<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Muda case Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/muda-case/feed/" rel="self" type="application/rss+xml" />
	<link>https://www.justkannada.in/tag/muda-case/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 26 Mar 2026 07:41:40 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Muda case Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/muda-case/</link>
	<width>32</width>
	<height>32</height>
</image> 
	<item>
		<title>ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್ ತುರ್ತು ನೋಟಿಸ್</title>
		<link>https://www.justkannada.in/muda-case-high-court-notice/</link>
		
		<dc:creator><![CDATA[prashanth]]></dc:creator>
		<pubDate>Thu, 26 Mar 2026 07:41:40 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[High Court]]></category>
		<category><![CDATA[Muda case]]></category>
		<category><![CDATA[notice]]></category>
		<category><![CDATA[Parvati]]></category>
		<category><![CDATA[wife]]></category>
		<guid isPermaLink="false">https://www.justkannada.in/?p=152947</guid>

					<description><![CDATA[<p>ಬೆಂಗಳೂರು,ಮಾರ್ಚ್,26,2026 (www.justkannada.in): ಮುಡಾ ಅಕ್ರಮ ಸೈಟ್ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿ ಮಾಡಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿರಿಪೋರ್ಟ್ ಅಂಗೀಕರಿಸಿದ ಕೋರ್ಟ್ ಆದೇಶ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ತುರ್ತು ನೋಟಿಸ್ ಜಾರಿ ಮಾಡಿದೆ. ಅಲ್ಲದೆ ಲೋಕಾಯುಕ್ತ ಪೊಲೀಸರು, ಜಾರಿ ನಿರ್ದೇಶನಾಲಯ, ಮಲ್ಲಿಕಾರ್ಜುನಸ್ವಾಮಿ ದೇವರಾಜುಗೂ ನೋಟಿಸ್ [&#8230;]</p>
<p>The post <a href="https://www.justkannada.in/muda-case-high-court-notice/">ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್ ತುರ್ತು ನೋಟಿಸ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,26,2026 (<a href="http://www.justkannada.in">www.justkannada.in</a>):</strong> ಮುಡಾ ಅಕ್ರಮ ಸೈಟ್ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿ ಮಾಡಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿರಿಪೋರ್ಟ್ ಅಂಗೀಕರಿಸಿದ ಕೋರ್ಟ್ ಆದೇಶ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ತುರ್ತು ನೋಟಿಸ್ ಜಾರಿ ಮಾಡಿದೆ.<img decoding="async" class="aligncenter size-full wp-image-128520" src="https://www.justkannada.in/wp-content/uploads/2024/08/siddaramaiah-high-court.jpg" alt="" width="500" height="276" srcset="https://www.justkannada.in/wp-content/uploads/2024/08/siddaramaiah-high-court.jpg 500w, https://www.justkannada.in/wp-content/uploads/2024/08/siddaramaiah-high-court-300x166.jpg 300w, https://www.justkannada.in/wp-content/uploads/2024/08/siddaramaiah-high-court-150x83.jpg 150w" sizes="(max-width: 500px) 100vw, 500px" /></p>
<p>ಅಲ್ಲದೆ ಲೋಕಾಯುಕ್ತ ಪೊಲೀಸರು, ಜಾರಿ ನಿರ್ದೇಶನಾಲಯ, ಮಲ್ಲಿಕಾರ್ಜುನಸ್ವಾಮಿ ದೇವರಾಜುಗೂ ನೋಟಿಸ್ ಜಾರಿಗೆ ಆದೇಶಿಸಿದೆ. ಪ್ರತಿವಾದಿಗಳಿಗೆ ನೋಟಸ್ ಜಾರಿಗೆ ಸೂಚಿಸಿ ಹೈಕೋರ್ಟ್  ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.</p>
<p>Key words: Muda case, High Court, notice, CM Siddaramaiah, wife,  Parvati</p>
<p>The post <a href="https://www.justkannada.in/muda-case-high-court-notice/">ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್ ತುರ್ತು ನೋಟಿಸ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುಡಾ ಪ್ರಕರಣ: ದಿನೇಶ್ ಕುಮಾರ್‌ ಗೆ ಷರತ್ತುಬದ್ಧ ಜಾಮೀನು</title>
		<link>https://www.justkannada.in/muda-case-dinesh-kumar/</link>
		
		<dc:creator><![CDATA[prashanth]]></dc:creator>
		<pubDate>Tue, 17 Mar 2026 05:34:17 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[conditional bail.]]></category>
		<category><![CDATA[Dinesh Kumar]]></category>
		<category><![CDATA[granted]]></category>
		<category><![CDATA[Muda case]]></category>
		<guid isPermaLink="false">https://www.justkannada.in/?p=152607</guid>

					<description><![CDATA[<p>ಬೆಂಗಳೂರು,ಮಾರ್ಚ್,17,2026 (www.justkannada.in):  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪ ಪ್ರಕರಣದಲ್ಲಿ ಎಸ್‌ಐಟಿ ತನಿಖೆಗೆ ಒಳಗಾಗಿರುವ ಜಿ.ಟಿ. ದಿನೇಶ್ ಕುಮಾರ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ (ಡಿಫಾಲ್ಟ್) ಜಾಮೀನು ಮಂಜೂರು ಮಾಡಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಸೋಮವಾರ ಆದೇಶ ನೀಡಿ, ₹1 ಲಕ್ಷ ಬಾಂಡ್ ಹಾಗೂ ಸಮಾನ ಮೊತ್ತದ ಭದ್ರತೆ ಸೇರಿದಂತೆ ನಿಯಮಿತ ಷರತ್ತುಗಳನ್ನು ವಿಧಿಸಿದರು. ಮುಡಾ ಆಯುಕ್ತರಾಗಿದ್ದ ಅವಧಿಯಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಅನರ್ಹರಿಗೆ ನಿವೇಶನ [&#8230;]</p>
<p>The post <a href="https://www.justkannada.in/muda-case-dinesh-kumar/">ಮುಡಾ ಪ್ರಕರಣ: ದಿನೇಶ್ ಕುಮಾರ್‌ ಗೆ ಷರತ್ತುಬದ್ಧ ಜಾಮೀನು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಮಾರ್ಚ್,17,2026 (www.justkannada.in):  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪ ಪ್ರಕರಣದಲ್ಲಿ ಎಸ್‌ಐಟಿ ತನಿಖೆಗೆ ಒಳಗಾಗಿರುವ ಜಿ.ಟಿ. ದಿನೇಶ್ ಕುಮಾರ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ (ಡಿಫಾಲ್ಟ್) ಜಾಮೀನು ಮಂಜೂರು ಮಾಡಿದೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಸೋಮವಾರ ಆದೇಶ ನೀಡಿ, ₹1 ಲಕ್ಷ ಬಾಂಡ್ ಹಾಗೂ ಸಮಾನ ಮೊತ್ತದ ಭದ್ರತೆ ಸೇರಿದಂತೆ ನಿಯಮಿತ ಷರತ್ತುಗಳನ್ನು ವಿಧಿಸಿದರು.</p>
<p>ಮುಡಾ ಆಯುಕ್ತರಾಗಿದ್ದ ಅವಧಿಯಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಅನರ್ಹರಿಗೆ ನಿವೇಶನ ಹಂಚಿಕೆ ಮಾಡಿದ ಆರೋಪ ದಿನೇಶ್ ಕುಮಾರ್ ವಿರುದ್ಧ ಇದೆ.</p>
<p>MUDA Case: Conditional Bail Granted to Dinesh Kumar</p>
<p>Bengaluru: In the case related to the alleged illegal allotment of sites by the Mysuru Urban Development Authority (MUDA), G.T. Dinesh Kumar, who is under investigation by the SIT, has been granted conditional (default) bail by the Special Court for elected representatives.</p>
<p>The order was issued on Monday by Judge Santosh Gajanan Bhat after hearing Dinesh Kumar’s petition. The court imposed standard conditions, including a bond of ₹1 lakh and a surety for the same amount.</p>
<p>Dinesh Kumar faces allegations of misusing his authority during his tenure as MUDA Commissioner to illegally allot sites to ineligible beneficiaries.</p>
<p>Key words:  MUDA Case, Conditional Bail, Granted , Dinesh Kumar</p>
<p>The post <a href="https://www.justkannada.in/muda-case-dinesh-kumar/">ಮುಡಾ ಪ್ರಕರಣ: ದಿನೇಶ್ ಕುಮಾರ್‌ ಗೆ ಷರತ್ತುಬದ್ಧ ಜಾಮೀನು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್</title>
		<link>https://www.justkannada.in/muda-case-dinesh-kumar-high-court/</link>
		
		<dc:creator><![CDATA[prashanth]]></dc:creator>
		<pubDate>Tue, 10 Mar 2026 10:46:33 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[against]]></category>
		<category><![CDATA[Dinesh Kumar]]></category>
		<category><![CDATA[High Court]]></category>
		<category><![CDATA[Muda case]]></category>
		<category><![CDATA[stays]]></category>
		<category><![CDATA[trial]]></category>
		<guid isPermaLink="false">https://www.justkannada.in/?p=152369</guid>

					<description><![CDATA[<p>ಬೆಂಗಳೂರು,ಮಾರ್ಚ್,10,2026 (www.justkannada.in):  ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ  ಹಗರಣಕ್ಕೆ ಸಂಬಂಧಿಸಿದಂತೆ  ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ವಿರುದ್ಧದ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಈ ಕುರಿತಂತೆ ದಿನೇಶ್ ಕುಮಾರ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್  ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠವು, ಜಿ.ಟಿ. ದಿನೇಶ್ ಕುಮಾರ್ ವಿರುದ್ಧದ ಹಣ ಅಕ್ರಮ ವರ್ಗಾವಣೆ ಕಾಯ್ದೆ (ಪಿಎಂಎಲ್‌ಎ) ಅಡಿ ದಾಖಲಿಸಿರುವ ಪ್ರಕರಣದ ವಿಚಾರಣೆ ನಡೆಸದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರ್ಬಂಧಿಸಿದೆ. ಈ [&#8230;]</p>
<p>The post <a href="https://www.justkannada.in/muda-case-dinesh-kumar-high-court/">MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,10,2026 (<a href="http://www.justkannada.in">www.justkannada.in</a>):</strong>  ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ  ಹಗರಣಕ್ಕೆ ಸಂಬಂಧಿಸಿದಂತೆ  ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ವಿರುದ್ಧದ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತಂತೆ ದಿನೇಶ್ ಕುಮಾರ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್  ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠವು, ಜಿ.ಟಿ. ದಿನೇಶ್ ಕುಮಾರ್ ವಿರುದ್ಧದ ಹಣ ಅಕ್ರಮ ವರ್ಗಾವಣೆ ಕಾಯ್ದೆ (ಪಿಎಂಎಲ್‌ಎ) ಅಡಿ ದಾಖಲಿಸಿರುವ ಪ್ರಕರಣದ ವಿಚಾರಣೆ ನಡೆಸದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರ್ಬಂಧಿಸಿದೆ.</p>
<p>ಈ ಪ್ರಕರಣದ ವಿಚಾರಣೆಯನ್ನು ಪಿಎಂಎಲ್‌ಎ ಅಡಿ ಸ್ಥಾಪಿತವಾಗಿರುವ ವಿಶೇಷ ನ್ಯಾಯಾಲಯ ನಡೆಸಬೇಕೇ ವಿನಾ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಲ್ಲ ಎಂದು ಆಕ್ಷೇಪಿಸಿ ಮಾಜಿ ಆಯುಕ್ತ ದಿನೇಶ್ ಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು.</p>
<p>ಅರ್ಜಿದಾರ ದಿನೇಶ್ ಕುಮಾರ್ ಪರ ಪದಾಂಕಿತ ಹಿರಿಯ ವಕೀಲ ಸಂದೇಶ್ ಜೆ. ಚೌಟ ಹಾಗೂ ಜಾರಿ ನಿರ್ದೇಶನಾಲಯ (ಇ.ಡಿ) ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಅರವಿಂದ ಕಾಮತ್ ಅವರ ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಪೀಠ, ವಿಚಾರಣೆಯನ್ನು ಇದೇ 26ಕ್ಕೆ ಮುಂದೂಡಿತು.</p>
<p>Key words: MUDA case, High Court, stays, trial, against, Dinesh Kumar</p>
<p>The post <a href="https://www.justkannada.in/muda-case-dinesh-kumar-high-court/">MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುಡಾ ಕೇಸ್ ಬಿ ರಿಪೋರ್ಟ್ ಅಂಗೀಕಾರ: ಹೈಕೋರ್ಟ್ ಮೊರೆ ಹೋಗಲು ಸ್ನೇಹಮಯಿ ಕೃಷ್ಣ ನಿರ್ಧಾರ</title>
		<link>https://www.justkannada.in/muda-case-b-report-snehamai-krishna/</link>
		
		<dc:creator><![CDATA[prashanth]]></dc:creator>
		<pubDate>Wed, 28 Jan 2026 13:00:16 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[B report.]]></category>
		<category><![CDATA[High Court]]></category>
		<category><![CDATA[Muda case]]></category>
		<category><![CDATA[Snehamai Krishna]]></category>
		<guid isPermaLink="false">https://www.justkannada.in/?p=150792</guid>

					<description><![CDATA[<p>ಬೆಂಗಳೂರು,ಜನವರಿ,28,2026 (www.justkannada.in): ಮುಡಾ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅಂಗೀಕರಿಸಿದ್ದು ಈ ಹಿನ್ನೆಲೆಯಲ್ಲಿ  ಹೈಕೋರ್ಟ್ ಮೊರೆ ಹೋಗಲು ದೂರುದಾರ ಸ್ನೇಹಮಯಿ ಕೃಷ್ಣ ನಿರ್ಧರಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸ್ನೇಹಮಯಿ ಕೃಷ್ಣ, ಇದು ತಾತ್ಕಾಲಿಕ ರಿಲೀಫ್ ಅಷ್ಟೆ ಆರೋಪಿಗಳು ತಪ್ಪಿಸಿಕೊಳ್ಳಲು ಬಿಡಲ್ಲ ಸದ್ಯ ನ್ಯಾಯಾಲಯ ಬಿ ರಿಪೋರ್ಟ್ ಅಂಗೀಕರಿಸಿದೆ.  ಯಾವ ಗ್ರೌಂಡ್ ಮೇಲೆ ಬಿ ರಿಪೋರ್ಟ್ ಅಂಗೀಕರಿಸಿದೆ ಎಂದು ಕೋರ್ಟ್ ಆದೇಶದ ಪ್ರತಿ [&#8230;]</p>
<p>The post <a href="https://www.justkannada.in/muda-case-b-report-snehamai-krishna/">ಮುಡಾ ಕೇಸ್ ಬಿ ರಿಪೋರ್ಟ್ ಅಂಗೀಕಾರ: ಹೈಕೋರ್ಟ್ ಮೊರೆ ಹೋಗಲು ಸ್ನೇಹಮಯಿ ಕೃಷ್ಣ ನಿರ್ಧಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,28,2026 (<a href="http://www.justkannada.in">www.justkannada.in</a>):</strong> ಮುಡಾ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅಂಗೀಕರಿಸಿದ್ದು ಈ ಹಿನ್ನೆಲೆಯಲ್ಲಿ  ಹೈಕೋರ್ಟ್ ಮೊರೆ ಹೋಗಲು ದೂರುದಾರ ಸ್ನೇಹಮಯಿ ಕೃಷ್ಣ ನಿರ್ಧರಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸ್ನೇಹಮಯಿ ಕೃಷ್ಣ, ಇದು ತಾತ್ಕಾಲಿಕ ರಿಲೀಫ್ ಅಷ್ಟೆ ಆರೋಪಿಗಳು ತಪ್ಪಿಸಿಕೊಳ್ಳಲು ಬಿಡಲ್ಲ ಸದ್ಯ ನ್ಯಾಯಾಲಯ ಬಿ ರಿಪೋರ್ಟ್ ಅಂಗೀಕರಿಸಿದೆ.  ಯಾವ ಗ್ರೌಂಡ್ ಮೇಲೆ ಬಿ ರಿಪೋರ್ಟ್ ಅಂಗೀಕರಿಸಿದೆ ಎಂದು ಕೋರ್ಟ್ ಆದೇಶದ ಪ್ರತಿ ನೋಡಿದ ಬಳಿಕ ಗೊತ್ತಾಗುತ್ತದೆ ಎಂದರು.</p>
<p>ಅಲ್ಲದೆ ಬಿ ರಿಪೋರ್ಟ್ ಅಂಗೀಕಾರ ಪ್ರಶ್ನಿಸಿ  ಹೈಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದೇನೆ ಎಂದು ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ.</p>
<p>Key words: Muda Case, B Report, Snehamai Krishna, High Court</p>
<p>The post <a href="https://www.justkannada.in/muda-case-b-report-snehamai-krishna/">ಮುಡಾ ಕೇಸ್ ಬಿ ರಿಪೋರ್ಟ್ ಅಂಗೀಕಾರ: ಹೈಕೋರ್ಟ್ ಮೊರೆ ಹೋಗಲು ಸ್ನೇಹಮಯಿ ಕೃಷ್ಣ ನಿರ್ಧಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಬಿ ರಿಪೋರ್ಟ್ ಅಂಗೀಕರಿಸಿದ ಕೋರ್ಟ್</title>
		<link>https://www.justkannada.in/cm-siddaramaiah-muda-case/</link>
		
		<dc:creator><![CDATA[prashanth]]></dc:creator>
		<pubDate>Wed, 28 Jan 2026 11:52:01 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[B report.]]></category>
		<category><![CDATA[Big Relief]]></category>
		<category><![CDATA[CM Siddaramaiah]]></category>
		<category><![CDATA[Muda case]]></category>
		<guid isPermaLink="false">https://www.justkannada.in/?p=150784</guid>

					<description><![CDATA[<p>ಬೆಂಗಳೂರು,ಜನವರಿ,28,2026 (www.justkannada.in): ಮುಡಾ ಸೈಟ್ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅಂಗೀಕರಿಸಿದೆ. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಭೂಮಾಲೀಕ ದೇವರಾಜುಗೂ ನ್ಯಾಯಾಲಯದಿಂದ ಬಿಗ್ ರಿಲೀಫ್ ಸಿಕ್ಕಿದೆ. ಉಳಿದವರ ಮೇಲಿನ ತನಿಖೆ ಮುಂದುವರೆಸುವಂತೆ ಕೋರ್ಟ್ ಆದೇಶಿಸಿದೆ. ನಾಲ್ವರ ವಿರುದ್ದ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಇದೀಗ ಬಿ ರಿಪೋರ್ಟ್ ಅನ್ನು ಕೋರ್ಟ್ ಪುರಸ್ಕರಿಸಿದೆ [&#8230;]</p>
<p>The post <a href="https://www.justkannada.in/cm-siddaramaiah-muda-case/">ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಬಿ ರಿಪೋರ್ಟ್ ಅಂಗೀಕರಿಸಿದ ಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,28,2026 (<a href="http://www.justkannada.in">www.justkannada.in</a>):</strong> ಮುಡಾ ಸೈಟ್ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅಂಗೀಕರಿಸಿದೆ. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಭೂಮಾಲೀಕ ದೇವರಾಜುಗೂ ನ್ಯಾಯಾಲಯದಿಂದ ಬಿಗ್ ರಿಲೀಫ್ ಸಿಕ್ಕಿದೆ.</p>
<p>ಉಳಿದವರ ಮೇಲಿನ ತನಿಖೆ ಮುಂದುವರೆಸುವಂತೆ ಕೋರ್ಟ್ ಆದೇಶಿಸಿದೆ. ನಾಲ್ವರ ವಿರುದ್ದ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಇದೀಗ ಬಿ ರಿಪೋರ್ಟ್ ಅನ್ನು ಕೋರ್ಟ್ ಪುರಸ್ಕರಿಸಿದೆ .</p>
<p>Key words: Big relief, CM Siddaramaiah, Muda case, B report</p>
<p>The post <a href="https://www.justkannada.in/cm-siddaramaiah-muda-case/">ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಬಿ ರಿಪೋರ್ಟ್ ಅಂಗೀಕರಿಸಿದ ಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ ಮೇಲ್ಮನವಿ ವಿಚಾರಣೆ ಜ.8ಕ್ಕೆ ಮುಂದೂಡಿದ ಕೋರ್ಟ್</title>
		<link>https://www.justkannada.in/muda-case-cm-siddaramaiah-3/</link>
		
		<dc:creator><![CDATA[prashanth]]></dc:creator>
		<pubDate>Wed, 12 Nov 2025 10:10:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[hearing]]></category>
		<category><![CDATA[Muda case]]></category>
		<category><![CDATA[postponed]]></category>
		<guid isPermaLink="false">https://www.justkannada.in/?p=147652</guid>

					<description><![CDATA[<p>ಬೆಂಗಳೂರು,ನವೆಂಬರ್,12,2025 (www.justkannada.in):  ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಜನವರಿ 8ಕ್ಕೆ ಮುಂದೂಡಿಕೆ ಮಾಡಿದೆ. ಮುಡಾ ಸೈಟ್ ಹಂಚಿಗೆ ಪ್ರಕರಣದ ತನಿಖೆಗೆ ರಾಜಪಾಲರು ಅನುಮತಿ ನೀಡಿದ್ದರು. ಈ ಆದೇಶವನ್ನು ಹೈಕೋರ್ಟ್ ಏಕ ಸದಸ್ಯ ಪೀಠದ ಎತ್ತಿ ಹಿಡಿದಿತ್ತು. ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು  ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ [&#8230;]</p>
<p>The post <a href="https://www.justkannada.in/muda-case-cm-siddaramaiah-3/">ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ ಮೇಲ್ಮನವಿ ವಿಚಾರಣೆ ಜ.8ಕ್ಕೆ ಮುಂದೂಡಿದ ಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,12,2025 (<a href="http://www.justkannada.in">www.justkannada.in</a>): </strong> ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಜನವರಿ 8ಕ್ಕೆ ಮುಂದೂಡಿಕೆ ಮಾಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮುಡಾ ಸೈಟ್ ಹಂಚಿಗೆ ಪ್ರಕರಣದ ತನಿಖೆಗೆ ರಾಜಪಾಲರು ಅನುಮತಿ ನೀಡಿದ್ದರು. ಈ ಆದೇಶವನ್ನು ಹೈಕೋರ್ಟ್ ಏಕ ಸದಸ್ಯ ಪೀಠದ ಎತ್ತಿ ಹಿಡಿದಿತ್ತು. ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು  ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.</p>
<p>ಇದೀಗ ಹೈಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಪರ ವಕೀಲರ ಮನವಿಯ ಮೇರೆಗೆ ಜನವರಿ 8 ಕ್ಕೆ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಮುಂದೂಡಿತು.</p>
<p>Key words: Muda case, CM Siddaramaiah, hearing, postponed</p>
<p>The post <a href="https://www.justkannada.in/muda-case-cm-siddaramaiah-3/">ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ ಮೇಲ್ಮನವಿ ವಿಚಾರಣೆ ಜ.8ಕ್ಕೆ ಮುಂದೂಡಿದ ಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುಡಾ ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲರ ಮೇಲೂ ತನಿಖೆ ಆಗಲಿ- ಸಂಸದ ಯದುವೀರ್</title>
		<link>https://www.justkannada.in/mp-yaduveer-26/</link>
		
		<dc:creator><![CDATA[prashanth]]></dc:creator>
		<pubDate>Wed, 17 Sep 2025 07:18:19 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[investigate]]></category>
		<category><![CDATA[MP Yaduveer]]></category>
		<category><![CDATA[Muda case]]></category>
		<guid isPermaLink="false">https://www.justkannada.in/?p=145420</guid>

					<description><![CDATA[<p>ಮೈಸೂರು,ಸೆಪ್ಟಂಬರ್,17,2025 (www.justkannada.in): ಮುಡಾ ಅಕ್ರಮದಲ್ಲಿ ಯಾರ್ ಯಾರು ಭಾಗಿಯಾಗಿದ್ದಾರೆ ಎಲ್ಲರ ಮೇಲೂ ತನಿಖೆ ಆಗಲಿ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಮುಡಾ ಹಗರಣ ವಿಚಾರದಲ್ಲಿ ಮಾಜಿ ಆಯುಕ್ತ ದಿನೇಶ್ ಬಂಧನ ವಿಚಾರ ಕುರಿತು ಮಾತನಾಡಿದ ಸಂಸದ ಯದುವೀರ್,  ಮುಡಾದಲ್ಲಿ ಅಕ್ರಮ ಆಗಿದೆ. ಹೀಗಾಗಿ ತನಿಖೆ ನಡೆಯುತ್ತಿದೆ. ನಾವು ಹಿಂದೇನೆ ಹೇಳಿದ್ದವು. ಸಮಗ್ರ ತನಿಖೆ ಆಗಬೇಕು ಎಂದು ಹೇಳಿದ್ದವು.  ಈಗ ದಿನೇಶ್ ಕುಮಾರ್ ಬಂಧನ ಮಾಡಿದ್ದಾರೆ ಮುಡಾ ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲರ ಮೇಲೂ [&#8230;]</p>
<p>The post <a href="https://www.justkannada.in/mp-yaduveer-26/">ಮುಡಾ ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲರ ಮೇಲೂ ತನಿಖೆ ಆಗಲಿ- ಸಂಸದ ಯದುವೀರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟಂಬರ್,17,2025 (<a href="http://www.justkannada.in">www.justkannada.in</a>):</strong> ಮುಡಾ ಅಕ್ರಮದಲ್ಲಿ ಯಾರ್ ಯಾರು ಭಾಗಿಯಾಗಿದ್ದಾರೆ ಎಲ್ಲರ ಮೇಲೂ ತನಿಖೆ ಆಗಲಿ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮುಡಾ ಹಗರಣ ವಿಚಾರದಲ್ಲಿ ಮಾಜಿ ಆಯುಕ್ತ ದಿನೇಶ್ ಬಂಧನ ವಿಚಾರ ಕುರಿತು ಮಾತನಾಡಿದ ಸಂಸದ ಯದುವೀರ್,  ಮುಡಾದಲ್ಲಿ ಅಕ್ರಮ ಆಗಿದೆ. ಹೀಗಾಗಿ ತನಿಖೆ ನಡೆಯುತ್ತಿದೆ. ನಾವು ಹಿಂದೇನೆ ಹೇಳಿದ್ದವು. ಸಮಗ್ರ ತನಿಖೆ ಆಗಬೇಕು ಎಂದು ಹೇಳಿದ್ದವು.  ಈಗ ದಿನೇಶ್ ಕುಮಾರ್ ಬಂಧನ ಮಾಡಿದ್ದಾರೆ ಮುಡಾ ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲರ ಮೇಲೂ ತನಿಖೆ ಆಗಲಿ ಎಂದು ಒತ್ತಾಯಿಸಿದರು.</p>
<p>ಮೋದಿ ಅವರ ಹುಟ್ಟುಹಬ್ಬ ಹಿನ್ನಲೆ ಒಳಿತಾಗಲಿ ಅಂತ ಹೋಮ,ಹವನ, ಪೂಜೆ ಹಮ್ಮಿಕೊಂಡಿದ್ದೆವು. ಅವರಿಗೆ ಒಳಿತಾಗಲಿ, ಲೋಕಕ್ಕೆ ಒಳಿತಾಗಲಿ ಅಂತ ಪ್ರಾರ್ಥನೆ ಮಾಡಿದ್ದೇವೆ ಎಂದು ಯದುವೀರ್ ತಿಳಿಸಿದರು.</p>
<p>ಧರ್ಮಸ್ಥಳ ಬುರುಡೆ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಸಂಸದ ಯದುವೀರ್, ಎಸ್.ಐ.ಟಿ ತನಿಖೆ ಸ್ವಾಗತ ಮಾಡಿದ್ದೇವೆ. ತನಿಖೆಯಿಂದ ಈಗಾಗಲೇ ಸತ್ಯ ಏನು ಎಲ್ಲರಿಗೂ ಗೊತ್ತಾಗಿದೆ. ಇನ್ನು ಏನು ಬೇಕಾದರೂ ತನಿಖೆ ಮಾಡಲಿ. ಧಾರ್ಮಿಕ ಕ್ಷೇತ್ರಕ್ಕೆ ಮಸಿ ಬಳಿಯುವ ಕೆಲಸ ಅಂತ ಜನ ಹೇಳುತ್ತಿದ್ದಾರೆ. ತನಿಖೆಗೆ ನಮ್ಮ ವಿರೋಧ ಇಲ್ಲ. ಆದರೆ ತನಿಖೆ ವರದಿ ಬಿಡುಗಡೆ ಮಾಡಲಿ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದರು.</p>
<p>Key words: Muda case, investigate, MP Yaduveer</p>
<p>The post <a href="https://www.justkannada.in/mp-yaduveer-26/">ಮುಡಾ ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲರ ಮೇಲೂ ತನಿಖೆ ಆಗಲಿ- ಸಂಸದ ಯದುವೀರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುಡಾ ಕೇಸ್ ನಲ್ಲಿ ಸಿಎಂಗೆ ಕ್ಲೀನ್ ಚಿಟ್: ಸಮರ್ಥಿಸಿಕೊಂಡ ಸಚಿವ ಎಂ.ಬಿ ಪಾಟೀಲ್</title>
		<link>https://www.justkannada.in/minister-m-b-patil-44/</link>
		
		<dc:creator><![CDATA[prashanth]]></dc:creator>
		<pubDate>Fri, 05 Sep 2025 09:31:43 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[clean chit]]></category>
		<category><![CDATA[CM]]></category>
		<category><![CDATA[M.B. Patil]]></category>
		<category><![CDATA[minister]]></category>
		<category><![CDATA[Muda case]]></category>
		<guid isPermaLink="false">https://www.justkannada.in/?p=144929</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,5, 2025 (www.justkannada.in):  ಮುಡಾದಲ್ಲಿ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರನ್ನ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್,  ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಯಾವ ಪಾತ್ರವಿಲ್ಲ. ಸಿಎಂ ಪತ್ನಿ ಪಾರ್ವತಿ ಅವರ ಮೇಲೆ ಏನೂ ಆರೋಪ ಇಲ್ಲ.  ಸುಮ್ಮನೆ ಕಳಂಕ ತರುವ ಕೆಲಸ ಆಯಿತು. ಕೋರ್ಟ್ ಗಳು ಸಹ ಯಾವುದೇ ತಪ್ಪಿಲ್ಲ ಎಂದಿವೆ ಎಂದರು. ಪ್ರಕರಣ ಸಂಬಂಧ ಅಧಿಕಾರಿಗಳ  ತಪ್ಪಿದ್ದರೇ ಕ್ರಮ ಕೈಗೊಳ್ಳುತ್ತೇವೆ.  ಕೋರ್ಟ್ [&#8230;]</p>
<p>The post <a href="https://www.justkannada.in/minister-m-b-patil-44/">ಮುಡಾ ಕೇಸ್ ನಲ್ಲಿ ಸಿಎಂಗೆ ಕ್ಲೀನ್ ಚಿಟ್: ಸಮರ್ಥಿಸಿಕೊಂಡ ಸಚಿವ ಎಂ.ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,5, 2025 (<a href="http://www.justkannada.in">www.justkannada.in</a>): </strong> ಮುಡಾದಲ್ಲಿ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರನ್ನ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಸಮರ್ಥಿಸಿಕೊಂಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್,  ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಯಾವ ಪಾತ್ರವಿಲ್ಲ. ಸಿಎಂ ಪತ್ನಿ ಪಾರ್ವತಿ ಅವರ ಮೇಲೆ ಏನೂ ಆರೋಪ ಇಲ್ಲ.  ಸುಮ್ಮನೆ ಕಳಂಕ ತರುವ ಕೆಲಸ ಆಯಿತು. ಕೋರ್ಟ್ ಗಳು ಸಹ ಯಾವುದೇ ತಪ್ಪಿಲ್ಲ ಎಂದಿವೆ ಎಂದರು.</p>
<p>ಪ್ರಕರಣ ಸಂಬಂಧ ಅಧಿಕಾರಿಗಳ  ತಪ್ಪಿದ್ದರೇ ಕ್ರಮ ಕೈಗೊಳ್ಳುತ್ತೇವೆ.  ಕೋರ್ಟ್ ಹೇಳಿದ ಮೇಲೆ ಮುಗಿದು ಹೋಯ್ತು ಕೋರ್ಟ್ ಗೆ ವ್ಯತಿರಿಕ್ತವಾಗಿರುತ್ತೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.</p>
<p>Key words: Muda case, clean chit, CM, Minister, M.B. Patil</p>
<p>The post <a href="https://www.justkannada.in/minister-m-b-patil-44/">ಮುಡಾ ಕೇಸ್ ನಲ್ಲಿ ಸಿಎಂಗೆ ಕ್ಲೀನ್ ಚಿಟ್: ಸಮರ್ಥಿಸಿಕೊಂಡ ಸಚಿವ ಎಂ.ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸೈಟ್ ವಾಪಸ್ ಕೇಳಲ್ಲ: ರಾಜಕೀಯಕ್ಕೆ ಕಪ್ಪು ಚುಕ್ಕೆ ಎಂಬ ನೋವು ನಮ್ಮ ತಾಯಿಗಿದೆ- ಯತೀಂದ್ರ ಸಿದ್ದರಾಮಯ್ಯ</title>
		<link>https://www.justkannada.in/yathindra-siddaramaiah-4/</link>
		
		<dc:creator><![CDATA[prashanth]]></dc:creator>
		<pubDate>Sat, 26 Jul 2025 12:58:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Muda case]]></category>
		<category><![CDATA[politics]]></category>
		<category><![CDATA[yathindra siddaramaiah]]></category>
		<guid isPermaLink="false">https://www.justkannada.in/?p=143274</guid>

					<description><![CDATA[<p>ಮೈಸೂರು,ಜುಲೈ,26,2025 (www.justkannada.in): ಮುಡಾ ಕೇಸ್ ನಲ್ಲಿ ಸುಪ್ರೀಂ ಕೋರ್ಟ್ ನಿಂದ ಸಿಎಂ ಪತ್ನಿ ಪಾರ್ವತಿ ಅವರಿಗೆ ರಿಲೀಫ್ ಸಿಕ್ಕ ಹಿನ್ನೆಲೆಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ನಾವು ಈ ಸಂದರ್ಭದಲ್ಲಿ ಕೇಳಲ್ಲ. ಆದರೆ ಸೈಟ್ ಗಳಿಂದಲೇ ನಮ್ಮ ತಂದೆಯ ರಾಜಕೀಯಕ್ಕೆ ಕಪ್ಪು ಚುಕ್ಕೆ ಬಂತು ಎಂಬ ನೋವು ನಮ್ಮ ತಾಯಿಗೆ ಇದೆ ಎಂದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಮೊದಲಿನಿಂದಲೂ ನಾವು ಇದನ್ನೇ ಹೇಳುತ್ತಿದ್ದೇವು‌. ಇಡಿ ರಾಜಕೀಯ ಕಾರಣಕ್ಕೆ ತನಿಖೆ [&#8230;]</p>
<p>The post <a href="https://www.justkannada.in/yathindra-siddaramaiah-4/">ಸೈಟ್ ವಾಪಸ್ ಕೇಳಲ್ಲ: ರಾಜಕೀಯಕ್ಕೆ ಕಪ್ಪು ಚುಕ್ಕೆ ಎಂಬ ನೋವು ನಮ್ಮ ತಾಯಿಗಿದೆ- ಯತೀಂದ್ರ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,26,2025 (<a href="http://www.justkannada.in">www.justkannada.in</a>):</strong> ಮುಡಾ ಕೇಸ್ ನಲ್ಲಿ ಸುಪ್ರೀಂ ಕೋರ್ಟ್ ನಿಂದ ಸಿಎಂ ಪತ್ನಿ ಪಾರ್ವತಿ ಅವರಿಗೆ ರಿಲೀಫ್ ಸಿಕ್ಕ ಹಿನ್ನೆಲೆಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ನಾವು ಈ ಸಂದರ್ಭದಲ್ಲಿ ಕೇಳಲ್ಲ. ಆದರೆ ಸೈಟ್ ಗಳಿಂದಲೇ ನಮ್ಮ ತಂದೆಯ ರಾಜಕೀಯಕ್ಕೆ ಕಪ್ಪು ಚುಕ್ಕೆ ಬಂತು ಎಂಬ ನೋವು ನಮ್ಮ ತಾಯಿಗೆ ಇದೆ ಎಂದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಮೊದಲಿನಿಂದಲೂ ನಾವು ಇದನ್ನೇ ಹೇಳುತ್ತಿದ್ದೇವು‌. ಇಡಿ ರಾಜಕೀಯ ಕಾರಣಕ್ಕೆ ತನಿಖೆ ಮಾಡುತ್ತಿದೆ ಎಂಬುದು ನಮಗೆ ಗೊತ್ತಿತ್ತು. ಈಗ ನ್ಯಾಯಲಯ ಅದನ್ನೇ ಹೇಳಿದೆ. ವಿನಾಕಾರಣ ನಮ್ಮ ತಾಯಿಯ ವಿಚಾರವನ್ನ ರಾಜಕೀಯವಾಗಿ ಎಳೆದು ತರಲಾಯಿತು. ಕೊನೆಗೂ ನಮಗೆ ಕಾನೂನು ಹೋರಾಟದಲ್ಲಿ ನಮಗೆ ಜಯ ಸಿಕ್ಕಿದೆ. ಈ ತೀರ್ಪಿನಿಂದ ನಮ್ಮ ತಾಯಿಗೆ ಸಮಾದಾನ ತಂದಿದೆ. ಇದು ನಮಗೆ ಟಫ್ ಟೈಮ್ ಆಗಿರಲಿಲ್ಲ. ಆದರೆ ನಮ್ಮ ಮನಸ್ಸಿಗೆ ನೋವಾಗಿದ್ದು ಮಾತ್ರ ಸತ್ಯ. ಕಾಂಗ್ರೆಸ್ ಹೈ ಕಮಾಂಡ್ ಮತ್ತು ಕಾರ್ಯಕರ್ತರು ನಮ್ಮ ಪರ ಇದ್ದರು. ಹೀಗಾಗಿ ಇದರ ವಿರುದ್ಧ ಹೋರಾಟ ನಡೆಸಿದ್ದೇವೆ. ಇನ್ನಾದರೂ ಪ್ರತಿಪಕ್ಷಗಳು ಅಪಪ್ರಚಾರ ನಿಲ್ಲಿಸಲಿ ಎಂದು ಬೇಸರ ವ್ಯಕ್ತಪಡಿಸಿದರು.</p>
<p>ನಾವು ಈ ಸಂದರ್ಭದಲ್ಲಿ 14 ಸೈಟ್ ವಾಪಸ್ ಕೇಳುವುದಿಲ್ಲ. ಇನ್ನೂ ಕೂಡ ಈ ವಿಚಾರದ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ವಿಚಾರಣೆ ಮುಗಿಯಲಿ, ಆ ತೀರ್ಪು ಹೊರಬರಲಿ. ಆ ನಂತರ ಇದರ ಬಗ್ಗೆ ಚರ್ಚೆ ಮಾಡಿ ಇದರ ಬಗ್ಗೆ ನಿರ್ಧಾರ ಮಾಡುತ್ತೇವೆ. ಆ ಸೈಟ್ ಗಳಿಂದಲೇ ತಂದೆಯ ರಾಜಕೀಯಕ್ಕೆ ಕಪ್ಪು ಚುಕ್ಕೆ ಬಂತು ಎಂಬ ನೋವು ನಮ್ಮ ತಾಯಿಗೆ ಇದೆ. ಹೀಗಾಗಿ ಅದನ್ನ ವಾಪಸ್ ಕೊಟ್ಟರು. ಸುಪ್ರೀಂ ಕೋರ್ಟ್ ರಿಲೀಫ್ ಕೊಟ್ಟರೂ ಕೂಡ ನಾವು ಅದನ್ನ ವಾಸಸ್ ಕೇಳುವುದಿಲ್ಲ. ಈ ಸೈಟ್ ಗಳಲ್ಲಿ ಮನಿ ಲಾಂಡರಿಂಗ್ ಪ್ರಶ್ನೆಯೇ ಇಲ್ಲ. ಆದರೂ ಮನಿ ಲಾಂಡರಿಂಗ್ ಕೇಸ್ ಹಾಕಿದರು. ಇದರಿಂದ ತಾಯಿ ಮನನೊಂದು ಸೈಟ್ ಗಳನ್ನ ವಾಪಸ್ ಕೊಟ್ಟರು. ಕಾನೂನು ಪ್ರಕ್ರಿಯೆ ಮುಗಿಯಲಿ ಆಮೇಲೆ ನೋಡೊಣಾ ಎಂದರು.</p>
<p>ಮೈಸೂರಿನ ಅಭಿವೃದ್ಧಿಗೆ ನಾಲ್ವಡಿ ಮಹರಾಜರಿಗಿಂತ ಹೆಚ್ಚು ಅಥವಾ ಮಹರಾಜಷ್ಟೇ ಅನುದಾನ ಕೊಟ್ಟು ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಮಾತ್ರ. ಸಾಕಷ್ಟು ಅಭಿವೃದ್ಧಿಯನ್ನ ಸಿದ್ದರಾಮಯ್ಯ ಮಾಡಿದ್ದಾರೆ. ಅಭಿವೃದ್ಧಿ ಮಾಡಿರುವುದಕ್ಕೆ ಸಾಧನ ಸಮಾವೇಶ ಮಾಡಿದ್ದು‌. ಸುಮ್ಮನೇ ವಿಪಕ್ಷಗಳು ಟೀಕೆ ಮಾಡುತ್ತಾರೆ ಎಂದು ಕಿಡಿಕಾರಿದರು.</p>
<p>ಲೋಕಸಬಾ ಚುನಾವಣೆ ಮತದಾನದಲ್ಲಿ ಗೋಲ್ ಮಾಲ್ ಆರೋಪ ವಿಚಾರ ಕುರಿತು ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ಮೈಸೂರು ಕ್ಷೇತ್ರದಲ್ಲಿ ನಾವು ಸೋತಿದ್ದರೂ ಇಲ್ಲಿ ಆ ರೀತಿಯ ಯಾವ ಗೋಲ್ ಮಾಲ್ ಆಗಿಲ್ಲ. ಯಾವ ಊರುಗಳಿಂದಲೂ ನಮಗೆ ಆ ರೀತಿಯ ದೂರುಗಳು ನಮಗೆ ಬಂದಿಲ್ಲ. ಆ ರೀತಿಯಾಗಿದ್ದರೇ ಇಷ್ಟೊತ್ತಿಗೆ ನಮ್ಮ ಕಾರ್ಯಕರ್ತರೇ ಹೇಳಿ ಬಿಡುತ್ತಿದ್ದರು. ಕೆಲ ಲೋಕಸಭಾ ಕ್ಷೇತ್ರಗಳಲ್ಲಿ ಇದು ಆಗಿರಬಹುದೇನೋ. ಡಿ.ಕೆ ಶಿವಕುಮಾರ್ ಹೀಗಾಗಿ ಇದರ ಬಗ್ಗೆ ಮಾತನಾಡಿದ್ದಾರೆ. ಬಿಜೆಪಿ ಸರ್ಕಾರ ತನಿಖಾ ಸಂಸ್ಥೆ ಹಾಗೂ ಆಯೋಗಗಳನ್ನ ದುರುಪಯೋಗ ಪಡಿಸಿಕೊಳ್ಳುವುದರಲ್ಲೂ ಎತ್ತಿದ್ದ ಕೈ ಹೀಗಾಗಿ ಅನುಮಾನವಿರುವ ಕ್ಷೇತ್ರಗಳ ಬಗ್ಗೆ ತನಿಖೆಯಾಗಲಿ ಎಂದು ತಿಳಿಸಿದರು.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Muda case, politics, Yathindra Siddaramaiah</p>
<p>The post <a href="https://www.justkannada.in/yathindra-siddaramaiah-4/">ಸೈಟ್ ವಾಪಸ್ ಕೇಳಲ್ಲ: ರಾಜಕೀಯಕ್ಕೆ ಕಪ್ಪು ಚುಕ್ಕೆ ಎಂಬ ನೋವು ನಮ್ಮ ತಾಯಿಗಿದೆ- ಯತೀಂದ್ರ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸುಪ್ರೀಂ ತೀರ್ಪು: ಇನ್ನಾದರೂ ಬಿಜೆಪಿ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲಿ- ಸಚಿವ ಹೆಚ್.ಸಿ ಮಹದೇವಪ್ಪ</title>
		<link>https://www.justkannada.in/minister-hc-mahadevappa-3/</link>
		
		<dc:creator><![CDATA[prashanth]]></dc:creator>
		<pubDate>Tue, 22 Jul 2025 12:04:06 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[bjp-minister]]></category>
		<category><![CDATA[ED]]></category>
		<category><![CDATA[HC Mahadevappa]]></category>
		<category><![CDATA[Muda case]]></category>
		<category><![CDATA[Supreme Court]]></category>
		<guid isPermaLink="false">https://www.justkannada.in/?p=143089</guid>

					<description><![CDATA[<p>ಬೆಂಗಳೂರು,ಜುಲೈ,22, 2025 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದ ಸಂಬಂಧ ಇನ್ನಾದರೂ ಬಿಜೆಪಿ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳುವ ಕೆಲಸ ಮಾಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತಾಡಿದ ಸಚಿವ ಡಾ ಹೆಚ್ ಸಿ ಮಹಾದೇವಪ್ಪ, ಮುಡಾ ಪ್ರಕರಣಕ್ಕೆ ಸಂಬಂಧಿದಂತೆ ವಿಚಾರಣೆ ನಡೆಸುವಾಗ ಸುಪ್ರೀಂ ಕೋರ್ಟ್ ರಾಜಕೀಯ ವಿಷಯಗಳಿಗೆ ಸರ್ಕಾರಿ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿರುವುದಕ್ಕೆ  ಕೇಂದ್ರ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡಿದೆ. ಇನ್ನಾದರೂ ರಾಜ್ಯದ [&#8230;]</p>
<p>The post <a href="https://www.justkannada.in/minister-hc-mahadevappa-3/">ಸುಪ್ರೀಂ ತೀರ್ಪು: ಇನ್ನಾದರೂ ಬಿಜೆಪಿ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲಿ- ಸಚಿವ ಹೆಚ್.ಸಿ ಮಹದೇವಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,22, 2025 (www.justkannada.in):</strong> ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದ ಸಂಬಂಧ ಇನ್ನಾದರೂ ಬಿಜೆಪಿ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳುವ ಕೆಲಸ ಮಾಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತಾಡಿದ ಸಚಿವ ಡಾ ಹೆಚ್ ಸಿ ಮಹಾದೇವಪ್ಪ, ಮುಡಾ ಪ್ರಕರಣಕ್ಕೆ ಸಂಬಂಧಿದಂತೆ ವಿಚಾರಣೆ ನಡೆಸುವಾಗ ಸುಪ್ರೀಂ ಕೋರ್ಟ್ ರಾಜಕೀಯ ವಿಷಯಗಳಿಗೆ ಸರ್ಕಾರಿ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿರುವುದಕ್ಕೆ  ಕೇಂದ್ರ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡಿದೆ. ಇನ್ನಾದರೂ ರಾಜ್ಯದ ಬಿಜೆಪಿ ನಾಯಕರು ತಮ್ಮ ಮೊಂಡುವಾದವನ್ನು ಬಿಡಬೇಕು. ಬಿಜೆಪಿ ಸರ್ಕಾರ ಸಾಂವಿಧಾನಿಕ ಸಂಸ್ಥೆಯನ್ನ ದುರ್ಬಳಕೆ ಮಾಡಿಕೊಂಡಿದೆ. ಪಾದಯಾತ್ರೆ ಮಾಡಿ ಸರ್ಕಾರ ಅಸ್ಥಿರ ಗೊಳಿಸುವ ಕೆಲಸ ಮಾಡಿದರು ಈಗ ಸುಪ್ರೀಂಕೋರ್ಟ್ ತೀರ್ಪು ಕೊಟ್ಟಿದೆ ಬಿಜೆಪಿ ತಪ್ಪನ್ನು ಒಪ್ಪಿಕೊಂಡು ಕ್ಷಮೆ ಕೇಳಲಿ ಎಂದರು.</p>
<p>ಸಿದ್ದರಾಮಯ್ಯ ಅವರನ್ನ  40 ವರ್ಷಗಳಿಂದ ಬಲ್ಲೆ, ಅವರು ಯಾವತ್ತೂ ಸ್ವಜನ ಪಕ್ಷಾಪಾತ ಮಾಡಿದವರಲ್ಲ. ವಿನಾಕಾರಣ ಬಿಜೆಪಿ ನಾಯಕರು ಅವರ ಮತ್ತು ಕುಟುಂಬದವರ ನೆಮ್ಮದಿಯನ್ನು ಹಾಳು ಮಾಡಿದರು, ಸಿದ್ದರಾಮಯ್ಯ ಒಬ್ಬ ವ್ಯಕ್ತಿಯಲ್ಲ, ಒಂದು ಸರ್ಕಾರದ ಮುಖ್ಯಸ್ಥ, ಪ್ರಜಾಪ್ರಭುತ್ವವ ವ್ಯವಸ್ಥೆಯಲ್ಲಿ ಬಿಜೆಪಿಗೆ ನಂಬಿಕೆಯಿಲ್ಲ ಅನ್ನೋದು ಅವರು ಆಡುವ ಆಟಗಳಿಂದ ಗೊತ್ತಾಗುತ್ತದೆ ಎಂದು ವಾಗ್ದಾಳಿ ನಡೆಸಿದರು.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Muda case, Supreme Court, ED,  BJP – Minister, HC Mahadevappa</p>
<p>The post <a href="https://www.justkannada.in/minister-hc-mahadevappa-3/">ಸುಪ್ರೀಂ ತೀರ್ಪು: ಇನ್ನಾದರೂ ಬಿಜೆಪಿ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲಿ- ಸಚಿವ ಹೆಚ್.ಸಿ ಮಹದೇವಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
