<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>MSP Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/msp/feed/" rel="self" type="application/rss+xml" />
	<link>https://www.justkannada.in/tag/msp/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 18 Oct 2022 08:38:19 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>MSP Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/msp/</link>
	<width>32</width>
	<height>32</height>
</image> 
	<item>
		<title>ಗೋಧಿ ಸೇರಿ ಆರು ಬೆಳೆಗಳ ಕನಿಷ್ಠ ಬೆಂಬಲ ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ.</title>
		<link>https://www.justkannada.in/central-government-increased-msp-six-crops/</link>
		
		<dc:creator><![CDATA[JK Desk]]></dc:creator>
		<pubDate>Tue, 18 Oct 2022 08:38:19 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[central government.]]></category>
		<category><![CDATA[increased]]></category>
		<category><![CDATA[MSP]]></category>
		<category><![CDATA[six crops]]></category>
		<guid isPermaLink="false">https://www.justkannada.in/?p=98286</guid>

					<description><![CDATA[<p>ನವದೆಹಲಿ,ಅಕ್ಟೋಬರ್,18,2022(www.justkannada.in): ಗೋಧಿ ಮತ್ತು ಬಾರ್ಲಿ ಸೇರಿದಂತೆ ಆರು ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನ ಕೇಂದ್ರ ಸರ್ಕಾರ ಹೆಚ್ಚಿಸಿದೆ. 2023-24 ರ ಮಾರ್ಕೆಟಿಂಗ್ ಋತುವಿಗಾಗಿ ಎಲ್ಲಾ ರಾಬಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು ಕೇಂದ್ರ ಸಂಪುಟ ಅನುಮೋದಿಸಿದೆ. ಈ ಕುರಿತು ಮಾಹಿತಿ ನೀಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್ , ಪ್ರತಿ ಕ್ವಿಂಟಾಲ್‌ ಗೆ 500 ರೂ.ಗೆ ಬೇಳೆ (ಮಸೂರ್) ಗೆ ಎಂಎಸ್‌ಪಿಯಲ್ಲಿ ಸಂಪೂರ್ಣ ಗರಿಷ್ಠ ಹೆಚ್ಚಳವನ್ನು ಅನುಮೋದಿಸಲಾಗಿದೆ ಎಂದು ತಿಳಿಸಿದ್ದಾರೆ. Key words: central government &#8211; [&#8230;]</p>
<p>The post <a href="https://www.justkannada.in/central-government-increased-msp-six-crops/">ಗೋಧಿ ಸೇರಿ ಆರು ಬೆಳೆಗಳ ಕನಿಷ್ಠ ಬೆಂಬಲ ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಅಕ್ಟೋಬರ್,18,2022(<a href="http://www.justkannada.in">www.justkannada.in</a>):</strong> ಗೋಧಿ ಮತ್ತು ಬಾರ್ಲಿ ಸೇರಿದಂತೆ ಆರು ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನ ಕೇಂದ್ರ ಸರ್ಕಾರ ಹೆಚ್ಚಿಸಿದೆ.<img fetchpriority="high" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>2023-24 ರ ಮಾರ್ಕೆಟಿಂಗ್ ಋತುವಿಗಾಗಿ ಎಲ್ಲಾ ರಾಬಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು ಕೇಂದ್ರ ಸಂಪುಟ ಅನುಮೋದಿಸಿದೆ. ಈ ಕುರಿತು ಮಾಹಿತಿ ನೀಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್ , ಪ್ರತಿ ಕ್ವಿಂಟಾಲ್‌ ಗೆ 500 ರೂ.ಗೆ ಬೇಳೆ (ಮಸೂರ್) ಗೆ ಎಂಎಸ್‌ಪಿಯಲ್ಲಿ ಸಂಪೂರ್ಣ ಗರಿಷ್ಠ ಹೆಚ್ಚಳವನ್ನು ಅನುಮೋದಿಸಲಾಗಿದೆ ಎಂದು ತಿಳಿಸಿದ್ದಾರೆ.<img decoding="async" class="aligncenter size-full wp-image-98287" src="https://www.justkannada.in/wp-content/uploads/2022/10/wheat.jpg" alt="" width="500" height="333" srcset="https://www.justkannada.in/wp-content/uploads/2022/10/wheat.jpg 500w, https://www.justkannada.in/wp-content/uploads/2022/10/wheat-300x200.jpg 300w" sizes="(max-width: 500px) 100vw, 500px" /></p>
<p>Key words: central government &#8211; increased –MSP- six crops</p>
<p>The post <a href="https://www.justkannada.in/central-government-increased-msp-six-crops/">ಗೋಧಿ ಸೇರಿ ಆರು ಬೆಳೆಗಳ ಕನಿಷ್ಠ ಬೆಂಬಲ ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title> ಎಂಎಸ್ ಪಿಯಲ್ಲಿ ಯಾವುದೇ ಬದಲಾವಣೆ ಇಲ್ಲ: ಪ್ರಧಾನಿ ಮೋದಿ ಸ್ಫಷ್ಟನೆ&#8230;.</title>
		<link>https://www.justkannada.in/no-change-msp-prime-minister-narendra-modi-clarified/</link>
		
		<dc:creator><![CDATA[JK Desk]]></dc:creator>
		<pubDate>Mon, 08 Feb 2021 06:35:10 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[clarified]]></category>
		<category><![CDATA[MSP]]></category>
		<category><![CDATA[Narendra Modi]]></category>
		<category><![CDATA[No change]]></category>
		<category><![CDATA[Prime Minister]]></category>
		<guid isPermaLink="false">https://www.justkannada.in/?p=55737</guid>

					<description><![CDATA[<p>ನವದೆಹಲಿ,ಫೆಬ್ರವರಿ,8,2021(www.justkannada.in): ಎಂಎಸ್ ಪಿ ಇತ್ತು. ಎಂಎಸ್ ಪಿ ಇದೆ. ಎಂಎಸ್ ಪಿ ಮುಂದೆಯೂ ಇರಲಿದೆ.  ಎಂಎಸ್‌ಪಿಯಲ್ಲಿ ಯಾವುದೇ ಬದಲಾವಣೆಯ ಇಲ್ಲ  ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟನೆ ನೀಡಿದ್ದಾರೆ. ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯಕ್ಕೆ  ಸಂಬಂಧಿಸಿದಂತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ರೈತರ ಆಂದೋಲನದ ಬಗ್ಗೆ ಸದನದಲ್ಲಿ ಚರ್ಚೆ ನಡೆಯಿತು. ಆದ್ರೆ ಏಕೆ ಹೋರಾಟ ಮಾಡುತ್ತಿದ್ದಾರೆ ಎಂಬುದನ್ನೇ ಹೇಳಲಿಲ್ಲ. ರೈತರಿಗೆ 90 ಸಾವಿರ ಕೋಟಿ ರೂಪಾಯಿಯನ್ನ ನೀಡಲಾಗಿದೆ. ರೈತರ ಖಾತೆಗೆ  ನೇರವಾಗಿ ಹಣ ವರ್ಗಾವಣೆಯಾಗಿದೆ ಎಂದರು. [&#8230;]</p>
<p>The post <a href="https://www.justkannada.in/no-change-msp-prime-minister-narendra-modi-clarified/"> ಎಂಎಸ್ ಪಿಯಲ್ಲಿ ಯಾವುದೇ ಬದಲಾವಣೆ ಇಲ್ಲ: ಪ್ರಧಾನಿ ಮೋದಿ ಸ್ಫಷ್ಟನೆ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ನವದೆಹಲಿ,ಫೆಬ್ರವರಿ,8,2021(<a href="https://www.justkannada.in">www.justkannada.in</a>): ಎಂಎಸ್ ಪಿ ಇತ್ತು. ಎಂಎಸ್ ಪಿ ಇದೆ. ಎಂಎಸ್ ಪಿ ಮುಂದೆಯೂ ಇರಲಿದೆ.  ಎಂಎಸ್‌ಪಿಯಲ್ಲಿ ಯಾವುದೇ ಬದಲಾವಣೆಯ ಇಲ್ಲ  ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟನೆ ನೀಡಿದ್ದಾರೆ. <img decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯಕ್ಕೆ  ಸಂಬಂಧಿಸಿದಂತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ರೈತರ ಆಂದೋಲನದ ಬಗ್ಗೆ ಸದನದಲ್ಲಿ ಚರ್ಚೆ ನಡೆಯಿತು. ಆದ್ರೆ ಏಕೆ ಹೋರಾಟ ಮಾಡುತ್ತಿದ್ದಾರೆ ಎಂಬುದನ್ನೇ ಹೇಳಲಿಲ್ಲ. ರೈತರಿಗೆ 90 ಸಾವಿರ ಕೋಟಿ ರೂಪಾಯಿಯನ್ನ ನೀಡಲಾಗಿದೆ. ರೈತರ ಖಾತೆಗೆ  ನೇರವಾಗಿ ಹಣ ವರ್ಗಾವಣೆಯಾಗಿದೆ ಎಂದರು.<img loading="lazy" decoding="async" class="aligncenter size-medium wp-image-53035" src="https://www.justkannada.in/wp-content/uploads/2021/01/PM-Modi-announces-good-news-for-start-ups-300x167.jpg" alt="no change –MSP-Prime Minister –narendra Modi -clarified." width="300" height="167" /></p>
<p>ರೈತರು ತಮ್ಮ ಹೋರಾಟ ವಾಪಸ್ ಪಡೆಯುವಂತೆ  ಮನವಿ ಮಾಡಿದ ಪ್ರಧಾನಿ ನರೇಂದ್ರ ಮೋದಿ,  ಕಾಯ್ದೆಗಳಲ್ಲಿರುವ ನ್ಯೂನ್ಯತೆ ಸರಿಪಡಿಸುತ್ತೇವೆ. ದೇಶದ ರೈತರ ಕಷ್ಟಗಳನ್ನ ದೂರ ಮಾಡಬೇಕಿದೆ.  ರೈತರ ಜತೆ ನಿರಂತರವಾಗಿ ಮಾತುಕತೆ ನಡೆಸುತ್ತಿದ್ದೇವೆ. ಎಂಎಸ್ ಪಿ ಇತ್ತು, ಈಗಲೂ ಇದೆ, ಮುಂದೆಯೂ ಇರಲಿದೆ. ಕನಿಷ್ಟ ಬೆಂಬಲ ಬೆಲೆ ಬಗ್ಗೆ ಯಾವುದೇ ಆತಂಕ ಬೇಡ ಎಂದರು.</p>
<p><strong>ದೇವೇಗೌಡರ ಜೀವನ ರೈತರಿಗೆ ಅರ್ಪಿತವಾಗಿದೆ&#8230;</strong></p>
<p>ದೇವೇಗೌಡರ ಜೀವನ ರೈತರಿಗೆ ಅರ್ಪಿತವಾಗಿದೆ. ದೇವೇಗೌಡರು ಉತ್ತಮ ಸಲಗೆಗಳನ್ನ ನೀಡಿದ್ದಾರೆ. ದೇವೇಗೌಡರಿಗೆ ನಾನು ಆಭಾರಿಯಾಗಿದ್ದೇನೆ ಎಂದು ಪ್ರಧಾನಿ ಮೋದಿ ತಿಳಿಸಿದರು.</p>
<p>Key words: no change –MSP-Prime Minister –narendra Modi -clarified.</p>
<p>The post <a href="https://www.justkannada.in/no-change-msp-prime-minister-narendra-modi-clarified/"> ಎಂಎಸ್ ಪಿಯಲ್ಲಿ ಯಾವುದೇ ಬದಲಾವಣೆ ಇಲ್ಲ: ಪ್ರಧಾನಿ ಮೋದಿ ಸ್ಫಷ್ಟನೆ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
