<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>MLA Muniratha Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/mla-muniratha/feed/" rel="self" type="application/rss+xml" />
	<link>https://www.justkannada.in/tag/mla-muniratha/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 20 Sep 2024 04:53:57 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>MLA Muniratha Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/mla-muniratha/</link>
	<width>32</width>
	<height>32</height>
</image> 
	<item>
		<title>ಬಿಜೆಪಿ ಶಾಸಕ ಮುನಿರತ್ನ ಮತ್ತೆ ಅರೆಸ್ಟ್</title>
		<link>https://www.justkannada.in/bjp-mla-muniratha-arrested-again/</link>
		
		<dc:creator><![CDATA[prashanth]]></dc:creator>
		<pubDate>Fri, 20 Sep 2024 04:53:57 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[again]]></category>
		<category><![CDATA[arrested]]></category>
		<category><![CDATA[BJP]]></category>
		<category><![CDATA[MLA Muniratha]]></category>
		<guid isPermaLink="false">https://www.justkannada.in/?p=129510</guid>

					<description><![CDATA[<p>ಬೆಂಗಳೂರು, ಸೆಪ್ಟೆಂಬರ್​ ,20,2024 (www.justkannada.in):  ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿದಂತೆ ಜಾಮೀನು ಪಡೆದು ಹೊರಬಂದಿದ್ದ ಆರ್​ಆರ್​ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನ ಮತ್ತೆ ಬಂಧಿಸಲಾಗಿದೆ. ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ಅವರನ್ನ ಬಂಧಿಸಿದ್ದಾರೆ. ಜಾಮೀನು ಪಡೆದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಶಾಸಕ ಮುನಿರತ್ನ ಬಂಧನವಾಗಿದೆ. 2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ [&#8230;]</p>
<p>The post <a href="https://www.justkannada.in/bjp-mla-muniratha-arrested-again/">ಬಿಜೆಪಿ ಶಾಸಕ ಮುನಿರತ್ನ ಮತ್ತೆ ಅರೆಸ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಸೆಪ್ಟೆಂಬರ್​ ,20,2024 (<a href="http://www.justkannada.in">www.justkannada.in</a>): </strong> ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿದಂತೆ ಜಾಮೀನು ಪಡೆದು ಹೊರಬಂದಿದ್ದ ಆರ್​ಆರ್​ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನ ಮತ್ತೆ ಬಂಧಿಸಲಾಗಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ಅವರನ್ನ ಬಂಧಿಸಿದ್ದಾರೆ. ಜಾಮೀನು ಪಡೆದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಶಾಸಕ ಮುನಿರತ್ನ ಬಂಧನವಾಗಿದೆ.</p>
<p>2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ.</p>
<p>ಸಂತ್ರಸ್ತೆ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಶಾಸಕ ಮುನಿರತ್ನ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಪ್ರಕರಣ ಸಂಬಂಧ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ಅವರನ್ನು ಪರಪ್ಪನ ಅಗ್ರಹಾರದಲ್ಲೇ ಬಂಧಿಸಿದ್ದಾರೆ.</p>
<p>Key words: BJP ,MLA Muniratha, arrested, again</p>
<p>The post <a href="https://www.justkannada.in/bjp-mla-muniratha-arrested-again/">ಬಿಜೆಪಿ ಶಾಸಕ ಮುನಿರತ್ನ ಮತ್ತೆ ಅರೆಸ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾಳೆಗೆ ಶಾಸಕ ಮುನಿರತ್ನ ‘ಬೇಲ್’ ಭವಿಷ್ಯ: ಜಾಮೀನು  ಆದೇಶ ಕಾಯ್ದಿರಿಸಿದ ಕೋರ್ಟ್</title>
		<link>https://www.justkannada.in/mla-muniratha-bail-order-court-reserved-tomorrow/</link>
		
		<dc:creator><![CDATA[prashanth]]></dc:creator>
		<pubDate>Wed, 18 Sep 2024 08:20:30 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[bail order]]></category>
		<category><![CDATA[court]]></category>
		<category><![CDATA[MLA Muniratha]]></category>
		<category><![CDATA[reserved]]></category>
		<category><![CDATA[Tomorrow]]></category>
		<guid isPermaLink="false">https://www.justkannada.in/?p=129418</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,18,2024 (www.justkannada.in):  ಗುತ್ತಿಗೆದಾರ ಚಲುವರಾಜುಗೆ ಜೀವ ಬೆದರಿಕೆ , ಜಾತಿ ನಿಂದನೆ ಆರೋಪದಲ್ಲಿ ಬಂಧಿತರಾಗಿರುವ ಆರ್.ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಅವರ ಜಾಮೀನು ಅರ್ಜಿ ಆದೇಶವನ್ನ 82ನೇ ಸಿಸಿಹೆಚ್ ನ್ಯಾಯಾಲಯ ನಾಳೆಗೆ ಕಾಯ್ದಿರಿಸಿದೆ. ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ ನೀಡಿದ, ಜಾತಿ ನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯ ಈಗಾಗಲೇ ನ್ಯಾಯಾಂಗ ಬಂಧನಕ್ಕೆ ನೀಡಿದೆ ಈ ಮಧ್ಯೆ ಜಾಮೀನು ಕೋರಿ ಶಾಸಕ ಮುನಿರತ್ನ ಅವರು 82 ಸಿಸಿಹೆಚ್ ಕೋರ್ಟ್ [&#8230;]</p>
<p>The post <a href="https://www.justkannada.in/mla-muniratha-bail-order-court-reserved-tomorrow/">ನಾಳೆಗೆ ಶಾಸಕ ಮುನಿರತ್ನ ‘ಬೇಲ್’ ಭವಿಷ್ಯ: ಜಾಮೀನು  ಆದೇಶ ಕಾಯ್ದಿರಿಸಿದ ಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,18,2024 (<a href="http://www.justkannada.in">www.justkannada.in</a>):</strong>  ಗುತ್ತಿಗೆದಾರ ಚಲುವರಾಜುಗೆ ಜೀವ ಬೆದರಿಕೆ , ಜಾತಿ ನಿಂದನೆ ಆರೋಪದಲ್ಲಿ ಬಂಧಿತರಾಗಿರುವ ಆರ್.ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಅವರ ಜಾಮೀನು ಅರ್ಜಿ ಆದೇಶವನ್ನ 82ನೇ ಸಿಸಿಹೆಚ್ ನ್ಯಾಯಾಲಯ ನಾಳೆಗೆ ಕಾಯ್ದಿರಿಸಿದೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ ನೀಡಿದ, ಜಾತಿ ನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯ ಈಗಾಗಲೇ ನ್ಯಾಯಾಂಗ ಬಂಧನಕ್ಕೆ ನೀಡಿದೆ</p>
<p>ಈ ಮಧ್ಯೆ ಜಾಮೀನು ಕೋರಿ ಶಾಸಕ ಮುನಿರತ್ನ ಅವರು 82 ಸಿಸಿಹೆಚ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.  ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ನಾಳೆಗೆ ಜಾಮೀನು ಆದೇಶವನ್ನ ಕಾಯ್ದಿರಿಸಿದ್ದಾರೆ. ಹೀಗಾಗಿ ನಾಳೆ ಶಾಸಕ ಮುನಿರತ್ನ ಅವರ ಬೇಲ್ ಭವಿಷ್ಯ ನಿರ್ಧಾರವಾಗಲಿದೆ.</p>
<p>Key words: MLA Muniratha, bail order, Court,  reserved, tomorrow</p>
<p>The post <a href="https://www.justkannada.in/mla-muniratha-bail-order-court-reserved-tomorrow/">ನಾಳೆಗೆ ಶಾಸಕ ಮುನಿರತ್ನ ‘ಬೇಲ್’ ಭವಿಷ್ಯ: ಜಾಮೀನು  ಆದೇಶ ಕಾಯ್ದಿರಿಸಿದ ಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಶಾಸಕ ಮುನಿರತ್ನ ಬಂಧನ : ಡಿಸಿಎಂ ಡಿಕೆಶಿ ವಿರುದ್ದ ರಮೇಶ್ ಜಾರಕಿಹೊಳಿ ತೀವ್ರ ವಾಗ್ದಾಳಿ</title>
		<link>https://www.justkannada.in/arrest-mla-muniratha-ramesh-jarakiholi-dcm-dk-shivakumar/</link>
		
		<dc:creator><![CDATA[prashanth]]></dc:creator>
		<pubDate>Mon, 16 Sep 2024 11:56:00 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[arrest]]></category>
		<category><![CDATA[DCM DK Shivakumar.]]></category>
		<category><![CDATA[MLA Muniratha]]></category>
		<category><![CDATA[Ramesh Jarakiholi]]></category>
		<guid isPermaLink="false">https://www.justkannada.in/?p=129333</guid>

					<description><![CDATA[<p>ಬೆಳಗಾವಿ,ಸೆಪ್ಟಂಬರ್,16,2024 (www.justkannada.in): ಗುತ್ತಿಗೆದಾರ ಚಲುವರಾಜು ಎಂಬುವವರಿಗೆ ಜಾತಿ ನಿಂದನೆ , ಜೀವ ಬೆದರಿಕೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ದ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಮೇಶ್ ಜಾರಕಿಹೊಳಿ, ಬಿಜೆಪಿ ಶಾಸಕ ಮುನಿರತ್ನ ಪ್ರಕರಣದಲ್ಲಿ ಡಿಕೆ ಕಂಪನಿ ಇದೆ. ಪ್ರಕರಣವನ್ನ ಸಿಬಿಐಗೆ ಕೊಡಬೇಕು.  ಪ್ರಕರಣ ಸಿಬಿಐಗೆ ಕೊಟ್ಟರೇ ಸತ್ಯಾಸತ್ಯತೆ ಹೊರಬರುತ್ತೆ.  ಡಿಕೆ ಶಿವಕುಮಾರ್ ಗೆ [&#8230;]</p>
<p>The post <a href="https://www.justkannada.in/arrest-mla-muniratha-ramesh-jarakiholi-dcm-dk-shivakumar/">ಶಾಸಕ ಮುನಿರತ್ನ ಬಂಧನ : ಡಿಸಿಎಂ ಡಿಕೆಶಿ ವಿರುದ್ದ ರಮೇಶ್ ಜಾರಕಿಹೊಳಿ ತೀವ್ರ ವಾಗ್ದಾಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಸೆಪ್ಟಂಬರ್,16,2024 (<a href="http://www.justkannada.in">www.justkannada.in</a>):</strong> ಗುತ್ತಿಗೆದಾರ ಚಲುವರಾಜು ಎಂಬುವವರಿಗೆ ಜಾತಿ ನಿಂದನೆ , ಜೀವ ಬೆದರಿಕೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ದ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಮೇಶ್ ಜಾರಕಿಹೊಳಿ, ಬಿಜೆಪಿ ಶಾಸಕ ಮುನಿರತ್ನ ಪ್ರಕರಣದಲ್ಲಿ ಡಿಕೆ ಕಂಪನಿ ಇದೆ. ಪ್ರಕರಣವನ್ನ ಸಿಬಿಐಗೆ ಕೊಡಬೇಕು.  ಪ್ರಕರಣ ಸಿಬಿಐಗೆ ಕೊಟ್ಟರೇ ಸತ್ಯಾಸತ್ಯತೆ ಹೊರಬರುತ್ತೆ.  ಡಿಕೆ ಶಿವಕುಮಾರ್ ಗೆ ಈ ಕೆಲಸ ಬಿಟ್ಟರೆ ಬೇರೆ ಕೆಲಸವಿಲ್ಲ ಡಿಕೆ ಶಿವಕುಮಾರ್ ಯಾವುದೇ ಹೋರಾಟದಿಂದ ಬೆಳೆದಿಲ್ಲ. ಡಿಕೆ ಶಿವಕುಮಾರ್ ಗ್ರಾಮ ಪಂಚಾಯತ್ ಸ‍ದಸ್ಯ ನಾಗಲೂ ಲಾಯಕ್ಕಿಲ್ಲ. ಅಡ್ಜೆಸ್ಟ್ ಮೆಂಟ್ ರಾಜಕಾರಣಿ ಆಗಿದ್ದಕ್ಕೆ ಶಾಸಕ ಆಗಿದ್ದಾನೆ. ಅಡ್ಜೆಸ್ಟ್ ಮೆಂಟ್ ಆಗಿದ್ದಕ್ಕೆ ಏಳೆಂಟು  ಬಾರಿ ಶಾಸಕ ಆಗಿದ್ದಾನೆ.  ಮುಂದಿನ ಬಾರಿ ಸೋಲುತ್ತಾನೆ ಎಂದು ಏಕವಚನದಲ್ಲಿ ಕಿಡಿಕಾರಿದ್ದಾರೆ.</p>
<p>ಮುನಿರತ್ನ ಬೈದಿರುವುದು ಸಾಬೀತಾಗಿಲ್ಲ ಎಫ್ ಎಸ್ಎಲ್ ವರದಿ ಬರುವವರೆಗೆ ನಮ್ಮವರು ಮಾತನಾಡಬಾರದು. ಹಿಂದೆ ಮುಂದೆ ನೋಡದೇ ಈ ರೀತಿ ಮಾತನಾಡುತ್ತಿದ್ದಾರೆ. ಅಶೋಕ್ ಮುನಿರತ್ನ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಮುನಿರತ್ನ ಬೈದಿರುವುದು ಇನ್ನೂ ಸಾಬೀತಾಗಿಲ್ಲ.  ಆಡಿಯೋ ಕಟ್ ಆ್ಯಂಡ್ ಪೇಸ್ಟ್ ಇರಬಹುದು.  ಮುನಿರತ್ನ ವಿಚಾರದಲ್ಲಿ ದುಡುಕಿನ ನಿರ್ಧಾರ ಮಾಡಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು.</p>
<p>Key words:  Arrest, MLA Muniratha,  Ramesh Jarakiholi, DCM DK Shivakumar</p>
<p>The post <a href="https://www.justkannada.in/arrest-mla-muniratha-ramesh-jarakiholi-dcm-dk-shivakumar/">ಶಾಸಕ ಮುನಿರತ್ನ ಬಂಧನ : ಡಿಸಿಎಂ ಡಿಕೆಶಿ ವಿರುದ್ದ ರಮೇಶ್ ಜಾರಕಿಹೊಳಿ ತೀವ್ರ ವಾಗ್ದಾಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
