<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Muniratna Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/muniratna/feed/" rel="self" type="application/rss+xml" />
	<link>https://www.justkannada.in/tag/muniratna/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 25 Dec 2024 07:43:05 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Muniratna Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/muniratna/</link>
	<width>32</width>
	<height>32</height>
</image> 
	<item>
		<title>ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಪ್ರತಿಭಟನೆ</title>
		<link>https://www.justkannada.in/mla-muniratna-eggs/</link>
		
		<dc:creator><![CDATA[prashanth]]></dc:creator>
		<pubDate>Wed, 25 Dec 2024 07:43:05 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[eggs]]></category>
		<category><![CDATA[MLA]]></category>
		<category><![CDATA[Muniratna]]></category>
		<category><![CDATA[throws]]></category>
		<guid isPermaLink="false">https://www.justkannada.in/?p=133870</guid>

					<description><![CDATA[<p>ಬೆಂಗಳೂರು,ಡಿಸೆಂಬರ್,25,2024 (www.justkannada.in):  ಬೆಂಗಳೂರಿನಲ್ಲಿ ಆರ್. ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಲಕ್ಷ್ಮೀ ದೇವಿ ನಗರ ವಾರ್ಡ್ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚಾರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶಾಸಕ ಮುನಿರತ್ನ ಹೋಗುತ್ತಿದ್ದ ವೇಳೆ ಕಂಠೀರವ ಸ್ಟುಡಿಯೋ ಬಳಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿದ್ದಾರೆ ಎನ್ನಲಾಗಿದೆ. ಈ ವೇಳೆ ಶಾಸಕ ಮುನಿರತ್ನ ಅವರು ರಾಜ್ [&#8230;]</p>
<p>The post <a href="https://www.justkannada.in/mla-muniratna-eggs/">ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಪ್ರತಿಭಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,25,2024 (<a href="http://www.justkannada.in">www.justkannada.in</a>):</strong>  ಬೆಂಗಳೂರಿನಲ್ಲಿ ಆರ್. ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಲಕ್ಷ್ಮೀ ದೇವಿ ನಗರ ವಾರ್ಡ್ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚಾರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶಾಸಕ ಮುನಿರತ್ನ ಹೋಗುತ್ತಿದ್ದ ವೇಳೆ ಕಂಠೀರವ ಸ್ಟುಡಿಯೋ ಬಳಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿದ್ದಾರೆ ಎನ್ನಲಾಗಿದೆ.</p>
<p>ಈ ವೇಳೆ ಶಾಸಕ ಮುನಿರತ್ನ ಅವರು ರಾಜ್ ಕುಮಾರ್ ಸಮಾಧಿ ಬಳಿ ಕುರಿತು ಪ್ರತಿಭಟನೆ ನಡೆಸಿದ್ದಾರೆ. ನಂತರ ಅವರು ಅಲ್ಲಿಂದ ತೆರಳಿದ್ದಾರೆ. ಬಳಿಕ  ಕಾಂಗ್ರೆಸ್ ಕಾರ್ಯಕರ್ತರು ಮುನಿರತ್ನ ಬೆಂಬಲಿಗರ ನಡುವೆ ಗಲಾಟೆ ನಡೆದಿದ್ದು 2ರಿಂದ 3 ಕಾರು ಜಖಂ ಆಗಿ  ಹಲವರಿಗೆ ಗಾಯ  ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರ ಮೇಲೂ ಶಾಸಕ ಮುನಿರತ್ನ ಬೆಂಬಲಿಗರು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.</p>
<p>ಸ್ಥಳಕ್ಕೆ ನಂದಿನಿ ಲೇಔಟ್ ಠಾಣಾ ಪೊಲೀಸರು ಭೇಟಿ ನೀಡಿದ್ದು ಕೆಲವರನ್ನ ವಶಕ್ಕೆ ಪಡೆದಿದ್ದಾರೆ.</p>
<p>Key words: BJP, MLA ,Muniratna, throws, eggs</p>
<p>The post <a href="https://www.justkannada.in/mla-muniratna-eggs/">ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಪ್ರತಿಭಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಶಾಸಕ ಮುನಿರತ್ನಗೆ ರಿಲೀಫ್ : ಜಾಮೀನು ಮಂಜೂರು</title>
		<link>https://www.justkannada.in/rape-case-mla-muniratna-bail-granted/</link>
		
		<dc:creator><![CDATA[prashanth]]></dc:creator>
		<pubDate>Tue, 15 Oct 2024 11:42:13 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[bail]]></category>
		<category><![CDATA[granted]]></category>
		<category><![CDATA[MLA]]></category>
		<category><![CDATA[Muniratna]]></category>
		<category><![CDATA[rape case]]></category>
		<guid isPermaLink="false">https://www.justkannada.in/?p=130776</guid>

					<description><![CDATA[<p>ಬೆಂಗಳೂರು,ಅಕ್ಟೋಬರ್, 15,2024 (www.justkannada.in):ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ  ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಮುನಿರತ್ನರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಶಾಸಕ ಮುನಿರತ್ನ ವಿರುದ್ದ ನನ್ನ ಮೇಲೆ ಹೆದರಿಸಿ ಬೆದರಿಸಿ ಅತ್ಯಾಚಾರವೆಸಗಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರು ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಾಸಕ ಮುನಿರತ್ನ  ಅವರನ್ನು ಬಂಧಿಸಲಾಗಿತ್ತು. ಈ ಮಧ್ಯೆ ಮುನಿರತ್ನ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅರ್ಜಿ ಸಲ್ಲಿಸಿದ್ದರು.  ಈ [&#8230;]</p>
<p>The post <a href="https://www.justkannada.in/rape-case-mla-muniratna-bail-granted/">ಶಾಸಕ ಮುನಿರತ್ನಗೆ ರಿಲೀಫ್ : ಜಾಮೀನು ಮಂಜೂರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್, 15,2024 (<a href="http://www.justkannada.in">www.justkannada.in</a>):</strong>ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ  ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಮುನಿರತ್ನರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಶಾಸಕ ಮುನಿರತ್ನ ವಿರುದ್ದ ನನ್ನ ಮೇಲೆ ಹೆದರಿಸಿ ಬೆದರಿಸಿ ಅತ್ಯಾಚಾರವೆಸಗಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರು ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಾಸಕ ಮುನಿರತ್ನ  ಅವರನ್ನು ಬಂಧಿಸಲಾಗಿತ್ತು.</p>
<p>ಈ ಮಧ್ಯೆ ಮುನಿರತ್ನ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅರ್ಜಿ ಸಲ್ಲಿಸಿದ್ದರು.  ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಮುನಿರತ್ನ ಅವರಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.</p>
<p>ಗುತ್ತಿಗೆದಾರನಿಗೆ ನಿಂದನೆ ಮತ್ತು ಜೀವ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ಅವರನ್ನು ಬಂಧಿಸಲಾಗಿತ್ತು.  ನಂತರ ಜಾಮೀನು ಪಡೆದು ಬಿಡುಗಡೆಯಾದ ಬೆನ್ನಲ್ಲೆ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಪೊಲೀಸರು ಅವರನ್ನು ಬಂಧಿಸಿದ್ದರು.</p>
<p>Key words: Rape case, MLA, Muniratna, Bail,  granted</p>
<p>The post <a href="https://www.justkannada.in/rape-case-mla-muniratna-bail-granted/">ಶಾಸಕ ಮುನಿರತ್ನಗೆ ರಿಲೀಫ್ : ಜಾಮೀನು ಮಂಜೂರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುನಿರತ್ನರಿಂದ ಮಾಜಿ ಸಿಎಂಗಳಿಗೆ ಹನಿಟ್ರ್ಯಾಪ್: ಸಂತ್ರಸ್ತ ಮಹಿಳೆ ಸ್ಪೋಟಕ ಆರೋಪ</title>
		<link>https://www.justkannada.in/honeytrap-muniratna-former-cm-allegations/</link>
		
		<dc:creator><![CDATA[prashanth]]></dc:creator>
		<pubDate>Wed, 09 Oct 2024 07:15:31 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[allegations]]></category>
		<category><![CDATA[Former CM]]></category>
		<category><![CDATA[Honeytrap]]></category>
		<category><![CDATA[Muniratna]]></category>
		<guid isPermaLink="false">https://www.justkannada.in/?p=130475</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,9,2024 (www.justkannada.in):  ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ವಿರುದ್ದ ಸಂತ್ರಸ್ತ ಮಹಿಳೆ ಮತ್ತೊಂದು ಸ್ಪೋಟಕ ಆರೋಪ ಮಾಡಿದ್ದಾರೆ. ಈ ಕುರಿತು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಸಂತ್ರಸ್ತ ಮಹಿಳೆ,  ಮುನಿರತ್ನ ಮಾಜಿ ಸಿಎಂಗಳಿಗೆ ಹನಿಟ್ರ್ಯಾಪ್ ಮಾಡಿಸಿದ್ದಾರೆ.  ಮುನಿರತ್ನ ಬಳಿ ಮಾಜಿ ಸಿಎಂಗಳ ವಿಡಿಯೋ ಇದೆ. ವಿಡಿಯೋ ತೋರಿಸಿಯೇ ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದರು.  ಹನಿಟ್ರ್ಯಾಪ್ ಮಾಡಿದ್ದಕ್ಕೆ ಸಾಕ್ಷಿ ಇದೆ. ಹಲವು ಮಹಿಳೆಯರನ್ನ ಬಳಸಿಕೊಂಡು  ಟ್ರ್ಯಾಪ್ ಮಾಡಲಾಗಿದೆ. ಮುನಿರತ್ನ ಹೆಸರು ಹೇಳಲು ಮಹಿಳೆಯರಿಗೆ [&#8230;]</p>
<p>The post <a href="https://www.justkannada.in/honeytrap-muniratna-former-cm-allegations/">ಮುನಿರತ್ನರಿಂದ ಮಾಜಿ ಸಿಎಂಗಳಿಗೆ ಹನಿಟ್ರ್ಯಾಪ್: ಸಂತ್ರಸ್ತ ಮಹಿಳೆ ಸ್ಪೋಟಕ ಆರೋಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್,9,2024 (<a href="http://www.justkannada.in">www.justkannada.in</a>):</strong>  ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ವಿರುದ್ದ ಸಂತ್ರಸ್ತ ಮಹಿಳೆ ಮತ್ತೊಂದು ಸ್ಪೋಟಕ ಆರೋಪ ಮಾಡಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಸಂತ್ರಸ್ತ ಮಹಿಳೆ,  ಮುನಿರತ್ನ ಮಾಜಿ ಸಿಎಂಗಳಿಗೆ ಹನಿಟ್ರ್ಯಾಪ್ ಮಾಡಿಸಿದ್ದಾರೆ.  ಮುನಿರತ್ನ ಬಳಿ ಮಾಜಿ ಸಿಎಂಗಳ ವಿಡಿಯೋ ಇದೆ. ವಿಡಿಯೋ ತೋರಿಸಿಯೇ ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದರು.  ಹನಿಟ್ರ್ಯಾಪ್ ಮಾಡಿದ್ದಕ್ಕೆ ಸಾಕ್ಷಿ ಇದೆ. ಹಲವು ಮಹಿಳೆಯರನ್ನ ಬಳಸಿಕೊಂಡು  ಟ್ರ್ಯಾಪ್ ಮಾಡಲಾಗಿದೆ. ಮುನಿರತ್ನ ಹೆಸರು ಹೇಳಲು ಮಹಿಳೆಯರಿಗೆ ಭಯ. ಮಾಜಿ ಸಿಎಂಗೆ ಟಾರ್ಚರ್ ಕೊಟ್ಟದ್ದಕ್ಕೆ ಸಾಕ್ಷಿ ಇದೆ.  ಮುನಿರತ್ನ ಬಳಿ ತಂತ್ರಜ್ಞಾನ ಮೊಬೈಕ್ ಗಳಿವೆ. ಕೃತ್ಯ ಸಹಿಸಲಾರದೆ ದೂರು ದಾಖಲಿಸಿದ್ದೇವೆ ಎಂದು ಹೇಳಿದ್ದಾರೆ.</p>
<p>2020ರಲ್ಲಿ ಮುನಿರತ್ನ ನನಗೆ ಪರಿಚಯವಾದರು. ಮಮತಾ ವೆಂಕಟೇಶ್ ಮೂಲಕ ಪರಿಚಯವಾದರು. ಮುನಿರತ್ನ ನನಗೆ ವಿಡಿಯೋ ಕರೆ ಮಾಡಿದ್ದಾರೆ. ಒಂದು ದಿನ ಗೋದಾಮಿಗೆ ಕರೆದುಕೊಂಡು ಹೋದರು ನನ್ನನ್ನು ಹೆದರಿಸಿ ಅತ್ಯಾಚಾರ ಮಾಡಿದರು. ಜಾಮೀನು ಪಡೆದು ಬಂದ ಮೇಲೆ ನನಗೆ ಜೀವಭಯವಿದೆ ಎಂದು ಸಂತ್ರಸ್ತ ಮಹಿಳೆ ಹೇಳಿದ್ದಾರೆ.</p>
<p>Key words: Honeytrap, Muniratna, former CM, allegations</p>
<p>The post <a href="https://www.justkannada.in/honeytrap-muniratna-former-cm-allegations/">ಮುನಿರತ್ನರಿಂದ ಮಾಜಿ ಸಿಎಂಗಳಿಗೆ ಹನಿಟ್ರ್ಯಾಪ್: ಸಂತ್ರಸ್ತ ಮಹಿಳೆ ಸ್ಪೋಟಕ ಆರೋಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅ.5ರವರೆಗೆ ಎಸ್ ಐಟಿ ಕಸ್ಟಡಿಗೆ ಶಾಸಕ ಮುನಿರತ್ನ</title>
		<link>https://www.justkannada.in/mla-muniratna-sit-custody-court/</link>
		
		<dc:creator><![CDATA[prashanth]]></dc:creator>
		<pubDate>Tue, 24 Sep 2024 12:44:07 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Uncategorized]]></category>
		<category><![CDATA[court]]></category>
		<category><![CDATA[MLA]]></category>
		<category><![CDATA[Muniratna]]></category>
		<category><![CDATA[SIT custody]]></category>
		<guid isPermaLink="false">https://www.justkannada.in/?p=129753</guid>

					<description><![CDATA[<p>ಬೆಂಗಳೂರು, ಸೆಪ್ಟಂಬರ್, 24,2024 (www.justkannada.in):  ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನ ಅಕ್ಟೋಬರ್ 5ರವರೆಗೆ  ಎಸ್ ಐಟಿ ಕಸ್ಟಡಿಗೆ ನೀಡಿ 42ನೇ ಎಸಿಎಂಎಂ ಕೋರ್ಟ್​ ಆದೇಶಿಸಿದೆ. ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ, ಜಾತಿ ನಿಂದನೆ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದ ಬೆನ್ನಲ್ಲೆ ಬಿಜೆಪಿ ಶಾಸಕ ಮುನಿರತ್ನ ಅವರನ್ನ ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಕಗ್ಗಲೀಪುರ ಪೊಲೀಸ್​ ಠಾಣೆ ಪೊಲೀಸರು ಬಂಧಿಸಿದ್ದರು. ನಂತರ ಶಾಸಕ ಮುನಿರತ್ನರಿಗೆ [&#8230;]</p>
<p>The post <a href="https://www.justkannada.in/mla-muniratna-sit-custody-court/">ಅ.5ರವರೆಗೆ ಎಸ್ ಐಟಿ ಕಸ್ಟಡಿಗೆ ಶಾಸಕ ಮುನಿರತ್ನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು</strong><strong>, </strong><strong>ಸೆಪ್ಟಂಬರ್, </strong><strong>24</strong>,2024 (<a href="http://www.justkannada.in">www.justkannada.in</a>):  ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನ ಅಕ್ಟೋಬರ್ 5ರವರೆಗೆ  ಎಸ್ ಐಟಿ ಕಸ್ಟಡಿಗೆ ನೀಡಿ 42ನೇ ಎಸಿಎಂಎಂ ಕೋರ್ಟ್​ ಆದೇಶಿಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ, ಜಾತಿ ನಿಂದನೆ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದ ಬೆನ್ನಲ್ಲೆ ಬಿಜೆಪಿ ಶಾಸಕ ಮುನಿರತ್ನ ಅವರನ್ನ ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಕಗ್ಗಲೀಪುರ ಪೊಲೀಸ್​ ಠಾಣೆ ಪೊಲೀಸರು ಬಂಧಿಸಿದ್ದರು.</p>
<p>ನಂತರ ಶಾಸಕ ಮುನಿರತ್ನರಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿತ್ತು. ಇದೀಗ ಶಾಸಕ ಮುನಿರತ್ನ ಅವರನ್ನ ಅಕ್ಟೋಬರ್​ 5ರವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ 42ನೇ ಎಸಿಎಂಎಂ ಕೋರ್ಟ್​ನ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಆದೇಶಿಸಿದ್ದಾರೆ.</p>
<p><a href="https://www.vtu-online.net" target="_blank" rel="noopener"><img loading="lazy" decoding="async" class="aligncenter wp-image-129621 size-full" src="https://www.justkannada.in/wp-content/uploads/2024/09/TOP-BANNER-04.png" alt="" width="730" height="90" srcset="https://www.justkannada.in/wp-content/uploads/2024/09/TOP-BANNER-04.png 730w, https://www.justkannada.in/wp-content/uploads/2024/09/TOP-BANNER-04-600x74.png 600w, https://www.justkannada.in/wp-content/uploads/2024/09/TOP-BANNER-04-300x37.png 300w, https://www.justkannada.in/wp-content/uploads/2024/09/TOP-BANNER-04-150x18.png 150w, https://www.justkannada.in/wp-content/uploads/2024/09/TOP-BANNER-04-696x86.png 696w" sizes="auto, (max-width: 730px) 100vw, 730px" /></a></p>
<p>Key words: MLA, Muniratna, SIT custody, court</p>
<p>The post <a href="https://www.justkannada.in/mla-muniratna-sit-custody-court/">ಅ.5ರವರೆಗೆ ಎಸ್ ಐಟಿ ಕಸ್ಟಡಿಗೆ ಶಾಸಕ ಮುನಿರತ್ನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುನಿರತ್ನ ವಿರುದ್ದ ದಿನಕ್ಕೊಂದು ಪ್ರಕರಣ: ಹೀಗಾಗಿ ಎಸ್ ಐಟಿ ರಚನೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್</title>
		<link>https://www.justkannada.in/mla-muniratna-casesit-home-minister-parameshwar/</link>
		
		<dc:creator><![CDATA[prashanth]]></dc:creator>
		<pubDate>Mon, 23 Sep 2024 09:23:10 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[case]]></category>
		<category><![CDATA[Home Minister]]></category>
		<category><![CDATA[MLA]]></category>
		<category><![CDATA[Muniratna]]></category>
		<category><![CDATA[Parameshwar]]></category>
		<category><![CDATA[sit]]></category>
		<guid isPermaLink="false">https://www.justkannada.in/?p=129670</guid>

					<description><![CDATA[<p>ಬೆಂಗಳೂರು, ಸೆಪ್ಟೆಂಬರ್‌ 23,2024 (www.justkannada.in): ಶಾಸಕ ಮುನಿರತ್ನ ವಿರುದ್ಧ ದಿನಕ್ಕೊಂದು ಪ್ರಕರಣ ಬರುತ್ತಿದೆ. ಹೀಗಾಗಿ ತನಿಖೆಗಾಗಿ ಎಸ್ ಐಟಿ ರಚನೆ ಮಾಡಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್,  ಮುನಿರತ್ನ ವಿರುದ್ಧ ಜಾತಿನಿಂದನೆ, ಅತ್ಯಾಚಾರ ಆರೋಪ ಹೀಗೆ ದಿನಕ್ಕೊಂದು ಪ್ರಕರಣಗಳು ಹೊರಬರುತ್ತಿವೆ. ಮೇಲ್ನೋಟಕ್ಕೆ ಒಂದು ಪ್ರಕರಣ ಎಂದು ಭಾವಿಸಲಾಗಿತ್ತು. ಈಗ ಬೇರೆಬೇರೆ ಪ್ರಕರಣಗಳು  ಸೇರ್ಪಡೆಯಾಗುತ್ತಿವೆ. ಹೀಗಾಗಿ ಮುನಿರತ್ನ ಅವರ ಪ್ರಕರಣಗಳ ಕುರಿತು ಕೂಲಂಕುಷವಾಗಿ ತನಿಖೆ ನಡೆಯಬೇಕು [&#8230;]</p>
<p>The post <a href="https://www.justkannada.in/mla-muniratna-casesit-home-minister-parameshwar/">ಮುನಿರತ್ನ ವಿರುದ್ದ ದಿನಕ್ಕೊಂದು ಪ್ರಕರಣ: ಹೀಗಾಗಿ ಎಸ್ ಐಟಿ ರಚನೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಸೆಪ್ಟೆಂಬರ್‌ 23,2024 (<a href="http://www.justkannada.in">www.justkannada.in</a>):</strong> ಶಾಸಕ ಮುನಿರತ್ನ ವಿರುದ್ಧ ದಿನಕ್ಕೊಂದು ಪ್ರಕರಣ ಬರುತ್ತಿದೆ. ಹೀಗಾಗಿ ತನಿಖೆಗಾಗಿ ಎಸ್ ಐಟಿ ರಚನೆ ಮಾಡಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್,  ಮುನಿರತ್ನ ವಿರುದ್ಧ ಜಾತಿನಿಂದನೆ, ಅತ್ಯಾಚಾರ ಆರೋಪ ಹೀಗೆ ದಿನಕ್ಕೊಂದು ಪ್ರಕರಣಗಳು ಹೊರಬರುತ್ತಿವೆ. ಮೇಲ್ನೋಟಕ್ಕೆ ಒಂದು ಪ್ರಕರಣ ಎಂದು ಭಾವಿಸಲಾಗಿತ್ತು. ಈಗ ಬೇರೆಬೇರೆ ಪ್ರಕರಣಗಳು  ಸೇರ್ಪಡೆಯಾಗುತ್ತಿವೆ. ಹೀಗಾಗಿ ಮುನಿರತ್ನ ಅವರ ಪ್ರಕರಣಗಳ ಕುರಿತು ಕೂಲಂಕುಷವಾಗಿ ತನಿಖೆ ನಡೆಯಬೇಕು ಎಂಬ ಒತ್ತಾಯ ಕೇಳಿಬಂದ ಹಿನ್ನೆಲೆಯಲ್ಲಿ ಎಸ್‌ಐಟಿ ರಚನೆ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದರು.</p>
<p>ಸರ್ಕಾರದ ದಿನನಿತ್ಯದ ಆಡಳಿತದ ಬಗ್ಗೆ ರಾಜ್ಯಪಾಲರು ಮಾಹಿತಿ ಕೇಳುತ್ತಿದ್ದಾರೆ. ಸಂವಿಧಾನದ ಆಶಯಗಳನ್ನು ಯಾವ ರೀತಿ ರಕ್ಷಣೆ ಮಾಡಬೇಕು ಎಂಬುದು ರಾಜ್ಯಪಾಲರ ಜವಾಬ್ದಾರಿಯಾಗಿದೆ. ದಿನನಿತ್ಯ ಆಡಳಿತ ಮಾಡುವ ಅಧಿಕಾರ ಮುಖ್ಯಮಂತ್ರಿಯವರಿಗೆ ಮತ್ತು ಸರ್ಕಾರಕ್ಕೆ ಇದೆ. ಆದರೆ, ಪ್ರಥಮಬಾರಿಗೆ ರಾಜ್ಯಪಾಲರು, ಸರ್ಕಾರದ ದಿನನಿತ್ಯದ ಆಡಳಿತದ ಬಗ್ಗೆ ಮಾಹಿತಿ ಕೇಳುವುದಾಗಲಿ ಅಥವಾ ಮಧ್ಯಪ್ರವೇಶಿಸುವುದನ್ನಾಗಲಿ ಎಲ್ಲಿಯೂ ಕೇಳಿಲ್ಲ‌ ಎಂದು ಪರಮೇಶ್ವರ್ ತಿಳಿಸಿದರು.</p>
<p><a href="https://www.vtu-online.net" target="_blank" rel="noopener"><img loading="lazy" decoding="async" class="aligncenter wp-image-129621 size-full" src="https://www.justkannada.in/wp-content/uploads/2024/09/TOP-BANNER-04.png" alt="" width="730" height="90" srcset="https://www.justkannada.in/wp-content/uploads/2024/09/TOP-BANNER-04.png 730w, https://www.justkannada.in/wp-content/uploads/2024/09/TOP-BANNER-04-600x74.png 600w, https://www.justkannada.in/wp-content/uploads/2024/09/TOP-BANNER-04-300x37.png 300w, https://www.justkannada.in/wp-content/uploads/2024/09/TOP-BANNER-04-150x18.png 150w, https://www.justkannada.in/wp-content/uploads/2024/09/TOP-BANNER-04-696x86.png 696w" sizes="auto, (max-width: 730px) 100vw, 730px" /></a></p>
<p>&nbsp;</p>
<p>Key words: MLA, Muniratna, case,SIT, Home Minister, Parameshwar</p>
<p>The post <a href="https://www.justkannada.in/mla-muniratna-casesit-home-minister-parameshwar/">ಮುನಿರತ್ನ ವಿರುದ್ದ ದಿನಕ್ಕೊಂದು ಪ್ರಕರಣ: ಹೀಗಾಗಿ ಎಸ್ ಐಟಿ ರಚನೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುನಿರತ್ನ ಸಮರ್ಥಿಸಿಕೊಳ್ಳುವ ಬಿಜೆಪಿಗೆ ನಾಚಿಕೆ ಆಗಲ್ವಾ?  ಡಿ.ಕೆ ಸುರೇಶ್ ವಾಗ್ದಾಳಿ</title>
		<link>https://www.justkannada.in/shame-bjp-defending-muniratna-d-k-suresh/</link>
		
		<dc:creator><![CDATA[prashanth]]></dc:creator>
		<pubDate>Thu, 19 Sep 2024 07:30:06 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[D.K.Suresh]]></category>
		<category><![CDATA[defending]]></category>
		<category><![CDATA[Muniratna]]></category>
		<category><![CDATA[Shame]]></category>
		<guid isPermaLink="false">https://www.justkannada.in/?p=129466</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,19,2024 (www.justkannada.in):  ಗುತ್ತಿಗೆದಾರನಿಗೆ ಜಾತಿ ನಿಂದನೆ , ಜೀವ ಬೆದರಿಕೆ ಪ್ರಕರಣ ಸಂಬಂಧ ಶಾಸಕ ಮುನಿರತ್ನ ಸಮರ್ಥಿಸಿಕೊಳ್ಳುವ ಬಿಜೆಪಿಗೆ ನಾಚಿಕೆ ಆಗಲ್ವಾ? ಎಂದು ಮಾಜಿ ಸಂಸದ  ಡಿ.ಕೆ ಸುರೇಶ್ ವಾಗ್ದಾಳಿ ನಡೆಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಸುರೇಶ್, ಒಕ್ಕಲಿಗರಿಗೆ ಅವಮಾನ ಮಾಡಿದ್ದಾರೆ ಆದರೆ ಇದರ ಬಗ್ಗೆ ಧ್ವನಿ ಎತ್ತಲಿಲ್ಲ.  ಬಿಜೆಪಿಯರವರೆಲ್ಲರೂ ಒಂದೇ ಬ್ಲೂ ಬಾಯ್ಸ್ ಗ್ಯಾಂಗ್ . ಬಿಜೆಪಿಯವರು ಮಾಡೋದೆಲ್ಲಾ ಮಾಡಿ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುತ್ತಾರೆ  ಎಂದು ಕಿಡಿಕಾರಿದರು. ಡಿಸಿಎಂ ಡಿಕೆ ಶಿವಕುಮಾರ್ [&#8230;]</p>
<p>The post <a href="https://www.justkannada.in/shame-bjp-defending-muniratna-d-k-suresh/">ಮುನಿರತ್ನ ಸಮರ್ಥಿಸಿಕೊಳ್ಳುವ ಬಿಜೆಪಿಗೆ ನಾಚಿಕೆ ಆಗಲ್ವಾ?  ಡಿ.ಕೆ ಸುರೇಶ್ ವಾಗ್ದಾಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,19,2024 (<a href="http://www.justkannada.in">www.justkannada.in</a>): </strong> ಗುತ್ತಿಗೆದಾರನಿಗೆ ಜಾತಿ ನಿಂದನೆ , ಜೀವ ಬೆದರಿಕೆ ಪ್ರಕರಣ ಸಂಬಂಧ ಶಾಸಕ ಮುನಿರತ್ನ ಸಮರ್ಥಿಸಿಕೊಳ್ಳುವ ಬಿಜೆಪಿಗೆ ನಾಚಿಕೆ ಆಗಲ್ವಾ? ಎಂದು ಮಾಜಿ ಸಂಸದ  ಡಿ.ಕೆ ಸುರೇಶ್ ವಾಗ್ದಾಳಿ ನಡೆಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಸುರೇಶ್, ಒಕ್ಕಲಿಗರಿಗೆ ಅವಮಾನ ಮಾಡಿದ್ದಾರೆ ಆದರೆ ಇದರ ಬಗ್ಗೆ ಧ್ವನಿ ಎತ್ತಲಿಲ್ಲ.  ಬಿಜೆಪಿಯರವರೆಲ್ಲರೂ ಒಂದೇ ಬ್ಲೂ ಬಾಯ್ಸ್ ಗ್ಯಾಂಗ್ . ಬಿಜೆಪಿಯವರು ಮಾಡೋದೆಲ್ಲಾ ಮಾಡಿ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುತ್ತಾರೆ  ಎಂದು ಕಿಡಿಕಾರಿದರು.</p>
<p>ಡಿಸಿಎಂ ಡಿಕೆ ಶಿವಕುಮಾರ್ ಗೆ ಸುಪ್ರೀಂಕೋರ್ಟ್ ನೋಟಿಸ್ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಸುರೇಶ್  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್ ನಮಗೆ ಒಂದು ತಿಂಗಳು ಕಾಲಾವಕಾಶ ಕೊಟ್ಟಿದೆ. ಇಲ್ಲಿ  ಯತ್ನಾಳ್ ಪಾತ್ರ ಏನಿಲ್ಲ ಯತ್ನಾಳ್ ಹಿಂದೆ ಕಾಣದ ಕೈಗಳು ಬಹಳಷ್ಟಿವೆ. ನಮ್ಮ ಪಕ್ಷದವರು ಇದರ ಹಿಂದೆ ಯಾರೂ ಇಲ್ಲ ಎಂದರು.</p>
<p>ಬಿಜೆಪಿಯಲ್ಲಿ 2 ಬಣ ಇದೆ.  ಯತ್ನಾಳ್ ಮೇಲೆ ಕ್ರಮ ಜರುಗಿಸಲಿಲ್ಲ  5 ವರ್ಷ ಆಯ್ತು ಬಿಜೆಪಿ ಹೈಕಮಾಂಡ್ ನವರು ಏನು ಮಾಡಿದ್ರು ಎಂದು ಲೇವಡಿ ಮಾಡಿದರು.</p>
<p>Key words: Shame, BJP, defending, Muniratna, D.K Suresh</p>
<p>The post <a href="https://www.justkannada.in/shame-bjp-defending-muniratna-d-k-suresh/">ಮುನಿರತ್ನ ಸಮರ್ಥಿಸಿಕೊಳ್ಳುವ ಬಿಜೆಪಿಗೆ ನಾಚಿಕೆ ಆಗಲ್ವಾ?  ಡಿ.ಕೆ ಸುರೇಶ್ ವಾಗ್ದಾಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುನಿರತ್ನಗೆ ಕಠಿಣ ಶಿಕ್ಷೆ ಆಗಬೇಕು: ರಾಜೀನಾಮೆ ನೀಡುವವರೆಗೂ ಹೋರಾಟ- ಪುಷ್ಪ ಅಮರನಾಥ್</title>
		<link>https://www.justkannada.in/mla-muniratna-caste-abuse-resignation-pushpa-amarnath/</link>
		
		<dc:creator><![CDATA[prashanth]]></dc:creator>
		<pubDate>Mon, 16 Sep 2024 10:14:05 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Caste abuse]]></category>
		<category><![CDATA[MLA]]></category>
		<category><![CDATA[Muniratna]]></category>
		<category><![CDATA[Pushpa Amarnath]]></category>
		<category><![CDATA[resignation]]></category>
		<guid isPermaLink="false">https://www.justkannada.in/?p=129326</guid>

					<description><![CDATA[<p>ಮೈಸೂರು,ಸೆಪ್ಟಂಬರ್,16,2024 (www.justkannada.in) : ಮುನಿರತ್ನ ಅಂತ ಹೆಸರು ಇಟ್ಟುಕೊಂಡು ಇಂತ ನೀಚ ಮಾತುಗಳನ್ನಾಡುವ ಈತನಿಗೆ ಕಠಿಣ ಶಿಕ್ಷೆ ಆಗಬೇಕು. ಮುನಿರತ್ನ ರಾಜೀನಾಮೆ ನೀಡುವವರೆಗೂ ನಾವು ಹೋರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಪುಷ್ಪ ಅಮರನಾಥ್ ತಿಳಿಸಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪುಷ್ಪ ಅಮರನಾಥ್, ಶಾಸಕ ಮುನಿರತ್ನ ಅವರ ಅವಹೇಳನಕಾರಿ ಆಡಿಯೋ ಕುರಿತು ತೀವ್ರ ಖಂಡನೆ ವ್ಯಕ್ತಪಡಿಸಿದರು. ಅವನ ಹೆಸರು ಹೇಳಲಿಕ್ಕೂ ಅಸಹ್ಯವಾಗುತ್ತದೆ.  ಮಹಿಳೆಯರು, ದಲಿತರ ಅಂದರೆ ಏನೆಂದುಕೊಂಡಿದ್ದಾರೆ ಇವರು? ಬಿಜೆಪಿ ನಾಯಕರ ಮನಸ್ಥಿತಿ [&#8230;]</p>
<p>The post <a href="https://www.justkannada.in/mla-muniratna-caste-abuse-resignation-pushpa-amarnath/">ಮುನಿರತ್ನಗೆ ಕಠಿಣ ಶಿಕ್ಷೆ ಆಗಬೇಕು: ರಾಜೀನಾಮೆ ನೀಡುವವರೆಗೂ ಹೋರಾಟ- ಪುಷ್ಪ ಅಮರನಾಥ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟಂಬರ್,16,2024 (<a href="http://www.justkannada.in">www.justkannada.in</a>) :</strong> ಮುನಿರತ್ನ ಅಂತ ಹೆಸರು ಇಟ್ಟುಕೊಂಡು ಇಂತ ನೀಚ ಮಾತುಗಳನ್ನಾಡುವ ಈತನಿಗೆ ಕಠಿಣ ಶಿಕ್ಷೆ ಆಗಬೇಕು. ಮುನಿರತ್ನ ರಾಜೀನಾಮೆ ನೀಡುವವರೆಗೂ ನಾವು ಹೋರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಪುಷ್ಪ ಅಮರನಾಥ್ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪುಷ್ಪ ಅಮರನಾಥ್, ಶಾಸಕ ಮುನಿರತ್ನ ಅವರ ಅವಹೇಳನಕಾರಿ ಆಡಿಯೋ ಕುರಿತು ತೀವ್ರ ಖಂಡನೆ ವ್ಯಕ್ತಪಡಿಸಿದರು.</p>
<p>ಅವನ ಹೆಸರು ಹೇಳಲಿಕ್ಕೂ ಅಸಹ್ಯವಾಗುತ್ತದೆ.  ಮಹಿಳೆಯರು, ದಲಿತರ ಅಂದರೆ ಏನೆಂದುಕೊಂಡಿದ್ದಾರೆ ಇವರು? ಬಿಜೆಪಿ ನಾಯಕರ ಮನಸ್ಥಿತಿ ಏನು ಅಂತ ಇಂತ ಬಿಜೆಪಿ ನಾಯಕರ ಮಾತಿನಿಂದ ವ್ಯಕ್ತವಾಗುತ್ತದೆ. ಈ ವಿಚಾರವಾಗಿ ಬಿಜೆಪಿ ನಾಯಕರು ತುಟಿ ಬಿಚ್ಚುತ್ತಿಲ್ಲ ಯಾಕೇ.? ಮುನಿರತ್ನ ಅವರ ರಾಜೀನಾಮೆ ಪಡೆದು ಆತನನ್ನು ಪಕ್ಷದಿಂದ ಉಚ್ಚಾಟನೆ ಮಾಡಿ, ವಜಾ ಮಾಡಬೇಕು. ತಾಕತ್ತು ದಮ್ಮುಗಳ ಬಗ್ಗೆ ಮಾತನಾಡುವ ಬಿಜೆಪಿ ನಾಯಕರು ಈತನ ಮೇಲೆ  ಕ್ರಮ ಕೈಗೊಳ್ಳಲಿ. ಮುನಿರತ್ನ ರಾಜಿನಾಮೆ ಕೊಡುವವರೆಗೂ ನಾವು ಹೋರಾಟ ಮಾಡುತ್ತೇವೆ ಎಂದು ವಾಗ್ದಾಳಿ ನಡೆಸಿದರು.</p>
<p><strong>ಪತಿ ಅಮರನಾಥ್ ಹುಡಾ ಅಧ್ಯಕ್ಷರಾಗಿರುವುದಕ್ಕೆ ಸಮರ್ಥನೆ</strong></p>
<p>ಹುಣಸೂರು ನಗರ ಯೋಜನಾ ಪ್ರಾಧಿಕಾರ (ಹುಡಾ) ಅಧ್ಯಕ್ಷರಾಗಿ ಅಮರನಾಥ್ ಆಯ್ಕೆ ಹಿನ್ನಲೆ, ಅಮರನಾಥ್ ನೇಮಕಕ್ಕೆ ಹುಣಸೂರಿನಲ್ಲಿ ಮಾಜಿ ಶಾಸಕ ಎಚ್.ಪಿ ಮಂಜುನಾಥ್ ಕುಟುಂಬ ರಾಜಕಾರಣ ಎಂಬ ಆಕ್ಷೇಪ ವಿಚಾರ ಕುರಿತು ಪ್ರತಿಕ್ರಿಯಿಸಿದ ಅಮರನಾಥ್ ಅವರ ಪತ್ನಿ ಪುಷ್ಪ ಅಮರನಾಥ್, ದೇವೇಗೌಡರು ಪ್ರಧಾನಿ ಆಗಬಹುದು, ಅವರ ಮಗ ಮುಖ್ಯಮಂತ್ರಿ ಆಗಬಹುದು, ಅವರ ಮೊಮ್ಮಕ್ಕಳು  ಎಂಪಿ, ಎಂಎಲ್ ಸಿ ಗಳಾಗಬಹುದು ಎಚ್.ಪಿ ಮಂಜುನಾಥ್ ಕುಂಟುಂಬ ಮಾತ್ರ ಆಗಬಾರದು ಯಾಕೆ.? ಎಂದು ಪ್ರಶ್ನಿಸಿದರು.</p>
<p>ಹುಡಾ ಅಧ್ಯಕ್ಷರಾಗಿರುವುದು ದೊಡ್ಡ ಹುದ್ದೆಯೇನಲ್ಲ. ಅವರು ಕಾಂಗ್ರೆಸ್ ಪಕ್ಷ ಮತ್ತು ಸಂಘಟನೆಗೆ ದುಡಿದಿರುವುದನ್ನು ಗುರುತಿಸಿ ಒಂದು ಸಣ್ಣ ಹುದ್ದೆ ಕೊಟ್ಟಿದ್ದಾರೆ. ಅದರಿಂದ ಜನರಿಗೆ ಸೇವೆ ಮಾಡುವ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಹೇಳುವ ಮೂಲಕ ಪುಷ್ಪಾ ಅಮರನಾಥ್ ಅವರು ಪತಿ ಅಮರನಾಥ್ ಹುಡಾ ಅಧ್ಯಕ್ಷರಾಗಿರುವುದನ್ನ ಸಮರ್ಥಿಸಿಕೊಂಡರು.</p>
<p>Key words: MLA, Muniratna, Caste abuse, resignation, Pushpa Amarnath</p>
<p>The post <a href="https://www.justkannada.in/mla-muniratna-caste-abuse-resignation-pushpa-amarnath/">ಮುನಿರತ್ನಗೆ ಕಠಿಣ ಶಿಕ್ಷೆ ಆಗಬೇಕು: ರಾಜೀನಾಮೆ ನೀಡುವವರೆಗೂ ಹೋರಾಟ- ಪುಷ್ಪ ಅಮರನಾಥ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಜೆಪಿ ಶಾಸಕ ಮುನಿರತ್ನ ಪೊಲೀಸರ ವಶಕ್ಕೆ</title>
		<link>https://www.justkannada.in/bjp-mla-muniratna-police-custody/</link>
		
		<dc:creator><![CDATA[prashanth]]></dc:creator>
		<pubDate>Sat, 14 Sep 2024 12:30:59 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[custody.]]></category>
		<category><![CDATA[MLA]]></category>
		<category><![CDATA[Muniratna]]></category>
		<category><![CDATA[police]]></category>
		<guid isPermaLink="false">https://www.justkannada.in/?p=129287</guid>

					<description><![CDATA[<p>ಕೋಲಾರ,ಸೆಪ್ಟಂಬರ್,14,2024 (www.justkannada.in):  ಜೀವ ಬೆದರಿಕೆ ಜಾತಿ ನಿಂದನೆ ಆರೋಪದ ಮೇಲೆ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕಿನ ನಂಗಲಿ ಬಳಿ ಶಾಸಕ ಮುನಿರತ್ನ ಅವರನ್ನ ಪೊಲೀಸರು ವಶಕ್ಕೆ ಪಡೆದಿದ್ದು ಇದೀಗ ಬೆಂಗಳೂರಿಗೆ ಕರೆತರುತ್ತಿದ್ದಾರೆ ಎನ್ನಲಾಗಿದೆ. ಕೋಲಾರದಿಂದ  ಆಂಧ್ರದ ಚಿತ್ತೂರಿಗೆ ಶಾಸಕ ಮುನಿರತ್ನ ತೆರಳುತ್ತಿದ್ದರು. ಈ ವೇಳೆ ಫೋನ್ ಲೋಕೇಷನ್ ಆಧಾರದ ಮೇಲೆ ಮುನಿರತ್ನ ಅವರನ್ನ ವಶಕ್ಕೆ ಪಡೆಯಲಾಗಿದೆ [&#8230;]</p>
<p>The post <a href="https://www.justkannada.in/bjp-mla-muniratna-police-custody/">ಬಿಜೆಪಿ ಶಾಸಕ ಮುನಿರತ್ನ ಪೊಲೀಸರ ವಶಕ್ಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕೋಲಾರ,ಸೆಪ್ಟಂಬರ್,14,2024 (<a href="http://www.justkannada.in">www.justkannada.in</a>):</strong>  ಜೀವ ಬೆದರಿಕೆ ಜಾತಿ ನಿಂದನೆ ಆರೋಪದ ಮೇಲೆ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕಿನ ನಂಗಲಿ ಬಳಿ ಶಾಸಕ ಮುನಿರತ್ನ ಅವರನ್ನ ಪೊಲೀಸರು ವಶಕ್ಕೆ ಪಡೆದಿದ್ದು ಇದೀಗ ಬೆಂಗಳೂರಿಗೆ ಕರೆತರುತ್ತಿದ್ದಾರೆ ಎನ್ನಲಾಗಿದೆ.</p>
<p>ಕೋಲಾರದಿಂದ  ಆಂಧ್ರದ ಚಿತ್ತೂರಿಗೆ ಶಾಸಕ ಮುನಿರತ್ನ ತೆರಳುತ್ತಿದ್ದರು. ಈ ವೇಳೆ ಫೋನ್ ಲೋಕೇಷನ್ ಆಧಾರದ ಮೇಲೆ ಮುನಿರತ್ನ ಅವರನ್ನ ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.  ತನಗೆ ಲಂಚಕ್ಕೆ ಬೇಡಿಕೆ ಇಟ್ಟು, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಶಾಸಕ ಮುನಿರತ್ನ ವಿರುದ್ದ ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಎಂಬುವವರು ದೂರು ದಾಖಲಿಸಿದ್ದರು.</p>
<p>Key words: BJP, MLA, Muniratna, police, custody</p>
<p>&nbsp;</p>
<p>The post <a href="https://www.justkannada.in/bjp-mla-muniratna-police-custody/">ಬಿಜೆಪಿ ಶಾಸಕ ಮುನಿರತ್ನ ಪೊಲೀಸರ ವಶಕ್ಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹೈಕಮಾಂಡ್ ಹೇಳಿದರೆ ಕೋಲಾರದಿಂದ ಸ್ಪರ್ಧೆ- ಸಚಿವ ಮುನಿರತ್ನ.</title>
		<link>https://www.justkannada.in/compet-kolar-high-command-says-minister-muniratna/</link>
		
		<dc:creator><![CDATA[JK Desk]]></dc:creator>
		<pubDate>Mon, 20 Feb 2023 08:23:21 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Compet]]></category>
		<category><![CDATA[High Command]]></category>
		<category><![CDATA[Kolar]]></category>
		<category><![CDATA[minister]]></category>
		<category><![CDATA[Muniratna]]></category>
		<category><![CDATA[says]]></category>
		<guid isPermaLink="false">https://www.justkannada.in/?p=103902</guid>

					<description><![CDATA[<p>ಬೆಂಗಳೂರು,ಫೆಬ್ರವರಿ,20,2023(www.justkannada.in):  ಕೋಲಾರದಿಂದ ಸ್ಪರ್ಧಿಸುವುದಾಗಿ ಈಗಾಗಲೇ ಮಾಜಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದು ಇದೀಗ ಬಿಜೆಪಿಯಿಂದ ಕೋಲಾರದಲ್ಲಿ ಕಣ್ಣಕ್ಕಿಳಿಯುವ  ಬಗ್ಗೆ ಮಾತನ್ನಾಡಿದ್ದಾರೆ ತೋಟಗಾರಿಕೆ ಸಚಿವ ಮುನಿರತ್ನ. ಹೌದು , ಈ ಕುರಿತು ಮಾತನಾಡಿರುವ ಸಚಿವ ಮುನಿರತ್ನ, ಹೈಕಮಾಂಡ್ ಹೇಳಿದರೆ ಕೋಲಾರದಿಂದ ಸ್ಪರ್ಧೆ  ಮಾಡುತ್ತೇನೆ. ಪಕ್ಷ ಹೇಳಿದ ಕಡೆ ನಾನು ಸ್ಪರ್ಧೆ ಮಾಡುತ್ತೇನೆ. ನನಗೆ ಪಕ್ಷ ದೊಡ್ಡದು ಪಕ್ಷದ ಸೂಚನೆ ಪಾಲಿಸುತ್ತೇನೆ.  ಕೋಲಾರಕ್ಕೆ ಹೋಗು ಅಂದರೇ ಹೋಗುತ್ತೇನೆ. ಇಲ್ಲ ಬೇರೆ ಕ್ಷೇತ್ರಕ್ಕೆ  ಹೋಗು ಅಂದರೂ ಹೋಗುತ್ತೇನೆ ಎಂದು ತಿಳಿಸಿದ್ದಾರೆ. Key [&#8230;]</p>
<p>The post <a href="https://www.justkannada.in/compet-kolar-high-command-says-minister-muniratna/">ಹೈಕಮಾಂಡ್ ಹೇಳಿದರೆ ಕೋಲಾರದಿಂದ ಸ್ಪರ್ಧೆ- ಸಚಿವ ಮುನಿರತ್ನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,20,2023(<a href="http://www.justkannada.in">www.justkannada.in</a>): </strong> ಕೋಲಾರದಿಂದ ಸ್ಪರ್ಧಿಸುವುದಾಗಿ ಈಗಾಗಲೇ ಮಾಜಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದು ಇದೀಗ ಬಿಜೆಪಿಯಿಂದ ಕೋಲಾರದಲ್ಲಿ ಕಣ್ಣಕ್ಕಿಳಿಯುವ  ಬಗ್ಗೆ ಮಾತನ್ನಾಡಿದ್ದಾರೆ ತೋಟಗಾರಿಕೆ ಸಚಿವ ಮುನಿರತ್ನ.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಹೌದು , ಈ ಕುರಿತು ಮಾತನಾಡಿರುವ ಸಚಿವ ಮುನಿರತ್ನ, ಹೈಕಮಾಂಡ್ ಹೇಳಿದರೆ ಕೋಲಾರದಿಂದ ಸ್ಪರ್ಧೆ  ಮಾಡುತ್ತೇನೆ. ಪಕ್ಷ ಹೇಳಿದ ಕಡೆ ನಾನು ಸ್ಪರ್ಧೆ ಮಾಡುತ್ತೇನೆ. ನನಗೆ ಪಕ್ಷ ದೊಡ್ಡದು ಪಕ್ಷದ ಸೂಚನೆ ಪಾಲಿಸುತ್ತೇನೆ.  ಕೋಲಾರಕ್ಕೆ ಹೋಗು ಅಂದರೇ ಹೋಗುತ್ತೇನೆ. ಇಲ್ಲ ಬೇರೆ ಕ್ಷೇತ್ರಕ್ಕೆ  ಹೋಗು ಅಂದರೂ ಹೋಗುತ್ತೇನೆ ಎಂದು ತಿಳಿಸಿದ್ದಾರೆ.<img loading="lazy" decoding="async" class="aligncenter size-medium wp-image-99294" src="https://www.justkannada.in/wp-content/uploads/2022/11/muniratna-300x148.jpg" alt="" width="300" height="148" srcset="https://www.justkannada.in/wp-content/uploads/2022/11/muniratna-300x148.jpg 300w, https://www.justkannada.in/wp-content/uploads/2022/11/muniratna.jpg 500w" sizes="auto, (max-width: 300px) 100vw, 300px" /></p>
<p>Key words: Compet- Kolar &#8211; High Command- says &#8211; Minister -Muniratna.</p>
<p>The post <a href="https://www.justkannada.in/compet-kolar-high-command-says-minister-muniratna/">ಹೈಕಮಾಂಡ್ ಹೇಳಿದರೆ ಕೋಲಾರದಿಂದ ಸ್ಪರ್ಧೆ- ಸಚಿವ ಮುನಿರತ್ನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಜೆಪಿಗೆ ಬರಲು 22 ಶಾಸಕರು ಸಿದ್ಧ- ಸಚಿವ ಮುನಿರತ್ನ ಹೊಸಬಾಂಬ್</title>
		<link>https://www.justkannada.in/22-mlas-ready-join-bjp-minister-muniratna/</link>
		
		<dc:creator><![CDATA[JK Desk]]></dc:creator>
		<pubDate>Thu, 15 Dec 2022 09:58:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[22 MLAs - ready -join]]></category>
		<category><![CDATA[BJP]]></category>
		<category><![CDATA[minister]]></category>
		<category><![CDATA[Muniratna]]></category>
		<guid isPermaLink="false">https://www.justkannada.in/?p=101145</guid>

					<description><![CDATA[<p>ಬೆಂಗಳೂರು,ಡಿಸೆಂಬರ್,15,2022(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ಈ ನಡುವೆ  ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಗ್ವಾದ, ಆರೋಪ ಪ್ರತ್ಯಾರೋಪಗಳು ಮುಂದುವರೆದಿದೆ. ಈ ಮಧ್ಯೆ ತೋಟಗಾರಿಕೆ ಸಚಿವ ಮುನಿರತ್ನ, ಬಿಜೆಪಿಗೆ ಬರಲು 22 ಶಾಸಕರು ಸಿದ್ಧರಿದ್ದಾರೆ ಎಂದು ಹೊಸಬಾಂಬ್ ಸಿಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಬಿಜೆಪಿ ಬರಲು 22 ಶಾಸಕರು ಸಿದ್ದರಿದ್ದಾರೆ. ಅದರಲ್ಲಿ 10 ಶಾಸಕರನ್ನ ಆಯ್ಕೆ ಮಾಡಿಕೊಳ್ಳುತ್ತೀವಿ.  ನಮ್ಮ ಹಳೆಯ ಮಿತ್ರ 10 ಶಾಸಕರನ್ನ ಕರೆತರುತ್ತಿದ್ದಾರೆ. 10 ಕಾಂಗ್ರೆಸ್ ಶಾಶಕರ ಟೀಮ್ ಬಿಜೆಪಿಗೆ ಬರುತ್ತಿದೆ ಎಂದು [&#8230;]</p>
<p>The post <a href="https://www.justkannada.in/22-mlas-ready-join-bjp-minister-muniratna/">ಬಿಜೆಪಿಗೆ ಬರಲು 22 ಶಾಸಕರು ಸಿದ್ಧ- ಸಚಿವ ಮುನಿರತ್ನ ಹೊಸಬಾಂಬ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,15,2022(<a href="http://www.justkannada.in">www.justkannada.in</a>):</strong> ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ಈ ನಡುವೆ  ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಗ್ವಾದ, ಆರೋಪ ಪ್ರತ್ಯಾರೋಪಗಳು ಮುಂದುವರೆದಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಮಧ್ಯೆ ತೋಟಗಾರಿಕೆ ಸಚಿವ ಮುನಿರತ್ನ, ಬಿಜೆಪಿಗೆ ಬರಲು 22 ಶಾಸಕರು ಸಿದ್ಧರಿದ್ದಾರೆ ಎಂದು ಹೊಸಬಾಂಬ್ ಸಿಡಿಸಿದ್ದಾರೆ.<img loading="lazy" decoding="async" class="aligncenter size-full wp-image-99294" src="https://www.justkannada.in/wp-content/uploads/2022/11/muniratna.jpg" alt="" width="500" height="246" srcset="https://www.justkannada.in/wp-content/uploads/2022/11/muniratna.jpg 500w, https://www.justkannada.in/wp-content/uploads/2022/11/muniratna-300x148.jpg 300w" sizes="auto, (max-width: 500px) 100vw, 500px" /></p>
<p>ಈ ಕುರಿತು ಮಾತನಾಡಿರುವ ಅವರು, ಬಿಜೆಪಿ ಬರಲು 22 ಶಾಸಕರು ಸಿದ್ದರಿದ್ದಾರೆ. ಅದರಲ್ಲಿ 10 ಶಾಸಕರನ್ನ ಆಯ್ಕೆ ಮಾಡಿಕೊಳ್ಳುತ್ತೀವಿ.  ನಮ್ಮ ಹಳೆಯ ಮಿತ್ರ 10 ಶಾಸಕರನ್ನ ಕರೆತರುತ್ತಿದ್ದಾರೆ. 10 ಕಾಂಗ್ರೆಸ್ ಶಾಶಕರ ಟೀಮ್ ಬಿಜೆಪಿಗೆ ಬರುತ್ತಿದೆ ಎಂದು ಹೇಳಿದ್ದಾರೆ.</p>
<p>Key words: 22 MLAs &#8211; ready -join –BJP-Minister -Muniratna.</p>
<p>The post <a href="https://www.justkannada.in/22-mlas-ready-join-bjp-minister-muniratna/">ಬಿಜೆಪಿಗೆ ಬರಲು 22 ಶಾಸಕರು ಸಿದ್ಧ- ಸಚಿವ ಮುನಿರತ್ನ ಹೊಸಬಾಂಬ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
