesh’s suspension was revoked and he was reinstated, while Dhananjay’s suspension continued. Family members say Dhananjay was mentally disturbed over the issue. He reportedly left his Hootagalli Housing Board residence three days ago and has not returned home since.</p>
<p>Key words: Suspended, head constable, missing, Case, registered</p>
<p>The post <a href="https://www.justkannada.in/head-constable-missing/">ಅಮಾನತ್ತಾಗಿದ್ದ ಹೆಡ್ ಕಾನ್ಸ್ ಟೇಬಲ್ ಕಾಣೆ: ಪ್ರಕರಣ ದಾಖಲು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪ್ರವಾಸಕ್ಕೆಂದು ಬಂದು ನಾಪತ್ತೆಯಾಗಿದ್ದ 14 ವರ್ಷದ ಬಾಲಕಿ ಶವವಾಗಿ ಪತ್ತೆ</title>
		<link>https://www.justkannada.in/missing-girl-found-dead-manikyadhara/</link>
		
		<dc:creator><![CDATA[prashanth]]></dc:creator>
		<pubDate>Fri, 10 Apr 2026 07:15:41 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[14 year-]]></category>
		<category><![CDATA[dead]]></category>
		<category><![CDATA[found]]></category>
		<category><![CDATA[Manikyadhara]]></category>
		<category><![CDATA[missing]]></category>
		<category><![CDATA[old girl]]></category>
		<guid isPermaLink="false">https://www.justkannada.in/?p=153557</guid>

					<description><![CDATA[<p>ಚಿಕ್ಕಮಗಳೂರು,ಏಪ್ರಿಲ್,10,2026 (www.justkannada.in): ಚಿಕ್ಕಮಗಳೂರು ಜಿಲ್ಲೆ ಕುಂಭದ್ರೋಣ ಪರ್ವತದ ಮಾಣಿಕ್ಯಧಾರದಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ14 ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ. ಕೇರಳ ಮೂಲದ ಶ್ರೀನಂದಾ ಚಿಕ್ಕಮಗಳೂರಿನ ಮಾಣಿಕ್ಯಧಾರದ ಶೋಲಾ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಏಪ್ರಿಲ್ 7 ರಂದು ಕುಂಭದ್ರೋಣ ಪರ್ವತದ ಮಾಣಿಕ್ಯಧಾರಕ್ಕೆ ಕುಟುಂಬ ಸಮೇತ ಶ್ರೀನಂದಾ ಪ್ರವಾಸಕ್ಕೆ ಬಂದಿದ್ದಳು. ಅಂದೇ ಅಲ್ಲಿಂದ ನಾಪತ್ತೆಯಾಗಿದ್ದಳು. ನಂತರ ಕುಟುಂಬ ಆತಂಕಕ್ಕೀಡಾಗಿತ್ತು. ನಂತರ  ಎಸ್ ಡಿಆರ್ ಎಫ್,  ಅಗ್ನಿಶಾಮಕ ದಳ, ಪೊಲೀಸರು ಶೋಧ ಕಾರ್ಯ ನಡೆಸಿದ್ದು ಈ ವೇಳೆ ಮಾಣಿಕ್ಯಧಾರದ ಸುಮಾರು 2 [&#8230;]</p>
<p>The post <a href="https://www.justkannada.in/missing-girl-found-dead-manikyadhara/">ಪ್ರವಾಸಕ್ಕೆಂದು ಬಂದು ನಾಪತ್ತೆಯಾಗಿದ್ದ 14 ವರ್ಷದ ಬಾಲಕಿ ಶವವಾಗಿ ಪತ್ತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಿಕ್ಕಮಗಳೂರು,ಏಪ್ರಿಲ್,10,2026 (<a href="http://www.justkannada.in">www.justkannada.in</a>):</strong> ಚಿಕ್ಕಮಗಳೂರು ಜಿಲ್ಲೆ ಕುಂಭದ್ರೋಣ ಪರ್ವತದ ಮಾಣಿಕ್ಯಧಾರದಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ14 ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕೇರಳ ಮೂಲದ ಶ್ರೀನಂದಾ ಚಿಕ್ಕಮಗಳೂರಿನ ಮಾಣಿಕ್ಯಧಾರದ ಶೋಲಾ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಏಪ್ರಿಲ್ 7 ರಂದು ಕುಂಭದ್ರೋಣ ಪರ್ವತದ ಮಾಣಿಕ್ಯಧಾರಕ್ಕೆ ಕುಟುಂಬ ಸಮೇತ ಶ್ರೀನಂದಾ ಪ್ರವಾಸಕ್ಕೆ ಬಂದಿದ್ದಳು. ಅಂದೇ ಅಲ್ಲಿಂದ ನಾಪತ್ತೆಯಾಗಿದ್ದಳು.</p>
<p>ನಂತರ ಕುಟುಂಬ ಆತಂಕಕ್ಕೀಡಾಗಿತ್ತು. ನಂತರ  ಎಸ್ ಡಿಆರ್ ಎಫ್,  ಅಗ್ನಿಶಾಮಕ ದಳ, ಪೊಲೀಸರು ಶೋಧ ಕಾರ್ಯ ನಡೆಸಿದ್ದು ಈ ವೇಳೆ ಮಾಣಿಕ್ಯಧಾರದ ಸುಮಾರು 2 ಸಾವಿರ ಅಡಿ ಕೆಳಗೆ ಶ್ರೀನಂದಾ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ.</p>
<p>Key words: Missing, 14-year, old girl, found ,dead, Manikyadhara</p>
<p>The post <a href="https://www.justkannada.in/missing-girl-found-dead-manikyadhara/">ಪ್ರವಾಸಕ್ಕೆಂದು ಬಂದು ನಾಪತ್ತೆಯಾಗಿದ್ದ 14 ವರ್ಷದ ಬಾಲಕಿ ಶವವಾಗಿ ಪತ್ತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಮೆರಿಕಾದಲ್ಲಿ ಕರ್ನಾಟಕದ ವಿದ್ಯಾರ್ಥಿ ನಾಪತ್ತೆ</title>
		<link>https://www.justkannada.in/karnataka-student-missing/</link>
		
		<dc:creator><![CDATA[prashanth]]></dc:creator>
		<pubDate>Sat, 14 Feb 2026 05:38:29 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[America]]></category>
		<category><![CDATA[Karnataka student]]></category>
		<category><![CDATA[missing]]></category>
		<guid isPermaLink="false">https://www.justkannada.in/?p=151443</guid>

					<description><![CDATA[<p>ಬೆಂಗಳೂರು,ಫೆಬ್ರವರಿ,14,2026 (www.justkannada.in): ಅಮೆರಿಕಾದಲ್ಲಿ ಕರ್ನಾಟಕದ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಸಾಕೇತ್ ಶ್ರೀನಿವಾಸಯ್ಯ ಎಂಬ 22  ವರ್ಷದ ವಿದ್ಯಾರ್ಥಿ ನಾಪತ್ತೆಯಾಗಿದ್ದಾನೆ. ಯೂನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯಾದಲ್ಲಿ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ, ಫೆಬ್ರವರಿ  9 ರಿಂದ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ. ಫೆಬ್ರವರಿ 9 ರಂದು ಕ್ಯಾಲಿಫೋರ್ನಿಯಾದ ಬರ್ಕಲಿ ಹಿಲ್ಸ್ ನಲ್ಲಿರುವ ಲೇಕ್ ಅನಜ್ ಬಳಿ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಕೊನೆಯದಾಗಿ ಕಾಣಿಸಿಕೊಂಡಿದ್ದನು. ಇದೀಗ ನಾಪತ್ತೆಯಾಗಿದ್ದು, ಸಾಕೇತ್ ಶ್ರೀನಿವಾಸಯ್ಯ ಪೋಷಕರ ಜೊತೆಗೆ ಸ್ಯಾನ್ ಫ್ರಾನ್ಸಿಸ್ಕೋದ ಭಾರತದ ಕಾನ್ಸುಲೇಟ್ ಜನರಲ್ ಸಂಪರ್ಕದಲ್ಲಿದ್ದಾರೆ. [&#8230;]</p>
<p>The post <a href="https://www.justkannada.in/karnataka-student-missing/">ಅಮೆರಿಕಾದಲ್ಲಿ ಕರ್ನಾಟಕದ ವಿದ್ಯಾರ್ಥಿ ನಾಪತ್ತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,14,2026 (<a href="http://www.justkannada.in">www.justkannada.in</a>):</strong> ಅಮೆರಿಕಾದಲ್ಲಿ ಕರ್ನಾಟಕದ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸಾಕೇತ್ ಶ್ರೀನಿವಾಸಯ್ಯ ಎಂಬ 22  ವರ್ಷದ ವಿದ್ಯಾರ್ಥಿ ನಾಪತ್ತೆಯಾಗಿದ್ದಾನೆ. ಯೂನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯಾದಲ್ಲಿ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ, ಫೆಬ್ರವರಿ  9 ರಿಂದ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.</p>
<p>ಫೆಬ್ರವರಿ 9 ರಂದು ಕ್ಯಾಲಿಫೋರ್ನಿಯಾದ ಬರ್ಕಲಿ ಹಿಲ್ಸ್ ನಲ್ಲಿರುವ ಲೇಕ್ ಅನಜ್ ಬಳಿ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಕೊನೆಯದಾಗಿ ಕಾಣಿಸಿಕೊಂಡಿದ್ದನು. ಇದೀಗ ನಾಪತ್ತೆಯಾಗಿದ್ದು, ಸಾಕೇತ್ ಶ್ರೀನಿವಾಸಯ್ಯ ಪೋಷಕರ ಜೊತೆಗೆ ಸ್ಯಾನ್ ಫ್ರಾನ್ಸಿಸ್ಕೋದ ಭಾರತದ ಕಾನ್ಸುಲೇಟ್ ಜನರಲ್ ಸಂಪರ್ಕದಲ್ಲಿದ್ದಾರೆ. ಸಾಕೇತ್ ಶ್ರೀನಿವಾಸಯ್ಯ ಐಐಟಿ ಮದ್ರಾಸ್‌ ಪದವಿಧರನಾಗಿದ್ದಾನೆ.</p>
<p>Key words: Karnataka student, missing, America</p>
<p>The post <a href="https://www.justkannada.in/karnataka-student-missing/">ಅಮೆರಿಕಾದಲ್ಲಿ ಕರ್ನಾಟಕದ ವಿದ್ಯಾರ್ಥಿ ನಾಪತ್ತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಿಪೇರಿಗೆ ಬಿಟ್ಟ ಕಾರಲ್ಲಿದ್ದ ರಿವಾಲ್ವರ್ ನಾಪತ್ತೆ&#8230;!</title>
		<link>https://www.justkannada.in/revolver-missing-car/</link>
		
		<dc:creator><![CDATA[prashanth]]></dc:creator>
		<pubDate>Wed, 05 Nov 2025 10:53:27 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[car]]></category>
		<category><![CDATA[missing]]></category>
		<category><![CDATA[Mysore.]]></category>
		<category><![CDATA[repairs]]></category>
		<category><![CDATA[revolver]]></category>
		<guid isPermaLink="false">https://www.justkannada.in/?p=147390</guid>

					<description><![CDATA[<p>ಮೈಸೂರು,ನವೆಂಬರ್,5,2025 (www.justkannada.in): ಕಾರನ್ನು ರಿಪೇರಿಗೆ ಬಿಟ್ಟಿದ್ದ ವೇಳೆ ಕಾರಿನಲ್ಲಿದ್ದ ರಿವಾಲ್ವಾರ್ ನಾಪತ್ತೆಯಾಗಿದ್ದು ಈ ಸಂಬಂಧ  ಮೈಸೂರಿನ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೆಸ್ ರಿಪೋರ್ಟರ್ ಆಗಿರುವ ಕುಶಾಲನಗರ ಮಂಗಲಾ ಗ್ರಾಮದ ಕಾಫಿ ಎಸ್ಟೇಟ್ ಮಾಲೀಕ ತಿಮ್ಮಯ್ಯ ಅವರಿಗೆ ಸೇರಿದ್ದ ರಿವಾಲ್ವಾರ್ ನಾಪತ್ತೆಯಾಗಿದೆ. ಕಾಣೆಯಾದ ತಮ್ಮ ರಿವಾಲ್ವರ್ ಪತ್ತೆ ಹಚ್ಚಿಕೊಡುವಂತೆ ತಿಮ್ಮಯ್ಯ ಅವರು ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ತಿಮ್ಮಯ್ಯ ಅವರು ತಮ್ಮ ಆತ್ಮರಕ್ಷಣೆಗಾಗಿ  2016 ರಲ್ಲಿ .22 ಬೋರ್ ರಿವಾಲ್ವರ್ ಖರೀದಿಸಿ 100 ಲೈವ್ ಬುಲೆಟ್ ಗಳನ್ನೂ [&#8230;]</p>
<p>The post <a href="https://www.justkannada.in/revolver-missing-car/">ರಿಪೇರಿಗೆ ಬಿಟ್ಟ ಕಾರಲ್ಲಿದ್ದ ರಿವಾಲ್ವರ್ ನಾಪತ್ತೆ&#8230;!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ನವೆಂಬರ್,5,2025 (www.justkannada.in):</strong> ಕಾರನ್ನು ರಿಪೇರಿಗೆ ಬಿಟ್ಟಿದ್ದ ವೇಳೆ ಕಾರಿನಲ್ಲಿದ್ದ ರಿವಾಲ್ವಾರ್ ನಾಪತ್ತೆಯಾಗಿದ್ದು ಈ ಸಂಬಂಧ  ಮೈಸೂರಿನ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಪ್ರೆಸ್ ರಿಪೋರ್ಟರ್ ಆಗಿರುವ ಕುಶಾಲನಗರ ಮಂಗಲಾ ಗ್ರಾಮದ ಕಾಫಿ ಎಸ್ಟೇಟ್ ಮಾಲೀಕ ತಿಮ್ಮಯ್ಯ ಅವರಿಗೆ ಸೇರಿದ್ದ ರಿವಾಲ್ವಾರ್ ನಾಪತ್ತೆಯಾಗಿದೆ. ಕಾಣೆಯಾದ ತಮ್ಮ ರಿವಾಲ್ವರ್ ಪತ್ತೆ ಹಚ್ಚಿಕೊಡುವಂತೆ ತಿಮ್ಮಯ್ಯ ಅವರು ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.</p>
<p>ತಿಮ್ಮಯ್ಯ ಅವರು ತಮ್ಮ ಆತ್ಮರಕ್ಷಣೆಗಾಗಿ  2016 ರಲ್ಲಿ .22 ಬೋರ್ ರಿವಾಲ್ವರ್ ಖರೀದಿಸಿ 100 ಲೈವ್ ಬುಲೆಟ್ ಗಳನ್ನೂ ಸಹ ಖರೀದಿಸಿದ್ದರು. ತಮ್ಮ ಫೋರ್ಡ್ ಕಾರನ್ನ ರಿಪೇರಿ ಮಾಡಿಸಲು ತಿಮ್ಮಯ್ಯ ಮೈಸೂರಿಗೆ ಆಗಮಿಸಿದ್ದರು.  ಈ ಮಧ್ಯೆ ತಮ್ಮ ಪ್ಯಾಂಟ್ ಜೇಬಿನಲ್ಲಿದ್ದ ರಿವಾಲ್ವರ್ ಹಾಗೂ 8 ಜೀವಂತ ಗುಂಡುಗಳನ್ನ ಡ್ರೈವರ್ ಸೀಟ್ ನ ಜಿಪ್ ಪರ್ಸ್ ನಲ್ಲಿಟ್ಟಿದ್ದರು.<img loading="lazy" decoding="async" class="aligncenter size-full wp-image-147392" src="https://www.justkannada.in/wp-content/uploads/2025/11/reval.jpg12.jpg" alt="" width="500" height="646" srcset="https://www.justkannada.in/wp-content/uploads/2025/11/reval.jpg12.jpg 500w, https://www.justkannada.in/wp-content/uploads/2025/11/reval.jpg12-232x300.jpg 232w, https://www.justkannada.in/wp-content/uploads/2025/11/reval.jpg12-325x420.jpg 325w, https://www.justkannada.in/wp-content/uploads/2025/11/reval.jpg12-150x194.jpg 150w, https://www.justkannada.in/wp-content/uploads/2025/11/reval.jpg12-300x388.jpg 300w" sizes="auto, (max-width: 500px) 100vw, 500px" /></p>
<p>ಟಿಪ್ಪು ಸರ್ಕಲ್ ಬಳಿ ಇರುವ ಗ್ಯಾರೇಜ್ ನಲ್ಲಿ ಕಾರನ್ನ ರಿಪೇರಿಗೆ ಬಿಟ್ಟಿದ್ದರು. ರಿಪೇರಿಗೆ ಬಿಡುವ ಸಮಯದಲ್ಲಿ ತಿಮ್ಮಯ್ಯ ಅವರು ರಿವಾಲ್ವರ್ ತೆಗೆದುಕೊಂಡಿಲ್ಲ. ನಂತರ ರಿಪೇರಿಯಾದ ಕಾರನ್ನ ಹಿಂಪಡೆದು ತಾವು ತಂಗಿದ್ದ ಲಾಡ್ಜ್ ಗೆ ತಲುಪಿ ಪರಿಶೀಲಿಸಿದ್ದು, ಈ ವೇಳೆ ರಿವಾಲ್ವರ್ ನಾಪತ್ತೆಯಾಗಿದೆ. ಗ್ಯಾರೇಜ್ ಮಾಲೀಕನನ್ನ ವಿಚಾರಿಸಿದಾಗ ನನಗೆ ಗೊತ್ತಿಲ್ಲವೆಂದು ಉತ್ತರ ಕೊಟ್ಟಿದ್ದಾನೆ. ಇನ್ನು  ಕಾಣೆಯಾದ ತಮ್ಮ ರಿವಾಲ್ವರ್ ಪತ್ತೆ ಹಚ್ಚಿಕೊಡುವಂತೆ ತಿಮ್ಮಯ್ಯ ಅವರು ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.</p>
<p>Key words:  revolver, missing, car, repairs, Mysore</p>
<p>The post <a href="https://www.justkannada.in/revolver-missing-car/">ರಿಪೇರಿಗೆ ಬಿಟ್ಟ ಕಾರಲ್ಲಿದ್ದ ರಿವಾಲ್ವರ್ ನಾಪತ್ತೆ&#8230;!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುಡಾ ಕೇಸ್ ನಲ್ಲಿ ಫೈಲ್ ಗಳು ಮಿಸ್ ಆಗಿವೆ- ಛಲವಾದಿ ನಾರಾಯಣಸ್ವಾಮಿ</title>
		<link>https://www.justkannada.in/chalavadi-narayanaswamy-9/</link>
		
		<dc:creator><![CDATA[prashanth]]></dc:creator>
		<pubDate>Mon, 21 Jul 2025 11:32:25 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[chalavadi Narayanaswamy]]></category>
		<category><![CDATA[files]]></category>
		<category><![CDATA[missing]]></category>
		<category><![CDATA[Muda case]]></category>
		<guid isPermaLink="false">https://www.justkannada.in/?p=143049</guid>

					<description><![CDATA[<p>ಬೆಂಗಳೂರು,ಜುಲೈ,21,2025 (www.justkannada.in): ಮುಡಾ ಹಗರಣ ಸಂಬಂಧ ಹೈಕೋರ್ಟ್ ಆದೇಶ ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂಕೋರ್ಟ್  ವಜಾಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ  ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಸುಪ್ರೀಂಕೋರ್ಟ್ ತೀರ್ಪು ಕುರಿತು ಪ್ರತಿಕ್ರಿಯಿಸಿದ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ,  ಮುಡಾ ಕೇಸ್ ನಲ್ಲಿ ಫೈಲ್ ಗಳು ಮಿಸ್ ಆಗಿವೆ. ದಾಖಲೆ ಮಿಸ್ಸಿಂಗ್  ಬಗ್ಗೆ ಇಡಿ ತನಿಖೆಯಲ್ಲೂ ಬಹಿರಂಗವಾಗಿದೆ.  ಭ್ರಷ್ಟಾಚಾರ ನಡೆದಿದೆ ಅಂತಾ ಎಲ್ಲರಿಗೂ ಗೊತ್ತಾಗಿದೆ.  ತೀರ್ಪು ಸರಿಯಾಗಿ ಬರಬೇಕಾದರೇ ಪುರಾವೆ ಬೇಕು ಪುರಾವೆ ಸರಿಯಾಗಿ [&#8230;]</p>
<p>The post <a href="https://www.justkannada.in/chalavadi-narayanaswamy-9/">ಮುಡಾ ಕೇಸ್ ನಲ್ಲಿ ಫೈಲ್ ಗಳು ಮಿಸ್ ಆಗಿವೆ- ಛಲವಾದಿ ನಾರಾಯಣಸ್ವಾಮಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,21,2025 (<a href="http://www.justkannada.in">www.justkannada.in</a>):</strong> ಮುಡಾ ಹಗರಣ ಸಂಬಂಧ ಹೈಕೋರ್ಟ್ ಆದೇಶ ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂಕೋರ್ಟ್  ವಜಾಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ  ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿದ್ದಾರೆ. <img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸುಪ್ರೀಂಕೋರ್ಟ್ ತೀರ್ಪು ಕುರಿತು ಪ್ರತಿಕ್ರಿಯಿಸಿದ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ,  ಮುಡಾ ಕೇಸ್ ನಲ್ಲಿ ಫೈಲ್ ಗಳು ಮಿಸ್ ಆಗಿವೆ. ದಾಖಲೆ ಮಿಸ್ಸಿಂಗ್  ಬಗ್ಗೆ ಇಡಿ ತನಿಖೆಯಲ್ಲೂ ಬಹಿರಂಗವಾಗಿದೆ.  ಭ್ರಷ್ಟಾಚಾರ ನಡೆದಿದೆ ಅಂತಾ ಎಲ್ಲರಿಗೂ ಗೊತ್ತಾಗಿದೆ.  ತೀರ್ಪು ಸರಿಯಾಗಿ ಬರಬೇಕಾದರೇ ಪುರಾವೆ ಬೇಕು ಪುರಾವೆ ಸರಿಯಾಗಿ ಒದಗಿಸಲಿಲ್ಲ ಎಂದು ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Files , Muda Case, Missing, Chalavadi Narayanaswamy</p>
<p>The post <a href="https://www.justkannada.in/chalavadi-narayanaswamy-9/">ಮುಡಾ ಕೇಸ್ ನಲ್ಲಿ ಫೈಲ್ ಗಳು ಮಿಸ್ ಆಗಿವೆ- ಛಲವಾದಿ ನಾರಾಯಣಸ್ವಾಮಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಲಾಂಗ್, ಮಚ್ಚಿನಿಂದ ಹಲ್ಲೆಗೆ ಒಳಗಾಗಿ ಆಸ್ಪತ್ರೆ ಸೇರಿದ್ದ ನಾಲ್ವರು ನಾಪತ್ತೆ..!</title>
		<link>https://www.justkannada.in/assault-four-people/</link>
		
		<dc:creator><![CDATA[prashanth]]></dc:creator>
		<pubDate>Sat, 12 Jul 2025 06:14:06 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Assault]]></category>
		<category><![CDATA[Four people]]></category>
		<category><![CDATA[hospitalized]]></category>
		<category><![CDATA[missing]]></category>
		<category><![CDATA[Mysore.]]></category>
		<guid isPermaLink="false">https://www.justkannada.in/?p=142675</guid>

					<description><![CDATA[<p>ಮೈಸೂರು,ಜುಲೈ,12,2025 (www.justkannada.in): ಮೈಸೂರಿನ ರಾಮಾನುಜ ರಸ್ತೆಯಲ್ಲಿ ದುಷ್ಕರ್ಮಿಗಳಿಂದ  ಲಾಂಗ್, ಮಚ್ಚಿನಿಂದ ಹಲ್ಲೆಗೆ ಒಳಗಾಗಿ ಕೆಆರ್ ಆಸ್ಪತ್ರೆಗೆ ದಾಖಲಾಗಿದ್ದ ನಾಲ್ವರು  ಇದೀಗ ದಿಢೀರ್ ನಾಪತ್ತೆಯಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಆಟೋದಲ್ಲಿದ್ದ ಕುಮುದಾ, ವಿಶಾಲಾಕ್ಷಿ, ರೇಣುಕಮ್ಮ, ರಾಜಣ್ಣ ಮೇಲೆ ಕಾರಿನಲ್ಲಿ ಬಂದ ವ್ಯಕ್ತಿಗಳು ಏಕಾಏಕಿ ಮಾರಣಾಂತಿಕ ಹಲ್ಲೆ  ನಡೆಸಿದ್ದರು. ನಂತರ ಹಲ್ಲೆಗೊಳಗಾದ ನಾಲ್ವರು ಕೆ.ಆರ್.ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ನಾಪತ್ತೆಯಾಗಿರುವ ನಾಲ್ವರು ಮನೆಯಲ್ಲೂ ಇಲ್ಲ, ಆಸ್ಪತ್ರೆಯಲ್ಲೂ ಪತ್ತೆ ಇಲ್ಲ. ಹಲ್ಲೆಗೊಳಗಾದವರು ಕೆ. ಆರ್ ಆಸ್ಪತ್ರೆಯಿಂದ ಏಕಾಏಕಿ  ಮೆಡಿಕಲ್ [&#8230;]</p>
<p>The post <a href="https://www.justkannada.in/assault-four-people/">ಲಾಂಗ್, ಮಚ್ಚಿನಿಂದ ಹಲ್ಲೆಗೆ ಒಳಗಾಗಿ ಆಸ್ಪತ್ರೆ ಸೇರಿದ್ದ ನಾಲ್ವರು ನಾಪತ್ತೆ..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,12,2025 (<a href="http://www.justkannada.in">www.justkannada.in</a>):</strong> ಮೈಸೂರಿನ ರಾಮಾನುಜ ರಸ್ತೆಯಲ್ಲಿ ದುಷ್ಕರ್ಮಿಗಳಿಂದ  ಲಾಂಗ್, ಮಚ್ಚಿನಿಂದ ಹಲ್ಲೆಗೆ ಒಳಗಾಗಿ ಕೆಆರ್ ಆಸ್ಪತ್ರೆಗೆ ದಾಖಲಾಗಿದ್ದ ನಾಲ್ವರು  ಇದೀಗ ದಿಢೀರ್ ನಾಪತ್ತೆಯಾಗಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕಳೆದ ಎರಡು ದಿನಗಳ ಹಿಂದೆ ಆಟೋದಲ್ಲಿದ್ದ ಕುಮುದಾ, ವಿಶಾಲಾಕ್ಷಿ, ರೇಣುಕಮ್ಮ, ರಾಜಣ್ಣ ಮೇಲೆ ಕಾರಿನಲ್ಲಿ ಬಂದ ವ್ಯಕ್ತಿಗಳು ಏಕಾಏಕಿ ಮಾರಣಾಂತಿಕ ಹಲ್ಲೆ  ನಡೆಸಿದ್ದರು. ನಂತರ ಹಲ್ಲೆಗೊಳಗಾದ ನಾಲ್ವರು ಕೆ.ಆರ್.ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ನಾಪತ್ತೆಯಾಗಿರುವ ನಾಲ್ವರು ಮನೆಯಲ್ಲೂ ಇಲ್ಲ, ಆಸ್ಪತ್ರೆಯಲ್ಲೂ ಪತ್ತೆ ಇಲ್ಲ.</p>
<p>ಹಲ್ಲೆಗೊಳಗಾದವರು ಕೆ. ಆರ್ ಆಸ್ಪತ್ರೆಯಿಂದ ಏಕಾಏಕಿ  ಮೆಡಿಕಲ್ ಎಗೈನಸ್ಟ್ ಡಿಸ್ಚಾರ್ಜ್ ಆಗಿದ್ದು, ಯಾರಿಗೂ ತಿಳಿಸದೆ, ವೈದ್ಯರ ಅನುಮತಿ ಪಡೆಯದೆ ತೆರಳಿದ್ದಾರೆ ಎನ್ನಲಾಗಿದೆ. ಆಸ್ಪತ್ರೆಯಲ್ಲಿ ಅಡ್ಮಿಟ್ ಆಗುವಂತೆ ಆಸ್ಪತ್ರೆ ವೈದ್ಯರು ತಿಳಿಸಿದ್ದರು. ಆದರೆ ವೈದ್ಯರ ಮಾತು ನಿರ್ಲಕ್ಷಿಸಿ ರಾತ್ರಿ ಕಳೆದು ಬೆಳಗ್ಗೆಯಾಗುವಷ್ಟರಲ್ಲಿ ನಾಲ್ವರು ಸಹ ಸ್ವತಃ ಡಿಸ್ಚಾರ್ಜ್ ಆಗಿ ತೆರಳಿದ್ದಾರೆ. ಹೀಗಾಗಿ ನಾಲ್ವರ ಏಕಾಏಕಿ ನಾಪತ್ತೆಯಿಂದ ಹಲವು ಅನುಮಾನ ಹುಟ್ಟಿಕೊಂಡಿದೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Mysore, Assault, four people, hospitalized, missing</p>
<p>The post <a href="https://www.justkannada.in/assault-four-people/">ಲಾಂಗ್, ಮಚ್ಚಿನಿಂದ ಹಲ್ಲೆಗೆ ಒಳಗಾಗಿ ಆಸ್ಪತ್ರೆ ಸೇರಿದ್ದ ನಾಲ್ವರು ನಾಪತ್ತೆ..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ</title>
		<link>https://www.justkannada.in/three-people-missing-found-dead-body/</link>
		
		<dc:creator><![CDATA[prashanth]]></dc:creator>
		<pubDate>Thu, 14 Nov 2024 05:41:03 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[dead body]]></category>
		<category><![CDATA[found]]></category>
		<category><![CDATA[missing]]></category>
		<category><![CDATA[three people]]></category>
		<guid isPermaLink="false">https://www.justkannada.in/?p=132021</guid>

					<description><![CDATA[<p>ಶಿವಮೊಗ್ಗ,ನವೆಂಬರ್,14,2024 (www.justkannada.in): ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂರು ಯುವಕರು  ಶವವಾಗಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಳಸವಳ್ಳಿ ಗ್ರಾಮದ ಬಳಿ ನಡೆದಿದೆ. ಕಳಸವಳ್ಳಿ ಗ್ರಾಮದ ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಮೂರು ಯುವಕರು ನಾಪತ್ತೆಯಾಗಿದ್ದರು. ಚೇತನ ಜೈನ್ (28) ರಾಜು (28) ಹಾಗೂ ಸಂದೀಪ್ (30) ಶವವಾಗಿ ಪತ್ತೆಯಾಗಿದ್ದಾರೆ.  ಇವರು ಹುಲಿದೇವರಬನ ನಿವಾಸಿಗಳು ಎಂದು ತಿಳಿದುಬಂದಿದೆ. ನಿನ್ನೆ ಶರಾವತಿ ಹಿನ್ನೀರಿನಲ್ಲಿ ತೆಪ್ಪದಲ್ಲಿದ್ದಲ್ಲಿ ತೆರಳಿದ್ದ ಒಟ್ಟು ಐವರ ಪೈಕಿ ರಾಜು, ಸಂದೀಪ್ ಭಟ್ ಮತ್ತು [&#8230;]</p>
<p>The post <a href="https://www.justkannada.in/three-people-missing-found-dead-body/">ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಶಿ<strong>ವಮೊಗ್ಗ,ನವೆಂಬರ್,14,2024 (<a href="http://www.justkannada.in">www.justkannada.in</a>): </strong>ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂರು ಯುವಕರು  ಶವವಾಗಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಳಸವಳ್ಳಿ ಗ್ರಾಮದ ಬಳಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕಳಸವಳ್ಳಿ ಗ್ರಾಮದ ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಮೂರು ಯುವಕರು ನಾಪತ್ತೆಯಾಗಿದ್ದರು. ಚೇತನ ಜೈನ್ (28) ರಾಜು (28) ಹಾಗೂ ಸಂದೀಪ್ (30) ಶವವಾಗಿ ಪತ್ತೆಯಾಗಿದ್ದಾರೆ.  ಇವರು ಹುಲಿದೇವರಬನ ನಿವಾಸಿಗಳು ಎಂದು ತಿಳಿದುಬಂದಿದೆ.</p>
<p>ನಿನ್ನೆ ಶರಾವತಿ ಹಿನ್ನೀರಿನಲ್ಲಿ ತೆಪ್ಪದಲ್ಲಿದ್ದಲ್ಲಿ ತೆರಳಿದ್ದ ಒಟ್ಟು ಐವರ ಪೈಕಿ ರಾಜು, ಸಂದೀಪ್ ಭಟ್ ಮತ್ತು ಚೇತನ್ ನಾಪತ್ತೆಯಾಗಿದ್ದು, ನವೀನ್ ಹಾಗೂ ಯಶ್ವಂತ್‌ ಈಜಿಕೊಂಡು ದಡ ಸೇರಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>
<p>Key words: three people, missing, found, dead body</p>
<p>The post <a href="https://www.justkannada.in/three-people-missing-found-dead-body/">ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
