<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Mylaralingheshwar Temple Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/mylaralingheshwar-temple/feed/" rel="self" type="application/rss+xml" />
	<link>https://www.justkannada.in/tag/mylaralingheshwar-temple/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 18 Dec 2020 06:29:02 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Mylaralingheshwar Temple Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/mylaralingheshwar-temple/</link>
	<width>32</width>
	<height>32</height>
</image> 
	<item>
		<title>ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಬೆಳ್ಳಿ ಹೆಲಿಕಾಪ್ಟರ್ ಕಾಣಿಕೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್&#8230;</title>
		<link>https://www.justkannada.in/kpcc-president-dk-sivakumar-presented-silver-helicopter-mylaralingheshwar-temple-ballari/</link>
		
		<dc:creator><![CDATA[JK Desk]]></dc:creator>
		<pubDate>Fri, 18 Dec 2020 06:29:02 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[ballari]]></category>
		<category><![CDATA[KPCC President- DK Sivakumar -presented - silver helicopter]]></category>
		<category><![CDATA[Mylaralingheshwar Temple]]></category>
		<guid isPermaLink="false">https://www.justkannada.in/?p=49232</guid>

					<description><![CDATA[<p>ಬಳ್ಳಾರಿ ,ಡಿಸೆಂಬರ್,18,2020(www.justkannada.in):  ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಳ್ಳಿ ಹೆಲಿಕಾಪ್ಟರ್  ಕಾಣಿಕೆಯಾಗಿ ನೀಡುವ ಮೂಲಕ ಹರಕೆ ತೀರಿಸಿದ್ದಾರೆ. ಇಂದು ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ  ಡಿ.ಕೆ. ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿ ಮೈಲಾರಲಿಂಗ ದೇಗುಲಕ್ಕೆ ಬೆಳ್ಳಿ ಹೆಲಿಕಾಪ್ಟರ್ ಕಾಣಿಕೆಯಾಗಿ  ನೀಡಿದ್ದಾರೆ. ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರಕ್ಕೆ 2018 ರಲ್ಲಿ ಹೆಲಿಕಾಪ್ಟರ್ ನಲ್ಲಿ ಬಂದು ಹೋದ ಬಳಿಕ ಹಲವು ಸಮಸ್ಯೆಗಳು ಉಂಟಾದ ಹಿನ್ನೆಲೆಯಲ್ಲಿ ದೇವಾಲಯದ [&#8230;]</p>
<p>The post <a href="https://www.justkannada.in/kpcc-president-dk-sivakumar-presented-silver-helicopter-mylaralingheshwar-temple-ballari/">ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಬೆಳ್ಳಿ ಹೆಲಿಕಾಪ್ಟರ್ ಕಾಣಿಕೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬಳ್ಳಾರಿ ,ಡಿಸೆಂಬರ್,18,2020(<a href="https://www.justkannada.in">www.justkannada.in</a>):</strong>  ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಳ್ಳಿ ಹೆಲಿಕಾಪ್ಟರ್  ಕಾಣಿಕೆಯಾಗಿ ನೀಡುವ ಮೂಲಕ ಹರಕೆ ತೀರಿಸಿದ್ದಾರೆ.<img fetchpriority="high" decoding="async" class="aligncenter size-full wp-image-46356" src="https://www.justkannada.in/wp-content/uploads/2020/11/jk.jpg" alt="Teachers,solve,problems,Government,bound,Minister,R.Ashok" width="640" height="640" /></p>
<p>ಇಂದು ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ  ಡಿ.ಕೆ. ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿ ಮೈಲಾರಲಿಂಗ ದೇಗುಲಕ್ಕೆ ಬೆಳ್ಳಿ ಹೆಲಿಕಾಪ್ಟರ್ ಕಾಣಿಕೆಯಾಗಿ  ನೀಡಿದ್ದಾರೆ.</p>
<figure id="attachment_49233" aria-describedby="caption-attachment-49233" style="width: 1400px" class="wp-caption aligncenter"><img decoding="async" class="size-full wp-image-49233" src="https://www.justkannada.in/wp-content/uploads/2020/12/dks-2.jpg" alt="kpcc-president-dk-sivakumar-presented-silver-helicopter-mylaralingheshwar-temple-ballari" width="1400" height="800" /><figcaption id="caption-attachment-49233" class="wp-caption-text">ಕೃಪೆ- internet</figcaption></figure>
<p>ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರಕ್ಕೆ 2018 ರಲ್ಲಿ ಹೆಲಿಕಾಪ್ಟರ್ ನಲ್ಲಿ ಬಂದು ಹೋದ ಬಳಿಕ ಹಲವು ಸಮಸ್ಯೆಗಳು ಉಂಟಾದ ಹಿನ್ನೆಲೆಯಲ್ಲಿ ದೇವಾಲಯದ ಗುರುಗಳ ಸಲಹೆ ಮೇರೆಗೆ ಡಿ.ಕೆ.ಶಿವಕುಮಾರ್ ಇಂದು ದೇವಸ್ಥಾನಕ್ಕೆ ಬೆಳ್ಳಿ ಹೆಲಿಕಾಪ್ಟರ್  ಕಾಣಿಕೆಯಾಗಿ ನೀಡಿದ್ದಾರೆ ಎನ್ನಲಾಗಿದೆ.</p>
<p>&nbsp;</p>
<p>Key words: KPCC President- DK Sivakumar -presented &#8211; silver helicopter &#8211; Mylaralingheshwar Temple-ballari</p>
<p>The post <a href="https://www.justkannada.in/kpcc-president-dk-sivakumar-presented-silver-helicopter-mylaralingheshwar-temple-ballari/">ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಬೆಳ್ಳಿ ಹೆಲಿಕಾಪ್ಟರ್ ಕಾಣಿಕೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
