<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Muniratnam 50 to 60 thousan- votes-CM BS yeddyurappa- campaign -RR nagar Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/muniratnam-50-to-60-thousan-votes-cm-bs-yeddyurappa-campaign-rr-nagar/feed/" rel="self" type="application/rss+xml" />
	<link>https://www.justkannada.in/tag/muniratnam-50-to-60-thousan-votes-cm-bs-yeddyurappa-campaign-rr-nagar/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 31 Oct 2020 08:54:09 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Muniratnam 50 to 60 thousan- votes-CM BS yeddyurappa- campaign -RR nagar Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/muniratnam-50-to-60-thousan-votes-cm-bs-yeddyurappa-campaign-rr-nagar/</link>
	<width>32</width>
	<height>32</height>
</image> 
	<item>
		<title>50 ರಿಂದ 60 ಸಾವಿರ ಮತಗಳ ಅಂತರದಿಂದ ಮುನಿರತ್ನರನ್ನ ಗೆಲ್ಲಿಸಿ- ಆರ್.ಆರ್ ನಗರದಲ್ಲಿ ಸಿಎಂ ಬಿಎಸ್ ವೈ ಪ್ರಚಾರ&#8230;</title>
		<link>https://www.justkannada.in/muniratnam-50-to-60-thousan-votes-cm-bs-yeddyurappa-campaign-rr-nagar/</link>
		
		<dc:creator><![CDATA[JK Desk]]></dc:creator>
		<pubDate>Sat, 31 Oct 2020 08:54:09 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Muniratnam 50 to 60 thousan- votes-CM BS yeddyurappa- campaign -RR nagar]]></category>
		<guid isPermaLink="false">https://www.justkannada.in/?p=43360</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,31,2020(www.justkannada.in):  50 ರಿಂದ 60 ಸಾವಿರ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಮುನಿರತ್ನರನ್ನ ಗೆಲ್ಲಿಸಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಆರ್.ಆರ್ ನಗರ ಜನತೆಯಲ್ಲಿ ಮನವಿ ಮಾಡಿದರು. ಆರ್.ಆರ್ ನಗರ ಉಪಚುನಾವಣಾ ಕಣ ರಂಗೇರಿದ್ದು ನಿನ್ನೆಯಷ್ಟೇ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಪ್ರಚಾರ ನಡೆಸಿದ್ದರು. ಇದೀಗ ಇಂದು ಆರ್.ಆರ್ ನಗರದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರೇ ಪ್ರಚಾರದ ಅಖಾಡಕ್ಕೆ ಧುಮುಕಿದ್ದಾರೆ. ಮುನಿರತ್ನ ಪರ ಜ್ಞಾನಭಾರತಿ ವಾರ್ಡ್ ನಿಂದ ಸಿಎಂ ಬಿಎಸ್ ಯಡಿಯೂರಪ್ಪ [&#8230;]</p>
<p>The post <a href="https://www.justkannada.in/muniratnam-50-to-60-thousan-votes-cm-bs-yeddyurappa-campaign-rr-nagar/">50 ರಿಂದ 60 ಸಾವಿರ ಮತಗಳ ಅಂತರದಿಂದ ಮುನಿರತ್ನರನ್ನ ಗೆಲ್ಲಿಸಿ- ಆರ್.ಆರ್ ನಗರದಲ್ಲಿ ಸಿಎಂ ಬಿಎಸ್ ವೈ ಪ್ರಚಾರ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಅಕ್ಟೋಬರ್,31,2020(<a href="https://www.justkannada.in">www.justkannada.in</a>):  50 ರಿಂದ 60 ಸಾವಿರ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಮುನಿರತ್ನರನ್ನ ಗೆಲ್ಲಿಸಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಆರ್.ಆರ್ ನಗರ ಜನತೆಯಲ್ಲಿ ಮನವಿ ಮಾಡಿದರು.<img decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಆರ್.ಆರ್ ನಗರ ಉಪಚುನಾವಣಾ ಕಣ ರಂಗೇರಿದ್ದು ನಿನ್ನೆಯಷ್ಟೇ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಪ್ರಚಾರ ನಡೆಸಿದ್ದರು. ಇದೀಗ ಇಂದು ಆರ್.ಆರ್ ನಗರದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರೇ ಪ್ರಚಾರದ ಅಖಾಡಕ್ಕೆ ಧುಮುಕಿದ್ದಾರೆ.<img fetchpriority="high" decoding="async" class="aligncenter size-medium wp-image-43361" src="https://www.justkannada.in/wp-content/uploads/2020/10/bsdd-1-300x169.jpg" alt="muniratnam-50-to-60-thousan-votes-cm-bs-yeddyurappa-campaign-rr-nagar" width="300" height="169" /></p>
<p>ಮುನಿರತ್ನ ಪರ ಜ್ಞಾನಭಾರತಿ ವಾರ್ಡ್ ನಿಂದ ಸಿಎಂ ಬಿಎಸ್ ಯಡಿಯೂರಪ್ಪ ಪ್ರಚಾರ ಆರಂಭಿಸಿದ್ದು, ಮುನಿರತ್ನ ಪರ ಮತಯಾಚಿಸಿದರು. ಈ ವೇಳೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಕ್ಷೇತ್ರದಲ್ಲಿ ಶೇ.70ಕ್ಕಿಂತ ಕಡಿಮೆ ಮತದಾನವಾಗಬಾರದು.  ಮುನಿರತ್ನರನ್ನ 50 ರಿಂದ 60 ಸಾವಿರ ಮತಗಳ ಅಂತರದಿಂದ ಮುನಿರತ್ನರನ್ನ ಗೆಲ್ಲಿಸಿ ಎಂದು ಮನವಿ ಮಾಡಿದರು.</p>
<p>Key words: Muniratnam 50 to 60 thousan- votes-CM BS yeddyurappa- campaign -RR nagar</p>
<p>The post <a href="https://www.justkannada.in/muniratnam-50-to-60-thousan-votes-cm-bs-yeddyurappa-campaign-rr-nagar/">50 ರಿಂದ 60 ಸಾವಿರ ಮತಗಳ ಅಂತರದಿಂದ ಮುನಿರತ್ನರನ್ನ ಗೆಲ್ಲಿಸಿ- ಆರ್.ಆರ್ ನಗರದಲ್ಲಿ ಸಿಎಂ ಬಿಎಸ್ ವೈ ಪ್ರಚಾರ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
