<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Mohan Bhagwat Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/mohan-bhagwat/feed/" rel="self" type="application/rss+xml" />
	<link>https://www.justkannada.in/tag/mohan-bhagwat/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 15 Jun 2026 12:44:56 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Mohan Bhagwat Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/mohan-bhagwat/</link>
	<width>32</width>
	<height>32</height>
</image> 
	<item>
		<title>RSS ಬಗ್ಗೆ ಜನರಲ್ಲಿ ಅನುಮಾನ ಮೂಡಿಸುವ ಕೆಲಸ ಇನ್ಮುಂದೆ ಸಾಧ್ಯವಿಲ್ಲ- ಮೋಹನ್ ಭಾಗವತ್ ತಿರುಗೇಟು</title>
		<link>https://www.justkannada.in/priyank-kharge-mohan-bhagwat-2/</link>
		
		<dc:creator><![CDATA[prashanth]]></dc:creator>
		<pubDate>Mon, 15 Jun 2026 12:44:56 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[creating]]></category>
		<category><![CDATA[doubts]]></category>
		<category><![CDATA[Mohan Bhagwat]]></category>
		<category><![CDATA[Priyank Kharge]]></category>
		<category><![CDATA[RSS]]></category>
		<guid isPermaLink="false">https://www.justkannada.in/?p=156085</guid>

					<description><![CDATA[<p>ತ್ರಿಶೂರ್,ಜೂನ್,15,2026 (www.justkannada.in): ಆರ್ ಎಸ್ಎಸ್ ಬಗ್ಗೆ ಜನರಲ್ಲಿ ಅನುಮಾನ ಮೂಡಿಸುವ ಕೆಲಸ ಇನ್ಮುಂದೆ ಸಾಧ್ಯವಿಲ್ಲ. ಎಲ್ಲಾ ಚಟುವಟಿಕೆಗಳು ತೆರೆದ ಮೈದಾನದಲ್ಲೇ ನಡೆಯುತ್ತಿದೆ. ಯಾವುದನ್ನೂ ಕದ್ದುಮುಚ್ಚಿ ಮಾಡುತ್ತಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ತಿರುಗೇಟು ನೀಡಿದ್ದಾರೆ. ಗೃಹ ಸಚಿವ ಪ್ರಿಯಾಂಕ್ ಪತ್ರ ವಿಚಾರವಾಗಿ ಮಾತನಾಡಿದ ಮೋಹನ್ ಭಾಗವತ್,  ಸಚಿವರ ಪತ್ರಕ್ಕೆ ನಾನು ಪ್ರತಿಕ್ರಿಯಿಸುವ ಅವಶ್ಯಕತೆ ಇಲ್ಲ ನೋಂದಣಿ ಆಗದಿರುವ ಆನೇಕ ಚಟುವಟಿಕೆ ನಡೆಯುತ್ತವೆ. ನಾವು ಕದ್ದುಮುಚ್ಚಿ ಯಾವುದನ್ನೂ ಮಾಡುತ್ತಿಲ್ಲ.  [&#8230;]</p>
<p>The post <a href="https://www.justkannada.in/priyank-kharge-mohan-bhagwat-2/">RSS ಬಗ್ಗೆ ಜನರಲ್ಲಿ ಅನುಮಾನ ಮೂಡಿಸುವ ಕೆಲಸ ಇನ್ಮುಂದೆ ಸಾಧ್ಯವಿಲ್ಲ- ಮೋಹನ್ ಭಾಗವತ್ ತಿರುಗೇಟು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ತ್ರಿಶೂರ್,ಜೂನ್,15,2026 (<a href="http://www.justkannada.in">www.justkannada.in</a>):</strong> ಆರ್ ಎಸ್ಎಸ್ ಬಗ್ಗೆ ಜನರಲ್ಲಿ ಅನುಮಾನ ಮೂಡಿಸುವ ಕೆಲಸ ಇನ್ಮುಂದೆ ಸಾಧ್ಯವಿಲ್ಲ. ಎಲ್ಲಾ ಚಟುವಟಿಕೆಗಳು ತೆರೆದ ಮೈದಾನದಲ್ಲೇ ನಡೆಯುತ್ತಿದೆ. ಯಾವುದನ್ನೂ ಕದ್ದುಮುಚ್ಚಿ ಮಾಡುತ್ತಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ತಿರುಗೇಟು ನೀಡಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಗೃಹ ಸಚಿವ ಪ್ರಿಯಾಂಕ್ ಪತ್ರ ವಿಚಾರವಾಗಿ ಮಾತನಾಡಿದ ಮೋಹನ್ ಭಾಗವತ್,  ಸಚಿವರ ಪತ್ರಕ್ಕೆ ನಾನು ಪ್ರತಿಕ್ರಿಯಿಸುವ ಅವಶ್ಯಕತೆ ಇಲ್ಲ ನೋಂದಣಿ ಆಗದಿರುವ ಆನೇಕ ಚಟುವಟಿಕೆ ನಡೆಯುತ್ತವೆ. ನಾವು ಕದ್ದುಮುಚ್ಚಿ ಯಾವುದನ್ನೂ ಮಾಡುತ್ತಿಲ್ಲ.  ನಮ್ಮ ಎಲ್ಲಾ ಚಟುವಟಿಕೆಗಳು ತೆರೆದ ಮೈದಾನದಲ್ಲೇ ನಡೆಯುತ್ತವೆ. ರಾಜಕೀಯಕ್ಕಾಗಿ ಎಲ್ಲ ಗಿಮಿಕ್ ಗಳನ್ನೂ ಮಾಡಲಾಗುತ್ತೆ.  ನಮಗೆ ಇದರ ಅರಿವಿದೆ ಇದೆಲ್ಲಾ ಎದುರಿಸಿಕೊಂಡೇ ಬಂದಿದ್ದೇವೆ ಎಂದರು.<img decoding="async" class="aligncenter size-full wp-image-107701" src="https://www.justkannada.in/wp-content/uploads/2023/05/priyank-kharge.jpg" alt="" width="500" height="250" srcset="https://www.justkannada.in/wp-content/uploads/2023/05/priyank-kharge.jpg 500w, https://www.justkannada.in/wp-content/uploads/2023/05/priyank-kharge-300x150.jpg 300w" sizes="(max-width: 500px) 100vw, 500px" /></p>
<p>ಹಿಂದೂ ಧರ್ಮ ನೋಂದಣಿಯಾಗಿಲ್ಲ. ಆರ್ ಎಸ್ ಎಸ್ ಕೂಡ ನೋಂದಣಿಯಾಗಿಲ್ಲ. ಸರ್ಕಾರದ ಅನುದಾನ ಬೇಕಿರುವವರು ನೋಂದಣಿ ಮಾಡುತ್ತಾರೆ. ಹಿಂದೆ ಎರಡು ಬಾರಿ ಆರ್ ಎಸ್ ಎಸ್ ಗೆ ನಿರ್ಬಂಧ ಹೇರಿದ್ದರು. ಒಂದು ಕೋರ್ಟ್ ಆದೇಶದ ಮೇಲೆ ನಿರ್ಬಂಧ ತೆರವಾಗಿತ್ತು.  ಕಳೆದ 100 ವರ್ಷಗಳಲ್ಲಿ ನಮಗೆ ಯಾರೂ ಸೂಚನೆ ಕೊಟ್ಟಿಲ್ಲ ನೋಂದಣಿ ಆಗಿ ಎಂದು ಸೂಚನೆ ಕೊಟ್ಟಿಲ್ಲ.  ಬ್ರಿಟಿಷರ ಕಾಲದಿಂದಲೂ ಆರ್ ಎಸ್ಎಸ್ ಇದೆ.  ಹೀಗಾಗಿ ನಾನು ಇದಕ್ಕೆಲ್ಲಾ ಏಕೆ ಉತ್ತರ ಕೊಡಬೇಕು? ಎಂದು ಪ್ರಶ್ನಿಸಿದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: Creating, doubts, RSS, Priyank Kharge, Mohan Bhagwat</p>
<p>The post <a href="https://www.justkannada.in/priyank-kharge-mohan-bhagwat-2/">RSS ಬಗ್ಗೆ ಜನರಲ್ಲಿ ಅನುಮಾನ ಮೂಡಿಸುವ ಕೆಲಸ ಇನ್ಮುಂದೆ ಸಾಧ್ಯವಿಲ್ಲ- ಮೋಹನ್ ಭಾಗವತ್ ತಿರುಗೇಟು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>RSS ನೋಂದಣಿ ವಿಚಾರ: ಮೋಹನ್ ಭಾಗವತ್ ರಿಗೆ ಪತ್ರ ಬರೆದ ಗೃಹ ಸಚಿವ ಪ್ರಿಯಾಂಕ್ ಖರ್ಗೆ</title>
		<link>https://www.justkannada.in/priyank-kharge-mohan-bhagwat/</link>
		
		<dc:creator><![CDATA[prashanth]]></dc:creator>
		<pubDate>Mon, 15 Jun 2026 12:15:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Home Minister]]></category>
		<category><![CDATA[Mohan Bhagwat]]></category>
		<category><![CDATA[Priyank Kharge writes]]></category>
		<category><![CDATA[RSS]]></category>
		<guid isPermaLink="false">https://www.justkannada.in/?p=156080</guid>

					<description><![CDATA[<p>ಬೆಂಗಳೂರು, ಜೂನ್, 15,2026 (www.justkannada.in) : ಆರ್ ಎಸ್ ಎಸ್ ನೋಂದಣಿ ವಿಚಾರವಾಗಿ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿ​ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರ, ಬರೆದಿದ್ದು  ಕೆಲ ಅಂಶಗಳ ಬಗ್ಗೆ  ವಿವರ ನೀಡುವಂತೆ ಆಗ್ರಹಿಸಿದ್ದಾರೆ. ಮೋಹನ್ ಭಾಗವತ್  ಅವರಿಗೆ ಪತ್ರ ಬರೆದಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಸಂಘದ ಕಾರ್ಯಚಟುವಟಿಕೆಗಳು, ಸಂಘಕ್ಕೆ ಬರುವ ಆದಾಯದ ಮೂಲ, ಆಸ್ತಿಪಾಸ್ತಿ ಬಗ್ಗೆ ಬಹಿರಂಗಪಡಿಸುವಂತೆ ತಿಳಿಸಿದ್ದಾರೆ. ರಾಷ್ಟ್ರೀಯತೆ, ಶಿಸ್ತು ಮತ್ತು ಕರ್ತವ್ಯದ ಕುರಿತು ನಿರಂತರವಾಗಿ ಮಾತನಾಡುವ [&#8230;]</p>
<p>The post <a href="https://www.justkannada.in/priyank-kharge-mohan-bhagwat/">RSS ನೋಂದಣಿ ವಿಚಾರ: ಮೋಹನ್ ಭಾಗವತ್ ರಿಗೆ ಪತ್ರ ಬರೆದ ಗೃಹ ಸಚಿವ ಪ್ರಿಯಾಂಕ್ ಖರ್ಗೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜೂನ್, 15,2026 (www.justkannada.in) :</strong> ಆರ್ ಎಸ್ ಎಸ್ ನೋಂದಣಿ ವಿಚಾರವಾಗಿ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿ​ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರ, ಬರೆದಿದ್ದು  ಕೆಲ ಅಂಶಗಳ ಬಗ್ಗೆ  ವಿವರ ನೀಡುವಂತೆ ಆಗ್ರಹಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೋಹನ್ ಭಾಗವತ್  ಅವರಿಗೆ ಪತ್ರ ಬರೆದಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಸಂಘದ ಕಾರ್ಯಚಟುವಟಿಕೆಗಳು, ಸಂಘಕ್ಕೆ ಬರುವ ಆದಾಯದ ಮೂಲ, ಆಸ್ತಿಪಾಸ್ತಿ ಬಗ್ಗೆ ಬಹಿರಂಗಪಡಿಸುವಂತೆ ತಿಳಿಸಿದ್ದಾರೆ.</p>
<p>ರಾಷ್ಟ್ರೀಯತೆ, ಶಿಸ್ತು ಮತ್ತು ಕರ್ತವ್ಯದ ಕುರಿತು ನಿರಂತರವಾಗಿ ಮಾತನಾಡುವ ಸಂಘಟನೆಯೊಂದು ಪಾರದರ್ಶಕತೆ, ಕಾನೂನಿನ ಅನುಸರಣೆ ಮತ್ತು ಭಾರತದ ಸಂವಿಧಾನದ ಬಗೆಗಿನ ಗೌರವವನ್ನೂ ಅಷ್ಟೇ ದೃಢವಾಗಿ ಪ್ರದರ್ಶಿಸಬೇಕು. ಸಾಮಾನ್ಯ ಭಾರತೀಯರು ನಿಯಮಗಳನ್ನು ಪಾಲಿಸಬೇಕು. ತಾನು ಮಾತ್ರ ಅದೇ ನಿಯಮಗಳಿಂದ ವಿನಾಯಿತಿ ಪಡೆದುಕೊಳ್ಳುವ ನೈತಿಕ ಹಕ್ಕು ಆರ್‌ಎಸ್‌ಎಸ್‌ ಗೆ ಇಲ್ಲ. ಕಾರ್ಮಿಕರು, ಸಣ್ಣ ಸಂಘ-ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು, ಎನ್‌ ಜಿಒಗಳು, ಟ್ರಸ್ಟ್‌ಗಳು, ಕಂಪನಿಗಳು ಮತ್ತು ನಾಗರಿಕರು ನೋಂದಣಿ, ಬಹಿರಂಗಪಡಿಸುವಿಕೆ, ಲೆಕ್ಕಪರಿಶೋಧನೆ ಮತ್ತು ತೆರಿಗೆ ಪಾವತಿಗೆ ಬದ್ಧರಾಗಿದ್ದಾರೆ. ಆದ್ದರಿಂದ ಆರ್‌ಎಸ್‌ಎಸ್ ಕೂಡ ದೇಶದ ಕಾನೂನಿಗೆ ಮಾದರಿಯಾಗಿ ಬದ್ಧವಾಗಿರಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರದಲ್ಲಿ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಆರ್‌ಎಸ್‌ಎಸ್ ತನ್ನ ಶತಮಾನೋತ್ಸವದ ಈ ಸಂದರ್ಭವನ್ನು ಕೇವಲ ಆಚರಣೆಗಾಗಿ ಮಾತ್ರವಲ್ಲ. ಸಾಂವಿಧಾನಿಕ ಆತ್ಮಾವಲೋಕನಕ್ಕಾಗಿಯೂ ಬಳಸಿಕೊಳ್ಳಬೇಕೆಂದು ನಾವು ಆಗ್ರಹಿಸುತ್ತೇವೆ.  ಆರ್ ಎಸ್ ಎಸ್  ತನ್ನನ್ನು ತಾನು ನೋಂದಾಯಿಸಿಕೊಳ್ಳುವುದು , ತನ್ನ ಚಟುವಟಿಕೆಗಳು ಮತ್ತು ಆರ್ಥಿಕ ವ್ಯವಹಾರಗಳನ್ನು ಬಹಿರಂಗಪಡಿಸುವುದು. ಅನ್ವಯವಾಗುವ ಎಲ್ಲ ತೆರಿಗೆಗಳನ್ನು ಪಾವತಿಸುವುದು ಮತ್ತು ಭಾರತೀಯ ಕಾನೂನಿನ ಚೌಕಟ್ಟಿನೊಳಗೆ ಪಾರದರ್ಶಕ ಹಾಗೂ ಜವಾಬ್ದಾರಿಯುತ ಸಂಘಟನೆಯಾಗಿ ಕಾರ್ಯನಿರ್ವಹಿಸಬೇಕು ಎಂದು ಪ್ರಿಯಾಂಕ್ ಖರ್ಗೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Home Minister, Priyank Kharge writes, RSS,  Mohan Bhagwat</p>
<p>The post <a href="https://www.justkannada.in/priyank-kharge-mohan-bhagwat/">RSS ನೋಂದಣಿ ವಿಚಾರ: ಮೋಹನ್ ಭಾಗವತ್ ರಿಗೆ ಪತ್ರ ಬರೆದ ಗೃಹ ಸಚಿವ ಪ್ರಿಯಾಂಕ್ ಖರ್ಗೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನೀವು ನಿಜವಾಗಿಯೂ ಸಂವಿಧಾನ ಪಾಲಕರಾಗಿದ್ರೆ ಮೋಹನ್ ಭಾಗವತ್ ಮೇಲೆ ಕ್ರಮ ಜರುಗಿಸಿ- ವಿ.ಎಸ್ ಉಗ್ರಪ್ಪ ಸವಾಲು</title>
		<link>https://www.justkannada.in/vs-ugrappa-mysore/</link>
		
		<dc:creator><![CDATA[prashanth]]></dc:creator>
		<pubDate>Fri, 17 Jan 2025 10:09:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[action]]></category>
		<category><![CDATA[against]]></category>
		<category><![CDATA[Constitution]]></category>
		<category><![CDATA[Mohan Bhagwat]]></category>
		<category><![CDATA[Mysore.]]></category>
		<category><![CDATA[VS Ugrappa]]></category>
		<guid isPermaLink="false">https://www.justkannada.in/?p=135017</guid>

					<description><![CDATA[<p>ಮೈಸೂರು,ಜನವರಿ,17,2025 (www.justkannada.in): ಶ್ರೀರಾಮಮಂದಿರ ನಿರ್ಮಾಣ ಬಳಿಕ ಸ್ವಾತಂತ್ರ್ಯ ಬಂದಿದೆ ಎಂದು ಹೇಳಿಕೆ ನೀಡಿದ್ದ ಮೋಹನ್ ಭಾಗವತ್  ಅವರ ಮೇಲೆ ಕ್ರಮ ಜರುಗಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ  ಕೆಪಿಸಿಸಿ ಉಪಾಧ್ಯಕ್ಷ ವಿ‌.ಎಸ್ ಉಗ್ರಪ್ಪ ಸವಾಲು ಹಾಕಿದ್ದಾರೆ. ಮೈಸೂರಿನಲ್ಲಿ ಇಂದು ಕೆಪಿಸಿಸಿ ಉಪಾಧ್ಯಕ್ಷ  ವಿ‌.ಎಸ್ ಉಗ್ರಪ್ಪ ಮತ್ತು ಜಿಎನ್ ನಂಜುಂಡಸ್ವಾಮಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಈ ವೇಳೆ ಮಾತನಾಡಿದ ವಿ.ಎಸ್ ಉಗ್ರಪ್ಪ, ರಾಹುಲ್ ಗಾಂಧಿ ಹೇಳಿಕೆ ಕೊಟ್ಟಾಗ ಅದಕ್ಕೆ ಅಪಾರ್ಥ [&#8230;]</p>
<p>The post <a href="https://www.justkannada.in/vs-ugrappa-mysore/">ನೀವು ನಿಜವಾಗಿಯೂ ಸಂವಿಧಾನ ಪಾಲಕರಾಗಿದ್ರೆ ಮೋಹನ್ ಭಾಗವತ್ ಮೇಲೆ ಕ್ರಮ ಜರುಗಿಸಿ- ವಿ.ಎಸ್ ಉಗ್ರಪ್ಪ ಸವಾಲು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜನವರಿ,17,2025 (<a href="http://www.justkannada.in">www.justkannada.in</a>):</strong> ಶ್ರೀರಾಮಮಂದಿರ ನಿರ್ಮಾಣ ಬಳಿಕ ಸ್ವಾತಂತ್ರ್ಯ ಬಂದಿದೆ ಎಂದು ಹೇಳಿಕೆ ನೀಡಿದ್ದ ಮೋಹನ್ ಭಾಗವತ್  ಅವರ ಮೇಲೆ ಕ್ರಮ ಜರುಗಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ  ಕೆಪಿಸಿಸಿ ಉಪಾಧ್ಯಕ್ಷ ವಿ‌.ಎಸ್ ಉಗ್ರಪ್ಪ ಸವಾಲು ಹಾಕಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಸೂರಿನಲ್ಲಿ ಇಂದು ಕೆಪಿಸಿಸಿ ಉಪಾಧ್ಯಕ್ಷ  ವಿ‌.ಎಸ್ ಉಗ್ರಪ್ಪ ಮತ್ತು ಜಿಎನ್ ನಂಜುಂಡಸ್ವಾಮಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಈ ವೇಳೆ ಮಾತನಾಡಿದ ವಿ.ಎಸ್ ಉಗ್ರಪ್ಪ, ರಾಹುಲ್ ಗಾಂಧಿ ಹೇಳಿಕೆ ಕೊಟ್ಟಾಗ ಅದಕ್ಕೆ ಅಪಾರ್ಥ ಕಲ್ಪಿಸಿ ಅವರ ಮೇಲೆ ದೂರು ಕೊಟ್ಟು ಕೇಸ್ ಹಾಕುವ ಕೆಲಸ ಬಿಜೆಪಿಯಿಂದ ನಡೆಯುತ್ತದೆ. ಆದರೆ ನಿಮ್ಮ ಮೂಲಕ ಕೇಳುತ್ತೇನೆ ಮಿಸ್ಟರ್ ಮೋದಿ, ಮಿಸ್ಟರ್ ಅಮಿತ್ ಶಾ ನೀವು ಸಂವಿಧಾನದ ಅಡಿ ಪ್ರಧಾನಿ ಆಗಿರೋದು ಸಚಿವರಾಗಿರೋದು. ಮೋಹನ್ ಭಾಗವತ್ ಹೇಳಿಕೆಯಿಂದ ಸಂವಿಧಾನ ಮೇಲೆ ನಿಮಗೆ ಎಷ್ಟು ಗೌರವವಿದೆ ಎಂದು ಗೊತ್ತಾಗುತ್ತದೆ. ನೀವು ನಿಜವಾಗಿಯೂ ಸಂವಿದಾನ ಪಾಲಕರಾಗಿದ್ದರೆ ಮೋಹನ್ ಭಾಗವತ್ ಮೇಲೆ ಕ್ರಮ ಜರುಗಿಸಿ. ಸ್ವಾತಂತ್ರ್ಯ ಚಳುವಳಿಯಲ್ಲಿ ಆರ್ ಎಸ್ಎಸ್ ಪಾತ್ರ ಏನು.? ತ್ಯಾಗ ಬಲಿದಾನದ ಮೂಲಕ ಬಂದಿರುವ ಸ್ವಾತಂತ್ರ್ಯವನ್ನ ಅಣಕು ಮಾಡಿತ್ತೀರಲ್ಲ ನಿಮಗೆ ಬುದ್ದಿ ಭ್ರಮಣೆ ಆಗಿದೆಯಾ.? ಆರ್ ಎಸ್ಎಸ್ ನವರು ಸಂವಿಧಾನ, ಸ್ವಾತಂತ್ರ್ಯವನ್ನ ವಿರೋಧಿಸುತ್ತೀರಲ್ಲ. ಕೇಂದ್ರ ಸರ್ಕಾರ ಸುಮೊಟೊ ಕೇಸನ್ನ ಮೋಹನ್ ಭಾಗವತ್ ಮೇಲೆ ಹಾಕಬೇಕು. ಇಲ್ಲ ಅಂದ್ರೆ ನೀವು ದೇಶವನ್ನ ಈಸ್ಟ್ ಇಂಡಿಯಾ ಕಂಪನಿಯಂತೆ ಈ ದೇಶದ ಸ್ವತ್ತನ್ನ ಅಂಬಾನಿ ಅದಾನಿಯವರಿಗೆ ವಹಿಸಲು ಹೊರಟಿದ್ದೀರಿ. ಈ ದೇಶದ ಇತಿಹಾಸ, ಸ್ವಾತಂತ್ರ್ಯ ಚಳುವಳಿಯಲ್ಲಿ ಇತಿಹಾಸವನ್ನ ತಿರುಚುವ ಕೆಲಸವನ್ನ ಆರ್ ಎಸ್ಎಸ್, ಬಿಜೆಪಿ ಮಾಡುತ್ತಿದೆ. ಇದನ್ನ ಜನರಿಗೆ ತಿಳಿಸುವ ಕೆಲಸವನ್ನ ನಾವು ಮಾಡುತ್ತೇವೆ. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿವರು ಕಾಂಗ್ರೆಸ್ ನವರು, ಈ ದೇಶದ ಅಭಿವೃದ್ಧಿ ಮಾಡಿದ್ದು ಕಾಂಗ್ರೆಸ್ ನವರು ನಿಮ್ಮದಲ್ಲ ಎಂದು ವಾಗ್ದಾಳಿ ನಡೆಸಿದರು.</p>
<p><strong>ಕೇಂದ್ರ ಸರ್ಕಾರದ ಮೇಲೆ ಉಗ್ರಪ್ಪ ವಾಗ್ದಾಳಿ.</strong></p>
<p>ಇದೇ ಜನವರಿ 21 ರಂದು ಬೆಳಗಾವಿಯಲ್ಲಿ ಗಾಂಧಿ ಭಾರತ ಸಮಾವೇಶ ನಡೆಯಲಿದೆ. ಸುವರ್ಣಸೌಧದ ಮುಂಭಾಗ ಮಹಾತ್ಮ ಗಾಂಧಿ ಪುತ್ಥಳಿ ಅನಾವರಣವಾಗಲಿದೆ. ಕಳೆದ ಡಿಸೆಂಬರ್ ನಲ್ಲಿ ನಡೆಯಬೇಕಿದ್ದ ಸಮಾವೇಶ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದಿಂದ ಮುಂದೂಡಲಾಗಿತ್ತು. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಕಾಂಗ್ರೆಸ್ ನ ಅಧ್ಯಕ್ಷತೆ  ವಹಿಸಿ ಅಧಿವೇಶನ ನಡೆಸಿದ್ದರು.  ಅದರ ಶತಮಾನೋತ್ಸವದ ಸಂಧರ್ಭದಲ್ಲಿ ಈ ಒಂದು ಕಾರ್ಯಕ್ರಮ ನಡೆಯುತ್ತಿದೆ. ಜೈ ಬಾಪು, ಜೈ ಭೀಮ್ ಮತ್ತು ಜೈ ಸಂವಿಧಾನ ಎಂಬ ಸ್ಲೋಗನ್ ಮೂಲಕ ದೇಶದಲ್ಲಿ ಸಮಾನತೆ, ಸಾಮರಸ್ಯ ಸಾರುವ ನಿಟ್ಟಿನಲ್ಲಿ ಈ ಒಂದು ಕಾರ್ಯಕ್ರಮ ಜರುಗಲಿದೆ. ಮಹಾತ್ಮ ಗಾಂಧಿ ಅವರ ವಿಚಾರ ಧಾರೆ, ಮತ್ತೊಂದು ಕಡೆ ಮಹಾತ್ಮ ಗಾಂಧಿ ಹತ್ಯೆ ಮಾಡಿದ ನಾತುರಾಂ ಗೂಡ್ಸೆ ವಿಚಾರಧಾರೆ ಚರ್ಚೆಗೆ ಬರಲಿದೆ ಎಂದರು.</p>
<p>ಯಾರು ನಾತುರಾಂ ಗೂಡ್ಸೆ ಪರಿಪಾಲಕರಿದ್ದಾರೋ, ಆರ್ ಎಸ್ಎಸ್ ನ ಮುಖ್ಯಸ್ಥ ಮೋಹನ್ ಭಾಗವತ್ ಅವರು  ಭಾರತಕ್ಕೆ ಸ್ವಾತಂತ್ರ್ಯ ಬಂದಿದ್ದು 1947 ರಲ್ಲಿ ಅಲ್ಲ ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಿದ ಬಳಿಕ ಬಂದಿದೆ ಎನ್ನುತ್ತಾರೆ. ಇವರ ಮನಸ್ಥಿತಿ ಹೇಗಿದೆ ನೋಡಿ. ಈ ದೇಶದ ಸಂವಿಧಾನವನ್ನ ಗೌರವಿಸಬೇಕು. ದೇಶದ ಇತಿಹಾಸ ಪರಂಪರೆಯನ್ನ ಗೌರವಿಸಬೇಕು ಎಂದು ಸಂವಿಧಾನ ಹೇಳುತ್ತದೆ. ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದ ಪಕ್ಷ ಕಾಂಗ್ರೆಸ್. ಹಲವು ಜೀವಗಳ ತ್ಯಾಗ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ. ಆದರೆ, ಅದನ್ನ ಅಲ್ಲೆಗಳೆಯುವಂತಹ ಕೆಲಸವನ್ನ ಆರ ಎಸ್ಎಸ್ ಮಾಡುತ್ತಿದೆ. ಇದನ್ನ‌ ಏನಂತ ಕರೆಯಬೇಕು ಎಂದು ಗುಡುಗಿದರು.</p>
<p>ಇಂದು ಒಂದು ಡಾಲರ್ ಮೌಲ್ಯದ ಮುಂದೆ ರೂಪಾಯಿ ಮೌಲ್ಯ 86 ರೂಗೆ ಏರಿದೆ. ಕಳೆದ 10 ವರ್ಷದಿಂದ ಸುಮಾರು 132 ಲಕ್ಷ ಕೋಟಿ ಸಾಲ ಮಾಡಿದ್ದಾರೆ. 1947 ರಿಂದ 2014 ರ ವರೆಗೂ ಮಾಡದ ಸಾಲವನ್ನ ಕೇವಲ ಹತ್ತು ವರ್ಷಗಳಲ್ಲಿ ಮಾಡಿದೆ. ಈ ಒಂದು ಸಮಾವೇಶ ಮೂಲಕ ದೇಶದಲ್ಲಿ ಸಂವಿಧಾನವನ್ನ ಉಳಿಸಲು, ಗಾಂಧಿಜೀಯವರ ವಿಚಾರಧಾರೆಗಳನ್ನ ಉಳಿಸಲಿಕ್ಕೆ ಈ ಸಮಾವೇಶ ನಡೆಯುತ್ತಿದೆ. ಇದಕ್ಕೆ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.</p>
<p><strong>ಯಡಿಯೂರಪ್ಪ ಇಲ್ಲ ಅಂದ್ರೆ ಬಿಜೆಪಿ ಇಲ್ಲ.</strong></p>
<p>ಬಿಎಸ್  ಯಡಿಯೂರಪ್ಪ ಇಲ್ಲ ಅಂದರೆ ಬಿಜೆಪಿ ಇಲ್ಲ. ವಿತೌಟ್ ಯಡಿಯೂರಪ್ಪ ನಾಟ್ ಅಟ್ ಆಲ್ ವಿಜಯೇಂದ್ರ. ಬಿಜೆಪಿಯೇ  ಒಂದು ಮನೆ ಮೂರು ಬಾಗಿಲು ಎಂಬಂತಾಗಿದೆ. ಅದನ್ನ ಬಿಟ್ಟು ನಮ್ಮ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ  ನಿಮಗೆ ಇಲ್ಲ. ನಮ್ಮ ಪಕ್ಷದ 138 ಸ್ಥಾನಗಳೊಂದಿಗೆ ಸರ್ಕಾರ ಸುಭದ್ರವಾಗಿದೆ.  5 ವರ್ಷಗಳ ಕಾಲ ಭದ್ರವಾಗಿರುತ್ತದೆ. ಬೇರೆ ಯಾರೋ ಹೇಳಿದರು ಅಂತ ನಮ್ಮ ಸರ್ಕಾರ ಬಿದ್ದು ಹೋಗುವುದಿಲ್ಲ. ಯಾರು ಮುಖ್ಯಮಂತ್ರಿ ಇರ್ತಾರೋ ಬಿಡ್ತಾರೋ ಗೊತ್ತಿಲ್ಲ ಆದರೆ ಕಾಂಗ್ರೆಸ್ ಸರ್ಕಾರ ಇದ್ದೇ ಇರುತ್ತೆ. ಯಾರು ಸಿಎಂ ಆಗಬೇಕು ಆಗಬಾರದು ಅಂತ ನಾನು ಬೆಂಕಿ ಹಚ್ಚುವ ಕೆಲಸ ಮಾಡಲ್ಲ ಎಂದರು.</p>
<p>ರಾಷ್ಟ್ರ ಮಟ್ಟದಲ್ಲಿ ಜಾತಿಗಣತಿಯನ್ನ ಕೇಂದ್ರ ಸರ್ಕಾರ ಮಾಡಬೇಕು. ಜನ ಗಣತಿಯೊಂದಿಗೆ ಜಾತಿಗಣತಿಯನ್ನ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ. ಮಹಿಳಾ ಮೀಸಲಾತಿಯನ್ನ ಜಾರಿಗೆ ತರಬೇಕು ಎಂದು  ವಿಎಸ್ ಉಗ್ರಪ್ಪ ಆಗ್ರಹಿಸಿದರು.</p>
<p>ಸುದ್ದಿ ಗೋಷ್ಠಿಯಲ್ಲಿ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಬಿ.ಜೆ ವಿಜಯ್ ಕುಮಾರ್, ಆರ್. ಮೂರ್ತಿ, ಕಾಂಗ್ರೆಸ್ ಮುಖಂಡರಾದ ಶಿವಣ್ಣ, ಈಶ್ವರ್ ಚಕ್ಕಡಿ, ದ್ಯಾವಪ್ಪನಾಯಕ ಸೇರಿದಂತೆ ಹಲವರು ಭಾಗಿಯಾಗಿದ್ದರು.</p>
<p>Key words: Constitution, action , against, Mohan Bhagwat, VS Ugrappa, Mysore</p>
<p>The post <a href="https://www.justkannada.in/vs-ugrappa-mysore/">ನೀವು ನಿಜವಾಗಿಯೂ ಸಂವಿಧಾನ ಪಾಲಕರಾಗಿದ್ರೆ ಮೋಹನ್ ಭಾಗವತ್ ಮೇಲೆ ಕ್ರಮ ಜರುಗಿಸಿ- ವಿ.ಎಸ್ ಉಗ್ರಪ್ಪ ಸವಾಲು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಇಂದು ಮಧ್ಯಾಹ್ನ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಸುದ್ದಿಗೋಷ್ಠಿ</title>
		<link>https://www.justkannada.in/addressing-the-press-conference-today-mohan-bhagwat-head-of-the-rss/</link>
		
		<dc:creator><![CDATA[JK Desk]]></dc:creator>
		<pubDate>Sat, 09 Nov 2019 05:01:37 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Addressing the press conference today]]></category>
		<category><![CDATA[head of the RSS]]></category>
		<category><![CDATA[Mohan Bhagwat]]></category>
		<guid isPermaLink="false">https://www.justkannada.in/?p=16263</guid>

					<description><![CDATA[<p>ನವದೆಹಲಿ, ನವೆಂಬರ್ 09, 2019 (www.justkannada.in): ಅಯೋಧ್ಯಾ ಭೂ ವಿವಾದದ ಕುರಿತ ತೀರ್ಪು ಪ್ರಕಟವಾದ ಬಳಿಕ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆ. ತೀರ್ಪಿನ ಹಿನ್ನೆಲೆಯಲ್ಲಿ ಅವರ ಪ್ರತಿಕ್ರಿಯೆ ಮತ್ತು ಆರೆಸ್ಸೆಸ್ ನಡೆ ಏನಿರಲಿದೆ ಎಂಬ ಕುತೂಹಲ ಮೂಡಿಸಿದೆ. ತೀರ್ಪು ಪ್ರಕಟವಾದ ಬಳಿಕ ದೆಹಲಿಯ ಝಾಂಡೆವಾಲನ್‌ನಲ್ಲಿನ ಕೇಶವ್ ಕುಂಜ್ ಪರಿಸರ್‌ನಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ಸಂಘದ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ನೀಡಲಾಗಿದೆ.</p>
<p>The post <a href="https://www.justkannada.in/addressing-the-press-conference-today-mohan-bhagwat-head-of-the-rss/">ಇಂದು ಮಧ್ಯಾಹ್ನ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಸುದ್ದಿಗೋಷ್ಠಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ, ನವೆಂಬರ್ 09, 2019 (www.justkannada.in)</strong>: ಅಯೋಧ್ಯಾ ಭೂ ವಿವಾದದ ಕುರಿತ ತೀರ್ಪು ಪ್ರಕಟವಾದ ಬಳಿಕ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆ.</p>
<p>ತೀರ್ಪಿನ ಹಿನ್ನೆಲೆಯಲ್ಲಿ ಅವರ ಪ್ರತಿಕ್ರಿಯೆ ಮತ್ತು ಆರೆಸ್ಸೆಸ್ ನಡೆ ಏನಿರಲಿದೆ ಎಂಬ ಕುತೂಹಲ ಮೂಡಿಸಿದೆ.</p>
<p>ತೀರ್ಪು ಪ್ರಕಟವಾದ ಬಳಿಕ ದೆಹಲಿಯ ಝಾಂಡೆವಾಲನ್‌ನಲ್ಲಿನ ಕೇಶವ್ ಕುಂಜ್ ಪರಿಸರ್‌ನಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ಸಂಘದ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ನೀಡಲಾಗಿದೆ.</p>
<p>The post <a href="https://www.justkannada.in/addressing-the-press-conference-today-mohan-bhagwat-head-of-the-rss/">ಇಂದು ಮಧ್ಯಾಹ್ನ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಸುದ್ದಿಗೋಷ್ಠಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
