<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>MP Dr. K Sudhakar. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/mp-dr-k-sudhakar/feed/" rel="self" type="application/rss+xml" />
	<link>https://www.justkannada.in/tag/mp-dr-k-sudhakar/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 17 Nov 2025 12:05:53 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>MP Dr. K Sudhakar. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/mp-dr-k-sudhakar/</link>
	<width>32</width>
	<height>32</height>
</image> 
	<item>
		<title>2028ಕ್ಕೆ ಕಾಂಗ್ರೆಸ್ ಹೀನಾಯವಾಗಿ ಸೋಲುತ್ತೆ- ಸಂಸದ ಡಾ.ಕೆ.ಸುಧಾಕರ್</title>
		<link>https://www.justkannada.in/mp-dr-k-sudhakar-3/</link>
		
		<dc:creator><![CDATA[prashanth]]></dc:creator>
		<pubDate>Mon, 17 Nov 2025 12:05:53 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[2028 Election]]></category>
		<category><![CDATA[congress]]></category>
		<category><![CDATA[lose]]></category>
		<category><![CDATA[MP Dr. K Sudhakar.]]></category>
		<guid isPermaLink="false">https://www.justkannada.in/?p=147886</guid>

					<description><![CDATA[<p>ಬೆಂಗಳೂರು,ನವೆಂಬರ್,17,2025 (www.justkannada.in): 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲುತ್ತದೆ ಎಂದು ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಭವಿಷ್ಯ ನುಡಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಕೆ.ಸುಧಾಕರ್, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿಂದಲೂ ಅಲ್ಲಾಡುತಿದೆ. ಸರ್ಕಾರ ಆರ್ಥಿಕ, ರಾಜಕೀಯ, ಆಡಳಿತಾತ್ಮಕವಾಗಿ ಅಲ್ಲಾಡುತ್ತಿದೆ ಸರ್ಕಾರದಲ್ಲಿ ಯಾವುದೂ ಸರಿಯಾಗಿಲ್ಲ ಎಂದರು. ಚುನಾವಣೆಯಲ್ಲಿ ಕಾಂಗ್ರೆಸ್ ಸೋತಾಗ ಮಾತ್ರ ಟೀಕೆ ಮಾಡುತ್ತಾರೆ.  ಬಿಜೆಪಿಯವರು ಮೋಸದಿಂದ ಗೆದ್ದರು ಎಂದು ಟೀಕೆ ಮಾಡ್ತಾರೆ.  ಮುಂದೆ ಕಾಂಗ್ರೆಸ್ ಎಲ್ಲಾ ಕಡೆಯಲ್ಲೂ ಹೀನಾಯವಾಗಿ ಸೋಲುತ್ತೆ. 2028ಕ್ಕೆ ರಾಜ್ಯದಲ್ಲೂ [&#8230;]</p>
<p>The post <a href="https://www.justkannada.in/mp-dr-k-sudhakar-3/">2028ಕ್ಕೆ ಕಾಂಗ್ರೆಸ್ ಹೀನಾಯವಾಗಿ ಸೋಲುತ್ತೆ- ಸಂಸದ ಡಾ.ಕೆ.ಸುಧಾಕರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,17,2025 (<a href="http://www.justkannada.in">www.justkannada.in</a>):</strong> 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲುತ್ತದೆ ಎಂದು ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಭವಿಷ್ಯ ನುಡಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಕೆ.ಸುಧಾಕರ್, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿಂದಲೂ ಅಲ್ಲಾಡುತಿದೆ. ಸರ್ಕಾರ ಆರ್ಥಿಕ, ರಾಜಕೀಯ, ಆಡಳಿತಾತ್ಮಕವಾಗಿ ಅಲ್ಲಾಡುತ್ತಿದೆ ಸರ್ಕಾರದಲ್ಲಿ ಯಾವುದೂ ಸರಿಯಾಗಿಲ್ಲ ಎಂದರು.</p>
<p>ಚುನಾವಣೆಯಲ್ಲಿ ಕಾಂಗ್ರೆಸ್ ಸೋತಾಗ ಮಾತ್ರ ಟೀಕೆ ಮಾಡುತ್ತಾರೆ.  ಬಿಜೆಪಿಯವರು ಮೋಸದಿಂದ ಗೆದ್ದರು ಎಂದು ಟೀಕೆ ಮಾಡ್ತಾರೆ.  ಮುಂದೆ ಕಾಂಗ್ರೆಸ್ ಎಲ್ಲಾ ಕಡೆಯಲ್ಲೂ ಹೀನಾಯವಾಗಿ ಸೋಲುತ್ತೆ. 2028ಕ್ಕೆ ರಾಜ್ಯದಲ್ಲೂ ಕಾಂಗ್ರೆಸ್ ಹೀನಾಯವಾಗಿ ಸೋಲುತ್ತೆ ಎಂದು ಕೆ.ಸುಧಾಕರ್ ಹೇಳಿದರು.</p>
<p>Key words:  Congress, lose, 2028 Election, MP Dr. K. Sudhakar</p>
<p>The post <a href="https://www.justkannada.in/mp-dr-k-sudhakar-3/">2028ಕ್ಕೆ ಕಾಂಗ್ರೆಸ್ ಹೀನಾಯವಾಗಿ ಸೋಲುತ್ತೆ- ಸಂಸದ ಡಾ.ಕೆ.ಸುಧಾಕರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಂಸದ ಡಾ. ಕೆ ಸುಧಾಕರ್ ಹೆಸರು ಬರೆದಿಟ್ಟು ಗುತ್ತಿಗೆ ಚಾಲಕ ಆತ್ಮಹತ್ಯೆ.</title>
		<link>https://www.justkannada.in/driver-suicide/</link>
		
		<dc:creator><![CDATA[prashanth]]></dc:creator>
		<pubDate>Thu, 07 Aug 2025 06:52:00 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Uncategorized]]></category>
		<category><![CDATA[committed]]></category>
		<category><![CDATA[driver]]></category>
		<category><![CDATA[MP Dr. K Sudhakar.]]></category>
		<category><![CDATA[Name]]></category>
		<category><![CDATA[suicide.]]></category>
		<guid isPermaLink="false">https://www.justkannada.in/?p=143716</guid>

					<description><![CDATA[<p>ಚಿಕ್ಕಬಳ್ಳಾಪುರ,ಆಗಸ್ಟ್,7,2025 (www.justkannada.in):  ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚನೆ ಮಾಡಲಾಗಿದೆ ಎಂದು ಆರೋಪಿಸಿ  ಸಂಸದ ಡಾ.ಕೆ.ಸುಧಾಕರ್ ಮತ್ತಿಬ್ಬರ ಹೆಸರು ಬರೆದಿಟ್ಟು  ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಚಾಲಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಜಿಲ್ಲಾ ಪಂಚಾಯಿತಿ ಗುತ್ತಿಗೆ ಚಾಲಕ ಎನ್ ಬಾಬು  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.  ಬಿಜೆಪಿ ಸಂಸದ ಡಾ. ಕೆ ಸುಧಾಕರ್ ಹಾಗು ಯುವಕರಿಬ್ಬರ ಹೆಸರು ಬರೆದಿಟ್ಟಿದ್ದು ಸರ್ಕಾರಿ ಕೆಲಸ ಕೊಡಿಸೋದಾಗಿ ಹೇಳಿ ಹಣ ಪಡೆದು ವಂಚನೆ ಎಸಗಿರುವ ಆರೋಪ ಕೇಳಿ [&#8230;]</p>
<p>The post <a href="https://www.justkannada.in/driver-suicide/">ಸಂಸದ ಡಾ. ಕೆ ಸುಧಾಕರ್ ಹೆಸರು ಬರೆದಿಟ್ಟು ಗುತ್ತಿಗೆ ಚಾಲಕ ಆತ್ಮಹತ್ಯೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಿಕ್ಕಬಳ್ಳಾಪುರ,ಆಗಸ್ಟ್,7,2025 (<a href="http://www.justkannada.in">www.justkannada.in</a>):</strong>  ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚನೆ ಮಾಡಲಾಗಿದೆ ಎಂದು ಆರೋಪಿಸಿ  ಸಂಸದ ಡಾ.ಕೆ.ಸುಧಾಕರ್ ಮತ್ತಿಬ್ಬರ ಹೆಸರು ಬರೆದಿಟ್ಟು  ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಚಾಲಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಜಿಲ್ಲಾ ಪಂಚಾಯಿತಿ ಗುತ್ತಿಗೆ ಚಾಲಕ ಎನ್ ಬಾಬು  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.  ಬಿಜೆಪಿ ಸಂಸದ ಡಾ. ಕೆ ಸುಧಾಕರ್ ಹಾಗು ಯುವಕರಿಬ್ಬರ ಹೆಸರು ಬರೆದಿಟ್ಟಿದ್ದು ಸರ್ಕಾರಿ ಕೆಲಸ ಕೊಡಿಸೋದಾಗಿ ಹೇಳಿ ಹಣ ಪಡೆದು ವಂಚನೆ ಎಸಗಿರುವ ಆರೋಪ ಕೇಳಿ ಬಂದಿದೆ.</p>
<p>ಬಿಜೆಪಿ ಸಂಸದ  ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ ಅವರ ಬೆಂಬಲಿಗರಾದ, ನಾಗೇಶ್ ಮಂಜುನಾಥ್ ಹೆಸರು ಬರೆದಿಟ್ಟು  ಗುತ್ತಿಗೆ ಚಾಲಕ ಎನ್. ಬಾಬು ನೇಣಿಗೆ ಶರಣಾಗಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>
<p>Key words:  driver, committed, suicide , name , MP Dr. K Sudhakar.</p>
<p>The post <a href="https://www.justkannada.in/driver-suicide/">ಸಂಸದ ಡಾ. ಕೆ ಸುಧಾಕರ್ ಹೆಸರು ಬರೆದಿಟ್ಟು ಗುತ್ತಿಗೆ ಚಾಲಕ ಆತ್ಮಹತ್ಯೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
